‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈ ವಾರ ರಕ್ಷಿತಾ ಶೆಟ್ಟಿ ಅವರ ಆಟವನ್ನು ಸುದೀಪ್ ಹೊಗಳಿದ್ದಾರೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದ ವಾರವೇ ರಕ್ಷಿತಾ ಶೆಟ್ಟಿ ಅವರು ಕಿಚ್ಚನ ಚಪ್ಪಾಳೆ ಪಡೆದುಕೊಂಡಿದ್ದಾರೆ. ನಾಮಿನೇಟ
ಕೋರಮಂಗಲದಲ್ಲಿ ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳ ಅಪಹರಣ ಪ್ರಕರಣದಲ್ಲಿ ಓರ್ವ ಪೊಲೀಸ್ ಕಾನ್ಸ್ಟೆಬಲ್ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಕಾರರು, ಮ್ಯಾನೇಜರ್ ಖಾತೆಯ
Karnataka Weather: ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ
ಪರೀಕ್ಷೆ ಮುಗಿದ ಕೇವಲ 3 ಗಂಟೆಗಳಲ್ಲೇ ಫಲಿತಾಂಶ ಪ್ರಕಟಿಸಿ ಜಾನಪದ ವಿಶ್ವವಿದ್ಯಾಲಯ ಹೊಸ ದಾಖಲೆ ಬರೆದಿದೆ. ಮೌಲ್ಯಮಾಪನ ಕುಲಸಚಿವ ಡಾ.ಕೆ.ಶಿವಶಂಕರ್ ನೇತೃತ್ವದಲ್ಲಿ ಈ ವಿಶಿಷ್ಟ ಸಾಧನೆ ಮಾಡಲಾಗಿದೆ. ವಿವಿಧ ವಿಭಾಗಗಳ ದ್ವಿತೀಯ ಮತ
ಮುಂಬೈನಲ್ಲಿ ‘ಗ್ಲೋಬಲ್ ಪೀಸ್ ಆನರ್ಸ್ 2025’ ಕಾರ್ಯಕ್ರಮ ನಡೆದಿದ್ದು, ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್, ಸುನೀಲ್ ಶೆಟ್ಟಿ, ರಕುಲ್ ಪ್ರೀತ್ ಸಿಂಗ್ ಮುಂತಾದವರು ಇದರಲ್ಲಿ ಪಾಲ್ಗೊಂಡಿದ್ದಾ
ಹಿಂದೂ ಸನಾತನ ಸಂಸ್ಕೃತಿಯ ಪ್ರಕಾರ, ಕ್ಯಾಲೆಂಡರ್ ತರಲು ಮತ್ತು ನೇತುಹಾಕಲು ಶುಭ ದಿನಗಳು ಹಾಗೂ ದಿಕ್ಕುಗಳಿವೆ. ಸೋಮವಾರ, ಬುಧವಾರ, ಗುರುವಾರ ಕ್ಯಾಲೆಂಡರ್ ತರುವುದು ಶುಭ. ಪೂರ್ವ, ಪಶ್ಚಿಮ, ಅಥವಾ ಉತ್ತರ ದಿಕ್ಕಿನ ಗೋಡೆಗೆ ಹಾಕುವುದ
ಹಳಿಯ ಮೇಲೆ ಕಬ್ಬಿಣದ ರಾಡ್ ಇಟ್ಟು ರೈಲು ಹಳಿ ತಪ್ಪಿಸುವ ದುಷ್ಕರ್ಮಿಗಳ ಯತ್ನ ವಿಫಲವಾಗಿದೆ. ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಘಟನೆ ನಡೆದಿದೆ. ಹಳಿಯ ಮೇಲೆ ಇಡಲಾಗಿದ್ದ ಕಬ್ಬಿಣದ ರಾಡ್ ಮೈಸೂರಿನಿಂದ ಬೆಂಗಳೂರಿಗೆ
ದಿನ ಭವಿಷ್ಯ, 23, ನವೆಂಬರ್ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಭಾನುವಾರ ದುರುಪಯೋಗ, ರಹಸ್ಯ ಬಯಸಲು, ಖರೀದಿ ಹೆಚ್ಚು, ಮಕ್ಕಳ ಮೇಲೆ ಪ್ರೀತಿ, ಸಾಮಾಜಿಕ ಕಾರ್ಯ, ಆರೋ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 23ರ ಭಾನುವಾರದ ದಿನ ಭ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿರುವ ಅಶ್ವಿನಿ ಅವರು ಹೊರಗೆ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಆಗಾಗ್ಗೆ ಮನೆಯಲ್ಲೂ ಹೋರಾಟಗಾರ್ತಿ ಆಗುತ್ತಿರುತ್ತಾರೆ. ಆದರೆ ಕೆಲವೊಮ್ಮೆ ಅವಶ್ಯಕತೆ ಇಲ್ಲದಾಗಲೂ ಹೋರಾಟ ಮಾಡಲು ಮ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಸಣ್ಣವರು-ದೊಡ್ಡವರೆನ್ನುವ ಭೇದವಿಲ್ಲದೆ ಪರಸ್ಪರ ಏಕವಚನದಲ್ಲಿ ಪರಸ್ಪರ ಬೈದಾಡಿಕೊಳ್ಳುತ್ತಾರೆ. ವೀಕೆಂಡ್ ಬಂದಾಗ ಸುದೀಪ್ ಎದುರು ಇದೇ ವಿಷಯವನ್ನು ಇರಿಸಿಕೊಂಡು ದೂರು ಸಹ ಹೇಳಲಾಗುತ್ತದೆ. ಪ
Bigg Boss: 10ನೇ ಸೀಸನ್ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ
ಚಿರತೆಯೊಂದು ಪೊಲೀಸ್ ಠಾಣೆಗೆ ನುಗ್ಗಿ ನಾಯಿಯನ್ನು ಕದ್ದೊಯ್ದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉತ್ತರಾಖಂಡದ ನೈನಿತಾಲ್ನ ಬೇತಲ್ಘಾಟ್ ಪೊಲೀಸ್ ಠಾಣೆ ಆವರಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಿರತೆ
ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಅವರು ಉಪವಾಸ ಮಾಡಿದರು. ತಮಗೆ ಅವಮಾನ ಆಗಿದೆ ಎಂದರು. ‘ಮಹಿಳೆಯರಿಗೆ ಅವಮಾನ ಆಗುತ್ತಿಲ್ಲ. ಆ ರೀತಿ ಆದರೆ, ಬಿಗ್ ಬಾಸ್ ಮಧ್ಯ ಬರುತ್ತಾರೆ. ಆ ಬಗ್ಗೆ ಪ್ರಶ್ನೆ ಮಾಡಬೇಡಿ. ಪದೇ ಪದೇ ಇದನ್ನು ಹೇಳಬೇಡಿ’ ಎಂ
ಜಿ20 ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ನಗುತ್ತಾ ಮಾತನಾಡುತ್ತಿರುವುದು ಮತ್ತೊಮ್ಮೆ ಗಮನ ಸೆಳೆದಿದೆ. ಅವರಿಬ್ಬರ ಸ್ನೇಹ ಹಲವು ಬಾರಿ ನೆಟ್ಟಿಗರ ಗಮನ
ಕಣಿವೆ ನಾಡಿನಲ್ಲಿ ಕನ್ನಡದ ಬಾವುಟ ರಾರಾಜಿಸಿದೆ. ಉಗ್ರರು ಅಟ್ಟಹಾಸದ ಜಾಗದಲ್ಲಿ ‘ಕನ್ನಡ ಡಿಂಡಿಮ’ ಮೊಳಗಿದೆ. ಪಹಲ್ಗಾಮ್ನಲ್ಲಿ ಐತಿಹಾಸಿಕ ಕನ್ನಡ ರಾಜ್ಯೋತ್ಸವ ನಡೆದಿದೆ. ಜಿಬಿಎ ಮತ್ತು ನೌಕರರ ಸಂಘದಿಂದ ರಾಜ್ಯೋತ್ಸವ ನಡೆದ
ಮೆಕ್ಕೆಜೋಳ ಖರೀದಿಯ ವಿಷಯದಲ್ಲಿ ಕರ್ನಾಟಕ ಸರ್ಕಾರವು ವಿನಾಕಾರಣ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದೆ. ವಾಸ್ತವದ ವಿಚಾರವೆಂದರೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನದೇ ಆದ ಮಟ್ಟದಲ್ಲಿ ಅತ್ಯಂತ ತುರ್ತು ಮತ
Sanjith Hegde: ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವವನ್ನು ಇಂದು (ನವೆಂಬರ್ 22) ರಂದು ಅದ್ಧೂರಿಯಾಗಿ ಆಚರಿಸಲಾಯಿತು. ಖ್ಯಾತ ಗಾಯಕ ಸಂಜಿತ್ ಹೆಗ್ಡೆ ಅವರು ಕನ್ನಡ ಹಬ್ಬವನ್ನು ಉದ್ಘಾಟಿಸಿದ ಜೊತ
ಮುಂದಿನ ಆರು ಏಳು ತಿಂಗಳಲ್ಲಿ ಕರ್ನಾಟಕದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಆಕ
ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಆದರೆ, ಈ ಹಿಂದೆ ನಿಗದಿಪಡಿಸಲಾಗಿದ್ದ ರೋಡ್ ಶ
ಮುಧೋಳದ ಕುಮಕಾಲೆ ಖಾಸಗಿ ಪಿಯುಸಿ ಕಾಲೇಜಿಂದ ಸೈಕ್ಲಿಂಗ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೈಕ್ಲಿಂಗ್ ಪಟು ಭಾಷಣ ಮಾಡುವಾಗ ಅವರ ಪಕ್ಕದಲ್ಲೇ ಸಚಿವ ಸಂತೋಷ ಲಾಡ್ ನಿಂತಿದ್ದರು. ಭಾಷಣ ಮಾಡುವಾಗ ಆ ಯುವಕ ಸಂತೋ
94 ವರ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಭೈರತಿ ಸುರೇಶ್ ಹಾಗೂ ಮಾಜಿ ಸಚಿವ ಹೆಚ್. ಆಂಜನೇಯ ಅವರೊಂದಿಗೆ ಆ
ಸಿದ್ದರಾಮಯ್ಯ ಬಣದಿಂದ ಎಐಸಿಸಿ ಪತ್ರಿಕಾ ಪ್ರಕಟಣೆಯ ದಾಳ ಉರುಳಿಸಲಾಗಿದೆ. 2023ರ ಮೇ 18ರಂದು ಕರ್ನಾಟಕದ ಸಿಎಂ -ಡಿಸಿಎಂ ನಿಯೋಜನೆಗೊಂಡ ವೇಳೆ ಬಿಡುಗಡೆ ಮಾಡಿದ್ದ ಪ್ರೆಸ್ ನೋಟ್ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಆಗ ಬಿಡುಗಡೆ ಮಾಡಲಾ
ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಸಿದ್ದಾಪುರ ಪೊಲೀಸರು ಹೈದರಾಬಾದ್ನಲ್ಲಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 70 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದ್ದು, ಇದುವರೆಗೆ ಒಟ್ಟು 6.45 ಕೋ
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲೂ ಜಾಗತಿಕ ನಾಯಕರು ಪ್ರಧಾನಿ ಮೋದಿಯವರ ಜೊತೆ ವಿಶೇಷವಾದ ಆತ್ಮೀಯ ಸಂಭಾಷಣೆ ನಡೆಸಿದ್ದು, ಇದು ವಿಶ್ವ ವೇದಿಕೆಯಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವವನ್ನು ಸೂಚಿಸುತ್
ಮಹಾರಾಷ್ಟ್ರ ಜೀವನ್ ಪ್ರಾಧಿಕಾರ (MJP) 290 ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಜೂನಿಯರ್ ಇಂಜಿನಿಯರ್, ಕ್ಲರ್ಕ್ ಸೇರಿದಂತೆ ಅನೇಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು mjp.maharashtra.gov.in ಮೂಲಕ ಅರ್ಜಿ ಸಲ್ಲಿಸಬಹುದು. 10ನ
ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿವಹಿಸಬೇಕು. ಏಕೆಂದರೆ ಈ ಶೀತ ವಾತಾವರಣದಿಂದಾಗಿ ಅನೇಕರು ಜ್ವರ, ಶೀತ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿರುತ್ತಾರೆ. ಈ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಾ
ನವೆಂಬರ್ 23ರಿಂದ 29ರವರೆಗಿನ ನಿಮ್ಮ ವಾರಭವಿಷ್ಯವನ್ನು ಸಂಖ್ಯಾಶಾಸ್ತ್ರದ ಆಧಾರದಲ್ಲಿ ತಿಳಿಯಿರಿ. ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಈ ವಾರ ಪ್ರೇಮ, ವೃತ್ತಿ, ಹಣಕಾಸು ಮತ್ತು ಆರೋಗ್ಯ ಹೇಗಿರಲಿದೆ ಎಂಬುದರ ಸಮಗ್ರ ಮಾಹಿತಿ ಇಲ್ಲ
ನಟ ವಿವೇಕ್ ಒಬೆರಾಯ್ ಸಿನಿಮಾಗಳಿಗಿಂತಲೂ ತಮ್ಮ ಯಶಸ್ವಿ ವ್ಯಾಪಾರದಿಂದ ಸುದ್ದಿಯಲ್ಲಿದ್ದಾರೆ. ದುಬೈನಲ್ಲಿ ನೆಲೆಸಿರುವ ಅವರು ಐದು ಕಂಪನಿಗಳ ಒಡೆಯರಾಗಿದ್ದು, 1200 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯ ಹೊಂದಿದ್ದಾರೆ. ಚಿಕ್ಕ ವಯಸ್ಸಿ
NPCIL ನಲ್ಲಿ 122 ಡೆಪ್ಯೂಟಿ ಮ್ಯಾನೇಜರ್ ಮತ್ತು ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಅಥವಾ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗದ ಕನಸು ಕಾಣುವವರಿಗೆ ಇದು ಸುವರ್
ಮಧ್ಯಪ್ರದೇಶದ ಸಾಗರ್ನ ಮಸೀದಿಯೊಂದರ ಉತ್ಖನನದಲ್ಲಿ ಸೀತಾ-ರಾಮ ವಿಗ್ರಹಗಳು ಕಂಡುಬಂದಿವೆ. ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂದು ಹಿಂದೂ ಸಮುದಾಯವು ದೇವಾಲಯ ನಿರ್ಮಾಣಕ್ಕೆ ಆಗ್ರಹಿಸಿದೆ. ಘಟನೆ ಸ್ಥಳದಲ್ಲಿ ಹಿಂದೂ ಮುಖಂಡ
Rishab Shetty: ಹಿರಿಯ ದೈವ ನರ್ತಕ ಉಮೇಶ್ ಪಂಬದರ ಅವರಿಗೆ ಇತ್ತೀಚೆಗಷ್ಟೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇದೇ ಕಾರಣಕ್ಕೆ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ರಿಷಬ
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ನಾಗರಿಕ ಮೌಲ್ಯಗಳಿಗೆ ಅನುಗುಣವಾಗಿ ಜಾಗತಿಕ ಅಭಿವೃದ್ಧಿಯನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಹಲವಾರು ಉ
ಬೆಂಗಳೂರಿನ ಹಲವು ಭಾಗಗಳಲ್ಲಿ ದಿಢೀರ್ ಮಳೆ ಸುರಿದಿದ್ದು, ಶಾಂತಿನಗರ, ಲಾಲ್ಬಾಗ್, ರಿಚ್ಮಂಡ್ ಟೌನ್ ಸುತ್ತಮುತ್ತ ಭಾರೀ ವರ್ಷಧಾರೆ ಕಂಡುಬಂದಿದೆ. ಅನಿರೀಕ್ಷಿತ ಮಳೆಯಿಂದಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರ
India vs South Africa, 2nd Test: ಈ ಕ್ಯಾಚ್ ಅನ್ನು ಕೈಚೆಲ್ಲಿದ್ದು ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಯಿತು. ಏಕೆಂದರೆ ಈ ವೇಳೆ ಕೇವಲ 12 ರನ್ ಬಾರಿಸಿದ್ದ ಮಾರ್ಕ್ರಾಮ್ ಆ ಬಳಿಕ 26 ರನ್ಗಳ ಕೊಡುಗೆ ನೀಡಿದರು. ಅಲ್ಲದೆ ರಯಾನ್ ರಿಕೆಲ್ಟನ್ ಜೊತೆಗೂಡಿ ಮೊ
ಶುಭ ಸಮಾರಂಭಗಳಲ್ಲಿ ಉಡುಗೊರೆ ನೀಡುವುದು ನಮ್ಮ ಸಂಪ್ರದಾಯ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಯಾವ ಉಡುಗೊರೆಗಳು ಹೆಚ್ಚು ಶುಭ ಮತ್ತು ಸಮೃದ್ಧಿ ತರುತ್ತವೆ ಎಂಬುದನ್ನು ತಿಳಿಯಿರಿ. ಬೆಳ್ಳಿ, ಆನೆ-ಆಮೆ ಪ್ರತಿಮೆಗಳು, ಮಣ್ಣಿನ ವಿಗ್
ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸಲು ನಮ್ಮ ದೇಶವು ಅಪಾರ ಒತ್ತಡದಲ್ಲಿದೆ, ಅಮೆರಿಕದಿಂದ ಬೆದರಿಕೆಗೆ ಒಳಗಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ತಮ್ಮ 28 ಅಂಶಗಳ ಶಾಂತಿ ಪ್ರಸ್ತಾಪಕ
ಬ್ರೈನ್ ಟ್ಯೂಮರ್ ತುಂಬಾ ಗಂಭೀರ ಕಾಯಿಲೆ. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ, ರೋಗಿ ಸಾಯಬಹುದು. ಆದರೆ ಬ್ರೈನ್ ಟ್ಯೂಮರ್ ಸಂದರ್ಭದಲ್ಲಿ, ರಾತ್ರಿ ಮಲಗಿರುವಾಗ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಯಾವುದೇ ಕಾರಣಕ್ಕೂ ಇವು
ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ಹಣ ದರೋಡೆ ಪ್ರಕರಣದಲ್ಲಿ 5.76 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೂರು ತಿಂಗಳ ಕಾಲ ಯೋಜಿಸಿ, 15 ದಿನಗಳ ಕಾಲ ರೆಕ್ಕಿ ನಡೆಸಿದ್ದರು. ಸಿಎಂಎಸ್ ಕಂಪನಿಯ ಆರ್ಬಿಐ ಮಾರ್ಗಸೂಚಿ ಉಲ್ಲಂ
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಆಫ್ರಿಕಾ ಪಡೆ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಭಾ
ಉತ್ತರಪ್ರದೇಶದ ಮಥುರಾದಲ್ಲಿ ತಂದೆಯ ಎದುರೇ ಮಗಳನ್ನು ಅಪಹರಿಸಲು ಯತ್ನಿಸಿದ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅಪ್ಪ-ಮಗಳನ್ನು ಅಡ್ಡಗಟ್ಟಿ, ಮಗಳನ್ನು ಎಳೆಯಲು ಪ್ರಯತ್ನಿಸಿದ್ದಾ
Devil movie music: ಅಜನೀಶ್ ಮಾಡಿದ್ದ ‘ಕಾಂತಾರ’ದ ‘ವರಾಹ ರೂಪಂ’ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಇದೀಗ ಅಜನೀಶ್ ಅವರೇ ಸಂಗೀತ ನೀಡಿರುವ ‘ಡೆವಿಲ್’ ಸಿನಿಮಾದ ಹಾಡೊಂದರ ಮೇಲೆ ಇದೇ ರೀತಿಯ ಕೃತಿಚೌರ್ಯದ ಆರೋಪ ಮಾಡಲಾಗಿದೆ. ಆರ
Australia vs England, 1st Test: ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಲಾಗಿದ್ದ ಆ್ಯಶಸ್ ಸರಣಿಯ ಮೊದಲ ಪಂದ್ಯವು ಕೇವಲ 2 ದಿನಗಳಲ್ಲೇ ಮುಗಿದಿದೆ. ಅದು ಕೂಡ ಆಸ್ಟ್ರೇಲಿಯಾ ತಂಡದ ಭರ್ಜರಿ ಜಯದೊಂದಿಗೆ. ಈ ಮೂಲಕ ಆಸೀಸ್ ಪಡೆ 104 ವರ್ಷಗಳ ಬಳಿಕ ಇತಿಹ
ಇತ್ತೀಚೆಗೆ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ಬೆನ್ನಲ್ಲೇ ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆ ನಡೆದಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ
BAPS ಸ್ವಾಮಿನಾರಾಯಣ ಸಂಸ್ಥೆ (BAPS) ಹಾಗೂ ವಿಶ್ವಸಂಸ್ಥೆಯು ಜಾಗತಿಕ ಸಾಮರಸ್ಯಕ್ಕಾಗಿ 30 ವರ್ಷಗಳ ಪಾಲುದಾರಿಕೆಯನ್ನು ಆಚರಿಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದ ಶಾಶ್ವತ ಮಿಷನ್ನ ಸಹಯೋಗದೊಂದಿಗೆ ಆಸ್ಟ್ರಿಯಾದ ವಿಯೆನ್ನಾದ
ಉಪಾಸನಾ ಕೊನಿಡೆಲಾ ಹೈದರಾಬಾದ್ ಐಐಟಿ ಕಾರ್ಯಕ್ರಮದಲ್ಲಿ ಮದುವೆ ಮಕ್ಳು ಅಂತೆಲ್ಲಾ ಆತುರಪಡಬೇಡಿ, ಮೊದಲು ಕೆರಿಯರ್ ಕಡೆ ಗಮನ ಹರಿಸಿ, ಇನ್ನು ಹೆಣ್ಮಕ್ಳು ಅಂಡಾಣು ಫ್ರೀಜಿಂಗ್ ಮಾಡಿ, ಇದು ಮಹಿಳೆಯರಿಗೆ ದೊಡ್ಡ ವಿಮೆ ಎಂಬ ಹೇಳಿಕ
ಬೆಂಗಳೂರು ವಿಶ್ವದ ಅತ್ಯುತ್ತಮ ನಗರಗಳಲ್ಲಿ 29ನೇ ಸ್ಥಾನ ಪಡೆದಿದೆ. ಇಲ್ಲಿನ ಆಹಾರ ವೈವಿಧ್ಯತೆ, ಅದರಲ್ಲೂ ಮಸಾಲೆ ದೋಸೆ ಇಟಲಿಯ ರಾಜತಾಂತ್ರಿಕ ಜಿಯಾಂಡೊಮೆನಿಕೊ ಮಿಲಾನೊ ಅವರ ಮನ ಗೆದ್ದಿದೆ. ಇಟಾಲಿಯನ್ ಪಾಕಪದ್ಧತಿ ವಾರದ ಆಚರಣೆ ವೇ
Travis Head Record: ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲೇ ಟ್ರಾವಿಸ್ ಹೆಡ್ ವಿಸ್ಫೋಟಕ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಬರೆದಿದ್ದ ವರ್ಲ್ಡ್ ರೆಕಾರ್ಡ್ ಅನ್ನ
ಸ್ಕೂಲಿಗೆ ತಡವಾಯ್ತು ಎಂದು ಅಕ್ಕನ ಹಿಂದೆ ಓಡುತ್ತಿದ್ದ ತಮ್ಮ ಮೇಲೆ ಅಚಾನಕ್ಕಾಗಿ ವ್ಯಕ್ತಿಯೊಬ್ಬರು ಕಾರು ಹತ್ತಿಸಿರುವ ಘಟನೆ ಗ್ರೇಟರ್ ನೋಯ್ಡಾದ ಅಜ್ನಾರಾ ಹೋಂ ಸೊಸೈಟಿಯಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯದಲ್ಲಿ ಶಾಲಾ ಬಸ್ಗ
ತೆಲುಗು ಸಂದರ್ಶಕರೊಬ್ಬರ ಪ್ರಶ್ನೆಗೆ ಉಪೇಂದ್ರ ಅವರು ಕನ್ನಡ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾಗಳ ಇತಿಹಾಸವನ್ನು ಅನಾವರಣಗೊಳಿಸಿದ್ದಾರೆ.ವಿಷ್ಣುವರ್ಧನ್ ಕಾಲದಲ್ಲೇ ಸಿಂಗಾಪುರದಲ್ಲಿ ಚಿತ್ರೀಕರಣಗೊಂಡ ರಾಜಾ ಕುಳ್ಳದಂತಹ ಅ
ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇಂಟರ್ನ್ಯಾಷನಲ್ ಕೋ ಆಪರೇಟಿವ್ ಚುನಾವಣೆ ಇದೆ. ಆ ಸಂಬಂಧ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷರನ್ನ ನೋಡಿ ವಾಪಸ್ ಹೋಗು
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಮನಕಲಕುವಂಥ ಘಟನೆಯೊಂದು ನಡೆದಿದ್ದು, ಪೈಂಟ್ ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ಹಾರ್ಟ್ ಅಟ್ಯಾಕ್ನಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಾವನ್ನಪ್ಪ
Bigg Boss Kannada season 12: ಅಶ್ವಿನಿಗೆ ಮತ್ತೊಮ್ಮೆ ಸುದೀಪ್ ಕ್ಲಾಸ್ ನೀಡಿದ್ದಾರೆ. ಟಾಸ್ಕ್ ಸರಿಯಾಗಿ ನಿರ್ವಹಿಸಿಲ್ಲ ಎಂಬುದರಿಂದ ಹಿಡಿದು, ಮನೆಯಲ್ಲಿ ಊಟ ಬಿಟ್ಟು ಕ್ಷಮಾಪಣೆ ಕೇಳಿಸಿಕೊಂಡ ವರೆಗೆ ಎಲ್ಲದರ ನಿಶ್ಕರ್ಷೆಯನ್ನು ಸುದೀಪ್ ಮಾಡಿದ
ಕರ್ನಾಟಕದಲ್ಲಿ ಬೀದಿ ನಾಯಿ ಕಡಿತ ಪ್ರಕರಣಗಳು ಕಳವಳ ಮೂಡಿಸಿದ್ದು, ಉತ್ತರ ಕನ್ನಡದ ದಾಂಡೇಲಿಯಲ್ಲಿ ಕಳೆದ ಮೂರು ದಿನಗಳಲ್ಲಿ 12ಕ್ಕೂ ಹೆಚ್ಚು ಜನ ದಾಳಿಗೆ ಒಳಗಾಗಿದ್ದಾರೆ. ನಾಯಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳು ಇದಕ್ಕೆ ಕಾರಣವೆಂ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ, ಬಿವೈ ವಿಜಯೇಂದ್ರ ಡಿಸಿಎಂ ಆಗುವ ವದಂತಿಗಳನ್ನು ತಳ
ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಮಾಜಿ ಗೆಳತಿಗೆ ಬಲವಂತವಾಗಿ ಮುತ್ತಿಡಲು ಹೋಗಿ ನಾಲಿಗೆ ಕಚ್ಚಿಸಿಕೊಂಡ ಘಟನೆ ವೈರಲ್ ಆಗಿದೆ. 35 ವರ್ಷದ ಚಂಪಿ ಎಂಬ ವ್ಯಕ್ತಿ, ಮದುವೆಯಾಗಿದ್ದರೂ ಮಾಜಿ ಗೆಳತಿಯೊಂದಿಗೆ ಸ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಈ ಗುಂಪುಗಳ ಪಟ್ಟಿ ಇದೀಗ ಬಹಿರಂಗವಾಗಿದ್ದ
ವ್ಯಾಂಕೋವರ್ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 70 ವರ್ಷದ ದಲ್ಬೀರ್ ಸಿಂಗ್ ಮೃತ ಪ್ರಯಾಣಿಕ. ಕೋಲ್ಕತ್ತಾ ಮೂಲಕ ದೆಹಲಿಗೆ ಹೊರಟಿದ್ದ ಏರ್ ಇಂಡಿ
ರೆನಾಲ್ಟ್ ಡಸ್ಟರ್ ಜನವರಿ 26, 2026 ರಂದು ಭಾರತಕ್ಕೆ ಮರಳಲು ಸಜ್ಜಾಗಿದೆ. ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ ಈ ದಶಕದ ಆರಂಭದವರೆಗೂ ಭಾರತದಲ್ಲಿ ಮಾರಾಟವಾದ ಅತ್ಯಂತ ಜನಪ್ರಿಯ ಎಸ್ಯುವಿ ಆಗಿತ್ತು. ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ ಬ
Australia vs England, 1st Test: ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದರು. 2ನೇ ಇನಿಂಗ್ಸ್ನ ಮೊದಲ ಓವರ್ನ 5ನೇ ಎಸೆತದಲ್ಲಿ ಝಾಕ್ ಕ್ರಾಲಿ (0) ಅವರ ವಿಕೆಟ್ ಪಡೆದರು. ಅ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ತೀವ್ರಗೊಂಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜು ಕಾಗೆ ಸೇರಿ 26 ಶಾಸಕರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡಲಿದ್ದಾರೆ. 15 ಜಿಲ್ಲೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಉತ್ತ
ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಪಿಡಿಓ ವೇದಾವತಿ ಅವರ ವಿರುದ್ಧ ಸಾರ್ವಜನಿಕವಾಗಿ ಕೆಂಡಾಮಂಡಲರಾಗಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಕುರಿತು ಮಾಹಿತಿ ಇಲ್ಲದಿರುವುದು ಮತ್ತು ಫಲಾನುಭವಿಗಳ ಅರ್ಜಿ ಅಪ್ಲ
ಸಂಜನಾ ಬುರ್ಲಿ ಅವರು ಬಿಗ್ ಬಾಸ್ ಆಫರ್ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸದ್ಯ ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಸಂಜನಾ, ಪ್ರಸ್ತುತ ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದಿದ್ದಾರೆ. ಧಾರಾವಾಹ
ಇತ್ತೀಚಿನ ದಿನಗಳಲ್ಲಿ, ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಬದಲಾವಣೆಗಳು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಅದರಲ್ಲಿಯೂ ಕೊಬ್ಬಿನ ಪಿತ್ತಜನಕಾಂಗ, ಯಕೃತ್ತಿನ ಸೋಂಕು ಮತ್ತು ಯಕೃತ್ತಿನ ಸಿರೋಸಿಸ್ ಗ
smartphone Battery Tips: ಹೆಚ್ಚಿನ mAh ಬ್ಯಾಟರಿ ಎಂದರೆ ಅದು ಹೆಚ್ಚಿನ ಚಾರ್ಜ್ ಅನ್ನು ಸಂಗ್ರಹಿಸಬಹುದು, ಆದರೆ ಇದು ದೀರ್ಘ ಬ್ಯಾಟರಿ ಬಾಳಿಕೆಯನ್ನು ಖಾತರಿಪಡಿಸುವುದಿಲ್ಲ. 5,000mAh ಬ್ಯಾಟರಿಯು ಅನೇಕ ಸಂದರ್ಭಗಳಲ್ಲಿ 7,000mAh ಬ್ಯಾಟರಿಗಿಂತ ಹೆಚ್ಚಿನ ಬ
ಬಿಗ್ ಬಾಸ್ ಕನ್ನಡ 12ರಲ್ಲಿ ಗಿಲ್ಲಿ ನಟ ವಿನ್ನರ್ ಆಗಬಹುದು ಎಂಬ ಮಾತು ಬಲವಾಗಿದೆ. ಅವರ ಆಟದ ಶೈಲಿ ಅದಕ್ಕೆ ಕಾರಣ. ಆದರೆ, ಅವರು 'ಗೆದ್ದೆತ್ತಿನ ಬಾಲ ಹಿಡಿಯುತ್ತಿದ್ದಾರೆ' ಎಂಬ ಆರೋಪ ಕೇಳಿಬಂದಿದೆ. ಕ್ಯಾಪ್ಟನ್ ಜೊತೆ ಸೇರಿಕೊಳ್ಳುವು
ಹಿಂದೂ ಧರ್ಮದಲ್ಲಿ ದೇವರ ಕೋಣೆ ಪವಿತ್ರ ಸ್ಥಳ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ದೇವರ ಕೋಣೆ ಬಳಿ ಕೆಲವು ವಸ್ತುಗಳನ್ನು ಇಡುವುದು ಅಶುಭ. ಚೂಪಾದ ವಸ್ತುಗಳು, ಕೊಳಕು ಬಟ್ಟೆ, ಬೆಂಕಿಕಡ್ಡಿ, ಪೂರ್ವಜರ ಫೋಟೋಗಳು ಮತ್ತು ಮುರಿದ
ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸಿಸಿಬಿ ಮತ್ತು ದಕ್ಷಿಣ ವಿಭಾಗದ ಪೊಲೀಸರ ತಂಡ ಆಂಧ್ರ ಮತ್ತು ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಬಹುತೇಕ ಎಲ್ಲಾ ಆರೋ
ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಸೇವನೆ ಮತ್ತು ಮಾರಾಟವನ್ನು ನಿಯಂತ್ರಿಸಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ಸ್ ಸೇವನೆಯ ಶಂಕೆ ಇರುವ ನೂರಾರು ಯುವಕರನ್ನು ವಶಕ್ಕೆ ಪಡೆದು ಕಿಮ್ಸ್ ಆಸ
ತುಂಗಭದ್ರಾ ನದಿಯಿಂದ ಮೊಸಳೆಯೊಂದು ಮನೆಗೆ ಬಂದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಚ್ಚಿಬಿದ್ದ ಮನೆಯವರು ಹಾಗೂ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್
India vs South Africa, 2nd Test: ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದುಕೊಂಡಿದೆ. 33 ಓವರ್ಗಳ ಮುಕ್ತಾಯದ ವೇಳೆಗೆ ಸೌತ್
ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಈ ಘಟನೆ ಎಲ್ಲಾ ಪೋಷಕರಿಗೂ ಆತಂಕವನ್ನುಂಟು ಮಾಡಿದೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬ
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಮನದ ಆಸೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ. ಪಕ್ಷದಲ್ಲಿ ಯಾವುದೇ ಬಣಗಳಿಲ್ಲ, 140 ಶಾಸಕರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರ ಪರವಾಗಿಯ
ಬಾಲಯ್ಯ ನಟನೆಯ ‘ಅಖಂಡ 2’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಚಿಕ್ಕಬ್ಳಾಪುರದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಯ್ಯ ಅವರಿಗೆ ಪುನೀತ್ ಫೋಟೋ ಗಿಫ್ಟ್ ಆಗಿ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವ
ಹಿಂದೂ ಧರ್ಮದಲ್ಲಿ ಎಳ್ಳೆಣ್ಣೆ ದೀಪ ಹಚ್ಚುವುದು ಶುಭಕರವಾದರೂ, ಧಾರ್ಮಿಕ ಗ್ರಂಥಗಳ ಪ್ರಕಾರ ವಾರದ ನಾಲ್ಕು ದಿನಗಳಲ್ಲಿ ಇದನ್ನು ಹಚ್ಚಬಾರದು. ಈ ನಾಲ್ಕು ದಿನಗಳಲ್ಲಿ ಹಚ್ಚುವುದರಿಂದ ಅನಾರೋಗ್ಯ, ಕೌಟುಂಬಿಕ ಸಮಸ್ಯೆಗಳು, ದುಃಖ ಮತ
ಇತ್ತೀಚೆಗೆ ನಡೆದ ನ್ಯೂಯಾರ್ಕ್ ಮೇಯರ್ ಚುನಾವಣೆಯಲ್ಲಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ(Zohran Mamdani) ಗೆಲುವು ಸಾಧಿಸಿದ್ದಾರೆ. ಅವರು ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭ
ಸರ್ಕಾರವು CNAP ಅಥವಾ ಕಾಲಿಂಗ್ ನೇಮ್ ಪ್ರೆಸೆಂಟೇಶನ್ ಸಿಸ್ಟಮ್ ಅನ್ನು ಪರೀಕ್ಷಿಸುತ್ತಿದೆ. ಇದು ಟ್ರೂಕಾಲರ್ ನಂತೆಯೇ ಇದೆ ಆದರೆ ಸರ್ಕಾರಿ ವ್ಯವಸ್ಥೆ ಆಗಿದೆ. ನೀವು ಕರೆ ಸ್ವೀಕರಿಸಿದಾಗ ಇದು ಆಧಾರ್-ಲಿಂಕ್ ಮಾಡಲಾದ ಕರೆ ಮಾಡಿದವರ ನ
Australia vs England: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿ ಶುರುವಾಗಿದೆ. ಪರ್ತ್ನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಮ್ಯಾಚ್ನಲ್ಲೇ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಹೊಸ ಇತಿಹಾಸ ಸೃಷ್ಟಿಸಿದ್ದು
ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬನಶಂಕರಿ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಪತ್ತೆ ಹಚ್ಚಿದ್ದು, ಸದ್ಯ ಸಿದ್ದಾಪುರ ಠಾಣೆಯಲ್ಲಿ ವಿಚಾರಣೆ ಮುಂ
ಲಲಿತಾ ಸಹಸ್ರನಾಮವು ಅತ್ಯಂತ ಪವಿತ್ರ ಮತ್ತು ಶೀಘ್ರ ಫಲಕಾರಿಯಾದ ಮಂತ್ರವಾಗಿದೆ. ಇದನ್ನು ನಿತ್ಯ ಪಠಿಸುವುದರಿಂದ ಅಥವಾ ಆಲಿಸುವುದರಿಂದ ಋಣಾತ್ಮಕ ಶಕ್ತಿಗಳು ದೂರವಾಗಿ ಸಕಲ ದೋಷಗಳು ನಿವಾರಣೆಯಾಗುತ್ತವೆ. ಬ್ರಾಹ್ಮಿ, ಅಭಿಜಿನ್,
ಹಿಂದೂ ಸಮುದಾಯ ಅಸ್ತಿತ್ವದಲ್ಲಿಲ್ಲದಿದ್ದರೆ ಜಗತ್ತು ಅಂತ್ಯಗೊಳ್ಳುತ್ತದೆ ಎಂದು ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿರ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ಇಂದು ಮತ್ತೆ ಸಭೆ ನಡೆಸಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಬಣದ ದೆಹಲಿ ಯಾತ್ರೆ ನ
2025 ನವೆಂಬರ್ 23ರಿಂದ 29ರವರೆಗೆ ಕರ್ತವ್ಯನಿಷ್ಠೆ ಮತ್ತು ದೃಢತೆಯಿಂದ ಕೆಲಸದಲ್ಲಿ ಯಶಸ್ಸು ಖಂಡಿತ. ಅತಿಗಂಭೀರವಾಗಿ ನೋಡದೆ ಆನಂದದಿಂದ ಕರ್ತವ್ಯ ನಿರ್ವಹಿಸಿದರೆ ಲಾಭ ಖಚಿತ. ಕರ್ಮಾಧಿಪತಿ ಗುರುವಿನ ಪ್ರಭಾವದಿಂದ ಉದ್ಯೋಗದಲ್ಲಿ ಉತ್
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ನಲ್ಲಿ 20 ತಂಡಗಳು ಭಾಗವಹಿಸಲಿವೆ. ಈ ತಂಡಗಳ ನಡುವಣ ಕದನವು ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದೆ. ಈ ಟೂರ್ನಿಯ ಮೊದಲ ಸುತ್ತಿನಲ್ಲೇ ಬದ್ಧ ವೈರಿಗ
ಅಖಂಡ 2 ಟ್ರೇಲರ್ ಬಿಡುಗಡೆಯಾಗಿದ್ದು, ನಂದಮೂರಿ ಬಾಲಕೃಷ್ಣ ಮತ್ತು ಬೋಯಪತಿ ಶ್ರೀನು ಕಾಂಬಿನೇಷನ್ ಮತ್ತೆ ತೆರೆಮೇಲೆ ಅಬ್ಬರಿಸಲು ಸಿದ್ಧವಾಗಿದೆ. ಕೋವಿಡ್ ಸಮಯದಲ್ಲಿ ‘ಅಖಂಡ’ ಯಶಸ್ವಿಯಾಗಿತ್ತು. ‘ಅಖಂಡ 2’ ಬಗ್ಗೆ ಈಗಾಗಲೇ ಭಾರಿ ನ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್ಗಳಿಗೆ
ಕರ್ನಾಟಕದ ಖ್ಯಾತ ಜ್ಯೋತಿಷಿಗಳಾದ- ಉಡುಪಿಯ ಕಾಪು ಮೂಲದ ಪ್ರಕಾಶ್ ಅಮ್ಮಣ್ಣಾಯ ಅವರು ತಮ್ಮ ಫೇಸ್ ಬುಕ್ ನಲ್ಲಿ ಸ್ಫೋಟಕವಾದ ಭವಿಷ್ಯವೊಂದನ್ನು ಹಾಕಿದ್ದಾರೆ. ಅವರು ಅಲ್ಲಿ ಹಾಕಿರುವಂಥ ಪೋಸ್ಟ್ ಬಹಳ ಕುತೂಹಲ ಮೂಡಿಸಿದೆ. ಅವರು ತಿಳ
ನಮ್ಮ ಉನ್ನತಿ, ಅವನತಿಗಳಿಗೆ ನಮ್ಮ ಅಭ್ಯಾಸಗಳು ಕೂಡ ಮುಖ್ಯ ಕಾರಣವಾಗುತ್ತವೆ. ಹೌದು ನಾವು ಯಾರ ಸಹವಾಸದಲ್ಲಿದ್ದೇವೆ, ಕೆಟ್ಟ ಚಟಗಳು ಇವೆಲ್ಲವೂ ಕೂಡ ನಮ್ಮ ಮೇಲೆ ಸಾಕಷ್ಟು ಪರಿಣಾಮವನ್ನು ಬೀರುತ್ತದೆ. ಅದಕ್ಕಾಗಿಯೇ ಕೆಟ್ಟ ಅಭ್ಯಾ
Bangladesh A vs India A, 1st Semi-Final; ಈ ಸುಲಭ ಗುರಿಯನ್ನು ಬೆನ್ನತ್ತಲು ಬಂದ ಬಾಂಗ್ಲಾ ಬ್ಯಾಟರ್ ಯಾಸಿರ್ ಅಲಿ ಮೊದಲ ಎಸೆತದಲ್ಲೇ ಔಟಾಗಿದ್ದರು. ಆದರೆ ಸುಯಶ್ ಶರ್ಮಾ ಎಸೆದ ದ್ವಿತೀಯ ಎಸೆತವು ವೈಡ್ ಆಯಿತು. ಈ ವೈಡ್ ರನ್ನೊಂದಿಗೆ ಗೆದ್ದ ಬಾಂಗ್ಲಾದ
ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದ 7.11 ಕೋಟಿ ರೂಪಾಯಿ ಎಟಿಎಂ ಹಣದ ದರೋಡೆ ಪ್ರಕರಣದಲ್ಲಿ ಹೊಸ ಬೆಳವಣಿಗೆಯಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಬಳಿ ದರೋಡೆಕೋರರು ಎಸೆದಿದ್ದ ಸಿಎಂಎಸ್ ವಾಹನದ ಹಣದ ಬಾಕ್ಸ್ಗಳು

20 C