T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪಿಜಿಗಳ ಕಳಪೆ ಕಾರ್ಯನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಡಿವಾಣ ಹಾಕಿದೆ. ಮೂಲಭೂತ ನಿಯಮಗಳನ್ನು ಉಲ್ಲಂಘಿಸಿದ 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿಯಲಾಗಿದ್ದು, 574 ಪಿಜಿಗಳಿಗೆ ನ
ಕರ್ನಾಟಕ ಸರ್ಕಾರವು ಖಾದಿ ಉದ್ಯಮಕ್ಕೆ ಉತ್ತೇಜನ ನೀಡಲು ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಸರ್ಕಾರಿ ನೌಕರರು ಖಾದಿ ಉಡುಪುಗಳನ್ನು ಧರಿಸುವುದು ಕಡ್ಡಾಯ. ನೌಕರರಿಗೆ ಖಾದಿ ಖರೀದಿ
ಹೆದ್ದಾರಿಯಲ್ಲಿ ಪಕ್ಕಕ್ಕೆ ಬೈಕ್ ನಿಲ್ಲಿಸಿಕೊಂಡು ನಡು ರಸ್ತೆಯಲ್ಲಿ ದಂಪತಿ ಫೋಟೊಶೂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಾರೊಂದು ವೇಗವಾಗಿ ಬರುತ್ತಿರುತ್ತದೆ. ರಸ್ತೆ ಸ್ವಲ್ಪ ಇಳಿಜಾರಿರುತ್ತದೆ, ಅದೇ ವೇಗದಲ್ಲಿ ಮುಂದೆ ಬಂ
ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಪೆನ್ನಾರ್ ಜಲ ವಿವಾದ ಇತ್ಯರ್ಥಕ್ಕೆ ಒಂದು ತಿಂಗಳೊಳಗೆ ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ
ಕಾಂತಾರ ಗೆಲುವಿನ ಬಳಿಕ ರಿಷಬ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ನಿಂತುಹೋಗಿದ್ದ ದೊಡ್ಡ ಬಜೆಟ್ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಎಂ.ಟಿ. ವಾಸುದೇವನ್ ನಾಯರ್ ಅವರ 'ರಂಡಮೂಳಂ' ಕಾದಂಬರಿ
ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ವರ್ಷ 1 ಲಕ್ಷಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಹೆಡ್ಫೋನ್ ಇಲ್ಲದೆ ಹಾಡು ಕೇಳುವುದು, ಸೀಟು ಬಿಟ್ಟುಕೊಡದಿರುವುದು ಸಾಮಾನ್ಯ. ಇದನ್ನು ತಡೆಯಲು 'ಮೆ
ಮನೆಗೆ ಕಾಲಿಡದೆ ಮನೆ ಹೇಗೆ ದೋಚಬಹುದು ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಹೇಗೆ ಮನೆಯ ಮಾಲೀಕನ ಮಗನ ಮೊಮೊ ತಿನ್ನುವ ಬಯಕೆ ಮನೆಯಿರುವ ಆಭರಣವನ್ನೆಲ್ಲಾ ಮೊಮೊ ಅಂಗಡಿಗೆ ತರುವಂತೆ ಮಾಡಿತು ಎನ್ನುವ ಮಾಹಿತಿ ಇಲ್ಲಿದೆ. ಉತ್ತರ ಪ್ರದೇಶ
ಆಕೆ ಶ್ರೀಮಂತರ ಮನೆ ಮಗಳು. ದೊಡ್ಡ ಕುಟುಂಬದಲ್ಲಿ ಬೆಳೆದ ಆಕೆಗೆ ಮನೆಯೇ ಪ್ರಪಂಚ. ಖುಷಿ ಖುಷಿಯಾಗಿ ಮನೆ ತುಂಬಾ ಓಡಾಡಿಕೊಂಡಿದ್ದ ಆಕೆಗೆ ಮಾವನ ಮಗನ ಜೊತೆ ಮದುವೆ ನಿಶ್ಚಯವಾಗಿತ್ತು. ಲಕ್ಷ ಲಕ್ಷ ಖರ್ಚು ಮಾಡಿ ತಯಾರಿ ನಡೆಸಿದ್ದ ಕುಟ
ಸಿದ್ದರಾಮಯ್ಯ ಸೇರಿದಂತೆ ಮುಖ್ಯಮಂತ್ರಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಫೌಂಡೇಶನ್ನ ಮುಖ್ಯಸ್ಥೆ ಡಾ. ಹೆಲೆನ್ ನೇತೃತ್ವದ ತಂಡ ಲಕ್ಕುಂಡಿ, ಡಂಬಳ ಮತ್ತು ಗದಗ ಪ್ರದೇಶಗಳ ಕುರಿತು ಇಂಗ್ಲಿಷ್ ಮತ್ತು ಕನ್ನಡ ಭಾಷೆ
Tax devolution formula of 16th Finance Commission: 15ನೇ ಹಣಕಾಸು ಆಯೋಗದಲ್ಲಿ ಶೇ. 3.647 ತೆರಿಗೆ ಪಾಲು ಪಡೆದಿದ್ದ ಕರ್ನಾಟಕ್ಕೆ 16ನೇ ಹಣಕಾಸು ಆಯೋಗ ಶೇ. 4.13 ಪಾಲು ಕೊಟ್ಟಿದೆ. ಅತಿಹೆಚ್ಚು ಟ್ಯಾಕ್ಸ್ ಪಾಲು ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಿಂದ 9
ಬೆಂಗಳೂರಿನ ತಾಳಗುಣಿಯಲ್ಲಿ 14 ವರ್ಷದ ಬಾಲಕನೋರ್ವ ಜಲಮಂಡಳಿ (BWSSB) ಪೈಪ್ಲೈನ್ ಸಂಪಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಾಮಗಾರಿ ಸ್ಥಳದಲ್ಲಿ ಮುಚ್ಚಳವಿಲ್ಲದೆ ತೆರೆದಿದ್ದ ಸಂಪಿಗೆ ಬಾಲಕ ಬಿದ್ದಿದ್ದ, ಮೂರು ದಿನಗಳ ನಂತರ ಕೊಳೆ
ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವರ ಘೋಷಣೆ ಬಳಿಕ, 18 ದೇಶಗಳ ಪ್ರತಿನಿಧಿಗಳು ಹಾಗೂ ಅರಣ
ಪಲ್ಲವಿ ಪಾಂಚಾಲ್ ಅವರು ಜೀ ಕನ್ನಡ ಜಡ್ಜ್ ಆಗಿದ್ದಾರೆ. ಅವರು ಕಾಮಿಡಿ ಕಿಲಾಡಿಗಳು ಸೀಸನ್ 5ರ ಸ್ಪರ್ಧಿ ಆಗಿದ್ದರು. ಈಗ ಇವರ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಥ್ಯಾಂಕ್ ಯೂ ಮಾವ ಎಂದಿದ್
ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್ ರೆಬೆಲ್ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫ
T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ
Bullion Market 2026 February 2nd: ಸೋಮವಾರ ಚಿನ್ನದ ಬೆಲೆ ಗ್ರಾಮ್ಗೆ 830 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 50 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 14,720 ರೂನಿಂದ 13,890 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,153 ರೂಗೆ ಇಳಿದಿದೆ. ಬೆಳ್ಳಿ ಬೆಲ
ಪಾಕ್ ಐಎಸ್ಐ ಶಿಬಿರಗಳ ಮೇಲೆ ದಾಳಿ ನಡೆಸಿದ ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್ಗಳ ಚಿತ್ರಗಳನ್ನು ನಿಷೇಧಿತ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಬಿಡುಗಡೆ ಮಾಡಿದೆ. ಹವಾ ಬಲೂಚ್ ಮತ್ತು ಆಸಿಫಾ ಮೆಂಗಲ್ ಎಂದು ಗುರುತಿಸಲಾದ ಈ ಮಹ
ನಟ ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ದಂಪತಿಗೆ ಅವಳಿ ಮಕ್ಕಳಾಗಿದ್ದಾರೆ. ಈ ಮಧ್ಯೆ, ಮೊದಲ ಮಗಳು ಕ್ಲಿನ್ ಕಾರಾಳನ್ನು ಆಸ್ಪತ್ರೆಗೆ ಕರೆತರುವಾಗ ಆತಂಕಕಾರಿ ಘಟನೆ ನಡೆದಿದೆ. ಅಭಿಮಾನಿಗಳು ಆಸ್ಪತ್ರೆ ಬಳಿ ಮುತ್ತಿಗೆ ಹಾಕಿ ರಾಮ್ ಚರಣ
ಕನಕಪುರದಲ್ಲಿ ಜನವರಿ 26 ರಂದು ಅಡುಗೆ ಮಾಡುವಾಗ ಆದ ಅನಿಲ ಸೋರಿಕೆ ಮನೆಯಲ್ಲಿ ಬೆಂಕಿ ಹತ್ತಿತ್ತು. ಹೀಗೆ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ವಿಕ್ಟೋರ
ಶಾಂತವಾಗಿದ್ದ ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಯುವ ಕಾಂಗ್ರೆಸ್ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಈ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಶಾಲೆಯೊಂದರ 'ಟೀಚ್ ಫಾರ್ ಇಂಡಿಯಾ' ಶಿಕ್ಷಕಿ ದೀಪಾಲಿ ದಹಿಕಾಂಬ್ಳೆ ಅವರಿಗೆ ವಿದ್ಯಾರ್ಥಿಗಳು ಪ್ರತಿದಿನ ಹಣ್ಣುಗಳನ್ನು ತಂದುಕೊಡುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಶಿಕ್ಷಕಿಯ ಕೇವಲ ಒಂದು ಮಾತನ್ನು
ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ 31.38 ಲಕ್ಷ ರೂ. ದರೋಡೆ ನಡೆದಿದೆ. ಸಿನಿಮಾಶೈಲಿಯಲ್ಲಿ ಯುವಕನನ್ನು ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಹಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಭೀಕರ ಕೃ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನ
ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ
ರೈಲು ವಿಳಂಬವಾದರೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ವಿಶೇಷ ಸೌಲಭ್ಯ ನೀಡುತ್ತದೆ. ರಾಜಧಾನಿ, ಶತಾಬ್ದಿ, ದುರಂತೋ ರೈಲುಗಳು 2 ಗಂಟೆಗೂ ಹೆಚ್ಚು ವಿಳಂಬವಾದರೆ ಉಚಿತ ಊಟ ಪಡೆಯಬಹುದು. 3 ಗಂಟೆಗೂ ಹೆಚ್ಚು ವಿಳಂಬವಾದರೆ ಟಿಕೆಟ್ ರದ್ದುಗ
ಬಾಲಿವುಡ್ ನಟ ಗೋವಿಂದ ಅವರ ವೈವಾಹಿಕ ವಿವಾದಗಳ ನಡುವೆ, ನಟಿ ನೀಲಂ ಕೊಠಾರಿ ಅವರು ಗೋವಿಂದ ಜೊತೆಗಿನ ತಮ್ಮ ಸಂಬಂಧದ ಹಳೆಯ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 90ರ ದಶಕದಲ್ಲಿ ಮಾಧ್ಯಮಗಳಿಂದ ಬಂದ ಈ ವದಂತಿಗಳು ಸತ್ಯವಲ್ಲ ಎಂದು
ದಿನಬೆಳಗಾದರೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ ಸೇರಿದಂತೆ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಮೋಜಿನ ಚಿತ್ರಗಳು ನಿಮ್ಮನ್ನು ಮೋಸಗೊಳಿಸುತ್ತವೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರ
ಸಾವಿರಾರು ಕೋಟಿಯ ಒಡೆಯ, ಉದ್ಯಮಿ ಸಿ.ಜೆ ರಾಯ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಐಟಿ ದಾಳಿ ವೇಳೆಯೇ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿಯ ಸಾವು ರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗುರಿಯಾಗಿದೆ. ಅವರ ಸಾವಿಗೆ ಸಂಬಂ
ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಎಪ್ಸ್ಟೀನ್ ಫೈಲ್ಸ್ ಭಾರೀ ವಿವಾದಕ್ಕೆ ಕಾರಣವಾಗಿದೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಮೀರಾ ನಾಯರ್, ಎಲಾನ್ ಮಸ್ಕ್, ಟ್ರಂಪ್, ಬಿಲ್ ಗೇಟ್ಸ್ ಸೇರಿದಂತೆ ಅನೇಕ ಪ್ರಭಾ
ಸೂರ್ಯನು ಫೆಬ್ರವರಿ 6 ರಿಂದ 19 ರವರೆಗೆ ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ಸಂಚಾರವು ರಾಶಿಗಳ ಮೇಲೆ ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿದೆ. ಕೆಲವು ರಾಶಿಗಳಿಗೆ ವೃತ್ತಿ, ಆರ್ಥಿಕ ಮತ್ತು ಆತ್ಮವಿಶ್ವಾಸದಲ್ಲಿ ಪ
ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್ಲಿಪ್ಟ್
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ
Hate Speech Bill: ಕರ್ನಾಟಕ ದ್ವೇಷ ಭಾಷಣ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಮಸೂದೆಯ ವ್ಯಾಖ್ಯಾನ ಅಸ್ಪಷ್ಟ, ದುರುಪಯೋಗದ ಭೀತಿ, ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇತ್ಯಾದಿ 29 ಪ್
ಉಕ್ರೇನ್ ನಗರವಾದ ಡ್ನಿಪ್ರೊದಲ್ಲಿ ಬಸ್ ಮೇಲೆ ರಷ್ಯಾದ ಡ್ರೋನ್ ದಾಳಿಯಲ್ಲಿ 15 ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ತುರ್ತು ಸೇವೆಗಳು ವರದಿ ಮಾಡಿವೆ, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದೊಂದಿಗೆ
ಜಂತ್ಲಿಶಿರೂರದ ಐತಿಹಾಸಿಕ ಶ್ರೀಕೃಷ್ಣ ದೇಗುಲ ಕರ್ನಾಟಕದ ಅತಿ ಎತ್ತರದ ಕೃಷ್ಣ ಮೂರ್ತಿ ಹೊಂದಿದೆ. ಕಲ್ಯಾಣ ಚಾಲುಕ್ಯರ ಕಾಲದ ಈ ದೇವಾಲಯ ಪ್ರಸ್ತುತ ನಿರ್ಲಕ್ಷ್ಯದಿಂದ ಶಿಥಿಲಾವಸ್ಥೆಗೆ ತಲುಪಿದ್ದು, ಅಪರೂಪದ ಶಿಲ್ಪಕಲೆ ಹೊಂದಿರು
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡವನ್ನು ಎದುರಿಸಲು ಪಾಕಿಸ
ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಬಂಗಾರ ದೋಚಿದ ಆರೋಪಿಗಳು ನೇಪಾಳಿ ದಂಪತಿ ಎಂದು ಮಾರತ್ ಹಳ್ಳಿ ಪೊಲೀಸರ ತನಿಖೆಯಿಂದ ತಿಳಿದು
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ 20 ಓವರ್ಗಳಲ್ಲಿ 122 ರನ್ ಕಲೆಹಾಕ
ರೋಹಿತ್ ಶೆಟ್ಟಿ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಘಟನೆಯು ಬಾಲಿವುಡ್ಗೆ ಹೊಸ ಆತಂಕ ಸೃಷ್ಟಿಸಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶುಭಂ ಲೋಂಕರ್ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. 'ಮುಂದಿನ ಗುಂಡು ಎದೆಗೆ' ಎಂದು ನಿರ್ದೇ
ಕಿಚ್ಚ ಸುದೀಪ್ ಅವರ ಹಲವು ವರ್ಷಗಳ ಕನಸು ನನಸಾಗಿದೆ. ಮತ್ತೊಮ್ಮೆ ಸಿಸಿಎಲ್ ಕಪ್ ಎತ್ತಬೇಕು ಎಂದು ಕಿಚ್ಚ ಕನಸು ಕಂಡಿದ್ದರು. ಆ ಕನಸು ಈಗ ನನಸಾಗಿದೆ. ಸುದೀಪ್ ಅವರು ಕಪ್ ಎತ್ತಿದ್ದಾರೆ. ಈ ಪಂದ್ಯದ ವೇಳೆ ಸುದೀಪ್ ಅವರು ಮಾಡಿದ ಸ್ಲೆಡ
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 173ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಶಿವಮೊಗ್ಗ ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುತ್ತಿವೆ. ಇದರಿಂದ ಶ್ವಾಸಕೋಶ ಸಂಬಂ
ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ. ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರು ಶಿಸ್ತು ಕ್ರಮಕ
ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್ಆರ್ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾ
Jos Buttler Records: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಲೆಜೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಇಂ
ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಫೈನಲ್ ಅಲ್ಲಿ ಗೆಲುವು ಕಂಡಿದೆ. ಇದು ಅವರ ತಂಡ ಸಾಧಿಸಿರೋ ಮೂರನೇ ಗೆಲುವಾಗಿದೆ. ಫೆಬ್ರವರಿ 1ರಂದು ಈ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಎಲ್ಲರ ಸಂಘಟಿತ ಆಟದಿಂದ ಗ
ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಅಭಿಮಾನಿಗಳು ಅತಿಯಾದ ಪ್ರೀತಿ ತೋರಿದ್ದಾರೆ. ಕೆಲವರು ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ. ಆದರೆ, ಭೇಟಿಯ ಭರವಸೆ ಈಡೇರಿಸದ ಕಾರಣ, ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಗಿಲ್ಲಿ ವಿರುದ್ಧ ತೀವ್
ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ 8 ಮಂದಿ ಹಕ್ಕಿಪಿಕ್ಕಿ ಬುಡಕಟ್ಟು ಜನ ಸೆಂಟ್ರಲ್ ಆಫ್ರಿಕಾದಲ್ಲಿ ವೀಸಾ ಅವಧಿ ಮುಕ್ತಾಯದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಪೊಲೀಸರು 1.5 ಲಕ್ಷ ದಂಡಕ್ಕೆ ಒತ್ತಾಯಿಸಿದ್
Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 207 ರನ್ಗಳು. ಈ ಗುರಿಯನ್
ಲಕ್ನೋದ ಕಂಟೋನ್ಮೆಂಟ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಸಹ ವಿದ್ಯಾರ್ಥಿಗಳು ನಡೆಸಿದ ಕ್ರೂರ ಹಲ್ಲೆಯಿಂದ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿ
ಮೂಲ ವಿಗ್ರಹಗಳನ್ನು ವಾಸ್ತುಶಾಸ್ತ್ರದ ಪ್ರಕಾರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿರುತ್ತದೆ. ಅವು ಸತತವಾಗಿ ಅಭಿಷೇಕ, ಪೂಜೆಗಳಿಂದ ದೈವಿಕ ಶಕ್ತಿಯನ್ನು ಹೊಂದಿರುತ್ತವೆ. ಈ ವಿಗ್ರಹಗಳು ಪಂಚಭೂತಗಳ ನಿಯಂತ್ರಣದಲ್ಲಿರುತ್
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಹಾಗೂ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಕಾಣುವರು. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮಿಥುನ ರಾಶಿಯವರಿಗೆ ನಾಲ್ಕು
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’
ಬೆಂಗಳೂರಿನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದ್ದರೆ, ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿರುವುದು ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ನಗರದ ಹಲವೆಡೆ ಸುಗಮ ಸಂಚಾರಕ್ಕೆ ಅಡ್ಡಿಯ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದ
ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ, ಬಜೆಟ್ನಲ್ಲಿ ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆರೋಪಿಸುತ್ತಲೇ ಇದೆ. ಆದರೆ, ಇದೀಗ ಕೇಂದ್ರ ಸರ್ಕಾರ 16ನೇ ಹಣಕಾಸು ಆಯ
WPL 2026: ಮಹಿಳಾ ಪ್ರೀಮಿಯರ್ ಲೀಗ್ ಸೀಸನ್ 4 ರ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿ ಎಲಿಮಿನೇಟರ್ಗೆ ಅರ್ಹತೆ ಗಳಿಸಿದೆ. ಡೆಲ್ಲಿಯ ಈ ಗೆಲುವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ
Karnataka Bulldozers: ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡವು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2026ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಂಗಾಳದ ವಿರುದ್ಧ ನಡೆದ ಫೈನಲ್ನಲ್ಲಿ ಸುದೀಪ್ ಅವರ ತಂಡ ಅದ್ಭುತ ಪ್ರದರ್ಶನ ನೀಡಿ ಗೆಲುವು ಸ
ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆಯ 54 ಸಾವಿರ ಕೋಟಿ ರೂ. ವೆಚ್ಚದ ವಿಸ್ತರಣೆ ವಿರೋಧಿಸಿ ಕಳೆದ 94 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಇದು ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ದಾಖಲೆಯ ಹೋರಾಟವಾಗಿದೆ. ಕಾರ್ಖಾನೆಯ ಹೊಗ
ವ್ಯಕ್ತಿಯೊಬ್ಬರು ತನ್ನ ಹೆಂಡತಿಗೆ ಆಭರಣದ ಅಂಗಡಿ ಮಾಲೀಕರು ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದರು. ಹೀಗಾಗಿ, ಆ ಜ್ಯುವೆಲರಿ ಶಾಪ್ ಮಾಲೀಕನ ಆಭರಣದ ಅಂಗಡಿಯಿಂದ 7 ಕೋಟಿ ರೂ. ಮೌಲ್ಯದ ಚಿನ್ನ ಕದ್ದಿದ್ದಾರೆ. ಈ
ICC U19 World Cup 2026: 2026 ರ ಐಸಿಸಿ ಅಂಡರ್-19 ವಿಶ್ವಕಪ್ನ ಸೂಪರ್ ಸಿಕ್ಸ್ ಹಂತದಲ್ಲಿ, ಭಾರತ U19 ತಂಡವು ಪಾಕಿಸ್ತಾನ U19 ತಂಡವನ್ನು 58 ರನ್ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ.
Bollywood on Attack: ಬಾಲಿವುಡ್ನ ಹಲವಾರು ನಟ-ನಟಿ, ನಿರ್ಮಾಪಕ, ನಿರ್ದೇಶಕರುಗಳು ಭೂಗತ ಪಾತಕಿಗಳಿಂದ ಬೆದರಿಕೆ ಎದರಿಸಿದ್ದಾರೆ. ಕೆಲವು ನಟ-ನಟಿಯರು ಈ ಪಾತಕಿಗಳೊಟ್ಟಿಗೆ ಆತ್ಮೀಯ ಬಂಧವನ್ನೂ ಇರಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡಿದ್ದಿದ
ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿ ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್' ಎಂದು ಗೊರವಪ್ಪ
ರೇಂದ್ರ ಮೋದಿ ಇಂದು ಪಂಜಾಬ್ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು
ಯಾದಗಿರಿ ಜಿಲ್ಲೆಯ ಯುವ ರೈತ ಬರಡಾದ ಪ್ರದೇಶದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬಿಟ್ಟು, ಕೇವಲ ಮೂರೂವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ ಬೆಳೆದು ಭರ್ಜರಿ ಯಶಸ್ಸು ಗಳಿಸಿದ್ದಾರೆ. ನೀರಿನ ಕೊರತೆಯ ಸವಾಲನ್ನು ಮೆಟ್ಟಿ ನಿಂತು, ಎರಡ
Toxic movie teaser: ‘ಟಾಕ್ಸಿಕ್’ ಸಿನಿಮಾ ಟೀಸರ್ ನೋಡಿದವರು ಸಿನಿಮಾದ ರಿಚ್ಬೆಸ್, ಬೋಲ್ಡ್ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸ
T20 World Cup 2026: 2026ರ ಟಿ20 ವಿಶ್ವಕಪ್ಗೂ ಮುನ್ನವೇ ವಿವಾದಗಳು ಹೆಚ್ಚುತ್ತಿವೆ. ಭಾರತ-ಬಾಂಗ್ಲಾದೇಶ ವಿವಾದದ ಬೆನ್ನಲ್ಲೇ, ಪಾಕಿಸ್ತಾನ ತನ್ನ ತಂಡ 2026ರ ಟಿ20 ವಿಶ್ವಕಪ್ನಲ್ಲಿ ಆಡುವುದನ್ನು ದೃಢಪಡಿಸಿದೆ. ಆದರೆ ಫೆಬ್ರವರಿ 15ರಂದು ಭಾರತದ ವಿರ
Babar Azam Surpasses Kohli: ಪಾಕಿಸ್ತಾನ-ಆಸ್ಟ್ರೇಲಿಯಾ ನಡುವಿನ T20 ಪಂದ್ಯದಲ್ಲಿ ಬಾಬರ್ ಆಝಂ ಅರ್ಧಶತಕ ಗಳಿಸಿ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದಿದ್ದಾರೆ. ಇದು ಅವರ 39ನೇ T20I ಅರ್ಧಶತಕ. ಈ ಪಂದ್ಯದಲ್ಲಿ ಪಾಕಿಸ್ತಾನ 207 ರನ್ ಗಳಿ
Yash mother: ಯಶ್ ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಧ್ವಂಸ ಮಾಡಿದ್ದ ಕಾಂಪೌಂಡ್ ಅನ್ನು ಯಶ್ ಅವರ ತಾಯಿ ಪುಷ್ಪ ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದ
U19 World Cup India vs Pakistan: ಅಂಡರ್-19 ಏಕದಿನ ವಿಶ್ವಕಪ್ನ ಮಹತ್ವದ ಪಂದ್ಯದಲ್ಲಿ ಭಾರತ ತಂಡ 252 ರನ್ ಗಳಿಸಿತು. ಸೆಮಿಫೈನಲ್ಗೆ ಅರ್ಹತೆ ಪಡೆಯಲು ಪಾಕಿಸ್ತಾನಕ್ಕೆ 33.3 ಓವರ್ಗಳಲ್ಲಿ ಗುರಿಯನ್ನು ಬೆನ್ನಟ್ಟಬೇಕಿತ್ತು, ಆದರೆ ಅವರು ವಿಫಲರಾದರು. ಭ
ಗಡಿ ನಾಡು ಚಾಮರಾಜನಗರ ತಮಿಳುನಾಡು ಹಾಗೂ ಕರ್ನಾಟಕದ ಗಡಿಯನ್ನ ಹಂಚಿ ಕೊಂಡಿದೆ. ಆದ್ರೆ, ಈ ಕೇರಳ ಗಡಿ ಹಂಚಿಕೊಂಡಿರುವ ಗುಂಡ್ಲುಪೇಟೆಯಲ್ಲಂತೂ ದರೋಡೆಕೋರರ ಹಾವಳಿ ಮಿತಿ ಮೀರಿದೆ.ಚಿನ್ನದ ಉದ್ಯಮಿಗಳನ್ನೆ ಟಾರ್ಗೆಟ್ ಸಲಿಗೆ ಮಾಡುತ
ಮಹಿಳೆಯೊಬ್ಬರಿಗೆ ಅವರ ಗಂಡ ಡ್ರೈವಿಂಗ್ ಕಲಿಸುತ್ತಿದ್ದರು. ಆಗ ಬ್ರೇಕ್ ಒತ್ತುವ ಬದಲು ಆ ಮಹಿಳೆ ಆಕ್ಸಿಲರೇಟರ್ ಮೇಲೆ ಕಾಲಿಟ್ಟರು. ತಕ್ಷಣ ಆ ಕಾರು ಪಕ್ಕದಲ್ಲೇ ಇದ್ದ ದೇವಸ್ಥಾನದ ಕೆರೆಗೆ ಹೋಗಿ ಬಿದ್ದಿತು. ಈ ಘಟನೆ ತಮಿಳುನಾಡಿನಲ
What is Orange Economy, highlighted in the Budget by Nirmala Sitharaman: ಈ ಬಾರಿಯ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಆರೆಂಜ್ ಎಕನಾಮಿಗೆ ಪುಷ್ಟಿ ಕೊಡುವ ಮಾತುಗಳನ್ನಾಡಿದ್ದಾರೆ. ಬಜೆಟ್ಗೂ ಮುನ್ನ ಬಂದ ಆರ್ಥಿಕ ಸಮೀಕ್ಷೆಯಲ್ಲೂ ಆರೆಂಜ್ ಎಕನಾಮಿಯ ಮಹತ್ವ
Karnataka film chamber of commerce: ಜಯಮಾಲ ಅವರು ಫಿಲಂ ಚೇಂಬರ್ನ ಮೊದಲ ಮಹಿಳಾ ಅಧ್ಯಕ್ಷೆ ಆಗಿದ್ದು, ನಿನ್ನೆ (ಜ.31) ನಡೆದ ಚುನಾವಣೆಯಲ್ಲಿ ಎರಡನೇ ಬಾರಿ ಫಿಲಂ ಚೇಂಬರ್ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಇಂದು ಪದಗ್ರಹಣ ಮಾಡಿದ ಜಯಮ
Pakistan Australia T20 Series: ಪಾಕಿಸ್ತಾನ vs ಆಸ್ಟ್ರೇಲಿಯಾ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭರ್ಜರಿ 111 ರನ್ಗಳಿಂದ ಗೆದ್ದಿತು. ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 208 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 96
ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ದೇವರಾಜ್ ನಡುವೆ ಹಾಸನದ ನಿವೇಶನ ವಿವಾದ ವಿಕೋಪಕ್ಕೆ ತಲುಪಿದೆ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಜಟಾಪಟಿ ನಡೆದು, ಪೊಲೀಸರ ಮಧ್ಯಪ್ರವೇಶದ ನಂತರ ಪ್ರಕರಣ ಮತ್ತೆ ಠಾಣೆ ಮೆಟ್ಟಿಲೇರಿದೆ. ಸದ್ಯ ಇಡ
Ranji Trophy 2026: ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ಗೆ ಲಗ್ಗೆ ಹಾಕಿದೆ. ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ 120 ರನ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ ಕರ್
ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿ
ಭಾರತೀಯ ಮಹಿಳೆಯರಿಗೆ ಸೀರೆಯ ಮೇಲೆ ವ್ಯಾಮೋಹ ಜಾಸ್ತಿ. ಅವರು ತಾವು ಧರಿಸುವ ಬಟ್ಟೆಯ ಬಗ್ಗೆ ವಿಶೇಷ ಆಸಕ್ತಿ ತೋರುತ್ತಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿ ಬಾರಿ ಬಜೆಟ್ ಮಂಡಿಸುವಾಗಲೂ ಒಂದೊಂದು ರಾಜ್ಯದ ಕೈ
ತುಮಕೂರು ನಗರದ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಬಟವಾಡಿ-ಮಲ್ಲಸಂದ್ರ ನಡುವಿನ 12 ಕಿ.ಮೀ ದ್ವಿಪಥ ರಸ್ತೆಯನ್ನು 86 ಕೋಟಿ ರೂ ವೆಚ್ಚದಲ್ಲಿ ಚತುಷ್ಪಥವಾಗಿ ಅಭಿವೃದ್ಧಿಪಡಿಸ
ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್
GST collections rises by 6.2pc to Rs 1,93,384 in 2026 January: ಜನವರಿಯಲ್ಲಿ 1.93 ಲಕ್ಷ ಕೋಟಿ ರೂನಷ್ಟು ಜಿಎಸ್ಟಿ ಸಂಗ್ರಹ ಆಗಿದೆ. ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್ಟಿ ಸಂಗ್ರಹ 1.70 ಲಕ್ಷ ಕೋಟಿ ರೂ ಇದೆ. ಒಟ್ಟೂ ಜಿಎಸ್ಟಿಯಲ್ಲಿ ಶೇ. 6.2 ಏರಿಕೆ ಆಗಿದ್ದರೆ, ನಿವ್ವ
Carlos Alcaraz Wins Australian Open: ಕಾರ್ಲೋಸ್ ಅಲ್ಕರಾಝ್ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೈನಲ್ನಲ್ಲಿ ನೊವಾಕ್ ಜೊಕೊವಿಕ್ ಅವರನ್ನು ಸೋಲಿಸಿ ತಮ್ಮ ವೃತ್ತಿಜೀವನದ ಮೊದಲ ಆಸ್ಟ್ರೇಲಿಯನ್ ಓಪನ್ ಕಿರೀ
Rajinikanth and Mohan Babu: ಎಷ್ಟೇ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಬಹಳ ವಿನಯಂತ, ಸಜ್ಜನ ರಜನೀಕಾಂತ್. ಅಧ್ಯಾತ್ಮದಲ್ಲಿ ಆಸಕ್ತಿ ಉಳ್ಳ ರಜನೀಕಾಂತ್ ತಮ್ಮನ್ನು ತಾವು ಹೊಗಳಿಕೊಂಡಿದ್ದು, ಅಹಂ ಭಾವ ಪ್ರದರ್ಶಿಸಿದ್ದೆಲ್ಲ ಇಲ್ಲ. ಆದರೆ ಇತ್ತೀಚೆಗ
ಚಿಕ್ಕಬಳ್ಳಾಪುರದ ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಭಾರಿ ಆಮಿಷವೊಡ್ಡಲಾಗಿದೆ. ಮತಗಟ್ಟೆ ಬಳಿಯೇ ಹಣ ಮತ್ತು ಬೆಳ್ಳಿ ತಟ್ಟೆಗಳನ್ನು ಹಂಚಿಕೆ ಮಾಡಲಾಗಿದ್ದು, ನಂದಿ ಕ್ಷೇತ್ರದಲ್ಲಿ ಮತದಾರರಿಗೆ 8 ಲಕ್ಷ ರೂ.ವರೆಗೂ ಆಮಿಷ ನೀಡಲಾ
ದೇವನಹಳ್ಳಿ ಏರ್ಪೋರ್ಟ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು, ಯಮರಾಜ ಮತ್ತು ಚಿತ್ರಗುಪ್ತರು ಸಂಚಾರ ಜಾಗೃತಿ ಅಭಿಯಾನ ನಡೆಸಿದರು. ಕಳೆದ ವರ್ಷ ನೂರಾರು ಅಪಘಾತಗಳಲ್ಲಿ 50ಕ್ಕೂ ಹೆಚ್ಚು ಸಾವು ಸಂಭವಿಸಿರುವ
ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನವೆಂದರೆ ಕೇವಲ ಮಾಹಿತಿ ಅಲ್ಲ, ಅದು ಆತ್ಮಪರಿಶೀಲನೆ ಮತ್ತು ಬುದ್ಧಿವಂತಿಕೆ. ಸರಸ್ವತಿ ದೇವಿಯು ಈ ಆಳವಾದ ಜ್ಞಾನದ ಪ್ರತಿನಿಧಿ. ಅವಳ ಹೆಸರು ನದಿಯಿಂದ ಜ್ಞಾನದ ದೇವತೆಯಾಗಿ ವಿಕಸಿಸಿದೆ. ವೀಣೆ ಸೃಜನ

27 C