SENSEX
NIFTY
GOLD
USD/INR

Weather

19    C
... ...View News by News Source
Horoscope Today 26 November : ಇಂದು ಈ ರಾಶಿಯವರು ಬೇಸರದಿಂದ ಸ್ಥಾನತ್ಯಾಗ ಮಾಡುವರು

ದಿನ ಭವಿಷ್ಯ, 26, ನವೆಂಬರ್​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಬುಧವಾರ ತಂತ್ರಗಾರಿಕೆ, ಅನಿರೀಕ್ಷಿತ ಪ್ರಯಾಣ, ಸ್ಪರ್ಧೆಯಲ್ಲಿ ಜಯ, ಒಪ್ಪಂದದಲ್ಲಿ ಭಿನ್ನಮತ, ಸಾಲ

26 Nov 2025 12:51 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 26ರ ದಿನ ಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 26ರ ಬುಧವಾರದ ದಿನ ಭವ

26 Nov 2025 12:16 am
ತಾಯಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ: ಇಲ್ಲಿದೆ IAS ಅಧಿಕಾರಿಯ ಅಂತಿಮ ದರ್ಶನದ ಮಾಹಿತಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟೆಯ ಮಹಾಂತೇಶ್ ಬೀಳಗಿ, ಬಾಲ್ಯದಲ್ಲಿ ಒಂದು ಹೊತ್ತು ಊಟಕ್ಕೂ ಪರದಾಡಿದ್ದರು. ಸಣ್ಣ ಕೆಲಸಗಳನ್ನು ಮಾಡುತ್ತಾ ವಿದ್ಯಾಭ್ಯಾಸ ಪೂರೈಸಿದ ಬೀಳಗಿ, ರಾಜ್ಯವೇ ಮೆಚ್ಚುವ ದಕ್ಷ ಅಧಿಕಾರಿಯಾ

25 Nov 2025 11:16 pm
IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು: ಆ ದಿನಗಳನ್ನ ನೆನೆದು ಕಣ್ಣೀರಿಟ್ಟ ಕಲಿಸಿದ ಗುರು

IAS ಅಧಿಕಾರಿ ಮಹಾಂತೇಶ್ ಬೀಳಗಿ ಕಾರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಕೆಎಎಸ್​ ಅಧಿಕಾರಿಯಾ

25 Nov 2025 10:46 pm
ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಬೆಂಗಳೂರಿನಲ್ಲಿ ಒಂದೇ ಒಂದು ಮ್ಯಾಚ್ ಇಲ್ಲ

ಉತ್ಸಾಹಭರಿತ ಕ್ರಿಕೆಟ್ ಪ್ರೇಮಿಗಳ ಫೇವರೆಟ್‌ ತಾಣಗಳಲ್ಲಿ ನಮ್ಮ ಸಿಲಿಕಾನ್‌ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವು ಒಂದು. ಈ ಕ್ರೀಡಾಂಗಣವು 35,000 ಕ್ಕೂ ಹೆಚ್ಚು ಆಸನ ಸಾಮರ್ಥ್ಯವನ್ನು ಹೊಂದಿದ್ದು, ಐಕಾನಿಕ್ ಸ್ಟೇಡಿಯಂ

25 Nov 2025 10:24 pm
ಬಿಗ್ ಬಾಸ್ ನಾಮಿನೇಷನ್: ಈ ವಾರ 7 ಜನರಿಗೆ ಶುರುವಾಗಿದೆ ಎಲಿಮಿನೇಷನ್ ಭಯ

ಈ ವಾರ ಒಟ್ಟು 7 ಸ್ಪರ್ಧಿಗಳನ್ನು ‘ಬಿಗ್ ಬಾಸ್ ಕನ್ನಡ 12’ ಆಟದಲ್ಲಿ ನಾಮಿನೇಟ್ ಮಾಡಲಾಗಿದೆ. ಧ್ರುವಂತ್, ಅಶ್ವಿನಿ ಗೌಡ, ಮಾಳು, ಜಾಹ್ನವಿ, ಕಾವ್ಯಾ, ಗಿಲ್ಲಿ ನಟ, ರಘು ನಾಮಿನೇಟ್ ಆಗಿದ್ದಾರೆ. ಇದರ ಜೊತೆಗೆ ಸೀಸನ್ 11ರ ಸ್ಪರ್ಧಿಗಳು ಕೂಡ

25 Nov 2025 10:20 pm
ಎರಡು ಹೊತ್ತು ಊಟ ಇಲ್ಲದಷ್ಟು ಬಡತನದಲ್ಲಿ ಬೆಳೆದು IAS ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನಕ್ಕೆ ಅವರ ಹುಟ್ಟೂರು ಬೆಳಗಾವಿಯ ರಾಮದುರ್ಗ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಕಡು ಬಡತನದಿಂದ ಬೆಳೆದು, ಅಸಾಧಾರಣ ಶ್ರಮದಿಂದ ಕೆಎಎಸ್‌ನಲ್ಲಿ ನಾಲ್ಕನೇ ರ‍್ಯಾಂಕ್ ಪಡೆದು ಐಎಎಸ

25 Nov 2025 9:51 pm
‘ಅಪರಿಚಿತೆ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಡಿವಿ ಸದಾನಂದ ಗೌಡ

‘ತಾಯವ್ವ’ ಸಿನಿಮಾ ಖ್ಯಾತಿಯ ನಟಿ ಗೀತಪ್ರಿಯ ಅವರು ಈಗ ‘ಅಪರಿಚಿತೆ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾಗೆ ‘ಅಪರಿಚಿತೆ’ ಎಂದು ಹೆಸರು ಇಡಲಾಗಿದ್ದು, ಚಿತ್ರೀಕರಣ ಮಗಿದಿದೆ. ಸೆನ್ಸಾರ್​ಗೆ ಕಳಿಸಲಾಗಿದೆ. ಕ್ರಿಸ್​ಮಸ್

25 Nov 2025 9:48 pm
ಶಾಂಘೈ ವಿಮಾನ ನಿಲ್ದಾಣದಲ್ಲಿ ಭಾರತೀಯ ಮಹಿಳೆಯ ಕಿರುಕುಳದ ಆರೋಪ ನಿರಾಕರಿಸಿದ ಚೀನಾ

ಅರುಣಾಚಲ ಪ್ರದೇಶದ ಭಾರತೀಯ ಪ್ರಜೆ ಪೆಮಾ ವಾಂಗ್‌ಜೋಮ್ ಥೋಂಗ್‌ಡಾಕ್ ಅವರ ಬಂಧನ ಮತ್ತು ಕಿರುಕುಳದ ಆರೋಪಗಳನ್ನು ತಳ್ಳಿಹಾಕಿರುವ ಶಾಂಘೈ ಪುಡಾಂಗ್ ವಿಮಾನ ನಿಲ್ದಾಣದಲ್ಲಿ ಚೀನಾ ತನ್ನ ವಲಸೆ ಅಧಿಕಾರಿಗಳ ಕ್ರಮಗಳನ್ನು ಸಮರ್ಥಿಸಿ

25 Nov 2025 9:47 pm
ಜನಸ್ನೇಹಿ ಐಎಎಸ್ ಅಧಿಕಾರಿಯನ್ನು ಬಲಿಪಡೆದ ಶ್ವಾನ

ದಕ್ಷ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪ

25 Nov 2025 9:30 pm
ಸಿಎಂ ಕುರ್ಚಿ ಕದನ: ದೆಹಲಿಯಿಂದ ಬಂದಿಳಿಯುತ್ತಿದ್ದಂತೆಯೇ ಹೊಸ ಬಾಂಬ್ ಸಿಡಿಸಿದ ಡಿಕೆಶಿ ಬಣದ ಶಾಸಕ

ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಡಿಕೆ ಶಿವಕುಕುಮಾರ್ ಬಣದ ಶಾಸಕರು ದೆಹಲಿ ಪರೇಡ್ ನಡೆಸಿ ಇದೀಗ ವಾಪಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯ

25 Nov 2025 9:27 pm
ಬೇರೊಬ್ಬನನ್ನು ಮದುವೆಯಾಗಿದ್ದಕ್ಕೆ ಗೋರಖ್​​ಪುರದಲ್ಲಿ ಮಾಜಿ ಪ್ರೇಯಸಿಯನ್ನು ಕೊಂದ ಯುವಕ

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಮಾಜಿ ಪ್ರೇಯಸಿಯನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ವಧುವಿನ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುತ್ತಿದ್ದ ವಿನಯ್ ನಿಶಾದ್ ಅಲಿಯಾಸ್ ದೀಪಕ್ ಎಂಬಾತನ ಮನೆಗ

25 Nov 2025 9:14 pm
ಧರ್ಮೇಂದ್ರ ನಿಧನ: ಹಾಡಿನ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಅನಿರುದ್ಧ್ ಜತ್ಕರ್

ಧರ್ಮೇಂದ್ರ ನಿಧನದ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿದರು. ಹಿಂದಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದರು. ಮುಂಬೈನಲ್ಲಿ ಧರ್ಮೇಂದ್ರ ಅವರ ಅಂತ್ಯಕ್ರಿಯೆ ಮಾಡಲಾಯಿತು. ಕನ್ನಡ ಚಿತ್ರರಂಗದ ನಟ ಅನಿರು

25 Nov 2025 9:12 pm
ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು: ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ಮತ್ತಿಬ್ಬರ ಮೃತದೇಹ ಪತ್ತೆ

ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಇಂದು ನಡೆದಿದೆ. ಅದೇ ರೀತಿಯಾಗಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಲ್ಲಸಮುದ್ರ ಕೆರೆಯಲ್ಲಿ ಇಬ್ಬರು ವ್ಯಕ್ತಿ ಮೃತಪಟ್ಟಿದ್ದಾರ

25 Nov 2025 8:34 pm
ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಅತಿಥಿ ಪಾತ್ರ?

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಸ್ಪಿರಿಟ್’ ಸಿನಿಮಾದ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ. ಯಶಸ್ವಿ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ರ

25 Nov 2025 8:05 pm
ಇದು ರಸ್ತೆಯೋ ಅಥವಾ ಡಂಪಿಂಗ್​​ ಯಾರ್ಡೋ?: ಜನರ ಸಮಸ್ಯೆ ಕೇಳೋರ್‍ಯಾರು?

ಸರ್ವಜ್ಞನಗರ ಮತ್ತು ಪುಲಕೇಶಿನಗರಗಳಲ್ಲಿ ಕಸದ ರಾಶಿಗಳು ತುಂಬಿವೆ. ಒಂದು ತಿಂಗಳಿಂದ ಕಸ ಸಂಗ್ರಹಿಸದ ಜಿಬಿಎ ವಿರುದ್ಧ ನಾಗರಿಕರು ಆಕ್ರೋಶಗೊಂಡಿದ್ದಾರೆ. ಶಾಸಕರಾದ ಕೆ.ಜೆ. ಜಾರ್ಜ್ ಮತ್ತು ಎ.ಸಿ. ಶ್ರೀನಿವಾಸ್ ನಡುವಿನ ಕ್ಷೇತ್ರದ

25 Nov 2025 7:46 pm
ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ; ಭಾರೀ ಮಳೆಯಿಂದ ಚೆನ್ನೈಗೆ ಹಳದಿ ಅಲರ್ಟ್

ಈಶಾನ್ಯ ಮಾನ್ಸೂನ್ ತೀವ್ರಗೊಳ್ಳುತ್ತಿರುವುದರಿಂದ ತಮಿಳುನಾಡಿನಾದ್ಯಂತ ನಿರಂತರ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಚೆನ್ನೈಗೆ ಹಳದಿ ಅಲರ್ಟ್ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಯುಎಇ ಹೆಸರಿಸಿರುವ ಸೆನ್ಯಾರ್ ಚಂಡ

25 Nov 2025 7:41 pm
ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!

ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇ

25 Nov 2025 7:40 pm
ಸಿಎಂ ಹೇಳಿಕೆಯಿಂದ ಬದಲಾಯ್ತು ಖ್ಯಾತ ಗಾಯಕನ ಸಾವು ಪ್ರಕರಣ

Zubeen Garg: ಈಶಾನ್ಯ ಭಾರತದ ಜನಪ್ರಿಯ ಮತ್ತು ಅಪಾರ ಜನ ಪ್ರೀತಿ ಗಳಿಸಿದ್ದ ಸೆಲೆಬ್ರಿಟಿ ಆಗಿದ್ದರು. ಕರ್ನಾಟಕದಲ್ಲಿ ಪುನೀತ್ ರಾಜ್​​ಕುಮಾರ್ ಅವರ ಅಗಲಿಕೆಯಿಂದ ಉಂಟಾಗಿದ್ದ ಸ್ಥಿತಿಯೇ ಅಸ್ಸಾಂನಲ್ಲಿ ಜುಬೀನ್ ಗರ್ಗ್ ನಿಧನದಿಂದ ಉಂಟಾ

25 Nov 2025 7:35 pm
ಚಳಿಗಾಲದಲ್ಲಿ ಖರ್ಜೂರ, ಬೆಲ್ಲದ ಲಡ್ಡು ತಿನ್ನುವುದರಿಂದ ಇಷ್ಟೆಲ್ಲಾ ಪ್ರಯೋಜನಗಳು ಸಿಗುತ್ತಾ?

ಆಸ್ತಮಾ ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಬಾಧಿಸುತ್ತಿರುವ ದೀರ್ಘಕಾಲದ ಉಸಿರಾಟ ಸಂಬಂಧಿ ಕಾಯಿಲೆಯಾಗಿದೆ. ಇದರಿಂದ ಮುಕ್ತಿ ಪಡೆಯಲು ಅನೇಕರು ಇನ್ಹೇಲರ್‌ ಸೇರಿದಂತೆ ಇತರ ಔಷಧಿಗಳನ್ನು ಬಳಸುತ್ತಾರೆ. ಆದರೆ ಇವುಗಳಿಗಿಂತ ಮ

25 Nov 2025 7:33 pm
ಚಡ್ಡಿ ಹೋಗಿ ಲುಂಗಿ ಗ್ಯಾಂಗ್ ಬಂತು: ಕಳ್ಳರ ಹಾವಳಿಗೆ ಆತಂಕಗೊಂಡ ಬಾಗಲಕೋಟೆ ಜನ

ಬಾಗಲಕೋಟೆ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಇತ್ತೀಚೆಗೆ ಅಮೀನಗಡದಲ್ಲಿ ಲುಂಗಿ ಗ್ಯಾಂಗ್ ಆಟೋ ಚಾಲಕನ ಮನೆಯಲ್ಲಿ 8 ಲಕ್ಷ ರೂ ಕಳ್ಳತನ ನಡೆದಿದೆ. ಈ ಹಿಂದೆ ಮುಧೋಳದಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನಕ್ಕೆ ಯತ್ನಿಸಿ ವಿಫಲವಾ

25 Nov 2025 7:24 pm
ಎನ್​ಪಿಎಸ್ ಟಯರ್-1, ಟಯರ್-2 ಅಕೌಂಟ್​ಗಳು; ಏನು ವ್ಯತ್ಯಾಸ, ಹೂಡಿಕೆ ಹೇಗೆ? ಇಲ್ಲಿದೆ ಡೀಟೇಲ್ಸ್

National Pension System, tier-1 and tier-2 accounts: ನ್ಯಾಷನಲ್ ಪೆನ್ಷನ್ ಸಿಸ್ಟಂನಲ್ಲಿ ಟಯರ್-1 ಮತ್ತು ಟಯರ್-2 ಎಂದು ಎರಡು ರೀತಿಯ ಅಕೌಂಟ್ ಇದೆ. ಎನ್​ಪಿಎಸ್ ಸ್ಕೀಮ್ ಪಡೆಯಬೇಕಾದರೆ ಟಯರ್-1 ಅಕೌಂಟ್ ತೆರೆಯುವುದು ಕಡ್ಡಾಯ. ಇದು ಪೆನ್ಷನ್ ಉದ್ದೇಶಕ್ಕಿರುವ ಅಕೌ

25 Nov 2025 7:05 pm
ಬೆಂಗಳೂರು, ಮೈಸೂರು ಸೇರಿ ರಾಜ್ಯದ 10 ಕಡೆ ಲೋಕಾಯುಕ್ತ ರೇಡ್​​​: ದಾಳಿ ವೇಳೆ ಸಿಕ್ಕಿದ್ದೇನು?

ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 10 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ವಿವಿಧ ಇಲಾಖೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಹಲವರ ಮನೆಯಲ್ಲಿ ಚಿನ್ನಾಭರಣ, ನಗದು, ಆಸ್ತಿ ಪತ್ರಗ

25 Nov 2025 6:50 pm
Vasthu Tips: ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗಲು ಮನೆಯ ಈ ದಿಕ್ಕಿನಲ್ಲಿ ಬಾಳೆ ಗಿಡ ನೆಡಿ

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಬಾಳೆ ಗಿಡ ಅತ್ಯಂತ ಶುಭ ಮತ್ತು ಪವಿತ್ರ ಸಸ್ಯ. ಇದನ್ನು ಮನೆಯಲ್ಲಿ ನೆಡುವುದರಿಂದ ಸಮೃದ್ಧಿ, ಶಾಂತಿ, ಅದೃಷ್ಟ ಬರುತ್ತದೆ. ಈಶಾನ್ಯ ದಿಕ್ಕಿನಲ್ಲಿ ನೆಟ್ಟರೆ ಸಕಾರಾತ್ಮಕ ಶಕ್ತಿ ಹೆ

25 Nov 2025 6:47 pm
ಬೆಳಗಿನ ದಿನಚರಿಯಲ್ಲಿ ಈ ಸಿಂಪಲ್‌ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ, ಒತ್ತಡದಿಂದ ಮುಕ್ತರಾಗಿ

ಇಂದಿನ ಈ ಬ್ಯುಸಿ ಜೀವನಶೈಲಿಯಲ್ಲಿ ಒತ್ತಡವು ಜೀವನದ ಭಾಗವಾಗಿ ಹೋಗಿದೆ. ಇದನ್ನು ಕಡೆಗಣಿಸಿದರೆ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಾಗಾಗಿ ಈ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ಆತಂಕದಿಂದ ಮುಕ್ತರಾಗ

25 Nov 2025 6:31 pm
ವಿಶ್ವಕಪ್ ಗೆದ್ದ ಭಾರತದ ಅಂಧ ಮಹಿಳಾ ತಂಡಕ್ಕೆ ಸನ್ಮಾನ: ಕರ್ನಾಟಕದವರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್

ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಗೆದ್ದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಕಾವೇರಿ ನಿವಾಸದಲ್ಲಿ ತಂಡವನ್ನು ಸನ್ಮಾನಿಸಿದ ಸಿಎಂ, ನಾಯಕಿ ಶಿರಾ ಮೂಲದ ದೀಪಿಕಾ ಅವರ ನಾಯಕತ್ವವನ್ನು ಶ್ಲಾಘ

25 Nov 2025 6:30 pm
Monthly Horoscope December 2025: ಗುರು-ಸೂರ್ಯ ಗ್ರಹಗಳ ಬದಲಾವಣೆ, ಈ ರಾಶಿಗೆ ಶುಭ ಫಲ

ಡಿಸೆಂಬರ್​ ತಿಂಗಳ ಮಾಸ ಭವಿಷ್ಯ: ಡಿಸೆಂಬರ್ 2025ರಲ್ಲಿ ಗುರು ಮಿಥುನಕ್ಕೂ, ಸೂರ್ಯ ಧನುರಾಶಿಗೂ ಪ್ರವೇಶಿಸುವುದರಿಂದ ಅಪೂರ್ವ ಗ್ರಹ ಸಂಯೋಗ ಉಂಟಾಗಲಿದೆ. ನಾಲ್ಕು ಗ್ರಹಗಳು ಧನುರಾಶಿಯಲ್ಲಿ ಸೇರಿ ಗುರುವಿನ ದೃಷ್ಟಿಗೆ ಪಾತ್ರವಾಗಲಿ

25 Nov 2025 6:23 pm
ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ

ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳ

25 Nov 2025 6:20 pm
ನಾಯಿ ಕಚ್ಚಿದರೆ ದೊಡ್ಡ ವಿಷಯ ಮಾಡಬೇಡಿ: ಇಂಥ ಹೇಳಿಕೆ ನೀಡಿ ಟೀಕೆಗೆ ಗುರಿಯಾದ ನಟಿ

ಟಾಲಿವುಡ್ ಮತ್ತು ಕಾಲಿವುಡ್​​ನ ಖ್ಯಾತ ನಟಿ ನಿವೇತಾ ಪೇತುರಾಜ್ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಬೀದಿ ನಾಯಿಗಳ ಪರವಾಗಿ ಮಾತನಾಡುವಾಗ ಅವರು ನೀಡಿದ ಹೇಳಿಕೆಯು ತೀವ್ರ ಟೀಕೆಗೆ ಗುರಿ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ

25 Nov 2025 6:13 pm
ವೃದ್ದನ ಹತ್ಯೆಗೈದು ಮನೆಯಲ್ಲಿದ್ದ ಹಣ, ಚಿನ್ನ ದರೋಡೆ: ಡೆಡ್ಲಿ ಮರ್ಡರ್​​ಗೆ ಬೆಚ್ಚಿದ ಕೋಲಾರ

ಮನೆಯಲ್ಲಿದ್ದ ಒಂಟಿ ವೃದ್ಧನ ಭೀಕರ ಹತ್ಯೆ ಮಾಡಿ ದುಷ್ಕರ್ಮಿಗಳು ದರೋಡೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ನಗದು, ಬೆಳ್ಳಿ ಮತ್ತು ಬಂಗಾರ ಕಳುವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೋಲಾರ

25 Nov 2025 6:05 pm
ಈ ಲಾರ್ಜ್ ಕ್ಯಾಪ್ ಫಂಡ್​ನಲ್ಲಿ 2008ರಲ್ಲಿ ಕೇವಲ 10 ಲಕ್ಷ ರೂ ಹೂಡಿಕೆ ಮಾಡಿದವರು ಇವತ್ತು ಕೋಟ್ಯಾಧೀಶ್ವರ

ICICI Prudential Large Cap Fund: 2008ರಲ್ಲಿ ಶುರುವಾದ ಐಸಿಐಸಿಐ ಪ್ರುಡೆನ್ಷಿಯಲ್ ಲಾರ್ಜ್ ಕ್ಯಾಪ್ ಫಂಡ್ ಈ 17 ವರ್ಷದಲ್ಲಿ ಶೇ. 15ರ ಸಿಎಜಿಆರ್​ನಲ್ಲಿ ಲಾಭ ತಂದಿದೆ. 2008ರಲ್ಲಿ ಈ ಫಂಡ್​ನಲ್ಲಿ 10 ಲಕ್ಷ ರೂ ಅನ್ನು ಲಂಪ್ಸಮ್ ಆಗಿ ಹೂಡಿಕೆ ಮಾಡಿದವರು ಇವತ್ತು

25 Nov 2025 6:01 pm
ಊಟ ಮಾಡಿ ಒಂದು ಸಣ್ಣ ವಾಕ್ ಹೋಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ನಡೆಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲಿಯೂ ಊಟವಾದ ಮೇಲೆ ನಡೆಯುವ ಅಭ್ಯಾಸ ಆರೋಗ್ಯಕ್ಕೆ ಮತ್ತೂ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನಿಯಮಿತವಾಗಿ ಇದನ್ನು ಮಾಡುವುದರಿಂದ ರಕ್ತ ಪರಿಚಲನೆ ಮತ್ತು ಜೀರ್

25 Nov 2025 6:01 pm
ಭಾರತದ ಗರ್ವಭಂಗ…ಹೊಸ ಇತಿಹಾಸ ನಿರ್ಮಿಸಿದ ಸೌತ್ ಆಫ್ರಿಕಾ

India vs South Africa Test: ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸ

25 Nov 2025 5:53 pm
ಪ್ರಾಂಶುಪಾಲರಿಂದ ಕಿರುಕುಳ ತಾಳಲಾರದೆ ಶಾಲೆಯಲ್ಲೇ ನೇಣು ಹಾಕಿಕೊಂಡ 15 ವರ್ಷದ ಬಾಲಕಿ

ಛತ್ತೀಸ್‌ಗಢದ ಜಶ್ಪುರದಲ್ಲಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ಶಾಲೆಯ ಪ್ರಾಂಶುಪಾಲರು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಸೂಸೈಡ್ ನೋಟ್ ಬರೆದಿದ್ದಾಳ

25 Nov 2025 5:43 pm
ಭಾರತದ ಮೇಲೆ ದಾಳಿ ಮಾಡಲಿದೆ ಚೀನಾ, ಪಾಕ್: ಅಚ್ಚರಿ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ನಾಸ್ಟ್ರಾಡಾಮಸ್

ಪ್ರಖ್ಯಾತ ಜ್ಯೋತಿಷಿ ನಾಸ್ಟ್ರಾಡಾಮಸ್ ಅವರ ಭವಿಷ್ಯವಾಣಿಗಳು ಇತಿಹಾಸದಲ್ಲಿ ನಿಜವಾಗಿವೆ. ಇದೀಗ 2025ರ ಅಂತ್ಯದ ವೇಳೆಗೆ ಭಾರತ ಪ್ರಬಲ ರಾಷ್ಟ್ರವಾಗಲಿದೆ. ಚೀನಾ-ಪಾಕಿಸ್ತಾನದೊಂದಿಗೆ ಯುದ್ಧ, ಗಂಗಾ ನದಿ ತೀರದಲ್ಲಿ ಮೂರನೇ ಮಹಾಯುದ್

25 Nov 2025 5:42 pm
ಚಿಕ್ಕಮಗಳೂರು ಮೆಡಿಕಲ್ ಕಾಲೇಜು​ ಲೈಂಗಿಕ ದೌರ್ಜನ್ಯ ಕೇಸ್​​ಗೆ ಟ್ವಿಸ್ಟ್: ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ದೂರು

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಪ್ರೊ. ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಅಶ್ಲೀಲ ಸಂದೇಶಗಳ ಮೂಲಕ ಕಿರುಕುಳ ನೀಡಿದ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಆ ಮೂಲಕ 2023ರಲ್ಲಿ ನಡೆದಿದ್ದ

25 Nov 2025 5:33 pm
ISRO Apprenticeship 2025: ಇಸ್ರೋದೊಂದಿಗೆ ವೃತ್ತಿಜೀವನ ನಿರ್ಮಿಸಲು ಇಲ್ಲಿದೆ ಸುವರ್ಣವಕಾಶ; 10th ಪಾಸಾಗಿದ್ರೆ ಸಾಕು

ಇಸ್ರೋ ಅಪ್ರೆಂಟಿಸ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು, ಡಿಪ್ಲೊಮಾ ಮತ್ತು 10ನೇ ತರಗತಿ ಉತ್ತೀರ್ಣರಾದವರಿಗೆ ಇದು ಉತ್ತಮ ಅವಕಾಶ. ಒಟ್ಟು 28 ಹುದ್ದೆಗಳಿಗೆ ಡಿಸೆಂಬರ್ 4 ರೊಳಗೆ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 12,300 ರ

25 Nov 2025 5:22 pm
‘ಕರಾವಳಿ’ ಚಿತ್ರತಂಡ ಸೇರಿಕೊಂಡ ಸುಂದರಿ ಸುಷ್ಮಿತಾ

Sushmitha Bhat in Karavali: ಪ್ರಜ್ವಲ್ ದೇವರಾಜ್ ನಟಿಸಿರುವ ‘ಕರಾವಳಿ’ ಚಿತ್ರತಂಡ ಈಗಾಗಲೇ ಅದ್ಭುತವಾದ ಪಾತ್ರವರ್ಗವನ್ನು ಒಳಗೊಂಡಿದೆ. ರಾಜ್ ಬಿ ಶೆಟ್ಟಿ ಇತ್ತೀಚೆಗಷ್ಟೆ ಚಿತ್ರತಂಡ ಸೇರಿದ್ದರು. ಇದೀಗ ಅವರಿಗೆ ಜೋಡಿಯಾಗಿ ಸುಂದರಿ ಸುಷ್ಮಿತಾ

25 Nov 2025 5:22 pm
ಕಾವ್ಯ ಎದುರಲ್ಲೇ ಗಿಲ್ಲಿ ಹಣೆಬರಹ ತೆರೆದಿಟ್ಟ ಧನುಷ್: ಅಶ್ವಿನಿ ಸೈಲೆಂಟ್ ಆಗಿದ್ದೇಕೆ?

ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಮಧ್ಯೆ ಜಗಳ ಆಗಿತ್ತು. ಅದರಿಂದ ಗಿಲ್ಲಿಗೆ ಲಾಭ ಆಗಿದ್ದೇ ಹೆಚ್ಚು. ವುಮನ್ ಕಾರ್ಡ್ ಪ್ಲೇ ಮಾಡಲು ಹೋಗಿ ಅಶ್ವಿನಿ ಗೌಡ ವಿಫಲರಾದರು. ಅದರ ಪರಿಣಾಮವಾಗಿ ಅಶ್ವಿನಿ ಗೌಡ ಸೈಲೆಂಟ್ ಆಗಿ

25 Nov 2025 5:12 pm
ಭಗವಾಧ್ವಜ ಹಾರಿಸಲು ರಾಮಮಂದಿರಕ್ಕೆ ಬಂದ ಮೋದಿ ಸೇರಿದಂತೆ ಇತರೆ ಗಣ್ಯರಿಗೆ ಕರ್ನಾಟಕದ ಆಹಾರ ಉಣಬಡಿಸಿದ ಕನ್ನಡಿಗ

ಈ ಧರ್ಮ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬಂದ ನರೇಂದ್ರ ಮೋದಿ ಸೇರಿದಂತೆ ಇತರೆ ಗಣ್ಯರಿಗೆ ಆಹಾರದ ವ್ಯವಸ್ಥೆ ಮಾಡಿದ್ದು ಸಹ ಕನ್ನಡಿಗರು ಎನ್ನುವುದು ವಿಶೇಷ. ಹೌದು... ಮೋದಿ ಸೇರಿ ಇತರೇ VIP, VVIPಗಳಿಗೆ ಕರ್ನಾಟದ ಆಹಾರವನ್ನು ನೀಡಲಾಗಿದೆ.

25 Nov 2025 5:11 pm
ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಇಂದು ಶಾಂತಿ ಸಿಕ್ಕಿರಬಹುದು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಸತ್ಯ ಮತ್ತು ಧರ್ಮದ ಸಂಕೇತವಾದ ಈ ರಾಮ ಮಂದಿರವು ಇಂದು ಎದ್ದು ನಿಂತಿದೆ. ಧರ್ಮ, ಜ್ಞಾನ ಮತ್ತು ಸತ್ಯವನ್ನು ಜಗತ್ತಿಗೆ ಹರಡುವ ಕೆಲಸ ಪ್ರಾರಂಭವಾಗಿದೆ. ನಾವು ಎಲ್ಲಾ ಅಡೆತಡೆಗಳ ನಡುವೆಯೂ ಧೈರ್ಯದಿಂದ ಮುಂದುವರಿಯಬೇಕು. ಈ ದೇಶದಲ್ಲಿ

25 Nov 2025 5:02 pm
ಆರ್ಗ್ಯಾನಿಂಗ್ ಫಾರ್ಮ್​ನಿಂದ ಸೋಲಾರ್ ಎನರ್ಜಿವರೆಗೆ ಪರಿಸರ ಉಳಿಸುವ ಜವಾಬ್ದಾರಿ ಹೊತ್ತ ಪತಂಜಲಿ

Patanjali initiatives in organic farming to solar energy: ಭಾರತದ ಹಸಿರು ಅಭಿಯಾನವು ಸಾವಯವ ಕೃಷಿ, ಸೌರಶಕ್ತಿ, ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆಯಂತಹ ಉಪಕ್ರಮಗಳಿಂದ ಉತ್ತೇಜಿಸಲ್ಪಡುತ್ತಿದೆ. ಇವೆಲ್ಲವೂ ಮಾಲಿನ್ಯವನ್ನು ಕಡಿಮೆ ಮಾಡುವ ಮತ್ತು ಆರೋ

25 Nov 2025 5:01 pm
ಇವರು ಪೊಲೀಸರಲ್ಲ ದರೋಡೆಕೋರರು!: ರಾಬರಿ ಕೇಸ್​ನಲ್ಲಿ ಇಬ್ಬರು ಪಿಎಸ್​ಐಗಳು ಅರೆಸ್ಟ್​​

ಕಳ್ಳತನವಾದ್ರೆ, ದರೋಡೆಯಾದ್ರೆ ಜನರು ಪೊಲೀಸರ ಬಳಿಗೆ ಹೋಗ್ತಾರೆ. ಆದರೆ ದಾವಣಗೆರೆಯಲ್ಲಿ ಮಾತ್ರ ಬೇಲಿಯೇ ಎದ್ದು ಹೊಲ ಮೇಯ್ದಿದೆ. ಜನರನ್ನು ರಾಬರಿಯಂತಹ ಘಟನೆಗಳಿಂದ ರಕ್ಷಣೆ ಮಾಡಬೇಕಿದ್ದ ಪೊಲೀಸರೇ ಇಲ್ಲಿ ದರೋಡೆಕೋರರಾಗಿದ್ದಾ

25 Nov 2025 4:59 pm
IND vs SA: ಹೀಗಾದ್ರೆ ಭಾರತ ತಂಡ ಗೆಲ್ಲಬಹುದು..!

India vs South Africa 2nd Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಪಂದ್ಯದ 4 ದಿನದಾಟಗಳು ಮ

25 Nov 2025 4:53 pm
ಅಂತ್ಯಸಂಸ್ಕಾರದ ವೇಳೆ ಶವ ಪೆಟ್ಟಿಗೆಯಿಂದ ಕೇಳಿ ಬಂತು ವಿಚಿತ್ರ ಶಬ್ಧ: ಮುಂದೇನಾಯ್ತು?

ಥೈಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ಅಂತ್ಯಸಂಸ್ಕಾರದ ಕೆಲವೇ ಕ್ಷಣಗಳ ಮೊದಲು ಶವಪೆಟ್ಟಿಗೆಯಲ್ಲಿ ಎಚ್ಚರಗೊಂಡು ಎಲ್ಲರನ್ನು ಬೆಚ್ಚಿಬೀಳಿಸಿದ್ದಾರೆ. ಮೃತಪಟ್ಟಿದ್ದಾರೆಂದು ಭಾವಿಸಿದ್ದ 65 ವರ್ಷದ ಮಹಿಳೆ, ದೇವಾಲಯದಲ್ಲಿ ಅಂತ್ಯ

25 Nov 2025 4:53 pm
ಮುಗಿಯದ ಪೊಲೀಸ್​​ ವರ್ಗಾವಣೆ ಆಟ: ಇನ್‌ಸ್ಪೆಕ್ಟರ್​​ಗಳಿಲ್ಲದೇ ಬಿಕೋ ಎನ್ನುತ್ತಿರುವ ಧಾರವಾಡ ಠಾಣೆಗಳು

ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಸಮಸ್ಯೆ ತೀವ್ರಗೊಂಡಿದ್ದು, ಉಪನಗರ ಮತ್ತು ನಗರ ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳೇ ಇಲ್ಲ. ಪ್ರಮುಖ ಠಾಣೆಗಳಲ್ಲಿ ಅಧಿಕಾರಿಗಳ ಅನುಪಸ್ಥಿತಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಸರ

25 Nov 2025 4:51 pm
ಪಾತ್ರೆಗಳಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಅಡುಗೆ ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳೇ ಸಾಕು

ವಿಶೇಷವಾಗಿ ನಾನ್‌ವೆಜ್‌ ಅಡುಗೆಗಳನ್ನು ಮಾಡುವ ಪಾತ್ರೆಗಳನ್ನು ಎಷ್ಟೇ ಕ್ಲೀನ್‌ ಮಾಡಿದ್ರು ಸಹ, ಅದರ ವಾಸನೆ ಹೋಗೋದೇ ಇಲ್ಲ. ಹೀಗಿರುವಾಗ ಅಡುಗೆ ಮನೆಯಲ್ಲೇ ಲಭ್ಯವಿರುವ ಈ ಒಂದಷ್ಟು ವಸ್ತುಗಳನ್ನು ಬಳಸಿ ಪಾತ್ರೆಯ ವಾಸನೆಯನ್ನು

25 Nov 2025 4:44 pm
ಅಫ್ಘಾನ್ ಮೇಲೆ ದಾಳಿ ನಡೆಸಿ 10 ಜನರನ್ನು ಕೊಂದ ಪಾಕಿಸ್ತಾನ; ತಾಲಿಬಾನ್​​ನಿಂದ ಪ್ರತೀಕಾರದ ಎಚ್ಚರಿಕೆ

ಪಾಕಿಸ್ತಾನದಿಂದ ಅಫ್ಘಾನಿಸ್ತಾನದ 3 ಪ್ರಾಂತ್ಯದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಕದನವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಮತ್ತೊಮ್ಮೆ ಅಫ್ಘಾನ್ ಮೇಲೆ ದಾಳಿ ನಡೆಸಿ, 9 ಮಕ್ಕಳು ಹಾಗೂ ಓರ್ವ ಮಹಿಳೆಯನ್ನು ಹತ್ಯೆ ಮಾಡಿದೆ. ಇದಕ್

25 Nov 2025 4:22 pm
ರಸ್ತೆಗುಂಡಿ ತಪ್ಪಿಸಲು ಹೋಗಿ ಆನೇಕಲ್​​ ಬಳಿ ಕೆರೆಗೆ ಬಿದ್ದ ಲಾರಿ: ಮುಂದಾಗಿದ್ದು ದುರಂತ

ಆನೇಕಲ್‌ನ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಕೆರೆಗೆ ಬಿದ್ದ ಅಘಾತಕಾರಿ ಘಟನೆ ನಡೆದಿದೆ. ಕಿರಿದಾದ, ಹೊಂಡಗಳಿಂದ ಕೂಡಿದ ರಸ್ತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ

25 Nov 2025 4:14 pm
‘ಚೋಮನ ದುಡಿ’ ಸಿನಿಮಾದ ಮುಂದುವರಿದ ಭಾಗ ‘ಬಿಚ್ಚುಗತ್ತಿಯ ಬಂಟನ ಬಲ್ಲಿರೇನ’

‘ಚೋಮನ ದುಡಿ’ ಕಥೆಯ ಮುಂದುವರಿದ ಭಾಗವಾಗಿ ‘ಬಿಚ್ಚುಗತ್ತಿಯ ಬಂಟನ ಬಲ್ಲಿರೇನ’ ಸಿನಿಮಾ ಮೂಡಿಬಂದಿದೆ. ಟ್ರೇಲರ್ ಮೂಲಕ ಕಥೆಯ ಬಗ್ಗೆ ಸುಳಿವು ಕೊಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಹೊಸ ತಲೆಮಾರಿನ ಪ್ರತ

25 Nov 2025 4:12 pm
ಮ್ಯೂಚುವಲ್ ಫಂಡ್ ಡಿಸ್ಟ್ರಿಬ್ಯೂಟರ್ ಆಗುವುದು ಹೇಗೆ? ಆದಾಯ ಎಷ್ಟು? ಪರೀಕ್ಷೆ ಶುಲ್ಕ, ಕಮಿಷನ್ ಇತ್ಯಾದಿ ವಿವರ

Know how to become mutual fund distributor: ಭಾರತದಲ್ಲಿ 80 ಲಕ್ಷ ಕೋಟಿ ರೂ ಉದ್ಯಮವಾಗಿರುವ ಮ್ಯೂಚುವಲ್ ಫಂಡ್​ನಲ್ಲಿ ಡಿಸ್ಟ್ರಿಬ್ಯೂಟರ್ ಆಗಿ ಹಣ ಸಂಪಾದಿಸಲು ಅವಕಾಶ ಇದೆ. ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಸೆಕ್ಯೂರಿಟೀಸ್ ಮಾರ್ಕೆಟ್ಸ್ ನೀಡುವ ಸರ್ಟಿ

25 Nov 2025 4:12 pm
ನಾಲ್ಕನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸು ಕೊಂದ ತಾಯಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ತವರು ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನಾಲ್ಕನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಮೂರು ದಿನ ಹಸುಗೂಸನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಹೆತ್ತ ತಾಯಿಯೇ ಕೊಲೆ ಮ

25 Nov 2025 3:54 pm
ಅತಿಥಿಗಳಿಗೆ ಅವಮಾನ, ಗಿಲ್ಲಿಗೆ ಎಚ್ಚರಿಕೆ ನೀಡಿದ ಉಗ್ರಂ ಮಂಜು, ರಜತ್

Bigg Boss Kannada 12: ಮಾಜಿ ಬಿಗ್​​ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳ

25 Nov 2025 3:47 pm
Make Money with AI: AIಯಿಂದ ಹಣ ಗಳಿಸಿ; ಕೋಡಿಂಗ್ ಇಲ್ಲದೆ ಆನ್‌ಲೈನ್ ಆದಾಯ, ಸುಲಭ ಮಾರ್ಗ

ಇಂದಿನ ಡಿಜಿಟಲ್ ಯುಗದಲ್ಲಿ, ChatGPT, Midjourney ನಂತಹ AI ಪರಿಕರಗಳು ಕೋಡಿಂಗ್ ಕೌಶಲ್ಯಗಳಿಲ್ಲದೆ ಆನ್‌ಲೈನ್‌ನಲ್ಲಿ ಹಣ ಗಳಿಸಲು ಹೊಸ ಮಾರ್ಗಗಳನ್ನು ತೆರೆದಿವೆ. ಕಡಿಮೆ ಹೂಡಿಕೆಯಲ್ಲಿ AI-ಆಧಾರಿತ ಸೈಡ್ ಹಸ್ಲ್‌ಗಳನ್ನು ಪ್ರಾರಂಭಿಸಬಹುದು. ಪ

25 Nov 2025 3:45 pm
21 ದಿನ ಒಂದು ಕಪ್ ದಾಳಿಂಬೆ ಹಣ್ಣನ್ನು ತಿನ್ನುವ ಚಾಲೆಂಜ್: ಸಂಶೋಧನೆಯಿಂದ ಆಶ್ಚರ್ಯಕಾರಿ ಮಾಹಿತಿ ಬಹಿರಂಗ

ದಾಳಿಂಬೆ ಹಣ್ಣನ್ನು 21 ದಿನಗಳ ವರೆಗೆ ಪ್ರತಿದಿನ ಒಂದು ಕಪ್ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಇದು ಸಂಶೋಧನೆಗಳಿಂದಲೂ ಬಹಿರಂಗಗೊಂಡಿದೆ. ಇದರಲ್ಲಿರುವ ಪಾಲಿಫಿನಾಲ್‌ಗಳು ರಕ್ತದೊತ್ತ

25 Nov 2025 3:38 pm
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ; ರಾಮಜನ್ಮಭೂಮಿಯ ಜನರಿಂದ ಅದ್ದೂರಿ ಸ್ವಾಗತ

ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರದ ಶಿಖರವನ್ನು ಅಲಂಕರಿಸುತ್ತಿದ್ದಂತೆ ಏಕತೆ ಮತ್ತು ಭಕ್ತಿಯ ಮನೋಭಾವಕ್ಕೆ ಸಾಕ್ಷಿಯಾಗಲಿ. ಪ್ರಧಾನಿ ನರೇಂದ್ರ ಮೋದಿ ಅವರು ರಾ

25 Nov 2025 3:32 pm
ಎಲ್ಲರಿಗೂ ಸ್ವಂತ ಮನೆ, ಕಾರು, ಬೈಕು: ದಳಪತಿ ವಿಜಯ್ ಭರವಸೆ

Thalapathy Vijay: ಕಳೆದ ಕೆಲ ತಿಂಗಳಿನಿಂದ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿರುವ ವಿಜಯ್ ಅವರು, ಇತ್ತೀಚೆಗೆ ಮಾತನಾಡುತ್ತಾ ತಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷದ ಉದ್ದೇಶಗಳ ಬಗ್ಗೆ ಮಾತನಾಡಿದರು. ತಾವು ಅಧಿಕಾರಕ್ಕೆ ಬಂದರೆ ಜನರಿಗೆ ಏನೇನ

25 Nov 2025 3:20 pm
ಬಳ್ಳಾರಿ: ರೈತನ ಜಮೀನಿನಲ್ಲಿ ಸಿಕ್ತು ಹತ್ತು ಶತಮಾನ ಹಳೆಯ ಮೂರ್ತಿಗಳು!

ವಿಜಯನಗರ ತಿರುಗಾಟ ಸಂಶೋಧನ ತಂಡ ಸಿರಗುಪ್ಪ ತಾಲೂಕಿನ ಬಲ್ಕುಂದಿ ಗ್ರಾಮದಲ್ಲಿ ಅಪರೂಪದ ಮೂರ್ತಿಗಳನ್ನು ಪತ್ತೆ ಮಾಡಿದೆ. ಭಿನ್ನವಾಗಿರುವ ಸ್ಥಿತಿಯಲ್ಲಿ ಒಂದು ಮೂರ್ತಿ ಸಿಕ್ಕಿದ್ದು, ಚರಿತ್ರೆ ಕಟ್ಟಿಕೊಡುವ ಶಿಲ್ಪಗಳ ರಕ್ಷಣೆ ಮ

25 Nov 2025 3:18 pm
Video: ತಲೆ ಸವರಿ ಪ್ರೀತಿ ತೋರಿದ ವ್ಯಕ್ತಿಯನ್ನು ಕಂಡೊಡನೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ನಿಯತ್ತು, ನಿಷ್ಠೆ, ನಿಸ್ವಾರ್ಥ ಪ್ರೀತಿಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಊಟ ಹಾಕಿ, ಪ್ರೀತಿ ತೋರಿದರೆ ಅದು ಜೀವನ ಪರ್ಯಂತ ಜತೆಗೆ ಇರುತ್ತದೆ. ಹೌದು, ತಲೆ ಸವರಿ ತೋರಿದ ಪ್ರೀತಿಗೆ ಬೀದಿ ನಾಯಿಯೂ ವ್ಯಕ್ತಿಯನ್ನು ಕಂಡೊಡ

25 Nov 2025 3:18 pm
Winter Tips: ಚಳಿಗಾಲದಲ್ಲಿ ತುಳಸಿ ಗಿಡ ಒಣಗಬಾರದೆಂದರೆ ಮನೆಯಲ್ಲೇ ತಯಾರಿಸಿದ ಈ ಗೊಬ್ಬರ ಹಾಕಿ

ಚಳಿಗಾಲದಲ್ಲಿ ತುಳಸಿ ಗಿಡಗಳು ಬಹು ಬೇಗನೆ ಒಣಗಿ ಹೋಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಈ ಗಿಡದ ಆರೈಕೆಗೆ ತುಸು ಹೆಚ್ಚೇ ಗಮನ ನೀಡಬೇಕು. ನಿಮ್ಮ ಮನೆಯ ಗಿಡ ಒಣಗಬಾರದು, ಸೊಂಪಾಗಿ ಬೆಳೆಯಬೇಕು ಎಂದಾದರೆ ಮನೆಯಲ್ಲೇ ತಯಾರಿಸಿದ ಈ ಗೊಬ್

25 Nov 2025 3:17 pm
ಬಾಹ್ಯಾಕಾಶದಲ್ಲಿ ಏನೇನು ಸಂಕಷ್ಟ ಎದುರಾಗಿತ್ತು? ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜತೆ ಮನದಾಳ ತೆರೆದಿಟ್ಟ ಗಗನಯಾನಿ ಶುಭಾಂಶು ಶುಕ್ಲಾ

ಕೈ ಈಗಿರುವುದಕ್ಕಿಂತ ಎಂಟು ಪಟ್ಟು ಭಾರವಾಯಿತು, ಕೆಲ ಗಂಟೆಗಳ ಕಾಲ ದೇಹದ ಎತ್ತರವೇ ತುಸು ಹೆಚ್ಚಾಯಿತು! ಒಬ್ಬ ಮನುಷ್ಯನಿಗೆ ಹೀಗೆಲ್ಲ ಆಗುತ್ತದಾ!? ಇಂಥದ್ದೊಂದು ಪ್ರಶ್ನೆ ನಿಮ್ಮಲ್ಲಿ ಮೂಡಿದರೆ ಅಚ್ಚರಿಯಿಲ್ಲ. ಆದರೆ, ಬಾಹ್ಯಾಕಾಶ

25 Nov 2025 3:16 pm
ಬೆಂಗಳೂರು: 7 ಕೋಟಿ ರೂ ಹೊತ್ತೊಯ್ದರೂ CMS ಸಿಬ್ಬಂದಿಗೆ ಊಟದ ಚಿಂತೆ; ದರೋಡೆಯ ಮತ್ತಷ್ಟು ಸಂಗತಿ ಬೆಳಕಿಗೆ

ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ದರೋಡೆ ಪ್ರಕರಣದಲ್ಲಿ ಪೊಲೀಸರು 7.01 ಕೋಟಿ (ಶೇ.98) ಹಣವನ್ನು ರಿಕವರಿ ಮಾಡಿದ್ದಾರೆ. ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ತಂಡದ ಕಾರ್ಯವನ್ನು ಶ್ಲಾಘಿಸಿದ್ದು, ಹೆ

25 Nov 2025 3:09 pm
ನಾನ್ ವೆಜ್ ತಿನ್ನಲ್ಲ ಎಂದು ಸುಳ್ಳು ಹೇಳಿದ್ರಾ ರಣಬೀರ್? ಫೋಟೋ ವೈರಲ್

ನೆಟ್​ಫ್ಲಿಕ್ಸ್ ಈಗ ‘ಡೈನಿಂಗ್ ವಿತ್ ಕಪೂರ್ಸ್’ ಎಂಬ ಶೋ ಮಾಡಿದ್ದು ಕಪೂರ್ ಕುಟುಂಬ ಹಾಜರಿ ಹಾಕಿದೆ. ರಾಜ್ ಕಪೂರ್ ಅವರ ಲೆಗಸಿಯನ್ನು ನೆನಪಿಸಿಕೊಳ್ಳುವುದು ಶೋನ ಮುಖ್ಯ ಉದ್ದೇಶ. ರಣಬೀರ್ ಅವರು ಕಪೂರ್ ಕುಟುಂಬದ ಪ್ರಮುಖ ಕುಡಿ. ಈ

25 Nov 2025 3:03 pm
Young India Fellowship: ಯಂಗ್ ಇಂಡಿಯಾ ಫೆಲೋಶಿಪ್ ಅರ್ಜಿ ಆಹ್ವಾನ; ಆಯ್ಕೆ ಪ್ರಕ್ರಿಯೆಯ ವಿವರ ಇಲ್ಲಿದೆ

ಯಂಗ್ ಇಂಡಿಯಾ ಫೆಲೋಶಿಪ್ (YIF) 2026-27ನೇ ಸಾಲಿನ ಅರ್ಜಿಗಳು ಪ್ರಾರಂಭವಾಗಿವೆ. ಅಶೋಕ ವಿಶ್ವವಿದ್ಯಾಲಯದ ಈ ಕಾರ್ಯಕ್ರಮವು ಯುವಜನರನ್ನು ನಾಯಕತ್ವ, ವಿಶ್ಲೇಷಣಾತ್ಮಕ ಚಿಂತನೆ ಮತ್ತು ಸಾಮಾಜಿಕ ಬದಲಾವಣೆಗೆ ಸಿದ್ಧಪಡಿಸುವ ಗುರಿಯನ್ನು ಹೊ

25 Nov 2025 2:54 pm
ಟೀಮ್ ಇಂಡಿಯಾಗೆ ಗೆಲ್ಲಲು ಅಸಾಧ್ಯವಾದ ಗುರಿ ನೀಡಿದ ಸೌತ್ ಆಫ್ರಿಕಾ

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

25 Nov 2025 2:54 pm
ಕೊನೆಗೂ ಅಧಿಕಾರ ಹಸ್ತಾಂತರದ ಗುಟ್ಟು ಬಿಚ್ಚಿಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಖರ್ಗೆ ಮತ್ತು ರಾಹುಲ್ ಗಾಂಧಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯ ಮಧ್ಯೆ, ಡಿಕೆ ಶಿವಕುಮಾರ್ ತಮ್ಮ ಕಷ್ಟದ ದಿನಗಳ ಜನರ ಬೆಂಬಲ ಸ್ಮರಿಸಿದ್ದಾರೆ. ಪಕ್ಷದ ಘನತೆ ಮತ್ತು ಒಗ್ಗಟ್ಟಿಗೆ ಆದ್ಯತೆ ನೀಡುವುದ

25 Nov 2025 2:49 pm
ಮುಂದಿನ ವರ್ಷ 5,000 ರೂ ಡಾಲರ್​ಗೆ ಏರಲಿದೆ ಚಿನ್ನದ ಬೆಲೆ; ಭಾರತದಲ್ಲಿ ಎಷ್ಟು ಹೆಚ್ಚಬಹುದು ಇದರ ಬೆಲೆ?

Gold rate prediction for 2026: ಚಿನ್ನದ ಬೆಲೆ ಈ ವರ್ಷ (2025) ಶೇ. 54ರಷ್ಟು ಹೆಚ್ಚಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಅದು ಕಂಡ ದಾಖಲೆ ಏರಿಕೆ. ಈ ವರ್ಷ ಚಿನ್ನದ ಬೆಲೆ ಔನ್ಸ್​ಗೆ 4,000 ಡಾಲರ್ ಗಡಿ ದಾಟಿದೆ. 2026ರಲ್ಲಿ ಅದು 5,000 ಡಾಲರ್ ಮುಟ್ಟಬಹುದು. ಭಾರತದಲ್ಲಿ ಚ

25 Nov 2025 2:46 pm
ಅಪರೂಪದ ಕಾಯಿಲೆಯಿಂದ ಬೇಸತ್ತು ದಯಾಮರಣಕ್ಕೆ ಮುಂದಾದ 25 ವರ್ಷದ ಯುವತಿ

ಅಡಿಲೇಡ್‌ನ ಅನ್ನಾಲೀಸ್ ಹಾಲೆಂಡ್ (25) ಎಂಬ ಯುವತಿ ಅಪರೂಪದ ಆಟೋಇಮ್ಯೂನ್ ಆಟೋನೊಮಿಕ್ ಗ್ಯಾಂಗ್ಲಿಯೊಪತಿ (AAG) ರೋಗದಿಂದ ಬಳಲುತ್ತಿದ್ದಾರೆ. ಗುಣಪಡಿಸಲಾಗದ ಈ ಕಾಯಿಲೆಯು ನರಮಂಡಲವನ್ನು ಬಾಧಿಸಿ ತೀವ್ರ ನೋವು ನೀಡುತ್ತಿದೆ. ಹಲವು ವರ

25 Nov 2025 2:42 pm
Tata Sierra Price: ಅಟೋ ಮಾರುಕಟ್ಟೆ ಶೇಕ್..: ಕೇವಲ 11.49 ಲಕ್ಷ ರೂ.ಗೆ ಟಾಟಾ ಸಿಯೆರಾ ಬಿಡುಗಡೆ

Tata Sierra SUV launch: ಟಾಟಾ ಮೋಟಾರ್ಸ್‌ನ ಐಕಾನಿಕ್ SUV ಸಿಯೆರಾ ಮತ್ತೆ ಬಂದಿದೆ. ಇದು 11.49 ಲಕ್ಷ ಆರಂಭಿಕ ಎಕ್ಸ್-ಶೋರೂಂ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಸಿಯೆರಾ ಹಲವಾರು ಪ್ರಮಾಣಿತ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

25 Nov 2025 2:33 pm
ಇನ್ಮುಂದೆ ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲೂ ‘KMF ನಂದಿನಿ’ಹವಾ

ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲಿಯೂ ಇನ್ನು ಮುಂದೆ ಕೆಂಎಂಎಫ್​​ ನಂದಿನಿ ಹವಾ ಶೂರುವಾಗಲಿದೆ. ನಂದಿನಿ ತುಪ್ಪ ರಫ್ತು ಮಾಡುವ ವಾಹನಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿ ಬಳಿ ಚಾಲನೆ ನೀಡಿದ್ದಾರೆ

25 Nov 2025 2:24 pm
ರಶ್ಮಿಕಾ ಬಹು ನಿರೀಕ್ಷೆ ಇಟ್ಟಿದ್ದ ‘ದಿ ಗರ್ಲ್​​ಫ್ರೆಂಡ್’ ಕತೆ ಏನಾಯ್ತು? ಒಟಿಟಿಗೆ ಯಾವಾಗ?

Rashmika Mandanna: ರಶ್ಮಿಕಾ ಮಂದಣ್ಣ ಹೆಚ್ಚು ನಟಿಸಿರುವುದು ನಾಯಕ ಪ್ರಧಾನ ಸಿನಿಮಾಗಳಲ್ಲಿ ಮಾತ್ರ. ಅಲ್ಲಿ ಅವರಿಗೆ ಹೆಚ್ಚೇನೂ ಕೆಲಸ ಇರುತ್ತಿರಲಿಲ್ಲ. ಕೆಲ ಹಾಡು, ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಿದರೆ ಸಾಕಿತ್ತು. ಆದರೆ ಅವರು ಇದೇ ಮೊ

25 Nov 2025 1:53 pm
ಬಿಜೆಪಿ ನಾಯಕರ ‘ಕುದುರೆ ವ್ಯಾಪಾರ’ಆರೋಪಕ್ಕೆ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ಟಕ್ಕರ್​

ಸಿಎಂ ಪಟ್ಟಕ್ಕಾಗಿ ಸ್ವಪಕ್ಷದ ಶಾಸಕರಿಗೇ ಕಾಂಗ್ರೆಸ್​​ ನಾಯಕರು 50-100 ಕೋಟಿ ರೂ. ಆಫರ್​ ಮಾಡುತ್ತಿದ್ದಾರೆ ಎಂಬ ಬಿಜೆಪಿಗರ ಹೇಳಿಕೆಗೆ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಜೊತೆಗೆ ಪಕ್ಷದಲ್ಲಿ ನಡೆಯುತ್ತಿರುವ ಪ್ರಸಕ

25 Nov 2025 1:41 pm
ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಗಂಗಾಧರ್ ಎಂಬವರ ವಿರುದ್ಧ ಬೆಂಗಳೂರಿನ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಆರೋಪ ಮಾಡಿದ್ದಾರೆ. ಸದ್ಯ ಈ ಪ್ರಕರಣ ತೀವ್ರ ಚರ್ಚೆಗೆ ಗ್ರ

25 Nov 2025 1:40 pm
ಹೋಂವರ್ಕ್​ ಮಾಡಿಲ್ಲವೆಂದು ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ನೇತು ಹಾಕಿದ ಶಿಕ್ಷಕಿಯರು

ಹೋಂವರ್ಕ್​ ಮಾಡಿಲ್ಲವೆಂದು ವಿದ್ಯಾರ್ಥಿ(Student)ಯನ್ನು ಶಿಕ್ಷಕರು ಮರಕ್ಕೆ ನೇತು ಹಾಕಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಛತ್ತೀಸ್​ಗಢದ ಸೂರಜ್​​ಪುರ ಜಿಲ್ಲೆಯಲ್ಲಿ ಹನ್ಸ್ ವಾಹಿನಿ ವಿದ್ಯಾ ಮಂದಿರ ಶಾಲೆಯ ಇಬ್ಬರು ಶಿಕ್ಷ

25 Nov 2025 1:34 pm
Manikarnika Ghat Mystery: ಕಾಶಿಯಲ್ಲಿ ಚಿತಾಭಸ್ಮದ ಮೇಲೆ ಸಂಖ್ಯೆ ’94’ನ್ನು ಬರೆಯುವುದು ಏಕೆ?

ಕಾಶಿ, ಮೋಕ್ಷದ ನಗರ, ಇಲ್ಲಿನ ಮಣಿಕರ್ಣಿಕಾ ಘಾಟ್‌ನಲ್ಲಿ ಮೃತದೇಹ ದಹನದ ನಂತರ ಚಿತಾಭಸ್ಮದ ಮೇಲೆ '94' ಸಂಖ್ಯೆಯನ್ನು ಬರೆಯುವ ವಿಶಿಷ್ಟ ಸಂಪ್ರದಾಯವಿದೆ. ಇದು 94 ನಿಯಂತ್ರಿತ ಕರ್ಮಗಳು ಮುಕ್ತವಾಗಿವೆ ಎಂದು ಸಂಕೇತಿಸುತ್ತದೆ. ಉಳಿದ 6 ಕ

25 Nov 2025 1:32 pm
500 ರನ್​ಗಳ ಮುನ್ನಡೆ…ಸರಣಿ ಸೋಲಿನತ್ತ ಟೀಮ್ ಇಂಡಿಯಾ

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

25 Nov 2025 1:24 pm
Video: ದಕ್ಷಿಣ ಭಾರತದಲ್ಲಿ ಹುಟ್ಟಿ ಉತ್ತರ ಭಾರತದಲ್ಲಿ ಸತ್ತ ಇಡ್ಲಿ; ಇದು ಇಡ್ಲಿಯ ದುರಂತ ಕಥೆ

ದಕ್ಷಿಣ ಭಾರತದ ನೆಚ್ಚಿನ ಉಪಾಹಾರಗಳಲ್ಲಿ ಇಡ್ಲಿ ಕೂಡ ಒಂದು. ಬಿಸಿ ಬಿಸಿಯಾದ ಮೃದುವಾದ ಇಡ್ಲಿಗೆ ಚಟ್ನಿ ಹಾಕಿ ಸವಿದರೆ ಹೊಟ್ಟೆ ಹಾಗೂ ಮನಸ್ಸಿಗೂ ತೃಪ್ತಿ. ಆದರೆ ಇದೀಗ ಉತ್ತರ ಭಾರತದಲ್ಲಿ ಇಡ್ಲಿಯಿಂದ ತಯಾರು ಮಾಡುವ ಖಾದ್ಯದ ವಿಡಿ

25 Nov 2025 1:01 pm
ಬಿಗ್ ಬಾಸ್​ಗೆ ವೈಲ್ಡ್​ ಕಾರ್ಡ್ ಮೂಲಕ ಮತ್ತಷ್ಟು ಸ್ಪರ್ಧಿಗಳ ಎಂಟ್ರಿ?

ಬಿಗ್ ಬಾಸ್ ಕನ್ನಡ ಮನೆಗೆ ಮತ್ತಷ್ಟು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ ನೀಡಲು ಸಜ್ಜಾಗಿದ್ದಾರೆ. 60 ದಿನಗಳನ್ನು ಪೂರೈಸಿರುವ ಶೋ ಅನ್ನು 118 ದಿನಗಳಿಗೆ ವಿಸ್ತರಿಸಲಾಗಿದೆಯಂತೆ. ಕೆಲ ಅತಿಥಿಗಳು ಮನೆಗೆ ಭೇಟಿ ನೀಡುತ್ತಿದ್ದು, ಅ

25 Nov 2025 12:56 pm
ಒಂದೇ ಓವರ್​ನಲ್ಲಿ ಟೆಸ್ಟ್ ಪಂದ್ಯ ಗೆಲ್ಲಲು ಸಾಧ್ಯವಿಲ್ಲ: ಪಂತ್​ಗೆ ಕ್ಲಾಸ್..!

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

25 Nov 2025 12:53 pm
ಕ್ರೆಡಿಟ್ ಸ್ಕೋರ್ ಮಾತ್ರವಲ್ಲ, ನಿಮ್ಮ ಡಿಟಿಐ ಅನ್ನೂ ಪರಿಶೀಲಿಸುತ್ತವೆ ಬ್ಯಾಂಕುಗಳು; ಏನಿದು ಡಿಟಿಐ?

Credit score and DTI score for personal loan: ಬ್ಯಾಂಕುಗಳು ಪರ್ಸನಲ್ ಲೋನ್ ನೀಡುವ ವಿಚಾರದಲ್ಲಿ ಬಹಳ ಹುಷಾರಾಗಿರುತ್ತವೆ. ಬಹಳ ರಿಸ್ಕ್ ಇರುವ ಲೋನ್ ಇದು. ಯಾರಂದವರಿಗೆ, ಕೇಳಿದಷ್ಟು ಪರ್ಸನಲ್ ಲೋನ್ ಕೊಡುವುದಿಲ್ಲ. ಕೂಲಂಕಷವಾಗಿ ಪರಿಗಣಿಸಿ ರಿಸ್ಕ್ ಅಂಶಗ

25 Nov 2025 12:49 pm
ಸಹ ಸ್ಪರ್ಧಿಯ ಬಗ್ಗೆ ಸಂಜನಾ ಹೇಳಿಕೆ, ಒಡೆದು ಇಬ್ಭಾಗವಾದ ಬಿಗ್​​ಬಾಸ್ ಮನೆ

Sanjana Galrani: ಬಿಗ್​​ಬಾಸ್ ತೆಲುಗು ಮನೆಯಲ್ಲಿ 11 ವಾರದಿಂದಲೂ ಮನೆಯಲ್ಲಿರುವ ಸಂಜನಾ ಗಲ್ರಾನಿ ತಮ್ಮ ಭಿನ್ನ ರೀತಿಯ ಆಟದಿಂದ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. ತಮಾಷೆಯ ಜೊತೆಗೆ ಜಗಳ ಮಾಡುತ್ತಾ, ಪರಸ್ಪರರ ಬಗ್ಗೆ ದೂರುಗಳನ್ನು ಹೇಳ

25 Nov 2025 12:46 pm
ಬೆಂಗಳೂರಿನಲ್ಲಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ; ವಿದೇಶಿ ಪೆಡ್ಲರ್ ಬಂಧನ

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 23 ಕೋಟಿ ರೂ. ಮೌಲ್ಯದ 11 ಕೆಜಿಗೂ ಹೆಚ್ಚು ಡ್ರಗ್ಸ್ ಜಪ್ತಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗ

25 Nov 2025 12:42 pm
500 ವರ್ಷಗಳಲ್ಲಿ ಒಂದು ಕ್ಷಣವೂ ವಿಚಲಿತವಾಗದೆ ನಡೆಸಿದ ಯಾಗ ಇದು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮಾತು

ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬ

25 Nov 2025 12:40 pm
15 ದಿನಗಳ ಕಾಲ ಈ ಒಂದು ಅಭ್ಯಾಸ ರೂಢಿಸಿಕೊಂಡ್ರೆ ನಿಮ್ಮಲ್ಲಾಗುವ ಬದಲಾವಣೆಯನ್ನು ನೀವೇ ನಂಬಲ್ಲ!

ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಅನೇಕ ರೀತಿಯ ರೋಗಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿರುತ್ತದೆ. ಆದರೆ, ಅವುಗಳ ಉಪಯೋಗಗಳ ಬಗ್ಗೆ ನಮಗೆ ತಿಳಿದಿರ

25 Nov 2025 12:40 pm
ಬ್ಯಾಂಕ್​ಗಳ​ ರಾಬರಿ ಪ್ರಕರಣ: ಅಂತಾರಾಜ್ಯ ಕಳ್ಳರು ಅಂದರ್​; ಹಣ, ಬಂಗಾರ ಸೀಜ್​

ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಎಸ್​ಬಿಐ ಕಾಕನೂರು ಮತ್ತು ಕುಳಗೇರಿ ವೀರಪುಲಿಕೇಶಿ ಬ್ಯಾಂಕ್ ದರೋಡೆ ಪ್ರಕರಣಗಳ ಸಂಬಂಧ ಬಾಗಲಕೋಟೆ ಜಿಲ್ಲಾ ಪೊಲೀಸರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ಇಬ್ಬರು ಆರ

25 Nov 2025 12:37 pm
Bank Holidays: ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ; ಇಲ್ಲಿದೆ ಪಟ್ಟಿ

Bank holidays list on 2025 December: ಆರ್​ಬಿಐ ಕ್ಯಾಲೆಂಡರ್ ಪ್ರಕಾರ 2025ರ ಡಿಸೆಂಬರ್ ತಿಂಗಳಲ್ಲಿ ಒಟ್ಟು 18 ದಿನಗಳು ಬ್ಯಾಂಕುಗಳಿಗೆ ರಜೆ ಇದೆ. ಇದರಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಒಂದು ಸಾರ್ವತ್ರಿಕ ರಜೆಯೂ ಸೇರಿದೆ. ಹಾಗೆಯೇ, ಆರು ಶನಿವಾರ ಮತ್ತು ಭಾನು

25 Nov 2025 12:02 pm
ನವೆಂಬರ್ 30 ರಂದು ಇತಿಹಾಸ ಸೃಷ್ಟಿಸಲಿದ್ದಾರೆ ರೋಹಿತ್ ಶರ್ಮಾ –ವಿರಾಟ್ ಕೊಹ್ಲಿ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಮ್ಯಾಚ್ ರಾಂಚಿಯಲ್ಲಿ ನಡೆದರೆ, ದ್ಬಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್​ಪುರದಲ್ಲಿ ನಡೆಯಲಿದೆ. ಇನ್ನು ಮ

25 Nov 2025 12:00 pm
ನ್ಯಾನೋ ಬನಾನಾ ಬಳಸಿ ನಕಲಿ ಪ್ಯಾನ್, ಆಧಾರ್ ಸೃಷ್ಟಿಸಿದ ಟೆಕ್ಕಿ; ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರಿನ ಟೆಕ್ಕಿಯೊಬ್ಬರು ಗೂಗಲ್‌ನ ಜೆಮಿನಿ AI ನ ನ್ಯಾನೋ ಬನಾನಾ ತಂತ್ರಜ್ಞಾನ ಬಳಸಿ ನಕಲಿ PAN ಮತ್ತು ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿದ್ದಾರೆ. AI ನೀಡಿದ ಚಿತ್ರಗಳನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿ

25 Nov 2025 11:52 am
Spiritual Guidance: ಸತ್ತವರ ಈ ಮೂರು ವಸ್ತುಗಳನ್ನು ಎಂದಿಗೂ ಮನೆಯಲ್ಲಿ ಇಡಬೇಡಿ

ಮರಣ ಹೊಂದಿದವರ ವಸ್ತುಗಳನ್ನು ಮನೆಯಲ್ಲಿ ಇಡುವ ಅಥವಾ ಬಳಸುವ ವಿಷಯದಲ್ಲಿ ಜಾಗರೂಕರಾಗಿರಬೇಕು. ವಿಶೇಷವಾಗಿ, ಮೃತರ ಬಟ್ಟೆ, ಒಡವೆಗಳು ಮತ್ತು ವಾಚ್‌ಗಳನ್ನು ಉಪಯೋಗಿಸುವುದು ಶುಭವಲ್ಲ. ಅವು ನಕಾರಾತ್ಮಕ ಶಕ್ತಿ ಮತ್ತು ಮಾನಸಿಕ ಅಶಾ

25 Nov 2025 11:51 am
ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜಾರೋಹಣ, ಪ್ರಧಾನಿ ಮೋದಿಯಿಂದ ಉದ್ಘಾಟನೆ ಲೈವ್

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುತ್ತಿದ್ದು, ಅದರ ವಿಡಿಯೋ ಇಲ್ಲಿದೆ. ಧರ್ಮ ಧ್ವಜಾರೋಹಣ ಮಾ

25 Nov 2025 11:51 am