Daily Horoscope 19 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಗುರುವಾರ ಲೆಕ್ಕಾಚಾರ, ಹೊಸ ಉದ್ಯೋಗ, ಸಮನ್ವಯತೆ, ಕೌಶಲ, ಪ್ರೇಮ, ಪಕ್ಷಪಾತ, ಕೃಷಿ, ಮಾರಾಟ ಇವೆಲ್ಲ ಇಂದಿನ ವಿಶೇಷ.
Daily Numerology February 19: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 19: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 19: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
ಐಐಟಿ ಬಾಂಬೆಯಲ್ಲಿ ತರಗತಿಯ ಮೇಜಿನ ಮೇಲೆ ನಾಯಿ ನಿಂತಿರುವ ವಿಡಿಯೋ ವೈರಲ್ ಆಗಿದೆ. 'ಕೊನೆಗೂ ಡಾಗೇಶ್ ಭಾಯ್ಗೆ ಟೇಬಲ್ ಸಿಕ್ಕಿತು' ಎಂದು ಹಲವರು ಕಮೆಂಟ್ ಮಾಡಿ ಹಾಸ್ಯ ಮಾಡಿದ್ದಾರೆ. ಈ ವಿಡಿಯೋ ಇಂಟರ್ನೆಟ್ನಲ್ಲಿ ಸಂಚಲನ ಸೃಷ್ಟಿ
ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ
India vs Netherlands T20 WC: ಟಿ20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ 17 ರನ್ಗಳ ಗೆಲುವು ಸಾಧಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಗಳಿಸಿ ಸೂಪರ್ 8
ಬೆಂಗಳೂರಿನಲ್ಲಿ ಬಿ-ಖಾತಾ ಆಸ್ತಿಗಳನ್ನು ಎ-ಖಾತಾಗೆ ಪರಿವರ್ತಿಸುವ ಆನ್ಲೈನ್ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿವೆ ಎನ್ನಲಾಗುತ್ತಿದೆ. ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸಿದ್ದರೂ, ವೆಬ್ಸೈಟ್ನಲ್ಲಿ ಮಾತ್ರ ಪೇಮೆ
ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನ
‘ಉರಿ’ ಸಿನಿಮಾ ರೀತಿಯೇ ಆಪರೇಷನ್ ಸಿಂದೂರ್ ಕುರಿತು ಬಾಲಿವುಡ್ನಲ್ಲಿ ಸಿನಿಮಾ ನಿರ್ಮಾಣ ಆಗಲಿದೆ. ಖ್ಯಾತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ಭೂಷಣ
ನರೇಂದ್ರ ಮೋದಿ ಅವರು AI ಶೃಂಗಸಭೆ ನಡೆಯುವ ಸ್ಥಳವಾದ ದೆಹಲಿಯ ಭಾರತ್ ಮಂಟಪಕ್ಕೆ ಆಗಮಿಸಿದ ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಅವರು ಭಾರತ್ ಮಂಟಪದಲ್ಲಿ ಭಾರತೀಯ ಕಲೆ, ಸಂಸ್ಕೃತಿಯನ್ನು ಬಿತ್ತರಿಸುವ ಸಾಂಸ್ಕೃತಿಕ ಪ್
ಭಾರತದಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಗಾಗಿ ನವದೆಹಲಿಯ ಭಾರತ್ ಮಂಟಪಕ್ಕೆ ಹಲವು ದೇಶಗಳ ಗಣ್ಯರು ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಗಣ್ಯರು ಮತ್ತು ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಂಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗ
ರಾತ್ರಿ ಸಮಯ ಹೋಗಿದ್ದೆ ಗೊತ್ತಾಗುವುದಿಲ್ಲ ಎನ್ನುವವರ ಸಂಖ್ಯೆ ಹೆಚ್ಚಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ನಾನಾ ಕಸರತ್ತು ಮಾಡುವವರು ನಿದ್ರೆ ಮಾತ್ರ ಸರಿಯಾಗಿ ಮಾಡುವುದಿಲ್ಲ. ಅಷ್ಟೇ ಅಲ್ಲ, ಪ್ರತಿನಿತ್ಯ ಒಂದೇ ಸಮಯಕ್ಕೆ ಊಟ, ನಿದ
ಕರ್ನಾಟಕದಲ್ಲಿ ಮರ್ಯಾದಾ ಹತ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಮರ್ಯಾದೆಗೇಡು ಹತ್ಯೆ ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿದೆ. ಇದರ ನಡುವೆ ಕೊಪ್ಪಳದಲ್ಲಿ ಇಂದು (ಫೆಬ್ರವರಿ 18) ಮರ್ಯಾದ
ಚೆಕ್ ಬೌನ್ಸ್ ಕೇಸ್ನಲ್ಲಿ ತಿಹಾರ್ ಜೈಲಿಗೆ ಹೋಗಿದ್ದ ರಾಜ್ಪಾಲ್ ಯಾದವ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಾಮೀನು ಪಡೆದು ಹೊರಗೆ ಬಂದಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನಕ್ಕೆ ಪ್ರ
ಸ್ನೇಹಿತರೊಂದಿಗೆ ನಿರಾಳವಾಗಿ ಆಡುತ್ತಿದ್ದಾಗ ಮತ್ತೊಬ್ಬರು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯ್ಪುರದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ 55 ವರ್ಷದ ಉದ್ಯಮಿ ಸಾವನ್ನಪ್ಪಿದ್ದಾರೆ. ಅವರನ್ನು
ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ವಿಡಿಯೋ ವೈರಲ್ ಆಗಿತ್ತು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಈಗ ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜ
ದೆಹಲಿಯ ದ್ವಾರಕಾದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 23 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಈ ಅಪಘಾತಕ್ಕೂ ಮುನ್ನ ಅತಿವೇಗದಲ್ಲಿ ಚಲಿಸುತ್ತಿದ್ದ ಎಸ್ಯುವಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡ್ರೈವಿಂಗ್ ಲೈಸೆನ
ರಾಜ್ಯದಲ್ಲಿ ಮ್ಯೂಲ್ ಬ್ಯಾಂಕ್ ಅಕೌಂಟ್ಗಳ ವಿರುದ್ಧ ಸೈಬರ್ ಕಮಾಂಡ್ ವಿಭಾಗದ ಅಧಿಕಾರಿಗಳು ಸಮರ ಸಾರಿದ್ದು, ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ಸದ್ಯ ನೂರಾರು ಮ್ಯೂಲ್ ಬ್ಯಾಂಕ್ ಅಕೌಂಟ್ಗಳನ್ನು ಪತ್ತೆ ಮಾಡಿದ್ದಾರೆ. ಈ ಅಕೌಂ
Abhishek Sharma's T20 WC Nightmare: ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ. ಸತತ ಮೂರು ಪಂದ್ಯಗಳಲ್ಲಿ ಡಕ್ ಔಟ್ ಆಗಿ ಅನಗತ್ಯ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕಳಪೆ ಶಾಟ್
ಆದಿತ್ಯ, ರವಿಶಂಕರ್, ಪ್ರಕಾಶ್ ರಾಜ್ ಮುಂತಾದವರು ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ನಾದಬ್ರಹ್ಮ ಹಂಸಲೇಖ ಅವರು ಟ್ರೇಲರ್ ಅನಾವರಣ ಮಾಡಿದ್ದಾರೆ. ಸಿನಿಮಾದ ಕಥೆ ಏನು ಎಂಬ ಸುಳಿವನ್ನ
Baba Ramdev explains health benefits from doing Pranayama regularly: ಪ್ರಾಣಾಯಾಮವು ಭಾರತೀಯ ಯೋಗ ಸಂಪ್ರದಾಯದ ಪ್ರಮುಖ ಭಾಗವಾಗಿದೆ. ದೇಹ ಮತ್ತು ಮನಸ್ಸು ಎರಡನ್ನೂ ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಯೋಗ ಗುರು ಬಾಬಾ ರಾಮದೇವ್ ಶಿಫಾರಸು ಮಾಡಿದ ಕೆಲವು ಪ
AI ಶೃಂಗಸಭೆಯಲ್ಲಿ ಚೀನೀ ರೋಬೋಡಾಗ್ ಅನ್ನು ತಮ್ಮದೆಂದು ಪ್ರದರ್ಶಿಸಿದ್ದ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ವಿವಾದಕ್ಕೀಡಾಗಿತ್ತು. ಬಳಿಕ ಆ ವಿಶ್ವವಿದ್ಯಾಲಯದ ಮಳಿಗೆಯನ್ನು ಶೃಂಗಸಭೆಯಿಂದ ತೆರವುಗೊಳಿಸಲಾಗಿತ್ತು. ಇದರಿಂದ ಗಾ
ಊಟ ಮಾಡಿಲ್ಲಾ ಅಂದ್ರು ಮೊಬೈಲ್, ಹಠ ಮಾಡಿದ್ರು ಮೊಬೈಲ್, ಮಲಗೋದಕ್ಕೂ ಮೊಬೈಲ್, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್. ಹೀಗೆ ಪೋಷಕರು ಮಕ್ಕಳಿಗೆ ಮೊಬೈಲ್ ಕೊಟ್ಟು ಕೊಟ್ಟು ಇವತ್ತು ಮೊಬೈಲ್ ಅಡಿಕ್ಷನ್ ಮಕ್ಕಳಲ್ಲಿ ಹೆಚ್ಚಾಗಿ
ಪ್ರತಿಯೊಬ್ಬರೂ ಸಹ ನಾವು ಶ್ರೀಮಂತರಾಗಬೇಕು, ಸಮಾಜದಲ್ಲಿ ಒಂದೊಳ್ಳೆ ಸ್ಥಾನಮಾನವನ್ನು ಪಡೆಯಬೇಕು ಎಂದು ಬಯಸುತ್ತಾರೆ. ಇದಕ್ಕಾಗಿ ಕಠಿಣ ಪರಿಶ್ರಮವನ್ನೂ ಪಡುತ್ತಾರೆ. ಕಠಿಣ ಪರಿಶ್ರಮವೊಂದಿದ್ದರೆ ಮಾತ್ರ ಶ್ರೀಮಂತಿಕೆಯನ್ನು ಗ
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ ಮತ್ತು ಎಂಆರ್ಐ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಕ್ರಸ್ನಾ ಕಂಪನಿಗೆ ಸರ್ಕಾರದಿಂದ 140 ಕೋಟಿ ರೂಪಾಯಿ ಬಾಕಿ ಉಳಿದಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ದೂ
ಸಾರ್ವಜನಿಕ ಮೂಲಸೌಕರ್ಯಗಳಿಗೆ ಮೀಸಲಾದ ಸಿಎ ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಹಂಚಿಕೆ ಮಾಡಿರುವುದು ಭ್ರಷ್ಟಾಚಾರದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ. ಬಡ
ಋತುಚಕ್ರದ ಸಮಯದಲ್ಲಿ ಪ್ರತಿನಿತ್ಯ ಸೇವಿಸುವ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಏಕೆಂದರೆ ಇದು ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಸರಿಯಾದ ಆಹಾರ ನೋವು ಮತ್ತು ದೌರ್ಬಲ್ಯವನ್ನು ಕಡಿಮೆ ಮ
Pakistan Qualifies for T20 World Cup Super 8: 2026ರ ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ನಮೀಬಿಯಾವನ್ನು 102 ರನ್ಗಳಿಂದ ಸೋಲಿಸಿ ಪಾಕಿಸ್ತಾನ ಸೂಪರ್ 8 ಹಂತಕ್ಕೆ ಪ್ರವೇಶಿಸಿದೆ. ಸಾಹಿಬ್ಜಾದಾ ಫರ್ಹಾನ್ ಅಜೇಯ ಶತಕ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾ
ಕಲುಷಿತ ನೀರಿನಿಂದ ಹರಡುವ ಕಾಯಿಲೆಗಳಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಟೈಫಾಯ್ಡ್ ಮತ್ತು ಅತಿಸಾರ ಪ್ರಕರಣಗಳು ಹೆಚ್ಚಾಗಿದ್ದು, ಗ್ರಾಮೀಣ ಪ್ರದೇಶಗಳಿಗಿಂತಲೂ ನಗರದಲ್ಲೇ ಹೆಚ್ಚು ವ
Rashmika Mandanna and Vijay Deverakonda: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರುಗಳು ಫೆಬ್ರವರಿ 26 ರಂದು ಮದುವೆ ಆಗುತ್ತಿದ್ದಾ. ಅದಾದ ಬಳಿಕ ಅವರು ಅದ್ಧೂರಿ ರಿಸೆಪ್ಷನ್ ಅನ್ನು ಸಹ ಆಯೋಜನೆ ಮಾಡಿದ್ದಾರೆ. ಇದೀಗ ರಶ್ಮಿಕಾ ಮತ್ತು ವಿಜಯ್ ಅವರ ಮದ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿರುವ ಭಾರತ ತಂಡ ನೆದರ್ಲ್ಯಾಂಡ್ಸ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯ ಆಡುತ್ತಿದೆ. ಸೂಪರ್-8 ಹಂತಕ್ಕೆ ಅರ್ಹತೆ ಪಡೆದಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಮುಂದಿನ
Vianai systems CEO Vishal Sikka speaks of AI disruption and opportunities: ಎಐನಿಂದ ಹೊಸ ಉದ್ಯೋಗ ಸಾಧ್ಯತೆಗಳು ಹುಟ್ಟಿಕೊಳ್ಳುತ್ತವೆ ಎಂದು ವಿಯಾನ್ಎಐ ಸಿಸ್ಟಮ್ಸ್ನ ಸಿಇಒ ವಿಶಾಲ್ ಸಿಕ್ಕಾ ಹೇಳಿದ್ದಾರೆ. ಎಐನಿಂದ ಉದ್ಯೋಗಗಳು ನಶಿಸುತ್ತವೆ ಎನ್ನುವ ಆತಂಕದ ನಡುವೆ ವಿ
ಗದಗನ ಬಿಂಕದಕಟ್ಟಿ ಮೃಗಾಲಯದಲ್ಲಿ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಇತರ ಪ್ರಾಣಿಗಳಿಗೆ ಸೋಂಕು ಹರಡದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಹಿಮೋರೇಜಿಕ್ ಸೆಪ್ಟಿಸಿಮಿಯಾ ಸೋಂಕು ಪತ್ತೆಯಾದ ನಂತರ, ಸಸ್ಯಹಾ
ಬೆಂಗಳೂರಿನಲ್ಲಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಲೇಔಟ್ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಬಸ್ ಧಗಧಗಿಸಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕ
India vs Netherlands, T20 world Cup 2026 Live Score Updates: ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಅಂತಿಮ ಗ್ರೂಪ್ ಎ ಪಂದ್ಯ ಅಹಮದಾಬಾದ್ನಲ್ಲಿ ನಡೆಯುತ್ತಿದೆ. ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಇದು ಎರಡೂ ತಂಡಗಳ ನಡುವಿನ ಐದನೇ ಮುಖಾಮುಖಿಯಾಗಿದೆ. ಹಾಗೆ
Rana Daggubati: ರಾಣಾ ದಗ್ಗುಬಾಟಿ, ಪ್ರಭಾಸ್ಗಿಂತಲೂ ಹುರಿಗಟ್ಟಿದ ದೇಹವನ್ನು ‘ಬಾಹುಬಲಿ’ ಸಿನಿಮಾಕ್ಕಾಗಿ ತಯಾರು ಮಾಡಿಕೊಂಡಿದ್ದರು ರಾಣಾ ದಗ್ಗುಬಾಟಿ. ‘ಬಾಹುಬಲಿ’ ಬಳಿಕ ಹಲವು ಮಾಸ್ ಸಿನಿಮಾ ಆಫರ್ಗಳು ರಾಣಾ ದಗ್ಗುಬಾಟಿಗೆ ಬಂದಿ
Google CEO Sundar Pichai announces India-America Connect initiative: ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತ-ಅಮೆರಿಕ ಕನೆಕ್ಟ್ ಉಪಕ್ರಮವನ್ನು ಘೋಷಿಸಿದ್ಧಾರೆ. ಸಮಿಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡಿದ್ದ ಪಿಚ
ಬಾಯಿಗೆ ಬಂದಂತೆ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಈಗ ಕ್ಷಮೆ ಕೇಳಿದ್ದಾರೆ. ಪುನೀತ್ ರಾಜ್ಕುಮಾರ್, ಧ್ರುವ ಸರ್ಜಾ ಮುಂತಾದವರ ಬಗ್ಗೆ ತಾವು ಮಾತಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಇನ್ನೂ ಹಲವು ವರ್
ಪಂಜಾಬ್ನ ವಿವಾಹದ ಸಂದರ್ಭದಲ್ಲಿ ದಂಪತಿಯ ಮೇಲೆ ನೋಟುಗಳ ಬಂಡಲ್ಗಳನ್ನು ಸುರಿಸಿದ ಅನಿವಾಸಿ ಭಾರತೀಯ ಅತಿಥಿಗಳ ವಿಡಿಯೋ ವೈರಲ್ ಆಗಿದೆ. ವಧು-ವರರ ಮೇಲೆ ನೋಟಿನ ಬಂಡಲ್ಗಳನ್ನೇ ಎಸೆಯುತ್ತಾ ಹಣದ ಮಳೆ ಸುರಿಸಿರುವ ಅತಿಥಿಗಳ ವಿಡಿ
ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇನ್ನೇನು ಕೆಲ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಅಕ್ರಮ ವೋಟ್ ಹಾವಳಿ ಹೆಚ್ಚಾಗಿದೆ. ಒಂದೇ ಕ್ಷೇತ್ರದಲ್ಲಿ 7 ಸಾವಿರಕ್ಕೂ ಅಧಿಕ ಡಬಲ್
Amitabh Bachchan: ಅಮಿತಾಬ್ ಬಚ್ಚನ್ ಅವರು ಅತ್ಯದ್ಭುತ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಅಮಿತಾಬ್ ಬಚ್ಚನ್ ಅವರು ಹಲವು ವರ್ಷಗಳಿಂದಲೂ ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳ ಮೇಲೆ ಹೂಡಿಕೆ ಮಾಡಿಕೊಂಡು ಬಂದಿರುವುದು ಮಾತ್ರವೇ
ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ಪತ್ನಿಯನ್ನೇ(Wife) ಕೊಲೆ ಮಾಡಿದ ಘಟನೆ ಬೆಂಗಳೂರು (Bengaluru) ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್ ರಾವ್ (7
Sahibzada Farhan's Maiden T20 Century: ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಶತಕ ಬಾರಿಸಿದರು. ಕೇವಲ 58 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿ, ಪಾಕಿಸ್ತಾನ
ವಿಜಯಪುರದ ದೇವರಹಿಪ್ಪರಗಿಯಲ್ಲಿ ಪತಿಯೇ ತನ್ನ ಪತ್ನಿಯನ್ನು ಸಾಲದ ವಿಚಾರಕ್ಕೆ ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಶವವನ್ನು ಮನೆ ಆವರಣದಲ್ಲೇ ಹೂತು, ಬಳಿಕ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ಸುಳ
JC: University: ಜೆಸಿ ಸಿನಿಮಾದ ನಾಯಕ ಪ್ರಖ್ಯಾತ್ ಇತ್ತೀಚೆಗೆ ಸಾರ್ವಜನಿಕವಾಗಿ ಮಚ್ಚು ಹಿಡಿದಿದ್ದ ವಿಡಿಯೋ ವೈರಲ್ ಆಗಿತ್ತು. ಯಾರೋ ಅಭಿಮಾನಿ ಕೊಟ್ಟ ಮಚ್ಚನ್ನು ನಟ ಪ್ರಖ್ಯಾತ್ ಹಿಡಿದುಕೊಂಡಿದ್ದರು. ಈ ಘಟನೆಯ ಬಗ್ಗೆ ಪೊಲೀಸರು ಸ್ವಯಂ ಪ
ಆಸ್ಟ್ರೇಲಿಯಾದ ಜೀಲಾಂಗ್ನಲ್ಲಿ ಭಾರತೀಯ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಜಿಮ್ನಿಂದ ಹೊರಬರುವಾಗ ಮೂವರು ವ್ಯಕ್ತಿಗಳಿಂದ ಹಲ್ಲೆಗೊಳಗಾದ ಹರ್ಮನ್, ಗಂಭೀರ ಗಾಯಗಳಾಗಿದ್ದು ಶಸ್ತ್ರಚಿಕಿತ
‘ಲವ್ ಮಾಕ್ಟೇಲ್ 3’ ಸಿನಿಮಾದಿಂದ ‘ಒಬ್ಬಂಟಿಯಾದೆ ನಾ’ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದೆ. ಸಿನಿಮಾಗೆ ಸಂಗೀತ ಸಂಯೋಜಿಸಿರುವ ನಕುಲ್ ಅಭ್ಯಂಕರ್ ಅವರೇ ಈ ಗೀತೆಯನ್ನು ಹಾಡಿದ್ದಾರೆ. ರಾಘವೇಂದ್ರ ಕಾಮತ್ ಅವರು ಸಾಹಿತ್ಯ ಬರೆದಿದ್ದಾ
Ranji Trophy Semi-final: ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ 2025-26 ರಣಜಿ ಟ್ರೋಫಿ ಸೆಮಿಫೈನಲ್ನಲ್ಲಿ ಕರ್ನಾಟಕ, ಉತ್ತರಾಖಂಡ ವಿರುದ್ಧ ಭಾರಿ ಹಿಡಿತ ಸಾಧಿಸಿದೆ. ಸ್ಮರಣ್ ರವಿಚಂದ್ರನ್ ಎರಡು ಇನ್ನಿಂಗ್ಸ್ಗಳಲ್ಲಿ ಶತಕ ಸಿಡಿಸಿದ್ದು, ದೇವದ
ಪ್ರೀತಿ ಪ್ರೇಮ ಎಂದು ನಂಬಿಸಿ ಕೊನೆಗೆ ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬ ಗಂಭೀರ ಆರೋಪಗಳ ನಡುವೆಯೇ ಬಳ್ಳಾರಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬ
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿಗೆ 3 ಮರಿಗಳು ಜನಿಸಿವೆ. ಈ ವಿಷಯವನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಘೋಷಿಸಿದ್ದಾರೆ. ಇದು ಭಾರತದ ಚೀತಾ ಮರುಪರಿಚಯ ಕಾರ್ಯಕ್ರಮಕ್ಕೆ ಪ್ರಮುಖ ಮೈಲ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಲಾರಿಯನ್ನು ಓವರ್ಟೇಕ್ ಮಾಡುವ ವೇಳೆ ಬೈಕ್ ನಿಯಂ
Ravi Sharma follows Rentvesting strategy for property investment: ಆಸ್ಟ್ರೇಲಿಯಾದಲ್ಲಿರುವ ಭಾರತ ಮೂಲದ ರವಿ ಶರ್ಮಾ (32 ವರ್ಷ) ಸ್ವಂತ ಕಂಪನಿ ಹೊಂದಿರುವ ವ್ಯಕ್ತಿ. ಇವರು ಆಸ್ಟ್ರೇಲಿಯಾದ ವಿವಿಧೆಡೆ 20ಕ್ಕೂ ಅಧಿಕ ಮನೆಗಳ ಮಾಲೀಕರಾಗಿದ್ದಾರೆ. ಆದರೆ, ಸಿಡ್ನಿ ನಗರದಲ್ಲಿ
ರಾಜಸ್ಥಾನದ ಒಂದು ಗ್ರಾಮ ಪಂಚಾಯತ್ ವ್ಯಾಪ್ತಿಯ 15 ಹಳ್ಳಿಯಲ್ಲಿ ಸೊಸೆಯಂದಿರು ಮತ್ತು ಯುವತಿಯರಿಗೆ ಸ್ಮಾರ್ಟ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ. ಆ ಊರುಗಳ ಮಹಿಳೆಯರು ಬೇರೆಯವರೊಂದಿಗೆ ಮಾತನಾಡಲು ಕೀಪ್ಯಾಡ್ ಮೊಬೈಲ್ ಅಥವಾ ಲ
ICC Rankings: 2026ರ ಟಿ20 ವಿಶ್ವಕಪ್ ಸಂದರ್ಭದಲ್ಲಿ ಐಸಿಸಿ ತನ್ನ ಇತ್ತೀಚಿನ ಟಿ20 ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಅಭಿಷೇಕ್ ಶರ್ಮಾ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿ ಮುಂದುವರಿದಿದ್ದರೆ, ಇಶಾನ್ ಕಿಶನ್ ಟಾಪ್ 10 ರೊಳಗ
ಕರ್ನಾಟಕದಲ್ಲಿ ಕಾಂಗ್ರೆಸ್ ಕಚೇರಿಗಳಿಗಾಗಿ ಸಿಎ ಸೈಟ್ಗಳ ಬಳಕೆ ವಿಚಾರ ವಿವಾದ ಸೃಷ್ಟಿಸಿದೆ. ಬಿಜೆಪಿ ನಾಯಕರು 48 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ದೆಹಲಿಯಲ್ಲೂ ಧ್ವನಿ ಎತ್ತಿದ್ದಾರೆ. ಸಾರ್ವಜನಿಕ ಉಪಯೋಗಕ್ಕೆ ಮೀಸಲಾಗಿದ್ದ
ಭಾರತೀಯರ ಅಚ್ಚುಮೆಚ್ಚಿನ 'ಮಾರುತಿ 800' ಕಾರು ಈಗ ಎಲೆಕ್ಟ್ರಿಕ್ ರೂಪದಲ್ಲಿ ಹೊಸ ಅವತಾರ ಕಂಡಿದೆ. ಡಿಜಿಟಲ್ ಕಲಾವಿದ ರಿಷವ್ ಕುಮಾರ್ ಅವರ ಈ ರೆಂಡರ್, ಮೂಲ ಕಾರಿನ ಬಾಕ್ಸಿ ವಿನ್ಯಾಸವನ್ನು ಉಳಿಸಿಕೊಂಡು ಸೈಬರ್ಪಂಕ್ ಮತ್ತು ಫ್ಯೂಚರಿ
ಬಹಳ ಹಿಂದಿನಿಂದಲೂ ಊಟದ ಬಳಿಕ ವೀಳ್ಯದೆಲೆ ತಿನ್ನುವ ಸಂಪ್ರದಾಯವಿದೆ. ಇದು ಬರೀ ಸಂಪ್ರದಾಯ ಮಾತ್ರವಲ್ಲ ಸಾಕಷ್ಟು ಪ್ರಯೋಜನಗಳನ್ನೂ ಹೊಂದಿದೆ. ಹೌದು ವೀಳ್ಯದ ಎಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮ
ಹಣಕ್ಕಾಗಿ ಸ್ಪಾ ನಡೆಸುತ್ತಿದ್ದ ವ್ಯಕ್ತಿಯನ್ನ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳ ಹೆಡೆಮ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಯುವ ಎಂಜಿನಿಯರ್ಗಳಿಗೆ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 12 ಹುದ್ದೆಗಳಿದ್ದು, ಎಂಜಿನಿಯರಿಂಗ್ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹು
ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣ
ನಮ್ಮ ಮೆಟ್ರೋದಲ್ಲಿ ಸೀಲ್ಡ್ ಮದ್ಯದ ಬಾಟಲಿಗಳನ್ನು ಸಾಗಿಸಲು ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆ ಇದೆ. BMRCL ಈ ಕುರಿತು ಸಮಾಲೋಚನೆ ನಡೆಸುತ್ತಿದ್ದು, ದೆಹಲಿ ಮೆಟ್ರೋದ ಮಾದರಿಯನ್ನು ಅನುಸರಿಸಲು ಚಿಂತಿಸುತ್ತಿದೆ. ಹಾಗಿದ್ದರೆ
‘ಭೂತ್ ಬಂಗ್ಲ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್, ಪರೇಶ್ ರಾವಲ್, ಟಬು ಮುಂತಾದವರು ನಟಿಸಿದ್ದಾರೆ. ಏಪ್ರಿಲ್ 10ರಂದು ರಿಲೀಸ್ ಆಗಲಿರುವ ಈ ಸಿನಿಮಾದ ಪ್ರಚಾರಕ್ಕೆ ಹಲವು ತಂತ್ರಗಳನ್ನು ರೂಪಿಸಲಾಗುತ್ತಿದೆ. ‘ಧುರಂಧರ್ 2’ ಸಿನಿಮಾ ಜೊ
Priyanka Chopra: ಬಾಲಿವುಡ್ನಿಂದ ದೂರಾಗಿ ಹಾಲಿವುಡ್ಗೆ ಹಾರಿದ್ದ ಪ್ರಿಯಾಂಕಾರನ್ನು ಹಲವರು ಅಣಕಿಸಿದ್ದರು. ಆರಂಭದಲ್ಲಿ ಪ್ರಿಯಾಂಕಾಗೆ ಹಾಲಿವುಡ್ನಲ್ಲಿ ಗಟ್ಟಿ ಪಾತ್ರಗಳು ಸಿಗದಿದ್ದಾಗ ಟೀಕೆ ಮಾಡಿದ್ದರು. ಆದರೆ ಈಗ ಪ್ರಿಯಾಂಕಾ
ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಡೀ ಕುಟುಂಬವೇ ದುರಂತ ಅಂತ್ಯಕಂಡಿದೆ.ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ನಲ್ಲಿದ್ದ ಗಂಡ, ಹೆಂಡ್ತಿ ಮಗಳು ದಾರುಣ ಸಾವುಕಂಡಿದ್
T20 World Cup 2026: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ವೇಗಿ ಮಥೀಶ ಪತಿರಾನ ಟಿ20 ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ. ಶ್ರೀಲಂಕಾ ಸೂಪರ್ 8 ಪ್ರವೇಶಿಸಿದ್ದರೂ, ಪತಿರಾನ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹಿನ್ನಡೆ. ಇವರ ಗಾ
ಬಹುಕೋಟಿ ಹಗರಣದ ಬಳಿಕ ಭಾರತ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ತಮ್ಮ ವಿರುದ್ಧದ ಕಾನೂನಿನ ಅರ್ಜಿಯ ವಿಚಾರಣೆಯನ್ನು ಬಯಸಿದರೆ ಅವರು ಭಾರತಕ್ಕೆ ಮರಳಬೇಕು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ವಿಜಯ್ ಮಲ್ಯ ನ್ಯಾಯಾಲ
ನಿವೃತ್ತ ಇಸ್ರೋ ನೌಕರ ತಮ್ಮ ಪತ್ನಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯಲ್ಲಿ ನಡೆದಿದೆ. ಪ್ರಾಥಮಿಕ ವಿಚಾರಣೆ ವೇಳೆ ಪತ್ನಿಯನ್ನ ಕೊಲೆ ಮಾಡಿದ್ದೇಕೆ ಎಂದು ಭಯಾಕನ ಸತ್ಯ ಬಯಲಾಗಿದೆ. ಆಲವಲಹಳ್
ಬೆಂಗಳೂರಿನ ಪಂಕಜ್ ಎಂಬುವವರು ತಮ್ಮ ಸ್ನೇಹಿತರ ಜೊತೆಗಿನ ಒಡನಾಟವನ್ನು ಎಕ್ಸೆಲ್ ಶೀಟ್ನಲ್ಲಿ ದಾಖಲಿಸಿ, 'ಸ್ನೇಹದ ROI' ಲೆಕ್ಕಾಚಾರ ಹಾಕಿರುವುದು ಚರ್ಚೆಗೆ ಕಾರಣವಾಗಿದೆ. 'ಝಿಯಾ' ಎಂಬ ವೈಯಕ್ತಿಕ CRM ಮೂಲಕ ಸ್ನೇಹ ಸಂಬಂಧಗಳ ಭಾವನೆಗಳ
ಭೂ ವಿವಾದವನ್ನು ಬಗೆಹರಿಸಿಕೊಂಡುವಂತೆ ಒತ್ತಾಯಿಸಿ ದಿವ್ಯಾಂಗರೊಬ್ಬರು ತೆವಳುತ್ತಲೇ ಕಂದಾಯ ಇಲಾಖೆಗೆ ಬಂದಿರುವ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರದೇಶದ ದಿಂಡೋರಿ ಕಲೆಕ್ಟರೇಟ್ನಲ್ಲಿ ನಡೆದ ಕುಂದುಕೊರತೆ ನಿವಾರಣೆ ಕಾರ್ಯಕ್
ಸಿಗರೇಟ್ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಈ ಕೃತ್ಯ ಸಂಪೂರ್ಣವಾಗಿ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾ
ರಜನಿಕಾಂತ್ 'ಜೈಲರ್ 2' ಶೂಟಿಂಗ್ನಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಅವರ ಕೊನೆಯ ಸಿನಿಮಾ ಕುರಿತು ಚರ್ಚೆ ನಡೆಯುತ್ತಿದೆ. ರಜನಿ ಮಗಳು ಸೌಂದರ್ಯಾ ಇದನ್ನು ನಿರ್ಮಿಸುವ ಸಾಧ್ಯತೆ ಇದೆ. ವೃತ್ತಿ ಜೀವನಕ್ಕೆ ವಿದಾಯ ಹೇಳುವ ಮೊದಲು ಸ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಳ್ಳಲಿದ್ದು,ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕ
ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದ ಗಾಮಿನಿ ಚೀತಾ ಫೆಬ್ರವರಿ 18, 2026 ರಂದು ಮೂರು ಆರೋಗ್ಯಕರ ಮರಿಗಳಿಗೆ ಜನ್ಮ ನೀಡಿದೆ. ಇದರೊಂದಿಗೆ ಭಾರತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 38ಕ್ಕೆ ಏರಿದ್ದು, 27 ಚೀತಾಗ
ಗುತ್ತಿಗೆದಾರರ ಸಂಘ ಮಾಡಿರುವ 80 ಪರ್ಸೆಂಟ್ ಕಮಿಷನ್ ಆರೋಪ ಮತ್ತು ಕಸದ ಟೆಂಡರ್ಗೆ ಕಮಿಷ್ ಕೊಡಬೇಕೆಂಬ ಆರೋಪಗಳ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ
ಬಾಗೇಪಲ್ಲಿ ಕ್ಷೇತ್ರದ ಅನರ್ಹ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಮ್ಮ ಸ್ಥಾನ ಅಸಿಂಧುಗೊಂಡಿರುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇನೆ. ಇದು ದೊಡ್ಡ ಪ್ರಕರಣವಲ್ಲ, ಸೋತವರು
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಬರೋಬ್ಬರಿ 20 ತಂಡಗಳು ಕಣಕ್ಕಿಳಿದಿವೆ. ಈ ಇಪ್ಪತ್ತು ತಂಡಗಳಲ್ಲಿ 8 ಟೀಮ್ಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಲಿದೆ. ಈ ಎಂಟು ತಂಡಗಳು ಸೂಪರ್-8 ಸುತ್ತಿನಲ್ಲಿ ಎರಡು ಗ್ರೂಪ್ಗಳಲ್ಲಿ ಕಣಕ್
ಬಳ್ಳಾರಿಯಲ್ಲಿ ಯುವಕ ಹಾಗೂ ಮಂಗಳಮುಖಿ ನಡುವಣ ಲವ್ ಕಹಾನಿ ಈಗ ದುರಂತಮಯವಾಗಿದೆ. ಪರಸ್ಪರ ಪ್ರೀತಿಸಿ ಒಟ್ಟಿಗೆ ವಾಸ ಮಾಡುತ್ತಿದ್ದರು ಎನ್ನಲಾದ ಇಬ್ಬರು ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯ ಬಳ್ಳಾರ
ಬೆಂಗಳೂರಿನ ಗೋವಿಂದರಾಜನಗರದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಚಾಲಕನೊಂದಿಗೆ ಮಾತನಾಡಿದ್ದಕ್ಕೆ ಅನುಮಾನದಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಆರ
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಒಂದು ತಿಂಗಳಿರುವಾಗಲೂ ಪ್ರಚಾರವಿಲ್ಲ. ಈ ಮಧ್ಯೆ, 1940-70ರ ಗೋವಾ ಕ್ರೈಮ್ ಕಥೆಯ ಕುರಿತು ಕಥೆ ಸೋರಿಕೆಯಾಗಿದೆ. ಮಾರ್ಚ್ 19ರಂದು ಬಿಡುಗಡೆಯಾಗುವ ಈ ಚಿತ್ರಕ್ಕೆ 'ಧುರಂಧರ್ 2' ಸ್ಪರ್ಧೆಯೊಡ್ಡ
ಎಸ್ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್ನ 13ನೇ ಬ್ಯಾಚ್ ನೋಂದಣಿ ತೆರೆದಿದೆ. ಇದು ಗ್ರಾಮೀಣ ಭಾರತದಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ವಿದ್ಯಾವಂತ ಯುವಕರಿಗೆ ಉತ್ತಮ ಅವಕಾಶ. ಆಯ್ಕೆಯಾದ ಅಭ್ಯರ್ಥಿಗಳು ಎನ
Karnataka Anthropic vs US Anthropic: ಐಟಿ ಸೆಕ್ಟರ್ ಉದ್ಯೋಗಿಗಳನ್ನು ಇನ್ನಿಲ್ಲವಾಗಿಸಲು ಹೊರಟಿರುವ ಅಮೆರಿಕದ ಎಐ ಕಂಪನಿಯಾದ ಆಂಥ್ರೋಪಿಕ್ ವಿರುದ್ಧ ಟ್ರೇಡ್ಮಾರ್ಕ್ ನಿಯಮ ಉಲ್ಲಂಘನೆಯ ಆರೋಪ ಬಂದಿದೆ. ಕರ್ನಾಟಕದ ಆಂಥ್ರೋಪಿಕ್ ಸಾಫ್ಟ್ವೇರ್ ಪ್ರೈ
Rajinikanth style: ರಜನೀಕಾಂತ್ ಅವರಿಗೆ ಮೊದಲು ತಮಿಳು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದ್ದೇ ಅವರು ಮಾಡುತ್ತಿದ್ದ ಸ್ಟೈಲ್ನಿಂದ ಅದರಲ್ಲೂ ಅವರು ಸಿಗರೇಟನ್ನು ಬಾಯಿಗೆ ಎಸೆದುಕೊಳ್ಳುವ ಸ್ಟೈಲ್ ಈಗಲೂ ಜನಪ್ರಿಯ. ರಜನೀಕಾಂತ್ ತಮ್ಮ ಹಲವಾರ
ಇಂದೋರ್ನಲ್ಲಿ ನಡೆದ ಭೀಕರ ಕೊಲೆಯಲ್ಲಿ ಪಿಯೂಷ್ ಧಮ್ನೋಟಿಯಾ ತನ್ನ ಪ್ರೇಯಸಿಯನ್ನು ಕೊಂದು, ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಾಧ್ಯಮದವರ ಮುಂದೆ ಯಾವುದೇ ಪಶ್ಚಾತ್ತಾಪವಿಲ್ಲದೆ ನಕ್ಕಿದ್ದಾನೆ. ಮದುವೆಗೆ ಒತ್ತಾಯಿಸ
ಬೆಂಗಳೂರಿನಲ್ಲಿ ಉಚಿತ ಸಿನಿಮಾ ಡೌನ್ಲೋಡ್ ಮಾಡುವ ಆಸೆ ವ್ಯಕ್ತಿಯೊಬ್ಬರಿಗೆ 56,000 ನಷ್ಟ ತಂದಿದೆ. ಬಾರ್ಡರ್-2 ಚಿತ್ರದ ಲಿಂಕ್ ಡೌನ್ಲೋಡ್ ಮಾಡುವಾಗ ಸೈಬರ್ ವಂಚಕರು ಮಾಹಿತಿ ಕದ್ದು ಖಾತೆಯಿಂದ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು
ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಹಾಗೂ ಆಟೋ ನಡುವೆ ಅಪಘಾತ(Accident) ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪು
ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದ ಪ್ರಮುಖಘಟ್ಟಗಳಲ್ಲಿ ಒಂದು. ಈ ಸಮಯದಲ್ಲಿ ಅನಿರೀಕ್ಷಿತ ಘಟನೆಗಳು ಈ ಕ್ಷಣವನ್ನು ಇನ್ನಷ್ಟು ಸುಂದರವಾಗಿಸುತ್ತದೆ. ಹೌದು, ಬೆಂಗಳುರಿನ ನವವಿವಾಹಿತ ಜೋಡಿಗೆ ಶಾಲಾ ಮಕ್ಕಳು ಶುಭಾಶಯ ಕೋರಿ
Great India AI growth story on display at Bharat Mandapam: ದೆಹಲಿಯ ಭಾರತ್ ಮಂಟಪಂನಲ್ಲಿ ಫೆಬ್ರುವರಿ 16ರಿಂದ 20ರವರೆಗೆ ನಡೆಯುತ್ತಿರುವ ಎಐ ಸಮಿಟ್ನಲ್ಲಿ ಭಾರತೀಯರ ನೂರಾರು ಎಐ ಆವಿಷ್ಕಾರಗಳು ಅನಾವರಣಗೊಂಡಿವೆ. ಸರ್ವಮ್ ಎಐ, ಭಾರತ್ ಜೆನ್ ಎಐ, ಸ್ಕೈ ಏರ್, ಸೋವರಿನ್
ಕಾಡು ಪ್ರಾಣಿಗಳ ಹಾವಳಿಗೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳ ರೈತರು ಹೈರಾಣಾಗುತ್ತಿದ್ದಾರೆ. ಕಾಡಾನೆಗಳ ಹಾವಳಿಯಂತೂ ಮಿತಿ ಮೀರಿದ್ದು, ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ಹೊಲ

20 C