ಯಶ್ KGF 2 ಯಶಸ್ಸಿನ ನಂತರ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಆದರೆ, ಅವರಿಗೆ ಬರವಣಿಗೆಯ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇತ್ತು. ನನ್ನ ಬರವಣಿಗೆಯನ್ನೂ ಮೆಚ್ಚಬೇಕು ಎಂಬ ಅವರ ಹಳೆಯ ಮಾತು ಈಗ ನಿಜವಾಗಿದೆ. ತಮ್ಮ ಬಹುನಿರೀಕ್ಷಿ
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮೊಬೈಲ್ ಶೋರೂಮನ್ನಲ್ಲಿ ಮಾಲೀಕನ ಗಮನ ಬೇರೆಡೆಗೆ ತಿರುಗಿಸಿ, ಕೌಂಟರ್ನಲ್ಲಿದ್ದ ನಗದನ್ನು ಕದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅಶ್ವಿನಿ ಗೌಡರನ್ನು ರಾಣಿಯಾಗಿ ಆಯ್ಕೆ ಮಾಡಿದ ನಿರ್ಧಾರ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಕಾವ್ಯಾ ಪರ ನಿಲ್ಲುತ್ತಿದ್ದ ಗಿಲ್ಲಿ, ಈ ಬಾರಿ ಅಶ್ವಿನಿಗೆ ಕ್ಯಾಪ್ಟನ್ಸಿ ರೇಸ್ ಅವಕಾಶ
Abhishek Sharma Records:ಭಾರತ ಟಿ20 ತಂಡದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಚುಟುಕು ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್ನ ದೈತ್ಯ ಆ್ಯಂಡ್ರೆ ರೆಸೆಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು
ಬೆಂಗಳೂರಿನಲ್ಲಿ 2026ರ ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ 20,000ಕ್ಕೂ ಹೆಚ್ಚು ಪೊಲೀಸರು, ಸಿಸಿಟಿವಿ ಕ್ಯಾಮರಾಗಳೊಂದಿಗೆ ಬಿಗಿ ಭ
Karnataka Weather: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ಆದರೆ ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ
ಮೋಕ್ಷಿತಾ ಪೈ ಅವರಂತೆ ಸ್ಪಂದನಾ ಕೂಡ ಬಿಗ್ ಬಾಸ್ ಮನೆಯಲ್ಲಿ ಮೌನದಿಂದ ಇದ್ದು, ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದಾರೆ. ಈ ಅನುಭವ ಸ್ಪಂದನಾ ಆಟವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಅವರು ಈಗ ಹೆಚ್ಚು ಆಕ್ರಮಣಕಾರಿಯಾಗಿ ಆಡುತ
Indian Team Schedule 2026: ಭಾರತ ತಂಡವು 2025ರಲ್ಲಿ ಒಟ್ಟು 46 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಈ ನಲ್ವತ್ತಾರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರೋದು 31 ಪಂದ್ಯಗಳಲ್ಲಿ. ಇನ್ನುಳಿದ 11 ಮ್ಯಾಚ್ಗಳಲ್ಲಿ ಭಾರತ ತಂಡವು ಸೋಲನುಭವಿಸಿದೆ. ಹಾಗೆ
ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಬೆಂಗಳೂರು ಜನರಿಗೆ ಬಿಎಂಆರ್ಸಿಎಲ್ ಶುಭ ಸುದ್ದಿ ನೀಡಿದೆ. ನ್ಯೂ ಇಯರ್ ಸಂದರ್ಭ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಡಿಸೆಂಬರ್ 31 ರಂದು ಮೆಟ್ರೂ ರೈಲು ಸೇವೆಗಳನ್ನು ರಾತ್ರಿ 3 ಗ
ವೈಕುಂಠ ದ್ವಾದಶಿ ಅಥವಾ ಮುಕ್ಕೋಟಿ ದ್ವಾದಶಿಯ ಮಹತ್ವವನ್ನು ತಿಳಿಯೋಣ. ವೈಕುಂಠ ಏಕಾದಶಿಯ ಮರುದಿನ ಆಚರಿಸಲಾಗುವ ಈ ದ್ವಾದಶಿ, ಏಕಾದಶಿ ವ್ರತದ ಪಾರಣೆಗೆ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಪೌರಾಣಿಕ ಹಿನ್ನೆಲೆಯ ಪ್ರಕಾರ, 33 ಕೋಟಿ
ನೆದರ್ಲ್ಯಾಂಡ್ನಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆ ನಂತರ 17 ವರ್ಷದ ಬಾಲಕ ತನ್ನ ಮಾತೃಭಾಷೆ ಡಚ್ ಮರೆತು, ಕೇವಲ ಇಂಗ್ಲಿಷ್ ಮಾತನಾಡಲಾರಂಭಿಸಿದ್ದ. ಪೋಷಕರನ್ನೂ ಗುರುತಿಸಲಾಗಲಿಲ್ಲ. ಅರಿವಳಿಕೆ ಬಳಿಕ ಉಂಟಾದ ಈ ಅಚ್ಚರಿಯ ಘಟನೆಗೆ '
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 31-12-2025 ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಇಂದು 2025ರ ಕೊನೆಯ ದಿನವಾಗಿದ್ದು, ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು 2026 ಕ್ಕೆ ಹೊಸ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ತಂಡವು ಬಿಡುಗಡೆಯಾದ 20 ದಿನಗಳ ನಂತರ ನೆಗೆಟಿವ್ ವಿಮರ್ಶೆ, ಮಾನಹಾನಿ ತಡೆಯಲು ಕೋರ್ಟ್ ಆದೇಶ ತಂದಿದೆ. ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರು, ನಕಾರಾತ್ಮಕ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಕಾ
ಬೆಂಗಳೂರಿನ ಕೋಗಿಲು ಲೇಔಟ್ ಅಕ್ರಮ ಶೆಡ್ ತೆರವಿನ ಸಂತ್ರಸ್ತರಿಗೆ ಸರ್ಕಾರ ತಕ್ಷಣ, ಎರಡೇ ದಿನಗಳಲ್ಲಿ ಪರಿಹಾರ ನೀಡುತ್ತಿದೆ. ಆದರೆ, ಶರಾವತಿ, ಕೊಡಗು, ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಕೆಐಎಡಿಬಿಗೆ ಭೂಮಿ ನೀಡಿದ್ದ ಸಂತ್ರಸ್ತರಿ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 31ರ ಬುಧವಾರದ ದಿನ ಭ
ಹೊಸ ವರ್ಷಾಚರಣೆಗಾಗಿ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗೆ ಎಷ್ಟು ಬೇಕಾದರೂ ಜನರು ಬರಲಿ ಎಂದು ಶಾಸಕ ಎನ್.ಎ. ಹ್ಯಾರೀಸ್ ತಿಳಿಸಿದ್ದಾರೆ. ಸಾರ್ವಜನಿಕರು ಶಿಸ್ತುಬದ್ಧವಾಗಿ, ಪೊಲೀಸರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಸು
ಮೊಹಾಲಿಯಲ್ಲಿ ಹಿರಿಯ ವಕೀಲರ ಪತ್ನಿ ಭೀಕರವಾಗಿ ಕೊಲೆಯಾಗಿದ್ದಾರೆ. ಪಂಜಾಬ್ನ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರ ಪತ್ನಿ ಇಂದು ಮೊಹಾಲಿಯಲ್ಲಿರುವ ಅವರ ನಿವಾಸದಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾರೆ. ದರೋಡೆ ಮಾಡುವ ಉದ್ದ
ಸ್ಪಂದನಾ ಸೋಮಣ್ಣ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ನಾಮಿನೇಟ್ ಆಗಿದ್ದಾರೆ. ಅವರ ಜೊತೆ ಅಶ್ವಿನಿ ಗೌಡ, ಧ್ರುವಂತ್, ಧನುಶ್, ರಾಶಿಕಾ ಶೆಟ್ಟಿ ಅವರನ್ನು ನಾಮಿನೇಟ್ ಮಾಡಲಾಗಿದೆ. ಈ ವಾರ ಅವರ ಭವಿಷ್ಯ ಏನಾಗಲಿದೆ ಎಂಬುದನ್
ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ತಿರುಮಲ ಸೇರಿದಂತೆ ರಾಜ್ಯದ ವಿವಿಧ ವೆಂಕಟೇಶ್ವರ ದೇಗುಲಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಗೋವಿಂದ ನಾಮಸ್ಮರಣೆ, ಸ್ವರ್ಗದ ಬಾಗಿಲು ದರ್ಶನ ಹಾಗೂ ರಥೋತ್
India Women Clean Sweep Sri Lanka 5-0 in T20I Series: ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಮೆರೆದ
ಕೊಳ್ಳೇಗಾಲದ ಚೆನ್ನಿಪುರದೊಡ್ಡಿ ಗ್ರಾಮದಲ್ಲಿ ಸಾಲ ವಸೂಲಿ ವಿಷಯದಲ್ಲಿ ಜಗಳವಾಗಿ ಉಮೇಶ್ ಎಂಬ ವ್ಯಕ್ತಿಯನ್ನು ಆತನಸಂಬಂಧಿ ಸ್ವಾಮಿಗೌಡ ಕೊಚ್ಚಿ ಕೊಲೆ ಮಾಡಿದ್ದಾನೆ. ಸಾಲ ವಾಪಸ್ ಕೇಳಿದ್ದಕ್ಕೆ ರೊಚ್ಚಿಗೆದ್ದು ಈ ಕೃತ್ಯ ಎಸಗಿದ
ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದರು. ಇದು ಕೋಟಾ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿತು. ಈ ರೈಲಿನೊಳಗೆ ಗ್ಲಾಸ್ನಲ್ಲಿ ನೀರನ್ನು ಇಟ್ಟು ವಿಡಿಯೋ ಚಿತ್ರೀಕ
Harmanpreet Kaur T20 half-century: ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಅದ್ಭುತ 68 ರನ್ ನೆರವಿನಿಂದ ಭಾರತ ತಂಡ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ 175 ರನ್ ಗಳಿಸಿತು. ಇದು ಹರ್ಮನ್ಪ್ರೀತ್ ಅವರ 15ನೇ ಟಿ20 ಅರ್ಧಶತಕವಾಗಿದೆ. ಅಮನ್ಜೋತ್ ಕೌರ್ ಜೊತೆಗ
ರಾಜಸ್ಥಾನದ ಭಿಲ್ವಾರ ಜಿಲ್ಲೆಯಲ್ಲಿ 26 ವರ್ಷದ ವ್ಯಕ್ತಿಯ ಹೊಟ್ಟೆಯೊಳಗೆ ಕಬ್ಬಿಣದ ಸ್ಪ್ಯಾನರ್ಗಳು ಮತ್ತು ಟೂತ್ ಬ್ರಶ್ಗಳು ಕಂಡುಬಂದಿವೆ. ಇದನ್ನು ನೋಡಿದ ಜೈಪುರದ ವೈದ್ಯರು ದಿಗ್ಭ್ರಮೆಗೊಂಡರು. ಆ ವ್ಯಕ್ತಿಗೆ ತೀವ್ರ ಹೊಟ್ಟ
ಚಿತ್ರದುರ್ಗದ ಚಳ್ಳಕೆರೆ ಶಾಸಕ ವೀರೇಂದ್ರ ಪಪ್ಪಿ, 4 ತಿಂಗಳ ನಂತರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕ ಹಿನ್ನೆಲೆ
Patanjali Foods share gives more returns than Nestle, HUL and other biggies in 5 years: ದೇಶದ ಇತರ FMCG ದೈತ್ಯ ಕಂಪನಿಗಳಿಗಿಂತ ಪತಂಜಲಿಯ ಷೇರುಗಳು ಗಮನಾರ್ಹವಾಗಿ ಉತ್ತಮ ಆದಾಯವನ್ನು ನೀಡಿವೆ. HUL ಮತ್ತು ಡಾಬರ್ ಇಂಡಿಯಾ ಸಂಸ್ಥೆಗಳ ಷೇರುಗಳು ಹೂಡಿಕೆದಾರರಿಗೆ ಕಳೆದ ಐದು ವರ್ಷದಲ್ಲ
Arundhati Reddy batting: ತಿರುವನಂತಪುರಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ T20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 175 ರನ್ ಗಳಿಸಿತು. ನಾಯಕಿ ಹರ್ಮನ್ಪ್ರೀತ್ ಕೌರ್ ಅರ್ಧಶತಕ ಬಾರಿಸಿದರೆ, 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅರುಂಧತಿ ರೆಡ್ಡಿ
ಉತ್ತರ ಕನ್ನಡದ ಕುಮಟಾ ತಾಲೂಕಿನ ಯಾಣ ಬಳಿ ದಾವಣಗೆರೆಯ ಜೈನ್ ಪಿಯು ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿದೆ. ಶಿರಸಿಯಿಂದ ಯಾಣಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬಸ್ನಲ್ಲಿ 20 ವಿದ್
ಬಸ್ ದುರಂತಗಳ ನಡುವೆಯೂ ಖಾಸಗಿ ಬಸ್ಗಳು ಅಕ್ರಮವಾಗಿ ಗೂಡ್ಸ್ ಸಾಗಾಟ ಮುಂದುವರಿಸಿವೆ. ಸಾರಿಗೆ ಇಲಾಖೆಯ ಎಚ್ಚರಿಕೆ ನಿರ್ಲಕ್ಷಿಸಿ, ದೇವನಹಳ್ಳಿ ಬಳಿ ಹೈದರಾಬಾದ್ನಿಂದ ಬಂದ ಬಸ್ನಲ್ಲಿ ಅತಿಯಾದ ಗೂಡ್ಸ್ ತುಂಬಿದ್ದನ್ನು RTO ಅಧಿ
ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ನಡುವೆ ಮೊದಲಿನಿಂದಲೂ ಪೈಪೋಟಿ ಇದೆ. 14ನೇ ವಾರದಲ್ಲಿ ಸಹ ಆ ಸ್ಪರ್ಧೆ ಮುಂದುವರಿದಿದೆ. ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ಅವರು ಪರಸ್ಪರ ಟಕ್ಕರ್ ಕೊಟ್ಟುಕೊಳ್ಳುತ್ತಿದ್ದಾರೆ. ಡಿಸೆಂಬರ್ 30ರ ಸಂಚಿಕೆಯ
ವಿಜಯಪುರ ಪಿಎಸ್ಐ ಪ್ರಕರಣದಲ್ಲಿ ತನ್ನ ವಿರುದ್ಧ ಕೇಳಿಬಂದ ಆರೋಪಗಳನ್ನು ಅನುರಾಧಾ ನಿರಾಕರಿಸಿದ್ದಾರೆ. ಪತಿ ಭೀಮಶಂಕರ್ ಅವರ ದೌರ್ಜನ್ಯದಿಂದಾಗಿ ತಾನು ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದಿದ್ದೆ ಎಂದು ಅವರು ವಿವರಿಸಿದ್ದಾ
ಭುವನ್ ಪೊನ್ನಣ್ಣ ಅವರು ಪತ್ನಿ ಹರ್ಷಿಕಾ ಪೂಣಚ್ಚ, ಮಗಳು ತ್ರಿದೇವಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಸದಸ್ಯರ ಜೊತೆ ಬಂದು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅವರು ಪೂಜೆ ಸಲ್ಲಿಸಿದ್ದಾರೆ. ಈ ದೇವರ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಾಳೆ (ಡಿ. 31) ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶಗಳ ನಡುವ
Shreyas Iyer Injury Update: ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳುವಿಕೆ ವಿಳಂಬವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರು ಹೊರಗುಳಿಯುವ ಸಾಧ್ಯತೆಯಿದೆ. ಸೆಂಟರ್ ಆಫ್ ಎಕ್ಸಲೆನ್ಸ್ನ
ನಮ್ಮ ಮೆಟ್ರೋದಲ್ಲಿ ಇನ್ನುಮುಂದೆ ಜೋರಾಗಿ ಮೊಬೈಲ್ ಬಳಕೆ, ರೀಲ್ಸ್ ನೋಡುವುದು, ಊಟ-ತಿಂಡಿ ಅಥವಾ ತಂಬಾಕು ಸೇವನೆ ಮಾಡುವಂತಿಲ್ಲ. ನಿಯಮ ಮೀರಿದರೆ ದಂಡದ ಜೊತೆಗೆ ಪ್ರಕರಣ ದಾಖಲಾಗಲಿದೆ. ಸಹ ಪ್ರಯಾಣಿಕರಿಗೆ ತೊಂದರೆಯಾಗುವುದನ್ನು ತ
ಬಾಂಗ್ಲಾದೇಶದ ಮೈಮೆನ್ಸಿಂಗ್ನಲ್ಲಿ ಮತ್ತೆ ಹಿಂಸಾಚಾರ ಸಂಭವಿಸಿದೆ. ಮೈಮೆನ್ಸಿಂಗ್ನ ಭಾಲುಕಾದಲ್ಲಿರುವ ಗಾರ್ಮೆಂಟ್ ಕಾರ್ಖಾನೆಯಲ್ಲಿ ಹಿಂದೂ ಅನ್ಸಾರ್ ಸದಸ್ಯ ಬಜೇಂದ್ರ ಬಿಸ್ವಾಸ್ (42) ಅವರನ್ನು ಸಹೋದ್ಯೋಗಿಯೊಬ್ಬರು ಬಂದೂಕ
ಹೊಸ ವರ್ಷ 2026ರ ಸಂಭ್ರಮಾಚರಣೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಸಿದ್ಧತೆ ನಡೆದಿದೆ. ಅಹಿತಕರ ಘಟನೆ ತಡೆಯಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ನಗರದಾದ್ಯಂತ ಹೆಚ್ಚುವರಿ ಸಿಸಿಟಿವಿ, ಬ್ಯಾರಿಕೇಡ್ ಅಳವಡಿಸಲಾಗಿದೆ. ವ್ಯಾಪಾರ ವ
Lasith Malinga consultant: 2026ರ ಟಿ20 ವಿಶ್ವಕಪ್ಗೆ ಶ್ರೀಲಂಕಾ ಸಿದ್ಧತೆಗಾಗಿ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗರನ್ನು ವೇಗದ ಬೌಲಿಂಗ್ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಅವರ ಈ ಜವಾಬ್ದಾರಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. ಡಿಸೆಂಬರ್ 15, 2025
‘ಧುರಂಧರ್’ ಚಿತ್ರದ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಅವರು ‘ಡಾನ್ 3’ ತಂಡದಿಂದ ಹೊರನಡೆದರು. ಈಗ ಹೊಸ ಡಾನ್ ಯಾರಾಗುತ್ತಾರೆ ಎಂಬ ಚರ್ಚೆ ನಡೆಯುತ್ತಿದೆ. ಹೃತಿಕ್ ರೋಷನ್ ಹೆಸರು ಕೇಳಿಬಂದಿದೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರು ಹೃ
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆನ್ಲೈನ್ ಆಹಾರ ವಿತರಣೆ ಬಿಸಿನೆಸ್ ಭರ್ಜರಿಯಾಗಿದ್ದರೂ, ಡೆಲಿವರಿ ಬಾಯ್ಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಂಚಾರ ದಟ್ಟಣೆ, ಹದಗೆಟ್ಟ ರಸ್ತೆಗಳು ಮತ್ತು ವಿತರಣಾ
ಕೇಂದ್ರ ಸರ್ಕಾರದ 8ನೇ ವೇತನ ಆಯೋಗ ಜನವರಿ 1ರಿಂದಲೇ ಜಾರಿಗೆ ಬರಲಿದೆ ಎಂದು ಸುದ್ದಿಗಳು ಹರಿದಾಡುತ್ತಿವೆ. ಆದರೆ, ಸರ್ಕಾರ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಹಾಗಾದರೆ, 2026ರಲ್ಲಿ ಯಾರಿಗೆ ವೇತನ ಹೆಚ್ಚಳವಾಗಲಿದೆ, ಇದರಿಂದ ಯಾ
India's 2025 Reforms: ಪ್ರಧಾನಿ ಮೋದಿ 2025ರಲ್ಲಿ ಭಾರತದಲ್ಲಿ ಜಾರಿಗೆ ತಂದ ವ್ಯಾಪಕ ಸುಧಾರಣೆಗಳನ್ನು ಲಿಂಕ್ಡ್ಇನ್ನಲ್ಲಿ ವಿವರಿಸಿದ್ದಾರೆ. GST ಸರಳೀಕರಣ, ಆದಾಯ ತೆರಿಗೆ ಇಳಿಕೆ, ಸಣ್ಣ ಉದ್ದಿಮೆಗಳಿಗೆ ನೆರವು, ಸಮುದ್ರ ಆರ್ಥಿಕತೆ, ಸುಲಭ ವ್ಯಾ
India Women vs Sri Lanka T20 Final: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ T20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 4-0 ಅಂತರದಲ್ಲಿ ಮುಂದಿರುವ ಭಾರತಕ್ಕೆ ಇದು ಔಪಚಾರಿಕ ಪಂದ್ಯವಾದರೂ, ವರ್ಷಾ
Darling Krishna movie: ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ ನಟ ಡಾರ್ಲಿಂಗ್ ಕೃಷ್ಣ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ
ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದು ವಿಬಿ-ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಹೊಸ ಕಾಯ್ದೆಯು MGNREGA ಅನುದಾನ ಹಂಚಿಕೆಯನ್ನು 90:10 ರಿಂದ 60:40ಕ್ಕೆ ಬದಲಿಸಿ, ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೇರುತ್ತದೆ. ಇ
ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಮುಂಬರುವ ಹೊಸ ವರ್ಷದ ಆಚರಣೆಗಳಿಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ
Khushi Mukherjee's Shocking Claim: ನಟಿ ಖುಷಿ ಮುಖರ್ಜಿ ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆದರೆ ತಾನು ಯಾರೊಂದಿಗೂ ಡೇಟಿಂಗ್
ಸಂಜೆ 6 ಗಂಟೆಯ ನಂತರ ಕೆಲವು ಆಹಾರಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೂಕ ಹೆಚ್ಚಾಗುತ್ತದೆ. ಸಮೋಸಾ, ಪಕೋಡಾಗಳು, ಜಂಕ್ ಫುಡ್ ಮತ್ತು ಸಿಹಿತಿಂಡಿಗಳು ಹೆಚ್ಚಿನ ಕೊಬ್ಬು ಮತ್ತು ಸಕ್ಕರೆಯನ
Vijay Deverkonda-Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪರಸ್ಪರ ಪ್ರೀತಿಯಲ್ಲಿದ್ದು ಕೆಲ ತಿಂಗಳ ಹಿಂದೆ ಅಕ್ಟೋಬರ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ಈ ಜೋಡಿ ವಿವಾಹ ಆಗಲಿದ್ದು, ಈಗಾಗಲೇ ಮದುವೆ ತಯಾರಿ ಆರಂಭ
ಕಳೆದ ಹಲವು ವರ್ಷಗಳಿಂದ ಮೋಹನ್ಲಾಲ್ ತಾಯಿ ಶಾಂತಕುಮಾರಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಡಿ.30) ಅವರು ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಮಮ್ಮುಟಿ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಚಿತ್ರೀಕರಣಕ್ಕೆ
PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಎಲ್ಲ ಆರೋಪಗಳ ಬಗ್ಗೆ ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿರುವ ಮಹಿಳೆ ಗಂಡ ಭೀಮಾಶಂಕರನ ಕ್ರೌರ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕುಡಿದುಬಂದು ಹಲ್
ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಬಯೋಕಾನ್ ಆವರಣದಲ್ಲಿ ಇಂದು ಮಧ್ಯಾಹ್ನ ಆಘಾತಕಾರಿ ಘಟನೆಯೊಂದು ನಡೆದಿದೆ. ಕಂಪನಿಯ 5ನೇ ಮಹಡಿಯಿಂದ ಜಿಗಿದು 35 ವರ್ಷದ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಪರಪ್ಪನ ಅಗ್ರ
ಬೆಂಗಳೂರಿನ ದೇವನಹಳ್ಳಿ ಬೈಪಾಸ್ನಲ್ಲಿ ಕರ್ತವ್ಯನಿರತ ಟ್ರಾಫಿಕ್ ಪೊಲೀಸರ ಮೇಲೆ ಮದ್ಯಪಾನ ಮಾಡಿ ದರ್ಪ ತೋರಿದ್ದ ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಡಿಡಿ ಚೆಕಿಂಗ್ ವೇಳೆ ಬ್ರೆತ್ ಅನಾಲೈಸರ್ ಪರೀಕ್ಷೆಗೆ ನಿರಾಕರಿಸಿ, ಪ
ಭಾರತೀಯ ಅಂಚೆ ಇಲಾಖೆ 2026ರಲ್ಲಿ 30,000ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಿದೆ. ಪೋಸ್ಟ್ಮಾಸ್ಟರ್, ಸಹಾಯಕ ಪೋಸ್ಟ್ಮಾಸ್ಟರ್ ಹುದ್ದೆಗಳಿಗೆ 10ನೇ ತರಗತಿ ಪಾಸ್ ಆದವರು ಅರ್ಜಿ ಸ
ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪಪ್ಪಿ ಅವರಿಗೆ ಹೊ
Ellyse Perry WPL 2026: 2026 ರ ಜನವರಿ 9 ರಿಂದ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಪ್ರಾರಂಭವಾಗಲಿದೆ. ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಆದರೆ, ಈ ಪ್ರಮುಖ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ದೊಡ
Bigg Boss Kannada: ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ,
ನಿನ್ನೆ ಕೊಲ್ಕತ್ತಾಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂದು ಅಮಿತ್ ಶಾ ಆರೋಪಿಸಿದ್ದರು. ಈ ಹೇಳಿಕೆಗೆ ತಿರುಗ
‘ಕೆ ಪಾಪ್’ ಸಿನಿಮಾದಲ್ಲಿ ಸಂಜಯ್, ಗರುಡ ರಾಮ್, ವಿಷ್ಣು ಮುಂತಾದ ಕಲಾವಿದರು ಅಭಿನಯಿಸುತ್ತಿದ್ದಾರೆ. ಒಂದು ಭಿನ್ನವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಈಗ ಟೈಟಲ್ ಪ್ರೋಮೋ ರಿಲೀಸ್ ಮಾಡಲಾಗಿದೆ. ಪ್ರೋಮೋದಲ್ಲಿ ಏಲಿಯನ್, ಯಮ, ಶ
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಗೆ ದಲಿತ ಸಂಘಟನೆಗಳು ಮತ್ತು ವಿವಿ ಬೋರ್ಡ್ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್
ಬೆಂಗಳೂರಿನ ಕೋಗಿಲು ಅಕ್ರಮ ವಲಸಿಗರ ಮನೆ ತೆರವು ವಿಚಾರವಾಗಿ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಈ ವಿಚಾರವಾಗಿ ಕೋರ್ಟ್
ಹೊಸ ವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಿಗರ ದಂಡು ಹರಿದುಬರುತ್ತಿದೆ, ವಿಶೇಷವಾಗಿ ಗೋಕರ್ಣ ಮತ್ತು ಮುರುಡೇಶ್ವರ. ಇದೀಗ ಹೋಂ ಸ್ಟೇ, ರೆಸಾರ್ಟ್ಗಳು ತುಂಬಿ, ದರಗಳು ಏರಿಕೆ ಆಗಿದೆ. ಅಹಿತಕರ ಘಟನೆ ತಡೆಯಲು 1300ಕ್ಕೂ ಹೆಚ್ಚು
England T20 World Cup 2026 Provisional Squad: ಇಂಗ್ಲೆಂಡ್ 2026ರ T20 ವಿಶ್ವಕಪ್ಗಾಗಿ ತನ್ನ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ಹ್ಯಾರಿ ಬ್ರೂಕ್ ನಾಯಕರಾಗಿ ಆಯ್ಕೆಯಾಗಿದ್ದು, ಅಚ್ಚರಿ ಎಂದರೆ ಲಿಯಾಮ್ ಲಿವಿಂಗ್ಸ್ಟೋನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಐಸ
2026 January total 16 days holidays as per RBI calendar: 2026ರ ಜನವರಿ ತಿಂಗಳಲ್ಲಿ ಹೊಸ ವರ್ಷಾಚರಣೆ, ಗಣರಾಜ್ಯೋತ್ಸವ, ಮಕರ ಸಂಕ್ರಾಂತಿ ಇತ್ಯಾದಿ ವಿವಿಧ ವಿಶೇಷ ದಿನಗಳಿಗೆ. ಆರ್ಬಿಐ ಬಿಡುಗಡೆ ಮಾಡಿದ ಕ್ಯಾಲೆಂಡರ್ ಪ್ರಕಾರ ಜನವರಿಯಲ್ಲಿ ಒಟ್ಟು 16 ರಜಾದಿನಗಳಿವೆ.
ಸಾಮಾನ್ಯವಾಗಿ ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆಯಾಗುತ್ತಿದ್ದಂತೆ ಚಹಾ ಮತ್ತು ಕಾಫಿ ಕುಡಿಯುವುದು ಸಾಮಾನ್ಯ. ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಟೂರಿಸ್ಟ್ ಬಸ್ ಚಾಲಕರು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದಾರೆ. ನಾ ಮುಂದು ತಾ ಮುಂದು ಎಂಬಂತೆ ಬಸ್ಸುಗಳನ್ನು ಚಲಾಯಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ತಂ
ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇರಳ ಸರ್ಕಾರ ನಮ್ಮ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ರಾಜೀವ್ ಚಂದ್ರಶೇಖರ್ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್
ಕೊಪ್ಪಳದ ಹುಲಿಗೆಮ್ಮ ದೇವಾಲಯದ ಬಳಿ ನವಜಾತ ಹೆಣ್ಣು ಮಗುವನ್ನು ಅಮಾನವೀಯವಾಗಿ ಎಸೆದು ಹೋಗಲಾಗಿದೆ. ಮುಳ್ಳಿನ ಪೊದೆಯಲ್ಲಿ ಸಿಕ್ಕಿಬಿದ್ದ ಮಗುವನ್ನು ಹೋಮ್ ಗಾರ್ಡ್ ರಕ್ಷಿಸಿದ್ದಾರೆ. ಹಸಿವು ಮತ್ತು ಹುಳುಗಳಿಂದ ನರಳುತ್ತಿದ್ದ ಶ
ಹೇಮಂತ್ ಕುಮಾರ್ ಅಭಿನಯದ, ವಿಜಯ್ ನಿರ್ದೇಶನದ ‘ಆಲ್ಫಾ’ ಸಿನಿಮಾದಿಂದ ಹಾಡು ರಿಲೀಸ್ ಆಗಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ‘ಎಲ್ಎ’ ಬ್ಯಾನರ್ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ. ಹೊಸ ಹಾಡಿಗೆ ಅನೂರಾಗ
Ram Charan: ‘ಆರ್ಆರ್ಆರ್’ ಸಿನಿಮಾದ ಬಳಿಕ ರಾಮ್ ಚರಣ್ ಅವರ ಸಿನಿಮಾಗಳು ಗೆದ್ದಿಲ್ಲ. ‘ಆರ್ಆರ್ಆರ್’ ಬಳಿಕ ರಾಮ್ ಚರಣ್ ನಟಿಸಿದ ಎರಡೂ ಸಿನಿಮಾಗಳು ಫ್ಲಾಪ್ ಆಗಿವೆ. ಇದೀಗ ಅವರು ಬುಚ್ಚಿಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿ
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂಬ ವರದಿಗಳ ಬಗ್ಗೆ ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದ ಎಂ
ಕಿಡ್ನಿ ಸಮಸ್ಯೆಯ ಜೊತೆಗೆ ಕರುಳು ಹೊರಬಂದ ರೀತಿಯಲ್ಲಿ ಜನಿಸಿದ್ದ ಮಗು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮೃತಪಟ್ಟಿದೆ. ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಕಾರಣ ಕೊಪ್ಪಳದಿಂದ ಹುಬ್ಬಳ್ಳಿಗೆ ಶಿಶುವನ್
ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋಗಿಲು ಕದನ ಸದ್ದು ಮಾಡಿದೆ. ಒತ್ತುವರಿ ತೆರವು ಮಾಡಿರುವ ಬಗ್ಗೆ ಪಾಕಿಸ್ತಾನ ಪ್ರತಿಕ್ರಿಯೆ ಕೊಟ್ಟಿದೆ. ಇತ್ತ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ
ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಬ್ಬ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ ಘಟನೆ ಗಂಭೀರ ಸುರಕ್ಷತಾ ಕಳವಳ ಮೂಡಿಸಿದೆ. ಕುಡಿದ ಮತ್ತಿನಲ್ಲಿ ಈ ಕೃತ್ಯ ನಡೆದಿದ್ದು, ವಿಮಾನಯಾನ ಸಂಸ್ಥೆಯ ಪ್ರತಿಕ್ರಿಯೆ ಮತ್ತು ಪ್ರಯಾಣಿಕರ ಸುರಕ
Govt buying Rs 5,181 crore worth Integrated Air Defence Weapon System: ದೆಹಲಿ ಎನ್ಸಿಆರ್ ಪ್ರದೇಶವನ್ನು ವಾಯು ದಾಳಿಗಳಿಂದ ರಕ್ಷಿಸಲು ಸರ್ಕಾರ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಖರೀದಿಸಲಿದೆ. 2035ರ ಮಿಷನ್ ಸುದರ್ಶನ ಚಕ್ರದ ಗುರಿ ಮುಟ್ಟುವ ನಿಟ್ಟಿನಲ್ಲ
ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿಯಲ್ಲಿ 549 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಪಾಸಾಗಿ, ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ಗೆದ್ದವರು ಅರ್ಹರು. ಜನವರಿ 1ರೊಳಗೆ ಆನ್ಲೈನ್ನಲ್ಲ
ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿ ಇದ್ದಾರೆ. ಹೊಸ ವರ್ಷದ ಆಚರಣೆಗೆ ಅವರು ರೋಮ್ಗೆ ತೆರಳಿದ್ದಾರೆ. ಅವರ ಜೊತೆ ಗೆಳೆಯರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವಿಜಯ್ ದೇವರಕೊಂಡ ಕೂಡ ಇದ್ದರು. ಮದುವೆಗೂ ಮೊದಲು ತೆರಳಿ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಕೆಲವು ದೃಶ್ಯಗಳು ಒಳ್ಳೆತನಕ್ಕೆ ಸಾಕ್ಷಿಯಾಗುತ್ತದೆ. ಇಲ್ಲೊಬ್ಬಳು ಪುಟ್ಟ ಬಾಲಕಿ ಬೀದಿ ನಾಯಿ ಕಂಡೊಡನೆ ಮಾಡಿದ ಕೆಲಸಕ್ಕೆ ಮೆಚ್ಚುಗೆ
ಬೆಂಗಳೂರಿನ ಕೋಗಿಲು ಕ್ರಾಸ್ ಅಕ್ರಮ ಶೆಡ್ ತೆರವು ಹಾಗೂ ನಂತರ ಕೇರಳಿಗರಿಗೆ ಮನೆ ನೀಡುವ ರಾಜ್ಯ ಸರ್ಕಾರದ ನಿರ್ಧಾರ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸರ್ಕಾರ ನಡೆದಿರುವುದನ್ನು
ಬೆಂಗಳೂರು ಗಿಗ್ ಕಾರ್ಮಿಕರು ಡಿಸೆಂಬರ್ 31ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. 10 ನಿಮಿಷಗಳ ಡೆಲಿವರಿ ನಿಷೇಧ, ನ್ಯಾಯಯುತ ವೇತನ ಮತ್ತು ಸಾಮಾಜಿಕ ಭದ್ರತೆ ಸೇರಿ ಹಲವು ಪ್ರಮುಖ ಬೇಡಿಕೆಗಳನ್ನಿಟ್ಟುಕೊಂಡು ಪ್ರತಿಭಟನೆಗೆ ಕರೆ ನೀಡ
ತೆಲಂಗಾಣದ ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಹಲವು ವಿದ್ಯಾರ್ಥಿ ಸಂಘಟನೆಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಈ ವಿಡಿಯೋದಲ್ಲಿ ಭವಾನಿ ಎಂಬ ವಾರ್ಡನ್, ವಿದ್ಯಾರ್
ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಈ ಮಧ್ಯೆ ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಈ ಎಲಿಮಿನೇಷನ್ ಬೆನ್ನಲ್ಲೇ ಗಿಲ್ಲಿ ಆಡಿದ ಮಾತು ಚರ್ಚೆಗೆ ಕಾರಣ ಆಗಿದೆ. ಎ
ಹೊಸ ವರ್ಷಕ್ಕೆ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬೆಳಗಾವಿ ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾವಣೆಗೊಂಡಿದೆ. ಟಿವಿ9 ನಿರಂತರ ವರದಿಯ ನಂತರ ಈ ಹಣ ವರ್ಗಾವಣೆಯಾಗಿದೆ. ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Aman Khan Unwanted Record: ಪುದುಚೇರಿ ತಂಡದ ನಾಯಕ ಅಮಾನ್ ಖಾನ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್ 2026ರ ಮಿನಿ ಹರಾಜಿನ ಮೂಲಕ ಸಿಎಸ್ಕೆ ಅಮಾನ್ ಖಾನ್ ಅವರನ್ನು 40 ಲಕ್ಷ ರೂ
Avatar fire and ash: ‘ಅವತಾರ್ 3’ ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಜೇಮ್ಸ್ ಕ್ಯಾಮರನ್ ಈ ವರೆಗೆ ನಿರ್ದೇಶಿಸಿರುವ ಸಿನಿಮಾಗಳಲ್ಲಿಯೇ ಕಡಿಮೆ ಗುಣಮಟ್ಟದ ಸಿನಿಮಾ ಇದೆಂದು ಸಹ ಕೆಲವು ವಿಮರ್ಶಕರು ಟೀಕೆ ಮಾಡಿದ್ದಾರ
ಕಿಚ್ಚ ಸುದೀಪ್ ಅವರು 'ಮಾರ್ಕ್' ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಅಭಿಮಾನಿಗಳ ಜೊತೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ. ಸಾಮಾನ್ಯವಾಗಿ ನೂಕುನುಗ್ಗಲು ತಪ್ಪಿಸಲು ಅವರು ಮೊದಲ ದಿನದ
Sunrisers Eastern Cape vs Pretoria Capitals: ಈ ಭರ್ಜರಿ ಗೆಲುವಿನೊಂದಿಗೆ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಬೋನಸ್ ಪಾಯಿಂಟ್ ಪಡೆದುಕೊಂಡಿದೆ. ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ 1.25 ಕ್ಕಿಂತ ಹೆಚ್ಚಿನ ರನ್ ರೇಟ್ ವ್ಯತ್ಯಾಸದಲ್ಲಿ ಗೆಲ್ಲುವ ತಂಡಕ್ಕ
ಪ್ರಿಯಾಂಕಾ ಗಾಂಧಿ ಪುತ್ರ ರೆಹಾನ್ ವಾದ್ರಾ ತಮ್ಮ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಗಾಂಧಿ ಕುಟುಂಬದಲ್ಲಿ ಶೀಘ್ರವೇ ಮದುವೆಯ ಸದ್ದು ಮೊಳಗಲಿದೆ. 2026ರಲ್ಲಿ ರಾಜಸ್ಥಾನದಲ್ಲಿ ಖಾಸಗಿ ಸಮಾರಂಭದಲ್ಲಿ
Registered sale deed and tax notice: ಆಸ್ತಿ ಮಾರಿ ಬಂದ ಸ್ವಲ್ಪ ಕ್ಯಾಷ್ ಹಣದಲ್ಲಿ 13 ಲಕ್ಷ ರೂ ಅನ್ನು ಬ್ಯಾಂಕ್ ಅಕೌಂಟ್ಗೆ ಡೆಪಾಸಿಟ್ ಮಾಡಿದ್ದ ಮಹಿಳೆಗೆ ಟ್ಯಾಕ್ಸ್ ನೋಟೀಸ್ ಬಂದಿತ್ತು. ಆ ವರ್ಷ ಮಹಿಳೆ ಐಟಿಆರ್ ಫೈಲ್ ಮಾಡದ್ದರಿಂದ 13 ಲಕ್ಷ ರೂ ಕ್ಯಾಷ
ಬೆಂಗಳೂರು ಕೋಗಿಲು ನಿರಾಶ್ರಿತರಿಗೆ ಕಾಂಗ್ರೆಸ್ ಸರ್ಕಾರ ಮಿಂಚಿನ ವೇಗದಲ್ಲಿ ಪರಿಹಾರ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಂದೇಶದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಚಿಕ್ಕಮಗಳೂರು ಮತ್ತು ಕ

17 C