ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ
Global South Leadership: India's New Data-Driven Index Reimagines Evaluation: ಭಾರತ ಇದೇ ಶನಿವಾರ (ಜ. 21) ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಎನ್ನುವ ವಿನೂತನ ಪರಿಕಲ್ಪನೆ ಮತ್ತು ಮಾನದಂಡಗಳಿರುವ ಗ್ಲೋಬಲ್ ಇಂಡೆಕ್ಸ್ ಬಿಡುಗಡೆ ಮಾಡಿದೆ. 164 ದೇಶಗಳ ಜವಾಬ್ದಾರಿಯುತ ಧೋರಣೆಗ
ಇದು ಸಿಲಿಕಾನ್ ಬೆಂಗಳೂರಿನ ಟ್ರಾಫಿಕ್ ಸಾಗರವನ್ನು ದಾಟಿಕೊಂಡು ಹೋಗುವ ಮಾರ್ಗ. ಈ ರಸ್ತೆ ಯಾವಾಗಾದರೂ ಟ್ರಾಫಿಕ್ ದಟ್ಟಣೆಯಿಂದ ಕೂಡಿರುತ್ತೆ. ಇದರಿಂದ ಈ ಭಾಗದಲ್ಲಿ ಓಡಾಡುವವರು ಬೇಸತ್ತಿದ್ದಾರೆ. ಇಂತಹ ಟ್ರಾಫಿಕ್ ಏರಿಯಾದಲ್ಲಿ
India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 239 ರನ್ ಗಳಿಸಿತು. ಗುರಿ ಬ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ನಡೆಸಿ ಸಿದ್ದರಾಮಯ್ಯನವರಿಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿದೆ. ಹೈಕಮಾಂಡ್ ಸಿಎಂ ಬದಲಾವಣೆ ಮಾಡಬಾರದೆಂದು ಅಹಿಂದ ನಾಯಕರು ಎಚ್ಚರಿಸಿದ್ದಾರೆ. ಡಿ.
India vs New Zealand T20 Series Trophy: ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಟ್ರೋಫಿ ವಿಶೇಷವಾಗಿದೆ. ಇದನ್ನು ಮರ ಮತ್ತು ಚರ್ಮದಿಂದ, ಅದರಲ್ಲೂ ಮುಖ್ಯವಾಗಿ ಬಳಸಲಾಗದ ಕ್ರಿಕೆಟ್ ಬ್ಯಾಟ್ಗಳು ಹಾಗೂ ಚರ್ಮದ ಚೆಂಡುಗಳನ್ನು ಮರುಬಳಕೆ ಮಾಡಿ ತಯಾರಿಸಲ
ಐತಿಹಾಸಿಕ ನಾಡು, ದೇಗುಲಗಳ ಬೀಡು, ಬಂಗಾರದ ಖಣಜ ಲಕ್ಕುಂಡಿ. ಈ ಚಿನ್ನದ ಊರಲ್ಲಿ 6ನೇ ದಿನದ ಉತ್ಖನ ಕಾರ್ಯ ಅಂತ್ಯವಾಗಿದೆ. ಭೂಗರ್ಭ ಅಗೆದಂತೆಲ್ಲಾ ಭೂತಾಯಿ ಒಡಲೊಳಗೆ ಹುದುಗಿರುವ ಅನೇಕ ಪ್ರಾಚ್ಯಾವಶೇಷಗಳು, ಶಿಲಾಕೃತಿಗಳು, ಅನೇಕ ಅವಶ
How to calculate gratuity: ಒಂದು ಉದ್ಯೋಗಿಗೆ ಪಿಎಫ್, ಎನ್ಪಿಎಸ್, ಇಪಿಎಸ್ ಇತ್ಯಾದಿ ಸೌಲಭ್ಯಗಳನ್ನು ಭಾರತೀಯ ಕಂಪನಿಗಳು ಕೊಡುತ್ತವೆ. ಗ್ರಾಚ್ಯುಟಿ ಸೌಲಭ್ಯವೂ ಸಿಗುತ್ತದೆ. ನಿವೃತ್ತರಾದಾಗ ಅಥವಾ ಕೆಲಸ ಬಿಟ್ಟಾರೆ ಉದ್ಯೋಗಿಗೆ ಗ್ರಾಚ್ಯುಟಿ ಕ
Rinku Singh's Explosive 44: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ರಿಂಕು ಸಿಂಗ್ ಕೊನೆಯ ಓವರ್ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು 239 ರನ್ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಕೇವ
Ugram Manju marriage: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.ಉಗ್ರಂ ಮಂಜು ಅವರ ಮನೆಯಲ್ಲ
Suryakumar Yadav's Historic 100th T20I: ಭಾರತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಒಂದು ವರ್ಷದಿಂದ ಫಾರ್ಮ್ ಕೊರತೆ ಎದುರಿಸುತ್ತಿದ್ದರೂ, 100ನೇ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ. ಅವರು ಕೇವಲ 1174 ದಿನಗಳಲ್ಲಿ ಈ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್ಪೋರ್ಟ್ ಸಂಸ್ಥೆ ಪ್ರಯಾಣಿಕರ ಸುರಕ್ಷತೆ ಕುರಿತು ಎಲ್ಲಾ ಸ್ಲೀಪರ್ ಕೋಚ್ ಹಾಗೂ ಅಖಿಲ ಭಾರತ ಪ್ರವಾಸಿ ಬಸ್ಸುಗಳಲ್ಲಿ ಪ್ರಯಾಣಿಕರ ಸು
ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್
Allu Arjun tweet: ಕುಟುಂಬದೊಟ್ಟಿಗೆ ಜಪಾನ್ ಪ್ರವಾಸದಲ್ಲಿರುವ ನಟ ಅಲ್ಲು ಅರ್ಜುನ್ ಇತ್ತೀಚೆಗಷ್ಟೆ ವಾಪಸ್ಸಾಗಿದ್ದಾರೆ. ವಾಪಸ್ಸಾಗುತ್ತಿದ್ದಂತೆ ಮಾಡಿರುವ ಟ್ವೀಟ್ನಲ್ಲಿ ಕನ್ನಡ ವಾಕ್ಯವೊಂದನ್ನು ಬಳಸಿದ್ದಾರೆ. ‘ತುಂಬಾ ಚೆನ್ನಾಗಿ
Abhishek Sharma Shatters Records: ಅಭಿಷೇಕ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ದಾಖಲೆ ಸೃಷ್ಟಿಸಿದ್ದಾರೆ. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ನ್ಯೂಜಿಲೆಂಡ್ ವಿರುದ್ಧ ಅತಿ ವೇಗದ ಭಾರತೀಯರೆಂಬ ಹೆಗ್
ಕಲಬುರಗಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಒಂಟೆ, ಕುದುರೆ, ಪುರುಷ ಮತ್ತು ಮಹಿ
ಕೂದಲು ಉದುರುವ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಜನ ನಾನಾ ರೀತಿಯ ಪ್ರಾಡಕ್ಟ್ ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲಿಯೂ ಪುರುಷರಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇದೆ. ಕೂದಲು ಉದುರುವುದ
Babar Azam's BBL Struggles: ಬಿಗ್ ಬ್ಯಾಷ್ ಲೀಗ್ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಬಾಬರ್ ಆಝಂ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. 11 ಪಂದ್ಯಗಳಲ್ಲಿ ಕೇವಲ 202 ರನ್ ಗಳಿಸಿದ್ದು, ಏಳು ಬಾರಿ ಒಂದೇ ಅಂಕಿಯ ಸ್ಕೋರ್ಗೆ ಔಟಾಗಿದ್ದಾರೆ. ಇದರಿಂದ ಕೆರಳಿದ
ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 21) ಜ.31ರವರೆಗೆ ಸೆಷನ್ ನಡ
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ಅಕ್ರಮ ರೆಸಾರ್ಟ್ ನಿರ್ಮಿಸುತ್ತಿದ್ದಾರೆ. ಇದು ಹುಲಿ ಸಂರಕ್ಷಿತ ಬಫರ್ ಝೋನ್ ಆಗಿದ್ದು, ಅರಣ್ಯ ಇಲಾಖೆ ನಿಯಮಗಳನ್ನು ಮತ್ತು ವನ
ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ವಿಷಯದ ಬಗ್ಗೆ ಭಯ ಇದ್ದೇ ಇರುತ್ತದೆ. ಅದರಲ್ಲಿ ಈ ಕೆಲವು ವಿಷಯಗಳಿಗೆ ಭಯಪಟ್ಟರೆ ಜೀವನದಲ್ಲಿ ಎಂದಿಗೂ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗ
Bigg Boss Kannada 12: ಬಿಗ್ಬಾಸ್ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಇಂದು ಹುಟ್ಟೂರಿಗೆ ಹೋಗಿದ್ದಾರೆ. ಉಡುಪಿಯಲ್ಲಿ ರಕ್ಷಿತಾರನ್ನು ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ರಕ್ಷಿತಾ ಶೆಟ್ಟಿಯನ್ನು ಅ
Bigg Boss Kannada 12: ಗಿಲ್ಲಿ ಬಿಗ್ಬಾಸ್ ಸೀಸನ್ 12, ಗೆದ್ದ ಬಳಿಕ ಗಿಲ್ಲಿಯ ಗೆಲುವಿನ ಬಗ್ಗೆ ಕೆಲವರು ಅಪಸ್ವರಗಳನ್ನು ಎತ್ತುತ್ತಿದ್ದಾರೆ. ಇದೇ ಸೀಸನ್ನ ಕೆಲವು ಸ್ಪರ್ಧಿಗಳು ಗಿಲ್ಲಿ ಗೆಲುವನ್ನು ಅನುಮಾನದಿಂದ ನೋಡುತ್ತಿದ್ದಾರೆ. ಗಿಲ್
ಯುವತಿ ಜೀವನದ ಬಗ್ಗೆ ಹತ್ತಾರು ಕನಸು ಕಂಡಿದ್ದಳು. ಆಕೆಗೆ ಮದುವೆ ಮಾಡಬೇಕು ಮಗಳು ಚೆನ್ನಾಗಿ ಇರಲಿ ಅಂತ ಹೆತ್ತವರು ಕೂಡಾ ಅಂದುಕೊಂಡಿದ್ದರು. ಯುವತಿ ಇಷ್ಟಪಟ್ಟ ಹುಡುಗನ ಜೊತೆ ನಿಶ್ಚಿತಾರ್ಥ ಮಾತುಕತೆ ಕೂಡಾ ಆಗಿತ್ತು. ಆದ್ರೆ ನಿನ
ಕರ್ನಾಟಕದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರೋದು, ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯ ಮುನ್ಸೂಚನೆ ನೀಡಿದೆ. ಸಂವಿಧಾನದ ಆರ್ಟಿಕಲ್ 176(1)ರ ಪ್ರಕಾರ ರಾಜ್ಯಪಾಲರ ಭಾಷಣ ಕಡ್ಡಾಯ. ಸರ್ಕಾರ ಸಿದ
ಹೆರಿಗೆಯ ನಂತರ, ಮಹಿಳೆಯರ ದೇಹದಲ್ಲಿ ಊಹಿಸಲೂ ಸಾಧ್ಯವಾಗದ ಬದಲಾವಣೆಗಳು ಕಂಡುಬರುತ್ತದೆ. ಈ ಸಮಯದಲ್ಲಿ, ಮುಟ್ಟಿನ ಚಕ್ರವು ನಿಲ್ಲುವುದು ಅಥವಾ ತಡವಾಗಿ ಪ್ರಾರಂಭವಾಗುವುದು ಸಾಮಾನ್ಯ. ಆದರೆ ಹೆರಿಗೆಯ ನಂತರ ಮುಟ್ಟು ಯಾವಾಗ ಪ್ರಾರ
IND vs NZ 1st T20: ನಾಗ್ಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ T20 ಪಂದ್ಯ ಶುರುವಾಗಿದೆ. ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು 2026ರ T20 ವಿಶ್ವಕಪ್ಗೆ ಸಿದ್ಧತೆ ನಡೆಸಲು ಟೀಂ ಇಂಡಿಯಾ ಸಜ್ಜಾಗಿದೆ. ಮಿಚೆಲ್ ಸ್ಯಾಂ
Rupee fell to new low of 91.70 against Dollar: ಡಾಲರ್ ಎದುರು ರುಪಾಯಿ ಮೌಲ್ಯ ಬುಧವಾರ ಒಂದು ಹಂತದಲ್ಲಿ 91.74ಕ್ಕೆ ಕುಸಿದಿತ್ತು. ದಿನಾಂತ್ಯದಲ್ಲಿ 91.70 ರುಪಾಯಿ ಬೆಲೆಗೆ ನಿಂತಿದೆ. ಸತತ ಐದು ಸೆಷನ್ಗಳಿಂದ ಡಾಲರ್ ಎದುರು ರುಪಾಯಿ ಹಿನ್ನಡೆ ಅನುಭವಿಸಿದೆ. ವಿದೇ
ಆಯುರ್ವೇದದಲ್ಲಿ, ನೆಲನೆಲ್ಲಿಯನ್ನು ಅದ್ಭುತ ಔಷಧ ಎಂದು ಉಲ್ಲೇಖಿಸಲಾಗಿದೆ. ಆಯುರ್ವೇದ ತಜ್ಞರು ಹೇಳುವ ಪ್ರಕಾರ ಇದು ಮೊಡವೆ, ಹುಣ್ಣು ಮತ್ತು ಚರ್ಮ ರೋಗಗಳ ಜೊತೆಗೆ ಮಲಬದ್ಧತೆ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಪರಿಣಾಮಕಾರಿ ಮಾರ್
ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ ನಡೆದ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಶಬ್ಬೀರ್ ತನ್ನ ಹಾವಳಿ ಹಾಗೂ ಹಫ್ತಾ ವಸೂಲಿಯಿಂದ ಸ್ಥಳೀಯರಿಗೆ ಕಿರಿಕಿರಿ ಉಂಟುಮಾಡುತ್ತಿದ
ದೋಷರಹಿತ, ಸಾಫ್ಟ್ ಮತ್ತು ಕಾಂತಿಯುತ ತ್ವಚೆ ನಮ್ಮದಾಗಬೇಕೆಂಬುದು ಪ್ರತಿಯೊಬ್ಬ ಮಹಿಳೆಯ ಕನಸು. ಈ ರೀತಿ ಕೊರಿಯನ್ ಗ್ಲಾಸ್ ಸ್ಕಿನ್ ಪಡೆಯಲು ಅನೇಕರು ದುಬಾರಿ ಕ್ರೀಮ್ಗಳನ್ನು ಬಳಸುತ್ತಾರೆ. ಇದರಿಂದ ಯಾವುದೇ ರಿಸಲ್ಟ್ ಸಿಗು
Five layers of India AI Stack: ಡಾವೊಸ್ ಸಮಿಟ್ನಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತದ ಎಐ ಬೆಳವಣಿಗೆಯಲ್ಲಿ ಐದು ಎಳೆಗಳನ್ನು ವಿವರಿಸಿದ್ದಾರೆ. ಅಪ್ಲಿಕೇಶನ್ ಲೇಯರ್, ಮಾಡಲ್ ಲೇಯರ್, ಚಿಪ್ ಲೇಯರ್, ಡಾಟಾ ಸೆಂಟರ್ ಲೇಯರ್, ಎನರ್ಜಿ ಲೇಯರ್ ಈ ಐ
Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸ
IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ವರ್ಷದಿಂದ ಪಂದ್ಯಗಳಿಲ್ಲ. ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕ್ರಿಕೆಟ್ ಮರಳಿ ತರಲು ಯತ್ನಿಸುತ್ತಿದ್ದಾರೆ. ಸರ್ಕಾರ ಬೆಂಬಲವಿದೆ, ಆದರೆ ಆರ್ಸಿಬಿ ಬೆಂಗಳೂರಿನಲ್ಲಿ ಪಂದ್
2025 ನವೆಂಬರ್ 11 ರಂದು ಹೃದಯಾಘಾತದಿಂದ ಸಾವನ್ನಪ್ಪಿದ ಬಾಬಾಜಾನ್ ಚಿನ್ನೂರು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೋಷಕರು ಸೊಸೆಯ ವಿರುದ್ಧ ಕೊಲೆಯ ಆರೋಪ ಮಾಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಭದ್ರಾಪುರದಲ್ಲಿ ಹೂತಿದ್ದ ಶವ
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಧಮ್ಕಿ ಹಾಕಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿವೆ. ಹ
ಸ್ಟಾಫ್ ನರ್ಸ್ ಮದುವೆಗೂ ಮುನ್ನವೇ ಪ್ರಗ್ನೆಂಟ್ ಆಗಿದ್ದು, ಆಸ್ಪತ್ರೆಗೆ ಹೋದರೆ ಎಲ್ಲಿ ಮರ್ಯಾದೆ ಹೋಗುತ್ತೆ ಎನ್ನುವ ಭಯಕ್ಕೆ ಮನೆಯಲ್ಲಿ ತಾನೇ ಹರಿಗೆ ಮಾಡಿಸಿಕೊಂಡಿದ್ದಾರೆ. ನರ್ಸ್ ಆಗಿದ್ದರಿಂದ ಅಮ್ಮ-ಅಜ್ಜಿ ಸಹಾಯ ಪಡೆದು
Rohith Bhat of Robosoft speaks in a podcast with Vasanth Shetty: ಸಣ್ಣ ನಗರಗಳಲ್ಲಿ ರೋಬೋಸಾಫ್ಟ್ ಎನ್ನುವ ಐಟಿ ಕಂಪನಿ ತನ್ನ ಉದ್ಯೋಗಿಗಳನ್ನು ಕೆಲಸದಲ್ಲಿ ಉಳಿಸಿಕೊಳ್ಳಲು ಯಾವ ಪಾಡು ಪಟ್ಟಿತು ಗೊತ್ತಾ? ಕಂಪನಿಯ ಸಂಸ್ಥಾಪಕರಾದ ರೋಹಿತ್ ಭಟ್ ಅವರು ವಸಂತ್ ಶೆಟ್ಟಿಯವ
ಸಿಎಂ ಸಿದ್ಧರಾಮಯ್ಯ ಕ್ಷೇತ್ರದಲ್ಲಿ ಮತ್ತೊಂದು ಬೆದರಿಕೆ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ವರುಣ ವ್ಯಾಪ್ತಿಯ ಹೆಬ್ಯಾ ಗ್ರಾಮದ ಅಮಿತಾಬ್ ಎಂಬುವರ ಕುಟುಂಬಕ್ಕೆ ವರುಣ ಕ್ಷೇತ್ರದ ಕಾಂಗ್ರೆಸ್ ಮುಖಂಡ ಜೀವ ಬೆದರಿಕೆ ಹಾಕಿರ
ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಸಕ್ತರು ಜನವರಿ 27ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12 ಮುಗಿದಿದೆ. ಗಿಲ್ಲಿ ಶೋ ಗೆದ್ದು ವಿನ್ನರ್ ಎನಿಸಿಕೊಂಡಿದ್ದಾರೆ. ಆದರೆ ಗಿಲ್ಲಿ ಗೆದ್ದಿರುವುದು ಕೆಲವರಿಗೆ ಅರಗಿಸಿಕೊಳ್ಳಲಾಗಿಲ್ಲ. ಶೋ ಮುಗಿದ ಬಳಿಕ ಅಶ್ವಿನಿ ಅವರು ಗಿಲ್ಲಿಯ ಗೆಲುವನ್ನ
ICC ODI Rankings: ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ವಿರಾಟ್ ಕೊಹ್ಲಿ ಏಕದಿನ ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಕಳೆದುಕೊಂಡಿದ್ದಾರೆ. ನ್ಯೂಜಿಲೆಂಡ್ನ ಡ್ಯಾರಿಲ್ ಮಿಚೆಲ್ ಸರಣಿಯಲ್
Toxic movie scene: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವರು ಮೂಗು ಮುರಿದಿದ್ದಾರೆ. ಈಗಾಗಲೇ ಮಕ್ಕಳ ಆಯೋಗ, ಮಹಿಳಾ ಆಯೋಗಕ್ಕೆ ಈ ಬಗ್ಗೆ ದೂರು ಸಹ ನೀಡಿದ್ದಾರೆ. ಸಿಬಿಎಫ್ಸಿಗೆ ಸಹ ಈ ಬಗ್ಗೆ ದೂರು ನೀಡಲಾಗಿದ್ದು, ‘ಟಾಕ್ಸಿಕ್’ ಸಿ
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಾಮರಾಜನಗರದ ತಾಳಬೆಟ್ಟದ ಬಳಿ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಚಿರತೆ ದಾಳಿ ಬಳಿಕ ನಾಪತ್ತೆಯಾಗಿದ್ದ ಪ್ರವೀಣ್ ಶವ ಸುಮಾರು 1 ಕಿ.ಮೀ. ಕಾಡಿನೊಳಗೆ ಪತ್ತೆಯಾಗಿದೆ
BCCI Unveils India Women's SA Tour 2026: ಭಾರತ ಮಹಿಳಾ ಕ್ರಿಕೆಟ್ ತಂಡವು ಏಪ್ರಿಲ್ 2026 ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಈ ಪ್ರವಾಸದಲ್ಲಿ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಏಪ್ರಿಲ್ 17 ರಿಂದ ಆರಂಭವಾ
RNI, Responsible Nations Index, Singapore tops the list: ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳು, ವಿಶ್ವದ ಶಕ್ತಿಶಾಲಿ ದೇಶಗಳು, ಬಲಿಷ್ಠ ಮಿಲಿಟರಿ ದೇಶಗಳು ಇತ್ಯಾದಿ ಪಟ್ಟಿಗಳನ್ನು ನೋಡಿದ್ದೇವೆ. ಇದೀಗ ಭಾರತವೇ ವಿನೂತನ ದೃಷ್ಟಿಕೋನದಲ್ಲಿ ಅಂತಾರಾಷ್ಟ್ರೀಯ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ವಿದೇಶಿ ವಿನಿಮಯ (Forex) ಮತ್ತು ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜನವರಿ 20 ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 3 ಕೊನೆಯ ದಿನಾಂಕ. ಪದವಿ, ಎಂ
ಗಂಡ ಹೆಂಡಿರ ನಡುವಿನ ಜಗಳಗಳು ಎಷ್ಟೋ ಸಲ ಬೀದಿಗೆ ಬರುವುದಿದೆ. ದಂಪತಿಗಳು ಬೀದಿಯಲ್ಲೇ ಗುದ್ದಾಡಿ ಕೊಳ್ಳುವ ವಿಡಿಯೋ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಇಲ್ಲೊಬ್ಬಳು ಹೆಂಡತಿ ತನ್ನ ಕೋಪವನ್ನೆಲ್ಲಾ ಗಂಡನ ಹಿಂಬದಿ ಕುಳಿತ
ಧಾರವಾಡ ಹೊರವಲಯದಲ್ಲಿ 19 ವರ್ಷದ ಜಕಿಯಾ ಮುಲ್ಲಾ ಎಂಬ ಯುವತಿಯ ಶವ ಪತ್ತೆಯಾಗಿದೆ. ಮನೆಯಿಂದ ಹೊರ ಹೋಗಿದ್ದ ಯುವತಿ ಮರುದಿನ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿ ಮರತದೇಹ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಎರಡು ಠಾಣೆಗಳ ವ್ಯಾಪ
ನಾವು ಬಾಳೆಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ನೇರವಾಗಿ ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಆದರೆ ಈ ಸಿಪ್ಪೆಯಿಂದಲೂ ಅನೇಕ ಉಪಯೋಗಗಳಿದ್ದು, ಇದು ಮನೆ ಕೆಲಸಗಳನ್ನು ಸುಲಭಗೊಳಿಸಲು ತುಂಬಾನೇ ಸಹಕಾರಿ. ಪಾತ್ರೆಯನ್ನು ಸ್ವಚ್ಛ
ಗದಗನ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಮುಂದುವರೆದಿದೆ. ಜನತಾ ಶಿಕ್ಷಣ ಸಂಸ್ಥೆಯ ಶಾಲಾ ಕಟ್ಟಡ ತೆರವುಗೊಳಿಸುವಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡು ಕಾರ್ಮಿಕರನ್ನು ಭಯಭೀತರನ್ನಾಗಿಸಿದೆ. ಇದೇ ವೇಳೆ ಕೋಟೆ ಗೋಡೆಯಲ್ಲಿ ವಿ
ಡಿಸೆಂಬರ್ 25ರಂದು ತೆರೆಕಂಡ ಸುದೀಪ್ ನಟನೆಯ 'ಮಾರ್ಕ್' ಮತ್ತು ಶಿವರಾಜ್ಕುಮಾರ್, ರಾಜ್ ಬಿ ಶೆಟ್ಟಿ, ಉಪೇಂದ್ರ ಅಭಿನಯದ '45' ಚಿತ್ರಗಳು ಈಗ OTTಗೆ ಬರುತ್ತಿವೆ. ಭರ್ಜರಿ ಕಲೆಕ್ಷನ್ ಮಾಡಿದ 'ಮಾರ್ಕ್' ಜನವರಿ 23ರಿಂದ ಲಭ್ಯ. '45' ಚಿತ್ರದ ಕೂಡ ಅ
Duniya Vijay: ದುನಿಯಾ ವಿಜಯ್ ಕನ್ನಡದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರು. ಹಲವು ಸ್ಪುರದ್ರೂತಿ ನಾಯಕ ನಟರ ನಡುವೆ ತಮ್ಮ ನಟನೆ, ಆಕ್ಷನ್ ಮಾಡುವ ಸಾಮರ್ಥ್ಯದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡು ಈಗಲೂ ಚಾಲ್ತಿಯಲ್ಲಿರುವ ನಾಯಕರಲ್ಲಿ ಒಬ್
ವಿಶ್ವ ಬ್ಯಾಂಕ್ ಗ್ರೂಪ್ (WBG) 'Pioneers Internship Programme 2026' ಅನ್ನು ಘೋಷಿಸಿದೆ. ಇದು ವಿದ್ಯಾರ್ಥಿಗಳಿಗೆ ಜಾಗತಿಕ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ಒಂದು ಉತ್ತಮ ಅವಕಾಶ. ಅರ್ಜಿ ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನಾಂಕವಾಗಿದ್ದು, ಆಯ್ಕೆ
ಇದೇ ಜನವರಿ 24ರಂದು ಜೆಡಿಎಸ್ ಹಾಸನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ
ಚಿಕ್ಕಮಗಳೂರಿನ ಕೈಮರ ಸಮೀಪ ಕೆಎಸ್ಆರ್ಟಿಸಿ ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರು ಪರದಾಡಿದ್ದಾರೆ. 'ಶಕ್ತಿ ಯೋಜನೆ' ನಂತರ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ದೇವೀರಮ್ಮ ದ
ರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿ
ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹತ್ತಿರದ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಸಂಚಾರ ಕಂಡುಬಂದಿದೆ. ಹುಲಿ ಓಡಾಟದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ
Will Malajczuk Century Record: ಆಸ್ಟ್ರೇಲಿಯಾ ಕಿರಿಯರ ತಂಡದ ಆರಂಭಿಕ ಬ್ಯಾಟರ್ ವಿಲ್ ಮಲಾಚೆಕ್ ವಿಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಅಂಡರ್-19 ವಿಶ್ವಕಪ್ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಈ ಶತಕದೊಂದಿಗೆ ಪಾಕಿಸ್ತಾನ್ ಬ್ಯಾಟರ್ನ ಹೆಸರಿ
ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ
ಮಕ್ಕಳು ಬೆಳಗ್ಗೆ ಎದ್ದು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದನ್ನು ನೀವು ನೋಡಿರಬಹುದು. ಈ ವಿಡಿಯೋ ನಿಮ್ಮನ್ನು ಬಾಲ್ಯಕ್ಕೆ ಕರೆದೊಯ್ಯುತ್ತದೆ. ಹೌದು, ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಪುಟ್ಟ ಬಾಲಕನನ್ನು ತಾಯಿಯು ಶಾಲೆಗೆ ಕರ
ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ (ಜನವರಿ 21) ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರ
ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಘಟನೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸಾರ್ವಜನಿಕರ ಜೀವಕ್ಕೆ ಅಪಾಯ ತಂದ ಈ ಕ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಬ್ಯಾಂಕಾಕ್ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಕಸ್ಟಮ್ಸ್ ಅಧಿಕಾ
ಜನವರಿ 23ರಂದು ಕನ್ನಡದ ಎರಡು ಬಹುನಿರೀಕ್ಷಿತ ಸಿನಿಮಾಗಳಾದ 'ಕಲ್ಟ್' ಮತ್ತು 'ಲ್ಯಾಂಡ್ಲಾರ್ಡ್' ತೆರೆ ಕಾಣಲಿವೆ. ಎರಡರಲ್ಲೂ ನಟಿ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಅನಿಲ್ ಕುಮಾರ್ ನಿರ್ದೇಶನದ 'ಕಲ್ಟ್' A ಪ್ರಮಾಣಪ
Sudha Murthy warns of deepfake videos misusing her identity: 200 ಡಾಲರ್ ಹೂಡಿಕೆ ಮಾಡಿದರೆ 10 ಪಟ್ಟು ರಿಟರ್ನ್ ಸಿಗುತ್ತದೆ ಎಂದು ಸುಧಾ ಮೂರ್ತಿ ಹೇಳಿದರೆನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ಆದರೆ, ಇವು ಡೀಪ್ಫೇಕ್ ನಕಲಿ ವಿಡಿಯೋಗಳಾಗಿದ್ದು, ಅವನ್ನು ನಂಬಿ ಮೋಸಹ
Ishan Kishan: ಐಪಿಎಲ್ 2025 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಇಶಾನ್ ಕಿಶನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 14 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ಒಂದು ಶತಕ ಹಾಗೂ ಒಂದು ಅರ್ಧಶತಕದೊಂದಿಗೆ ಒಟ್ಟು 354 ರನ್ ಕಲೆ
ಇತ್ತೀಚಿನ ದಿನಗಳಲ್ಲಿ ಮದುವೆ ಆಮಂತ್ರಣ ಪತ್ರಿಕೆಗಳು ಸಖತ್ ಟ್ರೆಂಡಿಯಾಗಿರುತ್ತವೆ. ಇದಕ್ಕಾಗಿ ಸಾವಿರಾರೂ ರೂಪಾಯಿ ಹಣ ಖರ್ಚು ಮಾಡುವುದು ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಯಾವುದೇ ಹೊಸ ಟ್ರೆಂಡ್ ಬಂದರೂನು ಅದರಲ್ಲಿ ವಾ
ಕಿಚ್ಚ ಸುದೀಪ್ ಅವರು ‘ವಾರಸ್ದಾರ’ ಧಾರಾವಾಹಿಯ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ. 60 ಲಕ್ಷ ರೂಪಾಯಿ ನೀಡಬೇಕು ಎಂಬ ಪ್ರಕರಣದ ವಿಷಯ ಇದಾಗಿದೆ. ಈಗ ಚಕ್ರವರ್ತಿ ಅವರು ಈ
ಗುಜರಾತ್ ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ ಆರೋಪದ ಮೇಲೆ ಕೋರಮಂಗಲ ಆರ್ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿಯ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾ
ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬ
Healthcare industry expectations from Budget 2026: ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್ನಲ್ಲಿ ಹೆಲ್ತ್ ಕೇರ್ ಉದ್ಯಮ ಹಲವು ಕ್ರಮಗಳನ್ನು ನಿರೀಕ್ಷಿಸುತ್ತಿದೆ. ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ಸಂಖ್ಯೆ ಹೆಚ್ಚಬೇಕು, ಮೆಡಿಕಲ್ ಉಪಕರಣಗಳ ಸ್ಥಳೀಯ ಉತ್ಪಾ
ಹುಬ್ಬಳ್ಳಿಯಲ್ಲಿ ಜನವರಿ 24ರಂದು ರಾಜ್ಯ ಸರ್ಕಾರದ ಮಹತ್ವದ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ರಾಜ್ಯಾದ್ಯಂತ ನಿರ್ಮಿಸಿದ 42,000ಕ್ಕೂ ಹೆಚ್ಚು ಮನೆಗಳನ್ನು, ವಿಶೇಷವಾಗಿ ಹುಬ್ಬಳ್ಳಿಯ ಮಂಟೂರು ರಸ್ತೆಯ ಸಾವಿರಾರು ಸ್ಲಂ ಬೋರ್ಡ್ ಮ
BBL 2026: ಈ ಪಂದ್ಯದಲ್ಲಿ ಮೊದಲ ಓವರ್ನಲ್ಲೇ ವಿಕೆಟ್ ಕೈಚೆಲ್ಲುವ ಮೂಲಕ ಬಾಬರ್ ಆಝಂ ನೀಡಿದ ಆತ್ಮ ವಿಶ್ವಾಸದೊಂದಿಗೆ ಪರ್ತ್ ಸ್ಕಾಚರ್ಸ್ ತಂಡವು ಅತ್ಯುತ್ತವಾಗಿ ಬೌಲಿಂಗ್ ಸಂಘಟಿಸಿದರು. ಪರಿಣಾಮ ಸಿಡ್ನಿ ಸಿಕ್ಸರ್ಸ್ 15 ಓವರ್ಗಳಲ್ಲಿ
ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಇರಿದು ಕೊಲೆ ಮಾಡಿದ್ದಾರೆ. ಮೃತದೇಹವನ್ನು ಕಾಡಿನಲ್ಲಿ ಬಿಟ್ಟ ಪರಿಣಾಮ, ಕಾಡು ಪ್ರಾಣಿಗಳು ಅದರ ಭಾಗಗಳನ್ನು ಕಚ್ಚಿ ತಿಂದಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್
ವೈದಿಕ ಜ್ಯೋತಿಷ್ಯದ ಪ್ರಕಾರ ಹವಳವು ಮಂಗಳ ಗ್ರಹದ ಶಕ್ತಿ ಸಮತೋಲನಗೊಳಿಸುತ್ತದೆ. ಇದು ಧೈರ್ಯ, ಆತ್ಮವಿಶ್ವಾಸ ಮತ್ತು ಯಶಸ್ಸು ತರುತ್ತದೆ. ಮಂಗಳ ದೋಷ ನಿವಾರಣೆಗೆ ಸಹಾಯಕವಾಗಿದ್ದರೂ, ಇದನ್ನು ಧರಿಸುವ ಮುನ್ನ ಜಾತಕ ಪರಿಶೀಲಿಸಿ, ಅನ
ಗದಗದ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಶೋಧ, ಸರ್ಕಾರಿ ಉತ್ಖನನದಿಂದ ಐತಿಹಾಸಿಕ ಮಹತ್ವ ಹೆಚ್ಚಿದೆ. ಉತ್ಖನನದಲ್ಲಿ ಈವರೆಗೆ ಅನೇಕ ಪ್ರಾಚೀನ ವಸ್ತುಗಳು ದೊರೆತಿವೆ. ಜಗತೆಗೆ ಹೆದ್ದಾರಿಗಳಿಂದಾಗಿ ಸಂಪರ್ಕವೂ ಹೆಚ್ಚಾಗಿದ್ದು, ಈ ಎಲ್
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳಾದ ಫಯಾನ್ ಮತ್ತು ಸುರೇಶ್ ನಡುವೆ ಎಸ್ಟಿಡಿ ಫೋನ್ ಕಾಲ್ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಅತ್ಯಾಚಾರ ಪ್ರಕರಣದ ಆರೋಪಿ ಫಯಾನ್, ಮತ್ತೊಬ್ಬ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ
Bullion Market 2026 January 21st: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಭರ್ಜರಿ ಹೆಚ್ಚಳ ಪಡೆದಿವೆ. ಚಿನ್ನದ ಬೆಲೆ ಗ್ರಾಮ್ಗೆ 690 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 13,500 ರೂನಿಂದ 14,190 ರೂಗೆ ಏರಿದೆ. 24 ಕ್ಯಾರಟ್ ಚಿನ
ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದಲ್ಲಿ, ಆರೋಪಿ ಟೆಟ್ಸುಯಾ ಯಮಗಾಮಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 2022ರಲ್ಲಿ ಚುನಾವಣಾ ಪ್ರಚಾರದ ವೇಳೆ ಅಬೆ ಅವರನ್ನು ಹತ್ಯೆ ಮಾಡಲಾಗಿತ್ತು. ತಾನು ದ್ವೇಷಿಸುತ್
ಬೆಂಗಳೂರಿನ ಫಿಟ್ನೆಸ್ ಇನ್ಫ್ಲುಯೆನ್ಸರ್ ಮತ್ತು ಜಿಮ್ ಟ್ರೈನರ್ ಒಬ್ಬರಿಗೆ ಹರಿಯಾಣ ಮೂಲದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಮತ್ತು ಫಿಟ್ನೆಸ್ ಬಗ್ಗೆ ಮಾಹಿತಿ ನೀಡುತ್ತಿದ್ದ ಯುವತಿಯನ್ನ
ತಮಿಳು ನಟ ಮೊಟ್ಟ ರಾಜೇಂದ್ರನ್ ಅವರ ಬೋಳು ತಲೆಗೆ ಅನಿರೀಕ್ಷಿತ ದುರಂತ ಕಾರಣ. ಮಲಯಾಳಂ ಚಿತ್ರೀಕರಣದ ವೇಳೆ ರಾಸಾಯನಿಕಯುಕ್ತ ನೀರಿಗೆ ಜಿಗಿದಿದ್ದರಿಂದ ಕೂದಲು, ಹುಬ್ಬು ಉದುರಿ ಆರೋಗ್ಯ ಸಮಸ್ಯೆ ಉಂಟಾಯಿತು. ಈ ಘಟನೆಯು ಅವರ ವೃತ್ತಿ
ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಮಂಗಳಸೂತ್ರ (ತಾಳಿ) ಕಾಣುವುದು ಶುಭ-ಅಶುಭ ಫಲಗಳನ್ನು ಸೂಚಿಸುತ್ತದೆ. ಮಂಗಳಸೂತ್ರ ಕಂಡರೆ ಪತಿಯ ದೀರ್ಘಾಯುಷ್ಯ ಮತ್ತು ಕುಟುಂಬದಲ್ಲಿ ಶಾಂತಿ. ಆದರೆ, ಅದು ಮುರಿದಂತೆ ಕಂಡರೆ ಸಂಗಾತಿಯ ಕಷ್ಟ
ಬೆಂಗಳೂರು ಜ್ಞಾನಭಾರತಿ ಇನ್ಸ್ಪೆಕ್ಟರ್ ಎಂ.ಎಸ್. ರವಿ ಅಮಾನತು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಕೊಲೆ ಪ್ರಕರಣವೊಂದರಲ್ಲಿ ಕರ್ತವ್ಯ ಲೋಪ ಎಂಬುದು ಅಧಿಕೃತ ಕಾರಣವಾದರೂ, ಇತ್ತೀಚೆಗೆ ನಡೆದ ಹವಾಲಾ ಹಣ ವಶಪಡಿಸಿಕೊಂಡ ಪ್ರಕರ
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡವು ಮುಂದಿನ ಸೀಸನ್ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಿಟ್ಜರ್ಲ್ಯಾಂಡ್ನ ದಾವೋಸ್ಗೆ ತೆರಳುತ್ತಿದ್ದ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಸಣ್ಣ ವಿದ್ಯುತ್ ಸಮಸ್ಯೆಯಿಂದಾಗಿ ವಿ
ರಾಖಿ ಸಾವಂತ್ ಅವರ ವೈಯಕ್ತಿಕ ಜೀವನ ಸದಾ ಸುದ್ದಿಯಲ್ಲಿರುತ್ತದೆ. ರಿತೇಶ್ ಸಿಂಗ್, ಮೈಸೂರಿನ ಆದಿಲ್ ಖಾನ್ ಜೊತೆಗಿನ ಮದುವೆಗಳು, ಇಸ್ಲಾಂ ಮತಾಂತರ ಮತ್ತು ವಿಚ್ಛೇದನಗಳು ದೊಡ್ಡ ವಿವಾದ ಸೃಷ್ಟಿಸಿವೆ. ಪಾಕಿಸ್ತಾನಿ ನಟ ದೋಡಿ ಖಾನ್ ಜ
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಗಳ 7ನೇ ಪುಣ್ಯಸ್ಮರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕಲಾವಿದ ಮನು ಅವರು ತೆಂಗಿನ ಗರಿಗಳಿಂದ ನಿರ್ಮಿಸಿದ ಶಿವಕುಮಾರ ಸ್ವಾಮೀಜಿಗಳ ಭವ್ಯ ಕಲಾಕೃತಿ ಭಕ್ತರ ಗಮ

18 C