ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿಕೊಂಡು ವಾಪಸ್ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕೆ 16ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದು, ಮೇಲ್ನ
WPL 2026 RCB Full Schedule: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿ ಜನವರಿ 9 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದೆ. ನವಿ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಾವಳಿ ಆತಿಥ್ಯ ವಹಿಸಲಿದೆ. ಆರ್ಸಿಬಿ ಆಡಲಿರುವ 8 ಪಂದ್ಯಗಳ ಸಂಪೂರ್ಣ ವೇಳಾಪಟ್
ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತ
ಅಟ್ಲಾಂಟಿಕ್ ಸಾಗರದಲ್ಲಿ ರಷ್ಯಾದ ಧ್ವಜವಿದ್ದ ವೆನೆಜುವೆಲಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್ ಹಡಗನ್ನು ಅಮೆರಿಕ ವಶಪಡಿಸಿಕೊಂಡಿದೆ. ಇದರಿಂದಾಗಿ ರಷ್ಯಾದೊಂದಿಗೂ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ರಷ್ಯಾ ನೌಕಾಪಡೆ
ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ನಟಿಸುವ ಅವಕಾಶವನ್ನು ನಿತ್ಯಶ್ರೀ ಪಡೆದುಕೊಂಡರು. ಆದರೆ ಅನೇಕರು ನಿತ್ಯಶ್ರೀ ಅವರನ್ನು ಟ್ರೋಲ್ ಮಾಡಿದ್ದಾರೆ. ಅಂಥವರಿಗೆ ವಿಡಿಯೋ ಮೂಲಕ ನಿತ್ಯಶ್ರೀ ಉತ್ತರ ನೀಡಿದ್ದಾರೆ.
Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲ
ಯಾರದ್ದಾದ್ರೂ ಮೇಲೆ ಆರೋಪ ಬಂದ್ರೆ, ಕೇಸ್ ದಾಖಲಾದ್ರೆ ಅವರನ್ನ ಬಂಧಿಸುವುದು ಪೊಲೀಸರ ಕರ್ತವ್ಯ. ಇದೇ ರೀತಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣವೊಂದರಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನ ಬಂಧಿಸಲು ಹೋಗಿದ್ರು
ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರ ಜನವರಿ 12ಕ್ಕೆ ತೆರೆಕಾಣಲಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಎರಡೂ ಸಿನಿ
India U19 vs South Africa U19: ಭಾರತ ಅಂಡರ್-19 ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ನಾಯಕ ವೈಭವ್ ಸೂರ್ಯವಂಶಿ ಅವರ ಅದ್ಭುತ ಶತಕ ಮತ್ತು ಕಿರಿಯ ನಾಯಕನಾಗಿ ಕ್
ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ನೆಂಟರ ಮನೆಗೆ ಹೋಗಿದ್ದ ದಂಪತಿ ಮನೆಗೆ ಬಂದು ನೋಡಿದಾಗ ಅವರಿಗೆ ಶಾಕ್ ಕಾದಿತ್ತು. ಅಡುಗೆಮನೆಯ ಎಕ್ಸಾಸ್ಟ್ ಫ್ಯಾನ್ನ ರಂಧ್ರದಲ್ಲಿ ಕಳ್ಳ ನೇತಾಡುತ್ತಿರುವುದು ಕಂ
Virat Kohli: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಜಮಾಯಿಸಿ 'ಕೊಹ್ಲಿ.. ಕೊಹ್ಲಿ..' ಎಂದು ಘೋಷಣೆ ಕೂಗಿ
ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್
ತಮಿಳುನಾಡಿನ ಊಟಿಯಿಂದ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. 17 ಪುರುಷರು, 12 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 32 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್
Women's Premier League 2026 schedule: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಸೀಸನ್ ಜನವರಿ 9, 2026 ರಂದು ಆರಂಭಗೊಳ್ಳಲಿದೆ. 28 ದಿನಗಳ ಈ ಪಂದ್ಯಾವಳಿಯಲ್ಲಿ 5 ತಂಡಗಳು 22 ಪಂದ್ಯಗಳನ್ನು ಆಡಲಿವೆ. ಡಿವೈ ಪಾಟೀಲ್ ಮತ್ತು ಬಿಸಿಎ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಲಕ್ಸೆಂಬರ್ಗ್ ದೇಶಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವ ಎಸ್. ಜೈಶಂಕರ್ ಅವರು ಲಕ್ಸೆಂಬರ್ಗ್ ಭಾರತದ ಪ್ರಮುಖ ಪಾಲುದಾರ ಎಂದು ಕರೆದಿದ್ದಾರೆ. ಈ ಪುಟ್
ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮಗುವಿಗೆ ನಾಮಕರಣ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರು ಇಟ್ಟಿದ್ದಾರೆ. ಮಗುವಿನ ಮುಖವನ್ನು ಇನ್ನೂ ತೋರಿಸಿಲ್ಲ. ಮಗುವಿನ ಕೈ ಫೋಟೋ ವೈರಲ್ ಆಗಿದೆ. ಫ್ಯ
Shreyas Iyer fitness update: ಶ್ರೇಯಸ್ ಅಯ್ಯರ್ ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಗೆ ಸಂಪೂರ್ಣ ಫಿಟ್ ಆಗಿದ್ದಾರೆ. ಗಾಯದಿಂದ ಚೇತರಿಸಿಕೊಂಡು ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಮಿಂಚಿದ ಅಯ್ಯರ್ ಫಿಟ್ನೆಸ್ ಅನ್ನು ಬಿಸಿಸಿಐ ದೃಢಪಡಿಸಿದೆ.
Sreeleela movie: ಶ್ರೀಲೀಲಾ ಕೆಲ ವರ್ಷಗಳ ಹಿಂದೆ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದರು. ಕೆಲ ತಿಂಗಳ ಹಿಂದೆ ಮತ್ತೊಬ್ಬ ಬಾಲಕಿಯನ್ನು ಸಹ ದತ್ತು ಪಡೆದರು. ಈ ಬಗ್ಗೆ ಹೆಚ್ಚಾಗಿ ಶ್ರೀಲೀಲಾ ಮಾತನಾಡಿಲ್ಲ. ಆದರೆ ಅವರ ನಟನೆಯ ತಮಿಳು ಸಿನಿಮಾ
ಅಣ್ಣ-ತಂಗಿ ಸಂಬಂಧವು ಪ್ರೀತಿ, ರಕ್ಷಣೆ, ಗೌರವ ಮತ್ತು ನಂಬಿಕೆಯ ಆಧಾರದ ಮೇಲೆ ಬೆಳೆದು ನಿಲ್ಲುವ ಒಂದು ಪವಿತ್ರ ಮತ್ತು ಅನ್ಯೋನ್ಯ ಬಾಂಧವ್ಯವಾಗಿದ್ದು, ಇದು ತಂದೆ-ತಾಯಿಯ ಸಂಬಂಧದಷ್ಟೇ ಆಳವಾಗಿರುತ್ತೆ. ಅಣ್ಣ ತಂಗಿಯನ್ನು ರಕ್ಷಿಸು
‘ರಾಕಿಂಗ್ ಸ್ಟಾರ್’ ಯಶ್ ಅವರು ಈಗ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ. ಆದ್ದರಿಂದ ಹುಟ್ಟುಹಬ್ಬದ ದಿನ ತಮ್ಮ ಅಭಿಮಾನಿಗಳ ಜೊತೆ ಸೆಲೆಬ್ರೇಟ್ ಮಾಡಲು ಅವರಿಗೆ ಸಮಯ ಸಿಗುತ್ತಿಲ್ಲ. ಸೋಶಿಯಲ್
Jana Nayagan movie release: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಜನವರಿ 09 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾಕ್ಕೆ ಸಿಬಿಎಫ್ಸಿ ಸಮಸ್ಯೆ ಎದುರಾಗಿದೆ. ಸಿನಿಮಾಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದ ಮೆಟ್
ಮಹಾರಾಷ್ಟ್ರದ ಅಂಬರ್ನಾಥ್ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಪಕ್ಷದ 12 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಈ ಮೈತ್ರಿಯ ಬಗ್ಗೆ ಬಿಜೆಪಿ ಕೂಡ ಅಸಮಾಧಾನ ಹೊರಹಾಕಿತ್ತು. ಮಹಾರಾಷ್ಟ್ರದ ಮುಖ್ಯಮಂತ್ರಿ ದೇ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಇನ್ನು ಕಾರ್ಖಾನೆಯಲ್ಲಿ ಕೆಲಸ ಮ
ಫ್ರಾನ್ಸ್ನ ಕ್ಯಾಪ್ ಡಿ'ಅಗ್ಡೆ ವಿಶ್ವದ ಏಕೈಕ ನಗ್ನ ನಗರ ಎಂದೇ ಹೆಸರುವಾಸಿಯಾಗಿದೆ. ಇಲ್ಲಿ ಪ್ರವಾಸಿಗರಿಗೆ ಬಟ್ಟೆ ಇಲ್ಲದೆ ತಿರುಗಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ಇತ್ತೀಚಿನ ದಿನಗಳಲ್ಲಿ ಈ ತಾಣ ಹನಿಮೂನ್ ಪಾಯಿಂಟ್ ಆಗಿ ಜನ
ಬಾಗಲಕೋಟೆಯಲ್ಲಿ ಟಿವಿ9 ನಡೆಸಿದ ರಿಯಾಲಿಟಿ ಚೆಕ್ ಸರ್ಕಾರಿ ಬಸ್ಗಳ ದುಸ್ಥಿತಿಯನ್ನು ಬಯಲು ಮಾಡಿದೆ. ಕಿತ್ತುಹೋದ ಮೆಟ್ಟಿಲುಗಳು, ತುಕ್ಕು ಹಿಡಿದ ಭಾಗಗಳು ಮತ್ತು ಹಳೆಯ ವಯಸ್ಸಿನ ಡಕೋಟಾ ಬಸ್ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸ
Actress Ramya: ನಟಿ ರಮ್ಯಾ, ಸಿನಿಮಾ ಮತ್ತು ಸಕ್ರಿಯ ರಾಜಕಾರಣಕ್ಕೆ ದೂರಾದರೂ ಸಹ ಸಾಮಾಜಿಕ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಾ ಸಕ್ರಿಯವಾಗಿದ್ದಾರೆ. ಪ್ರಾಣಿ ಪ್ರಿಯೆ ಆಗಿರುವ ರಮ್ಯಾ, ಪ್ರಾಣಿಗಳ ಹಕ್ಕು ರಕ್ಷಣೆ, ವಿಶೇಷವಾಗಿ
New Income Tax law come into effect from 2026 April 1st: 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಆದಾಯ ತೆರಿಗೆ ಕಾಯ್ದೆ ರೂಪಿಸಲಾಗಿದೆ. ಮುಂಬರುವ ಬಜೆಟ್ನಲ್ಲಿ ಇದನ್ನು ಘೋಷಿಸಲಾಗುತ್ತಿದ್ದು, ಏಪ್ರಿಲ್ 1ರಂದು ಜಾರಿಗೆ ತರಲಾಗುತ್ತದೆ. ಈ ಕ
ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇನ್ನೂ ಹೆಚ್ಚು ದೃಢನಿಶ್ಚಯದಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುವ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚ
ಬಾಲಿವುಡ್ ಸ್ಟಾರ್ ನಟ ಅನಿಲ್ ಕಪೂರ್ ಅವರು ‘ಪಲ್ಲವಿ ಅನುಪಲ್ಲವಿ’ ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ. 1983ರ ಜನವರಿ 7ರಂದು ಕನ್ನಡದ ಆ ಸಿನಿಮಾ ರಿಲೀಸ್ ಆಗಿತ್ತು. ಇಂದಿಗೆ 43 ವರ್ಷಗಳು ಕಳೆದಿವೆ. ಮತ್ತೆ ಕನ್ನಡ ಸಿನಿಮಾಗಳಲ್ಲಿ ನ
ಬೆಂಗಳೂರಿನ ಪಬ್ನಲ್ಲಿ ಮಹಿಳಾ ಪೈರೋ ಟೆಕ್ನಿಷಿಯನ್ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. ಗ್ರಾಹಕನೊಬ್ಬ ಅನುಚಿತವಾಗಿ ವರ್ತಿಸಿದ ನಂತರ, ಪಬ್ ಸಿಬ್ಬಂದಿ ಮತ್ತು ಪೊಲೀಸರಿಂದ ಸೂಕ್ತ ಬೆಂಬಲ ಸಿಗಲಿಲ್ಲ. ಆರಂಭದಲ್ಲಿ ದೂರು ದಾಖಲಾದರ
India U19 Blazes 392 vs SA: ದಕ್ಷಿಣ ಆಫ್ರಿಕಾ ವಿರುದ್ಧದ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ U19 ತಂಡ 392 ರನ್ ಗಳಿಸಿ ಬೃಹತ್ ಮೊತ್ತ ಕಲೆಹಾಕಿದೆ. ನಾಯಕ ವೈಭವ್ ಸೂರ್ಯವಂಶಿ (127) ಮತ್ತು ಆರನ್ ಜಾರ್ಜ್ (118) ಶತಕ ಸಿಡಿಸಿ ಮಿಂಚಿದರು. ಸರಣಿ ಕ್ಲ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ನಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವುದು ಮಾತ್ರವಲ್ಲದೆ ವ್ಯಕ್ತಿಯ ವ್ಯಕ್ತಿತ್ವದ ರಹಸ್ಯಗಳ ಬಗ್ಗೆಯೂ ಸಾಕಷ್ಟು ತಿಳಿಸುತ್ತವೆ. ಹೌದು ಈ ಚಿತ್ರಗಳ ಮುಖಾಂತರ ನೀವು ಅಂತರ್ಮುಖಿಯೇ, ಬಹಿ
ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು...ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿ
India Ratings and Research Agency estimates India's economic growth for 2026-27 to be 6.9pc: ಈ ವರ್ಷ (2025-26) ಭಾರತದ ಜಿಡಿಪಿ ಶೇ. 7.4ರಷ್ಟು ಬೆಳೆಯಬಹುದು ಎಂದು ಇಂಡಿಯಾ ರೇಟಿಂಗ್ ಅಂಡ್ ರಿಸರ್ಚ್ ಏಜೆನ್ಸಿ ಹೇಳಿದೆ. ಮುಂದಿನ ವರ್ಷದ ಪರಿಸ್ಥಿತಿಯನ್ನೂ ಅವಲೋಕಿಸಿರುವ ಈ ಏಜೆನ್ಸಿ 2026-27ರಲ್
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ನಾವು ಆರೋಗ್ಯಕರ ಮತ್ತು ಶುದ್ಧ ಎಂದು ಸೇವನೆ ಮಾಡುವಂತಹ ಹಣ್ಣು, ತರಕಾರಿ, ಜೇನುತುಪ್ಪ ಎಲ್ಲದರಲ್ಲಿಯೂ ಬೆರಕೆ ಕಂಡುಬರುತ್ತಿದೆ. ಹೌದು, ಮೈಕ್ರೋಪ್ಲಾಸ್ಟಿಕ್ ಕ
ಬೆಂಗಳೂರು ಮೂಲದ ಕೋಮಲ್ ಎಂಬ ಮಹಿಳೆ, ತಾಯ್ತನದ ಕಾರಣಕ್ಕೆ ಬ್ಯಾಂಕ್ನಿಂದ ಸಿಕ್ಕಿದ್ದ 30 ಲಕ್ಷ ರೂ. ಸಂಬಳದ ಉದ್ಯೋಗವನ್ನು ನಿರಾಕರಿಸಿದ್ದಾರೆ. ಹೆರಿಗೆ ನಂತರ ಕೆಲಸಕ್ಕೆ ಮರಳುವ ಮಹಿಳೆಯರ ಬಗ್ಗೆ ಕಂಪನಿಗಳ ತಾರತಮ್ಯ ಧೋರಣೆಯನ್ನು
Arjun Tendulkar Wedding: ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ 2026 ಮಾರ್ಚ್ನಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾಗಲಿದ್ದಾರೆ. ಇವರ ನಿಶ್ಚಿತಾರ್ಥ ಈಗಾಗಲೇ ಖಾಸಗಿಯಾಗಿ ನಡೆದಿದೆ. ಮುಂಬೈನಲ್ಲಿ
Bigg Boss Kannada 12: ಬಿಗ್ಬಾಸ್ ಕನ್ನಡ 12 ಇನ್ನೇನು ಮುಗಿಯುವ ಹಂತ ಬಂದಿದೆ. ಮೊದಲೆಲ್ಲ ಗೆಳೆಯರಾಗಿದ್ದವರು ಕೆಲವರು ಈಗ ದುಷ್ಮನ್ಗಳಾಗಿದ್ದಾರೆ. ಅಶ್ವಿನಿ ಅವರಂತೂ ಆಗಾಗ್ಗೆ ತಮ್ಮ ಅವತಾರ ಬದಲಾವಣೆ ಮಾಡಿಕೊಳ್ಳುತ್ತಲೇ ಇದ್ದಾರೆ. ಕೆಲವ
BCCI vs BCB Dispute: ಭಾರತ-ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗಳ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರ ನಿಷೇಧದ ನಂತರ, ಎಸ್ಜಿ ಬ್ಯಾಟ್ ಕಂಪನಿ ಬಾಂಗ್ಲಾದೇಶ ಆಟಗಾರರೊಂದಿಗಿನ ಪ್ರಾಯೋಜಕತ್ವ ರದ್ದುಗೊಳಿಸಿ
ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS) ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಬಯಸುವ ಪದವೀಧರರು, ಬಿ.ಇ/ಬಿ.ಟೆಕ್, ಎಂಬಿಎ ಅಭ್ಯರ್ಥಿಗಳಿಗೆ ಇದು ಉತ್ತಮ ಅ
Vaibhav Suryavanshi's Record Century: ಭಾರತ U19 ನಾಯಕ ವೈಭವ್ ಸೂರ್ಯವಂಶಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಮ್ಮ ಚೊಚ್ಚಲ ನಾಯಕತ್ವದ ಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಯೂತ್ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ಅತಿ ಕಿರಿಯ ಬ್ಯಾ
PM Kisan scheme, 3 methods of updating e-KYC: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10 ಕೋಟಿಗೂ ಅಧಿಕ ರೈತರು ನೊಂದಾಯಿಸಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ವರ್ಷಕ್ಕೆ 6,000 ರೂ ಸಿಗುತ್ತದೆ. ಆದರೆ, ಫಲಾನುಭವಿ ರೈತರು ಕೆವೈಸಿ ಅಪ್ಡೇಟ್ ಮಾಡದಿದ್
Toxic movie poster: ಕಳೆದ ಕೆಲ ದಿನಗಳಿಂದ ‘ಟಾಕ್ಸಿಕ್’ ಸಿನಿಮಾದ ನಟಿಯರ ಪಾತ್ರಗಳ ಪೋಸ್ಟರ್ಗಳನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಇದೀಗ ನಾಯಕನ ಪೋಸ್ಟರ್ ಬಿಡುಗಡೆ ಮಾಡುವ ಸಮಯ ಸನ್ನಿಹಿತವಾಗಿದೆ. ನಾಳೆ ಅಂದರೆ ಜನವರಿ 08 ಯಶ್ ಅವರ ಹುಟ
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾಗೆ ಭಾರತದಲ್ಲಿ ಈವರೆಗೂ 831.40 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ಹಿಂದಿ ವರ್ಷನ್ ಗಳಿಕೆಯನ್ನು ‘ಧುರಂಧರ್’ ಸಿನಿಮಾ ಹಿಂದಿಕ್ಕಿ ಹೊಸ ದಾಖಲೆ ಮಾಡಿದೆ. ಇಂದಿಗೂ
ಬೆಂಗಳೂರಿನ ವೈಟ್ಫೀಲ್ಡ್ನ ನಲ್ಲೂರಹಳ್ಳಿಯಲ್ಲಿ 6 ವರ್ಷದ ಬಾಲಕಿ ಶಹಜಾನ್ ಕತೂನ್ ಕೊಲೆಯಾಗಿದ್ದು, ನಗರದಲ್ಲಿ ಆಘಾತ ಮೂಡಿಸಿದೆ. ತಾಯಿಯ ಮೇಲಿನ ದ್ವೇಷದಿಂದ ಬಾಲಕಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿ
ಆಹಾರ ಮತ್ತು ನೀರು ಎರಡೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ, ಆದರೆ ಸರಿಯಾದ ಸಮಯದಲ್ಲಿ ಅವುಗಳನ್ನು ಸೇವನೆ ಮಾಡುವುದು ಬಹಳ ಮುಖ್ಯ ಹೆಚ್ಚಿನವರು ಊಟವಾದ ತಕ್ಷಣವೇ ನೀರು ಕುಡಿಯುತ್ತಾರೆ. ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಖಂಡಿತವಾಗಿ
ಬಾಲಿವುಡ್ ಸ್ಟಾರ್ಗಳು ತಮ್ಮ ಲೈಂಗಿಕತೆ ಬಹಿರಂಗಪಡಿಸಲು ಹಿಂಜರಿಯುತ್ತಾರೆ. ಹಿರಿಯ ಪತ್ರಕರ್ತೆ ಸಿಮಿ ಚಂದೋಕ್, ಪ್ರಸಿದ್ಧ ನಿರ್ದೇಶಕರೊಬ್ಬರು ಸಲಿಂಗಿ ಎಂದು ಆರೋಪಿಸಿದ್ದಾರೆ. ಹೀರೋಗು ಲೈಂಗಿಕತೆ ಬಗ್ಗೆ ಹೇಳಿಕೊಳ್ಳದಿರಲು
ನೀವು ದಿನನಿತ್ಯ ಬಸ್ಸಿನಲ್ಲಿ ಓಡಾಡುತ್ತಿದ್ದರೆ ಸೀಟಿನ ಬಣ್ಣವನ್ನು ಗಮನಿಸಿದ್ದೀರಬಹುದು. ಬಹುತೇಕ ಬಸ್ಸಿನ ಸೀಟುಗಳು ಗಾಢ ಬಣ್ಣದಲ್ಲಿರುತ್ತದೆ. ಆದರೆ ಈ ಬಸ್ ಸೀಟುಗಳು ಗಾಢ ಬಣ್ಣದಲ್ಲಿರುವುದರ ಹಿಂದಿನ ಕಾರಣದ ಬಗ್ಗೆ ಹೆಚ್ಚಿ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ
ಕರ್ನಾಟಕ ಸರ್ಕಾರವು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿದೆ. ಈ ಹೊಸ ಯೋಜನೆ 10 ಲಕ್ಷಕ್ಕೂ ಹೆಚ್ಚು ಕಪ್ಗಳನ್ನು 61 ಕೋಟಿ ರೂ. ವೆಚ್ಚದಲ್ಲಿ ನೀಡಲಿದೆ. ಇದರಿಂದ ಸ್
ರಾಜ್ಯದಲ್ಲಿ ಅಡಿಕೆ ಬೆಳೆಗಾರರು ಈಗ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ವಿವಿಧ ರೋಗಗಳ ಹಾವಳಿಯಿಂದ ಅಡಿಕೆ ಇಳುವರಿ ಶೇ.50ಕ್ಕೂ ಹೆಚ್ಚು ಕುಸಿತ ಕಂಡಿದೆ. ಇದರ ಜೊತೆಗೆ, ಕೇಂದ್ರ ಸರ್ಕಾರ ವಿದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್
ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಹಾಸನದ ವ್ಯಕ್ತಿಯೋರ್ವನ ಮೇಲೆ ಕಬ್ಬಿಣದ ರಾಡ್ನಿಂದ ಥಳಿಸಿದ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ವ್ಯಕ್ತಿಯ ಎರಡೂ ಕಾಲುಗಳು ಮುರಿದಿದ್ದು, ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಚ್ಚುವ ನಾಯಿಗಳನ್ನು ಗುರುತಿಸುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ಶಾಲೆ, ಆಸ್ಪತ್ರೆಗಳಲ್ಲಿ ಅವುಗಳ ಇರುವಿಕೆಯನ್ನು ಪ್ರಶ್
ಬೆಂಗಳೂರಿನ ಭಾರಿ ಟ್ರಾಫಿಕ್ನಿಂದಾಗಿ ಶಾಲಾ ವಿದ್ಯಾರ್ಥಿಗಳ ಪ್ರಯಾಣ ಕಷ್ಟಕರವಾಗಿದ್ದು, ಇಂಡಸ್ ಇಂಟರ್ನ್ಯಾಷನಲ್ ಶಾಲೆ ಮಹತ್ವದ ಹೆಜ್ಜೆಯಿಟ್ಟಿದೆ. ದೂರದ ಮಾರ್ಗಗಳ ಬಸ್ಗಳಲ್ಲಿ ತಲಾ 5 ಲಕ್ಷ ರೂ. ವೆಚ್ಚದಲ್ಲಿ ಜೈವಿಕ ಶೌಚಾಲ
ಥಿಯೇಟರ್ನಲ್ಲಿ ನಷ್ಟ ಅನುಭವಿಸಿದ್ದ 'ಅಖಂಡ 2' ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲಿದೆ. ಬಾಲಯ್ಯ ನಟನೆಯ ಈ ಸಿನಿಮಾದಲ್ಲಿ ಆಕ್ಷನ್ ಮತ್ತು ಹಿಂದೂ ಧರ್ಮದ ಅಂಶಗಳಿದ್ದರೂ, ಲಾಜಿಕ್ ಕೊರತೆ ಹಾಗೂ ಗ್ರಾಫಿಕ್ಸ್ ಸಮಸ್ಯೆಗಳಿಂದಾಗಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 1146 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. VP ವೆಲ್ತ್, AVP ವೆಲ್ತ್ ಮತ್ತು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳು ಲಭ್ಯವಿದೆ. ಪದವಿ ಮತ್ತು ಅನುಭವ ಹೊಂದಿದವ
Ram Charan house: ಬಿರಿಯಾನಿ ಅಸಲಿಗೆ ಏಷ್ಯಾದ ಖಾದ್ಯ. ಸ್ಪಷ್ಟವಾಗಿ ಬಿರಿಯಾನಿಯ ಉಗಮ ಎಲ್ಲಿ ಆಗಿದ್ದು ಎಂಬ ಬಗ್ಗೆ ಇತಿಹಾಸಕಾರರಿಗೆ ಖಾತ್ರಿ ಇಲ್ಲ. ಆದರೆ ಬಿರಿಯಾನಿ ಪ್ರಚಲಿತದಲ್ಲಿರುವುದು ಭಾರತ ಮತ್ತು ಏಷ್ಯಾದ ಮುಸ್ಲಿಂ ರಾಷ್ಟ್ರಗಳಲ್
Silver Hallmarking Likely To Become Mandatory Like Gold: ದಿನೇ ದಿನೇ ಬೇಡಿಕೆ ಹೆಚ್ಚುತ್ತಿರುವ ಬೆಳ್ಳಿಗೆ ಮುಂದಿನ ದಿನಗಳಲ್ಲಿ ಹಾಲ್ಮಾರ್ಕ್ ಗುರುತನ್ನು ಕಡ್ಡಾಯಗೊಳಿಸಬಹುದು. ಮನಿಕಂಟ್ರೋಲ್ ವರದಿ ಪ್ರಕಾರ ಹಾಲ್ಮಾರ್ಕ್ ಗುರುತಿರುವ ಬೆಳ್ಳಿ ವಸ್ತುವನ್ನು
ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಾಗಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಮಾಜಿ ಸಂಸದೆ ಸುಮಲತಾ ಮತ್ತು ಕೆ.ಸಿ. ನಾರಾಯಣ ಗೌಡ ಸೇರಿದಂತೆ ಜಿಲ್ಲೆಯ ಮುಖಂಡರು ರಾಜ್ಯ ನಾಯ
ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಅವರ ಪ್ರಕಾರ, ಮೊಹಮ್ಮದ್ ಘಜ್ನಿಯಿಂದ ಧ್ವಂಸಗೊಂಡ ಸೋಮನಾಥ ದೇವಾಲಯದ ಮರುನಿರ್ಮಾಣವನ್ನು ಜವಾಹರಲಾಲ್ ನೆಹರು ವಿರೋಧಿಸಿದ್ದರು. ದೇವಾಲಯದ ನಿರ್ಮಾಣಕ್ಕೆ ನೆಹರು ಹಣಕಾಸಿನ ನೆರವು ನಿರಾಕರ
ಬಾಂಗ್ಲಾದೇಶ್ ತಂಡದ ವೇಗದ ಬೌಲರ್ ಮುಸ್ತಫಿಝುರ್ ರೆಹಮಾನ್ ಅವರನ್ನು ಐಪಿಎಲ್ನಿಂದ ಕೈ ಬಿಡಲಾಗಿದೆ. ಕೆಕೆಆರ್ ತಂಡಕ್ಕೆ ಆಯ್ಕೆಯಾಗಿದ್ದ ಆಟಗಾರನನ್ನು ಬಿಸಿಸಿಐ ಸೂಚನೆ ಮೇರೆಗೆ ತಂಡದಿಂದ ರಿಲೀಸ್ ಮಾಡಲಾಗಿದೆ. ಇದಕ್ಕೆ ಮುಖ್ಯ
ಶಿವಾನಿ ನವೀನ್ ಅವರು ಮೂಲತಃ ಚಿಕ್ಕಮಗಳೂರಿನವರು. ಅವರು ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡುವ ಕನಸು ಕಾಣುತ್ತಿದ್ದಾರೆ. ಅವರು ಇತ್ತೀಚೆಗೆ ತಮಿಳು ಸರಿಗಮಪದ ಭಾಗ ಆಗಿದ್ದರು. ಫಿನಾಲೆವರೆಗೆ ತೆರಳಿದ್ದ ಅವರಿಗೆ ಗೆಲುವು
Rashmika Mandanna and Sanjay Dutt: ಸಂಜಯ್ ದತ್ ಬಾಲಿವುಡ್ನ ಸ್ಟಾರ್ ನಟ ಮಾತ್ರವಲ್ಲ ಪ್ಯಾನ್ ಇಂಡಿಯಾದ ಬಲು ಬೇಡಿಕೆಯ ವಿಲನ್ ಸಹ. ಇನ್ನು ರಶ್ಮಿಕಾ ಮಂದಣ್ಣ ಕೊಡಗಿನ ಹುಡುಗಿ ಪ್ಯಾನ್ ಇಂಡಿಯಾದ ಸ್ಟಾರ್ ನಟಿ. ಈ ಇಬ್ಬರ ನಡುವೆ ಒಂದು ಸಾಮ್ಯತೆ ಇದೆ. ಏನದ
ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಎಸ್ಪಿ ಪವನ್ ನೆಜ್ಜೂರ್ ಅಮಾನತುಗೊಂಡ ಬೆನ್ನಲ್ಲೇ, ಡಿಐಜಿ ವರ್ತಿಕಾ ಕಟಿಯಾರ್ ಅವರನ್ನೂ ವರ್ಗಾಯಿಸಲಾಗಿದೆ. ಡಾ. ಪಿ.ಎಸ್.ಹರ್ಷ ಬಳ್ಳಾರಿ ವಲಯದ
ಬೆಂಗಳೂರು ಮತ್ತು ಲಂಡನ್ ಜೀವನಶೈಲಿ, ಆದಾಯ ಹಾಗೂ ಜೀವನ ಗುಣಮಟ್ಟದ ಹೋಲಿಕೆ ಬಗ್ಗೆ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ವಿವರಿಸಿದ್ದಾರೆ. ಲಂಡನ್ನಲ್ಲಿ ಹೆಚ್ಚಿನ ಆದಾಯವಿದ್ದರೂ, ಐಷಾರಾಮಿ ಜೀವನಕ್ಕೆ ಬೆಂಗಳೂರು ಉತ್ತಮ ಎಂದು ಅ
RRC ಆಗ್ನೇಯ ರೈಲ್ವೆ 2025-26ಕ್ಕೆ ಕ್ರೀಡಾ ಕೋಟಾದಡಿ 54 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕ್ರೀಡಾ ಸಾಧನೆ ಮಾಡಿದ 10ನೇ ತರಗತಿ, ITI, ಪದವೀಧರರು ಅರ್ಜಿ ಸಲ್ಲಿಸಬಹುದು. ವಯಸ್ಸು 18-25 ವರ್ಷ. ಲಿಖಿತ ಪರೀಕ್ಷೆ ಇಲ್ಲದೆ, ಕ್ರೀಡಾ ಪ್ರ
Bullion Market 2026 January 7th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿವೆ. ಚಿನ್ನದ ಬೆಲೆ 60 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,725 ರೂನಿಂದ 12,785 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,948 ರೂಗೆ ಏರಿದೆ
ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕಂಪನಿ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗ
ಹನುಮಂತನ ಫೋಟೋ ಇಡುವಾಗ, ವಾಸ್ತು ನಿಯಮಗಳನ್ನು ಪಾಲಿಸಬೇಕು. ವಿಶೇಷವಾಗಿ, ದಿಕ್ಕಿನ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಸಂಜೀವಿನಿ ಪರ್ವತ ಎತ್ತುವ ರೂಪ, ಶಾಂತ ಹನುಮಾನ್ ಚಿತ್ರಗಳನ್ನು ಮಾತ್ರ ಮನೆಯಲ್ಲಿಡುವುದು ಶುಭ. ಆದರೆ ತಪ್ಪಿಯ
ಬೆಂಗಳೂರಿನ ಬಸವೇಶ್ವರನಗರದಲ್ಲಿ ಮಗಳ ಮದುವೆಗೆ ನಿರಾಕರಿಸಿದ್ದಕ್ಕೆ ತಾಯಿ ಗೀತಾ ಮೇಲೆ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಗೀತಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 20 ದಿನ ಸಾವು ನೋವಿನೊಂದಿಗ
Australia vs England, 5th Test: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 384 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು 567 ರನ್ ಕಲೆಹಾಕಿದ್ದರು.
ನಮ್ಮ ದೇಹಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದು ಮೂಳೆಗಳನ್ನು ಬಲಪಡಿಸುತ್ತದೆ, ಆರೋಗ್ಯಕರ ಸ್ನಾಯುಗಳನ್ನು ಕಾಪಾಡಿಕೊಳ್ಳುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೂರ್ಯನ ಬೆಳಕು ವಿಟಮಿನ್ ಡಿ ಯ
ಮಾಜಿ ಶಾಸಕರ ಹುಟ್ಟುಹಬ್ಬದ ನಿಮಿತ್ತ ಹಾಕಲಾಗಿದ್ದ ಬ್ಯಾನರ್ನಲ್ಲಿ ನಮ್ಮ ಶಾಸಕ ಎಂದು ಸಂಬೋಧಿಸಿರೋದು ಕೋಲಾರದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಾಮಾಜಿಕ ಜ
ಮಿತಿ ಮೀರಿದ ವಾಯು ಮಾಲಿನ್ಯ, ವಾಹನಗಳ ಕಿರಿಕಿರಿ, ಧೂಳು, ಹೊಗೆ ಜಾಗಿಂಗ್ ಹಾಗಿರಲಿ ವಾಕಿಂಗ್ ಮಾಡುವುದೂ ಮುಂಬೈನಲ್ಲಿ ಕಷ್ಟಕರವಾಗಿದೆ. ಹೀಗಾಗಿ ವ್ಯಕ್ತಿಯೊಬ್ಬರು ಮಾಲ್ ಒಳಗೆ ಬಂದು ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ
The Raja Saab: ಸಂಕ್ರಾಂತಿಗೆ ತೆಲುಗಿನ ಹಲವು ದೊಡ್ಡ ಸಿನಿಮಾಗಳು ಬಲು ಅದ್ಧೂರಿಯಾಗಿ ಬಿಡುಗಡೆ ಆಗುತ್ತಿವೆ. ಪ್ರಭಾಸ್, ಮೆಗಾಸ್ಟಾರ್ ಚಿರಂಜೀವಿ, ರವಿತೇಜ ಅಂಥಹಾ ಸ್ಟಾರ್ ನಟರ ಸಿನಿಮಾಗಳು ಸಹ ಸಂಕ್ರಾಂತಿಗೆ ತೆರೆಗೆ ಬರುತ್ತಿವೆ. ಆದರೆ ಇ
ಬಿಗ್ ಬಾಸ್ ಕನ್ನಡ 12ರ ಅಚ್ಚುಮೆಚ್ಚಿನ ಸ್ಪರ್ಧಿ ಗಿಲ್ಲಿಯ ಮನರಂಜನೆಗೆ ದೊಡ್ಡ ಅಭಿಮಾನಿ ಬಳಗವಿದೆ. ಆದರೆ, ರಾಶಿಕಾ ಶೆಟ್ಟಿ ಗಿಲ್ಲಿಯ ವ್ಯಕ್ತಿತ್ವದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಟಾಸ್ಕ್ ವೇಳೆ ನಡೆದ ಜಗಳ ಇದಕ್ಕೆ ಕಾರಣ.
Travis Head Record: ಈ ಬಾರಿಯ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ 123 ರನ್ ಬಾರಿಸಿ ಅಬ್ಬರಿಸಿದ್ದ ಟ್ರಾವಿಡ್ ಹೆಡ್, ದ್ವಿತೀಯ ಪಂದ್ಯದಲ್ಲಿ ವಿಸ್ಫೋಟಕ 170 ರನ್ ಕಲೆಹಾಕಿದ್ದರು. ಇದೀಗ ಐದನೇ ಟೆಸ್ಟ್ ಪಂದ್ಯದಲ್ಲಿ 163 ರನ್ಗಳ ಇನಿಂಗ್ಸ್ ಆಡಿದ್
ಹಲ್ಲುಗಳ ನಡುವಿನ ಅಂತರವನ್ನು ದೋಷವೆಂದು ಭಾವಿಸಬೇಡಿ! ಜ್ಯೋತಿಷ್ಯ ಮತ್ತು ಸಾಮುದ್ರಿಕಾ ಶಾಸ್ತ್ರಗಳ ಪ್ರಕಾರ, ಇದು ಬುದ್ಧಿವಂತಿಕೆ, ಯಶಸ್ಸು ಮತ್ತು ಸಂಪತ್ತಿನ ಸಂಕೇತ. ವಿಶೇಷವಾಗಿ ಮಹಿಳೆಯರಿಗೆ ಇದು ಮಹಾಲಕ್ಷ್ಮಿಯ ಅವತಾರವೆಂ
ಲಂಡನ್ನಲ್ಲಿ ಭಾರತೀಯರಿಂದ ನಡೆಯುತ್ತಿರುವ ಪಾನ್ ಮಸಾಲಾ ಉಗುಳುವಿಕೆ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಬೀದಿಗಳು ಮತ್ತು ಸಾರ್ವಜನಿಕ ಸ್ಥಳಗಳು ಕೆಂಪು ಕಲೆಗಳಿಂದ ತುಂಬಿದ್ದು, ಸ್ವಚ್ಛತೆಗೆ ಸಾವಿರಾರು ಪೌಂಡ್ಗಳು ವ್ಯಯವ
ಸುಮ್ಮನೆ ಕುಳಿತಿರುವಾಗ ಹೆಚ್ಚಿನವರು ಇಲ್ಯೂಷನ್ ಸೇರಿದಂತೆ ಒಗಟಿನ ಚಿತ್ರಗಳತ್ತ ಕಣ್ಣಾಯಿಸುತ್ತಾರೆ. ಇದು ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಒಗಟಿನ ಚಿತ್ರಗಳತ್ತ ಕಣ್ಣಾಯಿಸುವವರಲ್ಲಿ ನೀವು ಒಬ್ಬರಾಗಿದ್ದರೆ ಇದೀಗ
ಹಣಕ್ಕಾಗಿ ತಂದೆ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಘಟನೆ ಚಿಕ್ಕಮಗಳೂರಿನ ಬೀರೂರಿನಲ್ಲಿ ನಡೆದಿದೆ. ಸಂತ್ರಸ್ತೆಯ ಅಜ್ಜಿ ಮನೆಗೆ ಆಗಮಿಸಿದ್ದ ಮಂಗಳೂರಿನ ಕಿಂಗ್ಪಿನ್ನಿಂದ ಮಗಳ ಮೇಲೆ ಲೈಂಗಿಕ ಶೋಷಣೆ ನಡೆದಿತ್ತು. ಬಾ
ಭಾರತೀಯ ರೈಲ್ವೆಯು ಆನ್ಲೈನ್ ಟಿಕೆಟ್ ಬುಕಿಂಗ್ಗಾಗಿ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ IRCTC ವೆಬ್ಸೈಟ್ ಅಥವಾ ಅಪ್ಲಿಕೇಶನ್ಗಳಲ್ಲಿ ಟಿಕೆಟ್ ಕಾಯ್ದಿರಿಸಲು ಆಧಾರ್ ಲಿಂಕ್ ಕಡ್ಡಾಯವಾಗಿದೆ. ಇದು ಆನ್ಲೈನ್ ಬುಕಿ
ಪೊಲೀಸರ ಕಿರುಕುಳ ಹಿನ್ನೆಲೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಹೊಸಕೋಟೆಯಲ್ಲಿ ಕೇಳಿಬಂದಿದೆ. ಪ್ರಕರಣವೊಂದರ ಸಂಬಂಧ ವಿಚಾರಣೆಗೆ ಹೋಗಿಬಂದ ವ್ಯಕ್ತಿಯ ಶವ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ
ದಳಪತಿ ವಿಜಯ್ ಅಭಿನಯದ 'ಜನ ನಾಯಗನ್' ಚಿತ್ರವು ಜನವರಿ 9 ರಂದು ಬಿಡುಗಡೆಗೆ ಸಿದ್ಧವಾಗಿದೆ. ಇದು ಬಾಲಯ್ಯನ 'ಭಗವಂತ ಕೇಸರಿ'ಯ ರಿಮೇಕ್ . ಮೂಲ ತೆಲುಗು ಚಿತ್ರವು IMDB ಯಲ್ಲಿ 5.8 ರೇಟಿಂಗ್ ಪಡೆದರೂ, ರಾಷ್ಟ್ರೀಯ ಪ್ರಶಸ್ತಿ ಗೆದ್ದಿದೆ. ವಿಜಯ್
ಹರಿಯಾಣದಲ್ಲಿ ಮಹಿಳೆಯೊಬ್ಬರು 10 ಹೆಣ್ಣುಮಕ್ಕಳ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ತಾಯಿ ಮತ್ತು ಮಗುವಿನ ಆರೋಗ್ಯ, ಹಾಗೆಯೇ ಗಂಡು ಮಗು ಬೇಕೆಂಬ ಹರಿಯಾಣದ ಮನಸ್ಥಿತಿಯ ಬಗ್ಗೆ ಕಳವಳ ಮೂಡಿಸಿದೆ. ಜಿಂದ್ ಜಿಲ್ಲೆಯಲ್ಲ
ಮಕರ ಸಂಕ್ರಾಂತಿ ಅಪೂರ್ವ ಪರ್ವವಾಗಿದ್ದು, ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಶುಭ ದಿನ. ಇದು ಉತ್ತರಾಯಣ ಪುಣ್ಯಕಾಲದ ಆರಂಭ. ಎಳ್ಳು-ಬೆಲ್ಲ ಹಂಚುವುದು, ಸೂರ್ಯ ಪೂಜೆ, ಗೋ ಪೂಜೆ, ಮತ್ತು ಶಬರಿಮಲೆಯಲ್ಲಿ ಕಾಣುವ ಮಕರ ಜ್ಯೋತಿ ದರ್ಶನ
Mustafizur Rahman: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್
ಮನುಷ್ಯನ ಅಭಿವೃದ್ಧಿ ಮತ್ತು ನೆಮ್ಮದಿಗೆ ಸ್ನೇಹಿತರ ಆಯ್ಕೆ ಅತ್ಯಂತ ಮುಖ್ಯ. ಮಹಾಮೇಧಾವಿ ಚಾಣಕ್ಯರು ಐದು ಬಗೆಯ ಮಿತ್ರರ ಸಹವಾಸದಿಂದ ದೂರವಿರಲು ಸಲಹೆ ನೀಡಿದ್ದಾರೆ. ಅಸೂಯೆ ಪಡುವವರು, ಇಷ್ಟಪಡದವರು, ಅತಿಯಾಗಿ ಮಾತನಾಡುವವರು, ಸಂ
ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ದಾಸೋಹದ ಬಳಿ ಜನಸಂದಣಿ ಹೆಚ್ಚಾಗಿತ್ತು. ಇದನ್ನು ನಿಯಂತ್ರಿಸಲು ಕೊಪ್ಪಳ ಎಸ್ಪಿ ಸ್ವತಃ ಚೇರ್ ಮೇಲೆ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡಿದರು. ದಾಖಲೆಗ
ಹೈದರಾಬಾದ್ನಲ್ಲಿ ಪ್ರೇಮಿಯ ಜಾತಿ ನಿರಾಕರಣೆಯಿಂದ ಮನನೊಂದು ಹೌಸ್ ಸರ್ಜನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಿಪೇಟೆಯ ವೈದ್ಯಕೀಯ ಕಾಲೇಜಿನಲ್ಲಿ ಸಹೋದ್ಯೋಗಿ ಪ್ರೇಮಿ ಮದುವೆಯಾಗಲು ನಿರಾಕರಿಸಿದ ನಂತರ ವಿಷ ಸೇವಿಸಿ ಸಾವನ

19 C