ಮಂಗಳೂರಿನ ಕಾವೂರಿನಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 'ಬಾಂಗ್ಲಾದೇಶದ ಪ್ರಜೆ' ಎಂದು ಆರೋಪಿಸಿ, ದಾಖಲೆ ಕೇಳಿ ತಕ್ಷಣ ನೀಡದ ಕಾರಣ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಆತನ ತಲೆಗೆ ಗಂಭೀರ ಗಾ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ಕುರಿತು ತೀವ್ರ ಗೊಂದಲ ಉಂಟಾಗಿದೆ. ಪುರಾತತ್ವ ಇಲಾಖೆ ಇದು ನಿಧಿಯಲ್ಲ ಎಂದ ಬೆನ್ನಲ್ಲೇ, ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರು ತಮ್ಮ ಪೂರ್ವಜರ ಆಸ್ತಿಯನ್ನು ಮರಳಿ ಕೊಡ
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈಗ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಧನುಶ್, ಧ್ರುವಂತ್, ರಘು ಹಾಗೂ ಅಶ್ವಿನಿ ಗೌಡ ಇದ್ದಾರೆ. ಇವರ ಪೈಕಿ ಧನುಶ್ ನೇರವಾಗಿ ಟಾಪ್ 6ಕ್ಕೆ ಏರಿದ್ದಾರೆ. ಉಳಿದಿರೋದು ಆರು ಮಂದಿ ಮಾತ್ರ. ಅವ
India vs New Zealand ODI Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರಾದಲ್ಲಿ ನಡೆದ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಗೆಲುವು ದಾಖಲಿಸಿದೆ. ಇನ್ನು ಈ ಸರಣಿಯ ದ್ವಿತೀಯ ಪಂದ್ಯವು ರ
ನಮ್ಮ ಮೆಟ್ರೋ ಟಿಕೆಟ್ ದರ ಫೆಬ್ರವರಿಯಿಂದ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ನಮ್ಮ ಮೆಟ್ರೋ ದೇಶದಲ್ಲೇ ದುಬಾರಿ ಮೆಟ್ರೋ ಎಂಬ ಹಣೆಪಟ್ಟಿ ಹೊಂದಿದ್ದು , ದರ ಹೆಚ್ಚಳದಿಂದ ಪ್ರಯಾಣಿಕರಿಗೆ ಮತ್ತಷ್ಟು ಹೊರೆ ಆಗಲಿದೆ. ಈ ನಿರ
ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್ಎಲ್ವಿ ಸಿ-62 ರಾಕೆ
ಬೆಂಗಳೂರಿನ ಈಜಿಪುರ ಫ್ಲೈಓವರ್ 8 ವರ್ಷಗಳಿಂದ ವಿಳಂಬಗೊಂಡಿದ್ದು, ಇದರ ಬಗ್ಗೆ ಮಹಿಳೆಯೊಬ್ಬರು ಮಾಡಿರುವ ಎಕ್ಸ್ ಪೋಸ್ಟ್ ವೈರಲ್ ಆಗಿದೆ. ಅಪೂರ್ಣ ಫ್ಲೈಓವರ್ನ ಕಸ್ಟಮ್ ಮ್ಯಾಗ್ನೆಟ್ ಖರೀದಿಸಿ, ಅದರ ಫೋಟೋವನ್ನು ಸೋಶಿಯಲ್ ಮೀಡಿಯಾ
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಶಾಕಿಂಗ್ ಘಟನೆ: 200 ರೂ. ಜಗಳಕ್ಕೆ ಮಹಿಳೆಯ ಆತ್ಮಹತ್ಯೆ. ಆರ್ಥಿಕ ಒತ್ತಡದಿಂದ ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಸುಮಾ ಎಂಬುವವರು ತಮ್ಮ ಇಬ್ಬರು ಮಕ್ಕಳನ್ನು ಅಗಲಿ ಪ್ರಾಣ ಕಳೆದುಕೊಂಡಿದ್ದಾರ
Bullion Market 2026 January 12th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಸೋಮವಾರ ಹೆಚ್ಚಿವೆ. ಚಿನ್ನದ ಬೆಲೆ 155 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಜಾಸ್ತಿಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,875 ರೂನಿಂದ 13,030 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,215 ರೂಗೆ ಏ
ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದಿನಲ್ಲಿರುವ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಗಾಳಿಪಟ ಹಾರಿಸಿದರು. ಆಶ್ರಮಕ್ಕೆ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮಳೆ ಬಂದಾಗಲೆಲ್ಲ ಚಿನ್ನ ಸಿಗುತ್ತಿತ್ತು, ಆದರೆ ನಿಧಿಗೆ ಆಸೆಪಟ್ಟವರು ರಕ್ತಕಾರಿ ಸಾವನ್ನಪ್ಪಿದ್ದಾರೆ ಎಂದು ಗ್ರಾಮದ ಹಿರಿಯರೊಬ್ಬರು ಹೇಳಿದ್ದಾರೆ. ಈರಪ್ಪ ಕಣವಿ ಅವರು ಚಿಕ್ಕವರಿದ್ದಾ
ಸಿನಿಮಾ ರಂಗಕ್ಕೆ ನಕಲಿ ವಿಮರ್ಶೆಗಳು ದೊಡ್ಡ ಸವಾಲಾಗಿವೆ. ಕಥೆ, ನಿರ್ದೇಶನ ಚೆನ್ನಾಗಿದ್ದರೂ ಇವು ಚಿತ್ರದ ಯಶಸ್ಸಿಗೆ ಅಡ್ಡಿಯಾಗುತ್ತವೆ. ವಿಜಯ್ ದೇವರಕೊಂಡ ಈ ಬಗ್ಗೆ ಧ್ವನಿ ಎತ್ತಿದ್ದಾರೆ, ತಮ್ಮ ಹಿಂದಿನ ಕಹಿ ಅನುಭವಗಳನ್ನು ನೆ
India vs New Zealand, 1st ODI: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 50 ಓವರ್ಗಳಲ್ಲಿ 300 ರನ್ ಬಾರಿಸಿದರೆ, ಟೀಮ್ ಇಂಡಿಯಾ 49 ಓವರ್ಗಳಲ್
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕಿಯ ಬಟ್ಟೆ ವಿಚಾರವಾಗಿ ನಿರಂತರವಾಗಿ ಅವಮಾನಕಾರಿ ಕಾಮೆಂಟ್ಗಳು ಬರ
ವಾಸ್ತವಕ್ಕಿಂತ ಭಿನ್ನವಾಗಿರುವ, ಕಣ್ಣಿಗೆ ಭ್ರಮೆಯನ್ನುಂಟುಮಾಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದು ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲದೆ ನಮ್ಮ ಬುದ್ಧಿವ
ಇರಾನ್ನಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕ್ರಮ ಕೈಗೊಳ್ಳುವಂತೆ ನ
ಬೆಂಗಳೂರಿನಲ್ಲಿ ಬಟ್ಟೆಯ ಬಗ್ಗೆ ನೀಡಿದ ಸಲಹೆಗಾಗಿ ಗೃಹರಕ್ಷಕ ದಳದ ಲಕ್ಷ್ಮಿ ನರಸಮ್ಮ ಅವರ ಮೇಲೆ ಯುವತಿ ದಾಮಿನಿ ಹಲ್ಲೆ ಮಾಡಿದ್ದಾಳೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಹಲ್ಲೆಗೈದ ದಾಮಿನಿಯನ
ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಟೀಸರ್ ಕುರಿತು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದಕ್ಕೆ ಯಶ್, 'ಧನ್ಯವಾದಗಳು ಸರ್, ನೀವು ನನ್ನ ಹಿರಿಯರು' ಎಂದು ವಿನಮ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಭಿನ
ಭಾರತ ಇಂದು ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದು, ಈ ಸ್ಪರ್ಧೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ಚೀನಾಕ್ಕೆ ಸಮನಾಗಿ ನಿಲ್ಲುವ ಸಾಧ್ಯತೆ ಇದೆ. ಏಕೆಂದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಪಿಎಸ್ಎಲ್ವಿ-ಸಿ62 ರ
Mohammad Nabi - Hassan Eisakhil: ಒಂದೇ ಪಂದ್ಯದಲ್ಲಿ ತಂದೆ-ಮಗ ಜೊತೆಯಾಗಿ ಕಣಕ್ಕಿಳಿದರೆ ಹೇಗಿರುತ್ತೆ. ಅದು ಸಹ ಒಂದೇ ತಂಡದ ಪರ. ಇಂತಹದೊಂದು ಅಪರೂಪದದ ಸನ್ನಿವೇಶಕ್ಕೆ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ 41 ವರ್ಷದ ಮೊ
SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 8 ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿ
ಇರಾನ್ ಮತ್ತು ಗ್ರೀನ್ಲ್ಯಾಂಡ್ಗೆ ಬೆದರಿಕೆಗಳ ನಡುವೆ ಡೊನಾಲ್ಡ್ ಟ್ರಂಪ್ ಪೋಸ್ಟ್ ಹೊಸ ಸಂಚಲನ ಮೂಡಿಸಿದೆ. ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷರೆಂದು ಘೋಷಿಸಿಕೊಂಡಿದ್ದಾರೆ.ಅದರ ಫೋಟೋವನ್ನು ಅವರು ಟ್ರೂತ
Womens Premier League Records: 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೀಪ್ತಿ ಶರ್ಮಾ 28 ರನ್ ನೀಡುವ ಮೂಲಕ ಈ ಹೀನಾಯ ದಾಖಲೆ ಬರೆದಿದ್ದರು. ಇದೀಗ 32 ರನ್ ಚಚ್ಚಿಸಿಕೊಳ್ಳುವ ಮೂಲಕ ಸ್ನೇಹ್ ರಾಣಾ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡ
ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವುದ ದೊರೆತಿದ್ದು, ಅತ್ಯಾಚಾರದ ಗಂಭೀರ ಅನುಮಾನ ವ್ಯಕ್ತವಾಗಿದೆ. ಆರೋಪಿ ಕರ್ನಲ್ ಕುರೈ ಹತ್ಯೆಗೂ ಮುನ್ನ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂದು ರಾಮಮೂರ್ತಿನಗರ ಪೊಲೀಸರು
Bigg Boss Kannada: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಂಪೂರ್ಣ ಬದಲಾಗಿದ್ದಾರೆ. ಮೊದಲ ಇದ್ದ ಧ್ರುವಂತ್ಗೂ ಈಗಿನ ಧ್ರುವಂತ್ಗೂ ಸಾಕಷ್ಟು ವ್ಯತ್ಯಾಸ ಇದೆ. ಮಲ್ಲಮ್ಮ ದೊಡ್ಮನೆಗೆ ಮರಳಿದ್ದು, ಇದು ಅವರಿಗೆ ಸಾಕಷ್ಟು ಬೇಸರ
ಇಷ್ಟು ದಿನ ಅತ್ಯಂತ ಕಳಪೆಯಿದ್ದ ಬೆಂಗಳೂರಿನ ಗಾಳಿಯ ಗುಣಮಟ್ಟ ಇಂದು ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳು ಬೆಂಗಳೂರಿನ ಹಲವು ಪ್ರದೇಶಗಳ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿತ್ತು. ಇದೀಗ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆ
India vs New Zealand, 1st ODI: ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್ಗಳಲ್ಲಿ 300 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (93) ಅರ್ಧಶತಕ ಬಾರಿಸಿ
ಮಂಡ್ಯದ ಕಿರುಗಾವಲು ಪೊಲೀಸರು ಕುಖ್ಯಾತ ಸರಗಳ್ಳರು ಹಾಗೂ ಮನೆಗಳ್ಳರನ್ನು ಬಂಧಿಸಿದ್ದಾರೆ. ಕೂಲಿಕಾರರೆಂದು ನಟಿಸಿ, ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇವರು, 30ಕ್ಕೂ ಹೆಚ್ಚು ಕಳ್ಳತನದ ಪ್ರಕರಣದಡ
ಕಳೆದ ವರ್ಷದ ಬ್ಲಾಕ್ಬಸ್ಟರ್ 'ಧುರಂಧರ್' 1000 ಕೋಟಿ ರೂಪಾಯಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ ಇನ್ನೂ ಪ್ರಬಲ್ಯ ಸಾಧಿಸುತ್ತಿದೆ. ಇದರ ಸೀಕ್ವೆಲ್ 'ಧುರಂಧರ್ 2' ಮಾರ್ಚ್ 19ರಂದು ಬಿಡುಗಡೆಯಾಗಲಿದ್ದು, ಅದೇ ದಿನ ಯಶ್ ಅಭಿನಯದ 'ಟಾಕ್ಸಿಕ್' ಸ
ರೈಲಿನಲ್ಲಿರುವ ಪ್ರಯಾಣಿಕರಿಗೆ ಫುಡ್ ಡೆಲಿವರಿ ಮಾಡಲು ಬಂದು ಏಜೆಂಟ್ ಫಜೀತಿಗೆ ಸಿಲುಕಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಹಾರ ಕೊಟ್ಟು ಹಿಂದಿರುಗುವಷ್ಟರಲ್ಲಿ ರೈಲು ಹೊರಟೇ ಬಿಟ್ಟಿತ್ತು, ಬೇರೆ ದಾರಿ ತೋಷದೆ ಡೆಲಿವರ
ರಾಷ್ಟ್ರ ನಿರ್ಮಾಣ, ಒಂದು ದೇಶದ ಅಭಿವೃದ್ಧಿ ಮತ್ತು ಪ್ರಗತಿಯು ಆ ದೇಶದ ಯುವಕ ಕೊಡುಗೆಯನ್ನು ಅವಲಂಬಿಸಿರುತ್ತದೆ. ಒಂದು ದೇಶವು ಅಭಿವೃದ್ಧಿಯತ್ತ ಸಾಗುವಲ್ಲಿ ಆ ದೇಶದ ಯುವ ಶಕ್ತಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಂತಹ ಯ
ನಂದಿ ಹಿಲ್ಸ್ಗೆ ಭೇಟಿ ನೀಡುವ ಪ್ರವಾಸಿಗರು ಇನ್ನು ಮುಂದೆ ಬಹಳಷ್ಟು ಎಚ್ಚರಿಕೆ ವಗಿಸಬೇಕಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಾಗಿದ್ದು, ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿವೆ. ಇದೀಗ ನಂದಿಗಿರಿಧಾಮದ ಬಳಿ ರ
ಚಿತ್ರರಂಗದ ಮೇರುನಟ ಡಾ. ರಾಜ್ಕುಮಾರ್ ಅವರ ಅದಮ್ಯ ವಿನಯ ಗುಣವನ್ನು ಉಪೇಂದ್ರ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಮಸ್ಕರಿಸಿದಾಗ, ಅದು ತನಗೆ ಸಲ್ಲುವ ಗೌರವವಲ್ಲ, ತನ್ನೊಳಗೆ ಇರುವ ಕಲಾ ದೇವಿಗೆ ಎಂದು ರಾಜ್ಕುಮಾರ್ ಹೇಳುತ್ತಿದ
ಆ ಅಕ್ಕಿ ಒಲೆ ಮೇಲೆ ಕುದಿಯುತ್ತಿದ್ದರೆ ಓಣಿಯ ತುಂಬ ಘಮ ಪಸರಿಸುತ್ತಿತ್ತು. ಹೆಣ್ಣು ಮಕ್ಕಳಿಗೆ ಉಡಿಯಕ್ಕಿ ಹಾಕಿದರೆ ಒಡಲು ತುಂಬುತ್ತಿತ್ತು. ರೋಗ ರುಜಿನಕ್ಕೆ ಈ ಅಕ್ಕಿಯ ಪಾಯಸವೇ ಔಷಧಿ! ಈ ಭತ್ತದ ಹುಲ್ಲು ತಿಂದ ಗೂಳಿಗಳು ಕಾದಾಟಕ್
Karnataka Weather: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆ ತುಂತುರು ಮಳೆಯೂ ಇರಲಿದೆ ಎಂದು ಇಲಾಖೆ ತಿಳಿಸಿದೆ. ಮುಂದಿನ ಇನ್ನೂ 4 ದಿನ ಇದೇ ತಾಪಮಾನವಿರಲಿದ್ದ
ಬಿಗ್ ಬಾಸ್ ಮೂಲಕ ಚಾಕೋಲೇಟ್ ಹೀರೋ ಆಗಿ ಮಿಂಚಿದ ಸೂರಜ್, ಈಗ 'ಪವಿತ್ರ ಬಂಧನ' ಧಾರಾವಾಹಿಯ ನಾಯಕರಾಗಿದ್ದಾರೆ. ಬಾಣಸಿಗರಾಗಿದ್ದ ಅವರು ಮಾಡೆಲಿಂಗ್ ನಂತರ ಬಿಗ್ ಬಾಸ್ ಪ್ರವೇಶಿಸಿ ಜನಪ್ರಿಯತೆ ಗಳಿಸಿದರು. ಮೂರುವರೆ ಲಕ್ಷ ಹಿಂಬಾಲಕರನ
Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ದಾಖಲೆ ನಿರ್ಮಾಣವಾಗಿರುವುದು ಶತಕ ವಂಚಿತರಾಗುವ ಮೂಲಕ ಎಂಬುದು ವಿಶೇಷ. ಅಂದರೆ ಏಕದಿನ ಕ್ರಿಕೆಟ್ನಲ್ಲಿ ಶತಕದಂಚಿನಲ್ಲಿ ಎಡವ
ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತ
ಮಹಾಲಕ್ಷ್ಮಿ ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆ. ಶುಕ್ರವಾರದಂದು ಈ ದೇವಿಗೆ ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಅರ್ಪಿಸುವುದು ಅತ್ಯಂತ ಶುಭಕರ. ಹುಣಸೆಹಣ್ಣು, ನಿಂಬೆಹಣ್ಣು, ಉಪ್ಪಿನಕಾಯಿ, ವಿನೆಗರ್, ಕಿತ್ತಳೆ ಹಣ್ಣಿನಂತ
ಬೆಂಗಳೂರು ಮಹಾನಗರವಾಗಿ ಬೆಳೆದ ನಂತರ, ಟ್ರಾಫಿಕ್ ದಟ್ಟಣೆ ಕೂಡ ದೊಡ್ಡ ಸಮಸ್ಯೆಯಾಗಿ ಬೆಳೆದು ಬಂದಿದೆ. ಹೀಗಾಗಿ ಟ್ರಾಫಿಕ್ ಕಿರಿಕಿರಿ ಕಡಿಮೆ ಮಾಡಲು ವಿವಿಧ ಯೋಜನೆಗಳಿಗೆ ಮುಂದಾಗಿರುವ ಸರ್ಕಾರ, ಐದು ಕಡೆ ಎಲಿವೇಟೆಡ್ ಕಾರಿಡಾರ
The Raja Saab Box Office Collection: ‘ರಾಜಾಸಾಬ್’ ಸಿನಿಮಾ ಭಾನುವಾರದ ಕಲೆಕ್ಷನ್ನಲ್ಲಿ ಭಾರೀ ಕುಸಿತ ಕಂಡಿದೆ. ಮೊದಲ ದಿನ ದುಬಾರಿ ಟಿಕೆಟ್ನಿಂದ 53 ಕೋಟಿ ಗಳಿಸಿದ್ದರೂ, ಪ್ರೇಕ್ಷಕರ ನಿರಾಸೆಯಿಂದ ಒಟ್ಟಾರೆ ಗಳಿಕೆ 108 ಕೋಟಿಗೆ ಸೀಮಿತವಾಗಿದೆ. ಮಾರುತ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 12-01-2026 ರ ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣಪಕ
ಬೆಂಗಳೂರಿನಲ್ಲಿ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆಗಳೊಂದಿಗೆ ಭಾರತಕ್ಕೆ ಪ್ರವೇಶಿಸಿದ್ದ ಇವರು ಗುಜರಿ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದರು. ಕೇಳಿದಾಗ ಪಶ್ಚಿಮ ಬಂಗಾ
ಜನವರಿ 12 ರಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಹೀಗಿದೆ. 7 ರವರಿಗೆ ಹೊಸ ಒಪ್ಪಂದಗಳಲ್ಲಿ ವಿಶ್ವಾಸಾರ್ಹತೆಗೆ ಒತ್ತು ನೀಡಿ, ಹೂಡಿಕೆಯಲ್ಲಿ ಲಾಭ. 8 ರವರಿಗೆ ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ, ಆಸ್ತಿ ವಿವಾದ ಬಗೆಹರಿಯಬಹುದು. 9 ರವರಿ
ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 12ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಶತ್ರುಗ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಸೋಮವಾರ ನಿಃಸ್ವಾರ್ಥ ಪ್ರೇಮ, ಕಳಂಕದಿಂದ ದೂರ, ದುರಭ್ಯಾಸ, ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ, ಸ್ಥಾನಮಾನದಿಂದ ಅಸಂತೋಷ ಇವೆಲ್ಲ ಇಂದಿನ ವಿ
Gujarat Giants vs Delhi Capitals: 2026ರ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಪಂದ್ಯದಲ್ಲಿ, ಡೆಲ್ಲಿ 210 ರನ್ ಗುರಿ ಬೆನ್ನತ್ತಿ ಕೊನೆಯ ಓವರ್ನಲ್ಲಿ ಸೋಲುಂಡಿತು. ಕೇವಲ 7 ರನ್ಗಳು ಬೇಕಿದ್
Bigg Boss Kannada 12: ಗಿಲ್ಲಿ ಮತ್ತು ಕಾವ್ಯಾ ಒಳ್ಳೆಯ ಗೆಳೆತನವನ್ನು ಈ ಜೋಡಿ ಕಾಪಾಡಿಕೊಂಡು ಬಂದಿದ್ದಾರೆ. ಗಿಲ್ಲಿ, ಪ್ರೀತಿ-ಪ್ರೇಮ ಎಂದು ಕಾವ್ಯಾರ ಕಾಲೆಳೆಯುತ್ತಾರಾದರೂ ಕಾವ್ಯಾ ಅದಕ್ಕೆಲ್ಲ ಅವಕಾಶ ಕೊಟ್ಟಿದ್ದೇ ಇಲ್ಲ. ಹಾಗೆಂದು ಗೆಳೆತ
ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು... ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳು ಈ ಯೋಜನೆಯಿಂದ ಅಂತರ್ಜಲ ಕುಸಿತ, ಭೂಕುಸಿತ, ಸಮುದ್ರದ ಉಪ್ಪ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಕೊನೆಯ ವೀಕೆಂಡ್ ಎಪಿಸೋಡ್ ಇಂದು (ಜನವರಿ 11) ನಡೆಯಿತು. ನಿಯಮದಂತೆ ಭಾನುವಾರದ ಎಪಿಸೋಡ್ನಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗಲೇ ಬೇಕಿತ್ತು. ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದು, ಇಂದು ಒಬ
ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ
ಯುಎಇಯ ಅಬುಧಾಬಿಯಲ್ಲಿ ನಡೆದ 16ನೇ ಐಆರ್ಇಎನ್ಎ ಅಸೆಂಬ್ಲಿಯ ಪೂರ್ಣ ಅಧಿವೇಶನದಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು. ಭಾರತ ನವೀಕರಿಸಬಹುದಾದ ಇಂಧನದಲ್ಲಿ ಜಾಗತಿಕ ನಾಯಕನ
Thalapathy Vijay: ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ದಳಪತಿ ವಿಜಯ್ ಅಭಿಮಾನಿಗಳಿದ್ದಾರೆ. ಜನವರಿ 09 ರಂದು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದರು. ಚಿತ್ರಮಂದಿರವನ್ನು ಅದ್ಧೂರಿಯಾಗಿ ಸಿಂಗರಿಸಿದ್ದರು. ವಿಜಯ್
India vs New Zealand ODI: ವಡೋದರಾದಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಅವರ ಅಮೋಘ 93 ರನ್ಗಳ ನೆರವಿನಿಂದ 301 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸರಣ
ವರದಾ-ಬೇಡ್ತಿ ನದಿ ಜೋಡಣೆ ವಿವಾದ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರ
ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಐದು ವರ್ಷಕ್ಕೊಮ್ಮೆ ಶೂನ್ಯದ ಮಾರಮ್ಮ ಜಾತ್ರೆ ನಡೆಯುತ್ತದೆ. ಈ ವಿಶಿಷ್ಟ ಬುಡಕಟ್ಟು ಸಂಸ್ಕೃತಿಯ ಉತ್ಸವದಲ್ಲಿ ಇಡೀ ಗ್ರಾಮವನ್ನು ಮುಳ್ಳುಬೇಲಿ ಹಾಕಿ ಐದು ದಿನ ದಿಗ್ಭಂಧನಗೊಳಿಸಲಾಗುತ್
Virat Kohli's 93 vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ರನ್ ಗಳಿಸಿ ಅಬ್ಬರಿಸಿದರು. 77ನೇ ಅರ್ಧಶತಕದೊಂದಿಗೆ 28 ಸಾವಿರ ಅಂತರಾಷ್ಟ್ರೀಯ ರನ್ಗಳ ಗಡಿ ದಾಟಿ, ಸಂಗಕ್ಕಾರ ಅವರನ್ನು ಹಿಂದಿಕ್ಕಿದರು. ಶ
ಖಾಸಗಿ ಕಂಪನಿಗಳು ಕನ್ನಡ ನೆಲದಲ್ಲಿದ್ರೂ, ಕನ್ನಡಿಗರನ್ನ ಕಡೆಗಣಿಸೋದ್ರಲ್ಲಿ ಮುಂದಾಗಿದ್ದಾರೆ. ಕಳೆದ ವಾರ ಕಾಲೇಜ್ ನಲ್ಲಿ ಕನ್ನಡ ಮಾತನಾಡುವುದಕ್ಕೆ ದೊಡ್ಡ ಗಲಾಟೆಯೇ ನಡೆದಿತ್ತು. ಇದೀಗ ಬೆಂಗಳೂರಿನ ಜೆ ಪಿ ನಗರದಲ್ಲಿರುವ 'ಸ್ಕ
ಶಿವಮೊಗ್ಗದಲ್ಲಿ ನಡೆದ ಅರುಣ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಮತ್ತು ಅತ್ತೆ ಪ್ರಚೋದನೆಯಿಂದ ಮಾವ ಹಾಗೂ ಸಂಬಂಧಿ ಅರುಣ್ನನ್ನು ಕೊಲೆ ಮಾಡಿದ್ದಾರೆ. ಇಬ್ಬರು ಆರೋಪಿಗಳ ಬಂಧನವಾಗಿದ್ದು, ಪತ್ನಿ ಮತ್ತು ಅ
Pawan Kalyan movies: ಪವನ್ ಕಲ್ಯಾಣ್, ಆಂಧ್ರ ಪ್ರದೇಶ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ. ಜೊತೆಗೆ ಕೆಲವು ಪ್ರಮುಖ ಖಾತೆಗಳಿಗೆ ಸಚಿವರು ಸಹ. ಜೊತೆಗೆ ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಸಹ. ಈ ಜವಾಬ್ದಾರಿಗಳ ಜೊತೆಗೆ ಸಿನಿಮಾ ನಟನೆಯನ್ನೂ ಮಾಡ
ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಅನೇಕರು ಈ ರೀತಿಯ ಲಕ್ಷಣಗಳು ಹವಾಮಾನದಿಂದ ಕಂಡುಬರುವ ಸಮಸ್
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಟೆಕ್ಕಿ ಶರ್ಮಿಳಾ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘ
Thalapathy Vijay: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಬೇಕಿತ್ತು ಆದರೆ ಅನಿವಾರ್ಯ ಕಾರಣಗಳಿಂದ ಬಿಡುಗಡೆ ಆಗುತ್ತಿಲ್ಲ ಆದರೆ ಪೊಂಗಲ್ ಹಬ್ಬಕ್ಕೆ ವಿಜಯ್ ಸಿನಿಮಾ ಇಲ್ಲವೆಂಬ ಅಭಿಮಾನಿಗಳ ಬೇಸರವನ್ನು ನೀಗಿಸಲು ಇದೀಗ ವ
Rohit Sharma Sixes Record: ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ ಉತ್ತಮ ಆರಂಭ ಪಡೆದರೂ, ದೊಡ್ಡ ಇನ್ನಿಂಗ್ಸ್ ಆಡಲಿಲ್ಲ. ಆದರೆ ಇದೇ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸಿ, ಏಕದಿನದಲ್ಲಿ ಆರಂಭಿಕ ಬ್ಯಾಟ್ಸ್ಮನ್ ಆಗಿ ಕ್ರಿಸ್ ಗೇಲ್ ಅವರ ವಿಶ್ವ
Virat Kohli Breaks Sangakkara Record: ಭಾರತ vs ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಹತ್ವದ ದಾಖಲೆ ನಿರ್ಮಿಸಿದ್ದಾರೆ. 28000 ಅಂತರಾಷ್ಟ್ರೀಯ ರನ್ಗಳ ಗಡಿ ದಾಟಿ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. 557
ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗ
ಮೂಡಿಗೆರೆ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ ತಪ್ಪಿಲ್ಲ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಬಟ್ಟೆ ಮತ್ತು ವೈಯಕ್ತಿಕ ವಿಚಾರಗಳ ಬಗ್ಗೆ ಕಿಡಿಗೇಡಿಗಳು ಮಾಡಿರುವ ಕೀಳು ಮಟ್ಟದ ಕಾಮೆಂಟ್ಗಳನ್ನು ಕಂಡು ಬ
Baba Ramdev recommends Kapalabhati pranayama for healthier life: ಬಾಬಾ ರಾಮದೇವ್ ಪ್ರತಿ ಮನೆಗೂ ಯೋಗದ ಪರಿಚಯ ಮಾಡಿದ್ದಾರೆ. ಆರೋಗ್ಯಕರ ಜೀವನಕ್ಕೆ ಅವರು ಯಾವಾಗಲೂ ಯೋಗಾಭ್ಯಾಸವನ್ನು ಶಿಫಾರಸು ಮಾಡುತ್ತಾರೆ. ಯೋಗಾಭ್ಯಾಸ ಮಾಡುವುದರಿಂದ ಅನೇಕ ರೋಗಗಳಿಂದ ಪರಿಹಾರ ಸಿ
India vs New Zealand ODI: ವಡೋದರಾದಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ತಮಿಳುನಾಡು ಮೂಲದ ಆದಿತ್ಯ ಅಶೋಕ್ ನ್ಯೂಜಿಲೆಂಡ್ ಪರ ಆಡುತ್ತಿದ್ದಾರೆ. ಆಕ್ಲೆಂಡ್ನಲ್ಲಿ ಬೆಳೆದ ಆದಿತ್ಯ, U-19 ವಿಶ್ವಕಪ್ನಿಂ
ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾ
Photos of Somnath Shaurya Yatra led by Narendra Modi: ಗುಜರಾತ್ನ ಸೋಮನಾಥದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶೌರ್ಯ ಯಾತ್ರೆ ನಡೆಯಿತು. ಇದರಲ್ಲಿ 108 ಕುದುರೆಗಳ ಮೆರವಣಿಗೆಯೂ ಸೇರಿತ್ತು. ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾ
Washington Sundar Injury: ಭಾರತ-ನ್ಯೂಜಿಲೆಂಡ್ ODI ಸರಣಿಯಲ್ಲಿ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದೆ. ರಿಷಭ್ ಪಂತ್ ನಂತರ ಈಗ ವಾಷಿಂಗ್ಟನ್ ಸುಂದರ್ ಮೊದಲ ಪಂದ್ಯದಲ್ಲೇ ಬೆನ್ನು ನೋವಿನಿಂದ ಮೈದಾನ ತೊರೆದಿದ್ದಾರೆ. ಆಫ್-ಸ್ಪಿನ್ ಹಾಗೂ ಕೆಳಕ್ರ
ಚಿತ್ರದುರ್ಗ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾದ 18-35 ವರ್ಷದ ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 08 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ವ
Toxic movie teaser: ಕೆಲ ದಿನದ ಹಿಂದೆ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್ನಲ
ಬೆಂಗಳೂರಿನ ರಾಜಾಜಿನಗರದ ಸುಜಾತಾ ಅಂಡರ್ಪಾಸ್ನಲ್ಲಿ ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಿಬಿಎ ನಡೆಸಿದ ಡಾಂಬರೀಕರಣದಲ್ಲಿ ಡ್ರೈನ್ ಕವರ್ಗಳನ್ನು ಮುಚ್ಚಲಾಗಿ
ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರಿಂದ ಈ ಭಾಗದ ಜನಪ್ರತಿನಿಧಿಗಳು ಮಠಾಧೀಶರು ವ್ಯಾಪಕ ವಿರೋಧ ವ್ಯಕ್ತಪಡಿಸಿ
India is the fastest growing economy, says PM Narendra Modi at Vibrant Gujarat: ವಿವಿಧ ಸುಧಾರಣೆಗಳ ಮೂಲಕ ಭಾರತದ ಆರ್ಥಿಕತೆ ಅತಿವೇಗವಾಗಿ ಬೆಳೆಯುತ್ತಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಕೋಟ್ನಲ್ಲಿ ಭಾನುವಾರ ವೈಬ್ರೆಂಟ್ ಗುಜರಾತ್ ಟ್ರೇಡ್ ಶೋ ಸಮಾವೇಶ ಉದ್
ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಆಂಟಿ ಆಕ್ಸಿಡೆಂಟ್, ಫೈಟೊಕೆಎಮಿಕಲ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ ಮತ್ತು ಇತರೆ ಪೋಷಕಾಂಶಗಳು ಸಮೃದ್ಧವಾಗಿದ್ದು, ಪ್ರತಿದಿನ ಒಂದು ನೆಲ್ಲಿಕಾಯಿ ಸೇವನೆ ಮಾಡುವ ಮೂಲಕ ನೀವು ಹಲವಾರ
ರಾಜ ಮಹರಾಜರು ಆಳಿದ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಮನೆ ಕಟ್ಟಲು ಪಾಯ ಆಗೆಯುವಾಗ ತಂಬಿಗೆಯಲ್ಲಿ ತುಂಬಿಡಲಾಗಿದ್ದ ನಿಧಿ ಪತ್ತೆಯಾಗಿದೆ. ಸುಮಾರು 466 ಗ್ರಾಂ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಇದು ನಿಧಿ ಅಲ್ಲ, ಬದಲಾಗಿ ಕುಟುಂಬದ ಹಿರಿಯರು ಇಟ್ಟ ಚಿನ್ನ ಎಂದು ಹೇಳಿದ್ದಾ
Parasakthi movie: ಸೆನ್ಸಾರ್ ಮಂಡಳಿ ಸಮಸ್ಯೆಯಿಂದಾಗಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸ
India vs New Zealand ODI: ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ, ಡೆವೊನ್ ಕಾನ್ವೇ ಮತ್ತು ಹೆನ್ರಿ ನಿಕೋಲ್ಸ್ 27 ವರ್ಷಗಳ ದಾಖಲೆ ಮುರಿದು, 117 ರನ್ಗಳ ಐತಿಹಾಸಿಕ ಶತಕದ ಜೊತೆಯಾಟವಾಡಿದರು. ಭಾರತೀಯ ಬೌಲರ್ಗಳಿಗೆ ಸವಾಲಾಗಿದ್ದ ಈ ಪಾಲು
MIT ಸಂಶೋಧಕರು ಸ್ಮಾರ್ಟ್ ಮಾತ್ರೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಚಿಪ್ ಅಳವಡಿಸಿದ ಮಾತ್ರೆಗಳು ಹೊಟ್ಟೆಯಲ್ಲಿ ಕರಗಿದೆಯೇ ಎಂಬುದನ್ನು ತಿಳಿಸುತ್ತವೆ. ಜೈವಿಕ ವಿಘಟನೀಯ ಈ ಚಿಪ್, ದೀರ್ಘಕಾಲಿಕ ಔಷಧಿ ಸೇವಿಸುವ HIV, TB ರೋಗಿಗಳಿಗ
India can achieve 4.4pc fiscal deficit target for this fy, says PwC: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 4.4ರಷ್ಟು ವಿತ್ತೀಯ ಕೊರತೆಯ ಗುರಿಯನ್ನು ಸರ್ಕಾರ ಮುಟ್ಟುವ ಸಾಧ್ಯತೆ ಬಹಳ ಹೆಚ್ಚು ಎಂದು ಪಿಡಬ್ಲ್ಯುಸಿ ಪಾರ್ಟ್ನರ್ ಮತ್ತು ಎಕನಾಮಿಕ್ ಅಡ್ವೈಸರಿ ಸರ್ವಿಸಸ್ ಮು
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) 114 ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ, ಡಿಪ್ಲೊಮಾ ಅಥವಾ ಪದ
Babar Azam, Mohammad Rizwan BBL Woes: ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ನಲ್ಲಿ ಪಾಕಿಸ್ತಾನಿ ಆಟಗಾರರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ನಿಧಾನಗತಿಯ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಟಿ20 ಕ್ರಿಕೆಟ್ಗೆ ಅಳವಡಿಕೆಯಾಗದ ಇವರ ಏಕದಿನ-
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್ ಬಳಿ 40 ವರ್ಷದ ವಿಚ್ಛೇದಿತ ಮಾನಸಿಕ ಅಸ್ವಸ್ಥೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತೆ ಆಸ್ಪತ
ಆತ ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ಆಸ್ತಿಯಲ್ಲಿ ಕೂಡ ಸ್ಥಿತಿವಂತ, ಸಾಕಷ್ಟು ಸಮಾಜ ಸೇವೆ ಮಾಡುವ ಮೂಲಕ ಹೆಸರು ಮಾಡಿದ್ದ ವ್ಯಕ್ತಿ, ಅಲ್ಲದೆ ಮನುಷ್ಯರಿಗೆ ಅಷ್ಟೇ ಅಲ್ಲ ಪ್ರಾಣಿ ಪಕ್ಷಗಳಿಗೂ ಕೂಡ ಅನ್ನದಾತನಾಗಿದ್ದ, ಆದರೆ ಇಂತಹ ವ್
ಹಬ್ಬಗಳು ಸಮೀಪಿಸುತ್ತಿದ್ದಂತೆ, ಹೆಂಗಳೆಯರಿಗೆ ಮನೆಯಲ್ಲಿ ಹಬ್ಬದ ತಯಾರಿಯ ಜೊತೆಜೊತೆಗೆ ಯಾವ ಉಡುಗೆಯನ್ನು ತೊಡೋದು, ಹಬ್ಬದ ದಿನ ಸುಂದರವಾಗಿ ಕಾಣಲು ಏನು ಮಾಡಬೇಕು ಅನ್ನೋ ಟೆನ್ಷನ್ ಕೂಡ ಇದ್ದೇ ಇರುತ್ತದೆ. ನಿಮಗೂ ಸಂಕ್ರಾಂತಿ,

23 C