SENSEX
NIFTY
GOLD
USD/INR

Weather

19    C
...
Bengaluru Air Quality: ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ!

ಬೆಂಗಳೂರಿನೊಂದಿಗೆ ಉಡುಪಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರ

25 Feb 2026 8:30 am
‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ

ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ, ಅಸ್ತಿತ್ವ ಮತ್ತು ಸಂಬಂಧದ ನಡುವಿನ ಸಂಘರ್ಷಕ್ಕೆ ವೇದಿಕೆ ಸಜ್ಜಾಗಿದೆ. ಒಂದೇ ತಿಂಗ

25 Feb 2026 8:18 am
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ವಿದ್ಯಾರ್ಹತೆ ಏನು? ಇಲ್ಲಿದೆ ವಿವರ

ರಶ್ಮಿಕಾ-ವಿಜಯ್ ವಿವಾಹವಾಗುತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ'ದಿ ವೆಡ್ಡಿಂಗ್ ಆಫ್ ವಿರೋಶ್' ಎಂದು ಹೆಸರು ಇಡಲಾಗಿದೆ. ವಿಜಯ್ ಮತ್ತು ರಶ್ಮಿಕಾ ಅವರ ಹಳೆಯ ಫೋಟೋಗ

25 Feb 2026 8:08 am
ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವೆ ನಡೆಯಬೇಕಿದ್ದ ಈ ಪಂದ್ಯವು ರದ್ದಾದ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗ

25 Feb 2026 8:06 am
ಮದುವೆ ಆಯ್ತು, ಮರುದಿನವೇ ರದ್ದಾಯ್ತು, ಗಂಡನ ಬಿಟ್ಟು ಪ್ರೇಮಿಯನ್ನು ಆರಿಸಿಕೊಂಡ ನವ ವಧು

ಮದುವೆಯಾದ ಮರುದಿನವೇ ಹಮೀರ್‌ಪುರದಲ್ಲಿ ಮಹಿಳೆಯೊಬ್ಬರು ತನ್ನ ಗಂಡನನ್ನು ಬಿಟ್ಟು ಪ್ರೇಮಿಯೊಂದಿಗೆ ಬದುಕಲು ನಿರ್ಧರಿಸಿದ ಆಘಾತಕಾರಿ ಘಟನೆ ಇದು. ಕುಟುಂಬದ ಒತ್ತಡದಿಂದ ಮದುವೆಯಾಗಿದ್ದರೂ, ಪೊಲೀಸ್ ಠಾಣೆಗೆ ತೆರಳಿ ತನ್ನ ಪ್ರೇ

25 Feb 2026 8:06 am
ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು, ಸಿಡಿಲು ಅಬ್ಬರಿಸಲಿದ್ದು 11 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾ

25 Feb 2026 8:02 am
ತಮಿಳುನಾಡು ಚುನಾವಣೆ, ಹೊಸ ಪಕ್ಷ ರಚಿಸುವುದಾಗಿ ಘೋಷಿಸಿದ ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ಶಶಿಕಲಾ

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ದ್ರಾವಿಡ ಪಕ್ಷ ರಚಿಸುವುದಾಗಿ ಘೋಷಿಸಿದ್ದಾರೆ. ಮಾಜಿ ಸಿಎಂ ಜಯಲಲಿತಾ ಜನ್ಮದಿನದಂದು ಪಕ್ಷದ ಧ್ವಜ ಅನಾವರಣಗೊಳಿಸಿದರು. ಎಐಎಡಿಎಂಕ

25 Feb 2026 7:45 am
ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಸಂಘಟನೆ ಭಾರತೀಯ ಸೈನಿಕರಿಗೆ ಅಪಮಾನ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆ

25 Feb 2026 7:43 am
ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

Babar Azam Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ವಿಶ್ವಕಪ್​ನಲ್ಲಿ ಅತೀ ನಿಧಾನವಾಗಿ ಬ್ಯಾಟ್ ಬೀಸ

25 Feb 2026 7:41 am
Daily Devotional: ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಗೊತ್ತಾ?

ಇಂತಹ ಆಚರಣೆಗಳನ್ನು ಪ್ರಮುಖವಾಗಿ ಮೂರು ಕಾರಣಗಳಿಗಾಗಿ ಮಾಡಲಾಗುತ್ತದೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ. ಮೊದಲನೆಯದಾಗಿ, ದೃಷ್ಟಿ ತೆಗೆಯಲು. ಕೆಲವರು ಚೊಂಬು, ಸಗಣಿಯ ದೀಪಗಳನ್ನು ಸಹ ಇಡುತ್ತಾರೆ. ಎರಡನೆಯದಾಗಿ, ವಾಹನ ಅಪಘಾ

25 Feb 2026 7:29 am
Horoscope Today 25 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಮಾಡಬೇಕಾದೀತು

ಡಾ. ಗುರೂಜಿ ಅವರು ಪ್ರತಿ ರಾಶಿಚಕ್ರ ಚಿಹ್ನೆಗೆ ನಿರ್ದಿಷ್ಟವಾದ ಫಲಗಳನ್ನು ವಿವರಿಸಿದ್ದಾರೆ. ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು, ಕುಟುಂಬದ ಸಮಸ್ಯೆಗಳು, ಮಕ್ಕಳ ಆರೋಗ್ಯದ ಕಾಳಜಿ, ಮತ್ತು ವ್ಯಾಪಾರದಲ್ಲಿ ಲಾಭದಂತಹ ವಿಷಯಗ

25 Feb 2026 7:24 am
ನಾಯಿ ಕಚ್ಚಿತ್ತು, ರೇಬಿಸ್ ಬರಬಹುದೆಂದು ಹೆದರಿ ಆತ್ಮಹತ್ಯೆ ಮಾಡಿಕೊಂಡು ಬ್ಯಾಂಕ್ ನೌಕರ

ಕಲ್ಯಾಣ್‌ನಲ್ಲಿ ನಾಯಿ ಕಚ್ಚಿದ್ದಕ್ಕೆ ರೇಬಿಸ್ ಬರಬಹುದೆಂಬ ಭಯದಿಂದ ಬ್ಯಾಂಕ್ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಬಿಸ್ ಮಾರಣಾಂತಿಕವಾದರೂ, ಸರಿಯಾದ ಲಸಿಕೆ (PEP) ಮೂಲಕ ಸಂಪೂರ್ಣವಾಗಿ ತಡೆಗಟ್ಟಬಹುದು. ಮಾನಸಿಕ ಭಯವು ಕೆಲವ

25 Feb 2026 7:13 am
ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು: ಒಟ್ಟೊಟ್ಟಿಗೇ ಹಲವು ಮಹತ್ವದ ಬೆಳವಣಿಗೆ! ಮಂಗಳವಾರ ಏನೇನಾಯ್ತು ಗೊತ್ತೇ?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಹಲವು ಪ್ರಮುಖ ಬೆಳವಣಿಗೆಗಳು ನಡೆದಿವೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದರೆ, ದಲಿತ ಸಿಎಂ ಕೂಗು

25 Feb 2026 7:08 am
ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳ ಸಂಖ್ಯೆ ಹೆಚ್ಚಳ: ಹೊರ ರಾಜ್ಯದ ಹಳೇ ಕಾರುಗಳಿಂದಲೇ ವಾಯುಮಾಲಿನ್ಯ!

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೊರ ರಾಜ್ಯಗಳ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ, ಹೊರರಾಜ್ಯದಲ್ಲಿ ಗುಜರಿಗೆ ಹಾಕಬೇಕಾದ ಕಾರುಗಳು ಸಿಲಿಕಾನ್ ಸಿಟಿಯಲ್ಲಿ ಜೋರಾಗಿ ಮಾರಾಟವಾಗುತ್ತಿವೆ. ದೆಹಲಿಯಲ್ಲಿ ನಿಷ

25 Feb 2026 6:34 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

Daily Numerology February 25: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

25 Feb 2026 12:45 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 25ರ ದಿನಭವಿಷ್ಯ

Daily Numerology February 25: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

25 Feb 2026 12:32 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಬೇಕಾದುದು ಸಮಯಕ್ಕೆ ಸಿಗದು

Daily Horoscope 23 February:ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಬುಧವಾರ ಆರ್ಥಿಕ ವ್ಯವಹಾರದಲ್ಲಿ ಆತಂಕ, ಸರ್ಕಾರಿ ಕಾರ್ಯದಲ್ಲಿ ವೇಗ, ವಿದ್ಯಾಭ್ಯಾಸಕ್ಕೆ ಉತ್ತಮ ಸ್ಥಾನ, ತ್ಯಾಗ, ಅನಿಶ

25 Feb 2026 12:08 am
ವಿಕ್ರಮ ವರ್ಷದ ಅಧಿಪತಿ ಗುರು…ಏನೆಲ್ಲ ಆಗಲಿದೆ ಈ ವರ್ಷ?

ವಿಕ್ರಮ ಸಂವತ್ಸರ 2083 (ರೌದ್ರಿ) ಮಾರ್ಚ್ 19ರಿಂದ ಆರಂಭಗೊಳ್ಳಲಿದೆ. ಈ ವರ್ಷ ರಾಜ ಗುರುವಾಗಿರುವುದರಿಂದ ಸಕಲರಿಗೂ ಶುಭಕರವಾಗಿದೆ. ಗುರು ಅಧಿಪತಿಯಾಗಿರುವ ಕಾರಣ ಕೃಷಿ ಸಮೃದ್ಧಿ, ಧಾರ್ಮಿಕ ಜಾಗೃತಿ, ಶಿಕ್ಷಣ ಮತ್ತು ನ್ಯಾಯಾಂಗ ವ್ಯವಸ್

24 Feb 2026 10:48 pm
ತನ್ನ ದುಡ್ಡಲ್ಲೇ ಇನ್​ಫ್ಲುಯೆನ್ಸರ್​​ಗೆ ಬೇಲ್​ಪುರಿ ಕೊಡಿಸಿದ ಬೀದಿ ಬದಿ ಬಾಲಕಿ; ವಿಡಿಯೋ ವೈರಲ್

24 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ವಿಡಿಯೋ ಕ್ಲಿಪ್‌ನಲ್ಲಿ ಇನ್​ಫ್ಲುಯೆನ್ಸರ್​​​ ರಿತಿಕಾ ಶರ್ಮಾ ರಸ್ತೆಬದಿಯ ಭೇಲ್ ಪುರಿ ಅಂಗಡಿಯ ಬಳಿ ನಿಂತಿರುವುದನ್ನು ಕಾಣಬಹುದು. ಆಗ ಮುಸ್ಕಾನ್ ಎಂಬ ಬಾಲಕಿ ಆಕೆಯ

24 Feb 2026 10:44 pm
ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಬಡ ಮಹಿಳೆಯರು ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಹೋದರೆ ಅನಾಹುತಗಳೇ ಆಗುತ್ತಿವೆ. ಒಂದು ಬಾಣಂತಿ ಸಾವು, ಇಲ್ಲ ನವಜಾತ ಶಿಶು ಸಾವಾ

24 Feb 2026 10:41 pm
ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ!

ಮರಿಗೌಡನದೊಡ್ಡಿ ಗ್ರಾಮದಲ್ಲಿ ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ 25 ವರ್ಷದ ವಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಸ್ತೆ ಅಪಘಾತದ ನಂತರ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು. ಮಗನ ಸಾವಿನಿಂದ ಆಘಾತಗೊಂಡ ತಾ

24 Feb 2026 10:38 pm
ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್

ಕನ್ನಡ ಚಿತ್ರರಂಗದ ಪ್ರಮುಖರಿಗೆ ರಶ್ಮಿಕಾ ಮಂದಣ್ಣ ಅವರು ಮದುವೆಯ ಆಹ್ವಾನ ನೀಡಿಲ್ಲ. ಆದರೆ ಆಶಿಕಾ ರಂಗನಾಥ್ ಅವರನ್ನು ಆಹ್ವಾನಿಸಿದ್ದು, ಈಗಾಗಲೇ ಅವರು ಉದಯಪುರಕ್ಕೆ ತೆರಳಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ಮದುವೆ ನಡ

24 Feb 2026 10:35 pm
5 ವರ್ಷದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ತಿರುಪತಿ ಲಡ್ಡು ವಿತರಣೆ; ಸಿಎಂ ಚಂದ್ರಬಾಬು ನಾಯ್ಡು ಮಾಹಿತಿ

ತಿರುಪತಿ ದೇವಸ್ಥಾನದ ಪವಿತ್ರ ಪ್ರಸಾದವಾದ ಲಡ್ಡು ತಯಾರಿಕೆಗೆ ಹಿಂದಿನ ಸರ್ಕಾರದ ಅವಧಿಯಲ್ಲಿ 20 ಕೋಟಿ ಲಡ್ಡುಗಳ ತಯಾರಿಕೆಗೆ ನಕಲಿ ತುಪ್ಪ ಬಳಸಲಾಗಿತ್ತು. ಲಡ್ಡು ತಯಾರಿಕೆಗೆ ಸರಬರಾಜು ಮಾಡಲಾದ ತುಪ್ಪದ ತಯಾರಿಕೆಯಲ್ಲಿ ಯಾವುದೇ

24 Feb 2026 10:20 pm
ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್‌ಡಿಎಫ್‌ಸಿ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಹಸನ್ ಸಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಮತ್ತು ತಾಂತ್ರಿಕ ದಾಖಲೆಗಳ ಆಧಾರದ ಮೇ

24 Feb 2026 10:10 pm
ಕೆಟ್ಟ ವಿಮರ್ಶೆಗೆ ತಿರುಗೇಟು: ಪ್ರಶಸ್ತಿ ತಿರಸ್ಕರಿಸಿ ಮುಖಭಂಗ ಮಾಡಿದ ‘ಧುರಂಧರ್’ ಚಿತ್ರತಂಡ

‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಮಾಡಿದ ವಿಮರ್ಶೆಗೆ ‘ಧುರಂಧರ್’ ಚಿತ್ರತಂಡ ಗರಂ ಆಗಿತ್ತು. ಈಗ ಅದೇ ಸಂಸ್ಥೆ ನೀಡಿದ ಪ್ರಶಸ್ತಿಯನ್ನು ‘ಧುರಂಧರ್’ ತಂಡ ತಿರಸ್ಕರಿಸಿದೆ. ಆ ಮೂಲಕ ಕೆಟ್ಟ ವಿಮರ್ಶೆಗೆ ತಿರುಗೇಟು ನೀಡಿದೆ. ಈ ವಿಷಯ

24 Feb 2026 10:06 pm
ಕಾರ್ ರೇಸ್ ಎಂಜಾಯ್ ಮಾಡಿದ ಕಿಚ್ಚ ಸುದೀಪ್; ಹೇಗಿತ್ತು ಹೊಸ ಅನುಭವ?

ಇಂಡಿಯನ್ ರೇಸಿಂಗ್ ಫೆಸ್ಟಿವಲ್ ಗೋವಾದಲ್ಲಿ ತನ್ನ ಚೊಚ್ಚಲ ಆವೃತ್ತಿಯನ್ನು ಆಯೋಜಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಗೋವಾ ರಾಜ್ಯ ಹೈ-ಆಕ್ಟೇನ್ ಫಾರ್ಮುಲಾ ಸ್ಟ್ರೀಟ್ ರೇಸ್ ವೀಕೆಂಡ್​ಗೆ ಸಾಕ್ಷಿಯಾಗಿದೆ. ಇದರಲ್ಲಿ ನ

24 Feb 2026 9:37 pm
ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಅಧಿಕೃತ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಅವರನ್ನು ಇಂದು ಸಂಜೆ ಬೇರೆಡೆ ಸ್ಥಳಾಂತರಿಸಲಾಯಿತು. ಆಸ್ಟ್ರೇಲಿಯಾದ ಪ್ರಧಾನಿಯನ್ನು ದಿ ಲಾಡ್ಜ್‌ನಿಂದ ಹೊರಗೆ ಕರೆದೊಯ್ಯಲಾ

24 Feb 2026 9:33 pm
ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?

ತುಮಕೂರಿನಲ್ಲಿ ಯುವಕನೊಬ್ಬ, ವ್ಯಕ್ತಿಯೊಬ್ಬನ ಅಕ್ರಮ ಸಂಬಂಧವನ್ನು ಆತನ ಪತ್ನಿಗೆ ತಿಳಿಸಿದ್ದಾನೆ. ಬಳಿಕ ನಡೆದ ಬೆಳವಣಿಗೆಗೆ ಹೆದರಿ ಯುವಕ ಪ್ರಾಣಕಳೆದುಕೊಂಡಿದ್ದಾನೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿ ತನ್ನ ಸಾವಿಗೆ ಕಾರ

24 Feb 2026 9:33 pm
ಬೆಡ್​​​​​ ರೂಮ್​​ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ಪ್ರಜ್ಞೆ ತಪ್ಪಿದ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ

ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡ ಪತಿ ತೀವ್ರ ಆಘಾತದಿಂದ ಕುಸಿದುಬಿದ್ದ ಘಟನೆ ವೈರಲ್ ಆಗಿದೆ. ಈ ಮಾನಸಿಕ ಒತ್ತಡವು ವಾಸೊವಾಗಲ್ ಸಿಂಕೋಪ್‌ಗೆ ಕಾರಣವಾಗಿ, ಪ್ರಜ್ಞೆ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖ

24 Feb 2026 9:30 pm
NITI Aayog: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ನಿಧಿ ಛಿಬ್ಬರ್ ನೇಮಕ

NITI Aayog gets interim CEO: ನೀತಿ ಆಯೋಗ್ನಲ್ಲಿ ಡೆವಲಪ್ಮೆಂಟ್ ಮಾನಿಟರಿಂಗ್ ಮತ್ತು ಎವ್ಯಾಲುಯೇಶನ್ ಆಫೀಸ್​ನಲ್ಲಿ ಡಿಜಿಯಾಗಿರುವ ನಿಧಿ ಛಿಬ್ಬರ್ ಅವರಿಗೆ ಆಯೋಗ್ನ ಹಂಗಾಮಿ ಸಿಇಒ ಆಗಿ ಹೆಚ್ಚುವರಿ ಜವಾಬ್ದಾರಿ ಕೊಡಲಾಗಿದೆ. ಅವರನ್ನು ಹಂಗಾಮಿ

24 Feb 2026 9:21 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು

ತಂದೆ ನವಿಡೀ ಆಟೋ ಚಾಲನೆ ಮಾಡಿ ಬರುವ ಆದಾಯದಲ್ಲಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ತಾಂಡವವಾಡುತ್ತಿದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಎಂದೂ ಅಡ್ಡ

24 Feb 2026 8:55 pm
ದೇಶ-ವಿದೇಶಗಳಿಗೆ ಹಣ್ಣು, ತರಕಾರಿ, ಹೂವು ರಫ್ತು ಮಾಡುವ ‘ಕೃಷಿ ಕಣಜ’ಕೋಲಾರಕ್ಕೆ ದೊಡ್ಡ ಸಂಕಷ್ಟ

ಕೋಲಾರ ಜಿಲ್ಲೆಯಲ್ಲಿ ಮಣ್ಣು ಸತ್ವ ಕಳೆದುಕೊಂಡು ವಿಷಮಯವಾಗುತ್ತಿದೆ. ಅತಿಯಾದ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಹಾಗೂ ಒಂದೇ ಬೆಳೆ ಪದ್ಧತಿಯಿಂದ ಕೃಷಿ ಭೂಮಿ ಬಂಜರಾಗುತ್ತಿದೆ. ಇದು ರೈತರ ಆರ್ಥಿಕ ಸ್ಥಿತಿ ಕುಸಿತಕ್ಕೆ ಮತ್

24 Feb 2026 8:52 pm
T20 World Cup: ತಂಡವನ್ನು ತೊರೆದು ಇದ್ದಕ್ಕಿದ್ದಂತೆ ಮನೆಗೆ ಮರಳಿದ ರಿಂಕು ಸಿಂಗ್

Rinku Singh Exits T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಸ್ಟಾರ್ ಆಲ್‌ರೌಂಡರ್ ರಿಂಕು ಸಿಂಗ್ ಕುಟುಂಬದ ತುರ್ತು ಪರಿಸ್ಥಿತಿ, ತಂದೆಯ ಅನಾರೋಗ್ಯದಿಂದಾಗಿ ತವರಿಗೆ ಮರಳಿದ್ದಾರೆ. ಜಿಂಬಾಬ್ವೆ ವಿರುದ್ಧದ ಪ್

24 Feb 2026 8:52 pm
ವಿಟಮಿನ್ ಡಿ ಸಪ್ಲಿಮೆಂಟ್ ತೆಗೆದುಕೊಳ್ಳುತ್ತಿದ್ದೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ವಿಟಮಿನ್ ಡಿ ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶವಾಗಿದ್ದು, ಇದರ ಕೊರತೆಯು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಇದರ ಕೊರತೆಯಾದಾಗ ಜನ ತಮ್ಮ ಅಗತ್ಯಗಳನ್ನು ಪೂರೈಸಲು ಪೂರಕ ಅಂದರೆ ಸಪ್ಲಿಮೆಂಟ್ ತೆಗೆದುಕೊಳ್ಳ

24 Feb 2026 8:48 pm
IPL 2026: 2 ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತನೆ

IPL 19 Schedule Update: ಐಪಿಎಲ್ 19ನೇ ಆವೃತ್ತಿಯ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳು (ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ) ಇದಕ್ಕೆ ಕಾರಣ. ಚುನಾವಣೆಗಳ ಸಮಯದಲ್

24 Feb 2026 8:35 pm
Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು

ಮನೆಯ ಏಳಿಗೆ, ಅವನತಿ ಇವೆಲ್ಲವೂ ನಿರ್ಧಾರವಾಗುವುದು ಕುಟುಂಬದವರ ನಡವಳಿಕೆಯ ಆಧಾರದ ಮೇಲೆ. ಒಂದು ಉತ್ತಮ ಕುಟುಂಬ ಮನೆಯನ್ನು ಸಮೃದ್ಧಿಯತ್ತ ಕೊಂಡೊಯ್ದರೆ, ಪ್ರತಿನಿತ್ಯ ಜಗಳವಾಡುವವರ ಮನೆಯಲ್ಲಿ ಶಾಂತಿ ನೆಮ್ಮದಿಯೇ ಹಾಳಾಗುತ್ತದ

24 Feb 2026 8:14 pm
ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು

SBI report on India's GDP growth: 2025-26ರ ಮೂರನೇ ಕ್ವಾರ್ಟರ್ ಆದ ಅಕ್ಟೋಬರ್-ಡಿಸೆಂಬರ್​ನಲ್ಲಿ ಜಿಡಿಪಿ ಶೇ. 8.1ರಷ್ಟು ಹೆಚ್ಚಿರಬಹುದು ಎಂದು ಎಸ್​ಬಿಐ ವರದಿಯೊಂದರಲ್ಲಿ ಹೇಳಲಾಗಿದೆ. ಆಂತರಿಕವಾಗಿ ಉತ್ತಮವಾಗಿ ಕಂಡ ಅನುಭೋಗವು ಆರ್ಥಿಕತೆಯ ವೇಗ ಕುಸಿಯ

24 Feb 2026 8:12 pm
‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

ಏಕಕಾಲಕ್ಕೆ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಆದರೆ ಇಂಗ್ಲಿಷ್ ವರ್ಷನ್ ರಿಲೀಸ್ ಬಗ್ಗೆ ಅನುಮಾನ ಮೂಡಿದೆ. ಇಂಗ್ಲಿಷ್ ಟೀಸರ್ ರಿಲೀಸ್ ಆಗಿಲ್ಲ.

24 Feb 2026 8:01 pm
ನನ್ನ ಲೈಫ್​​​​ ಹೇಗಾಗಿದೆ ಅಂದ್ರೆ: ಒಂದು ಕಡೆ ಅಪ್ಪ ಇಲ್ಲ, ಇನ್ನೊಂದು ಕಡೆ ಅಮ್ಮನಿಗೆ ಅನಾರೋಗ್ಯ, ಕೈಯಲ್ಲಿ ಕೆಲಸ ಇಲ್ಲ

ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಉದ್ಯೋಗಾಕಾಂಕ್ಷಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್

24 Feb 2026 7:53 pm
ಸಾರಿಗೆ ನೌಕರರಾಯ್ತು ಈಗ ಗುತ್ತಿಗೆದಾರರ ಸರದಿ: ಬಾಕಿ ಬಿಲ್​​ಗೆ ಆಗ್ರಹಿಸಿ ಮಾ.6ರಂದು ಪ್ರತಿಭಟನೆಗೆ ಕರೆ

ರಾಜ್ಯ ಸರ್ಕಾರ 37,000 ಕೋಟಿ ರೂ. ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾರ್ಚ್ 6ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಕಳೆದ ಮೂರು ವರ್ಷಗಳಿಂದ ಹಣ ಪಾವತಿಯಾಗದೆ ಗು

24 Feb 2026 7:37 pm
IPL 2026: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದ ಹೊಸ ಲೋಗೋ ಅನಾವರಣ

Lucknow Super Giants Logo Change: ಐಪಿಎಲ್ 2026ಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತನ್ನ ಲೋಗೋವನ್ನು ಬದಲಾಯಿಸಿದೆ. ಹೊಸ ಲೋಗೋ ಲಕ್ನೋ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ, ಗರುಡ, ಕಿರೀಟ ಮತ್ತು ಆನೆಯ ಚಿಹ್ನೆಗಳನ್ನು ಒಳಗೊಂಡ

24 Feb 2026 7:29 pm
ಶಾರಂಗ್ ಶಕ್ತಿ ಖರೀದಿಸಿದ ಎಲ್​ಎಟಿ ಏರೋಸ್ಪೇಸ್; ಅಗ್ಗದ ವಿಮಾನ ತಯಾರಿಸುವ ಹಾದಿಯಲ್ಲಿ ಜೊಮಾಟೊ ಸಂಸ್ಥಾಪಕ

Deepinder Goyal's LAT Aerospace acquires Sharang Shakti: ದೀಪಿಂದರ್ ಗೋಯಲ್ ಅವರ ಎಲ್​ಎಟಿ ಏರೋಸ್ಪೇಸ್ ತನ್ನ ನಾಗರಿಕ ವಿಮಾನ ತಯಾರಿಕೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ. ಮೂರು ವರ್ಷದ ಹಿಂದೆ ಸ್ಥಾಪನೆಯಾದ ಶಾರಂಗ್ ಶಕ್ತಿ ಎನ್ನುವ ಡಿಫೆನ್ಸ್ ರೋಬೋಟಿ

24 Feb 2026 7:26 pm
‘ಟಾಕ್ಸಿಕ್’ ಮತ್ತೊಂದು ಪವರ್​ಫುಲ್ ಪಾತ್ರದ ಪರಿಚಯ: ಯಾರಿದು ಬೀರ?

Toxic movie: ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ಹಲವು ನಟಿಯರು ನಟಿಸಿದ್ದು, ಟೀಸರ್​ ಬಿಡುಗಡೆಗೆ ಮುಂಚೆಯೇ ನಟಿಯರ ಲುಕ್​​ಗಳನ್ನು ಅವರ ಪಾತ್ರದ ಕಿರು ಪರಿಚಯವನ್ನು ಮಾಡಿಕೊಡಲಾಗಿತ್ತು. ಇದೀಗ ಸಿನಿಮಾದ ಇತರೆ ಕೆಲವು ಪ್ರಮುಖ ಪಾ

24 Feb 2026 7:21 pm
ಮಲೆ ಮಹದೇಶ್ವರನಿಗೆ ಮಹಾಮೋಸ: ಸಚಿವರ ಕೈಗೆ ರೆಡ್​​​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ಗುತ್ತಿಗೆದಾರರು

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಕಂಡುಬಂದ ಕಳಪೆ ಗುಣಮಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಜ್ರಮಲೆ ಪೀಠೋಪಕರಣ ಕಾಮಗಾರಿಯಲ್ಲಿ ತೇ

24 Feb 2026 7:14 pm
ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ: ಅತಿಥಿಗಳಿಗೆ ಜಪಾನೀಸ್ ಖಾದ್ಯ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಪ್ರೇಮಕ್ಕೆ ಈಗ ಮದುವೆಯ ಮುದ್ರೆ ಬೀಳುತ್ತಿದೆ. ಎರಡೂ ಕುಟುಂಬಗಳು ಈಗಾಗಲೇ ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್ ತಲುಪಿವೆ. ಮದುವೆಯಲ್ಲಿ ಸುಮಾರು 100 ಅತಿಥಿಗಳು ಭಾಗವಹ

24 Feb 2026 7:13 pm
ಹೆಣ್ಣು ಮಕ್ಕಳು ತಮ್ಮ ತಂದೆಯಿಂದ ಕಲಿಯುವ ಗುಣಗಳಿವು

ತಂದೆ ಮಗಳ ಸಂಬಂಧ ತುಂಬಾನೇ ವಿಶೇಷವಾದದ್ದು. ಪ್ರತಿಯೊಬ್ಬ ಮಗಳಿಗೂ ತನ್ನ ತಂದೆಯೇ ಸೂಪರ್‌ ಹೀರೋ, ತನ್ನ ತಂದೆಯಿಂದಲೇ ಪ್ರತಿಯೊಂದು ವಿಷಯವನ್ನು ಆಕೆ ಕಲಿಯುತ್ತಾಳೆ. ಅದರಲ್ಲೂ ಮಗಳಾದವಳು ತನ್ನ ತಂದೆಯ ಈ ಕೆಲವು ಗುಣಗಳನ್ನು ಇಷ್ಟ

24 Feb 2026 7:08 pm
ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್​​ನಲ್ಲಿ ಜೈಲು ಪಾಲಾಗಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್

ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ' ವಿರುದ್ಧ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮ್ಯೂಸಿಕ್ ಮೈಲಾರಿಗೆ ಕೊನೆಗ

24 Feb 2026 6:38 pm
ಆದಾಯ ಕೊರತೆ ನೀಗಿಸಲು ಫ್ರೀಡಂ ಪಾರ್ಕ್ ಆವರಣ ಬಾಡಿಗೆ ನೀಡಲು ಮುಂದಾದ ಜಿಬಿಎ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್ ಅನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಾಡಿಗೆಗೆ ನೀಡಲು ಜಿಬಿಎ (GBA) ಮುಂದಾಗಿದೆ. ನಗರ ಪಾಲಿಕೆಗಳ ಆದಾಯ ಕೊರತೆ ನೀಗಿಸಲು ಈ ನಿರ್ಧಾರ ಕೈಗೊಂಡಿದ್ದು, ಪ್ರತಿಭಟನೆಗಳಿಗೆ ಮೀಸಲಾದ ಈ ಜಾಗವನ್ನು

24 Feb 2026 6:26 pm
ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ; ಈ ದಿನದ ವಿಶೇಷವೇನು?

ಪ್ರಧಾನಿ ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯನ್ನು ಹೊಸ ಪ್ರಧಾನಿ ಕಚೇರಿ ಸೇವಾ ತೀರ್ಥದಲ್ಲಿ ನಡೆಸಲಾಯಿತು. ಅಲ್ಲಿ ಸೇವಾ ಸಂಕಲ್ಪ ನಿರ್ಣಯವನ್ನು ಅಂಗೀಕರಿಸಲಾಯಿತು. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡುವುದು, ಶ್ರೀನಗರ ವ

24 Feb 2026 6:24 pm
‘iPhone ಬಾಯ್‌ಫ್ರೆಂಡ್ ಕೊಡಿಸಿದ್ದಾ’?: ಹುಡುಗಿಯರು ಸ್ವಂತ ಹಣದಲ್ಲಿ ಏನು ಖರೀದಿಸುವುದಿಲ್ವಾ? ಸಿಟ್ಟಾದ ಬೆಂಗಳೂರಿನ ಯುವತಿ

ಆರ್ಥಿಕವಾಗಿ ಸದೃಢರಾದರೂ ಮಹಿಳೆಯರ ದುಬಾರಿ ವಸ್ತುಗಳ ಖರೀದಿಯನ್ನು ಸಮಾಜವು ಪುರುಷನ ಯಶಸ್ಸಿಗೆ ಹೋಲಿಸುತ್ತದೆ. ಇತ್ತೀಚೆಗೆ ಐಫೋನ್ ಖರೀದಿಸಿದ ಬೆಂಗಳೂರಿನ ಅನು ಅನುಭವಿಸಿದ ಕಹಿ ಪ್ರಸಂಗ ಇದಕ್ಕೆ ಸಾಕ್ಷಿ. ತಮ್ಮ ಸ್ವಂತ ದುಡಿಮ

24 Feb 2026 6:24 pm
ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನ

24 Feb 2026 6:17 pm
ದೈವದ ಅನುಕರಣೆ ಮಾಡಿದ ಬಾಲಿವುಡ್ ಸ್ಟಾರ್ ರಣ್ವೀರ್​​ಗೆ ಹೈಕೋರ್ಟ್ ತರಾಟೆ

Kantara Daiva: ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್​​ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ ರಣ್​​ವೀರ್ ವಿರುದ್ಧ ದೂರುಗಳು ದಾಖಲಾಗಿದ

24 Feb 2026 6:09 pm
Lunar Eclipse 2026: ಮಾ.03 ಚಂದ್ರಗ್ರಹಣ; ಮೇಷ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ?

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೇಷ ರಾಶಿಯವರಿಗೆ ಪಂಚಮ ಸ್ಥಾನದಲ್ಲಿ ಸಂಭವಿಸುತ್ತದೆ. ಇದು ಆರ್ಥಿಕ, ಕೌಟುಂಬಿಕ ಮತ್ತು ವೃತ್ತಿ ವಿಷಯಗಳಲ್ಲಿ ಮಿಶ್ರ ಫಲಗಳನ್ನು ತರುತ್ತದೆ. ಆತುರದ ನಿರ್ಧಾರ

24 Feb 2026 6:01 pm
Ranji Trophy Final: ಕರ್ನಾಟಕವನ್ನು ದಿನವಿಡೀ ಕಾಡಿದ ಜಮ್ಮು ಕಾಶ್ಮೀರ ಬ್ಯಾಟರ್ಸ್

Ranji Trophy Final Day 1: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನ ಮೊದಲ ದಿನ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ವಿರುದ್ಧ ಪ್ರಾಬಲ್ಯ ಮೆರೆದಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ J&K, ದಿನದಾಟದಂತ್ಯಕ್ಕೆ ಕೇವಲ 2 ವಿಕೆ

24 Feb 2026 6:01 pm
ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ

ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರ

24 Feb 2026 5:52 pm
ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರಿನಲ್ಲಿ ವೃದ್ಧ ದಂಪತಿಯ ಮನೆಯಲ್ಲಿ 8.4 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ದರೋಡೆ ಗ್ಯಾಂಗ್ ಅನ್ನು ಪೊಲೀಸರು ನಾಲ್ಕು ತಿಂಗಳ ಬಳಿಕ ಬಂಧಿಸಿದ್ದಾರೆ. ತಮಿಳುನಾಡು ಮೂ

24 Feb 2026 5:49 pm
Ranji Trophy Final: ಕರ್ನಾಟಕ ವಿರುದ್ಧ ಭರ್ಜರಿ ಶತಕ ಸಿಡಿಸಿದ ಶುಭಂ ಪುಂಡೀರ್

Ranji Trophy Final: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಶುಭಂ ಪುಂಡೀರ್ ಕರ್ನಾಟಕ ವಿರುದ್ಧ ಅಜೇಯ ಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ. ರಣಜಿ ಫೈನಲ್‌ನಲ್ಲಿ ಶತಕ ಗಳಿಸಿದ J&K ಮ

24 Feb 2026 5:44 pm
ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷ

24 Feb 2026 5:33 pm
ಲಕ್ನೋ ವಿವಿ ಆವರಣದಲ್ಲಿ ನಮಾಜ್ ವರ್ಸಸ್ ಹನುಮಾನ್ ಚಾಲೀಸಾ ಹಗ್ಗಜಗ್ಗಾಟ; 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿ

ಲಕ್ನೋ ವಿಶ್ವವಿದ್ಯಾಲಯದ ಆವರಣದೊಳಗೆ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಅವಕಾಶ ಕೊಟ್ಟಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎಬಿವಿಪಿ, ಬಜರಂಗದಳದವರು ಅದೇ ವಿಶ್ವವಿದ್ಯಾನಿಲಯದ ಆವರಣದೊಳ

24 Feb 2026 5:24 pm
ವಿಜಯ್ ದೇವರಕೊಂಡ-ರಶ್ಮಿಕಾ ಮದುವೆಯಲ್ಲಿ ಹಲವು ವಿಶೇಷತೆಗಳು

Vijay Deverakonda-Rashmika Mandanna wedding: ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದ ರಶ್ಮಿಕಾ-ವಿಜಯ್ ಜೋಡಿ ಇದೀಗ ತಮ್ಮ ಪ್ರೀತಿಗೆ ಮದುವೆಯ ಮೊಹರು ಒತ್ತುತ್ತಿದೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್ ಫೆಬ್ರವರಿ 2

24 Feb 2026 5:23 pm
ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಉದ್ಯೋಗಾಕಾಂಕ್ಷಿಗಳ ತಾಳ್ಮೆ ಕಟ್ಟೆಯೊಡೆದಿದ್ದು, ಧಾರವಾಡದಲ್ಲಿ ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾ

24 Feb 2026 5:14 pm
ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಕರ್ನಾಟಕ ಸೈಬರ್ ಕಮಾಂಡ್ ಬೆಂಗಳೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೈಟೆಕ್ ಸ್ಟಾಕ್ ಮಾರ್ಕೆಟ್ ವಂಚನೆ ಜಾಲವನ್ನು ಭೇದಿಸಿದೆ. ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದ ಈ ಕಾಲ್

24 Feb 2026 5:04 pm
IND vs AUS: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಸೋತ ಟೀಂ ಇಂಡಿಯಾ

India Women vs Australia Women ODI: ಭಾರತ ಮಹಿಳಾ ತಂಡದ ಆಸ್ಟ್ರೇಲಿಯಾ ಪ್ರವಾಸದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕಗಳ ನೆರವಿನಿಂದ ಭಾರ

24 Feb 2026 5:01 pm
SBI Recruitment 2026: SBIನಲ್ಲಿ 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; 50 ಲಕ್ಷ ರೂ. ವೇತನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಉಪಾಧ್ಯಕ್ಷ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳು ಲಭ್ಯ. ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ. ಸಂಬಂಧಿತ ವಿ

24 Feb 2026 4:58 pm
ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ

ದೇವನಹಳ್ಳಿಯಲ್ಲಿ ಬೆಸ್ಕಾಂ ನಿರ್ಲಕ್ಷ್ಯದಿಂದ ಭೂಗತ ಕೇಬಲ್ ಗುಂಡಿಗಳು ತೆರೆದೇ ಇವೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಯಾವುದೇ ಮುನ್ನೆಚ್ಚರಿಕೆ ಇಲ್ಲದ ಕಾರಣ ರಾತ್ರಿ ವೇಳೆ ಅನೇಕರು

24 Feb 2026 4:43 pm
ಧಾರವಾಡದಲ್ಲಿ ಯುವಕರ ಉಗ್ರ ಹೋರಾಟ ಡ್ರೋನ್​​ನಲ್ಲಿ ಕಂಡಿದ್ದು ಹೀಗೆ

ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು...ವಿದ್ಯಾಕಾಶಿ ಧಾರವಾಡದ

24 Feb 2026 4:26 pm
ಕೇರಳ ಇನ್ಮುಂದೆ ಕೇರಳಂ; ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ

ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾವಣೆ ಮಾಡಲು ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಈ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆಯೂ ಸಿಕ್ಕಿದೆ. ಹೀಗಾಗಿ, ನೆರೆಯ ರ

24 Feb 2026 4:22 pm
Bank Holidays: ಮಾರ್ಚ್​ನಲ್ಲಿ ಹಬ್ಬಗಳ ಸರಮಾಲೆ; ಬ್ಯಾಂಕುಗಳಿಗೆ 18 ದಿನ ರಜೆ; ಇಲ್ಲಿದೆ ಪಟ್ಟಿ

Bank holidays in Karnataka and across nations in 2026 March: ಆರ್​ಬಿಐ ಕ್ಯಾಲಂಡರ್ ಪ್ರಕಾರ, 2026ರ ಮಾರ್ಚ್ ತಿಂಗಳಲ್ಲಿ ದೇಶದ ವಿವಿಧೆಡೆ ಬ್ಯಾಂಕುಗಳಿಗೆ ಒಟ್ಟು 18 ದಿನಗಳವರೆಗೂ ರಜೆ ಇದೆ. ಮಾರ್ಚ್ ತಿಂಗಳಲ್ಲಿ ಹೋಳಿ, ಶ್ರೀರಾಮನವಮಿ, ಯುಗಾದಿ, ರಂಜಾನ್ ಇತ್ಯಾದಿ ಹಬ್

24 Feb 2026 4:17 pm
ಈ ವಸ್ತುಗಳನ್ನು ಫ್ರಿಡ್ಜ್‌ ಮೇಲೆ ಇಡುವ ತಪ್ಪನ್ನು ಮಾಡಲೇಬೇಡಿ

ಅನೇಕರಿಗೆ ಫ್ರಿಡ್ಜ್‌ ಮೇಲೆ ಏನಾದ್ರೂ ವಸ್ತುಗಳನ್ನು ಇಡುವ ಅಭ್ಯಾಸ ಇದ್ದೇ ಇರುತ್ತದೆ. ಹೌದು ಸುಮ್ಮನೆ ಆ ಜಾಗವನ್ನು ಖಾಲಿ ಬಿಡೋದೇಕೆ ಅನ್ನೋ ಕಾರಣಕ್ಕಾಗಿ ಡೆಕೊರೇಟಿವ್‌ ವಸ್ತು, ಬಾಕ್ಸ್‌ಗಳು ಇತ್ಯಾದಿ ವಸ್ತುಗಳನ್ನೆಲ್ಲಾ ಅ

24 Feb 2026 4:13 pm
T20 World Cup: 12 ತಂಡಗಳು, 33 ಪಂದ್ಯಗಳು; ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ

ICC Women's T20 World Cup 2026 Schedule: ಐಸಿಸಿ 2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. ಒಟ್ಟು 12 ತಂಡಗಳು ಭಾಗವಹಿಸಲಿವೆ. ಭಾರತ ತನ್ನ ಮೊದಲ ಪಂದ್ಯವ

24 Feb 2026 4:11 pm
ತರಕಾರಿಯಲ್ಲಿ ರಾಸಾಯನಿಕ ಪತ್ತೆಗೆ ಕಾರಣ ರಿವೀಲ್​​: ಪರಿಸರವಾದಿ ಬಿಚ್ಚಿಟ್ರು ಅಸಲಿ ಸತ್ಯ

ರಾಜ್ಯದ ತರಕಾರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ಅವುಗಳಲ್ಲಿ ಸೀಸ ಮತ್ತು ಹೇರಳ ಕೀಟನಾಶಕ ಅಮಶ ಪತ್ತೆಯ ಬಗ್ಗೆ ವರದಿ ನೀಡಿತ್ತು. ಆದರೆ ಮಾನವನ ಆರೋಗ್ಯಕ್ಕೆ ಮಾರಕವಾಗಿರುವ ಈ ಅಂಶಗಳು

24 Feb 2026 4:04 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ

ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕೇಸ್​​ ಬಗ್ಗೆ ಶಿವಮೊಗ

24 Feb 2026 4:02 pm
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ..

ರೇಣುಕಾಸ್ವಾಮಿ ಕೇಸ್​ನ ಆರೋಪಿಗಳನ್ನು ಸುಳ್ಳು ಮಹಜರು ಮೂಲಕ ಸಿಕ್ಕಿಹಾಕಿಸಲು ಪೊಲೀಸರು ಪ್ರಯತ್ನಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ವಕೀಲರ ಆಪಾದನೆಗಳಿಗೆ ಪೊ

24 Feb 2026 3:57 pm
ಯೂರೋಪಿನ ಸುಂದರ ದೇಶದಲ್ಲಿ ‘ವಾರಣಾಸಿ’ ಚಿತ್ರೀಕರಣ

Varanasi movie: ರಾಜಮೌಳಿ ರಾಮಾಯಣದ ಕತೆಯನ್ನು ಫ್ಯಾಂಟಸಿ, ಆಕ್ಷನ್ ಥ್ರಿಲ್ಲರ್ ಕತೆಯೊಟ್ಟಿಗೆ ಬೆಸೆದು ಅದ್ಧೂರಿಯಾಗಿ ‘ವಾರಣಾಸಿ’ ಸಿನಿಮಾವನ್ನು ಚಿತ್ರೀಕರಣ ಮಾಡುತ್ತಿದ್ದು, ಸಿನಿಮಾವನ್ನು ಭಾರತ ಮಾತ್ರವೇ ಅಲ್ಲದೆ ವಿವಿಧ ದೇಶಗಳಲ್

24 Feb 2026 3:55 pm
Upskill Your Career: ವೃತ್ತಿಜೀವನದಲ್ಲಿ ಹೊಸ ದಿಕ್ಕು ನೀಡಬಲ್ಲ 5 ಪ್ರಮುಖ ಆನ್‌ಲೈನ್ ಕೋರ್ಸ್‌ಗಳು

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ, ನಿರಂತರ ಕೌಶಲ್ಯ ವೃದ್ಧಿ ಅನಿವಾರ್ಯ. ಆನ್‌ಲೈನ್ ಕೋರ್ಸ್‌ಗಳು ವೃತ್ತಿಪರರಿಗೆ ತಮ್ಮ ಉದ್ಯೋಗದ ಜೊತೆಗೆ ಹೊಸ ಕೌಶಲ್ಯಗಳನ್ನು ಕಲಿಯಲು ನಮ್ಯತೆ ನೀಡುತ್ತವೆ. ಇವು ನಿಮ್ಮ ಕಾರ್ಯಕ್ಷಮತೆ ಹೆಚ

24 Feb 2026 3:42 pm
ಮೊಬೈಲ್​ನಲ್ಲಿ 3 ಬಾರಿ ತಲಾಖ್ ಹೇಳಿ ಹೆಂಡತಿಗೆ ಹೆದರಿಸಿದ ಗಂಡ; ಕೇರಳದ ವ್ಯಕ್ತಿ ಮೇಲೆ ಕಿರುಕುಳದ ಆರೋಪ

ಕೇರಳದಲ್ಲಿ ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೋನ್‌ನಲ್ಲಿ ತ್ರಿವಳಿ ತಲಾಖ್ ಉಚ್ಚರಿಸಿ ಪತ್ನಿಗೆ ಹಿಂಸೆ ನೀಡಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿ

24 Feb 2026 3:36 pm
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!: ಕಾರಣ ಇಲ್ಲಿದೆ

ಛತ್ತೀಸ್‌ಗಢದ ಬಾಲೋದ್ ಜಿಲ್ಲೆಯ ಮೆಡಕಿ ಗ್ರಾಮದಲ್ಲಿ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸಿದರೆ 5,000 ರೂ. ದಂಡ ವಿಧಿಸುವ ವಿನೂತನ ನಿಯಮ ಜಾರಿಗೆ ತರಲಾಗಿದೆ. ಗ್ರಾಮಸಭೆಯಲ್ಲಿ ಕೈಗೊಂಡ ಈ ನಿರ್ಧಾರ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು

24 Feb 2026 3:30 pm
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ

24 Feb 2026 3:26 pm
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಏನದು?

ಬಿಜೆಪಿ ಶಾಸಕ ಮುನಿರತ್ನ ಅವರು ತಮ್ಮ ರಾಜರಾಜೇಶ್ವರಿ ನಗರ ಕ್ಷೇತ್ರದ ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಹಿಂದೆ ವಿಧಾನಸಭೆಯ ವಿಶೇಷ ಅಧಿವೇಶನದಲ

24 Feb 2026 3:21 pm
ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್; ಫೋಟೋ ಹಂಚಿಕೊಂಡ ಅಮಿತಾಭ್

ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾದ ಸೀಕ್ವೆಲ್ ಅಧಿಕೃತವಾಗಿ ಆರಂಭವಾಗಿದೆ. ದೀಪಿಕಾ ಪಡುಕೋಣೆ ನಿರ್ಗಮನದಂತಹ ಅಡೆತಡೆಗಳ ನಂತರ, ಅಮಿತಾಭ್ ಬಚ್ಚನ್ ಅವರು ಕಮಲ್ ಹಾಸನ್ ಜೊತೆಗಿನ ಫೋಟೋ ಹಂಚಿಕೊಳ್ಳುವ ಮೂಲಕ ಚಿತ್ರೀಕರಣ ಶುರು

24 Feb 2026 3:05 pm
ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ?

Bharat Taxi business model explained: ಸಹಕಾರಿ ತತ್ವದಲ್ಲಿ ಭಾರತದ ಮೊದಲ ಟ್ಯಾಕ್ಸಿ ಕಂಪನಿ ಎನಿಸಿದ ಭಾರತ್ ಟ್ಯಾಕ್ಸಿಯ ಸೇವೆ ಆರಂಭವಾಗಿದೆ. ಚಾಲಕರು 500 ರೂ ಷೇರು ಖರೀದಿಸಿ ಈ ಪ್ಲಾಟ್​ಫಾರ್ಮ್​ಗೆ ಜೋಡಿತವಾಗಬಹುದು. ಪ್ರತೀ ರೈಡ್​ನಲ್ಲಿ ಗ್ರಾಹಕರಿಂದ

24 Feb 2026 2:58 pm
ತರಕಾರಿಯಷ್ಟೇ ಅಲ್ಲ ರಾಜ್ಯದ ಜನರು ನೀರು ಕುಡಿಯುವ ನೀರೂ ಕಲುಷಿತ!: ಶಾಕಿಂಗ್​ ವಿಚಾರ ಬಹಿರಂಗ

ರಾಜ್ಯದ ಕುಡಿಯುವ ನೀರು ವ್ಯಾಪಕವಾಗಿ ಕಲುಷಿತಗೊಂಡಿದ್ದು, ಜಲಜೀವನ್ ಮಿಷನ್ ವರದಿ ಆತಂಕಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಪರೀಕ್ಷಿಸಿದ ಮಾದರಿಗಳಲ್ಲಿ ರಾಸಾಯನಿಕ ಅಂಶ ಹಾಗೂ ಬ್ಯಾಕ್ಟೀರಿಯಾದಿಂದ ನೀರು ಕಲುಷಿತವಾಗಿರುವು

24 Feb 2026 2:56 pm
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ವಿನೂತನ ರೂಲ್ಸ್ ಏಕೆ ಗೊತ್ತಾ?

ಛತ್ತೀಸ್‌ಗಢದ ಬಾಲೋದ್ ಜಿಲ್ಲೆಯ ಮೆಡ್ಡಿ ಎಂಬ ಗ್ರಾಮದಲ್ಲಿ ವಿಶಿಷ್ಟವಾದ ಕಾನೂನನ್ನು ಇತ್ತೀಚೆಗೆ ಅನುಷ್ಠಾನ ಮಾಡಲಾಗಿದೆ. ಅದರಂತೆ ಒಂದು ವೇಳೆ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವುದು ಕಂಡುಬಂದಲ್ಲಿ ಅಂತಹವರಿಗೆ 5,000 ರೂ.

24 Feb 2026 2:55 pm
ಭರ್ಜರಿ ದಾಖಲೆ ಬರೆದ ಸ್ಮೃತಿ ಮಂಧಾನ

Australia Women vs India Women: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಹಾಫ್ ಸೆಂಚುರಿಯೊಂದಿಗೆ ಸ್ಮೃತಿ ಭರ್ಜರಿ ದಾಖಲೆಗ

24 Feb 2026 2:53 pm
ಜೀ ಕಿರುಚಿತ್ರ ಸ್ಪರ್ಧೆ: ಖ್ಯಾತ ನಿರ್ದೇಶಕರ ಎದುರು ಹೊಸ ಪ್ರತಿಭೆಗಳ ಅನಾವರಣಕ್ಕೆ ಅವಕಾಶ

'ಜೀ' ಸಂಸ್ಥೆಯು ವಿಶ್ವಾಸಾರ್ಹತೆ ಮತ್ತು ಹೊಸತನದ ಮೂಲಕ ಸಾಂಸ್ಕೃತಿಕವಾಗಿ ಪ್ರಭಾವಶಾಲಿ ಕಥೆ ಹೇಳುವಿಕೆಯನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಿದೆ. ಜೊತೆಗೆ ಜೀ ಶಾರ್ಟ್ ಫಿಲ್ಮ್ ಸ್ಪರ್ಧೆಯ ಮೂಲಕ ಭಾರತೀಯ ಮನರಂಜನೆಯ ಭವಿಷ

24 Feb 2026 2:45 pm
Air Ambulance Crash: ಒಂದು ಜೀವ ಉಳಿಸಲು ಏರ್ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಕೊಟ್ಟಿದ್ರು, ಆದ್ರೆ 7 ಪ್ರಾಣ ಹೋಯ್ತು

ರಾಂಚಿ ಏರ್ ಆಂಬ್ಯುಲೆನ್ಸ್ ಅಪಘಾತವು ಒಂದು ಜೀವ ಉಳಿಸಲು ಮಾಡಿದ ಲಕ್ಷಾಂತರ ರೂಪಾಯಿಗಳ ಪ್ರಯತ್ನದ ದುರಂತ ಅಂತ್ಯವನ್ನು ಹೇಳುತ್ತದೆ. 7 ಲಕ್ಷ ರೂ. ನೀಡಿ, ಗಂಭೀರವಾಗಿ ಗಾಯಗೊಂಡ ರೋಗಿ ಸಂಜಯ್ ಶಾರನ್ನು ದೆಹಲಿಗೆ ಕರೆದೊಯ್ಯುವಾಗ ವಿಮ

24 Feb 2026 2:39 pm
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ

Sunil Joshi Pavilion in Hubballi: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿ ಮೂರು ಸ್ಟ್ಯಾಂಡ್​ಗಳಿಗೆ ಮಾಜಿ ಕ್ರಿಕೆಟರುಗಳಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹಾಗೂ ಭಾರತ ಮಹಿಳಾ ತಂಡದ ಮಾ

24 Feb 2026 2:20 pm
ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಭಾರತೀಯ ಸಿನಿಮಾ: ಪ್ರಧಾನಿ ಮೋದಿ ಅಭಿನಂದನೆ

Indian Cinema: ಸದ್ದೇ ಇಲ್ಲದೆ ಭಾರತೀಯ ಸಿನಿಮಾ ಒಂದು ಆಸ್ಕರ್​​ನಷ್ಟೆ ಪ್ರಮುಖವಾದ ಅಂತರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಗೆದ್ದಿದೆ. ಸಂಘರ್ಷಗಳೇ ತುಂಬಿದ್ದ ರಾಜ್ಯವೊಂದರಿಂದ ಬಂದಿರುವ ಸಿನಿಮಾ ಒಂದು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್

24 Feb 2026 2:17 pm
ದೆಹಲಿಯ ಉತ್ತಮ್ ನಗರದಲ್ಲಿ ಮೆಟ್ರೋ ಮುಂದೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ, ಐದು ದಿನಗಳಲ್ಲಿ ಎರಡನೇ ಘಟನೆ

ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಹಳಿ ಮೇಲೆ ಹಾರಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಹಂಡು

24 Feb 2026 1:54 pm
ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ: 15 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣದಲ್ಲಿ ಮೃತನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ನೀಡಲಾಗುವುದು ಎಂದು ಜಿಲ್ಲಾಧ

24 Feb 2026 1:52 pm