SENSEX
NIFTY
GOLD
USD/INR

Weather

25    C
... ...View News by News Source
ಆ ನಟನಿಗಿಂತ ನಾನು ದೊಡ್ಡ ಸ್ಟಾರ್: ರಜನೀಕಾಂತ್ ಹೇಳಿದ್ದು ಯಾರ ಬಗ್ಗೆ?

Rajinikanth and Mohan Babu: ಎಷ್ಟೇ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಬಹಳ ವಿನಯಂತ, ಸಜ್ಜನ ರಜನೀಕಾಂತ್. ಅಧ್ಯಾತ್ಮದಲ್ಲಿ ಆಸಕ್ತಿ ಉಳ್ಳ ರಜನೀಕಾಂತ್ ತಮ್ಮನ್ನು ತಾವು ಹೊಗಳಿಕೊಂಡಿದ್ದು, ಅಹಂ ಭಾವ ಪ್ರದರ್ಶಿಸಿದ್ದೆಲ್ಲ ಇಲ್ಲ. ಆದರೆ ಇತ್ತೀಚೆಗ

1 Feb 2026 6:14 pm
ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!

ಚಿಕ್ಕಬಳ್ಳಾಪುರದ ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಭಾರಿ ಆಮಿಷವೊಡ್ಡಲಾಗಿದೆ. ಮತಗಟ್ಟೆ ಬಳಿಯೇ ಹಣ ಮತ್ತು ಬೆಳ್ಳಿ ತಟ್ಟೆಗಳನ್ನು ಹಂಚಿಕೆ ಮಾಡಲಾಗಿದ್ದು, ನಂದಿ ಕ್ಷೇತ್ರದಲ್ಲಿ ಮತದಾರರಿಗೆ 8 ಲಕ್ಷ ರೂ.ವರೆಗೂ ಆಮಿಷ ನೀಡಲಾ

1 Feb 2026 6:07 pm
ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ

ದೇವನಹಳ್ಳಿ ಏರ್‌ಪೋರ್ಟ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು, ಯಮರಾಜ ಮತ್ತು ಚಿತ್ರಗುಪ್ತರು ಸಂಚಾರ ಜಾಗೃತಿ ಅಭಿಯಾನ ನಡೆಸಿದರು. ಕಳೆದ ವರ್ಷ ನೂರಾರು ಅಪಘಾತಗಳಲ್ಲಿ 50ಕ್ಕೂ ಹೆಚ್ಚು ಸಾವು ಸಂಭವಿಸಿರುವ

1 Feb 2026 5:56 pm
Goddess saraswati: ಸರಸ್ವತಿ ದೇವಿಯನ್ನು ಜ್ಞಾನದ ದೇವತೆ ಎಂದು ಏಕೆ ಕರೆಯಲಾಗುತ್ತದೆ?

ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನವೆಂದರೆ ಕೇವಲ ಮಾಹಿತಿ ಅಲ್ಲ, ಅದು ಆತ್ಮಪರಿಶೀಲನೆ ಮತ್ತು ಬುದ್ಧಿವಂತಿಕೆ. ಸರಸ್ವತಿ ದೇವಿಯು ಈ ಆಳವಾದ ಜ್ಞಾನದ ಪ್ರತಿನಿಧಿ. ಅವಳ ಹೆಸರು ನದಿಯಿಂದ ಜ್ಞಾನದ ದೇವತೆಯಾಗಿ ವಿಕಸಿಸಿದೆ. ವೀಣೆ ಸೃಜನ

1 Feb 2026 5:54 pm
ಕೊಟ್ಟೂರು ತ್ರಿಬಲ್​​ ಮರ್ಡರ್​​ಗೆ ಹೊಸ ಟ್ವಿಸ್ಟ್​​​​​: ಮರ್ಯಾದಾ ಹತ್ಯೆಯೋ? ಹಣಕ್ಕಾಗಿ ಕೊಲೆಯೋ?

ವಿಜಯನಗರ ತ್ರಿವಳಿ ಕೊಲೆ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ಪಡೆದಿದೆ. ಆರೋಪಿ ಅಕ್ಷಯ್ ಮದುವೆ ಮೊದಲೇ ತನ್ನ ತಂಗಿ ಗರ್ಭಿಣಿಯಾಗಿದ್ದ ಕಾರಣಕ್ಕೆ ಮರ್ಯಾದಾ ಹತ್ಯೆ ನಡೆಸಿದ್ದೇನೆ ಎಂದು ಹೇಳಿದ್ದರೂ, ಘಟನೆಗೆ ಹಣದಾಸೆ ಮತ್ತು ಬೆ

1 Feb 2026 5:44 pm
T20 World Cup: ಭಾರತಕ್ಕೆ ಬಂದ ಪಾಕ್ ಮೂಲದ ಆಟಗಾರರಿಗೆ ತಿಲಕವಿಟ್ಟು ಸ್ವಾಗತ

T20 World Cup 2026: 2026ರ ಟಿ20 ವಿಶ್ವಕಪ್‌ಗೆ ಭಾರತ-ಶ್ರೀಲಂಕಾ ಆತಿಥ್ಯ ವಹಿಸಲಿದ್ದು, ಯುಎಸ್‌ಎ ಕ್ರಿಕೆಟ್ ತಂಡ ಭಾರತಕ್ಕೆ ಆಗಮಿಸಿದೆ. ಭಾರತೀಯ ಸಂಪ್ರದಾಯದಂತೆ ತಿಲಕ ಇಟ್ಟು ಆಟಗಾರರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪಾಕಿಸ್ತಾನಿ ಮೂಲ

1 Feb 2026 5:39 pm
February Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಮೊದಲ ವಾರದ ಭವಿಷ್ಯ ತಿಳಿಯಿರಿ

2026ರ ಫೆಬ್ರವರಿ ಮೊದಲ ವಾರದ ನಿಮ್ಮ ವಾರ ಭವಿಷ್ಯ ಇಲ್ಲಿದೆ. ಶನಿ, ಗುರು, ರಾಹು ಗ್ರಹಗಳ ಪ್ರಮುಖ ಸ್ಥಾನಗಳನ್ನು ಆಧರಿಸಿ, 12 ರಾಶಿಗಳಿಗೂ ಶುಭ ಮತ್ತು ಅಶುಭ ಫಲಗಳನ್ನು ವಿವರಿಸಲಾಗಿದೆ. ವೃತ್ತಿ, ಆರ್ಥಿಕತೆ, ಆರೋಗ್ಯ ಮತ್ತು ಸಂಬಂಧಗಳ ಮೇ

1 Feb 2026 5:30 pm
ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ?

ನಮ್ಮಲ್ಲಿ ಹಲವರಿಗೆ ಊಟವಾದ ತಕ್ಷಣ ಬಿಸಿ ಬಿಸಿ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಹಲವರು ಚಹಾ ಕುಡಿಯುತ್ತಾರೆ. ಆದರೆ ಈ ಒಂದು ಸಣ್ಣ ಅಭ್ಯಾಸವು ಆರೋಗ್ಯಕ್ಕೆ ಗಂಭೀರ ಅಪ

1 Feb 2026 5:29 pm
ಭಾರತದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಬಲಪಡಿಸುವ ಬಜೆಟ್; ಪ್ರಧಾನಿ ಮೋದಿ ಬಣ್ಣನೆ

PM Modi on Budget 2026: ಈ ಬಾರಿಯ ಬಜೆಟ್​ ಯುವ ಭಾರತದ ಕನಸುಗಳು, ದೃಢನಿಶ್ಚಯ, ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ

1 Feb 2026 5:23 pm
ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಕೇತುವಿನಿಂದ ಯಾರಿಗೆ ಯಾವ ಫಲ?

2026ರಲ್ಲಿ ಕೇತುವಿನ ವಕ್ರ ಸಂಚಾರವು ಪೂರ್ವಾಫಲ್ಗುಣಿ ನಕ್ಷತ್ರಕ್ಕೆ ಪ್ರವೇಶಿಸಲಿದೆ. ಇದು ವಿವಿಧ ರಾಶಿಗಳ ಮೇಲೆ ಶುಭ ಮತ್ತು ಅಶುಭ ಫಲಗಳನ್ನು ತರಲಿದೆ. ಮೇಷ, ತುಲಾ, ಧನು ರಾಶಿಗಳಿಗೆ ಉತ್ತಮ ಫಲವಿದ್ದರೆ, ಸಿಂಹ, ಕುಂಭ, ವೃಶ್ಚಿಕ ರಾಶ

1 Feb 2026 5:04 pm
ಸಿ.ಜೆ.ರಾಯ್​​​ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್​ಗೆ ಮೋಹನ್ ದಾಸ್ ಪೈ ವಿಶೇಷ ಮನವಿ

ಪಿಸ್ತೂಲ್​​​ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್​​​ ಆತ್ಮಹತ್ಯೆ ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರ

1 Feb 2026 4:53 pm
High Court Recruitment 2026: ಹೈಕೋರ್ಟ್​​ನಲ್ಲಿ 152 ಹುದ್ದೆಗಳಿಗೆ ನೇಮಕಾತಿ; ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸುವರ್ಣವಕಾಶ

ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ ನೇಮಕಾತಿಗಾಗಿ 152 ಹುದ್ದೆಗಳ ಅಧಿಸೂಚನೆ ಬಿಡುಗಡೆ ಮಾಡಿದೆ. ಪದವಿ ಮತ್ತು 35 WPM ಇಂಗ್ಲಿಷ್ ಟೈಪಿಂಗ್ ಅರ್ಹತೆ ಹೊಂದಿರುವ 18-32 ವಯಸ್ಸಿನ ಅಭ್ಯರ್ಥಿಗಳು ಫೆಬ್ರವರಿ

1 Feb 2026 4:52 pm
ತೆಲುಗು ಚಿತ್ರರಂಗದ ಗಣ್ಯರ ಭೇಟಿಯಾದ ಆರ್​​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್: ಕಾರಣ?

Tollywood-RSS: ಮೋಹನ್ ಭಾಗವತ್ ಅವರು ಎರಡು ದಿನಗಳ ಹೈದರಾಬಾದ್ ಪ್ರವಾಸದಲ್ಲಿದ್ದು ಸುಮಾರು 150 ಮಂದಿ ಮಾಜಿ ಮತ್ತು ಹಾಲಿ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ನ್ಯಾಯಾಧೀಶರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಕಾರ್ಯಕ್ರಮ ಹೈದರಾಬಾದ್​

1 Feb 2026 4:47 pm
ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು

ಕೋಲಾರದಲ್ಲಿ ನಡೆದ ವ್ಯಕ್ತಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಜನವರಿ 27 ರಂದು ನಡೆದ ಈ ಹತ್ಯೆಯ ಆರೋಪಿಗಳು ಫೇಸ್‌ಬುಕ್ ಮೂಲಕ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಕೋಲಾರ ಗ

1 Feb 2026 4:37 pm
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ

ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದ

1 Feb 2026 4:28 pm
ಸತತ 2 ಜೀವದಾನ ಸಿಕ್ಕರೂ ಪಾಕ್ ವಿರುದ್ಧ ಮುಗ್ಗರಿಸಿದ ವೈಭವ್ ಸೂರ್ಯವಂಶಿ

India vs Pakistan U19: ಅಂಡರ್-19 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. ಎರಡು ಜೀವದಾನಗಳು ಸಿಕ್ಕರೂ, 30 ರನ್‌ಗಳಿಗೆ ಔಟಾದರು. ಪಾಕ್ ವಿರುದ್ಧ ಸತತ ವೈಫಲ್ಯವನ್

1 Feb 2026 4:27 pm
ಬಜೆಟ್ 2026 ಪ್ರಕಟಣೆ; ಬಾಂಗ್ಲಾದೇಶದಿಂದ ಹಿಡಿದು ಮಾರಿಷಸ್​ವರೆಗೆ ವಿವಿಧ ದೇಶಗಳಿಗೆ ಭಾರತ ಮಾಡುವ ಧನಸಹಾಯವೆಷ್ಟು?

How much India helps other nations financially: ಮುಂಬರುವ ವರ್ಷದಲ್ಲಿ ಭಾರತವು ವಿಶ್ವಾದ್ಯಂತ ಬೇರೆ ಬೇರೆ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಘ ಸಂಸ್ಥೆಗಳಿಗೆ 8,792 ಕೋಟಿ ರೂ ಧನಸಹಾಯ ನೀಡುತ್ತದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ 6,997 ಕೋಟಿ ರ

1 Feb 2026 4:27 pm
ಬಜೆಟ್​​ ಬಗ್ಗೆ ನನಗೆ ಅರ್ಥವಾಗ್ತಿಲ್ಲ, ಆದ್ರೂ ಕೇಳೋಕೆ ಚೆನ್ನಾಗಿದೆ: ಸೋಶಿಯಲ್​ ಮೀಡಿಯಾದಲ್ಲಿ ಮೀಮ್ಸ್​​​ಗಳ ಹವಾ

ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಮಹಾಪೂರವೇ ಹರಿದುಬಂದಿದೆ. ಮಧ್ಯಮ ವರ್ಗದವರ ತೆರಿಗೆ ವಿನಾಯಿತಿ ನಿರೀಕ್ಷೆಗಳು, 'ಫಿಸ್ಕಲ್ ಡೆಫಿಸಿಟ್'ನಂತಹ ಆರ್ಥಿಕ ಪದಗಳ ಗೊಂದಲ, ಮತ್ತು

1 Feb 2026 4:25 pm
Job Growth: 2030ರ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಬಜೆಟ್‌ನಲ್ಲಿ ಘೋಷಣೆ

2026ರ ಕೇಂದ್ರ ಬಜೆಟ್ ಆರೋಗ್ಯ ಮತ್ತು ಆರೈಕೆ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿದೆ. 2030ರ ವೇಳೆಗೆ 2.5 ಲಕ್ಷಕ್ಕೂ ಹೆಚ್ಚು ಹೊಸ ಉದ್ಯೋಗ ಸೃಷ್ಟಿಯ ನಿರೀಕ್ಷೆಯಿದೆ. ಆರೋಗ್ಯ ವೃತ್ತಿಪರರು (AHP), ಆರೈಕೆದಾರರಿಗೆ ತರಬೇತಿ ಹಾಗೂ ವೈದ್ಯಕೀಯ

1 Feb 2026 4:17 pm
Budget 2026: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ದಾಖಲೆಯ 9ನೇ ಬಜೆಟ್ ಮಂಡಿಸಿದರು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಭಾನುವಾರ ಬಜೆಟ್ ಮಂಡಿಸಿದ್ದು ಇದೇ ಮೊದಲು. ಇಂದಿನ ಬಜೆಟ್​​ನಲ್ಲಿ 3 ಹೊಸ ಆಯುಷ್ ಸಂಸ್ಥೆಗಳನ್ನು ಸ್ಥ

1 Feb 2026 4:12 pm
Union Budget 2026-27: ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಕೇಂದ್ರ ಬಜೆಟ್ 2026–27ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. AI ಮತ್ತು STEM ಪಠ್ಯಕ್ರಮ ಸೇರ್ಪಡೆ, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್, AVGC ಲ್ಯಾಬ್‌ಗಳ ಸ್ಥಾಪನೆ, ರಾಷ್ಟ್ರೀಯ ವಿನ್ಯಾಸ ಸಂಸ್ಥ

1 Feb 2026 3:47 pm
Chanakya Niti: ಈ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ದುರ್ಬಲಗೊಳಿಸಬಹುದು… ಎಚ್ಚರ!

ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಮನುಷ್ಯನನ್ನು ಕ್ರಮೇಣ ಮಾನಸಿಕವಾಗಿ ದುರ್ಬಲಗೊಳಿಸುವ ಕೆಟ್ಟ ಅಭ್ಯಾಸಗಳ ಬಗ್ಗೆ ವಿವರಿಸಿದ್ದಾರೆ. ಅವುಗಳನ್ನು ತಕ್ಷಣ ಸರಿಪಡಿಸದಿದ್ದರೆ, ಕಾಲಾನಂತರದಲ್ಲಿ ವ್ಯಕ್ತಿಯ ಮಾನಸಿಕ ಶಕ್ತಿಯೇ

1 Feb 2026 3:41 pm
CM Siddaramaiah Press Conference Live: ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ

1 Feb 2026 3:25 pm
ಷೇರುಪೇಟೆ ಮೇಲೆ ಪರಿಣಾಮ ಬೀರಬಲ್ಲ ಪ್ರಮುಖ ಬಜೆಟ್ ಘೋಷಣೆಗಳು

Union Budget 2026-27, key announcements having impact on markets: ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಮಂಡಿಸಿದ ಬಜೆಟ್​ನಲ್ಲಿ ಹಲವು ಪ್ರಮುಖ ಘೋಷಣೆಗಳಿವೆ. ಎಫ್ ಅಂಡ್ ಒ ಟ್ರೇಡಿಂಗ್​​ನಲ್ಲಿ ಸೆಕ್ಯೂರಿಟಿ ಟ್ರಾನ್ಸಾಕ್ಷನ್ ಟ್ಯಾಕ್ಸ್ ಅಥವಾ ಎಸ್​​ಟಿಟ

1 Feb 2026 3:24 pm
Sunetra Pawar: ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸುನೇತ್ರಾ ಪವಾರ್ ಮೊದಲ ಭಾವುಕ ಪೋಸ್ಟ್​

ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದ ನಂತರ, ಅವರ ಪರಂಪರೆಯನ್ನು ಮುಂದುವರಿಸಲು ಸುನೇತ್ರಾ ಈ ಜವಾಬ್ದಾರಿಯನ್ನು ಸ್ವೀಕರಿಸ

1 Feb 2026 3:20 pm
Seat Edge Movie Review: ನಗಿಸುತ್ತಾ ಹೆದರಿಸುವ ‘ಸೀಟ್ ಎಡ್ಜ್’ ಸಿನಿಮಾ

‘ಸೀಟ್ ಎಡ್ಜ್’ ಸಿನಿಮಾದ ಕಥೆ ಹೀಗಿದೆ.. ಯುವಕನೊಬ್ಬ ತನ್ನ ಜೀವವನ್ನು ಪಣಕ್ಕಿಟ್ಟು ಭೂತಬಂಗಲೆ ಒಳಗೆ ಹೋಗುತ್ತಾನೆ. ಅಲ್ಲಿ ಅವನಿಗೆ ಚಿತ್ರ-ವಿಚಿತ್ರ ಅನುಭವಗಳು ಆಗುತ್ತವೆ. ಅಲ್ಲಿಗೆ ಹೋದವರು ಯಾರೂ ಜೀವಂತವಾಗಿ ಮರಳಿ ಬರಲ್ಲ ಎಂಬ

1 Feb 2026 3:15 pm
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ! ಮಹಾರಾಷ್ಟ್ರ, ಗೋವಾದಿಂದಲೂ ಬಂದ ಲಕ್ಷಾಂತರ ಭಕ್ತರು

ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್

1 Feb 2026 3:11 pm
Budget 2026: ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ

ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಹಲವು ಕ್ರಮ ತೆಗೆದುಕೊಳ್ಳುವುದಾಗಿ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಆಂಧ್ರಪ್ರದೇ

1 Feb 2026 3:08 pm
Budget 2026-27: ದಕ್ಷಿಣ ಭಾರತದಲ್ಲಿ ಎಲ್ಲೆಲ್ಲೂ ಕಾಣ ಸಿಗುವ ಕಾಫಿ ವೆಂಡಿಂಗ್​ ಮಶಿನ್ ಇನ್ನುಂದೆ ದುಬಾರಿ!

2026-27 ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಸುಂಕ ಕಡಿತದಿಂದ ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV) ಮತ್ತು ಚರ್ಮ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಮಧುಮೇಹ ಮತ್ತು ಕ್ಯಾನ್ಸರ್ ಔಷಧಿಗಳು ಅಗ್ಗವಾಗಲಿವೆ. ಆದರೆ, ಕಾಫಿ ವೆಂಡಿಂಗ್

1 Feb 2026 2:59 pm
ಮದುವೆಯಾಗಿ 2 ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ

ಆನ್​ಲೈನ್​ ಜೋಜಿನಲ್ಲಿ ಸೋತ ಪತ್ನಿ, ಮದುವೆಯಾಗಿ ಎರಡು ತಿಂಗಳುಗಳಲ್ಲಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ಆನ್‌ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯ

1 Feb 2026 2:52 pm
ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ?

ರೈತರಿಗೆ ಬೆಳೆ, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ವೈಜ್ಞಾನಿಕ ಸಲಹೆ ಹಾಗೂ ಮಾಹಿತಿ ನೀಡುವುದಕ್ಕಾಗಿ ಬಜೆಟ್​​ನಲ್ಲಿ ಮಹತ್ವದ ಉಪಕ್ರಮವೊಂದನ್ನು ಘೋಷಣೆ ಮಾಡಲಾಗಿದೆ.‘ಭಾರತ್ ವಿಸ್ತಾರ್

1 Feb 2026 2:29 pm
Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಇದು ಅವರ 9ನೇ ಆಯವ್ಯಯ ಮಂಡನೆಯಾಗಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರ

1 Feb 2026 2:22 pm
ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ

Accepted 41pc tax devolution to states, says Nirmala Sitharaman in her budget speech: 16ನೇ ಹಣಕಾಸು ಆಯೋಗ ಶಿಫಾರಸು ಮಾಡಿದಂತೆ ರಾಜ್ಯಗಳಿಗೆ ಶೇ. 41 ಟ್ಯಾಕ್ಸ್ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ 2026-27ರ ವರ್ಷಕ್ಕೆ 1.4

1 Feb 2026 2:10 pm
ಟಿ20 ಕೆರಿಯರ್​ನಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಜಸ್​ಪ್ರೀತ್ ಬುಮ್ರಾ

Jasprit Bumrah: ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಈವರೆಗೆ 87 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು ಪಡೆದಿರುವ ಒಟ್ಟು ವಿಕೆಟ್​ಗಳ ಸಂಖ್ಯೆ 107. ಇದಾಗ್ಯೂ ಅವರು ಒಮ್ಮೆಯೂ 5 ವಿಕೆಟ್​ಗಳ ಸಾಧನೆ ಮಾಡಿಲ್ಲ ಎಂಬುದು ವಿಶೇಷ. ಅಷ್ಟೇ ಅ

1 Feb 2026 2:09 pm
ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ?

‘ಕರಿಕಾಡ’ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಕನ್ನಡದ ಜೊತೆ ಬೇರೆ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗಲಿದೆ. ಟ್ರೇಲರ್ ಮೂಲಕ ಸಿನಿಮಾದ ಕಥೆಯ ಬಗ್ಗೆ ಸುಳಿವು ನೀಡಲಾಗಿದೆ. ಕರ್ನಾಟಕದ ಅಂದಾಜು 100 ಚಿತ್ರಮಂದಿರಗಳಲ್ಲಿ ಸಿನಿಮ

1 Feb 2026 2:03 pm
‘ಆಪರೇಷನ್ ಸಿಂಧೂರ್’ನಂತರ ಎಚ್ಚೆತ್ತುಕೊಂಡ ಕೇಂದ್ರ: ರಕ್ಷಣಾ ವಲಯಕ್ಕೆ ಅಭೂತಪೂರ್ವ ಕೊಡುಗೆ

ಇಂದು ಮಂಡನೆಯಾದ ಕೇಂದ್ರ ಬಜೆಟ್‌ನಲ್ಲಿ ಭಾರತದ ರಕ್ಷಣಾ ವಲಯಕ್ಕೆ ದಾಖಲೆ ಮೊತ್ತದ ಹಂಚಿಕೆ ಮಾಡಲಾಗಿದೆ. ಒಟ್ಟು 6.81 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಇದು ಕಳೆದ ವರ್ಷಕ್ಕಿಂತ 9.53% ಹೆಚ್ಚಳವಾಗಿದೆ. 'ಆಪರೇಷನ್ ಸಿಂಧೂರ್' ಮತ್ತು

1 Feb 2026 1:53 pm
Budget 2026: ಲಖ್ಪತಿ ದೀದಿ ಯೋಜನೆ ವಿಸ್ತರಣೆ, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು ಶಿ-ಮಾರ್ಟ್ ಸ್ಥಾಪನೆ

ಕೇಂದ್ರ ಬಜೆಟ್ 2026 ರಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಲಖ್ಪತಿ ದೀದಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು 'ಶಿ-ಮಾರ್ಟ್' ಸ್ಥಾಪನೆ ಘೋಷಿಸಲ

1 Feb 2026 1:35 pm
Video: ಅಮ್ಮ ಬೈದದ್ದಕ್ಕೆ ಮನೆಯ ಮುದ್ದಿನ ಶ್ವಾನದ ಬಳಿ ಅಳುತ್ತಾ ಕಂಪ್ಲೇಂಟ್ ಹೇಳಿದ ಪುಟಾಣಿ

ನಿಯತ್ತು, ನಿಷ್ಠೆ ಎಂದಾಗ ನೆನಪಿಗೆ ಬರುವುದೇ ಶ್ವಾನ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನದ ಮುದ್ದು ಮುದ್ದಾದ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಮ್ಮ ಬೈದದ್ದಕ್ಕೆ ಪುಟಾಣಿಯೂ ಅಳುತ

1 Feb 2026 1:31 pm
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ ಪಡೆ 10 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿದ್ದರು. ಇದಾಗ್ಯೂ ಡಿಎಲ್​ಎಸ್ ನಿಯಮದ ಪ್ರಕಾರ 6 ರನ್​ಗಳ

1 Feb 2026 1:24 pm
Union Budget 2026 : ಬೈಕ್​ ಅಪಘಾತ ಪರಿಹಾರ ವಿಮೆ ಹಣಕ್ಕಿಲ್ಲ ತೆರಿಗೆ; ಮಹತ್ವದ ಘೋಷಣೆ

ಕೇಂದ್ರ ಬಜೆಟ್ 2024 ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ಯಾವುದೇ ತೆರಿಗೆ ಇರುವುದಿಲ್ಲ. ಇದು ದ್ವಿಚಕ್ರ ವಾಹನ ಅಪಘಾತ ಸಂತ್ರಸ್ತರಿಗೆ ದೊಡ

1 Feb 2026 1:19 pm
Budget 2026: ಡಿಫೆನ್ಸ್​ನಿಂದ ಹಿಡಿದು ಚಿಪ್​ವರೆಗೆ ಭಾರತವನ್ನು ತಂತ್ರಜ್ಞಾನ ದೈತ್ಯವಾಗಿಸಬಲ್ಲ ಬಜೆಟ್

Union Budget focusing on making India tech super power: ಕೇಂದ್ರ ಬಜೆಟ್ 2026 ಬಗ್ಗೆ ಸಕಾರಾತ್ಮಕ ಅನಿಸಿಕೆಗಳು ಬರುತ್ತಿವೆ. ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್​ನಲ್ಲಿ ಭಾರತವನ್ನು ಟೆಕ್ ಸೂಪರ್ ಪವರ್ ಆಗಿಸುವ ಪ್ರಯತ್ನ ಮಾಡಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ

1 Feb 2026 1:16 pm
ರೈತರಿಗೆ ಗುಡ್​​​ ನ್ಯೂಸ್​​​ ನೀಡಿದ ಕೇಂದ್ರ: ಕರಾವಳಿ ಕೃಷಿಕರಿಗೆ ಬಂಪರ್​​​ ಕೊಡುಗೆ

2026ರ ಬಜೆಟ್‌ನಲ್ಲಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ, ಕೋಕೋಗೆ ಆದ್ಯತೆ ನೀಡಲಾಗಿದೆ. ಶ್ರೀಗಂಧ ಪುನರುಜ್ಜೀವನ, ಕರಾವಳಿ ಬೆಳೆಗಳ ಉತ್ಪಾದಕತೆ ಹೆಚ್ಚಳ ಗುರಿ. AI ಕೃಷಿ ಉಪಕರಣ ‘ಭಾರತ್ ವಿಸ್

1 Feb 2026 1:10 pm
Union Budget 2026: ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಇದರ ಜೊತೆಗೆ, ಉದ್ಯೋಗಸ್ಥ ದಂಪತಿಗಳಿಗೆ ಜಂಟಿ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ಇದು ದಂಪತಿಗಳನ್ನು ಒಂದೇ ಆರ್ಥಿಕ ಘಟಕವಾಗಿ ಪರಿಗಣಿಸಿ ತೆರಿಗೆ ಉಳಿತಾಯಕ್ಕೆ ನೆರವಾಗಲಿದೆ. ಯುವಕರಿಗಾಗಿ, ಪಿಎಂ ಇಂಟರ್ನ್

1 Feb 2026 1:09 pm
ಜೀವ ರಕ್ಷಕ ಔಷಧಿಗಳ ದರ ಇಳಿಕೆ, 3 ಹೊಸ ಏಮ್ಸ್ ಆಸ್ಪತ್ರೆ: ಬಜೆಟ್​​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಭರಪೂರ ಕೊಡುಗೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ ರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಳ ಮತ್ತು ಬಯೋಫಾರ್ಮಾ ಉತ್ಪಾದನೆಗೆ ಹೆಚ್ಚಿನ ಒತ್ತುಕೊಟ್ಟಿದ್ದಾರೆ. ಕ್ಯಾನ್ಸರ್, ಮಧು

1 Feb 2026 1:05 pm
Budget 2026: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಲೋಕಸಭೆಯಲ್ಲಿ ದೇಶದ 2026ನೇ ಸಾಲಿನ ಬಜೆಟ್ ಮಂಡಿಸಿದರು ಮತ್ತು ತಮ್ಮ ಬಜೆಟ್ ಭಾಷಣದಲ್ಲಿ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದರು. ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿ

1 Feb 2026 12:57 pm
Budget 2026 PDF Download: ಕೇಂದ್ರ ಬಜೆಟ್​​ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

Union Budget 2026-27 PDF Document Download: ಹಲವು ಸವಾಲುಗಳ ನಡುವೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ದಾಖಲೆಯ 9ನೇ ಬಜೆಟ್​​ನ ಇಂದು ಭಾನುವಾರ (ಫೆ.1) ಮಂಡಿಸಿದ್ದಾರೆ. ಈವರೆಗೆ ರವಿವಾರ ಮಂಡಿಸಿದ ಕೇಂದ್ರ ಸರ್ಕಾರದ ಎರಡನೇ ಬಜೆಟ್​​ ಇದಾಗಿದೆ. ಬಜೆಟ್ ಪ

1 Feb 2026 12:54 pm
ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್

Budget 2026 reveals govt's 6 point plan for accelerating economic growth: ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಆರು ಅಂಶಗಳ ನಕ್ಷೆ ಹಾಕಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಮುಖ ಸೆಕ್ಟರ್​​ಗಳಲ್ಲಿ ಉತ್ಪಾದನೆ ಹೆಚ್ಚಿಸು

1 Feb 2026 12:35 pm
⁠Union Budget 2026: ಚುನಾವಣಾ ರಾಜ್ಯಗಳಿಗೆ ಬಜೆಟ್​​ನಲ್ಲಿ ಭರ್ಜರಿ ಕೊಡುಗೆ, ಏನೇನು ಸಿಕ್ತು ನೋಡಿ

Budget 2026 Announcement: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬಜೆಟ್‌ನಲ್ಲಿ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹಲವಾರು ಯೋಜನೆಗಳನ್ನು ಘೋಷಿಸಿದರು. ಚುನಾವಣಾ ರಾಜ್ಯಗಳಿಗೆ ಕೇಂದ

1 Feb 2026 12:25 pm
ಟಿ20 ವಿಶ್ವಕಪ್​ಗೂ ಮುನ್ನವೇ ಟೀಮ್ ಇಂಡಿಯಾ ಆಟಗಾರನಿಗೆ ಸಿಕ್ತು ಗ್ರೀನ್ ಸಿಗ್ನಲ್

T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಗಾಗಿ 15 ಸದಸ್ಯರುಗಳ ಬಲಿಷ್ಠ ಭಾರತ ತಂಡವನ್

1 Feb 2026 11:53 am
Union Budget 2026: ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮಿಷನ್​ಗೆ ಪುಷ್ಟಿ; ರೇರ್ ಅರ್ಥ್ ಕಾರಿಡಾರ್ ನಿರ್ಮಾಣ

Union Budget 2026, announcements on electronics manufacturing, semiconductor mission, rare earth corridor: 2026-27ರ ಬಜೆಟ್​ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಸೆಕ್ಟರ್​ಗಳಿಗೆ ಒತ್ತು ಕೊಡಲಾಗಿದೆ. ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆಗೆ 40,000 ಕೋಟಿ ರೂ ಅಲೋಕೇಶನ್ ಇಡಲ

1 Feb 2026 11:48 am
Budget 2026: ಚೆನ್ನೈ ಬೆಂಗಳೂರು ಸೇರಿ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಿಸಿದ ನಿರ್ಮಲಾ ಸೀತಾರಾಮನ್

High speed railway corridor: ಕೇಂದ್ರ ಬಜೆಟ್​​ನಲ್ಲಿ ಬೆಂಗಳೂರು ಚೆನ್ನೈ ಮಧ್ಯೆ ಹೈಸ್ಪೀಡ್ ರೈಲ್ವೆ ಕಾರಿಡಾರ್‌ ಘೋಷಣೆ ಮಾಡಲಾಗಿದೆ. ಅಲ್ಲದೆ, ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಒಟ್ಟು 7 ರೈಲ್ವೆ ಕಾರಿಡಾರ್​ಗಳ ಘೋಷಣೆ ಮಾಡಲಾಗಿದೆ.

1 Feb 2026 11:41 am
Union Budget 2026 LIVE: ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್‌ನಲ್ಲಿ ಪ್ರಾರಂಭವಾದ ಬಜೆಟ್​​ನ ಕ್ಷಣ ಕ್ಷಣದ ಮಾಹಿತ

1 Feb 2026 11:36 am
ಒಟಿಟಿಗೆ ಬಂತು ಆಶಿಕಾ, ದುಷ್ಯಂತ್, ಸಿಂಪಲ್ ಸುನಿ ಸಿನಿಮಾ ‘ಗತವೈಭವ’

ತುಂಬಾ ಎಮೋಷನಲ್ ಆದಂತಹ ಒಂದು ಲವ್ ಸ್ಟೋರಿ ‘ಗತವೈಭವ’ ಸಿನಿಮಾದಲ್ಲಿದೆ. ಸಿಂಪಲ್ ಸುನಿ ಅವರು 4 ಬೇರೆ ಬೇರೆ ಕಾಲಘಟ್ಟದಲ್ಲಿ ಈ ಚಿತ್ರದ ಕಥೆಯನ್ನು ತೋರಿಸಿದ್ದಾರೆ. ಆಶಿಕಾ ರಂಗನಾಥ್ ಅವರ ವೃತ್ತಿಜೀವನದಲ್ಲಿ ಇದೊಂದು ಡಿಫರೆಂಟ್ ಸ

1 Feb 2026 11:26 am
Gold, Silver Price: ಬಜೆಟ್ ಮುನ್ನವೇ ಸಿಹಿ ಸುದ್ದಿ, ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆ

Gold and Silver Price in Bangalore: ಕಳೆದ ಕೆಲವು ದಿನಗಳಿಂದ ಏರಿಕೆಯ ನಾಗಾಲೋಟ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಬಜೆಟ್​​ ಮಂಡನೆ ದಿನ ಭಾರಿ ಇಳಿಕೆಯಾಗಿ ಗ್ರಾಹಕರ ಮೊಗದಲ್ಲಿ ಸಂತದಸ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟ

1 Feb 2026 11:10 am
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

Haryana vs Bengal: 294 ರನ್​ಗಳ ಗುರಿ ಪಡೆದ ಹರ್ಯಾಣ ತಂಡವನ್ನು ಮತ್ತೊಮ್ಮೆ ಕಟ್ಟಿ ಹಾಕುವಲ್ಲಿ ಶಹಬಾಝ್ ಅಹ್ಮದ್ ಯಶಸ್ವಿಯಾದರು. ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 8 ಓವರ್​ಗಳನ್ನು ಎಸೆದ ಶಹಬಾಝ್ 38 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ

1 Feb 2026 10:58 am
Optical Illusion: ಈ ಚಿತ್ರದಲ್ಲಿ ಜೀಬ್ರಾಗಳ ನಡುವೆ ಅಡಗಿರುವ ಹುಲಿಯನ್ನು ಗುರುತಿಸಬಲ್ಲಿರಾ

ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಎಂದು ತಿಳಿಯಬೇಕೇ, ಹಾಗಾದ್ರೆ ನೀವು ಈ ಒಗಟಿನ ಚಿತ್ರವನ್ನು ಬಿಡಿಸಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ. ಇದೀಗ ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್

1 Feb 2026 10:49 am
ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್

ಗಿಲ್ಲಿ ನಟ ಹಾಗೂ ಅನುಶ್ರೀ ಅವರು ಮೊದಲಿನಿಂದಲೂ ಪರಿಚಿತರು. ಜೀ ಕನ್ನಡದ ವೇದಿಕೆ ಇವರು ಒಟ್ಟಿಗೆ ಇದ್ದಿದ್ದನ್ನು ಕಾಣಬಹುದಾಗಿತ್ತು. ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಮೊದಲು ಸಂದರ್ಶನ ಒಂದರಲ್ಲಿ ಗಿಲ್ಲಿ ಇರುವಾಗಲೇ

1 Feb 2026 10:38 am
ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್

ಬೆಳಗಾವಿ ಪೊಲೀಸರು ಚೋರ್ಲಾ ಘಾಟ್ ಮಾರ್ಗದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪುಷ್ಪ ಸಿನೆಮಾದ ಶೈಲಿಯಲ್ಲಿ ಕಸದ ವಾಹನದ ಒಳಗೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಚಿ ಗೋವಾದಿಂದ ಮಹಾರಾಷ

1 Feb 2026 10:36 am
ಮಾಘ ಮಾಸ ಹುಣ್ಣಿಮೆ: ಟಿ ನರಸೀಪುರದ ಕಾವೇರಿ ನದಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರ ದಂಡು

ಟಿ. ನರಸೀಪುರದ ಕಾವೇರಿ, ಕಬಿನಿ, ಕಪಿಲಾ ನದಿಗಳ ಸಂಗಮ ಸ್ಥಳ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯಂದು ಪುಣ್ಯಸ್ನಾನಕ್ಕೆ ಭಕ್ತಸಾಗರ ಹರಿದುಬಂದಿದೆ. ಮಧ್ಯರಾತ್ರಿಯಿಂದಲೇ ಭಕ್ತರು ಪವಿತ್ರ ಸ್ನಾನ ಮಾಡಿ ಗುಂಜಾ ನರಸಿಂಹಸ್ವ

1 Feb 2026 10:29 am
ಕೇಂದ್ರ ಬಜೆಟ್ 2026: ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

ಅಮ್ರೋಹಾದ ಕಲಾವಿದ ಝುಹೇಬ್ ಖಾನ್ 2026ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಅವರ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತಿಸಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ಕಲಾಕೃತಿಗಳಿಂದ ಗಮನ ಸೆಳೆಯುವ ಇವರು, ಈ ಹಿಂದೆ ಪ್ರಧಾನಿ ಮೋದಿ ಅವರ

1 Feb 2026 10:29 am
ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್?

Karnataka Bulldozers vs Chennai Kings: ಮೊದಲ ಮೂರು ಪಂದ್ಯಗಳನ್ನು ಗೆದ್ದ ಕರ್ನಾಟಕ ಬುಲ್ಡೋಜರ್ಸ್ ತಂಡವು ನೇರವಾಗಿ ಸೆಮಿಫೈನಲ್​​ಗೆ ಅವಕಾಶ ಪಡೆಯಿತು. ಹಲವು ತಂಡಗಳ ಕನಸನ್ನು ಇವರು ನುಚ್ಚು ನೂರು ಮಾಡಿದರು. ಚೆನ್ನೈನಲ್ಲಿ ನಡೆದ ಸೆಮಿಫೈನಲ್​ ಅಲ್ಲಿ

1 Feb 2026 10:24 am
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19.4 ಓವರ್​ಗಳಲ್ಲಿ 225 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವ

1 Feb 2026 10:19 am
Union Budget 2026: 9 ಬಜೆಟ್​ 9 ಬಣ್ಣದ ಸೀರೆಗಳು; ನಿರ್ಮಲಾ ಸೀತಾರಾಮನ್ ‘ಬಜೆಟ್‌ ಸೀರೆ’ಯ ವೈಶಿಷ್ಟ್ಯ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8 ಬಜೆಟ್‌ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯದ್ದು (2026-27) 9ನೇ ಬಜೆಟ್. ಪ್ರತಿ ಬಜೆಟ್ ಅಧಿವೇಶನದಲ್ಲಿ ಅವರು ಉಡುವ ಸೀರೆಗಳು ವಿಶೇಷ ಗಮನ ಸೆಳೆಯುತ್ತವೆ. ಭಾರ

1 Feb 2026 10:07 am
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿದ್ದರಾಮಯ್ಯ: ಝೈದ್ ಖಾನ್ ಹೇಳಿದ್ದಿಷ್ಟು..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಿ ಬೆಂಗಳೂರಿನಲ್ಲಿ ‘ಕಲ್ಟ್’ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಈ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಕೂಡ ನೋಡಿದ್ದಾರೆ. ಸಿನಿಮಾ ವೀಕ್ಷಿಸುವಾಗ ಮಗನನ್ನು ನೆನಪಿಸಿಕೊಂಡು ಸ

1 Feb 2026 10:06 am
Indian Coast Guard Day 2026: ದೇಶದ ಕಡಲ ಗಡಿಗಳನ್ನು ರಕ್ಷಣೆ ಮಾಡುವಲ್ಲಿ ಕರಾವಳಿ ಭದ್ರತಾ ಪಡೆಗಳ ಪಾತ್ರ ಮಹತ್ತರವಾದದ್ದು

ಭಾರತೀಯ ಕರಾವಳಿ ಕಾವಲು ಪಡೆ ದೇಶದ ಕಡಲ ಗಡಿ ಭದ್ರತೆಯ ಪ್ರಮುಖ ಶಕ್ತಿಯಾಗಿದ್ದು, ಕಡಲ ಪ್ರದೇಶಗಳನ್ನು ರಕ್ಷಿಸುವಲ್ಲಿ, ಕಡಲ್ಗಳ್ಳತನ ಮತ್ತು ಕಳ್ಳಸಾಗಣೆ ತಡೆಗಟ್ಟುವಲ್ಲಿ, ಕಡಲ ವಿಪತ್ತುಗಳಿಂದ ಜನರನ್ನು ರಕ್ಷಿಸುವಲ್ಲಿ ನಿರ್

1 Feb 2026 9:28 am
400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ. ರದ್ದಾದ ನೋಟುಗಳ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆ ಪರಿಗ

1 Feb 2026 9:21 am
‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಸ್ಟಾರ್ ಡೈರೆಕ್ಟರ್ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಈ ಘಟನೆಯಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ. ದಾಳಿಗೆ ಕಾರಣ ತಿಳಿದು ಬಂದಿಲ್ಲ. ಮುಂಬೈ ಪೊಲೀಸರು ತನಿಖೆ ನಡ

1 Feb 2026 9:12 am
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ

Pakistan vs Australia, 2nd T20I: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 198 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 15.4 ಓವರ್​ಗಳಲ್ಲಿ ಕೇವಲ 108 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪಾಕ

1 Feb 2026 9:11 am
Cylinder Price Hike: ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ

ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಫೆಬ್ರವರಿ 1ರಿಂದ 19 ಕೆಜಿ ಸಿಲಿಂಡರ್ ದರ ಹೆಚ್ಚಿದ್ದು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಿಗೆ ಇದು ಹೊರೆಯಾಗಲಿದೆ. ದೆಹಲಿಯಲ್ಲಿ ಈಗ ಸಿಲಿಂಡರ

1 Feb 2026 8:54 am
ಬರೋಬ್ಬರಿ 69 ಸಿಕ್ಸ್…ಸಿಕ್ಸರ್​ಗಳ ಸುರಿಮಳೆಗೆ ವಿಶ್ವ ದಾಖಲೆ ಧೂಳೀಪಟ

India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂ

1 Feb 2026 8:53 am
Video: ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವು

ಆಪರೇಷನ್ ಹೆರೋಫ್ II ಅಡಿಯಲ್ಲಿ ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಪಾಕಿಸ್ತಾನಿ ಸೈನಿಕರು ಸಾವನಪ್ಪಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆ ಘಟನೆಯಲ್ಲಿ 80 ಕ್ಕೂ

1 Feb 2026 8:34 am
ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುವು ಮಾಡಿಕೊಂಡು ಈ ಸಿನಿಮಾವನ್ನು ನೋಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ವ

1 Feb 2026 8:13 am
Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 157ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಮಂಗಳೂರು ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುವ ಹಂತದಲ್ಲಿದೆ. ಇದರಿಂದ ಶ್ವಾಸಕೋಶ

1 Feb 2026 8:13 am
ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್

India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂ

1 Feb 2026 8:11 am
ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ

ಬೆಂಗಳೂರಿನ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ 65 ವರ್ಷದ ಮಹಿಳೆ ಮೇಲೆ ಮನೆಕೆಲಸದ ವ್ಯಕ್ತಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ನಂತರ ತಾನೂ ಆತ್ಮಹತ್ಯಗೆ ಶರಣಾಗಿದ್ದಾನೆ. ವಿದೇಶಕ್ಕೆ ತೆರಳಿದ್ದ ಮಹಿಳೆಯ ಪತಿ ಮುಂಜಾ

1 Feb 2026 8:10 am
Budget 2026 LIVE: ಕೇಂದ್ರ ಬಜೆಟ್​​ಗೆ ಕೌಂಟ್ ಡೌನ್ ಶುರು, ಜನಸಾಮಾನ್ಯರ ಕನಸುಗಳು ಈಡೇರುತ್ತಾ, ಭಗ್ನವಾಗುತ್ತಾ?

Union Budget 2026 Nirmala Sitharaman Speech LIVE Updates in Kannada: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಲಿ

1 Feb 2026 7:45 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ

Karnataka Weather:ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ

1 Feb 2026 7:44 am
ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್​ಗಳಿಂದ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ 7 ವಿಕೆಟ್​ಗಳ ಜಯ ಸಾ

1 Feb 2026 7:38 am
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ

ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಪತ್ನಿ ಉಪಾಸನಾ ಅವರಿಗೆ ನಿರೀಕ್ಷೆಯಂತೆಯೇ ಅವಳಿ ಮಕ್ಕಳು ಜನಿಸಿವೆ. ಚಿರಂಜೀವಿ ಅವರು ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕುಟುಂಬದವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ

1 Feb 2026 7:21 am
Daily Devotional: ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ

ವ್ರತಾಚರಣೆಯ ಭಾಗವಾಗಿ ಉಪವಾಸ, ವಿಷ್ಣು, ಲಕ್ಷ್ಮಿ, ಕುಲದೇವರ ಪೂಜೆಗಳನ್ನು ಮಾಡಲಾಗುತ್ತದೆ. ಕೆಲವರು ಸತ್ಯನಾರಾಯಣ ಸ್ವಾಮಿ ಪೂಜೆಯನ್ನೂ ಆಚರಿಸುತ್ತಾರೆ. ನದಿ ಅಥವಾ ಗಂಗಾ ಸ್ನಾನಕ್ಕೆ ವಿಶೇಷ ಪ್ರಾಶಸ್ತ್ಯವಿದ್ದು, ಮನೆಯಲ್ಲಿ ಸ್

1 Feb 2026 7:17 am
Horoscope Today 01 February​: ಇಂದು ಈ ರಾಶಿರ ಉದ್ಯೋಗದಲ್ಲಿ ಶುಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 01 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು ಇರುತ್ತದೆ. ಪ್ರಸ್ತುತ ಶುಕ್ಲ ಪಕ್ಷವಿದ್ದು, ನಾಳೆಯಿ

1 Feb 2026 7:09 am
ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ!

ವಿಜಯನಗರದ ಕೊಟ್ಟೂರಿನಲ್ಲಿ ನಡೆದಿದ್ದ ಭಯಾನಕ ಕೊಲೆ ಪ್ರಕರಣದ ಅಸಲಿ ಹಾಗೂ ರೋಚಕ ಕಾರಣ ಇದೀಗ ಬಯಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಆರೋಪಿ ಅಕ್ಷಯ್ ಕೊಲೆ ಮಾಡಿದ್ದು ಮೂವರನ್ನಲ್ಲ, ಬದಲಿಗೆ ನಾಲ್ವರನ್ನು ಎಂಬುದು ಬೆಳ

1 Feb 2026 7:04 am
‘ನಮ್ಮನ್ನು ಕರೆಯಲ್ವಾ’; ಮದುವೆ ಆಮಂತ್ರಣ ಕೇಳಿದ್ದಕ್ಕೆ ರಶ್ಮಿಕಾ ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿದೆ ಎನ್ನಲಾಗುತ್ತಿದೆ. ಆದರೆ, ನಟಿಯ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ವಿಷಯದಲ್ಲಿ ಅವರು ತುಂಬಾನೇ ಗುಟ್ಟು ಮಾಡುತ್ತಾ ಬರುತ್ತಿದ್ದಾರೆ.

1 Feb 2026 6:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು

1 Feb 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 1ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು

1 Feb 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 1ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹು

1 Feb 2026 12:15 am
Horoscope Today February: ಇಂದು ಈ ರಾಶಿಯವರಿಗೆ ಆಪ್ತರ ಮೇಲೆ ಅತಿ ಕೋಪ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಚತುರ್ದಶೀ ತಿಥಿ ಭಾನುವಾರ ಸ್ಮರ್ಧಾತ್ಮಕತೆ, ಭೂವ್ಯವಹಾರ, ಅಪರಿಚಿತರ ಸಹವಾಸ, ವಿಶ್ವಸ ದ್ರೋಹ, ವ್ಯಾಪರ, ದಾನ ಇವೆಲ್ಲ ಇಂದಿನ ವಿಶೇಷ‌.

1 Feb 2026 12:03 am
ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ

Karnataka film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್​​ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತ

31 Jan 2026 11:25 pm
IND vs NZ: 4-1 ಅಂತರದಿಂದ ಸರಣಿ ಗೆದ್ದು ಟಿ20 ವಿಶ್ವಕಪ್​ಗೆ ರೆಡಿ ಎಂದ ಟೀಂ ಇಂಡಿಯಾ

India vs New Zealand T20 series: 2026ರ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದಿದೆ. ತಿರುವನಂತಪುರದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ 271 ರನ್ ಗಳಿಸಿದ ಭಾರತ 46 ರನ್‌ಗಳಿಂದ ಜಯಗಳಿಸಿ

31 Jan 2026 10:44 pm
ಕೇಸು ಹಿಂಪಡೆಯಲಿರುವ ‘ಜನ ನಾಯಗನ್’ ನಿರ್ಮಾಪಕ: ಕಾರಣ?

Jana Nayagan movie: ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್​​ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ

31 Jan 2026 10:40 pm