Priya Hassan movie: ಕನ್ನಡ ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಮಾಡಬೇಕು ಎಂಬ ನಿರ್ಣಯದ ಬಗ್ಗೆ ಈಗ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದ
ಜಗತ್ತಿನಲ್ಲಿ ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ನಂಬಿಕೆಯಿದೆ. ತನ್ನ ಮಕ್ಕಳು ತನಗಿಂತ ಉತ್ತಮ ಜೀವನ ನಡೆಸಬೇಕೆಂಬ ಆಸೆ ಎಲ್ಲ ಅಮ್ಮಂದಿರಿಗೂ ಇರುತ್ತದೆ. ಅದಕ್ಕಾಗಿ ತಾಯಿ ಎಂತಹ ತ್ಯಾಗಕ್ಕೆ ಬೇ
Ranbir Kapoor villain role: ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ ನಟ ರಣ್ಬೀರ್ ಕಪೂರ್. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚ
Baba Ramdev recommends quitting few things for healthier life: ಪತಂಜಲಿ ಸಹ-ಸಂಸ್ಥಾಪಕ ಬಾಬಾ ರಾಮದೇವ್ ಅವರ ಪ್ರಕಾರ, ಆರೋಗ್ಯಕರ ಮತ್ತು ಸಂತೋಷಕರ ಜೀವನ ನಡೆಸಲು ಕೆಲ ಹಾನಿಕಾರಕ ವಸ್ತುಗಳಿಂದ ದೂರ ಇರಬೇಕು. ಇಂಥ ವಸ್ತುಗಳು ಯಾವುವು ಎನ್ನುವ ವಿವರ ಇಲ್ಲಿದೆ. ಈ ವಸ್ತು
‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿಗಳು ವೇದಿಕೆಯಲ್ಲಿ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್ ಬಾಸ್ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಎಂಬುದನ
ಒಂದು ಕಾಲದಲ್ಲಿ 10 ರೂ. ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನ ಜ್ಯೋತಿಷಿ ಕಮಲಾಕರ ಭಟ್ ಪರಿಚಯದಿಂದ ಸಂಪೂರ್ಣ ಬದಲಾಗಿತ್ತು. ಹಣದ ಮೇಲಿನ ವ್ಯಾಮೋಹಕ್ಕೆ ಒಳಗಾಗಿದ್ದ ಈಕೆ ಪ್ರೀತಿಸಿ ಮದುವೆಯಾದವನಿಗೇ ಕೈಕೊಟ್ಟು ಬಂದಿದ್ದಳು. ಹ
ಅಭಿವೃದ್ಧಿ ಹೆಸರಿನಲ್ಲಿ ಜಮೀನಿನಲ್ಲಿ 30 ಮರಗಳನ್ನು ಕಡಿದು ಪರಿಹಾರ ಕೊಡದ ಸರ್ಕಾರದ ವಿರುದ್ಧ ರೈತ ಆಕ್ರೋಶಗೊಂಡಿದ್ದು, ವಿಧಾನಸೌಧದ ಮುಂದೆ ಇರುವ ಶ್ರೀಗಂಧದ ಮರ ಕಡಿದು ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ವಿಶುಕುಮಾರ್
Salman Khan movie: ಅರಬ್ ದೇಶದ ಚಿತ್ರರಂಗದಲ್ಲಿ ನಿರ್ಮಾಣಗೊಂಡ ಸಿನಿಮಾಗಳಲ್ಲಿ ಭಾರತದ ಸ್ಟಾರ್ ನಟರುಗಳು ನಟಿಸಿದ್ದಾರೆ. ಅದುವೇ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್. ಬಾಲಿವುಡ್ನ ಈ ಇಬ್ಬರು ಸ್ಟಾರ್ ನಟರು ಇದೀಗ ಸೌದಿಯ ಸಿನಿಮಾನಲ್ಲಿ ನಟಿ
ಪ್ರತಿಯೊಬ್ಬರು ಶಾಂತಿಯುತವಾಗಿ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತದೆಯೋ ಅವರು ಖಂಡಿತವಾಗಿಯೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವೇ ಇಲ್ಲ, ಅವರು ಯಾವ
ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಇಂದು ಟೀಕಿಸಿದ್ದಾರೆ. ಹಾಗೇ, ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ಈ ಮೂವರ ವಿರುದ್ಧ 500 ಕೋಟಿ
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗ
Dr. Yampolskiy Warns 99% Job Loss! Future of Work in AI Era: ಆರ್ಟಿಫಿಶಿಯಲ್ ಜನರೇಟಿವ್ ಇಂಟೆಲಿಜೆನ್ಸ್ 2027ಕ್ಕೆ ಆಗಮಿಸಬಹುದು. ಅದು ಬಂದು ಬಿಟ್ಟರೆ ಮನುಷ್ಯರ ಬಹುತೇಕ ಕೆಲಸಗಳನ್ನು ಯಂತ್ರಗಳೇ ಮಾಡಬಲ್ಲುವು ಎಂದು ಲೂಯಿಸ್ವಿಲೆ ಯೂನಿವರ್ಸಿಟಿಯ ವಿಜ್ಞಾನಿ ಡಾ.
Producer K Manju: ಈಗ 150 ಸಿನಿಮಾಗಳಿಗೆ ಕೊಡುತ್ತಿರುವ ಸಬ್ಸಿಡಿಯನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾ
ತಾಯಿಯೇ ತನ್ನ 11 ವರ್ಷದ ಮಗಳ ಕತ್ತು ಹಿಸುಕಿ ಕೊಂದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮಗಳನ್ನು ಕೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕತೆ ಕಟ್ಟಿದ್ದ ಮಹಿಳೆಯ ನಾಟಕ ಪೊಲೀಸರ ತನಿಖೆ ವೇಳೆ ಬಯಲಾಗಿದ್ದು, ಆರೋಪಿಯನ್
ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಇನ್ನೆಂದೂ ಪುನರ್ನಿರ್ಮಿಸಲು ಆಗುವುದಿಲ್ಲ ಎಂದು ಬಾರಾಬಂಕಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಒಂದುವೇಳೆ ಯಾರಾದರೂ ಬಾಬರಿ ಮಸೀದಿಯ ನಿರ್ಮಾಣದ ಬಗ್
ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯಲ್ಲಿ ಐಸ್ ಕ್ರೀಂ ತಯಾರಿಕಾ ಘಟಕದ ಮೇಲೆ ನಡೆದ ದಾಳಿಯಲ್ಲಿ ಅನೈರ್ಮಲ್ಯ, ಪಾಚಿ ಕಟ್ಟಿದ ನೀರು ಮತ್ತು ನಕಲಿ ದಿನಾಂಕಗಳು ಪತ್ತೆಯಾಗಿವೆ. ಬೀದಿಬದಿಯ ಐಸ್ ಕ್ರೀಂಗಳಿಂದ ಹೃದಯ ಸಂಬಂಧಿ ಕಾಯಿಲೆಗ
ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್ನ ಸೈಯದ್ ಇಮ
ಕಂಬಳದ ಬಗ್ಗೆ ವಿಶೇಷ ಪ್ರೀತಿ ಹೊಂದಿರುವ ವೀರೇಂದ್ರ ಹೆಗ್ಗಡೆಯವರು ನಟಸಲು ಒಪ್ಪಿಗೆ ಸೂಚಿಸಿದ್ದರು. ಈ ಸಿನಿಮಾದಲ್ಲಿನ ಮುಖ್ಯ ಸಂದೇಶವನ್ನು ರವಾನಿಸುವ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಜೀವ ತುಂಬಿದ್ದಾರೆ. ಅವರ ಪಾತ್ರ ಕೂಡಾ ‘
ಭಾರತೀಯ ವಾಯುಪಡೆಯ ಅಗ್ನಿವೀರ್ ವಾಯು ನಾನ್-ಕಾಂಬಟೆಂಟ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. 10ನೇ ತರಗತಿ ಪಾಸಾದ, 21 ವರ್ಷದೊಳಗಿನ ಅವಿವಾಹಿತ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಫ್ಲೈನ್ ಮೂಲಕ ಫೆಬ್ರವರಿ 23
Gold ETFs attract more investment, while Equity mutual funds see decline in inflows: ಈಕ್ವಿಟಿ ಮ್ಯೂಚುವಲ್ ಫಂಡ್ಗಳಿಗೆ ಹರಿದುಬರುವ ಹೂಡಿಕೆಗಳು ಜನವರಿಯಲ್ಲಿ ಕಡಿಮೆ ಆಗಿವೆ. 2025ರ ಡಿಸೆಂಬರ್ನಲ್ಲಿ ಈಕ್ವಿಟಿ ಫಂಡ್ಗಳಿಗೆ 28,054 ಕೋಟಿ ರೂ ಹೂಡಿಕೆ ಹೋಗಿತ್ತು. 2026ರ ಜನವರಿಯಲ್ಲಿ
ಲಕ್ಷ ಲಕ್ಷ ರೂ ಸಂಬಳ ಸಿಗುವ ಕೆಲಸ ತೊರೆದು, ಉದ್ಯಮ ಆರಂಭಿ ಯಶಸ್ಸು ಕಂಡವರು ನಮ್ಮ ಸುತ್ತ ಮುತ್ತಲಿನಲ್ಲಿದ್ದಾರೆ. ಗುರ್ಗಾಂವ್ ಮೂಲದ ಉದ್ಯಮಿಯೊಬ್ಬರು ತಮ್ಮ ಸಣ್ಣ ಮೊಮೊ ಶಾಪ್ ತೆರೆದು ಆದಾಯ ಗಳಿಸುವ ವ್ಯವಹಾರವನ್ನಾಗಿಸಿಕೊಂಡಿ
ಪ್ರಧಾನಿ ಮೋದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ಪೋಸ್ಟ್ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮೋದಿ ಸಂಸತ್ ನಿರ್ಲಕ್ಷಿಸಿದ್ದಾರೆಂಬ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿರುವ
ಬೆಂಗಳೂರು ಈಗ 'ಮೆಟ್ರೋ ನಗರ' ಪಟ್ಟಿಗೆ ಸೇರ್ಪಡೆಗೊಂಡಿದೆ, ಇದರಿಂದ HRA ವಿನಾಯಿತಿ ಶೇ. 40 ರಿಂದ ಶೇ. 50 ಕ್ಕೆ ಹೆಚ್ಚಲಿದೆ. ಸಂಸದ ತೇಜಸ್ವಿ ಸೂರ್ಯರ ಪ್ರಯತ್ನದ ಫಲವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಲಕ್ಷಾಂತರ ವೇತನದಾರರಿಗೆ ತೆರಿಗ
ಚೆನ್ನೈನ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (HVF) ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಒಟ್ಟು 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಇದು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, 10ನೇ ತರಗತಿ ಹಾಗೂ ಸ
ಫೆ. 4ರಂದು ಲೋಕಸಭಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿತ್ತು. ಆದರೆ, ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕುರ್ಚಿಯನ್ನು ಸುತ್ತುವರೆದು ಗದ್ದಲ ಎಬ್ಬಿಸಿದ್ದರಿಂದ ಪ್ರಧಾನಿ ಮೋದಿ ಸದನಕ್ಕೆ ಹಾಜ
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಸ್ಪಾದಲ್ಲಿ ಕೆನಡಾದ ಮಹಿಳೆಯೊಬ್ಬರ ಜೊತೆ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೋಟೆಲ್ ಆಡಳಿತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಮಹಿಳೆ ಹೇಳಿದ್ದು,
World in Peril, says Anthropic AI safety team chief Mrinank Sharma in his resignation letter: ಆಂಥ್ರೋಪಿಕ್ ಕಂಪನಿಯ ಎಐ ಸೇಫ್ಟಿ ಟೀಮ್ನ ಮುಖ್ಯಸ್ಥ ಮೃಣಾಂಕ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಎಕ್ಸ್ನಲ್ಲಿ ಎರಡು ಪುಟಗಳ ಪತ್ರವನ್ನು ಹಾಕಿರುವ ಅವರು ರಾಜೀನಾಮೆಗೆ ಏನು ಕಾರಣ ಎಂಬ
ಸುಚಿತ್ರಾ ರೀಲ್ಸ್, ಆ ಮೈಮಾಟಕ್ಕೆ ಮನಸೋತಿದ್ದ ಕುಖ್ಯಾತ ಜ್ಯೋತಿಷಿ ಕಮಲಾಕರ, ಆಕೆ ಹಿಂದೆ ಬಿದ್ದಿದ್ದ. ಅವಳನ್ನ ಗಾಢವಾಗಿ ಪ್ರೀತಿಸಿದ್ದ ಚಿಗುರು ಮೀಸೆಯ ಹುಡುಗ ಕಮಲಾಕರ ಭಟ್ಟ, ಮದುವೆ ಆದ್ರೆ ಅವಳನ್ನೇ ಅಂತ ಪಟ್ಟು ಹಿಡಿದು ನಿಂತ
2026ರ ಆರಂಭದಲ್ಲೇ ರಿಲೀಸ್ ಆಗಿದ್ದ ‘ದಿ ರಾಜಾ ಸಾಬ್’ ಸಿನಿಮಾ ಹೀನಾಯವಾಗಿ ಸೋತಿತು. ಆದರೆ ಒಟಿಟಿ ಟ್ರೆಂಡಿಂಗ್ನಲ್ಲಿ ಈ ಸಿನಿಮಾ ಈಗ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲ
Rajinikanth movie: ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ ಈ ಸಿನಿಮಾದ ನಿರ್ಮಾಪಕರಿಗೆ ದೊಡ್ಡ ಸಂಕಷ್
ಸೋಮವಾರ ಮಧ್ಯಾಹ್ನ ದೆಹಲಿಯ ಹೊರವಲಯದ ಬವಾನಾ ಕೈಗಾರಿಕಾ ಪ್ರದೇಶದ ಬಳಿ 35 ವರ್ಷದ ಉದ್ಯಮಿಯನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪ್ಲಾಸ್ಟಿಕ್ ವ್ಯಾಪಾರಿಯಾಗಿದ್ದ ಉದ್ಯಮಿಯನ್ನು ಗುರಿಯಾಗಿಸಿಕೊಂಡು ಬೈಕ
ಕಾಂಗ್ರೆಸ್ ಪಕ್ಷವು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ. ಸ್ಪೀಕರ್ ಏಕಪಕ್ಷೀಯವಾಗಿ ಸದನದ ವ್ಯವಹಾರ ನಡೆಸುತ್ತಿದ್ದಾರೆ, ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಉಳಿದಿರುವುದು ತಿಂಗಳು ಮಾತ್ರ. ಅದಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಮಾರಾಟವಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ
ಆಂಧ್ರಪ್ರದೇಶ ಸರ್ಕಾರ ಅಮರಾವತಿಯಲ್ಲಿ ಭಾರತದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. NVIDIA ಸಹಯೋಗದೊಂದಿಗೆ AI ಲಿವಿಂಗ್ ಲ್ಯಾಬ್ಸ್ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಇದು, ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ
ಆಂಧ್ರಪ್ರದೇಶ ಸರ್ಕಾರ ಅಮರಾವತಿಯಲ್ಲಿ ಭಾರತದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. NVIDIA ಸಹಯೋಗದೊಂದಿಗೆ AI ಲಿವಿಂಗ್ ಲ್ಯಾಬ್ಸ್ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಇದು, ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ
ಕಾಪು ತಾಲೂಕಿನ ಶಿರ್ವದಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂಜಿನ್ನಿಂದ ಹೊಗೆ ಬಂದ ತಕ್ಷಣ ಚಾಲಕ ಕಾರನ್ನು ನಿಲ್ಲ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ
ಕಾಸರಗೋಡಿನಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಪ್ಪು ಅಲಿಯಾಸ್ ರೇಷ್ಮಾ ನಿಗೂಢವಾಗಿ ಮೃತಪಟ್ಟಿದ್ದಾರೆ. ಪತಿಯಿಂದ ವಿಚ್ಛೇದನ ಪಡೆದು ಒಬ್ಬರೇ ವಾಸಿಸುತ್ತಿದ್ದ ರೇಷ್ಮಾ, ನೇಣು ಬಿಗಿದ ಸ್ಥಿತಿಯಲ್
Biklu Shiva Murder Cas: ಬೆಂಗಳೂರು ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಹಿನ್ನಡೆಯಾಗಿದ್ದು, ಇದೀಗ ಅವರಿಗೆ ಬಂಧನದ ಭೀತಿ ಎದುರಾಗಿದೆ. ಈಗಾಗಲೇ ತಲೆಮರೆಸಿಕೊಂ
ತಾಲೂಕಿನ ಗೋಪಳ್ಳಿ ಗ್ರಾಮದ ಬಳಿ ಮೂರು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಅರಣ್ಯದಿಂದ ನಾಡಿಗೆ ಬಂದ ಈ ಗಜಪಡೆಯು ಗ್ರಾಮಸ್ಥರ ಗಮನ ಸೆಳೆದಿದೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಸಂಭವಿಸಿದ್ದು, ಸ್
ಚಿಂತಾಮಣಿ ನಗರದ ಶಿವ ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಸಂಭವಿಸಿದೆ. ಅಂಗಡಿಯ ಶಟರ್ ಬೀಗ ಒಡೆದು ನುಗ್ಗಿದ ಕಳ್ಳರು, ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲ
ಬೆಸ್ಕಾಂ ವಿದ್ಯುತ್ ಕಡಿತ ವಿವರ: ನಿರ್ವಹಣೆ ಮತ್ತು ಇತರ ಕಾಮಗಾರಿಗಳ ಕಾರಣ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಹಾಗೂ ಗುರುವಾರ ವಿದ್ಯುತ್ ಕಡಿತ ಇರಲಿದೆ. ಎಲ್ಲ
ಕೊಲೆ ಪ್ರಕರಣದಲ್ಲಿ ಬಂಧಿತಳಾದ ಸುಚಿತ್ರಾ ಅಲಿಯಾಸ್ ಸುರೇಖಾಳ ಒಂದೊಂದೇ ಲೀಲೆಗಳು ಬೆಳಕಿಗೆ ಬರುತ್ತಿವೆ. ಜ್ಯೋತಿಷಿ ಕಮಲಾಕರ ಭಟ್, ಜಮೀನ್ದಾರ್ ಶರಣಬಸಪ್ಪ ಮಾತ್ರವಲ್ಲದೆ, ಜೆಸಿಬಿ ಪ್ರಕಾಶ್ ಜೊತೆಗೂ ಆಕೆಗೆ ಸಂಬಂಧವಿತ್ತು. ರೀಲ
Nick Jonas: ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೊಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸ
Sarvam AI, the Bengaluru based startup and its new products: ಭಾರತದ ಅತಿದೊಡ್ಡ ಎಐ ಸ್ಟಾರ್ಟಪ್ ಎನಿಸಿದ ಸರ್ವಮ್ ಎಐ ಇತ್ತೀಚೆಗೆ ಎರಡು ಹೊಸ ಮಾಡಲ್ಗಳನ್ನು ಪರಿಚಯಿಸಿದೆ. ಭಾರತೀಯ ಭಾಷೆಗಳಲ್ಲಿ ಅದು ರೂಪಿಸಿರುವ ಡಾಕ್ಯುಮೆಂಟೇಶನ್ ಮತ್ತು ಟೆಕ್ಸ್ಟ್ ಟು ಸ್ಪೀಚ್
ಮೋಕ್ಷಿತಾ ಪೈ ಅವರು ಸದ್ಯ ಸುದ್ದಿಯಲ್ಲಿರುವ ನಟಿ. ಅವರು ಕಲರ್ಸ್ ಕನ್ನಡದ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಯಾಗಿದ್ದರು. ಈಗ ಮೋಕ್ಷಿತಾ ಪೈ ಅವರು ಹೊಸ ಧಾರಾವಾಹಿಗೆ ನಾಯಕಿ ಆಗುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿ
Sonu Sood help to Rajpal Yadav: ಸೋನು ಸೂದ್, ತಮ್ಮದೇ ಚಿತ್ರರಂಗದ ಸಹನಟನಿಗೆ ಸಹಾಯ ಘೋಷಿಸಿದ್ದಾರೆ. ಇತ್ತೀಚೆಗಷ್ಟೆ ಜೈಲುಪಾಲಾದ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ತಾವು ಸಹಾಯ ಮಾಡುವುದಾಗಿ ಸೋನು ಸೂದ್ ಹೇಳಿದ್ದಾರೆ. ಮಾತ್ರವಲ್ಲ
ಅಫಜಲ್ಪುರ ಕಾಂಗ್ರೆಸ್ ನಾಯಕ ಮತಿನ್ ಅಹ್ಮದ್ ಪಟೇಲ್ ಅವರು ಕಲ್ಬುರ್ಗಿಯಲ್ಲಿ ಮದುವೆ ಸಮಾರಂಭವೊಂದರಲ್ಲಿ ದುರಂಧರ್ ಹಾಡಿಗೆ ಪಿಸ್ತೂಲ್ ಹಿಡಿದು ಹೆಜ್ಜೆ ಹಾಕಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಸಾರ್ವಜನಿಕವಾಗಿ ಶಸ್ತ್
ಎನ್ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊ
ತಮಿಳುನಾಡಿನ ಮಯೂರನಾಥಸ್ವಾಮಿ ದೇವಾಲಯವು ಪುರಾತನ ಶೈವ ಕ್ಷೇತ್ರವಾಗಿದೆ. ಇಲ್ಲಿ ಶಿವನು 'ಮಯೂರನಾಥ'ನಾಗಿ ನೆಲೆಸಿದ್ದಾನೆ. ಪಾರ್ವತಿ ದೇವಿಯು ನವಿಲಿನ ರೂಪದಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದ ಪೌರಾಣಿಕ ಕಥೆಯಿಂದ ಈ ದೇವಾಲ
ಕರ್ನಾಟಕ ರಾಜಧಾನಿ ಬೆಂಗಳೂರಿಗೂ ಇದೀಗ ಚಿರತೆ ಕಾಟ ಶುರುವಾಗಿದೆ. ನಗರದ ಅಂಜನಾಪುರ ಐದನೇ ಬ್ಲಾಕ್ನಲ್ಲಿ ಮನೆಯೊಂದರ ಗೇಟ್ ಒಳಗೆ ಚಿರತೆ ಬಂದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್
ಚಾಮರಾಜನಗರ ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸೆಲ್ ತುಂಡಾದ ಘಟನೆ ನಡೆದಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ನ ಆಕ್ಸೆಲ್ ಕಟ್ ಆಗಿದ್ದು, ದೊಡ್ಡ ದುರ
ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರ
ಬಿಗ್ ಬಾಸ್ ಮುಗಿದರೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ನಡುವಿನ ಕಿತ್ತಾಟ ಮುಂದುವರಿದಿದೆ. ಮನೆಯೊಳಗೆ ಆದ ಗಾಯಗಳ ಬಗ್ಗೆ ಅಶ್ವಿನಿ ಈಗ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ. ಇದಕ್ಕೆ ಚೈತ್ರಾ ತಿರುಗೇಟು ನೀಡಿದ್ದು, ನನಗೂ ನ
ಅಧಿಕಾರ ಹಂಚಿಕೆ ಚರ್ಚೆ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಬಿರುಸಾಗಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ಯಾವುದೇ ರಹಸ್ಯ ಮಾತುಕತೆ ನಡೆದಿಲ್ಲ, ಎಲ್ಲ ನಿರ್ಧ
US reduces tariffs on Bangladesh to 19pc: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಬಾಂಗ್ಲಾದೇಶ ಸಹಿ ಹಾಕಿದೆ. ಅಮೆರಿಕವು ಪ್ರತಿಸುಂಕವನ್ನು ಶೇ. 19ಕ್ಕೆ ಇಳಿಸಿದೆ. ಅಮೆರಿಕದ ಕಚ್ಛಾ ಸಾಮಗ್ರಿಗಳನ್ನು ಉಪಯೋಗಿಸಿ ತಯಾರಾದ ಬಟ್ಟೆಗಳಿಗೆ ಅಮೆರಿಕವು ಟ್ಯಾ
T20 World Cup 2026: ಒಮಾನ್ ವಿರುದ್ಧದ ಪಂದ್ಯದಲ್ಲಿ ಝಿಂಬಾಬ್ವೆ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 103 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ತಂಡ 13.3 ಓವರ್
Fahad Faasil movie: ಫಹಾದ್ ಫಾಸಿಲ್ ನಟಿಸಿದ್ದ ‘ಆವೇಶಂ’ ಸಿನಿಮಾ 2024ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿಸಿತು. ಸಿನಿಮಾದಲ್ಲಿ ಫಹಾದ್ ನಿರ್ವಹಿಸಿದ್ದ ರಂಗ ಪಾತ್ರವಂತೂ ಐಕಾನಿಕ್ ಆಗಿಬಿಟ್ಟಿದೆ. ಅಭಿಮಾನಿಗಳು ಆಗಿ
ತುಮಕೂರಿನ ಅಂತರಸನಹಳ್ಳಿ ಬಳಿಯ ಟಾಟಾ ಹಿಟಾಚಿ ಶೋರೂಂಗೆ ಬೀಗ ಹಾಕಿದ ಗ್ರಾಹಕ, ಟಾಟಾ ಕಂಪನಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವ್ಯಾಕೆ ಶೋರೂಂ ವಿರುದ್ಧ ಹಾಗೆ ನಡೆದುಕೊಂಡೆ, ಸಿಬ್ಬಂದಿಯ ಹೊರಗೆ ಕಳುಹಿಸಿ ಬೀಗ
ಜಾತ್ರೆಗೆ ಕರೆತರಲಾಗಿದ್ದ ಎರಡೂವರೆ ವರ್ಷದ ಮಗುವನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಅಪಹರಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಈ ಹಿನ್ನೆಲೆ ಶಿರಾ ಪೊಲೀಸರು ಕೂಡಲೇ ವಿಶೇಷ ತಂಡ ರಚಿಸಿ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ
ನಟ ಅಕ್ಷಯ್ ಖನ್ನಾ ತಮ್ಮ ವೃತ್ತಿಜೀವನದ ಯಶಸ್ಸು ಮತ್ತು ಮುಂಬರುವ ಚಿತ್ರಗಳಿಂದ ಸುದ್ದಿಯಲ್ಲಿದ್ದಾರೆ. ಇದೇ ವೇಳೆ, ಕಂಗನಾ ರಣಾವತ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, 'ಕಾಫಿ ವಿತ್ ಕರಣ್' ಕಾರ್ಯಕ್ರಮದಲ್ಲಿ ಅವರು ಅಕ್ಷಯ್
Bullion Market 2026 February 10th: 2-3 ದಿನದಲ್ಲಿ 600 ರೂನಷ್ಟು ಏರಿದ್ದ ಚಿನ್ನದ ಬೆಲೆ ಮಂಗಳವಾರ 85 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,560 ರೂ ಇದ್ದದ್ದು 14,475 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,791 ರೂ ಆಗಿದೆ. ಬೆಳ್ಳ
ಕರ್ನಾಟಕದಲ್ಲಿ ಎನ್ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳಿಂದ ರಾಜಕೀಯ ಗೊಂದಲ ಉಂಟಾಗಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪ
ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಯುವತಿ ಹಠಾತ್ ಕಣ್ಮರೆಯಾಗಿದ್ದಾರೆ. ಆದರೆ ಅದಕ್ಕಿಂತ ಅಚ್ಚರಿಗೊಳಿಸುವ ವಿಚಾರವೆಂದರೆ ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದೆ. ಆಕೆಯ ಕುಟುಂಬವು ಆಕೆಯ ಹಾಸಿಗೆಯ ಮೇಲೆ ಬಟ್
T20 World Cup 2026: ಟಿ20 ವಿಶ್ವಕಪ್ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಯುಎಸ್ಎ ತಂಡವನ್ನು ಎದುರಿಸಲಿದೆ. ಈ ಪಂದ್ಯದ ಬಳಿಕ, ಅಂದರೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ವಿರುದ್ಧದ
ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸಹಾಯ ಮಾಡುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನ
ಜ್ಯೋತಿಷ್ಯದಲ್ಲಿ ಚಂದ್ರನ ಮಹತ್ವ ಅಪಾರ. ಜಾತಕದಲ್ಲಿ ಚಂದ್ರನ ಸ್ಥಾನ ದುರ್ಬಲವಾಗಿದ್ದರೆ, ಅದು ಮಾನಸಿಕ ಗೊಂದಲ, ಆತಂಕ, ನಿದ್ರಾಹೀನತೆಗೆ ಕಾರಣವಾಗುತ್ತದೆ. ಇದಕ್ಕೆ ಮುತ್ತು ಧರಿಸುವುದು ಪರಿಣಾಮಕಾರಿ ಪರಿಹಾರ. ಇದು ಮನಸ್ಸಿಗೆ ಶ
ವಿಜಯಪುರದಲ್ಲಿ ಯುವತಿಯೊಬ್ಬಳು ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿಯಾದ ಘಟನೆ ನಡೆದಿದ್ದು, ಆಕೆಗಾಗಿ ಪೋಷಕರು ಪೊಲೀಸ್ ಠಾಣೆಯ ಮುಂದೆಯೆ ಕುಳಿತು ಗೋಳಿಟ್ಟಿದ್ದಾರೆ. ತಂದೆ ತಾಯಿ ಮಗಳ ಮುಂದೆ ಗೋಳಾಡಿ ಕರೆದರೂ ಕರಗದ ಯುವ
ಲೋಕಸಭೆಯಲ್ಲಿ ಸರ್ಕಾರ-ಪ್ರತಿಪಕ್ಷಗಳ ಬಿಕ್ಕಟ್ಟು ಮುಂದುವರೆದಿದೆ. ಫೆಬ್ರವರಿ 4ರಂದು ಪ್ರಧಾನಿ ಮೋದಿ ಭಾಷಣದ ವೇಳೆ ವಿರೋಧ ಪಕ್ಷದ ಸಂಸದರು ತೋರಿದ ಅಶಿಸ್ತು, ಗದ್ದಲ ಮತ್ತು ಸದನದ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳ
Ajith Kumar: ನಟ ಅಜಿತ್ ಕುಮಾರ್ ನಟನೆಗಿಂತ ಕಾರ್ ರೇಸಿಂಗ್ಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಇತ್ತೀಚೆಗೆ ಅಬುಧಾಬಿಯಲ್ಲಿ ಅಭಿಮಾನಿಗಳ ಮೇಲೆ ಸಿಟ್ಟಾಗಿ ಇದು ಥಿಯೇಟರ್ ಅಲ್ಲ, ಸರಿಯಾಗಿ ವರ್ತಿಸಿ ಎಂದು ಹೇಳಿದ್ದು ವೈರಲ್ ಆಗಿದೆ. ಅವರ
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಡೀ ರಾಜ್ಯದಲ್ಲೇ ಅತಿಹೆಚ್ಚು ಭದ್ರತೆ ಇರುವ ಸ್ಥಳದಲ್ಲೇ ಕಳ್ಳತನದ ಕೃತ್ಯ ನಡೆದಿರುವುದು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ. ಅಲ್ಲದ
Mohammed Shami: ಹೊಡಿಬಡಿ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದ ಶಮಿ 33 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 53 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಬೆಂಗಾಲ್ ತಂಡವು ಮೊದಲ ಇನಿಂಗ್ಸ್ನಲ್ಲಿ ಬರೋಬ್ಬರಿ 629 ರನ್ ಕಲ
ಲಲ್ಲು ಸಿಂಗ್ ಎಂಬುವವರಿಗೆ ಅಸ್ತಮಾ ಜೋರಾಗಿತ್ತು, ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ರಾತ್ರಿ ಡ್ಯೂಟಿಯಲ್ಲಿದ್ದ ವೈದ್ಯ ಕುಡಿದ ಮತ್ತಿನಲ್ಲಿದ್ದರು, ರೋಗಿಯನ್ನು ಅಡ್ಮಿಟ್ ಮಾಡಬೇಕೆಂದು ಹೇಳಿ, ಒಂದ
ಪಾರಿಜಾತ ಗಿಡವನ್ನು ಮನೆಯ ಹತ್ತಿರ ಬೆಳೆಸುವುದರ ಬಗ್ಗೆ ಅನೇಕರಿಗೆ ಪ್ರಶ್ನೆಗಳಿವೆ. ಈ ದೈವಿಕ ವೃಕ್ಷವು ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಹಲವು ಪ್ರಯೋಜನಗಳನ್ನು ನೀಡುತ್ತದೆ. ವಾಸ್ತು ಪ್ರಕಾರ ಉತ್ತರ-ಈಶಾನ್ಯ ಅಥವಾ
ಚಿಕ್ಕಬಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಬೊಲೆರೋಗೆ ಕಂಟೇನರ್ ಲಾರಿ ಗುದ್ದಿ ಅದರ ಮೇಲೆ ಉರುಳಿಬಿದ್ದ ಪರಿಣಾಮ ಬೊಲೆರೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಬೊಲೆರೋ ಜೀಪ್ ಸಂಪೂರ್ಣ ನುಜ್ಜ
ಸಾವಿರ ರೂಪಾಯಿ ಪಡೆದು ಪತ್ನಿಯನ್ನು ತನ್ನ ಸ್ನೇಹಿತರ ಬಳಿ ಕಳುಹಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತಿಯ ಸ್ನೇಹಿತರಿಬ್ಬರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ವ್ಯಕ್ತಿಯೊಬ್ಬ ತನ್ನ ಹೆಂಡತ
ತುಮಕೂರು, ಫೆಬ್ರವರಿ 10: ಹಿಟಾಚಿ ಖರೀದಿ ಮಾಡಿದ ಕೆಲವೇ ತಿಂಗಳಲ್ಲಿ ಯಂತ್ರದಲ್ಲಿ ತಾಂತ್ರಿಕ ದೋಷ ಉಂಟಾಗಿದೆ ಎಂದು ಆರೋಪಿಸಿ ಆಕ್ರೋಶಗೊಂಡ ಗ್ರಾಹಕನೊಬ್ಬ ಶೋರೂಂಗೆ ಬೀಗ ಹಾಕಿದ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳಿ ಬಳಿಯ ಟಾಟ
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಸಾಕಷ್ಟು ಕಿರಿಕ್ ಆಗಿತ್ತು. ಈ ಕಿರಿಕ್ಗಳು ಮನೆಯಿಂದ ಹೊರ ಬಂದ ಬಳಿಕವೂ ಮುಂದುವರಿದವು. ಗಿಲ್ಲಿ ಹಾಗೂ ಅಶ್ವಿನಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈಗ
ರಿಷಬ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ ಒಂಭತ್ತು ವರ್ಷ. ಆಗತಾನೇ ಕಿರಿಕ್ ಪಾರ್ಟಿ ಹಿಟ್ ಆದ ಸಂದರ್ಭದಲ್ಲಿ ರಿಬಷ್ ಶೆಟ್ಟಿಯನ್ನು ಪ್ರಗತಿ ವರಿಸಿದ್ದರು. ನಂತರ ಇವರ ಮಧ್ಯೆ ಇರೋ ಬಾಂಧವ್ಯ ಮತ್ತಷ್ಟು ಬಿಗಿ ಆಯಿತು.
ನಂಜನಗೂಡಿನ ಗೋಳೂರು ಗ್ರಾಮ ದೇವತೆ ಜಾತ್ರೆ ಇಂದಿನಿಂದ ಮೂರು ದಿನ ನಡೆಯಲಿದ್ದು, ಈ ಬಾರಿ ವಿಶೇಷ ನಿಯಮ ಮಾಡಲಾಗಿದೆ. ಗ್ರಾಮ ದೇವತೆ ಜಾತ್ರೆಯ ಹಾಗೂ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿ
RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್ಸಿಬಿ ಫ್
ಜಾರ್ಜಿಯಾದ ಗೈನೆಸ್ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಒಂದೇ ಎಂಜಿನ
ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ
‘ಪುಷ್ಪ 2’ ನಂತರ ಅಲ್ಲು ಅರ್ಜುನ್ ಭರ್ಜರಿ ಯಶಸ್ಸು ಕಂಡಿದ್ದು, ಭಾರತದ ಗಡಿ ದಾಟಿ ಜಪಾನ್ನಲ್ಲೂ ಸದ್ದು ಮಾಡಿದ್ದಾರೆ. ಇವರು ಇದೀಗ ತೆಲುಗು ನಿರ್ದೇಶಕರಿಗಿಂತ ಹೊರತಾಗಿ ತಮಿಳು ನಿರ್ದೇಶಕ ಅಟ್ಲಿ ಜೊತೆ ಕೆಲಸ ಮಾಡುತ್ತಿದ್ದಾರೆ. ಅ
India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಫೆಬ್ರವರಿ 15 ಕ್ಕೆ ನಿಗದಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂ ನಲ್ಲಿ ಜರುಗಲಿರುವ ಈ ಪಂದ್ಯದಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದ
Karnataka Weather: ಹಲವು ದಿನಗಳಿಂದ ರಾಜ್ಯದಲ್ಲಿ ಮನೆಮಾಡಿರುವ ಶುಷ್ಕ ವಾತಾವರಣ ಇಂದೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮಕ್ಕಳಿಂದ ವೃದ್
ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಓಗಿ ಆಯತಪ್ಪಿ ಛಾವಣಿಯಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಪಪ್ಸರಾ ಗ್ರಾಮದ ನಿವಾಸಿ ಮುನ್ನಾ ಎಂಬುವವರು ತಮ್ಮ ಮನೆಯ ಛಾ
ಅಮಿತಾಭ್ ಬಚ್ಚನ್ ಅವರ ಮನೆಯ ಹೊರಗೆ ಕಂಡ ವೈರಲ್ ವಿಡಿಯೋ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. 83ರ ಹಿರಿಯ ನಟ ಕೈಯಲ್ಲಿ 'ನನ್ನ ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ' ಎಂಬ ಪೋಸ್ಟರ್ ಹಿಡಿದುಕೊಂಡಿದ್ದು ಅಚ್ಚರಿಗೆ
ಕೊರೊನಾ ಸಾಂಕ್ರಾಮಿಕದ ಬಳಿಕ ಯುವಕರ ವರ್ತನೆ, ಅಡಿಕ್ಷನ್ಗಳು ಬದಲಾಗಿ ಹೋಗಿವೆ. ಮನೆಯವರನ್ನಾದರೂ ಮರೆಯಬಹುದು, ಆದರೆ ಮೊಬೈಲ್ ಮರೆಯಲಾಗದು ಎಂಬಂತಾಗಿದೆ ಯುವ ಜನಾಂಗದ ಸದ್ಯದ ಪರಿಸ್ಥಿತಿ. ಮೊಬೈಲ್ ಗೀಳಿನಂತೆಯೇ, ದೀಢೀರ್ ಶ್ರೀಮಂ
ವಿಜಯ್ ರಾಘವೇಂದ್ರ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ಚಿತ್ರ ಫೆಬ್ರವರಿ 20ರಂದು ತೆರೆಗೆ ಬರಲಿದೆ. 2021ರ 'ಸೀತಾರಾಮ್ ಬಿಣೋಯ್ ಕೇಸ್ ನಂಬರ್ 18' ಚಿತ್ರದ ಸೀಕ್ವೆಲ್ ಇದಾಗಿದ್ದು, ವಿಜಯ್ ರಾಘವೇಂದ್ರ ಪೊಲೀ

25 C