SENSEX
NIFTY
GOLD
USD/INR

Weather

25    C
... ...View News by News Source
ಕಣ್ಣುಗಳಿಂದ ಆಗಾಗ ನೀರು ಬರುವುದು ಕೆಲವು ರೋಗದ ಮುನ್ಸೂಚನೆಯಾಗಿರಬಹುದು ಎಚ್ಚರ!

ಅನೇಕರಿಗೆ ಪದೇ ಪದೇ ಕಣ್ಣುಗಳಲ್ಲಿ ನೀರು ಬರುವಂತಹ ಸಮಸ್ಯೆ ಇರುತ್ತದೆ. ಆದರೆ ಇದನ್ನು ಹಗುರವಾಗಿ ಪರಿಗಣಿಸಬಾರದು ಅಥವಾ ನಿರ್ಲಕ್ಷಿಸಬಾರದು, ಏಕೆಂದರೆ ಇದು ಹಲವಾರು ಕಾಯಿಲೆಗಳ ಸಂಕೇತವಾಗಿರಬಹುದು. ಹಾಗಾಗಿ ಸರಿಯಾದ ಸಮಯಕ್ಕೆ ಈ

24 Jan 2026 2:30 pm
ತ್ರಿ ಸೆಂಚುರಿ…ಸರ್ಫರಾಝ್ ಖಾನ್ ವಿಶ್ವ ದಾಖಲೆ

Sarfaraz Khan World Record: ದೇಶೀಯ ಅಂಗಳದಲ್ಲಿ ಸರ್ಫರಾಝ್ ಖಾನ್ ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ರಣಜಿ ಟೂರ್ನಿಯಲ್ಲಿ ದ್ವಿಶತಕ ಬಾರಿಸಿದ್ದಾರೆ. ಈ ಡಬಲ್ ಸೆಂಚುರಿಯೊಂದಿಗೆ ಸರ್ಫರಾಝ್ ಖಾನ್ ವಿಶೇಷ ವಿಶ್ವ ದಾಖಲೆ ನಿರ್ಮಿ

24 Jan 2026 2:08 pm
India Test Squad: ಭಾರತ ಟೆಸ್ಟ್ ತಂಡ ಪ್ರಕಟ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಸರಣಿ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಟಿ20 ಸಿರೀಸ್ ಜರುಗಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಹಾಗೆಯೇ

24 Jan 2026 1:53 pm
ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 350ಕ್ಕೆ ಹೆಚ್ಚಿಸುವ ಗುರಿ: ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣದ ಭರವಸೆ

ಭಾರತವು ಪ್ರಸ್ತುತ ವಿಶ್ವದ ಮೂರನೇ ಅತಿದೊಡ್ಡ ವಿಮಾನಯಾನ ಮಾರುಕಟ್ಟೆಯಾಗಿ, 2047ರ ವೇಳೆಗೆ 350 ವಿಮಾನ ನಿಲ್ದಾಣಗಳನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿ ಹೊಂದಿದೆ. ಸಣ್ಣ ನಗರಗಳ ಸಂಪರ್ಕ, ಆರ್ಥಿಕ ಚಟುವಟಿಕೆಗಳ ಕೇಂದ್ರಗಳ ಅಭಿವೃದ್

24 Jan 2026 1:37 pm
ಇಂದಿನಿಂದ ಮೂರು ದಿನ ಕಲರ್ಸ್​​​ನಲ್ಲಿ’ಅನುಬಂಧ ಅವಾರ್ಡ್ಸ್‌’; ಕಿರುತೆರೆ ವೀಕ್ಷಕರಿಗೆ ಹಬ್ಬ

Anubandha Awards 2025: ಬಿಗ್ ಬಾಸ್ ನಂತರ ಕಲರ್ಸ್ ಕನ್ನಡ ವೀಕ್ಷಕರಿಗೆ ಸಿಹಿ ಸುದ್ದಿ. ಜನವರಿ 24-26ರಂದು ಸಂಜೆ 7ಕ್ಕೆ 12ನೇ ವರ್ಷದ 'ಅನುಬಂಧ ಅವಾರ್ಡ್ಸ್' ಪ್ರಸಾರವಾಗಲಿದೆ. ಕಿರುತೆರೆ-ಹಿರಿತೆರೆ ದಿಗ್ಗಜರು, ವಿಶೇಷ ಗೌರವಗಳು, 37 ಪ್ರಶಸ್ತಿಗಳು, 15ಕ್

24 Jan 2026 1:31 pm
ನಾನ್‌ವೆಜ್, ಅದ್ರಲ್ಲೂ ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಕೋಳಿ ಮಾಂಸದ ಬೆಲೆ ಭಾರೀ ಏರಿಕೆ

Chicken Prices in Bangalore: ಕೋಳಿ ಮಾಂಸದ ಬೆಲೆ ಏಕಾಏಕಿ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ನಗರಗಳಲ್ಲಿ ಕೆಜಿಗೆ 350 ರೂ ದಾಟಿದೆ. ಉತ್ಪಾದನೆ ಕುಸಿತ, ತಮಿಳುನಾಡು–ಆಂಧ್ರದ ಕೋಳಿ ಸಾಕಾಣೆದಾರರ ಪ್ರತಿಭಟನೆಯ ಕಾರಣ ಬೆಲೆ ಹೆಚ

24 Jan 2026 1:14 pm
‘45 ಟೈಟಲ್ ಕೊಟ್ಟಿದ್ದು ನಾನು, ಸೌಜನ್ಯಕ್ಕೂ ನನ್ನ ಹೆಸರು ಹೇಳಿಲ್ಲ’; ನಟನ ಬೇಸರ

ಅರ್ಜುನ್ ಜನ್ಯ ನಿರ್ದೇಶನದ '45' ಸಿನಿಮಾ ಶೀರ್ಷಿಕೆ ಕುರಿತು ನಟ ಮಿತ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಟೈಟಲ್ ತಮಗೆ ಸೇರಿತ್ತು ಎಂದು ಹೇಳಿರುವ ಮಿತ್ರ, ನಿರ್ಮಾಪಕರಿಗೆ ಅದನ್ನು ನೀಡಿದರೂ, ಚಿತ್ರತಂಡದಿಂದ ಯಾವುದೇ ಕೃತಜ್ಞತೆ

24 Jan 2026 12:51 pm
ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು!

ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸ

24 Jan 2026 12:43 pm
ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ!

ಇಂದು (ಜನವರಿ 24) ಬೆಳಗ್ಗೆ ಬೆಂಗಳೂರಿನ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಪಂದಿಸಿದ ಪೊಲೀಸರು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವ

24 Jan 2026 12:31 pm
ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ

ಈಶಾನ್ಯ ದೆಹಲಿಯ ಮೌಜ್‌ಪುರ ಕೆಫೆಯಲ್ಲಿ 24 ವರ್ಷದ ಫೈಜಾನ್ ಹತ್ಯೆಯ ಪ್ರಕರಣದಲ್ಲಿ, ಆರೋಪಿ ವೈಯಕ್ತಿಕ ದ್ವೇಷಕ್ಕಾಗಿ ಕೊಲೆ ಮಾಡಿರುವುದಾಗಿ ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ನಾಲ್ಕು ತಿಂಗಳ ಹಿಂದಿನ

24 Jan 2026 12:24 pm
Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಆಮೆ ಉಂಗುರವು ಸಂಪತ್ತು, ಅದೃಷ್ಟ ತರುವ ಮಂಗಳಕರ ಸಂಕೇತ. ವಿಷ್ಣುವಿನ ಕೂರ್ಮಾವತಾರದಿಂದಾಗಿ ಇದನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಧರಿಸಲು ನಿರ್ದಿಷ್ಟ ನಿಯಮಗಳಿವೆ. ಬೆಳ್ಳಿ ಉಂಗುರ ಸೂಕ್ತ. ಮೇಷ, ಕನ್ಯಾ, ವೃಶ್ಚಿಕ, ಮ

24 Jan 2026 12:22 pm
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಹಳೆಯ ಮನೆ ಮತ್ತು ತೋಟದ ಮನೆಗಳ ಗೋಡೆಗಳಲ್ಲಿ ಚಾಲುಕ್ಯ ಹಾಗೂ ರಾಷ್ಟ್ರಕೂಟರ ಕಾಲದ ಅನೇಕ ಪ್ರಾಚೀನ ಶಿಲೆಗಳು ಪತ್ತೆಯಾಗಿವೆ. ಸರಸ್ವತಿ/ಲಕ್ಷ್ಮಿ ಮೂರ್ತ

24 Jan 2026 12:06 pm
‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ

ಸಿದ್ದರಾಮಯ್ಯ ಅವರು ಸದಾ ಕೆಳ ಹಂತದ ಜನರ ಬೆಂಬಲಕ್ಕಾಗಿ ಶ್ರಮಿಸುತ್ತಾ ಬರುತ್ತಿದ್ದಾರೆ. ಈಗ ಅವರು ದುನಿಯಾ ವಿಜಯ್ ಅವರ ‘ಲ್ಯಾಂಡ್​ಲಾರ್ಡ್’ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ. ಈ ಚಿತ್ರವನ್ನು ನೋಡೋದಾಗಿ ಅವರು ಹೇಳಿದ್ದಾರೆ. ಆ

24 Jan 2026 12:05 pm
ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್​ ಪಿಕಳೆ ಕೇಸ್​ನಲ್ಲಿ ಇಬ್ಬರು ಅಂದರ್

ಕಾರವಾರದ ಪ್ರಮುಖ ವೈದ್ಯಕೀಯ ಕುಟುಂಬದ ರಾಜೀವ್ ಪಿಕಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅವಧಿ ಮೀರಿದ ಮಾತ್ರೆ ನೀಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಅವರ ತೇಜೋವಧೆ ಮ

24 Jan 2026 11:46 am
ಇದು ಟೀಮ್ ಇಂಡಿಯಾ, ಟಿ20 ವಿಶ್ವಕಪ್​ಗೂ ಮುನ್ನ ಇತರೆ ತಂಡಗಳಿಗೆ ಎಚ್ಚರಿಕೆ!

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿ

24 Jan 2026 11:33 am
ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ದುರಂತದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನ ಗಾಯ

24 Jan 2026 11:29 am
ಗುಂಡಿನ ದಾಳಿ ಪ್ರಕರಣ; ಬಾಲಿವುಡ್ ಹೀರೋ ಬಂಧನ

ಓಶಿವಾರಾ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕೆಆರ್‌ಕೆ (ಕಮಲ್ ರಶೀದ್ ಖಾನ್) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ತಡರಾತ್ರಿ ಬಂಧಿತರಾದ ಕೆಆರ್‌ಕೆ, ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾ

24 Jan 2026 11:19 am
ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಜೀವ್ ಗೌಡಗೆ ಕರ್ನಾಟಕ ಹೈಕೋರ್ಟ್ ತಪರಾಕಿ ಹಾಕಿದರೂ ಇನ್ನೂ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿರುವ ಶಂಕೆ ವ್ಯಕ್ತವಾ

24 Jan 2026 11:17 am
Namma Metro: ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್?

ಬೆಂಗಳೂರು ಮೆಟ್ರೋದ ಆರೆಂಜ್ ಲೈನ್ ಯೋಜನೆಯಡಿ ಜೆಪಿ ನಗರದ ಡಾಲರ್ಸ್ ಕಾಲೋನಿ ಫ್ಲೈಓವರ್ ತೆರವಿಗೆ BMRCL ಟೆಂಡರ್ ಕರೆದಿದೆ. 25 ಕೋಟಿ ವೆಚ್ಚದ ಈ ಫ್ಲೈಓವರ್ ತೆರವು, ಆರೆಂಜ್ ಲೈನ್ ಮೆಟ್ರೋ ನಿರ್ಮಾಣಕ್ಕೆ ದಾರಿ ಮಾಡಿಕೊಡಲಿದೆ. ಆದರೆ, ಈ

24 Jan 2026 10:41 am
ಅಂದುಕೊಂಡಿದ್ದಕ್ಕಿಂತ ಡಬಲ್ ಸಂಪಾದಿಸಿದ ಗಿಲ್ಲಿ ನಟ

Bigg Boss Kannada Winner Gilli Nata: ಬಿಗ್ ಬಾಸ್ ಶೋ ಗಿಲ್ಲಿ ಅವರ ಬದುಕನ್ನೇ ಬದಲಾಯಿಸಿತು. ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅಭಿಮಾನಿಗಳ ಪ್ರೀತಿಯಿಂದ ಜನಸಾಗರವೇ ಸೇರಿತ್ತು. ಈ ಅಗಾಧ ಜನಪ್ರಿಯತೆ ಅವರಿಗೆ ಅನಿರೀಕ್ಷಿತವಾಗಿದ್ದು, ಬಿಗ್ ಬಾಸ್ ನಂ

24 Jan 2026 10:41 am
Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ

ನಾಗಾಂಶವು ಜ್ಯೋತಿಷ್ಯದ ಪ್ರಮುಖ ಪರಿಕಲ್ಪನೆಯಾಗಿದ್ದು, ರಾಹು-ಕೇತುಗಳ ನಕ್ಷತ್ರ ಸ್ಥಿತಿಯಿಂದ ಉಂಟಾಗುವ ಕರ್ಮಬಂಧ ಮತ್ತು ಸರ್ಪದೋಷವನ್ನು ಸೂಚಿಸುತ್ತದೆ. ಇದು ಜೀವನದಲ್ಲಿ ಭಯ, ಮದುವೆ ವಿಳಂಬ, ಹಾಗೂ ಸಂಬಂಧ ಸಮಸ್ಯೆಗಳನ್ನು ತರಬ

24 Jan 2026 10:33 am
‘ಟ್ರಾಫಿಕ್​​​ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ

ಬೆಂಗಳೂರು ಅತಿಯಾದ ಟ್ರಾಫಿಕ್, ಮಾಲಿನ್ಯದಿಂದ ಹೈರಾಣಾಗಿದೆ. ಇಲ್ಲಿನ ಜೀವನದ ಗುಣಮಟ್ಟ ಹದಗೆಡುತ್ತಿರುವುದರಿಂದ ಅನೇಕರು ನಗರ ತೊರೆಯುವ ಆಲೋಚನೆಯಲ್ಲಿದ್ದಾರೆ. 41 ವರ್ಷದ ಉದ್ಯಮಿಯೊಬ್ಬರು ಟ್ರಾಫಿಕ್, ಧೂಳಿನಿಂದ ಬೇಸತ್ತು ಕುಟು

24 Jan 2026 10:30 am
National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು?

ಸಮಾಜದಲ್ಲಿ ಇಂದಿಗೂ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಮನೆಯ ನಂದಾದೀಪ ಅಂತಾನೇ ಕರೆಸಿಕೊಳ್ಳುವ ಹೆಣ್ಣು ಮಕ್ಕಳ ರಕ್ಷಣೆ, ಸುರಕ್ಷತೆಗಾಗಿ ಹಾಗೂ ಲಿಂಗ ತಾರತಮ್ಯವನ್ನು ಹೋಗಲಾಡಿಸಲ

24 Jan 2026 10:13 am
ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು?

ಬಳ್ಳಾರಿಯ ಜನಾರ್ದನ ರೆಡ್ಡಿ ಅವರ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. 6 ಅಪ್ರಾಪ್ತರು ಸೇರಿದಂತೆ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೀಲ್ಸ್ ಮಾಡಲು ಹೋಗಿ ಅಜಾಗರೂಕತೆಯಿಂದ

24 Jan 2026 10:06 am
Kumar Shashti: ಜ. 24 ಕುಮಾರ ಷಷ್ಠಿ; ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು

ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕ

24 Jan 2026 10:04 am
ತವರಿನಲ್ಲಿ ‘ಶತಕ’ಪೂರೈಸಿದ ಟೀಮ್ ಇಂಡಿಯಾ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿ

24 Jan 2026 9:54 am
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಪ್ರವೀಣ್ ಎಂಬ ಭಕ್ತನ ದುರಂತ ಸಾವಿನ ನಂತರ ಡ್ರೋನ್ ಮತ್ತು ಬೋನುಗಳ ಮೂಲಕ ಕಾರ್ಯಾಚರಣೆ ನಡೆಸಲ

24 Jan 2026 9:29 am
ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ?

ಕರ್ನಾಟಕ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ, ಎಂಜಿನಿಯರ್‌ಗಳಿಗೆ ಜವಾಬ್ದಾರಿ ವಹಿಸಲು ನಿರ್ಧರಿಸಿದೆ. ಮೈಸೂರು ಸ

24 Jan 2026 9:13 am
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್

‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈ ಚಿತ್ರ ನೋಡಿ ಅನೇಕರು ತಮ್ಮ ವಿಮರ್ಶೆ ತಿಳಿಸಿದ್ದರು. ಈಗ ಅವರ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾ

24 Jan 2026 9:08 am
ನಾನು ಕೇಳಿಕೊಂಡಿದ್ದು ಒಂದೇ ಪ್ರಶ್ನೆ: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು?

India vs New Zealand: ನ್ಯೂಝಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ವಿಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 208 ರನ್​ಗಳಿಸಿದರೆ, ಟೀಮ್ ಇಂಡಿಯಾ ಈ ಗುರಿಯನ್ನು 15.2 ಓವರ್​​ಗಳಲ್ಲಿ ಚ

24 Jan 2026 8:54 am
Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ!

ಬೆಂಗಳೂರಿನ ವಾಯು ಗುಣಮಟ್ಟವೇ ಕಳಪೆ ಮಟ್ಟಕ್ಕೆ ತಲುಪಿದ್ದರೆ, ಇದನ್ನೂ ಮೀರಿಸಿ ಇಂದು ಬಳ್ಳಾರಿಯು ಅನಾರೋಗ್ಯಕರ AQI ಹೊಂದಿದೆ. ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬಳ್ಳಾರಿಯ ಗಾಳಿಯ ಕ್ವಾಲಿಟಿ, ಇಂದೂ ಮತ್ತೊಮ್ಮೆ ಅದ

24 Jan 2026 8:23 am
‘ರಾಜಾಸಾಬ್’ ಚಿತ್ರದಿಂದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು?

ಪ್ರಭಾಸ್ ಅವರ 'ದಿ ರಾಜಾ ಸಾಬ್' ಚಿತ್ರವು ಬೃಹತ್ ಬಜೆಟ್ ಹೊರತಾಗಿಯೂ ಬಾಕ್ಸ್ ಆಫೀಸ್‌ನಲ್ಲಿ ಭಾರೀ ವಿಫಲವಾಗಿದೆ. ಸುಮಾರು 400 ಕೋಟಿ ರೂ. ಬಜೆಟ್‌ನ ಈ ಚಿತ್ರ ನಿರ್ಮಾಪಕರಿಗೆ ಶೇ. 64ಕ್ಕೂ ಹೆಚ್ಚು ನಷ್ಟ ತಂದಿದೆ. ಕಥೆಯ ಶಕ್ತಿಯಿಲ್ಲದೆ ಸ

24 Jan 2026 8:10 am
ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿ

24 Jan 2026 8:05 am
ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ

ಹುಬ್ಬಳ್ಳಿಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ನಿರ್ಮಿತ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಈಗ ರಾಜಕೀಯ ವಿವಾದಕ್ಕೆ ಗ್ರಾಸವಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಹಂಚಿಕೆಯಾದ, ಸ್ಲಂ ಬೋರ್ಡ್ ನಿರ್ಮಿಸಿರುವ

24 Jan 2026 7:57 am
16 ವಿಭಾಗದಲ್ಲಿ ನಾಮನಿರ್ದೇಶನಗೊಂಡ ಹಾರರ್ ಚಿತ್ರ; 3 ಸಾವಿರ ಕೋಟಿ ಕಲೆಕ್ಷನ್

ಹಾಲಿವುಡ್‌ನ ಹಾರರ್ ಚಿತ್ರ 'ಸಿನ್ನರ್ಸ್' 98ನೇ ಅಕಾಡೆಮಿ ಪ್ರಶಸ್ತಿಗಳಿಗೆ 16 ನಾಮನಿರ್ದೇಶನಗಳನ್ನು ಪಡೆದು ಹೊಸ ಇತಿಹಾಸ ಬರೆದಿದೆ. 3255 ಕೋಟಿ ರೂ. ಬಾಕ್ಸ್ ಆಫೀಸ್ ಗಳಿಕೆ ಕಂಡ ಈ ಸಿನಿಮಾ, ಅತಿ ಹೆಚ್ಚು ಆಸ್ಕರ್ ನಾಮನಿರ್ದೇಶನಗಳ ದಾಖಲ

24 Jan 2026 7:55 am
ಗಿಲ್ಲಿ ಬಳಿಯೇ ಉಳೀತಾ ಚಿನ್ನದ ಚೈನ್, ಉಂಗುರ? ವಿವರಿಸಿದ ನಟ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ, ಶರವಣರ ಚಿನ್ನದ ಅಂಗಡಿ ಉದ್ಘಾಟನೆಗೆ ತೆರಳಿದ್ದರು. ಈ ವೇಳೆ ಅವರಿಗೆ ಚಿನ್ನದ ಸರ, ಉಂಗುರಗಳನ್ನು ತೊಡಿಸಲಾಗಿತ್ತು. ಇಷ್ಟು ಚಿನ್ನ ನೋಡಿ ಅದು ತಮಗೇ ಎಂದು ಗಿಲ್ಲಿ ಭಾವಿಸಿದ್ದರು. ಆದರೆ, ನಂತರ

24 Jan 2026 7:35 am
ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

India vs New Zealand 2nd T20: ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್​ಗಳಲ್ಲಿ 208 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 15.2 ಓವರ್​ಗಳ

24 Jan 2026 7:32 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ

Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದೂ ಅದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳ

24 Jan 2026 7:29 am
ಐಎಂಡಿಬಿಯಲ್ಲಿ 7.1 ರೇಟಿಂಗ್; ಈ ಗೋಲ್ಡ್ ಸ್ಮಗ್ಲಿಂಗ್ ವೆಬ್ ಸೀರಿಸ್​​ನ ಮಿಸ್ ಮಾಡಬೇಡಿ

ಇಮ್ರಾನ್ ಹಶ್ಮಿ ನಟನೆಯ 'ಟಾಸ್ಕ್​​ರೀ: ದಿ ಸ್ಮಗ್ಲರ್ಸ್ ವೆಬ್' ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ರನ್ಯಾ ರಾವ್ ಪ್ರಕರಣದಂತಹ ಘಟನೆಗಳ ಹಿನ್ನೆಲೆಯಲ್ಲಿ ಚಿನ್ನ ಕಳ್ಳಸಾಗಣೆ ಕುರಿತು ಬೆಳಕು ಚೆಲ್ಲುವ ಈ ವೆಬ್ ಸರಣಿ, ಪ್ರ

24 Jan 2026 7:07 am
SSLC ಟಾಪರ್​ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ

ಎಸ್​​ಎಸ್​​ಎಲ್​​ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿ ಜಿಲ್ಲಾ ಮಟ್ಟದಲ್ಲಿ ಟಾಪರ್​ಗಳಾಗಿ ಹೊರಹೊಮ್ಮಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ನೀಡುವ ಯೋಜನೆಯಲ್ಲಿ ಸರ್ಕಾರ ತುಸು ಮಾರ್ಪಾಡು ಮಾಡಿದೆ. ಇನ್ನು ಮುಂದೆ ಲ್ಯಾಪ್​

24 Jan 2026 7:04 am
Horoscope Today 24 January: ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ!

ಮೇಷ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿರುತ್ತದೆ. ಆದಾಯದಲ್ಲಿ ಏರಿಕೆ, ವ್ಯಾಪಾರದಲ್ಲಿ ಲಾಭ, ಅದೃಷ್ಟ ಪ್ರಾಪ್ತಿ, ಹೊಸ ವಾಹನ ಯೋಗ ಮತ್ತು ಹಣದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ತೃಪ್ತಿ ದೊರೆಯ

24 Jan 2026 7:01 am
ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಬಳ್ಳಾರಿಯಲ್ಲಿ ಬ್ಯಾನರ್‌ ಗಲಾಟೆಯಿಂದ ಹೊತ್ತಿಕೊಂಡಿದ್ದ ರಾಜಕೀಯ ಬೆಂಕಿ ಈಗ ಶಾಸಕ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್‌ನ್ನು ಸುಟ್ಟುಹಾಕುವಲ್ಲಿಗೆ ತಲುಪಿದೆ. ಇದು ಶಾಸಕ ಭರತ್‌ ರೆಡ್ಡಿ ಬೆಂಬಲಿಗರದ್ದೇ ಕೃತ್ಯ ಎಂದು ರೆಡ್ಡಿ ಸ

24 Jan 2026 6:29 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 24ರ ದಿನಭವಿಷ್ಯ

ಜನವರಿ 24ರ ಶನಿವಾರದಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 7ರವರು ಏಕಾಗ್ರತೆಗೆ ಒತ್ತು ನೀಡಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಬೇಕು. ಜನ್ಮಸಂಖ್ಯೆ 8ರವರಿಗೆ ಪ್ರಯಾಣದಿಂದ ಶುಭ ಸು

24 Jan 2026 2:36 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6 ರ ಜನವರಿ 24ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಆರೋಪಗಳು, ಆರ್ಥಿಕ ಚಿಂತೆ ಎದುರಾಗಬಹುದು. 5 ರವರಿಗೆ ತಂದೆ-ತಾಯಿಯ ಆಶೀರ್ವಾದದಿಂದ ಯಶಸ್ಸು, ನಾಯಕತ್ವದ ಅವಕಾಶಗಳು ದೊರೆಯಲಿವೆ. 6 ರವರಿಗೆ ಬ್ಯಾಂಕ್ ವ್ಯ

24 Jan 2026 1:45 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ

ಜನವರಿ 24ರ ಸಂಖ್ಯಾಶಾಸ್ತ್ರ ಆಧಾರಿತ ದಿನಭವಿಷ್ಯ ಇಲ್ಲಿ ಲಭ್ಯವಿದೆ. ಜನ್ಮಸಂಖ್ಯೆ 1, 2 ಮತ್ತು 3ರವರು ತಮ್ಮ ನಿರ್ಧಾರಗಳು, ಹಣಕಾಸು ವಿಚಾರ, ವೃತ್ತಿಪರ ಸಂಬಂಧಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಹೇಗೆ ಮುಂದುವರಿಯಬೇಕು ಎಂಬುದ

24 Jan 2026 1:17 am
Horoscope Today 24 January: ಇಂದು ಈ ರಾಶಿಯವರ ಸೋಲು ದ್ವೇಷವಾಗಲಿದೆ

ಶಾಲಿವಾಹನ ಶಕ 1948, ಮಾಘ ಶುಕ್ಲ ಷಷ್ಠೀ ಶನಿವಾರದ ದೈನಿಕ ರಾಶಿ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಮೇಷದಿಂದ ಮೀನ ರಾಶಿಯವರೆಗೆ ಪ್ರತಿ ರಾಶಿ ಚಿಹ್ನೆಗೆ ವೃತ್ತಿ, ಹಣಕಾಸು, ಸಂಬಂಧಗಳು, ಆರೋಗ್ಯ, ಮತ್ತು ಇಂದಿನ ವಿಶೇಷ ಕಾಲಗಳ ಕುರಿತು ವ

24 Jan 2026 12:30 am
IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್

Ishan Kishan's Record 21-Ball Fifty: ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದರು. ಭಾರತೀಯ ಬ್ಯಾಟ್ಸ್‌ಮನ್ ನ್ಯೂಜಿಲೆಂಡ್ ವಿರುದ್ಧ ಗಳಿಸಿದ ಅತ್ಯಂತ ವೇಗದ ಅರ

23 Jan 2026 10:55 pm
IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ

India vs New Zealand T20: ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ರಾಯ್‌ಪುರದಲ್ಲಿ ನಡೆದ ಈ ಪಂದ್ಯದಲ್ಲಿ, 208 ರನ್‌ಗಳ ಬೃಹತ್ ಮೊತ್ತವನ್ನು ಕೇವಲ 92 ಎಸೆತಗಳಲ್ಲಿ ಬೆನ್

23 Jan 2026 10:32 pm
ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸರ್ಕಾರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳೆ ಮಕ್ಕಳ ರಕ್ಷಣೆಗಾಗಿ ಸಮಗ್ರ ಮಾರ್ಗಸೂಚಿಗಳನ್ನು ಕಡ್ಡ

23 Jan 2026 10:23 pm
Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ

‘ಬಾರ್ಡರ್’ ಸಿನಿಮಾದ ಸೀಕ್ವೆಲ್ ಎಂಬ ಕಾರಣಕ್ಕೆ ‘ಬಾರ್ಡರ್ 2’ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾವನ್ನು ಕೆಲವರು ಸಿಕ್ಕಾಪಟ್ಟೆ ಹೊಗಳಿದ್ದಾರೆ. ಆದರೆ ಇನ್ನು ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ‘ಎಕ್ಸ್’ (ಟ್ವಿ

23 Jan 2026 10:20 pm
ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್ ಮುಚ್ಚಲ್

Smriti Mandhana Wedding Canceled: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದಾಗಿರುವ ಕಾರಣ ಇದೀಗ ಬಯಲಾಗಿದೆ. ಮದುವೆಗೆ ಹಿಂದಿನ ದಿನ ಪಲಾಶ್ ಬೇರೊಬ್ಬ ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದೇ ರದ್ದಾಗಲು ಕಾರಣ ಎಂದು ಸ್ಮೃತಿ ಅವರ

23 Jan 2026 10:14 pm
ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು?

ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕದ ಕಡಲೆ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿಶೇಷ ಆಸಕ್ತಿ ಹಾಗೂ ಮನವಿಯ ಮೇರೆಗೆ, ಕ

23 Jan 2026 10:04 pm
ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ

ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ 800 ವರ್ಷಗಳ ಇತಿಹಾಸವಿರುವ ಶ್ರೀ ಆದಿಶಕ್ತಿ ದೇವಾಲಯವು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ 1.6 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ನೌಕರರ ದೇಣಿಗೆಯಿಂದ ಪುನ

23 Jan 2026 9:47 pm
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈ

23 Jan 2026 9:11 pm
ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಪ್ರತಿದಿನ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ ಎಂಬ ಗೊಂದಲ ಕಾಡುವುದು ಸುಳ್ಳಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಕ್ಯಾಲ್ಸಿಯಂ

23 Jan 2026 8:28 pm
ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ

ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ನಡೆದ ಬ್ಯಾನರ್ ಗಲಭೆ (Banner Clash) ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇನ್ನೊಂದೆಡೆ ರಾ

23 Jan 2026 8:24 pm
ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

Rahmanullah Gurbaz Neck Injury: ಅಫ್ಘಾನಿಸ್ತಾನ-ವೆಸ್ಟ್ ಇಂಡೀಸ್ ಟಿ20 ಪಂದ್ಯದಲ್ಲಿ ರಹಮಾನುಲ್ಲಾ ಗುರ್ಬಾಜ್ ಕುತ್ತಿಗೆಗೆ ಚೆಂಡು ತಗುಲಿ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆ ಆತಂಕ ಸೃಷ್ಟಿಸಿದರೂ, ಅದೃಷ್ಟವಶಾತ್ ಗುರ್ಬಾಜ್

23 Jan 2026 8:15 pm
ಆ್ಯಸಿಡ್ ಬೆದರಿಕೆ: ರಕ್ಷಣೆ ಕೋರಿ ಪತ್ರ ಸಮೇತ ​ಪೊಲೀಸ್ ಮೆಟ್ಟಿಲೇರಿದ ಪೌರಾಯುಕ್ತೆ ಅಮೃತಾ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್​​​ ಮು

23 Jan 2026 8:12 pm
7 ವರ್ಷದ ಬಳಿಕ ಹೊಸ ಸಿನಿಮಾ ಶುರು ಮಾಡಿದ ‘ಬೆಲ್ ಬಾಟಂ’ ನಿರ್ಮಾಪಕ ಸಂತೋಷ್

‘ಬೆಲ್ ಬಾಟಂ’ ಸಿನಿಮಾ ಮೂಲಕ ಗೆಲವು ಕಂಡಿದ್ದ ನಿರ್ಮಾಪಕ ಸಂತೋಷ್ ಕುಮಾರ್ ಅವರು ಮತ್ತೆ ಬಂದಿದ್ದಾರೆ. 7 ವರ್ಷಗಳ ಗ್ಯಾಪ್ ಬಳಿಕ ಅವರು ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಚಿತ್ರದ ಹೆಸರು ‘ಹುಬ್ಬಳ್ಳಿ ಹಂಟರ್ಸ್’. ಶೀರ್ಷಿ

23 Jan 2026 8:05 pm
ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್​​​ಡಿಕೆ ಹೇಳಿದ್ದಿಷ್ಟು

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಆದರೆ, ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದೇ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸ

23 Jan 2026 7:56 pm
ಐಸಿಸಿ ಎಚ್ಚರಿಕೆಗೂ ಬಗ್ಗದ ಬಾಂಗ್ಲಾದೇಶ; ಕೈತಪ್ಪುತ್ತಾ ವಿಶ್ವಕಪ್ ಆತಿಥ್ಯ?

ICC vs Bangladesh Cricket: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ T20 ವಿಶ್ವಕಪ್‌‌ನಿಂದ ಹೊರನಡೆದು, ಐಸಿಸಿ ಎಚ್ಚರಿಕೆಗೂ ಬಗ್ಗದೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 260 ಕೋಟಿ ರೂ. ನಷ್ಟದ ಜೊತೆಗೆ, 2031ರ ವಿಶ್ವಕಪ್ ಆತಿಥ್ಯ ಕಳೆದುಕೊಳ್ಳುವ ಭೀತಿ ಎದ

23 Jan 2026 7:40 pm
ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ

ಬೀದರ್ ಜಿಲ್ಲೆಯ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗಿದೆ. ಅಧಿಕಾರಿಗಳು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಭಾಲ್ಕಿ, ಔರಾದ್ ತಾಲೂಕುಗಳಲ್ಲಿ ನಿರಂತರ ಮರಳು ಸಾಗಾಟದಿಂದ ಅಂತರ್ಜಲ ಬತ್ತಿ, ಕುಡಿಯು

23 Jan 2026 7:23 pm
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ

ಗಿಲ್ಲಿ ನಟ ಅವರಿಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಇದೆಲ್ಲವೂ ಸಾಧ್ಯ ಆಗಿದ್ದು ‘ಬಿಗ್ ಬಾಸ್ ಕನ್ನಡ 12’ ಶೋನಿಂದಾಗಿ. ಇತ್ತೀಚೆಗೆ ಗಿಲ್ಲಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಟ್ರೋಫಿ ಗೆದ್ದರು. ಅದರಿಂದಾಗಿ ಅವರಿಗೆ ಜನಪ್ರಿ

23 Jan 2026 7:01 pm
ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಪ್ರತಿಷ್ಠಿತ ಪಿಕಳೆ ಕುಟುಂಬದ ರಾಜೀವ್ ಪಿಕಳೆ ಡಬಲ್ ಬ್ಯಾರಲ್ ಗನ್​​ನಿಂದ ಶೂಟ್​​ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಧಿ ಮೀರಿದ ಔಷಧ ನೀಡಿದ ಆರೋಪದ ಕುರಿತು ಯೂಟ್ಯೂಬರ್ ವಿ

23 Jan 2026 6:58 pm
IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ

India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ರಾಯ್‌ಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. 2026ರ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯ ಮ

23 Jan 2026 6:41 pm
Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ

ಅಪರೂಪದ ಸನ್ನಿವೇಶಕ್ಕೆ ಕಾಫಿನಾಡು ಸಾಕ್ಷಿಯಾಗಿದ್ದು, ಚೀನಾ ಯುವತಿಯ ಜೊತೆ ಚಿಕ್ಕಮಗಳೂರಿನ ಯುವಕನ ಅದ್ಧೂರಿ ವಿವಾಹ ನೆರವೇರಿದೆ. ಹಿಂದೂ ಸಂಪ್ರದಾಯಂತೆ ಮದುವೆ ಸಮಾರಂಭ ನಡೆದಿದ್ದು, ದೇಶ-ಭಾಷೆಯ ಅಡೆತಡೆ ಮೀರಿ ನಡೆದ ಈ ಪ್ರೇಮ ವ

23 Jan 2026 6:20 pm
ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್​​​ನಿಂದ ಸ್ಫೋಟಿಸುವುದಾಗಿ ಬೆದರಿಕೆ

ಬೆಂಗಳೂರಿನ ಲೋಕಭವನಕ್ಕೆ ಜನವರಿ 14ರಂದು ರಾಜ್ಯಪಾಲರ ಇಮೇಲ್ ಐಡಿಗೆ RDX ಬಾಂಬ್ ಸ್ಫೋಟದ ಬೆದರಿಕೆ ಇ-ಮೇಲ್ ಬಂದಿತ್ತು. ಮಧ್ಯಾಹ್ನದೊಳಗೆ ಸ್ಫೋಟಿಸುವುದಾಗಿ ಬಂದಿದ್ದ ಸಂದೇಶದಿಂದ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು, ಶ್ವಾನದಳ ಮತ್

23 Jan 2026 6:18 pm
ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

Union Budget expectations: 2026ರ ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಸಾಮಾನ್ಯ ಹೂಡಿಕೆದಾರರು ಗಮನಿಸಬೇಕಾದ ಹಲವು ಸಂಗತಿಗಳಿವೆ. ಈ ಬಜೆಟ್​ನಲ್ಲಿ ಎಲ್​ಟಿಸಿಜಿ ಅಥವಾ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ನು ಸರಳೀಕರಿಸುವ

23 Jan 2026 6:05 pm
ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ

ICC U19 World Cup 2026: 2026ರ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆಸ್ಟ್ರೇಲಿಯಾದ ವೇಗಿ ವಿಲ್ ಬೈರಾಮ್ ಮಾರಕ ಬೌಲಿಂಗ್‌ ನಡೆಸಿ, ಕೇವಲ 14 ರನ್‌ಗಳಿಗೆ 5 ವಿಕೆಟ್ ಪಡೆದು ಲಂಕ

23 Jan 2026 6:04 pm
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ತಬ್ಬಿಕೊಂಡ ಕ್ಷಣ ವಿವರಿಸಿದ ಗಿಲ್ಲಿ

‘ಬಿಗ್ ಬಾಸ್ ಕನ್ನಡ 12’ ಶೋನಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ ಅ

23 Jan 2026 6:00 pm
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

Sydney Sixers Reach BBL Final: ಬಿಗ್ ಬ್ಯಾಷ್ ಲೀಗ್ ಫೈನಲ್‌ಗೆ ಸಿಡ್ನಿ ಸಿಕ್ಸರ್ಸ್ ತಂಡ ಲಗ್ಗೆ ಹಾಕಿದೆ. ಬಾಬರ್ ಅಜಂ ನಿರ್ಗಮನದ ನಂತರ ನಡೆದ ಪ್ಲೇಆಫ್ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ 57 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸ್ಟೀವ

23 Jan 2026 5:37 pm
ರಾಹುಲ್​​ ಗಾಂಧಿ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಬೈಕ್​​ ಟ್ಯಾಕ್ಸಿ ರೈಡರ್​​ಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಈ ಹಿಂದೆ ರಾಹುಲ್​​ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದೆವು. ಆ ವೇಳೆ ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್

23 Jan 2026 5:33 pm
ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ

ತುಂಬಾ ಕಡಿಮೆ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಿದರೂ ಕೂಡ ತೂಕ ಹೆಚ್ಚಾಗುತ್ತಿದ್ದರೆ, ಇದನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಕೆಲವು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಹೌದು, ಇದು ದೇಹದಲ್ಲಿನ ಕೆಲವು ಕಾಯಿಲೆಗಳ ಲಕ್ಷಣವಾಗ

23 Jan 2026 5:32 pm
ಹುಬ್ಬಳ್ಳಿಯ ಮಾಲ್​ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್

ಹುಬ್ಬಳ್ಳಿಯ ಪ್ರಸಿದ್ಧ ಸುಖಸಾಗರ ಮಾಲ್‌ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಮಹಡಿಯಲ್ಲಿ ಹೊತ್ತಿಕೊಂಡ ಬೆಂಕಿ ಇಡೀ ಮಾಲ್‌ಗೆ ವ್ಯಾಪಿಸಿ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್

23 Jan 2026 5:09 pm
ಈ ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟ್ರಿಪ್​​​ ಹೋಗಬಹುದು!: KSTDC ವಿಶೇಷ ಪ್ಯಾಕೇಜ್

ಕೆಎಸ್‌ಟಿಡಿಸಿ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ₹830ಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ದೇವನಹಳ್ಳಿ ಕೋಟೆ, ಘಾಟಿ ಸುಬ್ರಹ್ಮಣ್ಯ, ಶಿವಗಂಗೆ, ಚಿಕ್ಕ ಮಧುರೈ ಸೇರಿದಂತೆ ಹಲವು ಐತಿಹಾಸಿಕ ಮತ್ತು ಧ

23 Jan 2026 5:09 pm
‘ಇಂದಿರಾ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಟೈಟಲ್ ಬಗ್ಗೆ ಸ್ಪಷ್ಟನೆ ನೀಡಿದ ಚಿತ್ರತಂಡ

ಹೊಸ ಕನ್ನಡ ಸಿನಿಮಾಗೆ ಇಂದಿರಾ ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಜೆನ್ ಜಿ’ ಎಂಬ ಟ್ಯಾಗ್​ ಲೈನ್ ಈ ಶೀರ್ಷಿಕೆಗೆ ಇದೆ. ಅದರಂತೆ ಹೊಸ ತಲೆಮಾರಿನ ಕಥೆ ಈ ಚಿತ್ರದಲ್ಲಿ ಇರಲಿದೆ. ಇತ್ತೀಚೆಗೆ ‘ಇಂದ

23 Jan 2026 5:05 pm
Best Investments: ಚಿನ್ನ, ಬೆಳ್ಳಿ ಮತ್ತು ಷೇರು- ಹೂಡಿಕೆಗೆ ಈ ಮೂರರಲ್ಲಿ ಯಾವುದು ಉತ್ತಮ?

Investment specialist Rudra Murthy speaks in TV9 Podcast: ಚಿನ್ನದ ಬೆಲೆ ಕಳೆದ ನಾಲ್ಕು ದಶಕಗಳಲ್ಲಿ ಶೇ 7,000 ದಷ್ಟು ರಿಟರ್ನ್ಸ್ ಕೊಟ್ಟಿದೆ. ಬೆಳ್ಳಿ ಈ ಅವಧಿಯಲ್ಲಿ ಶೇ 8,000 ದಷ್ಟು ಲಾಭ ತಂದಿದೆ. ಇದೇ ವೇಳೆ ಸೆನ್ಸೆಕ್ಸ್ ಇಂಡೆಕ್ಸ್ 1986ರಿಂದ ಇಲ್ಲಿಯವರೆಗೆ ಶೇ. 82,000ದಷ್ಟ

23 Jan 2026 5:05 pm
ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಕಾಂಗ್ರೆಸ್ ಮುಖಂಡ ಧಮ್ಕಿ ಹಾಕಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸದ್ಯ ಪೊಲೀಸರಿಂದ ತಲೆಮರೆಸಿಕೊಂಡಿರುವ ರಾಜೀವ್ ಗೌಡಗೆ ಸಂಕಷ್ಟ ಮೇಲೆ ಸಂಕಷ್ಟ

23 Jan 2026 4:54 pm
ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ: 8 ಕೆಜಿ ತೂಕ ಇಳಿಸಿಕೊಂಡ ಟೆಕ್ಕಿ

ಬೆಂಗಳೂರು ಟ್ರಾಫಿಕ್‌ನಿಂದ ಬೇಸತ್ತ ಟೆಕ್ ಉದ್ಯೋಗಿಯೊಬ್ಬರು ತಮ್ಮ ಅನಾರೋಗ್ಯಕರ ಜೀವನಶೈಲಿಯನ್ನು ಬದಲಾಯಿಸಿಕೊಂಡು ಆರೋಗ್ಯವಂತರಾದ ಕಥೆ ವೈರಲ್ ಆಗಿದೆ. ನಿತ್ಯ 90 ನಿಮಿಷಗಳ ಪ್ರಯಾಣ, ಒತ್ತಡ, ವ್ಯಾಯಾಮದ ಕೊರತೆಯಿಂದ ಬಳಲುತ್ತಿ

23 Jan 2026 4:25 pm
ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ‘ಮಾರ್ಕ್‌’: ಜ.23ರಿಂದ 4 ಭಾಷೆಗಳಲ್ಲಿ ಪ್ರಸಾರ

ವಿಜಯ್ ಕಾರ್ತಿಕೇಯ ನಿರ್ದೇಶನದ ‘ಮಾರ್ಕ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾದ 30 ದಿನಕ್ಕೆ ಅಂದರೆ ಸರಿಯಾಗಿ 1 ತಿಂಗಳಿಗೆ ‘ಮಾರ್ಕ್’ ಸಿನಿಮಾ ಒಟಿಟಿ ಅಂಗಳಕ್ಕೆ ಪ

23 Jan 2026 4:22 pm
ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ ದಾಳಿಯಿಂದ ಭಕ್ತ ಪ್ರವೀಣ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಮಹದೇಶ್ವರಬೆಟ್ಟಕ್ಕೆ ಪಾದಯಾತ್ರೆಗೆ ಸ

23 Jan 2026 4:19 pm
ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ಭೇದಿಸಿರುವ ವಿಜಯಪುರ ಗ್ರಾಮೀಣ ಪೊಲೀಸರು ಒಟ್ಟು 14 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1.17 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡು ವಾ

23 Jan 2026 4:06 pm
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿ

23 Jan 2026 3:58 pm
Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

ಮದುವೆಯಾಗಿ ಎರಡೇ ತಿಂಗಳಿಗೆ ನವ ವಿವಾಹಿತೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಿಟಿ ವ್ಯಾಮೋಹ ಮತ್ತು ನಗರದ ಬದುಕು ಸಹೋದರಿಯರಂತೆ ತನಗೆ ಸಿಗುತ್ತಿಲ್ಲ ಎಂಬ ಕೊರಗು ಆಕೆಯ ಮನಸ್ಸನ್ನು ಕಾಡಿತ

23 Jan 2026 3:32 pm
ಗಣರಾಜ್ಯೋತ್ಸವ ಸೇರಿ ಸಾಲು ಸಾಲು ರಜೆ: ಗಗನಕ್ಕೇರಿದ ಖಾಸಗಿ ಬಸ್​​​ಗಳ ಟಿಕೆಟ್​ ದರ

ಮೂರು ದಿನಗಳ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ದುಪ್ಪಟ್ಟಾಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ರಜೆ ಸಿಕ್ಕಿದ್ದು, ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಬಸ್ ದರಗಳು ಭಾರೀ ಏರಿಕೆ ಕಂಡಿವೆ. ಹುಬ್ಬ

23 Jan 2026 3:28 pm
Republic Day 2026: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇವಲ ಮಿಲಿಟರಿ ಮೆರವಣಿಗೆಯಲ್ಲ, ಇರಲಿದೆ ಯುದ್ಧಭೂಮಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆ ಈ ಬಾರಿ ಆಕರ್ಷಣೆಯಾಗಲಿದೆ. 77 ನೇ ಗಣರಾಜ್ಯೋತ್ಸವ ಆಚರಣೆಗಾಗಿ ಕರ್ತವ್ಯ ಪಥವನ್ನು ಅಲಂಕರಿಸಲಾಗುತ್ತಿದೆ. ಈ ಬಾರಿ, ಕರ್ತವ್ಯ ಪಥವು ಕೇವಲ ಮೆರವಣಿಗೆ ಮೈದಾನವಲ್ಲ, ಬದಲಾಗಿ ಉಗ್ರ

23 Jan 2026 3:28 pm
Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’

Landlord Kannada Movie: ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ನಿರ್ಮಾಣದ ‘ಲ್ಯಾಂಡ್​ಲಾರ್ಡ್’ ಸಿನಿಮಾಗೆ ಜಡೇಶ್ ಕೆ. ಹಂಪಿ ನಿರ್ದೇಶನ ಮಾಡಿದ್ದಾರೆ. ಉಮಾಶ್ರೀ, ವಿಜಯ್ ಕುಮಾರ್, ರಚಿತಾ ರಾಮ್, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ರ

23 Jan 2026 3:26 pm
ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ

Bangladesh Out of T20 World Cup 2026: ಭಾರತದಲ್ಲಿನ ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದೆ. ಭಾರತಕ್ಕೆ ತಂಡ ಕಳುಹಿಸಲು ಬಿಸಿಬಿ ನಿರಾಕರಿಸಿದರೂ, ಐಸಿಸಿ ಭದ್ರತಾ ಬೆದರಿಕೆ ಇಲ್ಲ ಎಂದು ಪ್ರಸ್ತಾಪ ತಿರಸ್ಕರಿಸಿ

23 Jan 2026 3:18 pm
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್

10 Lakh RS For Gilli From Sudeep: ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಮಾತನಾಡಿದ್ದರು. ಈ ವೇಳೆ ಅವರು ಗಿಲ್ಲಿಗೆ 20 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಈಗ ಗಿಲ್ಲಿಯನ್ನು ಮನೆಯನ್ನು 10 ಲಕ್ಷ ರೂಪಾಯಿ ನೀಡಿದ್ದಾರೆ. ಈ ಬಗ್ಗೆ ಗಿ

23 Jan 2026 3:07 pm
Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ!

ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾ

23 Jan 2026 3:00 pm