SENSEX
NIFTY
GOLD
USD/INR

Weather

23    C
... ...View News by News Source
ಹೇಳಿದ್ದೇ ಒಂದು, ಅಲ್ಲಿ ಮಾಡಿದ ಕಥೆಯೇ ಇನ್ನೊಂದು; ಫ್ಲಾಪ್ ಚಿತ್ರದ ಬಗ್ಗೆ ರಶ್ಮಿಕಾ ಮಾತು

ನಟಿ ರಶ್ಮಿಕಾ ಮಂದಣ್ಣ ಫ್ಲಾಪ್ ಆದ 'ಸಿಕಂದರ್' ಚಿತ್ರದ ಬಗ್ಗೆ ಮೌನ ಮುರಿದಿದ್ದಾರೆ. ನಿರ್ದೇಶಕ ಎಆರ್ ಮುರುಗದಾಸ್ ಹೇಳಿದ ಕಥೆಗೂ, ತೆರೆಗೆ ಬಂದ ಚಿತ್ರಕ್ಕೂ ಸಂಪೂರ್ಣ ವ್ಯತ್ಯಾಸವಿತ್ತು ಎಂದು ರಶ್ಮಿಕಾ ಹೇಳಿದ್ದಾರೆ. ಸಲ್ಮಾನ್ ಖಾ

21 Jan 2026 12:00 pm
ನಿಧಿ ಸಿಕ್ಕಿದ್ದೇ ಸಿಕ್ಕಿದ್ದು, ಲಕ್ಕುಂಡಿಯಲ್ಲಿ ಜಮೀನಿನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ

ಗದಗದ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಶೋಧ, ಸರ್ಕಾರಿ ಉತ್ಖನನದಿಂದ ಐತಿಹಾಸಿಕ ಮಹತ್ವ ಹೆಚ್ಚಿದೆ. ಉತ್ಖನನದಲ್ಲಿ ಈವರೆಗೆ ಅನೇಕ ಪ್ರಾಚೀನ ವಸ್ತುಗಳು ದೊರೆತಿವೆ. ಜಗತೆಗೆ ಹೆದ್ದಾರಿಗಳಿಂದಾಗಿ ಸಂಪರ್ಕವೂ ಹೆಚ್ಚಾಗಿದ್ದು, ಈ ಎಲ್

21 Jan 2026 11:59 am
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳಾದ ಫಯಾನ್ ಮತ್ತು ಸುರೇಶ್ ನಡುವೆ ಎಸ್‌ಟಿಡಿ ಫೋನ್ ಕಾಲ್ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಅತ್ಯಾಚಾರ ಪ್ರಕರಣದ ಆರೋಪಿ ಫಯಾನ್, ಮತ್ತೊಬ್ಬ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ

21 Jan 2026 11:42 am
Gold Rate Today Bangalore: ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬೆಳ್ಳಿಯೂ ಬೆಂಕಿ

Bullion Market 2026 January 21st: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಭರ್ಜರಿ ಹೆಚ್ಚಳ ಪಡೆದಿವೆ. ಚಿನ್ನದ ಬೆಲೆ ಗ್ರಾಮ್​ಗೆ 690 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 13,500 ರೂನಿಂದ 14,190 ರೂಗೆ ಏರಿದೆ. 24 ಕ್ಯಾರಟ್ ಚಿನ

21 Jan 2026 11:36 am
Shinzo Abe Murder Case: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದಲ್ಲಿ, ಆರೋಪಿ ಟೆಟ್ಸುಯಾ ಯಮಗಾಮಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 2022ರಲ್ಲಿ ಚುನಾವಣಾ ಪ್ರಚಾರದ ವೇಳೆ ಅಬೆ ಅವರನ್ನು ಹತ್ಯೆ ಮಾಡಲಾಗಿತ್ತು. ತಾನು ದ್ವೇಷಿಸುತ್

21 Jan 2026 11:32 am
ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ: ಹರಿಯಾಣ ವ್ಯಕ್ತಿ ಅರೆಸ್ಟ್​​

ಬೆಂಗಳೂರಿನ ಫಿಟ್ನೆಸ್ ಇನ್ಫ್ಲುಯೆನ್ಸರ್ ಮತ್ತು ಜಿಮ್ ಟ್ರೈನರ್ ಒಬ್ಬರಿಗೆ ಹರಿಯಾಣ ಮೂಲದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಮತ್ತು ಫಿಟ್ನೆಸ್ ಬಗ್ಗೆ ಮಾಹಿತಿ ನೀಡುತ್ತಿದ್ದ ಯುವತಿಯನ್ನ

21 Jan 2026 11:30 am
Swapna Shastra: ತಾಳಿ ಮುರಿದಂತೆ ಕನಸು ಬಿದ್ದರೆ ಅಪಶಕುನವೇ? ಸ್ವಪ್ನಶಾಸ್ತ್ರ ಹೇಳುವುದೇನು?

ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಮಂಗಳಸೂತ್ರ (ತಾಳಿ) ಕಾಣುವುದು ಶುಭ-ಅಶುಭ ಫಲಗಳನ್ನು ಸೂಚಿಸುತ್ತದೆ. ಮಂಗಳಸೂತ್ರ ಕಂಡರೆ ಪತಿಯ ದೀರ್ಘಾಯುಷ್ಯ ಮತ್ತು ಕುಟುಂಬದಲ್ಲಿ ಶಾಂತಿ. ಆದರೆ, ಅದು ಮುರಿದಂತೆ ಕಂಡರೆ ಸಂಗಾತಿಯ ಕಷ್ಟ

21 Jan 2026 11:00 am
ಹವಾಲ ದಾಳಿ ಬೆನ್ನಲ್ಲೇ ನಡೆಯಿತಾ ಅಮಾನತು? ಇನ್‌ಸ್ಪೆಕ್ಟ‌ರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು?

ಬೆಂಗಳೂರು ಜ್ಞಾನಭಾರತಿ ಇನ್ಸ್‌ಪೆಕ್ಟರ್ ಎಂ.ಎಸ್. ರವಿ ಅಮಾನತು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಕೊಲೆ ಪ್ರಕರಣವೊಂದರಲ್ಲಿ ಕರ್ತವ್ಯ ಲೋಪ ಎಂಬುದು ಅಧಿಕೃತ ಕಾರಣವಾದರೂ, ಇತ್ತೀಚೆಗೆ ನಡೆದ ಹವಾಲಾ ಹಣ ವಶಪಡಿಸಿಕೊಂಡ ಪ್ರಕರ

21 Jan 2026 10:58 am
RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯ

21 Jan 2026 10:53 am
ಟ್ರಂಪ್ ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ಗೆ ತೆರಳುತ್ತಿದ್ದ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಸಣ್ಣ ವಿದ್ಯುತ್ ಸಮಸ್ಯೆಯಿಂದಾಗಿ ವಿ

21 Jan 2026 10:51 am
ಮೈಸೂರು ಹುಡುಗನ ಮದುವೆ ಆಗಿದ್ದ ಈ ನಟಿಗೆ ಈಗ ಪಾಕ್ ಪ್ರಜೆಯ ಮದುವೆ ಆಗೋ ಆಸೆ

ರಾಖಿ ಸಾವಂತ್ ಅವರ ವೈಯಕ್ತಿಕ ಜೀವನ ಸದಾ ಸುದ್ದಿಯಲ್ಲಿರುತ್ತದೆ. ರಿತೇಶ್ ಸಿಂಗ್, ಮೈಸೂರಿನ ಆದಿಲ್ ಖಾನ್ ಜೊತೆಗಿನ ಮದುವೆಗಳು, ಇಸ್ಲಾಂ ಮತಾಂತರ ಮತ್ತು ವಿಚ್ಛೇದನಗಳು ದೊಡ್ಡ ವಿವಾದ ಸೃಷ್ಟಿಸಿವೆ. ಪಾಕಿಸ್ತಾನಿ ನಟ ದೋಡಿ ಖಾನ್ ಜ

21 Jan 2026 10:40 am
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿಯ ಚಿತ್ತಾರ ಹೇಗಿದೆ ನೋಡಿ!

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಗಳ 7ನೇ ಪುಣ್ಯಸ್ಮರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕಲಾವಿದ ಮನು ಅವರು ತೆಂಗಿನ ಗರಿಗಳಿಂದ ನಿರ್ಮಿಸಿದ ಶಿವಕುಮಾರ ಸ್ವಾಮೀಜಿಗಳ ಭವ್ಯ ಕಲಾಕೃತಿ ಭಕ್ತರ ಗಮ

21 Jan 2026 10:33 am
Viral Video: ಜಿಂದಾಲ್ ಟವರ್ ಏರಿ 282 ಅಡಿ ಎತ್ತರದಲ್ಲಿ ವ್ಯಕ್ತಿಯ ಅಪಾಯಕಾರಿ ಸಾಹಸ

ವ್ಯಕ್ತಿಯೊಬ್ಬ ಹರಿಯಾಣದ ಹಿಸಾರ್​ನಲ್ಲಿರುವ ಜಿಂದಾಲ್ ಟವರ್ ಏರಿ ಅಪಾಯಕಾರಿ ಸಾಹಸ(Stunt) ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದ ಮೋನು ಎಂಬ ಯುವಕ 282 ಅಡಿ ಎತ್ತರದ ಟವರ್ ಹತ್ತಿ ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಅಪಾಯಕಾರಿ

21 Jan 2026 10:27 am
Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ

ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಕೆಲವರು ಕ್ಷರ್ಣಾಧದಲ್ಲಿ ಒಗಟು ಬಿಡಿಸಿ ಉತ್ತರ ಕಂಡು ಕೊಳ್ಳುತ್ತಾರೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ.. ಇದೀಗ ಈ ಚಿತ್ರದಲ

21 Jan 2026 10:15 am
Neem Tree: ಮನೆಯ ಸಮೀಪ ಬೇವಿನ ಮರ ಇರುವುದು ಶುಭವೇ? ವಾಸ್ತು ತಜ್ಞರ ಸಲಹೆ ಇಲ್ಲಿದೆ

ಬೇವಿನ ಮರ ಮನೆಯ ಸಮೀಪ ಇರುವುದು ಶುಭವೇ ಅಶುಭವೇ ಎಂಬ ಪ್ರಶ್ನೆಗೆ, ಇದು ಆರೋಗ್ಯ, ವೈಜ್ಞಾನಿಕ, ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯದ ದೃಷ್ಟಿಯಿಂದ ಹಲವು ಸಕಾರಾತ್ಮಕ ಫಲಗಳನ್ನು ನೀಡುತ್ತದೆ. ರೋಗಗಳನ್ನು ದೂರವಿಡುವುದರ ಜೊತೆಗೆ, ಇದು

21 Jan 2026 10:02 am
ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ 13 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಅಷ್ಟೇ ಅಲ್ಲದೆ ಪ್ಲೇಆಫ್​ಗೆ ಅರ್ಹತೆ ಪಡ

21 Jan 2026 9:53 am
ಮಾಕಳಿ ಬಳಿ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೂ ಲೆಕ್ಕಿಸದೆ ಮೂಟೆಗಳಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಮಾಕಳಿ ಬಳಿ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಈರುಳ್ಳಿ ಕ್ಯಾಂಟರ್ ಲಾರಿ ಆಟೋಗೆ ಡಿಕ್ಕಿಯಾಗಿ ಬೈಕ್​ಗಳ ಮೇಲೆ ಬಿದ್ದ ಪರಿಣಾಮ ಈರುಳಿಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಾಯ

21 Jan 2026 9:52 am
ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ

ಪ್ರೇಮ ವಿವಾಹವಾಗಿ ನಾಲ್ಕೇ ತಿಂಗಳಿಗೆ ಕಾನ್ಪುರದಲ್ಲಿ ದುರಂತ ಸಂಭವಿಸಿದೆ. ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಅನುಮಾನಗೊಂಡ ಪತಿ, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೂವರು ಪುರುಷರೊಂದಿಗೆ ಪತ್ನಿ ಕಂಡುಬಂದ ನಂತರ ಈ ಘ

21 Jan 2026 9:30 am
ಬೆನ್ನುಮೂಳೆ ಮುರಿದು ನರಳುತ್ತಿದ್ದ ಸ್ನೇಹಿತನ ಕೆರೆಯಲ್ಲಿ ಮುಳುಗಿಸಿ ಕೊಂದ ಗೆಳೆಯರು! ಘನಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ಮಾಗಡಿ

ಎಷ್ಟೋ ಸಲ ರಕ್ತ ಸಂಬಂಧಿಕರಿಂದಲೂ ಸ್ನೇಹಿತರೇ ಆಪತ್ತಿಗೆ ಒದಗುವವರಾಗಿರುತ್ತಾರೆ. ಕಷ್ಟ ಕಾಲದಲ್ಲಿ ಸ್ನೇಹಿತರು ಕೈಹಿಡಿಯುತ್ತಾರೆ ಎಂಬುದೂ ನಿಜ. ಪ್ರಾಣಕ್ಕೆ ಪ್ರಾಣ ಕೊಡುವಂಥಾ ಸ್ನೇಹಿತರ ಬಗ್ಗೆಯೂ ಕೇಳಿರುತ್ತೇವೆ. ಆದರೆ, ಮಾ

21 Jan 2026 9:21 am
ನನ್ನನ್ನು ಕೊಲೆ ಮಾಡಿದ್ರೆ, ಇರಾನ್​ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್

ಡೊನಾಲ್ಡ್ ಟ್ರಂಪ್ ಇರಾನ್‌ಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ನನ್ನನ್ನು ಕೊಲೆ ಮಾಡಲು ಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದಲೇ ಅಳಿಸಿಹಾಕುತ್ತದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ-ಇರಾನ್ ನಡುವಿನ ಉದ್ವ

21 Jan 2026 9:08 am
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್

ನಟ ಶ್ರೀನಾಥ್ ಅವರು ಮಾಡಿದ ಸಿನಿಮಾಗಳು ಸೂಪರ್ ಹಿಟ್ ಆಗಿ ಗಮನ ಸೆಳೆದಿವೆ. ಈಗ ಅವರ ಎನರ್ಜಿ ಕಡಿಮೆ ಆಗಿಲ್ಲ ಎಂಬುದಕ್ಕೆ ವಿಡಿಯೋ ಸಾಕ್ಷಿ. ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆದಿವೆ. ಈ ವಿಡಿಯೋದಲ್ಲಿ ಅವರು ನೀನೆ ಸಾಕಿದ ಗಿಣಿ ಹಾಡಿ

21 Jan 2026 9:04 am
Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ!

ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾ

21 Jan 2026 8:55 am
ವಿಳಂಬವಾಗುತ್ತಿದೆ ‘ಜನ ನಾಯಗನ್’ ರಿಲೀಸ್; ಚುನಾವಣೆ ಘೋಷಣೆ ಆದರೆ ಸದ್ಯಕ್ಕಿಲ್ಲ ಬಿಡುಗಡೆ

ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿಯಿಂದ ಅಡ್ಡಿಯಾಗಿದೆ. 'ಯು/ಎ 16+' ಪ್ರಮಾಣಪತ್ರಕ್ಕಾಗಿ ಕೆವಿಎನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಮುಂಬರುವ ತಮಿಳುನ

21 Jan 2026 8:44 am
ಮೈಸೂರು ರೇಷ್ಮೆ ಸೀರೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್! ಜಿಐ ಟ್ಯಾಗ್ ಇರುವ ಸೀರೆ ಖರೀದಿಗೆ ಸೂರ್ಯೋದಯಕ್ಕೂ ಮುನ್ನ ಮಹಿಳೆಯರ ಸರದಿ ಸಾಲು!

ಶುದ್ಧ ಮೈಸೂರು ರೇಷ್ಮೆ ಸೀರೆಗಳಿಗೆ ಅಪಾರ ಬೇಡಿಕೆಯಿದ್ದು, ಬೆಳಿಗ್ಗೆ 4 ಗಂಟೆಯಿಂದಲೇ ಮಹಿಳೆಯರು KSIC ಶೋರೂಮ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇವುಗಳ ಗುಣಮಟ್ಟ, ಶುದ್ಧ ಚಿನ್ನದ ಜರಿ ಮತ್ತು ಪರಂಪರೆಯ ಮೌಲ್ಯವು ಗ್ರಾ

21 Jan 2026 8:25 am
ಬರೋಬ್ಬರಿ ೩೭ ಸಿಕ್ಸ್…ಫಿನ್ ಅಲೆನ್ ಆರ್ಭಟ

Finn Allen Record: ಬಿಗ್ ಬ್ಯಾಷ್ ಲೀಗ್‌ನಲ್ಲಿ ಫಿನ್ ಅಲೆನ್ ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಕಿವೀಸ್ ದಾಂಡಿಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮತ್ತೋರ್ವ ಸ್ಫೋಟಕ ದಾಂಡಿಗ ಮಿಚೆಲ್ ಓವನ್ ಅವ

21 Jan 2026 8:24 am
ಚಿನ್ನ ಸ್ಮಗ್ಲಿಂಗ್ ಮಾತ್ರವಲ್ಲ, ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್! ಬೃಹತ್ ಜಾಲ ಪತ್ತೆ

ಗಲ್ಫ್ ದೇಶಗಳಿಂದ ಚಿನ್ನ ಕಳ್ಳ ಸಾಗಣೆ ಮಾಡುವ ಬಗ್ಗೆ ಆಗಾಗ ವರದಿಗಳಾಗುತ್ತಿರುವುದನ್ನು ನೋಡಿದ್ದೇವೆ. ಆದರೆ ಇದೀಗ, ಸ್ಪೋಟಕ ವಿಚಾರವೊಂದನ್ನು ಬೆಳಗಾವಿ ಪೊಲೀಸರು ಬಯಲಿಗಳದಿದ್ದಾರೆ. ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್

21 Jan 2026 8:23 am
ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್

ನಟ ವಿಜಯ್ ವರ್ಮಾ ಅವರ ಥ್ರೋಬ್ಯಾಕ್ ಪೋಸ್ಟ್‌ನಿಂದಾಗಿ ಅಮಿತಾಭ್ ಬಚ್ಚನ್ ಅವರ ಮನೆಯಲ್ಲಿರುವ ಚಿನ್ನದ ಟಾಯ್ಲೆಟ್ ಕುರಿತ ಚರ್ಚೆ ವೈರಲ್ ಆಗಿದೆ. 2016ರಲ್ಲಿ ತೆಗೆದ ಸೆಲ್ಫಿಯಲ್ಲಿ ಬಿಗ್ ಬಿ ಮನೆಯ ಸ್ನಾನಗೃಹದಲ್ಲಿ ಚಿನ್ನದ ಕಮೋಡ್ ಸ

21 Jan 2026 8:07 am
ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು?

ಕಳೆದ ವರ್ಷ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿದ್ದಕ್ಕೆ ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂಟು ಯುದ್ಧಗಳನ್ನು ತಡೆಗಟ್ಟುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದರಿಂದ ತಮಗೆ 8 ನೊಬೆಲ್ ಪ್ರಶಸ್ತಿಗಳ

21 Jan 2026 8:06 am
ಶ್ರೇಯಸ್ ಅಯ್ಯರ್​ಗೆ ಇಲ್ಲ ಚಾನ್ಸ್: 3ನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ಫಿಕ್ಸ್

IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವೆ 5 ಪಂದ್ಯಗಳ ಟಿ೨೦ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಮ್ಯಾಚ್ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇ

21 Jan 2026 7:55 am
Video: ಸೂರತ್​ನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್

ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ ಯೋಜನೆಗ

21 Jan 2026 7:52 am
ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್​, ನೈಜೀರಿಯಾ ಪ್ರಜೆ ವಶಕ್ಕೆ

ಡ್ರಗ್ಸ್​ ಪೂರೈಕೆ ಜಾಲದ ವಿರುದ್ಧ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಜತೆಗೆ, ಜೀರಿಯಾ ಮೂಲದ ಅರ್ನೆಸ್ಟ್ ಒನ್ಯೆಕಾಚಿ ಉಗಾ ಎಂಬಾತನನ

21 Jan 2026 7:48 am
Sunita Williams: ತಿಂಗಳುಗಟ್ಟಲೆ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿ ವಾಪಸಾಗಿದ್ದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್​ ನಿವೃತ್ತಿ

Sunita Williams: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿ ಹೊಂದಿದ್ದಾರೆ. ಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿ

21 Jan 2026 7:35 am
ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿಯುತ್ತಿದ್ದಂತೆ ಕಿಚ್ಚ ಸುದೀಪ್‌ಗೆ ಶಾಕ್ ಎದುರಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ 'ವಾರಸ್ದಾರ' ಧಾರಾವಾಹಿ ಪ್ರಕರಣದ ವಂಚನೆ ಆರೋಪ ಮತ್ತೆ ಮು

21 Jan 2026 7:32 am
ಕರ್ನಾಟಕ ಹವಾಮಾನ ವರದಿ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿನಲ್ಲಿ ಶೀತ

Karnataka Weather: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲ

21 Jan 2026 7:24 am
ಟಿ20 ವಿಶ್ವಕಪ್​ಗೆ 15 ತಂಡಗಳು ಪ್ರಕಟ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ

21 Jan 2026 7:23 am
ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಬ್ಯಾನರ್ ತೆರೆವು ಕಾರ್ಯ ಚುರುಕು

ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್‌ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಸ್ಕೈವಾಕ್ ಮತ್ತು ಬಸ್ ಶೆಲ್ಟರ್ ಸಮೀಪದ ವಿವಿಧ ವಿಭಾಗಗಳಲ್ಲಿ ಅನಧಿಕೃತ ಬ್ಯಾ

21 Jan 2026 7:03 am
Daily Devotional: ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು ಯಾವವು?

ಕಚೇರಿಗಳಲ್ಲಿ ದೇವರ ಫೋಟೋಗಳು ಮತ್ತು ವಿಗ್ರಹಗಳನ್ನು ಇಡುವುದು ಸಾಮಾನ್ಯ. ಆದರೆ, ಯಾವ ರೀತಿಯ ವಿಗ್ರಹಗಳನ್ನು ಅಥವಾ ಫೋಟೋಗಳನ್ನು ಇಡುವುದು ಹೆಚ್ಚು ಶುಭಕಾರಿ ಎಂಬುದರ ಬಗ್ಗೆ ಗೊಂದಲವಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕಚ

21 Jan 2026 6:58 am
ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು?

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮ್ಮ ಗೆಲುವಿನ ನಂತರ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಇಬ್ಬರೂ ಹಿರಿಯ ನಟರು ಗಿಲ್ಲಿ ಬದುಕಿಗೆ ದಾರಿ ದೀಪ. ಇಬ್ಬರೂ

21 Jan 2026 6:54 am
ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ!

GBA Election: ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌ನಲ್ಲೇ ಇವಿಎಂ ಪರ ಹಾಗೂ ಬ್ಯಾಲೆಟ್ ಪೇಪರ್ ಪರ ಅಭಿಪ್ರಾಯಗಳು ವ್ಯಕ್ತವಾಗಿವೆ.

21 Jan 2026 6:32 am
Horoscope Today 21 January : ಇಂದು ಈ ರಾಶಿಯವರು ಮಾಡಿದ ಕಾರ್ಯಗಳು ಕೃತ್ರಿಮದಂತೆ ತೋರುವುದು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಬುಧವಾರ ಶಿಫಾರಸ್ಸು, ಒತ್ತಡ, ಪರಿಪಕ್ವತೆ, ಅಧಿಕಾರ ಚಲಾವಣೆ, ಅನ್ಯಾಯದ ಕಡೆ ಪ್ರೀತಿ ಅಧಿಕ ಇವೆಲ್ಲ ಇಂದಿನ ವಿಶೇಷ.

21 Jan 2026 12:35 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 21ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು

21 Jan 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 21ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು

21 Jan 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 21ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್

21 Jan 2026 12:08 am
ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ

ಮೊದಲೇ ನಿರೀಕ್ಷಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು(ಜನವರಿ 20) ಅಧಿಕೃತಾಗಿ ಅಧಿಕಾರ ಸ್ವೀಕಾರ ಮಾಡಿದರು. ಇನ್ನು ಅಧಿಕಾರ ಸ್ವೀಕರಿಸಿದ ದಿನವೇ ಗ

20 Jan 2026 11:22 pm
ಜಾಗತಿಕ ಹೂಡಿಕೆಗೆ ಭಾರತ ವಿಶ್ವಾಸಾರ್ಹ ತಾಣ: ಹೂಡಿಕೆ ಒಪ್ಪಂದಕ್ಕೆ ಜೋಶಿ ಮಾತುಕತೆ ಫಲಪ್ರದ

ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾರತವು ಜಾಗತಿಕ ಹೂಡಿಕೆಗೆ, ವಿಶೇಷವಾಗಿ ಶುದ್ಧ ಇಂಧನ ಕ್ಷೇತ್ರಕ್ಕೆ, ವಿಶ್ವಾಸಾರ್ಹ ತಾಣವಾಗಿ ಹೊರಹೊಮ್ಮಿತು. ಸಚಿವ ಪ್ರಲ್ಹಾದ ಜೋಶಿ ಅವರು ಸುಸ್ಥಿರ ಭವಿಷ್ಯಕ್ಕಾಗಿ ಭಾರತದ ಬದ್ಧತೆ,

20 Jan 2026 11:03 pm
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ತುಂಬಾ ಇಷ್ಟಪಡುತ್ತಿದ್ದರು. ಅವರಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಎಷ್ಟೋ ಬಾರಿ ತಮಾಷೆಗೆ ಗಿಲ್ಲಿ ನಟ ಅವರು ರಕ್ಷಿತಾ ಶೆಟ್ಟಿಗೆ ಹೊಡೆದಿದ್ದರು. ಆ ಬಗ್ಗ

20 Jan 2026 10:47 pm
ರಾಯಚೂರಿನಲ್ಲಿ ಲಾರಿ, 2 ಗೂಡ್ಸ್ ವಾಹನಗಳ ಮಧ್ಯೆ ಸರಣಿ ಅಪಘಾತ: ಐವರು ಸಾವು

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಲಾರಿ ಮತ್ತು ಕುರಿ ಸಾಗಿಸುತ್ತಿದ್ದ ಎರಡು ಗೂಡ್ಸ್ ವಾಹನಗಳ ನಡುವೆ ಈ ದುರಂತ ಸಂಭವಿಸಿದೆ. ಅತ

20 Jan 2026 10:21 pm
ಗಿಲ್ಲಿನ ಗಗನಾ ಅವಾಯ್ಡ್ ಮಾಡಿದ್ದು ಯಾಕೆ? ಕಾವ್ಯಾ ಹೇಳೋದು ಕೇಳಿ..

ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ ಆತ್ಮೀಯರಾಗಿದ್ದರು. ಗಿಲ್ಲಿ ವಿಚಾರದಲ್ಲಿ ಕಾವ್ಯಾ ಅವರನ್ನು ಜನರು ಟ್ರೋಲ್ ಮಾಡಿದ್ದು ಕೂಡ ಇದೆ. ಈ ಮೊದಲು ನಟಿ ಗಗನಾ ಅವರು ಈ ಸಮಸ್ಯೆ ಎದುರಿಸಿದ್ದರು. ಆ ವಿಷಯದ ಬಗ್ಗ

20 Jan 2026 10:03 pm
ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಎಸ್.ಬಿಂಗೀಪುರ ಕೆರೆ ಬಳಿ ಸ್ಕ್ರಾಪ್ ಶೆಡ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಒಂದು ವಾರದ ಹಿಂದೆ ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಈ ಶೆಡ್‌ಗಳಿಂದ ಅವರನ್ನು ತೆರವುಗೊಳಿ

20 Jan 2026 9:57 pm
ಮಹಿಳೆಯರ ಒಳ ಉಡುಪು ಕದ್ದು ವಿಕೃತಾನಂದ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೈಕೋ ಯುವಕ

ಕಳ್ಳರ ಕೆಲಸವೇ ಕಳ್ಳತನ ಮಾಡುವುದು. ಹಣ ಬರುತ್ತೆ ಅಂದರೆ ಏನು ಮಾಡಲು ಹಿಂದೆ ಮುಂದೆ ನೋಡುವುದಿಲ್ಲ. ಚಿನ್ನ-ಬೆಳ್ಳಿ, ಹಣ, ಬೈಕ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಗ್ಯಾಂಗ್​​​​ ಮಾಡುವುದನ್ನ ನೋಡಿದ್ದೇವೆ. ಅ

20 Jan 2026 9:57 pm
ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಮುಂದಾಗಿದೆ. ಇದರಿಂದ ಶಾಪಿಂಗ್ ಪ್ರಿಯರಿಗೆ ಉಚಿತ ಪಾರ್ಕಿಂಗ್ ಸೌಲಭ್ಯ ಇರುವುದಿಲ್ಲ. ಇನ್ನು ಮುಂದೆ ವಾಹನ ನಿಲುಗಡೆಗೆ

20 Jan 2026 9:34 pm
ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ

Pralhad Joshi says, Indian economy accelerated while world slowed down: ಜಗತ್ತಿನ ಆರ್ಥಿಕತೆ ಮಂದವಾಗಿ ಸಾಗಿದರೂ ಭಾರತದ ಬೆಳವಣಿಗೆ ಚುರುಕಾಗಿ ಸಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅಭಿಪ್ರಾಯಪಟ್ಟಿದ್ದಾರೆ. ಡಾವೊಸ್ ಸಮಿಟ್​ನಲ್ಲಿ ಪಾಲ್ಗೊಂಡಿರುವ ಜೋಷಿ, ಭಾ

20 Jan 2026 9:19 pm
ಹಾರರ್ ಕಥೆ ಇರುವ ‘ಸೀಟ್‌ ಎಡ್ಜ್‌’ ಸಿನಿಮಾದ ಟ್ರೇಲರ್ ನೋಡಿದ್ರಾ?

ಟ್ರೇಲರ್ ಬಿಡುಗಡೆ ಮಾಡುವ ಮೂಲಕ ‘ಸೀಟ್ ಎಡ್ಜ್’ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಈ ಟ್ರೇಲರ್ ಅನ್ನು ‘ವ್ಲಾಗ್ 2’ ಎಂದು ಕರೆಯಲಾಗಿದೆ. ಸಿನಿಮಾದ ಹಾರರ್ ಕಥೆಯ ಝಲಕ್ ಇದರಲ್ಲಿ ಕಾಣಿಸಿದೆ. ಜನವರಿ 30ರಂದು ಈ

20 Jan 2026 9:00 pm
ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಅವು ಮಧುಮೇಹ ಬರುವ ಮುನ್ಸೂಚನೆಯಾಗಿರಬಹುದು

ಇತ್ತೀಚಿನ ದಿನಗಳಲ್ಲಿ ಮಧುಮೇಹದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದೆ. ಮಧುಮೇಹ ಅನಿಯಂತ್ರಿತ ರಕ್ತದಲ್ಲಿನ ಸಕ್ಕರೆ ಮಟ್ಟಕ್ಕೆ ಸಂಬಂಧಿಸಿದೆಯಾದರೂ ಇದರ ಪರಿಣಾಮ ಚರ್ಮ ಸೇರಿದಂತೆ ದೇಹದ ಅನೇಕ ಭಾಗಗಳ ಮೇಲೆ ಪರಿಣಾಮ ಬೀರುತ್ತವ

20 Jan 2026 8:59 pm
ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ ಬೀದಿ ಹೆಣವಾದ

ಆತ ಅನ್ಯಾಯದ ವಿರುದ್ದ ನಿಂತಿದ್ದ. ಮೀಟರ್ ಬಡ್ಡಿ ದಂಧೆ, ಅಕ್ರಮ ಹಣ ವಸೂಲಿ ದಂಧೆ ನಿಲ್ಲಿಸಲು ಪಣ ತೊಟ್ಟಿದ್ದು. ಆತನ ಈ‌ ನಿಲುವು ಆತನಿಗೆ ಮುಳುವಾಗಿದೆ. ಅನ್ಯಾಯ ತಡೆಯಲು ಪೊಲೀಸರ ಮೊರೆ ಹೋದವನು ಇದೀಗ ನಡು ಬೀದಿಯಲ್ಲಿ‌ ಕೊಲೆಯಾಗಿದ

20 Jan 2026 8:33 pm
Inspiring: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ

Inspiring Story of Prachi Poddar of Jagannath Stones: ಪ್ರಾಚಿ ಪೊದ್ದಾರ್‌ಗೆ ಹಣಕಾಸು ವಿಷಯದಲ್ಲಿ ಆಸಕ್ತಿ ಇತ್ತು. ಕಾಲೇಜು ದಿನಗಳಲ್ಲಿ, ಗಣಿತ ಮತ್ತು ಅಕೌಂಟೆನ್ಸಿ ವಿಷಯಗಳು ಪ್ರಾಚಿ ಗಮನ ಸೆಳೆದವು. ಮ್ಯಾನೇಜ್ಮೆಂಟ್ ಕೋರ್ಸ್ ಸೇರಲು ಇದೂ ಒಂದು ಕಾರಣವಾಯಿತು

20 Jan 2026 8:21 pm
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು

ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಗಿಲ್ಲಿ ನಟ ವಿನ್ ಆದರು. ರಕ್ಷಿತಾ ಶೆಟ್ಟಿ ಅವರಿಗೆ ರನ್ನರ್ ಅಪ್ ಸ್ಥಾನ ಸಿಕ್ಕಿತು. ಅಶ್ವಿನಿ ಗೌಡ 2ನೇ ರನ್ನರ್ ಅಪ್ ಆದರು. 3ನೇ ರನ್ನರ್ ಅಪ್ ಸ್ಥಾನಕ್ಕೆ ಕಾವ್ಯಾ ಶೈವ ತೃಪ್ತಿಪಟ್ಟುಕೊಳ್ಳಬೇಕಾಯ

20 Jan 2026 8:07 pm
ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು

ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ನಿನ್ನೆಯೇ (ಜನವರಿ 19) ದಂಪತಿ ಸಾವನ್ನಪ್ಪಿದ್ದು, ಇಂದು (ಜನವರಿ 20) ಬೆಳಕಿಗೆ ಬಂದಿದೆ. ಇನ್ನು ಮಾಹಿತಿ ತಿಳಿ

20 Jan 2026 7:57 pm
ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್​​ಗಳ ಅಂದ

ವಾಯುವ್ಯ ಸಾರಿಗೆ ಸಂಸ್ಥೆಯು ಆದಾಯಕ್ಕಾಗಿ ಧಾರವಾಡ-ಬೆಳಗಾವಿ ಬಸ್‌ಗಳಿಗೆ ಕಪ್ಪು ಜಾಹೀರಾತು ಸ್ಟಿಕ್ಕರ್‌ಗಳನ್ನು ಅಂಟಿಸಿ ವಿರೂಪಗೊಳಿಸಿದೆ. ಇದರಿಂದ ಬಸ್‌ಗಳ ಸೌಂದರ್ಯ ಕೆಟ್ಟು, ರಾತ್ರಿ ಕಾಣಿಸದೆ ಅಪಘಾತ ಭೀತಿ ಹೆಚ್ಚಿದೆ. ಸಾ

20 Jan 2026 7:55 pm
ಬಾಯಲ್ಲಿ ಪದೇ ಪದೇ ಹುಣ್ಣಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಗಟ್ಟಲು ಈ ಸಿಂಪಲ್ ಟ್ರಿಕ್ಸ್ ಪಾಲಿಸಿ

ಬಾಯಿ ಹುಣ್ಣುಗಳಿಗೆ ಹಲವು ಕಾರಣಗಳಿವೆ. ಸೋಂಕುಗಳಿಂದ ಹಿಡಿದು ಜೀರ್ಣಕಾರಿ ಸಮಸ್ಯೆಗಳವರೆಗೆ. ಆದರೆ ಅವು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದರೆ, ಅದು ಎಚ್ಚರಿಕೆಯ ಸಂಕೇತವಾಗಿರಬಹುದು. ಹೌದು, ನಿರಂತರವಾಗಿ ಬಾಯಿಯಲ್ಲಿ ಹುಣ್ಣುಗಳ

20 Jan 2026 7:52 pm
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು

Bigg Boss Kannada: ಟಿವಿ9 ಜೊತೆಗೆ ಮಾತನಾಡಿರುವ ಕಾವ್ಯಾ, ಬಿಗ್​​ಬಾಸ್​​ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಗಿಲ್ಲಿ ಜೊತೆಗಿನ ಗೆಳೆತನ, ಅಚ್ಚರಿ ರೀತಿ ರಕ್ಷಿತಾ ರನ್ನರ್ ಅಪ್ ಆಗಿದ್ದು, ಇವುಗಳ ಜೊತೆಗೆ ಬಿಗ್​​ಬಾಸ್​​ಗಾಗಿ ತಾವು ಪಡೆದ

20 Jan 2026 7:25 pm
ವಿದ್ಯಾರ್ಥಿನಿಯನ್ನ ಬೆನ್ನಟ್ಟಿ ಬಂದ ಆಸಾಮಿ: ಆಗಂತುಕನಿಂದ ಬಾಲಕಿ ಗ್ರೇಟ್ ಎಸ್ಕೇಪ್

ಹಾಸನದಲ್ಲಿ ನಡೆದಿರುವ ಬೆಚ್ಚಿಬೀಳಿಸುವ ಘಟನೆಯೊಂದು ಸದ್ಯ ರಾಜ್ಯದ ಪೋಷಕರಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಶಾಲಾ ಬಾಲಕಿಯನ್ನ ಓರ್ವ ಕಿಡಿಗೇಡಿ ಹಿಂಬಾಲಿಸಿಲಕೊಂಡು ಬಂದು ಆತಂಕ ಸೃಷ್ಟಿಸಿದ್ದಾನೆ. ಓಡಿ ಹೋಗಿ ಮನೆ ಸೇರಿಕೊಳ್ಳುವ

20 Jan 2026 6:58 pm
ಕೋಮಲ್‌ ಹೊಸ ಸಿನಿಮಾ ‘ತೆನಾಲಿ DA LLB’; ಮೊದಲ ಬಾರಿ ಲಾಯರ್ ಪಾತ್ರ

ನಿಜ ಜೀವನದಲ್ಲಿ ಎಲ್​ಎಲ್​ಬಿ ಓದಿರುವ ಕೋಮಲ್ ಅವರು ಸಿನಿಮಾದಲ್ಲೂ ಲಾಯರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ‘ತೆನಾಲಿ ಡಿಎ ಎಲ್‌ಎಲ್‌ಬಿ’ ಎಂದು ಶೀರ್ಷಿಕೆ ಇಡಲಾಗಿದೆ. ಪೋಸ್ಟರ್ ಬಿಡುಗಡೆ ಆಗಿದೆ. ‘ಮರೀಚಿ’ ಸಿನಿಮಾ ಖ್ಯಾ

20 Jan 2026 6:38 pm
ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಶವ ಹೊರತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ; ಕಾರಣ ಇಲ್ಲಿದೆ

ಜೆಡಿಎಸ್ ನಾಯಕಿ ಪುತ್ರನ ಕಿರುಕುಳದಿಂದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಗಳ ಮೇಲೆ ಅತ್ಯಾಚಾರ ನಡೆಸಿ ಆತ್ಮಹತ್ಯೆಗೆ ಪ್ರಚೋದಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿ, ಮರು ಪೋಸ್ಟ್‌ಮಾರ್ಟಮ್‌ಗೆ ಆಗ

20 Jan 2026 6:34 pm
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ

Bigg Boss Kannada 12: ಬಿಗ್​​ಬಾಸ್ ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎ

20 Jan 2026 6:20 pm
ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡದಲ್ಲಿ ಕಾರ್ಯಾಚರಣೆ ವೇಳೆ ಸಿಕ್ಕ ಮಾನವರ 7 ಅಸ್ಥಿಪಂಜರಗಳ ರಹಸ್ಯ ಭೇದಿಸಲು ಎಸ್​ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಸಿಕ್ಕ 7 ಅಸ್ಥಿಪಂ

20 Jan 2026 5:49 pm
ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ಕೇಸ್​​​​: ಸರ್ಕಾರದ ಮುಂದಿರುವ ಸವಾಲುಗಳೇನು?

ಕಚೇರಿಯಲ್ಲಿಯೇ ಮಹಿಳೆಯೋರ್ವರ ಜೊತೆಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆದ ನಂತರ ಡಿಜಿಪಿ ರಾಮಚಂದ್ರ ರಾವ್​​ರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರವೇನೋ ಆದೇಶಿಸಿದೆ. ಈ ಘಟನೆಯು ಕರ್ನಾಟಕ ಪೊಲೀಸ್ ಇಲಾಖೆಗೆ ಮುಜುಗರ ತಂದಿ

20 Jan 2026 5:46 pm
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?

Rakshita Shetty: ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್

20 Jan 2026 5:44 pm
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್​​​​​ ವಂಡರ್‌ಫುಲ್‌ ಎಂದ ಜಪಾನಿನ ವ್ಯಕ್ತಿ!

ಬೆಂಗಳೂರಿನ ವೈವಿಧ್ಯಮಯ ಆಹಾರ ಸಂಸ್ಕೃತಿಯನ್ನು ಜಪಾನಿ ಕಂಟೆಂಟ್ ಕ್ರಿಯೇಟರ್ ಶೋ ಟೇಕಿ ಮೆಚ್ಚಿಕೊಂಡಿದ್ದಾರೆ. ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ ಅವರು, ತಮ್ಮ ದೇಶದ ಆಹಾರದ ಬದಲು ಕರ್ನಾಟಕ ಶೈಲಿಯ ರಾಗಿ ಮುದ್ದೆ ಊಟವನ್ನು ಕೇಳಿ

20 Jan 2026 5:44 pm
Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ

ದೈಹಿಕವಾಗಿ ಬಲಶಾಲಿಯಾಗಿರುವಂತೆ ಮಾನಸಿಕವಾಗಿ ಬಲಿಷ್ಠರಾಗಿರುವುದು ಸಹ ಮುಖ್ಯ. ದೈಹಿಕವಾಗಿ ಬಲಿಷ್ಠವಾಗಿರಲು ದೈಹಿಕ ಚಟುವಟಿಕೆಗಳನ್ನು ಅಭ್ಯಾಸ ಮಾಡುತ್ತೇವೆ, ಆರೋಗ್ಯಕರ ಆಹಾರವನ್ನು ಸೇವನೆ ಮಾಡುತ್ತೇವೆ. ಆದರೆ ಮಾನಸಿಕವಾಗ

20 Jan 2026 5:38 pm
Mutual Funds: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ?

Difference between Multi Cap Funds, Flexi Cap Funds and Multi Asset Funds: ಮ್ಯೂಚುವಲ್ ಫಂಡ್​ಗಳಲ್ಲಿ ವೈವಿಧ್ಯತೆ ಇದೆ. ವಿವಿಧ ರೀತಿಯ ಫಂಡ್​ಗಳಲ್ಲಿ ಮಲ್ಟಿ ಕ್ಯಾಪ್, ಫ್ಲೆಕ್ಸಿ ಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳೂ ಇವೆ. ಮಲ್ಟಿಕ್ಯಾಪ್ ಫಂಡ್​ಗಳು ಎಲ್ಲಾ ರೀತಿಯ ಸ್ಟಾಕು

20 Jan 2026 5:19 pm
ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಶೋಗೆ ಬರುವುದಕ್ಕೂ ಮೊದಲೇ ಮುಂಬೈನಲ್ಲಿ ಮನೆ ಖರೀದಿಸಿದ್ದರು. ಚಿಕ್ಕ ವಯಸ್ಸಲ್ಲಿ ಅದು ಹೇಗೆ ಸಾಧ್ಯ ಆಯ್ತು ಎಂಬುದನ್ನು ಅವರು ಟಿವಿ9 ಸಂದರ್ಶನದಲ್ಲಿ ವಿವರಿಸಿದ್ದಾರೆ. ಡೌನ್ ಪೇಮೆಂಟ್ ಮಾಡಿ

20 Jan 2026 5:19 pm
ಮೂತ್ರ ವಿಸರ್ಜನೆ ಮಾಡುವಾಗ ಅತಿಯಾಗಿ ನೊರೆ ಬರುವುದು ನಿರ್ಜಲೀಕರಣವೇ ಅಥವಾ ಮಧುಮೇಹದ ಸಂಕೇತವೇ ತಿಳಿದುಕೊಳ್ಳಿ

ಮೂತ್ರ ವಿಸರ್ಜನೆ ಮಾಡುವಾಗ ಮೂತ್ರದಲ್ಲಿ ನೊರೆ ಕಾಣಿಸಿಕೊಂಡಲ್ಲಿ ಅದನ್ನು ಹಗುರವಾಗಿ ಪರಿಗಣಿಸಬೇಡಿ. ಸಾಮಾನ್ಯವಾಗಿ ಒತ್ತಡದಲ್ಲಿದ್ದಾಗ ಮೂತ್ರ ವಿಸರ್ಜಿಸುವಾಗ ಕೆಲವು ಸೆಕೆಂಡು ನೊರೆ ಬಂದು ಕಣ್ಮರೆಯಾಗುತ್ತಿದ್ದರೆ, ಅದು ಚ

20 Jan 2026 5:16 pm
ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ

ರಾಯಚೂರಿನ ಹಲವೆಡೆ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲೂ ದಂಧೆಕೋರರಿಂದ ದೇವದುರ್ಗ ತಾಲೂಕಿನಲ್ಲಿ ಕೃಷ್ಣಾ ನದಿಯನ್ನು ಬಗೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ಅವರು ಮ

20 Jan 2026 5:03 pm
Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ

ಇಲಾನ್ ಮಸ್ಕ್ ಅವರ ಟೆಸ್ಲಾ ಭಾರತೀಯ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ನೀಡುತ್ತಿದೆ. ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಆರಂಭಿಸಿದ್ದು, 8 ಪ್ರಮುಖ ನಗರಗಳಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು

20 Jan 2026 4:43 pm
ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು: ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು!

ಬಹು ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಆರ್ಥಿಕ ಹಾಗೂ ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸದ ಕಾರಣ ಮತ್ತು ಕಡಿಮೆ ಬೇಡಿಕೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ

20 Jan 2026 4:34 pm
Oxfam Report: ವಿಶ್ವದ 400 ಕೋಟಿ ಜನರದ್ದಕ್ಕೆ ಸಮ ಈ 12 ಮಂದಿಯ ಶ್ರೀಮಂತಿಕೆ

Billionaires count crosses 3,000: 2025ರಲ್ಲಿ ಜಗತ್ತಿನಾದ್ಯಂತ ಬಿಲಿಯನೇರ್​ಗಳ ಸಂಖ್ಯೆ 3,000 ದಾಟಿದೆ. ಶತಕೋಟ್ಯಾಧಿಪತಿಗಳ ಸಂಖ್ಯೆ ಅತಿಹೆಚ್ಚು ಹೆಚ್ಚಳ ಆಗಿರುವುದು ಅಮೆರಿಕದಲ್ಲಿ. ಆಕ್ಸ್​ಫ್ಯಾಮ್ ವರದಿ ಪ್ರಕಾರ ವಿಶ್ವದ ಟಾಪ್-12 ಶ್ರೀಮಂತರ ಬಳಿ ಇರು

20 Jan 2026 4:29 pm
Bengaluru: ಜಿಬಿಎ ಅಧಿಕಾರಿ ಮೇಲೆ ಗುತ್ತಗೆದಾರನಿಂದ ದರ್ಪ, ಅವಾಚ್ಯ ಪದಗಳಿಂದ ನಿಂದನೆ

ಬೆಂಗಳೂರಿನಲ್ಲಿ ಜಿಬಿಎ ಮಹಿಳಾ ಅಧಿಕಾರಿಗೆ ಗುತ್ತಿಗೆದಾರನೋರ್ವ ಬೆದರಿಕೆ ಹಾಕಿ, ನಿಂದಿಸಿರುವ ಘಟನೆ ನಡೆದಿದೆ. ಟೆಂಡರ್ ಫೈಲ್ ವಿಚಾರವಾಗಿ ಧಮ್ಕಿ ಹಾಕಿ, ದಾಖಲೆಗಳನ್ನು ಹರಿದುಹಾಕಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಪ

20 Jan 2026 4:24 pm
ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ

ಹಾಸನ ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಶಾಲಾ ಬಾಲಕಿ ಹಿಂಬಾಲಿಸಿ ಆಕೆಯ ಮನೆ ಬಾಗಿಲುವರೆಗೂ ಬಂದಿದ್ದು, ಆತಂಕ ಸೃಷ್ಟಿಸಿದೆ. ತನ್ನನ್ನ ಯಾರೋ ಹಿಂಬಾಲಿಸುತ್ತಿದ್ದಾರೆಂದು ತಿಳಿದು ಬ

20 Jan 2026 3:59 pm
Video: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ

ಪ್ರಾಣಿ ಸಾಮ್ರಾಜ್ಯದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ದೃಶ್ಯಗಳು ಬಹುಬೇಗನೆ ನೆಟ್ಟಿಗರ ಮನಸ್ಸನ್ನು ಗೆಲ್ಲುತ್ತವೆ. ಇದೀಗ ಈ ದೃಶ್ಯವು ಆನೆ ಹಾಗೂ ಶ್ವಾನದ ಕಿತ್ತಾಟದ್ದಾಗಿದೆ. ತನಗೆ ಬೊಗಳಿ

20 Jan 2026 3:58 pm
ಬಿಗ್ ಬಾಸ್: ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ

ಗಿಲ್ಲಿ ನಟ ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಜೊತೆ ಕಾವ್ಯಾ ಶೈವ ತುಂಬ ಕ್ಲೋಸ್ ಆಗಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಕಾವ್

20 Jan 2026 3:56 pm
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಈ ಸಿಂಪಲ್‌ ಟ್ರಿಕ್‌ ಪಾಲಿಸಿ

ಬೈಕ್‌, ಸ್ಕೂಟಿ ಮತ್ತು ಆಟೋದಲ್ಲಿ ಪ್ರಯಾಣಿಸುವಾಗ ಬಲವಾದ ಮತ್ತು ತಂಪಾದ ಗಾಳಿಯು ನೇರವಾಗಿ ದೇಹಕ್ಕೆ ಬಡಿದು ಸಿಕ್ಕಾಪಟ್ಟೆ ಚಳಿಯಾಗಿ ಕೈಕಾಲುಗಳು ಮರಗಟ್ಟಿದಂತಾಗುತ್ತದೆ. ದ್ವಿಚಕ್ರ ವಾಹನದಲ್ಲಿ ಪ್ರತಿದಿನ ಕಾಲೇಜು ಅಥವಾ ಕೆಲ

20 Jan 2026 3:52 pm
ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು?

Pooja Hegde: ಪೂಜಾ ಹೆಗ್ಡೆಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮಾಡುವಾಗ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ನಟರೊಬ್ಬರು ನನಗಾಗಿ ಮೀಸಲಿದ್ದ ಕ್ಯಾರಾವ್ಯಾನ್ ಒಳಕ್

20 Jan 2026 3:40 pm
ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ

ಗದಗ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮೇಲಾಧಿಕಾರಿಗಳ ಕಿರುಕುಳ ಹಾಗೂ ವೇತನ ತಡೆಹಿಡಿದಿರುವುದಕ್ಕೆ ಬೇಸತ್ತು ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಮಾನಸಿಕ ಹಿಂಸೆ ಮತ್ತು ಆರ್ಥಿಕ ಸಂಕಷ್ಟದಿಂದ ಜೀವನ

20 Jan 2026 3:39 pm
ಜಯತೀರ್ಥ ಮೆಚ್ಚಿದ ‘ವಿಕಲ್ಪ’ ಸಿನಿಮಾ ಟ್ರೇಲರ್; ಜನವರಿ 30ಕ್ಕೆ ಚಿತ್ರ ರಿಲೀಸ್

ಜನವರಿ 30ರಂದು ಬಿಡುಗಡೆ ಆಗಲಿರುವ ‘ವಿಕಲ್ಪ’ ಸಿನಿಮಾದ ಟ್ರೇಲರ್ ಡಿಫರೆಂಟ್ ಆಗಿದೆ. ಪೃಥ್ವಿರಾಜ್‌ ಪಾಟೀಲ್‌, ನಾಗಶ್ರೀ ಹೆಬ್ಬಾರ್‌, ಹರಿಣಿ ಶ್ರೀಕಾಂತ್‌ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪೋಸ್ಟ್‌ ಟ್ರಾಮಾಟಿಕ್‌ ಸ

20 Jan 2026 3:36 pm
ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್​​ ಶಾಕ್: ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್

Cervical Cancer in Rural Karnataka: ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿ ಇದು ಹೆಚ್ಚಾಗಿದೆ. ಅರಿವಿನ ಕೊರತೆ, ತಡವಾದ ರೋಗನಿರ್ಣಯ, ಮತ್ತು ನೈರ್ಮಲ್ಯದ ಕೊರತೆಯು ಇದಕ್ಕೆ ಪ್ರಮುಖ ಕಾರಣ. HPV

20 Jan 2026 3:30 pm
RRB Recruitment 2026: ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ 22,000 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. 10ನೇ ತರಗತಿ ಪಾಸಾದ ಮತ್ತು ITI ಹೊಂದಿರುವ ಅಭ್ಯರ್ಥಿಗಳು ಅರ್ಹರು. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 31 ರಿಂದ ಮಾರ್ಚ್ 2 ರವರೆಗೆ ನಡ

20 Jan 2026 3:30 pm
ಶಿವಕುಮಾರ ಸ್ವಾಮೀಜಿ 7ನೇ ಪುಣ್ಯ ಸಂಸ್ಮರಣೆ: ನಾಳೆ ತುಮಕೂರಿಗೆ ಉಪರಾಷ್ಟ್ರಪತಿ

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್​​ ಅವರು ಮತ್ತೊಮ್ಮೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ನಾಳೆ (ಜ. 21) ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ

20 Jan 2026 3:26 pm
ಗಾಜಾ ಶಾಂತಿ ಮಂಡಳಿ ಸೇರಲು ನಿರಾಕರಿಸಿದ್ದಕ್ಕೆ ಫ್ರಾನ್ಸ್​​ಗೆ ಶೇ.200ರಷ್ಟು ಸುಂಕದ ಎಚ್ಚರಿಕೆ ಕೊಟ್ಟ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಫ್ರಾನ್ಸ್ ಮೇಲೆ ಕೋಪಗೊಂಡಿದ್ದಾರೆ. ಫ್ರಾನ್ಸ್ ಮೇಲೆ 200 ಪ್ರತಿಶತ ಸುಂಕ ವಿಧಿಸುವುದಾಗಿ ಅವರು ಬೆದರಿಕೆ ಹಾಕಿದ್ದಾರೆ. ಈ ಸುಂಕವನ್ನು ಎರಡು ಫ್ರೆಂಚ್ ಉತ್ಪನ್ನಗಳ ಮೇಲೆ ವಿಧಿಸಬಹುದು, ವ

20 Jan 2026 3:16 pm
ಮೂವರು ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

India vs New Zealand: ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಸೋತಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗಾಗಿ ಸಜ್ಜಾಗಿದೆ. ನಾಗ್​ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​

20 Jan 2026 3:11 pm