SENSEX
NIFTY
GOLD
USD/INR

Weather

20    C
...
ಹಮ್ಜಾ ಅಲಿ ಮಜಾರಿಯನ್ನು ಸಾಯಿಸೋದು ಈ ವ್ಯಕ್ತಿ? ಇದೆ ದೊಡ್ಡ ಟ್ವಿಸ್ಟ್

ಧುರಂಧರ್ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಅಡ್ವಾನ್ಸ್ ಬುಕಿಂಗ್ ಭರ್ಜರಿಯಾಗಿದೆ. ಇದರ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚಿತ್ರದ ಕಥೆಯ ಬಗ್ಗೆ ಹಲವು ಥಿಯರಿಗಳು ಹರಿದಾಡುತ್ತಿವೆ. ಸಾರಾ ಅರ್ಜುನ್ (ಯಲಿನಾ ಜಮಾಲಿ) ರಣವ

14 Mar 2026 7:29 am
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ

ಉತ್ತರ ಕರ್ನಾಟಕದ ದೊಡ್ಡ ಸರ್ಕಾರಿ ಆಸ್ಪತ್ರೆ KIMS ಹುಬ್ಬಳ್ಳಿ, ರೋಗಿಗಳ ಪಾಲಿಗೆ ನರಕವಾಗಿ ಪರಿಣಮಿಸಿದೆ. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಗೆ ಬೆಡ್ ಇಲ್ಲ ಎಂಬ ನೆಪದಲ್ಲಿ ಚಿಕಿತ್ಸೆ ನಿರಾಕರಿಸಲಾಗಿದೆ. ಆಂಬ್ಯುಲೆನ

14 Mar 2026 7:28 am
ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಯುವಕನಿಗೆ ಕಣ್ಣು, ಕದ್ದು ಮುಚ್ಚಿ ಆಕೆಯ ಒಳ ಉಡುಪುಗಳ ಕದ್ದು ಸಿಕ್ಕಿಬಿದ್ದ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಯುವಕನೊಬ್ಬ ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಗೀಳು ಬೆಳೆಸಿಕೊಂಡಿದ್ದ. ಆಕೆಯ ಒಳ ಉಡುಪುಗಳನ್ನು ಕದ್ದು ಪೀಡಿಸುತ್ತಿದ್ದ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕನ ದುಷ್ಕೃತ್ಯ ಬಹಿ

14 Mar 2026 7:28 am
ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಉಡುಪಿಯ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 8.69 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತ

14 Mar 2026 7:03 am
‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್​; ಯಾವಾಗ, ಎಷ್ಟು ದಿನ?

ಎಸ್.ಎಸ್. ರಾಜಮೌಳಿ ನಿರ್ದೇಶನದ 'ವಾರಣಾಸಿ' (SSMB29) ಚಿತ್ರಕ್ಕೆ ಕಿಚ್ಚ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ರಾಮಾಯಣ ಸ್ಫೂರ್ತಿಯ ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದು, ಏಪ್ರಿಲ

14 Mar 2026 7:03 am
Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?

ಮನೆಯಿಂದ ಹೊರಹೋಗುವಾಗ ಬಲಗಾಲನ್ನು ಆಚೆ ಇಟ್ಟು, ಹೊಸ್ತಿಲನ್ನು ಸ್ಪರ್ಶಿಸಿ, ಅದಕ್ಕೆ ಕೃತಜ್ಞತೆ ಸಲ್ಲಿಸಿ ನಮಸ್ಕರಿಸುವುದು ಶುಭವೆಂದು ಪರಿಗಣಿಸಲಾಗಿದೆ. ನಮ್ಮ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿ ಎಂದು ಸಂಕಲ್ಪ ಮಾಡ

14 Mar 2026 6:55 am
ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ಅಮೆರಿಕವು ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದ್ದು, ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದೆ. ಡೊನಾಲ್ಡ್ ಟ್ರಂಪ್, ಹೋರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್ ಪರಮಾಣು ಅಸ್ತ್ರ ಹ

14 Mar 2026 6:40 am
ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ರಾಜ್ಯಾದ್ಯಂತ ತೀವ್ರ ಶಾಖದ ಅಲೆ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ದಾಖಲೆ ಮಟ್ಟಕ್ಕೇರಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಹವಾಮಾನ ಇಲಾಖೆ ಎಚ್ಚರ

14 Mar 2026 6:22 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

Daily Numerology March 14: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

14 Mar 2026 12:35 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 14ರ ದಿನಭವಿಷ್ಯ

Daily Numerology March 14: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

14 Mar 2026 12:25 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 14ರ ದಿನಭವಿಷ್ಯ

Daily Numerology March 14: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

14 Mar 2026 12:16 am
ದಿನ ಭವಿಷ್ಯ: ಇಂದು ಈ ರಾಶಿಯವರ ವರ್ತನೆ ವಿಭಿನ್ನ ಹಾಗೂ ಅತಿರೇಕವೂ ಆಗಿರಲಿದೆ..

Daily Horoscope Mach 14: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಶನಿವಾರ ಅಲೆದಾಟ, ವ್ಯಕ್ತಿತ್ವದ ವಿಕಾಸ, ಅಪರಿಚಿತರ ಸಹವಾಸ, ಮುಖದಲ್ಲಿ ಮಂದಹಾಸ, ಗೊತ್ತಿಲ್ಲದ ಕಾರ್ಯದಲ್ಲಿ ಸಾಹಸ, ಅಧ

14 Mar 2026 12:02 am
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಅಸ್ಸಾಂನಲ್ಲಿ ಪ್ರಧಾನಿ ಮೋದಿ ಅವರು 800 ಚಹಾ ತೋಟಗಳಲ್ಲಿರುವ 3.5 ಲಕ್ಷ ಕುಟುಂಬಗಳಿಗೆ 28,000 ಭೂ ಪಟ್ಟಾಗಳನ್ನು ವಿತರಿಸುವಾಗ ಚಹಾ ಬುಡಕಟ್ಟು ಮಹಿಳೆಯ ಪಾದಗಳನ್ನು ಮುಟ್ಟಿದ್ದಾರೆ. ಆ ಮಹಿಳೆ ಪ್ರಧಾನಿ ಮೋದಿಗೆ ನಮಸ್ಕರಿಸಿದ್ದಾರೆ. ಅದಕ

13 Mar 2026 11:11 pm
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ

13 Mar 2026 10:57 pm
IPL 2026: ಐಪಿಎಲ್​ನಿಂದ ಹರ್ಷಿತ್ ರಾಣಾ ಔಟ್; ಕೆಕೆಆರ್‌ಗೆ ಹೆಚ್ಚಿದ ಸಂಕಷ್ಟ

Harshit Rana OUT of IPL 2026: ಐಪಿಎಲ್ 2026 ಆರಂಭಕ್ಕೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಪ್ರಮುಖ ವೇಗಿ ಹರ್ಷಿತ್ ರಾಣಾ ಗಾಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಆದರೆ, ಗಾಯಗೊಂಡರೂ ಅವರಿಗೆ 4 ಕೋಟಿ ರೂ. ವೇತನವನ್

13 Mar 2026 10:46 pm
ಮತ್ತೆ ಕೇಳಿಬಂತು ಅನುಷ್ಕಾ ಶೆಟ್ಟಿ ಮದುವೆ ವಿಷಯ: ಈ ಬಾರಿ ಪ್ರಭಾಸ್ ಹೆಸರಿಲ್ಲ

ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಿಜ ಜೀವನದಲ್ಲಿ ಜೋಡಿ ಆಗಲಿ ಎಂಬುದು ಫ್ಯಾನ್ಸ್ ಆಸೆ. ಆದರೆ ಅವರ ಕುಟುಂಬದವರ ಪ್ಲ್ಯಾನ್ ಬೇರೆಯೇ ಇದೆ ಎಂದು ಹೊಸ ಗಾಸಿಪ್ ಹಬ್ಬಿದೆ. ಬೆಂಗಳೂರಿನ ಉದ್ಯಮಿ ಜೊತೆ ಅನುಷ್ಕಾ ಶೆಟ್ಟಿ ಮದುವೆಗೆ ಮಾತ

13 Mar 2026 10:44 pm
ಸಿದ್ದರಾಮಯ್ಯ ಬೆನ್ನಲ್ಲೇ ಈಗ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ಹುಬ್ಲೋಟ್‌ ವಾಚ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ

13 Mar 2026 10:27 pm
ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ತೈಲ ಮತ್ತು ಗ್ಯಾಸ್ ಟ್ಯಾಂಕರ್​​ಗಳನ್ನು ಸಾಗಿಸಲು ಅನುಮತಿ ನೀಡಲು ಭಾರತದ ವಿದೇಶಾಂಗ ಸಚಿವ ಇರಾನ್ ಸಚಿವರ ಬಳಿ ಮನವಿ ಮಾಡಿದ್ದರು. ಆ ಮನವಿಗೆ ಸ್ಪಂದಿಸಿದ್ದ ಇರಾನ್ ತನ್ನ ಒಪ್ಪಿಗೆಯನ್ನು ನ

13 Mar 2026 10:22 pm
ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರದ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಕುಖ್ಯಾತ ಕಳ್ಳಿ ಪೊಲೀಸ್ ಕಸ್ಟಡಿಯಿಂದ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಇದೀಗ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ

13 Mar 2026 9:53 pm
IPL 2026: ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಕೆಕೆಆರ್ ಸೇರಿದ ಮಾಜಿ ಆರ್​ಸಿಬಿ ವೇಗಿ

KKR Signs Blessing Muzarabani: ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್‌ಗೆ ಮುಸ್ತಾಫಿಜುರ್ ರೆಹಮಾನ್ ಬದಲು ಜಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಜರಬಾನಿ ಅವರನ್ನು ಸೇರಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಭಾಗವಾಗಿದ್ದ ಮುಜರಬಾನಿ, ಟಿ20 ವಿ

13 Mar 2026 9:46 pm
ಮಾರ್ಚ್ 19ರಿಂದ ಜೀ5 ಒಟಿಟಿಯಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ ಪ್ರಸಾರ

ಚಿತ್ರಮಂದಿರಗಳಲ್ಲಿ ಹಿಟ್ ಆದ ‘ಲ್ಯಾಂಡ್​ಲಾರ್ಡ್’ ಸಿನಿಮಾವನ್ನು ಈಗ ಒಟಿಟಿಯಲ್ಲಿ ನೋಡಲು ಸಮಯ ಬಂದಿದೆ. ಹಲವು ಪ್ರತಿಭಾವಂತ ಕಲಾವಿದರನ್ನು ಒಳಗೊಂಡ ಈ ಚಿತ್ರ ‘ಜೀ5’ ಮೂಲಕ ಹೆಚ್ಚಿನ ಪ್ರೇಕ್ಷಕರನ್ನು ತಲುಪಲಿದೆ. ಮಾರ್ಚ್ 19ರಂದ

13 Mar 2026 9:43 pm
ಫ್ರೀ ಬಸ್​​ ಗದ್ದಲದಿಂದ ಬೇಸತ್ತಿರುವ ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್

ಶಕ್ತಿ ಯೋಜನೆ ಬಂದಾಗಿನಿಂದ ಬಸ್​ಗಳೆಲ್ಲಾ ಫುಲ್ ಗದ್ದಲವೋ ಗದ್ದಲ. ಸೀಟ್ ಅಲ್ಲ ನಿಲ್ಲುವುದಕ್ಕೂ ಸ್ಥಳವಿಲ್ಲ. ಆ ರೀತಿ ಬಸ್​​​ಗಳು ತುಂಬಿ ತುಳುಕುತ್ತಿವೆ. ಇದರಿಂದ ಕೆಲ ಪ್ರಯಾಣಿಕರು ಹೈರಣಾಗುತ್ತಿದ್ದಾರೆ. ಇನ್ನೊಂದೆಡೆ ಶಕ್ತ

13 Mar 2026 9:36 pm
ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಮಾರ್ಚ್ 19ರಂದು ‘ಧುರಂಧರ್ 2’ ಬಿಡುಗಡೆ ಆಗಲಿದೆ. ಮಾರ್ಚ್ 18ರ ಸಂಜೆ ಪೇಯ್ಡ್ ಪ್ರೀಮಿಯರ್ ನಡೆಯಲಿದೆ. ಮಾ.19ರ ಟಿಕೆಟ್ ಬುಕಿಂಗ್ ಆರಂಭ ಆಗುವುದು ಬಾಕಿ ಇದೆ. ಈ ವಿಳಂಬಕ್ಕೆ ಕೆಲವು ಕಾರಣಗಳಿವೆ ಎನ್ನಲಾಗಿದೆ. ಕೇವಲ ಪೇಯ್ಡ್ ಪ್ರೀವ್ಯೂ ಶ

13 Mar 2026 9:03 pm
ಬೆಂಗಳೂರು: ಆರ್ಥಿಕ ಸುಳಿಯೊಳಗೆ ಸಿಲುಕಿದ 58 ವರ್ಷ ಇತಿಹಾಸವಿರುವ ಶಾಲೆ; ಬಂದ್​​ಗೆ ನಿರ್ಧಾರ

ಬೆಂಗಳೂರಿನಲ್ಲಿರುವ 58 ವರ್ಷಗಳ ಇತಿಹಾಸವಿರುವ ಈಸ್ಟ್ ವೆಸ್ಟ್ ಅಕಾಡೆಮಿ ಶಾಲೆ ಮುಚ್ಚಲು ನಿರ್ಧರಿಸಲಾಗಿದೆ. ಆಡಳಿತ ಮಂಡಳಿಯ ಈ ನಿರ್ಧಾರ ಸದ್ಯ ಪೋಷಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ 350ಕ್ಕೂ ಹೆಚ್ಚು ವಿದ್ಯಾರ್

13 Mar 2026 9:03 pm
ನಾಳೆಯಿಂದ ವಿಮಾನ ಪ್ರಯಾಣ ದುಬಾರಿ; ಇಂಧನದ ಬೆಲೆ ಹೆಚ್ಚಾಗಿದ್ದರಿಂದ ಟಿಕೆಟ್ ದರ ಏರಿಸಿದ ಇಂಡಿಗೋ

ಪಶ್ಚಿಮ ಏಷ್ಯಾ ಪ್ರದೇಶದ ಸಂಘರ್ಷದ ನಡುವೆ ಇಂಡಿಗೋ ವಿಮಾನಗಳು ಇಂಧನದ ಸರ್‌ಚಾರ್ಜ್ ಘೋಷಿಸಿರುವುದರಿಂದ ನಾಳೆಯಿಂದ ವಿಮಾನ ಸಂಚಾರ ದುಬಾರಿಯಾಗಲಿದೆ. ಮಾರ್ಚ್ 14ರಿಂದ ವಿಮಾನಗಳ ಮೇಲೆ 425 ರೂ.ನಿಂದ 2,300 ರೂ. ಇಂಧನ ಸರ್‌ಚಾರ್ಜ್ ವಿಧಿಸು

13 Mar 2026 9:03 pm
ದಾವಣಗೆರೆ ಬೈ ಎಲೆಕ್ಷನ್: ಬಿಜೆಪಿ ಮನೆಯೊಂದು 3 ಬಾಗಿಲು, ಕಾಂಗ್ರೆಸ್​​​​ ಮನೆಯೊಂದು ಎರಡು ಬಾಗಿಲು

ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ದಿನಾಂಕ ಘೋಷಣೆಗೂ ಮೊದಲೇ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ

13 Mar 2026 9:01 pm
ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ

ಇತ್ತೀಚಿನ ದಿನಗಳಲ್ಲಿ ಬ್ರೈನ್ ಸ್ಟ್ರೋಕ್ ಪ್ರಕರಣಗಳು ಹಿಂದಿಗಿಂತಲೂ ಹೆಚ್ಚಾಗಿ ಕಂಡುಬರುತ್ತಿದೆ. ಅಷ್ಟು ಮಾತ್ರವಲ್ಲ ಇದು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣ

13 Mar 2026 8:44 pm
ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಲಿದೆ ಟೀಂ ಇಂಡಿಯಾ

Indian cricket schedule: ಟಿ20 ವಿಶ್ವಕಪ್ ಗೆಲುವಿನ ನಂತರ ಟೀಂ ಇಂಡಿಯಾ ಬಿಡುವಿಲ್ಲದ ವೇಳಾಪಟ್ಟಿ ಎದುರಿಸಲಿದೆ. ಐಪಿಎಲ್ ಬಳಿಕ ಭಾರತ ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿಯಲಿದ್ದು, ಅಕ್ಟೋಬರ್‌ನಲ್ಲಿ ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಲಿದ

13 Mar 2026 8:33 pm
ವಿತ್ತೀಯ ಅರೋಗ್ಯವಿರುವ ಟಾಪ್-10 ರಾಜ್ಯಗಳಲ್ಲಿ ಕರ್ನಾಟಕ; ನಂ. 1 ಯಾವುದು?

NITI Aayog Fiscal Health Index 2026 for 2023-24 year: 2023-24ರ ಸಾಲಿನಲ್ಲಿ ವಿತ್ತೀಯ ಆರೋಗ್ಯ ವಿಚಾರದಲ್ಲಿ ರಾಜ್ಯಗಳ ಪಟ್ಟಿ ಮಾಡಿದರೆ ಒಡಿಶಾ ಮೊದಲು ಬರುತ್ತದೆ. ಕರ್ನಾಟಕ 9ನೇ ಸ್ಥಾನ ಪಡೆದಿದೆ. ನೀತಿ ಆಯೋಗ್ ರಚಿಸಿರುವ ಫಿಸ್ಕಲ್ ಹೆಲ್ತ್ ಇಂಡೆಕ್ಸ್ 2026 ಪಟ್ಟಿಯಲ

13 Mar 2026 8:32 pm
ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಮಾರ್ಗಕ್ಕೆ ಅವಕಾಶ; ಇರಾನ್ ರಾಯಭಾರಿ ಮಾಹಿತಿ

ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮಾರ್ಗವನ್ನು ಪಡೆಯಬಹುದು ಎಂದು ಸೂಚಿಸಿದ್ದಾರೆ. ಅವರು ಭಾರತವನ್ನು ಇರಾನ್​ನ ಸ್ನೇಹಿತ ಎಂದು ಕರೆದಿದ್ದಾರೆ. ಪರ

13 Mar 2026 8:26 pm
ಮುಂಬೈನಲ್ಲಿ ಐಷರಾಮಿ ಫ್ಲಾಟ್‌ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?

Shivam Dube Mumbai flat: ಟಿ20 ವಿಶ್ವಕಪ್ ಗೆಲುವಿನ ನಂತರ ಟೀಂ ಇಂಡಿಯಾ ಸ್ಟಾರ್ ಶಿವಂ ದುಬೆ ಸದ್ದು ಮಾಡಿದ್ದಾರೆ. ಮುಂಬೈನಲ್ಲಿ ₹27.50 ಕೋಟಿ ಮೌಲ್ಯದ ಎರಡು ಐಷಾರಾಮಿ ಫ್ಲಾಟ್‌ಗಳನ್ನು ಖರೀದಿಸಿ ಅವರು ಸುದ್ದಿಯಲ್ಲಿದ್ದಾರೆ. ಬಿಸಿಸಿಐ ಒಪ್ಪಂದ, T20 ಪ

13 Mar 2026 8:11 pm
Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಸಂಬಂಧ ವಿವರಿಸಲು ಸಾಧ್ಯವಿಲ್ಲ. ನೀವು ಅವುಗಳಿಗೆ ಕಾಳಜಿ ಪ್ರೀತಿ ತೋರಿಸಿದರೆ, ಅವು ನಿಮ್ಮ ಕಾವಲಿಗೆ ನಿಲ್ಲುತ್ತವೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಶ್ವಾನವೊಂದು ಪುಟ್ಟ ಹು

13 Mar 2026 7:55 pm
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

ಪುನೀತ್ ರಾಜ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ ಅಭಿನಯದ ‘ಆಕಾಶ್’ ಚಿತ್ರ ಮರು ಬಿಡುಗಡೆ ಆಗಿದೆ. ರಾಘವೇಂದ್ರ ರಾಜ್​ಕುಮಾರ್ ಅವರು ಈ ಚಿತ್ರವನ್ನು ನೋಡಲು ಇಂದು (ಮಾ.13) ಚಿತ್ರಮಂದಿರಕ್ಕೆ ಬಂದಿದ್ದಾರೆ. ಅಭಿಮಾನಿಗಳ ಜೊತೆ ಕುಳಿತು

13 Mar 2026 7:54 pm
ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಮೇಲೆ 2 ಬಾರಿ ಮಾರಣಾಂತಿಕ ದಾಳಿ; ಇರಾನ್ ಸಂಸದ ಮಾಹಿತಿ

ಇರಾನ್‌ನ ಹೊಸದಾಗಿ ನೇಮಕಗೊಂಡ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಕೋಮಾದಲ್ಲಿದ್ದಾರೆ, ವೈಮಾನಿಕ ದಾಳಿಯಲ್ಲಿ ಅವರ ತಂದೆ ಸಾವನ್ನಪ್ಪಿದ ನಂತರ ಅವರು ಒಂದು ಕಾಲನ್ನು ಕಳೆದುಕೊಂಡಿದ್ದಾರೆ, ಅವರು ವಿರೂಪಗೊಂಡಿದ್ದಾರೆ ಎಂದು ಅಮೆರಿಕ

13 Mar 2026 7:44 pm
ಜೈಲ್‌ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿನ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿ

13 Mar 2026 7:32 pm
ರನೌಟ್ ಮಾಡಿದಕ್ಕೆ ಕೆರಳಿ ಕೆಂಡವಾದ ಪಾಕ್ ಆಟಗಾರ; ಇದರಲಿ ಯಾರದ್ದು ತಪ್ಪು? ನೀವೇ ನೋಡಿ

Salman Agha Run-Out Controversy: ಪಾಕಿಸ್ತಾನ-ಬಾಂಗ್ಲಾದೇಶ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಸಲ್ಮಾನ್ ಆಘಾ ವಿಚಿತ್ರವಾಗಿ ರನೌಟ್ ಆಗಿದ್ದು ವಿವಾದಕ್ಕೆ ಕಾರಣವಾಯಿತು. ಮೆಹದಿ ಹಸನ್ ಚಾಣಾಕ್ಷತೆಯಿಂದ ಚೆಂಡನ್ನು ಸ್ಟಂಪ್‌ಗೆ ಎಸೆದರು. ಕ್ರೀಸ್‌

13 Mar 2026 7:25 pm
ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ನಟಿ ಸಾಯಿ ಪಲ್ಲವಿ ಅವರು ಯಾವ ಪಾತ್ರ ಕೊಟ್ಟರೂ ಅತ್ಯುತ್ತಮವಾಗಿ ನಿಭಾಯಿಸುತ್ತಾರೆ. ಅವರನ್ನು ಮಧುಬಾಲಾ ಬಯೋಪಿಕ್​ಗೆ ಆಯ್ಕೆ ಮಾಡಬೇಕು ಎಂಬ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಆದರೆ ಕಾರಣಾಂತರಗಳಿಂದ ಅವರನ್ನು ಆಯ್ಕೆ ಮಾಡಲು

13 Mar 2026 7:22 pm
T20 World Cup 2026: ಜಾಹೀರಾತಿನಿಂದಲೇ 1500 ಕೋಟಿ ರೂ. ಆದಾಯ..!

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಟೂರ್ನಿಯಿಂದ ಐಸಿಸಿಗೆ ಜಾಹೀರಾತು ಪ್ರಸಾರದಿಂದಲೇ ಬರೋಬ್ಬರಿ 1500 ಕೋಟಿ ರೂ.ಗೂ ಅಧಿಕ ಆದಾಯ ಹರಿದುಬಂದಿದೆ. ಭಾರತ-ಪಾಕ್ ಪಂದ್ಯ, ಸೆಮಿ

13 Mar 2026 7:06 pm
ಬೀದರ್​​ನ​ ಬಿದ್ರಿ ಕಲೆಗೂ ತಟ್ಟಿದ ಯುದ್ಧದ ಬಿಸಿ: ವಿದೇಶಿ ವಹಿವಾಟು ಕುಸಿತ; ಸಂಕಷ್ಟದಲ್ಲಿ ಕಲಾವಿದರು

ಇಸ್ರೇಲ್ ಮತ್ತು ಇರಾನ್ ಯುದ್ಧದ ಎಫೆಕ್ಟ್​ ಹಿನ್ನೆಲೆ ಬಿದರ್‌ನ ಐತಿಹಾಸಿಕ ಬಿದರಿ ಕಲೆಯು ಸದ್ಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಕುಸಿದಿದ್ದು, ನೂರಾರು ಕಲಾವಿದರು ತಮ್ಮ ಜೀವನೋಪಾಯ ಕಳೆದ

13 Mar 2026 6:51 pm
ಒತ್ತಡ, ಸ್ಕ್ರೀನ್‌ ಸಮಯದ ಹೆಚ್ಚಳದಿಂದ ಉಂಟಾಗುತ್ತಿದೆ ನಿದ್ರೆ ಸಮಸ್ಯೆ: ನಗರದ ಜನರಿಗೆ ವೈದ್ಯರ ಎಚ್ಚರಿಕೆ

ಮನುಷ್ಯ ನಿದ್ರೆ ಸರಿಯಾಗಿ ಮಾಡದಿದ್ದರೆ ಅವನ ಆರೋಗ್ಯ ಹದಗೆಡುತ್ತದೆ. ಆಹಾರ ಪದ್ಧತಿ ಎಷ್ಟು ಮುಖ್ಯವಾಗುತ್ತದೆಯೋ ನಿದ್ರೆಯೂ ಕೂಡ ಅಷ್ಟೇ ಮಹತ್ವದ್ದಾಗಿದೆ. ಆದರೆ ಈ ಬಗ್ಗೆ ಯಾರೂ ಕೂಡ ಅಷ್ಟಾಗಿ ಯೋಚಿಸುವುದಿಲ್ಲ. ಕೆಲಸದ ಒತ್ತಡ, ಅ

13 Mar 2026 6:45 pm
ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ಡಿಜಿಟಲ್ ಅರೆಸ್ಟ್​​ಗೆ ಯತ್ನ: ಸೈಬರ್ ಕ್ರೈಂ ಪೊಲೀಸರಿಗೆ ದೂರು

ಸಿಬಿಐ ಆಯ್ತು, ಮುಂಬೈ ಪೊಲೀಸರ ಹೆಸರೂ ಬಳಸಿದ್ದಾಯ್ತು. ಈಗ ಖದೀಮರು ಬೆಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ಸ್ಕೆಚ್ ಹಾಕಿದ್ದಾರೆ. ಖುದ್ದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಕಲಿ ಸೀಲ್ ಮತ್ತು ಸಿಗ್ನೇಚರ್ ಬಳಸಿ ಮಹಿಳೆಯೊಬ್ಬರನ್

13 Mar 2026 6:34 pm
ಸ್ಮಾರ್ಟ್​ಫೋನ್ ಉತ್ಪಾದನೆಗೆ ಉತ್ತೇಜಿಸಲು ಸರ್ಕಾರದಿಂದ ಹೊಸ ಸಬ್ಸಿಡಿ ಸ್ಕೀಮ್; ಪಿಎಲ್​ಐ ಬದಲು ಹೊಸ ಯೋಜನೆ

New subsidy scheme for smartphone manufacturing: ಸ್ಮಾರ್ಟ್​ಫೋನ್ ಅಸೆಂಬ್ಲಿಂಗ್ ಜೊತೆಗೆ ಅದಕ್ಕೆ ಬೇಕಾದ ಬಿಡಿಭಾಗಗಳ ತಯಾರಿಕೆಗೂ ಉತ್ತೇಜಿಸಲು ಸರ್ಕಾರ ಹೊಸ ಸಬ್ಸಿಡಿ ಪ್ಲಾನ್ ಮಾಡಿದೆ. ಎಲ್ಲಾ ಬಿಡಿಭಾಗಗಳನ್ನು ಆಮದು ಮಾಡಿ ಅಸೆಂಬಲ್ ಆದ ಫೋನ್​ನ ರಫ್ತಿ

13 Mar 2026 6:34 pm
ಏಯ್‌.. ಏಯ್‌ ಅಂದ್ರೂ ಕೇಳದ ಯುವಕ ಸ್ಟೇಜ್​​​​ ಮೇಲೇರಿ ಸಿಎಂಗೆ ಹೇಳಿದ್ದೇನು ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಮಾರ್ಚ್ 13) ತವರು ಕ್ಷೇತ್ರ ಮೈಸೂರಿನ ವರುಣಾಕ್ಕೆ ಭೇಟಿ ನೀಡಿದ್ದು, ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋ

13 Mar 2026 6:32 pm
ಇನ್ನೊಮ್ಮೆ ಇಂಥಹಾ ತಪ್ಪು ಮಾಡಲ್ಲ ಕ್ಷಮಿಸಿಬಿಡಿ: ರಾಜೇಂದ್ರ ಪ್ರಸಾದ್ ಮನವಿ

Rajendra Prasad about MGR: ತೆಲುಗು ಚಿತ್ರರಂಗದ ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಪ್ರಸಾದ್ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ತಾವು ಆಡಿದ ಮಾತಿನಿಂದ ಆಗಿರುವ ವಿವಾದದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ

13 Mar 2026 6:12 pm
ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ದೇಶಾದ್ಯಂತ LPG ಗ್ಯಾಸ್ ಸಿಲಿಂಡರ್​ ಕೊರತೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿವೆ. ಹೀಗಾಗಿ, ಜನರು ಮುಗಿಬಿದ್ದು ಮುಂಗಡವಾಗಿ ಸಿಲಿಂಡರ್ ಬುಕ್ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಭಾರತದ ತೈಲ ಸಚಿವಾಲಯ ಸ್ಪಷ್ಟನೆ ನೀಡಿದ್ದು,

13 Mar 2026 6:00 pm
ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಶಿರಾಡಿಘಾಟ್​​ನಲ್ಲಿ KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರು ಸಕಲೇಶಪುರಕ್ಕೆ ಮದುವೆಗೆ ಹೋಗಿ ಬರುತ್ತಿದ್ದ ನಾಲ್ವರ ಪೈಕಿ ಮೂವರು ಸ್ಥಳದ

13 Mar 2026 5:55 pm
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು

ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆ, ಯುಎಇಯಿಂದ ಹೊರಟ ಡಾಂಬರು ಹೊತ್ತ ಚೆಂಗ್ ಎಕ್ಸ್ ಹಡಗು ಕಾರವಾರ ಬಂದರನ್ನು ತಲುಪಿದೆ. ಹರ್ಮುಜ್ ಜಲಸಂಧಿಯ ನಿರ್ಬಂಧಗಳನ್ನು ತಪ್ಪಿಸಿ ಮತ್ತೊಂದು ಮಾರ್ಗದಲ್ಲಿ ಬಂದ ಈ ಹಡಗು 3,100 ಟನ್ ಡಾ

13 Mar 2026 5:42 pm
ವಿಜಯ್ ಜೊತೆಗಿನ ಅಫೇರ್ ಬಗ್ಗೆ ನೇರ ಪ್ರಶ್ನೆ: ತ್ರಿಶಾ ಪ್ರತಿಕ್ರಿಯೆ ಹೇಗಿತ್ತು ನೋಡಿ

ತ್ರಿಶಾ ಕೃಷ್ಣನ್ ಮತ್ತು ದಳಪತಿ ವಿಜಯ್ ಅವರ ಸಂಬಂಧದ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಷಾ ಅವರಿಗೆ ಈ ಕುರಿತು ನೇರವಾಗಿ ಪ್ರಶ್ನೆ ಕೇಳಲಾಗಿದೆ. ಆದರೆ ಅವರು ಮೌನವಾಗಿ ಮುಂದೆ ಆಗಿದ್ದಾರ

13 Mar 2026 5:39 pm
ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಆಸ್ತಿ ವಿವಾದ ಹಿನ್ನಲೆ ಹೆತ್ತ ಮಗನೇ ತಾಯಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಪುತ್ರ ವಾಕಿಂಗ್​​ ಸ್ಟಿಕ್​​ನಿಂದ ಹಲ್ಲೆ ನಡೆಸಿರುವ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದು, ಸಾವು-ಬದುಕ

13 Mar 2026 5:38 pm
ಇರಾಕ್ ಬಳಿ ಟ್ಯಾಂಕರ್ ದಾಳಿಯಲ್ಲಿ ಗಾಯಗೊಂಡಿದ್ದ ಮುಂಬೈ ಮೂಲದ ಭಾರತೀಯ ಎಂಜಿನಿಯರ್ ನಿಧನ

ಕಚ್ಚಾ ತೈಲದ ಟ್ಯಾಂಕರ್ ಸಫೇಸಿಯಾ ವಿಷ್ಣುವಿನ ಎಂಜಿನಿಯರ್ ದೇವಾನಂದನ್ ಪ್ರಸಾದ್ ಸಿಂಗ್ ಬುಧವಾರ ಮಾರ್ಷಲ್ ಧ್ವಜ ಹೊತ್ತ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಇರಾನ್-ಇಸ್ರೇಲ್-ಯುಎಸ್ ಯುದ್ಧದ ಮಧ್ಯೆ ಇರಾಕ್ ನ ಬ

13 Mar 2026 5:36 pm
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ

Sunrisers Leeds Abrar Ahmed Buy Sparks Row: ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದ ಸೃಷ್ಟಿಸಿದೆ. ಐಪಿಎಲ್ ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆ ಆ

13 Mar 2026 5:34 pm
ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

Rashmika Mandanna new movie: ರಶ್ಮಿಕಾ ನಟಿಸಿರುವ ಬಹುತಾರಾಗಣದ ಬಾಲಿವುಡ್ ಸಿನಿಮಾ ‘ಕಾಕ್​​ಟೇಲ್ 2’ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ. ಈ ಕುರಿತು ರಶ್ಮಿಕಾ ಪೋಸ್ಟ್ ಒಂದನ್ನು ಹಂಚಿಕೊಂಡಿ

13 Mar 2026 5:31 pm
Paramilitary Jobs 2026: ದೇಶದ ಭದ್ರತಾ ಪಡೆಗಳಲ್ಲಿ 93,000 ಹುದ್ದೆಗಳಿಗೆ ಬಂಪರ್ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರ

ಭಾರತದ ಆಂತರಿಕ ಭದ್ರತಾ ಪಡೆಗಳಾದ CISF, CRPF, BSF ಸೇರಿದಂತೆ ವಿವಿಧ ವಿಭಾಗಗಳಲ್ಲಿ 93,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರವು ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿದ್ದು, RFID ತಂತ್ರಜ್ಞಾನದ ಅಳವಡಿಕೆಯ ಮೂಲಕ ಪಾ

13 Mar 2026 5:17 pm
ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆ ವಿಶೇಷ ಸಾಧನೆ: ಸಾವಿರ ಯಶಸ್ವಿ ಮೂತ್ರಪಿಂಡ ಕಸಿ

ವಿಶ್ವ ಕಿಡ್ನಿ ದಿನದಂದು ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆ 1000 ಮೂತ್ರಪಿಂಡ ಕಸಿಗಳ ಮಹತ್ವದ ಮೈಲಿಗಲ್ಲು ತಲುಪಿದೆ. ಈ ಸಂದರ್ಭದಲ್ಲಿ 'ರೆನಲ್ ವಾರಿಯರ್ ಲೀಗ್' ಕ್ರೀಡಾ ಕಾರ್ಯಕ್ರಮ ಆಯೋಜಿಸಿ, ಮೂತ್ರಪಿಂಡ ದಾನಿಗಳು ಮತ್ತು ಕಸಿ ಮಾ

13 Mar 2026 5:16 pm
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್

13 Mar 2026 4:24 pm
ಅಹಮದಾಬಾದ್​ ಸರ್ಕಾರಿ ಶಾಲೆಗಳಲ್ಲಿ 360 ಮಕ್ಕಳಿಗೆ ಹೃದಯ ಸಮಸ್ಯೆ; ಶಾಕಿಂಗ್ ವಿಷಯ ಬಹಿರಂಗ

ಗುಜರಾತ್ ವಿಧಾನಸಭೆಯಲ್ಲಿ ಪ್ರಸ್ತುತಪಡಿಸಿದ ಡೇಟಾ ಪ್ರಕಾರ, ಅಹಮದಾಬಾದ್‌ನಲ್ಲಿ ಶೇ. 22ಕ್ಕೂ ಹೆಚ್ಚು ಶಾಲಾ ಮಕ್ಕಳು ಹೃದಯ, ಮೂತ್ರಪಿಂಡ ಮತ್ತು ಇತರ ಕಾಯಿಲೆಗಳು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಶಾ

13 Mar 2026 4:24 pm
ಭಾರತವನ್ನು ಗೇಲಿ ಮಾಡಿದ್ದ ಪಾಕ್ ಕ್ರಿಕೆಟಿಗನ ಖರೀದಿಸಿ ಕೆಟ್ಟ ಕಾವ್ಯ ಮಾರನ್

Kavya Maran Buys Abrar Ahmed:ದಿ ಹಂಡ್ರೆಡ್‌ ಲೀಗ್ ಹರಾಜಿನಲ್ಲಿ ಕಾವ್ಯ ಮಾರನ್ ಮಾಲೀಕತ್ವದ ಸನ್‌ರೈಸರ್ಸ್ ಲೀಡ್ಸ್, ಪಾಕಿಸ್ತಾನದ ಕ್ರಿಕೆಟಿಗ ಅಬ್ರಾರ್ ಅಹ್ಮದ್‌ರನ್ನು ಖರೀದಿ ಮಾಡಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಿಂದೆ ಅಬ್ರಾರ್,

13 Mar 2026 4:09 pm
ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸ

13 Mar 2026 4:00 pm
ಸ್ವಪಕ್ಷೀಯರ ವಿರೋಧಕ್ಕೂ ಡೋಂಟ್​​ಕೇರ್​: ಬಜೆಟ್​​ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್

ಎಂಎಲ್‌ಎ ಇಕ್ಬಾಲ್ ಹುಸೇನ್, ಬಜೆಟ್ ಅಸಮಾಧಾನದ ಕುರಿತು ತಾವು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಜನಪ್ರತಿನಿಧಿಯಾಗಿ ಜನರ ಹಿತಕ್ಕಾಗಿ ಮಾತನಾಡುವುದು ನನ್ನ ಕರ್ತವ್ಯ. ತಮ್ಮ ರಾಮನಗರ ಕ್ಷೇತ್ರದ ಕೆರೆ ಸಮಸ್ಯೆಗೆ ಮ

13 Mar 2026 3:58 pm
Jupiter Transit: ಗುರು ಪುನರ್ವಸು ನಕ್ಷತ್ರದಲ್ಲಿ ಸಂಚಾರ; 4 ರಾಶಿಗಳಿಗೆ ಅದೃಷ್ಟದ ಸುರಿಮಳೆ

ದೇವಗುರು ಬೃಹಸ್ಪತಿಯು ಪ್ರಸ್ತುತ ಮಿಥುನ ರಾಶಿಯ ಪುನರ್ವಸು ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಗುರುವೇ ಈ ನಕ್ಷತ್ರದ ಅಧಿಪತಿಯಾಗಿರುವುದರಿಂದ, ಇದು ಅತ್ಯಂತ ಪ್ರಭಾವಶಾಲಿ ಯೋಗ. ಜ್ಞಾನ, ಸಂಪತ್ತು, ಸಂಬಂಧ ಹಾಗೂ ಅದೃಷ್ಟದ ಕಾರಕನಾ

13 Mar 2026 3:50 pm
ಮದುವೆಯಾಗ್ತೀನೆಂದು ನಂಬಿಸಿ 4 ವರ್ಷ ಲಿವ್​-ಇನ್​ ಸಂಬಂಧದಲ್ಲಿದ್ದು ಕೈಕೊಟ್ಟ ಪೊಲೀಸ್, ಮಹಿಳೆ ಆತ್ಮಹತ್ಯೆ

ಮದುವೆ ಭರವಸೆ ನೀಡಿ 4 ವರ್ಷ ಲಿವ್-ಇನ್ ಸಂಬಂಧದಲ್ಲಿದ್ದ ಪೊಲೀಸ್ ಅಧಿಕಾರಿ ಕೈಕೊಟ್ಟಿದ್ದರಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೈಹಿಕ-ಮಾನಸಿಕ ಶೋಷಣೆಗೆ ಒಳಗಾಗಿದ್ದ ಅವರು, ನ್ಯಾಯ ಸಿಗದೆ ಪ್ರಾಣ ಕಳೆದುಕೊಂಡಿ

13 Mar 2026 3:42 pm
ಅನುರಾಗ್ ದೊಭಾಲ್ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ಹೊರಬಂದ ಯೂಟ್ಯೂಬರ್

ಕೌಟುಂಬಿಕ ಸಮಸ್ಯೆಗಳಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಅನುರಾಗ್ ದೊಭಾಲ್ ಈಗ ಚೇತರಿಸಿಕೊಂಡಿದ್ದಾರೆ. ‘ಐಸಿಯುನಿಂದ ಅನುರಾಗ್ ಹೊರಬಂದಿದ್ದಾರೆ. ನಾವು ಅವರ ಜೊತೆಗಿದ್ದೇವೆ’ ಎಂದು ಮ್ಯಾನೇಜರ್ ತಿಳಿಸಿದ್ದಾರೆ. ಎಲ್ಲ ವಿ

13 Mar 2026 3:38 pm
ಸಿಲಿಕಾನ್ ಸಿಟಿ ಹೊಂದಿರುವ ಕರ್ನಾಟಕದಲ್ಲಿ 470 ಹಳ್ಳಿಗಳಲ್ಲಿ ಈಗಲೂ ಇಲ್ಲ ಮೊಬೈಲ್ ಸಂಪರ್ಕ

Mobile network data in India: ಭಾರತದಲ್ಲಿ 8,985 ಹಳ್ಳಿಗಳಲ್ಲಿ ಈಗಲೂ ಮೊಬೈಲ್ ಕನೆಕ್ಟಿವಿಟಿ ಇಲ್ಲ. ನೆಟ್ವರ್ಕ್ ಇಲ್ಲದ ಅತಿಹೆಚ್ಚು ಹಳ್ಳಿಗಳಿರುವುದು ಒಡಿಶಾ, ಅರುಣಾಚಲಪ್ರದೇಶದಲ್ಲಿ. ಈ ಪಟ್ಟಿಯಲ್ಲಿ ಕರ್ನಾಟಕಕ್ಕೆ ಐದನೇ ಸ್ಥಾನ. ರಾಜ್ಯದಲ್ಲಿ ಬ

13 Mar 2026 3:23 pm
ಅಬ್ರಾರ್ ಅಹ್ಮದ್​ನ ಕಾವ್ಯ ಮಾರನ್ ಖರೀದಿಸಿದ್ಯಾಕೆ? ಮೌನ ಮುರಿದ ಹೆಡ್ ಕೋಚ್

Vettori Explains Abrar Ahmed Buy: ಡೇನಿಯಲ್ ವೆಟ್ಟೋರಿ ಅಬ್ರಾರ್ ಅಹ್ಮದ್ ಅವರನ್ನು ಸನ್‌ರೈಸರ್ಸ್ ಲೀಡ್ಸ್ ಖರೀದಿಸಲು ಕಾರಣ ವಿವರಿಸಿದ್ದಾರೆ. ಆದಿಲ್ ರಶೀದ್ ಲಭ್ಯವಿಲ್ಲದ ಕಾರಣ ವಿದೇಶಿ ಸ್ಪಿನ್ನರ್ ಅವಶ್ಯಕತೆ ಇತ್ತು, ಹಾಗಾಗಿ ಅಬ್ರಾರ್ ಸೂಕ್ತ

13 Mar 2026 3:17 pm
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ

Akash Movie re release video: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ. ನರ್ತಕಿ ಚಿತ್ರಮಂದಿರದಲ್ಲಿಯಂತೂ ಅಪ್ಪು ಅಭಿಮಾನಿ

13 Mar 2026 3:11 pm
ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

ಇರಾನ್​ ಮತ್ತು ಅಮೆರಿಕ, ಇಸ್ರೇಲ್​ ಯುದ್ಧದಾಹಕ್ಕೆ ದೇಶದಲ್ಲಿ ಗ್ಯಾಸ್​ ಸಿಲಿಂಡರ್​ಗಳ ಕಥೆಯೇ ಅಯೋಮಯವಾಗಿದೆ. ಇತ್ತ ಕರ್ನಾಟಕದಲ್ಲಿ ಕೂಡ ಗ್ಯಾಸ್​ ಸಿಲಿಂಡರ್​​ ಕೊರತೆ ವಿಷಯವೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸ

13 Mar 2026 3:11 pm
‘ಉಸ್ತಾದ್ ಭಗತ್ ಸಿಂಗ್’ ಪ್ರೀ ರಿಲೀಸ್ ಇವೆಂಟ್​​ಗೆ ದಿನಾಂಕ ನಿಗದಿ

Ustaad Bhagat Singh: ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದ ಎದುರು ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗುತ್ತಿದ್ದು, ‘ಧುರಂಧರ್ 2’ಗೆ ಪೈಪೋಟಿ ನೀಡಲು ಭಾರಿ ಪ್ರಚಾರವನ್ನೇ ಚಿತ್ರತಂಡ ಮಾಡಬೇಕಿದೆ. ಆದರೆ ಈ ವರೆಗೂ ಸಿನಿಮಾದ ಮುಖ್ಯ

13 Mar 2026 3:03 pm
‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ; ಮುಂದೇನು?

‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್​​ನ ರಿಮೇಕ್. ಈ ಸೀರಿಯಲ್​​ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ. ಈ ಸೀರಿಯಲ್ ವೀಕ್ಷಕರ ಮನ ಗೆದ್ದಿದೆ. ಒಳ್ಳೆಯ ಟಿಆರ್​​​ಪಿ ಪಡೆಯುತ್ತಲೂ ಇತ್ತು. ಆದರೆ, ಧಾರಾವಾಹಿ

13 Mar 2026 2:57 pm
ರಾಜ್ಯದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್​​

ರಾಜ್ಯ ಸರ್ಕಾರವು 30 ಜೀವಾವಧಿ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ, ಸಂವಿಧಾನದ ಆರ್ಟಿಕಲ್ 161ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನಾ ಸಮಿತಿಯ ಶಿಫ

13 Mar 2026 2:27 pm
ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ಕೇಂದ್ರ ಸಚಿವ ಮಾಹಿತಿ ಪ್ರಲ್ಹಾದ ಜೋಶಿ ಪ್ರಕಾರ, ಭಾರತದ ಒಟ್ಟು ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳು ಪಳೆಯುಳಿಕೆ ಇಂಧನವನ್ನು ಮೀರಿಸಿವೆ. ದೇಶದ ಶೇ.50.6ರಷ್ಟು ವಿದ್ಯುತ್ ಸಾಮರ್ಥ್ಯ ನವೀಕರಿಸಬಹ

13 Mar 2026 2:18 pm
ಕುರ್ಚಿ ಕಿತ್ತಾಟದ ನಡುವೆ ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!

ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮ ಮುಂದಿನ ರಾಜಕೀಯ ಜೀವನದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿದ್ದು, ಜನರ ಸೇವೆ ಮಾಡುತ್ತೇನೆ ಎಂದು ಅವರು ಖಡಕ್ಕಾಗಿ ನುಡಿದಿದ್ದಾ

13 Mar 2026 2:09 pm
Google Fellowship 2026: ಗೂಗಲ್​ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ

2026ರ ಗೂಗಲ್ ಫೆಲೋಶಿಪ್ ಪ್ರೋಗ್ರಾಂ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸ್ಟೈಫಂಡ್‌ನೊಂದಿಗೆ ಉತ್ತಮ ಅವಕಾಶ ನೀಡಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪದವಿ, ಸ್ನಾತಕೋತ್ತರ ಅಥವಾ ಪಿಎಚ್‌ಡಿ ವಿದ್ಯಾರ್ಥ

13 Mar 2026 1:56 pm
ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು

ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ 27-28 ಹಿರಿಯ ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿದ್ದಾರೆ. ಹೊಸ ಮುಖಗಳಿಗೆ ಅವಕಾಶ ನೀಡಬೇಕು ಮತ್ತು ಹಿರಿಯರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

13 Mar 2026 1:41 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಅಮೆರಿಕ-ಇರಾನ್ ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಬಗ್ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ಖಮೇನಿ ಬದುಕಿದ್ದಾರೆ, ಆದರೆ ಗಾಯಗೊಂಡಿರಬಹುದು ಎಂದಿದ್ದಾರೆ. ಮಾಧ್

13 Mar 2026 1:28 pm
ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ 69 ಲಕ್ಷ ರೂ. ವೆಚ್ಚದ ಬಾಲಕಿಯರ ವಸತಿ ನಿಲಯ 8 ವರ್ಷಗಳಿಂದ ಖಾಲಿಯಾಗಿದೆ. ಗ್ರಾಮಸ್ಥರ ಮೂಢ ನಂಬಿಕೆಯಿಂದ ಹೆಣ್ಣುಮಕ್ಕಳು ಹಾಸ್ಟೆಲ್‌ಗೆ ಸೇರುತ್ತಿಲ್ಲ ಎಂಬುದ

13 Mar 2026 1:26 pm
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

Akash movie re release: 2005 ರಲ್ಲಿ ಬಿಡುಗಡೆ ಆಗಿದ್ದ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು ಚಿತ್ರಮಂದಿರಕ್ಕೆ ಬಂದು ಸಿನ

13 Mar 2026 1:26 pm
18 ವರ್ಷ ಅಡೋಬ್ ಸಿಇಒ ಆಗಿದ್ದ ಭಾರತ ಮೂಲದ ಶಾಂತನು ನಾರಾಯಣ್ ರಾಜೀನಾಮೆ

Adobe CEO Shantanu Narayen resignation, after leading the company for 18 yrs: ಫೋಟೋಶಾಪ್, ಇಲ್ಲಸ್ಟ್ರೇಟರ್ ಇತ್ಯಾದಿ ಅನೇಕ ಡಿಸೈನ್ ಸಾಫ್ಟ್​ವೇರ್​ಗಳನ್ನು ರಚಿಸಿರುವ ಅಡೋಬ್ ಕಂಪನಿಯ ಸಿಇಒ ಶಾಂತನು ನಾರಾಯಣ್ ರಾಜೀನಾಮೆ ನೀಡಿದ್ದಾರೆ. ಎಐ ಟೆಕ್ನಾಲಜಿಯಲ್ಲಿ ಕಂಪನಿಯನ್

13 Mar 2026 1:23 pm
ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ

ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರಲಿದ್ದು, ಮಾರ್ಚ್ 18ರ ಪ್ರೀಮಿಯರ್‌ ಶೋಗಳ ಅಡ್ವಾನ್ಸ್ ಬುಕಿಂಗ್ ದಾಖಲೆ ಬರೆದಿದೆ. ವಿಶ್ವಾದ್ಯಂತ 60 ಕೋಟಿ ರೂ. ಹಾಗೂ ಭಾರತದಲ್ಲಿ 24.4 ಕೋಟಿ ರೂ. ಗಳಿಕೆ ಕಂಡಿದೆ. ಪವ

13 Mar 2026 1:10 pm
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​? ರಾಮಲಿಂಗಾರೆಡ್ಡಿ ಏನಂದ್ರು?

ರಾಜ್ಯ ಬಜೆಟ್​​ ಬಗ್ಗೆ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್​​ ಹುಸೇನ್​​ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವೀಗ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರ

13 Mar 2026 12:57 pm
ಇದೆಂಥಾ ಕಾಲ ಬಂತಪ್ಪಾ…ಹೋಟೆಲ್​ಗಳ ಬಿಲ್​ನಲ್ಲಿ ಜಿಎಸ್​ಟಿ ಜತೆ ಸೇರ್ಪಡೆಯಾಯ್ತು ಗ್ಯಾಸ್ ಶುಲ್ಕ!

ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕ

13 Mar 2026 12:44 pm
ಪಿಎಂ ಕಿಸಾನ್ 22ನೇ ಕಂತಿನ ಹಣ ಇಂದು ಬಿಡುಗಡೆ; ಈ ರೀತಿಯ ಫಲಾನುಭವಿಗಳಿಗಿರೋದಿಲ್ಲ ಯೋಜನೆ ಭಾಗ್ಯ

PM Kisan scheme 22nd installment amount release on 2026 March 13th: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣವನ್ನು ಪಿಎಂ ಮೋದಿ ಇಂದು ಮಾ. 13ರಂದು ಗುವಾಹಟಿಯಲ್ಲಿ ಬಿಡಗಡೆ ಮಾಡುತ್ತಾರೆ. ಸ್ವಂತ ಕೃಷಿ ಜಮೀನು ಹೊಂದಿರುವ ರೈತರಿಗೆ ವ್ಯವಸಾಯಕ್ಕೆ

13 Mar 2026 12:41 pm
Video: ಬಾಲಕಿ ಗೇಮ್ ಆಡುತ್ತಿದ್ದಾಗ ಏಕಾಏಕಿ ಮೊಬೈಲ್ ಸ್ಫೋಟ

ಮೊಬೈಲ್ ಫೋನ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವಾಗ ಯಾವಾಗಲೂ ಜಾಗರೂಕರಾಗಿರುವುದು ಮುಖ್ಯ.ಜಾಗರೂಕತೆಯ ಹೊರತಾಗಿಯೂ, ಕೆಲವೊಮ್ಮೆ ಜನರನ್ನು ದಿಗ್ಭ್ರಮೆಗೊಳಿಸುವ ಘಟನೆಗಳು ಸಂಭವಿಸುತ್ತವೆ.ಒಬ್ಬ ಪುಟ್ಟ ಹುಡುಗಿ ತನ

13 Mar 2026 12:35 pm
Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ

ಮಕ್ಕಳನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಸವಾಲು ಇದ್ದ ಹಾಗೆ. ಐದು ವರ್ಷ ಆಗುವವರೆಗೂ ತಾಯಿಯಾದವಳು ಮಗುವಿನ ಮೇಲೆ ಒಂದು ಕಣ್ಣಿಟ್ಟಿರಬೇಕಾಗುತ್ತದೆ. ಇಲ್ಲೊಬ್ಬ ತಾಯಿ ಮಗುವಿನ ಆರೈಕೆಯಲ್ಲಿದ್ದು, ತಾಯ್ತನದ ಅನುಭವ ಹಂಚಿಕೊಂಡ

13 Mar 2026 12:33 pm
ಪುಸ್ತಕ ಅನುವಾದಕ್ಕೂ ಬಂತು AI: ತಂತ್ರಜ್ಞಾನದ ಮೂಲಕ ಭಾಷಾಂತರಗೊಂಡ ಮೊದಲ ಬುಕ್​​ ಮಾ.15ರಂದು ಬಿಡುಗಡೆ

ಕೃತಕ ಬುದ್ಧಿಮತ್ತೆ (AI) ಈಗ ಪುಸ್ತಕ ಅನುವಾದ ಕ್ಷೇತ್ರಕ್ಕೂ ಕಾಲಿಟ್ಟಿದೆ. ನಾವ್ AI ಕಂಪನಿಯು ಅಭಿವೃದ್ಧಿಪಡಿಸಿದ ತಂತ್ರಜ್ಞಾನದಿಂದ ಅನುವಾದಗೊಂಡ 'ನನ್ನ ಹೆಸರು ಗೌಹರ್ ಜಾನ್' ಪುಸ್ತಕ ಮಾರ್ಚ್ 15ರಂದು ಬಿಡುಗಡೆಯಾಗಲಿದೆ. ಇದು ಇಂಗ್

13 Mar 2026 12:31 pm
ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?

Monalisa Bhosle marriage: ಕುಂಭಮೇಳದ ವೈರಲ್ ಹುಡುಗಿ ಮೊನಲಿಸಾ ಭೋಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಅವರ ಕುಟುಂಬದ ಇಚ್ಛೆಯ ವಿರುದ್ಧವಾಗಿ ಕೇರಳದಲ್ಲಿ ಮದುವೆ ಆಗಿದ್ದಾರೆ. ಇವರ ಮದುವೆಯ ಮುಂದಾಳತ್ವವನ್ನು ಕೇರಳದ ಕೆಲವು ರಾಜಕೀಯ ಮುಖಂಡರು ವ

13 Mar 2026 12:29 pm
ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?

ಇರಾನ್-ಇಸ್ರೇಲ್ ಯುದ್ಧದಿಂದ ಬೆಂಗಳೂರಿನಲ್ಲಿ LPG ಸಿಲಿಂಡರ್ ಕೊರತೆ ತೀವ್ರವಾಗಿದೆ. ವಾಣಿಜ್ಯ ಸಿಲಿಂಡರ್ ಸಿಗದೆ ಹೋಟೆಲ್‌ಗಳು ಸೌದೆ ಬಳಕೆಗೆ ಮೊರೆ ಹೋಗಿವೆ. ಇದರಿಂದ ಮರದ ಇಂಧನಕ್ಕೆ ಬೇಡಿಕೆ ಹೆಚ್ಚಿದೆ. ಇದು ಅಕ್ರಮವಾಗಿ ಮರ ಕಡಿ

13 Mar 2026 12:20 pm
ಲಾವಣ್ಯ ತ್ರಿಪಾಠಿ ಬಿಟ್ಟ ಸಿನಿಮಾದಿಂದ ಸೂಪರ್ ಹಿಟ್ ಆದ ರಶ್ಮಿಕಾ ಮಂದಣ್ಣ

ನಟಿ ಲಾವಣ್ಯ ತ್ರಿಪಾಠಿ ಅವರ 'ಸತಿ ಲೀಲಾವತಿ' ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಲಾವಣ್ಯ ತಮ್ಮ ವೃತ್ತಿಜೀವನದ ಬಗ್ಗೆ ಆಸಕ್ತಿದಾಯಕ ವಿಷಯ ರಿವೀಲ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ನಟಿಸಿ ಸೂಪರ್ ಹಿಟ್

13 Mar 2026 12:17 pm
Swapna Shastra: ಈ 5 ದೃಶ್ಯ ಕನಸಿನಲ್ಲಿ ಕಂಡರೆ, ಶೀಘ್ರದಲ್ಲೇ ಅದೃಷ್ಟ ನಿಮ್ಮ ಮನೆ ಬಾಗಿಲು ತಟ್ಟಲಿದೆ ಎಂದರ್ಥ

ಜ್ಯೋತಿಷ್ಯ ಮತ್ತು ಸ್ವಪ್ನ ಶಾಸ್ತ್ರದ ಪ್ರಕಾರ, ನಾವು ಕಾಣುವ ಕೆಲವು ಕನಸುಗಳು ಮುಂಬರುವ ಸಂಪತ್ತು ಮತ್ತು ಯಶಸ್ಸಿನ ಸ್ಪಷ್ಟ ಸೂಚನೆಗಳಾಗಿವೆ. ಬಿಳಿ ಕುದುರೆ, ಐರಾವತ, ಆಕಾಶದಲ್ಲಿ ಹಾರಾಟ, ಕ್ಷೀರ ಸಮುದ್ರ, ಮತ್ತು ಹೂವಿನ ಮಳೆಯಂತಹ

13 Mar 2026 12:11 pm
ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎಂಬ ಬೇಡಿಕೆ ತಿರಸ್ಕರಿಸಿದ ಸುಪ್ರೀಂ, ಕೊಟ್ಟ ಕಾರಣವೇನು?

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ಕಾನೂನು ತರುವ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು, ಮಾಲೀಕರು ಮಹಿಳೆಯರನ್ನು ನೇಮಿಸಿಕೊಳ್ಳಲು ಹಿಂಜರಿಯಬಹುದು, ಮತ್ತು

13 Mar 2026 12:02 pm
ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ

ಕೋವಿಡ್ ನಂತರ 100 ದಿನ ಪೂರೈಸಿದ ಏಕೈಕ ಚಿತ್ರ 'ಧುರಂಧರ್' ಹೊಸ ದಾಖಲೆ ಬರೆದಿದೆ. ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಮುಂದುವರೆಸಿರುವ ಇದರ ಸೀಕ್ವೆಲ್ 'ಧುರಂಧರ್ 2' ಇದೇ ಮಾರ್ಚ್ 19ಕ್ಕೆ ತೆರೆ ಕಾಣಲಿದೆ. ಮೊದಲ ಭಾಗ ಒಟಿಟಿಯಲ್ಲಿದ್ದ

13 Mar 2026 11:56 am