ಕನ್ನಡದ ಸ್ಟಾರ್ ನಟ ದರ್ಶನ್ ಅವರು 7-8 ವರ್ಷಗಳಿಂದ ತಲೆಮರಿಸಿಕೊಂಡಿದ್ದರು. ಚಿತ್ರರಂಗದಲ್ಲಿ ಹೆಸರು ಮಾಡಿದ ಬೆನ್ನಲ್ಲೇ ಅವರು ಸಾಕಷ್ಟು ಸಾಲ ಮಾಡಿಕೊಳ್ಳುವ ಪರಿಸ್ಥಿತಿ ಬಂತು. ದರ್ಶನ್ ಮ್ಯಾನೇಜರ್ ಕೂಡ ಆಗಿದ್ದರು ಅವರು. ಅವರು
ಭಾರತೀಯ ಸಂಸದೀಯ ಇತಿಹಾಸದ ಅತ್ಯಂತ ನಿರ್ಣಾಯಕ ಘಟ್ಟವೊಂದು ಇಂದು ಲೋಕಸಭೆಯಲ್ಲಿ ಅನಾವರಣಗೊಳ್ಳುತ್ತಿದೆ. ಮಹಿಳಾ ಮೀಸಲಾತಿ ಮತ್ತು ದೇಶದ ಭವಿಷ್ಯದ ರಾಜಕೀಯ ಭೂಪಟವನ್ನೇ ಬದಲಿಸಬಲ್ಲ ಮಸೂದೆಗಳ ಕುರಿತು ಇಡೀ ದೇಶದ ಕಣ್ಣು ಈಗ ಸಂಸತ
ಲೋಕಸಭೆಯಲ್ಲಿ ಇಂದು (ಗುರುವಾರ) ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ನೀಡುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನಡ
ಮೇಷ ರಾಶಿಯವರಿಗೆ ಏಪ್ರಿಲ್ ಮಿಶ್ರ ಫಲಗಳನ್ನು ತಂದಿದೆ. ಗ್ರಹಗತಿ ಬದಲಾವಣೆಗಳಿಂದ ವೃತ್ತಿ ಮತ್ತು ಸಾಮಾಜಿಕ ಗೌರವ ಹೆಚ್ಚಳವಾಗಲಿದೆ. ಆದರೆ, ಆರ್ಥಿಕ ವ್ಯವಹಾರಗಳು ಮತ್ತು ಕುಟುಂಬದಲ್ಲಿ ಮಿಶ್ರ ಫಲಗಳಿದ್ದು, ಅನಪೇಕ್ಷಿತ ಖರ್ಚುಗ
ಡೇಟಿಂಗ್ ಆಪ್ಗಳಲ್ಲಿ ನಕಲಿ ಪ್ರೊಫೈಲ್ಗಳ ಮೂಲಕ ಆನಂದ್ ಕುಮಾರ್ 500ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ 2 ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾನೆ. ಪ್ರೀತಿಯ ನಾಟಕವಾಡಿ, ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪ ಹೇಳಿ ಹಣ ದೋಚಿದ್ದಾನ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡೀಸೆಲ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿ
IPL 2026 RCB vs LSG: ಐಪಿಎಲ್ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ ಕೇವಲ 146 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್ಸಿಬಿ ತಂಡ 15.1 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್ಗಳ ಭರ್
ಪಂಚಮಸಾಲಿ ಟ್ರಸ್ಟ್ ಸದಸ್ಯ ಎಚ್.ಎಸ್. ನಾಗರಾಜ್ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ, ಶ್ರೀಗಳು ಹಿರಿಯ ರಾಜಕೀಯ ನಾಯಕರ ದೂರವಾಣಿ ಕರೆಗಳನ್ನು ದಾಖಲಿಸಿಕೊಳ್ಳುತ್ತಿದ್ದು, ಇದು ಅಪಾಯಕಾರಿ ಎಂದು ನಾಗರಾಜ್ ಆರೋಪಿಸಿದ್
ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಿಸಿರುವ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷವು
ಲಾಹೋರ್ನಲ್ಲಿ ಲಷ್ಕರ್ ಎ ತೊಯ್ಬಾದ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ. ಯಾವಾಗಲೂ ಪಾಕಿಸ್ತಾನದ ಭದ್ರತಾ ಸಂಸ್ಥೆಗಳ ಕಣ್ಗಾವಲಿನಲ್ಲಿರುತ್ತಿದ್ದ ಹಮ್ಜಾನನ್ನು ಗುರಿಯಾಗಿಸಿಕೊಂಡು ಬಂದೂಕು
Chennai Super Kings: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ ಮೂರು ಮ್ಯಾಚ್ಗಳಲ್ಲಿ ಸೋತಿರುವ ಸಿಎಸ್ಕೆ ಕೊನೆಯ ಎರಡು ಪಂದ್ಯಗಳಲ್ಲಿ ಜಯ ದಾಖ
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ FIR ದಾಖಲಾಗಿದೆ. 'ಬುರುಡೆ ಗ್ಯಾಂಗ್' ಹೆಸರಿನ ಯಕ್ಷಗಾನ ಪ್ರಸಂಗ ತಮ್ಮ ಹೋರಾಟವನ್ನು ಹಾಸ್ಯ ಮಾಡುತ್ತಿದೆ ಎಂದು ತಿಮರೋಡಿ ಕಲಾವಿದರನ್ನು ಅವಾಚ
Ranbir Kapoor movie: ಅಂತರಾಷ್ಟ್ರೀಯ ಮ್ಯಾಗಜೀನ್ ‘ಟೈಮ್ಸ್’ ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಟೈಮ್ಸ್ 100 ಪಟ್ಟಿಯಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಸಹ ಕೆಲವು ಭಾರತೀಯ
ಪ್ರತಿ ವರ್ಷ ಏಪ್ರಿಲ್ 16 ರಂದು ವಿಶ್ವ ಧ್ವನಿ ದಿನವನ್ನು ಆಚರಿಸಲಾಗುತ್ತದೆ. ಧ್ವನಿಯು ನಮ್ಮ ಅಸ್ತಿತ್ವದ ಪ್ರತಿಬಿಂಬವಾಗಿದ್ದು, ಇದರ ಆರೋಗ್ಯ ಬಹಳ ಮುಖ್ಯ. ಈ ದಿನ ಧ್ವನಿಯ ಮಹತ್ವ, ಅದರ ರಕ್ಷಣೆ ಮತ್ತು ಆಯುರ್ವೇದದಲ್ಲಿ ಧ್ವನಿಯ ಸ್
ಬೆಂಗಳೂರು ಪೊಲೀಸರು ನಗರದ 6 ವಿವಿಧ ಠಾಣೆಗಳಲ್ಲಿ ಕಾರ್ಯಾಚರಣೆ ನಡೆಸಿ 11.86 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ, ಕೊಕೇನ್ ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇಬ್ಬರು ವಿದೇಶಿ ಮಹಿಳೆಯರು, ಹೊರ ರಾಜ್ಯದವರು ಸೇರಿ 10 ಮಂದಿ ಡ್ರಗ್ಸ
Lenskart's alleged policy document bars employees from wearing bindi, while allowing Hijab: ಪ್ರಸಿದ್ಧ ಕನ್ನಡಕದ ಕಂಪನಿಯಾದ ಲೆನ್ಸ್ಕಾರ್ಟ್ ತನ್ನ ಉದ್ಯೋಗಿಗಳಿಗೆ ರೂಪಿಸಿರುವ ಸ್ಟೈಲ್ಗೈಡ್ ಈಗ ವಿವಾದ ಸೃಷ್ಟಿಸಿದೆ. ಈ ಪಾಲಿಸಿ ಡಾಕ್ಯುಮೆಂಟ್ನಲ್ಲಿ ಉದ್ಯೋಗಿಗಳು ಹಿಜಾಬ್ ಧರ
ನಟ ಅಕ್ಷಯ್ ಕುಮಾರ್ ಮತ್ತು ಪ್ರಿಯಾಂಕಾ ಚೋಪ್ರಾ ವಿವಾಹದ ನಂತರವೂ ಸಂಬಂಧ ಹೊಂದಿದ್ದರು ಎಂಬ ವದಂತಿಗಳು ಬಾಲಿವುಡ್ನಲ್ಲಿ ದೊಡ್ಡ ಸಂಚಲನ ಮೂಡಿಸಿವೆ. ಟ್ವಿಂಕಲ್ ಖನ್ನಾ ಅವರಿಗೆ ಈ ಸಂಬಂಧದ ಬಗ್ಗೆ ತಿಳಿದಾಗ ಅಕ್ಷಯ್ ಅವರ ಜೀವನದಲ್
ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ
ಪುಟ್ಟ ಮಕ್ಕಳಿಗೂ ಕೂಡ ಗಾಂಧೀಜಿ ಯಾರೆಂದು ಕೇಳಿದ್ರೆ ಗೊತ್ತಿರುತ್ತೆ. ಹೌದು, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಗಾಂಧೀಜಿಯವರ ಮಾರ್ಕ್ಶೀಟ್ ವೈರಲ್ ಆಗುತ್ತಿದೆ. ಗಾಂಧೀಜಿಯವರ ಮಾರ್ಕ್ ನೋಡಿ ನೆಟ್ಟಿಗರು ಶಾಕ್ ಆಗಿದ್ದು
ಸ್ವಪ್ನಶಾಸ್ತ್ರದ ಪ್ರಕಾರ, ಕನಸಿನಲ್ಲಿ ಬಟ್ಟೆ ಒಗೆಯುವುದು ಹಲವು ಅರ್ಥಗಳನ್ನು ಹೊಂದಿದೆ. ಸ್ವಚ್ಛ ಬಟ್ಟೆ ಒಗೆಯುವ ಕನಸು ಶುಭ ಸಂಕೇತ, ಮಾನಸಿಕ ಶಾಂತಿ, ಅಪೂರ್ಣ ಕೆಲಸಗಳ ಯಶಸ್ಸನ್ನು ಸೂಚಿಸುತ್ತದೆ. ಕೊಳಕು ಬಟ್ಟೆ ಒಗೆಯುವುದು ಸಮ
ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಲಬುರಗಿಯಲ್ಲಿ 45C ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲೂ 37C ತಲುಪುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಆರೆಂಜ್ ಹಾಗೂ ಯೆಲ್ಲೋ ಹೀಟ್ವೇವ್ ಅಲರ್ಟ್ ಘೋಷಿಸಿದ್ದು, ಕಲಬುರಗಿ ಜಿಲ್ಲಾ
ಬೆಂಗಳೂರಿನ ನಾಗಪುರದಲ್ಲಿ ವಿಚಿತ್ರ ತೆಂಗಿನಕಾಯಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. 'ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್' ಅಂಗಡಿಯಲ್ಲಿ ಮಹಿಳೆಯೊಬ್ಬರು ಸತತವಾಗಿ ತೆಂಗಿನಕಾಯಿಗಳನ್ನು ಕದಿಯುತ್ತಿದ್ದು, ಸಿಸಿಟಿವಿಯಲ್ಲಿ
ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದೆ ಶಾಸಕ ಸ್ಥಾನಕ್ಕೆ ಶಾಮನೂರು ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದ್ದರಿಂದ ಮುಸ್ಲಿಂ ಸಮುದಾಯದಲ್ಲಿ ಆಕ್ರೋಶ ಹೆಚ್ಚಿದೆ. ಚುನಾವಣೆಯ ನ
Vinod Kambli: ಟೀಮ್ ಇಂಡಿಯಾ ಪರ 17 ಟೆಸ್ಟ್ ಪಂದ್ಯಗಳನ್ನಾಡಿರುವ ವಿನೋದ್ ಕಾಂಬ್ಳಿ 2 ದ್ವಿಶತಕ, 4 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 104 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 2 ಭರ್ಜರಿ ಶತಕ ಹಾ
Ustaad Bhagat Singh: ಪವನ್ ಅಭಿಮಾನಿಗಳು ಪ್ರತಿಬಾರಿಯಂತೆ ಈ ಬಾರಿಯೂ ಸಿನಿಮಾವನ್ನು ಸಂಪೂರ್ಣವಾಗಿ ಸೋಲಲು ಬಿಡಲಿಲ್ಲ. ದೊಡ್ಡ ಮಟ್ಟದ ಗಳಿಕೆ ಅಲ್ಲದಿದ್ದರೂ ಲಾಭದಲ್ಲಿಯೇ ಇದೆ ಸಿನಿಮಾ. ಆದರೆ ಚಿತ್ರಮಂದಿರದಲ್ಲಿ ‘ಧುರಂಧರ್ 2’ ಅಲೆಯಿಂದ ಸಮ
RCB vs CSK: ಐಪಿಎಲ್ನ 11ನೇ ಪಂದ್ಯದ ವೇಳೆ ಆರ್ಸಿಬಿ ಡಿಜೆ ಸಿಎಸ್ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಹೀಯಾಳಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ಬಿಸಿಸಿಐಗೆ ದೂರು ನೀಡಿದೆ. ಈ ದೂರಿನ ಬೆನ್ನಲ್ಲೇ ಚೆನ
ಲೋಕಸಭೆ(Lok Sabha)ಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026 ಮಂಡನೆಯಾಗಿದೆ. ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇ
ದರ್ಶನ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಅವರು ಹಲವು ವರ್ಷಗಳ ಕಾಲ ಕಾಣೆ ಆಗಿದ್ದರು. ಈಗ ಏಕಾಏಕಿ ಆಗಮಿಸಿದ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡ
ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ಪ್ರವಾಸಿಗರಿಗೆ ಅದೃಷ್ಟವಶಾತ್ ರಾಜಗಾಂಭೀರ್ಯದ ಹುಲಿ ದರ್ಶನವಾಗಿದೆ. ತಣಿಗೆಬೈಲ್ ವಲಯದಲ್ಲಿ ರಸ್ತೆಯ ಬದಿಯಲ್ಲೇ ಕುಳಿತಿದ್ದ ವ್ಯಾಘ್ರವನ್ನು ಪ್ರವ
ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ನಂತರ ಯೋಗೀಶ್ ಗೌಡ ಕೊಲೆ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಧಾರವಾಡದ ಕೆಸಿಡಿ ವೃತ್ತದ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ
ತನ್ನ ಪ್ರಿಯಕರನಿಗೆ ದುಬಾರಿ ಉಡುಗೊರೆ ನೀಡಬೇಕೆಂಬ ಹಂಬಲದಿಂದ ಐಷಾರಾಮಿ ವಾಚ್ ಕಳ್ಳತನ ಮಾಡಿದ 26 ವರ್ಷದ ಯುವತಿಯನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಜುಬಿಲಿ ಹಿಲ್ಸ್ನ ಶೋರೂಮ್ನಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಮೌಲ್
ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ನಾಲ್ಕು ವಾರಗಳನ್ನು ಪೂರೈಸಿ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಭಾರತದಲ್ಲಿ ₹1,099 ಕೋಟಿ ನಿವ್ವಳ ಗಳಿಸಿರುವ ಈ ಚಿತ್ರ, ವಿಶ್ವಾದ್ಯಂತ ₹1,733 ಕೋಟಿ ಬಾಚಿದೆ. 'ಪುಷ್ಪ 2' ಚಿತ್ರದ ದಾಖ
ಹಾಸನದ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಭೀಕರ ದುರಂತ ಸಂಭವಿಸಿದೆ. 'ಸುಗ್ರೀವ' ಎಂಬ ಸಾಕಾನೆ ತನ್ನದೇ ಕಾವಾಡಿಗ ರಾಜು ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ರಾಜು ಅವರನ್ನು ಹಾಸನದ ಹಿಮ್ಸ್ ಆಸ್ಪ
IPL 2026 RCB vs CSK: ಐಪಿಎಲ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ವೇಳೆ ಆರ್ಸಿಬಿ ಡಿಜೆ ಸಿಎ
ಮಧ್ಯಪ್ರದೇಶದ ಡಾ. ಅಂಬೇಡ್ಕರ್ ನಗರದ (ಮೋವ್) ಸಮೀಪವಿರುವ ಬೆರ್ಚಾ ಅರಣ್ಯ ಪ್ರದೇಶವು ಸಂಜೆ ಒಂದು ಘೋರ ಅಪರಾಧಕ್ಕೆ ಸಾಕ್ಷಿಯಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಗೆಳೆಯನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಕಾಲೇಜು ವಿದ್ಯಾರ್ಥಿ
Bullion Market 2026 April 16th: ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಹೊಂದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,240 ರೂನಿಂದ 14,260 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,557 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗ
ಪರ ಸ್ತ್ರೀ ವ್ಯಾಮೋಹದಿಂದ ಪತ್ನಿಗೆ ಕಿರುಕುಳ ನೀಡಿ, ವಿಚ್ಛೇದನಕ್ಕಾಗಿ ಒತ್ತಾಯಿಸುತ್ತಿರುವ ಪತಿಯ ವಿರುದ್ಧ ಪತ್ನಿ ಡಿವೈಎಸ್ಪಿ ಮೊರೆ ಹೋಗಿದ್ದಾರೆ. ನೆಲಮಂಗಲದ ದಾಬಸ್ಪೇಟೆ ವ್ಯಾಪ್ತಿಯ ಬೈಲಪ್ಪನ ಪಾಳ್ಯದಲ್ಲಿ ಈ ಘಟನೆ ನಡೆದ
Son Of Sardar 2: ಮೃಣಾಲ್ ಠಾಕೂರ್, ಹಿಂದಿ ಮತ್ತು ದಕ್ಷಿಣದ ಸಿನಿಮಾಗಳಲ್ಲಿಯೂ ನಟಿಸುತ್ತಾ ಬರುತ್ತಿದ್ದಾರೆ. ಅದರಲ್ಲೂ ಅವರಿಗೆ ಹೆಚ್ಚು ಹಿಟ್ ನೀಡಿರುವುದು ಮತ್ತು ಒಳ್ಳೆಯ, ನೆನಪುಳಿಯುವ ಪಾತ್ರಗಳನ್ನು ನೀಡಿರುವುದು ತೆಲುಗು ಚಿತ್ರರಂ
ಫರೀದ್ಕೋಟ್ನಲ್ಲಿ ಪೊಲೀಸ್ ಎಎಸ್ಐ ಸರಬ್ಜಿತ್ ಕೌರ್ ತಮ್ಮ 5 ವರ್ಷದ ಮೊಮ್ಮಗಳ ಕೈಕಾಲುಗಳನ್ನು ಮನೆಯ ಗೇಟ್ಗೆ ಕಟ್ಟಿ ಬಿಸಿಲಿನಲ್ಲಿ ಮಲಗಿಸಿದ್ದಾರೆ. ಅಕ್ಕಪಕ್ಕದವರು ವಿಡಿಯೋ ಮಾಡಿ ಹಂಚಿಕೊಂಡ ನಂತರ ಘಟನೆ ವೈರಲ್ ಆಗಿದ್ದು, ಎ
ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಜಯದೇವ್ಗೆ ದೊಡ್ಡ ಶಾಕ್ ನೀಡಿದ್ದಾನೆ. ಕಂಪನಿಯ ಲೋಗೋ ತನ್ನದು ಎಂದು ಬೀಗುತ್ತಿದ್ದ ಜಯದೇವ್, ಕೊನೆಗೆ ಮುಖಭಂಗಕ್ಕೆ ಒಳಗಾಗಿದ್ದಾನೆ. ಲೋಗೋ ನೋಂದಣಿ ಪತ್ರದ ಮೂಲಕ ಅದು ಗೌತಮ್ ಹೆಸರಿನಲ್ಲಿದೆ
Virat Kohli: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಫಿಟ್ನೆಸ್ ಸಮಸ್ಯೆಯ ಕಾರಣದಿಂದಾಗಿ ವಿರಾಟ್ ಕೊಹ್ಲಿ ಫೀಲ್ಡಿಂಗ್ ಮಾಡಲು ಮೈದಾನಕ್ಕಿಳಿಯಲಿಲ್ಲ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಅವರು 'ಇಂಪ್ಯಾಕ್ಟ್
‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಹತ್ವದ ತಿರುವು ಎದುರಾಗಿದೆ. ದುರ್ಗಾ ಹಾಗೂ ಅಂಬಿಕಾ ಅಕ್ಕ-ತಂಗಿಯರೆಂಬ ಸತ್ಯ ಬಹಿರಂಗವಾಗಿದೆ. ಮಾಳವಿಕಾಳ ಮಾಟಕ್ಕೆ ಬಲಿಯಾಗಿದ್ದ ಅಂಬಿಕಾ ಆತ್ಮಕ್ಕೆ ಶ್ರಾದ್ಧ ಮಾಡಿಸಿದ್ದು ದುರ್ಗಾ. ಗ
ಟಿಸಿಎಸ್ ನಾಸಿಕ್ ಕಚೇರಿಯಲ್ಲಿ ನಡೆದ ಲೈಂಗಿಕ ಕಿರುಕುಳ, ಮತಾಂತರ ಯತ್ನದ ಆರೋಪಗಳ ಹಿನ್ನೆಲೆಯಲ್ಲಿ ಸಂಸ್ಥೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಸಂಘಟಿತ ಜಾಲದ ಕೃತ್ಯ ಎಂದು ಪೊಲೀಸರು ತ
ಮಂಗಳೂರು ಮತ್ತು ಕೇರಳ ನಡುವಿನ ರೈಲುಗಳು ದೇಶದಲ್ಲೇ ಅತಿ ಹೆಚ್ಚು ಬೇಡಿಕೆ ಹೊಂದಿದ್ದು, ಪರಶುರಾಮ್ ಎಕ್ಸ್ಪ್ರೆಸ್ 267.67% ದಾಖಲೆಯ ದಟ್ಟಣೆಯನ್ನು ಕಂಡಿದೆ. ಭಾರತದ ಟಾಪ್ 10 ಜನದಟ್ಟಣೆಯ ರೈಲುಗಳಲ್ಲಿ 8 ರೈಲುಗಳು ಕೇರಳ-ಕರ್ನಾಟಕ ಕರಾವ
ನಾಸಿಕ್ನ ಟಿಸಿಎಸ್ನಲ್ಲಿ ನೈತಿಕ ಅಧಃಪತನ ಬಯಲಾಗಿದೆ. ಐಟಿ ಉದ್ಯೋಗಿಯೊಬ್ಬರಿಗೆ 'ಮಗು ಬೇಕಿದ್ದರೆ ಪತ್ನಿಯನ್ನ ಕಳುಹಿಸು' ಎಂದ ಬಾಸ್, ಬಲವಂತದ ಮತಾಂತರಕ್ಕೆ ಯತ್ನಿಸಿದ್ದಾನೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಲೈಂಗಿಕ ದೌರ್ಜನ್
ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಯೋಜಿಸಿದೆ. ಪ್ರಸ್ತುತ ಇರುವ 543 ಸ್ಥಾನಗಳನ್ನು 816-850ಕ್ಕೆ ಏರಿಸುವ ಸಾಧ್ಯತೆ ಇದೆ. 2011ರ ಜನಗಣತಿ ಅಥವಾ ಶೇ 50 ಹೆಚ್ಚಳದ ಸೂತ್ರದಂತೆ ಬದಲಾವಣೆ ನಿರೀಕ್ಷಿಸಲಾಗಿದೆ. ಇದರಿಂದ ಕರ್ನಾ
ವೈದ್ಯರು ಹಾಗೂ ಮೆಡಿಕಲ್ ಮಾಲೀಕರನ್ನು ತಾನು 2023ರ ಬ್ಯಾಚ್ನ ಐಎಎಸ್ ಅಧಿಕಾರಿ ಎಂದು ನಂಬಿಸಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಚಿಕ್ಕಮಗಳೂರು ಮೂಲದ ಮಿಥುನ್ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಟೆಂಡರ್ ಕ
ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಸಂಕನಗೌಡರ ನಾಪತ್ತೆ ರಹಸ್ಯ ರಿವೀಲ್ ಆಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಹೆಸರು ಚರ್ಚೆಗೆ ಬಂದಿತ್ತು. ತಮ್ಮ ವೈಯಕ್ತಿಕ ಸಮಸ್ಯೆಗಳು ಮತ್ತು ಉದ
RCB vs LSG: ಐಪಿಎಲ್ನ 23ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 146 ರನ್ ಗಳಿಸಿದ್ದರು. ಈ ಗು
ಅಮೆರಿಕವು ರಷ್ಯಾ ಮತ್ತು ಇರಾನ್ ಮೇಲಿನ ತೈಲ ಆಮದು ನಿರ್ಬಂಧಗಳ ವಿನಾಯಿತಿಯನ್ನು ರದ್ದುಗೊಳಿಸಿದೆ. ಇತ್ತೀಚೆಗೆ ಈ ರಾಷ್ಟ್ರಗಳಿಂದ ಭಾರಿ ಪ್ರಮಾಣದ ತೈಲ ಆಮದು ಮಾಡಿಕೊಂಡಿದ್ದ ಭಾರತಕ್ಕೆ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂ
'ರಾಮಾಯಣ' ಸಿನಿಮಾದಲ್ಲಿ ಯಶ್ ರಾವಣ, ರಣಬೀರ್ ಕಪೂರ್ ರಾಮನಾಗಿ ನಟಿಸಿದ್ದಾರೆ. ಸಾಯಿ ಪಲ್ಲವಿ ಸೀತೆ ಪಾತ್ರದಲ್ಲಿ. ಸಿನಿಮಾ ಎರಡು ಭಾಗಗಳಲ್ಲಿ ಬರಲಿದೆ. ಇತ್ತೀಚೆಗೆ ಯಶ್ ನೀಡಿದ ಸಂದರ್ಶನದಲ್ಲಿ, 'ರಣಬೀರ್ ಮತ್ತು ನಾನು ಇದುವರೆಗೆ ರಾ
ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿ ಲವ್ ಜಿಹಾದ್ ಆರೋಪದಡಿ ಮಾಡೆಲ್ ಒಬ್ಬರ ಮೇಲೆ ಜುಹೇಬ್ ಹಲ್ಲೆ ನಡೆಸಿದ್ದಾನೆ. ಮದುವೆಗೆ ನಿರಾಕರಿಸಿದ ಕಾರಣ ಈ ಕೃತ್ಯ ನಡೆದಿದೆ. ಆರೋಪಿ ಜುಹೇಬ್ಗೆ ಪೊಲೀಸರು ದೂರು ನೀಡಿದ ನಂತರ ಆತನನ್ನು ಬಂಧ
IPL 2026 RCB vs LSG: ಐಪಿಎಲ್ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ ಕೇವಲ 146 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್ಸಿಬಿ ತಂಡ 15.1 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್ಗಳ ಭರ್
Royal Challengers Bengaluru vs Lucknow Super Giants: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ಇನ್ನಿಂಗ್ಸ್ನ 5ನೇ ಓವರ್ನಲ್ಲಿ ಹೇಝಲ್ವುಡ್ ಎಸೆದ ವೇಗದ ಬೌನ್ಸರ್ ಚೆಂಡನ್ನು ಪುಲ್ ಮಾಡಲು ಪ್ರಯತ್ನಿಸಿದರು. ಆದರೆ, ಚೆಂಡು ಅವರ ಬ್ಯಾಟ್ಗೆ
ಕರ್ನಾಟಕ ಹೈಕೋರ್ಟ್ 18-52 ವರ್ಷದ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ 'ಋತುಸ್ರಾವ ರಜೆ'ಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಇದು ಸಂವಿಧಾನದ 21ನೇ ವಿಧಿಯಡಿ ಮಹಿಳೆಯರ ಬದುಕುವ ಹಕ್ಕು ಮತ್ತು
ರಾಕಿಂಗ್ ಸ್ಟಾರ್ ಯಶ್ ತಮ್ಮ ‘ಟಾಕ್ಸಿಕ್’ ಚಿತ್ರದೊಂದಿಗೆ ಅಮೆರಿಕದ ‘ಸಿನಿಮಾಕಾನ್ 2026’ರಲ್ಲಿ ಮಿಂಚಿದ್ದಾರೆ. ಜೂನ್ 4ಕ್ಕೆ ತೆರೆಗೆ ಬರುವ ‘ಟಾಕ್ಸಿಕ್’ ಮೂಲಕ ಭಾರತೀಯ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ಮಹತ್ವಾಕ
IPL 2026 RCB vs LSG: ಐಪಿಎಲ್ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ ಕೇವಲ 146 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್ಸಿಬಿ ತಂಡ 15.1 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್ಗಳ ಭರ್
ದೆಹಲಿ ವಿಶ್ವವಿದ್ಯಾಲಯದ ನಾರಿ ಶಕ್ತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಗೆ ಅವಮಾನ: ತೋಳಿಲ್ಲದ ಉಡುಪು ಧರಿಸಿದ್ದ ಕಾರಣಕ್ಕೆ ಸಚಿವರನ್ನು ಸನ್ಮಾನಿಸಲು ವೇದಿಕೆ ಪ್ರವೇಶಿಸಲು ತಡೆಯಲಾಯಿತು. ಮಹಿಳಾ ಸಬಲೀಕರಣದ ಹೆಸರಿನಲ್ಲೇ ಈ
Mantralaya Accident: ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಬಳ್ಳಾಪುರದ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನಲ್ಲಿ
ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ (AQI) ಇಂದು ಕಳಪೆ ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ 126, ಉಡುಪಿಯಲ್ಲಿ 153 ಮತ್ತು ಮೈಸೂರಿನಲ್ಲಿ 147 AQI ದಾಖಲಾಗಿದ್ದು, ಶ್ವಾಸಕೋಶದ ಸಮಸ್ಯೆ ಇರುವವರು ಎಚ್ಚರಿಕೆ ವಹಿ
ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ವಿಸ್ತರಣೆ ವಿಫಲವಾಗಿದೆ. ಆದರೆ, ಶ್ವೇತಭವನ ಮಾತುಕತೆ ನಿಂತಿಲ್ಲ, ಪಾಕಿಸ್ತಾನದ ಮೂಲಕ ಮುಂದಿನ ಸುತ್ತು ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ. ಇರಾನ್ನ ಪರಮಾಣು ಕಾರ್ಯಕ್ರಮ ಮತ್ತು ರಷ್ಯ
ಕರಾವಳಿಯಲ್ಲಿ ತಾಪಮಾನ ಏರಿಕೆಯಿಂದಾಗಿ ಮೀನುಗಳು ಸಮುದ್ರದ ಆಳಕ್ಕೆ ಸರಿದಿದ್ದು, ಮಂಗಳೂರಿನಲ್ಲಿ ಮತ್ಸ್ಯಕ್ಷಾಮ ಎದುರಾಗಿದೆ. ಭಾರಿ ನಷ್ಟದ ಭೀತಿಯಿಂದಾಗಿ ಮೀನುಗಾರರು ಸಾವಿರಾರು ಬೋಟ್ಗಳನ್ನು ಸಮುದ್ರಕ್ಕೆ ಇಳಿಸದೆ ಬಂದರಿನ
Karnataka Congress Rift: ದಾವಣಗೆರೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದ ಅಲ್ಪಸಂಖ್ಯಾತ ನಾಯಕರ ವಿರುದ್ಧ ಹೈಕಮಾಂಡ್ ಶಿಸ್ತುಕ್ರಮ ಕೈಗೊಂಡಿದ್ದು, ಇದರಿಂದ ಸಚಿವ ಜಮೀರ್ ಅಹ್ಮದ್ ಕೆಂಡಾಮಂಡಲವಾಗಿದ್ದಾರೆ. ಆಪ್ತರ ತಲೆದಂಡದ ಬೆನ್ನಲ್ಲೇ ಕಾಂಗ
ಡಾ. ಬಸವರಾಜ ಗುರೂಜಿ ಅವರು 16 ಏಪ್ರಿಲ್ 2026 ರ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ವಿಡಿಯೋದಲ್ಲಿ ದ್ವಾದಶ ರಾಶಿಗಳಿಗೆ ಆರ್ಥಿಕ, ವೃತ್ತಿ, ಆರೋಗ್ಯ ಮತ್ತು ಸಂಬಂಧಗಳ ಕುರಿತು ಪ್ರತಿಯೊಂದು ರಾಶಿಯ ಫಲಾಫಲಗಳನ್ನು ವಿವರಿಸಲಾಗಿದೆ. ಅದೃ
ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಮುಂದುವರಿದಿದೆ. ರಾಜಧಾನಿ ಬೆಂಗಳೂರಿನಲ್ಲಿ 35-37C ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಶಿವ
Daily Horoscope, 16 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಚತುರ್ದಶೀ ತಿಥಿಯ ಗುರುವಾರದಂದು ನಿಜಸ್ಥಿತಿಯ ಅರಿವು, ಉತ್ಸಾಹದ ಮನಸ್ಸು, ಅನಿರೀಕ್ಷಿತ ಅನಾರೋಗ್ಯ, ಉದ್ಯಮದಲ್ಲಿ ಕ್ರಿಯಾಶೀಲತೆ, ದೂರ
India-China Trade Surge: FY26ರಲ್ಲಿ ಚೀನಾ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಅಮೆರಿಕವನ್ನು ಹಿಂದಿಕ್ಕಿದೆ. ಉಭಯ ದೇಶಗಳ ನಡುವಿನ ವ್ಯಾಪಾರ 151.1 ಬಿಲಿಯನ್ ಡಾಲರ್ಗೆ ಏರಿದ್ದರೂ, ಚೀನಾದೊಂದಿಗಿನ ಭಾರತದ ವ್ಯಾಪಾರ ಕೊರತೆ 112.16 ಬಿಲಿಯನ್ ಡಾಲ
ದೆಹಲಿಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಮದುವೆಯ ಮೊದಲ ರಾತ್ರಿ ನವವಿವಾಹಿತ ವಧು ತನ್ನ ಪತಿಯಿಂದ 90 ಲಕ್ಷ ರೂಪಾಯಿ ಕೇಳಿದ್ದಾಳೆ. ಹಣ ಸಿಗುವವರೆಗೂ ಲೈಂಗಿಕ ಕ್ರಿಯೆ ನಡೆಸಲು ಬಿಡುವುದಿಲ್ಲ ಎಂಬ ಷರತ್ತನ್ನು ಹಾಕಿದ್ದಾಳೆ. ಇ
ಕೊಪ್ಪಳ ಹಾಗೂ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಯುವಕ-ಯವತಿಯ ಪ್ರೇಮ ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಅದರಲ್ಲೂ ಹುಬ್ಬಳ್ಳಿ ಕಳೆದ ಎರಡು ತಿಂಗಳಿನಿಂದ ಲವ್ ಜಿಹಾದ್ ಆರೋಪ ಪ್ರಕರಣಗಳು ಒಂದಾದ ಮೇಲೊಂದು ಬೆಳಕಿಗೆ ಬರುತ್
RCB Dominates LSG at Chinnaswamy: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಜಯಗಳಿಸಿದೆ. ಇದು ಸತತ ಎರಡನೇ ಗೆಲುವಾಗಿದ್ದು, ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್
Phil Salt's Superhuman IPL Catch: ಆರ್ಸಿಬಿ ಆಟಗಾರ ಫಿಲ್ ಸಾಲ್ಟ್ ಐಪಿಎಲ್ನಲ್ಲಿ ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ, ತಮ್ಮ ಅದ್ಭುತ ಫಿಲ್ಡಿಂಗ್ ಮೂಲಕವೂ ಗಮನ ಸೆಳೆಯುತ್ತಿದ್ದಾರೆ. ಲಕ್ನೋ ಸೂಪರ್ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ
ಬೆಂಗಳೂರಿನಲ್ಲಿ ನಿನ್ನೆ ಏಪ್ರಿಲ್ 14) ಮಹಿಳೆಯೋರ್ವಳಿ ತನ್ನ 14 ವರ್ಷದ ಮಗಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೈಯಾರೇ ಮುದ್ದಾದ ಮಗಳನ್ನ ಕೊಂದಿರುವುದಕ್ಕೆ ಸಂಬಂಧಿಕರು ಏರಿಯಾದ ಜನರು ಮಮ್ಮಲ ಮ
ಪ್ರಿಯದರ್ಶನ್ ಮತ್ತು ಅಕ್ಷಯ್ ಕುಮಾರ್ ಕಾಂಬಿನೇಷನ್ ಸಿನಿಮಾ ಆದ್ದರಿಂದ ‘ಭೂತ್ ಬಂಗ್ಲ’ ಹೈಪ್ ಸೃಷ್ಟಿ ಮಾಡಿದೆ. ಮುಂಗಡ ಟಿಕೆಟ್ ಬುಕಿಂಗ್ನಲ್ಲಿ ಈ ಸಿನಿಮಾಗೆ ಪಾಸಿಟಿವ್ ಟ್ರೆಂಡ್ ಇದೆ. ಈ ಹಾರರ್ ಕಾಮಿಡಿ ಸಿನಿಮಾ ನೋಡಲು ಅಕ್ಷ
9,020mAh battery Smartphone: ಭಾರತದಲ್ಲಿ ಬರೋಬ್ಬರಿ 9,020mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಹಾಗೂ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್ಫೋನ್ ಬಿಡುಗಡೆ ಆಗಿದೆ. ಇದರ ಬೇಸ್ ರೂಪಾಂತರದ ಬೆಲೆ 29,999 ರೂ.. ಈ ಫೋ
ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ
ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಾವು ಒಪ್ಪುತ್ತೇವೆ. ಆದರೆ, ಕೇಂದ್ರ ಸರ್ಕಾರವು ಅದನ್ನು ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ಜಾರಿಗೆ ತರುತ್ತಿರುವ ವಿಧಾನ ತಪ್ಪು. ಇದು ರಾಜಕೀಯ ಪ್ರೇರಿತವಾಗಿದೆ. ವಿರೋಧ ಪಕ್ಷಗಳು ಸಂಸ
Mitchell Marsh 102m six: ಐಪಿಎಲ್ 2026ರ ಆರ್ಸಿಬಿ vs ಎಲ್ಎಸ್ಜಿ ಪಂದ್ಯದಲ್ಲಿ ಲಕ್ನೋದ ಮಿಚೆಲ್ ಮಾರ್ಷ್ ಭುವನೇಶ್ವರ್ ಕುಮಾರ್ ಬೌಲಿಂಗ್ನಲ್ಲಿ 102 ಮೀಟರ್ ಸಿಕ್ಸರ್ ಸಿಡಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಾಖಲಾದ ಈ ಬೃಹತ್ ಸಿಕ್ಸರ್
ಹೊಸ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಲವ್ ಸೀಸನ್ಸ್’ ಸಿನಿಮಾದ ಟೀಸರ್ ಈಗ ಬಿಡುಗಡೆ ಆಗಿದೆ. ಸಿನಿಮಾದ ಕಥೆ ಏನಿರಬಹುದು ಎಂಬ ಸುಳಿವನ್ನು ಟೀಸರ್ ಮೂಲಕ ನೀಡಲಾಗಿದೆ. ಕೃತ್ವಿಕ್ ಅವರು ನಿರ್ದೇಶನ ಮಾಡಿರುವ ಈ ಸಿನಿಮಾ
Rishabh Pant Suffers Elbow Injury: ಐಪಿಎಲ್ 2026 ರಲ್ಲಿ LSG vs RCB ಪಂದ್ಯದಲ್ಲಿ ಲಕ್ನೋ ನಾಯಕ ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿಕೊಂಡು ರಿಟೈರ್ಡ್ ಹರ್ಟ್ ಆಗಿದ್ದಾರೆ. ಜೋಶ್ ಹೇಲ್ವುಡ್ ಎಸೆದ ಚೆಂಡು ಬಡಿದು ತೀವ್ರ ನೋವಿನಿಂದ ನರಳಿದ ಪಂತ್, ಕೇವಲ 3 ಎಸ
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಬಿಪಿಒ ಕ್ಯಾಂಪಸ್ನಲ್ಲಿ ನಡೆದ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಫೆಬ್ರವರಿಯಲ್ಲಿ ಸುಳಿವು ಸಿಕ್ಕ ನಂತರ ರಹಸ್ಯ ಪೊಲೀಸ್ ಕಾರ್ಯಾಚರಣೆ ಶುರು
ಕೋರ್ಟ್ ತೀರ್ಪಿನ ಬಳಿಕ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಪ್ರತಿಕ್ರಿಯಿಸಿದ್ದು, ಇದು ನ್ಯಾಯಕ್ಕೆ ಸಿಕ್ಕ ಜಯ. ನ್ಯಾಯಾಂಗ ಮೇಲೆ ವಿಶ್ವಾಸ ಹೆಚ್ಚಾಗಿದೆ. ಈ ತೀರ್ಪಿನಿಂದ ನ್ಯಾಯಾಂಗದ ಮೇಲೆ ವಿಶ್ವಾಸ ಬರುವಂತಾಗಿದೆ. ರಾಜ
20 ವರ್ಷ ವಯಸ್ಸಿನ ಸಾರಾ ಅರ್ಜುನ್ ಅವರು ಈಗ ಭಾರತೀಯ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಧನುಷ್ ನಟನೆಯ 56ನೇ ಸಿನಿಮಾಗೆ ಸಾರಾ ಅರ್ಜುನ್ ನಾಯಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಧನುಷ್
ಪುಟ್ಟ ಮಕ್ಕಳ ಆಟ ತುಂಟಾಟಗಳನ್ನು ನೋಡುವುದೇ ಚಂದ. ಈ ಪುಟಾಣಿಗಳ ತೊದಲು ನುಡಿಯನ್ನು ಕೇಳುವುದು ಇನ್ನು ಚಂದ. ಪುಟ್ಟ ಮಕ್ಕಳು ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಬಾಚಿ ತಬ್ಬಿ ಮುದ್ದಾಡಬೇಕೆನಿಸುತ್ತದೆ. ಇದೀಗ ಪುಟಾಣಿಯೊಂದು ತನ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಕೋರ್ಟ್ ಸತತ 10 ವರ್ಷಗಳ ಕಾಲ ವಿಚಾರಣೆ ನಡೆಸಿ ಇದೀಗ ಅಂತಿಮ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಎ 15 ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನ ಅಪರಾಧಿಗಳು ಎ
India slips to sixth place among large economies: ಭಾರತ ಅತಿವೇಗವಾಗಿ ಬೆಳವಣಿಗೆ ಹೊಂದುತ್ತಿದ್ದರೂ 2025ರಲ್ಲಿ ಅಗ್ರಮಾನ್ಯ ಆರ್ಥಿಕತೆಗಳ ಪಟ್ಟಿಯಲ್ಲಿ ಒಂದು ಸ್ಥಾನ ಕೆಳಗೆ ಇಳಿದಿದೆ. ಐಎಂಎಫ್ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, ಬ್ರಿಟನ್ಗಿಂತಲೂ ಭಾರ
IPL Royal Challengers Bengaluru vs Lucknow Super Giants in Kannada Playing XI: ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಲಕ್ನೋ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಕಳೆದ ಪಂದ್ಯದ ವೇಳೆ ಗಾಯಕ್
ಚೀನಾ ಮತ್ತು ಅಮೆರಿಕದ ಇಬ್ಬರು ನಾಯಕರ ನಡುವಿನ ನೇರ ಪತ್ರಗಳ ವಿನಿಮಯದ ನಂತರ ಚೀನಾ ಇರಾನ್ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿಲ್ಲ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ
ಕೆಲವರಿಗೆ ರಾತ್ರಿಯಲ್ಲಿ ಪದೇ ಪದೇ ಹಸಿವಾಗುತ್ತದೆ, ಇದರ ಬಗ್ಗೆ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಆರೋಗ್ಯ ತಜ್ಞರು ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಹೇಳುತ್ತಾರೆ. ಹಾಗಾದರೆ ಈ ರೀತಿಯಾಗುವುದ
ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆ ದಿನಾಂಕ ಪದೇ ಪದೇ ಮುಂದೂಡಿಕೆ ಆಗುತ್ತಲೇ ಇದೆ. ಜೂನ್ ತಿಂಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ ಎಂದು ಈಗ ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಜೂನ್ ತಿಂಗಳಲ್ಲಿಯೇ ‘ಟಾಕ್ಸಿಕ್’ ಕ

35 C