ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಚಿನ್ನದ ನಿಧಿ ಪತ್ತೆಯಾಗಿತ್ತು. ಮನೆ ಪಾಯ ತೆಗೆಯುವಾಗ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿ
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ನಡೆದು ಓರ್ವ ಮೃತಪಟ್ಟ ಬೆನ್ನಲ್ಲೇ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಅನಧಿಕೃತ ಬ್ಯಾನರ್, ಹೋಲ್ಡಿಂಗ್ಸ್ ನಿಷೇಧಿಸಲಾಗಿದ್ದು, ಇವುಗಳ ಅಳವಡಿಕೆಗೆ ಪೂರ್ವಾನುಮತಿ ಕಡ್ಡಾಯಗೊಳಿಸಿದೆ. ನಿಯಮ
ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಅದ್ದೂರಿಯಾಗಿ ತೆರೆಕಾಣುತ್ತಿದೆ. ಈ ಸಿನಿಮಾದಲ್ಲಿ ಮೆಗಾ ಸ್ಟಾರ್ ಚಿರಂಜೀವಿ, ನಯನತಾರಾ, ದಗ್ಗುಬಾಟಿ ವೆಂಕಟೇಶ್ ಮುಂತಾದವರು ನಟಿಸಿದ್ದಾರೆ. ‘ಬುಕ್ ಮೈ ಶೋ’
ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆ
Gujarat Giants Women vs UP Warriorz Women: ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 207 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ತಂಡವು 20 ಓವರ್ಗಳಲ್ಲ
ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಕೊಡಗು ಭಾಗದಿಂದ ಬಂದಿರುವ ಒಂಟಿ ಸಲಗ ಕಾಫಿ ತೋಟದೊಳಗೆ ನುಗ್ಗಿ ಕಾರ್ಮಿಕರ
ಇಷ್ಟು ದಿನ ಅತ್ಯಂತ ಕಳಪೆಯಿದ್ದ ಬೆಂಗಳೂರಿನ ಗಾಳಿಯ ಗುಣಮಟ್ಟ ಇಂದು ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳು ಬೆಂಗಳೂರಿನ ಹಲವು ಪ್ರದೇಶಗಳ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿತ್ತು. ಇದೀಗ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆ
ಹದಿನಾರು ಆಸನಗಳಿರುವ ಜೀಪಿನಲ್ಲಿ ಬರೋಬ್ಬರಿ ಎಂದರೆ 20 ಮಂದಿ ಪ್ರಯಾಣಿಸಬಹುದು ಆದರೆ ಬರೋಬ್ಬರಿ 60 ಮಂದಿ ಪ್ರಯಾಣಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಆನಂದಪುರಿಯಲ್ಲಿ ಈ
Vijay Hazare Trophy 2026: ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ 32 ತಂಡಗಳಲ್ಲಿ 24 ಟೀಮ್ ಗಳು ಹೊರಬಿದ್ದಿವೆ. ಇನ್ನುಳಿದ ಕರ್ನಾಟಕ, ದೆಹಲಿ, ಸೌರಾಷ್ಟ್ರ, ಮುಂಬೈ, ವಿದರ್ಭ, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶ್ ತಂಡಗಳು ಕ್ವಾರ
ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ಕೊಡಗಿನ ಪ್ರವಾಸೋದ್ಯಮ 2025ರಲ್ಲಿ ನಷ್ಟ ಕಂಡಿದೆ ಎನ್ನಲಾಗಿದೆ. ವಿವಿಧ ಕಾರಣಗಳಿಂದಾಗಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾದ ಪರಿಣಾಮ, ಇದನ್ನೇ ನಂಬ
ಟಾಲಿವುಡ್ ನಟ ಪ್ರಭಾಸ್ ಅಭಿನಯದ ‘ದಿ ರಾಜಾ ಸಾಬ್’ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರ ಎಂಟ್ರಿ ದೃಶ್ಯವನ್ನು ಫ್ಯಾನ್ಸ್ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಅಭಿಮಾನಿಗಳ ಸಂಭ
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಮ್ಯಾಚ್ ವಡೋದರಾದಲ್ಲಿ ನಡೆದರೆ, ಎರಡನೇ ಪಂದ್ಯವು ರಾಜ್ಕೋಟ್ನಲ್ಲಿ ಜರುಗಲಿದೆ. ಇನ್ನು ಮೂರನ
Karnataka Weather: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 4 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆ ತುಂತುರು ಮಳೆಯೂ ಇರಲಿದೆ ಎಂದು ಇಲ
ಕಲಬುರಗಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಪತ್ತೆ ಮಾಡಿದ್ದಾರೆ. ತನಿಖೆ ವೇಳೆ ಬೆಂಗಳೂರು ಮೂಲದ ಕಳ್ಳ ಅದಾಗಲೇ ಬೇರೊಂದು ಪ್ರಕರಣದಲ್ಲಿ ಜೈಲು ಸೇರಿರೋದು ಗೊತ್ತಾಗಿದೆ. ಹೀಗಾಗಿ ಬಾಡಿ ವಾರೆ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 11-01-2026 ರ ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪ
ಇಂದಿನ ರಾಶಿ ಭವಿಷ್ಯ ನಿಮ್ಮ ಜೀವನದ ಪ್ರಮುಖ ಅಂಶಗಳನ್ನು ತಿಳಿಸುತ್ತದೆ. ಪ್ರತಿ ರಾಶಿಯವರು ಆರ್ಥಿಕ, ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸವಾಲುಗಳನ್ನು ಎದುರಿಸಬೇಕಾಗಬಹುದು. ಕೆಲವು ರಾಶಿಗಳಿಗೆ ಅದೃಷ್ಟ ಒಲಿಯಲಿದೆ, ಇನ್ನು
ಜನ್ಮಸಂಖ್ಯೆ 7, 8, 9ರ ಜನವರಿ 11ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 7ಕ್ಕೆ ಆರ್ಥಿಕ ಪಾಠಗಳು, ಆಧ್ಯಾತ್ಮಿಕ ಒಲವು; ಜನ್ಮಸಂಖ್ಯೆ 8ಕ್ಕೆ ವ್ಯಾಪಾರ ಲಾಭ, ಆಸ್ತಿ ವಿವಾದ ಇತ್ಯರ್ಥ; ಜನ್ಮಸಂಖ್ಯೆ 9ಕ್ಕೆ ಆತ್ಮವಿಶ್ವಾಸ, ಹೊಸ ಜವಾಬ್ದಾರಿಗಳ
ಜನ್ಮಸಂಖ್ಯೆ 4, 5, 6ಕ್ಕೆ ಜನವರಿ 11ರ ಸಂಖ್ಯಾಶಾಸ್ತ್ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4ರವರು ಬದಲಾವಣೆಗಳನ್ನು ಎದುರಿಸುವರು; ಜನ್ಮಸಂಖ್ಯೆ 5ರವರು ಸಂವಹನ ಕೌಶಲ್ಯದಿಂದ ಯಶಸ್ಸು ಕಾಣುವರು. ಜನ್ಮಸಂಖ್ಯೆ 6ರವರು ಕುಟುಂಬಕ್ಕೆ ಆದ್
ಜನವರಿ 11 ರ ಭಾನುವಾರದ ಜನ್ಮಸಂಖ್ಯೆ 1, 2, 3ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ರವರಿಗೆ ವೃತ್ತಿ ಪ್ರಗತಿ, ಸರ್ಕಾರಿ ಕಾರ್ಯಗಳಲ್ಲಿ ಯಶಸ್ಸು. ಜನ್ಮಸಂಖ್ಯೆ 2ರವರಿಗೆ ಹಣಕಾಸು ಬದಲಾವಣೆ, ಕುಟುಂಬದಲ್ಲಿ ಸಂತೋಷ, ವ್ಯಾಪಾರದಲ್ಲಿ ಲಾಭ.
Bigg Boss Kannada 12: ಮುಂದಿನ ವಾರ ಬಿಗ್ಬಾಸ್ ಫಿನಾಲೆ ಇದೆ. ಮನೆಯಲ್ಲಿರುವ ಸ್ಪರ್ಧಿಗಳಿಗೆ ಪ್ರತಿ ಕ್ಷಣವೂ ಮುಖ್ಯವಾಗಿರುತ್ತದೆ. ತಮ್ಮ ತನ ತೋರಿಸಲು, ತಮ್ಮ ಆಟ ಆಡಲು. ತಮ್ಮ ವ್ಯಕ್ತಿತ್ವದ ಪ್ರದರ್ಶನ ಮಾಡಲು. ಆದರೆ ಸ್ಪರ್ಧಿಗಳು ಬೇರೆಯವರ
Mumbai Indians Secure First WPL 2026 Win: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ WPL 2026 ರ ಮೂರನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 50 ರನ್ಗಳ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಟೂರ್ನಿಯಲ್ಲಿ ಮೊದಲ
Bigg Boss Kannada 12: ಈ ಸೀಸನ್ನ ಕೊನೆಯ ವಾರದ ಪಂಚಾಯಿತಿ ಶನಿವಾರ ನಡೆಯಿತು. ಮನೆಯಲ್ಲಿ ಆರಂಭದಿಂದಲೂ ಇತರೆ ಸದಸ್ಯರಿಂದ ಅತಿ ಹೆಚ್ಚು ನಿಂದನೆಗೆ, ಟೀಕೆಗೆ, ಬೆನ್ನ ಹಿಂದಿನ ಮಾತಿಗೆ ಕಾರಣ ಆಗಿರುವುದು ಧ್ರುವಂತ್ ಮತ್ತು ಅಶ್ವಿನಿ. ಅದರಲ್ಲೂ
9 ವರ್ಷದ ವಂಶಿಕಾ ಯಾದವ್ ಎಂಬ ಬಾಲಕಿ ಅಯೋಧ್ಯೆಯ ರಾಮಲಲ್ಲಾ ದರ್ಶನಕ್ಕಾಗಿ ಫಿರೋಜಾಬಾದ್ನಿಂದ ಅಯೋಧ್ಯೆಗೆ 450 ಕಿ.ಮೀ ದೂರ ಸ್ಕೇಟಿಂಗ್ ಮಾಡಿದ್ದಾಳೆ. ಆಕೆಯ ಈ ಸಾಧನೆ ಹಾಗೂ ಭಕ್ತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಯೋಧ್ಯೆಯಲ್
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಡಿಪಾಯ ಅಗೆಯುವಾಗ 8ನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ರಿತ್ತಿಗೆ 466-470 ಗ್ರಾಂ ಚಿನ್ನಾಭರಣ ಮತ್ತು ತಾಮ್ರದ ಮಡಿಕೆ ಸಿಕ್ಕಿದೆ. ಆತ ತಕ್ಷಣ ಗ್ರಾಮದ ಹಿರಿಯರಿಗೆ ಹಾಗೂ ಅಧಿಕಾ
ಸೋಮನಾಥಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ನಡೆಯಲಿರುವ ಶೌರ್ಯ ಪರ್ವ ಯಾತ್ರೆಗೂ ಮುನ್ನ ಸೋಮನಾಥ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಗುಜರಾತ್ನ ಸೋಮನಾಥ ದೇವಾಲಯದಲ್ಲಿ ನಾಳೆ (ಭಾನುವಾರ) ಸೋಮನಾಥ ಸ್
ಒಂದು ಕಾಲದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಪರಿಪೂರ್ಣವೆಂದು ಖ್ಯಾತಿ ಪಡೆದಿತ್ತು. ಆದರೆ ಇತ್ತೀಚೆಗೆ ಪಾದಚಾರಿಗಳ ಮಾರ್ಗಗಳಲ್ಲಿ ಕಾಂಕ್ರೀಟ್ ಬ್ಲಾಕ್ಗಳು, ಕಸ ಮತ್ತು ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಸಾರ್ವಜನಿಕರು ತೀವ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಮನೆಯಲ್ಲೇ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಸದ್ಯ ಯುವತಿ ತಂದೆ ದೂರಿನ ಮೇರೆಗೆ ಯುವಕ ವಿರುದ್
ಗುಜರಾತಿನ ಸೋಮನಾಥಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ನಡೆಯಲಿರುವ ಶೌರ್ಯ ಪರ್ವ ಯಾತ್ರೆಗೂ ಮುನ್ನ ಸೋಮನಾಥ ದೇವಾಲಯಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್ನ ಸೋಮನಾಥ ದೇವಾಲಯದಲ್ಲಿ 1000
CCL 2026: ಭಾರತದ ಬೇರೆ ಬೇರೆ ಚಿತ್ರರಂಗದವರೆಲ್ಲ ಸೇರಿ ಕ್ರಿಕೆಟ್ ಆಡುವ ಜೊತೆಗೆ ಪ್ರೇಕ್ಷಕರಿಗೆ ಮನೊರಂಜನೆ ಕೊಡುವುದೇ ಸಿಸಿಎಲ್. ಕರ್ನಾಟಕದಿಂದ ‘ಕರ್ನಾಟಕ ಬುಲ್ಡೋಜರ್ಸ್’ ತಂಡ ಸಿಸಿಎಲ್ನಲ್ಲಿ ಭಾಗವಹಿಸುತ್ತಾ ಬಂದಿದ್ದು, ಈ ತಂ
ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದೊಳಗೆ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವರನ್ನು ಕಾಶ್ಮೀರದ ಶೋಪಿಯಾನ್ ನಿವಾಸಿ ಅಬ್ದುಲ್ ಅಹಮದ್ ಶೇಖ್ ಎಂದು ಗುರುತಿಸಲಾಗಿದೆ. ಭದ್ರತಾ ಸಿಬ್ಬಂದಿ ಅವರನ್ನು ರಾಮ ಮಂದ
ಪತಿಯೊಂದಿಗೆ ಜಗಳವಾಡಿದ ಹೈದರಾಬಾದ್ ಮಹಿಳೆಯೊಬ್ಬರು 11 ತಿಂಗಳ ಮಗನಿಗೆ ವಿಷ ನೀಡಿ, ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಈ ಘಟನೆ ನಡೆದಿದೆ. 27 ವರ್ಷದ ಮಹಿಳೆಯೊಬ್ಬರು ತನ್ನ 11 ತಿಂಗಳ ಮಗುವಿಗೆ ವಿಷ
ಆರ್. ಅಶೋಕ್ ಅವರು ಕೆ.ಸಿ. ವೇಣುಗೋಪಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕೇರಳದಲ್ಲಿ ಕನ್ನಡದ ಬಗ್ಗೆ ಮಾತನಾಡದೆ ಇಲ್ಲಿ ಕೋಗಿಲೆ ಕೂಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಗಿಲು ಬಡಾವಣೆಯಲ್ಲಿನ ಅನ್ಯಾಯದ ಬಗ್ಗ
ಚಿಕ್ಕಬಳ್ಳಾಪುರದ ಓಂಕಾರ ಜ್ಯೋತಿ ಮಠದಲ್ಲಿ ಆಸ್ತಿ ವಿವಾದ ಭುಗಿಲೆದ್ದಿದೆ. ಮಠದ ಪೀಠಾಧಿಪತಿ ವಿರುದ್ಧ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಗಲಾಟೆ ಉ
Ind vs NZ 1st ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಜನವರಿ 11 ರಂದು ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯದ ವೇಳಾಪಟ್ಟಿ, ವಡೋದರದ ಬಿಸಿಎ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1:30ಕ್ಕೆ ಆರಂಭ, ಮತ್ತು ಸ್ಟಾರ್ ಸ್ಪೋರ್ಟ್ಸ್/ಹಾಟ್ಸ್ಟ
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಆಡಳಿತಾತ್ಮಕ ಅನುಭವ, ಸಿಡಿ ಫ್ಯಾಕ್ಟರಿ ಆರೋಪ ಮತ್ತು ಲೀಸ್ ಬೇಸ್ಡ್ ಸಿಎಂ ಹೇಳಿಕೆಗಳ ಸುತ್ತ ಸವಾಲುಗ
Prabhas movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಮೊದಲ ದಿನ ವಿಶ್ವದಾದ್ಯಂತ 100 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಆ ಮೂಲಕ ನಟ ಪ್ರಭಾಸ್ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಪ್ರಭಾಸ್ ಹೊರತಾಗಿ ಈ ಅಪರೂಪದ ದಾಖಲೆ ಹೊಂದ
Shreyas Iyer Dog Bite Scare at Airport: ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಲ್ಲಿ ನಾಯಿ ಕಡಿತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನ್ಯೂಜಿಲೆಂಡ್ ಸರಣಿಗೆ ತೆರಳುವ ಮುನ್ನ ಈ ಘಟನೆ ನಡೆದಿದ್ದು, ವೈರಲ್ ಆಗಿದೆ. ಇತ್ತೀಚೆಗೆ ಗಾಯ
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಮತ್ತೊಬ್ಬ ಹಿಂದೂ ಯುವಕನಿಗೆ ಥಳಿಸಿ, ವಿಷಪ್ರಾಶನ ಮಾಡಿ ಕೊಲ್ಲಲಾಗಿದೆ. ಸುನಮ್ಗಂಜ್ ಜಿಲ್ಲೆಯ ಭಂಗದೋಹೋರ್ ಗ್ರಾಮದಲ್ಲಿ 20 ದಿನಗಳ ಅವಧಿಯಲ್ಲಿಯೇ ಮತ್ತೊಬ್ಬ ಹಿಂದೂ ಯು
Mumbai Indians vs Delhi Capitals Live Score in Kannada: ಆರ್ಸಿಬಿ ವಿರುದ್ಧದ ಆರಂಭಿಕ ಸೋಲಿನ ನಂತರ ಹರ್ಮನ್ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಏತನ್ಮಧ್ಯೆ, ಡೆಲ್ಲಿ ಕೂಡ ಗೆಲುವಿನೊಂದಿಗೆ ಲೀಗ್
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12 ರ ಮನೆಯ ಆಟ ಈಗ ಅದಲು ಬದಲಾಗಿದೆ. ಮೊದಲೆಲ್ಲ ವೀಕ್ ಸ್ಪರ್ಧಿ ಎನಿಸಿಕೊಂಡಿದ್ದವರು ಈಗ ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ಮಾತಿನಿಂದ ಗಮನ ಸೆಳೆದಿದ್ದ ಗಿಲ್ಲಿ ಟಾಸ್ಕ್ ವಿಷಯದ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಆಲ್ಕೋಹಾಲ್, ಮಾಂಸಾಹಾರ ಮಾರಾಟವನ್ನು ನಿಷೇಧಿಸಲಾಗಿದೆ. ಅಯೋಧ್ಯೆ ಧಾಮ ಮತ್ತು ಪಂಚಕೋಸಿ ಪರಿಕ್ರಮ ಮಾರ್ಗಗಳಲ್ಲಿ ಮಾಂಸಾಹಾರ ನಿಷೇಧಿಸಲು ಉತ್ತರ ಪ್ರದೇಶ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದು, ಜನವರಿ 17ರಂದು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಪಾದಯಾತ್ರೆ ಜೊತ
Women's Premier League 2026: WPL 2026ರ ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಯುಪಿ ವಾರಿಯರ್ಸ್ ವಿರುದ್ಧ ಸೆಣಸಾಡಿತು. ಆಶ್ಲೇ ಗಾರ್ಡ್ನರ್ ಮತ್ತು ಅನುಷ್ಕಾ ಶರ್ಮಾ ಅವರ ಶತಕದ ಜೊತೆಯಾಟದಿಂದ ಗುಜರಾತ್ 207 ರನ್ ಗಳಿಸಿ ದಾಖಲೆ ನಿರ್ಮಿಸಿತು. ಗುರಿ ಬೆ
ನೆಲಮಂಗಲದ ಮಲ್ಲಾಪುರದಲ್ಲಿ ಪ್ರೀತಿ ನಿರಾಕರಿಸಿದ ಯುವತಿ ಕೊಲೆಗೆ ಯತ್ನಿಸಿ ಆನ್ಲೈನ್ ಮೂಲಕ ಗನ್ ಖರೀದಿಸಿದ ಘಟನೆ ವರದಿಯಾಗಿದೆ. ಬಿಹಾರ ಮೂಲದ ಶುಭಂ ಎಂಬಾತ ಅರ್ಪನಾ ಚೆಟ್ಟೀರ್ಗೆ ನಿರಂತರವಾಗಿ ಕಿರುಕುಳ ನೀಡಿದ್ದು, ಆಕೆಯ ದೂ
ಬಾಗಲಕೋಟೆ ಜಿಲ್ಲೆಯ ಕಮತಗಿ ಬಳಿ ಕಬ್ಬು ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಒಂದು ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ
ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸಿನ ಕೊರತೆ, ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಮನೆಯ ವಾಸ್ತು ದೋಷದ ಸೂಚಕಗಳು. ಈಶಾನ್ಯ ಶೌಚಾಲಯ, ಬೆಳಕಿಲ್ಲದ ಮೂಲೆಗಳು ಮತ್ತು ಅಸ್ತವ್ಯಸ್ತತೆ ಕಾರಣವಾಗಬಹುದು. ವಾಸ್ತು ಶಾಂತಿ, ಕರ್ಪೂರ ದೀಪ,
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಡಿಪಾಯ ಅಗೆಯುವಾಗ ಸುಮಾರು ಒಂದು ಕೆಜಿ ತೂಕದ ಹಳೆಯ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಅವರ ಮನೆ ಜಾಗದಲ್ಲಿ ತಂಬಿಗೆಯಲ್ಲಿ ಚಿನ್ನಾಭರಣಗಳು ದೊರೆತಿವೆ. ಸ್ಥಳಕ್ಕೆ ಅಧಿಕಾ
ಇಂದಿರಾನಗರ 100 ಅಡಿ ರಸ್ತೆಯಲ್ಲಿ ಗುರುವಾರ ರಾತ್ರಿ 11:34ರ ಸುಮಾರಿಗೆ ಮದ್ಯಪಾನ ಮಾಡಿ ಅತಿ ವೇಗವಾಗಿ ಬಂದ ಸ್ಕೋಡಾ ಕಾರ್, ಡಿವೈಡರ್ ದಾಟಿ ಹೋಟೆಲ್ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್ ಹೊರಗಿದ್ದ
Rishabh Pant injury update: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ಅಭ್ಯಾಸದ ವೇಳೆ ಸೊಂಟಕ್ಕೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದ ಅವರು ಮೊದಲ ಪಂದ್ಯದಿಂದ
ಕೇರಳದ ಮಲಯಾಳಂ ಭಾಷಾ ಮಸೂದೆ 2025 ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯರ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯಿಸಿದ್ದಾರೆ. ಹೊರರಾಜ್ಯದ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ, ಭಾಷಾ ಅಲ್ಪಸಂಖ್ಯಾತರ ಹಕ್
ಪ್ರತಿಯೊಬ್ಬರೂ ದೀರ್ಘಾಯುಷ್ಯವನ್ನು ಹೊಂದಲು, ಯಂಗ್ ಮತ್ತು ಆರೋಗ್ಯವಾಗಿರಲು ಬಯಸುತ್ತಾರೆ. ಆದರೆ ಇಂದಿನ ದಿನಗಳಲ್ಲಿ ಜಡ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿಯ ಕಾರಣ ಆದರ್ಶ ಜೀವಿತಾವಧಿ ಕಡಿಮೆಯಾಗುತ್ತಿದೆ. ಹೀಗಿರುವಾಗ
Yash mother: ಯಶ್ ಅವರ ತಾಯಿ ಪುಷ್ಪ ಅವರು ಇಂದು (ಜನವರಿ 10) ಹಾಸನದ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೆ ಅವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ವ್ಯಕ್ತಿಯೊಬ್ಬರು ಹ
T20 World Cup 2026: 2026ರ ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಶುಭ್ಮನ್ ಗಿಲ್ ಮೌನ ಮುರಿದಿದ್ದಾರೆ. ಆಯ್ಕೆದಾರರ ನಿರ್ಧಾರವನ್ನು ಗೌರವಿಸುವುದಾಗಿ ತಿಳಿಸಿದ ಗಿಲ್, ತಂಡಕ್ಕೆ ಶುಭ ಹಾರೈಸಿದರು. ಅವರ ಕಳಪೆ ಟಿ20 ಫಾರ್ಮ್ ಮತ್ತು ತಂಡದ ಸಂಯ
ಭುವನೇಶ್ವರದಿಂದ ರೂರ್ಕೆಲಾಗೆ ಹಾರುತ್ತಿದ್ದ 9 ಆಸನಗಳ ವಿಮಾನವು ಟೇಕ್ ಆಫ್ ಆದ ಸುಮಾರು 10 ಕಿಲೋಮೀಟರ್ ದೂರದಲ್ಲಿ ತೊಂದರೆ ಅನುಭವಿಸಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು ಎಂದು ವರದಿಯಾಗಿದೆ. ಈ ವಿಮಾನದಲ್ಲಿ 6 ಜನರಿದ್ದರು. 4 ಪ್ರಯಾ
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಗೃಹಿಣಿ ಸುನೀತಾ ದೊಡ್ಡಮನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾಗಿ ಕೇವಲ 9 ತಿಂಗಳು, ಗರ್ಭಿಣಿಯಾಗಿದ್ದ ಸುನೀತಾಗೆ ಪತಿ ಗಿರೇಶ ದೊಡ್ಡಮನಿ ಹಾಗೂ ಕುಟುಂಬ ವರದಕ್ಷಿಣೆ ಕಿರುಕ
ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯರನ್ನು ಲೀಸ್ ಆಧಾರಿತ ಮುಖ್ಯಮಂತ್ರಿ ಎಂದಿದ್ದಾರೆ. ಮನರೇಗಾ ಯೋಜನೆ ಬದಲಾವಣೆ ಮತ್ತು ಅವ್ಯವಹಾರಗಳ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ದ ಬಹಿರಂಗ ಚರ್ಚೆಯ ಸವಾಲನ್ನು ಕುಮಾರ
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿವಿಲ್ ಎಂಜಿನಿಯರಿಂಗ್ನಲ್ಲಿ BE/B.Tech ಪದವಿ ಪಡೆದ, 30 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋ
U19 World Cup 2026: ಅಂಡರ್-19 ವಿಶ್ವಕಪ್ ಸಿದ್ಧತೆಯಲ್ಲಿ ಭಾರತ ಯುವ ತಂಡದ ಆಟಗಾರ ವೈಭವ್ ಸೂರ್ಯವಂಶಿ ಸ್ಕಾಟ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಕೇವಲ 50 ಎಸೆತಗಳಲ್ಲಿ 96 ರನ್ ಬಾರಿಸಿ ಶತಕದಿಂದ ವಂಚಿತರಾದರೂ, ವೈಭವ್
2026ರ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ-1 ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದೆ. ಪ್ರಶ್ನೆಪತ್ರಿಕೆ ಇದೀಗ ಎಲ್ಲೆಡೆ ವೈರಲ್ ಕೂಡ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರ
ಪಾಕಿಸ್ತಾನದ ವೈಫಲ್ಯಗಳನ್ನು ಆಪರೇಷನ್ ಸಿಂಧೂರ್ ಬಹಿರಂಗಪಡಿಸಿತು. ಹಾಗೇ, ಇದರಿಂದಾಗಿ ಪಾಕ್ ಸಂವಿಧಾನವನ್ನೇ ಬದಲಾಯಿಸುವಂತಾಯಿಸಿತು ಎಂದು ಭಾರತದ ರಕ್ಷಣಾ ಮುಖ್ಯಸ್ಥ ಹೇಳಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿ
Makar Sankranti Special Trains: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಯಶವಂತಪುರ-ತಾಳಗುಪ್ಪ ಮಾರ್ಗದಲ್ಲಿ ಹೊಸ ರೈಲುಗಳ ಜೊತೆಗೆ ಬೆಂಗಳೂರು-ಬೀದರ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಹಬ್
ಚಳಿಗಾಲವೇ ಇರಲಿ ಅಥವಾ ಮಳೆಗಾಲವೇ ಇರಲಿ ಪ್ರತಿ ಋತುವಿನಲ್ಲೂ ಸೊಳ್ಳೆಗಳ ಕಾಟ ಇದ್ದೇ ಇರುತ್ತದೆ. ಇವುಗಳ ಕಾಟದಿಂದ ಮುಕ್ತಿ ಪಡೆಯಲು ಬಹುತೇಕರು ಸೊಳ್ಳೆ ಕಾಯಿಲೆ, ರಾಸಾಯನಿಕ ಯುಕ್ತ ಸ್ಪ್ರೇಗಳನ್ನೆಲ್ಲಾ ಬಳಕೆ ಮಾಡುತ್ತಾರೆ. ಆದ್ರ
ಚಾಮರಾಜನಗರ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮೇ 2021ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಕೋವಿಡ್ ರೋಗಿಗಳು ಮೃತಪಟ್ಟಿದ್ದರು. ಈ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡಲು ನಿರ್ಧರಿ
ಜೆಡಿಎಸ್ ಪಕ್ಷವು ತನ್ನ ತೆನೆ ಹೊತ್ತ ಮಹಿಳೆ ಚಿಹ್ನೆಗೆ ಚಕ್ರದ ಗುರುತನ್ನು ಸೇರಿಸಲು ಚಿಂತನೆ ನಡೆಸಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಲಹೆ ನೀಡಿದ್ದಾರೆ. ಪಕ್ಷಕ್ಕೆ ಸಕಾರಾತ್ಮಕ ಶಕ್ತಿ ಹಾಗೂ ಚಟುವಟಿಕೆ ಹೆಚ್ಚಿಸುವ ನಂಬ
ಬೆಳಗಾವಿಯ SSLC ಸಮಾಜ ವಿಜ್ಞಾನ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. 'Delta SSLC' ಇನ್ಸ್ಟಾಗ್ರಾಮ್ ಖಾತೆಯಿಂದ ಇದು ವೈರಲ್ ಆಗಿದ್ದು, ಕಳೆದ ವರ್ಷವೂ ಇದೇ ರೀತಿ ನಡೆದಿತ್ತು. ಪರೀಕ್ಷಾ ಮಂಡಳಿಯು ಈ ಬಗ್ಗೆ ಯಾವುದ
Yash mother Pushpa: ನಟ ಯಶ್ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸ
ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಪಿಟ್ ಲೈನ್ ಕಾಮಗಾರಿ ನಡೆಯುತ್ತಿರುವ ಕಾರಣ, ಜ.16ರಿಂದ ಮಾ.11ರವರೆಗೆ ಕೆಲವು ರೈಲುಗಳ ಟರ್ಮಿನಲ್ ನಿಲ್ದಾಣಗಳಲ್ಲಿ ಬದಲಾವಣೆ ಮಾಡಲಾಗಿದೆ. ಎರ್ನಾಕುಲಂ, ಹಜೂರ್ ಸಾಹಿಬ್ ನಾಂದೇಡ್, ಕಣ್ಣೂರು ರ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದಾರೆ. ಕೇರಳ ಮತ್ತು ಗೋವಾ ಮಾದರಿಯಲ್ಲಿ ಕರಾವಳಿ ಪ್ರದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಹೊಸ ನೀ
UP Warriorz vs Gujarat Giants Live Score in Kannada: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಸೀಸನ್ನ ಮೊದಲ ಡಬಲ್ ಹೆಡರ್ ಜನವರಿ 10 ರಂದು ನಡೆಯುತ್ತಿದೆ. ಡಬಲ್ ಹೆಡರ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಯುಪಿ ವಾರಿಯರ್ಸ್ ತಂಡವನ್ನು ಎದುರಿಸುತ್ತಿದೆ.
WPL 2026, RCB vs MI: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 154 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತುವ ಮ
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನಿಂದ ಮಹಿಳಾ ಪ್ರಯಾಣಿರೊಬ್ಬರಿಗೆ ಲೈಂಗಿಕ ಕಿರುಕುಳ ನಡೆದಿದೆ. ಮಾನ್ಯತಾ ಟೆಕ್ ಪಾರ್ಕ್ಗೆ ತೆರಳುವಾಗ ಈ ಘಟನೆ ಸಂಭವಿಸಿದ್ದು, ಆರೋಪಿ ವಿವೇಕ್ನನ್ನ
ಪ್ರಸಾರ ಭಾರತಿಯು 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. MBA/MCA/ಮಾರ್ಕೆಟಿಂಗ್ನಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಹಾಗೂ ಅನುಭವ ಹೊಂದಿರುವ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅರ
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಮ್ಯಾಚ್ ವಡೋದರಾದಲ್ಲಿ ನಡೆದರೆ, ಎರಡನೇ ಪಂದ್ಯವು ರಾಜ್ಕೋಟ್ನಲ್ಲಿ ಜರುಗಲಿದೆ. ಇನ್ನು ಮೂರನ
ಕೋಗಿಲು ಲೇಔಟ್ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ತೆರವು ಮಾಡಿದಾಗ ಮಿಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೃದಯ ಈಗ ಮಲಯಾಳ ಭಾಷೆ ಮಸೂದೆ ವಿಚಾರದಲ್ಲಿ ಕಾಸರಗೋಡಿನ ಕನ್ನಡಿಗರಿಗಾಗಿ ಏಕೆ ಮಿಡಿಯುತ್ತ
ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ
Jana Nayagan movie: ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ದೊರೆಯದೆ ಬಿಡುಗಡೆ ತಡವಾಗಿದೆ. ಪ್ರಕರಣ ಇದೀಗ ಮದ್ರಾಸ್ ಹೈಕೋರ್ಟ್ನಲ್ಲಿದೆ. ಸಿಬಿಎಫ್ಸಿಯು ಉ
ಕೊಡಗು ಜಿಲ್ಲೆಯ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯ ನಿರ್ಧಾರಕ್ಕೆ ಬದ್ಧವಾಗಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಲಾಗಿದೆ. ಇವರೊಂದಿಗೆ ಸಂಭಾಷಣೆ ನಡೆಸಬಾರದೆಂದೂ, ಸಾಮಾಜಿಕ ಕಾರ್ಯಕ್ರಮಗ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ನಲ್ಲಿ ಅಸಭ್ಯ ದೃಶ್ಯಗಳ ಕುರಿತು ವಕೀಲ ಲೋಹಿತ್ ಕುಮಾರ್ ಸೆನ್ಸಾರ್ ಮಂಡಳಿಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಗೆ ಎಚ್ಚರಿಕೆ ಇಲ್ಲದೆ ಪ್ರಸಾರ
ಬೆಂಗಳೂರು ಪೊಲೀಸರ ಪತ್ತೆದಾರಿ ಶ್ವಾನವೊಂದು ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕಿಂಗ್ ಆಗಿರುವ ಈ ‘ಜಿನ್ನಿ’, ಕಳೆದ ತಿಂಗಳಷ್ಟೇ ಮಗು ನಾಪತ್ತೆ ಪ್ರಕರಣ ಒಂದನ್ನು ಸುಲಭವಾಗಿ ಭೇದಿಸಲು
ರಾಯಚೂರು ಸೈಬರ್ ಪೊಲೀಸರು ಎರಡು ತಿಂಗಳ ವಿಶೇಷ ಕಾರ್ಯಾಚರಣೆ ನಡೆಸಿ, ರಾಜಸ್ಥಾನದಲ್ಲಿ ಕುಖ್ಯಾತ ಸೈಬರ್ ವಂಚಕ ಶಕೀಲ್ನನ್ನು ಬಂಧಿಸಿದ್ದಾರೆ. ಆರೋಪಿಯು ಐಎಎಸ್ ಅಧಿಕಾರಿಗಳ ನಕಲಿ ಫೇಸ್ಬುಕ್ ಖಾತೆಗಳನ್ನು ಸೃಷ್ಟಿಸಿ, ವಸ್ತುಗ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಬೃಹತ್ ಬಜೆಟ್ ಮತ್ತು ಕಲಾವಿದರ ಸಂಭಾವನೆಯಿಂದ ಸುದ್ದಿಯಲ್ಲಿದೆ. 380 ಕೋಟಿ ರೂ. ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿಜಯ್ 220 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಇದು ಅವ
ಚಿನ್ನವು ಸೂರ್ಯ ಮತ್ತು ಗುರುವಿನ ಸಂಕೇತ. ಜ್ಯೋತಿಷ್ಯದ ಪ್ರಕಾರ, ಇದನ್ನು ಸರಿಯಾದ ಬೆರಳಿನಲ್ಲಿ ಧರಿಸುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ತೋರು ಬೆರಳಿನಲ್ಲಿ ಚಿನ್ನ ಧರಿಸುವುದು ಏಕಾಗ್ರತೆ ಹೆಚ್ಚಿಸಿದರೆ, ಮಧ್ಯ
Lauren Bell Records: ಇಂಗ್ಲೆಂಡ್ ತಂಡದ ವೇಗದ ಬೌಲರ್ ಲಾರೆನ್ ಬೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಪಾದಾರ್ಪಣೆ ಮಾಡಿದ್ದಾರೆ. ಪಾದಾರ್ಪಣೆ ಪಂದ್ಯದಲ್ಲೇ ಮಾರಕ ದಾಳಿ ಸಂಘಟಿಸುವ ಮೂಲಕ ಲಾರೆನ್ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಆದರೆ
ಪ್ಯಾರಾಲಿಂಪಿಕ್ ಕ್ರೀಡಾಪಟು ಪ್ರಸಾದ್ ಕುಟುಂಬವು ಐದು ವರ್ಷಗಳಿಂದ ಮನೆಗಾಗಿ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಟಿವಿ9 ವಾಹಿನಿಯು ಪ್ರಸಾದ್ ಅವರ ಕಷ್ಟವನ್ನು ಬೆಳಕಿಗೆ ತಂದ ಕೇವಲ 12 ಗಂಟೆಗಳಲ್ಲಿಯೇ ರಾಜೀವ್ ಗ
ಸಪ್ಟೆಂಬರ್ 14 ರಂದು ರಾಷ್ಟ್ರೀಯ ಹಿಂದಿ ದಿವಸವನ್ನು ಆಚರಿಸುವಂತೆ ಜನವರಿ 10 ರಂದು ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಹಿಂದಿ ಪ್ರಪಂಚದಲ್ಲಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದ್ದು, ಹಿಂದಿ ಭಾಷೆಯನ್ನು ವಿಶ್ವ
ಭಾರತದ ಅನೇಕ ಕಲಾವಿದರು ನಟನೆ, ನಿರ್ಮಾಣ ಹಾಗೂ ಉದ್ಯಮಗಳಲ್ಲಿ ತೊಡಗಿ ಸಾವಿರಾರು ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಅವರಲ್ಲಿ ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಶಾರುಖ್ ಖಾನ್ 12,931 ಕೋಟಿ ರೂ. ಆಸ್ತಿಯೊಂದ
2026ರ ವರ್ಷವು 'S' ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳಿಗೆ ಅಪಾರ ಅದೃಷ್ಟ ಮತ್ತು ಶುಭ ಫಲಗಳನ್ನು ತರಲಿದೆ. ಗುರು, ಶನಿ, ಕೇತು ಗ್ರಹಗಳ ಅನುಗ್ರಹದಿಂದ ವೈವಾಹಿಕ, ಆರ್ಥಿಕ, ವೃತ್ತಿ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಸಕಾರಾತ್ಮಕ ಬದಲಾ
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರಿನಾದ್ಯಂತ ಪೇ-ಅಂಡ್-ಪಾರ್ಕ್ ಯೋಜನೆಯನ್ನು ವಿಸ್ತರಿಸುತ್ತಿದೆ. ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ಸುಗಮಗೊಳಿಸುವುದು ಇದರ ಮುಖ್ಯ ಉದ್ದೇಶ. 23 CBD ರಸ್ತೆಗಳಲ್ಲಿ ಖಾಸಗಿ
WPL 2026, RCB vs MI: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 154 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತುವ ಮ
ಮೈಸೂರಿನ ನಂಜನಗೂಡಿನಲ್ಲಿ ಅಪ್ರಾಪ್ತೆ ದಿವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಿವ್ಯಾ ಸಾವಿನ ಸುತ್ತ ಹಲವು ಅನುಮಾನಗಳು ಮನೆ ಮಾಡಿವೆ. ಆಕೆಯ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಸಾವಿಗೆ ಕಾರಣ ಎಂಬ ಪ್ರಶ

17 C