SENSEX
NIFTY
GOLD
USD/INR

Weather

29    C
... ...View News by News Source
ಈ ವಾರ ಒಟಿಟಿಗೆ ಭರ್ಜರಿ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಈ ವಾರ ಒಟಿಟಿಗೆ ಕೆಲ ಭರ್ಜರಿ ಸಿನಿಮಾಗಳು ಎಂಟ್ರಿ ಕೊಟ್ಟಿವೆ. ಮತ್ತು ಇನ್ನು ಕೆಲವು ಸಿನಿಮಾಗಳು ಮುಂದಿನ ಕೆಲ ದಿನಗಳಲ್ಲಿ ಎಂಟ್ರಿ ಕೊಡಲಿವೆ. ಜನವರಿ 10ರ ಆಸು-ಪಾಸು ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಆಗಿದ್ದ ದೊಡ್ಡ ಸಿನ

7 Feb 2026 3:31 pm
Propose Day 2026 Date: ಪ್ರಪೋಸ್‌ ಡೇ ಯಾವಾಗ? ಪ್ರೇಮಿಗಳ ಈ ಮಹತ್ವದ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

Valentine’s Week 2026: ಫೆಬ್ರವರಿ 14 ರಂದು ಆಚರಿಸಲಾಗುವ ಪ್ರೇಮಿಗಳ ದಿನಕ್ಕೂ ಮೊದಲು ವ್ಯಾಲೆಂಟೈನ್‌ ವೀಕ್‌ ಅನ್ನು ಆಚರಿಸಲಾಗುತ್ತದೆ. ವ್ಯಾಲೆಂಟೈನ್‌ ವೀಕ್‌ನ ಪ್ರತಿಯೊಬ್ಬ ಪ್ರೇಮಿಗಳಿಗೂ ಬಹಳ ವಿಶೇಷವಾಗಿದೆ. ಪ್ರೇಮಿಗಳ ವಾರದ ಎರಡನೇ ದಿ

7 Feb 2026 3:23 pm
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳು ದರ ಪರಿಷ್ಕರಣೆಗೆ ಒತ್ತಾಯಿಸಿರುವುದನ್ನು ದಾಖಲೆಗ

7 Feb 2026 3:22 pm
T20 World Cup 2026: ನೆದರ್ಲ್ಯಾಂಡ್ಸ್ ವಿರುದ್ಧ ತಿಣುಕಾಡಿ ಗೆದ್ದ ಪಾಕಿಸ್ತಾನ

Pakistan Edges Netherlands in T20 World Cup Opener: 2026ರ ಟಿ20 ವಿಶ್ವಕಪ್ ಇಂದಿನಿಂದ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೊನೆಯ ಓವರ್‌ವರೆಗೂ ಸಾಗಿದ ಈ ಪಂದ್ಯದಲ್ಲಿ ಫಹೀಮ್ ಅಶ್ರಫ್ ಅವರ ಅಬ್ಬ

7 Feb 2026 3:08 pm
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ

ಕಲರ್ಸ್ ಕನ್ನಡದಲ್ಲಿ ‘ರಾಮಾಚಾರಿ’ ಧಾರಾವಾಹಿ ಹಲವು ವರ್ಷಗಳಿಂದ ಪ್ರಸಾರ ಕಾನುತ್ತಲೇ ಇತ್ತು. ಆದರೆ, ಈ ಧಾರಾವಾಹಿ ಇತ್ತೀಚೆಗೆ ಕೊನೆಗೊಂಡಿದೆ. ಈಗ ಕೃಷ್ಣ ರುಕ್ಕು ಧಾರಾವಾಹಿ ಮೂಲಕ ‘ರಾಮಾಚಾರಿ’ಯ ಮೌನ ಗುಡ್ಡೇಮನೆ ಎಂಟ್ರಿ ಕೊಡು

7 Feb 2026 2:56 pm
Weekly Job Horoscope: ಈ ರಾಶಿಯವರಿಗೂ ವೃತ್ತಿಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ತಾಳ್ಮೆಯಿಂದ ನಿಭಾಯಿಸಿ

ಫೆಬ್ರವರಿ 8 ರಿಂದ 14, 2026 ರ ವಾರದಲ್ಲಿ ಉದ್ಯೋಗದಾತರ ಬಗ್ಗೆ ಚಿಂತೆಯಿದ್ದರೂ, ನಿಮ್ಮ ಸಮಯವನ್ನು ಸೃಜನಾತ್ಮಕವಾಗಿ ಬಳಸಿಕೊಂಡರೆ ಯಶಸ್ಸು ಖಂಡಿತ. ಈ ವಾರದ ಉದ್ಯೋಗ ಭವಿಷ್ಯವು ಪ್ರತಿಯೊಂದು ರಾಶಿಯವರಿಗೂ ವೃತ್ತಿಜೀವನದಲ್ಲಿ ಎದುರಾಗ

7 Feb 2026 2:53 pm
Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು

ಫೆಬ್ರವರಿ 8 ರಿಂದ 14 ರವರೆಗಿನ ಈ ಪ್ರೇಮ ವಾರವು ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು ನೀಡಲಿದೆ. ಪ್ರೇಮಿಗಳ ದಿನದ ಸಂಭ್ರಮದಲ್ಲಿ ಉತ್ಸಾಹ, ಸವಾಲುಗಳ ಮಿಶ್ರಣವಿರಲಿದೆ. ಕೆಲವರಿಗೆ ಪ್ರೀತಿಯಲ್ಲಿ ಯಶಸ್ಸು ಕಂಡರೆ, ಇನ್ನು ಕೆಲವರಿಗೆ

7 Feb 2026 2:38 pm
ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹ

7 Feb 2026 2:28 pm
ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ

ನಿರ್ದೇಶಕ ರಾಜಮೌಳಿ 'ವಾರಣಾಸಿ' ಸಿನಿಮಾದ ಕೆಲಸಗಳ ನಡುವೆ ಜಪಾನಿ ಸ್ಟುಡಿಯೋಗಳೊಂದಿಗೆ ದೊಡ್ಡ ಒಪ್ಪಂದಕ್ಕೆ ಮುಂದಾಗಿದ್ದಾರೆ. 'ಆರ್ಆರ್ಆರ್' ಚಿತ್ರವನ್ನು ಅನಿಮೆ ರೂಪದಲ್ಲಿ ನಿರ್ಮಿಸಲು ಮಾತುಕತೆ ನಡೆಸಲಾಗುತ್ತಿದೆ. ಈ ಕುರಿತು

7 Feb 2026 2:21 pm
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಒಡಿಶಾದ ರಾಷ್ಟ್ರೀಯ ಹೆದ್ದಾರಿ-55ರಲ್ಲಿ ಆಟೋರಿಕ್ಷಾ ಒಂದು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಡನ್ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

7 Feb 2026 2:21 pm
ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸ್​!

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಆಟಗಾರ ಬಾಬರ್ ಆಝಂ ಅತ್ಯುತ್ತಮ ಕ್ಯಾಚ್ ಹಿಡಿದಿದ್ದಾರೆ. ಈ ಕ್ಯಾಚ್​ನ ಬೆನ್ನಲ್ಲೇ ಐಸಿಸಿ ನಿಯಮದ ಬಗ್ಗೆ ಚರ್ಚೆಗಳು ಶುರುವಾಗಿದೆ. ಏಕೆಂದರೆ ಟೀಮ್ ಇಂಡಿಯಾ ಆಟಗ

7 Feb 2026 2:09 pm
ಕಡ್ಲೆಪುರಿ ಮಾರುತ್ತಿದ್ದ ಕಮಲಾಕರ ಭಟ್ ಜ್ಯೊತಿಷಿ ಆಗಿದ್ಹೇಗೆ? ಬಗೆದಷ್ಟೂ ಬಯಲಾಗ್ತಿದೆ ಬಂಡವಾಳ

ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರುತ್ತಿದ್ದ ಸಿದ್ದಾಪುರದ ಕಮಲಾಕರ ಭಟ್, ಕೇರಳದಲ್ಲಿ ಜ್ಯೋತಿಷ್ಯ ಕಲಿತು ಕೋಟ್ಯಾಧಿಪತಿ ಜ್ಯೋತಿಷಿಯಾಗಿ ಬೆಳೆದಿದ್ದು ಹೇಗೆಂಬ ಪ್ರಶ್ನೆ ಮೂಡಿದೆ. ಸುಚಿತ್ರಾ ಜತೆ ಸೇರಿ ಕೊಲೆ ಮಾಡಿದ ಪ್ರಕರಣದ

7 Feb 2026 1:32 pm
IND vs USA: ಪ್ರಮುಖ ವೇಗಿ ಅಲಭ್ಯ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

T20 World Cup 2026 India vs USA: ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಯುಎಸ್​ಎ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಹೊರಗುಳಿಯುವುದು ಬಹು

7 Feb 2026 1:08 pm
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!

ಈ ದರೋಡೆಯಲ್ಲಿ ಮನೆಗೆಲಸದವಳು ಕಮಲಾ ಪ್ರಮುಖ ಪಾತ್ರ ವಹಿಸಿದ್ದಳು. ದಿನೇಶ್ ಮತ್ತು ಕಮಲಾ ಸೇರಿದಂತೆ ನಾಲ್ವರ ಗ್ಯಾಂಗ್ ಈ ಕೃತ್ಯವನ್ನು ಎಸಗಿದೆ. ಕಳ್ಳರು ಮಹಾರಾಷ್ಟ್ರ ಮತ್ತು ಗೋವಾದಿಂದ ಇಬ್ಬರನ್ನು ಕರೆಸಿಕೊಂಡು ಕಳ್ಳತನಕ್ಕೆ

7 Feb 2026 12:52 pm
ಎರಡೂ ಕಾಲು ಕತ್ತರಿಸಿದ್ದ ಸಿಪಿಐಂ ಕ್ರೌರ್ಯವನ್ನು ರಾಜ್ಯಸಭೆಯಲ್ಲಿ ವಿವರಿಸಿದ್ದ ಸದಾನಂದನ್ ಮಾಸ್ಟರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ರಾಜ್ಯಸಭೆಯಲ್ಲಿ ಸಿ ಸದಾನಂದನ್ ಮಾಸ್ಟರ್ ಅವರ ಧೈರ್ಯಶಾಲಿ ಭಾಷಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 1994ರಲ್ಲಿ ಸಿಪಿಐಎಂ ಕಾರ್ಯಕರ್ತರಿಂದ ಕಾಲು ಕಳೆದುಕೊಂಡ ಘಟನೆಯನ್ನು, ಸದನದಲ್ಲಿ ಬೆಂಚ್ ಮೇಲೆ ಕೃತಕ ಕಾಲ

7 Feb 2026 12:48 pm
ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು!

ಬೆಂಗಳೂರಿನಲ್ಲಿ ಫ್ರೀಫೈರ್ ಗೇಮ್ ಚಟದ ಕಾರಣ ಅಳಿಯನನ್ನು ಕೊಂದ ನಾಗಪ್ರಸಾದ್ ಸೇರಿದಂತೆ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕನ ಸಾವಿನಿಂದ ಮನನೊಂದ ಕುಟುಂಬವು ಪಾಪ ಪರಿಹಾರಕ್ಕಾಗಿ ದೇವಾಲ

7 Feb 2026 12:37 pm
Red Coral Gemstone: ಹವಳ ಧರಿಸುವ ಮುನ್ನ ಈ ವಿಷ್ಯ ತಿಳಿದಿರಲಿ; ಇಲ್ಲದಿದ್ದರೆ ಸಮಸ್ಯೆ ಖಂಡಿತಾ!

ಜ್ಯೋತಿಷ್ಯಶಾಸ್ತ್ರದಲ್ಲಿ ನವರತ್ನಗಳಲ್ಲಿ ಒಂದಾದ ಹವಳವು ಅದೃಷ್ಟ, ಶಕ್ತಿ, ಮತ್ತು ಶುಭ ಫಲಗಳನ್ನು ನೀಡುತ್ತದೆ. ಕುಜ ಗ್ರಹದ ಅಧಿಪತ್ಯದಲ್ಲಿರುವ ಹವಳವು ಧೈರ್ಯ, ಆತ್ಮವಿಶ್ವಾಸ, ಆರೋಗ್ಯ, ಆರ್ಥಿಕ ಸ್ಥಿತಿ ಮತ್ತು ವಿವಾಹದಂತಹ ವಿ

7 Feb 2026 12:22 pm
‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ

ಹೇಮಂತ್ ಕುಮಾರ್ ‘ಆಲ್ಫಾ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಫೆಬ್ರವರಿ 20ಕ್ಕೆ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಡ್ರಗ್ಸ್, ಪ್ರೇಮಕಥೆ ಒಳಗೊಂಡ ಈ ಚಿತ್ರದಲ್ಲಿ ಕಾರ್ತಿಕ

7 Feb 2026 12:17 pm
200 ಕ್ಕಿಂತ ಕಡಿಮೆ ಮೊತ್ತಕ್ಕೆ ಮುಂಬೈ ಮತ್ತು ಕರ್ನಾಟಕ ಆಲೌಟ್

Ranji 2026: ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 32 ತಂಡಗಳಿಂದ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು 8 ತಂಡಗಳು ಮಾತ್ರ. ಈ ತಂಡಗಳ ನಡುವೆ ಇದೀಗ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿದೆ. ಈ ಮ್ಯಾಚ್​ಗಳಲ್ಲ

7 Feb 2026 12:12 pm
ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, 40-50 ಶಾಸಕರು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ

ಡಿಕೆ ಶಿವಕುಮಾರ್​​ಗೆ ಕಾಂಗ್ರೆಸ್​​ನ ಎಲ್ಲ 139 ಶಾಕರ ಬೆಂಬಲ ಇದ್ದು, 40-50 ಜನ ಯುವ ಶಾಸಕರು ಅವರಿಗಾಗಿ ಏನು ಬೇಕಾದರೂ ಮಾಡಲು ಸಿದ್ಧ. ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಒಂದು ವೇಳೆ ಆಗಿಲ್ಲ ಎಂದಾದರೆ ಹೈಕಮಾಂಡ್ ಮಧ್ಯ ಪ್ರವ

7 Feb 2026 11:59 am
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!

T20 World Cup 2026: ಇಟಲಿ ತಂಡದ ಭರ್ಜರಿ ಗೆಲುವು ಇಂಗ್ಲೆಂಡ್, ವೆಸ್ಟ್ ಇಂಡೀಸ್, ನೇಪಾಳ ಮತ್ತು ಸ್ಕಾಟ್ಲೆಂಡ್ ತಂಡಳಿಗೆ ಮುನ್ನೆಚರಿಕೆ ಎನ್ನಬಹುದು. ಏಕೆಂದರೆ ಗ್ರೂಪ್-3 ನಲ್ಲಿ ಸ್ಥಾನ ಪಡೆದಿರುವ ಇಟಲಿ ಮೊದಲ ಸುತ್ತಿನಲ್ಲಿ ಈ ತಂಡಗಳ ವಿರುದ

7 Feb 2026 11:54 am
Shani Dev: ಶನಿವಾರ ತಪ್ಪಿಯೂ ಕೂಡ ಈ ವಸ್ತು ಖರೀದಿಸಬೇಡಿ; ಸಮಸ್ಯೆ ತಪ್ಪಿದಲ್ಲ!

ಹಿಂದೂ ಧರ್ಮ ಮತ್ತು ಜ್ಯೋತಿಷ್ಯದ ಪ್ರಕಾರ, ಶನಿವಾರ ಶನಿದೇವನಿಗೆ ಸಮರ್ಪಿತ ದಿನ. ಶನಿಯ ಕೃಪೆಗೆ ಪಾತ್ರರಾಗಲು ಈ ದಿನ ಕೆಲವು ವಸ್ತುಗಳನ್ನು ಖರೀದಿಸುವುದನ್ನು ನಿಷಿದ್ಧವೆಂದು ಪರಿಗಣಿಸಲಾಗಿದೆ. ಉಪ್ಪು, ಸಾಸಿವೆ ಎಣ್ಣೆ, ಪೊರಕೆ, ಕ

7 Feb 2026 11:46 am
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ, ಆದರೆ ಅದು…ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ?

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಗಳು ಮುಂದುವರಿದಿವೆ. ಯತೀಂದ್ರ ಸಿದ್ದರಾಮಯ್ಯ ಅವರ ‘ಐದು ವರ್ಷ ಸಿದ್ದರಾಮಯ್ಯ ಸಿಎಂ’ ಹೇಳಿಕೆಗೆ ಡಿಕೆ ಶಿವಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ಇದೀಗ ಇಬ್ಬರೂ

7 Feb 2026 11:34 am
ದಕ್ಷಿಣದ ಆ ನಟ ನಟಿಯರನ್ನು ತೆರೆಮೇಲೂ ಕೀಳಾಗಿ ಕಾಣಲು ಇಷ್ಟಪಡಲ್ಲ; ಬಾಲಿವುಡ್ ನಟಿ

ಪೂಜಾ ಬೇಡಿ ಜೂನಿಯರ್ ಎನ್‌ಟಿಆರ್ ಬಗ್ಗೆ ಆಸಕ್ತಿದಾಯಕ ಸಂಗತಿ ಹಂಚಿಕೊಂಡಿದ್ದಾರೆ. 'ಶಕ್ತಿ' ಚಿತ್ರೀಕರಣದ ವೇಳೆ, ಎನ್‌ಟಿಆರ್ ಮಹಿಳೆಯರ ಮೇಲೆ ಕೈ ಎತ್ತಲು ನಿರಾಕರಿಸಿದರು. ಅವರ ಈ ಮಹಿಳಾ ಗೌರವವನ್ನು ಪೂಜಾ ಬೇಡಿ ಶ್ಲಾಘಿಸಿದ್ದಾರ

7 Feb 2026 11:24 am
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ: ಟ್ರೇಡ್ ಡೀಲ್​ನಲ್ಲಿ ಏನೇನಿದೆ ಗೊತ್ತಾ?

ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ. ಇದು ಭವಿಷ್ಯದ ದ್ವಿಪಕ್ಷೀಯ ವ್ಯಾಪಾರಕ್ಕೆ ಭದ್ರ ಬುನಾದಿ ಎಂದು ಉಲ್ಲೇಖಿಸಲಾಗಿದ್ದು, ಅಮೆರಿಕ ಉತ್ಪನ್ನಗಳ ಸುಂಕ ಕಡಿ

7 Feb 2026 11:02 am
‘ಸಂಘಕ್ಕೆ ಭೇಟಿ ಕೋಡಿ’; ಪ್ರಕಾಶ್ ರಾಜ್​​​ಗೆ ಜಗ್ಗೇಶ್ ಆಹ್ವಾನ

ಶಾಸಕ ಶಿವಲಿಂಗೇಗೌಡರ ಆರ್​ಎಸ್​ಎಸ್ ಕುರಿತ ಟೀಕೆಗೆ ರಾಜ್ಯ ಸಭಾ ಸದಸ್ಯ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ತಪ್ಪು ಕಲ್ಪನೆ ಹೊಂದಿರುವವರಿಗೆ ಸಂಘಕ್ಕೆ ಬಂದು ಅರಿತುಕೊಳ್ಳುವಂತೆ ಅವರು ಆಹ್ವಾನಿಸಿದ್ದಾರೆ. ಪ್ರಕಾ

7 Feb 2026 11:01 am
ಟಿ20 ವಿಶ್ವಕಪ್​ಗೆ ಮೂವರಿಲ್ಲ…ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ

T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿgಳು ಫಿಟ್​ನೆಸ್ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅನುಭವಿ ವೇಗಿಗಳ ಅನುಪಸ್ಥಿತಿಯಿಂದಾಗಿ ಟ

7 Feb 2026 10:54 am
Saturn-Venus Conjunction: ಮಾರ್ಚ್​​ನಲ್ಲಿ ಶನಿ- ಶುಕ್ರ ಸಂಯೋಗ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಮಾರ್ಚ್ ತಿಂಗಳು ಜ್ಯೋತಿಷ್ಯ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಈ ತಿಂಗಳಲ್ಲಿ ಹಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡುತ್ತಿದ್ದು, ಅದರಲ್ಲಿ ಶನಿ ಮತ್ತು ಶುಕ್ರನ ಸಂಯೋಗವು ಅತ್ಯ

7 Feb 2026 10:40 am
ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆ; ವರ್ಷಕ್ಕೆ ಈ ಯೋಜನೆಯಿಂದಾಗುವ ಉಳಿತಾಯವೆಷ್ಟು ಗೊತ್ತಾ?

ಕರ್ನಾಟಕ ಸರ್ಕಾರವು ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸೌರಫಲಕಗಳನ್ನು ಅಳವಡಿಸಿದೆ. ಇದು ಸೌರಶಕ್ತಿ ಬಳಕೆಗೆ ಪ್ರೇರಣೆ ನೀಡುವ ಹಾಗೂ ಇತರ ಸರ್ಕಾರಿ ಕಟ್ಟಡಗಳಲ್ಲಿಯೂ ಅಳವಡಿಕೆಗೆ ಮಾದರಿಯಾಗುವ ಉದ್ದೇಶ ಹೊಂದಿದೆ. ಸೆಲ್ಕೋ ಫೌಂ

7 Feb 2026 10:35 am
ಶೌಚಾಲಕ್ಕೆಂದು ಬಸ್ಸಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್; 6 ಜನ ಸ್ಥಳದಲ್ಲೇ ಸಾವು

ಯಮುನಾ ಎಕ್ಸ್‌ಪ್ರೆಸ್‌ವೇ'ನಲ್ಲಿ ಸಾವಿನ ಸರಣಿ ಮುಂದುವರಿದಿದೆ. ಶನಿವಾರ ಮುಂಜಾನೆ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ,

7 Feb 2026 10:23 am
ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು

ಭಾರತ-ಅಮೆರಿಕಾ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದವು ‘ಮೇಕ್ ಇನ್ ಇಂಡಿಯಾ’ಗೆ ಬಲ ನೀಡಿ, ಭಾರತೀಯ ರೈತರು, ಉದ್ಯಮಿಗಳು, ಎಂಎಸ್‌ಎಂಇಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ

7 Feb 2026 10:03 am
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ

T20 World Cup 2026: ವಿಶೇಷ ಎಂದರೆ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ ಎರಡು ತಂಡಗಳ ವಿರುದ್ಧ ಭಾರತ ಎ ತಂಡ ಅಭ್ಯಾಸ ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಭಾರತ ಎ ತಂಡ ಯುಎಸ್​ಎ ವಿರುದ್ಧ 38 ರನ್​ಗಳ ಜಯ ಸಾಧಿಸಿತ್

7 Feb 2026 10:02 am
ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್

ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ದಿಡುಪೆ ಗ್ರಾಮದ ಮನೆಯೊಂದಕ್ಕೆ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್ ಆಗುತ್ತಿದೆ. ಘಟನೆ ಹಿನ್ನೆಲೆ ಅರಣ್ಯ ಇಲಾಖೆ

7 Feb 2026 9:16 am
‘ಬಿಗ್ ಬಾಸ್’ ಸ್ಪರ್ಧಿಗಳಿಂದ ದೊಡ್ಮನೆ ಹಬ್ಬ; ಅಶ್ವಿನಿ-ಗಿಲ್ಲಿ ಮುಖಾಮುಖಿ

ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿಗಳು ‘ದೊಡ್ಮನೆ ಹಬ್ಬ’ಕ್ಕಾಗಿ ಮತ್ತೆ ಒಂದಾಗಿದ್ದಾರೆ. ಕಲರ್ಸ್ ಕನ್ನಡ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಸಿಗಲಿದೆ. ವಿಶೇಷವಾಗಿ, ವಿಜೇತ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ

7 Feb 2026 9:11 am
ಕೊನೆ ಕ್ಷಣದ ಬದಲಾವಣೆ…ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ

Team india: ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ನೋವಿನ ಸಮಸ್ಯೆಯ ಕಾರಣ ಇದೀಗ ಅವರು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಅವರ ಬದ

7 Feb 2026 9:04 am
ಬಳ್ಳಾರಿ: ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ

ಬಳ್ಳಾರಿಯಲ್ಲಿ ಅಕ್ರಮ ಯೂರಿಯಾ ಗೊಬ್ಬರ ಸಂಗ್ರಹದ ಮೇಲೆ ಕೃಷಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಗೋಡೌನ್‌ನಿಂದ 4000ಕ್ಕೂ ಹೆಚ್ಚು ಚೀಲ ಯೂರಿಯಾ ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ತಲುಪಬೇಕಾ

7 Feb 2026 8:44 am
ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಎಂಟ್ರಿಕೊಟ್ಟಿದ್ದಾರೆ. ಜಿಲ್ಲೆಯ ಸಾಗರ ನಗರದ ಐತಿಹಾಸಿಕ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಅವರು ಎಂಟ್ರಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

7 Feb 2026 8:38 am
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

BCCI Central Contract 2026: ಪ್ರತಿ ವರ್ಷ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಾರೆ. ಈ ಒಪ್ಪಂದದ ಅನುಸಾರ ಆಟಗಾರರಿಗೆ ವಾರ್ಷಿಕ ಮೊತ್ತವನ್ನು ಪಾವತಿಸಲಾಗುತ್ತದೆ. ಇಲ್ಲಿ ಆಟಗಾರರನ್ನು A, B ಮತ್ತು C ಗ್ರೇಡ್ ಎಂದು ವಿ

7 Feb 2026 8:36 am
ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಂಘಟನೆಗಳು ಕರೆ ನೀಡಿರುವ ಈ ಪ್ರತಿಭಟನೆಯು ಆಪ್ ಆಧಾರಿತ ಕ್ಯಾಬ್, ಆಟೋರಿಕ್ಷಾ ಮತ್ತು ಬೈಕ್ ಸೇವೆಗಳಿಗೆ ಅಡ್ಡ

7 Feb 2026 8:09 am
Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ!

ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಮಂಗಳೂರು, ಉಡುಪಿಯ ವಾಯು ಗುಣಮಟ್ಟ ತೀವ್ರವಾಗ

7 Feb 2026 8:09 am
100 ಸಿಕ್ಸರ್​ಗಳೊಂದಿಗೆ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ

Vaibhav Sooryavanshi Records: ಅಂಡರ್-19 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಕೇವಲ 80 ಎಸೆತಗಳಲ್ಲಿ 15 ಫೋರ್ ಹಾಗೂ 15 ಸಿಕ್ಸ್​ಗಳೊಂದಿಗೆ 175 ರನ್ ಸಿಡಿಸಿ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಪಟ್ಟಿಯಲ್ಲಿ ಎಲ್ಲರ ಗಮ

7 Feb 2026 8:09 am
ಕಾಲು ಹಿಡಿದರೂ ಆ ಮಹಿಳೆಯನ್ನು ಕ್ಷಮಿಸಲೇ ಇಲ್ಲ ಅಂಬರೀಷ್

ಅಂಬರೀಷ್ ಅವರ ಆಹಾರ ಶೈಲಿಯೇ ವಿಭಿನ್ನ. ಬಾಡೂಟವೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಸಹ ಕಲಾವಿದರನ್ನು ಜೊತೆಗಿಟ್ಟುಕೊಂಡು ಊಟ ಮಾಡುವುದನ್ನು ಅವರು ಇಷ್ಟಪಡುತ್ತಿದ್ದರು. ಮೈಕೋ ನಾಗರಾಜ್ ಅವರು 'ಕಲಾ ಮಾಧ್ಯಮ'ಕ್ಕೆ ನೀಡಿದ ಸಂದರ

7 Feb 2026 8:01 am
2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಪುತ್ರ ಯತೀಂದ್ರ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿದ ಬೆನ್ನಲ್ಲ

7 Feb 2026 7:49 am
ಜೀ5ನಲ್ಲಿ ಬರ್ತಿದೆ ‘ರಾಕ್ಷಸ’ ವೆಬ್ ಸೀರಿಸ್; ಒಟಿಟಿ ಜಗತ್ತಿಗೆ ವಿಜಯ್ ರಾಘವೇಂದ್ರ ಎಂಟ್ರಿ

Zee5 ಕನ್ನಡದಲ್ಲಿ 'ರಾಕ್ಷಸ' ಎಂಬ ಹೊಸ ಕ್ರೈಮ್ ಸೈಕಾಲಾಜಿಕಲ್ ವೆಬ್ ಸರಣಿ ಘೋಷಿಸಿದೆ. ವಿಜಯ್ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇದು ಅವರ ಒಟಿಟಿ ಜಗತ್ತಿಗೆ ಮೊದಲ ಹೆಜ್ಜೆ. ತರುಣ್ ಸುಧೀರ್ ಪ್ರೊಡಕ್ಷನ್ಸ್ ನಿರ್ಮಿಸಿರ

7 Feb 2026 7:41 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ

Karnataka Weather: ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಜಾಸ್ತಿಯಿದ್ದು, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಹಲವು ದಿನಗಳಿಂದ ರಾಜ್ಯದಲ್ಲಿ ಮನೆ

7 Feb 2026 7:41 am
RCB ತಂಡದ್ದು ಅಂತಿಂಥ ಗೆಲುವಲ್ಲ…ವಿಶ್ವ ದಾಖಲೆಯ ವಿಜಯ

RCB Records: ವುಮೆನ್ಸ್ ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ತಂಡ ಫೈನಲ್ ಪಂದ್ಯದಲ್ಲಿ 200 ಕ್ಕಿಂತ ಅಧಿಕ ಮೊತ್ತವನ್ನು ಚೇಸ್ ಮಾಡಿ ಗೆದ್ದಿಲ್ಲ. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ 19.4 ಓವರ

7 Feb 2026 7:34 am
ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ

Tirupati Laddu Controversy: ತಿರುಪತಿ ಲಡ್ಡು ಮಾಡಲು ಬಳಸಿದ ತುಪ್ಪದಲ್ಲಿ ಕಲಬೆರಕೆ ಮಾಡಲಾಗಿದೆ ಎಂಬ ಆರೋಪ ಆಂಧ್ರದಲ್ಲಿ ಮತ್ತೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಹಿಂದಿನ ಜಗನ್ ಸರ್ಕಾರ ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಮಿಶ್ರಿತ ತುಪ್ಪದಿಂ

7 Feb 2026 7:10 am
Horoscope Today 07 February​: ಇಂದು ಈ ರಾಶಿಯವರಿಗೆ ಡಬಲ್ ಅದೃಷ್ಟ!

ದಿನದ ರಾಹುಕಾಲವು ಬೆಳಿಗ್ಗೆ 9 ಗಂಟೆ 39 ನಿಮಿಷದಿಂದ 11 ಗಂಟೆ 6 ನಿಮಿಷದ ತನಕ ಇರುತ್ತದೆ. ಸಂಕಲ್ಪ ಕಾಲ, ಸರ್ವಸಿದ್ಧಿ ಕಾಲ, ಮತ್ತು ಶುಭಕಾಲವು ಮಧ್ಯಾಹ್ನ 2 ಗಂಟೆ 1 ನಿಮಿಷದಿಂದ 3 ಗಂಟೆ 28 ನಿಮಿಷದ ತನಕ ಇರುತ್ತದೆ. ಶನಿವಾರದ ಮಹತ್ವವನ್ನು ವಿ

7 Feb 2026 7:10 am
‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು?

ಆ್ಯಂಕರ್ ಅನುಶ್ರೀ 'ಆಲ್ಫಾ' ಸಿನಿಮಾ ಟ್ರೇಲರ್ ಲಾಂಚ್ ಅನ್ನು ತಮ್ಮದೇ ಶೈಲಿಯಲ್ಲಿ ನಡೆಸಿಕೊಟ್ಟರು. ವಿನಯ್ ಬಿದ್ದಪ್ಪ ಗಿಲ್ಲಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ, ಅನುಶ್ರೀ ತಾನು ಗಿಲ್ಲಿಗೆ ಯಾಕೆ ಬೆಂಬಲ ನೀಡಿದೆ ಎಂಬುದನ್ನು ವ

7 Feb 2026 7:07 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 7ರ ದಿನಭವಿಷ್ಯ

ಈ ದಿನ ವೇದವ್ಯಾಸರು ರಚಿಸಿದ ನವಗ್ರಹ ಸ್ತೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ಸಾಧ್ಯವಾದಲ್ಲಿ ಪಠಣ ಮಾಡಿ. ಮುಖ್ಯ ಕೆಲಸದ ಸಲುವಾಗಿ ಹಣಕಾಸಿನ ಹೊಂದಾಣಿಕೆ ಮಾಡಿಕೊಳ್ಳುತ್ತಾ ಇದ್ದಲ್ಲಿ ಅದು ಹೊಂದಿಸಿಕೊಳ್ಳಲು ಅನುಕೂಲ ಆಗುತ್ತ

7 Feb 2026 3:51 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ

ರಾಹು ಕಾಲದ ಸಮಯ ಯಾವುದು ಎಂಬುದನ್ನು ಈ ದಿನ ನೋಡಿಕೊಂಡು, ಮನೆಯಲ್ಲಿನ ದೇವಿ ಚಿತ್ರ ಪಟ ಅಥವಾ ಮೂರ್ತಿಯ ಎದುರು ದೀಪವನ್ನು ಹಚ್ಚಿ. ನಿಮಗೇನಾದರೂ ದೃಷ್ಟಿಯಾಗಿದೆ, ಮೈ-ಕೈ ನೋವು, ದಿಢೀರ್ ಜ್ವರದ ಅನುಭವ ಆಗುತ್ತಿದ್ದಲ್ಲಿ ಅದರಿಂದ ಮು

7 Feb 2026 2:49 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 7ರ ದಿನಭವಿಷ್ಯ

ದೂರ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ, ನೀವೇ ವಾಹನ ಚಾಲನೆ ಸಹ ಮಾಡುವಂಥವರು ಎಂದಾದಲ್ಲಿ ಕಡ್ಡಾಯವಾಗಿ ರಾಮ ರಕ್ಷಾ ಸ್ತೋತ್ರೀವನ್ನು ಕೇಳಿಸಿಕೊಳ್ಳಿ. ಅಥವಾ ನಿಮ್ಮಿಂದಲೇ ಹೇಳಲು ಸಾಧ್ಯವಾದಲ್ಲಿ ಪಠಣ ಮಾಡುವುದು ಉತ್ತಮ.

7 Feb 2026 1:45 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅನ್ಯರಿಂದ ಗೆಲುವಿನ ಸಂಭ್ರಮ

Daily Horoscope 07 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ ಶನಿವಾರ ಕಲಹ, ಅಪ್ರಯೋಜಕ ಕಾರ್ಯ, ಬಂಧುಗಳ ಜೊತೆ ಮಾತು, ಅಮೂಲ್ಯ ವಸ್ತು ಖರೀದಿ, ಪ್ರಭಾವಿಗಳ ಸಹವಾಸ ಇವೆಲ್ಲ ಇಂದಿನ ವಿಶೇಷ.

7 Feb 2026 12:48 am
ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ

ಇಸ್ಲಮಾಬಾದ್​​ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ

6 Feb 2026 10:49 pm
Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ

2 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಯುವಕ ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಇಟ್ಟುಕೊಂಡಿದ್ದ. ಆಕೆ ಗರ್ಭಿಣಿಯಾಗಿದ್ದಳು. ಮದುವೆಯ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇತ್ತು. ಆದರೆ, ಆಕೆಯನ್ನು

6 Feb 2026 10:43 pm
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ

ಉಪೇಂದ್ರ ಮತ್ತು ಥ್ರಿಲ್ಲರ್ ಮಂಜು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಮಂಜು ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್

6 Feb 2026 10:32 pm
ಮೆಟ್ರೋ ಟಿಕೆಟ್ ದರ ಜಟಾಪಟಿ: ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂಗೆ ದಾಖಲೆ ಸಮೇತ ಟಾಂಗ್ ಕೊಟ್ಟ ಸಂಸದ

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮತ್ತೆ ಬೆಂಗಳೂರಿಗರಿಗೆ ಹೊರೆಯಾಗಿದೆ. ಒಂದು ಕಾಲದಲ್ಲಿ ವರದಾನವಾಗಿದ್ದ ಮೆಟ್ರೋ ಈಗ ಆಟೋಗಿಂತಲೂ ದುಬಾರಿಯಾಗಿದೆ. ಬಿಎಂಆರ್‌ಸಿಎಲ್ ದರ ಹೆಚ್ಚಳದಿಂದ ರಾಜಕೀಯ ಜಟಾಪಟಿ ಶುರುವಾಗಿದ್ದು, ಸಿಎಂ ಸ

6 Feb 2026 10:24 pm
ಇದು ನನ್ನ ಜಾಗ; ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ

ಕಾಡಾನೆಯೊಂದು ಅರಣ್ಯದ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಬಳಿ ಹೋಗಿ ಆಕ್ರೋಶದಿಂದ ವರ್ತಿಸಿದೆ. ಒಡಿಶಾದ ಧೆಂಕನಲ್‌ನಲ್ಲಿ ಅರಣ್ಯದ ರಸ್ತೆಯಲ್ಲಿ ಕಾಡಾನೆಯೊಂದು ವಾಹನವನ್ನು ಎತ್ತಲು ಪ್ರಯತ್ನಿಸಿದೆ. ಈ ವೇಳೆ ಆಚೀಚೆ ರಸ್ತೆಗಳ

6 Feb 2026 10:16 pm
U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ

U19 World Cup 2026: ಭಾರತ U19 ತಂಡವು 2026ರ ವಿಶ್ವಕಪ್ ಗೆದ್ದು ಆರನೇ ಬಾರಿ ಪ್ರಶಸ್ತಿ ಪಡೆದಿದೆ. ಇಂಗ್ಲೆಂಡ್ ವಿರುದ್ಧದ ಫೈನಲ್‌ನಲ್ಲಿ ವೈಭವ್ ಸೂರ್ಯವಂಶಿ 175 ರನ್ ಗಳಿಸಿ ತಂಡಕ್ಕೆ ಬೃಹತ್ ಮೊತ್ತ ತಲುಪಲು ನೆರವಾದರು. ಐಸಿಸಿಯಿಂದ ನಗದು ಬಹುಮಾನ

6 Feb 2026 10:02 pm
T20 World Cup: ಟಿ20 ವಿಶ್ವಕಪ್​ನಿಂದ 7 ಸ್ಟಾರ್ ಆಟಗಾರರು ಔಟ್

T20 World Cup 2026: 2026ರ ಟಿ20 ವಿಶ್ವಕಪ್‌ಗೆ ಮುನ್ನವೇ ಪ್ರಮುಖ ತಂಡಗಳಿಗೆ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನದ ಪ್ರಮುಖ ಆಟಗಾರರು ಗಾಯಗೊಂಡು ಟೂರ್ನಿಯಿಂದ ಹ

6 Feb 2026 9:33 pm
ಡಿಜಿಟಲ್ ಸಾಕ್ಷರತೆ ಅತ್ಯಗತ್ಯ; ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರವು ಗ್ಲೋಬಲ್ ಫೈನಾನ್ಸ್ ಮತ್ತು ಟೆಕ್ನಾಲಜಿ ನೆಟ್‌ವರ್ಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿದ್ದರ

6 Feb 2026 9:19 pm
17ನೇ ಬೆಂಗಳೂರು ಚಲನಚಿತ್ರೋತ್ಸವ ಮುಕ್ತಾಯ; ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ

2026ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತೆರೆಬಿದ್ದಿದೆ. ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಲಾಗಿದೆ. ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಎಲ್ಲ ಸಿನಿಮಾಗಳ ಗು

6 Feb 2026 9:10 pm
ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಮೂಲ, ಹಿನ್ನೆಲೆ ಏನ್ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ಚಿನ್ನದ ನಿಧಿ (Gold Treasure) ಪತ್ತೆಯಾಗಿ ದೊಡ್ಡ ಸುದ್ದಿಯಾಗಿತ್ತು. ಇದಾದ ಬಳಿಕ ಸರ್ಕಾರ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ (Excavation) ಶುರುಮಾಡಿದೆ. ಸುಮಾರು ಐದು ದಿನಗಳಿಂದ ಲಕ್ಕುಂಡಿ ಗ್ರಾಮದಲ್ಲ

6 Feb 2026 9:03 pm
U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

India U19 Wins Record 6th World Cup:ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು 100 ರನ್‌ಗಳಿಂದ ಸೋಲಿಸಿ ಭಾರತ ಇತಿಹಾಸ ನಿರ್ಮಿಸಿದೆ. ಇದು ಭಾರತದ 6ನೇ ಅಂಡರ್ 19 ವಿಶ್ವಕಪ್ ಪ್ರಶಸ್ತಿಯಾಗಿದೆ. ಕೇವಲ 14 ವರ್ಷ

6 Feb 2026 8:28 pm
ಬೆಂಗಳೂರು ಚಿತ್ರೋತ್ಸವ: ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡದೆ ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ವಿವರ ಇಲ್ಲಿದೆ. ‘ಲಾಸ್ಟ್‌ ಲ್ಯಾಂಡ್‌’, ‘ಸಬರ್ ಬೊಂದಾ’, ‘ವನ್ಯಾ’ ಚಿತ್ರಗಳು ‘ಅತ್ಯುತ್ತಮ ಸಿನಿಮಾ ಪ್ರಶಸ್ತಿ’ ಪಡೆದ

6 Feb 2026 8:22 pm
ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು

ಯಾದಗಿರಿ ಜಿಲ್ಲೆಯ ರೈತರು ಶೇಂಗಾ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ವಿಂಟಾಲ್‌ಗೆ 12 ಸಾವಿರವಿದ್ದ ದರ 4-6 ಸಾವಿರಕ್ಕೆ ಕುಸಿದಿದೆ. ಎಪಿಎಂಸಿ ದಲ್ಲಾಳಿಗಳು ಮತ್ತು ಕಮಿಷನ್ ಏಜೆಂಟರು ಹೊರಗಿನ ವ್ಯಾ

6 Feb 2026 8:22 pm
ಮಕ್ಕಳು ಸಿರಪ್ ತೆಗೆದುಕೊಂಡ ತಕ್ಷಣ ವಾಂತಿ ಮಾಡಿದ್ರೆ ಏನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

ಚಿಕ್ಕ ಮಕ್ಕಳನ್ನು ಎಷ್ಟು ಎಚ್ಚರಿಕೆಯಿಂದ ನೋಡಿಕೊಂಡರು ಕೂಡ ಸಾಲುವುದಿಲ್ಲ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರ

6 Feb 2026 8:18 pm
ಮುಸ್ಲಿಮರಿಗೂ ಸೇಫ್ ಅಲ್ಲ ಪಾಕಿಸ್ತಾನ; ಮಸೀದಿಯಲ್ಲೂ ಬಾಂಬ್ ದಾಳಿ ನಡೆದಿದ್ದೇಕೆ?

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯೊಳಗೆ ಆತ್ಮಾಹುತಿ ಬಾಂಬ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಇಂದು ಪ್ರಾರ್ಥನೆ ವೇಳೆ ಶಿಯಾ ಮುಸ್ಲಿಮರ ಪ್ರಾರ್ಥನಾ ಸ್ಥಳವಾದ ಖದೀಜತುಲ್ ಕುಬ್ರಾ ಮಸೀದಿಯ

6 Feb 2026 8:16 pm
ಸಂತ್ರಸ್ತರ ಸೂರಿಗಾಗಿ ಕೊಟ್ಟ ‌ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ

.ಆ ನಗರ ಆಲಮಟ್ಟಿ ಜಲಾಶಯಕ್ಕೆ ಪೂರ್ಣ ಸ್ಥಳಾಂತರಗೊಂಡ ನಗರ.ಮನೆಮಠ ಬಿಟ್ಟವರಿಗೆ ಇಂದಿಗೂ ಪೂರ್ಣ ನೆಲೆ ಸಿಕ್ಕಿಲ್ಲ.ಈ ಮಧ್ಯೆ ಸಂತ್ರಸ್ತರಿಗೆ ಮನೆಗಾಗಿ ಕೊಟ್ಟ ‌ಜಾಗದಲ್ಲಿ ಮಸೀದಿಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ನಿಯಮ ಮೀರಿ ನ

6 Feb 2026 8:10 pm
T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ

India-Sri Lanka Host T20 World Cup 2026: 10ನೇ ಆವೃತ್ತಿಯ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ 20 ತಂಡಗಳು ಸ್ಪರ್ಧಿಸಲಿವೆ. ಭಾರತ ಹಾಲಿ ಚಾಂಪಿಯನ್ ಆಗಿ ಅಮೆರಿಕ ವಿರುದ

6 Feb 2026 7:29 pm
ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ

ನೆಟ್​ಫ್ಲಿಕ್ಸ್ ನಿರ್ಮಾಣದ ‘ಘೂಸ್‌ಖೋರ್ ಪಂಡತ್’ ಹಿಂದಿ ಸಿನಿಮಾಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸನ್ನಿವೇಶದ ಗಂಭೀರತೆಯನ್ನು ಅರಿತು, ಸದ್ಯಕ್ಕೆ ಎಲ್ಲಾ ಪ್ರಚಾರದ ವಿಡಿಯೋಗಳನ್ನು ಹಿಂಪಡೆಯಲಾಗಿದೆ. ಸದ್ಯಕ್ಕೆ ಸಾಮಾಜಿಕ ಜ

6 Feb 2026 7:22 pm
ಪ್ರೇಯಸಿ ಜೊತೆ ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ

'ನನ್ನ ಗೆಳತಿಯನ್ನು ಮದುವೆಯಾಗುವವರೆಗೂ ನಾನು ಕೆಳಗೆ ಬರುವುದಿಲ್ಲ' ಎಂದು ಹಠ ಮಾಡುತ್ತಾ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ 15 ವರ್ಷದ ಬಾಲಕನಿಗೆ ಮದುವೆ ಮಾಡಿಸುವ ಆಶ್ವಾಸನೆ ನೀಡಿ ಕೆಳಗೆ ಇಳಿಸಲಾಗಿದೆ. ಸ್ಟೇಷನ್ ಹೌಸ್ ಅ

6 Feb 2026 7:21 pm
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರಿನ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ

6 Feb 2026 6:59 pm
T20 World Cup: ಆಲ್‌ರೌಂಡರ್ ಬದಲು ಟೀಂ ಇಂಡಿಯಾಕ್ಕೆ ಅನುಭವಿ ವೇಗಿಯ ಆಗಮನ

T20 World Cup 2026: 2026ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾಕ್ಕೆ ಹಿನ್ನಡೆಯಾಗಿದೆ. ಯುವ ವೇಗಿ ಹರ್ಷಿತ್ ರಾಣಾ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಅನುಭವಿ ಮೊಹಮ್ಮದ್ ಸಿರಾಜ್ ಅವರನ್ನು ಭಾರತ ತಂಡಕ್ಕೆ ಸೇರಿಸ

6 Feb 2026 6:58 pm
ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ

Union Budget 2026-27 reflects India's continued economic progress, says Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ 20247ರ ವಿಕಸಿತ ಭಾರತ ನಿರ್ಮಾಣದ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ 2026-27ರ ಬಜೆಟ್ ಅನ್ನು ರೂಪಿಸಲಾಗಿದೆ. ಸರ್ಕಾರದ ನೀತಿಗಳ ಮುಂದುವರಿಕೆಯನ್ನು ಬಜೆಟ್​ನಲ್

6 Feb 2026 6:53 pm
ತಮ್ಮದೇ ಹಳೆ ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್

Shah Rukh Khan next movie: ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾ

6 Feb 2026 6:48 pm
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸುತ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು

Movie Producers: ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಟಿಕೆಟ್ ಹಣ ಕೊಟ್ಟು, ಬಿರಿಯಾನಿ ಹಾಕಿಸಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆಲ್ಲ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಕೆಲ ನಿರ್ಮಾಪ

6 Feb 2026 6:45 pm
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು

ಸಿನಿಮಾ ನಿರ್ಮಾಪಕರ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತಾಡಿದ್ದಾರೆ. ಸುದೀಪ್ ಜತೆ ಚಂದ್ರಚೂ

6 Feb 2026 6:44 pm
ಮಂಗಳೂರು: ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ಎಂದಾದರೂ ಕಂಡೀರಾ? ಇಲ್ಲಿವೆ ಫೋಟೋಸ್​

ಕರಾವಳಿಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆಯಲ್ಲಿ ನವ ಗುಳಿಗ ದೈವಾರಾಧನೆ ನಡೆಯಿತು. ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕ್ಷೇತ್ರಪಾಲಕರಾದ ಒಂಬತ್ತು ಗುಳಿಗ ದೈವಗಳಿಗೆ ಏಕಕಾಲದಲ್ಲಿ ನರ್ತನ ಸೇವೆ ಸಲ್ಲಿಸಲಾಯಿತು. ಇದು ತುಳುನ

6 Feb 2026 6:33 pm
PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 5,138 ಉದ್ಯೋಗವಕಾಶ; ಕರ್ನಾಟಕದಲ್ಲಿ 64ಹುದ್ದೆಗೆ ನೇಮಕಾತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 5,138 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಅರ್ಜಿ ಸಲ್ಲಿಕೆ ಆನ್‌ಲೈನ್ ಮೂಲಕ ಫೆಬ್ರವರಿ 08ರಿಂದ 24ರವರೆಗೆ ನಡೆಯಲಿದೆ. ಅ

6 Feb 2026 6:11 pm
ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌರ್ ಸಿಧು ಉಚ್ಚಾಟನೆ; ಬಿಜೆಪಿಯತ್ತ ಮುಖ ಮಾಡಿದ ಸಿಧು ದಂಪತಿ

ಹಿರಿಯ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹಾಗೂ ಮಾಜಿ ಶಾಸಕಿ ಡಾ. ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಭೂಪೇಶ್ ಬಘೇಲ್ ಈ ಬಗ್ಗೆ ಅಧಿಕೃತ ಘೋ

6 Feb 2026 6:02 pm
ಬೆಂಗಳೂರಿನಲ್ಲಿ ವಾಹನ ಓಡಾಡುವ ರಸ್ತೆಗಳು ಮಾತ್ರವಲ್ಲ, ಮನಷ್ಯರು ತಿರುಗಾಡುವ ಫುಟ್​​​ಬಾತ್​​​ಗಳು ಸರಿ ಇಲ್ಲ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್​​ಪಾತ್​ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್​ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರ

6 Feb 2026 5:45 pm
KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಲಘು ಮತ್ತು ಭಾರೀ ವಾಹನ ಚಾಲನಾ ತರಬೇತಿ ನೀಡುತ್ತಿದೆ. ಇದು ಚಾಲಕ ವೃತ್ತಿಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಸುವರ್ಣಾವಕಾಶವಾಗಿದೆ. 20-45

6 Feb 2026 5:40 pm
Vasthu Tips: ಅಡುಗೆ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ಆರ್ಥಿಕ ನಷ್ಟಕ್ಕೆ ಇದೇ ಮುಖ್ಯ ಕಾರಣ!

ಅಡುಗೆಕೋಣೆ ಮನೆಯ ಹೃದಯಭಾಗವಾಗಿದ್ದು, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ನೇರ ಪ್ರಭಾವ ಬೀರುತ್ತದೆ. ವಾಸ್ತು ಪ್ರಕಾರ, ಶುಚಿಗೊಳಿಸುವ ಸಾಮಗ್ರಿಗಳು, ಔಷಧಗಳು, ಹಳೆಯ ಕಾಗದಗಳು, ಖಾಲಿ ಡಬ್ಬಿಗಳು ಮತ್ತು ಸಿಂಕ್ ಕೆಳಗೆ ಕಸದ ಡಬ

6 Feb 2026 5:33 pm
ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು

ಯಾರೆಲ್ಲಾ ವ್ಯಾಲೆಂಟೈನ್ಸ್ ಡೇಗೆ ನಂದಿಗಿರಿಧಾಮಕ್ಕೆ ಹೋಗಲು ಫ್ಲ್ಯಾನ್​​ ಮಾಡಿದ್ದೀರಾ ಈಗಲೇ ಬದಲಾಯಿಸಿಕೊಳ್ಳುವುದು ಉತ್ತಮ. ಏಕೆಂದರೆ ಫೆಬ್ರವರಿ 14ರ ಪ್ರೇಮಿಗಳ ದಿನದಂದು ಚಿಕ್ಕಬಳ್ಳಾಪುರದ ವಿಶ್ವವಿಖ್ಯಾತ ನಂದಿಗಿರಿಧಾಮ

6 Feb 2026 5:26 pm
ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಬೃಹತ್ ಟಾರ್ಗೆಟ್; ವಿಶ್ವ ದಾಖಲೆ ಸೃಷ್ಟಿಸಿದ ಯಂಗ್ ಇಂಡಿಯಾ

U19 World Cup Final: ಹರಾರೆಯಲ್ಲಿ ನಡೆದ U19 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 411 ರನ್ ಗಳಿಸಿ, ವಿಶ್ವಕಪ್ ಫೈನಲ್‌ನಲ್ಲಿ ಅತಿ ಹೆಚ್ಚು ಮೊತ್ತ ಗಳಿಸಿದ ಹೊಸ ದ

6 Feb 2026 5:25 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಅಪಘಾತ; 13 ಜನ ಸಾವು, 34 ಮಂದಿಯ ಸ್ಥಿತಿ ಗಂಭೀರ

ಉತ್ತರಾಖಂಡದ ಪಿಥೋರಗಢ ಬಳಿಯ ನೇಪಾಳದ ಬೈತಾಡಿಯಲ್ಲಿ ಬಸ್ ಕಂದಕಕ್ಕೆ ಉರುಳಿ 13 ಜನರು ಸಾವನ್ನಪ್ಪಿದ್ದಾರೆ, 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಉತ್ತರಾಖಂಡದ ಪಿಥೋರಗಢದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ನೇಪಾಳದ ಬೈತಾಡಿ ಜ

6 Feb 2026 5:24 pm
ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು

Bigg Boss Kannada 12 Winner Gilli Nata: ಬಿಗ್​​ಬಾಸ್ ಗೆಲುವು ಗಿಲ್ಲಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ನೀಡಿದೆ ಅದರ ಜೊತೆಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ.

6 Feb 2026 5:21 pm
ವಾತ ದೋಷದಿಂದ ಏನು ಆರೋಗ್ಯ ಸಮಸ್ಯೆ, ನಿವಾರಣೆ ಹೇಗೆ? ಬಾಬಾ ರಾಮದೇವ್ ಸಲಹೆ ಕೇಳಿ

Baba Ramdev suggests foods to control health problems generated by Vata dosha: ನಮ್ಮ ದೇಹದಲ್ಲಿ ವಾತ, ಪಿತ್ತ ಮತ್ತು ಕಫ ಎನ್ನುವ ಮೂರು ದೋಷ ಸ್ಥಿತಿ ಇರುತ್ತದೆ ಎಂಬುದು ಆಯುರ್ವೇದದ ತತ್ವ. ಈ ದೋಷಗಳು ಸಮತೋಲಿತವಾಗಿದ್ದರೆ ದೇಹದ ಆರೋಗ್ಯ ಚೆನ್ನಾಗಿರುತ್ತದೆ. ವಾತ ದೋಷ ಅಸಮತೋ

6 Feb 2026 4:57 pm
15 ಸಿಕ್ಸರ್, 175 ರನ್; ಹರಾರೆಯಲ್ಲಿ ವೈಭವ್ ಆರ್ಭಟಕ್ಕೆ ಇಂಗ್ಲೆಂಡ್ ಹೈರಾಣ

Vaibhav Suryavanshi Shatters U19 World Cup Records: ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧ 80 ಎಸೆತಗಳಲ್ಲಿ 175 ರನ್ ಸಿಡಿಸಿ ದಾಖಲೆ ಬರೆದರು. 55 ಎಸೆತಗಳಲ್ಲಿ ವೇಗದ ಶತಕ ಸಿಡಿಸಿದ ಅವರು ಅತಿ ಹೆಚ್ಚು ಸಿಕ್ಸರ್‌ಗಳು, ಟೂರ್ನ

6 Feb 2026 4:49 pm