BCCI Central Contracts:ಬಿಸಿಸಿಐ ನೂತನ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ 6 ಆಟಗಾರರಿಗೆ ಗ್ರೇಡ್ಗಳಲ್ಲಿ ಹಿಂಬಡ್ತಿ ನೀಡಲಾಗಿದ್ದು, ವಾರ್ಷಿಕ ವೇತನ ಕಡಿ
‘ಲಕ್ಷ್ಮಿಪುತ್ರ’ ಸಿನಿಮಾಗೆ ವಿಜಯ್ ಸ್ವಾಮಿ ನಿರ್ದೇಶನ ಮಾಡುತ್ತಿದ್ದಾರೆ. ಅನ್ನಪೂರ್ಣ ಅರ್ಜುನ್ ನಿರ್ಮಿಸುತ್ತಿದ್ದಾರೆ. ಕಾಶಿಯ ಹಲವು ಪ್ರಮುಖ ಸ್ಥಳಗಳಲ್ಲಿ ಕ್ಲೈಮ್ಯಾಕ್ಸ್ ದೃಶ್ಯದ ಶೂಟಿಂಗ್ ಮಾಡಲಾಗಿದೆ. ಆ ಬಗ್ಗೆ ಅಪ್ಡ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದು, ತಮ್ಮ ಇಲಾಖೆಗಳ ಪ್ರಮುಖ ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಲಿದ್ದಾರೆ. ಕೇಂದ್ರ ಸಚಿವರು ಮತ್ತು ಹೈಕಮಾಂಡ್ ಕರೆದಿದ್ದರಿಂದ ಭೇಟಿಗೆ ಹೋಗುತ್ತಿರುವುದಾಗಿ ಅವರ
ಅಮೆರಿಕ ಈಗಾಗಲೇ ಘೋಷಿಸಿರುವಂತೆ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು ಸ್ಥಗಿತಗೊಳಿಸುತ್ತದೆ ಎಂಬ ಕುರಿತಾಗಿ ಹರಿದಾಡುತ್ತಿರುವ ವರದಿಗಳ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಪ್ರತಿಕ್ರಿಯಿಸಿದ್ದ
BCCI Central Contracts 2026: ಬಿಸಿಸಿಐ 2025-26ರ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 51 ಆಟಗಾರರು (30 ಪುರುಷ, 21 ಮಹಿಳೆ) A, B, C ಗ್ರೇಡ್ಗಳಲ್ಲಿ ಸ್ಥಾನ ಪಡೆದಿದ್ದಾರೆ. ಈ ಬಾರಿ A+ ಗ್ರೇಡ್ ರದ್ದುಪಡಿಸಲಾಗಿದ್ದು, ಪುರುಷರಿಗೆ 1 ರಿಂದ 7 ಕೋಟ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ (MUDA Scam Case) ಸಿಎಂ ಸಿದ್ದರಾಮಯ್ಯಗೆ (Siddaramaiah) ಲೋಕಾಯುಕ್ತ ಕ್ಲೀನ್ಚಿಟ್ ನೀಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಹ ಕೋರ್ಟ್ ವಜಾ ಮಾಡಿದೆ. ಈ ಎಲ್ಲಾ ಬ
ಬಿಗ್ ಬಾಸ್ ಮುಗಿದ ಬಳಿಕ ದರ್ಶನ್ ಅವರನ್ನು ಗಿಲ್ಲಿ ನಟ ಭೇಟಿ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ಬಗ್ಗೆ ಸ್ವತಃ ಗಿಲ್ಲಿ ಅವರು ಈಗ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್ಲಿ ಅವರು ದರ್ಶನ್ ಭೇಟಿಗೆ ಪ್ರಯತ್ನ ಮಾಡಿದ್ದಾರೆ. ಆದರೆ ಭ
ಭದ್ರಾ ಮೇಲ್ದಂಡೆ ಯೋಜನೆ ಎರಡು ದಶಕಗಳಿಂದ ಆಮೆಗತಿಯಲ್ಲಿ ಸಾಗಿದೆ. ಯೋಜನೆ ಅಪೂರ್ಣಗೊಂಡಿದ್ದು, ಕೇಂದ್ರ-ರಾಜ್ಯ ಸರ್ಕಾರದ ನಡುವಿನ ಆಪಾದನೆಗಳಿಂದ ಅನುದಾನ ಕೂಡ ಬಿಡುಗಡೆಯಾಗಿಲ್ಲ. ಹೀಗಾಗಿ ಸಿಡಿದೆದ್ದ ರೈತರು ಫೆ 10ಕ್ಕೆ ಹಿರಿಯೂ
BCCI Central Contracts 2026: ಟಿ20 ವಿಶ್ವಕಪ್ ನಡುವೆ ಬಿಸಿಸಿಐ ಪುರುಷ ಹಾಗೂ ಮಹಿಳಾ ತಂಡಗಳಿಗೆ ಹೊಸ ಕೇಂದ್ರ ಒಪ್ಪಂದ ಪ್ರಕಟಿಸಿದೆ. ಈ ಬಾರಿ A+ ಗ್ರೇಡ್ ರದ್ದುಗೊಳಿಸಲಾಗಿದ್ದು, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ‘ಬಿ’ ಗ್ರೇಡ್ಗೆ
‘ಎವರಿಒನ್ ವಾಂಟ್ಸ್ ದಿಸ್’ ಸಿನಿಮಾ ಮೂಲಕ ವಿಶೇಷ ಪರಿಕಲ್ಪನೆಯನ್ನು ಪ್ರೇಕ್ಷಕರಿಗೆ ಪರಿಚಯಿಸಲಾಗುತ್ತಿದೆ. ಈ ಸಿನಿಮಾದಲ್ಲಿ ಅಕ್ಷರಾ ಸುರೇಶ್, ನೇಹೇಶ್ ಪೋಲ್ ಮುಂತಾದ ಕಲಾವಿದರು ನಟಿಸಿದ್ದಾರೆ. ಸಿನಿಮಾ ಪ್ರದರ್ಶನದಲ್ಲೂ ಹೊಸ
ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ನಡುವಿನ ಗಲಭೆಯ ಕೇಂದ್ರಬಿಂದುವಾಗಿರುವ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯನ್ನು ಪಿಡಿಎಫ್ ರೂಪದಲ್ಲಿ ಎಲ
Anthropic's CTO Rahul Patil, the brain behind new Claude AI version: ಕಳೆದ ವಾರ ಭಾರತದ ಐಟಿ ಸರ್ವಿಸ್ ಕಂಪನಿಗಳ ಷೇರುಬೆಲೆ ದಿಕ್ಕೆಟ್ಟಂತೆ ಕುಸಿತ ಕಂಡಿತ್ತು. ಹೂಡಿಕೆದಾರರು ಭಯಗೊಂಡು ಷೇರು ಮಾರತೊಡಗಿದ್ದರು. ಎರಡು ಬೆಳವಣಿಗೆಗಳು ಈ ಕುಸಿತಕ್ಕೆ ಕಾರಣವಾಗಿದ್ದವು. ಆ
ಬೆಂಗಳೂರು ವಾಯುವ್ಯ ವಿಭಾಗದ ಮಾದನಾಯಕನಹಳ್ಳಿ ರಾಮ್ ದೇವ್ ಜ್ಯುವೆಲರ್ಸ್ನಲ್ಲಿ ಗನ್ ತೋರಿಸಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಕೇವಲ ಏಳು ದಿನಗಳಲ್ಲಿ ಭೇದಿಸಿದ್ದಾರೆ. ಚಿನ್ನದ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ದರೋಡೆಗ
ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಸಶಸ್ತ್ರ ದುಷ್ಕರ್ಮಿಗಳು ಲಿಟನ್ ಸರೈಖಾಂಗ್ ಗ್ರಾಮದಲ್ಲಿ ಹೆಚ್ಚಿನ ಮನೆಗಳಿಗೆ ಬೆಂಕಿ ಹಚ್ಚಿದ ನಂತರ ಮತ್ತೆ ಹಿಂಸಾಚಾರ ಭುಗಿಲೆದ್ದಿತು. ಕಾಡಿನ ಗ್ರಾಮದ ಬಳಿ ಸಶಸ್ತ್ರ ಗುಂಪ
ಪ್ರಕಾಶ್ ರಾಜ್ ಅವರು ‘ಸ್ಪಿರಿಟ್’ ಚಿತ್ರತಂಡದ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಆದರೆ ಆ ವದಂತಿಯನ್ನು ಪ್ರಕಾಶ್ ರಾಜ್ ಅವರು ತಳ್ಳಿಹಾಕಿದ್ದಾರೆ. ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ಅವರ ಪಾತ್ರಕ
ವಾರಾಣಸಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಯ ನಡುವೆ ವ್ಯಕ್ತಿ ಅಂಗಡಿಗೆ ಬೆಂಕಿ ಹಚ್ಚಿ, ಪೆಟ್ರೋಲ್ ಸುರಿದುಕೊಂಡ ಘಟನೆ ನಡೆದಿದೆ. ಇಂದು ವಾರಾಣಸಿಯ ದಾಲ್ಮಂಡಿ ಪ್ರದೇಶದಲ್ಲಿ ರಸ್ತೆ ಅಗಲೀಕರಣಕ್ಕಾಗಿ ದೊಡ್ಡ ಪ್ರಮಾಣದ ಕಟ್ಟಡ ಕೆಡ
ಪಿಎಸ್ಐ ನೇಮಕಾತಿ ಹಗರಣದ ಬಳಿಕ ಇದೀಗ ಆರ್ಮಿ ಪರೀಕ್ಷೆಯಲ್ಲೂ ಕಳ್ಳಾಟ ನಡೆದಿರುವ ಆರೋಪ ಕೇಳಿಬಂದಿದೆ. ಪರೀಕ್ಷಾ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ಗಳು ಪತ್ತೆ ಆಗಿವೆ. ಇನ್ನು ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಡಿ 18
ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ, ಅದೇ ರೀತಿ ಇತರರಿಗೆ ಸಹಾಯ ಮಾಡಬೇಕು ಎಂಬುದನ್ನೂ ಹೇಳಿದ್ದಾರೆ. ಇದು ಮಾತ್ರವಲ್ಲದೆ ಈ ಕೆಲವೊಂದಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬ
KL Rahul Century: ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ನಲ್ಲಿ ಕೆಎಲ್ ರಾಹುಲ್ ಅವರ ಅಜೇಯ 130 ರನ್ ಶತಕದ ನೆರವಿನಿಂದ ಕರ್ನಾಟಕ ತಂಡ ಮುಂಬೈ ವಿರುದ್ಧ 4 ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಕರ್ನಾಟಕ ಸೆಮಿಫೈನಲ್ಗೆ ಪ್ರವ
ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕಮಲಕರ್ ಭಟ್ ಗುರೂಜಿ ಹಾಗೂ ಪ್ರೇಯಿಸಿ ಸುಚಿತ್ರಾಳ ವಿಚಿತ್ರ ಕಥೆಗಳು ಒಂದೊಂದಾಗಿಯೇ ಬಹಿರಂಗವಾಗುತ್ತಿವೆ. ಸುಚಿತ್ರಾಳಿಗೆ ಕಮಲಾಕರ ಭಟ್ ಒಬ್ಬನೇ ಅಲ್ಲ, ಪಡ್ಡೆ ಹುಡುಗರ ಜೊ
ಇತ್ತೀಚಿನ ದಿನಗಳಲ್ಲಿ ಮೊಡವೆಗಳ ಸಮಸ್ಯೆ ಸಾಮಾನ್ಯವಾಗಿದೆ, ಆದರೆ ಅದು ನಿರಂತರವಾಗಿ ಹೆಚ್ಚುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು. ಏಕೆಂದರೆ ಇದು ಕ್ರಮೇಣ ಚರ್ಮದ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ. ಅಷ್ಟೇಅಲ್ಲ, ಇದ
U19 World Cup Team of the Tournament revealed: ಭಾರತ U19 ತಂಡವು 2026ರ ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ ಆರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ 175 ರನ್ಗಳ ಅಮೋಘ ಇನ್ನಿಂಗ್ಸ್ ತಂಡದ ಗೆಲುವಿಗೆ
Baba Ramdev suggests Ayurvedic and Home remedies for kidney health issues: ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸಮಸ್ಯೆಗಳು ಸಾಮಾನ್ಯವಾಗಿವೆ. ಬಾಬಾ ರಾಮದೇವ್ ಅವರು ಮೂತ್ರಪಿಂಡದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮತ್ತು ಇತರ ಅನೇಕ ಕಾಯಿಲೆಗಳನ್ನು ಎದುರಿಸಲು ಸಹಾಯ ಮ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಿ ದೆಹಲಿಗೆ ತೆರಳುತ್ತಿರೋದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಬೆಂಬಲಿಗರಿಗೆ ಮತ್ತು ಹೈಕಮಾಂಡ್ಗೆ ಸಂದೇಶ ರವಾನಿಸುವ ಉದ್ದೇಶ
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ತಂದಿದ್ದ 08 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರನ್ನು ಬಂಧಿಸ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಗಡುವನ್ನು ಸುಪ್ರೀಂ ಕೋರ್ಟ್ ಒಂದು ವಾರ ವಿಸ್ತರಿಸಿದೆ. ಈ ಮೊದಲು ಫೆಬ್ರವರಿ 14ಕ್ಕೆ ಗಡುವು ನಿಗದಿಪಡಿಸಲಾಗಿತ್
ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ರೂ ಮಾತಿನ ಯುದ್ಧ ನಿಂತಿಲ್ಲ. ಮೆಟ್ರೋ ಟಿಕೆಟ್ ಬೆಲೆ ಯಥಾಸ್ಥಿತಿಯಲ್ಲಿದ್ರೂ ರಾಜಕೀಯ ಸಮರಕ್ಕೆ ಬ್ರೇಕ್ ಬಿದ್ದಿಲ್ಲ. ದರ ಸಮರಕ್ಕೆ ತಾತ್ಕಾಲಿಕ ತಡೆಯಾಗಿದ್ದರೂ ಬಿಜೆಪಿ-ಕಾಂ
ಸ್ಟ್ರೆಸ್ ಆರೋಗ್ಯವನ್ನು ಹೇಗೆಲ್ಲಾ ಹಾಳು ಮಾಡಬಹುದು ಎಂಬುದರ ಬಗ್ಗೆ ಹಲವರಿಗೆ ತಿಳಿದಿಲ್ಲ. ನಮಗೆ ಅರಿವಿಲ್ಲದಂತೆ ದೇಹವನ್ನು ಅನಾರೋಗ್ಯಕ್ಕೆ ದೂಡುವ ಶಕ್ತಿ ಇದಕ್ಕಿದೆ. ಅದರಲ್ಲಿಯೂ ಸ್ಟ್ರೆಸ್ ಅಥವಾ ಒತ್ತಡವು ನೇರವಾಗಿ ಮತ್ತ
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ವಿಚಿತ್ರ ರಾಬರಿ ಪ್ರಕರಣವೊಂದು ನಡೆದಿದೆ. ಕಳ್ಳತನಕ್ಕೆಂದು ಮನೆಗೆ ನುಗ್ಗಿದ ಇಬ್ಬರ ಪೈಕಿ ಓರ್ವ ಆಭರಣ ಮತ್ತು ಹಣ ಕದ್ದು ಎಸ್ಕೇಪ್ ಆಗಿದ್ದರೆ ಇನ್ನೋರ್ವ ಅಲ್ಲಿಯೇ ನಿದ್ದೆಗೆ ಜಾರಿದ
ಪ್ರಧಾನಿ ನರೇಂದ್ರ ಮೋದಿ ಅವರು ಭಯದಿಂದಾಗಿ ಸಂಸತ್ ಅಧಿವೇಶನದ ಕಲಾಪಕ್ಕೆ ಗೈರುಹಾಜರಾಗಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಮಹಿಳಾ ಸಂಸತ್ ಸದಸ್
ಥಿಯೇಟರ್, ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಬ್ಬರಿಸಿದೆ. ‘ಜೀ ಕನ್ನಡ’ದಲ್ಲಿ ಪ್ರಸಾರವಾದ ಈ ಸಿನಿಮಾವನ್ನು ಟಿವಿ ಪ್ರೇಕ್ಷಕರು ದಾಖಲೆ ಪ್ರಮಾಣದಲ್ಲಿ ವೀಕ್ಷಿಸಿದ್ದಾರೆ. ನಗರ ಹಾಗೂ ಗ
ಪರಿಶಿಷ್ಟ ಜಾತಿ(ಎಸ್ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್
New EPFO mobile app to be launched in April: ಇಪಿಎಫ್ಒದ ಹೊಸ ಆ್ಯಪ್ವೊಂದು ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಅದರಲ್ಲಿ ಸುಲಭವಾಗಿ ಹಣ ವಿತ್ಡ್ರಾ ಮಾಡುವ ಅವಕಾಶ ಮಾಡಿಕೊಡಲಾಗುತ್ತದೆ. ನಿರ್ದಿಷ್ಟ ಭಾಗ ಹೊರತುಪಡಿಸಿ ಉಳಿದ ಇಪಿಎಫ್ ಹಣವನ್ನು ವ
ಬೆಂಗಳೂರಿನ ಜಪಾನ್ ಮತ್ತು ಡಚ್ ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕಳೆದ 10 ದಿನಗಳಲ್ಲಿ ದೂತವಾಸ ಕಚೇರಿಗಳಿಗೆ ಇದು ಎರಡನೇ ಬೆದರಿಕೆಯಾಗಿದ್ದು, ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ
Valentine’s Week 2026: ವ್ಯಾಲೆಂಟೈನ್ ವೀಕ್ನ ನಾಲ್ಕನೇ ದಿನ ಟೆಡ್ಡಿ ಡೇ ಆಚರಿಸಲಾಗುತ್ತದೆ. ಈ ದಿನ ಪ್ರೇಮಿಗಳು ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಮುಗ್ಧತೆಯ ಸಂಕೇತವಾಗಿರುವ ಟೆಡ್ಡಿ ಬೇರ್ ಅನ್ನು ಗಿಫ್ಟ್ ಮಾಡುತ್ತಾರೆ. ಮಾರುಕಟ್ಟೆ
ಬೆಂಗಳೂರಿನ ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ 'ಸಖಿ ಆಟೋ' ಸೇವೆ ಫೆಬ್ರವರಿ 14, 2026 ರಂದು ಆರಂಭವಾಗುತ್ತಿದೆ. ಮಹಿಳಾ ಚಾಲಕಿಯರೇ ನಡೆಸುವ ಈ ವಿಶೇಷ ಸಾರಿಗೆ ವ್ಯವಸ್ಥೆಯಲ್ಲಿ ಸರ್ಜ್ ದರವಿಲ್ಲ. ಮೊದಲ 2 ಕಿ.ಮೀ.ಗೆ 50 ರೂ. ಶುಲ್ಕವ
ಶಿವಮೊಗ್ಗ ಸೈಬರ್ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸುವ ಮೂಲಕ ಆನ್ಲೈನ್ ವಂಚಕನನ್ನು ಬಂಧಿಸಿದ್ದಾರೆ. ವಿವಿಧ ಬ್ಯಾಂಕ್ಗಳಲ್ಲಿ ಬಳಕೆ ಆಗದ 19 ಖಾತೆಗಳನ್ನು ದುರ್ಬಳಿಕೆ ಮಾಡಿಕೊಂಡು ಆ ಮೂಲಕ ಕೋಟ್ಯಂತರ ರೂ ವ್ಯವಹಾರ ಮಾಡಿರುವ
ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಹುಸ್ಕೂರು ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು ಚಿನ್ನಾಭರಣ ದೋಚಿದ್ದಾರೆ. ಘಟನೆ ವ
ಎನ್ಸಿಪಿಯ ಹಿರಿಯ ನಾಯಕ ಶರದ್ ಪವಾರ್ ಗಂಟಲು ನೋವಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದಾಗಿ ಇಂದು ಪುಣೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಇಂದು ಅವರನ
Scotland T20 World Cup 2026: ಟಿ20 ವಿಶ್ವಕಪ್ಗೆ ಬಾಂಗ್ಲಾದೇಶ ಹಿಂದೆ ಸರಿದಿದ್ದರಿಂದ ಅನಿರೀಕ್ಷಿತವಾಗಿ ಅವಕಾಶ ಪಡೆದ ಸ್ಕಾಟ್ಲೆಂಡ್, ಸಿ ಗುಂಪಿನ ಮೊದಲ ಪಂದ್ಯದಲ್ಲಿ ಇಟಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಜಾರ್ಜ್ ಮುನ್ಸೆ (84) ಮತ್ತು ಬ್ರ
12 ಸಾವಿರ ರೂ. ವಸ್ತುವನ್ನು ಪತಿ ನಿರಾಕರಿಸಿದ್ದಕ್ಕೆ ಪತ್ನಿ ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗಿದೆ. ಇದು ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ನಿರ್ವಹಣೆ, ಗೃಹಿಣಿಯರ ಆಸೆಗಳು ಮತ್ತು ಹಣದ ಮೌಲ್ಯದ ಕುರಿತು ದೊಡ್ಡ ಚರ್ಚೆಗೆ ಕಾ
ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಗೆ ಏಕಾಏಕಿ ಎಫ್ಐಆರ್ ಹಾಕುವುದು ಅಥವಾ ಆ ವ್ಯಕ್ತಿಯನ್ನು ಬಂಧನ ಮಾಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದೆ. ಡಿಜಿ, ಐಜಿಪಿ ಎಂಎ ಸಲೀಂ ಈ ಬಗ್ಗೆ ಆದೇಶ ಹೊರಡಿಸಿದ್ದ
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗ್ ಅನ್ನು ಮಾಲೀಕರಿಗೆ ಆರ್ಪಿಎಫ್ ಸಿಬ್ಬಂದಿ ಹಿಂದಿರುಗಿಸಿದ್ದಾರೆ. ಫೆ.8ರಂದು ಪ್ರಯಾಣಿಕ ಬ್ಯಾಗ್ ಕಳೆದುಕೊಂಡಿದ್
Harshit Rana Undergoes Knee Surgery: ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡ ಟೀಂ ಇಂಡಿಯಾದ ವೇಗಿ ಹರ್ಷಿತ್ ರಾಣಾ T20 ವಿಶ್ವಕಪ್ನಿಂದ ಹೊರಬಿದ್ದಿದ್ದರು. ಇದೀಗ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇನ್ಸ್ಟ
Don't invest in the gold, this is the policy of Warren Buffett: ಚಿನ್ನದ ಬೆಲೆ ಕಳೆದ 1-2 ವರ್ಷದಲ್ಲಿ ಅದ್ವಿತೀಯವಾಗಿ ಏರಿದೆ. 2 ಪಟ್ಟು ಹೆಚ್ಚಿರುವುದು ಹೌದು. ಬಹಳ ಜನರು ಇದರ ಮೇಲೆ ಹೂಡಿಕೆ ಮಾಡುವುದು ಹೆಚ್ಚುತ್ತಿದೆ. ವಿಶ್ವಖ್ಯಾತ ಹೂಡಿಕೆದಾರ ವಾರನ್ ಬಫೆಟ್ ಅವರು ಚ
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಉಡುಪಿಯ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಆಪ್ತ ಜೀವನ್ಶೆಟ್ಟಿ ಆಹ್ವಾನದ ಮೇರೆಗೆ ಬಂದ ಸಚಿವರು ವಿಶೇಷ ಪೂಜೆ ಸಲ್ಲಿಸಿ, ನೂತನ ಗೋಪುರವನ್ನು ಉದ್
Abhishek Sharma: ಅಭಿಷೇಕ್ ಶರ್ಮಾ ಕಳೆದ 6 ಇನಿಂಗ್ಸ್ಗಳಲ್ಲಿ ಎರಡು ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ 84 ರನ್ ಬಾರಿಸಿದ್ದರು. ಇದಾದ ಬಳಿಕ ನ್ಯೂಝಿಲೆಂಡ್ ವಿರುದ್
ಪಂಜಾಬ್ನಲ್ಲೊಂದು ಶಾಕಿಂಗ್ ಘಟನೆ ನಡೆದಿದೆ. ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಯುವತಿಯೊಬ್ಬಳ ಮೇಲೆ ಗುಂಡು ಹಾರಿಸಿದ ಅದೇ ಕಾಲೇಜಿನ ಕಾನೂನು ವಿದ್ಯಾರ್ಥಿ ಆಕೆ ಸತ್ತ ಬಳಿಕ ತನಗೂ ಶೂಟ್ ಮಾಡಿಕೊಂಡು ಆತ್ಮಹತ್ಯೆ
ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕ
‘ಗಿಲ್ಲಿ ನಟ’ ಅವರು ಎಲ್ಲರ ಎದುರು ಒಂದು ಬೇಡಿಕೆ ಇಟ್ಟಿದ್ದಾರೆ. ಆ ಬೇಡಿಕೆ ಏನು ಗೊತ್ತಾ? ‘ನಾಯಕ ನಟ ಎಂದು ಕರೀಬೇಡಿ’ ಎಂಬ ಬೇಡಿಕೆ ಇಟ್ಟಿದ್ದಾರೆ. ಗಿಲ್ಲಿ ನಟ ಅವರು ಈ ರೀತಿಯ ಕೋರಿಕೆ ಇಡಲು ಕಾರಣವೂ ಇದೆ. ಅವರಿಗೆ ಹೀರೋ ಅಂದ್ರೆ ಭಯ
Valentine’s Week 2026: ವ್ಯಾಲೆಂಟೈನ್ ವೀಕ್ನ ನಾಲ್ಕನೇ ದಿನ ಟೆಡ್ಡಿ ಡೇಯನ್ನು ಆಚರಿಸಲಾಗುತ್ತದೆ. ಟೆಡ್ಡಿ ಡೇ ಕೇವಲ ಆಟಿಕೆ ನೀಡುವ ದಿನವಲ್ಲ, ಇದು ಪ್ರೀತಿ, ವಾತ್ಸಲ್ಯ ಮತ್ತು ನೆನಪುಗಳನ್ನು ಆಚರಿಸುವ ಸಂದರ್ಭವಾಗಿದೆ. ಹೆಚ್ಚಿನವರು ತಮ್ಮ
ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ, ಗದಗಿನ ನಾಗಾವಿ ಗ್ರಾಮದ ಗುಹೆಗಳ ರಹಸ್ಯ ಬೆಳಕಿಗೆ ಬಂದಿದೆ. ಲಕ್ಕುಂಡಿ-ನಾಗಾವಿ ಬಾವಿಗಳ ನಡುವಿನ ನಿಗೂಢ ಲಿಂಕ್, ಸಿದ್ಧಿ ಪುರುಷರು, ಅಪಾರ ಚಿನ್ನದ ನಿಧಿ, ಸರ್ಪಕಾವಲು ಮತ
ಇತ್ತೀಚೆಗೆ ನಡೆದ ಆರ್ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗವಹಿಸಿದ್ದರು. ಈ ವೇಳೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸಲ್ಮಾನ್ ಖಾನ್ ಅವರನ್ನು ಹೊಗಳಿದರು. ಅವರ ಈ ಮಾತು ವೈರಲ್ ಆಗಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷದವರು ಬೆಂಗಳೂರಿನಲ್ಲಿ ಹಾಕಿದ ಫ್ಲೆಕ್ಸ್ಗಳಿಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ದೂರು ದಾಖಲಿಸಿದೆ. ಅಮೆರಿಕ ಜತೆ ವ್ಯಾಪಾರ ಒಪ್ಪಂದ ಮಾಡಿಕೊಂಡ ವಿಚಾರವಾಗಿ ಅಲ್ಲ
ಅವರಿಬ್ಬರೂ ತಾಯಿ ಮತ್ತು ಮಗಳು. ಒಟ್ಟೊಟ್ಟಿಗೆ ಇವರಿಬ್ಬರ ಆತ್ಮಹತ್ಯೆ ಗ್ರಾಮಕ್ಕೆ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ಕಾರಣ ಹುಡುಕಿ ಹೊರಟಾಗ ವಿಷಯ ತಿಳಿದು ಸ್ಥಳೀಯರು ಹೌಹಾರಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವ
ನೆಲಮಂಗಲ ಮೂಲದ ವ್ಯಕ್ತಿಯನ್ನು ಕೆನಡಾದಲ್ಲಿ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಕೊಂದ ಘಟನೆ ಭಾನುವಾರ ನಡೆದಿದೆ. ಮೃತ ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿನ ವುಡ್ಬೈನ್ ಮಾಲ್ ಬಳಿ ಅವರನ್ನು ಗುಂಡಿಕ್ಕಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು, ಬೆಂಗಳೂರು-ಮುಂಬೈ ಪ್ರೀಮಿಯಂ ರೈಲು ಸೇವೆಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಘೋಷಿಸಿದ್ದಾರೆ. ಹಾಸನ-ಮಂಗಳೂರು ರೈಲ್ವೇ ವಿದ್ಯುದೀಕರಣ ಪೂರ್ಣಗೊಂಡ
ಮೀರತ್ನಲ್ಲಿ ನಡೆದ ಆಘಾತಕಾರಿ ಘಟನೆ ಆನ್ಲೈನ್ ಗೇಮಿಂಗ್ನ ಮಾರಕ ಪರಿಣಾಮಗಳನ್ನು ಎತ್ತಿ ತೋರಿಸಿದೆ. ಪಬ್ಜಿ ವ್ಯಸನಿಯಾಗಿದ್ದ 22 ವರ್ಷದ ಯುವಕ ತಡರಾತ್ರಿ ಆಟ ಆಡುತ್ತಿದ್ದಾಗ ತೀವ್ರ ರಕ್ತದೊತ್ತಡ ಮತ್ತು ಮೆದುಳು ರಕ್ತಸ್ರಾವ
ಬಿಗ್ ಬಾಸ್ ಕನ್ನಡ 12 ಖ್ಯಾತಿಯ ಗಿಲ್ಲಿ ನಟ 'ಸರ್ಕಾರಿ ಶಾಲೆ H8' ಚಿತ್ರದ ಪ್ರಚಾರಕ್ಕೆ ಹಾಜರಾಗದಿರುವ ಬಗ್ಗೆ ಫಿಲ್ಮ್ ಚೇಂಬರ್ಗೆ ದೂರು ದಾಖಲಾಗಿತ್ತು. ಹಿರಿಯ ಗೀತಸಾಹಿತಿ ನಾಗೇಂದ್ರ ಪ್ರಸಾದ್ ಗಿಲ್ಲಿಗೆ ‘ಚಾನ್ಸ್ ಕೊಟ್ಟವರನ್ನು
ಕುರಿ, ಮೇಕೆಗಳೇನೋ ಎಲೆಗಳನ್ನು ತಿಂದು ಬದುಕುತ್ತವೆ. ಆದರೆ ಮನುಷ್ಯರೂ ಹಾಗೆ ವರ್ಷಾನುಗಟ್ಟಲೆ ಬರೇ ಎಲೆ, ಸೊಪ್ಪುಗಳನ್ನು ತಿಂದು ಬದುಕಲು ಸಾಧ್ಯವೇ? ಹೌದೆಂಬುದು ಬೆಳಗಾವಿಯ ಸವದತ್ತಿ ತಾಲೂಕಿನ ಉಗರಗೊಳ್ಳ ಗ್ರಾಮದ ಬುಡನ್ ಖಾನ್ ಹ
Ranji Trophy Elite 2025-26: ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿ ಆಡಲು ಶುರುವಾಗಿ 55 ವರ್ಷಗಳಾಗಿವೆ. ಈ ಐವತ್ತೈದು ವರ್ಷಗಳಲ್ಲಿ ಒಮ್ಮೆಯೂ ಸೆಮಿಫೈನಲ್ಗೆ ಪ್ರವೇಶಿಸಿರಲಿಲ್ಲ. ಆದರೆ ಈ ಬಾರಿ ಕಾಶ್ಮೀರಿ ಪಡೆ ಹೊಸ ಇತಿಹಾಸ ರಚಿಸಿದ್ದಾರೆ. ಅದು ಸ
Money secrets to achieve financial independence: ಹಣ ಗಳಿಸಬೇಕು, ಹಣ ಉಳಿಸಬೇಕು ಮತ್ತು ಹಣ ಹೂಡಿಕೆ ಮಾಡಬೇಕು. ಈ ಮೂಲಭೂತ ಅಂಶಗಳು ಹಣವಂತಿಕೆಗೆ ಅತ್ಯಗತ್ಯ. ಹಾಗೆಯೇ, ಬೇಡವಾದ ಖರ್ಚುಗಳಿಗೆ ಕಡಿವಾಣ ಹಾಕುವುದು, ಎಮರ್ಜೆನ್ಸಿ ಫಂಡ್ ರಚಿಸುವುದು, ಹೂಡಿಕೆಗಳನ್ನ
ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಟ್ರಾವೆಲ್ಸ್ ಉದ್ಯಮದಲ್ಲಿ ನಷ್ಟ ಅನುಭವಿಸಿದ ವ್ಯಕ್ತಿಯೊಬ್ಬ ಕಳ್ಳತನಕ್ಕಿಳಿದು ಕೆಜಿಗಟ್ಟಲೇ ಚಿನ್ನ ಕಳವು ಮಾಡಿ ಈಗ ಪೊಲೀಸರ ಅತಿಥಯಾಗಿದ್ದಾನೆ. ಅಂದಹಾಗೆ, ಬಂಧಿತನಿಂದ ಬರೋಬ್ಬರಿ 1.25 ಕೆ
ನಟಿ ಸೋನಮ್ ಕಪೂರ್ ಹಾಗೂ ಆನಂದ್ ಅಹೂಜಾ ದಂಪತಿ ಕುಟುಂಬದಲ್ಲಿ ಈಗ ಖುಷಿಯ ದಿನಗಳು ಮತ್ತೊಮ್ಮೆ ಬರೋ ಸಮಯ. ಅವರು ಎರಡನೇ ಬಾರಿಗೆ ಪಾಲಕರಾಗುತ್ತಿದ್ದಾರೆ. ಈ ಸಂಧರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಈ ಫೋ
ರಾಣಿಗಂಜ್ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲ
ಜ್ಯೋತಿಷಿ ಕಮಲಾಕರ್ ಭಟ್ ಕಾಮಪುರಾಣದ ಮತ್ತೊಂದು ಮುಖ ಬಯಲಾಗಿದೆ. ಸುಚಿತ್ರಾ ಜೊತೆಗಿನ ಸಂಬಂಧಕ್ಕೂ ಮುನ್ನ, ಕಮಲಾಕರ್ ಭಟ್ ಶಿರಸಿ ಮೂಲದ ಮಹಿಳೆಯೊಬ್ಬರೊಂದಿಗೆ ಒಂಭತ್ತು ವರ್ಷಗಳ ಕಾಲ ಅಕ್ರಮ ಸಂಬಂಧ ಹೊಂದಿದ್ದರು ಎಂಬ ವಿಚಾರ ಬಹಿ
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ರನ್ವೇಗೆ ಹಾರಿ ಬಂದ ಬೃಹತ್ ಬಲೂನ್ ಭದ್ರತಾ ಲೋಪದ ಬಗ್ಗೆ ಆತಂಕ ಸೃಷ್ಟಿಸಿದರೆ, ಮತ್ತೊಂದೆಡೆ ಕಸ್ಟಮ್ಸ್ ಅಧಿಕಾರಿಗಳು ಸುಮಾರು 2 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾ
ಬೆಂಗಳೂರಿನ ದಂಪತಿಗಳ ವಿವಾಹ ವಾರ್ಷಿಕೋತ್ಸವಕ್ಕೆ ಮನೆಗೆಲಸದ ಮಹಿಳೆ ನೀಡಿದ ಸಣ್ಣ ಉಡುಗೊರೆ ಎಲ್ಲರ ಗಮನ ಸೆಳೆದಿದೆ. ಮಾಲೀಕರು ಆಕೆಗೆ ತೋರಿದ ಪ್ರೀತಿ, ಗೌರವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೇವಲ ಕೆಲಸಕ್ಕೆ ಮಾತ್ರ ಸೀ
ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ಸಾಲಗಳ ಮೇಲಿನ ಬಡ್ಡಿ ಮನ್ನಾಗೆ 'ಒನ್ ಟೈಮ್ ಸೆಟ್ಲ್ಮೆಂಟ್' (OTS) ಯೋಜನೆ ಅನುಮೋದಿಸಿದೆ. ಇದು ರಾಜಕೀಯ ವಿವಾದ ಸೃಷ್ಟಿಸಿದ್ದು, ವಿಪಕ್ಷಗಳು ತುಷ್ಟೀಕರಣ ರಾಜಕಾರಣವೆಂದು ಆರ
ತಂಬಾಕು ಉದ್ಯಮಿ ಕೆಕೆ ಮಿಶ್ರಾ ಅವರ ಮಗ 10 ಕೋಟಿ ರೂ. ಬೆಲೆಯ ಕಾರನ್ನು ಪಾದಚಾರಿಗಳು ಹಾಗೂ ವಾಹನಗಳ ಮೇಲೆ ಹತ್ತಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.ಲ್ಯಾಂಬೋರ್ಘಿನಿ
ಬೆಂಗಳೂರಿನ ಯುವತಿಯೊಬ್ಬಳು ಅಮ್ಮ ಹಾಗೂ ದೊಡ್ಡಮ್ಮನ ಖಾಸಗಿ, ನಗ್ನ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿರುವ ಅಘಾತಕಾರಿ ಘಟನೆ ವರದಿಯಾಗಿದೆ. ಈ ಬಗ್ಗೆ ಕುಟುಂಬದವರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರ
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ 10 ವರ್ಷದ ಹೆಣ್ಣು ಜೀಬ್ರಾ 'ಪ್ರಾಚಿ' ಕರುಳಿನ ಕಾಯಿಲೆಯಿಂದ ನಿಧನವಾಗಿದೆ. ಹೆರಿಗೆಯ ನಂತರ ಉಂಟಾದ ತೀವ್ರ ಆರೋಗ್ಯ ಸಮಸ್ಯೆಗಳಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಇಸ್ರೇಲ್ನಿ
ಹುಬ್ಬಳ್ಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿದ್ದಾರೂಢ ಮಠಕ್ಕೆ ಬಹುಭಾಷಾ ಗಾಯಕ ಸೋನು ನಿಗಮ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ಅವರು ಹುಬ್ಬಳ್ಳಿಗೆ ಆಗಮಿಸಿದ್ದರು ಎನ್ನಲಾಗಿದ್ದು, ಗ
ನಾಯಕ ಎಂದರೆ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲ, ಉತ್ತಮ ನಾಯಕನಾಗಲು ತನ್ನ ಆಲೋಚನೆಗಳನ್ನು ಸ್ಪಷ್ಟವಾಗಿ ಹಾಗೂ ಪರಿಣಾಮಕಾರಿಯಾಗಿ ಬೇರೆಯವರಿಗೆ ತಿಳಿಸುವ ಚಾಕಚಕ್ಯತೆ ಆತನಲ್ಲಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹ
ಮೆಟ್ರೋ ದರ ಏರಿಕೆ ಖಂಡಿಸಿ ಬೆಂಗಳೂರಿನ ಆರ್ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಆಕ್ರೋಶ ವ್ಯ
ನಟ ಪ್ರಕಾಶ್ ರಾಜ್ ಪ್ರಭಾಸ್ ನಟನೆಯ 'ಸ್ಪಿರಿಟ್' ಚಿತ್ರದಿಂದ ಹೊರಬಂದಿದ್ದಾರೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆ ಕಥೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತ
Ranji 2026: ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 32 ತಂಡಗಳಿಂದ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು 8 ತಂಡಗಳು ಮಾತ್ರ. ಈ ತಂಡಗಳ ನಡುವೆ ಇದೀಗ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿದೆ. ಈ ಮ್ಯಾಚ್ಗಳಲ್ಲ
ಪರೀಕ್ಷಾ ಪೆ ಚರ್ಚಾ 2026ರಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನದ ಬಗ್ಗೆ ಪ್ರಮುಖ ಸಲಹೆ ನೀಡಿದರು. AIಗೆ ಗುಲಾಮರಾಗದೆ, ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೇರೇಪಿಸಿದರು. ಪರೀಕ್ಷ
New Zealand vs Afghanistan: ಅಫ್ಘಾನಿಸ್ತಾನ್ ತಂಡದ 180+ ರನ್ಗಳ ಗೆಲುವಿನ ನಾಗಾಲೋಟಕ್ಕೆ ತೆರೆ ಬಿದ್ದಿದೆ. ಅಂದರೆ ಅಫ್ಘಾನಿಸ್ತಾನ್ ತಂಡವು ಟಿ20 ಕ್ರಿಕೆಟ್ನಲ್ಲಿ 26 ಮ್ಯಾಚ್ಗಳಲ್ಲಿ 180 ಕ್ಕಿಂತ ಸ್ಕೋರ್ಗಳಿಸಿದ್ದಾರೆ. ಈ ವೇಳೆ 25 ಬಾರಿ ಗೆಲುವು
ಮೈಸೂರಿನ ಮಧುವನವು ಒಡೆಯರ್ ರಾಜಮನೆತನದ ಸ್ಮಶಾನಭೂಮಿಯಾಗಿದ್ದು, ಅರಸರ ಹಾಗೂ ಅವರ ಕುಟುಂಬದವರ ಸ್ಮಾರಕಗಳನ್ನು ಹೊಂದಿದೆ. ಮೈಸೂರು ಅರಮನೆಗೆ ಬರುವ ಅನೇಕರಿಗೆ ಇದರ ಇತಿಹಾಸ ತಿಳಿದಿಲ್ಲ. ವಾಸ್ತುಶಿಲ್ಪ ಹಾಗೂ ಆಧ್ಯಾತ್ಮಿಕ ಮಹತ್
ಜಪಾನ್ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ(Election)ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆ
ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಅವರು ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟಿಸಿದರು. ಪೊಲೀಸರ ನೋಟಿಸ್ಗೆ ಹೆದರುವುದಿಲ್ಲ ಎಂದು ಸೂರ್ಯ ಸ್ಪಷ್ಟಪಡಿಸಿದರು. ಮೆಟ್ರೋ ಪ್ರ
ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇ
ಸುದೀಪ್ ಅವರು ಸಿಸಿಎಲ್ ಗೆದ್ದಿದ್ದಾರೆ. ಅವರ ತಂಡ ದೊಡ್ಡ ಮೊತ್ತದ ಅಂತರದಲ್ಲಿ ಗೆಲುವು ಕಂಡಿದೆ. ಈಗ ಸುದೀಪ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ತಮಿಳು ನಾಡಲ್ಲಿ ಕನ್ನಡದ ಧ್ವಜ ಹಾರಿಸಿದ ಬಗ್ಗೆಯೂ ಅವರು ಮಾತುಕತೆ ನಡೆಸಿ
2026ರ ಫೆಬ್ರವರಿ ಎರಡನೇ ವಾರದ ವಾರ ಭವಿಷ್ಯ ಇಲ್ಲಿದೆ. ಕುಜನು ಮಕರದಲ್ಲಿ, ರವಿ, ಬುಧ, ಶುಕ್ರ, ರಾಹು ಕುಂಭದಲ್ಲಿ ಸಂಚರಿಸುವರು. ಈ ಅವಧಿಯಲ್ಲಿ ಎಲ್ಲರಲ್ಲಿಯೂ ಅತಿಯಾದ ಉತ್ಸಾಹ ಕಂಡುಬರಲಿದ್ದು, ಇದನ್ನು ಸರಿಯಾದ ದಿಕ್ಕಿನಲ್ಲಿ ಬಳಸಲು
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪರೀಕ್ಷಾ ಪೆ ಚರ್ಚಾ 2026 ರ ಎರಡನೇ ಸಂಚಿಕೆಯಲ್ಲಿ ಸಂವಾದ ನಡೆಸಲಿದ್ದಾರೆ. ಫೆಬ್ರವರಿ 9 ರಂದು ಬೆಳಗ್ಗೆ 10 ಗಂಟೆಗೆ ಪ್ರಸಾರವಾಗ
India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಫೆಬ್ರವರಿ 15 ಕ್ಕೆ ನಿಗದಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂ ನಲ್ಲಿ ಜರುಗಲಿರುವ ಈ ಪಂದ್ಯದಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದ
ಚೆನ್ನೈನಲ್ಲಿ ನಡೆದ ಮದುವೆಯಲ್ಲಿ ದಳಪತಿ ವಿಜಯ್ ಭಾಗಿ ಆಗಿದ್ದಾರೆ. ಇದು ಹೈ ಪ್ರಾಫೈಲ್ ಮದುವೆ ಆಗಿತ್ತು. ಈ ಕಾರಣಕ್ಕೆ ಸಾಕಷ್ಟು ಗಣ್ಯರು ಹಾಜರಿ ಹಾಕಿದ್ದರು. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದರಲ್ಲಿ
ಕಮಲಾಕರ ಭಟ್ ಜತೆಗಿನ ಅಕ್ರಮ ಸಂಬಂಧಕ್ಕಾಗಿ ಮನೆಯವರನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾಳ ನಿಜ ಹೆಸರು ಬೇರೆಯೇ ಇದೆ ಎಂಬುದು ಬಹಿರಂಗವಾಗಿದೆ. ಆಕೆ ಹೆಸರು ಬದಲಾಯಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ

21 C