SENSEX
NIFTY
GOLD
USD/INR

Weather

20    C
... ...View News by News Source
ಅಶ್ವಿನಿ ಗೌಡ ಎದುರಲ್ಲೇ ಕಿಚ್ಚನ ಚಪ್ಪಾಳೆ ಪಡೆದ ರಕ್ಷಿತಾ ಶೆಟ್ಟಿ: ಸುದೀಪ್ ಮೆಚ್ಚಿದ್ದು ಏನು?

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈ ವಾರ ರಕ್ಷಿತಾ ಶೆಟ್ಟಿ ಅವರ ಆಟವನ್ನು ಸುದೀಪ್​ ಹೊಗಳಿದ್ದಾರೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದ ವಾರವೇ ರಕ್ಷಿತಾ ಶೆಟ್ಟಿ ಅವರು ಕಿಚ್ಚನ ಚಪ್ಪಾಳೆ ಪಡೆದುಕೊಂಡಿದ್ದಾರೆ. ನಾಮಿನೇಟ

23 Nov 2025 7:55 am
Bengaluru: ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್ ಕೇಸ್​; ಪೊಲೀಸಪ್ಪ ಸೇರಿ 8 ಮಂದಿ ಅರೆಸ್ಟ್​​

ಕೋರಮಂಗಲದಲ್ಲಿ ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳ ಅಪಹರಣ ಪ್ರಕರಣದಲ್ಲಿ ಓರ್ವ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಕಾರರು, ಮ್ಯಾನೇಜರ್ ಖಾತೆಯ

23 Nov 2025 7:52 am
Karnataka Weather Today: ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ; ಹವಮಾನ ಇಲಾಖೆ ಮುನ್ಸೂಚನೆ

Karnataka Weather: ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ

23 Nov 2025 7:33 am
ಪರೀಕ್ಷೆ ದಿನವೇ ಫಲಿತಾಂಶ: ಹೊಸ ದಾಖಲೆ ಬರೆದ ಜಾನಪದ ವಿಶ್ವವಿದ್ಯಾಲಯ

ಪರೀಕ್ಷೆ ಮುಗಿದ ಕೇವಲ 3 ಗಂಟೆಗಳಲ್ಲೇ ಫಲಿತಾಂಶ ಪ್ರಕಟಿಸಿ ಜಾನಪದ ವಿಶ್ವವಿದ್ಯಾಲಯ ಹೊಸ ದಾಖಲೆ ಬರೆದಿದೆ. ಮೌಲ್ಯಮಾಪನ ಕುಲಸಚಿವ ಡಾ.ಕೆ.ಶಿವಶಂಕರ್ ನೇತೃತ್ವದಲ್ಲಿ ಈ ವಿಶಿಷ್ಟ ಸಾಧನೆ ಮಾಡಲಾಗಿದೆ. ವಿವಿಧ ವಿಭಾಗಗಳ ದ್ವಿತೀಯ ಮತ

23 Nov 2025 7:22 am
ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾರುಖ್ ಖಾನ್

ಮುಂಬೈನಲ್ಲಿ ‘ಗ್ಲೋಬಲ್ ಪೀಸ್ ಆನರ್ಸ್ 2025’ ಕಾರ್ಯಕ್ರಮ ನಡೆದಿದ್ದು, ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್, ಸುನೀಲ್ ಶೆಟ್ಟಿ, ರಕುಲ್ ಪ್ರೀತ್ ಸಿಂಗ್ ಮುಂತಾದವರು ಇದರಲ್ಲಿ ಪಾಲ್ಗೊಂಡಿದ್ದಾ

23 Nov 2025 7:15 am
Daily Devotional: ಕ್ಯಾಲೆಂಡರ್ ಯಾವ ದಿನ ತರಬೇಕು ಹಾಗೂ ಯಾವ ದಿಕ್ಕಿಗೆ ಹಾಕಬೇಕು

ಹಿಂದೂ ಸನಾತನ ಸಂಸ್ಕೃತಿಯ ಪ್ರಕಾರ, ಕ್ಯಾಲೆಂಡರ್ ತರಲು ಮತ್ತು ನೇತುಹಾಕಲು ಶುಭ ದಿನಗಳು ಹಾಗೂ ದಿಕ್ಕುಗಳಿವೆ. ಸೋಮವಾರ, ಬುಧವಾರ, ಗುರುವಾರ ಕ್ಯಾಲೆಂಡರ್ ತರುವುದು ಶುಭ. ಪೂರ್ವ, ಪಶ್ಚಿಮ, ಅಥವಾ ಉತ್ತರ ದಿಕ್ಕಿನ ಗೋಡೆಗೆ ಹಾಕುವುದ

23 Nov 2025 7:09 am
ಚನ್ನಪಟ್ಟಣ ಬಳಿ ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!

ಹಳಿಯ ಮೇಲೆ ಕಬ್ಬಿಣದ ರಾಡ್​​ ಇಟ್ಟು ರೈಲು ಹಳಿ ತಪ್ಪಿಸುವ ದುಷ್ಕರ್ಮಿಗಳ ಯತ್ನ ವಿಫಲವಾಗಿದೆ. ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಘಟನೆ ನಡೆದಿದೆ. ಹಳಿಯ ಮೇಲೆ ಇಡಲಾಗಿದ್ದ ಕಬ್ಬಿಣದ ರಾಡ್​​ ಮೈಸೂರಿನಿಂದ ಬೆಂಗಳೂರಿಗೆ ‌

23 Nov 2025 6:52 am
Horoscope Today 23 November : ಇಂದು ಈ ರಾಶಿಯವರಿಂದ ಹಲವು ರೀತಿಯ ಪ್ರಯತ್ನ, ಪ್ರಯೋಜನ ಕಡಿಮೆ

ದಿನ ಭವಿಷ್ಯ, 23, ನವೆಂಬರ್​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಭಾನುವಾರ ದುರುಪಯೋಗ, ರಹಸ್ಯ ಬಯಸಲು, ಖರೀದಿ ಹೆಚ್ಚು, ಮಕ್ಕಳ ಮೇಲೆ ಪ್ರೀತಿ, ಸಾಮಾಜಿಕ ಕಾರ್ಯ, ಆರೋ

23 Nov 2025 12:50 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 23ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 23ರ ಭಾನುವಾರದ ದಿನ ಭ

23 Nov 2025 12:15 am
ಅವರ ಮಾನ ಕಾಪಾಡಲು ನೀವ್ಯಾರು: ಅಶ್ವಿನಿಗೆ ಸುದೀಪ್ ನೇರ ಪ್ರಶ್ನೆ

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿರುವ ಅಶ್ವಿನಿ ಅವರು ಹೊರಗೆ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಆಗಾಗ್ಗೆ ಮನೆಯಲ್ಲೂ ಹೋರಾಟಗಾರ್ತಿ ಆಗುತ್ತಿರುತ್ತಾರೆ. ಆದರೆ ಕೆಲವೊಮ್ಮೆ ಅವಶ್ಯಕತೆ ಇಲ್ಲದಾಗಲೂ ಹೋರಾಟ ಮಾಡಲು ಮ

22 Nov 2025 11:24 pm
ನೀವೇನು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾ: ಕೆರಳಿದ ಸುದೀಪ್, ಕಾರಣವೇನು?

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಸಣ್ಣವರು-ದೊಡ್ಡವರೆನ್ನುವ ಭೇದವಿಲ್ಲದೆ ಪರಸ್ಪರ ಏಕವಚನದಲ್ಲಿ ಪರಸ್ಪರ ಬೈದಾಡಿಕೊಳ್ಳುತ್ತಾರೆ. ವೀಕೆಂಡ್ ಬಂದಾಗ ಸುದೀಪ್ ಎದುರು ಇದೇ ವಿಷಯವನ್ನು ಇರಿಸಿಕೊಂಡು ದೂರು ಸಹ ಹೇಳಲಾಗುತ್ತದೆ. ಪ

22 Nov 2025 10:57 pm
ಟ್ರಿಗರ್ ಆಗಿ ಟಾಸ್ಕ್ ಸೋತ ಅಶ್ವಿನಿಗೆ ಸಂಗೀತಾ, ಡ್ರೋನ್ ಉದಾಹರಣೆ ಕೊಟ್ಟ ಸುದೀಪ್

Bigg Boss: 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ

22 Nov 2025 10:56 pm
ಪೊಲೀಸ್ ಠಾಣೆಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ!

ಚಿರತೆಯೊಂದು ಪೊಲೀಸ್ ಠಾಣೆಗೆ ನುಗ್ಗಿ ನಾಯಿಯನ್ನು ಕದ್ದೊಯ್ದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉತ್ತರಾಖಂಡದ ನೈನಿತಾಲ್‌ನ ಬೇತಲ್‌ಘಾಟ್ ಪೊಲೀಸ್ ಠಾಣೆ ಆವರಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಿರತೆ

22 Nov 2025 10:50 pm
ಅಶ್ವಿನಿ ಬಳಸಿದ ಕೆಟ್ಟ ಪದಗಳ ಆಡಿಯೋ ಹಾಕಿದ ಸುದೀಪ್; ಕೇಳೋಕೆ ಸಾಧ್ಯವಿಲ್ಲ

ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಅವರು ಉಪವಾಸ ಮಾಡಿದರು. ತಮಗೆ ಅವಮಾನ ಆಗಿದೆ ಎಂದರು. ‘ಮಹಿಳೆಯರಿಗೆ ಅವಮಾನ ಆಗುತ್ತಿಲ್ಲ. ಆ ರೀತಿ ಆದರೆ, ಬಿಗ್ ಬಾಸ್ ಮಧ್ಯ ಬರುತ್ತಾರೆ. ಆ ಬಗ್ಗೆ ಪ್ರಶ್ನೆ ಮಾಡಬೇಡಿ. ಪದೇ ಪದೇ ಇದನ್ನು ಹೇಳಬೇಡಿ’ ಎಂ

22 Nov 2025 10:35 pm
ಜಿ20 ಶೃಂಗಸಭೆಯಲ್ಲಿ ಜಾರ್ಜಿಯಾ ಮೆಲೋನಿ ಜೊತೆ ತಮಾಷೆ ಮಾಡಿದ ಪ್ರಧಾನಿ ಮೋದಿ

ಜಿ20 ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ನಗುತ್ತಾ ಮಾತನಾಡುತ್ತಿರುವುದು ಮತ್ತೊಮ್ಮೆ ಗಮನ ಸೆಳೆದಿದೆ. ಅವರಿಬ್ಬರ ಸ್ನೇಹ ಹಲವು ಬಾರಿ ನೆಟ್ಟಿಗರ ಗಮನ

22 Nov 2025 10:28 pm
ಉಗ್ರರು ನೆತ್ತರು ಹರಿಸಿದ್ದ ಪಹಲ್ಗಾಮ್ ಕಣಿವೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ

ಕಣಿವೆ ನಾಡಿನಲ್ಲಿ ಕನ್ನಡದ ಬಾವುಟ ರಾರಾಜಿಸಿದೆ. ಉಗ್ರರು ಅಟ್ಟಹಾಸದ ಜಾಗದಲ್ಲಿ ‘ಕನ್ನಡ ಡಿಂಡಿಮ’ ಮೊಳಗಿದೆ. ಪಹಲ್ಗಾಮ್​​ನಲ್ಲಿ ಐತಿಹಾಸಿಕ ಕನ್ನಡ ರಾಜ್ಯೋತ್ಸವ ನಡೆದಿದೆ. ಜಿಬಿಎ ಮತ್ತು ನೌಕರರ ಸಂಘದಿಂದ ರಾಜ್ಯೋತ್ಸವ ನಡೆದ

22 Nov 2025 9:47 pm
ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ; ಪ್ರಲ್ಹಾದ್ ಜೋಶಿ ಆರೋಪ

ಮೆಕ್ಕೆಜೋಳ ಖರೀದಿಯ ವಿಷಯದಲ್ಲಿ ಕರ್ನಾಟಕ ಸರ್ಕಾರವು ವಿನಾಕಾರಣ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದೆ. ವಾಸ್ತವದ ವಿಚಾರವೆಂದರೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನದೇ ಆದ ಮಟ್ಟದಲ್ಲಿ ಅತ್ಯಂತ ತುರ್ತು ಮತ

22 Nov 2025 9:19 pm
ಪ್ರೆಸಿಡೆನ್ಸಿ ವಿವಿ ‘ಕನ್ನಡ ಹಬ್ಬ’ಕ್ಕೆ ರಂಗು ತುಂಬಿದ ಸಂಜಿತ್ ಹೆಗ್ಡೆ: ಇಲ್ಲಿವೆ ಚಿತ್ರಗಳು

Sanjith Hegde: ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವವನ್ನು ಇಂದು (ನವೆಂಬರ್ 22) ರಂದು ಅದ್ಧೂರಿಯಾಗಿ ಆಚರಿಸಲಾಯಿತು. ಖ್ಯಾತ ಗಾಯಕ ಸಂಜಿತ್ ಹೆಗ್ಡೆ ಅವರು ಕನ್ನಡ ಹಬ್ಬವನ್ನು ಉದ್ಘಾಟಿಸಿದ ಜೊತ

22 Nov 2025 8:48 pm
ಮುಂದಿನ‌ ಆರೇಳು ತಿಂಗಳಲ್ಲಿ ನಿರೀಕ್ಷಿಸದ ತೀರ್ಮಾನಗಳು ಆಗಬಹುದು: ಭವಿಷ್ಯ ನುಡಿದ ಹೆಚ್​ಡಿ ಕುಮಾರಸ್ವಾಮಿ

ಮುಂದಿನ ಆರು ಏಳು ತಿಂಗಳಲ್ಲಿ ಕರ್ನಾಟಕದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಆಕ

22 Nov 2025 8:37 pm
ನ.28ರಂದು ಉಡುಪಿಯಲ್ಲಿ ಮೋದಿ ರೋಡ್​ ಶೋ ರದ್ದು; ಪ್ರಧಾನಿ ಭೇಟಿಯ ವೇಳಾಪಟ್ಟಿ ಇಲ್ಲಿದೆ

ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಆದರೆ, ಈ ಹಿಂದೆ ನಿಗದಿಪಡಿಸಲಾಗಿದ್ದ ರೋಡ್ ಶ

22 Nov 2025 8:31 pm
ವೇದಿಕೆ ಮೇಲೆ ಸಚಿವ ಸಂತೋಷ್ ಲಾಡ್ ಬಳಿಯೇ ನಿಮ್ಮ ಹೆಸರೇನೆಂದು ಕೇಳಿದ ಯುವಕ

ಮುಧೋಳದ ಕುಮಕಾಲೆ ಖಾಸಗಿ ಪಿಯುಸಿ ಕಾಲೇಜಿಂದ ಸೈಕ್ಲಿಂಗ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೈಕ್ಲಿಂಗ್ ಪಟು ಭಾಷಣ ಮಾಡುವಾಗ ಅವರ ಪಕ್ಕದಲ್ಲೇ ಸಚಿವ ಸಂತೋಷ‌ ಲಾಡ್ ನಿಂತಿದ್ದರು. ಭಾಷಣ ಮಾಡುವಾಗ ಆ ಯುವಕ ಸಂತೋ

22 Nov 2025 7:45 pm
ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

94 ವರ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಭೈರತಿ ಸುರೇಶ್ ಹಾಗೂ ಮಾಜಿ ಸಚಿವ ಹೆಚ್. ಆಂಜನೇಯ ಅವರೊಂದಿಗೆ ಆ

22 Nov 2025 7:42 pm
ಸಿದ್ದರಾಮಯ್ಯ ಬಣದಿಂದ ಡಿಕೆ ಶಿವಕುಮಾರ್ ವಿರುದ್ಧ ಹೊಸ ದಾಳ

ಸಿದ್ದರಾಮಯ್ಯ ಬಣದಿಂದ ಎಐಸಿಸಿ ಪತ್ರಿಕಾ ಪ್ರಕಟಣೆಯ ದಾಳ ಉರುಳಿಸಲಾಗಿದೆ. 2023ರ ಮೇ 18ರಂದು ಕರ್ನಾಟಕದ ಸಿಎಂ -ಡಿಸಿಎಂ ನಿಯೋಜನೆಗೊಂಡ ವೇಳೆ ಬಿಡುಗಡೆ ಮಾಡಿದ್ದ ಪ್ರೆಸ್ ನೋಟ್ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಆಗ ಬಿಡುಗಡೆ ಮಾಡಲಾ

22 Nov 2025 7:02 pm
ಬೆಂಗಳೂರು ದರೋಡೆ ಕೇಸ್​: ಮತ್ತೆ ಮೂವರ ಬಂಧನ, 70 ಲಕ್ಷ ರೂ ಹಣ ವಶಕ್ಕೆ

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಸಿದ್ದಾಪುರ ಪೊಲೀಸರು ಹೈದರಾಬಾದ್‌ನಲ್ಲಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 70 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದ್ದು, ಇದುವರೆಗೆ ಒಟ್ಟು 6.45 ಕೋ

22 Nov 2025 6:45 pm
ಜಿ20 ಶೃಂಗಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷರಿಂದ ಪ್ರಧಾನಿ ಮೋದಿಗೆ ಅಪ್ಪುಗೆ

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲೂ ಜಾಗತಿಕ ನಾಯಕರು ಪ್ರಧಾನಿ ಮೋದಿಯವರ ಜೊತೆ ವಿಶೇಷವಾದ ಆತ್ಮೀಯ ಸಂಭಾಷಣೆ ನಡೆಸಿದ್ದು, ಇದು ವಿಶ್ವ ವೇದಿಕೆಯಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವವನ್ನು ಸೂಚಿಸುತ್

22 Nov 2025 6:37 pm
MJP Recruitment 2025: ಜೂನಿಯರ್ ಇಂಜಿನಿಯರ್, ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ

ಮಹಾರಾಷ್ಟ್ರ ಜೀವನ್ ಪ್ರಾಧಿಕಾರ (MJP) 290 ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಜೂನಿಯರ್ ಇಂಜಿನಿಯರ್, ಕ್ಲರ್ಕ್ ಸೇರಿದಂತೆ ಅನೇಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು mjp.maharashtra.gov.in ಮೂಲಕ ಅರ್ಜಿ ಸಲ್ಲಿಸಬಹುದು. 10ನ

22 Nov 2025 6:18 pm
Winter Tips: ಆರೋಗ್ಯವಂತರಾಗಿರಲು ಚಳಿಗಾಲದಲ್ಲಿ ನಿಮ್ಮ ಜೀವನಶೈಲಿ, ದಿನಚರಿ ಹೀಗಿದ್ದರೆ ಚೆಂದ

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿವಹಿಸಬೇಕು. ಏಕೆಂದರೆ ಈ ಶೀತ ವಾತಾವರಣದಿಂದಾಗಿ ಅನೇಕರು ಜ್ವರ, ಶೀತ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿರುತ್ತಾರೆ. ಈ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಾ

22 Nov 2025 6:15 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 23ರಿಂದ 29ರ ತನಕ ವಾರಭವಿಷ್ಯ 

ನವೆಂಬರ್ 23ರಿಂದ 29ರವರೆಗಿನ ನಿಮ್ಮ ವಾರಭವಿಷ್ಯವನ್ನು ಸಂಖ್ಯಾಶಾಸ್ತ್ರದ ಆಧಾರದಲ್ಲಿ ತಿಳಿಯಿರಿ. ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಈ ವಾರ ಪ್ರೇಮ, ವೃತ್ತಿ, ಹಣಕಾಸು ಮತ್ತು ಆರೋಗ್ಯ ಹೇಗಿರಲಿದೆ ಎಂಬುದರ ಸಮಗ್ರ ಮಾಹಿತಿ ಇಲ್ಲ

22 Nov 2025 6:05 pm
ದುಬೈನಲ್ಲಿ ಸೆಟಲ್ ಆದ ವಿವೆಕ್ ಒಬೆರಾಯ್ ಬಳಿ ಐದು ಕಂಪನಿ, 16 ಗಂಟೆ ಕೆಲಸ; 1200 ಕೋಟಿ ಆಸ್ತಿ

ನಟ ವಿವೇಕ್ ಒಬೆರಾಯ್ ಸಿನಿಮಾಗಳಿಗಿಂತಲೂ ತಮ್ಮ ಯಶಸ್ವಿ ವ್ಯಾಪಾರದಿಂದ ಸುದ್ದಿಯಲ್ಲಿದ್ದಾರೆ. ದುಬೈನಲ್ಲಿ ನೆಲೆಸಿರುವ ಅವರು ಐದು ಕಂಪನಿಗಳ ಒಡೆಯರಾಗಿದ್ದು, 1200 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯ ಹೊಂದಿದ್ದಾರೆ. ಚಿಕ್ಕ ವಯಸ್ಸಿ

22 Nov 2025 6:00 pm
NPCIL Recruitment 2025: ಪದವೀಧರರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ; NPCILನಲ್ಲಿ ನೇಮಕಾತಿ

NPCIL ನಲ್ಲಿ 122 ಡೆಪ್ಯೂಟಿ ಮ್ಯಾನೇಜರ್ ಮತ್ತು ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಅಥವಾ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗದ ಕನಸು ಕಾಣುವವರಿಗೆ ಇದು ಸುವರ್

22 Nov 2025 6:00 pm
ಮಸೀದಿ ಉತ್ಖನನ ವೇಳೆ ರಾಮ-ಸೀತಾ ವಿಗ್ರಹ ಪತ್ತೆ, ದೇವಾಲಯ ನಿರ್ಮಾಣಕ್ಕೆ ಹಿಂದೂಗಳ ಆಗ್ರಹ

ಮಧ್ಯಪ್ರದೇಶದ ಸಾಗರ್‌ನ ಮಸೀದಿಯೊಂದರ ಉತ್ಖನನದಲ್ಲಿ ಸೀತಾ-ರಾಮ ವಿಗ್ರಹಗಳು ಕಂಡುಬಂದಿವೆ. ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂದು ಹಿಂದೂ ಸಮುದಾಯವು ದೇವಾಲಯ ನಿರ್ಮಾಣಕ್ಕೆ ಆಗ್ರಹಿಸಿದೆ. ಘಟನೆ ಸ್ಥಳದಲ್ಲಿ ಹಿಂದೂ ಮುಖಂಡ

22 Nov 2025 5:52 pm
ಹಿರಿಯ ದೈವ ನರ್ತಕರ ಸನ್ಮಾನಿಸಿದ ರಿಷಬ್ ಶೆಟ್ಟಿ: ವಿಡಿಯೋ

Rishab Shetty: ಹಿರಿಯ ದೈವ ನರ್ತಕ ಉಮೇಶ್ ಪಂಬದರ ಅವರಿಗೆ ಇತ್ತೀಚೆಗಷ್ಟೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇದೇ ಕಾರಣಕ್ಕೆ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ರಿಷಬ

22 Nov 2025 5:31 pm
ಭಯೋತ್ಪಾದನೆ ನಿಗ್ರಹದಿಂದ ಜಾಗತಿಕ ಆರೋಗ್ಯ ರಕ್ಷಣೆಯವರೆಗೆ; ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ ಪ್ರಮುಖ ಉಪಕ್ರಮಗಳಿವು

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ನಾಗರಿಕ ಮೌಲ್ಯಗಳಿಗೆ ಅನುಗುಣವಾಗಿ ಜಾಗತಿಕ ಅಭಿವೃದ್ಧಿಯನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಹಲವಾರು ಉ

22 Nov 2025 5:23 pm
ಬೆಂಗಳೂರಿನಲ್ಲಿ ಮತ್ತೆ ಮಳೆ: ನಗರದ ಹಲವೆಡೆ ವರ್ಷಧಾರೆ

ಬೆಂಗಳೂರಿನ ಹಲವು ಭಾಗಗಳಲ್ಲಿ ದಿಢೀರ್ ಮಳೆ ಸುರಿದಿದ್ದು, ಶಾಂತಿನಗರ, ಲಾಲ್‌ಬಾಗ್, ರಿಚ್‌ಮಂಡ್ ಟೌನ್ ಸುತ್ತಮುತ್ತ ಭಾರೀ ವರ್ಷಧಾರೆ ಕಂಡುಬಂದಿದೆ. ಅನಿರೀಕ್ಷಿತ ಮಳೆಯಿಂದಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರ

22 Nov 2025 5:20 pm
ಕೆಎಲ್ ರಾಹುಲ್ ಮಾಡಿದ ತಪ್ಪಿನಿಂದಾಗಿ ಸೌತ್ ಆಫ್ರಿಕಾ ತಂಡಕ್ಕೆ 26 ರನ್​ಗಳ ಸೇರ್ಪಡೆ

India vs South Africa, 2nd Test: ಈ ಕ್ಯಾಚ್​ ಅನ್ನು ಕೈಚೆಲ್ಲಿದ್ದು ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಯಿತು. ಏಕೆಂದರೆ ಈ ವೇಳೆ ಕೇವಲ 12 ರನ್ ಬಾರಿಸಿದ್ದ ಮಾರ್ಕ್ರಾಮ್ ಆ ಬಳಿಕ 26 ರನ್​ಗಳ ಕೊಡುಗೆ ನೀಡಿದರು. ಅಲ್ಲದೆ ರಯಾನ್ ರಿಕೆಲ್ಟನ್ ಜೊತೆಗೂಡಿ ಮೊ

22 Nov 2025 5:10 pm
Vastu Gift Guide: ವಾಸ್ತು ಪ್ರಕಾರ ಯಾವ ವಸ್ತು ಉಡುಗೊರೆಯಾಗಿ ನೀಡುವುದು ಒಳ್ಳೆಯದು?

ಶುಭ ಸಮಾರಂಭಗಳಲ್ಲಿ ಉಡುಗೊರೆ ನೀಡುವುದು ನಮ್ಮ ಸಂಪ್ರದಾಯ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಯಾವ ಉಡುಗೊರೆಗಳು ಹೆಚ್ಚು ಶುಭ ಮತ್ತು ಸಮೃದ್ಧಿ ತರುತ್ತವೆ ಎಂಬುದನ್ನು ತಿಳಿಯಿರಿ. ಬೆಳ್ಳಿ, ಆನೆ-ಆಮೆ ಪ್ರತಿಮೆಗಳು, ಮಣ್ಣಿನ ವಿಗ್

22 Nov 2025 4:44 pm
ಉಕ್ರೇನ್ ಮುಂದೆ ಕಠಿಣ ಆಯ್ಕೆಯಿದೆ; ಯುದ್ಧ ಕೊನೆಗೊಳಿಸುವ ಅಮೆರಿಕ ಪ್ರಯತ್ನದ ನಡುವೆ ಝೆಲೆನ್ಸ್ಕಿ ಪ್ರತಿಕ್ರಿಯೆ

ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸಲು ನಮ್ಮ ದೇಶವು ಅಪಾರ ಒತ್ತಡದಲ್ಲಿದೆ, ಅಮೆರಿಕದಿಂದ ಬೆದರಿಕೆಗೆ ಒಳಗಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ತಮ್ಮ 28 ಅಂಶಗಳ ಶಾಂತಿ ಪ್ರಸ್ತಾಪಕ

22 Nov 2025 4:25 pm
ರಾತ್ರಿ ಸಮಯದಲ್ಲಿ ಈ ರೀತಿಯಾದರೆ ನಿರ್ಲಕ್ಷಿಸಬೇಡಿ, ಇದು ಬ್ರೈನ್ ಟ್ಯೂಮರ್ ಲಕ್ಷಣವಾಗಿರಬಹುದು

ಬ್ರೈನ್ ಟ್ಯೂಮರ್ ತುಂಬಾ ಗಂಭೀರ ಕಾಯಿಲೆ. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ, ರೋಗಿ ಸಾಯಬಹುದು. ಆದರೆ ಬ್ರೈನ್ ಟ್ಯೂಮರ್ ಸಂದರ್ಭದಲ್ಲಿ, ರಾತ್ರಿ ಮಲಗಿರುವಾಗ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಯಾವುದೇ ಕಾರಣಕ್ಕೂ ಇವು

22 Nov 2025 4:22 pm
ದರೋಡೆ ಕೇಸ್​​ ಬೇಧಿಸಿದ ಬೆಂಗಳೂರು ಪೊಲೀಸ್​​: ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ ಘೋಷಣೆ

ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ಹಣ ದರೋಡೆ ಪ್ರಕರಣದಲ್ಲಿ 5.76 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೂರು ತಿಂಗಳ ಕಾಲ ಯೋಜಿಸಿ, 15 ದಿನಗಳ ಕಾಲ ರೆಕ್ಕಿ ನಡೆಸಿದ್ದರು. ಸಿಎಂಎಸ್ ಕಂಪನಿಯ ಆರ್‌ಬಿಐ ಮಾರ್ಗಸೂಚಿ ಉಲ್ಲಂ

22 Nov 2025 4:18 pm
ಸೌತ್ ಆಫ್ರಿಕಾ ಆಲೌಟ್ ಆಗಿಲ್ಲ, ಟೀಮ್ ಇಂಡಿಯಾ ಹೆಚ್ಚು ರನ್ ನೀಡಿಲ್ಲ..!

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಫ್ರಿಕಾ ಪಡೆ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾ

22 Nov 2025 4:12 pm
ತಂದೆಯ ಎದುರೇ ಮಗಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿ, ಇಲ್ಲಿದೆ ನೋಡಿ ಭಯಾನಕ ದೃಶ್ಯ

ಉತ್ತರಪ್ರದೇಶದ ಮಥುರಾದಲ್ಲಿ ತಂದೆಯ ಎದುರೇ ಮಗಳನ್ನು ಅಪಹರಿಸಲು ಯತ್ನಿಸಿದ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಪ್ಪ-ಮಗಳನ್ನು ಅಡ್ಡಗಟ್ಟಿ, ಮಗಳನ್ನು ಎಳೆಯಲು ಪ್ರಯತ್ನಿಸಿದ್ದಾ

22 Nov 2025 4:11 pm
‘ಡೆವಿಲ್’ ಸಿನಿಮಾ ಹಾಡು ಕದ್ದಿದ್ದಾ? ಅಜನೀಶ್ ವಿರುದ್ಧ ಕೃತಿಚೌರ್ಯದ ಆರೋಪ

Devil movie music: ಅಜನೀಶ್ ಮಾಡಿದ್ದ ‘ಕಾಂತಾರ’ದ ‘ವರಾಹ ರೂಪಂ’ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಇದೀಗ ಅಜನೀಶ್ ಅವರೇ ಸಂಗೀತ ನೀಡಿರುವ ‘ಡೆವಿಲ್’ ಸಿನಿಮಾದ ಹಾಡೊಂದರ ಮೇಲೆ ಇದೇ ರೀತಿಯ ಕೃತಿಚೌರ್ಯದ ಆರೋಪ ಮಾಡಲಾಗಿದೆ. ಆರ

22 Nov 2025 4:00 pm
AUS vs ENG: 104 ವರ್ಷಗಳ ಬಳಿಕ ಎರಡೇ ದಿನದಲ್ಲಿ ಮುಗಿದ ಟೆಸ್ಟ್ ಪಂದ್ಯ..!

Australia vs England, 1st Test: ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಲಾಗಿದ್ದ ಆ್ಯಶಸ್ ಸರಣಿಯ ಮೊದಲ ಪಂದ್ಯವು ಕೇವಲ 2 ದಿನಗಳಲ್ಲೇ ಮುಗಿದಿದೆ. ಅದು ಕೂಡ ಆಸ್ಟ್ರೇಲಿಯಾ ತಂಡದ ಭರ್ಜರಿ ಜಯದೊಂದಿಗೆ. ಈ ಮೂಲಕ ಆಸೀಸ್ ಪಡೆ 104 ವರ್ಷಗಳ ಬಳಿಕ ಇತಿಹ

22 Nov 2025 3:49 pm
ಮೆಕ್ಕೆಜೋಳ, ಹೆಸರುಕಾಳು ಬೆಲೆ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಇತ್ತೀಚೆಗೆ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ಬೆನ್ನಲ್ಲೇ ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆ ನಡೆದಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ

22 Nov 2025 3:42 pm
ಬಿಎಪಿಎಸ್-ವಿಶ್ವಸಂಸ್ಥೆಯ 30 ವರ್ಷಗಳ ಪಾಲುದಾರಿಕೆಯ ಸಂಭ್ರಮಾಚರಣೆ

BAPS ಸ್ವಾಮಿನಾರಾಯಣ ಸಂಸ್ಥೆ (BAPS) ಹಾಗೂ ವಿಶ್ವಸಂಸ್ಥೆಯು ಜಾಗತಿಕ ಸಾಮರಸ್ಯಕ್ಕಾಗಿ 30 ವರ್ಷಗಳ ಪಾಲುದಾರಿಕೆಯನ್ನು ಆಚರಿಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದ ಶಾಶ್ವತ ಮಿಷನ್‌ನ ಸಹಯೋಗದೊಂದಿಗೆ ಆಸ್ಟ್ರಿಯಾದ ವಿಯೆನ್ನಾದ

22 Nov 2025 3:28 pm
ಮದುವೆ ನಿಮ್ಮ ವೃತ್ತಿ ಜೀವನಕ್ಕೆ ಎಂದಿಗೂ ಅಡ್ಡಿಯಾಗುವುದಿಲ್ಲ; ಉಪಾಸನಾ ಮಾತಿಗೆ ವೈದ್ಯೆಯ ಟಾಂಗ್‌

ಉಪಾಸನಾ ಕೊನಿಡೆಲಾ ಹೈದರಾಬಾದ್ ಐಐಟಿ ಕಾರ್ಯಕ್ರಮದಲ್ಲಿ ಮದುವೆ ಮಕ್ಳು ಅಂತೆಲ್ಲಾ ಆತುರಪಡಬೇಡಿ, ಮೊದಲು ಕೆರಿಯರ್‌ ಕಡೆ ಗಮನ ಹರಿಸಿ, ಇನ್ನು ಹೆಣ್ಮಕ್ಳು ಅಂಡಾಣು ಫ್ರೀಜಿಂಗ್‌ ಮಾಡಿ, ಇದು ಮಹಿಳೆಯರಿಗೆ ದೊಡ್ಡ ವಿಮೆ ಎಂಬ ಹೇಳಿಕ

22 Nov 2025 3:16 pm
ಇಟಾಲಿಯನ್ ಕಾನ್ಸುಲ್ ಜನರಲ್ ಹೃದಯ ಗೆದ್ದ ಬೆಂಗಳೂರು ಮಸಾಲೆ ದೋಸೆ

ಬೆಂಗಳೂರು ವಿಶ್ವದ ಅತ್ಯುತ್ತಮ ನಗರಗಳಲ್ಲಿ 29ನೇ ಸ್ಥಾನ ಪಡೆದಿದೆ. ಇಲ್ಲಿನ ಆಹಾರ ವೈವಿಧ್ಯತೆ, ಅದರಲ್ಲೂ ಮಸಾಲೆ ದೋಸೆ ಇಟಲಿಯ ರಾಜತಾಂತ್ರಿಕ ಜಿಯಾಂಡೊಮೆನಿಕೊ ಮಿಲಾನೊ ಅವರ ಮನ ಗೆದ್ದಿದೆ. ಇಟಾಲಿಯನ್ ಪಾಕಪದ್ಧತಿ ವಾರದ ಆಚರಣೆ ವೇ

22 Nov 2025 3:10 pm
ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

Travis Head Record: ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲೇ ಟ್ರಾವಿಸ್ ಹೆಡ್ ವಿಸ್ಫೋಟಕ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಬರೆದಿದ್ದ ವರ್ಲ್ಡ್​ ರೆಕಾರ್ಡ್ ಅನ್ನ

22 Nov 2025 3:07 pm
Video: ಸ್ಕೂಲಿಗೆ ತಡವಾಯ್ತು ಎಂದು ಅಕ್ಕನ ಹಿಂದೆ ಓಡುತ್ತಿದ್ದ ತಮ್ಮನ ಮೇಲೆ ಕ್ಯಾಬ್ ಹತ್ತಿಸಿದ ಚಾಲಕ

ಸ್ಕೂಲಿಗೆ ತಡವಾಯ್ತು ಎಂದು ಅಕ್ಕನ ಹಿಂದೆ ಓಡುತ್ತಿದ್ದ ತಮ್ಮ ಮೇಲೆ ಅಚಾನಕ್ಕಾಗಿ ವ್ಯಕ್ತಿಯೊಬ್ಬರು ಕಾರು ಹತ್ತಿಸಿರುವ ಘಟನೆ ಗ್ರೇಟರ್ ನೋಯ್ಡಾದ ಅಜ್ನಾರಾ ಹೋಂ ಸೊಸೈಟಿಯಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯದಲ್ಲಿ ಶಾಲಾ ಬಸ್​ಗ

22 Nov 2025 3:07 pm
ಕನ್ನಡ ಸಿನಿಮಾ ಟೀಕಿಸಲು ಬಂದ ಸಂದರ್ಶಕನಿಗೆ ಉಪೇಂದ್ರ ಖಡಕ್ ಉತ್ತರ

ತೆಲುಗು ಸಂದರ್ಶಕರೊಬ್ಬರ ಪ್ರಶ್ನೆಗೆ ಉಪೇಂದ್ರ ಅವರು ಕನ್ನಡ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾಗಳ ಇತಿಹಾಸವನ್ನು ಅನಾವರಣಗೊಳಿಸಿದ್ದಾರೆ.ವಿಷ್ಣುವರ್ಧನ್ ಕಾಲದಲ್ಲೇ ಸಿಂಗಾಪುರದಲ್ಲಿ ಚಿತ್ರೀಕರಣಗೊಂಡ ರಾಜಾ ಕುಳ್ಳದಂತಹ ಅ

22 Nov 2025 2:55 pm
ಅಧಿಕಾರ ಹಂಚಿಕೆ ಜಟಾಪಟಿ ಮಧ್ಯೆ ಅಮಿತ್ ಶಾ ಭೇಟಿಯಾದ ರಾಜಣ್ಣ ಪುತ್ರ ರಾಜೇಂದ್ರ

ಕಾಂಗ್ರೆಸ್ ಎಂಎಲ್‌ಸಿ ರಾಜೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇಂಟರ್ನ್ಯಾಷನಲ್ ಕೋ ಆಪರೇಟಿವ್ ಚುನಾವಣೆ ಇದೆ. ಆ ಸಂಬಂಧ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷರನ್ನ ನೋಡಿ ವಾಪಸ್ ಹೋಗು

22 Nov 2025 2:52 pm
ನೋಡ ನೋಡ್ತಿದ್ದಂತೆಯೇ ಹೃದಯಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು: ಸಿಸಿಟಿವಿಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಮನಕಲಕುವಂಥ ಘಟನೆಯೊಂದು ನಡೆದಿದ್ದು, ಪೈಂಟ್ ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ಹಾರ್ಟ್ ಅಟ್ಯಾಕ್​ನಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಾವನ್ನಪ್ಪ

22 Nov 2025 2:46 pm
ಎಮೋಷನಲ್ ಬ್ಲಾಕ್​​ಮೇಲ್ ಮಾಡ್ತೀರ? ಮತ್ತೆ ಅಶ್ವಿನಿಗೆ ಕಿಚ್ಚನ ಕ್ಲಾಸ್

Bigg Boss Kannada season 12: ಅಶ್ವಿನಿಗೆ ಮತ್ತೊಮ್ಮೆ ಸುದೀಪ್ ಕ್ಲಾಸ್ ನೀಡಿದ್ದಾರೆ. ಟಾಸ್ಕ್ ಸರಿಯಾಗಿ ನಿರ್ವಹಿಸಿಲ್ಲ ಎಂಬುದರಿಂದ ಹಿಡಿದು, ಮನೆಯಲ್ಲಿ ಊಟ ಬಿಟ್ಟು ಕ್ಷಮಾಪಣೆ ಕೇಳಿಸಿಕೊಂಡ ವರೆಗೆ ಎಲ್ಲದರ ನಿಶ್ಕರ್ಷೆಯನ್ನು ಸುದೀಪ್ ಮಾಡಿದ

22 Nov 2025 2:34 pm
ದಾಂಡೇಲಿಯಲ್ಲಿ 3 ದಿನಗಳಲ್ಲಿ 12 ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ ದಾಳಿ

ಕರ್ನಾಟಕದಲ್ಲಿ ಬೀದಿ ನಾಯಿ ಕಡಿತ ಪ್ರಕರಣಗಳು ಕಳವಳ ಮೂಡಿಸಿದ್ದು, ಉತ್ತರ ಕನ್ನಡದ ದಾಂಡೇಲಿಯಲ್ಲಿ ಕಳೆದ ಮೂರು ದಿನಗಳಲ್ಲಿ 12ಕ್ಕೂ ಹೆಚ್ಚು ಜನ ದಾಳಿಗೆ ಒಳಗಾಗಿದ್ದಾರೆ. ನಾಯಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳು ಇದಕ್ಕೆ ಕಾರಣವೆಂ

22 Nov 2025 2:32 pm
ಡಿಕೆಶಿ ಬಿಜೆಪಿಗೆ ಬಂದು ಸಿಎಂ ಆಗ್ತಾರಾ, ವಿಜಯೇಂದ್ರ ಡಿಸಿಎಂ ಆಗ್ತಾರಾ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು ನೋಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ, ಬಿವೈ ವಿಜಯೇಂದ್ರ ಡಿಸಿಎಂ ಆಗುವ ವದಂತಿಗಳನ್ನು ತಳ

22 Nov 2025 2:08 pm
ಬಲವಂತವಾಗಿ ಲಿಪ್​​​ ಕಿಸ್​​​ ಮಾಡಿದ ವ್ಯಕ್ತಿಯ ನಾಲಗೆ ಕಚ್ಚಿ ಗಾಯಗೊಳಿಸಿದ ಮಾಜಿ ಗೆಳತಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಮಾಜಿ ಗೆಳತಿಗೆ ಬಲವಂತವಾಗಿ ಮುತ್ತಿಡಲು ಹೋಗಿ ನಾಲಿಗೆ ಕಚ್ಚಿಸಿಕೊಂಡ ಘಟನೆ ವೈರಲ್ ಆಗಿದೆ. 35 ವರ್ಷದ ಚಂಪಿ ಎಂಬ ವ್ಯಕ್ತಿ, ಮದುವೆಯಾಗಿದ್ದರೂ ಮಾಜಿ ಗೆಳತಿಯೊಂದಿಗೆ ಸ

22 Nov 2025 2:06 pm
ಟಿ20 ವಿಶ್ವಕಪ್​ನ 4 ಗ್ರೂಪ್​ಗಳು ಪ್ರಕಟ: ಇಲ್ಲಿದೆ ಟೀಮ್ ಇಂಡಿಯಾದ ಎದುರಾಳಿಗಳ ಪಟ್ಟಿ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಈ ಗುಂಪುಗಳ ಪಟ್ಟಿ ಇದೀಗ ಬಹಿರಂಗವಾಗಿದ್ದ

22 Nov 2025 2:00 pm
ವ್ಯಾಂಕೋವರ್​ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೃದಯಾಘಾತದಿಂದ ಪ್ರಯಾಣಿಕ ಸಾವು

ವ್ಯಾಂಕೋವರ್​ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 70 ವರ್ಷದ ದಲ್ಬೀರ್ ಸಿಂಗ್ ಮೃತ ಪ್ರಯಾಣಿಕ. ಕೋಲ್ಕತ್ತಾ ಮೂಲಕ ದೆಹಲಿಗೆ ಹೊರಟಿದ್ದ ಏರ್ ಇಂಡಿ

22 Nov 2025 1:31 pm
Renault Duster: ಹೊಸ ಪೀಳಿಗೆಯ ಡಸ್ಟರ್‌ ಆಗಮನಕ್ಕೆ ಕ್ಷಣಗಣನೆ: ಕಾದು ಕುಳಿತ ಎಸ್​ಯುವಿ ಪ್ರಿಯರು

ರೆನಾಲ್ಟ್ ಡಸ್ಟರ್ ಜನವರಿ 26, 2026 ರಂದು ಭಾರತಕ್ಕೆ ಮರಳಲು ಸಜ್ಜಾಗಿದೆ. ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ ಈ ದಶಕದ ಆರಂಭದವರೆಗೂ ಭಾರತದಲ್ಲಿ ಮಾರಾಟವಾದ ಅತ್ಯಂತ ಜನಪ್ರಿಯ ಎಸ್ಯುವಿ ಆಗಿತ್ತು. ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ ಬ

22 Nov 2025 12:58 pm
VIDEO: ಸ್ಟಾರ್ಕ್​ ಸ್ಪಾರ್ಕ್​…ವಾಟ್ ಎ ಕ್ಯಾಚ್..!

Australia vs England, 1st Test: ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದರು. 2ನೇ ಇನಿಂಗ್ಸ್​ನ ಮೊದಲ ಓವರ್​ನ 5ನೇ ಎಸೆತದಲ್ಲಿ ಝಾಕ್ ಕ್ರಾಲಿ (0) ಅವರ ವಿಕೆಟ್ ಪಡೆದರು. ಅ

22 Nov 2025 12:57 pm
ಬೆಳಗಾವಿ ಅಧಿವೇಶನದಲ್ಲೂ ಮೊಳಗಲಿದೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು: ರಾಜು ಕಾಗೆ ಸೇರಿ 26 ಶಾಸಕರು ಸಿದ್ಧ!

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ತೀವ್ರಗೊಂಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜು ಕಾಗೆ ಸೇರಿ 26 ಶಾಸಕರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡಲಿದ್ದಾರೆ. 15 ಜಿಲ್ಲೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಉತ್ತ

22 Nov 2025 12:53 pm
ಹಾಸನ: ತಪ್ಪು ಮಾಹಿತಿ ಕೊಟ್ಟ PDO ವೇದಾವತಿ ಮೇಲೆ ಶಾಸಕ ಶಿವಲಿಂಗೇಗೌಡ ಕೆಂಡಾಮಂಡಲ

ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಪಿಡಿಓ ವೇದಾವತಿ ಅವರ ವಿರುದ್ಧ ಸಾರ್ವಜನಿಕವಾಗಿ ಕೆಂಡಾಮಂಡಲರಾಗಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಕುರಿತು ಮಾಹಿತಿ ಇಲ್ಲದಿರುವುದು ಮತ್ತು ಫಲಾನುಭವಿಗಳ ಅರ್ಜಿ ಅಪ್‌ಲ

22 Nov 2025 12:45 pm
ಬಿಗ್ ಬಾಸ್ ಆಫರ್ ಬಂದ್ರೆ ಸಂಜನಾ ಬುರ್ಲಿ ಏನು ಮಾಡ್ತಾರೆ? ಉತ್ತರಿಸಿದ ನಟಿ

ಸಂಜನಾ ಬುರ್ಲಿ ಅವರು ಬಿಗ್ ಬಾಸ್ ಆಫರ್ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸದ್ಯ ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಸಂಜನಾ, ಪ್ರಸ್ತುತ ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದಿದ್ದಾರೆ. ಧಾರಾವಾಹ

22 Nov 2025 12:36 pm
ಲಿವರ್ ಆರೋಗ್ಯಕ್ಕೆ ಆಲ್ಕೋಹಾಲ್ ಗಿಂತ ನೀವು ಸೇವಿಸುವ ಈ ಆಯಿಲ್ ಗಳೇ ಹೆಚ್ಚು ಅಪಾಯಕಾರಿ!

ಇತ್ತೀಚಿನ ದಿನಗಳಲ್ಲಿ, ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಬದಲಾವಣೆಗಳು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಅದರಲ್ಲಿಯೂ ಕೊಬ್ಬಿನ ಪಿತ್ತಜನಕಾಂಗ, ಯಕೃತ್ತಿನ ಸೋಂಕು ಮತ್ತು ಯಕೃತ್ತಿನ ಸಿರೋಸಿಸ್ ಗ

22 Nov 2025 12:35 pm
Tech Tips: mAh ಮಾತ್ರವಲ್ಲ, ನಿಮಗೆ ದೀರ್ಘ ಬ್ಯಾಟರಿ ಬ್ಯಾಕಪ್ ಬೇಕಾದರೆ ಈ ವಿಷಯಗಳನ್ನೂ ಪರಿಗಣಿಸಿ

smartphone Battery Tips: ಹೆಚ್ಚಿನ mAh ಬ್ಯಾಟರಿ ಎಂದರೆ ಅದು ಹೆಚ್ಚಿನ ಚಾರ್ಜ್ ಅನ್ನು ಸಂಗ್ರಹಿಸಬಹುದು, ಆದರೆ ಇದು ದೀರ್ಘ ಬ್ಯಾಟರಿ ಬಾಳಿಕೆಯನ್ನು ಖಾತರಿಪಡಿಸುವುದಿಲ್ಲ. 5,000mAh ಬ್ಯಾಟರಿಯು ಅನೇಕ ಸಂದರ್ಭಗಳಲ್ಲಿ 7,000mAh ಬ್ಯಾಟರಿಗಿಂತ ಹೆಚ್ಚಿನ ಬ

22 Nov 2025 12:32 pm
ಗೆಲ್ಲುವ ಕುದುರೆ ಆದರೂ ಗೆದ್ದೆತ್ತಿನ ಬಾಲ ಹಿಡಿಯುತ್ತಿದ್ದಾರಾ ಗಿಲ್ಲಿ?

ಬಿಗ್ ಬಾಸ್ ಕನ್ನಡ 12ರಲ್ಲಿ ಗಿಲ್ಲಿ ನಟ ವಿನ್ನರ್ ಆಗಬಹುದು ಎಂಬ ಮಾತು ಬಲವಾಗಿದೆ. ಅವರ ಆಟದ ಶೈಲಿ ಅದಕ್ಕೆ ಕಾರಣ. ಆದರೆ, ಅವರು 'ಗೆದ್ದೆತ್ತಿನ ಬಾಲ ಹಿಡಿಯುತ್ತಿದ್ದಾರೆ' ಎಂಬ ಆರೋಪ ಕೇಳಿಬಂದಿದೆ. ಕ್ಯಾಪ್ಟನ್ ಜೊತೆ ಸೇರಿಕೊಳ್ಳುವು

22 Nov 2025 12:18 pm
Vasthu Tips: ಅಪ್ಪಿತಪ್ಪಿಯೂ ಸಹ ದೇವರ ಕೋಣೆಯ ಬಳಿ ಈ ವಸ್ತುಗಳನ್ನು ಇಡಬೇಡಿ

ಹಿಂದೂ ಧರ್ಮದಲ್ಲಿ ದೇವರ ಕೋಣೆ ಪವಿತ್ರ ಸ್ಥಳ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ದೇವರ ಕೋಣೆ ಬಳಿ ಕೆಲವು ವಸ್ತುಗಳನ್ನು ಇಡುವುದು ಅಶುಭ. ಚೂಪಾದ ವಸ್ತುಗಳು, ಕೊಳಕು ಬಟ್ಟೆ, ಬೆಂಕಿಕಡ್ಡಿ, ಪೂರ್ವಜರ ಫೋಟೋಗಳು ಮತ್ತು ಮುರಿದ

22 Nov 2025 12:14 pm
ಬೆಂಗಳೂರು ದರೋಡೆಯಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲ ಆರೋಪಿಗಳ ಬಂಧನ; ಈವರೆಗೂ ವಶಕ್ಕೆ ಪಡೆದ ಹಣವೆಷ್ಟು?

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸಿಸಿಬಿ ಮತ್ತು ದಕ್ಷಿಣ ವಿಭಾಗದ ಪೊಲೀಸರ ತಂಡ ಆಂಧ್ರ ಮತ್ತು ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಬಹುತೇಕ ಎಲ್ಲಾ ಆರೋ

22 Nov 2025 12:14 pm
ಹುಬ್ಬಳ್ಳಿ-ಧಾರವಾಡದಲ್ಲಿ ಅನುಮಾನ ಬಂದವರಿಗೆ ಡ್ರಗ್ಸ್ ಟೆಸ್ಟ್; ನೂರಕ್ಕೂ ಹೆಚ್ಚು ಯುವಕರ ಟೆಸ್ಟ್ ಪಾಸಿಟಿವ್

ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಸೇವನೆ ಮತ್ತು ಮಾರಾಟವನ್ನು ನಿಯಂತ್ರಿಸಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ಸ್ ಸೇವನೆಯ ಶಂಕೆ ಇರುವ ನೂರಾರು ಯುವಕರನ್ನು ವಶಕ್ಕೆ ಪಡೆದು ಕಿಮ್ಸ್ ಆಸ

22 Nov 2025 12:12 pm
ಆನೆಗೊಂದಿ: ತಡರಾತ್ರಿ ಮನೆಗೇ ಬಂತು ಮೊಸಳೆ! ವಿಡಿಯೋ ನೋಡಿ

ತುಂಗಭದ್ರಾ ನದಿಯಿಂದ ಮೊಸಳೆಯೊಂದು ಮನೆಗೆ ಬಂದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಚ್ಚಿಬಿದ್ದ ಮನೆಯವರು ಹಾಗೂ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್

22 Nov 2025 12:06 pm
ಭಾರತ ತಂಡವನ್ನು ಮುನ್ನಡೆಸಿದ 38 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ

India vs South Africa, 2nd Test: ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದುಕೊಂಡಿದೆ. 33 ಓವರ್​ಗಳ ಮುಕ್ತಾಯದ ವೇಳೆಗೆ ಸೌತ್

22 Nov 2025 11:56 am
ಮಹಾರಾಷ್ಟ್ರ: ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ಬಾಲಕಿ ಆತ್ಮಹತ್ಯೆ

ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಈ ಘಟನೆ ಎಲ್ಲಾ ಪೋಷಕರಿಗೂ ಆತಂಕವನ್ನುಂಟು ಮಾಡಿದೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬ

22 Nov 2025 11:42 am
ಡಿಕೆ ಶಿವಕುಮಾರ್ ಯಾವಾಗ ಬೇಕಾದರೂ ಸಿಎಂ ಆಗಬಹುದು: ರವಿ ಗಣಿಗ ಸ್ಫೋಟಕ ಹೇಳಿಕೆ

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಮನದ ಆಸೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ. ಪಕ್ಷದಲ್ಲಿ ಯಾವುದೇ ಬಣಗಳಿಲ್ಲ, 140 ಶಾಸಕರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರ ಪರವಾಗಿಯ

22 Nov 2025 11:31 am
ಅಭಿಮಾನಿಗಳಿಂದ ಪುನೀತ್ ಫೋಟೋ ಕೇಳಿ ಪಡೆದ ಬಾಲಯ್ಯ

ಬಾಲಯ್ಯ ನಟನೆಯ ‘ಅಖಂಡ 2’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಚಿಕ್ಕಬ್ಳಾಪುರದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಯ್ಯ ಅವರಿಗೆ ಪುನೀತ್ ಫೋಟೋ ಗಿಫ್ಟ್ ಆಗಿ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವ

22 Nov 2025 11:27 am
Sesame Oil Deepa: ವಾರದ ಈ ನಾಲ್ಕು ದಿನ ದೇವರಿಗೆ ಎಳ್ಳೆಣ್ಣೆ ದೀಪ ಹಚ್ಚುವುದು ಶುಭವಲ್ಲ

ಹಿಂದೂ ಧರ್ಮದಲ್ಲಿ ಎಳ್ಳೆಣ್ಣೆ ದೀಪ ಹಚ್ಚುವುದು ಶುಭಕರವಾದರೂ, ಧಾರ್ಮಿಕ ಗ್ರಂಥಗಳ ಪ್ರಕಾರ ವಾರದ ನಾಲ್ಕು ದಿನಗಳಲ್ಲಿ ಇದನ್ನು ಹಚ್ಚಬಾರದು. ಈ ನಾಲ್ಕು ದಿನಗಳಲ್ಲಿ ಹಚ್ಚುವುದರಿಂದ ಅನಾರೋಗ್ಯ, ಕೌಟುಂಬಿಕ ಸಮಸ್ಯೆಗಳು, ದುಃಖ ಮತ

22 Nov 2025 11:23 am
ಇಷ್ಟು ದಿನ ಜೊಹ್ರಾನ್ ಮಮ್ದಾನಿಯನ್ನು ಶತ್ರುವಿನಂತೆ ಕಾಣುತ್ತಿದ್ದ ಟ್ರಂಪ್​ನಿಂದ ಹೊಗಳಿಕೆಯ ಸುರಿಮಳೆ

ಇತ್ತೀಚೆಗೆ ನಡೆದ ನ್ಯೂಯಾರ್ಕ್​ ಮೇಯರ್ ಚುನಾವಣೆಯಲ್ಲಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ(Zohran Mamdani) ಗೆಲುವು ಸಾಧಿಸಿದ್ದಾರೆ. ಅವರು ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರನ್ನು ಭ

22 Nov 2025 11:18 am
CNAP: ಟ್ರೂಕಾಲರ್ ಆಳ್ವಿಕೆ ಅಂತ್ಯ?: ಇನ್ನುಂದೆ ನಿಮ್ಗೆ ಯಾರಾದ್ರು ಕಾಲ್ ಮಾಡಿದ್ರೆ ಅವರ ಆಧಾರ್ ಹೆಸರು ಕಾಣಿಸುತ್ತೆ

ಸರ್ಕಾರವು CNAP ಅಥವಾ ಕಾಲಿಂಗ್ ನೇಮ್ ಪ್ರೆಸೆಂಟೇಶನ್ ಸಿಸ್ಟಮ್ ಅನ್ನು ಪರೀಕ್ಷಿಸುತ್ತಿದೆ. ಇದು ಟ್ರೂಕಾಲರ್ ನಂತೆಯೇ ಇದೆ ಆದರೆ ಸರ್ಕಾರಿ ವ್ಯವಸ್ಥೆ ಆಗಿದೆ. ನೀವು ಕರೆ ಸ್ವೀಕರಿಸಿದಾಗ ಇದು ಆಧಾರ್-ಲಿಂಕ್ ಮಾಡಲಾದ ಕರೆ ಮಾಡಿದವರ ನ

22 Nov 2025 11:06 am
148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹೀಗೆ ಔಟಾಗಿದ್ದು ಇದೇ ಮೊದಲು..!

Australia vs England: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿ ಶುರುವಾಗಿದೆ. ಪರ್ತ್​ನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಮ್ಯಾಚ್​ನಲ್ಲೇ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಹೊಸ ಇತಿಹಾಸ ಸೃಷ್ಟಿಸಿದ್ದು

22 Nov 2025 10:56 am
7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಹೊಸ ತಿರುವು; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಕ್ಸೇ​ವಿಯರ್ ಅಂದರ್

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬನಶಂಕರಿ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಪತ್ತೆ ಹಚ್ಚಿದ್ದು, ಸದ್ಯ ಸಿದ್ದಾಪುರ ಠಾಣೆಯಲ್ಲಿ ವಿಚಾರಣೆ ಮುಂ

22 Nov 2025 10:37 am
Lalita Sahasranama: ಲಲಿತಾ ಸಹಸ್ರನಾಮ ಪಠಿಸುವ ಸರಿಯಾದ ವಿಧಾನ ಮತ್ತು ಮಹತ್ವ ಇಲ್ಲಿ ತಿಳಿದುಕೊಳ್ಳಿ

ಲಲಿತಾ ಸಹಸ್ರನಾಮವು ಅತ್ಯಂತ ಪವಿತ್ರ ಮತ್ತು ಶೀಘ್ರ ಫಲಕಾರಿಯಾದ ಮಂತ್ರವಾಗಿದೆ. ಇದನ್ನು ನಿತ್ಯ ಪಠಿಸುವುದರಿಂದ ಅಥವಾ ಆಲಿಸುವುದರಿಂದ ಋಣಾತ್ಮಕ ಶಕ್ತಿಗಳು ದೂರವಾಗಿ ಸಕಲ ದೋಷಗಳು ನಿವಾರಣೆಯಾಗುತ್ತವೆ. ಬ್ರಾಹ್ಮಿ, ಅಭಿಜಿನ್,

22 Nov 2025 10:31 am
ಹಿಂದೂಗಳು ಅಸ್ತಿತ್ವದಲ್ಲಿರದಿದ್ದರೆ ಜಗತ್ತು ಉಳಿಯುವುದಿಲ್ಲ: ಮೋಹನ್ ಭಾಗವತ್

ಹಿಂದೂ ಸಮುದಾಯ ಅಸ್ತಿತ್ವದಲ್ಲಿಲ್ಲದಿದ್ದರೆ ಜಗತ್ತು ಅಂತ್ಯಗೊಳ್ಳುತ್ತದೆ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿರ

22 Nov 2025 10:30 am
ಅಧಿಕಾರ ಹಂಚಿಕೆ ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಅಲರ್ಟ್: ಆಪ್ತ ಸಚಿವರ ಜತೆ ಇಂದು ಮತ್ತೆ ಸಭೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ಇಂದು ಮತ್ತೆ ಸಭೆ ನಡೆಸಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಬಣದ ದೆಹಲಿ ಯಾತ್ರೆ ನ

22 Nov 2025 10:17 am
ನವೆಂಬರ್ 23ರಿಂದ 29 ರವರೆಗೆ ರಾಶಿ ಭವಿಷ್ಯ: ಆನಂದದಿಂದ ಕರ್ತವ್ಯ ನಿರ್ವಹಿಸಿದರೆ ಲಾಭ ಖಚಿತ

2025 ನವೆಂಬರ್ 23ರಿಂದ 29ರವರೆಗೆ ಕರ್ತವ್ಯನಿಷ್ಠೆ ಮತ್ತು ದೃಢತೆಯಿಂದ ಕೆಲಸದಲ್ಲಿ ಯಶಸ್ಸು ಖಂಡಿತ. ಅತಿಗಂಭೀರವಾಗಿ ನೋಡದೆ ಆನಂದದಿಂದ ಕರ್ತವ್ಯ ನಿರ್ವಹಿಸಿದರೆ ಲಾಭ ಖಚಿತ. ಕರ್ಮಾಧಿಪತಿ ಗುರುವಿನ ಪ್ರಭಾವದಿಂದ ಉದ್ಯೋಗದಲ್ಲಿ ಉತ್

22 Nov 2025 10:15 am
T20 World Cup 2026: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ 20 ತಂಡಗಳು ಭಾಗವಹಿಸಲಿವೆ. ಈ ತಂಡಗಳ ನಡುವಣ ಕದನವು ​ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದೆ. ಈ ಟೂರ್ನಿಯ ಮೊದಲ ಸುತ್ತಿನಲ್ಲೇ ಬದ್ಧ ವೈರಿಗ

22 Nov 2025 10:09 am
‘ಅಖಂಡ 2’ ಚಿತ್ರದಲ್ಲಿ ಬಾಲಯ್ಯ ಮೋಡಿ; ಇಲ್ಲಿದೆ ಪವರ್​ಫುಲ್ ಟ್ರೇಲರ್

ಅಖಂಡ 2 ಟ್ರೇಲರ್ ಬಿಡುಗಡೆಯಾಗಿದ್ದು, ನಂದಮೂರಿ ಬಾಲಕೃಷ್ಣ ಮತ್ತು ಬೋಯಪತಿ ಶ್ರೀನು ಕಾಂಬಿನೇಷನ್ ಮತ್ತೆ ತೆರೆಮೇಲೆ ಅಬ್ಬರಿಸಲು ಸಿದ್ಧವಾಗಿದೆ. ಕೋವಿಡ್ ಸಮಯದಲ್ಲಿ ‘ಅಖಂಡ’ ಯಶಸ್ವಿಯಾಗಿತ್ತು. ‘ಅಖಂಡ 2’ ಬಗ್ಗೆ ಈಗಾಗಲೇ ಭಾರಿ ನ

22 Nov 2025 10:01 am
Video: ಥಾಣೆಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಫ್ಲೈಓವರ್​ನಿಂದ ಕೆಳಗೆ ಬಿದ್ದ ವ್ಯಕ್ತಿ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್​ಗಳಿಗೆ

22 Nov 2025 9:48 am
ಡಿಸೆಂಬರ್ 26ರ ನಂತರ ಜಾಗತಿಕ ಮಟ್ಟದಲ್ಲಿ ಅಲ್ಲೋಲ ಕಲ್ಲೋಲ; ಕರ್ನಾಟಕದ ಖ್ಯಾತ ಜ್ಯೋತಿಷಿ ಸ್ಫೋಟಕ ಭವಿಷ್ಯ

ಕರ್ನಾಟಕದ ಖ್ಯಾತ ಜ್ಯೋತಿಷಿಗಳಾದ- ಉಡುಪಿಯ ಕಾಪು ಮೂಲದ ಪ್ರಕಾಶ್ ಅಮ್ಮಣ್ಣಾಯ ಅವರು ತಮ್ಮ ಫೇಸ್ ಬುಕ್ ನಲ್ಲಿ ಸ್ಫೋಟಕವಾದ ಭವಿಷ್ಯವೊಂದನ್ನು ಹಾಕಿದ್ದಾರೆ. ಅವರು ಅಲ್ಲಿ ಹಾಕಿರುವಂಥ ಪೋಸ್ಟ್ ಬಹಳ ಕುತೂಹಲ ಮೂಡಿಸಿದೆ. ಅವರು ತಿಳ

22 Nov 2025 9:45 am
Chanakya Niti: ಚಾಣಕ್ಯರ ಪ್ರಕಾರ ಹಣ, ಶ್ರೀಮಂತಿಕೆ ಪಡೆಯಲು ಈ ಅಭ್ಯಾಸಗಳನ್ನು ನೀವು ತ್ಯಜಿಸಲೇಬೇಕು

ನಮ್ಮ ಉನ್ನತಿ, ಅವನತಿಗಳಿಗೆ ನಮ್ಮ ಅಭ್ಯಾಸಗಳು ಕೂಡ ಮುಖ್ಯ ಕಾರಣವಾಗುತ್ತವೆ. ಹೌದು ನಾವು ಯಾರ ಸಹವಾಸದಲ್ಲಿದ್ದೇವೆ, ಕೆಟ್ಟ ಚಟಗಳು ಇವೆಲ್ಲವೂ ಕೂಡ ನಮ್ಮ ಮೇಲೆ ಸಾಕಷ್ಟು ಪರಿಣಾಮವನ್ನು ಬೀರುತ್ತದೆ. ಅದಕ್ಕಾಗಿಯೇ ಕೆಟ್ಟ ಅಭ್ಯಾ

22 Nov 2025 9:37 am
ಝೀರೋಗೆ ಆಲೌಟಾಗಿ ಪಂದ್ಯ ಸೋತ ಟೀಮ್ ಇಂಡಿಯಾ

Bangladesh A vs India A, 1st Semi-Final; ಈ ಸುಲಭ ಗುರಿಯನ್ನು ಬೆನ್ನತ್ತಲು ಬಂದ ಬಾಂಗ್ಲಾ ಬ್ಯಾಟರ್ ಯಾಸಿರ್ ಅಲಿ ಮೊದಲ ಎಸೆತದಲ್ಲೇ ಔಟಾಗಿದ್ದರು. ಆದರೆ ಸುಯಶ್ ಶರ್ಮಾ ಎಸೆದ ದ್ವಿತೀಯ ಎಸೆತವು ವೈಡ್ ಆಯಿತು. ಈ ವೈಡ್​ ರನ್​​ನೊಂದಿಗೆ ಗೆದ್ದ ಬಾಂಗ್ಲಾದ

22 Nov 2025 9:35 am
ಬೆಂಗಳೂರು 7 ಕೋಟಿ ರೂ. ದರೋಡೆ ಪ್ರಕರಣ: ಆಂಧ್ರದ ಚಿತ್ತೂರು ಬಳಿ ಹಣದ ಬಾಕ್ಸ್​ಗಳು ಪತ್ತೆ

ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದ 7.11 ಕೋಟಿ ರೂಪಾಯಿ ಎಟಿಎಂ ಹಣದ ದರೋಡೆ ಪ್ರಕರಣದಲ್ಲಿ ಹೊಸ ಬೆಳವಣಿಗೆಯಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಬಳಿ ದರೋಡೆಕೋರರು ಎಸೆದಿದ್ದ ಸಿಎಂಎಸ್ ವಾಹನದ ಹಣದ ಬಾಕ್ಸ್​ಗಳು

22 Nov 2025 9:28 am