ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ್ದಾರೆ. ಆಗಸ್ಟ್ ತಿಂಗಳ ಹಣ ಬಿಡುಗಡೆಯಾಗಿದ್ದು, ಉಳಿದ ತಿಂಗಳುಗಳ ಹಣ ಶೀಘ್ರದಲ್ಲೇ ಪಾವತಿಯಾ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆದಾಗಿನಿಂದ ಅಶ್ವಿನಿ ಗೌಡ ಜೊತೆ ಜಾಹ್ನವಿ ಸ್ನೇಹಮಯವಾಗಿ ಇದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಧ್ರುವಂತ್ ಅವರು ಊಹಿಸಿಕೊಂಡಿದ್ದಾರೆ. ಗಿಲ್ಲಿ ನಟ ಜೊತೆ ಅದನ್ನು ಚರ್ಚಿಸಿದ್ದಾರೆ. ಬಿಗ
ಈ ಮೊದಲು ರುಕ್ಮಿಣಿ ವಸಂತ್, ಅದಿತಿ ರಾವ್ ಹೈದರಿ ಮುಂತಾದ ನಟಿಯರ ಹೆಸರು ಬಳಸಿಕೊಳ್ಳಲಾಗಿತ್ತು. ಈಗ ರುಕುಲ್ ಪ್ರೀತಿ ಸಿಂಗ್ ಹೆಸರು ಬಳಸಿಕೊಂಡು ಜನರಿಗೆ ಮೋಸ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಕುಲ್
ಕರ್ನಾಟಕ ಸಿಎಂ ಕುರ್ಚಿ ಕದನ ಸಂಬಂಧ ದೆಹಲಿಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಡಿಕೆ ಶಿವಕುಮಾರ್ ಬಣದ ಶಾಸಕರು ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಡಿಕೆಶಿ ಸಿಎಂ ಸ್ಥಾನ ಕೊಡಬೇಕೆಂದು ಹೈಕಮಾಂಡ್ ಮುಂದೆ ಪ್ರಸ
ನಾಳೆ ರಾಮ ಮಂದಿರದಲ್ಲಿ ನಡೆಯುವ ಧ್ವಜಾರೋಹಣ ಸಮಾರಂಭಕ್ಕಾಗಿ ಅಯೋಧ್ಯೆಯನ್ನು ಕಂಟೋನ್ಮೆಂಟ್ ಆಗಿ ಪರಿವರ್ತಿಸಲಾಗಿದೆ. ಭದ್ರತಾ ಕರ್ತವ್ಯಗಳಿಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಬಾಂಬ್ ಪತ್ತೆ ತಂ
ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ ತಿಂಗಳ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನ್ಕಕೆ ಚುನಾವಣೆ ನಡೆಸುವಂತೆ ಕರ್
ಸೋಮವಾರ ನಡೆದ ಕಬ್ಬಡ್ಡಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು ಸೋಲಿಸುವ ಮೂಲಕ ಭಾರತ ಮಹಿಳಾ ತಂಡ ಸತತ ಎರಡನೇ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದು ಬೀಗಿದೆ. ಭಾರತ ತಂಡವು ಟೂರ್ನಿಯುದ್ದ
ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂಡಬಿದ್ರೆ ನಿವಾಸಿ ಅಖಿಲೇಶ್ ಮೇಲೆ ತಲ್ವಾರ್ನಿಂದ ದಾಳಿ ನಡೆದಿದೆ. ಬೈಕ್ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅಖಿಲೇಶ್ ಮೊಣಕೈಗೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ
ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಮಂದಿರದ ಮೇಲ್ಭಾಗದಲ್ಲಿ ಕೇಸರಿ ಧ್ವಜ ಹಾರಿಸಲಿದ್ದಾರೆ. ಇದು ದೇವಾಲಯದ ನಿರ್ಮಾಣ ಪೂರ್ಣಗೊಂಡ ಸಂಕೇತವಾಗಿದೆ. ಈ ಮಹೋತ್ಸವವನ್ನು ವೀಕ್ಷಿಸಲು ದೇಶಾ
‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋನಿಂದ ರಿಷಾ ಎಲಿಮಿನೇಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಹೋಗಿದ್ದ ಅವರ ಆಟ ಇಲ್ಲಿದೆ ಮುಕ್ತಾಯ ಆಗಿದೆ. ಟಿವಿ9 ಜತೆ ಮಾತಾಡಿದ ಅವರು ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ತಮ್ಮ ಅಭಿಪ್ರಾಯವ
ಪಹಲ್ಗಾಮ್ ದಾಳಿಗೆ ಭಾರತದ ಪ್ರತಿಕ್ರಿಯೆ ದೃಢ ಮತ್ತು ನಿರ್ಣಾಯಕವಾಗಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಮೂಲಕ, ಸಶಸ್ತ್ರ ಪಡೆಗಳು ಜವಾಬ್ದಾರಿಯುತರಿಗೆ ಬಲವಾದ ಸಂದೇಶವನ್ನು ನೀಡಿತು,
ಅನೇಕರು ರಸ್ತೆ ಬದಿ ಸಿಗುವ ಆಹಾರ ಸೇವನೆ ಮಾಡಲು ಇಷ್ಟಪಡುತ್ತಾರೆ. ಅದರಲ್ಲಿಯೂ ಕೆಲವರು ಎಗ್ ಫ್ರೈಡ್ ರೈಸ್, ಚಿಕನ್ ಫ್ರೈಡ್ ರೈಸ್ ಹೆಚ್ಚೆಚ್ಚು ಸೇವಿಸುತ್ತಾರೆ. ಸ್ವಲ್ಪ ಬಿಡುವು ಸಿಕ್ಕರೆ ಸಾಕು ಸ್ನೇಹಿತರು ಅಥವಾ ಕುಟುಂಬದವರ ಜ
ಬೆಂಗಳೂರಿನ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಂತ ಹೇಳಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿದೆ. ಯುವತಿಗೆ ಪರಿಚಯವಾಗಿದ್ದ ವ್ಯಕ್ತಿಯೇ ತನ್ನ ಗ್ಯಾಂಗ್ ಜೊತೆ ಸೇರಿ ಪೊಲೀಸರೆಂದು ನಟಿಸಿ ರಾಬರಿ ಮಾಡಿದ್ದಾರೆ. ಸದ್ಯ ಪ್
ಎರಡ್ಮೂರು ದಿನಗಳಿಂದ ಸಿಎಂ ಬಗ್ಗೆ ಮಾರ್ಮಿಕವಾಗಿ ಮಾತನಾಡುತ್ತ ಬಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಏಕಾಏಕಿ ವರಸೆ ಬದಲಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಡುವ ರೀತಿಯಲ್ಲೇ ಮಾತನಾಡುತ್ತಿದ್ದ
Reasons why Lakshmi Mittal leaving UK: ಭಾರತ ಮೂಲದ ಉಕ್ಕು ಉದ್ಯಮಿ ಲಕ್ಷ್ಮೀ ಮಿಟ್ಟಲ್ ಅವರು ಬ್ರಿಟನ್ ದೇಶ ಬಿಟ್ಟು ಬೇರೆಡೆ ಹೋಗಲು ನಿರ್ಧರಿಸಿದ್ದಾರೆ. ಬ್ರಿಟನ್ ಸರ್ಕಾರದ ಪ್ರಸ್ತಾಪಿತ ಹೊಸ ಕಾನೂನಿಗೆ ವ್ಯಗ್ರಗೊಂಡು ಲಕ್ಷ್ಮೀ ಮಿಟ್ಟಲ್ ಈ ನಿರ್ಧಾ
ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ನಡೆಸಲಾಗುವಕಳ್ಳತನಗಳನ್ನು ತಡೆಯಲು ತುಮಕೂರು ಪೊಲೀಸರು ಹೊಸ ಮಾಸ್ಟರ್ ಪ್ಲಾನ್ ಜಾರಿಗೊಳಿಸಿದ್ದಾರೆ. ತಂತ್ರಜ್ಞಾನ ಬಳಸಿಕೊಂಡು ಬೀಗ ಹಾಕಿದ ಮನೆಗಳ ಮೇಲೆ ನಿಗಾ ಇಡಬಹುದಾದ ವ್ಯವಸ್ಥ
ಶೌಚಾಲಯ ಮತ್ತು ಶೌಚಾಲಯ ಸೀಟ್ಗಳು ಕೊಳಕಾಗಿರುವಷ್ಟು, ಅವುಗಳ ಮೇಲೆ ಬ್ಯಾಕ್ಟೀರಿಯಾಗಳು ಕುಳಿತುಕೊಳ್ಳುವಷ್ಟು ಬೇರೆ ಯಾವ ವಸ್ತುಗಳೂ ಕೊಳಕಾಗಿರಲು ಸಾಧ್ಯವೇ ಇಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಶೌಚಾಲಯಕ್ಕಿಂತ ನಾವು ದಿ
1975ರಲ್ಲಿ ಬಿಡುಗಡೆ ಆದ ‘ಶೋಲೆ’ ಸಿನಿಮಾದ ಚಿತ್ರೀಕರಣ ಕರ್ನಾಟಕದ ರಾಮನಗರದಲ್ಲಿ ನಡೆದಿತ್ತು. ಈ ಸಿನಿಮಾದ ಹೀರೋ ಧರ್ಮೇಂದ್ರ ಅವರು ಇಂದು (ನವೆಂಬರ್ 24) ಕೊನೆಯುಸಿರು ಎಳೆದಿದ್ದಾರೆ. ರಾಮದೇವರ ಬೆಟ್ಟದ ನಿವಾಸಿ ಬೆಟ್ಟಯ್ಯ ಅವರು ‘ಟಿ
ಆಕೆ ನೂರಾರು ಕನಸನ್ನ ಹೊತ್ತು ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ವಿದ್ಯಾಭ್ಯಾಸಕ್ಕೆ ಅಂತ ಬಂದಿದ್ಳು. ಹೀಗೆ ಬಂದಾಕೆಗೆ ಇನ್ಸ್ಟಾಗ್ರಾಂ ಮೂಲಕ ಯುವಕ ಪರಿಚಯ ಆಗಿದ್ದ. ಆ ಪರಿಚಯ ಪ್ರೀತಿಗೆ ತಿರುಗಿತ್ತು. ಹೀಗೆ ತಿರುಗಿದ ಪ್ರೀತಿ ಆ
ವಂದೇ ಭಾರತ್ ರೈಲ್ವೆ ಹಳಿ ಮೇಲೆ ಪ್ರೇಮಿಗಳ ದೇಹ ಛಿದ್ರ ಛಿದ್ರವಾಗಿ ಬಿದ್ದಿದ್ದ ಘಟನೆ ಚಿಕ್ಕಬಾಣವಾರದಲ್ಲಿ ನಡೆದಿದೆ. ಸದ್ಯ ಈ ಘಟನೆ ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಮೃತರು ಕೇರಳ
ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಎಸ್ಐಟಿ ಬೆಳ್ತಂಗಡ
ಹಿಂದಿ ಭಾಷೆಯ ವಿವಾಹ್ ಸಿನಿಮಾವನ್ನು ನಿಮ್ಮಲ್ಲಿ ಬಹುತೇಕ ಜನರು ನೋಡಿರಬಹುದು. ಈ ಸಿನಿಮಾದಲ್ಲಿ ಮದುವೆಯ ದಿನವೇ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಯಕಿಯನ್ನು ಹೀರೋ ಆಸ್ಪತ್ರೆಯೊಳಗೇ ವಿವಾಹವಾಗುತ್ತಾನೆ. ಇದೇ ರೀ
ಕುಳಿತು ಕೆಲಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಲು 10,000 ಹೆಜ್ಜೆ ನಡೆಯುತ್ತೀರಾ? ಇದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ ಎನ್ನುತ್ತಾರೆ ವೈದ್ಯರು. ಹೌದು, ಬೆಳಿಗ್ಗೆ 9 ರಿಂದ ಸಂಜೆ 7ರ ವರೆಗೆ ಒಂದೇ ಕಡೆ ಕುಳಿತು ಸಂಜೆ ಅಥವಾ ಬೆಳಿಗ್ಗೆ ಸಮ
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ದಾವಣಗೆರೆಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕ್ಷೇತ್ರದ ಜನ ಹಾಗೂ ದೇವರ ಆರ್ಶಿವಾದದಿಂದ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಯಾವು
ನಮ್ಮ ಸುತ್ತಮುತ್ತಲಿನಲ್ಲಿ ಒಳ್ಳೆಯ ವ್ಯಕ್ತಿಗಳು ಇದ್ದಾರೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಹೌದು, ಮಧ್ಯರಾತ್ರಿ ಕೈಕೊಟ್ಟ ಬೈಕ್ ರಿಪೇರಿ ಮಾಡಿ, ಒಂದು ಗಂಟೆಗೆ ಸುರಕ್ಷಿತವಾಗಿ ಮನೆಗೆ ತಲುಪಿಸಿದ ರ್ಯಾಪಿಡೊ ಸವಾರನ ಒಳ್ಳೆ
India vs South Africa 2nd Test: ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ 489 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಗದಗದಲ್ಲಿ ಹುಲಿಗೆಮ್ಮ ದೇವಿ ಜೋಗತಿ ಬೈಲಮ್ಮ ಎಂಬವರು ಸ್ಫೋಟಕ ಭಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿರುವಾಗಲೇ ಈ ಭವಿಷ್ಯ ಕುತೂಹಲ
ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಸಿನಿಮಾಗೆ ದರ್ಶನ್ ಅವರ ಅನುಪಸ್ಥಿತಿಯಲ್ಲೇ ಪ್ರಚಾರ ಮಾಡಲಾಗುತ್ತಿದೆ. ಈ ಬಗ್ಗೆ ಸುಮಲತಾ ಅಂಬರೀಷ್ ಅವರು ಮಾತನಾಡಿದ್ದಾರೆ. ಈ ಸಿನಿಮಾ ಖಂಡಿತಾ ಯಶಸ್ವಿ ಆಗಬೇಕು ಎಂದಿದ್ದಾರೆ. ‘ದೇವರಿ
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕಿತ್ತಾಟ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ದಿನಕ್ಕೊಂದು ಬೆಳವಣಿಗೆ ಕ್ಷಣ
ಆಚಾರ್ಯ ಚಾಣಕ್ಯರು ನಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಯಶಸ್ಸಿಗಾಗಿ ಕಠಿಣ ಪರಿಶ್ರಮವನ್ನೂ ಪಡಬೇಕು ಎಂದು ಹೇಳಿದ್ದಾರೆ. ಅದೇ ರೀತಿ ಅವರು ಜೀವನದಲ್ಲಿ ನಡೆಯುವ ಈ ಒಂದಷ್ಟು ಸಂಗತಿಗಳು
ರಾಜ್ ಬಿ. ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಮಲಯಾಳಂ ಚಿತ್ರರಂಗದಲ್ಲೂ ಫೇಮಸ್ ಆಗಿದ್ದಾರೆ. ಮಲಯಾಳಂ ಸಿನಿಮಾಗಳನ್ನು ಕರ್ನಾಟಕದಲ್ಲಿ ವಿತರಣೆ ಮಾಡುವ ಮೂಲಕ ರಾಜ್ ಬಿ. ಶೆಟ್ಟಿ ಯಶಸ್ಸು ಕಂಡಿದ್ದಾರೆ. ಅವರ ‘ಲೈ
India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 288 ರ
Patanjali Kisan Samriddhi program: ಪತಂಜಲಿ ಕಿಸಾನ್ ಸಮೃದ್ಧಿ ಕಾರ್ಯಕ್ರಮವು ಸಾವಯವ ಕೃಷಿ, ತರಬೇತಿ, ತಂತ್ರಜ್ಞಾನ ಏಕೀಕರಣ ಮತ್ತು ನ್ಯಾಯಯುತ ಬೆಲೆ ನಿಗದಿಯ ಮೂಲಕ ಭಾರತೀಯ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಇದರ ಅನುಷ್ಠಾನ ಮತ್ತ
ರಾಜ್ಯ ಸೇರಿ ಕಾಂಗ್ರೆಸ್ ಪಾಳಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಬಡವರ ಮೇಲೆ ಪ್ರಭಾವ ಬೀರುತ್ತಿವೆ. ಅಚ್ಚರಿ ಎನಿಸಿದರೂ ಇದು ಸದ್ಯವಾಗಿದ್ದು, ನಾಯಕರ ಸಮಯದ ಅಲಭ್ಯತೆಯ ಕಾರಣ ವಸತಿ ರಹಿತರು ರಾಜ್ಯದಲ್
ಸರ್ಕಾರ ಎರಡುವರೆ ವರ್ಷ ಪೂರ್ಣಗೊಳಿಸುತ್ತಿದ್ದಂತೆಯೇ ಇನ್ನುಳಿದ ಅವಧಿಗೆ ಸಿಎಂ ಆಗಬೇಕೆಂದು ಡಿಕೆಶಿ ಹಠಕ್ಕೆ ಬಿದ್ದಿದ್ದಾರೆ. ಈ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಉಲ್ಬಣವಾಗಿದ್ದು, ಡಿಕೆ ಶಿವಕುಮಾರ್ ಬೆಂಬಲ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾಳೆ (ಮಂಗಳವಾರ) ಅಯೋಧ್ಯೆಯ ರಾಮ ಮಂದಿರದ ಧರ್ಮ ಧ್ವಜಾರೋಹಣ ಸಮಾರಂಭ ನಡೆಯಲಿದೆ. ನಾಳೆ ರಾಮ ಮಂದಿರದ ಮೇಲ್ಭಾಗದಲ್ಲಿ ಕೇಸರಿ ಧ್ವಜ ಹಾರಿಸಲಿದ್ದಾರೆ. ಇದು ದೇವಾಲಯದ ನಿರ್ಮಾಣ ಪೂರ್ಣಗೊಂ
Bajaj Finserv Asset Management Ltd's Equity head Sorbh Gupta writes: ಭಾರತದ ಆರ್ಥಿಕ ಪರಿವರ್ತನೆಯಲ್ಲಿ BFSI ವಲಯವು ಪ್ರಮುಖವಾಗಿದೆ. ಕಳೆದ 5 ವರ್ಷಗಳಲ್ಲಿ ಸಾಲ ವಿತರಣೆಯಲ್ಲಿ 85% ಮತ್ತು UPI ವಹಿವಾಟಿನಲ್ಲಿ 5 ಪಟ್ಟು ಹೆಚ್ಚಳ ಡಿಜಿಟಲ್ ಬೆಳವಣಿಗೆಯನ್ನು ತೋರಿಸುತ್ತದೆ. ಸಾಂ
ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು ಎನ್ನುವ ಮಾತಿದೆ. ಇಲ್ಲೊಬ್ಬ ಗೂಗಲ್ ಉದ್ಯೋಗಿಯೂ ತಮ್ಮ ಪ್ರಯಾಣದ ಹಾದಿಯನ್ನು ಬಿಚ್ಚಿಟ್ಟಿದ್ದಾರೆ. 2018 ರಲ್ಲಿ ಬೆಂಗಳೂರಿನ ಕಚೇರಿಗೆ ಸೇರಿದಾಗಿನಿಂದ 2021 ರಲ್ಲಿ ಕ್ಯಾಲಿಫೋರ್ನಿಯಾದ
ಇಷ್ಟು ದಿನ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಆಪ್ತರಾಗಿದ್ದರು. ರಕ್ಷಿತಾ ಅವರನ್ನು ನಮ್ಮ ವಂಶದ ಕುಡಿ ಅಂತ ಗಿಲ್ಲಿ ಹೇಳುತ್ತಿದ್ದರು. ಆದರೆ ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಸಂಬಂಧಗಳು ವರ್ಕೌಟ್ ಆಗಲ್ಲ. ದಿನ ಕಳೆದಂತೆಲ್ಲ ಸ್ನ
ಯುವಕನೋರ್ವ ಯುವತಿಯೊಬ್ಬಳನ್ನು ತನ್ನ ಸ್ನೇಹಿತೆಯ ರೂಮಿಗೆ ಕರೆದುಕೊಂಡು ಹೋಗಿದ್ದಾನೆ. ಆದ್ರೆ, ಅಲ್ಲಿ ಏನಾಯ್ತೋ ಏನೋ ಯುವಕ, ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಆಂಧ್ರ ಪ್ರದೇಶ ಮೂಲದ ಯುವತಿ ವ್ಯಾಸಾಂಗ ಮಾಡಲೆಂದು ಬೆ
ರಾಜ್ಯ ಸರ್ಕಾರವು ಅಕ್ರಮ ಬಿಪಿಎಲ್ ಕಾರ್ಡ್ಗಳ ರದ್ದತಿಗೆ ಮುಂದಾಗಿದೆ. ಸಿಬಿಡಿಟಿ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಲಕ್ಷಾಂತರ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ. ಬಡ ಕುಟುಂಬಗಳು ತಮಗೆ ಪಡಿತರ ನಿರಾಕರಣೆ ಕುರಿತು ಆತಂಕ
ನಾವು ಅಧಿಕ ರಕ್ತದೊತ್ತಡ ಮಾತ್ರ ಅಪಾಯಕಾರಿ ಎಂದು ಭಾವಿಸುತ್ತೇವೆ. ಆದರೆ ಕಡಿಮೆ ರಕ್ತದೊತ್ತಡ ಅಂದರೆ ಲೋ ಬಿಪಿ ಕೂಡ ತುಂಬಾ ಅಪಾಯಕಾರಿ. ಆದರೆ ಇದರಿಂದ ಸುಲಭವಾಗಿ, ಯಾವುದೇ ರೀತಿಯ ಅಡ್ಡಪರಿಣಾಮಗಳಿಲ್ಲದೆ ಪರಿಹಾರ ಕಂಡುಕೊಳ್ಳಬಹು
7,000mAh ಬ್ಯಾಟರಿಯನ್ನು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ದೇಶದಲ್ಲಿ ಮೋಟೋ G57 ಪವರ್ 5G ಸ್ಮಾರ್ಟ್ಫೋನ್ ಬಿಡುಗಡೆ ಆಗಿದೆ. ಇದರಲ್ಲಿ 50 ಮೆಗಾ ಪಿಕ್ಸೆಲ್ ಸೋನಿ ಲೆನ್ಸ್ನ ಕ್ಯಾಮೆರಾ ಕೂಡ ಇದೆ. ಇದನ್ನು ಭಾರತದಲ್ಲಿ ಫ್ಲಿಪ್
ಈ ಬಾರಿಯ ಜಿ20 ಶೃಂಗಸಭೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಇದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಹಲವಾರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರ
India vs South Africa, 2nd Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಆಫ್ರಿಕಾ ಪಡೆ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್
ಹಲ್ಲಿ, ಇಲಿಗಳ ಕಾವಿರುವಂತೆ, ಹೆಚ್ಚಿನ ಮನೆಗಳಲ್ಲಿ ಜಿರಳೆಗಳ ಕಾಟವೂ ಇದ್ದೇ ಇರುತ್ತದೆ. ಮನೆಯೊಳಗೆ ಪ್ರವೇಶಿಸುವ ಈ ಜಿರಳೆ ಸಾಕಷ್ಟು ಕಿರಿಕಿರಿಯನ್ನು ಉಂಟುಮಾಡುತ್ತವೆ. ಹಾಗಾಗಿ ಇವುಗಳನ್ನು ಓಡಿಸಲು ಹಲವರು ರಾಸಾಯನಿಕಯುಕ್ತ ಸ
Bullion Market 2025 November 24th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಸೋಮವಾರ ತುಸು ಕಡಿಮೆ ಆಗಿವೆ. ಚಿನ್ನದ ಬೆಲೆ 65 ರೂ ಇಳಿದರೆ, ಬೆಳ್ಳಿ ಬೆಲೆ 1 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 11,535 ರೂನಿಂದ 11,470 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12
Bengaluru-Chennai Expressway: ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸ್ಪೀಡ್ ಆಗಿ ಹೋಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿ
ನಟ ಧರ್ಮೇಂದ್ರ ನಿಧನಕ್ಕೆ ಚಿತ್ರರಂಗ ಸಂತಾಪ ಸೂಚಿಸಿದೆ. ಕನ್ನಡ ಸಿನಿಮಾಗಳಲ್ಲಿ ನಟಿಸದಿದ್ದರೂ, ರಾಮನಗರದ ರಾಮದೇವರ ಬೆಟ್ಟದಲ್ಲಿ ‘ಶೋಲೆ’ ಐಕಾನಿಕ್ ದೃಶ್ಯಗಳ ಚಿತ್ರೀಕರಣಕ್ಕಾಗಿ ಅವರು ಬಂದಿದ್ದರು. 1975ರ ಸೂಪರ್ಹಿಟ್ ಶೋಲೆ ಸಿ
Arunachal born woman detained for 18 hrs at Shanghai airport for having Indian passport: ಅರುಣಾಚಲ ಪ್ರದೇಶದಲ್ಲಿ ಜನಿಸಿದ ಮಹಿಳೆಯೊಬ್ಬರ ಭಾರತೀಯ ಪಾಸ್ಪೋರ್ಟ್ ಅನ್ನು ಅಸಿಂಧು ಎಂದು ಚೀನೀ ಅಧಿಕಾರಿಗಳು ಪರಿಗಣಿಸಿದ್ದಾರೆ. ಪೆಮ್ ವಾಂಗ್ ತೋಂಗ್ಡೋಕ್ ಎಂಬ ಮಹಿಳೆ ಶಾಂಘೈ ಏರ್
ಬೋನಾಳ್ ಪಕ್ಷಿಧಾಮವು ದೇಶ-ವಿದೇಶಗಳ ಹಕ್ಕಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ನವೆಂಬರ್ನಿಂದ ಫೆಬ್ರವರಿವರೆಗೆ ಆಸ್ಟ್ರೇಲಿಯಾ ಸೇರಿದಂತೆ ಹಲವೆಡೆಯಿಂದ ಬರುವ ವಲಸೆ ಹಕ್ಕಿಗಳು ಇಲ್ಲಿನ ನೈಸರ್ಗಿಕ ಸೌಂದರ್ಯವನ್ನು ಹೆಚ್ಚಿಸು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಡ್ಲಘಟ್ಟಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ದೇವನಹಳ್ಳಿಯಲ್ಲಿ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವೃತ್ತದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಮತ್ತು ಹಲ
ಪ್ರಾಣಿಗಳೇ ಹಾಗೆ, ಒಂದು ಹೊತ್ತು ಊಟ ಹಾಕಿದರೆ ಸಾಕು ತನ್ನ ಮಾಲೀಕನಿಗೆ ನಿಯತ್ತಾಗಿರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ಇದು ಕಾಡುಹಂದಿ ಹಾಗೂ ರೂಬನ್ ಎಂಬ ವ್ಯಕ್ತಿಯ ಹನ್ನೊಂದು ವರ್ಷದ ಗೆಳೆತನದ ಕಥೆ. ಹೌದು, ಮೆಕ್ಯಾನಿ
ಬೆಂಗಳೂರಿನ ಕ್ಯಾಬ್ ಡ್ರೈವರ್ ಒಬ್ಬರು ತಮ್ಮ ಕಾರಿನಲ್ಲಿ ಪ್ರಯಾಣಿಕರಿಗಾಗಿ ಖಡಕ್ ನಿಯಮಾವಳಿಗಳನ್ನು ಮಾಡಿದ್ದಾರೆ. ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ನಿಯಮಗಳು ಕ್ಯಾಬ್ ಮಾಲೀಕತ್ವ, ಗೌರವಯುತ ವ
ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣರಲ್ಲ, ಬದಲಿಗೆ ಡಿಕೆ ಶಿವಕುಮಾರ್ ಮೂಲ ಕಾರಣ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸರ್ಕಾರವನ್ನು ಕೆಡವಲು ನಾನೇ ಪ್ರಮುಖ ಸೂತ್ರಧಾರನ
ಕಬ್ಬಿಗೆ ಬೆಲೆ ನಿಗದಿಪಡಿಸುವಂತೆ ರೈತರು ನಡೆಸುತ್ತಿದ್ದ ಹೋರಾಟದ ಕಿಚ್ಚು ತಣಗಾಯಿತು ಎನ್ನುವಷ್ಟರಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗುವ ಸುಳಿವು ಗೋಚರಿಸಿದೆ. ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡುವಂತ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ. ಇದಕ್ಕೆ ಸದ್ಯಕ್ಕೆ ಉತ್ತರ ಸಿಕ್ಕಿಲ್ಲ. ಆದರೆ, ಬಹುತೇಕರು ಗಿಲ್ಲಿ ಹೆಸರು ತೆಗೆದುಕೊಳ್ಳುತ್ತಿದ್ದಾರೆ. ರಿಷಾ ಪ್ರಕಾರವೂ ಗಿಲ್ಲಿಯೇ ಗೆಲ್ಲಬೇಕು ಎ
ಕರ್ನಾಟಕ ಮಕ್ಕಳ ಹಕ್ಕುಗಳ ಸೂಚ್ಯಂಕದ ಪ್ರಕಾರ, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲೇ ಕೊನೆಯ ಸ್ಥಾನದಲ್ಲಿದೆ. ಮಕ್ಕಳ ಮೇಲಿನ ಅಪರಾಧಗಳಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಕೊಡಗು ಮತ್ತು ಉಡು
Vehicle Fitness Test: ಈಗ, 10 ವರ್ಷಗಳಿಗಿಂತ ಹಳೆಯದಾದ ವಾಹನಗಳಿಗೆ ಫಿಟ್ನೆಸ್ ಪರೀಕ್ಷೆ ಮಾಡುವುದು ಹೆಚ್ಚು ದುಬಾರಿಯಾಗಿದೆ. ಸರ್ಕಾರ ಶುಲ್ಕವನ್ನು ಹತ್ತು ಪಟ್ಟು ಹೆಚ್ಚಿಸಿದೆ. ಈ ಹೊಸ ನಿಯಮವು ಎಲ್ಲಾ ರೀತಿಯ ವಾಹನಗಳಿಗೆ ಅನ್ವಯಿಸುತ್ತದೆ. ಹ
India vs South Africa, 2nd Test: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 30 ರನ್ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಮ
ಬೊಮ್ಮನಹಳ್ಳಿ ಹೊಸೂರು ರಸ್ತೆಯ ಉಬರ್ ಹೆಡ್ಆಫೀಸ್ ಮುಂದೆ ಸಾವಿರಾರು ಕ್ಯಾಬ್ ಚಾಲಕರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ ಅವಕಾಶ ನೀಡುತ್ತ
Bus accident at Tenkasi district, Tamil Nadu: ಎರಡು ಬಸ್ಸುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತೇಂಕಾಸಿ ಜಿಲ್ಲೆಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ 28ಕ್ಕೂ ಹೆಚ್ಚು ಮಂ
ಕರ್ನಾಟಕ ರಾಜಕೀಯದಲ್ಲಿ ನಾಯಕತ್ವದ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರ ಎರಡನೇ ತಂಡ ದೆಹಲಿಗೆ ತಲುಪಿದೆ. ತಡರಾತ್ರಿಯೇ ರಾಷ್ಟ್ರ ರಾಜಧಾನಿಯನ್ನ ಶಾಸಕರ ತಂಡ ತಲುಪಿದ್
Peshawar Blast: ಪಾಕಿಸ್ತಾನದ ಪೇಶಾವರದಲ್ಲಿ ಅರೆಸೇನಾ ಪಡೆಯ ಪ್ರಧಾನ ಕಚೇರಿ ಮೇಲೆ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ಉಗ್ರರು ಹಾಗೂ ಮೂವರು ಭದ್ರತಾ ಸಿಬ್ಬಂದಿ ಸೇರಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ತೆಹ
South Africa president Cyril Ramaphosa speaks to Narendra Modi during G20 summit: ಜಿ20 ಶೃಂಗಸಭೆ ಆಯೋಜನೆಗೆ ಭಾರತದ ನೆರವು ಸಾಕಷ್ಟು ಸಿಕ್ಕಿದೆ ಎಂದು ಸೌತ್ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸಾ ಹೇಳಿದ್ಧಾರೆ. ಈ ಬಾರಿಯ 20ನೇ ಜಿ20 ಶೃಂಗಸಭೆ ಸೌತ್ ಆಫ್ರಿಕಾ ಅಧ್ಯಕ್ಷತೆಯಲ್ಲೇ ನ
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪಟ್ಟದ ಆಟ ಈಗ ಮತ್ತಷ್ಟು ಕುತೂಹಲಕಾರಿ ಘಟ್ಟ ತಲುಪಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ತಂತ್ರಗಾರಿಕೆಗಳ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಹ
India vs South Africa, 2nd Test: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 30 ರನ್ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಮ
ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದಲ್ಲಿ ಒಕ್ಕಲಿಗ ಸಂಘ ಮತ್ತು ಕನ್ನಡಪರ ಸಂಘಟನೆಗಳು ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಿವೆ. 101 ತೆಂಗಿನಕಾಯಿ ಒಡೆದು, ಅವರ ಭಾವಚಿತ್ರ ಹಿಡಿದು ಪ್ರಾರ್ಥನ
ದೆಹಲಿಯಲ್ಲಿ ಎನ್ಸಿಬಿ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ 262 ಕೋಟಿ ರೂ. ಮೌಲ್ಯದ 328 ಕೆಜಿ ಮೆಥಾಂಫೆಟಮೈನ್ ವಶಪಡಿಸಿಕೊಳ್ಳಲಾಗಿದೆ. ನೋಯ್ಡಾ, ಗ್ರೇಟರ್ ನೋಯ್ಡಾ, ಛತ್ತರ್ಪುರ ಸೇರಿ ಹಲವೆಡೆ ದಾಳಿ ನಡೆಸಿ, ಎಸ್ತರ್ ಕಿನಿಮಿ ಎ
Andhra doctor commits suicide over US visa rejection: ಗುಂಟೂರು ಮೂಲದ 38 ವರ್ಷದ ವೈದ್ಯೆ ಡಾ. ರೋಹಿಣಿ ಅವರು ಹೈದರಾಬಾದ್ನಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ನಿದ್ರೆಯ ಮಾತ್ರೆಗಳನ್ನು ಸೇವಿಸಿ ಸಾವನ್ನಪ್ಪಿರುವ ಶಂ
Australia vs England: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಟ್ರಾವಿಸ್ ಹೆಡ್ ಕೇವಲ 69 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಷ್ಟೇ ಅಲ್ಲದೆ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ 2ನೇ ದಿನದಾಟದಲ್ಲೇ ಪಂದ್ಯ ಮುಗಿಸಿದ್ದ
ಮಲೆನಾಡಿನಲ್ಲಿ ಹೆಚ್ಚಾಗಿ ಕಂಡುಬರುವ ಕಾಳಿಂಗ ಸರ್ಪಗಳನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಮತ್ತು ಕಾಡಿಗೆ ಬಿಡಲು ಅರಣ್ಯ ಇಲಾಖೆಯ ಸಿಬ್ಬಂದಿಗೆ ತರಬೇತಿ ನೀಡಿ ವಿಶೇಷ ತಂಡ ರಚಿಸುವಂತೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮಕ್ಕಳ ಬಳಿ ಸಂಪ್ನಿಂದ ನೀರು ಎತ್ತಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಘಟನೆ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಕಾಶಿಯಿಂದ ಆಗಮಿಸಿದ್ದ ನಾಗಸಾಧು ವೇದಗಿರಿ ನಾಗಾ ಬಾಬಾ ಭೇಟಿ ನೀಡಿದ್ದಾರೆ. ಈ ವೇಳೆ ಡಿಕೆಶಿಗೆ ಆಶೀರ್ವಾದ ಮಾಡಿದ ಬಾಬಾ, ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂ
Justice Surya Kant takes oath as 53rd CJI: ಹರ್ಯಾಣ ಮೂಲದ 63 ವರ್ಷದ ನ್ಯಾ| ಸೂರ್ಯಕಾಂತ್ ಅವರು ಭಾರತದ ಮುಖ್ಯನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನ. 24ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐಗೆ ಪ್ರಮಾಣ
ಸರಿಗಮಪ ತಮಿಳು 2025 ಗ್ರ್ಯಾಂಡ್ ಫಿನಾಲೆಯಲ್ಲಿ ಕನ್ನಡದ ಸ್ಪರ್ಧಿ ಶಿವಾನಿ ಗೆಲುವು ಸಾಧಿಸಲಿಲ್ಲ. ನವೆಂಬರ್ 23ರಂದು ನಡೆದ ಫಿನಾಲೆಯಲ್ಲಿ ಸುಶಾಂತಿಕಾ ವಿನ್ನರ್ ಆಗಿ ಹೊರಹೊಮ್ಮಿದರು. ಶಿವಾನಿ ಅದ್ಭುತ ಪ್ರದರ್ಶನ ನೀಡಿದರೂ ಪ್ರಶಸ್
ಪ್ರಾಣಿ ಸಾಮ್ರಾಜ್ಯದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಶ್ವಾನ ಹಾಗೂ ಆನೆಯ ಬಾಂಧವ್ಯ ಸಾರುವ ಅಪರೂಪ ದೃಶ್ಯವೊಂದು ಕಣ್ಮನ ಸೆಳೆಯುತ್ತಿದೆ. ಆನೆಯೊಂದು ಶ್ವಾನಕ್ಕೆ ನೀರು ಎರಚುತ್ತಾ ತುಂಟಾಟದ
Black Friday Sale 2025: ಅಮೆಜಾನ್ ಬ್ಲ್ಯಾಕ್ ಫ್ರೈಡೇ ಸೇಲ್ನಲ್ಲಿ ಹೊಸ ಸ್ಮಾರ್ಟ್ಫೋನ್ಗಳ ಮೇಲೆ ಶೇ. 40 ವರೆಗೆ ಭಾರಿ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ಸೇಲ್ ಸಮಯದಲ್ಲಿ, ನೀವು ಒನ್ಪ್ಲಸ್ 15, ಐಕ್ಯೂಒ Z10X 5G, ಸ್ಯಾಮ್ಸಂಗ್ ಗ್ಯಾಲಕ್ಸಿ M17
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಈ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕಳೆದ ಬಾರಿ ತಂಡದಲ್ಲಿ ಕಾಣಿಸಿಕೊಂಡ ನಾಲ್ವರು ಆಟಗ
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗವಹಿಸುತ್
ನಟಿ ಮಂಜು ಭಾಷಿಣಿ ಬಿಗ್ ಬಾಸ್ ನಂತರ ಇದೀಗ ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ಶ್ರೀ ಗಂಧದಗುಡಿ’ಗೆ ಸೇರ್ಪಡೆಯಾಗಿದ್ದಾರೆ. ಕಿರುತೆರೆ ವೀಕ್ಷಕರಿಗೆ ಅವರ ಹೊಸ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ಇದು ಅತಿಥಿ ಪಾತ್ರವೇ ಅಥವಾ
Bangladesh A vs Pakistan A, Final: ಸೂಪರ್ ಓವರ್ನಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 3 ಎಸೆತಗಳಲ್ಲಿ 6 ರನ್ಗಳಿಸಿ 2 ವಿಕೆಟ್ ಕಳೆದುಕೊಂಡಿತು. ಅದರಂತೆ 7 ರನ್ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು 4 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲ
Laptop Care Tips: ಲ್ಯಾಪ್ಟಾಪ್ಗಳನ್ನು ಅತ್ಯಂತ ಎಚ್ಚರಿಕೆಯಿಂದ ಬಳಸುತ್ತಿದ್ದರೂ, ಜನರು ತಿಳಿದೋ ತಿಳಿಯದೆಯೋ ಮಾಡುವ ಅನೇಕ ತಪ್ಪುಗಳು ಅದರ ಮದರ್ಬೋರ್ಡ್ನಿಂದ ಹಿಡಿದು ಬ್ಯಾಟರಿ, SSD ಅಥವಾ RAM ವರೆಗೆ ಎಲ್ಲವನ್ನೂ ಹಾನಿಗೊಳಿಸುತ್ತವೆ. ಲ
ಗದಗ ನಗರದ ಫೋಟೋ ಸ್ಟುಡಿಯೋವೊಂದರಲ್ಲಿ ಪ್ಯಾನ್, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ನಕಲಿ ದಾಖಲೆಗಳನ್ನು ತಯಾರಿಸುತ್ತಿದ್ದ ಜಾಲವನ್ನು ಬೆಟಗೇರಿ ಪೊಲೀಸರು ಭೇದಿಸಿದ್ದಾರೆ. ಆರೋಪಿ ರಾಘವೇಂದ್ರ ಕಬಾಡಿಯನ
ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್, ಬ್ರೈನ್ ಟೀಸರ್ ಸೇರಿದಂತೆ ಇನ್ನಿತ್ತರ ಒಗಟಿನ ಆಟಗಳು ವೈರಲ್ ಆಗುತ್ತಿರುತ್ತವೆ. ಬುದ್ಧಿವಂತಿಕೆಗೆ ಸವಾಲೊಡ್ಡುವ ಇಂತಹ ಟ್ರಿಕ್ಕಿ ಆಪ್ಟಿಕಲ್ ಇಲ್ಯೂಷನ್ ಆಟಗಳನ್ನು ನೀವ
India vs South Africa 2nd Test: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕೆಳ ಕ್ರಮಾಂಕದಿಂದ ಎದುರಾದ ಕಠಿಣ ಸವಾಲನ್ನು ವಿವರಿಸುವಾಗ ಕುಲ್ದೀಪ್ ಯಾದವ್ ಗುವಾಹಟಿ ಪಿಚ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
Sahibzada Farhan Records: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ 100 ಕ್ಕಿಂತ ಹೆಚ್ಚು ಸಿಕ್ಸ್ ಬಾರಿಸಿರುವುದು ಕೇವಲ 5 ಐದು ಬ್ಯಾಟರ್ಗಳು ಮಾತ್ರ. ಈ ಸಾಧನೆ ಮಾಡಿದ ವಿಶ್ವದ ಮೊದಲ ದಾಂಡಿಗ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್. ಇದಾದ ಬಳಿಕ ಹೆನ್ರ
ಬೆಂಗಳೂರಿನಲ್ಲಿ ನಡೆದ 7 ಕೋಟಿ ರೂಪಾಯಿ ಮೌಲ್ಯದ ಎಟಿಎಂ ಹಣದ ವ್ಯಾನ್ ದರೋಡೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸಾಲ ಮತ್ತು ಜೂಜಿನ ಚಟದಿಂದ ದರೋಡೆ ನಡೆಸಿರುವುದು ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ದರೋಡೆಕೋರರಾದ ರವಿ, ರ
ಅಶ್ವಿನಿ ಗೌಡ ಅವರು ಸಣ್ಣ ವಿಚಾರಕ್ಕೂ ಸಿಟ್ಟಾಗುತ್ತಾರೆ. ಈ ವಿಷಯದಲ್ಲಿ ಅವರಿಗೆ ಬೇಸರ ಇದೆ. ಆದರೆ, ಅವರು ತಮ್ಮನ್ನು ತಾವು ಬದಲಿಸಿಕೊಳ್ಳುವ ಆಲೋಚನೆಯಲ್ಲಿ ಇದ್ದಂತೆ ಕಾಣಿಸುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಸಿಕ್ಕಿದೆ. ಅವರ
ಚಳಿಗಾಲದಲ್ಲಿ ಬೆಳಿಗ್ಗೆ ಸೋಮಾರಿತನ ಕಾಡುವುದು ತುಂಬಾ ಸಾಮಾನ್ಯ, ಹಾಸಿಗೆಯಲ್ಲಿಯೇ ಬೆಚ್ಚನೆ ಮಲಗಲು ಬಹುತೇಕ ಮಂದಿ ಬಯಸುತ್ತಾರೆ. ಈ ಒಂದು ಸೋಮಾರಿತನದಿಂದ ದಿನದ ಎಲ್ಲಾ ಕೆಲಸಗಳು ತಡವಾಗುತ್ತದೆ. ಆದ್ದರಿಂದ ಚಳಿಗಾಲದಲ್ಲಿ ದಿನ

20 C