SENSEX
NIFTY
GOLD
USD/INR

Weather

21    C
... ...View News by News Source
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದು

16 Jan 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬಹಳ ಪ್ರೀತಿಸುವ ವ್ಯಕ್ತಿಯನ್ನ ಈ ದಿನ ತುಂಬ ನೆನಪು ಮಾಡಿಕೊಳ್ಳಲಿದ್ದೀರಿ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದು

16 Jan 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 16ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್

16 Jan 2026 12:15 am
WPL 2026: ಅವಮಾನಿಸಿದ ಕೋಚ್; ಬೌಂಡರಿಗಳಿಂದಲೇ 48 ರನ್ ಚಚ್ಚಿದ ಹರ್ಲೀನ್! ವಿಡಿಯೋ

Harleen Deol's Fiery Reply: ಹರ್ಲೀನ್ ಡಿಯೋಲ್ ಅವರ ಅಜೇಯ 64 ರನ್‌ಗಳ ನೆರವಿನಿಂದ, ಯುಪಿ ವಾರಿಯರ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಗೆಲುವು ಸಾಧಿಸಿ, WPL 2026 ರಲ್ಲಿ ಮೊದಲ ಅಂಕ ಗಳಿಸಿತು. ಹಿಂದಿನ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್‌ಗಾಗ

15 Jan 2026 11:17 pm
ಬದಲಾಯ್ತು ಗಿಲ್ಲಿ ಮನಸ್ಸು; ಅಶ್ವಿನಿಗೆ ಮುದುಕಿ, ನೀನು, ತಾನು ಎಂದಿದ್ದಕ್ಕೆ ಕ್ಷಮೆ

ಅಶ್ವಿನಿ ಗೌಡ ಅವರನ್ನು ಏಕವಚನದಲ್ಲಿ ಮಾತಾಡಿಸಿ, ಮುದುಕಿ ಎಂದು ಗಿಲ್ಲಿ ನಟ ಅವರು ಹೀಯಾಳಿಸಿದ್ದರು. ಈಗ ಅವರಿಗೆ ತಮ್ಮ ತಪ್ಪಿನ ಅರಿವು ಆಗಿದೆ. ಎಲ್ಲರ ಎದುರಲ್ಲೂ ಈ ವಿಚಾರಕ್ಕೆ ಮನಸಾರೆ ಕ್ಷಮೆ ಕೇಳಿದ್ದಾರೆ. ಗಿಲ್ಲಿಯನ್ನು ಅಶ್ವ

15 Jan 2026 11:05 pm
WPL 2026: ಹಾಲಿ ಚಾಂಪಿಯನ್‌ ಮುಂಬೈ ಮಣಿಸಿ ಮೊದಲ ಗೆಲುವು ದಾಖಲಿಸಿದ ಯುಪಿ

WPL 2026: ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಆವೃತ್ತಿಯ 8ನೇ ಪಂದ್ಯದಲ್ಲಿ, ಯುಪಿ ವಾರಿಯರ್ಸ್​ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ ತಂಡವನ್ನು ಸೋಲಿಸಿ ಆಘಾತ ನೀಡಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಯುಪಿ ತಂಡದ ಇದು ಮೊದಲ ಗೆಲುವು. ಹರ

15 Jan 2026 10:54 pm
ಕಾಡ್ಗಿಚ್ಚಿನಿಂದ ನಾಶವಾಯ್ತು ಉತ್ತರಾಖಂಡದ ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು

ಉತ್ತರಾಖಂಡದ ಚಮೋಲಿ ಆಡಳಿತವು ಹೈ ಅಲರ್ಟ್‌ನಲ್ಲಿದೆ. ನಂದಾ ದೇವಿ ಕಾಡಿನ ಬೆಂಕಿಯನ್ನು ನಂದಿಸಲು ಹೆಲಿಕಾಪ್ಟರ್ ನಿಯೋಜಿಸಲಾಗಿದೆ. ಚಳಿಗಾಲದ ಹಿಮಪಾತದ ಕೊರತೆ ಮತ್ತು ಮಳೆಯ ಕೊರತೆಯೇ ಈ ರೀತಿಯ ಬೆಂಕಿಗೆ ಕಾರಣ ಎಂದು ತಜ್ಞರು ಹೇಳು

15 Jan 2026 10:25 pm
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಸರ್ಕಾರದಿಂದ ಮಹತ್ವದ ಹೆಜ್ಜೆ: ಕುತೂಹಲ ಕೆರಳಿಸಿದ ನಡೆ

ಐತಿಹಾಸಿಕ ಲಕ್ಕುಂಡಿ ಗ್ರಾಮ ಪುರಾತನ ಹಿನ್ನೆಲೆಯನ್ನು ಹೊಂದಿರುವ ಗ್ರಾಮ. ಈ ಗ್ರಾಮವನ್ನು ಈ ಹಿಂದೆ‌ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರು ಆಳ್ವಿಕೆ ಮಾಡಿದ್ದಾರೆ. ಹೀಗಾಗಿ 101 ದೇವಸ್ಥಾನ ಹಾಗೂ 101 ಬಾವಿ ಇರೋದು ವಿಶೇಷ. ಇದರಿಂದ ಈ

15 Jan 2026 9:58 pm
VHT 2026: ಕರ್ನಾಟಕ ತಂಡಕ್ಕೆ ಮುಳುವಾದ ಕನ್ನಡಿಗ; ಸೆಮಿಫೈನಲ್ ಸೋತ ಮಯಾಂಕ್ ಪಡೆ

Vijay Hazare Semi-Final: ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ವಿದರ್ಭ ವಿರುದ್ಧ ಸೋಲನುಭವಿಸಿದೆ. ಕಳೆದ ಆವೃತ್ತಿಯಲ್ಲಿ ಫೈನಲ್‌ನಲ್ಲಿ ಸೋಲಿಸಿದ್ದ ತಂಡದ ವಿರುದ್ಧವೇ ಈ ಬಾರಿ ಸೋತಿದೆ. ಕರ್ನಾಟಕದ ಆಟಗಾ

15 Jan 2026 9:57 pm
Jallikattu: ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಆರಂಭ; 1 ಸಾವಿರಕ್ಕೂ ಹೆಚ್ಚು ಹೋರಿಗಳು ಭಾಗಿ

ಪೊಂಗಲ್ ಹಬ್ಬದ ಭಾಗವಾಗಿ ನಡೆಯುವ ತಮಿಳುನಾಡಿನ ಸಾಂಪ್ರದಾಯಿಕ ಹೋರಿ ಓಟದ ಸ್ಪರ್ಧೆಯಾದ ಜಲ್ಲಿಕಟ್ಟು ಇಂದು ಮಧುರೈನಲ್ಲಿ ಪ್ರಾರಂಭವಾಯಿತು. ಅವನಿಯಪುರಂ ಜಲ್ಲಿಕಟ್ಟಿನಲ್ಲಿ ಇಂದು ಸುಮಾರು 550 ಜನರು ಭಾಗವಹಿಸಿದ್ದರು. ಎರಡನೇ ಮತ್

15 Jan 2026 9:42 pm
ಗಿಲ್ಲಿ ನಟ Vs ಅಶ್ವಿನಿ ಗೌಡ: ಜಾತಿ, ಭಾಷೆ ಆಯಾಮ ಪಡೆದ ಬೆಂಬಲಿಗರ ಚರ್ಚೆ

ಕಾಮಿಡಿ ಕಲಾವಿದ ಗಿಲ್ಲಿ ನಟ, ಕನ್ನಡ ಪರ ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಫಿನಾಲೆ ತಲುಪಿದ್ದಾರೆ. ಅವರಿಬ್ಬರ ನಡುವೆ ಪೈಪೋಟಿ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬೆಂಬಲಿಗರು ಪ್ರಚಾರಕ್ಕೆ ಇಳಿದಿದ್ದಾರೆ. ಬಿಗ್ ಬಾಸ್ ಪ್ರಚಾರದ

15 Jan 2026 9:36 pm
ಬ್ಯಾಟ್ಸ್‌ಮನ್ ಕುತ್ತಿಗೆಗೆ ಬಡಿದ ಚೆಂಡು! ಕೂದಲೆಳೆ ಅಂತರದಲ್ಲಿ ತಪ್ಪಿದ ಅವಘಡ

BBL 2025-26: ಬಿಗ್ ಬ್ಯಾಷ್ ಲೀಗ್ 2025-26 ರಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಆಟಗಾರ ಹ್ಯಾರಿ ಡಿಕ್ಸನ್ ಪರ್ತ್ ಸ್ಕಾರ್ಚರ್ಸ್ ವಿರುದ್ಧದ ಪಂದ್ಯದಲ್ಲಿ ಗಂಭೀರ ಗಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಹ್ಲಿ ಬಿಯರ್ಡ್‌ಮನ್ ಎಸೆದ ಶ

15 Jan 2026 9:29 pm
ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ ಪಾಕಿಸ್ತಾನದ ಬೋಟ್; 9 ಪಾಕ್ ಸಿಬ್ಬಂದಿ ವಶಕ್ಕೆ

ಭಾರತೀಯ ಕರಾವಳಿ ಕಾವಲು ಪಡೆ ನಿನ್ನೆ ರಾತ್ರಿ ಭಾರತೀಯ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಪಾಕಿಸ್ತಾನದ ಹಡಗನ್ನು ವಶಕ್ಕೆ ಪಡೆದಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕಿಸ್ತಾನದ 9 ಸಿಬ್ಬಂದಿಯನ್ನು ವಶಕ್ಕೆ ಪಡೆ

15 Jan 2026 9:15 pm
ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದಲ್ಲಿ ಅಗ್ನಿ: ಸಂಕ್ರಾಂತಿ ಸಂಭ್ರಮದಲ್ಲಿ ಬೆಂಕಿ

ಬೆಂಗಳೂರಿನ ಚಿಕ್ಕಪೇಟೆ ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂದರ್ಭ ವೇಳೆ ಅಗ್ನಿ ಅವಘಡ ನಡೆದಿದ್ದು, ಅದೃಷ್ಟವಶಾತ್​ ಭಾರೀ ಅನಾಹುತವೊಂದು ತಪ್ಪಿದೆ. ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ವೇಳೆ ಸ್ಥಳೀಯರು ಸಿಡಿಸಿದ ಪಟಾಕಿ ಕಿಡಿಯಿಂ

15 Jan 2026 9:14 pm
U19 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಯಂಗ್ ಇಂಡಿಯಾ

India U19 Dominates USA in World Cup Opener: ಇಂದಿನಿಂದ ಆರಂಭವಾದ U19 ಏಕದಿನ ವಿಶ್ವಕಪ್‌ನಲ್ಲಿ ಭಾರತ ಯುವ ತಂಡ ಅಮೆರಿಕವನ್ನು 6 ವಿಕೆಟ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಮಳೆ ಪೀಡಿತ ಪಂದ್ಯದಲ್ಲಿ ಅಭಿಗ್ಯಾನ್ ಕುಂಡು (ಅಜೇಯ 42) ಬ್ಯಾಟಿಂಗ್‌ನಲ್ಲಿ, ಹೆನಿ

15 Jan 2026 8:58 pm
Pune Elections: ಮುಂಬೈ ಜೊತೆ ಪುಣೆಯಲ್ಲೂ ಬಿಜೆಪಿಯದ್ದೇ ದರ್ಬಾರ್; ಎಕ್ಸಿಟ್ ಪೋಲ್​ನಲ್ಲಿ ಏನಿದೆ?

Pune Exit Polls: ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಅಭ್ಯರ್ಥಿಗಳ ಭವಿಷ್ಯ ಶುಕ್ರವಾರ ನಿರ್ಧರಿಸಲಾಗುವುದು. ಮತದಾನದ ಸಮಯದಲ್ಲಿ ಬೆರಳುಗಳಿಗೆ ಶಾಯಿ ಹಚ್ಚಿದ ವಿಷಯವು ಬಿಜೆಪಿ, ಶಿವಸೇನೆ, ಠಾಕ್ರೆ ಬಣ ಮತ್

15 Jan 2026 8:50 pm
‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು

ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆ

15 Jan 2026 8:26 pm
BMC Election Exit Polls: ಮುಂಬೈನಲ್ಲಿ ಉದ್ಧವ್ ಠಾಕ್ರೆಯ 25 ವರ್ಷಗಳ ಅಧಿಕಾರ ಅಂತ್ಯ, ಬಿಜೆಪಿಗೆ ಬಹುಮತ; ಮತಗಟ್ಟೆ ಸಮೀಕ್ಷೆ ಭವಿಷ್ಯ

ಮಹಾರಾಷ್ಟ್ರದ ಬಿಎಂಸಿ ಸೇರಿದಂತೆ 29 ಪುರಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಕೂಡ ಬಿಡುಗಡೆಯಾಗಿವೆ. ಈ ಎಕ್ಸಿಟ್ ಪೋಲ್ ಪ್ರಕಾರ ಈ ಬಾರಿ ಬಿಜೆಪಿ ಭಾರೀ ಬಹುಮತವನ್ನು ಗಳಿಸ

15 Jan 2026 8:03 pm
ಮಕರ ಸಂಕ್ರಮಣದಂದು ವಿಜಯಪುರ ಸಿದ್ದೇಶ್ವರ ಜಾತ್ರಾ ಸೊಬಗು: 8 ದಿನ ನಡೆಯುವ ಜಾತ್ರೆಯ ವಿಶೇಷತೆ ತಿಳಿಯಿರಿ

ವಿಜಯಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದ 115ನೇ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣದ ವೇಳೆ ಸಂಭ್ರಮದಿಂದ ನಡೆಯುತ್ತದೆ. 8 ದಿನಗಳ ಈ ಜಾತ್ರೆಯಲ್ಲಿ ನಂದಿಕೋಲು ಮೆರವಣಿಗೆ, ಹೋಮ-ಹವನ, ಸಿದ್ದರಾಮ ಮಂತ್ರದಂಡ ವಿವಾಹದಂತಹ ಧಾರ್ಮಿಕ ಆಚ

15 Jan 2026 7:57 pm
ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಜನವರಿ 16ರಂದು ಮೆಜೆಸ್ಟಿಕ್ ಸರ್ಕಲ್‌ನಲ್ಲಿ ‘ಎಎಂಬಿ ಸಿನಿಮಾಸ್’ (AMB Cinemas) ಉದ್ಘಾಟನೆ ಆಗಲಿದೆ. ಇದು ದಕ್ಷಿಣ ಭಾರತದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಆಗಿದೆ. ಈಗಾಗಲೇ ಹೈದರಾಬಾದ್‌ನಲ್ಲಿ ಅತ್ಯುತ್ತಮ ಸಿನಿಮಾ ಅನುಭವಕ್ಕೆ ‘ಎಎಂಬಿ ಸ

15 Jan 2026 7:25 pm
ತಾವೇ ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?

ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರ

15 Jan 2026 7:20 pm
ಪ್ರತಿಭಟನೆಯಿಂದ ಉದ್ವಿಗ್ನಗೊಂಡಿರುವ ಇರಾನ್​​ನಲ್ಲಿ ಸಿಲುಕಿದ ಭಾರತೀಯರ ಸ್ಥಳಾಂತರ ನಾಳೆಯಿಂದ ಶುರು

ಇರಾನ್ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಉದ್ವಿಗ್ನತೆ ಹೆಚ್ಚಾಗಿದೆ. ಹೀಗಾಗಿ, ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇರಾನ್​​ನಿಂದ ಮೊದ

15 Jan 2026 7:08 pm
ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು

ಮೂರು ಮಕ್ಕಳ ತಾಯಿಯನ್ನ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಪರಿಚಯ ವ್ಯಕ್ತಿಯೇ ಮಹಿಳೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಸದ್ಯ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕ

15 Jan 2026 6:52 pm
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಮೇಲೆ ಶಾಕ್​​

ನಗರಸಭೆ ಪೌರಾಯುಕ್ತೆಗೆ ನಿಂದನೆ ಆರೋಪದ ಬೆನ್ನಲ್ಲೇ ಮಹಿಳಾ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿರುವ ಸಾಲು ಸಾಲು ದೂರುಗಳು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಳಿಬಂದಿವೆ. ತಹಶೀಲ್ದಾರ್​​, ಪಿಡಿಒ ಕೂಡ ಈ ಬಗ್ಗೆ ಧ್ವನ

15 Jan 2026 6:45 pm
ಚಳಿಗಾಲದಲ್ಲಿ, ಪ್ಲೇಟ್‌ಲೆಟ್ ಕಡಿಮೆಯಾಗುವುದಕ್ಕೆ ಕಾರಣವೇನು ಗೊತ್ತಾ? ತಡೆಯಲು ಇಲ್ಲಿದೆ ಸಲಹೆ

ದೇಹದಲ್ಲಿ ಪ್ಲೇಟ್‌ಲೆಟ್‌ ಕಡಿಮೆಯಾಗುವುದರ ಬಗ್ಗೆ ನೀವು ಕೇಳಿರಬಹುದು. ಇದು ರಕ್ತದ ಪ್ರಮುಖ ಭಾಗವಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಗೆ ಮತ್ತು ಗಾಯಗೊಂಡಾಗ ಅತಿಯಾದ ರಕ್ತಸ್ರಾವವನ್ನು ತಡೆಯಲು ಕಾರಣವಾಗುತ್ತದೆ. ಆದರೆ ಇದರ ಕ

15 Jan 2026 6:28 pm
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

U19 World Cup 2026: ಇಂದಿನ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ USA ತಂಡದ ಭಾರತೀಯ ಮೂಲದ ಆಲ್‌ರೌಂಡರ್ ರಿತ್ವಿಕ್ ಅಪಿಡಿ, ಭಾರತದ ವೈಭವ್ ಸೂರ್ಯವಂಶಿ ವಿಕೆಟ್ ಪಡೆದರು. ಕೇವಲ 17ರ ಹರೆಯದ ರಿತ್ವಿಕ್, ವಿರಾಟ್ ಕೊಹ್ಲಿ ಅಭಿಮಾನಿಯಾಗಿದ್ದು, ತ

15 Jan 2026 6:24 pm
ವೈದ್ಯರಿಗೇ ಅಚ್ಚರಿ ಮೂಡಿಸಿರುವ ಈ ವ್ಯಕ್ತಿ 50 ವರ್ಷದಿಂದ ನಿದ್ರೆಯೇ ಮಾಡಿಲ್ಲವಂತೆ!

ಆರೋಗ್ಯವಂತ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ನಿದ್ರೆ ಬೇಕು ಎಂದು ವೈದ್ಯಕೀಯ ವಿಜ್ಞಾನ ಹೇಳುತ್ತದೆ. ನಿದ್ರೆಯ ಕೊರತೆಯು ದೇಹ ಮತ್ತು ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ, ಪ್ರತಿಯೊಬ್ಬರಿಗೂ ಉತ್ತರ ನಿದ್ರೆ

15 Jan 2026 6:19 pm
India-Iran: ಇರಾನ್ ಕಟ್ಟರ್ ಇಸ್ಲಾಮಿಕ್ ದೇಶವಾದರೂ ಭಾರತಕ್ಕೆ ಬೇಕು; ಯಾಕೆ ಗೊತ್ತಾ?

Iran crisis, why India has to worry about this Islamic nation?: ಇರಾನ್ ಬಿಕ್ಕಟ್ಟು ಭಾರತಕ್ಕೆ ಚಿಂತೆಗೀಡು ಮಾಡುವ ವಿಚಾರವಾಗಿದೆ. ಇರಾನ್ ಆಪ್ತ ರಾಷ್ಟ್ರವಲ್ಲವಾದರೂ ಬೇರೆ ಬೇರೆ ಕಾರಣಕ್ಕೆ ಭಾರತಕ್ಕೆ ಅದು ಬೇಕಾಗಿರುವ ದೇಶ. ಪಾಕಿಸ್ತಾನವನ್ನು ಬೈಪಾಸ್ ಮಾಡಿ ಅಫ್

15 Jan 2026 6:18 pm
Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು

ಪ್ರತಿಯೊಬ್ಬರೂ ತಮಗೆ ಸಂಬಂಧಿಸಿ ಒಂದಷ್ಟು ವಿಚಾರಗಳನ್ನು ತಮ್ಮ ಸ್ನೇಹಿತರು, ಆತ್ಮೀಯರ ಬಳಿ ಹಂಚಿಕೊಳ್ಳುತ್ತಾರೆ. ಹೀಗೆ ಪ್ರತಿಯೊಂದು ವಿಚಾರಗಳನ್ನು ಹಂಚಿಕೊಳ್ಳುವುದು ಒಳ್ಳೆಯದಲ್ಲ. ಅದರಲ್ಲೂ ವಿಶೇಷವಾಗಿ ಈ ಕೆಲವೊಂದು ವೈಯಕ

15 Jan 2026 6:11 pm
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಅಭಿಮಾನಿಗಳು

ಬಿಗ್ ಬಾಸ್ ಫಿನಾಲೆ ತಲುಪಿರುವ ಗಿಲ್ಲಿ ನಟ ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗ

15 Jan 2026 6:04 pm
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ

ವಾಡಿಕೆಯಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ ಸೂರ್ಯ ರಶ್ಮಿ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದೆ. ಸುಮಾರು 2 ನಿಮಿಷ ಶಿವಲಿಂಗವನ್ನು ಸುರ್ಯ ರಶ್ಮಿ ಸ್

15 Jan 2026 5:43 pm
IBPS PO SO Results: IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ; ಡೌನ್‌ಲೋಡ್ ಮಾಡುವುದು ಹೇಗೆ?

IBPS PO ಮತ್ತು SO ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಫಲಿತಾಂಶಗಳು ಪ್ರಕಟವಾಗಿವೆ. ಅಭ್ಯರ್ಥಿಗಳು ibps.in ನಲ್ಲಿ ಲಾಗಿನ್ ಆಗಿ ತಮ್ಮ ಅಂಕಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ಪರಿಶೀಲಿಸಬಹುದು. 6000ಕ್ಕೂ ಹೆಚ್ಚು ಹುದ್ದೆಗಳಿಗೆ ನಡೆದ ನೇಮಕಾತ

15 Jan 2026 5:38 pm
ತರಕಾರಿ ಮಾರಿ ಬಂದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ

ತರಕಾರಿ ಮಾರಿ ತೇರದಾಳ ಪಟ್ಟಣದ ಪ್ರಭುಲಿಂಗ ದೇವರಿಗೆ 12 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ದಾನಜ್ಜಿ ಎಂದು ಹೆಸರಾಗಿದ್ದ ಚಂದ್ರವ್ವ ನಿಲಜಗಿ ಅಜ್ಜಿ ಕೊಲೆಯಾಗಿದೆ. ಬಾಗಲಕೋಟೆ (Bagalkot) ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂ

15 Jan 2026 5:32 pm
RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು!

ಭಾರತೀಯ ರಿಸರ್ವ್ ಬ್ಯಾಂಕ್ 10ನೇ ತರಗತಿ ಪಾಸಾದವರಿಗೆ 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 15 ರಿಂದ ಫೆಬ್ರವರಿ 4 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ

15 Jan 2026 5:20 pm
ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕತ್ತು ಹಿಸುಕ

15 Jan 2026 5:16 pm
ಅಸ್ಸಾಂ ಮೂಲದ ಕಾರ್ಮಿಕನ ಸಾವಿಗೆ ಸಿನಿಮೀಯ ಟ್ವಿಸ್ಟ್​​: ಮಗನಿಂದಲೇ ತಂದೆಯ ಹತ್ಯೆ!

ಮಡಿಕೇರಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನ ಸಾವಿನ ಪ್ರಕರಣಕ್ಕೆ ಸಿನಿಮೀಯ ತಿರುವು ಸಿಕ್ಕಿದೆ. ಆರಂಭದಲ್ಲಿ ಅಸಹಜ ಸಾವು ಎಂದು ಬಿಂಬಿಸಿಲಾಗಿತ್ತಾದರೂ, ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ ಎಂಬುದು ತನಿಖೆಯ

15 Jan 2026 5:13 pm
ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ?

ವರ್ಷಗಟ್ಟಲೆ ಕಷ್ಟಪಟ್ಟು, ಕೋಟಿಗಟ್ಟಲೆ ಹಣ ಸುರಿದ ಚಿತ್ರತಂಡಕ್ಕೆ ಪೈರಸಿಯಿಂದ ನಷ್ಟ ಆಗುತ್ತದೆ. ಚಿತ್ರರಂಗಕ್ಕೆ ಪೈರಸಿ ಎಂಬುದು ಮಾರಕ ಆಗಿದೆ. ಪೈರಸಿ ವಿರುದ್ಧ ಜಗ್ಗೇಶ್ ಅವರು ಹೋರಾಟಕ್ಕೆ ಇಳಿದಿದ್ದಾರೆ. ರಾಜ್ಯಸಭೆಯಲ್ಲಿ ಜ

15 Jan 2026 5:04 pm
ಟೆಸ್ಲಾ ಕಾರುಗಳಿಗೆ ಭರ್ಜರಿ ಡಿಸ್ಕೌಂಟ್? ಬೆಂಗಳೂರಿನಲ್ಲೂ ಶೋರೂಂ; ಜ. 31ರವರೆಗೂ ಟೆಸ್ಟ್ ಡ್ರೈವಿಂಗ್ ಅವಕಾಶ

Bangaloreans can test drive Tesla Model Y car from Jan 15th to 31st: ಇಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ಶೋರೂಮ್ ತೆರೆಯಲಿದೆ. ಭಾರತದಲ್ಲಿ ಇದರ ನಾಲ್ಕನೇ ಶೋರೂಮ್ ಇದಾಗುತ್ತದೆ. ಆಕೋ ಡ್ರೈವ್ ಪ್ಲಾಟ್​ಫಾರ್ಮ್​ನಿಂದ ಟೆಸ್ಲಾದ ಮಾಡಲ್ ವೈ ಕಾರ

15 Jan 2026 5:03 pm
ರಾಮನಗರದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ ಮುಸ್ಲಿಂ ಶಾಸಕ, ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು

ರೇಷ್ಮೆನಗರಿ ರಾಮನಗರದಲ್ಲಿ (Ramanagara( ನಾಲ್ಕು ದಿನ ರಾಮೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು (ಜನವರಿ 15( ಮಕರ ಸಂಕ್ರಾಂತಿ ದಿನದಂದು ಶ್ರೀ ರಾಮತಾರಕ ಜಪ‌ ಯಜ್ಞ ‌ಪೂಜೆ ಮಾಡಲಾಗಿದೆ. ಅಚ್ಚರಿ ಅಂದ್ರೆ ಈ ಪ

15 Jan 2026 4:31 pm
ಏಕದಿನ ಸರಣಿ ಬಳಿಕ ಟಿ20 ಸರಣಿಯಿಂದಲೂ ವಾಷಿಂಗ್ಟನ್ ಸುಂದರ್ ಔಟ್

Washington Sundar Injured: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ 1-1 ರಿಂದ ಸಮಬಲ ಸಾಧಿಸಿದೆ, ಮೂರನೇ ಪಂದ್ಯ ನಿರ್ಣಾಯಕವಾಗಿದೆ. ಈ ನಡುವೆ, ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬೆನ್ನು ನೋವಿನಿಂದ ಟಿ20 ಸರಣಿಯಿಂದ ಹೊರಗುಳಿದ

15 Jan 2026 4:28 pm
ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾ ‘ಬೆನ್ನಿ’: ಬದಲಾಯ್ತು ಗೆಟಪ್

ಕನ್ನಡದ ನಟಿ ನಂದಿತಾ ಶ್ವೇತಾ ಅವರು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದೇ ಜಾಸ್ತಿ. ಈಗ ಅವರು ಕನ್ನಡದ ‘ಬೆನ್ನಿ’ ಸಿನಿಮಾಗೆ ನಾಯಕಿ ಆಗಿದ್ದಾರೆ. ಸಂಕ್ರಾಂತಿಗೆ ಈ ಚಿತ್ರ ಅನೌನ್ಸ್ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯು

15 Jan 2026 4:20 pm
ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಗ್ರಾಮದ ಕಲ್ಲು ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ತಂದೆಯ ಕಣ್ಣೆದುರೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಕುಟ

15 Jan 2026 4:10 pm
ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ

ಬೆಳಗಾವಿ ಜಿಲ್ಲೆಯ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣದ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಸರ್ಕಾರಿ ಜಾಗದಲ್ಲಿ ಭವನ ನಿರ್ಮಿಸಲು ಮುಂದಾದಾಗ ಜಾಗದ ವಿವಾದದ ಕಾರಣಕ್ಕೆ ಕಲ್ಲು ತೂರಾಟ, ಮನೆ ಧ್ವಂಸ ಮತ್ತು ಹಲ

15 Jan 2026 4:03 pm
T20 World Cup 2026: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ

Canada's T20 World Cup 2026 Squad Announced: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್‌ಗೆ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ದಿಲ್‌ಪ್ರೀತ್ ಬಾಜ್

15 Jan 2026 4:01 pm
ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ!

ಇತ್ತೀಚಿನ ದಿನಗಳಲ್ಲಿ ಹಲವರ ಜೀವನಶೈಲಿ ಬದಲಾಗಿದೆ, ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು, ಸಾಕಷ್ಟು ನಿದ್ರೆ ಮಾಡದಿರುವುದು, ವ್ಯಾಯಾಮದ ಕೊರತೆ ಹೀಗೆ ಅನೇಕ ಅನಾರೋಗ್ಯಕರ ಅಭ್ಯಾಸಗಳು ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವ

15 Jan 2026 3:45 pm
ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ

ವಿಟಮಿನ್ ಸಿ ಹಾಗೂ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ಹಣ್ಣು ಮಾತ್ರವಲ್ಲ ಅದರ ಸಿಪ್ಪೆಯೂ ಔಷಧೀಯ ಗುಣಗಳಿಂದ ಕೂಡಿದೆ. ಆದರೆ ಅನೇಕರು ಕಿತ್ತಳೆ ಹಣ್ಣನ್ನು ತಿಂದು ಅದರ

15 Jan 2026 3:44 pm
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

Chowkidhar Kannada movie: ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್​​ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವ

15 Jan 2026 3:31 pm
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತ ಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಮಾಘ ಮೇಳ ಮಕರ ಸಂಕ್ರಾಂತಿಯ ದಿನವಾದ ಇಂದು ಪ್ರಯಾಗರಾಜ್​ನ ಸಂಗಮದಲ್ಲಿ 36 ಲಕ್ಷಕ್ಕೂ ಹೆಚ್ಚು ಜನರು ತೀರ್ಥ ಸ್ನಾನ ಮಾಡಿದರು. ಅದರ ಡ್ರೋನ್ ವಿಡಿಯೋ ಇಲ್ಲಿದೆ. ಬುಧವಾರ ಮಧ್ಯರಾತ್ರಿಯಿಂದ ತೀರ್ಥ ಸ್ನಾನ ಪ್ರಾರಂಭವಾಯಿತು. ಇಂದು ಬೆ

15 Jan 2026 3:30 pm
ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ

Robert Kiyosaki warns that Silver price may crash soon: ಕಳೆದ ಒಂದೆರಡು ವರ್ಷದಿಂದ ಯದ್ವಾತದ್ವಾ ಏರುತ್ತಿರುವ ಬೆಳ್ಳಿ ಬೆಲೆ ಸದ್ಯದಲ್ಲೇ ಕುಸಿಯಬಹುದು ರಾಬರ್ಟ್ ಕಿಯೋಸಾಕಿ ಭವಿಷ್ಯ ಹೇಳಿದ್ದಾರೆ. ಸ್ಪೆಕುಲೇಟರ್​ಗಳು ಬೆಳ್ಳಿಯನ್ನು ಮಾರಾಟ ಮಾಡುವುದು ಹೆಚ್

15 Jan 2026 3:25 pm
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಶಿಕ್ಷಕರ ಕೊರತೆ ಮತ್ತು ಏಕೋಪಾಧ್ಯಾಯ ಶಾಲೆಗಳ ಹೆಚ್ಚಳದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ಇದನ್ನು ನಿಭಾಯಿಸಲು ಶಿಕ್ಷಣ ಇಲಾಖೆ 'ಮಾಸ್ಟರ್ ಪ್ಲಾನ್' ರೂಪಿಸಿದೆ. ಉಚಿತ ನೋಟ್‌ಬುಕ್‌ಗಳು, ವಾರಕ್

15 Jan 2026 3:22 pm
Video: ಹಸಿವು ಎಂದ ವೃದ್ಧನಿಗೆ ಊಟ ಕೊಡಿಸಿ ಮಾನವೀಯತೆ ಮೆರೆದ ಯುವಕ

ಕೆಲವರ ಒಳ್ಳೆತನವು ನಡೆ ನುಡಿಯಲ್ಲಿ ವ್ಯಕ್ತವಾಗುತ್ತದೆ. ಹೌದು, ಹಸಿವು ಎಂದವರಿಗೆ, ಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಯುವಕನೊಬ್ಬ ವೃದ್ಧನ ಹಸಿವು ನೀಗಿಸಿದ್ದಾನೆ. ಈ ಯ

15 Jan 2026 3:22 pm
ಸೀನಿಯರ್​​ನನ್ನೇ ಕೊಂದ ಜೂನಿಯರ್: ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನನ್ನು ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ (ಜನವರಿ 14) ಸಂಜೆ ಈ ಘಟನೆ ನಡೆದಿದ್ದು, ಅಚ್ಚರಿ ಅಂದರೆ 9ನೇ ತರಗತಿ ವಿದ್ಯಾರ್ಥಿಯೇ ತನಗಿಂತ

15 Jan 2026 3:21 pm
ಒಂಬತ್ತು ವರ್ಷಗಳ ಬಳಿಕ ಅಮೂಲ್ಯ ಕಮ್​​ಬ್ಯಾಕ್: ನಾಯಕ ಯಾರು?

Amulya re entry: ನಟಿ ಅಮೂಲ್ಯ 2017 ರಲ್ಲಿ ಬಿಡುಗಡೆ ಆಗಿದ್ದ ಗಣೇಶ್ ನಟನೆಯ ‘ಮುಗುಳು ನಗೆ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದೇ ಕೊನೆ ಅದಾದ ಬಳಿಕ ಇನ್ಯಾವ ಸಿನಿಮಾನಲ್ಲಿಯೂ ನಟಿಸಿರಲಿಲ್ಲ. ಇದೀಗ ಒಂಬತ್ತು ವರ್ಷಗಳ ಬಳಿಕ ಅಮೂಲ್ಯ ಮತ್

15 Jan 2026 3:21 pm
ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ

ಕೋಲಾರ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಸಂಕ್ರಮಣದ ಹಬ್ಬದಂದೇ ಭೀಕರ ಕೊಲೆ ನಡೆದಿದೆ. ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

15 Jan 2026 3:15 pm
Video: ಅಪಘಾತ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ

ಯುವತಿಯೊಬ್ಬಳು ಅಪಘಾತವಾಗುವುದನ್ನು ತಡೆದು ಇಡೀ ಕುಟುಂಬನ್ನೇ ರಕ್ಷಿಸಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಕಾರನ್ನು ಸರಿಯಾಗಿ ಪಾರ್ಕ್​ ಮಾಡದೆ ವ್ಯಕ್ತಿಯೊಬ್ಬರು ಕಾರಿನಲ್ಲಿ ತಾಯಿ ಹಾಗೂ ಮಕ್ಕಳನ್ನು ಬಿಟ್ಟು ಹೋಗಿ

15 Jan 2026 3:05 pm
ಕಾರುಣ್ಯ ರಾಮ್ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್

ಕಾರುಣ್ಯ ರಾಮ್ ಸಹೋದರಿ ಸಮೃದ್ಧಿ ರಾಮ್ ಅವರು ಸಾಲದ ಸುಳಿಗೆ ಸಿಲುಕಿದ್ದಾರೆ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಕಾರುಣ್ಯ ರಾಮ್ ಈಗ ಪೊಲೀಸರಿಗೆ ದೂರು ನೀಡಿದ್ದಾರೆ. ಸಮೃದ್ಧಿ ಅವರಿಗೆ ಸಾಲ ನೀಡಿರುವ ಪ್ರಜ್ವಲ್ ಟಿವಿ9 ಜತೆ

15 Jan 2026 3:03 pm
ಬೆಂಗಳೂರು: ಅರ್ಧಕ್ಕೆ ಕಾಲೇಜು ಬಿಟ್ಟು ತಾಯಿ ಜತೆ ಆನ್‌ಲೈನ್ ವಂಚನೆಗಿಳಿದ ಮೊಹಮ್ಮದ್ ಉಜೈಫ್

ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಏರುತ್ತಿದ್ದು, ಯುವಕರ ಆನ್‌ಲೈನ್ ವಂಚನೆ ಜಾಲಗಳು ಸಕ್ರಿಯವಾಗಿವೆ. ಕಾಲೇಜು ಬಿಟ್ಟ ಮೊಹಮ್ಮದ್ ಉಜೈಫ್, ತನ್ನ ತಾಯಿ ಜೊತೆ ಸೇರಿ 4200 ಬ್ಯಾಂಕ್ ಖಾತೆಗಳನ್ನು ನಿರ್ವಹಿಸಿ 24 ಕೋಟಿ ರೂ.ಗೂ ಹೆಚ್ಚು ಹಣ

15 Jan 2026 2:47 pm
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು: ಪ್ರಯಾಣಿಕರು ಫುಲ್​​ ಖುಷ್​​

ಬೆಂಗಳೂರು ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ ಆರಂಭಗೊಂಡಿದೆ. ಹೊಸ ರೈಲಿನ ಸೇರ್ಪಡೆಯಿಂದಾಗಿ, ರೈಲಿಗೆ ಪ್ರಯಾಣಿಕರು ಕಾಯಬೇಕಾದ ಸಮಯ ಇಳಿಕೆಯಾಗಿದೆ. ನಮ್ಮ ಮೆಟ್ರೋ ಒಟ್ಟು 16 ರೈಲುಗಳಿಗೆ ಆರ್ಡರ್ ನೀಡಿದ್

15 Jan 2026 2:29 pm
ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ

ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಜಗದಾಳ ಗ್ರಾಮದಲ್ಲಿ 80 ವರ್ಷದ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು 11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳೇ ಹತ್ಯೆ ಮಾಡಿದ್ದಾರೆ. ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಬ

15 Jan 2026 2:16 pm
Video: ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದ ಮಾಯಾವತಿ

ಲೈಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅರ್ಧಕ್ಕೆ ಪತ್ರಿಕಾಗೋಷ್ಠಿ ಮೊಟಕುಗೊಳಿಸಿ ತೆರಳಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಅವರು ಪಕ್ಷ ಮತ್ತು ಮೈತ್ರಿಕೂಟದ ಸಾಧನೆಗಳ ಬಗ್ಗ

15 Jan 2026 2:14 pm
ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್​​: ರಾಜೀವ್​ ಗೌಡ ಪರ ಸಚಿವ ಮುನಿಯಪ್ಪ ಬ್ಯಾಟಿಂಗ್​

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡ ನಿಂದನೆ ವಿಚಾರ ಸಂಬಂಧ ಸಚಿವ ಕೆ.ಎಚ್‌. ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಬ್ಯಾನರ್‌ಗಳನ್ನು ತೆಗೆಯದ ಮುನ್ಸಿಪಲ್ ಆಯುಕ್ತರು ತಮ್ಮ ಬ್ಯಾನರ್‌ಗಳನ್ನು ತೆಗೆದಿ

15 Jan 2026 2:01 pm
ಟಿ20 ವಿಶ್ವಕಪ್​ಗೆ ಭಾರತ ತಂಡದ ಇಬ್ಬರು ಡೌಟ್

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡ

15 Jan 2026 2:00 pm
ಪಾಕಿಸ್ತಾನ, ಬಾಂಗ್ಲಾ ಸೇರಿ 75 ದೇಶಗಳ ಜನರಿಗೆ ಇಲ್ಲ ಅಮೆರಿಕದ ವಲಸೆ ವೀಸಾ; ಇಲ್ಲಿದೆ ಪಟ್ಟಿ

US immigrant visa freeze on 75 countries from 2026 January 21st: ಅಮೆರಿಕ ಸರ್ಕಾರ 75 ದೇಶಗಳ ಜನರ ವಲಸೆ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ವಲಸಿಗರಿಗೆ ಕಡಿವಾಣ ಹಾಕುವ ನೀತಿಯ ಭಾಗವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಜನವ

15 Jan 2026 1:02 pm
ಹಬ್ಬದ ದಿನವೇ ಪ್ರಯಾಣಿಕರಿಗೆ ಶುಭ ಸುದ್ದಿ​​ ಕೊಟ್ಟ ನಮ್ಮ ಮೆಟ್ರೋ: ಇಂದಿನಿಂದ ಕ್ಯೂಆರ್​ ಆಧಾರಿತ ಪಾಸ್​​ ಲಭ್ಯ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಯಾಣಿಕರಿಗೆ 1, 3 ಮತ್ತು 5 ದಿನಗಳ ಅನಿಯಮಿತ QR ಕೋಡ್ ಪಾಸ್‌ಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಡಿಜಿಟಲ್ ಪಾಸ್‌ಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ಲಭ್ಯವಿದ್ದು, ಪ್ರಯಾಣಿಕರಿಗೆ ಕ್ಯೂ ನಿ

15 Jan 2026 1:00 pm
ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು

ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀವ್ ಗೌಡರ ಅವಾಚ್ಯ ನುಡಿಗಳನ್ನು ಖಂಡಿಸಿ, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದರು. ಆದರೆ, ಬಿಜೆಪಿಯ ರಾಜಕೀಯ ಸಂಸ್ಕೃತಿಯನ್ನು ಪ್ರಶ್ನಿಸಿದ ಅವರು, ಮುನಿರತ್ನ ಮತ್ತು ಸಿ.ಟಿ. ರವಿ ಅವರು ಈ ಹಿಂದ

15 Jan 2026 12:57 pm
Pearl Ring: ಮುತ್ತಿನ ಉಂಗುರ ಧರಿಸುವುದರಿಂದ ಸಿಗುತ್ತೆ ಅಪಾರ ಪ್ರಯೋಜನ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಭಾರತೀಯ ಸಂಪ್ರದಾಯದಲ್ಲಿ ಮುತ್ತು ಅತ್ಯಂತ ಶುಭ ರತ್ನ. ಇದು ಚಂದ್ರ ಗ್ರಹಕ್ಕೆ ಸಂಬಂಧಿಸಿದೆ, ಮಾನಸಿಕ ಶಾಂತಿ, ಆರ್ಥಿಕ ಸ್ಥಿರತೆ ಮತ್ತು ಉತ್ತಮ ಆರೋಗ್ಯ ನೀಡುತ್ತದೆ. ನಿದ್ರಾಹೀನತೆ, ಆತಂಕ ನಿವಾರಿಸಿ, ಮಹಿಳೆಯರಿಗೆ ವಿಶೇಷ ಪ್ರಯೋಜ

15 Jan 2026 12:52 pm
Video: ಫ್ರಾನ್ಸ್‌ಗಿಂತ ಭಾರತ ಉತ್ತಮ; ವಿದೇಶಿ ಮಹಿಳೆ ನೀಡಿದ ಕಾರಣ ನೋಡಿ

ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯ, ಆಚಾರ ವಿಚಾರ, ಉಡುಗೆ ತೊಡುಗೆ ಹಾಗೂ ಸಂಸ್ಕೃತಿಗೆ ಮನಸೋಲುತ್ತಾರೆ. ಇದೀಗ ಭಾರತದಲ್ಲಿ ನೆಲೆಸಿರುವ ಫ್ರಾನ್ಸ್ ಮಹಿಳೆಯೂ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು

15 Jan 2026 12:41 pm
ಬಾಂಗ್ಲಾದೇಶ್ ಕ್ರಿಕೆಟ್​ನಲ್ಲಿ ಕೋಲಾಹಲ…ರಾಜೀನಾಮೆ ನೀಡಿದ್ರೆ ಮಾತ್ರ ಆಡ್ತೇವೆ!

Bangladesh Cricket: ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯವಾಡಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಹಿಂದೇಟು ಹಾಕಿದೆ. ಬಾಂಗ್ಲಾದೇಶ್ ಆಟಗಾರರ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಿಸಿಬಿ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಮನವಿ ಮಾಡಿದೆ

15 Jan 2026 12:40 pm
ವಿಧಾನಸಭೆ ಚುನಾವಣೆಗೆ ಪ್ರತಾಪ್​​ ಸಿಂಹ ಸ್ಪರ್ಧೆ ಫಿಕ್ಸ್​​: ಕ್ಷೇತ್ರ ಯಾವುದು ಗೊತ್ತಾ?

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದು, ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದಿದ್ದಾರೆ. ಆದರೆ ಪಕ್ಷವೇ ಅಂತಿಮ ಅಭ್ಯರ್ಥಿಯನ್ನು

15 Jan 2026 12:39 pm
ದರ್ಶನ್ ಗೈರು ಹಾಜರಿ ನಡುವೆ ವಿಜಯಲಕ್ಷ್ಮಿ ಮುಂದಾಳತ್ವದಲ್ಲಿ ಸಂಕ್ರಾಂತಿ ಆಚರಣೆ: ವಿಡಿಯೋ

Darshan Thoogudeepa: ಪ್ರತಿ ವರ್ಷ ನಟ ದರ್ಶನ್ ತಮ್ಮ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬವನ್ನು ತಪ್ಪದೇ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ದರ್ಶನ್ ಜೈಲಿನಲ್ಲಿದ್ದಾರೆ ಆದರೆ ಅವರ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ನಿಂತಿಲ್ಲ. ದ

15 Jan 2026 12:37 pm
ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್: ಯಾವುದೇ ಕ್ಷಣದಲ್ಲಾದರೂ ಕುಸಿಯುವ ಭೀತಿ

ದೇವನಹಳ್ಳಿ ಬಳಿ NH 44 ರ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿರುವ ಶಿಥಿಲಗೊಂಡ ಟೋಲ್ ಬೂತ್ ಅತ್ಯಂತ ಅಪಾಯಕಾರಿಯಾಗಿದೆ. ಹಿಂದಿನ ಅಪಘಾತ ಮತ್ತು ದೂರುಗಳ ಹೊರತಾಗಿಯೂ, ಅಧಿಕಾರಿಗಳು ಇದನ್ನು ತೆರವುಗೊಳಿಸಲು ನಿರ್ಲಕ್ಷಿಸಿದ್ದಾ

15 Jan 2026 12:34 pm
ವಿದ್ಯುತ್ ಪೋಲು ತಡೆಯುವುದಕ್ಕೂ ಬಂತು ಎಐ ಸಿಸ್ಟಂ: ವಾರ್ಷಿಕ 40 ಕೋಟಿ ರೂ. ಉಳಿತಾಯ!

ನೀರು ಪೋಲಾಗದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಂಡಿದ್ದ ಬೆಂಗಳೂರು ಜಲ ಮಂಡಳಿ ಈಗ ಇಂಧನ ಉಳಿತಾಯದ ನಿಟ್ಟಿನಲ್ಲೂ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯುತ್ ಪೋಲು ತಡೆಯಲು ಎಐ ಆಧಾರಿತ ವ್ಯವಸ್ಥೆ ಅಳವಡಿಸಿ ವಾರ್ಷಿಕ 40 ಕೋಟಿ ರೂ. ಉ

15 Jan 2026 12:27 pm
ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್​​ಗೂ ನಿಂದಿಸಿದ್ದನಾ ‘ಕೈ’ಮುಖಂಡ?

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಹಶೀಲ್ದಾರ್ ಅವರಿಗೂ ನಿಂದಿಸಲಾಗಿದೆ ಎನ್ನಲಾಗಿದ್ದು,

15 Jan 2026 12:18 pm
2025ರಲ್ಲಿ ಚೀನಾಗೆ ವ್ಯಾಪಾರ ಸುಗ್ಗಿ; ಭಾರತದ ರಫ್ತಿನಲ್ಲೂ 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಳ

India's exports to China rise almost 9pc in 2025: 2025ರಲ್ಲಿ ಚೀನಾಗೆ ಭಾರತದ ರಫ್ತು ಶೇ. 8.7ರಷ್ಟು ಹೆಚ್ಚಿ 19.75 ಬಿಲಿಯನ್ ಡಾಲರ್ ಮುಟ್ಟಿದೆ. ಅದೇ ವೇಳೆ ಭಾರತಕ್ಕೆ ಚೀನಾದ ರಫ್ತು ಶೇ. 12.8ರಷ್ಟು ಏರಿಕೆ ಆಗಿದೆ. ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ವ್ಯಾಪಾರ ದಾಖಲೆಯ ಪ

15 Jan 2026 11:53 am
Puja Room Vastu: ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ!

ಹಿಂದೂ ಧರ್ಮದಲ್ಲಿ ಪೂಜಾ ಕೊಠಡಿ ವಾಸ್ತು ಅತ್ಯಂತ ಮಹತ್ವದ್ದು. ನಕಾರಾತ್ಮಕ ಶಕ್ತಿಯನ್ನು ದೂರವಿಡಲು ಮುರಿದ ವಿಗ್ರಹ, ಒಣಗಿದ ಹೂವು, ಪೂರ್ವಜರ ಚಿತ್ರ, ಹರಿದ ಧಾರ್ಮಿಕ ಪುಸ್ತಕ ಮತ್ತು ಚೂಪಾದ ವಸ್ತುಗಳನ್ನು ದೇವರ ಮನೆಯಲ್ಲಿ ಇಡಬಾ

15 Jan 2026 11:51 am
ಮೈಸೂರು: ಮಹಾಬಲೇಶ್ವರ ದೇವಸ್ಥಾನದ ಹುಂಡಿ ಹಣ, ಬೆಳ್ಳಿ ವಿಗ್ರಹಗಳು, ಕಂಚಿನ ಆಭರಣ ದೋಚಿದ ಕಳ್ಳರು

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ತೊರವಳ್ಳಿ ಗ್ರಾಮದ ಮಹಾಬಲೇಶ್ವರ ದೇವಸ್ಥಾನದಲ್ಲಿ ಜ.14ರ ರಾತ್ರಿ ಕಳ್ಳತನ ನಡೆದಿದೆ. ಹುಂಡಿ ಹಣ, ಬೆಳ್ಳಿ ವಿಗ್ರಹಗಳು ಮತ್ತು ಕಂಚಿನ ಆಭರಣಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮೈಸೂರು

15 Jan 2026 11:50 am
ಕೇರಳ: ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್​ನಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೇರಳದ ಕೊಲ್ಲಂ SAI ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ, ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಚರ್ಮದ ಬಣ್ಣದ ಕಾರಣಕ್ಕೆ ಪ್ರಾಧ್ಯಾಪಕರಿಂದ ಕಿರುಕುಳಕ್ಕೊಳಗ

15 Jan 2026 11:46 am
Bengaluru: ಪ್ರೇಯಸಿ ಜನ್ಮ ದಿನದ ಹಿನ್ನೆಲೆ 26 ಕಿ.ಮೀ. ಓಡಿದ ಯುವಕ; ವಿಡಿಯೋ ವೈರಲ್​​

ಪ್ರೇಯಸಿಯ 26ನೇ ಜನ್ಮದಿನಕ್ಕಾಗಿ ಬೆಂಗಳೂರಿನ ಯುವಕನೋರ್ವ 26 ಕಿ.ಮೀ ಓಡಿ ಅಚ್ಚರಿ ಮೂಡಿಸಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಅದು ವೈರಲ್​​ ಆಗಿದೆ. ನಾನಾ ಬಗೆಯ ಕಾಮೆಂಟ್​​ಗಳು ಸಹ ಬಂದಿವೆ.

15 Jan 2026 11:33 am
Daily Devotional: ಶನಿ ಇತರೆ ಗ್ರಹಗಳೊಂದಿಗೆ ಸಂಯೋಗಗೊಂಡಾಗ ಯಾವ ಖಾಯಿಲೆ ಬರುತ್ತೆ ಗೊತ್ತಾ?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಗ್ರಹವು ಇತರೆ ಗ್ರಹಗಳೊಂದಿಗೆ ಸಂಯೋಗಗೊಂಡಾಗ ವ್ಯಕ್ತಿಯ ಆರೋಗ್ಯ ಮತ್ತು ಜೀವನದ ಮೇಲೆ ವಿವಿಧ ಪರಿಣಾಮಗಳನ್ನು ಬೀರುತ್ತದೆ. ರವಿ, ಚಂದ್ರ, ಬುಧ, ಗುರು, ಶುಕ್ರ, ರಾಹು ಮತ್ತು ಕೇತುಗಳೊಂದಿಗಿನ ಶ

15 Jan 2026 11:12 am
ಅಗ್ರಸ್ಥಾನಕ್ಕೇರಿದ 7 ಗಂಟೆಯೊಳಗೆ ದ್ವಿತೀಯ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ

ICC ODI Rankings 2026: ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿರುವ ನೂತನ ಒಡಿಐ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ಡೇರಿಲ್ ಮಿಚೆಲ್ ದ್ವಿತೀಯ ಸ್ಥಾನದಲ್ಲಿದ

15 Jan 2026 11:11 am
ಸಹೋದರರ ಸಹಾಯದಿಂದ ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್​ನಲ್ಲಿಟ್ಟ ಪತಿ

ಆಸ್ತಿ ವಿವಾದ ಪತ್ನಿಯನ್ನೇ ಕೊಲ್ಲುವ ಮಟ್ಟಕ್ಕೆ ಹೋಗಿದೆ. ಪತಿಯೊಬ್ಬ ತನ್ನ ಸಹೋದರರ ಸಹಾಯದಿಂದ ಪತ್ನಿಯನ್ನು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ. ಮೂವರು ಸಹೋದರರ ಸಹಾಯದಿಂದ ತನ್ನ ಹೆಂಡತಿ

15 Jan 2026 11:05 am
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ: ಕಾಂಗ್ರೆಸ್​ನಲ್ಲಿ ಸದ್ಯಕ್ಕಿಲ್ಲ ಕ್ರಾಂತಿ!

ರಾಹುಲ್ ಗಾಂಧಿ ‘ಕಮ್ ಟು ದೆಹಲಿ’ ಎಂದರೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಭೇಟಿ ಕಷ್ಟಕರವಾಗಿದೆ. ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದಿರುವುದು ಅವರ ದೆಹಲಿ ಭೇಟಿ

15 Jan 2026 11:03 am
ರಜನೀಕಾಂತ್ ಮತ್ತು ಗಿಲ್ಲಿ: ಒಂದು ಬಿರಿಯಾನಿಯ ಕತೆ

Rajinikanth: ಗಿಲ್ಲಿ ಹೆಸರಲ್ಲಿ ಬಿರಿಯಾನಿ ಸಹ ಇದೆಯೆಂಬುದು ನಿಮಗೆ ಗೊತ್ತೆ? ಆದರೆ ಈ ‘ಗಿಲ್ಲಿ ಬಿರಿಯಾನಿ’ ಸಿಗುವುದು ಬೆಂಗಳೂರಲ್ಲಿ ಅಲ್ಲ ಬದಲಿಗೆ ಚೆನ್ನೈನಲ್ಲಿ. ಆದರೆ ಬಿಗ್​​ಬಾಸ್ ಗಿಲ್ಲಿಗೂ, ಚೆನ್ನೈನ ಗಿಲ್ಲಿ ಬಿರಿಯಾನಿಗೂ ಸಂಬ

15 Jan 2026 10:35 am
ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು? ಅರ್ಚಕ ಸೋಮಸುಂದರ ದೀಕ್ಷಿತ್ ಹೇಳಿದ್ದೇನು ನೋಡಿ

ಬೆಂಗಳೂರಿನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಮಕರ ಸಂಕ್ರಾಂತಿಯಂದು ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವುದು ಒಂದು ವೈಶಿಷ್ಟ್ಯ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಂಚರಿಸುವ ಈ ಶುಭ ದಿನದಂದು ಶಿವನಿಗೆ ವಿಶೇ

15 Jan 2026 10:35 am
Weekly Love Horoscope: ಈ 4 ರಾಶಿಯವರ ಪ್ರೇಮ ಜೀವನದಲ್ಲಿ ಬಹುದೊಡ್ಡ ಬದಲಾವಣೆ

ಜನವರಿ 18-24ರ ಈ ವಾರ ಶುಕ್ರನ ಸ್ಥಾನದಿಂದ ಪ್ರೇಮ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಪ್ರತಿಯೊಂದು ರಾಶಿಫಲವೂ ಪ್ರೀತಿ, ಸಂಬಂಧಗಳಲ್ಲಿ ಸವಾಲು, ಸಾಹಸ ಅಥವಾ ಸಂತೋಷವನ್ನು ತರಬಹುದು. ಭಾವನಾತ್ಮಕ ಸಮತೋಲನ ಕಾಯ್ದುಕೊಳ್ಳುವುದು

15 Jan 2026 10:31 am
ಮೊಹಮ್ಮದ್ ಸಿರಾಜ್​ಗೆ ಒಲಿದ ತಂಡದ ನಾಯಕತ್ವ

Mohammed Siraj Captain: ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳಿಗೆ ಸಿದ್ಧತೆಗಳು ಶುರುವಾಗಿದೆ. ಜನವರಿ 22 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಅಂದರೆ ಇದೇ ಮ

15 Jan 2026 10:30 am
Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ

Bullion Market 2026 January 15th: ಇಂದು ಗುರುವಾರ ಚಿನ್ನದ ಬೆಲೆ ಇಳಿಕೆಯಾದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 13,165 ರೂನಿಂದ 13,125 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,318 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರ

15 Jan 2026 10:26 am
Optical Illusion: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ಜಿಂಕೆಯನ್ನು ಕಂಡು ಹಿಡಿಯಿರಿ

ಆಪ್ಟಿಕಲ್‌ ಇಲ್ಯೂಷನ್‌ ಒಗಟಿನ ಚಿತ್ರಗಳು ಸಖತ್‌ ಟ್ರೆಂಡ್ ಆಗುತ್ತಿದೆ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮವನ್ನು ನೀಡುವುದರ ಜೊತೆಗೆ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತವೆ. ಅಂತಹದ್ದೊಂದು ಆಪ್ಟಿಕಲ್‌ ಇಲ್ಯೂಷನ್‌

15 Jan 2026 10:22 am
Horoscope Today 15 January : ಇಂದು ಈ ರಾಶಿಯವರ ಬಲ ಪ್ರದರ್ಶನ, ಗೆಲುವಿಗೆ ಹೋರಾಟ

ಶಾಲಿವಾಹನ ಶಕವರ್ಷ 1948ರ ಪೌಷ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ, ಗುರುವಾರದ ದೈನಿಕ ರಾಶಿ ಭವಿಷ್ಯ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೈವಾಹಿಕ, ಉದ್ಯೋಗ ಮತ್ತು ಆರೋಗ್ಯದ ಕುರಿತು ವಿವರವಾದ ಮುನ್ನೋಟ ಇಲ್ಲಿದೆ. ಆಜ್ಞಾಪಾಲನೆ, ಕ್

15 Jan 2026 10:22 am
Indian Army Day 2026: ಭಾರತೀಯ ಸೇನೆಯ ಅದಮ್ಯ ಧೈರ್ಯ, ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ದಿನವಿದು

ಶತ್ರು ರಾಷ್ಟ್ರಗಳೊಂದಿಗಿನ ಯುದ್ಧ, ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಅಗತ್ಯವಿರುವ ಜನರ ರಕ್ಷಣೆ ಸೇರಿದಂತೆ ಭಾರತೀಯ ಯೋಧರು ಭಾರತಾಂಬೆಯ ರಕ್ಷಣೆಗಾಗಿ ತಮ್ಮ ಜೀವವನ್ನೇ ಸಮರ್ಪಿಸಿಕೊಂಡಿದ್ದಾರೆ. ಇಂತಹ ಮಹಾನ್ ವೀರರನ್ನು

15 Jan 2026 10:14 am