Sreeleela movie: ಶ್ರೀಲೀಲಾ ಈಗಾಗಲೇ ಕೆಲವು ಹಿಂದಿ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದು, ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಶ್ರೀಲೀಲಾ ಮೊದಲ ಹಿಂದಿ ಸಿನಿಮಾ ಒಪ್ಪಿಕೊಂಡು ವರ್ಷವಾಗುತ್ತಾ ಬಂದಿದೆ. ಆದರೆ ಸಿ
ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆ ಕಚ್ಚಿ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣವೆಂದು ಪೋಷಕರು ದ
2025-26ನೇ ಸಾಲಿನ ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಈ ವರ್ಷ ಎಸ್ಎಸ್ಎಲ್ಸಿಯಲ್ಲಿ ಶೇ.94.1ರಷ್ಟು ವಿದ್ಯಾರ್ಥಿಗಳು ಪ
ನಟಿ ದೀಪಿಕಾ ಪಡುಕೋಣೆ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚೆಗೆ ಹೊರಬಿತ್ತು. 2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಅಭಿನಯಿಸುತ್ತಿರುವ ‘ರಾಕಾ’ ಸಿನಿಮಾದ ಬಗ
ನಟ ಯುವ ಅವರಿಂದ ವಿಚ್ಛೇದನ ಕೇಳಿರುವ ಶ್ರೀದೇವಿ ಬೈರಪ್ಪ, ಮಹಿಳೆಯರಲ್ಲಿ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿದ್ದಾರೆ. ವಿವಾಹದ ನಂತರ ಮಹಿಳೆಯರು ಎದುರಿಸುವ ಸವಾಲುಗಳು, ಸುಳ್ಳು ಆರೋಪಗಳನ್ನು ಎದುರಿಸುವ ವಿಧಾನ ಮತ್ತು ನ್ಯಾಯಾಲಯ
UPI transactions data in 2026 March: 2026ರ ಮಾರ್ಚ್ ತಿಂಗಳಲ್ಲಿ ಯುಪಿಐ ಪೇಮೆಂಟ್ ವಹಿವಾಟುಗಳ ಸಂಖ್ಯೆ 2,260 ಕೋಟಿ ದಾಟಿದೆ. ಇದರಲ್ಲಿ ಫೋನ್ ಪೇವೊಂದರಲ್ಲೇ 1,000 ಕೋಟಿಗೂ ಅಧಿಕ ಟ್ರಾನ್ಸಾಕ್ಷನ್ಗಳಾಗಿವೆ. ಒಂದೇ ತಿಂಗಳಲ್ಲಿ ಯಾವುದೇ ಯುಪಿಐ ಆ್ಯಪ್ನಲ್ಲಿ 1,
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾ
2025-26ರ SSLC ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಕಳೆದ ಬಾರಿಯೂ ಕಳಪೆ ಪ್ರದರ್ಶನ ನೀಡಿದ ಜಿಲ್ಲೆಯ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಬಿಜೆಪಿ ಮತ್ತು ಜೆಡಿಎಸ್ ತೀವ್ರವಾಗಿ ಟೀಕಿಸಿವೆ. ಶೈಕ್ಷಣಿಕ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2026ರ SSLC ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಈ ಬಾರಿ ದಾಖಲೆ ಮಟ್ಟದ ಫಲಿತಾಂಶ ಬಂದಿರುವುದರಿಂದ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ಇ
IPL 2026 LSG vs RR: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 159 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 18 ಓವರ್ಗಳಲ್ಲಿ 119 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಲ್
ಉತ್ತರಾಖಂಡದಲ್ಲಿ 2026ರ ಚಾರ್ಧಾಮ ಯಾತ್ರೆ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದೆ. ಬದರಿನಾಥ ಧಾಮದ ಬಾಗಿಲು ಅದ್ಧೂರಿಯಾಗಿ ತೆರೆಯಲ್ಪಟ್ಟಿದ್ದು, ಲಕ್ಷಾಂತರ ಭಕ್ತರ ಉತ್ಸಾಹ ಮುಗಿಲು ಮುಟ್ಟಿದೆ. ಹೂವಿನ ಅಲಂಕಾರದಿಂದ ಕಂಗೊಳಿಸಿದ ಬ
ಕೃತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕ ಗಳಿಸಿ ಟಾಪರ್ ಆಗಿದ್ದಾಳೆ. ಶಿವಮೊಗ್ಗದ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿನಿಯಾದ ಇವಳು ವಿಜ್ಞಾನ ವಿಭಾಗದಲ್ಲಿ ಉನ್ನತ ಶಿಕ್ಷಣ ಪಡೆದು ಇಂಜಿನಿಯರಿಂಗ್ ಸೇರಲು ಇಚ್ಛಿಸಿದ್
2025-26ನೇ ಸಾಲಿನ SSLC ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶೇ.94.1 ದಾಖಲೆಯ ಉತ್ತೀರ್ಣತಾ ಪ್ರಮಾಣದೊಂದಿಗೆ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ.98.40ರೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದರೆ, ಕಲಬುರಗಿ ಕೊನೆಯ ಸ್ಥಾನದ
ಬೆಂಗಳೂರಿನ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ಅವರು ಉದ್ಯಮಿ ಕಾರ್ತಿಕ್ ಎಂಬುವವರಿಗೆ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ಹಣ ಹಾಗೂ ಒಡವೆಗಳನ್
Tamil Nadu Assembly Election: ತಮಿಳುನಾಡು ವಿಧಾನಸಭಾ ಚುನಾವಣೆ ಇಂದು (ಏಪ್ರಿಲ್ 23) ನಡೆಯುತ್ತಿದೆ. ಈ ಚುನಾವಣೆಯಲ್ಲಿ ಅನೇಕ ಸೆಲೆಬ್ರಿಟಿಗಳು ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಈ ಸಂದರ್ಭದ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿವೆ. ವಿಜಯ್, ಅ
KD Movie trailer: ‘ಕೆಡಿ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಧ್ರುವ ಸರ್ಜಾ, ಪ್ರೇಮ್, ಕೆವಿಎನ್ ಮಾಲೀಕ, ರಕ್ಷಿತಾ, ರೀಷ್ಮಾ, ಅರ್ಜುನ್ ಸರ್ಜಾ ಇನ್ನೂ ಹಲವರು ನಿನ್ನೆಯ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ
ಬೆಡ್ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎ
ಲಿಫ್ಟ್ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಆತ ಮಹಿಳೆಗೆ ಥಳಿಸುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಕೂಡಲೇ ಬಂದು ಬಿಡಿಸಲು ಮುಂದಾದರು,ಅಷ್ಟಕ್ಕೆ ನಿಲ್ಲದ ಆರೋಪಿ ಭದ್ರತಾ ಸಿಬ
ಜಿನೀವಾದ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ವರದಿಯ ಪ್ರಕಾರ, ಜಾಗತಿಕವಾಗಿ ಕೆಲಸದ ಒತ್ತಡದಿಂದ ಪ್ರತಿ ವರ್ಷ 8.4 ಲಕ್ಷಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅತಿಯಾದ ಕೆಲಸ, ದೀರ್ಘಾವಧಿಯ ಗಂಟೆಗಳು, ಮತ್ತು ಉದ
Govt Rejects Reports Of Petrol, Diesel Price Hike: ಪೆಟ್ರೋಲ್ ಬೆಲೆ ಏರಿಕೆ ಆಗಬಹುದು ಎಂದು ಇಂದು ಬೆಳಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಸರ್ಕಾರ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸಲ್ ಬೆಲೆ ಏರಿಸುವ ಯಾವುದೇ ಪ್ರಸ್ತಾಪ ಸರ್ಕಾ
Jasprit Bumrah: ಟೀಮ್ ಇಂಡಿಯಾದ 'ಯಾರ್ಕರ್ ಕಿಂಗ್' ಜಸ್ಪ್ರೀತ್ ಬುಮ್ರಾ ಅವರ ಕೆಲಸದ ಒತ್ತಡವನ್ನು ನಿರ್ವಹಿಸಲು ಬಿಸಿಸಿಐ ಈಗಿನಿಂದಲೇ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ. ಮುಂಬರುವ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ
ಕರ್ನಾಟಕ ಎಸ್ಎಸ್ಎಲ್ಸಿ ಜಿಲ್ಲಾವಾರು ಫಲಿತಾಂಶ 2026: 2025-26ನೇ ಸಾಲಿನ ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಸುದ್ದಿಗೋಷ್ಠಿ ನಡೆಸಿ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ಬಾರಿ ಫಲ
ಅಲ್ಲು ಅರ್ಜುನ್ ಜುಬ್ಲಿ ಹಿಲ್ಸ್ನಲ್ಲಿ 80-100 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಹೊಸ ಮನೆ ನಿರ್ಮಿಸುತ್ತಿದ್ದಾರೆ. 4,000 ಸ್ಕ್ವೇರ್ ಯಾರ್ಡ್ ಜಾಗದಲ್ಲಿ ಮನೆ, ಗಾರ್ಡನ್, ಸ್ವಿಮ್ಮಿಂಗ್ ಪೂಲ್ ಇರಲಿದೆ. ಇದು ಅವರ ಕನಸಿನ ಮನೆ. ಸದ್ಯ ನಿರ್
CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರು ಧರಿಸಿದ್ದ ಮೂಗುನತ್ತುಗಳಿಗೆ ಪರೀಕ್ಷಾ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ ಘಟನೆ ವರದಿಯಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಆ
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ 2026: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ನಂತರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಪತ್ರಿಕಾ
New Rules under Promotion and Regulation of Online Gaming Act, 2025: ಭಾರತ ಸರ್ಕಾರವು ಆನ್ಲೈನ್ ಗೇಮಿಂಗ್ ಕಾಯಿದೆ 2025 ಅನ್ನು ಜಾರಿಗೊಳಿಸಿದೆ. ಇದು ಮೇ 1, 2026 ರಿಂದ ಜಾರಿಗೆ ಬರಲಿದ್ದು, 'ಭಾರತೀಯ ಆನ್ಲೈನ್ ಗೇಮಿಂಗ್ ಪ್ರಾಧಿಕಾರ' ಸ್ಥಾಪನೆಯಾಗಿದೆ. ಆಟಗಾರರ ಸುರಕ್ಷತೆ, ವ
IPL 2026 LSG: ಇಂಡಿಯನ್ ಪ್ರೀಮಿಯರ್ ಲೀಗ್ನ ಸೀಸನ್-19ರ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೇವಲ 2 ಮ್ಯಾಚ್ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಈ ಗೆಲುವುಗಳ ಮೂಲಕ ಪ್ರಸ್ತುತ ಅಂಕ ಪಟ್ಟಿಯಲ್ಲಿ 9ನೇ ಸ
Minister Madhu Bangarappa Press Conference Live Streaming:: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ನೇ ಸಾಲಿನ SSLC ಫಲಿತಾಂಶ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬರಲಿದ್ದು, ಶೇ. 85ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಉತ್ತೀರ
ಕರ್ನಾಟಕ ರಾಜ್ಯಾದ್ಯಂತ, ರಾಜಧಾನಿ ಬೆಂಗಳೂರು ಸೇರಿದಂತೆ, ಸಿಇಟಿ ಪರೀಕ್ಷೆ ಆರಂಭಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಪರೀಕ್ಷೆಗೆ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಅಭ್ಯರ್
ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾ
Akshay Kumar movie: ಅಕ್ಷಯ್ ಕುಮಾರ್ ಅವರು, ಸಿನಿಮಾ ಆಫರ್ಗಳನ್ನು ರಿಜೆಕ್ಟ್ ಮಾಡುವುದೇ ಇಲ್ಲ ಎಂಬ ಮಾತಿದೆ. ಆದರೆ ಇದೀಗ ಅಕ್ಷಯ್ ಕುಮಾರ್ ಅವರು ಸಿನಿಮಾ ಒಂದನ್ನು ರಿಜೆಕ್ಟ್ ಮಾಡಿದ್ದಾರೆ. ಅದೂ ಸಾಮಾನ್ಯ ನಿರ್ಮಾಣ ಸಂಸ್ಥೆಯನ್ನಲ್ಲ. ಬದಲ
ಕಲಬುರಗಿ ಕೇಂದ್ರೀಯ ವಿವಿಯ ಘಟಿಕೋತ್ಸವದಲ್ಲಿ ಪುತ್ರ ದಿವ್ಯಾಂಶು ಎರಡು ಚಿನ್ನದ ಪದಕ ಪಡೆಯುವುದನ್ನು ನೋಡಲು ಬಂದಿದ್ದ ಮಧ್ಯಪ್ರದೇಶದ ಉಜ್ಜಯಿನಿ ಮೂಲದ ಶಿವಕುಮಾರ್ ಶರ್ಮಾ ಆಟೋ ಪಲ್ಟಿಯಾಗಿ ಸಂಭವಿಸಿದ ದುರಂತದದಲ್ಲಿ ಮೃತಪಟ್
ಜ್ಯೋತಿಷ್ಯ ಶಾಸ್ತ್ರದಲ್ಲಿ ತಾಮ್ರದ ಉಂಗುರಕ್ಕೆ ವಿಶೇಷ ಸ್ಥಾನವಿದೆ. ಇದು ಸೂರ್ಯ ಗ್ರಹದ ಪ್ರಭಾವವನ್ನು ಬಲಪಡಿಸಿ, ಗ್ರಹ ಶಾಂತಿ ಮತ್ತು ಅದೃಷ್ಟ ವೃದ್ಧಿಗೆ ಸಹಕಾರಿ. ಮೇಷ, ಸಿಂಹ, ಧನು ರಾಶಿಗಳಿಗೆ ಇದು ಅತ್ಯಂತ ಶುಭಕರ. ಭಾನುವಾರ ಅ
ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ
ಹೆತ್ತವರು ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಹಾಗೆ ಬೆಳೆಯುತ್ತಾರೆ. ಹೀಗಾಗಿ ಸಣ್ಣ ವಯಸ್ಸಿನಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಹೇಳಿ ಕೊಡುವುದು ಬಹಳ ಮುಖ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಪುಟಾಣಿಯೊಂದು ಮಾಲ್ನಲ್ಲಿರ
IPL 2026 MI vs CSK: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 39 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡ ಗೆದ್ದಿರುವುದು ಬರೋಬ್ಬರಿ 21 ಪಂದ್ಯಗಳಲ್ಲಿ. ಇದೇ ವೇಳೆ 18 ಮ್
ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಪ್ರೇಮಕಥೆ ಬಗ್ಗೆ ಮಾತನಾಡಿದ್ದಾರೆ. 'ಧೈ ಅಕ್ಷರ್ ಪ್ರೇಮ್ ಕೆ' ಸೆಟ್ನಲ್ಲಿ ಮಾತನಾಡಿದ್ದಾರೆ. ನ್ಯೂಯಾರ್ಕ್ನಲ್ಲಿ ಪ್ರಪೋಸ್ ಮಾಡಿದ ನಂತರ, 2007ರಲ್ಲಿ ಇವರಿಬ್ಬರು ವಿವಾಹವಾದರು. ವಿಚ್ಛೇದ
Bullion Market 2026 April 23rd: ಇಂದು ಗುರುವಾರ ಚಿನ್ನ, ಬೆಳ್ಳಿ ಬೆಲೆಗಳು ಕಡಿಮೆ ಆಗಿವೆ. ಚಿನ್ನದ ಬೆಲೆ 110 ರೂ, ಬೆಳ್ಳಿ ಬೆಲೆ 5 ರೂ ತಗ್ಗಿವೆ. 22 ಕ್ಯಾರಟ್ ಚಿನ್ನದ ಬೆಲೆ 14,185 ರೂನಿಂದ 14,075 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,355 ರೂ ಆಗಿದೆ. ಬೆಳ್ಳಿ
ಬೆಂಗಳೂರಿನಲ್ಲಿ ಬೃಹತ್ ನಕಲಿ ಬಿಲ್ ಜಿಎಸ್ಟಿ ವಂಚನೆ ಜಾಲವನ್ನು ಪತ್ತೆಹಚ್ಚಲಾಗಿದೆ. ಇದು 410 ಕೋಟಿ ರೂ. ಮೌಲ್ಯದ ವ್ಯವಹಾರಗಳ ಮೂಲಕ 102.5 ಕೋಟಿ ರೂ. ತೆರಿಗೆ ವಂಚಿಸಿದೆ. ಆಂಧ್ರ ಮೂಲದ ಕಿಂಗ್ಪಿನ್ ತೌಕೀರ್ನನ್ನು ಬಂಧಿಸಲಾಗಿದೆ. ಅಮ
ರಾಯಚೂರು ಜಿಲ್ಲೆಯ ಸುಣಕಲ್ ಬಳಿ ನಾಲತವಾಡದಿಂದ ಲಿಂಗಸಗೂರಿಗೆ ಬರುತ್ತಿದ್ದ ಕೆಕೆಆರ್ಟಿಸಿ ಬಸ್ ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾಗಿದೆ. ಬಸ್ನಲ್ಲಿದ್ದ 40 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬದುಕುಳಿದಿದ್ದಾರೆ. ಚಾಲಕನ ಸಮಯ ಪ
IPL 2026 CSK: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್ಗಳಲ್ಲಿ ಸೋತಿರುವ ಸಿಎಸ್ಕೆ ತಂಡಕ್ಕೆ ಇದೀಗ ಆಸ್ಟ್ರೇಲಿಯನ್ ವೇ
ಮಕ್ಕಳ ಅನಾರೋಗ್ಯ ಮತ್ತು ಭಯ ನಿವಾರಣೆಗೆ ಪ್ರಾಚೀನ ಕಾಲದಿಂದಲೂ ಮಂತ್ರಗಳನ್ನು ಬಳಸಲಾಗುತ್ತದೆ. ಬಾಲಗ್ರಹ ದೋಷದಿಂದ ರಕ್ಷಣೆ ನೀಡಲು, ಅನುಭವಿ ವ್ಯಕ್ತಿಗಳು ಮಂತ್ರ ಪಠಣದ ಮೂಲಕ ಮಕ್ಕಳ ಜ್ವರ, ಅಳು ಮತ್ತು ಕಿರಿಕಿರಿಯನ್ನು ಕಡಿಮೆ
ಕೊಡಗಿನ ಕುಟ್ಟದಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಖಾಸಗಿ ಹೋಂಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿದೆ. ಘಟನೆಯನ್ನು ಮುಚ್ಚಿಹಾಕಲು ಯತ್ನಿಸಿದ
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೃಹತ್ ಟ್ರಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ, ಅದರ ನಡುವೆ ಕಾರು ಡಿಕ್ಕಿಹಾಕಿಕೊಂಡ ಪರಿಣಾಮ 11 ಮಂದಿ ಸಜೀವದಹನವಾಗಿದ್ದಾರೆ. ಎರಡು ಭಾರೀ ವಾಹನಗಳ ನಡುವ
Vaibhav Sooryavanshi: ವೈಭವ್ ಸೂರ್ಯವಂಶಿ ಕಳೆದ ಸೀಸನ್ನಲ್ಲಿ 7 ಪಂದ್ಯಗಳಿಂದ 252 ರನ್ ಕಲೆಹಾಕಿದ್ದರು. ಇದೀಗ ಮತ್ತೆ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ವೈಭವ್ 2 ಅರ್ಧಶತಕಗಳೊಂದಿಗೆ ಒಟ್ಟು 254 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಕ
ತಮಿಳುನಾಡಿನಲ್ಲಿ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮತದಾನಕ್ಕೆ ರಜನಿಕಾಂತ್ ಅವರು ಆಗಮಿಸಿ ವೋಟ್ ಮಾಡಿದರು. ಜನ ಸಾಮಾನ್ಯರಂತೆ ಅವರು ಬಂದು ವೋಟ್ ಚಲಾಯಿಸಿದ್ದು ವಿಶೇಷವಾಗಿತ್ತು. ಅವರು ವೋ
ಮೈಸೂರಿನ ಕಾರಾಪುರ ಜಂಗಲ್ ರೆಸಾರ್ಟ್ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿ ದರ್ಶನವಾಗಿದೆ. ಸಫಾರಿ ವಾಹನಗಳ ನಡುವೆಯೇ ರಾಜಗಾಂಭಿರ್ಯದಿಂದ ರಸ್ತೆ ದಾಟಿದ ಹುಲಿಯ ದೃಶ್ಯವನ್ನು ಪ್ರವಾಸಿಗರು ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ವಿ
‘ಕೆಡಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಧ್ರುವ ಸರ್ಜಾ ಅವರ ರಗಡ್ ಅವತಾರ ಗಮನ ಸೆಳೆದಿದೆ. ಟ್ರೇಲರ್ನಲ್ಲಿ ಧ್ರುವ ಹೇಳುವ ಒಂದು ಸಂಭಾಷಣೆ, ಪುನೀತ್ ರಾಜ್ಕುಮಾರ್ ಅವರ ‘ರಾಜ್ ದಿ ಶೋ ಮ್ಯಾನ್’ ಚಿತ್ರದ ಡೈಲಾಗ್ ಅನ್ನು ಹೋಲ
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2026 ಲೈವ್: ಕರ್ನಾಟಕ KSEAB SSLC ಪರೀಕ್ಷೆ-1 ಫಲಿತಾಂಶ 2026 ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಸುಮಾರು 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಉತ್ತರ ಪತ್ರಿಕೆಗಳ ಮ
ಹಾರ್ಮುಜ್ ಜಲಸಂಧಿ ಮತ್ತೊಮ್ಮೆ ಜಾಗತಿಕ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಇಡೀ ಜಗತ
IPL 2026 LSG vs RR; ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋತಿದೆ. ಈ ಸೋಲಿನೊಂದಿಗೆ ಮೊದಲಾರ್ಧ ಮುಗಿಸಿರುವ ಎಸ್ಎಲ್ಜಿ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇದಾಗ್ಯೂ ದ್ವಿತೀಯಾರ್ಧದಲ್ಲಿ ತಮ್ಮ ತಪ್ಪು
ಬೆಂಗಳೂರಿನ ಯುವಜನತೆಯಲ್ಲಿ ಬಾಯಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ. ತಂಬಾಕು ಸೇವನೆ, ಒತ್ತಡ ಮತ್ತು ಜೀವನಶೈಲಿಯ ಬದಲಾವಣೆಯಿಂದ 30-40ರ ವಯೋಮಾನದವರಲ್ಲಿ ಹೆಚ್ಚೆಚ್ಚು ಕ್ಯಾನ್ಸರ್ ಪತ್ತೆಯಾ
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಸೆಟ್ಟೇರಲು ರೆಡಿ ಆಗಿದೆ. ಈಗ ರಕ್ಷಿತಾ ಪ್ರೇಮ್ ಅವರ ಎದುರು ಅರ್ಜುನ್ ಜನ್ಯ ಹೇಳಿಕೆ ನೀಡಿದ್ದಾರೆ. ರಕ್ಷಿತಾ ರೀತಿ ತಾವೂ ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ ಎಂದಿದ್ದಾರೆ. ಈಗ ಅವ
IPL 2026 CSK: ಈ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಮ್ಯಾಚ್ಗಳಲ್ಲಿ ಸಿಎಸ್ಕೆ ತಂಡ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇದರ ನಡುವೆ ಖಲೀಲ್ ಅಹ್ಮದ್, ನಾಥನ್ ಎಲ್ಲಿಸ
ರಾಜ್ಯದಲ್ಲಿ ತೀವ್ರ ಬಿಸಿಲಿನ ತಾಪದಿಂದ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು. ರಕ್ಷಣಾ ಕಾರ್ಯಾಚರಣೆಯ ನಂತರ ಎರಡು ಆನೆಗಳನ್ನು ರಕ್ಷಿಸಲಾಯಿತು, ಆದರೆ 25 ವರ್
ಮನೋಜ್ ಬಾಜಪೇಯಿ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ, ಅವರ ವೈಯಕ್ತಿಕ ಬದುಕು ಮತ್ತು ವೃತ್ತಿಜೀವನವನ್ನು ನೋಡೋಣ. ಚಿತ್ರರಂಗದ ಆರಂಭಿಕ ಕಷ್ಟಗಳಿಂದಾಗಿ ಅವರ ಮೊದಲ ಮದುವೆ ಮುರಿದುಬಿತ್ತು. ನಂತರ ನಟಿ ಶಬಾನಾ ರಾಜಾ (ನೇಹಾ) ಅವರನ್ನು
ವಿಜಯಪುರದಲ್ಲಿ 1.47 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಹೆಸ್ಕಾಂ ಅಧಿಕಾರಿಗಳು ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರ ಕಚೇರಿ ಇರುವ ಕಟ್ಟಡದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಪಿಡಬ್ಲ್ಯೂಡಿ ಇಲಾಖೆಯ ನಿರ
ಕರ್ಣ ಧಾರಾವಾಹಿಯಲ್ಲಿ ದೊಡ್ಡ ತಿರುವು ಎದುರಾಗಿದೆ. ಕರ್ಣ ಮತ್ತು ನಿಧಿ ಪ್ರೇಮಿಗಳು ಎಂಬ ಸತ್ಯ ಈಗ ಬಯಲಾಗಿದೆ. ಕರ್ಣನ ತಂದೆ ರಮೇಶ್ ಮೋಸದಿಂದ ಕರ್ಣ-ನಿತ್ಯಾ ಮದುವೆ ಮಾಡಿಸಿದ್ದ. ಆದರೆ, ಈಗ ನಿತ್ಯಾ ಸ್ವತಃ ಕರ್ಣ ಮತ್ತು ನಿಧಿ ವಿವಾಹ
ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆ 2026ಕ್ಕೆ ಮತದಾನ ಆರಂಭವಾಗಿದೆ. ತಮಿಳುನಾಡಿನಲ್ಲಿ ಎಂ.ಕೆ. ಸ್ಟಾಲಿನ್ ಡಿಎಂಕೆ ಭದ್ರಕೋಟೆ ಉಳಿಸಿಕೊಳ್ಳಲು ಯತ್ನಿಸಿದರೆ, ಎಐಎಡಿಎಂಕೆ ಪ್ರಬಲ ಪೈಪೋಟಿ ನೀಡುತ್ತಿದೆ. ಪಶ್ಚಿಮ
IPL 2026 LSG: ಇಂಡಿಯನ್ ಪ್ರೀಮಿಯರ್ ಲೀಗ್ನ ಸೀಸನ್-19ರ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೇವಲ 2 ಮ್ಯಾಚ್ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಈ ಗೆಲುವುಗಳ ಮೂಲಕ ಪ್ರಸ್ತುತ ಅಂಕ ಪಟ್ಟಿಯಲ್ಲಿ 9ನೇ ಸ
ಕನ್ನಡದ ಹೆಮ್ಮೆಯ ಆ್ಯಕ್ಷನ್ ಡೈರೆಕ್ಟರ್ ರವಿ ವರ್ಮಾ, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಸಾಧನೆ ಮಾಡಿದ್ದಾರೆ. ಈಗ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಖರೀದಿಸಿದ್ದಾರೆ. ಸನ್ನಿ ಡಿಯೋಲ್, ಸಲ್ಮಾನ್ ಖಾನ್
ಮೈಸೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ ಟೆಲಿಕಾಂ ಬಡಾವಣೆ ಸೇರಿದಂತೆ ಹಲವು ಕಡೆ ನಾಗರಹಾವುಗಳು ಮನೆ ಸೇರಿಕೊಳ್ಳುತ್ತಿವೆ. ಬಲೆಗೆ ಸಿಲುಕಿ ನರಳಾಡುತ್ತಿದ್ದ ಹಾವನ್ನು ಉರಗ ತಜ್ಞ ಸ್ನೇಕ್ ಶ್ಯಾಮ್ ರಕ್ಷಿಸಿದ್ದ
ದೇವರಿಗೆ ಕಣ್ಣಿಲ್ಲವಾ ಎಂಬ ಲೋಕರೂಢಿ ಮಾತು ಅತೀವ ನೋವು, ಅಸಹಾಯಕತೆ ಮತ್ತು ಅನ್ಯಾಯಕ್ಕೆ ಒಳಗಾದಾಗ ಮನದಾಳದಿಂದ ಬರುತ್ತದೆ. ಇದು ಕೇವಲ ಒಂದು ಮಾತಿಗಿಂತ ಹೆಚ್ಚಾಗಿ, ಭಾವನೆಯ ತೀವ್ರತೆಯಿಂದ ಕೂಡಿದ ಪ್ರಬಲ ಪ್ರಾರ್ಥನೆಯಾಗಿದ್ದು,
ಬೆಂಗಳೂರಿನ ಸುಡು ಬಿಸಿಲಿನಿಂದ ರಕ್ಷಣೆ ಪಡೆಯಲು ವಿಷಕಾರಿ ಹಾವುಗಳು ಮನೆಗಳ ಒಳಗೆ ನುಗ್ಗುತ್ತಿರುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಿವೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಉರಗ ತಜ್ಞರು ಸಲಹೆ ನೀಡಿದ್ದಾರೆ. ಅಲ್ಲದೆ, ಆಟವಾಡುವ ಮ
Vaibhav Sooryavanshi Records: ಐಪಿಎಲ್ನ 32ನೇ ಪಂದ್ಯದ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಪೃಥ್ವಿ ಶಾ ಅವರ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಈ ದಾಖಲೆ
ಮಂಜು ಪಾವಗಡ ಹಾಗೂ ನಂದಿನಿ ದಂಪತಿಗೆ 7 ತಿಂಗಳ ಗಂಡು ಮಗು ಜನಿಸಿದ್ದು, ಈ ಗುಡ್ ನ್ಯೂಸ್ ಅನ್ನು ಮಂಜು ಇಷ್ಟು ದಿನ ರಹಸ್ಯವಾಗಿಟ್ಟಿದ್ದರು. 2024ರಲ್ಲಿ ಸರಳವಾಗಿ ವಿವಾಹವಾಗಿದ್ದ ಈ ಜೋಡಿ, ಮಗುವಿನ ಹುಟ್ಟಿನ ವಿಷಯ ಏಕೆ ಹೇಳಿಲ್ಲ ಎಂಬುದ
ಕರ್ನಾಟಕದ ವಾಯು ಗುಣಮಟ್ಟ ಇಂದು ಮಿಶ್ರಫಲ ನೀಡಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ AQI ತೃಪ್ತಿದಾಯಕ ಮಟ್ಟದಲ್ಲಿದ್ದರೆ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಧೂಳು ಹೆಚ್ಚಿದೆ. ಮಡಿಕೇರಿ ಅತ್ಯಂತ ಶುದ್ಧ ಗಾಳಿಯನ್ನು ಹೊಂದಿದ್ದು, ಮ
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ 2026: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದ್ದು, 8.65 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 23 ಏಪ್ರಿಲ್ 2026 ರ ದೈನಂದಿನ ರಾಶಿ ಭವಿಷ್ಯವನ್ನು ನೀಡಿದ್ದಾರೆ. ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ಗಂಗಾ ಸಪ್ತಮಿ ಮತ್ತು ಗುರುಗಳ ಲಹರಿಗಳು ಇರ
ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದೆ. ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಆರ್ದ್ರತೆ ಹೆಚ್
Lucknow Super Giants vs Rajasthan Royals: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಎಸ್ಜಿ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್
ಬಹುನಿರೀಕ್ಷಿತ ‘ಕೆಡಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ, ರಮೇಶ್ ಅರವಿಂದ್, ಸಂಜಯ್ ದತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಟ್ರೇಲ
ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್ ಸ
ಕನ್ನಡ-ಹಿಂದಿ ಭಾಷಾ ಸಂಘರ್ಷದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮತ್ತು ಅವಹೇಳನ ಮಾಡಲಾಗಿದೆ. ಹಿಂದಿ ಹೇರಿಕೆ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಕರವೇ ಕಾರ
ನಟ ರಮೇಶ್ ಅರವಿಂದ್ ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ
ಬೆಂಗಳೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಕೂಡಲೇ ಸ್ಥಳಕ್ಕೆ ಆರ್ ಟಿ ನಗರ ಪೊಲೀಸರು ಹಾಗೂ ಸೊಕೊ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಗಂಡ ಹೆಂಡತಿ ಸಾವಿನ ಹಿ
ಈ ವರ್ಷದ ಪಂಜಾಬ್ ರಾಜ್ಯ ಬೈಸಾಖಿ ಬಂಪರ್ ಲಾಟರಿಯಲ್ಲಿ 6 ಕೋಟಿ ರೂ. ಮೊತ್ತದ ಪ್ರಥಮ ಬಹುಮಾನ ಗೆಲ್ಲುವ ಮೂಲಕ ದೆಹಲಿಯ ನಿವೃತ್ತ ಪೋಸ್ಟ್ ಮಾಸ್ಟರ್ ಅದೃಷ್ಟ ಖುಲಾಯಿಸಿದೆ. ಆಗಾಗ ಸಂಬಂಧಿಕರ ಮನೆಗೆ ಲುಧಿಯಾನಕ್ಕೆ ಹೋಗುತ್ತಿದ್ದ ಇವರು
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿ ಫಲಿತಾಂಶವನ್ನು ಘೋಷಿಸಲಾ
ಖ್ಯಾತ ನಟಿ ಹೆಬಾ ಪಟೇಲ್ ಅವರು ಹಲವು ವರ್ಷಗಳ ಬಳಿಕ ಹೊಸ ಕನ್ನಡ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರುದ್ರ ಕಾಲ’ ಶೀರ್ಷಿಕೆಯ ಈ ಸಿನಿಮಾಗೆ ದಿಗಂತ್ ಮಂಚಾಲೆ ಹೀರೋ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಆ ಬ
ಹರಿಯಾಣದಲ್ಲಿ ಮದುವೆ ಸಮಾರಂಭದ ವಿಡಿಯೋ ತೆಗೆಯುತ್ತಿದ್ದ ಕ್ಯಾಮೆರಾಮನ್ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಆತ 25 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹರಿಯಾಣದ
ಗುಜರಾತ್ನ ವಲ್ಸಾದ್ ಜಿಲ್ಲೆಯ ಕಪ್ರಡಾ ಪ್ರದೇಶದ ವೀರಕ್ಷೇತ್ರ ಬಳಿ ಪಿಕಪ್ ವ್ಯಾನ್ ಪಲ್ಟಿಯಾಗಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಈ ಅಪಘಾತಕ್ಕೆ ಉಪರಾಷ್ಟ್ರಪತಿ ರಾಧಾಕೃಷ್ಣನ್ ಹಾಗೂ ಪ್ರಧಾನಿ ನರ
SSLC Results 2026: ಹಿಂದಿ ವಿಷಯ ಸಂಬಂಧ ಹಲವು ಗೊಂದಲಗಳ ನಡುವೆ ಕೊನೆಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದೆ. ನಾಳೆ ಅಂದರೆ ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದಲ್ಲಿರುವ ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಘಟನೆ ನಡೆದಿದೆ. ಸಾವಿರಾರೂ ಸಿಬ್ಬಂದಿ ಕೆಲಸ ಮಾಡುವ ಕಂಪನಿಯಲ್ಲಿ ನಡೆದ ಆತಂಕ
ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ ಅಪಾಯ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತ
ಕೃತಕ ಬಣ್ಣಗಳನ್ನು ಆಹಾರ, ಔಷಧ ಮತ್ತು ಸೌಂದರ್ಯವರ್ಧಕಗಳಿಗೆ ಆಕರ್ಷಕ ಕಲರ್ ನೀಡಲು ವ್ಯಾಪಕವಾಗಿ ಬಳಸಲಾಗುತ್ತದೆ. ರೆಸ್ಟೋರೆಂಟ್ ಗಳಲ್ಲಿ ನೀಡಲಾಗುವ ಸಾಮಾನ್ಯ ಆಹಾರದಲ್ಲೂ ಬಣ್ಣಗಳನ್ನು ಬಳಸಲಾಗುತ್ತಿದೆ. ಇವು ಆಹಾರವನ್ನು ಆಕರ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ 2026: ಹಿಂದಿ ಪರೀಕ್ಷೆ ಸಂಬಂಧ ಉದ್ಭವಿಸಿರುವ ಹಲವು ಗೊಂದಲಗಳ ನಡುವೆ ಇದೀಗ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಸಚಿವ ಮಧು ಬಂಗಾರಪ್ಪನವರು ಇಂದು(
ಮಹಾರಾಷ್ಟ್ರದ ಪರತ್ವಾಡದಲ್ಲಿ ನಡೆದ ಲೈಂಗಿಕ ಶೋಷಣೆ ಪ್ರಕರಣವು ಬಹಳ ತಿರುವು ಪಡೆದುಕೊಂಡಿದ್ದು, ಪ್ರಮುಖ ಆರೋಪಿ ಅಯಾನ್ ಅಹ್ಮದ್ನ ಐಷಾರಾಮಿ ಕಾರುಗಳು, ದೊಡ್ಡ ಪ್ರಮಾಣದ ನಗದು ಮತ್ತು ಉನ್ನತ ದರ್ಜೆಯ ಗ್ಯಾಜೆಟ್ಗಳನ್ನು ಪೊಲೀ
ಶಿವಮೊಗ್ಗದ ಮಂಜುನಾಥ್ ಸೇರಿ 26 ಜನರ ನರಮೇಧವಾದ ಪಹಲ್ಗಾಮ್ ಉಗ್ರ ದಾಳಿಗೆ ಒಂದು ವರ್ಷ. ಮಂಜುನಾಥ್ ತಾಯಿಯ ದುಃಖ ಇಂದಿಗೂ ಮಾಸಿಲ್ಲ. ಪತ್ನಿ, ನೋವು ಮರೆತು ಬದುಕಲು ಪ್ರಯತ್ನಿಸುತ್ತಿದ್ದಾರೆ. ಮಗ ದೇಶ ಸೇವೆಗೆ ಸಂಕಲ್ಪ ತೊಟ್ಟಿದ್ದಾನ
ದೇಹವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸ್ನಾನ ಮಾಡುತ್ತೇವೆ. ಅದರಲ್ಲೂ ದೇಹದ ಈ ಒಂದು ಭಾಗದ ಸ್ವಚ್ಛತೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಂತೆ. ಏಕೆಂದರೆ ದೇಹದ ಈ ಒಂದು ಭಾಗ ಹೆಚ್ಚಿನ ಬ್ಯಾಕ್ಟೀರಿಯಾ ಮತ್ತು ಕೊಳೆಯನ್ನು ಸಂಗ
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ (Puttur) ಬಿಜೆಪಿ (BJP) ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಜಟಿಲಗ

36 C