SENSEX
NIFTY
GOLD
USD/INR

Weather

26    C
... ...View News by News Source
ರಶ್ಮಿಕಾ ಬಹು ನಿರೀಕ್ಷೆ ಇಟ್ಟಿದ್ದ ‘ದಿ ಗರ್ಲ್​​ಫ್ರೆಂಡ್’ ಕತೆ ಏನಾಯ್ತು? ಒಟಿಟಿಗೆ ಯಾವಾಗ?

Rashmika Mandanna: ರಶ್ಮಿಕಾ ಮಂದಣ್ಣ ಹೆಚ್ಚು ನಟಿಸಿರುವುದು ನಾಯಕ ಪ್ರಧಾನ ಸಿನಿಮಾಗಳಲ್ಲಿ ಮಾತ್ರ. ಅಲ್ಲಿ ಅವರಿಗೆ ಹೆಚ್ಚೇನೂ ಕೆಲಸ ಇರುತ್ತಿರಲಿಲ್ಲ. ಕೆಲ ಹಾಡು, ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಿದರೆ ಸಾಕಿತ್ತು. ಆದರೆ ಅವರು ಇದೇ ಮೊ

25 Nov 2025 1:53 pm
ಬಿಜೆಪಿ ನಾಯಕರ ‘ಕುದುರೆ ವ್ಯಾಪಾರ’ಆರೋಪಕ್ಕೆ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ಟಕ್ಕರ್​

ಸಿಎಂ ಪಟ್ಟಕ್ಕಾಗಿ ಸ್ವಪಕ್ಷದ ಶಾಸಕರಿಗೇ ಕಾಂಗ್ರೆಸ್​​ ನಾಯಕರು 50-100 ಕೋಟಿ ರೂ. ಆಫರ್​ ಮಾಡುತ್ತಿದ್ದಾರೆ ಎಂಬ ಬಿಜೆಪಿಗರ ಹೇಳಿಕೆಗೆ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಜೊತೆಗೆ ಪಕ್ಷದಲ್ಲಿ ನಡೆಯುತ್ತಿರುವ ಪ್ರಸಕ

25 Nov 2025 1:41 pm
ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಗಂಗಾಧರ್ ಎಂಬವರ ವಿರುದ್ಧ ಬೆಂಗಳೂರಿನ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಆರೋಪ ಮಾಡಿದ್ದಾರೆ. ಸದ್ಯ ಈ ಪ್ರಕರಣ ತೀವ್ರ ಚರ್ಚೆಗೆ ಗ್ರ

25 Nov 2025 1:40 pm
ಹೋಂವರ್ಕ್​ ಮಾಡಿಲ್ಲವೆಂದು ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ನೇತು ಹಾಕಿದ ಶಿಕ್ಷಕಿಯರು

ಹೋಂವರ್ಕ್​ ಮಾಡಿಲ್ಲವೆಂದು ವಿದ್ಯಾರ್ಥಿ(Student)ಯನ್ನು ಶಿಕ್ಷಕರು ಮರಕ್ಕೆ ನೇತು ಹಾಕಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಛತ್ತೀಸ್​ಗಢದ ಸೂರಜ್​​ಪುರ ಜಿಲ್ಲೆಯಲ್ಲಿ ಹನ್ಸ್ ವಾಹಿನಿ ವಿದ್ಯಾ ಮಂದಿರ ಶಾಲೆಯ ಇಬ್ಬರು ಶಿಕ್ಷ

25 Nov 2025 1:34 pm
Manikarnika Ghat Mystery: ಕಾಶಿಯಲ್ಲಿ ಚಿತಾಭಸ್ಮದ ಮೇಲೆ ಸಂಖ್ಯೆ ’94’ನ್ನು ಬರೆಯುವುದು ಏಕೆ?

ಕಾಶಿ, ಮೋಕ್ಷದ ನಗರ, ಇಲ್ಲಿನ ಮಣಿಕರ್ಣಿಕಾ ಘಾಟ್‌ನಲ್ಲಿ ಮೃತದೇಹ ದಹನದ ನಂತರ ಚಿತಾಭಸ್ಮದ ಮೇಲೆ '94' ಸಂಖ್ಯೆಯನ್ನು ಬರೆಯುವ ವಿಶಿಷ್ಟ ಸಂಪ್ರದಾಯವಿದೆ. ಇದು 94 ನಿಯಂತ್ರಿತ ಕರ್ಮಗಳು ಮುಕ್ತವಾಗಿವೆ ಎಂದು ಸಂಕೇತಿಸುತ್ತದೆ. ಉಳಿದ 6 ಕ

25 Nov 2025 1:32 pm
500 ರನ್​ಗಳ ಮುನ್ನಡೆ…ಸರಣಿ ಸೋಲಿನತ್ತ ಟೀಮ್ ಇಂಡಿಯಾ

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

25 Nov 2025 1:24 pm
ಬಿಗ್ ಬಾಸ್​ಗೆ ವೈಲ್ಡ್​ ಕಾರ್ಡ್ ಮೂಲಕ ಮತ್ತಷ್ಟು ಸ್ಪರ್ಧಿಗಳ ಎಂಟ್ರಿ?

ಬಿಗ್ ಬಾಸ್ ಕನ್ನಡ ಮನೆಗೆ ಮತ್ತಷ್ಟು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ ನೀಡಲು ಸಜ್ಜಾಗಿದ್ದಾರೆ. 60 ದಿನಗಳನ್ನು ಪೂರೈಸಿರುವ ಶೋ ಅನ್ನು 118 ದಿನಗಳಿಗೆ ವಿಸ್ತರಿಸಲಾಗಿದೆಯಂತೆ. ಕೆಲ ಅತಿಥಿಗಳು ಮನೆಗೆ ಭೇಟಿ ನೀಡುತ್ತಿದ್ದು, ಅ

25 Nov 2025 12:56 pm
ಸುಮಾರು 1,700 ವರ್ಷಗಳ ಹಳೆಯ ಶವಪೆಟ್ಟಿಗೆ ಪತ್ತೆ: ಅದರಲ್ಲಿದ್ದವು ಅಚ್ಚರಿಯ ವಸ್ತುಗಳು

ಬುಡಾಪೆಸ್ಟ್‌ನ ಒಬುಡಾದಲ್ಲಿ ಪುರಾತತ್ವಶಾಸ್ತ್ರಜ್ಞರಿಗೆ 1,700 ವರ್ಷಗಳ ಹಳೆಯ ರೋಮನ್ ಶವಪೆಟ್ಟಿಗೆ ಪತ್ತೆಯಾಗಿದೆ. ಇದನ್ನು ತೆರೆದಾಗ, ಚಿಕ್ಕ ವಯಸ್ಸಿನ ಯುವತಿಯ ಅಸ್ಥಿಪಂಜರ, ಸುಮಾರು 140 ರೋಮನ್ ನಾಣ್ಯಗಳು, ಗಾಜಿನ ಜಾಡಿಗಳು, ಕಂಚಿ

25 Nov 2025 12:55 pm
ಒಂದೇ ಓವರ್​ನಲ್ಲಿ ಟೆಸ್ಟ್ ಪಂದ್ಯ ಗೆಲ್ಲಲು ಸಾಧ್ಯವಿಲ್ಲ: ಪಂತ್​ಗೆ ಕ್ಲಾಸ್..!

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

25 Nov 2025 12:53 pm
ಕ್ರೆಡಿಟ್ ಸ್ಕೋರ್ ಮಾತ್ರವಲ್ಲ, ನಿಮ್ಮ ಡಿಟಿಐ ಅನ್ನೂ ಪರಿಶೀಲಿಸುತ್ತವೆ ಬ್ಯಾಂಕುಗಳು; ಏನಿದು ಡಿಟಿಐ?

Credit score and DTI score for personal loan: ಬ್ಯಾಂಕುಗಳು ಪರ್ಸನಲ್ ಲೋನ್ ನೀಡುವ ವಿಚಾರದಲ್ಲಿ ಬಹಳ ಹುಷಾರಾಗಿರುತ್ತವೆ. ಬಹಳ ರಿಸ್ಕ್ ಇರುವ ಲೋನ್ ಇದು. ಯಾರಂದವರಿಗೆ, ಕೇಳಿದಷ್ಟು ಪರ್ಸನಲ್ ಲೋನ್ ಕೊಡುವುದಿಲ್ಲ. ಕೂಲಂಕಷವಾಗಿ ಪರಿಗಣಿಸಿ ರಿಸ್ಕ್ ಅಂಶಗ

25 Nov 2025 12:49 pm
ಸಹ ಸ್ಪರ್ಧಿಯ ಬಗ್ಗೆ ಸಂಜನಾ ಹೇಳಿಕೆ, ಒಡೆದು ಇಬ್ಭಾಗವಾದ ಬಿಗ್​​ಬಾಸ್ ಮನೆ

Sanjana Galrani: ಬಿಗ್​​ಬಾಸ್ ತೆಲುಗು ಮನೆಯಲ್ಲಿ 11 ವಾರದಿಂದಲೂ ಮನೆಯಲ್ಲಿರುವ ಸಂಜನಾ ಗಲ್ರಾನಿ ತಮ್ಮ ಭಿನ್ನ ರೀತಿಯ ಆಟದಿಂದ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. ತಮಾಷೆಯ ಜೊತೆಗೆ ಜಗಳ ಮಾಡುತ್ತಾ, ಪರಸ್ಪರರ ಬಗ್ಗೆ ದೂರುಗಳನ್ನು ಹೇಳ

25 Nov 2025 12:46 pm
ಬೆಂಗಳೂರಿನಲ್ಲಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ; ವಿದೇಶಿ ಪೆಡ್ಲರ್ ಬಂಧನ

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 23 ಕೋಟಿ ರೂ. ಮೌಲ್ಯದ 11 ಕೆಜಿಗೂ ಹೆಚ್ಚು ಡ್ರಗ್ಸ್ ಜಪ್ತಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗ

25 Nov 2025 12:42 pm
500 ವರ್ಷಗಳಲ್ಲಿ ಒಂದು ಕ್ಷಣವೂ ವಿಚಲಿತವಾಗದೆ ನಡೆಸಿದ ಯಾಗ ಇದು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮಾತು

ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬ

25 Nov 2025 12:40 pm
15 ದಿನಗಳ ಕಾಲ ಈ ಒಂದು ಅಭ್ಯಾಸ ರೂಢಿಸಿಕೊಂಡ್ರೆ ನಿಮ್ಮಲ್ಲಾಗುವ ಬದಲಾವಣೆಯನ್ನು ನೀವೇ ನಂಬಲ್ಲ!

ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಅನೇಕ ರೀತಿಯ ರೋಗಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿರುತ್ತದೆ. ಆದರೆ, ಅವುಗಳ ಉಪಯೋಗಗಳ ಬಗ್ಗೆ ನಮಗೆ ತಿಳಿದಿರ

25 Nov 2025 12:40 pm
Bank Holidays: ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ; ಇಲ್ಲಿದೆ ಪಟ್ಟಿ

Bank holidays list on 2025 December: ಆರ್​ಬಿಐ ಕ್ಯಾಲೆಂಡರ್ ಪ್ರಕಾರ 2025ರ ಡಿಸೆಂಬರ್ ತಿಂಗಳಲ್ಲಿ ಒಟ್ಟು 18 ದಿನಗಳು ಬ್ಯಾಂಕುಗಳಿಗೆ ರಜೆ ಇದೆ. ಇದರಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಒಂದು ಸಾರ್ವತ್ರಿಕ ರಜೆಯೂ ಸೇರಿದೆ. ಹಾಗೆಯೇ, ಆರು ಶನಿವಾರ ಮತ್ತು ಭಾನು

25 Nov 2025 12:02 pm
ನವೆಂಬರ್ 30 ರಂದು ಇತಿಹಾಸ ಸೃಷ್ಟಿಸಲಿದ್ದಾರೆ ರೋಹಿತ್ ಶರ್ಮಾ –ವಿರಾಟ್ ಕೊಹ್ಲಿ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಮ್ಯಾಚ್ ರಾಂಚಿಯಲ್ಲಿ ನಡೆದರೆ, ದ್ಬಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್​ಪುರದಲ್ಲಿ ನಡೆಯಲಿದೆ. ಇನ್ನು ಮ

25 Nov 2025 12:00 pm
ನ್ಯಾನೋ ಬನಾನಾ ಬಳಸಿ ನಕಲಿ ಪ್ಯಾನ್, ಆಧಾರ್ ಸೃಷ್ಟಿಸಿದ ಟೆಕ್ಕಿ; ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರಿನ ಟೆಕ್ಕಿಯೊಬ್ಬರು ಗೂಗಲ್‌ನ ಜೆಮಿನಿ AI ನ ನ್ಯಾನೋ ಬನಾನಾ ತಂತ್ರಜ್ಞಾನ ಬಳಸಿ ನಕಲಿ PAN ಮತ್ತು ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿದ್ದಾರೆ. AI ನೀಡಿದ ಚಿತ್ರಗಳನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿ

25 Nov 2025 11:52 am
Spiritual Guidance: ಸತ್ತವರ ಈ ಮೂರು ವಸ್ತುಗಳನ್ನು ಎಂದಿಗೂ ಮನೆಯಲ್ಲಿ ಇಡಬೇಡಿ

ಮರಣ ಹೊಂದಿದವರ ವಸ್ತುಗಳನ್ನು ಮನೆಯಲ್ಲಿ ಇಡುವ ಅಥವಾ ಬಳಸುವ ವಿಷಯದಲ್ಲಿ ಜಾಗರೂಕರಾಗಿರಬೇಕು. ವಿಶೇಷವಾಗಿ, ಮೃತರ ಬಟ್ಟೆ, ಒಡವೆಗಳು ಮತ್ತು ವಾಚ್‌ಗಳನ್ನು ಉಪಯೋಗಿಸುವುದು ಶುಭವಲ್ಲ. ಅವು ನಕಾರಾತ್ಮಕ ಶಕ್ತಿ ಮತ್ತು ಮಾನಸಿಕ ಅಶಾ

25 Nov 2025 11:51 am
ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜಾರೋಹಣ, ಪ್ರಧಾನಿ ಮೋದಿಯಿಂದ ಉದ್ಘಾಟನೆ ಲೈವ್

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುತ್ತಿದ್ದು, ಅದರ ವಿಡಿಯೋ ಇಲ್ಲಿದೆ. ಧರ್ಮ ಧ್ವಜಾರೋಹಣ ಮಾ

25 Nov 2025 11:51 am
ದರ್ಶನ್ ವಿಚಾರದಲ್ಲಿ ಲೀಲಾವತಿಗೆ ಕೊಟ್ಟ ಮಾತು ಉಳಿಸಿಕೊಂಡ ವಿನೋದ್ ರಾಜ್  

ನಟದರ್ಶನ್ಅವರು‘ಡೆವಿಲ್’ಸಿನಿಮಾದಲ್ಲಿನಟಿಸಿದ್ದಾರೆ.ಅವರುಇಲ್ಲದೆಈಸಿನಿಮಾತೆರೆಗೆಬರಲಿದೆ.ಸಿನಿಮಾನಅವರಅಭಿಮಾನಿಗಳುಪ್ರಚಾರಮಾಡುತ್ತಿದ್ದಾರೆ.ಈಗವಿನೋದ್ರಾಜ್ಕೂಡಈಸಿನಿಮಾಗೆಬೆಂಬಲನೀಡಿದ್ದಾರೆ.ಅವರುಈಸಿನಿಮಾನಪ್ರ

25 Nov 2025 11:50 am
ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ, ಭಕ್ತರಿಗೆ ಮುಕ್ತ ಆಹ್ವಾನ

ಅಯೋಧ್ಯೆ(Ayodhya)ಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ. ಇದು ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ. ಶ್ರೀರಾ

25 Nov 2025 11:50 am
ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್​: ಮತ್ತೆ 42 ಲಕ್ಷ ರೂ. ಜಪ್ತಿ; ಈವರೆಗೆರಿ ಕವರಿಯಾದ ಹಣವೆಷ್ಟು?

ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ, ಪೊಲೀಸರು ಮತ್ತೆ 47 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿದ್ದಾರೆ. ಹೈದರಾಬಾದ್​​ನ ಲಾಡ್ಜ್​​ ಒಂದರಲ್ಲಿ ಸಿಕ್ಕಿಬಿದ್ದಿದ್ದ ಆರೋಪಿ ನವೀನ್ ನೀಡಿದ್ದ ಮಾಹಿತಿ ಆಧಾರದಲ್ಲಿ ಈ ಹಣ ವಶಕ

25 Nov 2025 11:40 am
ಅಪ್ಪನ ಹಿಟ್ ಸಿನಿಮಾ ಸೀಕ್ವೆಲ್ ಮೂಲಕ ಎಂಟ್ರಿ ಕೊಡಲಿರುವ ಬಾಲಯ್ಯ ಪುತ್ರ

Nandamuri Balakrishna: ನಂದಮೂರಿ ಬಾಲಕೃಷ್ಣ ಪುತ್ರ ಮೋಕ್ಷಜ್ಞ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಸುದ್ದಿ ಹಳೆಯದ್ದು. ಆದರೆ ಅವರು ನಟಿಸಬೇಕಿದ್ದ ಸಿನಿಮಾ ನಿಂತು ಹೋಗಿದ್ದು ಇದೀಗ ಅವರ ತಂದೆ ನಂದಮೂರಿ ಬಾಲಕೃಷ್ಣ ಅವರೇ ಬರೆದಿರುವ ಕತೆಯ

25 Nov 2025 11:23 am
Ayodhya Ram Mandir: ಧ್ವಜಾರೋಹಣಕ್ಕೂ ಮುನ್ನ ಅಯೋಧ್ಯೆಯ ರಾಮ ಮಂದಿರ ಕಂಡಿದ್ದು ಹೀಗೆ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ ಸಂಪೂರ್ಣಗೊಂಡಿದ್ದು, ಇಂದು ಧ್ವಜಾರೋಹಣಕ್ಕೆ ಸಜ್ಜುಗೊಂಡಿದೆ. ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಗರವು ಭಕ್ತರಿಂದ ತುಂಬಿದೆ. ವ್ಯಾಪಕ ಭದ್

25 Nov 2025 11:20 am
ಒಂದೇ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್

ಬೆಂಗಳೂರಿನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ಕಾರಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಟ್ಟಿಗೆ ಏರ್​​ಪೋರ್ಟ್ ವ

25 Nov 2025 11:13 am
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೆಟ್ರಿಮಾರನ್​ಗೆ ಒದಗಿದೆ ಸಂಕಷ್ಟ

ತಮಿಳು ನಿರ್ದೇಶಕ ವೆಟ್ರಿಮಾರನ್ ಅವರ ಇತ್ತೀಚಿನ ವಿಡಿಯೋ ವೈರಲ್ ಆಗಿತ್ತು. ಇದನ್ನು ಮೀಮ್​ಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈಗ ಅವರ ಸಿನಿಮಾ ಯೋಜನೆಗಳು ಸಂಕಷ್ಟಕ್ಕೆ ಸಿಲುಕಿವೆ. 'ವಡಿವಾಸಲ್', 'ವಾಡಾ ಚೆನ್ನೈ 2', 'ಅರಸನ್' ನಂತ

25 Nov 2025 11:08 am
iPhone Foldable: ಮಡಿಸಬಹುದಾದ ಐಫೋನ್‌ ಬೆಲೆ ಕೇಳಿದರೆ ಶಾಕ್ ಆಗ್ತೀರಾ: ಇದು ಅತ್ಯಂತ ದುಬಾರಿ ಫೋನ್

ಆಪಲ್ ಮುಂದಿನ ವರ್ಷ ಮಡಚಬಹುದಾದ ಐಫೋನ್ ಅನ್ನು ಬಿಡುಗಡೆ ಮಾಡಲಿದೆ. ಇದರ ಬೆಲೆ ಕೇಳಿದರೆ ನೀವು ಶಾಕ್ ಆಗ್ತೀರಿ. ಇದು ಖಂಡಿತವಾಗಿಯೂ ನಿಮ್ಮ ಜೇಬಿಗೆ ಭಾರಿ ಹೊಡೆತ ಬೀಳುತ್ತದೆ. ಭಾರತದಲ್ಲಿ ಇದರ ಬೆಲೆ ಸರಿಸುಮಾರು ರೂ. 2.14 ಲಕ್ಷ. ಬಳಸಿ

25 Nov 2025 11:05 am
Video: ಮಾಲೀಕಳ ಜತೆಗೆ ಗಜರಾಜನ ಕಣ್ಣಾಮುಚ್ಚಾಲೆ ಆಟ, ವೈರಲ್ ಆಯ್ತು ದೃಶ್ಯ

ಮಕ್ಕಳು ಕಣ್ಣಾಮುಚ್ಚಾಲೆ ಆಟ ಆಡುವುದನ್ನು ನೀವು ನೋಡಿಯೇ ಇರುತ್ತೀರಿ. ಆದರೆ ಇಲ್ಲೊಂದು ಆನೆಯೂ ತನ್ನ ಮಾಲೀಕಳ ಜತೆಗೆ ಕಣ್ಣ ಮುಚ್ಚಾಲೆ ಆಟ ಆಡುತ್ತಾ ಖುಷಿ ಪಟ್ಟಿದೆ. ಅವಿತು ಕುಳಿತಿರುವ ಮಾಲೀಕಳನ್ನು ಹುಡುಕುವ ಆನೆಯ ಮುದ್ದಾದ ವ

25 Nov 2025 10:56 am
Ram Mandir Dhwajarohan 2025: ರಾಮ ಮಂದಿರದ ಧ್ವಜಾರೋಹಣಕ್ಕೆ ಈ ದಿನವನ್ನೇ ಆಯ್ಕೆ ಮಾಡಿದ್ದು ಏಕೆ ಗೊತ್ತಾ?

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರ ಸಂಕೇತವಾಗಿ ದೇಗುಲದ ಶಿಖರದ ಮೇಲೆ ಕೇಸರಿ ಧ್ವಜವನ್ನು ಔಪಚಾರಿಕವಾಗಿ ಹಾರಿಸಲಿದ್ದಾರೆ. ಈ ಶುಭ ಸಮಾರಂಭ ವಿ

25 Nov 2025 10:54 am
Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಪಟ್ಟಿ

Bullion Market 2025 November 25th: ಚಿನ್ನ, ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 175 ರೂ ಏರಿದರೆ, ಬೆಳ್ಳಿ ಬೆಲೆ 4 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,470 ರೂ ಇದ್ದದ್ದು 11,645 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,704 ರ

25 Nov 2025 10:54 am
ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ: ಬೆಂಗಳೂರಿನಲ್ಲಿ ಯುವಕನ ಭೀಕರ ಕೊಲೆ

ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದಲ್ಲಿ ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ಯುವಕನೊಬ್ಬನನ್ನು ಮಹಿಳೆಯ ಸಂಬಂಧಿಕರು ಮನಸೋಇಚ್ಛೆ ಥಳಿಸಿ, ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ಯ

25 Nov 2025 10:53 am
Video: ಭವ್ಯ ರಾಮಮಂದಿರ ಲೋಕಾರ್ಪಣೆ, ಧರ್ಮ ಧ್ವಜಾರೋಹಣ: ಅಯೋಧ್ಯೆಯಲ್ಲಿ ಭಾರಿ ಭದ್ರತೆ

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮ ಧ್ವಜಾರೋಹಣ ಮಾಡುವ ಮೂಲಕ 500 ವರ್ಷಗಳ ಹೋರಾಟಕ್ಕೆ ಅಂತ್ಯ ಹಾಡಿದ್ದಾರೆ. ಸಂಪೂರ್ಣಗೊಂಡ ಭವ್ಯ ದೇವಾಲಯದ ಲೋಕಾರ್ಪಣೆ ಸಮಾರಂಭಕ್ಕೆ 7000ಕ್ಕೂ ಹೆಚ್ಚು ಭದ್ರತಾ ಸಿಬ್

25 Nov 2025 10:34 am
T20 World Cup 2026: ಟಿ20 ವಿಶ್ವಕಪ್ ಭಾರತ ತಂಡದ ವೇಳಾಪಟ್ಟಿ ಪ್ರಕಟ

T20 World Cup 2026 Schedule: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀ

25 Nov 2025 10:31 am
ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಏಕಕಾಲಕ್ಕೆ 11 ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ

25 Nov 2025 10:28 am
Video: ರಾಮಮಂದಿರದ ಉದ್ಘಾಟನೆ, ಕೇಸರಿ ಧ್ವಜ ಪ್ರತಿಷ್ಠಾಪನೆಯ ನೇರ ಪ್ರಸಾರ

ಹಲವು ವಿವಾದಗಳ ಬಲೆಗಳಲ್ಲಿ ಸಿಲುಕಿ ಹೊರಬಂದು ಭವ್ಯ ರಾಮ ಮಂದಿರ ಇಂದು ತಲೆ ಎತ್ತಿ ನಿಂತಿದೆ. ಇಂದು 11.52ರಿಂದ 12.35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅ

25 Nov 2025 10:12 am
Optical Illusion: ಬೆಟ್ಟದ ಮೇಲೆ ಅವಿತು ಕುಳಿತಿರುವ ಚಿರತೆಯನ್ನು ಕಂಡುಹಿಡಿಯುವಿರಾ

ಇತ್ತೀಚೆಗಿನ ದಿನಗಳಲ್ಲಿ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಚಿತ್ರವೊಂದು ವೈರಲ್ ಆಗಿದ್ದು, ಈ ಬೆಟ್ಟದ ಮೇಲ

25 Nov 2025 10:01 am
ವಿರಾಟ್ ಕೊಹ್ಲಿಯ ಮತ್ತೊಂದು ವಿಶ್ವ ದಾಖಲೆಯನ್ನ ಸರಿಗಟ್ಟಿದ ಬಾಬರ್ ಆಝಂ

Virat Kohli vs Babar Azam: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 39 ಫಿಫ್ಟಿ ಪ್ಲಸ್ ಸ್ಕೋರ್​ಗಳೊಂದಿಗೆ ಈ ದಾಖಲೆ ನಿರ್ಮಿಸಿದ್ದರು. ಈ ದಾಖಲ

25 Nov 2025 9:53 am
Tech Tips: ಮನೆಯಿಂದ ಹೊರಡುವಾಗ ಫೋನ್​ನಲ್ಲಿ ಈ ಸೆಟ್ಟಿಂಗ್ಸ್ ಆಫ್ ಮಾಡಿ: ಇಲ್ಲದಿದ್ದರೆ ಬ್ಯಾಟರಿ ಖಾಲಿಯಾಗುತ್ತೆ

ನೀವು ಮನೆಯಿಂದ ಹೊರಗೆ ಹೋದರೆ, ನಿಮ್ಮ ಡೇಟಾ ಸೋರಿಕೆಯಾಗದಂತೆ ಮತ್ತು ನಿಮ್ಮ ಮೊಬೈಲ್‌ನ ಬ್ಯಾಟರಿ ಖಾಲಿಯಾಗದಂತೆ ನಿಮ್ಮ ಫೋನ್‌ನಲ್ಲಿ ವಿಶೇಷ ಸೆಟ್ಟಿಂಗ್ ಅನ್ನು ಆಫ್ ಮಾಡಲು ಮರೆಯಬೇಡಿ. ವೈ-ಫೈ ಆನ್ ಆಗಿರುವಾಗ, ನಿಮ್ಮ ಫೋನ್ ನಿರಂ

25 Nov 2025 9:39 am
ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ: ಹೆಣ್ಣಿನ ಮೇಲಿನ ದೌರ್ಜನ್ಯ ನಿಲ್ಲಲಿ

ಬಹಳ ಹಿಂದಿನಿಂದಲೂ ಈ ಸಮಾಜದಲ್ಲಿ ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ, ಕಿರುಕುಳ ನಡೆಯುತ್ತಲೇ ಬಂದಿದೆ. ಹೆಣ್ಣುಮಕ್ಕಳ ಮೇಲಾಗುತ್ತಿರುವ ಮಾನಸಿಕ ಮತ್ತು ದೈಹಿಕ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಪಂಚದ

25 Nov 2025 9:30 am
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ, ಇಂದು ಧ್ವಜಾರೋಹಣ, ದೇವಸ್ಥಾನದ ವೈಶಿಷ್ಟ್ಯವೇನು?

ಅಯೋಧ್ಯೆ(Ayodhya)ಯಲ್ಲಿ ಭವ್ಯ ರಾಮ ಮಂದಿರ(Ram Mandir)ದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ.ರಾಮ ಮಂದಿರ ನ

25 Nov 2025 9:30 am
ಸೌತ್ ಆಫ್ರಿಕಾ ವಿರುದ್ಧ ಗೆಲ್ಲಲು ಟೀಮ್ ಇಂಡಿಯಾ ಏನು ಮಾಡಬೇಕು?

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

25 Nov 2025 9:24 am
ಮಂಗಳೂರಿನಲ್ಲಿ ಮತ್ತೆ ಝಳಪಿಸಿದ ತಲ್ವಾರ್, ಯುವಕನ ಮೇಲೆ ದಾಳಿ: ಶಾಂತಿಭಂಗದ ಆತಂಕ

ಕರಾವಳಿಯಲ್ಲಿ ಸದ್ಯ ಶಾಂತಿ ನೆಲೆಸಿದೆ. ಸದಾ ಕೋಮು ಸಂಘರ್ಷ ಹಾಗೂ ಘರ್ಷಣೆಗಳಿಂದ ಸುದ್ದಿಯಾಗುತ್ತಿದ್ದ ಮಂಗಳೂರಿನಲ್ಲಿ ಕಳೆದ ಹಲವಾರು ತಿಂಗಳಿಂದ ಶಾಂತಿ ನೆಲೆಸಿದೆ. ಆದರೆ, ದುಷ್ಕರ್ಮಿಗಳು ಮತ್ತೆ ತಲ್ವಾರ್ ಬೀಸಿರುವ ಘಟನೆ ನಡೆ

25 Nov 2025 9:20 am
ಜಾನ್ವಿ ಮಾತಿಗೆ ಟ್ರ್ಯಾಪ್ ಆದ ರಕ್ಷಿತಾ ಶೆಟ್ಟಿ; ಗಿಲ್ಲಿ ವಿರುದ್ಧ ಟೊಂಕ ಕಟ್ಟಿದ ವಂಶದ ಕುಡಿ

ಬಿಗ್ ಬಾಸ್ ಕನ್ನಡ ಮನೆಯಲ್ಲಿ ರಕ್ಷಿತಾ ಶೆಟ್ಟಿ ಗಿಲ್ಲಿಯನ್ನು ನಾಮಿನೇಟ್ ಮಾಡಿದ್ದಾರೆ. ಜಾನ್ವಿ ಅವರ ಮಾತಿಗೆ ಟ್ರ್ಯಾಪ್ ಆದ ರಕ್ಷಿತಾ, ಗಿಲ್ಲಿ ಆ್ಯಂಕರ್‌ಗಳಿಗೆ ಅವಮಾನ ಮಾಡಿದ್ದಾರೆ ಎಂದು ತಪ್ಪಾಗಿ ಭಾವಿಸಿದರು. ಆದರೆ, ಗಿಲ್

25 Nov 2025 9:03 am
IND vs SA 2nd Test: ದಾಖಲೆಗಳ ಗೋಡೆ ಅಲುಗಾಡಲು ಸಿದ್ಧ: ಭಾರತದ 30 ವರ್ಷಗಳ ಸುವರ್ಣ ಗೆರೆ ಮುರಿಯುವುದೇ?

Series Without Test Century: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಇನ್ನಿಂಗ್ಸ್‌ಗಳಲ್ಲಿ ಭಾರತ ತಂಡದ ಬ್ಯಾಟಿಂಗ್ ವಿಫಲವಾಗಿದೆ. ಇಲ್ಲಿಯವರೆಗೆ, ಯಾವುದೇ ಬ್ಯಾಟ್ಸ್‌ಮನ್ ಸರಣಿಯಲ್ಲಿ ಶತಕ ಗಳಿಸುವಲ್ಲಿ ಯಶಸ್ವಿಯಾಗಿಲ್ಲ. ಯಶಸ್ವಿ

25 Nov 2025 9:02 am
ಫ್ಲವರ್ ಶೋ ಹಿನ್ನೆಲೆ ಕಬ್ಬನ್ ಪಾರ್ಕ್‌ ಸುತ್ತ ಮುತ್ತ ಸಂಚಾರ ಬದಲಾವಣೆ

ಕಬ್ಬನ್ ಪಾರ್ಕ್‌ನಲ್ಲಿ ನವೆಂಬರ್ 27ರಿಂದ 11 ದಿನಗಳ ಕಾಲ ಫ್ಲವರ್ ಶೋ ನಡೆಯಲಿರುವ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳಸಬೇಕಾಗುತ್ತದೆ ಎಂದು ಪಾರ್

25 Nov 2025 8:37 am
ಬಿಗ್ ಬಾಸ್ ಮನೆಗೆ ಬಂದ ಮಾಜಿ ಸ್ಪರ್ಧಿಗಳು; ನಡೀತಿದೆ ದೊಡ್ಡ ಪಾರ್ಟಿ

Bigg Boss Kannada: ಬಿಗ್ ಬಾಸ್ ಮನೆಯಲ್ಲಿ ಈ ವಾರ ದೊಡ್ಡ ಮಟ್ಟದಲ್ಲಿ ಪಾರ್ಟಿ ನಡೆಯಲು ಪ್ಲ್ಯಾನ್ ನಡೆಸಲಾಗಿದೆ. ಇದಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ಕೂರ ಬರುತ್ತಿದ್ದಾರೆ. ಅಸಲಿಗೆ ಏನಿದು ಪಾರ್ಟಿ? ಇದರ ಹಿನ್ನೆಲೆ ಏನು ಎಂಬ ಬಗ್ಗೆ ಇಲ್

25 Nov 2025 8:21 am
ದೆಹಲಿಯಲ್ಲಿ ಡಿಕೆಶಿ ಬೆಂಬಲಿಗರ ಶಕ್ತಿ ಪ್ರದರ್ಶನ: ಇಂದು ರಾಹುಲ್ ಗಾಂಧಿ, ಖರ್ಗೆ ಮಹತ್ವದ ಮೀಟಿಂಗ್ ಸಾಧ್ಯತೆ

Karnataka Power Sharing Tussel: ಇದೀಗ ದೆಹಲಿ ಅಂಗಳದಲ್ಲಿ ಡಿಕೆ ಶಿವಕುಮಾರ್ ಬಣದ ಶಕ್ತಿ ಪ್ರದರ್ಶನ ನಡೆಯುತ್ತಿದ್ದರೆ, ಇತ್ತ ರಾಜ್ಯದಲ್ಲಿ ಸಿದ್ದರಾಮಯ್ಯ ಬಣದ ಪಗಡೆ ಆಟ ಜೋರಾಗಿದೆ. ರಾಹುಲ್ ಗಾಂಧಿ ಭೇಟಿ ವೇಳೆ ಸ್ಪಷ್ಟ ನಿರ್ದೇಶನ ಬರುತ್ತಾ ಅನ್ನ

25 Nov 2025 7:59 am
ಪ್ರಿಯಕರನಿಗಾಗಿ ಗಂಡನನ್ನು ಕೊಂದು ಡ್ರಮ್​​ನಲ್ಲಿರಿಸಿದ್ದ ಮುಸ್ಕಾನ್​ಗೆ ಹೆಣ್ಣು ಮಗು ಜನನ

ಪ್ರಿಯಕರನಿಗಾಗಿ ಗಂಡನನ್ನು ಕೊಂದು ಡ್ರಮ್​ನಲ್ಲಿರಿಸಿ ಸಿಮೆಂಟ್​ನಿಂದ ಸೀಲ್​ ಮಾಡಿ ಸಿಕ್ಕಿ ಬಿದ್ದಿದ್ದ ಮಹಿಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ.ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಮೀರತ್​ನಲ್ಲಿ ಗಂಡನನ್ನು ಕೊಂದು ಆ

25 Nov 2025 7:58 am
ಆ ವಿಚಾರಕ್ಕೆ ವಿಷ್ಣುವರ್ಧನ್ ತುಂಬಾನೇ ಅಪ್ಸೆಟ್ ಆಗುತ್ತಿದ್ದರು

ಕನ್ನಡದ ಶ್ರೇಷ್ಠ ನಟ ಡಾ. ವಿಷ್ಣುವರ್ಧನ್ ಅವರು ತಾವು ಯಾವ ವಿಚಾರಕ್ಕೆ ಹೆಚ್ಚು ಅಪ್ಸೆಟ್ ಆಗುತ್ತಿದ್ದರು ಎಂಬುದನ್ನು ಸಂದರ್ಶನವೊಂದರಲ್ಲಿ ವಿವರಿಸಿದ್ದರು. ತಮಗೆ ಬೇಕಾದ್ದು ಆ ಕ್ಷಣಕ್ಕೆ ಸಿಗದಿದ್ದರೆ ಅವರು ಬೇಸರಗೊಳ್ಳುತ್ತ

25 Nov 2025 7:47 am
Karnataka Weather Today: ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆಯ ಮುನ್ಸೂಚನೆ

Karnataka Weather: ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಧ್ಯಕ್ಕೆ ಮಳೆಯಾರ್ಭಟ ನಿಂತಿದ್ದು, ಇಂದು ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದ

25 Nov 2025 7:37 am
Video: ಇಥಿಯೋಪಿಯಾದಿಂದ ದೆಹಲಿ ತಲುಪಿದ ಜ್ವಾಲಾಮುಖಿಯ ಬೂದಿ

ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿಯ ಬೂದಿ ಸೋಮವಾರ ರಾತ್ರಿ ದೆಹಲಿ-ಎನ್‌ಸಿಆರ್ ತಲುಪಿದೆ. ಹವಾಮಾನ ಇಲಾಖೆ ಈ ಘಟನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮೋಡದಂತಿರುವ ಬೂದಿ ವಾಯುವ್ಯ ಭಾರತದ ಕಡೆಗೆ ಗಂಟೆಗೆ ಸುಮಾರು 130 ಕಿ

25 Nov 2025 7:36 am
‘ಟಾಕ್ಸಿಕ್’ ಎದುರು ಬರಲಿದೆ ಸಲ್ಮಾನ್ ಸಿನಿಮಾ; ಶಾರುಖ್​​ಗೆ ಆದ ಗತಿ ನೆನಪಿಸಿದ ಫ್ಯಾನ್ಸ್

ಯಶ್ ಅವರು'ಕೆಜಿಎಫ್ 2' ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಮುಂದಿನ ಸಿನಿಮಾ'ಟಾಕ್ಸಿಕ್' ಸಲ್ಮಾನ್ ಖಾನ್ ಅವರ 'ಬ್ಯಾಟಲ್ ಆಫ್ ಗಾಲ್ವಾನ್' ಜೊತೆ ಸ್ಪರ್ಧೆಗೆ ಸಿದ್ಧವಾಗಿದೆ. ಹಿಂದಿನ 'ಕೆಜಿಎಫ್' ಸಿನಿಮಾಗಳು ಬಾಲಿವುಡ್ ಚ

25 Nov 2025 7:32 am
9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳಿಗೂ ಹೆಲ್ಮೆಟ್​ ಕಡ್ಡಾಯ! ನಿಯಮಗಳ ಬಿಗಿಗೊಳಿಸಿ, ದಂಡಾಸ್ತ್ರ ಪ್ರಯೋಗಕ್ಕೆ ಪೊಲೀಸರ ಸಿದ್ಧತೆ

ದ್ವಿಚಕ್ರ ವಾಹನಗಳ ಚಾಲನೆ ವೇಳೆ ಮಕ್ಕಳಿಗೆ ಹೆಲ್ಮೆಟ್​​​ ಹಾಕಿಸದೇ ಸವಾರಿ ಮಾಡುತ್ತಿದ್ದ ಪೋಷಕರಿಗೆ ಟ್ರಾಫಿಕ್​​ ಪೊಲೀಸರು ಕಟ್ಟುನಿಟ್ಟಿನ ದಂಡಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದ್ದಾರೆ. ಮೋಟಾರು ವಾಹನ ನಿಯಮಗಳ ಪರಿಣ

25 Nov 2025 7:30 am
ದೆಹಲಿ: ವಾರದೊಳಗೆ ಎರಡನೇ ಘಟನೆ, ಮೆಟ್ರೋ ರೈಲಿನೆದುರು ಹಾರಿ ಪ್ರಾಣಬಿಟ್ಟ ವ್ಯಕ್ತಿ

ದೆಹಲಿಯ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ರೈಲಿನೆದುರು ಹಾರಿ ಪ್ರಾಣ ಬಿಟ್ಟಿರುವ ಘಟನೆ ವರದಿಯಾಗಿದೆ. 37 ವರ್ಷದ ಹೇಮಂತ್ ಎಂಬುವವರು ಆತ್ಮಹತ್ಯೆಗೆ(Suicide) ಶರಣಾಗಿದ್ದಾರೆ.ಅವರು ರೋಹಿಣಿ ಸೆಕ್ಟರ್ -2ರ ನಿವಾಸಿ.ಆದರೆ, ಸ್ಥಳ

25 Nov 2025 7:10 am
ಒಂದು ವಾರ ಬಿಗ್ ಬಾಸ್ ಮನೆಗೆ ಬರ್ತಾರಾ ಉಗ್ರಂ ಮಂಜು? ಇದರ ಅಸಲಿಯತ್ತೇನು?

ಉಗ್ರಂ ಮಂಜು ಅವರು ಬಿಗ್ ಬಾಸ್ ಕನ್ನಡ 12 ಮನೆಗೆ ಅತಿಥಿಯಾಗಿ ಪ್ರವೇಶಿಸುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ. ಅವರ ಭಾವಿ ಪತ್ನಿ ಸಂಧ್ಯಾ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ ಇದಕ್ಕೆ ಕಾರಣ. ಆದರೆ, ಕೆಲವರು ಮಂಜು ಬ್ಯಾಚುಲರ್ ಪಾರ್ಟಿಗಾಗ

25 Nov 2025 7:03 am
Horoscope Today 25 November: ಇಂದು ಈ ರಾಶಿಯವರಿಗೆ ಕುಟುಂಬದ ಮೇಲೆ ಕಾಳಜಿ ಇರದು

ಇಂದು 25-11-2025, ಮಂಗಳವಾರದಂದು ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಸುಬ್ರಮಣ್ಯ ಪಂಚಮಿಯ ವಿಶೇಷ ದಿನದಂದು, ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಗಳಿಗೆ ಆರ್ಥಿಕ ಸ್ಥಿತಿ, ಉದ್ಯೋಗ,

25 Nov 2025 7:02 am
ಅಧಿಕಾರ ಹಂಚಿಕೆ ಕದನದ ಹೊತ್ತಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡೆ ನಿಗೂಢ! ಏನಿದರ ಗುಟ್ಟು?

ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿದೆ. ನಾಯಕರ ಪಟ್ಟುಗಳು, ದಾಳಗಳು ಅಂತರಂಗವಾಗಿಯೇ ಪ್ರಯೋಗವಾಗುತ್ತಿವೆ. ಆದರೆ ಇದೆಲ್ಲದರ ಕೇಂದ್ರ ಬಿಂದುವಾಗಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕ

25 Nov 2025 7:01 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 25ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆ ಆಧರಿಸಿ ನವೆಂಬರ್ 25ರ ಮಂಗಳವಾರದ ದಿನಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ನಿಮ್ಮ ಜನ್ಮಸಂಖ್ಯೆಯನ್ನು ಹೇಗೆ ತಿಳಿದುಕೊಳ್ಳಬೇಕು ಎಂಬ ಮಾಹಿತಿಯನ್ನೂ ಒದಗಿಸಲಾಗಿದೆ. ಪ್ರತಿಯೊಂದು ಜನ್ಮಸಂಖ್ಯೆಗೆ (1 ರಿಂದ 9) ಅನ

25 Nov 2025 12:30 am
Horoscope Today 25 November : ಇಂದು ಈ ರಾಶಿಯವರಿಗೆ ಕುಟುಂಬದ ಮೇಲೆ ಕಾಳಜಿ ಇರದು

ಶಾಲಿವಾಹನ ಶಕ 1948, ದಕ್ಷಿಣಾಯನ ಹೇಮಂತ ಋತುವಿನ ಮಾರ್ಗಶೀರ್ಷ ಶುಕ್ಲ ಪಕ್ಷದ ಪಂಚಮೀ ಮಂಗಳವಾರದ ರಾಶಿ ಭವಿಷ್ಯ. ಅತಿಯಾದ ಆಸೆ, ವಾಗ್ವಾದ, ವೃತ್ತಿಯಲ್ಲಿ ಕಿರಿಕಿರಿ, ಸೋಲು, ಆಸ್ತಿ ರಕ್ಷಣೆ ಹಾಗೂ ವಾಸ ಬದಲಾವಣೆಯಂತಹ ಸವಾಲುಗಳನ್ನು ಕೆಲ

25 Nov 2025 12:15 am
ಗೃಹಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ಡೇಟ್​ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ್ದಾರೆ. ಆಗಸ್ಟ್ ತಿಂಗಳ ಹಣ ಬಿಡುಗಡೆಯಾಗಿದ್ದು, ಉಳಿದ ತಿಂಗಳುಗಳ ಹಣ ಶೀಘ್ರದಲ್ಲೇ ಪಾವತಿಯಾ

24 Nov 2025 10:59 pm
ಅಶ್ವಿನಿ ಗೌಡ ದುಡ್ಡಿನ ಮೇಲೆ ಕಣ್ಣಿಟ್ಟ ಜಾಹ್ನವಿ? ದೊಡ್ಡ ಆರೋಪ ಮಾಡಿದ ಧ್ರುವಂತ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆದಾಗಿನಿಂದ ಅಶ್ವಿನಿ ಗೌಡ ಜೊತೆ ಜಾಹ್ನವಿ ಸ್ನೇಹಮಯವಾಗಿ ಇದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಧ್ರುವಂತ್ ಅವರು ಊಹಿಸಿಕೊಂಡಿದ್ದಾರೆ. ಗಿಲ್ಲಿ ನಟ ಜೊತೆ ಅದನ್ನು ಚರ್ಚಿಸಿದ್ದಾರೆ. ಬಿಗ

24 Nov 2025 10:26 pm
ರಕುಲ್ ಪ್ರೀತ್ ಸಿಂಗ್ ಹೆಸರಿನಲ್ಲಿ ವಾಟ್ಸಪ್ ಮೂಲಕ ದೋಖಾ: ಎಚ್ಚರಿಕೆ ನೀಡಿದ ನಟಿ

ಈ ಮೊದಲು ರುಕ್ಮಿಣಿ ವಸಂತ್, ಅದಿತಿ ರಾವ್ ಹೈದರಿ ಮುಂತಾದ ನಟಿಯರ ಹೆಸರು ಬಳಸಿಕೊಳ್ಳಲಾಗಿತ್ತು. ಈಗ ರುಕುಲ್ ಪ್ರೀತಿ ಸಿಂಗ್ ಹೆಸರು ಬಳಸಿಕೊಂಡು ಜನರಿಗೆ ಮೋಸ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಕುಲ್

24 Nov 2025 9:48 pm
ರಾಮ ಮಂದಿರದಲ್ಲಿ ಲೇಸರ್ ಲೈಟ್ ಮೂಲಕ ಮೂಡಿತು ಶ್ರೀರಾಮನ ಜೀವನಗಾಥೆ

ನಾಳೆ ರಾಮ ಮಂದಿರದಲ್ಲಿ ನಡೆಯುವ ಧ್ವಜಾರೋಹಣ ಸಮಾರಂಭಕ್ಕಾಗಿ ಅಯೋಧ್ಯೆಯನ್ನು ಕಂಟೋನ್ಮೆಂಟ್ ಆಗಿ ಪರಿವರ್ತಿಸಲಾಗಿದೆ. ಭದ್ರತಾ ಕರ್ತವ್ಯಗಳಿಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಬಾಂಬ್ ಪತ್ತೆ ತಂ

24 Nov 2025 9:36 pm
ಚುನಾವಣೆಗೂ ಮುನ್ನವೇ ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್​ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ ತಿಂಗಳ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನ್ಕಕೆ ಚುನಾವಣೆ ನಡೆಸುವಂತೆ ಕರ್

24 Nov 2025 9:05 pm
Viral Video: 6 ವರ್ಷದ ಮಗುವಿನ ಮೇಲೆ ದಾಳಿ ಮಾಡಿ ಕಿವಿ ಕಚ್ಚಿದ ಪಿಟ್‌ಬುಲ್

ದೆಹಲಿಯಲ್ಲಿ 6 ವರ್ಷದ ಬಾಲಕನ ಮೇಲೆ ಪಿಟ್‌ಬುಲ್ ನಾಯಿ ದಾಳಿ ಮಾಡಿ ಕಿವಿ ಕಚ್ಚಿದೆ. ನಾಯಿಯ ಮಾಲೀಕನನ್ನು ಬಂಧಿಸಲಾಗಿದೆ. ವಿಡಿಯೋದಲ್ಲಿ ಆ ನಾಯಿ ಹುಡುಗನ ಕಡೆಗೆ ಹಾರಿ ದಾಳಿ ಮಾಡುತ್ತಿರುವುದನ್ನು ನೋಡಬಹುದು. ಆಗ ಆ ಬಾಲಕ ಓಡಲು ಪ್ರ

24 Nov 2025 9:00 pm
ಹೆಣ್ಮಕ್ಳೆ ಸ್ಟ್ರಾಂಗು ಗುರು: ಸತತ 2ನೇ ಬಾರಿ ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಭಾರತೀಯ ನಾರಿಯರು

ಸೋಮವಾರ ನಡೆದ ಕಬ್ಬಡ್ಡಿ ವಿಶ್ವಕಪ್​​ ಟೂರ್ನಿಯ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು ಸೋಲಿಸುವ ಮೂಲಕ ಭಾರತ ಮಹಿಳಾ ತಂಡ ಸತತ ಎರಡನೇ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದು ಬೀಗಿದೆ. ಭಾರತ ತಂಡವು ಟೂರ್ನಿಯುದ್ದ

24 Nov 2025 8:59 pm
ಮಂಗಳೂರಿನಲ್ಲಿ ಯುವಕನ‌ ಮೇಲೆ ತಲ್ವಾರ್‌ನಿಂದ ದಾಳಿ: ವಿಡಿಯೋ ನೋಡಿ

ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂಡಬಿದ್ರೆ ನಿವಾಸಿ ಅಖಿಲೇಶ್ ಮೇಲೆ ತಲ್ವಾರ್‌ನಿಂದ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅಖಿಲೇಶ್ ಮೊಣಕೈಗೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ

24 Nov 2025 8:37 pm
ಧರ್ಮಧ್ವಜ ಸ್ಥಾಪನೆಗೆ ಅಯೋಧ್ಯೆಯ ರಾಮಮಂದಿರ ಸಜ್ಜು

ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಮಂದಿರದ ಮೇಲ್ಭಾಗದಲ್ಲಿ ಕೇಸರಿ ಧ್ವಜ ಹಾರಿಸಲಿದ್ದಾರೆ. ಇದು ದೇವಾಲಯದ ನಿರ್ಮಾಣ ಪೂರ್ಣಗೊಂಡ ಸಂಕೇತವಾಗಿದೆ. ಈ ಮಹೋತ್ಸವವನ್ನು ವೀಕ್ಷಿಸಲು ದೇಶಾ

24 Nov 2025 8:36 pm
ಗಿಲ್ಲಿಯನ್ನು ಬಳಸಿಕೊಂಡು ಅವನಿಗೆ ಉಲ್ಟಾ ಹೊಡೆಯೋದು ತಪ್ಪು: ಕಾವ್ಯಾ ಬಗ್ಗೆ ರಿಷಾ ಖಡಕ್ ಮಾತು

‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋನಿಂದ ರಿಷಾ ಎಲಿಮಿನೇಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಹೋಗಿದ್ದ ಅವರ ಆಟ ಇಲ್ಲಿದೆ ಮುಕ್ತಾಯ ಆಗಿದೆ. ಟಿವಿ9 ಜತೆ ಮಾತಾಡಿದ ಅವರು ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ತಮ್ಮ ಅಭಿಪ್ರಾಯವ

24 Nov 2025 8:33 pm
ಆಪರೇಷನ್ ಸಿಂಧೂರ್ ವೇಳೆ ಶ್ರೀಕೃಷ್ಣನ ಸಂದೇಶವನ್ನು ಅನುಸರಿಸಿದೆವು; ಕುರುಕ್ಷೇತ್ರದಲ್ಲಿ ಸಚಿವ ರಾಜನಾಥ್ ಸಿಂಗ್

ಪಹಲ್ಗಾಮ್ ದಾಳಿಗೆ ಭಾರತದ ಪ್ರತಿಕ್ರಿಯೆ ದೃಢ ಮತ್ತು ನಿರ್ಣಾಯಕವಾಗಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಮೂಲಕ, ಸಶಸ್ತ್ರ ಪಡೆಗಳು ಜವಾಬ್ದಾರಿಯುತರಿಗೆ ಬಲವಾದ ಸಂದೇಶವನ್ನು ನೀಡಿತು,

24 Nov 2025 8:21 pm
ಪೊಲೀಸ್ ಸೋಗಿನಲ್ಲಿ ಲೇಡೀಸ್ ಪಿಜಿ ಮೇಲೆ ದಾಳಿ: ಹನಿಟ್ರ್ಯಾಪ್​ ಮಾಡುತ್ತಿದ್ದ ಆರೋಪಿ ಸೇರಿ ಗ್ಯಾಂಗ್ ಅಂದರ್

ಬೆಂಗಳೂರಿನ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್​ ಅಂತ ಹೇಳಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿದೆ. ಯುವತಿಗೆ ಪರಿಚಯವಾಗಿದ್ದ ವ್ಯಕ್ತಿಯೇ ತನ್ನ ಗ್ಯಾಂಗ್ ಜೊತೆ ಸೇರಿ ಪೊಲೀಸರೆಂದು ನಟಿಸಿ ರಾಬರಿ ಮಾಡಿದ್ದಾರೆ. ಸದ್ಯ ಪ್

24 Nov 2025 7:52 pm
ಕುರ್ಚಿ ಕದನಕ್ಕೆ ಸ್ಫೋಟಕ ತಿರುವು:ವೈಲೆಂಟ್ ಆಗಿದ್ದ ಡಿಕೆಶಿ ಏಕಾಏಕಿ ಸಿದ್ದರಾಮಯ್ಯ ಬಗ್ಗೆ ಸೈಲೆಂಟ್ ಮಾತು

ಎರಡ್ಮೂರು ದಿನಗಳಿಂದ ಸಿಎಂ ಬಗ್ಗೆ ಮಾರ್ಮಿಕವಾಗಿ ಮಾತನಾಡುತ್ತ ಬಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಏಕಾಏಕಿ ವರಸೆ ಬದಲಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಡುವ ರೀತಿಯಲ್ಲೇ ಮಾತನಾಡುತ್ತಿದ್ದ

24 Nov 2025 7:34 pm
ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್​​ನಲ್ಲಿ ಮಹಿಳಾ ಪೈಲಟ್ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪೈಲಟ್

ಚಾರ್ಟರ್ಡ್ ವಿಮಾನದ ಕರ್ತವ್ಯದಲ್ಲಿದ್ದಾಗ ಬೆಂಗಳೂರಿನಲ್ಲಿ ಲೇಓವರ್ ಸಮಯದಲ್ಲಿ ಸಹ ಪೈಲಟ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಸಹ-ಪೈಲಟ್ ಆರೋಪಿಸಿದ್ದಾರೆ. ಲೇಓವರ್ ಸಮಯದಲ್ಲಿ ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ

24 Nov 2025 7:33 pm
ವಿಶ್ವದ ಪ್ರಬಲ ಉದ್ಯಮಿ ಲಕ್ಷ್ಮಿ ಮಿಟ್ಟಲ್ ದೇಶ ಬಿಟ್ಟು ಹೋಗುವಂತೆ ಮಾಡಿದ ಬ್ರಿಟನ್​ನ ಹೊಸ ಟ್ಯಾಕ್ಸ್ ನಿಯಮಗಳೇನು?

Reasons why Lakshmi Mittal leaving UK: ಭಾರತ ಮೂಲದ ಉಕ್ಕು ಉದ್ಯಮಿ ಲಕ್ಷ್ಮೀ ಮಿಟ್ಟಲ್ ಅವರು ಬ್ರಿಟನ್ ದೇಶ ಬಿಟ್ಟು ಬೇರೆಡೆ ಹೋಗಲು ನಿರ್ಧರಿಸಿದ್ದಾರೆ. ಬ್ರಿಟನ್ ಸರ್ಕಾರದ ಪ್ರಸ್ತಾಪಿತ ಹೊಸ ಕಾನೂನಿಗೆ ವ್ಯಗ್ರಗೊಂಡು ಲಕ್ಷ್ಮೀ ಮಿಟ್ಟಲ್ ಈ ನಿರ್ಧಾ

24 Nov 2025 7:24 pm
ಮನೆಗಳ್ಳತನ ತಡೆಗೆ ತುಮಕೂರು ಪೊಲೀಸರ ಮಾಸ್ಟರ್​​ ಪ್ಲ್ಯಾನ್​​: ತಂತ್ರಜ್ಞಾನ ಬಳಸಿ ಹೊಸ ವ್ಯವಸ್ಥೆ ಜಾರಿ

ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್​​ ಮಾಡಿ ನಡೆಸಲಾಗುವಕಳ್ಳತನಗಳನ್ನು ತಡೆಯಲು ತುಮಕೂರು ಪೊಲೀಸರು ಹೊಸ ಮಾಸ್ಟರ್ ಪ್ಲಾನ್ ಜಾರಿಗೊಳಿಸಿದ್ದಾರೆ. ತಂತ್ರಜ್ಞಾನ ಬಳಸಿಕೊಂಡು ಬೀಗ ಹಾಕಿದ ಮನೆಗಳ ಮೇಲೆ ನಿಗಾ ಇಡಬಹುದಾದ ವ್ಯವಸ್ಥ

24 Nov 2025 7:24 pm
ಟಾಯ್ಲೆಟ್‌ ಸೀಟ್‌ಗಿಂತಲೂ ಹೆಚ್ಚು ಕೊಳಕಾಗಿರುವ ವಸ್ತುಗಳಿವು, ಇವುಗಳ ಸ್ವಚ್ಛತೆಯ ಬಗ್ಗೆ ಇರಲಿ ಗಮನ

ಶೌಚಾಲಯ ಮತ್ತು ಶೌಚಾಲಯ ಸೀಟ್‌ಗಳು ಕೊಳಕಾಗಿರುವಷ್ಟು, ಅವುಗಳ ಮೇಲೆ ಬ್ಯಾಕ್ಟೀರಿಯಾಗಳು ಕುಳಿತುಕೊಳ್ಳುವಷ್ಟು ಬೇರೆ ಯಾವ ವಸ್ತುಗಳೂ ಕೊಳಕಾಗಿರಲು ಸಾಧ್ಯವೇ ಇಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಶೌಚಾಲಯಕ್ಕಿಂತ ನಾವು ದಿ

24 Nov 2025 7:17 pm
ರಾಮನಗರದ ಜನರಿಗೆ ಆಗಿನ ಕಾಲದಲ್ಲೇ 100 ರೂಪಾಯಿ, ಊಟ ಕೊಟ್ಟಿದ್ದ ಧರ್ಮೇಂದ್ರ

1975ರಲ್ಲಿ ಬಿಡುಗಡೆ ಆದ ‘ಶೋಲೆ’ ಸಿನಿಮಾದ ಚಿತ್ರೀಕರಣ ಕರ್ನಾಟಕದ ರಾಮನಗರದಲ್ಲಿ ನಡೆದಿತ್ತು. ಈ ಸಿನಿಮಾದ ಹೀರೋ ಧರ್ಮೇಂದ್ರ ಅವರು ಇಂದು (ನವೆಂಬರ್ 24) ಕೊನೆಯುಸಿರು ಎಳೆದಿದ್ದಾರೆ. ರಾಮದೇವರ ಬೆಟ್ಟದ ನಿವಾಸಿ ಬೆಟ್ಟಯ್ಯ ಅವರು ‘ಟಿ

24 Nov 2025 7:09 pm
ರೂಮಿಗೆ ಹೋಗುವಾಗ ಇಬ್ಬರು, ಬರುವಾಗ ಸಿಂಗಲ್: ಇನ್ಸ್ಟಾಗ್ರಾಂ ಗೆಳೆಯನೇ ಪ್ರೇಯಸಿಯ ಉಸಿರು ನಿಲ್ಲಿಸಿಬಿಟ್ನಾ?

ಆಕೆ ನೂರಾರು ಕನಸನ್ನ ಹೊತ್ತು ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ವಿದ್ಯಾಭ್ಯಾಸಕ್ಕೆ ಅಂತ ಬಂದಿದ್ಳು. ಹೀಗೆ ಬಂದಾಕೆಗೆ ಇನ್ಸ್ಟಾಗ್ರಾಂ ಮೂಲಕ ಯುವಕ ಪರಿಚಯ ಆಗಿದ್ದ. ಆ ಪರಿಚಯ ಪ್ರೀತಿಗೆ ತಿರುಗಿತ್ತು. ಹೀಗೆ ತಿರುಗಿದ ಪ್ರೀತಿ ಆ

24 Nov 2025 7:09 pm
ಧರ್ಮಸ್ಥಳ ಬುರುಡೆ ಕೇಸ್​: ಮಾಸ್ಕ್​​ ಮ್ಯಾನ್​​ ಚಿನ್ನಯ್ಯಗೆ ಬಿಗ್​ ರಿಲೀಫ್​

ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್​ಮ್ಯಾನ್​​​ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್​ ಬಿಗ್​​ ರಿಲೀಫ್​ ನೀಡಿದೆ. ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಎಸ್​​ಐಟಿ ಬೆಳ್ತಂಗಡ

24 Nov 2025 6:47 pm
ಮದುವೆ ದಿನವೇ ಭೀಕರ ಅಪಘಾತ; ಆಸ್ಪತ್ರೆಯಲ್ಲೇ ವಧುವಿಗೆ ತಾಳಿ ಕಟ್ಟಿದ ಯುವಕ!

ಹಿಂದಿ ಭಾಷೆಯ ವಿವಾಹ್ ಸಿನಿಮಾವನ್ನು ನಿಮ್ಮಲ್ಲಿ ಬಹುತೇಕ ಜನರು ನೋಡಿರಬಹುದು. ಈ ಸಿನಿಮಾದಲ್ಲಿ ಮದುವೆಯ ದಿನವೇ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಯಕಿಯನ್ನು ಹೀರೋ ಆಸ್ಪತ್ರೆಯೊಳಗೇ ವಿವಾಹವಾಗುತ್ತಾನೆ. ಇದೇ ರೀ

24 Nov 2025 6:43 pm
ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಸಿನಿಮೀಯ ರೀತಿ ಅಪಘಾತ: ಇಲ್ಲಿದೆ ಮೈಜುಮ್ ಎನ್ನಿಸುವ ದೃಶ್ಯ

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ

24 Nov 2025 6:39 pm
ಗಂಟೆಗಟ್ಟಲೆ ಕುಳಿತು ಕೆಲಸ ಮಾಡಿ ಮತ್ತೆ ವಾಕ್ ಮಾಡಿದ್ರೆ ಪ್ರಯೋಜನವಿಲ್ಲ ಎನ್ನುತ್ತಾರೆ ಡಾ. ಸುಮಿತ್!

ಕುಳಿತು ಕೆಲಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಲು 10,000 ಹೆಜ್ಜೆ ನಡೆಯುತ್ತೀರಾ? ಇದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ ಎನ್ನುತ್ತಾರೆ ವೈದ್ಯರು. ಹೌದು, ಬೆಳಿಗ್ಗೆ 9 ರಿಂದ ಸಂಜೆ 7ರ ವರೆಗೆ ಒಂದೇ ಕಡೆ ಕುಳಿತು ಸಂಜೆ ಅಥವಾ ಬೆಳಿಗ್ಗೆ ಸಮ

24 Nov 2025 6:35 pm
ಆಸ್ಪತ್ರೆಗೆ ದಾಖಲಾಗಿರುವ ಶಾಮನೂರು ಶಿವಶಂಕರಪ್ಪ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪುತ್ರ

ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ದಾವಣಗೆರೆಯಲ್ಲಿಂದು ಮಾಧ್ಯಮಗಳಿಗೆ ​ ಪ್ರತಿಕ್ರಿಯಿಸಿದ್ದು, ಕ್ಷೇತ್ರದ ಜ‌ನ ಹಾಗೂ ದೇವರ ಆರ್ಶಿವಾದದಿಂದ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಯಾವು

24 Nov 2025 6:05 pm
Video: ಕೈಕೊಟ್ಟ ಬೈಕ್ ರಿಪೇರಿ ಮಾಡಿ ಮಧ್ಯರಾತ್ರಿ ಮನೆಗೆ ತಲುಪಿಸಿದ ರ‍್ಯಾಪಿಡೊ ಚಾಲಕ; ಒಳ್ಳೆತನ ಮೆಚ್ಚಿದ ಬೆಂಗಳೂರಿನ ಮಹಿಳೆ

ನಮ್ಮ ಸುತ್ತಮುತ್ತಲಿನಲ್ಲಿ ಒಳ್ಳೆಯ ವ್ಯಕ್ತಿಗಳು ಇದ್ದಾರೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಹೌದು, ಮಧ್ಯರಾತ್ರಿ ಕೈಕೊಟ್ಟ ಬೈಕ್ ರಿಪೇರಿ ಮಾಡಿ, ಒಂದು ಗಂಟೆಗೆ ಸುರಕ್ಷಿತವಾಗಿ ಮನೆಗೆ ತಲುಪಿಸಿದ ರ‍್ಯಾಪಿಡೊ ಸವಾರನ ಒಳ್ಳೆ

24 Nov 2025 6:02 pm
134 ಎಸೆತಗಳನ್ನು ಎದುರಿಸಿ ಹೊಸ ಇತಿಹಾಸ ಬರೆದ ಕುಲ್ದೀಪ್ ಯಾದವ್

India vs South Africa 2nd Test: ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ 489 ರನ್​ ಕಲೆಹಾಕಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್

24 Nov 2025 5:58 pm
ಪಟ್ಟದ ಫೈಟ್​​ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ: ಡಿಕೆಶಿಗೆ ಇದ್ಯಾ ಸಿಎಂ ಯೋಗ?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಅವರ ಬಗ್ಗೆ ಗದಗದಲ್ಲಿ ಹುಲಿಗೆಮ್ಮ ದೇವಿ ಜೋಗತಿ ಬೈಲಮ್ಮ ಎಂಬವರು ಸ್ಫೋಟಕ ಭಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿರುವಾಗಲೇ ಈ ಭವಿಷ್ಯ ಕುತೂಹಲ

24 Nov 2025 5:41 pm
‘ದಿ ಡೆವಿಲ್’ ಗೆಲ್ಲಬೇಕು: ದರ್ಶನ್ ಸಿನಿಮಾಗೆ ಶುಭ ಹಾರೈಸಿದ ಸುಮಲತಾ ಅಂಬರೀಷ್

ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಸಿನಿಮಾಗೆ ದರ್ಶನ್ ಅವರ ಅನುಪಸ್ಥಿತಿಯಲ್ಲೇ ಪ್ರಚಾರ ಮಾಡಲಾಗುತ್ತಿದೆ. ಈ ಬಗ್ಗೆ ಸುಮಲತಾ ಅಂಬರೀಷ್ ಅವರು ಮಾತನಾಡಿದ್ದಾರೆ. ಈ ಸಿನಿಮಾ ಖಂಡಿತಾ ಯಶಸ್ವಿ ಆಗಬೇಕು ಎಂದಿದ್ದಾರೆ. ‘ದೇವರಿ

24 Nov 2025 5:39 pm
ಡಿಕೆಶಿ-ಸಿದ್ದು ಬಣ ಬಡಿದಾಟ ನಡುವೆ ತೂರಿ ಹೋಗಿ ರಾಹುಲ್ ಗಾಂಧಿ ಭೇಟಿಯಾದ ಬಿಕೆ ಹರಿಪ್ರಸಾದ್

ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕಿತ್ತಾಟ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ದಿನಕ್ಕೊಂದು ಬೆಳವಣಿಗೆ ಕ್ಷಣ

24 Nov 2025 5:39 pm
Chanakya Niti: ಜೀವನದಲ್ಲಿ ಘಟಿಸುವ ಈ ಸಂಗತಿಗಳು ಹಣೆಬರಹದ ಮೇಲೆ ನಿರ್ಧರಿತವಾಗಿರುತ್ತವೆ

ಆಚಾರ್ಯ ಚಾಣಕ್ಯರು ನಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಯಶಸ್ಸಿಗಾಗಿ ಕಠಿಣ ಪರಿಶ್ರಮವನ್ನೂ ಪಡಬೇಕು ಎಂದು ಹೇಳಿದ್ದಾರೆ. ಅದೇ ರೀತಿ ಅವರು ಜೀವನದಲ್ಲಿ ನಡೆಯುವ ಈ ಒಂದಷ್ಟು ಸಂಗತಿಗಳು

24 Nov 2025 5:26 pm
ಇಡಿ ಅಧಿಕಾರಿ ಸೋಗಿನಲ್ಲಿ ಬಂದು 3 ಕೋಟಿ ರೂ ಹೆಚ್ಚು ಮೌಲ್ಯದ ಚಿನ್ನಾಭರಣ ಲೂಟಿ

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ 7.11 ಕೋಟಿ ರೂ ದರೋಡೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲೊಂದು ಘಟನೆ ನಡೆದಿದೆ. ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದ ಐವರ ಗ್ಯಾಂಗ್​​ ಒಂದು​​​ ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯೊಬ್ಬರ

24 Nov 2025 5:06 pm