ಜ್ಯೋತಿಷ್ಯಶಾಸ್ತ್ರದಲ್ಲಿ ನವರತ್ನಗಳಲ್ಲಿ ಒಂದಾದ ಹವಳವು ಅದೃಷ್ಟ, ಶಕ್ತಿ, ಮತ್ತು ಶುಭ ಫಲಗಳನ್ನು ನೀಡುತ್ತದೆ. ಕುಜ ಗ್ರಹದ ಅಧಿಪತ್ಯದಲ್ಲಿರುವ ಹವಳವು ಧೈರ್ಯ, ಆತ್ಮವಿಶ್ವಾಸ, ಆರೋಗ್ಯ, ಆರ್ಥಿಕ ಸ್ಥಿತಿ ಮತ್ತು ವಿವಾಹದಂತಹ ವಿ
Daily Horoscope 5 February: ಡಾ. ಬಸವರಾಜ ಗುರೂಜಿ ಅವರು ದಿನಾಂಕ 05-02-2026, ಗುರುವಾರದ ಪಂಚಾಂಗ ವಿವರಗಳನ್ನು ನೀಡಿದ್ದಾರೆ. ಈ ದಿನ ರಾಹುಕಾಲ, ಶುಭಕಾಲ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವವನ್ನು ವಿವರಿಸಿದ್ದಾರೆ. ವಿನಾಯಕನ ಆರಾಧನೆಯಿಂದ ಸಂಕಲ್ಪಗಳು ಈ
Daily Horoscope 5 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ ಗುರುವಾರ ಸಫಲತೆ, ಔದಾರ್ಯ, ವಿವಾದ, ಸಮಯಪ್ರಜ್ಞೆ, ನಿಃಸ್ವಾರ್ಥ ಸೇವೆ, ಅಶುಭವಾರ್ತೆ ಇವೆಲ್ಲ ಇಂದಿನ ವಿಶೇಷ.
Daily Numerology February 05: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 05: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 05: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ನಿನ್ನೆ ಸಂಜೆ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದೆ. ಇದರಿಂದ ಇಂದು ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾವಿರಾರು ಪ್ರಯಾ
T20 World Cup warm-up: ನವಿ ಮುಂಬೈನಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 30 ರನ್ಗಳ ಅಮೋಘ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 241 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ದಕ್ಷಿಣ ಆಫ
‘ತೇರೆ ನಾಮ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಅತ್ಯುತ್ತಮ ನಟನೆಯಿಂದ ಗಮನ ಸೆಳೆದಿದ್ದರು. 2003ರ ಆಗಸ್ಟ್ 15ರಂದು ಈ ಚಿತ್ರ ಬಿಡುಗಡೆ ಆಗಿ ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿತ್ತು. 23 ವರ್ಷಗಳ ಬಳಿಕ ‘ತೇರೆ ನಾಮ್’ ಸಿನಿಮಾ ಮರು
ಲಕ್ಕುಂಡಿ ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು... ಗದಗ ಜಿಲ್ಲೆ ಕಪ್ಪತ್ತಗುಡ್ಡದ
ಮುಂಬೈನ ಕಟ್ಟಡದ ಲಿಫ್ಟ್ ಒಳಗೆ ಬಲೂನ್ಗಳ ಗುಂಪೊಂದು ಸ್ವಲ್ಪ ಸಮಯದವರೆಗೆ ಸ್ಫೋಟಕ್ಕೆ ಕಾರಣವಾಯಿತು. ಬಲೂನ್ಗಳೊಂದಿಗೆ ವ್ಯಕ್ತಿಯೊಬ್ಬರು ಲಿಫ್ಟ್ನೊಳಗೆ ಬಂದಿದ್ದಾರೆ. ಈ ವೇಳೆ ಬಲೂನ್ಗಳು ಸ್ಫೋಟಕವಾಗಿದೆ. ಇದನ್ನು ಲಿಫ್ಟ
ಮದುವೆಯೇ ಇರಲಿ, ಮನೆ ನಿರ್ಮಾಣವೇ ಆಗಲಿ, ಗೃಹ ಪ್ರವೇಶ ಇರಲಿ, ಸಮಸ್ಯೆಗಳ ಸುಳಿಗೆ ಸಿಲುಕಲಿ, ಕೆಲವರಂತೂ ಜ್ಯೋತಿಷ್ಯದ ಮೊರೆ ಹೋಗುತ್ತಾರೆ.ಬಳಿಕ ಜ್ಯೋತಿಷಿಗಳು ಏನೇನು ಹೇಳುತ್ತಾರೋ ಅದನ್ನೆಲ್ಲ ಅಚ್ಚುಕಟ್ಟಾಗಿ ಚಾಚುತಪ್ಪದೆ ಪಾಲ
‘ಜೋಗಿ’ ಖ್ಯಾತಿಯ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರ ಮಗ ಅರುಣ್ ರಾಮ್ ಪ್ರಸಾದ್ ‘ಘಾರ್ಗಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅರುಣ್ ಅವರೇ ಹೀರೋ. ಇದೇ ಚಿತ್ರದಲ್ಲಿ ಸಾಯಿ ಕುಮಾರ್, ಅರುಣ್ ಸಾಗರ್ ಮುಂತಾದ ಹಿರಿಯ
ಮನ್ರೇಗಾ ಹೆಸರು ಬದಲಾಯಿಸಿ ಜಿ ರಾಮ್ ಜಿ ಕಾಯ್ದೆ ತಂದಿರುವ ಕೇಂದ್ರದ ನಡೆಯನ್ನ ಖಂಡಿಸಲೆಂದೇ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ನಿನ್ನೆ ಸಿಎಂ ಸಿದ್ದರಾಮಯ್ಯ ಕಾಯ್ದೆ ವಿರುದ್ಧ ನಿರ್ಣಯವನ್ನೂ ಮಂಡಿಸಿದ್ದರು. ಇಂದು ಅ
ಯುವಕನೊಬ್ಬ ಇತ್ತೀಚೆಗೆ ತನ್ನ ಪ್ರೇಯಸಿಯ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದ. ಆಕೆಯ ನಂಬರ್ ಬ್ಲಾಕ್ ಮಾಡಿದ್ದ. ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಹೀಗಾಗಿ, ಕೋಪಗೊಂಂಡ 22 ವರ್ಷದ ಯುವತಿ ಆತನ ಪ್ರಾಣವನ್ನೇ ತೆಗೆದಿದ್ದಾಳೆ. ಆ ಯು
ಭಾರಿ ಬೇಡಿಕೆ ಹೊಂದಿರುವ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿದ್ದು ಎಲ್ಲರಿಗೂ ಶಾಕ್ ಆಗಿದೆ. ಅವರ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದಾರೆ. ಅವರ ಮನೆಗೆ ಆಮಿರ್ ಖಾನ್ ಭೇಟಿ ನೀಡಿದ್ದಾರೆ. ಈ ಭೇಟಿಗೆ ನಿಖರ ಕಾರಣ ಏನು ಎಂ
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್ನ ವಿಪಕ್ಷ ಮುಖ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಶ್ರೀಕ್ಷೇತ್ರ ದೊಡ್ಡ ಮೈಲಾರ ಲಿಂಗೇಶ್ವರನ ಸಂಪಾಯಿತಲೇ ಪರಾಕ್ ಕಾರ್ಣಿಕ ನುಡಿಯಲಾಗಿದೆ. ಗೊರವಯ್ಯ ರಾಮಪ್ಪನಿಂದ ಉಚ್ಚರಿಸಲ್ಪಟ್ಟ ಈ ದೈವವಾಣಿ ರಾಜ್ಯದಲ್ಲಿ ಉತ್ತಮ ಮಳ
ಯುಮ್ನಮ್ ಖೇಮ್ಚಂದ್ ಸಿಂಗ್ ಇಂದು ಸಂಜೆ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ, ಉಪಮುಖ್ಯಮಂತ್ರಿಗಳಾದ ನೆಮ್ಚಾ ಕಿಪ್ಗೆನ್ ಮತ್ತು ಲೋಸಿ ದಿಖೋ ಮತ್ತು ರಾಜ್ಯದ ಹೊಸ ಗೃಹ ಸಚಿವ ಗೋವಿಂದಾಸ್
Ishan Kishan's Explosive 53: 2026ರ ಟಿ20 ವಿಶ್ವಕಪ್ಗೂ ಮುನ್ನ ನಡೆದ ಭಾರತ-ದಕ್ಷಿಣ ಆಫ್ರಿಕಾ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ 241 ರನ್ ಗಳಿಸಿತು. ಆರಂಭಿಕ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ 53 ರನ್ (7 ಸಿಕ್ಸರ್) ಗಳಿಸಿ ಮಿಂಚಿದರು. ತಂಡದ ಉಳಿದ ಬ್ಯಾಟ
ಸೂಪರ್ ಹಿಟ್ ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗಾ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತ
ಸಿದ್ದಾಪುರದಲ್ಲಿ ವಸಂತ ನಾಯ್ಕ್ ಕೊಲೆ ಪ್ರಕರಣದಲ್ಲಿ ಪ್ರಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಈಗ ಜೈಲು ಸೇರಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಜೊತೆ ಇದ್ದ ಮಹಿಳೆ ಸುಚಿತ್ರಾಳೇ ಈ ಕೊಲೆ ಪ್ರಕರಣದ ಸೂತ್ರದಾರಿ.ಸದ್ಯ ಸುಚಿತ
ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 7ರಿಂದ 8ರವರೆಗೆ ಅಧಿಕೃತ ಭೇಟಿಗಾಗಿ ಮಲೇಷ್ಯಾಕ್ಕೆ ಪ್ರಯಾಣಿಸಲಿದ್ದಾರೆ. ಇದು ಪ್ರಧಾನಿ ಮೋದಿ ಅವರ ಮೂರನೇ ಮಲೇಷ್ಯಾ ಭೇಟಿಯಾಗಿದೆ. ಆಗಸ್ಟ್ 2024ರಲ್ಲಿ ಪ್ರಧಾನಿ ಮೋದಿ ಮಲೇಷ್ಯಾಕ್ಕೆ ಭೇಟಿ ನೀಡ
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಚಾರಗಳು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಜೀವನದಲ್ಲಿ ಪ್ರಗತಿ ಸಾಧಿಸಲು, ಶ್ರೀಮಂತಿಕೆಯನ್ನು ಗಳಿಸಲು, ಯಶಸ್ವಿ ಜೀವನವನ್ನು ನಡೆಸಲು ಏನು ಮಾಡಬೇಕು ಎಂಬುದನ್ನು ಸಹ ವಿವರ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಇಂದು ರಾಜ್ಯಸಭೆಯ ಸದನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು. ಕರ್ನಾಟಕವನ್ನು ರಕ್ಷಿಸುವಂತೆ ಕ
Dhoni Backs Kohli, Rohit for 2027 ODI World Cup: 2027ರ ಏಕದಿನ ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾಗವಹಿಸುವ ಬಗ್ಗೆ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಯಸ್ಸು ಮಾನದಂಡವಲ್ಲ, ಪ್ರದರ್ಶನ ಮತ್ತು ಫಿಟ್
ಗುಜರಾತ್ ರಾಜ್ಯದ ಪುಟ್ಟ ಹುಡುಗನೊಬ್ಬ ಆಟವಾಡುತ್ತಿದ್ದಾಗ 'ಹಲ್ಕ್' ಆಟಿಕೆಯನ್ನು ನುಂಗಿದ್ದ. ಕೊನೆಗೆ ಎಂಡೋಸ್ಕೋಪಿ ಮೂಲಕ ವೈದ್ಯರು ಅದನ್ನು ಹೊರ ತೆಗೆದಿದ್ದಾರೆ. ಎಕ್ಸ್-ರೇ ಮಾಡಿ ನೋಡಿದ ವೈದ್ಯರು ಎಂಡೋಸ್ಕೋಪಿಕ್ ಮಾಡಿದರು. ಇ
ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ದಿಢೀರ್ ಕುಸಿದುಬಿದ್ದಿದ್ದು, ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವಾಗಲೇ ಹಳೇ ಚಂದಾಪುರದ ಬಳಿ
ಬ್ಲಾಕ್ ಬಸ್ಟರ್ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮಾಡಿದ ದಾಖಲೆಗಳು ಒಂದೆರಡಲ್ಲ. ಈ ಸಿನಿಮಾದ ಬರೋಬ್ಬರಿ ನಾಲ್ಕು ಕೋಟಿ ಟಿಕೆಟ್ಗಳು ಮಾರಾಟ ಆಗಿವೆ ಎಂಬ ಲೆಕ್ಕ ಸಿಕ್ಕಿದೆ. ಇದರಿಂದಾಗಿ, ಮಾರ್ಚ್ 19ರಂದು ರಿಲೀಸ್ ಆಗ
India vs South Africa T20 WC 2026 Warm-up: 2026ರ ಟಿ20 ವಿಶ್ವಕಪ್ಗೆ ಮುನ್ನ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಏಕೈಕ ಅಭ್ಯಾಸ ಪಂದ್ಯವಾಡುತ್ತಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಟಾಸ್ ಗೆದ್ದು ಬ್
ಬೆಂಗಳೂರು ಮಂದಿಗೆ ಬಹುನಿರೀಕ್ಷಿತ ‘ಪಿಂಕ್ ಲೈನ್’ (Pink Line) ಮೆಟ್ರೋ ಮಾರ್ಗದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಈ ಹೊಸ ಮಾರ್ಗಕ್ಕೆ ಎರಡನೇ ಸೆಟ್ ರೈಲು ಬೋಗಿಗಳು ಆಗಮಿಸಿವೆ. ಮತ್ತ
ಕುಂಭ ರಾಶಿಯಲ್ಲಿ ಶುಕ್ರ-ರಾಹು ಸಂಯೋಗವು ಫೆಬ್ರವರಿ 6ರಿಂದ ಮಾರ್ಚ್ 2ರವರೆಗೆ ವಿಶೇಷ ಯೋಗವನ್ನು ಸೃಷ್ಟಿಸುತ್ತದೆ. ಇದು ಪ್ರೀತಿ, ಹಣಕಾಸು ಮತ್ತು ಸಂಬಂಧಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಆಸೆಗಳನ್ನು ಹೆಚ್ಚಿಸಿ, ಸಾಂಪ್ರದಾಯಿ
ಸಮುದ್ರದಲ್ಲಿನ ತುರ್ತು ಪರಿಸ್ಥಿತಿಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣದ ಸೇವೆ ಒದಗಿಸುವ ನಿಟ್ಟಿನಲ್ಲಿ ಮಂಗಳೂರಿನ ಉಳ್ಳಾಲ ಮೀನುಗಾರರು ವಿನೂತನ ಕೆಲಸ ಮಾಡಿದ್ದಾರೆ. ಅದೇನೆಂದರೆ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್
ಭಾರತೀಯ ಕರೆನ್ಸಿ ನೋಟುಗಳಲ್ಲಿರುವ 'ಬ್ಲೀಡ್ ಮಾರ್ಕ್ಸ್' ಮತ್ತು ಇತರ ಸ್ಪರ್ಶ ವೈಶಿಷ್ಟ್ಯಗಳು ದೃಷ್ಟಿಹೀನರಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಗೆರೆಗಳನ್ನು ಸ್ಪರ್ಶಿಸುವ ಮೂಲಕ ಅವರು ನೋಟಿನ ಮೌಲ್ಯವನ್ನು ಸುಲಭವಾಗಿ ಗುರುತಿಸಬಹ
ಪ್ರೇಮಿಗಳ ಮಧ್ಯೆ ಜಗಳಗಳು ನಡೆಯುತ್ತವೆ. ಈ ಜಗಳಗಳಿಂದಲೇ ಬ್ರೇಕಪ್ಗೆ ಆಗುತ್ತೆ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ, ಸಂಗಾತಿಯಲ್ಲಿನ ಕೆಲವೊಂದು ಬದಲಾವಣೆಗಳು ಸಹ ಪ್ರೇಮ ವೈಫಲ್ಯಕ್ಕೆ ಕಾರಣವಾಗಬಹುದು. ಇದ್ದಕ್ಕ
U19 World Cup Semifinal: ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಅಂಡರ್-19 ವಿಶ್ವಕಪ್ ಸೆಮಿಫೈನಲ್ನಲ್ಲಿ ಅಫ್ಘಾನಿಸ್ತಾನ ನೀಡಿದ 311 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಭಾರತಕ್ಕೆ ಆರಂಭಿಕರಾದ ಆರನ್ ಜಾರ್ಜ್ ಮತ್ತು ವೈಭವ್ ಸೂರ್ಯವಂಶಿ ಭರ್
Garga Kannada movie: ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ
‘3ನೇ ನಾಗರಾಜ ರಾವ್ ಜಗದಾಳೆ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್ಶಿಪ್’ ಇತ್ತೀಚೆಗೆ ನಡೆಯಿತು. ಅದರಲ್ಲಿ ಪರಿಮಳಾ ಜಗ್ಗೇಶ್ ಅವರು ಪಾಲ್ಗೊಂಡಿದ್ದರು. 57ನೇ ವಯಸ್ಸಿನಲ್ಲಿ ಅವರು ಸ್ಪರ್ಧಿಸಿದ್ದು ವಿಶೇಷ. 10 ಮೀಟರ್ ಏರ್ ಪಿಸ್ತೂಲ
ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಈಗಾಗಲೇ ಬಜೆಟ್ ಮಂಡನೆಯಾಗಿದೆ. ಇಂದಿನ ಲೋಕಸಭೆ ಅಧಿವೇಶನವನ್ನು ನಾಳೆ (ಗುರುವಾರ) ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ಇದರಿಂದ ಇಂದು ಸಂಜೆ ನಡೆಯಬೇಕಿದ್ದ ಪ್ರಧಾನಿ ನರೇ
ಪಟ್ನಾದ ದೀಘಾ ಘಾಟ್ ಬಳಿ ಗಂಗಾ ನದಿಯಲ್ಲಿ ಇಬ್ಬರು ಯುವಕರು ಮುಳುಗುತ್ತಿದ್ದಾಗ, ಮಹಿಳಾ ಟ್ರಾಫಿಕ್ ಪೊಲೀಸ್ ತಾರಾ ಕುಮಾರಿ ತಮ್ಮ ಪ್ರಾಣದ ಹಂಗು ತೊರೆದು ಸಮವಸ್ತ್ರದಲ್ಲೇ ನದಿಗೆ ಹಾರಿದರು. ಅವರ ಸಮಯಪ್ರಜ್ಞೆ ಮತ್ತು ಅಪ್ರತಿಮ ಧೈ
Toxic movie release: ಯಶ್ ನಟನೆಯ ‘ಟಾಕ್ಸಿಕ್’ ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿವೆ. ಅದೇ ದಿನ ತಮ್ಮ ಸಿನಿಮಾ ‘ಡಕೈತ್’ ಅನ್ನು ಬಿಡುಗಡೆ ಮಾಡುವುದಾಗಿ ನಟ ಅಡವಿ ಶೇಷ್ ಹೇಳಿದ್ದರು. ಆದರೆ
ಕಲ್ಪತರು ನಾಡು ತುಮಕೂರಿನಲ್ಲಿ ಕೊಬ್ಬರಿ ಬೆಲೆ ಗಗನಕ್ಕೇರಿದ್ದು, ದಾಖಲೆ ಮೊತ್ತದತ್ತ ಸಾಗಿದೆ. ಆದರೆ ತೆಂಗು ಬೆಳೆಗೆ ತಗುಲಿರುವ ರೋಗಗಳಿಂದ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಇದರಿಂದ ರೈತರಿಗೆ ಆದಾಯಕ್ಕೆ ತಕ್ಕ ಲಾಭ ಸಿಗ
ವಿಧಾನಸಭೆ ಕಲಾಪದಲ್ಲಿಂದು ಅರಸಿಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿಜೆಪಿ ಶಾಸಕರ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಈ ವೇಳೆ ದೇವೇಗೌಡ್ರಿಗೆ ಚೂರಿ ಹಾಕಿದ ಶಿವಲಿಂಗೇಗೌಡ ಅವರಿಗೆ ಧಿಕ್ಕಾರ, ಕಾಯಿ ಕಳ್ಳ, ಕೊಬ್ಬರಿ
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB) 139 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬಳ್ಳಾರಿಗೆ ಈ ನೇಮಕಾತಿ ನಡೆಯುತ್ತಿದ್ದು, ಕರ್ನಾಟಕ ಸರ್ಕಾರಿ ಉದ್ಯೋಗ ಅರಸುವವರಿಗೆ ಉತ್ತಮ ಅವಕಾಶ. ಆಸಕ್ತರು ಫೆಬ್ರವ
Ustaad Bhagat Singh movie: ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು
T20 World Cup most ducks: 2026ರ ಟಿ20 ವಿಶ್ವಕಪ್ ಸಿದ್ಧತೆಗಳ ನಡುವೆ, ಟೂರ್ನಿಯ ಇತಿಹಾಸದಲ್ಲಿ ಹೆಚ್ಚು ಬಾರಿ ಸೊನ್ನೆ ಸುತ್ತಿದ ಆಟಗಾರರ ಪಟ್ಟಿ ಇಲ್ಲಿದೆ. ಇದುವರೆಗೆ 9 ಆವೃತ್ತಿಗಳು ನಡೆದಿವೆ. ಈ ಅನಪೇಕ್ಷಿತ ದಾಖಲೆಯಲ್ಲಿ ಪಾಕಿಸ್ತಾನದ ಶಾಹಿದ್ ಅಫ
ಮೊನ್ನೆ ಅಷ್ಟೇ ಕೇಂದ್ರ ಬಜೆಟ್ ನಲ್ಲಿ ದೇಶದಲ್ಲಿ ಒಟ್ಟು ಏಳು ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ
‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ವೈರಲ್ ಹುಡುಗಿ ಮೊನಾಲಿಸಾ ಅವರು ಹೀರೋಯಿನ್ ಆಗಿದ್ದಾರೆ. ಈ ಸಿನಿಮಾಗೆ 4 ಹಂತಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಸನೋಜ್ ಮಿಶ್ರಾ ನಿರ್ದೇಶನ ಮಾಡಿದ್ದಾರೆ. ಮೊನಾಲಿಸಾ ಭೋಸ್ಲೆ ಜೊ
Priyanka Chopra-SS Rajamouli: ಎಸ್ಎಸ್ ರಾಜಮೌಳಿ ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭ ಮಾಡಿದೆ. ಇದೀಗ ನಟಿ ಪ್ರಿಯಾಂಕಾ ಚೋಪ್ರಾ, ತಾವು ರಾಜಮ
ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡ
ರಾಹುಲ್ ಗಾಂಧಿಯವರಿಗೆ ಹ್ಯಾಂಡ್ಶೇಕ್ ಏಕೆ ನೀಡಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, 1984ರಲ್ಲಿ ಗೋಲ್ಡನ್ ಟೆಂಪಲ್ ಸಂಕೀರ್ಣದಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ದಾಳಿ ಆಪರೇಷನ್
ಯಲಹಂಕದ ದೊಂಬರಹಳ್ಳಿಯಲ್ಲಿ ಸರ್ಕಾರಿ ಶಾಲೆಯ 50 ಮೀಟರ್ ದೂರದಲ್ಲೇ CL-7 ಬಾರ್ಗೆ ಅಬಕಾರಿ ಉಪ ಆಯುಕ್ತ ಮುರಳಿ ಲೈಸೆನ್ಸ್ ನೀಡಿದ್ದಾರೆ ಎಂದು ಟಿವಿ9 ಸಾಕ್ಷ್ಯ ಸಮೇತ ವರದಿ ಮಾಡಿದೆ. ನಿಯಮಾವಳಿಗಳ ಪ್ರಕಾರ ಶಾಲಾ ಆವರಣದಿಂದ 100 ಮೀಟರ್ ಒಳ
ಸತ್ಯ, ಪ್ರಾಮಾಣಿಕತೆ ಹಾಗೂ ಮಾತಿಗೆ ತಪ್ಪದ ಗುಣವೆಂದಾಗ ನೆನಪಿಗೆ ಬರುವುದೇ ಈ ಪುಣ್ಯಕೋಟಿ ಗೋವು. ಹೌದು, ಧರಣಿ ಮಂಡಲ ಮಧ್ಯದೊಳಗೆ ಈ ಹಾಡನ್ನು ನೀವು ಚಿಕ್ಕ ಮಕ್ಕಳಿರುವಾಗಲೇ ಕೇಳಿರಬಹುದು. ಆದರೆ ಇಲ್ಲೊಬ್ಬ ಪುಟಾಣಿಯೂ ಈ ಪುಣ್ಯಕೋಟ
ಬೆಂಗಳೂರಿನಲ್ಲಿ ಫೆಬ್ರವರಿ 4 ರಿಂದ 9 ರವರೆಗೆ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಘೋಷಿಸಿದೆ. 66/11 ಕೆವಿ ಎಚ್ಬಿಆರ್ ವಿದ್ಯುತ್ ಸ್ಥಾವರದಲ್ಲಿನ ತುರ್ತು ನಿರ್ವಹಣಾ ಕಾರ್ಯದಿಂದಾಗಿ ಈ ವ್ಯತ್ಯಯ ಉಂ
ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹ
ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡ
ಬಾಯಿಯ ದುರ್ವಾಸನೆ ನಿಜಕ್ಕೂ ಮುಜುಗರವನ್ನುಂಟುಮಾಡುತ್ತದೆ. ಈ ಒಂದು ಸಮಸ್ಯೆಯಿಂದ ಪರಿಹಾರ ಪಡೆಯಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ಬಗೆಯ ಮೌತ್ ಕ್ಲೀನರ್, ಮೌತ್ ಫ್ರೆಶ್ನರ್ಗಳನ್ನು ಬಳಸುತ್ತಾರೆ. ಇದರ ಬದಲು
IIT ಮದ್ರಾಸ್ ತನ್ನ ಸಮ್ಮರ್ ಇಂಟರ್ನ್ಶಿಪ್ ಅನ್ನು ಘೋಷಿಸಿದೆ, ಇದು ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಜೊತೆಗೆ ಸಂಶೋಧನಾ ಅನುಭವ ಪಡೆಯಲು ಸುವರ್ಣಾವಕಾಶ. ಎರಡು ತಿಂಗಳ ಈ ಇಂಟರ್ನ್ಶಿಪ್ ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ವ
ನಿನ್ನೆ ಲೋಕಸಭಾ ಅಧಿವೇಶನದ ವೇಳೆ ಸಂಸತ್ ಒಳಗೆ ಉದ್ವಿಗ್ನತೆ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ ಹೊರಗೆ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರನ್ನು ಕೆಣಕುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ
‘ಧುರಂಧರ್’ ಕಥೆಯಲ್ಲಿ ಪ್ರತಿ ಪಾತ್ರಕ್ಕೂ ಮಹತ್ವ ಇದೆ. ಬಾಲಿವುಡ್ನ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿ
ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಏಕಸದಸ್ಯ ಪೀಠ ಪ್ರಶ್ನಿಸಿದ
ಬಿಎಂಟಿಸಿ (BMTC) ಬಸ್ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಯುಪಿಐ ಸ್ಕ್ಯಾನರ್ಗಳನ್ನು ಹಾಕಿದೆ. ಆದ್ರೆ, ಕೆಲ ಕಂಡಕ್ಟರ್ಗಳು ಬಿಎಂಟಿಸಿ ಬಸ್ನಲ್ಲಿರುವ ಯುಪಿಐ ಸ್ಕ್ಯಾನರ್ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯ
ಈ ಭಾಗದಲ್ಲಿ ಹಿಂದೆ ಸುಮಾರು ಏಳು ಜೈನ ಬಸದಿಗಳ ಸಂಕೀರ್ಣ ಇತ್ತು. ಅದರಲ್ಲಿ ಮೂರು ಮಾತ್ರ ಉಳಿದಿದ್ದು, ನಾಲ್ಕು ಸಂಪೂರ್ಣ ಹಾಳಾಗಿವೆ. ಇಲ್ಲಿ ಜೈನ ತೀರ್ಥಂಕರರ ಸ್ಥಾಪನೆಗೆ ಬಳಸುತ್ತಿದ್ದ ಪೀಠದ ಕುರುಹೂ ಇದೆ. ಈ ಪ್ರದೇಶದಲ್ಲಿ ಸರ್ಪ
ತಡರಾತ್ರಿ ಸ್ಮಶಾನಕ್ಕೆ ಆಹಾರ ಡೆಲಿವರಿಗೆ ಕರೆ ಬಂದಾಗ, ಡೆಲಿವರಿ ಏಜೆಂಟ್ ಅಲ್ಲಿಗೆ ಹೋಗಲು ನಿರಾಕರಿಸಿದ್ದರು. ಗ್ರಾಹಕ ಮಹಿಳೆ ಪಾರ್ಟಿ ಮಾಡುತ್ತಿರುವುದಾಗಿ ಹೇಳಿ, ಏಜೆಂಟ್ ಬಳಿ ದೆವ್ವಗಳಿಗೆ ಹೆದರಿದಂತೆ ಕಾಣುತ್ತಿದೆ ಎಂದು ವ
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫ
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ, ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚ
ಕೆಎಸ್ಟಿಡಿಸಿ ಕರ್ನಾಟಕದ ದಕ್ಷಿಣ ಭಾಗಗಳ ಪುಣ್ಯಕ್ಷೇತ್ರಗಳಿಗೆ 6 ದಿನಗಳ ವಿಶೇಷ ಪ್ರವಾಸಿ ಪ್ಯಾಕೇಜ್ ಘೋಷಿಸಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಕೊಲ್ಲೂರು, ಗೋಕರ್ಣ ಸೇರಿದಂತೆ ಹಲವು ಪ್ರಮುಖ ದೇಗುಲಗಳನ್ನು ಈ ಪ್
ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಭಾಗಿಯಾಗಿರುವ ವಿಚಾರವೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಜ್ಯೋತಿಷಿಗೆ ಪ್ರೋತ್ಸಾಹ ನೀಡಿದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ನೈತಿಕ
Karnataka squad: ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಪಂದ್ಯದಲ್ಲಿ ಕನ್ನಡಿಗರು ಎದುರಿಸಲಿರುವುದು ಮುಂಬೈ ಪಡೆಯನ್ನು. ಮುಂಬೈ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ
ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ನ್ಯಾಯಾಲಯವು ವಂಟಮೂರಿ ಗ್ರಾಮದಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ, ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಿಸಿದೆ. 12 ಆರೋಪಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗ
ಯುವತಿಯರಲ್ಲಿ ಕ್ಯಾನ್ಸರ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ ಎಂದು ಆಂಕಾಲಜಿಸ್ಟ್ಗಳು ಎಚ್ಚರಿಸಿದ್ದಾರೆ. ಬೊಜ್ಜು, ಒತ್ತಡ, ನಿದ್ರಾಹೀನತೆ, ತಡ ಗರ್ಭಧಾರಣೆಯಂತಹ ಜೀವನಶೈಲಿ ಅಂಶಗಳು ಪ್ರಮುಖ ಕಾರಣವಾಗಿವೆ. 30-40ರ ವಯಸ
ರುಕ್ಮಿಣಿ ವಸಂತ್ ಅವರಿಗೆ ಕೆಲವು ವಿಷಯಗಳು ತುಂಬಾನೇ ಇಷ್ಟ. ಇದರಲ್ಲಿ ಫುಡ್ ಹಾಗೂ ಫೋಟೋಶೂಟ್ ಕೂಡ ಒಂದು. ಅವರು ಈಗ ತಮ್ಮ ಹೊಸ ಫೋಟೋಶೂಟ್ ಮಾಡಿಸಿದ್ದು, ಇದರಲ್ಲಿ ಅವರು ತಮ್ಮಿಷ್ಟದ ತಿಂಡಿಗಳ ಜೊತೆ ಪೋಸ್ ಕೊಟ್ಟಿದ್ದಾರೆ. ಅವರ ಹೊಸ
Ghooskhor Pandat movie: ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಹೊಸ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪುಟಾಣಿಗಳ ವಿಡಿಯೋಗಳನ್ನು ನೋಡಿದರಂತೂ ನಗು ಮೂಡುವುದು ಖಂಡಿತ. ಡ್ಯಾನ್ಸ್ ಮಾಡಲು ವೇದಿಕೆಗೆ ಬಂದ ಪುಟಾಣಿಗಳು ಹೆದರಿ ಅಳುತ್ತಾ ಹೋಗಿರುವ ದೃಶ್ಯವು ಸದ್ಯ ವೈರಲ್ ಆಗಿದೆ. ಈ ಮುದ್ದಾದ ವಿಡಿಯ
ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್(Piyush Goyal) ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ಒಪ್ಪಂದ ಐತಿಹಾಸಿಕವಾಗಿದ್ದು, ರೈತರಿಗೆ ಯಾವುದೇ ಹಾನಿಯಿಲ್ಲ,ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿ
ಆ್ಯಂಕರ್ ಅನುಶ್ರೀ ಅವರು ಹಲವು ಶೋನಗಳನ್ನು ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ಹೆಚ್ಚು ಗಮನ ಸೆಳೆದಿದೆ. ಈ ಶೋನಲ್ಲಿ ಗದಗದ ಪ್ರೀತಮ್ ಡ್ಯಾನ್ಸ್ ಮಾಡಿದ ರೀತಿಗೆ ಎಲ್ಲರೂ ಸುಸ್ತಾಗಿದ್ದಾರೆ. ಆ
Varanasi movie: ರಾಜಮೌಳಿ ನಿರ್ದೇಶನದ ‘ವಾರಣಾಸಿ’ ವಿಶ್ವ ಸಿನಿಮಾರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ನ ಸಿನಿಮಾ ಇದೆನಿಸಿಕೊಂಡಿದೆ. ಈ ಸಿನಿಮಾವನ್ನು ಐಮ್ಯಾಕ್ಸ್ ಕ್ಯಾಮ
ಮನೆಯಲ್ಲಿ ಶಾಂತಿ, ಸಂತೋಷ, ಸಕಾರಾತ್ಮಕತೆ ನೆಲೆಸಲು ಮಹಿಳೆಯರ ಪಾತ್ರ ಮಹತ್ವದ್ದು. ಸ್ವಚ್ಛತೆ, ದಿನನಿತ್ಯದ ದೀಪ ಪೂಜೆ, ಧೂಪ ಹಚ್ಚುವುದು, ಶುಭ ದಿನಗಳಲ್ಲಿ ವಿಶೇಷ ಪೂಜೆ ಹಾಗೂ ದೃಢ ನಂಬಿಕೆ ಮನೆಯ ವಾತಾವರಣವನ್ನು ರೂಪಿಸುತ್ತವೆ. ಲಕ
ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರಲ್ಲಿ ನಡೆದ ದೊಡ್ಡ ಪ್ರಮಾಣದ ಉದ್ಯೋಗ ಕಡಿತ (ಲೇಆಫ್) ಸಾವಿರಾರು ಯುವ ಟೆಕ್ಕಿಗಳಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್ 25ರಂದು ಹಲವರು ಕೆಲಸ ಕಳೆದುಕೊಂಡು ಭವಿಷ್ಯದ ಅನಿಶ್ಚಿತತೆ ಎದುರಿಸಿದ್ದಾರೆ.
ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದ್ದು, ಮುಖ್ಯಮ
ಜ್ಯೋತಿಷ್ಯದ ನಾಮಶಾಸ್ತ್ರದ ಪ್ರಕಾರ, 'M' ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಧೈರ್ಯಶಾಲಿ, ಶಿಸ್ತುಬದ್ಧ ಹಾಗೂ ಆಕರ್ಷಕ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ವೃತ್ತಿಜೀವನದಲ್ಲಿ ಪರಿಶ್ರಮಿಗಳು, ಜವಾಬ್ದಾರಿಯುತರು ಮತ್ತು ಯ
ಉತ್ತರ ಕನ್ನಡದ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಕೊಲೆಗೆ ಕಾರಣ ಎನ್ನಲಾಗಿದೆ. ವಸಂತ್ ಎಂಬುವವರ ಹತ್ಯೆಯ ನ
India vs Pakistan: ಐಸಿಸಿ ನಿಯಮದಂತೆ ಭಾರತದಲ್ಲಿ ಪಂದ್ಯಗಳನ್ನು ಆಡಲು ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ ನಿರಾಕರಿಸಿತ್ತು. ಈ ಕಾರಣಕ್ಕಾಗಿ ಐಸಿಸಿ ಬಾಂಗ್ಲಾದೇಶವನ್ನು ಟೂರ್ನಿಯಿಂದ ಹೊರಹಾಕಿ ಅದರ ಜಾಗಕ್ಕೆ ಸ್ಕಾಟ್ಲೆಂಡ್ ತಂಡವನ್ನು ಸ
ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ, ಆಗ ಬೈಕ್ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ
ರಣವೀರ್ ಸಿಂಗ್ ಅವರ ಬಹುಮುಖಿ ಪ್ರತಿಭೆಯ ಬಗ್ಗೆ ನಡೆದ ಚರ್ಚೆಯಲ್ಲಿ ದಕ್ಷಿಣ ಭಾರತದ ಅಭಿಮಾನಿಗಳು ತಮ್ಮ ನೆಚ್ಚಿನ ನಟರಾದ ಡಾ. ರಾಜ್ಕುಮಾರ್, ಕಮಲ್ ಹಾಸನ್ ಮತ್ತು ಸೂರ್ಯ ಅವರನ್ನು ನೆನಪಿಸಿದ್ದಾರೆ. ‘ದಕ್ಷಿಣದಲ್ಲಿ ಇಂತಹ ಬಹುಮ
ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಖುದ್ದಾಗ
ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ ಆರೋಪಿ ಆಕೆ ಗರ್ಭಿಣಿಯಾದಾಗ ಊಟದಲ್ಲಿ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ ಆರೋಪ ಕೇಳಿಬಂದಿದೆ. ಜಾತಿ ನಿಂದನೆ, ಹಲ್ಲೆ ಕೂಡ ನಡೆಸಿ ಮನೆಯಿ
Rajpal Yadav comedy: ಬಾಲಿವುಡ್ನ ಖ್ಯಾತ ಹಾಸ್ಯನಟ ರಾಜ್ಪಾಲ್ ಯಾದವ್ ಅವರಿಗೆ ಸಂಕಷ್ಟ ಎದುರಾಗಿದೆ. ನಂಬರ್ 1 ಹಾಸ್ಯನಟರಾಗಿರುವ ಅವರು ಇದೀಗ ಜೈಲು ಸೇರಬೇಕಿದೆ. ರಾಜ್ಪಾಲ್ ಯಾದವ್ ಮನವಿಯನ್ನು ತಿರಸ್ಕರಿಸಿರುವ ದೆಹಲಿ ಹೈಕೋರ್ಟ್, ಈ ಕೂಡಲ
ಅದೆಷ್ಟೋ ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಇಲ್ಲಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ, ಆ ನೋವನ್ನು ವಿವರಿಸಲು ಅಸಾಧ್ಯ. ಹೌದು, ಬೆಂಗಳೂರಿನಿಂದ ಗುರಗಾಂವ್ಗೆ ಸ್ಥಳಾಂತರಗೊಳ್ಳುವ ಬಗ್ಗೆ ಬಳಕೆದಾರರೊಬ್ಬರು ರೆಡ್ಡಿಟ್ನಲ

15 C