ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಶನಿವಾರ ನಿಮ್ಮ ಅಸ್ತಿತ್ವದ ತೋರ್ಪಡಿಕೆ, ಮನಶ್ಚಂಚಲತೆ, ವಾಹನದಿಂದ ಗಾಯ, ಅಧಿಕಾರಿಗಳ ಮೆಚ್ಚುಗೆಗೆ ಪ್ರಯತ್ನ ಇವೆಲ್ಲ ಈ ದಿನದ ವಿಶೇಷ. ಇಂ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಶನಿವಾರ ನಿಮ್ಮ ಅಸ್ತಿತ್ವದ ತೋರ್ಪಡಿಕೆ, ಮನಶ್ಚಂಚಲತೆ, ವಾಹನದಿಂದ ಗಾಯ, ಅಧಿಕಾರಿಗಳ ಮೆಚ್ಚುಗೆಗೆ ಪ್ರಯತ್ನ ಇವೆಲ್ಲ ಈ ದಿನದ ವಿಶೇಷ. ಇಂ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಶನಿವಾರ ನಿಮ್ಮ ಅಸ್ತಿತ್ವದ ತೋರ್ಪಡಿಕೆ, ಮನಶ್ಚಂಚಲತೆ, ವಾಹನದಿಂದ ಗಾಯ, ಅಧಿಕಾರಿಗಳ ಮೆಚ್ಚುಗೆಗೆ ಪ್ರಯತ್ನ ಇವೆಲ್ಲ ಈ ದಿನದ ವಿಶೇಷ. ಇಂ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 19ರ ಶನಿವಾರದ ದಿನ ಭವಿಷ್
Ravindra Jadeja: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ ಅವರ ಅದ್ಭುತ ಪ್ರದರ್ಶನ ಮುಂದುವರಿದಿದೆ. ಇಂಗ್ಲೆಂಡ್ ನೆಲದಲ್ಲಿ ಇದುವರೆಗೆ 942 ರನ್ ಬಾರಿಸಿರುವ ರವೀಂದ್ರ ಜಡೇಜಾ ಇಂಗ್ಲೆಂಡ್ನಲ್ಲಿ 1000 ರನ್ ಗಳಿಸಲು ಕೇವಲ 58
ಎಚ್ಎಂಟಿ ವಶದಲ್ಲಿನ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಹಾಗೂ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ಸಿಬಿಐಗೆ ಪತ್ರ ಬರೆದು ಐ.ಎಫ್.ಎಸ್. ಅಧಿಕಾರಿ ಆರ್. ಗೋಕುಲ್ ಅಮಾನತುಗೊಂಡಿದ್ದರು. ಆದ್ರೆ, ಇದೀಗ ತಮ್ಮ ತಪ್ಪು ಒಪ್ಪಿಕೊಳ್ಳುವುದರ ಜ
ತಂದೆಯ ಸ್ಮರಣಾರ್ಥ ಜಿಮ್ ರವಿ ಅವರು 101 ಜನರನ್ನು ಕಾಶಿಯಾತ್ರೆಗೆ ಕರೆದುಕೊಂಡು ಹೋಗಿ ಬಂದಿದ್ದಾರೆ. ಇತ್ತೀಚೆಗೆ ಕರ್ನಾಟಕ, ಆಂಧ್ರ, ತಮಿಳುನಾಡಿನಿಂದ ಜನರನ್ನು ಕರೆದುಕೊಂಡು ಹೋಗಿ ಬರಲಾಗಿದೆ. ಯಶಸ್ವಿಯಾಗಿ ಕಾಶಿಯಾತ್ರೆ ಮುಗಿಸಿ
ಆಗಸ್ಟ್ 2023ರಿಂದ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಮಗೆ ಏನಾದರೂ ಸಂಭವಿಸಿದರೆ ಅದಕ್ಕೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅಸಿಮ್
ತಾನು ಓದಿದ ಸರ್ಕಾರಿ ಶಾಲೆಯ ಶಿಥಿಲಾವಸ್ಥೆ ಕಂಡು ಮರುಗಿದ ರಾಮನಗರದ ಓರ್ವ ವೈದ್ಯ, ಸ್ವಂತ ಹಣದಲ್ಲಿ ಹೈಟೆಕ್ ಕಟ್ಟಡ ನಿರ್ಮಿಸಿ ಕೊಟ್ಟಿದ್ದಾರೆ. ಹುಟ್ಟೂರಿನ ಶಾಲೆಯ ಋಣ ತೀರಿಸಲು ಈ ಮಹತ್ಕಾರ್ಯ ಮಾಡುವ ಮೂಲಕ ಎಲ್ಲರಿಗೂ ಮಾದರಿಯ
WCL 2025:2025 ರ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಜುಲೈ 18 ರಿಂದ ಆರಂಭವಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಮಹತ್ವದ ಪಂದ್ಯ ಜುಲೈ 20 ರಂದು ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿದೆ. ಯುವರಾಜ್ ಸಿಂಗ್ ನೇತೃತ್ವದ ಭಾರತ ತ
ಸಾಮ್ರಾಟ್ ಅಶೋಕನನ್ನು ಜಗತ್ತಿಗೆ ಪರಿಚಯಿಸಿದ ಮಸ್ಕಿ ಪಟ್ಟಣದಲ್ಲಿ ಇದೀಗ 4000 ವರ್ಷಗಳ ಹಿಂದಿನ ಮಾನವನ ವಸಾಹತು ಪತ್ತೆಯಾಗಿದೆ. ಭಾರತ, ಅಮೆರಿಕ, ಕೆನಡಾ ದೇಶಗಳ 20ಕ್ಕೂ ಹೆಚ್ಚು ಸಂಶೋಧಕರು ನಡೆಸಿದ ಉತ್ಖನನದಲ್ಲಿ ಮಸ್ಕಿ ಬೆಟ್ಟದ ಪ್
ಪಶ್ಚಿಮ ಬಂಗಾಳದ, ಬೆಂಗಳೂರಿನ NFIT ವಿದ್ಯಾರ್ಥಿ ಪೃಥ್ವಿರಾಜ್ ಚೌಧರಿ ಅವರು ಚನ್ನಪಟ್ಟಣದ ಕರಕುಶಲತೆಯಿಂದ ಪ್ರೇರಿತರಾಗಿ ಮರ ಮತ್ತು ಮರುಬಳಕೆಯ ಅಲ್ಯೂಮಿನಿಯಂನಿಂದ ಕೈಗಡಿಯಾರವನ್ನು ತಯಾರಿಸಿದ್ದಾರೆ. ಈ 'ಒಲವು' ಎಂಬ ಗಡಿಯಾರಕ್ಕೆ
WCL 2025: 2025ರ ಲೆಜೆಂಡ್ಸ್ ಕ್ರಿಕೆಟ್ ಚಾಂಪಿಯನ್ಶಿಪ್ ಟೂರ್ನಮೆಂಟ್ ಜುಲೈ 18ರಿಂದ ಆರಂಭವಾಗುತ್ತಿದೆ. ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ 30 ಗ್ರಾಂ ಚಿನ್ನ ಮಿಶ್ರತ ಜೆರ್ಸಿಯನ್ನು ಧರಿಸಲಿದೆ ಎಂದು ವರದಿಯಾಗಿದೆ. ಈ ಪಂದ್ಯಾವಳಿಯಲ್
ನಟ ಯುವ ರಾಜ್ಕುಮಾರ್ ಅವರು ‘ಎಕ್ಕ’ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇಂದು (ಜುಲೈ 18) ಈ ಸಿನಿಮಾ ತೆರೆಕಂಡಿದ್ದು, ಪ್ರೇಕ್ಷಕರ ರೆಸ್ಪಾನ್ಸ್ ನೋಡಿ ಯುವ ರಾಜ್ಕುಮಾರ್ ಖುಷಿ ಆಗಿದ್ದಾರೆ. ಬಳಿಕ ಅವರು ಮಾಧ್ಯಮ
ಯೂಸುಫ್ ಶರೀಫ್ ಬಾಬು ಅಲಿಯಾಸ್ ಕೆಜಿಎಫ್ ಬಾಬು ಮೂಲತಃ ಕೋಲಾರ ಜಿಲ್ಲೆಯ ಕೋಲಾರ ಗೋಲ್ಡ್ ಫೀಲ್ಡ್ಸ್ ಅಂದರೆ ಕೆಜಿಎಫ್ನಲ್ಲಿ ಹುಟ್ಟಿ ಬೆಳೆದವರು. ಬಡತನದ ಕುಟುಂಬದರಲ್ಲಿ ಹುಟ್ಟಿದ ಬಾಬು ತುಂಬಾ ಕಷ್ಟದಿಂದಲೇ ಬೆಳೆದವರು. ಕೇವಲ 3
ಬೆಂಗಳೂರಿನ ಖ್ಯಾತ ಉದ್ಯಮಿಗಳಲ್ಲಿ ಕೆಜಿಎಫ್ ಬಾಬು ಉರುಫ್ ಯೂಸುಫ್ ಶರೀಫ್ ಸಹ ಒಬ್ಬರು. ಯೂಸುಫ್ ಶರೀಫ್ ಬಾಬು ಅಲಿಯಾಸ್ ಕೆಜಿಎಫ್ ಬಾಬು ಮೂಲತಃ ಕೋಲಾರ ಜಿಲ್ಲೆಯ ಕೋಲಾರ ಗೋಲ್ಡ್ ಫೀಲ್ಡ್ಸ್ ಅಂದರೆ ಕೆಜಿಎಫ್ನಲ್ಲಿ ಹುಟ್ಟಿ ಬೆಳ
Dukes Ball Controversy: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಬಳಸಲಾಗುತ್ತಿರುವ ಡ್ಯೂಕ್ಸ್ ಬಾಲ್ನ ಗುಣಮಟ್ಟದ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಭಾರತ ಮತ್ತು ಇಂಗ್ಲೆಂಡ್ ತಂಡಗಳ ಆಟಗಾರರು ಚೆಂಡು ಬೇಗನೆ ಮೃದುವಾಗ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಲವು ದಿನಗಳ ಹಿಂದೆ 2026ರ ಮಾರ್ಚ್ 31ರೊಳಗೆ ಭಾರತ ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದ್ದರು. ಇತ್ತೀಚೆಗೆ ನಕ್ಸಲರು ಶರಣಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಆಗಮಿಸಲ
ಬಾಬು 2013ರಲ್ಲಿ ಎರಡನೇ ಮದುವೆಯಾದಾಗ ಮೊದಲ ಹೆಂಡತಿ ತನ್ನ ತವರು ಮನೆಯವರ ಜೊತೆಗೂಡಿ ₹700 ಕೋಟಿಗೆ ಕೌಟುಂಬಿಕ ಹಿಂಸೆಯ ಕೇಸ್ ಹಾಕಿದ್ದರಂತೆ! ಅಕೆಯ ಮನೆ ಕಡೆಯವರಿಂದಲೂ ಸಾಕಷ್ಟು ಕಿರುಕುಳ ಅನುಭವಿಸಿದ್ದೇನೆ ಎಂದು ಬಾಬು ಹೇಳುತ್ತಾರೆ
ಮಹಿಳಾ ಮುಖ್ಯಮಂತ್ರಿ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಟಿಎಂಸಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆ. ಕೊಲ್ಕತ್ತಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಇನ್ನೂ ನ್ಯಾಯ ಸಿ
‘ನೋ ಕೊಕೇನ್’ ಸಿನಿಮಾದಲ್ಲಿ ಪ್ರಥಮ್ ಅವರು ನಟಿಸುತ್ತಿದ್ದಾರೆ. ಈವರೆಗೂ 25 ದಿನಗಳ ಶೂಟಿಂಗ್ ಮಾಡಲಾಗಿದೆ. ಆರನಾ ಮೂಳೇರ್, ಮಿಮಿಕ್ರಿ ಗೋಪಿ, ರವಿಕಾಳೆ, ಶೋಭರಾಜ್, ಜಗದೀಶ್ ಕೊಪ್ಪ, ಸಿದ್ಲಿಂಗು ಶ್ರೀಧರ್ ಮುಂತಾದವರು ನಟಿಸುತ್ತಿದ
ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿ ಹಲವಾರು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇವುಗಳ ಮೂಲಕ ನೀವು ಸಹ ನಿಮ್ಮ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡಿರುತ್ತೀರಿ ಅಲ್ವಾ. ಇದೀಗ ಇಲ್
Karnataka legislature Monsoon session: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 11 ಅಧಿವೇಶನ ಆರಂಭವಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿ
ಚಂಗೂರ್ ಬಾಬಾ ಅವರ ಮತಾಂತರ ದಂಧೆಯಲ್ಲಿನ ಸಂಭಾವ್ಯ ಅಂತಾರಾಷ್ಟ್ರೀಯ ಸಂಪರ್ಕಗಳನ್ನು ಜಾರಿ ನಿರ್ದೇಶನಾಲಯವು ಪತ್ತೆಹಚ್ಚಿದೆ. ಈ ಕಾರ್ಯಾಚರಣೆಗಳಲ್ಲಿ ವಿದೇಶಿ ಕರೆನ್ಸಿಯ ಬಳಕೆಯನ್ನು ಸೂಚಿಸುವ ಸಾಕ್ಷಿಗಳು ಪತ್ತೆಯಾಗಿವೆ. ಚಂ
ICC Fines Pratika Rawal: ಭಾರತ ಮಹಿಳಾ ಕ್ರಿಕೆಟ್ ತಂಡ ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಅವರು ಐಸಿಸಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಂಡಕ್ಕೆ ಒಳಗಾಗಿದ್ದಾರೆ. ರನ್ ತೆಗೆದುಕೊಳ್ಳುವಾಗ ಮತ್ತು ಔಟಾದ ಬಳಿಕ ಬೌಲರ್ಗಳಿಗೆ ಡಿಕ್ಕಿ ಹೊಡೆದಿದ
ಬಿಜೆಪಿಯಲ್ಲಿ ಆಫರ್, ಒಲಿದು ಬರುವ; ಮೊದಲಾದ ಪದಗಳೊಗೆ ಆಸ್ಪದವಿಲ್ಲ, ಮಾದಪ್ಪನ ಹುಡುಕಿಕೊಂಡು ಹೋದರೆ ಸಿಗಲ್ಲ, ಮಾದಪ್ಪ ನಮ್ಮ ಜೊತೆಯಲ್ಲೇ ಇರಬೇಕು, ಇವತ್ತು ನಾನು ಮಾದಪ್ಪನ ದರ್ಶನ ಮಾಡಿಕೊಂಡು ಸಂತೋಷವಾಗಿದ್ದೇನೆ, ಯಾವುದನ್ನೂ ಆ
ಯುವ ರಾಜ್ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನವೇ ಪ್ರೇಕ್ಷಕರು ಕಣ್ತುಂಬಿಕೊಂಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವ ರಾಜ್ಕುಮಾರ್ ಸಹೋದರ ವ
ರೈತರಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗ
ವಿದ್ಯುತ್ ತಗುಲಿ ಒಂದೇ ಗ್ರಾಮದ ಮೂವರು ರೈತರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಭತ್ತ ನಾಟಿ ಮಾಡುವಾಗ ರೈತ ಏಕಾಏಕಿ ಬಿದ್ದು ಮೃತಪಟ್ಟಿದ್ದಾನೆ. ಇನ್ನೊಂದೆಡೆ ಟ್ರಾನ್ಸ್ಪರ್ಮರ್ ಸರಿಪಡಿಸುವ ವೇಳೆ ವಿದ್ಯುತ್ ತಗುಲಿ ಲೈನ್
Junior movie: ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿಯ ಮೊದಲ ಸಿನಿಮಾ ‘ಜೂನಿಯರ್’ ಇಂದು ಬಿಡುಗಡೆ ಆಗಿದೆ. ಸಿನಿಮಾ ಮಧ್ಯಮ ವರ್ಗದ ಯುವಕನೊಬ್ಬನ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಅಪ್ಪ-ಮಗನ ಸೆಂಟಿಮೆಂಟ್ ಸಹ ಇದೆ. ಸಿನಿಮಾನಲ್ಲಿ
Deepa Rangaraj: ಕಿರುತೆರೆ ನಟಿ ದೀಪಿಕಾ ರಂಗರಾಜು ಅವರು ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ತಮ್ಮ ಜೀವನದ ಬಗ್ಗೆ ಆಶ್ಚರ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅವರಿಗೆ ಸ್ವಂತ ಮನೆ ಇಲ್ಲ ಎಂದೂ, ಚೆನ್ನೈನಲ್ಲಿ ಮನೆ ಖರೀದಿಸುವುದು ಅವರ ಕ
James Anderson's T20 Blast Heroics: 2024 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಜೇಮ್ಸ್ ಆಂಡರ್ಸನ್, ಟಿ20 ಬ್ಲಾಸ್ಟ್ ನಲ್ಲಿ ಲಂಕಾಷೈರ್ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಯಾರ್ಕ್ಷೈರ್ ವಿರುದ್ಧದ ಪಂದ್ಯದಲ್ಲಿ ಅವರು ಮೂರು ಪ್ರಮು
ಮತ್ತೊಬ್ಬರು ಹಾಲಿನ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿ. ಇವರು ಹೇಳುವಂತೆ ಒಂದು ಲೀಟರ್ ಹಾಲು ಮಾರಿದರೆ ಸಿಗೋದು 1 ರೂ ಮಾತ್ರ. ಇವರಿಗೆ ಇನ್ನೂ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟೀಸ್ ಬಂದಿಲ್ಲ ಅದರೆ ಬರೋದು ನಿಶ್ಚಿತ ಅಂತ ಇವರ ಅಂಗಡ
Zee entertainment: ಜೀ ವಾಹಿನಿ, ಒಟಿಟಿ, ಸಿನಿಮಾ ನಿರ್ಮಾಣ ಸಂಸ್ಥೆ, ಡಿಶ್ ಕೇಬಲ್, ಸಂಗೀತ ಕ್ಷೇತ್ರದಲ್ಲೂ ಜೀ ತನ್ನ ಚಾಪು ಮೂಡಿಸಿದೆ. ಈಗಾಗಲೇ ಜೀ ವಾಹಿನಿಯ ಕನ್ನಡ ಚಾನೆಲ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಇದೀಗ ಜೀ ವಾಹಿನಿಯು ಕನ್ನಡಿ
ಮಾಜಿ ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರ
Which jobs AI cannot replace humans? ಎಐ ಬೆಳೆಯುತ್ತಾ ಹೋದಂತೆ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಮನುಷ್ಯರಿಗೆ ಕೆಲಸ ಇಲ್ಲದಂತಾಗುತ್ತದೆ ಎನ್ನುವ ಮಾತಿದೆ. ಬಿಲ್ ಗೇಟ್ಸ್ ಪ್ರಕಾರ ಮುಂದಿನ ನೂರು ವರ್ಷಗಳ ಬಳಿಕವೂ ಮನುಷ್ಯರ ಕೆಲ ಕೆಲಸಗಳು ಉಳಿಯುಲಿವೆ
ಪಶ್ಚಿಮ ಬಂಗಾಳದಲ್ಲಿ 5400 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ. ಪ್ರಧಾನಿ ಮೋದಿ ದುರ್ಗಾಪುರ ಭಾರತದ ಕಾರ್ಯಪಡೆಯ ಪ್ರಮುಖ ಕೇಂದ್ರವಾಗಿದೆ ಎಂದು ಹೇಳಿದರು. ಬಂಗಾಳ ಬದಲಾವಣೆಗೆ ಸಿದ
World Championship of Legends 2025: 2025 ರ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಜುಲೈ 18ರಿಂದ ಆರಂಭವಾಗಲಿದೆ. ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾದ ಲೆಜೆಂಡರಿ ಆಟಗಾರರು ಭಾಗವಹಿಸಲಿ
Prajwal Revanna: ಹಾಸನ ಜಿಲ್ಲೆಯ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಮತ್ತೊಂದೆಡೆ ದಾಖಲಾಗಿರುವ
ಸಾಮಾನ್ಯವಾಗಿ ನಾವು ಸೇವನೆ ಮಾಡುವಂತಹ ಪ್ರತಿಯೊಂದು ಹಣ್ಣು ತರಕಾರಿಗಳನ್ನು ಸಹ ಚೆನ್ನಾಗಿ ತೊಳೆಯುತ್ತೇವೆ. ಆರೋಗ್ಯದ ದೃಷ್ಟಿಯಿಂದ ಇವುಗಳಲ್ಲಿ ಅಂಟಿರುವ ಮಣ್ಣು, ಕೊಳೆ ಹಾಗೂ ಅವುಗಳಿಗೆ ಸಿಂಪಡಿಸಿದ ಕೀಟನಾಶಕಗಳಂತಹ ರಾಸಾಯನಿ
ಶರಾವತಿ ಹಿನ್ನೀರಿನ ಭಾಗದ ಜನರ ಕಷ್ಟ ಕೇಳತೀರದು. ಸಿಗಂದೂರು ಸೇತುವೆ ಈಗಾಗಲೇ ಲೋಕಾರ್ಪಣೆಯಾಗಿದೆ. ಈ ನಡುವೆ ಶರಾವತಿ ಹಿನ್ನೀರಿನಲ್ಲೇ ಇರುವ ಮತ್ತೊಂದು ಮಹತ್ವದ ಸೇತುವೆ ಕಾಮಗಾರಿ ನಡೆಯುತ್ತಿದೆ. ದಶಕಗಳಿಂದ ಈ ಸೇತುವೆಗಾಗಿ ದ್ವ
KKR to Release Venkatesh Iyer: 2025ರ ಐಪಿಎಲ್ನಲ್ಲಿ ಕೆಕೆಆರ್ ತಂಡದ ಪರ ಆಡಿದ್ದ ವೆಂಕಟೇಶ್ ಅಯ್ಯರ್ ಕಳಪೆ ಪ್ರದರ್ಶನ ನೀಡಿದ್ದರು. ಇದರಿಂದಾಗಿ ಕೆಕೆಆರ್ ಅವರನ್ನು ತಂಡದಿಂದ ಕೈಬಿಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಇತ್ತ ಸನ್ರೈಸರ್ಸ್ ಹೈದ
ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಪಂಪನ್ನು ರಿಬ್ಬನ್ ಕಟ್ ಮಾಡಿ ಉದ್ಧಾಟಿಸಿದ ಬಳಿಕ ಮತ್ತೊಂದನ್ನು ಸುತ್ತೂರು ಶ್ರೀಗಳು ಉದ್ಘಾಟಿಸುತ್ತಾರೆ. ಸಿದ್ದರಾಮಯ್ಯ ಕೈಯಿಂದ ಕತ್ತರಿ ಇಸಿದುಕೊಂಡು ರಿಬ್ಬನ್ ಕಟ್ ಮಾಡುವ ಮೊದಲು ಶ್ರೀ
CIL Commits ₹10 Cr to Strengthen Ekalavya schools in Chhattisgarh: ಛತ್ತೀಸ್ಗಡದಲ್ಲಿ ಬುಡಕಟ್ಟು ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಏಕಲವ್ಯ ಮಾದರಿ ವಸತಿಗಳಿಗೆ ಕೋಲ್ ಇಂಡಿಯಾ ನೆರವು ನೀಡುತ್ತಿದೆ. ಬುಡಕಟ್ಟು ಸಚಿವಾಲಯದ ಸಹಯೋಗದಲ್ಲಿ ಕೋಲ್ ಇಂಡಿಯಾ ಸ
ಬೆಂಗಳೂರಿನ ಸ್ಥಿತಿ ತುಂಬಾ ಕೆಟ್ಟಾಗಿದೆ ಎಂಬುದರ ಬಗ್ಗೆ ಆಗ್ಗಾಗೆ ವೈರಲ್ ಆಗುತ್ತಿರುವ ಪೋಸ್ಟ್ಗಳನ್ನು ನೋಡತ್ತಲೇ ಇರುತ್ತೇವೆ. ಇದೀಗ ಅಂತಹದ್ದೇ ಮತ್ತೊಂದು ಪೋಸ್ಟ್ ವೈರಲ್ ಆಗಿದೆ. ಬೆಂಗಳೂರಿನಲ್ಲಿ ದಿನನಿತ್ಯದ ಜ
ಬೆಂಗಳೂರಿನ ಪೀಣ್ಯದಲ್ಲಿ ಮದ್ಯಪಾನ ಮಾಡಿದ ಅಮಲಿನಲ್ಲಿ ಕಲ್ಲಿನಿಂದ ಸ್ನೇಹಿತನ ತಲೆಗೆ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಂಗನಾಥ್ ಎಂಬುವರನ್ನು ಆನಂದ್ ಎಂಬ ಸ್ನೇಹಿತ ಕೊಲೆ ಮಾಡಿದ್ದಾನೆ. ಇಬ್ಬರ ನಡುವೆ ಜಗಳ ನಡೆದು, ಆನಂದ
Kanakapura Shrinivas: ಕನ್ನಡ ಸ್ಟಾರ್ ನಟರ ಮೇಲೆ ನಿರ್ಮಾಪಕರಾಗಿರುವ ಕನಕಪುರ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟರುಗಳ ವಿರುದ್ಧ ಆಕ್ರೋಶ ಹೊರಹಾಕಿದ ಕನಕಪುರ ಶ್ರೀನಿವಾಸ್, 100 ವರ್ಷಕ್ಕೆ ಆಗುವಷ್ಟು ಹಣವನ್ನು ಗಳಿಸಿ ಇಟ್ಟಿಕೊ
Actor Ravi Mohan: ತಮಿಳಿನ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ರವಿ ಮೋಹನ್ ಇತ್ತೀಚೆಗೆ ತಮ್ಮ ಖಾಸಗಿ ಬದುಕು, ವಿವಾದಗಳಿಂದಲೇ ಹೆಚ್ಚಾಗಿ ಸುದ್ದಿ ಆಗುತ್ತಿದ್ದಾರೆ. ಪತ್ನಿಯೊಂದಿಗಿನ ಜಗಳದಿಂದ ಸುದ್ದಿಯಾಗಿದ್ದ ರವಿ ಮೋಹನ್ ಇದೀಗ, ನಿರ್ಮ
ಟಿವಿ9 ಕನ್ನಡ ವೈರಲ್ ಚಿತ್ರವನ್ನು ತನಿಖೆ ಮಾಡಿ, ಇದನ್ನು ಡಿಜಿಟಲ್ ರೂಪದಲ್ಲಿ ಮಾರ್ಪಡಿಸಲಾಗಿದೆ ಮತ್ತು ತಪ್ಪಾಗಿ ಹಂಚಿಕೊಳ್ಳಲಾಗಿದೆ ಎಂದು ಕಂಡುಹಿಡಿದಿದೆ. ಮೂಲ ಚಿತ್ರವು ವಾಸ್ತವವಾಗಿ ಸಚಿನ್ ತೆಂಡೂಲ್ಕರ್ ಅವರ ಸ್ವಂತ ಭಾವಚ
ಸಾಮಾನ್ಯವಾಗಿ ಮಳೆಗಾಲದಲ್ಲಿ ಕೊಳಚೆ ನೀರು, ನಾವು ಧರಿಸುವ ಚಪ್ಪಲಿ ಹಾಗೂ ನಂಜಿನ ಕಾರಣದಿಂದ ಕಾಲ್ಬೆರಳುಗಳ ಮಧ್ಯೆ ಅಲರ್ಜಿ, ತುರಿಕೆ ಉಂಟಾಗುತ್ತದೆ. ಕ್ರಮೇಣ ಇದು ಫಂಗಲ್ ಸೋಂಕನ್ನು ಹೆಚ್ಚಿಸುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ
Patanjali OrthoGrit for Arthritis: ಪತಂಜಲಿ ಆರ್ಥೋಗ್ರಿಟ್ ಎಂಬ ಆಯುರ್ವೇದ ಔಷಧವು ಸಂಧಿವಾತ ಮತ್ತು ಕೀಲು ನೋವಿಗೆ ಪರಿಹಾರ ನೀಡುತ್ತದೆ. ಇದರಲ್ಲಿ ಅಶ್ವಗಂಧ, ಶಲ್ಲಕಿ, ಮತ್ತು ಗುಗ್ಗುಲು ಮುಂತಾದ ಗಿಡಮೂಲಿಕೆಗಳು ಉರಿಯೂತವನ್ನು ಕಡಿಮೆ ಮಾಡಿ ಮೂಳೆಗಳ
Ravindra Jadeja Heroics at Lords: ಭಾರತ ತಂಡದ ಆಟಗಾರ ರವೀಂದ್ರ ಜಡೇಜಾ ಅವರನ್ನು ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿನ ಅದ್ಭುತ ಪ್ರದರ್ಶನಕ್ಕಾಗಿ ತಂಡದ ಕೋಚ್ ಗೌತಮ್ ಗಂಭೀರ್, ಮೊಹಮ್ಮದ್ ಸಿರಾಜ್ ಮತ್ತು ಇತರರು ಶ್ಲಾಘಿಸಿದ್ದಾರೆ. ಜಡೇಜಾ ಅವರ 61 ರನ್
ಬಿ ಖಾತಾವನ್ನು ಎ ಖಾತಾವನ್ನಾಗಿ ಪರಿವರ್ತಿಸಿಕೊಳ್ಳುವ ಪ್ರಸ್ತಾವನೆಗೆ ನಿನ್ನೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ, ಆದಷ್ಟು ಬೇಗ ಈ ಸೌಲಭ್ಯವನ್ನು ಜಾರಿಗೆ ತರಲಾಗುವುದು ಮತ್ತು ಸೈಟನ್ನು ಹೊಂದಿದಾಗ್ಯೂ ಅನಧಿಕೃತ ನಿವೇಶ
ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ತಮ್ಮ ವಿರುದ್ಧದ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಲಾಲು ಯಾದವ್ ಅವರು ಮೇ 29ರ ದೆಹಲಿ ಹೈಕೋರ್ಟ್ ಮಧ್
ನಂದಿನಿ ಹಾಲು: ಪರಿಸರಕ್ಕೆ ಮಾರಕವಾಗಿದ್ದ ಪಾಲಿಥಿನ್ ಹಾಲಿನ ಪ್ಯಾಕೆಟ್ಗಳ ಬದಲಿಗೆ ಪರಿಸರ ಸ್ನೇಹಿ ಬಯೋಡಿಗ್ರೇಡಬಲ್ (ಜೈವಿಕ ಅಂಶಗಳಾಗಿ ವಿಘಟನೆಯಾಗಬಲ್ಲ) ಹಾಲಿನ ಕವರ್ಗಳನ್ನು ಬಳಕೆ ಮಾಡಲು ಕೆಎಂಎಫ್ ಹೆಜ್ಜೆ ಇಟ್ಟಿದ
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ UPI ಮೂಲಕ 40 ಲಕ್ಷ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಿದ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ ಜಾರಿಗೊಳಿಸಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹೂವಿನ ವ್ಯಾಪಾರಿಯೊಬ್ಬರಿಗೆ 52 ಲಕ್ಷ ರೂಪಾಯ
Photo to Video Convertor: ಈ ವಿಡಿಯೋಗಳು 16:9 ಆಕಾರ ಅನುಪಾತವನ್ನು ಹೊಂದಿದ್ದು, MP4 ಸ್ವರೂಪದಲ್ಲಿ ಬರುತ್ತವೆ. ಪ್ರತಿ ವಿಡಿಯೋವು ಸ್ಪಷ್ಟವಾಗಿ ಗೋಚರಿಸುವ AI-ರಚಿತ ವಾಟರ್ಮಾರ್ಕ್ ಮತ್ತು ವಿಡಿಯೋವನ್ನು AI-ರಚಿತ ಎಂದು ಗುರುತಿಸಲು ಅದೃಶ್ಯ ಸಿಂಥ್ಐ
Junior Kannada movie: ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’ ಇಂದು (ಜುಲೈ 18) ಬಿಡುಗಡೆ ಆಗಿದೆ. ಸಿನಿಮಾ ಅನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಶ್ರೀಲೀಲಾ, ಜೆನಿಲಿಯಾ ಡಿಸೋ
ಕೆಟ್ಟ ವಿಷಯಗಳತ್ತ ಜನರು ಬಹು ಬೇಗನೆ ಆಕರ್ಷಿತರಾಗುತ್ತಾರೆ ಎಂಬ ಮಾತಿದೆ. ಇದಕ್ಕೆ ಉದಾಹರಣೆಯೆಂಬಂತೆ, ಮದ್ಯಪಾನ, ಧೂಮಪಾನದಂತಹ ಚಟಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಹೆಚ್ಚಿನವರು ಈ ಚಟಗಳಿಗೆ ಹೆಚ್ಚು ಆಕರ್ಷಿತ
Reliance Retail buys Kelvinator: ಎಸಿ ಮತ್ತು ವಾಷಿಂಗ್ ಮೆಷೀನ್ ತಯಾರಿಸುವ ಕೆಲ್ವಿನೇಟರ್ ಕಂಪನಿಯನ್ನು ರಿಲಾಯನ್ಸ್ ರೀಟೇಲ್ ಖರೀದಿಸಿದೆ. ಇಶಾ ಅಂಬಾನಿ ನೇತೃತ್ವದ ರಿಲಾಯನ್ಸ್ ರೀಟೇಲ್ ಎಷ್ಟು ಮೊತ್ತಕ್ಕೆ ಕೆಲ್ವಿನೇಟರ್ ಅನ್ನು ಖರೀದಿಸಿದೆ ಎನ್
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) 20 ಡಿಪ್ಲೊಮಾ ಮತ್ತು ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 14 ರೊಳಗೆ ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಅಪ್ರೆಂಟಿಸ
ಇತ್ತೀಚಿನ ದಿನಗಳಲ್ಲಿ ಮೂಲವ್ಯಾಧಿ ಮತ್ತು ಫಿಸ್ಟುಲಾಗಳಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಪೈಲ್ಸ್ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಮಾತ್ರವಲ್ಲ
ನಿಟ್ಟೆ ಕಾಲೇಜಿನ ಮಹಿಳಾ ವಸತಿ ನಿಲಯದಲ್ಲಿ ಸಮುದಾಯದ ನಡುವೆ ದ್ವೇಷ ಹರಡುವ ರೀತಿ ಬರಹ ಬರೆದ ಆರೋಪದ ಮೇಲೆ ಕೇರಳ ಮೂಲದ ಫಾತಿಮಾ ಶಬ್ದಾ ಎಂಬ ವಿದ್ಯಾರ್ಥಿನಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾ
ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ
ಪ್ರಿಯಾಂಕಾ ಚೋಪ್ರಾ ಅವರು ತಮ್ಮ 43ನೇ ಹುಟ್ಟುಹಬ್ಬವನ್ನು ಪತಿ ನಿಕ್ ಜೋನಸ್ ಮತ್ತು ಮಗಳು ಮಾಲ್ತಿಯೊಂದಿಗೆ ವಿದೇಶದಲ್ಲಿ ಆಚರಿಸಿಕೊಂಡಿದ್ದಾರೆ. ಈ ಆಚರಣೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ಅವರ ಜ
Ekka Kannada Movie: ಯುವ ರಾಜ್ಕುಮಾರ್ ಅಭಿನಯಿಸಿರುವ 2ನೇ ಸಿನಿಮಾ ‘ಎಕ್ಕ’ ಬಿಡುಗಡೆ ಆಗಿದೆ. ರೋಹಿತ್ ಪದಕಿ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಮಾಸ್ ಕಹಾನಿ ಇದೆ. ಹಾಡುಗಳ ಮೂಲಕ ಸದ್ದು ಮಾಡಿದ ‘ಎಕ್ಕ’ ಸಿನಿಮಾಗೆ ಚರಣ್ ರಾಜ್ ಸಂಗೀತ ನೀಡ
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗಾಗಿ ಬಿಹಾರಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ರೋಡ್ ಶೋ ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಭಾಷಣದ ಸಮಯದಲ್ಲಿ ಮುಂಬರುವ ಬಿಹಾರ
ಐಬಿಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಅಮೇರಿಕನ್ ನ್ಯಾಷನಲ್ ಸ್ಟ್ಯಾಂಡರ್ಡ್ಸ್ ಇನ್ಸ್ಟಿಟ್ಯೂಟ್ (ANSI) ಅಡಿಯಲ್ಲಿ ಪ್ರತಿಷ್ಠಿತ IACET ಮಾನ್ಯತೆಯನ್ನು ಪಡೆದ ಜಾಗತಿಕ ಲಾಜಿಸ್ಟಿಕ್ಸ್ ಮತ್ತು ಪೂರೈಕೆ ಸರಪಳಿ ನಿರ್ವಹಣೆಯಲ್ಲಿ ಪಿ
BCCI Revenue 2023-24: 2023-24ನೇ ಸಾಲಿನಲ್ಲಿ ಬಿಸಿಸಿಐ 9741.7 ಕೋಟಿ ರೂಪಾಯಿ ಆದಾಯ ಗಳಿಸಿದೆ. ಇದರಲ್ಲಿ ಐಪಿಎಲ್ ಒಂದೇ 5761 ಕೋಟಿ ರೂಪಾಯಿಗಳನ್ನು ಗಳಿಸಿದೆ. WPL 378 ಕೋಟಿ ರೂಪಾಯಿಗಳನ್ನು ಗಳಿಸಿದೆ. ಅಂತಾರಾಷ್ಟ್ರೀಯ ಪಂದ್ಯಾವಳಿಗಳು ಮತ್ತು ಇತರ ಮೂಲಗಳಿಂ
ಮಂಗಳೂರಿನ ರೋಹನ್ ಸಲ್ಡಾನಾ ಎಂಬಾತನನ್ನು ಬಹುಕೋಟಿ ರೂ. ವಂಚನೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಈ ಐಷರಾಮಿ ನಟೋರಿಯಸ್ ವಂಚಕ ಸೆರೆಸಿಕ್ಕಿದ್ದು ಮಾತ್ರ ರೋಚಕ. ಆಂಧ್ರ ಪ್ರದೇಶ ಮೂಲದ ಉದ್ಯಮಿಯಿಂದ ರೋಹನ್ ಸಲ್ಡಾ
DRDO develops new hypersonic cruise missile: ಭಾರತದ ಡಿಫೆನ್ಸ್ ರಿಸರ್ಚ್ ಸಂಸ್ಥೆಯಾದ ಡಿಆರ್ಡಿಒ ಇತ್ತೀಚೆಗೆ ಹೊಸ ಹೈಪರ್ಸಾನಿಕ್ ಕ್ಷಿಪಣಿಯೊಂದರ ಕಿರು ಪರೀಕ್ಷೆ ನಡೆಸಿದೆ. ಪ್ರಾಜೆಕ್ಟ್ ವಿಷ್ಣು ಅಡಿಯಲ್ಲಿ ಅಭಿವೃದ್ಧಿಗೊಂಡಿರುವ ಈ ಕ್ಷಿಪಣಿ ಮ್ಯಾ
ಹಾವಿನ ದ್ವೇಷ 12 ವರುಷ ಎಂಬುದನ್ನು ನೀವು ಕೇಳಿರುತ್ತೀರಿ. ಆದರೆ ನಮ್ಮ ಗಮನಕ್ಕೆ ಬರುವವರೆಗೂ ಇದು ಸುಳ್ಳಿರಬಹುದು ಎಂದೇ ಎನಿಸುತ್ತಿರುತ್ತದೆ. ಆದರೆ ಸತ್ಯ ಕಣ್ಣೆದುರೇ ಇದ್ದಾಗ ನಂಬಲೇಬೇಕಾಗುತ್ತದೆ. ಆದರೆ ತನ್ನ ಸಂಗಾತಿಯನ್ನು ಕ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬಂದು ಶಾಸಕರ ಜತೆ, ಸಚಿವರ ಜತೆ ಒನ್ ಟು ಒನ್ ಮಾತುಕತೆ ನಡೆಸಿದ ನಂತರದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕರ ಕ್ಷೇತ್ರಕ್
ಐಬಿಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಅಮೇರಿಕನ್ ನ್ಯೂರೋ ಡಿಜಿಟಲ್ ಮಾರ್ಕೆಟಿಂಗ್ ಮತ್ತು ಬ್ರಾಂಡ್ ಮ್ಯಾನೇಜ್ಮೆಂಟ್ ಪಿಜಿ ಡಿಪ್ಲೊಮಾ ಕೋರ್ಸ್ ಅನ್ನು ಪರಿಚಯಿಸಿದೆ. IACET ನಿಂದ ಮಾನ್ಯತೆ ಪಡೆದ ಈ ಕೋರ್ಸ್ ವೆಬ್ 3.0, ನ್ಯೂರೋಸ
ಶಿಕ್ಷಣಕ್ಕೆ ಮಹತ್ವ, ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು, ಶಾಲೆಗಳಿಗೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತೇವೆ ಅಂತ ಅಧಿಕಾರಕ್ಕೆ ಬಂದ ನಂತರ ಎಲ್ಲ ಸರ್ಕಾರಗಳು ಹೇಳುತ್ತವೆ. ಆದರೆ ವಸ್ತುಸ್ಥಿತಿ ಮಾತ್ರ ದಶಕಗಳ
ಸಿಎಂ ಸಿದ್ದರಾಮಯ್ಯನವರು ಮೆಟಾ ಸೇವೆಯಲ್ಲಿ ಕನ್ನಡ ಅನುವಾದದಲ್ಲಿನ ದೋಷಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಿದ ನಂತರ, ಮೆಟಾ ಸಂಸ್ಥೆ ಕ್ಷಮೆ ಕೋರಿದೆ. ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ನಿನ್ನೆ ಮೆಟಾಗೆ ಪತ್ರ ಬರೆದಿದ್ದರು. ಸದ್ಯ ಮ
Tech Tips and Tricks: ನಿಮ್ಮ ವಾಟ್ಸ್ಆ್ಯಪ್ ನೀಲಿ ಟಿಕ್ ಅನ್ನು ಯಾರೂ ನೋಡಬಾರದು ಮತ್ತು ನಿಮ್ಮ ಸಂದೇಶಗಳನ್ನು ಸಹ ಓದಬಾರದು ಎಂದು ನೀವು ಬಯಸಿದರೆ, ಇದಕ್ಕಾಗಿ ನೀವು ನಿಮ್ಮ ಫೋನ್ನ ಮುಖಪುಟ ಪರದೆಯಲ್ಲಿ ವಾಟ್ಸ್ಆ್ಯಪ್ನ ವಿಶೇಷ ವಿಜೆಟ್ ಅನ್ನ
ಕರ್ನಾಟಕದ ಗೃಹ ಸಚಿವರು ಬೆಂಗಳೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಇಂಥದ್ದೊಂದು ಜಾರಿಗೆ ಬಂದಿದೆ ಎಂದ ಅವರು, ಪೊಲೀಸರು ಪ್ರತಿ ಮನೆಗೂ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲ
ಭೈರತಿ ಬಸವರಾಜ ಹೆಸರು ಸುಖಾಸುಮ್ಮನೆ ಕೊಲೆ ಪ್ರಕರಣದಲ್ಲಿ ಎಳೆತರಲಾಗುತ್ತಿದೆ, ಇದೊಂದು ಷಡ್ಯಂತ್ರ ಅಂತ ಬಿಜೆಪಿ ನಾಯಕರು ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರವನ್ನು ದ
Karna Serial: ಜೀ ಕನ್ನಡ ವಾಹಿನಿಯ ಕರ್ಣ ಧಾರಾವಾಹಿ ಟಿಆರ್ಪಿ ರೇಟಿಂಗ್ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ಅವರ ಅಭಿನಯ ಈ ಯಶಸ್ಸಿಗೆ ಕಾರಣ.ಈ ಧಾರಾವಾಹಿಯಲ್ಲಿ ಹಾಡು ಹಾಗೂ ಫೈಟ್ಗಳು ಕೂಡ
What is TCS 35 day bench limit policy: ಆರು ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಳೆದ ತಿಂಗಳು 35 ದಿನಗಳ ಬೆಂಚ್ ಪಾಲಿಸಿ ನೀತಿಯನ್ನು ಜಾರಿಗೆ ತಂದಿದೆ. 12 ತಿಂಗಳಲ್ಲಿ ಉದ್ಯೋಗಿಗಳು ಕನಿಷ್ಠ 225 ಬಿಲ್ಲಿಂಗ್ ದಿನವ
ಯೆಮೆನ್ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ(Nimisha Priya) ಪ್ರಕರಣದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 14ಕ್ಕೆ ಮುಂದೂಡಿದೆ. ಯೆಮನ್ನಲ್ಲಿ ಮರಣದಂಡನ
ನೈಋತ್ಯ ರೈಲ್ವೆಯು 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 13 ಕೊನೆಯ ದಿನಾಂಕ. rrchubli.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯೆಯು ಮೆಟ್ರಿಕ್
ತುಮಕೂರು ಜಿಲ್ಲೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 2018-19ರಲ್ಲಿ 106 ರೈತರಿಗೆ ಬೋರ್ವೆಲ್ ಕೊರೆಯಲು ಅನುಮತಿ ನೀಡಲಾಗಿತ್ತು. ಆದರೆ, ಅಧಿಕಾರಿಗಳ ವೈಯಕ್ತಿಕ ಆದೇಶದ ಮೇರೆಗೆ ಒಂದು ಕಂಪನಿಗೆ ಕಾರ್ಯಾದೇಶ ನೀಡಲಾಗಿತ್ತು. 34 ಬೋರ್ವೆಲ್
ಮಕ್ಕಳು ಹೆತ್ತವರಿಗೆ ನೀಡುವ ಸಣ್ಣ ಸಣ್ಣ ಖುಷಿಗಳೇ ಅವರಿಗೆ ದೊಡ್ಡ ಬಹುಮಾನ, ಮಕ್ಕಳಿಂದ ತಂದೆ -ತಾಯಿ ಯಾವುದನ್ನು ಅಪೇಕ್ಷೆ ಮಾಡುವುದಿಲ್ಲ, ಏಕೆಂದರೆ ಅವರು ತಮ್ಮ ಜೀವನವನ್ನು ಮಕ್ಕಳಿಗಾಗಿ ಮುಡಿಪಾಗಿಟ್ಟಿರುತ್ತಾರೆ. ಅದರಲ್ಲೂ ಅ
ಬ್ರಾಹ್ಮೀ ಮುಹೂರ್ತವು ಸೂರ್ಯೋದಯಕ್ಕಿಂತ ಒಂದೂವರೆ ಗಂಟೆ ಮೊದಲು ಪ್ರಾರಂಭವಾಗುವ ಶುಭ ಸಮಯ. ಈ ಸಮಯದಲ್ಲಿ ಧ್ಯಾನ, ಯೋಗ, ಅಧ್ಯಯನ, ಮಂತ್ರ ಪಠಣ ಮತ್ತು ಆತ್ಮಾವಲೋಕನ ಮುಂತಾದ ಕಾರ್ಯಗಳು ಬಹಳ ಫಲಪ್ರದವೆಂದು ಹಿಂದೂ ಧರ್ಮ ಮತ್ತು ಜ್ಯೋ
ನಟ ದರ್ಶನ್ ಅವರು ಈಗ ಥೈಲ್ಯಾಂಡ್ನಲ್ಲಿ ಇದ್ದಾರೆ. ಅವರು ಅಲ್ಲಿ ಮಸ್ತ್ ಮನರಂಜನೆ ಮಾಡುತ್ತಿದ್ದಾರೆ. ಅವರು ಯಾಚ್ ಓಡಿಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಆ ವಿಡಿಯೋ ನಿಮಗಾಗಿ ಇಲ್ಲಿದೆ. ಅವ
ಪೊಲೀಸರು ಅವನನ್ನು ಈಗ ಬಂಧಿಸಿದ್ದಾರೆ ಆ ಪ್ರಶ್ನೆ ಬೇರೆ, ಅದರೆ ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿ ಉದ್ಯಮಗಳನ್ನು ನಡೆಸುವ ಜನ ಇವನ ಬಲೆಗೆ ಹೇಗೆ ಬೀಳುತ್ತಿದ್ದರು ಅಂತ ಆಶ್ಚರ್ಯವಾಗುತ್ತದೆ. ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸಾಲ
ಆಹಾರವನ್ನರಸುತ್ತಾ ಜನವಸತಿ ಪ್ರದೇಶಗಳ ಕಡೆಗೆ ಹಾವುಗಳು ಬರುವಂತಹದ್ದು ಸಾಮಾನ್ಯ. ಹೀಗೆ ಮನೆ ಬಳಿ ಹಾವುಗಳು ಬಂದ್ರೆ ಜನ ಭಯ ಬಿದ್ದು ಓಡಿ ಹೋಗ್ತಾರೆ. ಇಲ್ಲೊಂದು ಕಡೆ ಅದೇ ರೀತಿ ದೈತ್ಯ ನಾಗರ ಹಾವು ಬಂದಿದ್ದು, ಮನೆಯ ಹೆಂಚಿನ ಮೇಲೆ
200 ಕೋಟಿ ರೂ. ವಂಚಿಸಿದ ಕೇಸ್ನಲ್ಲಿ ಮಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ನಟೋರಿಯಸ್ ವಂಚಕ ರೋಹನ್ ಸಲ್ಡಾನಾ ಐಷಾರಾಮಿ ಬಂಗಲೆ ಹೇಗಿದೆ? ಜಪ್ಪಿನಮೊಗರುವಿನ ಐಷಾರಾಮಿ ಬಂಗಲೆಯಲ್ಲಿ ಏನೇನಿದೆ? ವಿದೇಶಿ ಯುವತಿಯರ ಜತೆ ಆತನ ಐಷ