SENSEX
NIFTY
GOLD
USD/INR

Weather

23    C
...
Karnataka SSLC 10th Result 2026: ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2026​: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದ್ದು, 8.65 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರ

23 Apr 2026 6:42 am
ಯಾವ ರಾಶಿಗೆ ಇಂದು ರಾಯರ ಅನುಗ್ರಹ: ತಪ್ಪದೇ ಈ ಸೇವೆಯನ್ನು ಮಾಡಿ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 23 ಏಪ್ರಿಲ್ 2026 ರ ದೈನಂದಿನ ರಾಶಿ ಭವಿಷ್ಯವನ್ನು ನೀಡಿದ್ದಾರೆ. ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ಗಂಗಾ ಸಪ್ತಮಿ ಮತ್ತು ಗುರುಗಳ ಲಹರಿಗಳು ಇರ

23 Apr 2026 6:38 am
ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ

ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದೆ. ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಆರ್ದ್ರತೆ ಹೆಚ್

23 Apr 2026 6:17 am
ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ

Daily Horoscope, 23 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಗುರುವಾರದಂದು ಹಿರಿಯರ ಮಾತಿಗೆ ಖಂಡನೆ, ಪರರ ಕಾರ್ಯಗಳಿಗೆ ವಿಡಂಬನೆ, ಪಕ್ಷಪಾತ, ನಿರ್ಮಾಣ, ಅಶಾಂತಿ, ಅದಾಯ ಖರ್ಚಿನಲ್ಲಿ

23 Apr 2026 12:45 am
LSG vs RR: ರಾಯಲ್ಸ್ ಮುಂದೆ ಪಂತ್ ಪಡೆ ಪಲ್ಟಿ!

Lucknow Super Giants vs Rajasthan Royals: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್​ಎಸ್​ಜಿ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್

22 Apr 2026 11:15 pm
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಬಹುನಿರೀಕ್ಷಿತ ‘ಕೆಡಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ, ರಮೇಶ್ ಅರವಿಂದ್, ಸಂಜಯ್ ದತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಟ್ರೇಲ

22 Apr 2026 10:47 pm
ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು?

ಕನ್ನಡ-ಹಿಂದಿ ಭಾಷಾ ಸಂಘರ್ಷದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮತ್ತು ಅವಹೇಳನ ಮಾಡಲಾಗಿದೆ. ಹಿಂದಿ ಹೇರಿಕೆ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಕರವೇ ಕಾರ

22 Apr 2026 10:24 pm
‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ

22 Apr 2026 10:06 pm
ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ

ಬೆಂಗಳೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಕೂಡಲೇ ಸ್ಥಳಕ್ಕೆ ಆರ್ ಟಿ ನಗರ ಪೊಲೀಸರು ಹಾಗೂ ಸೊಕೊ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಗಂಡ ಹೆಂಡತಿ ಸಾವಿನ ಹಿ

22 Apr 2026 10:02 pm
ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್

ಈ ವರ್ಷದ ಪಂಜಾಬ್ ರಾಜ್ಯ ಬೈಸಾಖಿ ಬಂಪರ್ ಲಾಟರಿಯಲ್ಲಿ 6 ಕೋಟಿ ರೂ. ಮೊತ್ತದ ಪ್ರಥಮ ಬಹುಮಾನ ಗೆಲ್ಲುವ ಮೂಲಕ ದೆಹಲಿಯ ನಿವೃತ್ತ ಪೋಸ್ಟ್ ಮಾಸ್ಟರ್ ಅದೃಷ್ಟ ಖುಲಾಯಿಸಿದೆ. ಆಗಾಗ ಸಂಬಂಧಿಕರ ಮನೆಗೆ ಲುಧಿಯಾನಕ್ಕೆ ಹೋಗುತ್ತಿದ್ದ ಇವರು

22 Apr 2026 9:47 pm
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿ ಫಲಿತಾಂಶವನ್ನು ಘೋಷಿಸಲಾ

22 Apr 2026 9:38 pm
VIDEO: ಅದ್ಭುತ…ಅತ್ಯದ್ಭುತ: ರಿಷಭ್ ಪಂತ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

Rishabh Pant Catch: ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್​ನ 5ನೇ ಎಸೆತವನ್ನು ಸರಿಯಾಗಿ ಗುರುತಿಸುವಲ್ಲಿ ಯಶಸ್ವಿ ಜೈಸ್ವಾಲ್ ಎಡವಿದರು. ಪರಿಣಾಮ ಚೆಂಡು ಜೈಸ್ವಾಲ್ ಅವರ ಗ್ಲೌಸ್‌ಗೆ ಬಡಿದು ಕೀಪರ್‌ನ ಮೇಲ್ಭಾಗದಲ್ಲಿ ಹಾರಿ ಹೋಗುತ್ತಿತ್ತು. ಈ ವ

22 Apr 2026 9:25 pm
12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ

ಖ್ಯಾತ ನಟಿ ಹೆಬಾ ಪಟೇಲ್ ಅವರು ಹಲವು ವರ್ಷಗಳ ಬಳಿಕ ಹೊಸ ಕನ್ನಡ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರುದ್ರ ಕಾಲ’ ಶೀರ್ಷಿಕೆಯ ಈ ಸಿನಿಮಾಗೆ ದಿಗಂತ್ ಮಂಚಾಲೆ ಹೀರೋ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಆ ಬ

22 Apr 2026 9:23 pm
ಮದುವೆ ವಿಡಿಯೋ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಕಾರು, 25 ಅಡಿ ಮೇಲಕ್ಕೆ ಹಾರಿ ಬಿದ್ದ ಕ್ಯಾಮೆರಾಮನ್​!

ಹರಿಯಾಣದಲ್ಲಿ ಮದುವೆ ಸಮಾರಂಭದ ವಿಡಿಯೋ ತೆಗೆಯುತ್ತಿದ್ದ ಕ್ಯಾಮೆರಾಮನ್​ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಆತ 25 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹರಿಯಾಣದ

22 Apr 2026 9:22 pm
ನಾಳೆ SSLC ಫಲಿತಾಂಶ: ಕುಳಿತಲ್ಲೇ ರಿಸಲ್ಟ್ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿಧಾನ

SSLC Results 2026: ಹಿಂದಿ ವಿಷಯ ಸಂಬಂಧ ಹಲವು ಗೊಂದಲಗಳ ನಡುವೆ ಕೊನೆಗೂ ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದೆ. ನಾಳೆ ಅಂದರೆ ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮ

22 Apr 2026 9:14 pm
ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದಲ್ಲಿರುವ ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಘಟನೆ ನಡೆದಿದೆ. ಸಾವಿರಾರೂ ಸಿಬ್ಬಂದಿ ಕೆಲಸ ಮಾಡುವ ಕಂಪನಿಯಲ್ಲಿ ನಡೆದ ಆತಂಕ

22 Apr 2026 9:05 pm
ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು

ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ ಅಪಾಯ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತ

22 Apr 2026 9:03 pm
ಕೃತಕ ಬಣ್ಣಗಳಿರುವ ಆಹಾರಕ್ಕಿಂತ ಈ ಫುಡ್ ಸೇವನೆ ಮಾಡುವುದು ಬೆಸ್ಟ್ ಅಂತಾರೆ ಡಾ. ಸಂಧ್ಯಾ ಸಿಂಗ್

ಕೃತಕ ಬಣ್ಣಗಳನ್ನು ಆಹಾರ, ಔಷಧ ಮತ್ತು ಸೌಂದರ್ಯವರ್ಧಕಗಳಿಗೆ ಆಕರ್ಷಕ ಕಲರ್ ನೀಡಲು ವ್ಯಾಪಕವಾಗಿ ಬಳಸಲಾಗುತ್ತದೆ. ರೆಸ್ಟೋರೆಂಟ್ ಗಳಲ್ಲಿ ನೀಡಲಾಗುವ ಸಾಮಾನ್ಯ ಆಹಾರದಲ್ಲೂ ಬಣ್ಣಗಳನ್ನು ಬಳಸಲಾಗುತ್ತಿದೆ. ಇವು ಆಹಾರವನ್ನು ಆಕರ

22 Apr 2026 8:22 pm
SSLC Results 2026: ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್

ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ 2026: ಹಿಂದಿ ಪರೀಕ್ಷೆ ಸಂಬಂಧ ಉದ್ಭವಿಸಿರುವ ಹಲವು ಗೊಂದಲಗಳ ನಡುವೆ ಇದೀಗ ಎಸ್​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಸಚಿವ ಮಧು ಬಂಗಾರಪ್ಪನವರು ಇಂದು(

22 Apr 2026 8:05 pm
ಅಮರಾವತಿ ಲೈಂಗಿಕ ಹಗರಣದ ಆರೋಪಿಯನ್ನು ಎಳೆದುಕೊಂಡು ನಗರದ ರಸ್ತೆಗಳಲ್ಲಿ ಮೆರವಣಿಗೆ

ಮಹಾರಾಷ್ಟ್ರದ ಪರತ್ವಾಡದಲ್ಲಿ ನಡೆದ ಲೈಂಗಿಕ ಶೋಷಣೆ ಪ್ರಕರಣವು ಬಹಳ ತಿರುವು ಪಡೆದುಕೊಂಡಿದ್ದು, ಪ್ರಮುಖ ಆರೋಪಿ ಅಯಾನ್ ಅಹ್ಮದ್‌ನ ಐಷಾರಾಮಿ ಕಾರುಗಳು, ದೊಡ್ಡ ಪ್ರಮಾಣದ ನಗದು ಮತ್ತು ಉನ್ನತ ದರ್ಜೆಯ ಗ್ಯಾಜೆಟ್‌ಗಳನ್ನು ಪೊಲೀ

22 Apr 2026 8:05 pm
ಪಹಲ್ಗಾಮ್ ಕರಾಳ ದಿನಕ್ಕೆ ವರ್ಷ: ಶಿವಮೊಗ್ಗದ ಮಂಜುನಾಥ್ ಮನೆಯಲ್ಲಿ ಇನ್ನೂ ಮಡುಗಟ್ಟಿದ ನೋವು

ಶಿವಮೊಗ್ಗದ ಮಂಜುನಾಥ್ ಸೇರಿ 26 ಜನರ ನರಮೇಧವಾದ ಪಹಲ್ಗಾಮ್ ಉಗ್ರ ದಾಳಿಗೆ ಒಂದು ವರ್ಷ. ಮಂಜುನಾಥ್ ತಾಯಿಯ ದುಃಖ ಇಂದಿಗೂ ಮಾಸಿಲ್ಲ. ಪತ್ನಿ, ನೋವು ಮರೆತು ಬದುಕಲು ಪ್ರಯತ್ನಿಸುತ್ತಿದ್ದಾರೆ. ಮಗ ದೇಶ ಸೇವೆಗೆ ಸಂಕಲ್ಪ ತೊಟ್ಟಿದ್ದಾನ

22 Apr 2026 7:54 pm
ಮನುಷ್ಯನ ದೇಹದ ಯಾವ ಭಾಗ ಅತೀ ಕೊಳಕಾಗಿರುವುದು ಗೊತ್ತಾ?

ದೇಹವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸ್ನಾನ ಮಾಡುತ್ತೇವೆ. ಅದರಲ್ಲೂ ದೇಹದ ಈ ಒಂದು ಭಾಗದ ಸ್ವಚ್ಛತೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಂತೆ. ಏಕೆಂದರೆ ದೇಹದ ಈ ಒಂದು ಭಾಗ ಹೆಚ್ಚಿನ ಬ್ಯಾಕ್ಟೀರಿಯಾ ಮತ್ತು ಕೊಳೆಯನ್ನು ಸಂಗ

22 Apr 2026 7:49 pm
ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿ

22 Apr 2026 7:24 pm
KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ

KD The Devil: ಏಪ್ರಿಲ್ 30ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿರುವ ‘ಕೆಡಿ’ ಸಿನಿಮಾದ ಟ್ರೇಲರ್ ಇಂದು (ಏಪ್ರಿಲ್ 22) ರಿಲೀಸ್ ಮಾಡಲಾಗಿದೆ. ನಟ ಧ್ರುವ ಸರ್ಜಾ ಅವರ ಆ್ಯಕ್ಷನ್ ಅಬ್ಬರ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಅವರಿಗೆ ಸಂಜಯ್ ದತ್ ಕೂಡ ಸ

22 Apr 2026 7:24 pm
ಬೆಂಗಳೂರಿನಲ್ಲಿ ಜನಗಣತಿಗೆ 6 ಸಾವಿರ ಸರ್ಕಾರಿ ನೌಕಕರು ಗೈರು: ಕೋಲಾರದಲ್ಲೂ 6 ತಹಶೀಲ್ದಾರ್​​​ಗೆ ನೋಟಿಸ್​​

ಬೆಂಗಳೂರಿನಲ್ಲಿ 2026ರ ರಾಷ್ಟ್ರೀಯ ಜನಗಣತಿ ಕುಂಟುತ್ತಾ ಸಾಗಿದ್ದು, 6 ಸಾವಿರ ಸರ್ಕಾರಿ ನೌಕರರು ಗೈರಾಗಿದ್ದಾರೆ. ಸಿಬ್ಬಂದಿ ಕೊರತೆ ನೀಗಿಸಲು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಖಾಸಗಿ ವ್ಯಕ್ತಿಗಳಿಂದ ಮನೆ ಮನೆ ಗಣತಿ ಕಾರ್ಯ ನಡೆಸ

22 Apr 2026 7:13 pm
LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು

IPL Lucknow Super Giants vs Rajasthan Royals Playing XI: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್​ಎಸ್​ಜಿ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇನ್ನುಳಿದ 4 ಪಂದ್ಯಗಳಲ್ಲಿ ರಾಜಸ್ಥಾನ್

22 Apr 2026 7:11 pm
‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್?

Priyanka Chopra: ಹಾಲಿವುಡ್​ನ ಸಿನಿಮಾಗಳು ಮಾತ್ರವಲ್ಲದೆ ಟಿವಿ ಸರಣಿ ಅಥವಾ ವೆಬ್ ಸರಣಿಗಳಲ್ಲಿಯೂ ಸಹ ಪ್ರಿಯಾಂಕಾ ಚೋಪ್ರಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2023ರಲ್ಲಿ ‘ಸಿಟಾಡೆಲ್’ ಹೆಸರಿನ ಆಕ್ಷನ್ ಭರಿತ ವೆಬ್ ಸರಣಿಯಲ್ಲಿ ಪ್ರಿಯಾಂಕಾ ನ

22 Apr 2026 6:56 pm
ಚುನಾವಣಾ ಆಯೋಗದಿಂದ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ 1,000 ಕೋಟಿಗೂ ಹೆಚ್ಚು ಹಣ ವಶಕ್ಕೆ

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ 1,000 ಕೋಟಿ ರೂ. ಹಣವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. 2026ರ ವಿಧಾನಸಭಾ ಚುನಾವಣೆಗಳು ಮತ್ತು ಉಪಚುನಾವಣೆಗಳ ಮಧ್ಯೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ

22 Apr 2026 6:39 pm
ಪ್ರತಿದಿನ ಕಿತ್ತಳೆ ತಿಂದರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ? ಅಧ್ಯಯನ ಏನು ಹೇಳುತ್ತದೆ?

ಕಿತ್ತಳೆ ತಿನ್ನುವುದರಿಂದ ದೇಹಕ್ಕೆ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ತಿಳಿದ ವಿಚಾರ. ಅವುಗಳಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಫೈಬರ್ ಕೂಡ ಇರುತ್ತದೆ, ಆದರೆ ಕಿತ್ತಳೆ ಹಣ್ಣನ್ನು ಸೇವನ

22 Apr 2026 6:31 pm
ಲಕ್ಷ ರೂ ಹೂಡಿಕೆಯಿಂದ 5,000 ರೂ ಪಿಂಚಣಿ; ಜನಪ್ರಿಯವಾಗುತ್ತಿದೆ ಎಪಿವೈ ಪೆನ್ಷನ್ ಸ್ಕೀಮ್

Atal Pension Yojana details: ಅಟಲ್ ಪೆನ್ಷನ್ ಯೋಜನೆಯಲ್ಲಿ 2025-26ರ ಒಂದೇ ವರ್ಷದಲ್ಲಿ 1.35 ಹೊಸ ಸಬ್​ಸ್ಕ್ರೈಬರ್ಸ್ ಬಂದಿದ್ದಾರೆ. ಯಾವುದೇ ವರ್ಷದಲ್ಲಿ ಈ ಸ್ಕೀಮ್​ಗೆ ಅತಿಹೆಚ್ಚು ನೊಂದಾವಣಿ ಕಂಡಿದ್ದು ಇದೇ ಮೊದಲು. ಒಟ್ಟು ಸಬ್​ಸ್ಕ್ರೈಬರ್ಸ್ ಸಂಖ್

22 Apr 2026 6:28 pm
ಕಂಡೋರ ಕಾಸಲ್ಲಿ ಶೋಕಿ ಮಾಡ್ತಿದ್ದ ಶ್ರೀಕಿ: ಬೇನಾಮಿಯಾಗಿ ಶ್ರೀಕೃಷ್ಣ ಸಂಪಾದಿಸಿದ್ದ ಕೋಟಿ ಕೋಟಿ ಆಸ್ತಿ

ಬಿಟ್ ಕಾಯಿನ್ ಕಿಂಗ್ ಪಿನ್ ಶ್ರೀಕಿ ಸ್ವಂತದ್ದೇನೂ ಇಲ್ಲದೆ, ಬೇರೆಯವರ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಇಡಿ ದಾಳಿ ಇವನ ಲೀಲೆಗಳನ್ನು ಬಯಲು ಮಾಡಿದೆ. ಸ್ವಂತ ಮೊಬೈಲ್, ಬ್ಯಾಂಕ್ ಖಾತೆಯಿಲ್ಲದೆ ಹ್ಯಾಕಿಂಗ್ ಮೂಲಕ ಕೋಟಿ

22 Apr 2026 6:20 pm
ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಭೀಕರ ಕೊಲೆ: ಸಂಬಂಧಿಕರಿಂದಲೇ ನಡೀತು ಭೀಭತ್ಸ ಕೃತ್ಯ

ತುಮಕೂರು ಜಿಲ್ಲೆಯ ಹುಲಿಯೂರುದುರ್ಗದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿನ್ನು ಆತನ ಸಂಬಂಧಿಕರೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಿಳೆಯ ಮೇಲೆ ಹಲ್ಲೆ, ಹಾಗೂ ತಮ್ಮ ಮಗಳ ಸಾವಿಗೆ ಈತನೇ ಕಾರಣ ಎಂಬ ದ್ವೇಷದಿಂದ ಸಹೋ

22 Apr 2026 6:19 pm
ಮುಂಬೈನಲ್ಲಿ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ತಿಂಗಳ ಬಾಡಿಗೆ ಎಷ್ಟು ಗೊತ್ತೆ?

Allu Arjun house: ತೆಲುಗು ಚಿತ್ರರಂಗದ ಸ್ಟಾರ್ ನಟ ಆಗಿದ್ದ ಅಲ್ಲು ಅರ್ಜುನ್, ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​​ನಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ಹಲವಾರು ಜಾಹೀರಾತುಗಳಲ್ಲಿ ಸಹ ನಟಿಸ

22 Apr 2026 6:17 pm
ಜೀ5 ಒಟಿಟಿಯಲ್ಲಿ ಏ.24ರಿಂದ ಪ್ರಸಾರ ಆಗಲಿದೆ ‘ಜೆರಾಕ್ಸ್’ ವೆಬ್ ಸರಣಿ; ಏನಿದರ ಕಥೆ?

ಜೀ5 ಒಟಿಟಿಯಲ್ಲಿ ‘ಅಯ್ಯನ‌ ಮನೆ’, ‘ಮಾರಿಗಲ್ಲು’, ‘ಶೋಧ’, ‘ರಾಕ್ಷಸ’ ಬಳಿಕ ‘ಜೆರಾಕ್ಸ್’ ವೆಬ್ ಸರಣಿ ಬರುತ್ತಿದೆ. ನಾಗಭೂಷಣ, ಪಾಯಲ್ ಚಂಗಪ್ಪ, ತುಕಾಲಿ ಸಂತು, ಮಂಜು ಪಾವಗಡ, ಓಂ ಪ್ರಕಾಶ್ ರಾವ್ ಸೇರಿದಂತೆ ಹಲವು ಜನಪ್ರಿಯ ಕಲಾವಿದರು

22 Apr 2026 6:09 pm
LSG vs RR IPL 2026 Live Score: ಸೂಪರ್ ಜೈಂಟ್ಸ್​​ಗೆ ರಾಯಲ್ಸ್ ಸವಾಲು

LSG vs RR, IPL 2026 Live Score Updates: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್​ಎಸ್​ಜಿ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇನ್ನುಳಿದ 4 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್

22 Apr 2026 6:03 pm
ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗನ್ನು ವಶಪಡಿಸಿಕೊಂಡ ಇರಾನ್

ಭಾರತಕ್ಕೆ ತೆರಳುವ ಹಡಗನ್ನು ಐಆರ್‌ಜಿಸಿ ವಶಪಡಿಸಿಕೊಂಡಿದೆ. ಇರಾನ್ ವಶಪಡಿಸಿಕೊಂಡಿರುವ 2 ಹಡಗುಗಳಲ್ಲಿ ಒಂದು ಭಾರತದ್ದು. ವಶಕ್ಕೆ ಪಡೆದ ಹಡಗನ್ನು ಇರಾನ್‌ಗೆ ಕರೆದೊಯ್ಯಲಾಗುತ್ತಿದೆ. ಈ ಎರಡು ಹಡಗುಗಳಲ್ಲಿ ಒಂದು ಭಾರತಕ್ಕೆ ತೆ

22 Apr 2026 5:49 pm
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್

ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕ

22 Apr 2026 5:46 pm
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

Darshan Thoogudeepa: ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮತ್ತು ಕೆಲವು ಕುಟುಂಬದ ಆಪ್ತರು, ಆತ್ಮೀಯರು ಆಗಾಗ್ಗೆ ಜೈಲಿಗೆ ಹೋಗಿ ಬರುತ್ತಿರುತ್ತಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಇದು

22 Apr 2026 5:34 pm
ವಚನಾನಂದ ಸ್ವಾಮೀಜಿ, ಮಠದ ಟ್ರಸ್ಟ್​​ ನಡುವೆ ಹೊಸ ಸಂಘರ್ಷ: ಡಿಸಿ, ಎಸ್ಪಿಗೆ ದೂರು

ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಮಠದ ಟ್ರಸ್ಟ್ ನಡುವೆ ಹೊಸ ಸಂಘರ್ಷ ಶುರುವಾಗಿದೆ. ಮಠದಿಂದ ಉಚ್ಛಾಟನೆಗೊಂಡರೂ, ಸ್ವಾಮೀಜಿ ಬಸವ ಜಯಂತಿ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಟ

22 Apr 2026 5:28 pm
‘ನನಗೆ ಆ ರೀತಿ ಮೀಸೆ ಬರಲ್ಲ’: ನೇರವಾಗಿ ಒಪ್ಪಿಕೊಂಡು ಜನರ ಕ್ಷಮೆ ಕೇಳಿದ ಅಕ್ಷಯ್ ಕುಮಾರ್

ನಟ ಅಕ್ಷಯ್ ಕುಮಾರ್ ಅವರು ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಗಾಗಿ ನಕಲಿ ಮೀಸೆ ಅಂಟಿಸಿಕೊಂಡು ಟ್ರೋಲ್ ಆಗಿದ್ದರು. ಆ ರೀತಿ ಮೀಸೆ ಅಂಟಿಸಿಕೊಳ್ಳುವುದು ತಮಗೆ ಅನಿವಾರ್ಯ ಎಂದು ಅವರು ಈಗ ಬಾಯಿಬಿಟ್ಟಿದ್ದಾರೆ. ಜನರಿಗೆ ಆ ಲುಕ್ ಇಷ

22 Apr 2026 5:20 pm
ಜಾಗತಿಕ ಆಘಾತಗಳಿಗೆ ಭಾರತದ 3 ಆರ್ಥಿಕ ರಕ್ಷಾ ಕವಚಗಳು: ಫಿಚ್ ಬಿಎಂಐ ವಿಶ್ಲೇಷಣೆ

India's Economy Resilient Amidst Geopolitical Tensions: ಫಿಚ್ ಬಿಎಂಐ ವರದಿಯಂತೆ, ಇರಾನ್-ಅಮೆರಿಕ ಉದ್ವಿಗ್ನತೆ ನಡುವೆಯೂ ಭಾರತದ ಆರ್ಥಿಕತೆ ಸ್ಥಿರವಾಗಿದೆ. ತೈಲ ಸಂಸ್ಕರಣಾ ಸಾಮರ್ಥ್ಯ, ಬಲಿಷ್ಠ ವಿದೇಶಿ ವಿನಿಮಯ ಮೀಸಲು ಮತ್ತು ಪ್ರಬಲ ದೇಶೀಯ ಬೇಡಿಕೆ ಭಾರತದ ಪ್

22 Apr 2026 5:07 pm
NCL Recruitment 2026: ಕೇಂದ್ರ ಸರ್ಕಾರಿ ಉದ್ಯೋಗಾವಕಾಶ; ನಾರ್ದರ್ನ್ ಕೋಲ್‌ಫೀಲ್ಡ್ಸ್ ನಲ್ಲಿ 577 ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ 577 ಪ್ಯಾರಾಮೆಡಿಕಲ್, ಓವರ್‌ಸೀರ್ ಮತ್ತು HEMM ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಪಾಸಾದವರು, ಡಿಪ್ಲೊಮಾ ಅಥವಾ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದ

22 Apr 2026 5:07 pm
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಹುಬ್ಬಳ್ಳಿಯ ಕುಂದಗೋಳ ರಸ್ತೆಯ ಶೆರೆವಾಡ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಜೆಸಿಬಿ ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಅತಿ ವೇಗದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸದಾನಂದ ಅವರ ರುಂಡ ಮುಂಡ ಬೇರೆ

22 Apr 2026 5:04 pm
ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​!

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳ ಹಾಟ್ ಫೇವರೆಟ್ ಆಗಿದ್ದ ವಿರಾಟ್ ಕೊಹ್ಲಿ ಸಹ-ಮಾಲೀಕತ್ವದ 'ಒನ್8 ಕಮ್ಯೂನ್' ರೆಸ್ಟೋರೆಂಟ್ ಈಗ ಇತಿಹಾಸದ ಪುಟ ಸೇರಿದೆ. ಕಳೆದ ಹಲವು ತಿಂಗಳಿಂದ ಕೋಟ್ಯಂತರ ರೂಪಾಯಿ ಬಾಡಿಗೆ ಬಾಕಿ ಉಳಿಸಿಕೊಂಡಿದ್ದ

22 Apr 2026 5:02 pm
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ

22 Apr 2026 4:46 pm
ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ

ದೆಹಲಿಯ ಮನೆಯಲ್ಲಿ ಐಆರ್‌ಎಸ್ ಅಧಿಕಾರಿಯ 22 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿ, ಮೊಬೈಲ್ ಚಾರ್ಜರ್​​ ವೈರ್​ನಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಈ ಕೊಲೆ ನಡೆದಾಗ ಆಕೆಯ ಪೋಷಕರು ಜಿಮ್‌ನಲ್ಲಿದ್ದರು. ದಕ್ಷಿಣ ದೆಹಲಿಯಲ್ಲ

22 Apr 2026 4:41 pm
ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ: ಕೈಕಟ್ಟಿ ನಿಂತ ಅಧಿಕಾರಿಗಳು

ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನನ್ನು ಕುರ್ಚಿ ಮೇಲೆ ಕೂರಿಸಿ ರಾಜ ಮರ್ಯಾದೆ ನೀಡಿರುವಂತಹ ಘಟನೆಯೊಂದು ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ನಡೆದಿದೆ. ಅಧಿಕಾರಿಗಳನ್ನ

22 Apr 2026 4:25 pm
Vasthu Tips: ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ? ಲಕ್ಷ್ಮಿಯ ಕೃಪೆಗಾಗಿ ಈ ಸರಳ ವಾಸ್ತು ನಿಯಮ ಅನುಸರಿಸಿ

ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ ಎಂಬುದು ಅನೇಕರ ಸಮಸ್ಯೆ. ವಾಸ್ತು ಪ್ರಕಾರ, ನಿಮ್ಮ ಪರ್ಸ್‌ನಲ್ಲಿನ ನಕಾರಾತ್ಮಕ ಶಕ್ತಿ ಇದಕ್ಕೆ ಕಾರಣವಾಗಬಹುದು. ಸಂಪತ್ತು ಹೆಚ್ಚಿಸಲು ಅಕ್ಷತೆ, ಲಕ್ಷ್ಮಿ ಫೋಟೋ, ಏಲಕ್ಕಿ ಇಟ್

22 Apr 2026 4:23 pm
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!

David Miller: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಇದೇ ಮಿಲ್ಲರ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರೋಚಕ ಜಯ ತಂದು ಕೊಟ್ಟಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 176 ರನ್​ಗಳ ಗುರಿ ಬೆನ್ನತ್ತಿದ ಡ

22 Apr 2026 4:17 pm
ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಬೀದರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಭಯೋತ್ಪಾದಕ

22 Apr 2026 4:17 pm
ನನ್ನ ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ ಸರ್: ಕಣ್ಣೀರಿಟ್ಟ ಪತಿ

ಜಿಮ್ ಟ್ರೈನರ್‌ನನ್ನು ಪ್ರೀತಿಸಿ ಮದುವೆಯಾಗಿ ಈಗ ಗಂಡನ ಸ್ನೇಹಿತನ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿಮ್ ಟ್ರೈನರ್ ನಿತೇಶ್ ಮತ್ತು ನವೀನ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಸ್ನೇಹಿತರಾಗಿದ್ದ

22 Apr 2026 4:10 pm
ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್

ಲೈವ್ ಸಂಗೀತ ಕಾರ್ಯಕ್ರಮದಲ್ಲಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ ಅವರು ಕಳ್ಳಾಟ ಆಡಿದ್ದಾರೆ. ಕ್ಯಾಮೆರಾದಲ್ಲಿ ಅವರ ಈ ವರ್ತನೆ ಸೆರೆಯಾಗಿದೆ. ಲೈವ್ ಆಗಿ ಹಾಡುವ ಬದಲು ಲಿಪ್ ಸಿಂಕ್ ಮಾಡಿ ಜಾಸ್ಮಿನ್ ಸ್ಯಾಂಡ್ಲಸ್ ಅವರು ಸಿಕ್ಕಿ ಬಿ

22 Apr 2026 4:02 pm
ಜೈಲಿನೊಳಗೆ ಇದ್ದುಕೊಂಡೇ ವಿಧ್ವಂಸಕ ಕೃತ್ಯ ಎಸಗಲು ಸಂಚು: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ NIA ನ್ಯಾಯಾಲಯ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ಇದ್ದುಕೊಂಡೇ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ಲಷ್ಕರ್-ಎ-ತೈಬಾ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ NIA ನ್ಯಾಯಾಲಯವು ಏಳು ವರ್ಷಗಳ ಕಠಿಣ

22 Apr 2026 3:43 pm
ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು

Mutual Funds update: ಮ್ಯೂಚುವಲ್ ಫಂಡ್​ಗಳಲ್ಲಿ ನಾನಾ ವಿಧಗಳಿವೆ. ಥೀಮ್ಯಾಟಿಕ್ ಫಂಡ್​ಗಳು ಈಗೀಗ ಜನಪ್ರಿಯವಾಗುತ್ತಿವೆ. ಈ ಥೀಮ್ಯಾಟಿಂಗ್ ಫಂಡ್​ಗಳು ನಿರ್ದಿಷ್ಟ ಸೆಕ್ಟರ್​ನಲ್ಲಿ ಹೂಡಿಕೆ ಮಾಡುತ್ತವೆ. ಈ ಥೀಮ್ಯಾಟಿಕ್ ಸೆಕ್ಟರ್​ನಲ್ಲಿ

22 Apr 2026 3:42 pm
ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು

ಬೆಂಗಳೂರಿನ ಜಿಮ್ ಟ್ರೈನರ್ ನಿತೇಶ್ ಅವರ ಪತ್ನಿ, ಸ್ನೇಹಿತ ನವೀನ್ ಜೊತೆ ನಾಪತ್ತೆಯಾಗಿದ್ದಾರೆ. ಈ ಹಿಂದೆ ನಿತೇಶ್ ಎಚ್ಚರಿಸಿದ್ದರೂ ಪತ್ನಿ ಸಂಪರ್ಕ ಮುಂದುವರಿಸಿದ್ದರು. ಪೊಲೀಸರು ಪತ್ತೆಹಚ್ಚಿದಾಗಲೂ, ಪತ್ನಿ ಗಂಡನ ಬಳಿ ಹೋಗಲು

22 Apr 2026 3:33 pm
ಶಾರುಖ್ ಖಾನ್ ಸಿನಿಮಾ ಹಿಂದಿಕ್ಕಿ ನಂಬರ್ 1 ಆದ ‘ಧುರಂಧರ್ 2’

Dhurandhar 2 Movie: ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ

22 Apr 2026 3:32 pm
ಗಾಜಿಯಾಬಾದ್‌ನಲ್ಲಿ 4 ವರ್ಷದ ಮಗುವನ್ನು ಕೊಂದಿದ್ದ ಆರೋಪಿಯ ಎನ್​ಕೌಂಟರ್; ಶವ ಬೇಡವೆಂದ ಕುಟುಂಬಸ್ಥರು

ಗಾಜಿಯಾಬಾದ್‌ನಲ್ಲಿ ತನ್ನ ತಂಗಿಯ 4 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ತನ್ನ 4 ವರ್ಷದ ಸೋದರ ಸೊಸೆಯ ಮೇಲೆ ಅತ್ಯಾಚಾರ ಮಾಡಿ, ಕೊಂದ ಆರೋಪ ಹೊತ

22 Apr 2026 3:31 pm
ಪಾಕಿಸ್ತಾನ್ ಅಭಿಮಾನಿಗಳ ಕ್ಷಮೆಯಾಚಿಸಿದ ಐಪಿಎಲ್ ಆಟಗಾರ..!

IPL 2026 vs PSL 2026: ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಸುನ್ ಶಾನಕ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಬೇಕಿತ್ತು. ಆದರೆ ವೈಯುಕ್ತಿಕ ಕಾರಣಗಳನ್ನು ಮುಂದಿಟ್ಟು ಅವರು ಟೂರ್ನಿಯಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲದ

22 Apr 2026 3:30 pm
‘ಜವಾನ್ 2’ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರಾ ಶಾರುಖ್ ಖಾನ್ ಮತ್ತು ಅಟ್ಲಿ?

ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಅವರ ಜೊತೆ ಮತ್ತೆ ಕೆಲಸ ಮಾಡಲು ಶಾರುಖ್ ಖಾನ್ ಆಸಕ್ತಿ ತೋರಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅಟ್ಲಿ ಮತ್ತು ಶಾರುಖ್ ಖಾನ್ ಅವರು ‘ಜವಾನ್ 2’ ಸಿನಿಮಾಗಾ

22 Apr 2026 3:29 pm
ತನ್ನ ಮರಿ ಎಂದು ಭಾವಿಸಿ 3 ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡ ಮಂಗ

ಮಂಗ(Monkey)ವೊಂದು ಮೂರು ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಘಟನೆ ಮುಜಫರ್​ನಗರದ ಚರ್ತವಾಲ್ ಪಟ್ಟಣದಲ್ಲಿ ನಡೆದಿದೆ. ಆ ದೃಶ್ಯ ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಮೂರು ತಿಂಗಳ ಹಸುಗೂಸನ್ನು ತನ್ನ ಕೈಯಲ್ಲಿ ಹಿಡಿದುಕ

22 Apr 2026 3:07 pm
Teenage Pregnancy: ಕಲಬುರಗಿಯಲ್ಲಿ ಹೆಚ್ಚಾಯ್ತು ಹದಿಹರೆಯದ ಗರ್ಭಧಾರಣೆ! ಒಂದೇ ವರ್ಷದಲ್ಲಿ 61 ಪ್ರಕರಣಗಳು ದಾಖಲು

ಕಲಬುರಗಿ ಜಿಲ್ಲೆಯಲ್ಲಿ ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿವೆ. ಏಪ್ರಿಲ್ 2025 ರಿಂದ ಮಾರ್ಚ್ 2026 ರ ಅವಧಿಯಲ್ಲಿ 61 ಪ್ರಕರಣಗಳು ವರದಿಯಾಗಿವೆ. ಇದು ತಾಯಂದಿರು ಮತ್ತು ಶಿಶುಗಳ ಆರೋಗ್ಯಕ್ಕೆ ಅಪಾಯಕಾರಿಯಾಗಿ

22 Apr 2026 2:58 pm
‘ಕೈ ಕಟ್ಟಿ’ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ

IPL 2026 SRH vs DC: ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 31ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗ

22 Apr 2026 2:56 pm
ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?: ಕಾಂಗ್ರೆಸ್​​ನಲ್ಲಿಯೇ ಹೀಗೊಂದು ಹೊಸ ಚರ್ಚೆ

ಆಪ್ತರೇ ಟಾರ್ಗೆಟ್ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮೌನವಾಗಿರುವುದಕ್ಕೆ ಕಾಂಗ್ರೆಸ್‌ನಲ್ಲಿಯೇ ನಾನಾ ರೀತಿಯ ಚರ್ಚೆ ಶುರುವಾಗಿದೆ. ಮಾಟ ಮಂತ್ರದಿಂದಾಗಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರಾ? ಎಂದು ಯೋಚಿಸುತ್ತಿರೋದಾಗಿ

22 Apr 2026 2:50 pm
Heat Waves: ಬಿಸಿಲಿಗೆ ಬಳಲಿ ಬೆಂಡಾದ ಉತ್ತರ ಕರ್ನಾಟಕ ಜನ, ಜಿಲ್ಲೆಗಳಲ್ಲಿ ಹನಿ ನೀರಿಗೂ ಶುರುವಾಯ್ತು ಪರದಾಟ

Karnataka Heat Waves: ಕರ್ನಾಟಕದಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಜನ ಉಷ್ಣ ಅಲೆಯಿಂದ ಕಂಗೆಟ್ಟಿದ್ದಾರೆ. ರಾಯಚೂರು, ಕೋಲಾರದಲ್ಲಿ ಉಷ್ಣ ಅಲೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಅತ್ತ

22 Apr 2026 2:40 pm
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ರಕ್ಷಿತಾ ಶೆಟ್ಟಿ ಅವರು ಮಾಳು ಊರಿಗೆ ತೆರಳಿದ್ದಾರೆ. ಅಲ್ಲಿ ಅವರು ಲಾಂಗ್ ಡ್ರೈವ್ ಹೋಗಿದ್ದಾರೆ. ಈ ಸಂದರ್ಭದ ವಿಡಿಯೋನ ರಕ್ಷಿತಾ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

22 Apr 2026 2:33 pm
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್​​ಗೆ ಜಾಮೀನು

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿದ್ದ ರನ್ಯಾ ರಾವ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ

22 Apr 2026 2:32 pm
ದಾಖಲೆ…ವಿಶ್ವ ದಾಖಲೆ…ಅಭಿಷೇಕ್ ಶರ್ಮಾ ಹೆಸರಿಗೆ ಭರ್ಜರಿ ದಾಖಲೆ

Abhishek Sharma Records: ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದ

22 Apr 2026 2:26 pm
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ ನ

22 Apr 2026 2:09 pm
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು: ಬೆಂಕಿ ಇಟ್ಟಿದ್ದು ದುಷ್ಕರ್ಮಿಗಳು!

ನೆಲಮಂಗಲದ ಫ್ಲೈವುಡ್ ಗೋದಾಮಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಘಟನೆಯಿಂದ ಗೋದಾಮಿನಲ್ಲಿದ್ದ ಅಪಾರ ವಸ್ತುಗಳು ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸ

22 Apr 2026 2:06 pm
Optical Illusion: ಹಚ್ಚ ಹಸಿರಿನ ಗಿಡ ಮರಗಳ ನಡುವೆ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ನೀವು ತುಂಬಾನೇ ಶಾರ್ಪ್ ಇದ್ದೀರಾ, ಹಾಗಾದ್ರೆ ಈ ಇಲ್ಯೂಷನ್ ಚಿತ್ರಗಳು ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನಚಿತ್ರವನ್ನು ಬಿಡಿಸಲು ನೀವು ರೆಡಿ ಇದ್ದೀರಾ ಎಂದು ಭಾವಿಸುತ್ತೇ

22 Apr 2026 1:59 pm
ಬಿರುಗಾಳಿ ಮಳೆಗೆ ಬಳ್ಳಾರಿ ಹೊಸ ಬಸ್​ ನಿಲ್ದಾಣದ ಬಳಿ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ

ಬಳ್ಳಾರಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿರುಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿದ ಪರಿಣಾಮ, ಅಲ್ಲಿ ಪಾರ್ಕಿಂಗ್ ಮಾಡಿದ್ದ 15ಕ್ಕೂ ಹೆಚ್ಚು ಬೈಕ್​ಗಳು ಜಖಂಗೊಂಡಿವೆ. ಘಟನೆಯಿಂದ ಭಾರಿ ನಷ್ಟ ಅನುಭವಿಸದ ಪರಿಣಾಮ ಪರಿಹಾರ

22 Apr 2026 1:25 pm
SSLC After AI: SSLC ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ

ಹತ್ತನೇ ತರಗತಿ ನಂತರ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ. ಡಿಪ್ಲೊಮಾ, ಹೊಸ ITI ಕೋರ್ಸ್‌ಗಳು, ಪೈಥಾನ್ ಸರ್ಟಿಫಿಕೇಶನ್ ಮತ್ತು PU-B.Tech ಮಾರ್ಗಗಳು ಪ್ರಮುಖವಾಗಿವೆ. ತಂತ್ರಜ್ಞಾನ ಬೆಳ

22 Apr 2026 1:04 pm
ಅಪಾಯಕಾರಿ ಪಿಚ್ ಎಂದು ಪರಿಗಣಿಸಿ ಪಂದ್ಯವನ್ನೇ ರದ್ದು ಮಾಡಿದ ಅಂಪೈರ್

ವೆಸ್ಟ್ ಇಂಡೀಸ್ ಚಾಂಪಿಯನ್​ಶಿಪ್ ಪಂದ್ಯವೊಂದು ಅಪಾಯಕಾರಿ ಪಿಚ್ ಕಾರಣದಿಂದ ರದ್ದುಗೊಂಡಿದೆ. ಅನಿರೀಕ್ಷಿತ ಬೌನ್ಸ್‌ನಿಂದ ಚೆಂಡು ಬ್ಯಾಟ್ಸ್‌ಮನ್ ಹೆಲ್ಮೆಟ್‌ಗೆ ಬಡಿದು ಗಾಯಗೊಳಿಸಿತು. ಅಂಪೈರ್‌ಗಳು ಪಿಚ್ ಸುರಕ್ಷಿತವಲ್ಲ ಎಂ

22 Apr 2026 12:59 pm
Video: ನಂಗೆ ಮನೆಗೆ ಹೋಗೆಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ

ಈಗಿನ ಮಕ್ಕಳು ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಾಗ ಹೆತ್ತವರು ಪುಸಲಾಯಿಸಿ ಕಳಿಸಿ ಕೊಡ್ತಾರೆ. ಆದರೆ ನಾವೆಲ್ಲಾ ಸಣ್ಣವರಿದಿದ್ದಾಗ ಮುದ್ದು ಮಾಡೋದಕ್ಕಿಂತ ಹೆಚ್ಚಾಗಿ ಹೆತ್ತವರು ಗದರಿಸಿದ್ದದ್ದೇ ಹೆಚ್ಚು. ಇದೀಗ ಪುಟಾಣಿ

22 Apr 2026 12:56 pm
Video: ಗೂಳಿ ಮತ್ತು ನಾಯಿ ನಡುವೆ ಕಾದಾಟ, ಸಮೀಪ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಗಾಯ

ಗೂಳಿ ಮತ್ತು ನಾಯಿ ನಡುವಿನ ಕಾದಾಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ರಸ್ತೆಯಲ್ಲಿ ಗೂಳಿ ಮತ್ತು ಬೀದಿ ನಾಯಿ ನಡುವೆ ಕಾದಾಟ ನಡೆದಿತ್ತು, ಏಕಾಏಕಿ ಎದುರು ಜನರು ಇದ್ದಾರೆಂದು ನೋಡದೆ ಗೂಳಿ ಹ

22 Apr 2026 12:56 pm
ಮೃತ್ಯು ಮಡಿಲಲ್ಲಿ ಒಂದು ಗಂಟೆ! ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ‘ಫ್ಲೈ 91’ ವಿಮಾನ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 'ಫ್ಲೈ 91' ವಿಮಾನವು ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿತ್ತು. ಬೆಂಗಳೂರಿನಿಂದ ಬಂದ ವಿಮಾನವು ತಾಂತ್ರಿಕ ತೊಂದರೆ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಸುಮಾರು ಒಂದು ಗಂಟೆ ಕಾಲ ಆಗಸದಲ್ಲೇ ಸುತ್ತಾ

22 Apr 2026 12:55 pm
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ಬಿಚ್ಟಿಟ್ಟ ಡಿಹೆಚ್​​ಒ

ಕರ್ನಾಟಕದಲ್ಲಿ ಇತ್ತೀಚೆಗೆ ವರದಿಯಾದ ಎರಡು ಸಾವುಗಳು ಬಿಸಿಲಿನ ಧಗೆಗೆ ಸಂಬಂಧಿಸಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ ಡಿಹೆಚ್‌ಒ ಸ್ಪಷ್ಟಪಡಿಸಿದ್ದಾರೆ. ಬೀದರ್‌ನ ಸಮೀರ್ ಮದ್ಯ ಸೇವನೆ ಮತ್ತು ಅನಾರೋಗ್ಯದಿಂದ ಮೃತಪಟ್ಟರೆ, ಬೆಳಗಾವ

22 Apr 2026 12:55 pm
ಆರ್​ಬಿಐನಿಂದ ಹೊಸ ಇ-ಮ್ಯಾಂಡೇಟ್ ಫ್ರೇಮ್​ವರ್ಕ್; 15,000 ರೂವರೆಗಿನ ರಿಕರಿಂಗ್ ಪೇಮೆಂಟ್ಸ್​ಗೆ ಒಟಿಪಿ ಬೇಕಿಲ್ಲ

RBI updates e-mandate norms: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಡಿಜಿಟಲ್ ಪಾವತಿಗಳನ್ನು ಮತ್ತಷ್ಟು ಸುಲಭಗೊಳಿಸಲು 'ಇ-ಮ್ಯಾಂಡೇಟ್' (e-mandate) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಏಪ್ರಿಲ್ 21, ಮಂಗಳವಾರದಿಂದ ಇದು ಜಾರಿಗೆ ಬರುತ್ತಿದೆ. 15,

22 Apr 2026 12:52 pm
‘ಟಾಕ್ಸಿಕ್’ ಸಿನಿಮಾ ಆಕ್ಷನ್ ಸಾಮಾನ್ಯವಾಗಿರಲ್ಲ: ಯಶ್ ಹೇಳಿದ್ದೇನು?

Yash movie: ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ಗೆ ಹೋಗಿದ್ದ ಯಶ್, ತಮ್ಮ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಅವರು ವಿಶ

22 Apr 2026 12:44 pm
‘ನನ್ನ ಬಳಿ ಡಿಎಲ್ ಇದೆಯಪ್ಪ’: ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ತಮ್ಮ ಸ್ನೇಹಿತನ ಹೊಸ ಕಾರನ್ನು ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಸದಾಶಿವ ನಗರದಲ್ಲಿ ಸ್ನೇಹಿತರೊಬ್ಬರು ಹೊಸ ಕಾರನ್ನು ಸಚಿವರಿಗೆ ತೋರಿಸಲು ತಂದಿದ್ದರು. ಈ ಸಂದರ್ಭದಲ್ಲಿ ಡ

22 Apr 2026 12:35 pm
ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?: ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಆರೋಪಿಸಲಾಗಿದೆ. ಮರ್ಮಾಂಗದ ಸಮಸ್ಯೆಗೆ ದಾಖಲಾಗಿದ್ದ ನವಾಜ್‌ಗೆ ಚಿಕಿತ್ಸೆ ನೀಡಿದರೂ, ಗಾಯಕ್ಕೆ ಹೊಲಿಗೆ ಹಾಕದೆ ಡ

22 Apr 2026 12:34 pm
ಭಾರತದ ಷೇರು ಮಾರುಕಟ್ಟೆ ಇವತ್ತು ಕುಸಿತ; ಏನಿರಬಹುದು ಕಾರಣಗಳು? ಇಲ್ಲಿದೆ ಡೀಟೇಲ್ಸ್

Indian stock market updates: ಭಾರತದ ಷೇರು ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳು ಇಂದು ಬುಧವಾರ (ಏಪ್ರಿಲ್ 22) ಹಿನ್ನಡೆ ಕಂಡಿವೆ. ಹೂಡಿಕೆದಾರರಿಗೆ ಲಕ್ಷಾಂತರ ಕೋಟಿ ರೂ ನಷ್ಟವಾಗಿದೆ. ನಿಫ್ಟಿ50 ಸೂಚ್ಯಂಕ ಮತ್ತೊಮ್ಮೆ 24,400 ಅಂಕಗಳ ಮಟ್ಟದಿಂದ ಕೆಳಗೆ ಇಳ

22 Apr 2026 12:30 pm
Hanuman Temples: ಸ್ತ್ರೀ ರೂಪದ ಹನುಮ, ತಲೆಕೆಳಗಾದ ಆಂಜನೇಯ; ಅಚ್ಚರಿ ಮೂಡಿಸುವ 5 ಅಪರೂಪದ ದೇವಾಲಯಗಳಿವು

ಭಾರತದಲ್ಲಿ ಸಾವಿರಾರು ಹನುಮ ದೇವಾಲಯಗಳಿದ್ದರೂ, ಕೆಲವು ವಿಶಿಷ್ಟ ವಿಗ್ರಹ ಶೈಲಿ, ಪೌರಾಣಿಕ ಹಿನ್ನೆಲೆಗಳಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧವಾಗಿವೆ. ಸ್ತ್ರೀ ರೂಪ, ಮಲಗಿದ ಭಂಗಿ, ತಲೆಕೆಳಗಾದ ಆಂಜನೇಯನಂತಹ ಅಪರೂಪ

22 Apr 2026 12:23 pm
Karnataka SSLC Result 2026 Date: ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಯಾವಾಗ ಬಿಡುಗಡೆ? ನಾಳೆ ಅಥವಾ ನಾಡಿದ್ದು?

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಕರ್ನಾಟಕ SSLC ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದ್ದು, ನಾಳೆ ಅಥವಾ ನಾಡಿದ್ದು ಅಂದರೆ (ಏ.23,24) ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಕೆಲವು ವರದಿಗಳ ಪ್ರಕಾರ ಮೇ ಮೊದಲ ವಾ

22 Apr 2026 12:17 pm
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು

Anurag Kashyap movie: ಬಾಲಿವುಡ್ನ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಕನ್ನಡ ಸಿನಿಮಾ ‘ಎಲ್ರ ಕಾಲೆಳಿತದೆ ಕಾಲ’ಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿನಿಮಾದ ನಿರ್ದೇಶಕ ಸುಜಯ್ ಶಾಸ್ತ್ರಿ, ಅನುರಾಗ್ ಕಶ್ಯಪ್ ಮನೆಗೆ ಹೋಗಿದ್ದು, ತಮ

22 Apr 2026 12:15 pm
ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​: ಪತಿಗೆ ನಿದ್ದೆ ಮಾತ್ರೆ ನೀಡಿ ಪತ್ನಿ ಎಸ್ಕೇಪ್​?

ಬಾಗಲಗುಂಟೆಯ ಶರತ್ ಕುಮಾರ್ ಅವರ ಪತ್ನಿ ಪ್ರಿಯಾಂಕಾ ಪ್ರಿಯಕರ ಪ್ರಭು ಜೊತೆ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ನವೆಂಬರ್ 11ರ ರಾತ್ರಿ 11:50ಕ್ಕೆ ಕಸ ಹಾಕಲು ಹೋಗುವುದಾಗಿ ಹೇಳಿ ಮಕ್ಕಳನ್ನು ಬಿಟ್ಟು ಹೋಗಿದ್ದಾಳೆ. ಪತ್ನಿ ತನ

22 Apr 2026 12:09 pm
ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು!

ಮಂಗಳೂರಿನ ಅತ್ತಾವರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ವಾಹನಗಳ ಮೇಲೆ ಬಿದ್ದಿದೆ. ಪಾರ್ಕಿಂಗ್ ಸ್ಥಳವಿಲ್ಲದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ನಷ್ಟಕ್

22 Apr 2026 12:04 pm
‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ಪತ್ನಿ ವಿರುದ್ಧ ಪತಿ ಆಕ್ರೋಶ

ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜ

22 Apr 2026 12:01 pm
ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು?

ಕೊಡಗು ಹೋಂಸ್ಟೇನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವೈಫೈ ಕಡಿತಗೊಳಿಸಿ ಪ್ರಕರಣ ಮುಚ್ಚಿಹಾಕಲು ಯತ್ನಿಸಲಾಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಅಮೆರಿಕ ರ

22 Apr 2026 11:52 am
Video: ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ ಒದ್ದು ಪರಾರಿಯಾದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿಯಲ್ಲಿ ವ್ಯಕ್ತಿಯೊಬ್ಬ ಹೊಂಚು ಹಾಕಿ ಕುಳಿತು ಬುರ್ಖಾ ಧರಿಸಿರುವ ಮಹಿಳೆಯನ್ನು ಎಳೆದೊಯ್ದು, ಕೈ ಟ್ವಿಸ್ಟ್​ ಮಾಡಿರುವ ಘಟನೆ ನಡೆದಿದೆ. ಆ ಆರೋಪಿಯನ್ನು ಮಂಜೀತ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಎಳ

22 Apr 2026 11:42 am