SENSEX
NIFTY
GOLD
USD/INR

Weather

27    C
... ...View News by News Source
ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ

‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ವೈರಲ್ ಹುಡುಗಿ ಮೊನಾಲಿಸಾ ಅವರು ಹೀರೋಯಿನ್ ಆಗಿದ್ದಾರೆ. ಈ ಸಿನಿಮಾಗೆ 4 ಹಂತಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಸನೋಜ್ ಮಿಶ್ರಾ ನಿರ್ದೇಶನ ಮಾಡಿದ್ದಾರೆ. ಮೊನಾಲಿಸಾ ಭೋಸ್ಲೆ ಜೊ

4 Feb 2026 4:51 pm
ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ…

Priyanka Chopra-SS Rajamouli: ಎಸ್​​ಎಸ್ ರಾಜಮೌಳಿ ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭ ಮಾಡಿದೆ. ಇದೀಗ ನಟಿ ಪ್ರಿಯಾಂಕಾ ಚೋಪ್ರಾ, ತಾವು ರಾಜಮ

4 Feb 2026 4:39 pm
ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡ

4 Feb 2026 4:29 pm
ಸಿಖ್ಖರನ್ನು ಕೊಂದ ಗಾಂಧಿ ಕುಟುಂಬದ ಕುಡಿಯೊಂದಿಗೆ ನಾನು ಕೈಕುಲುಕುವುದಿಲ್ಲ; ರವನೀತ್ ಬಿಟ್ಟು ಪ್ರತಿಕ್ರಿಯೆ

ರಾಹುಲ್ ಗಾಂಧಿಯವರಿಗೆ ಹ್ಯಾಂಡ್‌ಶೇಕ್ ಏಕೆ ನೀಡಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, 1984ರಲ್ಲಿ ಗೋಲ್ಡನ್ ಟೆಂಪಲ್ ಸಂಕೀರ್ಣದಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ದಾಳಿ ಆಪರೇಷನ್

4 Feb 2026 4:29 pm
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು

ಯಲಹಂಕದ ದೊಂಬರಹಳ್ಳಿಯಲ್ಲಿ ಸರ್ಕಾರಿ ಶಾಲೆಯ 50 ಮೀಟರ್ ದೂರದಲ್ಲೇ CL-7 ಬಾರ್‌ಗೆ ಅಬಕಾರಿ ಉಪ ಆಯುಕ್ತ ಮುರಳಿ ಲೈಸೆನ್ಸ್ ನೀಡಿದ್ದಾರೆ ಎಂದು ಟಿವಿ9 ಸಾಕ್ಷ್ಯ ಸಮೇತ ವರದಿ ಮಾಡಿದೆ. ನಿಯಮಾವಳಿಗಳ ಪ್ರಕಾರ ಶಾಲಾ ಆವರಣದಿಂದ 100 ಮೀಟರ್ ಒಳ

4 Feb 2026 4:25 pm
Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ

ಸತ್ಯ, ಪ್ರಾಮಾಣಿಕತೆ ಹಾಗೂ ಮಾತಿಗೆ ತಪ್ಪದ ಗುಣವೆಂದಾಗ ನೆನಪಿಗೆ ಬರುವುದೇ ಈ ಪುಣ್ಯಕೋಟಿ ಗೋವು. ಹೌದು, ಧರಣಿ ಮಂಡಲ ಮಧ್ಯದೊಳಗೆ ಈ ಹಾಡನ್ನು ನೀವು ಚಿಕ್ಕ ಮಕ್ಕಳಿರುವಾಗಲೇ ಕೇಳಿರಬಹುದು. ಆದರೆ ಇಲ್ಲೊಬ್ಬ ಪುಟಾಣಿಯೂ ಈ ಪುಣ್ಯಕೋಟ

4 Feb 2026 4:08 pm
ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್

ICC T20 Rankings: ಟಿ20 ವಿಶ್ವಕಪ್‌ಗೆ ತಂಡಗಳು ಸಿದ್ಧಗೊಳ್ಳುತ್ತಿರುವಾಗ, ಐಸಿಸಿ ಹೊಸ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಭರ್ಜರಿ ಮುಂಬ

4 Feb 2026 3:55 pm
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹ

4 Feb 2026 3:53 pm
ಪ್ರೆಗ್ನೆಂಟ್ ಆದ್ಮೇಲೆ ಕೈಕೊಟ್ಟವ್ನೆ: ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ

ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡ

4 Feb 2026 3:50 pm
ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ

ಬಾಯಿಯ ದುರ್ವಾಸನೆ ನಿಜಕ್ಕೂ ಮುಜುಗರವನ್ನುಂಟುಮಾಡುತ್ತದೆ. ಈ ಒಂದು ಸಮಸ್ಯೆಯಿಂದ ಪರಿಹಾರ ಪಡೆಯಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ಬಗೆಯ ಮೌತ್‌ ಕ್ಲೀನರ್‌, ಮೌತ್‌ ಫ್ರೆಶ್ನರ್‌ಗಳನ್ನು ಬಳಸುತ್ತಾರೆ. ಇದರ ಬದಲು

4 Feb 2026 3:42 pm
IIT Madras Summer Internship 2026: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್

IIT ಮದ್ರಾಸ್ ತನ್ನ ಸಮ್ಮರ್ ಇಂಟರ್ನ್‌ಶಿಪ್ ಅನ್ನು ಘೋಷಿಸಿದೆ, ಇದು ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಜೊತೆಗೆ ಸಂಶೋಧನಾ ಅನುಭವ ಪಡೆಯಲು ಸುವರ್ಣಾವಕಾಶ. ಎರಡು ತಿಂಗಳ ಈ ಇಂಟರ್ನ್‌ಶಿಪ್ ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ವ

4 Feb 2026 3:38 pm
ದೇಶದ್ರೋಹಿ ಸ್ನೇಹಿತ; ಕೇಂದ್ರ ಸಚಿವ ರವನೀತ್ ಬಿಟ್ಟುಗೆ ರಾಹುಲ್ ಗಾಂಧಿ ಲೇವಡಿ, ಸಂಸತ್ ಹೊರಗೆ ವಾಗ್ವಾದ

ನಿನ್ನೆ ಲೋಕಸಭಾ ಅಧಿವೇಶನದ ವೇಳೆ ಸಂಸತ್ ಒಳಗೆ ಉದ್ವಿಗ್ನತೆ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ ಹೊರಗೆ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರನ್ನು ಕೆಣಕುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ

4 Feb 2026 3:35 pm
‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ

‘ಧುರಂಧರ್’ ಕಥೆಯಲ್ಲಿ ಪ್ರತಿ ಪಾತ್ರಕ್ಕೂ ಮಹತ್ವ ಇದೆ. ಬಾಲಿವುಡ್​​ನ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿ

4 Feb 2026 3:34 pm
ಅಕ್ರಮ ವಲಸಿಗರನ್ನ ತೋರಿಸಿದ್ರೂ ಕೇಸ್ ಹಾಕ್ತೀರಿ: ಪೊಲೀಸರಿಗೆ ಕೋರ್ಟ್ ಕ್ಲಾಸ್, ಪುನೀತ್ ಕೆರೆಹಳ್ಳಿಗೆ ರಿಲೀಫ್

ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಏಕಸದಸ್ಯ ಪೀಠ ಪ್ರಶ್ನಿಸಿದ

4 Feb 2026 3:32 pm
ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ

ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕ

4 Feb 2026 3:11 pm
Lakkundi Gold Treasure: ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?

ಈ ಭಾಗದಲ್ಲಿ ಹಿಂದೆ ಸುಮಾರು ಏಳು ಜೈನ ಬಸದಿಗಳ ಸಂಕೀರ್ಣ ಇತ್ತು. ಅದರಲ್ಲಿ ಮೂರು ಮಾತ್ರ ಉಳಿದಿದ್ದು, ನಾಲ್ಕು ಸಂಪೂರ್ಣ ಹಾಳಾಗಿವೆ. ಇಲ್ಲಿ ಜೈನ ತೀರ್ಥಂಕರರ ಸ್ಥಾಪನೆಗೆ ಬಳಸುತ್ತಿದ್ದ ಪೀಠದ ಕುರುಹೂ ಇದೆ. ಈ ಪ್ರದೇಶದಲ್ಲಿ ಸರ್ಪ

4 Feb 2026 3:01 pm
Viral Video: ಆಹಾರ ಡೆಲಿವರಿ ಏಜೆಂಟ್​​ಗೆ ಸ್ಮಶಾನದಿಂದ ಬಂತೊಂದು ಕರೆ

ತಡರಾತ್ರಿ ಸ್ಮಶಾನಕ್ಕೆ ಆಹಾರ ಡೆಲಿವರಿಗೆ ಕರೆ ಬಂದಾಗ, ಡೆಲಿವರಿ ಏಜೆಂಟ್ ಅಲ್ಲಿಗೆ ಹೋಗಲು ನಿರಾಕರಿಸಿದ್ದರು. ಗ್ರಾಹಕ ಮಹಿಳೆ ಪಾರ್ಟಿ ಮಾಡುತ್ತಿರುವುದಾಗಿ ಹೇಳಿ, ಏಜೆಂಟ್ ಬಳಿ ದೆವ್ವಗಳಿಗೆ ಹೆದರಿದಂತೆ ಕಾಣುತ್ತಿದೆ ಎಂದು ವ

4 Feb 2026 2:53 pm
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫ

4 Feb 2026 2:41 pm
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ; ಕೇಂದ್ರದ ಅರಣ್ಯ ಸಚಿವರ ಜತೆ ಹೆಚ್​ಡಿಕೆ ಮಾತುಕತೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ, ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚ

4 Feb 2026 2:37 pm
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮುರುಡೇಶ್ವರಕ್ಕೆ ಪ್ರವಾಸ ಹೋಗುವವರಿಗೆ kstdcನಿಂದ ವಿಶೇಷ ಪ್ಯಾಕೇಜ್​​

ಕೆಎಸ್‌ಟಿಡಿಸಿ ಕರ್ನಾಟಕದ ದಕ್ಷಿಣ ಭಾಗಗಳ ಪುಣ್ಯಕ್ಷೇತ್ರಗಳಿಗೆ 6 ದಿನಗಳ ವಿಶೇಷ ಪ್ರವಾಸಿ ಪ್ಯಾಕೇಜ್ ಘೋಷಿಸಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಕೊಲ್ಲೂರು, ಗೋಕರ್ಣ ಸೇರಿದಂತೆ ಹಲವು ಪ್ರಮುಖ ದೇಗುಲಗಳನ್ನು ಈ ಪ್

4 Feb 2026 2:37 pm
ಜ್ಯೋತಿಷಿ ಕಮಲಾಕರ್​​ ಭಟ್​​ ಕೇಸ್​​: ಬಿ.ಕೆ. ಹರಿಪ್ರಸಾದ್​- ಸುರೇಶ್​​ ಕುಮಾರ್​ ನಡುವೆ ವಾಕ್ಸಮರ; ಕಾರಣ ಇಲ್ಲಿದೆ

ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಭಾಗಿಯಾಗಿರುವ ವಿಚಾರವೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಜ್ಯೋತಿಷಿಗೆ ಪ್ರೋತ್ಸಾಹ ನೀಡಿದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ನೈತಿಕ

4 Feb 2026 2:36 pm
ಕ್ವಾರ್ಟರ್ ಫೈನಲ್​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ

Karnataka squad: ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್​ ಪಂದ್ಯಕ್ಕಾಗಿ ಕರ್ನಾಟಕ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಪಂದ್ಯದಲ್ಲಿ ಕನ್ನಡಿಗರು ಎದುರಿಸಲಿರುವುದು ಮುಂಬೈ ಪಡೆಯನ್ನು. ಮುಂಬೈ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ

4 Feb 2026 2:13 pm
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ

ಬಾಲಕಿಯನ್ನು ಅಟ್ಟಾಡಿಸಿ ಬಂದು ದಾಳಿ ನಡೆಸುತ್ತಿದ್ದ ಗೂಳಿಯಿಂದ, ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್

4 Feb 2026 2:04 pm
ಮಹಿಳೆಯರಲ್ಲಿ ಕ್ಯಾನ್ಸರ್​​ ಹೆಚ್ಚಳ: ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು

ಯುವತಿಯರಲ್ಲಿ ಕ್ಯಾನ್ಸರ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ ಎಂದು ಆಂಕಾಲಜಿಸ್ಟ್‌ಗಳು ಎಚ್ಚರಿಸಿದ್ದಾರೆ. ಬೊಜ್ಜು, ಒತ್ತಡ, ನಿದ್ರಾಹೀನತೆ, ತಡ ಗರ್ಭಧಾರಣೆಯಂತಹ ಜೀವನಶೈಲಿ ಅಂಶಗಳು ಪ್ರಮುಖ ಕಾರಣವಾಗಿವೆ. 30-40ರ ವಯಸ

4 Feb 2026 1:23 pm
ಹೊಸ ಅವತಾರದಲ್ಲಿ ರುಕ್ಮಿಣಿ ವಸಂತ್; ಇಲ್ಲಿವೆ ಸುಂದರ ಫೋಟೋಗಳು

ರುಕ್ಮಿಣಿ ವಸಂತ್ ಅವರಿಗೆ ಕೆಲವು ವಿಷಯಗಳು ತುಂಬಾನೇ ಇಷ್ಟ. ಇದರಲ್ಲಿ ಫುಡ್ ಹಾಗೂ ಫೋಟೋಶೂಟ್ ಕೂಡ ಒಂದು. ಅವರು ಈಗ ತಮ್ಮ ಹೊಸ ಫೋಟೋಶೂಟ್ ಮಾಡಿಸಿದ್ದು, ಇದರಲ್ಲಿ ಅವರು ತಮ್ಮಿಷ್ಟದ ತಿಂಡಿಗಳ ಜೊತೆ ಪೋಸ್ ಕೊಟ್ಟಿದ್ದಾರೆ. ಅವರ ಹೊಸ

4 Feb 2026 1:20 pm
ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ

Ghooskhor Pandat movie: ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಹೊಸ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ

4 Feb 2026 1:20 pm
Video: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪುಟಾಣಿಗಳ ವಿಡಿಯೋಗಳನ್ನು ನೋಡಿದರಂತೂ ನಗು ಮೂಡುವುದು ಖಂಡಿತ. ಡ್ಯಾನ್ಸ್ ಮಾಡಲು ವೇದಿಕೆಗೆ ಬಂದ ಪುಟಾಣಿಗಳು ಹೆದರಿ ಅಳುತ್ತಾ ಹೋಗಿರುವ ದೃಶ್ಯವು ಸದ್ಯ ವೈರಲ್ ಆಗಿದೆ. ಈ ಮುದ್ದಾದ ವಿಡಿಯ

4 Feb 2026 12:55 pm
Video: ಭಾರತ-ಯುಎಸ್ ವ್ಯಾಪಾರ ಒಪ್ಪಂದ ಐತಿಹಾಸಿಕ, ರೈತರಿಗೆ ಯಾವುದೇ ಹಾನಿ ಇಲ್ಲ: ಪಿಯೂಷ್ ಗೋಯಲ್

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್(Piyush Goyal) ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ಒಪ್ಪಂದ ಐತಿಹಾಸಿಕವಾಗಿದ್ದು, ರೈತರಿಗೆ ಯಾವುದೇ ಹಾನಿಯಿಲ್ಲ,ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿ

4 Feb 2026 12:43 pm
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

ಆ್ಯಂಕರ್ ಅನುಶ್ರೀ ಅವರು ಹಲವು ಶೋನಗಳನ್ನು ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ಹೆಚ್ಚು ಗಮನ ಸೆಳೆದಿದೆ. ಈ ಶೋನಲ್ಲಿ ಗದಗದ ಪ್ರೀತಮ್ ಡ್ಯಾನ್ಸ್ ಮಾಡಿದ ರೀತಿಗೆ ಎಲ್ಲರೂ ಸುಸ್ತಾಗಿದ್ದಾರೆ. ಆ

4 Feb 2026 12:42 pm
‘ವಾರಣಾಸಿ’ ಚಿತ್ರೀಕರಣಕ್ಕೆ ಐಮ್ಯಾಕ್ಸ್ ಬಳಸಿದ್ದೇಕೆ: ಕಾರಣ ನೀಡಿದ ರಾಜಮೌಳಿ

Varanasi movie: ರಾಜಮೌಳಿ ನಿರ್ದೇಶನದ ‘ವಾರಣಾಸಿ’ ವಿಶ್ವ ಸಿನಿಮಾರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಇದೆನಿಸಿಕೊಂಡಿದೆ. ಈ ಸಿನಿಮಾವನ್ನು ಐಮ್ಯಾಕ್ಸ್ ಕ್ಯಾಮ

4 Feb 2026 12:39 pm
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!

ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ನಡೆದಿದೆ. ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂ

4 Feb 2026 12:36 pm
ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್

ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರಲ್ಲಿ ನಡೆದ ದೊಡ್ಡ ಪ್ರಮಾಣದ ಉದ್ಯೋಗ ಕಡಿತ (ಲೇಆಫ್) ಸಾವಿರಾರು ಯುವ ಟೆಕ್ಕಿಗಳಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್ 25ರಂದು ಹಲವರು ಕೆಲಸ ಕಳೆದುಕೊಂಡು ಭವಿಷ್ಯದ ಅನಿಶ್ಚಿತತೆ ಎದುರಿಸಿದ್ದಾರೆ.

4 Feb 2026 12:19 pm
Video:ಸುಪ್ರೀಂನಲ್ಲಿ ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಡೆಯಲಿದ್ದು, ಮುಖ್ಯಮ

4 Feb 2026 12:17 pm
M Letter Personality: ‘M’ ಅಕ್ಷರದಿಂದ ಪ್ರಾರಂಭವಾಗುವ ಹೆಸರಿನ ಜನರ ಸ್ವಭಾವ ಹೇಗಿರುತ್ತದೆ ಗೊತ್ತಾ..?

ಜ್ಯೋತಿಷ್ಯದ ನಾಮಶಾಸ್ತ್ರದ ಪ್ರಕಾರ, 'M' ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಧೈರ್ಯಶಾಲಿ, ಶಿಸ್ತುಬದ್ಧ ಹಾಗೂ ಆಕರ್ಷಕ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ವೃತ್ತಿಜೀವನದಲ್ಲಿ ಪರಿಶ್ರಮಿಗಳು, ಜವಾಬ್ದಾರಿಯುತರು ಮತ್ತು ಯ

4 Feb 2026 12:08 pm
ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ಉತ್ತರ ಕನ್ನಡದ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಕೊಲೆಗೆ ಕಾರಣ ಎನ್ನಲಾಗಿದೆ. ವಸಂತ್ ಎಂಬುವವರ ಹತ್ಯೆಯ ನ

4 Feb 2026 12:01 pm
ಪಾಕಿಸ್ತಾನಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ?

India vs Pakistan: ಐಸಿಸಿ ನಿಯಮದಂತೆ ಭಾರತದಲ್ಲಿ ಪಂದ್ಯಗಳನ್ನು ಆಡಲು ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ ನಿರಾಕರಿಸಿತ್ತು. ಈ ಕಾರಣಕ್ಕಾಗಿ ಐಸಿಸಿ ಬಾಂಗ್ಲಾದೇಶವನ್ನು ಟೂರ್ನಿಯಿಂದ ಹೊರಹಾಕಿ ಅದರ ಜಾಗಕ್ಕೆ ಸ್ಕಾಟ್ಲೆಂಡ್ ತಂಡವನ್ನು ಸ

4 Feb 2026 11:55 am
Video: ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು

ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ, ಆಗ ಬೈಕ್​ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ

4 Feb 2026 11:49 am
ರಣವೀರ್ ಶ್ರೇಷ್ಠ ಬಹುಮುಖ ಪ್ರತಿಭೆಯ ನಟ ಎಂದವರಿಗೆ ರಾಜ್​​ಕುಮಾರ್​ ನೆನಪಿಸಿದ ಕನ್ನಡಿಗರು

ರಣವೀರ್ ಸಿಂಗ್ ಅವರ ಬಹುಮುಖಿ ಪ್ರತಿಭೆಯ ಬಗ್ಗೆ ನಡೆದ ಚರ್ಚೆಯಲ್ಲಿ ದಕ್ಷಿಣ ಭಾರತದ ಅಭಿಮಾನಿಗಳು ತಮ್ಮ ನೆಚ್ಚಿನ ನಟರಾದ ಡಾ. ರಾಜ್‌ಕುಮಾರ್, ಕಮಲ್ ಹಾಸನ್ ಮತ್ತು ಸೂರ್ಯ ಅವರನ್ನು ನೆನಪಿಸಿದ್ದಾರೆ. ‘ದಕ್ಷಿಣದಲ್ಲಿ ಇಂತಹ ಬಹುಮ

4 Feb 2026 11:44 am
ಸುಪ್ರೀಂನಲ್ಲಿ ಎಸ್​ಐಆರ್​ ವಿರುದ್ಧದ ಅರ್ಜಿ ವಿಚಾರಣೆ, ಮಮತಾ ಬ್ಯಾನರ್ಜಿ ವಾದ ಮಂಡಿಸುವ ಸಾಧ್ಯತೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದಾಗ

4 Feb 2026 11:30 am
ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ?

ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ ಆರೋಪಿ ಆಕೆ ಗರ್ಭಿಣಿಯಾದಾಗ ಊಟದಲ್ಲಿ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ ಆರೋಪ ಕೇಳಿಬಂದಿದೆ. ಜಾತಿ ನಿಂದನೆ, ಹಲ್ಲೆ ಕೂಡ ನಡೆಸಿ ಮನೆಯಿ

4 Feb 2026 11:26 am
ಪೊಲೀಸರಿಗೆ ಶರಣಾಗಿ, ಖ್ಯಾತ ಹಾಸ್ಯನಟನಿಗೆ ಕೋರ್ಟ್ ಆದೇಶ: ಮಾಡಿದ ತಪ್ಪೇನು?

Rajpal Yadav comedy: ಬಾಲಿವುಡ್​ನ ಖ್ಯಾತ ಹಾಸ್ಯನಟ ರಾಜ್​ಪಾಲ್ ಯಾದವ್ ಅವರಿಗೆ ಸಂಕಷ್ಟ ಎದುರಾಗಿದೆ. ನಂಬರ್ 1 ಹಾಸ್ಯನಟರಾಗಿರುವ ಅವರು ಇದೀಗ ಜೈಲು ಸೇರಬೇಕಿದೆ. ರಾಜ್​ಪಾಲ್ ಯಾದವ್ ಮನವಿಯನ್ನು ತಿರಸ್ಕರಿಸಿರುವ ದೆಹಲಿ ಹೈಕೋರ್ಟ್, ಈ ಕೂಡಲ

4 Feb 2026 11:18 am
Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಅದೆಷ್ಟೋ ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಇಲ್ಲಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ, ಆ ನೋವನ್ನು ವಿವರಿಸಲು ಅಸಾಧ್ಯ. ಹೌದು, ಬೆಂಗಳೂರಿನಿಂದ ಗುರಗಾಂವ್‌ಗೆ ಸ್ಥಳಾಂತರಗೊಳ್ಳುವ ಬಗ್ಗೆ ಬಳಕೆದಾರರೊಬ್ಬರು ರೆಡ್ಡಿಟ್‌ನಲ

4 Feb 2026 11:09 am
Video: ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್

ಚಲಿಸುತ್ತಿರುವ ಬಸ್ಸಿನಿಂದ ಮೊಬೈಲ್ ಕದ್ದು ಓಡಿ ಹೋಗುವ ಕಳ್ಳನ ಪ್ಲ್ಯಾನ್ ಫ್ಲಾಪ್ ಆಗಿರುವ ವಿಡಿಯೋ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ಮೊಬೈಲ್ ಫೋನ್ ಕಸಿದುಕೊಳ್ಳಲು ಕಳ್ಳನೊಬ್ಬ ಪ್ರಯತ್ನ ಪಟ್ಟು ಸಿಕ್ಕಿಬಿದ್ದಿದ

4 Feb 2026 11:09 am
IPL 2026: ಐಪಿಎಲ್​ಗೆ SRH ತಂಡದ ಸ್ಟಾರ್ ಆಟಗಾರ ಡೌಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್ 26 ರಿಂದ ಶುರುವಾಗಲಿದೆ. ಈ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಸನ್​ರೈಸರ್ಸ್​ ಹೈದರಾಬಾದ್ ತಂಡದ ಆಟಗಾರ ಫಿಟ್​ನೆಸ್ ಸಮಸ್ಯೆಯಿ

4 Feb 2026 11:03 am
“ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ

ಒಂದು ಸ್ಟಾರ್ಟ್‌ಅಪ್‌ನಲ್ಲಿ ಉದ್ಯೋಗಿಯ ಕಹಿ ಅನುಭವವು 'ಬಳಸಿ ಬಿಸಾಡುವ' ಸಂಸ್ಕೃತಿಯನ್ನು ಬಯಲು ಮಾಡಿದೆ. ಪ್ರೊಬೇಷನ್ ಅವಧಿ ಮುಗಿಯುವ ಮುನ್ನವೇ ಕೆಲಸದಿಂದ ವಜಾಗೊಳಿಸಿರುವುದು, ಭರವಸೆಗಳ ಉಲ್ಲಂಘನೆ ಮತ್ತು ಮಾನವೀಯ ಮೌಲ್ಯಗಳ ಕ

4 Feb 2026 10:59 am
Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?

Bengaluru Metro Ticket Price: ಬೆಂಗಳೂರು ಮೆಟ್ರೋ ಟಿಕೆಟ್ ದರವನ್ನು ಶೇ 5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಬೋರ್ಡ್ ಒಪ್ಪಿಗೆ ನೀಡಿದೆ. ಆದರೆ ಇದು ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಕಳೆದ ವರ್ಷದ ದರ ಏರಿಕೆಯಿಂದ ಬೇಸತ್ತ

4 Feb 2026 10:48 am
Spiritual Reasons: ದೇವಸ್ಥಾನದಲ್ಲಿ ದೇವರ ವಿಗ್ರಹದ ಮುಂದೆ ಯಾಕೆ ಫೋಟೋ, ಸೆಲ್ಫಿ ತೆಗೆಯಬಾರದು? ಆಧ್ಯಾತ್ಮಿಕ ಕಾರಣ ಇಲ್ಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ್ ಗುರೂಜಿ ಪ್ರಕಾರ, ದೇವಾಲಯದ ಗರ್ಭಗುಡಿ ಹಾಗೂ ಮೂಲ ವಿಗ್ರಹಗಳೊಂದಿಗೆ ಫೋಟೋ ತೆಗೆಯುವುದು ಶುಭವಲ್ಲ. ಪ್ರಾಣಪ್ರತಿಷ್ಠಾಪನೆಗೊಂಡ ವಿಗ್ರಹಗಳು ಅತೀಂದ್ರಿಯ ಶಕ್ತಿ ಹೊಂದಿರುತ್ತವೆ. ಮನುಷ್ಯನ ದೇಹದ

4 Feb 2026 10:46 am
ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್

ರಾಮ್ ಚರಣ್ ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಈ ಸಂತಸದ ಸಂದರ್ಭದಲ್ಲಿ, ರಾಮ್ ಚರಣ್ ದಂಪತಿಗಳು ಅಭಿಮಾನಿಗಳಿಗೆ ಸಿಹಿ ಪೆಟ್ಟಿಗೆಗಳನ್ನು ಕಳುಹಿಸುವ ಮೂಲಕ ಅಚ್ಚರಿ ಮ

4 Feb 2026 10:33 am
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ನ SC, ST ನಾಯಕರ ಸಭೆ

ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮ

4 Feb 2026 10:30 am
ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಸಹೋದರಿಯರು 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಗಾಜಿಯಾಬಾದ್​ನಲ್ಲಿ ನಡೆದ ಘಟನೆ ಪೊಲೀಸ್ ಆಡಳಿತವನ್ನು ಮಾತ್ರವಲ್ಲದೆ ಪ್ರತಿಯೊಬ್ಬ ಪೋಷಕರನ್ನೂ ಆಘಾತಗೊಳಿಸಿದೆ. ನಗರದ ಭಾರತ್ ಸಿಟಿ ಸೊಸೈಟಿಯಲ್ಲಿ ನಿನ್ನೆ ರಾತ್ರಿ ಮೂವರು ಅಪ್ರಾಪ್ತ ಸಹೋದರಿಯರು ಅನುಮಾನಾಸ್ಪದ ಸಂದರ್ಭಗಳಲ

4 Feb 2026 10:22 am
RCB ತಂಡ ಮಾರಾಟಕ್ಕಿದೆ…ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು!

RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್

4 Feb 2026 10:19 am
‘ಧುರಂಧರ್’ ವಿಷಯದಲ್ಲಿ ಮಾಡಿದ ತಪ್ಪಿಗೆ ಭಾರೀ ದಂಡ ತೆತ್ತ ನೆಟ್​​ಫ್ಲಿಕ್ಸ್?

ನೆಟ್​​ಫ್ಲಿಕ್ಸ್ 'ಧುರಂಧರ್' ಚಿತ್ರಕ್ಕೆ 10 ನಿಮಿಷ ಕತ್ತರಿ ಹಾಕಿ, ಪದಗಳನ್ನು ಮ್ಯೂಟ್ ಮಾಡಿ ಗುಣಮಟ್ಟ ಹಾಳುಮಾಡಿದ್ದರಿಂದ 'ಧುರಂಧರ್ 2' ಒಟಿಟಿ ಹಕ್ಕು ಕಳೆದುಕೊಂಡಿದೆ. ಚಿತ್ರಮಂದಿರಗಳ ಪ್ರದರ್ಶನದ ಬಳಿಕ 'ಧುರಂಧರ್ 2' ಜಿಯೋ ಹಾಟ್‌

4 Feb 2026 10:07 am
ಬೆಥೆಲ್ ಸ್ಪಿನ್​ಗೆ ‘ತಿರುಗಿ’ಬಿದ್ದ ಶ್ರೀಲಂಕಾ

Sri Lanka vs England, 3rd T20I: ಶ್ರೀಲಂಕಾ ತಂಡವು 19.3 ಓವರ್​ಗಳಲ್ಲಿ 116 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ತಂಡ 12 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್

4 Feb 2026 9:53 am
ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಮಗ ಸೈಫ್ ಅಲ್-ಇಸ್ಲಾಂನ ಗುಂಡಿಕ್ಕಿ ಹತ್ಯೆ

ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಜಿಂಟಾನ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಲಿಬಿಯಾದಲ್ಲಿ ಮತ್ತೊಮ್ಮೆ ರಾಜಕೀಯ ಉದ್ವಿಗ್ನತೆ ಹೆಚ್ಚಿಸಿದೆ.

4 Feb 2026 9:49 am
ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು

ಕಾಡಿನಲ್ಲಿ ಕುರಿಗಳನ್ನು ಮೇಯಿಸಲು ಹೋಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕ

4 Feb 2026 9:22 am
ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ ಸ್ಟೀವ್ ಸ್ಮಿತ್

Steve Smith: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದ ಸ್ಟೀವ್ ಸ್ಮಿತ್ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಆವೃತ್ತಿಯಲ್ಲಿ ಸ್

4 Feb 2026 8:59 am
ತಾವೇ ಆರಂಭಿಸಿದ ಟ್ರೆಂಡ್ ಬಗ್ಗೆ ರಾಜಮೌಳಿಗೆ ರೇಜಿಗೆ; ದೊಡ್ಡ ನಿರ್ಧಾರಕ್ಕೆ ಬಂದ ನಿರ್ದೇಶಕ

ರಾಜಮೌಳಿ ತಾವೇ ಆರಂಭಿಸಿದ ಎರಡು ಭಾಗಗಳ ಸಿನಿಮಾ ಟ್ರೆಂಡ್‌ ಬಗ್ಗೆ ರೇಜಿಗೆಗೊಂಡು ದೊಡ್ಡ ನಿರ್ಧಾರಕ್ಕೆ ಬಂದಿದ್ದಾರೆ. ಮಹೇಶ್ ಬಾಬು ನಟನೆಯ 'ವಾರಣಾಸಿ' ಚಿತ್ರವನ್ನು ಎರಡು ಭಾಗಗಳಲ್ಲಿ ಮಾಡುವ ಬದಲು, ಒಂದೇ ಭಾಗದಲ್ಲಿ ತೆರೆಗೆ ತರ

4 Feb 2026 8:55 am
Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು

ಬೆಂಗಳೂರು ನಮ್ಮ ಮೆಟ್ರೋದ ಪಿಂಕ್ ಲೈನ್ ಯೋಜನೆಯು ಮಹತ್ವದ ಹಂತ ತಲುಪಿದೆ. ಎರಡನೇ ರೈಲು ಕೊತ್ತನೂರು ಡಿಪೋಗೆ ಯಶಸ್ವಿಯಾಗಿ ಆಗಮಿಸಿದ್ದು, ಏಪ್ರಿಲ್‌ನಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭವಾಗುವ

4 Feb 2026 8:45 am
ಒಬ್ಬಳ ಮೇಲೆ ಇಬ್ಬರಿಗೆ ಲವ್​: ನೇಪಾಳಿ ಯುವತಿಗಾಗಿ ನಡೆದ ಗಲಾಟೆಯಲ್ಲಿ ನಡೆದಿದ್ದು ರಕ್ತಪಾತ!

ಅವರೆಲ್ಲಾ ಬಹುತೇಕ ಪರಿಚಯಸ್ಥರು. ಆದ್ರೆ ಯುವತಿಯೋರ್ವಳ ಮೇಲೆ ಇಬ್ಬರ ಕಣ್ಣು ಬಿದ್ದಿದ್ದು ಪರಸ್ಪರ ಕಿತ್ತಾಡಿಕೊಳ್ಳುವಂತೆ ಮಾಡಿದೆ. ಭೇಟಿ ಆಗೋಣ ಅಂತ ಒಂದೆಡೆ ಸೇರಿದವರು ಮಾತಿಗೆ ಮಾತು ಬೆಳೆದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇ

4 Feb 2026 8:44 am
‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು

‘ಕೆಜಿಎಫ್ 3’ ಟೀಸರ್ ರಿಲೀಸ್ ಆಗಿದೆ. ಹೀಗೆಂದು ಟ್ರೋಲ್ ಮಾಡಲಾಗುತ್ತಿದೆ. ಆದರೆ, ಟ್ರೋಲ್ ಮಾಡುವುದಕ್ಕೆ ಕಾರಣ, ‘ಧುರಂಧರ್ 2’ ಚಿತ್ರ. ಮೊದಲ ಭಾಗದ ಕೊನೆಯಲ್ಲಿ ತೋರಿಸಿದ್ದನ್ನೇ ಮತ್ತೆ ತೋರಿಸಿರುವ ಕಾರಣಕ್ಕೆ ಟ್ರೋಲ್ ಮಾಡಲಾಗುತ

4 Feb 2026 8:31 am
WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್

Gujarat Giants Women vs Delhi Capitals Women: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಟೂರ್ನಿಯಿಂದ ಹೊರಬಿದ್ದರೆ, ಡೆಲ್ಲಿ ಕ್ಯಾಪಿಟಲ

4 Feb 2026 8:23 am
8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ, ಗರ್ಭಿಣಿಯಾದಾಗ ಕೃತ್ಯ ಬಹಿರಂಗ

ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ

4 Feb 2026 8:16 am
Bengaluru Air Quality: ಬೆಳಗಾವಿ, ಉಡುಪಿಯ ಗಾಳಿಯೂ ಉಸಿರಾಡಲು ಯೋಗ್ಯವಲ್ಲ!

ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಉಡುಪಿ ಮತ್ತು ಬೆಳಗಾವಿಯ ವಾಯು ಗುಣಮಟ್ಟ ತೀವ

4 Feb 2026 8:06 am
ಪಾಕ್ ತಂಡ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಮೈದಾನಕ್ಕಿಳಿಯಲೇಬೇಕು!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ

4 Feb 2026 7:54 am
‘ಕರ್ಣ’ ಧಾರಾವಾಹಿಗೆ ಎಂಟ್ರಿ ಆಯ್ತು ಹೊಸ ಪಾತ್ರ; ಇನ್ಮುಂದೆ ಮತ್ತಷ್ಟು ಟ್ವಿಸ್ಟ್

ಕರ್ಣ ಧಾರಾವಾಹಿಯಲ್ಲಿ ಇತ್ತೀಚೆಗೆ ಕರ್ಣನ ಸೇಡಿನ ಸರಣಿ ಆರಂಭವಾಗಿದೆ. ದುಷ್ಟ ಸಂಜಯ್‌ಗೆ ಪಾಠ ಕಲಿಸಲು ರಿಯಾ ಹೊಸದಾಗಿ ಪ್ರವೇಶಿಸಿದ್ದಾಳೆ. ಇವರಿಬ್ಬರ ಪ್ರೇಮ ಪ್ರಸಂಗ ಕಥೆಗೆ ಹೊಸ ತಿರುವು ನೀಡುವ ಸಾಧ್ಯತೆ ಇದೆ. ಕರ್ಣನು ನಿತ್ಯ

4 Feb 2026 7:53 am
ದೆಹಲಿಯಲ್ಲಿ ಉದ್ಯಮಿಯನ್ನು ಹೆಲ್ಮೆಟ್​​ನಿಂದ ಹೊಡೆದು ಕೊಂದ ಮೂವರು ಡೆಲಿವರಿ ಏಜೆಂಟ್​ಗಳು

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಉದ್ಯಮಿ ಶಿವಂ ಗುಪ್ತಾ ಅವರನ್ನು ಮೂವರು ಡೆಲಿವರಿ ಏಜೆಂಟ್‌ಗಳು ಹೆಲ್ಮೆಟ್‌ನಿಂದ ಹೊಡೆದು ಕೊಂದಿದ್ದಾರೆ. ಜನವರಿ 3ರಂದು ನಡೆದ ಮಾರಣಾಂತಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಂ, ಜನವ

4 Feb 2026 7:51 am
ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ತಡರಾತ್ರಿ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ

ಬೆಂಗಳೂರಿನ ವಿಧಾನಸೌಧದ ಮುಖ್ಯ ರಸ್ತೆಯಲ್ಲಿ ತಡರಾತ್ರಿ ವ್ಹೀಲಿಂಗ್​​ ನಡೆಸಿ ಯುವಕರು ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಜೊತೆಗೆ ರಾಶ್ ಡ್ರೈವಿಂಗ್ ಮಾಡಲಾಗಿದ್ದು, ಬೈಕ್​ಗಳಿಗೆ ಕರ್

4 Feb 2026 7:44 am
‘ಧುರಂಧರ್ 2’ ಚಿತ್ರವನ್ನು‘ಟಾಕ್ಸಿಕ್’ ಕಬಳಿಸಿಯಾಗಿದೆ; ಹಿಂದಿ ಮಂದಿಯ ಅಭಿಪ್ರಾಯ

'ಧುರಂಧರ್ 2' ಟೀಸರ್ ಹಳೆಯ ವಿಷಯವನ್ನೇ ತೋರಿಸಿದ್ದರಿಂದ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಇದೇ ವೇಳೆ ಯಶ್ ನಟನೆಯ 'ಟಾಕ್ಸಿಕ್' ಟೀಸರ್‌ಗೆ ಭಾರಿ ಹೈಪ್ ಸೃಷ್ಟಿಯಾಗಿದೆ. ಹಿಂದಿ ಪ್ರೇಕ್ಷಕರೂ 'ಟಾಕ್ಸಿಕ್' ಕಡೆಗೆ ಒಲವು ತೋರುತ್ತಿದ್ದ

4 Feb 2026 7:38 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ

Karnataka Weather: ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ

4 Feb 2026 7:34 am
ಮ್ಯಾಂಚೆಸ್ಟರ್​​ನಲ್ಲಿ ಲಘು ವಿಮಾನ ಪತನ, ಇಬ್ಬರು ಸಾವು

ಗ್ರೇಟರ್​ ಮ್ಯಾಂಚೆಸ್ಟರ್​ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್‌ಡೇಲ್‌ನ ಲಿಟಲ್‌ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್

4 Feb 2026 7:23 am
Daily Devotional: ಯಾವ ಬೆರಳಿನಿಂದ ಯಾವ ವಿಧವಾಗಿ ಕುಂಕುಮ ಇಡಬೇಕು?

ನಮ್ಮ ದೈನಂದಿನ ಪೂಜೆಗಳಲ್ಲಿ ಮತ್ತು ಸಮಾಜದಲ್ಲಿ ಕುಂಕುಮ ಹಾಗೂ ವಿಭೂತಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಧಾರ್ಮಿಕ ಸಂಪ್ರದಾಯವಲ್ಲ, ಬದಲಿಗೆ ನಮ್ಮ ಬಾಂಧವ್ಯಗಳನ್ನು ಬಲಪಡಿಸುವ ಮತ್ತು ಶುಭಫಲಗಳನ್ನು ತರುವ ಒಂದು ಮಾರ್ಗವ

4 Feb 2026 7:10 am
Horoscope Today 04 February​: ಇಂದು ಈ ರಾಶಿಯವರು ವಾಹನ ಚಾಲಾಯಿಸುವಾಗ ಎಚ್ಚರದಿಂದಿರಿ!

ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ಕುರಿತು ಅರಿವು ಮೂಡಿಸಲು, ಪೀಡಿತರಿಗೆ ಸಹಾಯ ಮಾಡಲು ಮತ್ತು ಮಾನಸಿಕ ಧೈರ್ಯ ತುಂಬಲು ಗುರೂಜಿ ಕರೆ ನೀಡಿದ್ದಾರೆ. ಶೃಂಗೇರಿ ಹಾಗೂ ಹೆಚ್.ಡಿ.ಕೋಟೆಯಲ್ಲಿ ರಥೋತ್ಸವಗಳು ನಡೆಯುತ

4 Feb 2026 7:00 am
‘ಧುರಂಧರ್ 2’ ಪೋಸ್ಟರ್​ಗೆ ಯಶ್ ಸಿನಿಮಾ ಸ್ಫೂರ್ತಿ? ಟ್ರೆಂಡ್ ಸೆಟ್ಟರ್ ಆದ ರಾಕಿಭಾಯ್

‘ಧುರಂಧರ್ 2’ ಚಿತ್ರದ ಹೊಸ ಪೋಸ್ಟರ್ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಸ್ಫೂರ್ತಿಯಿಂದ ಸಿದ್ಧವಾಗಿದೆ ಎಂಬ ಮಾತು ಕೇಳಿ ಬಂದಿದೆ. ಇದರಿಂದ ಯಶ್ ಟ್ರೆಂಡ್ ಸೆಟ್ಟರ್ ಆಗಿದ್ದು, ‘ಧುರಂಧರ್ 2’ ಟ್ರೆಂಡ್ ಫಾಲೋವರ್ ಆಗಿದೆ ಎಂಬ ಚರ್ಚೆ ಶುರ

4 Feb 2026 6:58 am
ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ‘ದೋಸ್ತಿ’ನಾಯಕರಿಂದ ಅಹೋರಾತ್ರಿ ಧರಣಿ

ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ಅಹೋರಾತ್ರಿ ಧರಣಿ ಕೈ

4 Feb 2026 6:48 am
ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​

ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಮದ್ಯ ಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಪುಂಡಾಟ ನಡೆಸಿದೆ. ಎರಡು ಬಸ್ಸುಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳ ಈ ಹುಚ್ಚಾಟದ ವಿಡಿ

4 Feb 2026 6:24 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರೀತಿ ಪರೀಕ್ಷೆಯ ಕಾಲ

Daily Horoscope 4 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ ಬುಧವಾರ ವಿಭಜನೆ, ವಿದ್ಯಾಭ್ಯಾಸ, ವಿದೇಶ ಪ್ರವಾಸ, ಪರ ಕಾರ್ಯ, ಸಮೀಕ್ಷೆ, ಖರೀದಿ, ಸಣ್ಣ ಹೂಡಿಕೆ ಇವೆಲ್ಲ ಇಂದಿನ ವಿಶೇಷ.

4 Feb 2026 12:50 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 4ರ ದಿನಭವಿಷ್ಯ

Daily Numerology February 4: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

4 Feb 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 4ರ ದಿನಭವಿಷ್ಯ

Daily Numerology February 4: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

4 Feb 2026 12:20 am
ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ!

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿಎನ್‌ಡಿಎ ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದಾರೆ. ಆದ್ರೆ,ವಿಧ

3 Feb 2026 11:02 pm
ಸ್ವಚ್ಛತಾ ಕಾರ್ಮಿಕೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?

Rajinikanth: ರಜನೀಕಾಂತ್ ಅವರಿಗೆ ಯಾರಾದರೂ ಮಾಡಿರುವ ಕಾರ್ಯ ಇಷ್ಟವಾದರೆ ಅವರನ್ನು ಮನೆಗೆ ಕರೆಸಿ, ಚಿನ್ನದ ಸರ ಕೊರಳಿಗೆ ಹಾಕಿ ಸನ್ಮಾನ ಮಾಡುತ್ತಾರೆ. ‘ಕಾಂತಾರ’ ಸಿನಿಮಾ ಇಷ್ಟವಾದಾಗ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಚಿನ್ನದ ಸರ ಹ

3 Feb 2026 10:53 pm
WPL 2026: ಗುಜರಾತ್ ಕನಸು ಭಗ್ನ; ಸತತ 4ನೇ ಬಾರಿಗೆ ಫೈನಲ್​ಗೇರಿದ ಡೆಲ್ಲಿ

WPL 2026 Eliminator: 2026ರ ಮಹಿಳಾ ಪ್ರೀಮಿಯರ್ ಲೀಗ್ ಎಲಿಮಿನೇಟರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ನಾಲ್ಕನೇ ಬಾರಿಗೆ ಫೈನಲ್‌ಗೆ ಪ್ರವೇಶಿಸಿದೆ. ಗುಜರಾತ್‌ನ ಮೊದಲ ಫೈನಲ್ ಕನಸು ಭಗ್ನಗೊಂಡಿತು. 167 ರ

3 Feb 2026 10:50 pm
ತಪ್ಪಿದ ಭಾರೀ ದೊಡ್ಡ ಅನಾಹುತ: ಏರ್ ಇಂಡಿಯಾ –ಇಂಡಿಗೋ ಡಿಕ್ಕಿ ಬಗ್ಗೆ ಅಧಿಕಾರಿಗಳು ಹೇಳಿದ್ದೇನು?

ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ರೆಕ್ಕೆ ತುದಿಗಳು ಡಿಕ್ಕಿ ಹೊಡೆದಿವೆ. ಕೊಯಮತ್ತೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟ್ಯಾಕ್ಸಿ ಮಾಡುವಾಗ, ಹ

3 Feb 2026 10:41 pm
ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್​ಗೇರಿದ ಇಂಗ್ಲೆಂಡ್‌

U19 World Cup Semi-Final: ಅಂಡರ್-19 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾವನ್ನು 27 ರನ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಇದರೊಂದಿಗೆ ಇಂಗ್ಲೆಂಡ್ 28 ವರ್ಷಗಳ ನಂತರ ವಿಶ್ವಕಪ್ ಫೈನಲ್ ತಲುಪಿದಂತಾಗಿದೆ. ನಾಯಕ

3 Feb 2026 10:38 pm
ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ

ಮುಂಬೈ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ಸಣ್ಣದರಲ್ಲಿ ತಪ್ಪಿದಂತಾಗಿದೆ. ಪ್ರಯಾಣಿಕರು ವಿಮಾನದಲ್ಲಿದ್ದಾಗಲೇ ಏರ್ ಇಂಡಿಯಾ ಹಾಗೂ ಇಂಡಿಗೋ ವಿಮಾನಗಳ ರೆಕ್ಕೆಗಳು ಡಿಕ್ಕಿ ಹೊಡೆದಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ

3 Feb 2026 10:37 pm
ಹೈ ವೋಲ್ಟೇಜ್ ತಂತಿ ತಗುಲಿ ಯುವಕ ಸಾವು; ಇಲ್ಲಿದೆ ವಿಡಿಯೋ

ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್‌ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ ದುರಂತವಾಗಿ ಸಾವನ್ನಪ್ಪಿದ್ದಾನೆ. ಮೃತನನ್ನು ರಾನಿಯಾ ಗ್ರಾಮದ ನಿವಾಸಿ ಮನ್ಪ್ರೀತ್ ಸಿಂಗ್ ಎ

3 Feb 2026 10:22 pm
2026 ರ ಐಪಿಎಲ್​ಗೆ ಜೆರ್ಸಿ ಬದಲಿಸಿದ ಆರ್​ಸಿಬಿ; ಹೊಸ ಜೆರ್ಸಿಯ ವಿಡಿಯೋ ನೋಡಿ

RCB New IPL Jersey: ಆರ್‌ಸಿಬಿ ಮುಂಬರುವ ಐಪಿಎಲ್ ಸೀಸನ್‌ಗಾಗಿ ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಬಾರಿ ಜೆರ್ಸಿಯಲ್ಲಿರುವ ಲೋಗೋ ಮೇಲೆ ಸ್ಟಾರ್ ಚಿಹ್ನೆಯನ್ನು ಸೇರಿಸಲಾಗಿದ್ದು, ಇದು ಆರ್‌ಸಿಬಿಯ ಮೊದಲ ಪ್ರಶಸ್ತಿಯನ್ನು ಸಂಕ

3 Feb 2026 10:17 pm
SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್

ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ

3 Feb 2026 10:05 pm
ಬೆಂಗಳೂರಿನ ಈ ಊರಿನಲ್ಲಿ ನಡೆಯುತ್ತೇ ಅಪರೂಪದ ವಜ್ರಾಭರಣಗಳ ಜಾತ್ರೆ

ದೇವನಹಳ್ಳಿ ಕೋಟೆ ವೇಣುಗೋಪಾಲ ಸ್ವಾಮಿ ರಥೋತ್ಸವವು ಇತಿಹಾಸ ಪ್ರಸಿದ್ಧವಾಗಿದೆ. ನಾಡಪ್ರಭು ಕೆಂಪೇಗೌಡರ ಪೂರ್ವಿಕರು ನೀಡಿದ ಅಮೂಲ್ಯ ವಜ್ರಾಭರಣಗಳೊಂದಿಗೆ ಉತ್ಸವ ಮೂರ್ತಿಯ ಅಲಂಕಾರ, ಕಟ್ಟುನಿಟ್ಟಿನ ಪೊಲೀಸ್ ಭದ್ರತೆ, ಮತ್ತು ಆಕ

3 Feb 2026 10:04 pm
T20 World Cup 2026: ಟೀಂ ಇಂಡಿಯಾವನ್ನು ಬಿಟ್ಟು ಇತರ ತಂಡಗಳಲ್ಲಿ 40 ಭಾರತೀಯ ಮೂಲದ ಕ್ರಿಕೆಟಿಗರು

T20 World Cup 2026: 2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದ್ದು, 20 ತಂಡಗಳು ಕಪ್‌ಗಾಗಿ ಸೆಣಸಲಿವೆ. ಈ ಮಹತ್ವದ ಪಂದ್ಯಾವಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಮೂಲದ ಕ್ರಿಕೆಟಿಗರು ವಿವಿಧ ದೇಶಗಳ ಪರ ಆಡುತ್ತಿರುವುದು ವಿ

3 Feb 2026 9:57 pm
ಒಟಿಟಿಗೆ ಬಂತು ಸಂಕ್ರಾಂತಿಯ ಬ್ಲಾಕ್ ಬಸ್ಟರ್ ಸಿನಿಮಾ

Mana Shankara Vara Prasad Garu: ಈ ಬಾರಿಯ ಸಂಕ್ರಾಂತಿಗೂ ಸಹ ಹಲವು ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದವು. ಆದರೆ ಗೆದ್ದಿದ್ದು ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀ

3 Feb 2026 9:38 pm