SENSEX
NIFTY
GOLD
USD/INR

Weather

19    C
... ...View News by News Source
ಮಹಿಳಾ ಸಂಸದರನ್ನು ಛೂ ಬಿಟ್ಟ ಕಾಂಗ್ರೆಸ್; ಇಂದು ಸಂಸತ್​​ನಲ್ಲಿ ಮೋದಿ ಭಾಷಣ ಮಾಡದಿರಲು ಕಾರಣವೇನು?

ಇಂದು ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಸದನದಲ್ಲಿ ಎದ್ದ ಗಲಭೆಯಿಂದಾಗಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಆದರೆ, ಈ ಗಲಭೆ ನಡೆದಿದ್ದೇಕೆ? ಅಲ್ಲಿ ಏನು ನಡ

4 Feb 2026 11:20 pm
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ; ಭಾರೀ ಟ್ರಾಫಿಕ್ ಜಾಮ್

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಸಂಜೆ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದೆ. ಇದರಿಂದ ಇಂದು ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾವಿರಾರು ಪ್ರಯಾ

4 Feb 2026 10:53 pm
IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ

T20 World Cup warm-up: ನವಿ ಮುಂಬೈನಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 30 ರನ್​ಗಳ ಅಮೋಘ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 241 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ದಕ್ಷಿಣ ಆಫ

4 Feb 2026 10:49 pm
ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’

‘ತೇರೆ ನಾಮ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಅತ್ಯುತ್ತಮ ನಟನೆಯಿಂದ ಗಮನ ಸೆಳೆದಿದ್ದರು. 2003ರ ಆಗಸ್ಟ್ 15ರಂದು ಈ ಚಿತ್ರ ಬಿಡುಗಡೆ ಆಗಿ ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿತ್ತು. 23 ವರ್ಷಗಳ ಬಳಿಕ ‘ತೇರೆ ನಾಮ್’ ಸಿನಿಮಾ ಮರು

4 Feb 2026 10:40 pm
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ

ಲಕ್ಕುಂಡಿ ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು... ಗದಗ ಜಿಲ್ಲೆ ಕಪ್ಪತ್ತಗುಡ್ಡದ

4 Feb 2026 10:33 pm
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾಗಿ ಓಡಿದ ನಿವಾಸಿಗಳು

ಮುಂಬೈನ ಕಟ್ಟಡದ ಲಿಫ್ಟ್ ಒಳಗೆ ಬಲೂನ್‌ಗಳ ಗುಂಪೊಂದು ಸ್ವಲ್ಪ ಸಮಯದವರೆಗೆ ಸ್ಫೋಟಕ್ಕೆ ಕಾರಣವಾಯಿತು. ಬಲೂನ್‌ಗಳೊಂದಿಗೆ ವ್ಯಕ್ತಿಯೊಬ್ಬರು ಲಿಫ್ಟ್‌ನೊಳಗೆ ಬಂದಿದ್ದಾರೆ. ಈ ವೇಳೆ ಬಲೂನ್​ಗಳು ಸ್ಫೋಟಕವಾಗಿದೆ. ಇದನ್ನು ಲಿಫ್ಟ

4 Feb 2026 10:27 pm
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?

‘ಜೋಗಿ’ ಖ್ಯಾತಿಯ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರ ಮಗ ಅರುಣ್ ರಾಮ್ ಪ್ರಸಾದ್ ‘ಘಾರ್ಗಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅರುಣ್ ಅವರೇ ಹೀರೋ. ಇದೇ ಚಿತ್ರದಲ್ಲಿ ಸಾಯಿ ಕುಮಾರ್, ಅರುಣ್ ಸಾಗರ್ ಮುಂತಾದ ಹಿರಿಯ

4 Feb 2026 10:10 pm
ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ

ಮನ್ರೇಗಾ ಹೆಸರು ಬದಲಾಯಿಸಿ ಜಿ ರಾಮ್ ಜಿ ಕಾಯ್ದೆ ತಂದಿರುವ ಕೇಂದ್ರದ ನಡೆಯನ್ನ ಖಂಡಿಸಲೆಂದೇ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ನಿನ್ನೆ ಸಿಎಂ ಸಿದ್ದರಾಮಯ್ಯ ಕಾಯ್ದೆ ವಿರುದ್ಧ ನಿರ್ಣಯವನ್ನೂ ಮಂಡಿಸಿದ್ದರು. ಇಂದು ಅ

4 Feb 2026 9:52 pm
T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ

T20 World Cup 2026: ನವಿ ಮುಂಬೈ ಅಭ್ಯಾಸ ಪಂದ್ಯದ ನಂತರ ಟಿ20 ವಿಶ್ವಕಪ್‌ಗೆ ಭಾರತದ ಪ್ಲೇಯಿಂಗ್ XI ಸ್ಪಷ್ಟವಾಗಿದೆ. ಕಳಪೆ ಫಾರ್ಮ್‌ನಿಂದಾಗಿ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ಭರ್ಜರಿ ಫಾರ್ಮ್‌ನಲ್ಲಿರುವ ಇ

4 Feb 2026 9:43 pm
Viral News: ಮಾತು ಬಿಟ್ಟಿದ್ದಕ್ಕೆ ಪ್ರಿಯಕರನನ್ನೇ ಕೊಂದ ಯುವತಿ!

ಯುವಕನೊಬ್ಬ ಇತ್ತೀಚೆಗೆ ತನ್ನ ಪ್ರೇಯಸಿಯ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದ. ಆಕೆಯ ನಂಬರ್ ಬ್ಲಾಕ್ ಮಾಡಿದ್ದ. ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಹೀಗಾಗಿ, ಕೋಪಗೊಂಂಡ 22 ವರ್ಷದ ಯುವತಿ ಆತನ ಪ್ರಾಣವನ್ನೇ ತೆಗೆದಿದ್ದಾಳೆ. ಆ ಯು

4 Feb 2026 9:40 pm
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

ಭಾರಿ ಬೇಡಿಕೆ ಹೊಂದಿರುವ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿದ್ದು ಎಲ್ಲರಿಗೂ ಶಾಕ್ ಆಗಿದೆ. ಅವರ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದಾರೆ. ಅವರ ಮನೆಗೆ ಆಮಿರ್ ಖಾನ್ ಭೇಟಿ ನೀಡಿದ್ದಾರೆ. ಈ ಭೇಟಿಗೆ ನಿಖರ ಕಾರಣ ಏನು ಎಂ

4 Feb 2026 9:39 pm
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ

ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ

4 Feb 2026 9:29 pm
ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಶ್ರೀಕ್ಷೇತ್ರ ದೊಡ್ಡ ಮೈಲಾರ ಲಿಂಗೇಶ್ವರನ ಸಂಪಾಯಿತಲೇ ಪರಾಕ್ ಕಾರ್ಣಿಕ ನುಡಿಯಲಾಗಿದೆ. ಗೊರವಯ್ಯ ರಾಮಪ್ಪನಿಂದ ಉಚ್ಚರಿಸಲ್ಪಟ್ಟ ಈ ದೈವವಾಣಿ ರಾಜ್ಯದಲ್ಲಿ ಉತ್ತಮ ಮಳ

4 Feb 2026 9:09 pm
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ; ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಪ್ರಮಾಣವಚನ ಸ್ವೀಕಾರ

ಯುಮ್ನಮ್ ಖೇಮ್‌ಚಂದ್ ಸಿಂಗ್ ಇಂದು ಸಂಜೆ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ, ಉಪಮುಖ್ಯಮಂತ್ರಿಗಳಾದ ನೆಮ್ಚಾ ಕಿಪ್ಗೆನ್ ಮತ್ತು ಲೋಸಿ ದಿಖೋ ಮತ್ತು ರಾಜ್ಯದ ಹೊಸ ಗೃಹ ಸಚಿವ ಗೋವಿಂದಾಸ್

4 Feb 2026 9:07 pm
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ

ಸೂಪರ್ ಹಿಟ್ ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗಾ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತ

4 Feb 2026 9:00 pm
ಜ್ಯೋತಿಷಿ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್‌-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು

ಸಿದ್ದಾಪುರದಲ್ಲಿ ವಸಂತ ನಾಯ್ಕ್ ಕೊಲೆ ಪ್ರಕರಣದಲ್ಲಿ ಪ್ರಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಈಗ ಜೈಲು ಸೇರಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಜೊತೆ ಇದ್ದ ಮಹಿಳೆ ಸುಚಿತ್ರಾಳೇ ಈ ಕೊಲೆ ಪ್ರಕರಣದ ಸೂತ್ರದಾರಿ.ಸದ್ಯ ಸುಚಿತ

4 Feb 2026 8:27 pm
U19 World Cup: ದಾಖಲೆಯ ಗುರಿ ಬೆನ್ನಟ್ಟಿ ಸತತ 6ನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿದ ಭಾರತ

India U19 Beats Afghanistan U19 in 2026 World Cup Semifinal: 2026ರ ಅಂಡರ್-19 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ U19 ತಂಡ ಅಫ್ಘಾನಿಸ್ತಾನವನ್ನು 7 ವಿಕೆಟ್‌ಗಳಿಂದ ಮಣಿಸಿ ಸತತ 6ನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಹರಾರೆ ಸ್ಪೋರ್ಟ್ಸ್

4 Feb 2026 8:23 pm
ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 7ರಿಂದ 8ರವರೆಗೆ ಅಧಿಕೃತ ಭೇಟಿಗಾಗಿ ಮಲೇಷ್ಯಾಕ್ಕೆ ಪ್ರಯಾಣಿಸಲಿದ್ದಾರೆ. ಇದು ಪ್ರಧಾನಿ ಮೋದಿ ಅವರ ಮೂರನೇ ಮಲೇಷ್ಯಾ ಭೇಟಿಯಾಗಿದೆ. ಆಗಸ್ಟ್ 2024ರಲ್ಲಿ ಪ್ರಧಾನಿ ಮೋದಿ ಮಲೇಷ್ಯಾಕ್ಕೆ ಭೇಟಿ ನೀಡ

4 Feb 2026 8:12 pm
Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಚಾರಗಳು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಜೀವನದಲ್ಲಿ ಪ್ರಗತಿ ಸಾಧಿಸಲು, ಶ್ರೀಮಂತಿಕೆಯನ್ನು ಗಳಿಸಲು, ಯಶಸ್ವಿ ಜೀವನವನ್ನು ನಡೆಸಲು ಏನು ಮಾಡಬೇಕು ಎಂಬುದನ್ನು ಸಹ ವಿವರ

4 Feb 2026 7:58 pm
ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಇಂದು ರಾಜ್ಯಸಭೆಯ ಸದನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು. ಕರ್ನಾಟಕವನ್ನು ರಕ್ಷಿಸುವಂತೆ ಕ

4 Feb 2026 7:56 pm
ನನ್ನ ಪ್ರಕಾರ.. ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ

Dhoni Backs Kohli, Rohit for 2027 ODI World Cup: 2027ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾಗವಹಿಸುವ ಬಗ್ಗೆ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಯಸ್ಸು ಮಾನದಂಡವಲ್ಲ, ಪ್ರದರ್ಶನ ಮತ್ತು ಫಿಟ್

4 Feb 2026 7:47 pm
ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು

ಗುಜರಾತ್ ರಾಜ್ಯದ ಪುಟ್ಟ ಹುಡುಗನೊಬ್ಬ ಆಟವಾಡುತ್ತಿದ್ದಾಗ 'ಹಲ್ಕ್' ಆಟಿಕೆಯನ್ನು ನುಂಗಿದ್ದ. ಕೊನೆಗೆ ಎಂಡೋಸ್ಕೋಪಿ ಮೂಲಕ ವೈದ್ಯರು ಅದನ್ನು ಹೊರ ತೆಗೆದಿದ್ದಾರೆ. ಎಕ್ಸ್-ರೇ ಮಾಡಿ ನೋಡಿದ ವೈದ್ಯರು ಎಂಡೋಸ್ಕೋಪಿಕ್ ಮಾಡಿದರು. ಇ

4 Feb 2026 7:46 pm
‘ಧುರಂಧರ್’ ಸಿನಿಮಾದ 4 ಕೋಟಿ ಟಿಕೆಟ್ ಮಾರಾಟ; ಶಾರುಖ್, ಆಮಿರ್ ದಾಖಲೆ ಉಡೀಸ್

ಬ್ಲಾಕ್ ಬಸ್ಟರ್ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮಾಡಿದ ದಾಖಲೆಗಳು ಒಂದೆರಡಲ್ಲ. ಈ ಸಿನಿಮಾದ ಬರೋಬ್ಬರಿ ನಾಲ್ಕು ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ ಎಂಬ ಲೆಕ್ಕ ಸಿಕ್ಕಿದೆ. ಇದರಿಂದಾಗಿ, ಮಾರ್ಚ್ 19ರಂದು ರಿಲೀಸ್ ಆಗ

4 Feb 2026 7:06 pm
IND vs SA: ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಅಭಿಷೇಕ್- ಕಿಶನ್​ಗೆ ಓಪನಿಂಗ್ ಜವಾಬ್ದಾರಿ

India vs South Africa T20 WC 2026 Warm-up: 2026ರ ಟಿ20 ವಿಶ್ವಕಪ್‌ಗೆ ಮುನ್ನ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಏಕೈಕ ಅಭ್ಯಾಸ ಪಂದ್ಯವಾಡುತ್ತಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಟಾಸ್ ಗೆದ್ದು ಬ್

4 Feb 2026 7:06 pm
ಚಿಕ್ಕಪ್ಪನಿಗಾಗಿ ‘ಪೆದ್ದಿ’ ಸಿನಿಮಾ ಬಿಡುಗಡೆ ಮುಂದೂಡಿದರೇ ರಾಮ್ ಚರಣ್?

Peddi movie release: ‘ಆರ್​​ಆರ್​​ಆರ್’ ಸಿನಿಮಾದ ಅಭೂತ ಪೂರ್ವ ಯಶಸ್ಸಿನ ಬಳಿಕ ಸತತ ಎರಡು ದೊಡ್ಡ ಸೋಲು ಕಂಡ ರಾಮ್ ಚರಣ್ ಅವರ ಎಲ್ಲ ನಿರೀಕ್ಷೆಗಳು ಅವರ ಹೊಸ ಸಿನಿಮಾ ‘ಪೆದ್ದಿ’ಯ ಮೇಲಿದೆ. ಇದೀಗ ‘ಪೆದ್ದಿ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣ

4 Feb 2026 6:55 pm
Bengaluru Metro: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ, ಎಷ್ಟು ಹೆಚ್ಚಳ?

ಬೆಂಗಳೂರು ಮಂದಿಗೆ ಬಹುನಿರೀಕ್ಷಿತ ‘ಪಿಂಕ್ ಲೈನ್’ (Pink Line) ಮೆಟ್ರೋ ಮಾರ್ಗದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಈ ಹೊಸ ಮಾರ್ಗಕ್ಕೆ ಎರಡನೇ ಸೆಟ್ ರೈಲು ಬೋಗಿಗಳು ಆಗಮಿಸಿವೆ. ಮತ್ತ

4 Feb 2026 6:46 pm
ಕುಂಭ ರಾಶಿಯಲ್ಲಿ ಶುಕ್ರ–ರಾಹು ಸಂಯೋಗ.. ಯಾರಿಗೆಲ್ಲ ಏನೆಲ್ಲ ಲಾಭ?

ಕುಂಭ ರಾಶಿಯಲ್ಲಿ ಶುಕ್ರ-ರಾಹು ಸಂಯೋಗವು ಫೆಬ್ರವರಿ 6ರಿಂದ ಮಾರ್ಚ್ 2ರವರೆಗೆ ವಿಶೇಷ ಯೋಗವನ್ನು ಸೃಷ್ಟಿಸುತ್ತದೆ. ಇದು ಪ್ರೀತಿ, ಹಣಕಾಸು ಮತ್ತು ಸಂಬಂಧಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಆಸೆಗಳನ್ನು ಹೆಚ್ಚಿಸಿ, ಸಾಂಪ್ರದಾಯಿ

4 Feb 2026 6:40 pm
ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಏನೆಲ್ಲಾ ಸೌಲಭ್ಯ, ಹೇಗೆ ಕಾರ್ಯನಿರ್ವಹಿಸುತ್ತೆ?

ಸಮುದ್ರದಲ್ಲಿನ ತುರ್ತು ಪರಿಸ್ಥಿತಿಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣದ ಸೇವೆ ಒದಗಿಸುವ ನಿಟ್ಟಿನಲ್ಲಿ ಮಂಗಳೂರಿನ ಉಳ್ಳಾಲ ಮೀನುಗಾರರು ವಿನೂತನ ಕೆಲಸ ಮಾಡಿದ್ದಾರೆ. ಅದೇನೆಂದರೆ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್​

4 Feb 2026 6:39 pm
100, 200, 500 ರೂ.ನಲ್ಲಿ ಈ ಮಾರ್ಕ್​ ಇರುವುದೇಕೆ ಗೊತ್ತಾ? ಇಲ್ಲಿದೆ ರಹಸ್ಯ ಮಾಹಿತಿ

ಭಾರತೀಯ ಕರೆನ್ಸಿ ನೋಟುಗಳಲ್ಲಿರುವ 'ಬ್ಲೀಡ್ ಮಾರ್ಕ್ಸ್' ಮತ್ತು ಇತರ ಸ್ಪರ್ಶ ವೈಶಿಷ್ಟ್ಯಗಳು ದೃಷ್ಟಿಹೀನರಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಗೆರೆಗಳನ್ನು ಸ್ಪರ್ಶಿಸುವ ಮೂಲಕ ಅವರು ನೋಟಿನ ಮೌಲ್ಯವನ್ನು ಸುಲಭವಾಗಿ ಗುರುತಿಸಬಹ

4 Feb 2026 6:27 pm
ಸಂಗಾತಿಯಲ್ಲಿ ಈ ಬದಲಾವಣೆಗಳು ಕಂಡುಬಂದರೆ ನೀವು ಪ್ರೀತಿಯಲ್ಲಿ ಮೋಸ ಹೋಗ್ತಿದ್ದೀರಿ ಎಂದರ್ಥ

ಪ್ರೇಮಿಗಳ ಮಧ್ಯೆ ಜಗಳಗಳು ನಡೆಯುತ್ತವೆ. ಈ ಜಗಳಗಳಿಂದಲೇ ಬ್ರೇಕಪ್‌ಗೆ ಆಗುತ್ತೆ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ, ಸಂಗಾತಿಯಲ್ಲಿನ ಕೆಲವೊಂದು ಬದಲಾವಣೆಗಳು ಸಹ ಪ್ರೇಮ ವೈಫಲ್ಯಕ್ಕೆ ಕಾರಣವಾಗಬಹುದು. ಇದ್ದಕ್ಕ

4 Feb 2026 6:22 pm
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

Garga Kannada movie: ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ

4 Feb 2026 6:15 pm
ಶೂಟಿಂಗ್ ಸ್ಪರ್ಧೆ: 57ನೇ ವಯಸ್ಸಿನಲ್ಲಿ ಬೆಳ್ಳಿ ಪದಕ ಗೆದ್ದ ಪರಿಮಳಾ ಜಗ್ಗೇಶ್

‘3ನೇ ನಾಗರಾಜ ರಾವ್ ಜಗದಾಳೆ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್‌ಶಿಪ್’ ಇತ್ತೀಚೆಗೆ ನಡೆಯಿತು. ಅದರಲ್ಲಿ ಪರಿಮಳಾ ಜಗ್ಗೇಶ್ ಅವರು ಪಾಲ್ಗೊಂಡಿದ್ದರು. 57ನೇ ವಯಸ್ಸಿನಲ್ಲಿ ಅವರು ಸ್ಪರ್ಧಿಸಿದ್ದು ವಿಶೇಷ. 10 ಮೀಟರ್ ಏರ್ ಪಿಸ್ತೂಲ

4 Feb 2026 6:13 pm
WPL 2026 Final Date and Time: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?

2026 Women's Premier League Live Streaming: ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆರ್‌ಸಿಬಿ 2024 ರ ಚಾಂಪಿಯನ್ ಆಗಿ ಕಣಕ್ಕಿಳಿದರೆ, ಡೆಲ್ಲಿ ತನ್ನ ಮೊದಲ

4 Feb 2026 5:58 pm
Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಈಗಾಗಲೇ ಬಜೆಟ್ ಮಂಡನೆಯಾಗಿದೆ. ಇಂದಿನ ಲೋಕಸಭೆ ಅಧಿವೇಶನವನ್ನು ನಾಳೆ (ಗುರುವಾರ) ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ಇದರಿಂದ ಇಂದು ಸಂಜೆ ನಡೆಯಬೇಕಿದ್ದ ಪ್ರಧಾನಿ ನರೇ

4 Feb 2026 5:55 pm
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್​

ಪಟ್ನಾದ ದೀಘಾ ಘಾಟ್ ಬಳಿ ಗಂಗಾ ನದಿಯಲ್ಲಿ ಇಬ್ಬರು ಯುವಕರು ಮುಳುಗುತ್ತಿದ್ದಾಗ, ಮಹಿಳಾ ಟ್ರಾಫಿಕ್ ಪೊಲೀಸ್ ತಾರಾ ಕುಮಾರಿ ತಮ್ಮ ಪ್ರಾಣದ ಹಂಗು ತೊರೆದು ಸಮವಸ್ತ್ರದಲ್ಲೇ ನದಿಗೆ ಹಾರಿದರು. ಅವರ ಸಮಯಪ್ರಜ್ಞೆ ಮತ್ತು ಅಪ್ರತಿಮ ಧೈ

4 Feb 2026 5:54 pm
‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ?

Toxic movie release: ಯಶ್ ನಟನೆಯ ‘ಟಾಕ್ಸಿಕ್’ ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿವೆ. ಅದೇ ದಿನ ತಮ್ಮ ಸಿನಿಮಾ ‘ಡಕೈತ್’ ಅನ್ನು ಬಿಡುಗಡೆ ಮಾಡುವುದಾಗಿ ನಟ ಅಡವಿ ಶೇಷ್ ಹೇಳಿದ್ದರು. ಆದರೆ

4 Feb 2026 5:52 pm
ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ

ಕಲ್ಪತರು ನಾಡು ತುಮಕೂರಿನಲ್ಲಿ ಕೊಬ್ಬರಿ ಬೆಲೆ ಗಗನಕ್ಕೇರಿದ್ದು, ದಾಖಲೆ ಮೊತ್ತದತ್ತ ಸಾಗಿದೆ. ಆದರೆ ತೆಂಗು ಬೆಳೆಗೆ ತಗುಲಿರುವ ರೋಗಗಳಿಂದ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಇದರಿಂದ ರೈತರಿಗೆ ಆದಾಯಕ್ಕೆ ತಕ್ಕ ಲಾಭ ಸಿಗ

4 Feb 2026 5:38 pm
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಶಾಸಕ ಶಿವಲಿಂಗೇಗೌಡ

ವಿಧಾನಸಭೆ ಕಲಾಪದಲ್ಲಿಂದು ಅರಸಿಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿಜೆಪಿ ಶಾಸಕರ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಈ ವೇಳೆ ದೇವೇಗೌಡ್ರಿಗೆ ಚೂರಿ ಹಾಕಿದ ಶಿವಲಿಂಗೇಗೌಡ ಅವರಿಗೆ ಧಿಕ್ಕಾರ, ಕಾಯಿ ಕಳ್ಳ, ಕೊಬ್ಬರಿ

4 Feb 2026 5:37 pm
ಪವನ್ ಕಲ್ಯಾಣ್ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Ustaad Bhagat Singh movie: ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು

4 Feb 2026 5:20 pm
ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ?

T20 World Cup most ducks: 2026ರ ಟಿ20 ವಿಶ್ವಕಪ್ ಸಿದ್ಧತೆಗಳ ನಡುವೆ, ಟೂರ್ನಿಯ ಇತಿಹಾಸದಲ್ಲಿ ಹೆಚ್ಚು ಬಾರಿ ಸೊನ್ನೆ ಸುತ್ತಿದ ಆಟಗಾರರ ಪಟ್ಟಿ ಇಲ್ಲಿದೆ. ಇದುವರೆಗೆ 9 ಆವೃತ್ತಿಗಳು ನಡೆದಿವೆ. ಈ ಅನಪೇಕ್ಷಿತ ದಾಖಲೆಯಲ್ಲಿ ಪಾಕಿಸ್ತಾನದ ಶಾಹಿದ್ ಅಫ

4 Feb 2026 5:19 pm
ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಧ್ಯಾಹ್ನ ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR)ಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಾದಿಸಲು ಭಾರತದ ಮುಖ್ಯ ನ್

4 Feb 2026 5:11 pm
ಮಧ್ಯ, ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ಮತ್ತೊಂದು ಗುಡ್​​​ನ್ಯೂಸ್ ಕೊಟ್ಟ ಕೇಂದ್ರ

ಮೊನ್ನೆ ಅಷ್ಟೇ ಕೇಂದ್ರ ಬಜೆಟ್ ನಲ್ಲಿ ದೇಶದಲ್ಲಿ ಒಟ್ಟು ಏಳು ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ

4 Feb 2026 5:02 pm
ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ

‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ವೈರಲ್ ಹುಡುಗಿ ಮೊನಾಲಿಸಾ ಅವರು ಹೀರೋಯಿನ್ ಆಗಿದ್ದಾರೆ. ಈ ಸಿನಿಮಾಗೆ 4 ಹಂತಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಸನೋಜ್ ಮಿಶ್ರಾ ನಿರ್ದೇಶನ ಮಾಡಿದ್ದಾರೆ. ಮೊನಾಲಿಸಾ ಭೋಸ್ಲೆ ಜೊ

4 Feb 2026 4:51 pm
ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ…

Priyanka Chopra-SS Rajamouli: ಎಸ್​​ಎಸ್ ರಾಜಮೌಳಿ ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭ ಮಾಡಿದೆ. ಇದೀಗ ನಟಿ ಪ್ರಿಯಾಂಕಾ ಚೋಪ್ರಾ, ತಾವು ರಾಜಮ

4 Feb 2026 4:39 pm
ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡ

4 Feb 2026 4:29 pm
ಸಿಖ್ಖರನ್ನು ಕೊಂದ ಗಾಂಧಿ ಕುಟುಂಬದ ಕುಡಿಯೊಂದಿಗೆ ನಾನು ಕೈಕುಲುಕುವುದಿಲ್ಲ; ರವನೀತ್ ಬಿಟ್ಟು ಪ್ರತಿಕ್ರಿಯೆ

ರಾಹುಲ್ ಗಾಂಧಿಯವರಿಗೆ ಹ್ಯಾಂಡ್‌ಶೇಕ್ ಏಕೆ ನೀಡಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, 1984ರಲ್ಲಿ ಗೋಲ್ಡನ್ ಟೆಂಪಲ್ ಸಂಕೀರ್ಣದಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ದಾಳಿ ಆಪರೇಷನ್

4 Feb 2026 4:29 pm
Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ

ಸತ್ಯ, ಪ್ರಾಮಾಣಿಕತೆ ಹಾಗೂ ಮಾತಿಗೆ ತಪ್ಪದ ಗುಣವೆಂದಾಗ ನೆನಪಿಗೆ ಬರುವುದೇ ಈ ಪುಣ್ಯಕೋಟಿ ಗೋವು. ಹೌದು, ಧರಣಿ ಮಂಡಲ ಮಧ್ಯದೊಳಗೆ ಈ ಹಾಡನ್ನು ನೀವು ಚಿಕ್ಕ ಮಕ್ಕಳಿರುವಾಗಲೇ ಕೇಳಿರಬಹುದು. ಆದರೆ ಇಲ್ಲೊಬ್ಬ ಪುಟಾಣಿಯೂ ಈ ಪುಣ್ಯಕೋಟ

4 Feb 2026 4:08 pm
ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ

ಬೆಂಗಳೂರಿನಲ್ಲಿ ಫೆಬ್ರವರಿ 4 ರಿಂದ 9 ರವರೆಗೆ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಘೋಷಿಸಿದೆ. 66/11 ಕೆವಿ ಎಚ್‌ಬಿಆರ್ ವಿದ್ಯುತ್ ಸ್ಥಾವರದಲ್ಲಿನ ತುರ್ತು ನಿರ್ವಹಣಾ ಕಾರ್ಯದಿಂದಾಗಿ ಈ ವ್ಯತ್ಯಯ ಉಂ

4 Feb 2026 4:04 pm
ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್

ICC T20 Rankings: ಟಿ20 ವಿಶ್ವಕಪ್‌ಗೆ ತಂಡಗಳು ಸಿದ್ಧಗೊಳ್ಳುತ್ತಿರುವಾಗ, ಐಸಿಸಿ ಹೊಸ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಭರ್ಜರಿ ಮುಂಬ

4 Feb 2026 3:55 pm
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹ

4 Feb 2026 3:53 pm
ಪ್ರೆಗ್ನೆಂಟ್ ಆದ್ಮೇಲೆ ಕೈಕೊಟ್ಟವ್ನೆ: ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ

ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡ

4 Feb 2026 3:50 pm
ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ

ಬಾಯಿಯ ದುರ್ವಾಸನೆ ನಿಜಕ್ಕೂ ಮುಜುಗರವನ್ನುಂಟುಮಾಡುತ್ತದೆ. ಈ ಒಂದು ಸಮಸ್ಯೆಯಿಂದ ಪರಿಹಾರ ಪಡೆಯಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ಬಗೆಯ ಮೌತ್‌ ಕ್ಲೀನರ್‌, ಮೌತ್‌ ಫ್ರೆಶ್ನರ್‌ಗಳನ್ನು ಬಳಸುತ್ತಾರೆ. ಇದರ ಬದಲು

4 Feb 2026 3:42 pm
IIT Madras Summer Internship 2026: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್

IIT ಮದ್ರಾಸ್ ತನ್ನ ಸಮ್ಮರ್ ಇಂಟರ್ನ್‌ಶಿಪ್ ಅನ್ನು ಘೋಷಿಸಿದೆ, ಇದು ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಜೊತೆಗೆ ಸಂಶೋಧನಾ ಅನುಭವ ಪಡೆಯಲು ಸುವರ್ಣಾವಕಾಶ. ಎರಡು ತಿಂಗಳ ಈ ಇಂಟರ್ನ್‌ಶಿಪ್ ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ವ

4 Feb 2026 3:38 pm
ದೇಶದ್ರೋಹಿ ಸ್ನೇಹಿತ; ಕೇಂದ್ರ ಸಚಿವ ರವನೀತ್ ಬಿಟ್ಟುಗೆ ರಾಹುಲ್ ಗಾಂಧಿ ಲೇವಡಿ, ಸಂಸತ್ ಹೊರಗೆ ವಾಗ್ವಾದ

ನಿನ್ನೆ ಲೋಕಸಭಾ ಅಧಿವೇಶನದ ವೇಳೆ ಸಂಸತ್ ಒಳಗೆ ಉದ್ವಿಗ್ನತೆ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ ಹೊರಗೆ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರನ್ನು ಕೆಣಕುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ

4 Feb 2026 3:35 pm
ಅಕ್ರಮ ವಲಸಿಗರನ್ನ ತೋರಿಸಿದ್ರೂ ಕೇಸ್ ಹಾಕ್ತೀರಿ: ಪೊಲೀಸರಿಗೆ ಕೋರ್ಟ್ ಕ್ಲಾಸ್, ಪುನೀತ್ ಕೆರೆಹಳ್ಳಿಗೆ ರಿಲೀಫ್

ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಏಕಸದಸ್ಯ ಪೀಠ ಪ್ರಶ್ನಿಸಿದ

4 Feb 2026 3:32 pm
ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್

ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದ್ರೆ, ಕೆಲ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯ

4 Feb 2026 3:29 pm
ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ

ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕ

4 Feb 2026 3:11 pm
Lakkundi Gold Treasure: ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?

ಈ ಭಾಗದಲ್ಲಿ ಹಿಂದೆ ಸುಮಾರು ಏಳು ಜೈನ ಬಸದಿಗಳ ಸಂಕೀರ್ಣ ಇತ್ತು. ಅದರಲ್ಲಿ ಮೂರು ಮಾತ್ರ ಉಳಿದಿದ್ದು, ನಾಲ್ಕು ಸಂಪೂರ್ಣ ಹಾಳಾಗಿವೆ. ಇಲ್ಲಿ ಜೈನ ತೀರ್ಥಂಕರರ ಸ್ಥಾಪನೆಗೆ ಬಳಸುತ್ತಿದ್ದ ಪೀಠದ ಕುರುಹೂ ಇದೆ. ಈ ಪ್ರದೇಶದಲ್ಲಿ ಸರ್ಪ

4 Feb 2026 3:01 pm
Viral Video: ಆಹಾರ ಡೆಲಿವರಿ ಏಜೆಂಟ್​​ಗೆ ಸ್ಮಶಾನದಿಂದ ಬಂತೊಂದು ಕರೆ

ತಡರಾತ್ರಿ ಸ್ಮಶಾನಕ್ಕೆ ಆಹಾರ ಡೆಲಿವರಿಗೆ ಕರೆ ಬಂದಾಗ, ಡೆಲಿವರಿ ಏಜೆಂಟ್ ಅಲ್ಲಿಗೆ ಹೋಗಲು ನಿರಾಕರಿಸಿದ್ದರು. ಗ್ರಾಹಕ ಮಹಿಳೆ ಪಾರ್ಟಿ ಮಾಡುತ್ತಿರುವುದಾಗಿ ಹೇಳಿ, ಏಜೆಂಟ್ ಬಳಿ ದೆವ್ವಗಳಿಗೆ ಹೆದರಿದಂತೆ ಕಾಣುತ್ತಿದೆ ಎಂದು ವ

4 Feb 2026 2:53 pm
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫ

4 Feb 2026 2:41 pm
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ; ಕೇಂದ್ರದ ಅರಣ್ಯ ಸಚಿವರ ಜತೆ ಹೆಚ್​ಡಿಕೆ ಮಾತುಕತೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ, ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚ

4 Feb 2026 2:37 pm
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮುರುಡೇಶ್ವರಕ್ಕೆ ಪ್ರವಾಸ ಹೋಗುವವರಿಗೆ kstdcನಿಂದ ವಿಶೇಷ ಪ್ಯಾಕೇಜ್​​

ಕೆಎಸ್‌ಟಿಡಿಸಿ ಕರ್ನಾಟಕದ ದಕ್ಷಿಣ ಭಾಗಗಳ ಪುಣ್ಯಕ್ಷೇತ್ರಗಳಿಗೆ 6 ದಿನಗಳ ವಿಶೇಷ ಪ್ರವಾಸಿ ಪ್ಯಾಕೇಜ್ ಘೋಷಿಸಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಕೊಲ್ಲೂರು, ಗೋಕರ್ಣ ಸೇರಿದಂತೆ ಹಲವು ಪ್ರಮುಖ ದೇಗುಲಗಳನ್ನು ಈ ಪ್

4 Feb 2026 2:37 pm
ಕ್ವಾರ್ಟರ್ ಫೈನಲ್​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ

Karnataka squad: ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್​ ಪಂದ್ಯಕ್ಕಾಗಿ ಕರ್ನಾಟಕ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಪಂದ್ಯದಲ್ಲಿ ಕನ್ನಡಿಗರು ಎದುರಿಸಲಿರುವುದು ಮುಂಬೈ ಪಡೆಯನ್ನು. ಮುಂಬೈ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ

4 Feb 2026 2:13 pm
ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ನ್ಯಾಯಾಲಯವು ವಂಟಮೂರಿ ಗ್ರಾಮದಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ, ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಿಸಿದೆ. 12 ಆರೋಪಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗ

4 Feb 2026 2:12 pm
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ

ಬಾಲಕಿಯನ್ನು ಅಟ್ಟಾಡಿಸಿ ಬಂದು ದಾಳಿ ನಡೆಸುತ್ತಿದ್ದ ಗೂಳಿಯಿಂದ, ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್

4 Feb 2026 2:04 pm
ಮಹಿಳೆಯರಲ್ಲಿ ಕ್ಯಾನ್ಸರ್​​ ಹೆಚ್ಚಳ: ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು

ಯುವತಿಯರಲ್ಲಿ ಕ್ಯಾನ್ಸರ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ ಎಂದು ಆಂಕಾಲಜಿಸ್ಟ್‌ಗಳು ಎಚ್ಚರಿಸಿದ್ದಾರೆ. ಬೊಜ್ಜು, ಒತ್ತಡ, ನಿದ್ರಾಹೀನತೆ, ತಡ ಗರ್ಭಧಾರಣೆಯಂತಹ ಜೀವನಶೈಲಿ ಅಂಶಗಳು ಪ್ರಮುಖ ಕಾರಣವಾಗಿವೆ. 30-40ರ ವಯಸ

4 Feb 2026 1:23 pm
ಹೊಸ ಅವತಾರದಲ್ಲಿ ರುಕ್ಮಿಣಿ ವಸಂತ್; ಇಲ್ಲಿವೆ ಸುಂದರ ಫೋಟೋಗಳು

ರುಕ್ಮಿಣಿ ವಸಂತ್ ಅವರಿಗೆ ಕೆಲವು ವಿಷಯಗಳು ತುಂಬಾನೇ ಇಷ್ಟ. ಇದರಲ್ಲಿ ಫುಡ್ ಹಾಗೂ ಫೋಟೋಶೂಟ್ ಕೂಡ ಒಂದು. ಅವರು ಈಗ ತಮ್ಮ ಹೊಸ ಫೋಟೋಶೂಟ್ ಮಾಡಿಸಿದ್ದು, ಇದರಲ್ಲಿ ಅವರು ತಮ್ಮಿಷ್ಟದ ತಿಂಡಿಗಳ ಜೊತೆ ಪೋಸ್ ಕೊಟ್ಟಿದ್ದಾರೆ. ಅವರ ಹೊಸ

4 Feb 2026 1:20 pm
ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ

Ghooskhor Pandat movie: ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಹೊಸ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ

4 Feb 2026 1:20 pm
Video: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪುಟಾಣಿಗಳ ವಿಡಿಯೋಗಳನ್ನು ನೋಡಿದರಂತೂ ನಗು ಮೂಡುವುದು ಖಂಡಿತ. ಡ್ಯಾನ್ಸ್ ಮಾಡಲು ವೇದಿಕೆಗೆ ಬಂದ ಪುಟಾಣಿಗಳು ಹೆದರಿ ಅಳುತ್ತಾ ಹೋಗಿರುವ ದೃಶ್ಯವು ಸದ್ಯ ವೈರಲ್ ಆಗಿದೆ. ಈ ಮುದ್ದಾದ ವಿಡಿಯ

4 Feb 2026 12:55 pm
Video: ಭಾರತ-ಯುಎಸ್ ವ್ಯಾಪಾರ ಒಪ್ಪಂದ ಐತಿಹಾಸಿಕ, ರೈತರಿಗೆ ಯಾವುದೇ ಹಾನಿ ಇಲ್ಲ: ಪಿಯೂಷ್ ಗೋಯಲ್

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್(Piyush Goyal) ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ಒಪ್ಪಂದ ಐತಿಹಾಸಿಕವಾಗಿದ್ದು, ರೈತರಿಗೆ ಯಾವುದೇ ಹಾನಿಯಿಲ್ಲ,ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿ

4 Feb 2026 12:43 pm
‘ವಾರಣಾಸಿ’ ಚಿತ್ರೀಕರಣಕ್ಕೆ ಐಮ್ಯಾಕ್ಸ್ ಬಳಸಿದ್ದೇಕೆ: ಕಾರಣ ನೀಡಿದ ರಾಜಮೌಳಿ

Varanasi movie: ರಾಜಮೌಳಿ ನಿರ್ದೇಶನದ ‘ವಾರಣಾಸಿ’ ವಿಶ್ವ ಸಿನಿಮಾರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಇದೆನಿಸಿಕೊಂಡಿದೆ. ಈ ಸಿನಿಮಾವನ್ನು ಐಮ್ಯಾಕ್ಸ್ ಕ್ಯಾಮ

4 Feb 2026 12:39 pm
Home Positivity: ಮನೆಯಲ್ಲಿ ದೈವಿಕ ಶಕ್ತಿ ಹೆಚ್ಚಾಗಲು ಈ 4 ಸರಳ ಮಾರ್ಗ ಅನುಸರಿಸಿ

ಮನೆಯಲ್ಲಿ ಶಾಂತಿ, ಸಂತೋಷ, ಸಕಾರಾತ್ಮಕತೆ ನೆಲೆಸಲು ಮಹಿಳೆಯರ ಪಾತ್ರ ಮಹತ್ವದ್ದು. ಸ್ವಚ್ಛತೆ, ದಿನನಿತ್ಯದ ದೀಪ ಪೂಜೆ, ಧೂಪ ಹಚ್ಚುವುದು, ಶುಭ ದಿನಗಳಲ್ಲಿ ವಿಶೇಷ ಪೂಜೆ ಹಾಗೂ ದೃಢ ನಂಬಿಕೆ ಮನೆಯ ವಾತಾವರಣವನ್ನು ರೂಪಿಸುತ್ತವೆ. ಲಕ

4 Feb 2026 12:39 pm
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!

ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ನಡೆದಿದೆ. ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂ

4 Feb 2026 12:36 pm
ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್

ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರಲ್ಲಿ ನಡೆದ ದೊಡ್ಡ ಪ್ರಮಾಣದ ಉದ್ಯೋಗ ಕಡಿತ (ಲೇಆಫ್) ಸಾವಿರಾರು ಯುವ ಟೆಕ್ಕಿಗಳಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್ 25ರಂದು ಹಲವರು ಕೆಲಸ ಕಳೆದುಕೊಂಡು ಭವಿಷ್ಯದ ಅನಿಶ್ಚಿತತೆ ಎದುರಿಸಿದ್ದಾರೆ.

4 Feb 2026 12:19 pm
Video:ಸುಪ್ರೀಂನಲ್ಲಿ ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಡೆಯಲಿದ್ದು, ಮುಖ್ಯಮ

4 Feb 2026 12:17 pm
M Letter Personality: ‘M’ ಅಕ್ಷರದಿಂದ ಪ್ರಾರಂಭವಾಗುವ ಹೆಸರಿನ ಜನರ ಸ್ವಭಾವ ಹೇಗಿರುತ್ತದೆ ಗೊತ್ತಾ..?

ಜ್ಯೋತಿಷ್ಯದ ನಾಮಶಾಸ್ತ್ರದ ಪ್ರಕಾರ, 'M' ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಧೈರ್ಯಶಾಲಿ, ಶಿಸ್ತುಬದ್ಧ ಹಾಗೂ ಆಕರ್ಷಕ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ವೃತ್ತಿಜೀವನದಲ್ಲಿ ಪರಿಶ್ರಮಿಗಳು, ಜವಾಬ್ದಾರಿಯುತರು ಮತ್ತು ಯ

4 Feb 2026 12:08 pm
ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ಉತ್ತರ ಕನ್ನಡದ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಕೊಲೆಗೆ ಕಾರಣ ಎನ್ನಲಾಗಿದೆ. ವಸಂತ್ ಎಂಬುವವರ ಹತ್ಯೆಯ ನ

4 Feb 2026 12:01 pm
ಪಾಕಿಸ್ತಾನಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ?

India vs Pakistan: ಐಸಿಸಿ ನಿಯಮದಂತೆ ಭಾರತದಲ್ಲಿ ಪಂದ್ಯಗಳನ್ನು ಆಡಲು ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ ನಿರಾಕರಿಸಿತ್ತು. ಈ ಕಾರಣಕ್ಕಾಗಿ ಐಸಿಸಿ ಬಾಂಗ್ಲಾದೇಶವನ್ನು ಟೂರ್ನಿಯಿಂದ ಹೊರಹಾಕಿ ಅದರ ಜಾಗಕ್ಕೆ ಸ್ಕಾಟ್ಲೆಂಡ್ ತಂಡವನ್ನು ಸ

4 Feb 2026 11:55 am
ರಣವೀರ್ ಶ್ರೇಷ್ಠ ಬಹುಮುಖ ಪ್ರತಿಭೆಯ ನಟ ಎಂದವರಿಗೆ ರಾಜ್​​ಕುಮಾರ್​ ನೆನಪಿಸಿದ ಕನ್ನಡಿಗರು

ರಣವೀರ್ ಸಿಂಗ್ ಅವರ ಬಹುಮುಖಿ ಪ್ರತಿಭೆಯ ಬಗ್ಗೆ ನಡೆದ ಚರ್ಚೆಯಲ್ಲಿ ದಕ್ಷಿಣ ಭಾರತದ ಅಭಿಮಾನಿಗಳು ತಮ್ಮ ನೆಚ್ಚಿನ ನಟರಾದ ಡಾ. ರಾಜ್‌ಕುಮಾರ್, ಕಮಲ್ ಹಾಸನ್ ಮತ್ತು ಸೂರ್ಯ ಅವರನ್ನು ನೆನಪಿಸಿದ್ದಾರೆ. ‘ದಕ್ಷಿಣದಲ್ಲಿ ಇಂತಹ ಬಹುಮ

4 Feb 2026 11:44 am
SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!

ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್

4 Feb 2026 11:38 am
ಸುಪ್ರೀಂನಲ್ಲಿ ಎಸ್​ಐಆರ್​ ವಿರುದ್ಧದ ಅರ್ಜಿ ವಿಚಾರಣೆ, ಮಮತಾ ಬ್ಯಾನರ್ಜಿ ವಾದ ಮಂಡಿಸುವ ಸಾಧ್ಯತೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದಾಗ

4 Feb 2026 11:30 am
ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ?

ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ ಆರೋಪಿ ಆಕೆ ಗರ್ಭಿಣಿಯಾದಾಗ ಊಟದಲ್ಲಿ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ ಆರೋಪ ಕೇಳಿಬಂದಿದೆ. ಜಾತಿ ನಿಂದನೆ, ಹಲ್ಲೆ ಕೂಡ ನಡೆಸಿ ಮನೆಯಿ

4 Feb 2026 11:26 am
ಪೊಲೀಸರಿಗೆ ಶರಣಾಗಿ, ಖ್ಯಾತ ಹಾಸ್ಯನಟನಿಗೆ ಕೋರ್ಟ್ ಆದೇಶ: ಮಾಡಿದ ತಪ್ಪೇನು?

Rajpal Yadav comedy: ಬಾಲಿವುಡ್​ನ ಖ್ಯಾತ ಹಾಸ್ಯನಟ ರಾಜ್​ಪಾಲ್ ಯಾದವ್ ಅವರಿಗೆ ಸಂಕಷ್ಟ ಎದುರಾಗಿದೆ. ನಂಬರ್ 1 ಹಾಸ್ಯನಟರಾಗಿರುವ ಅವರು ಇದೀಗ ಜೈಲು ಸೇರಬೇಕಿದೆ. ರಾಜ್​ಪಾಲ್ ಯಾದವ್ ಮನವಿಯನ್ನು ತಿರಸ್ಕರಿಸಿರುವ ದೆಹಲಿ ಹೈಕೋರ್ಟ್, ಈ ಕೂಡಲ

4 Feb 2026 11:18 am
Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಅದೆಷ್ಟೋ ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಇಲ್ಲಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ, ಆ ನೋವನ್ನು ವಿವರಿಸಲು ಅಸಾಧ್ಯ. ಹೌದು, ಬೆಂಗಳೂರಿನಿಂದ ಗುರಗಾಂವ್‌ಗೆ ಸ್ಥಳಾಂತರಗೊಳ್ಳುವ ಬಗ್ಗೆ ಬಳಕೆದಾರರೊಬ್ಬರು ರೆಡ್ಡಿಟ್‌ನಲ

4 Feb 2026 11:09 am
Video: ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್

ಚಲಿಸುತ್ತಿರುವ ಬಸ್ಸಿನಿಂದ ಮೊಬೈಲ್ ಕದ್ದು ಓಡಿ ಹೋಗುವ ಕಳ್ಳನ ಪ್ಲ್ಯಾನ್ ಫ್ಲಾಪ್ ಆಗಿರುವ ವಿಡಿಯೋ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ಮೊಬೈಲ್ ಫೋನ್ ಕಸಿದುಕೊಳ್ಳಲು ಕಳ್ಳನೊಬ್ಬ ಪ್ರಯತ್ನ ಪಟ್ಟು ಸಿಕ್ಕಿಬಿದ್ದಿದ

4 Feb 2026 11:09 am
IPL 2026: ಐಪಿಎಲ್​ಗೆ SRH ತಂಡದ ಸ್ಟಾರ್ ಆಟಗಾರ ಡೌಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್ 26 ರಿಂದ ಶುರುವಾಗಲಿದೆ. ಈ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಸನ್​ರೈಸರ್ಸ್​ ಹೈದರಾಬಾದ್ ತಂಡದ ಆಟಗಾರ ಫಿಟ್​ನೆಸ್ ಸಮಸ್ಯೆಯಿ

4 Feb 2026 11:03 am
“ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ

ಒಂದು ಸ್ಟಾರ್ಟ್‌ಅಪ್‌ನಲ್ಲಿ ಉದ್ಯೋಗಿಯ ಕಹಿ ಅನುಭವವು 'ಬಳಸಿ ಬಿಸಾಡುವ' ಸಂಸ್ಕೃತಿಯನ್ನು ಬಯಲು ಮಾಡಿದೆ. ಪ್ರೊಬೇಷನ್ ಅವಧಿ ಮುಗಿಯುವ ಮುನ್ನವೇ ಕೆಲಸದಿಂದ ವಜಾಗೊಳಿಸಿರುವುದು, ಭರವಸೆಗಳ ಉಲ್ಲಂಘನೆ ಮತ್ತು ಮಾನವೀಯ ಮೌಲ್ಯಗಳ ಕ

4 Feb 2026 10:59 am
Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?

Bengaluru Metro Ticket Price: ಬೆಂಗಳೂರು ಮೆಟ್ರೋ ಟಿಕೆಟ್ ದರವನ್ನು ಶೇ 5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಬೋರ್ಡ್ ಒಪ್ಪಿಗೆ ನೀಡಿದೆ. ಆದರೆ ಇದು ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಕಳೆದ ವರ್ಷದ ದರ ಏರಿಕೆಯಿಂದ ಬೇಸತ್ತ

4 Feb 2026 10:48 am
Video: ಯಾಕೆ ಹಣ್ಣಿಗೆ ಕೊಳಕು ನೀರು ಸಿಂಪಡಣೆ ಮಾಡ್ತೀಯ ಎಂದಿದ್ದಕ್ಕೆ ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ

ಯಾಕೆ ಹಣ್ಣಿಗೆ ಚರಂಡಿ ನೀರು ಸಿಂಪಡಣೆ ಮಾಡ್ತೀರಾ ಎಂದು ಕೇಳಿದ್ದಕ್ಕೆ ಹಣ್ಣಿನ ವ್ಯಾಪಾರಿಯೊಬ್ಬ ಗಟ ಗಟನೆ ಚರಂಡಿ ನೀರು ಕುಡಿದಿರುವ ಘಟನೆ ಮಹಾರಾಷ್ಟ್ರದ ವಿರಾರ್​​ನಲ್ಲಿ ನಡೆದಿದೆ. ನಂತರ ಸ್ಥಳೀಯರು ಆ ವ್ಯಕ್ತಿಯನ್ನು ಪೊಲೀಸ

4 Feb 2026 10:48 am
Spiritual Reasons: ದೇವಸ್ಥಾನದಲ್ಲಿ ದೇವರ ವಿಗ್ರಹದ ಮುಂದೆ ಯಾಕೆ ಫೋಟೋ, ಸೆಲ್ಫಿ ತೆಗೆಯಬಾರದು? ಆಧ್ಯಾತ್ಮಿಕ ಕಾರಣ ಇಲ್ಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ್ ಗುರೂಜಿ ಪ್ರಕಾರ, ದೇವಾಲಯದ ಗರ್ಭಗುಡಿ ಹಾಗೂ ಮೂಲ ವಿಗ್ರಹಗಳೊಂದಿಗೆ ಫೋಟೋ ತೆಗೆಯುವುದು ಶುಭವಲ್ಲ. ಪ್ರಾಣಪ್ರತಿಷ್ಠಾಪನೆಗೊಂಡ ವಿಗ್ರಹಗಳು ಅತೀಂದ್ರಿಯ ಶಕ್ತಿ ಹೊಂದಿರುತ್ತವೆ. ಮನುಷ್ಯನ ದೇಹದ

4 Feb 2026 10:46 am