SENSEX
NIFTY
GOLD
USD/INR

Weather

28    C
... ...View News by News Source
ರಾಯ್ ಮಾಡಿದ್ದ ಸಹಾಯ ನೆನೆದ ಹನುಮಂತ: ವ್ಯಕ್ತಿತ್ವದ ಬಗ್ಗೆ ಹೇಳಿದ್ದೇನು?

Bigg Boss Kannada: ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಸಿಜೆ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹ

31 Jan 2026 3:59 pm
ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಸಂಸದ ಸುನೀಲ್​​ ಬೋಸ್​ ಫುಲ್​​ ಗರಂ: ಕಾರಣ ಏನು ಗೊತ್ತಾ?

ಸಂಸದ ಸುನೀಲ್ ಬೋಸ್ ಅವರು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕರ ಗಮನಕ್ಕೂ ತಾರದೆ ಲ್ಯಾಪ್‌ಟಾಪ್‌ಗಳು ಮತ್ತು ತಳ್ಳುಗಾ

31 Jan 2026 3:47 pm
CJ Roy Death Case: ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?

ರಾಯ್ ಅವರು ರಾಜಕೀಯ ಪ್ರವೇಶ ಮಾಡುವ ಯೋಜನೆಯನ್ನು ಹೊಂದಿದ್ದರು ಮತ್ತು ಹವಾಲಾ ಹಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಸಿದ್ಧತೆ ನಡೆಸಿದ್ದರು ಎಂಬ ಅನುಮಾನಗಳೂ ಕೇಳಿಬಂದಿವೆ. ಅಧಿಕಾರಿಗಳಿಗೆ ಲಭ್ಯವಾಗಿರುವ ದಾಖಲೆಗಳು ಮ

31 Jan 2026 3:16 pm
ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ?

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ನೀಡಿದ ನಂತರ, ಖಾಸಗಿ ಸಾರಿಗೆ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ಗೆ SLP ಸಲ್ಲಿಸಲು ಆಗ್ರಹಿಸಿದೆ. ಬೈಕ್ ಟ್ಯಾಕ್ಸಿಗಳಿಂದ ಸುರಕ್ಷತೆಗೆ ಅಪಾಯ, ಅಪಘಾತ ಹೆಚ್ಚಳ

31 Jan 2026 3:15 pm
ಶೂನಿಂದ ಬರುವ ಕೆಟ್ಟ ವಾಸನೆಯನ್ನು ತೊಡೆದು ಹಾಕಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಸಹ ಶೂ ಧರಿಸುತ್ತಾರೆ. ಈ ಶೂಗಳನ್ನು ಎಷ್ಟೇ ಕ್ಲೀನ್‌ ಆಗಿ ಇಟ್ಟುಕೊಂಡರೂ ಸಹ ಬೆವರಿನ ಕಾರಣದಿಂದಾಗಿ ಆಗಾಗ್ಗೆ ಕೆಟ್ಟ ವಾಸನೆ ಬರುತ್ತದೆ. ಖಂಡಿತವಾಗಿಯೂ ಈ ದುರ್ವಾಸನೆ ಮುಜುಗರವನ್ನು ಉಂಟುಮಾ

31 Jan 2026 3:14 pm
ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಮರುದಿನವೇ ತುಮಕೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. 40 ಸ

31 Jan 2026 3:12 pm
ವಿಜಯಪುರ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ: 7ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ವಿಜಯಪುರ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ ಸಂಭವಿಸಿದೆ. 7ನೇ ತರಗತಿ ವಿದ್ಯಾರ್ಥಿಯೊಬ್ಬ ಕಾರ್ಬನ್ ಕೆಮಿಕಲ್ ಬಳಸಿ ಪ್ರಯೋಗಕ್ಕೆ ಯತ್ನಿಸಿದಾಗ, ಸ್ಫೋಟಗೊಂಡು ಗಂಭೀರ

31 Jan 2026 2:58 pm
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ

ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ಘಟನೆಯೊಂದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಕ್ಷದ ನಾಯಕರೊಬ್ಬರು ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಕೆಯ ಪತಿ ಅಕ್ರಮ ಸಂಬಂಧ ಶಂಕಿಸಿ ಸಹಚರರೊ

31 Jan 2026 2:53 pm
ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್

ಜನವರಿ 9ರಂದು ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ತಿಂಗಳು ಕಳೆಯುತ್ತಾ ಬಂದರೂ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ. ಥಿಯೇಟರ್ ಸೆಟಪ್​​ ಮಾಡಿಕೊಳ

31 Jan 2026 2:47 pm
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬೌರಿಂಗ್ ಆಸ್ಪತ್ರೆಯ ಅಧೀಕ್ಷಕ ಡಾ. ಎಂಎನ್ ಅರವಿಂದ್ ಆ ಬಗ್ಗೆ ಮಾಹಿತಿ ನೀಡಿದ್ದಾರೆ. 6.35 ಮಿ.ಮೀ. ಬುಲೆಟ್ ಎದೆಯ ಎಡಭಾಗಕ್ಕೆ ಹೊಕ್ಕು

31 Jan 2026 2:41 pm
IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​

India vs New zealand: ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಬ್ಯಾಟರ್ ಎಂದರೆ ಅದು ಸಂಜು ಸ್ಯಾಮ್ಸನ್. ಆಡಿದ 4 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 40 ರನ್​ಗಳು ಮಾತ್ರ. ಹೀಗಾಗಿಯ

31 Jan 2026 2:15 pm
ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್

T20 World Cup 2026 Australia Squad: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ 15 ಸದಸ್ಯರುಗಳ ಬಲಿಷ್ಠ ತಂಡವನ್ನು ರೂಪಿಸಿದೆ. ಈ ತಂಡದಿಂದ ಇಬ್ಬರು

31 Jan 2026 2:09 pm
“ನಾವು ಭಿಕ್ಷೆ ಬೇಡುತ್ತಿದ್ದೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ”ಎಂದ ಪಾಕ್ ಪ್ರಧಾನಿ

ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ದೇಶದ ದುಸ್ಥಿತಿಯನ್ನು ಭಾವುಕರಾಗಿ ಒಪ್ಪಿಕೊಂಡಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ಪಾಕಿಸ್ತಾನದಲ್ಲಿ ಹಣದುಬ್ಬರ ಗಗನಕ್ಕೇರಿದ್ದು, ಅಗತ

31 Jan 2026 1:48 pm
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ನಿವೇಶನ ಸಮಸ್ಯೆ ಎದುರಿಸುತ್ತಿದೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಇಂದು ಸೈಟ್

31 Jan 2026 1:36 pm
ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ

ಗರ್ಭಾವಸ್ಥೆಯಲ್ಲಿ ಮಹಿಳೆಯರಲ್ಲಿ ಕಂಡುಬರುವ ಮಾನಸಿಕ ಒತ್ತಡ ಹುಟ್ಟಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಟಿಸಿದ ಸಂಶೋಧನೆಯಲ್ಲಿ ಈ ಮಾಹಿತಿ ಬೆಳಕಿಗೆ ಬಂದಿದ್ದು, ಗರ್ಭಾವಸ್ಥೆ

31 Jan 2026 1:20 pm
ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ

OTT Releases: ಸಂಕ್ರಾಂತಿ ಹಬ್ಬಕ್ಕೆ ತೆರೆಕಂಡ ಚಿರಂಜೀವಿ, ಶರ್ವಾನಂದ್, ನವೀನ್ ಪೊಲಿಶೆಟ್ಟಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿವೆ. 'ಮನ ಶಂಕರ ವರ ಪ್ರಸಾದ ಗಾರು' ಹಾಗೂ 'ನಾರಿ ನಾರಿ ನಡುಮ ಮುರಾರಿ' ಚಿತ್ರಗಳು ಜೀ ಹಾಗೂ ಅಮೆಜಾನ್ ಪ್ರೈಮ್ ಒ

31 Jan 2026 1:16 pm
ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಟ ಮತ್ತು ಗೃಹ ಸಚಿವರ ಅಸಹಾಯಕತೆ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಕೇಂದ್ರ ತನಿಖಾ ಸಂಸ್ಥೆ ಅಥವಾ ಎಸ್​ಐಟಿ ಮೂಲಕ ಕೋರ್ಟ್​ ಉಸ್ತುವಾರಿಯಲ್ಲಿ

31 Jan 2026 1:06 pm
ನೈಟ್ ಕ್ಲಬ್ ಫೈಟ್​​: ಸಹ ಆಟಗಾರರನ್ನು ರಕ್ಷಿಸಲು ಸುಳ್ಳು ಹೇಳಿದ ಬ್ರೂಕ್

Harry Brook: ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಇತ್ತೀಚೆಗೆ ನೈಟ್ ಕ್ಲಬ್​​ನಲ್ಲಿ ಮಾಡಿದ ಫೈಟ್. ಅಂದರೆ ವೆಲ್ಲಿಂಗ್ಟನ್​ನಲ್ಲಿನ ನೈಟ್ ಕ್ಲಬ್​ವೊಂದಕ್ಕೆ ತೆರಳಿದ್ದ ಹ

31 Jan 2026 12:58 pm
Magha Purnima 2026: ಫೆ. 01, ಮಾಘ ಹುಣ್ಣಿಮೆ; ಆಧ್ಯಾತ್ಮಿಕ ಮಹತ್ವ, ಪುಣ್ಯ ಸ್ನಾನ ಮತ್ತು ದಾನದ ಫಲ ತಿಳಿಯಿರಿ

ಮಾಘ ಹುಣ್ಣಿಮೆಗೆ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ದಿನ ಪವಿತ್ರ ನದಿಗಳಲ್ಲಿ ಸ್ನಾನ, ದಾನ ಮತ್ತು ಪ್ರಾರ್ಥನೆ ಸಲ್ಲಿಸುವುದು ಪಾಪಗಳನ್ನು ನಾಶಪಡಿಸಿ ಆಧ್ಯಾತ್ಮಿಕ ಪ್ರಗತಿ, ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಪ

31 Jan 2026 12:55 pm
14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ

ಗದಗ ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಉತ್ಖನನದಲ್ಲಿ ಚಿನ್ನದ ನಾಣ್ಯಗಳು, ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಸಮಗ್ರ ಉತ್ಖನನಕ್ಕೆ ತಜ್ಞರ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಉತ್ಖನನ ಧೂಳಿನಿಂದ ಶಾಲಾ ಮಕ್ಕಳಿಗೆ ಕೆಮ್ಮು, ನೆಗ

31 Jan 2026 12:55 pm
ಪ್ರಧಾನಿ ಮೋದಿ ಜತೆಗೆ ವೆನೆಜುವೆಲಾ ಅಧ್ಯಕ್ಷೆ ಒಪ್ಪಂದ: ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ?

ಅಮೆರಿಕ-ವೆನೆಜುವೆಲಾ ಉದ್ವಿಗ್ನತೆಯ ನಡುವೆ, ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದರು. ಭಾರತ-ವೆನೆಜುವೆಲಾ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಉಭಯ ನಾಯ

31 Jan 2026 12:45 pm
ಬಜೆಟ್ ಟೀಮ್; ಇಗೋ ಇವರೇ ಮುಂಗಡ ಪತ್ರದ ರೂವಾರಿಗಳು

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು 2026-27ರ ಸಾಲಿನ ಬಜೆಟ್ ಪ್ರಸ್ತುತಪಡಿಸಲಿದ್ದಾರೆ. ಈ ಬಜೆಟ್ ಸಿದ್ಧತೆ ಆರು ತಿಂಗಳ ಹಿಂದೆಯೇ ಇರುತ್ತದೆ. ಇದರ ಕಾರ್ಯದಲ್ಲಿ ಹಲವರು ನಿರಂತರವಾಗಿ ಶ್ರಮಿಸಿದ್ದಾರೆ.

31 Jan 2026 12:42 pm
ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್

T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಗಾಗಿ 15 ಸದಸ್ಯರುಗಳ ಬಲಿಷ್ಠ ಭಾರತ ತಂಡವನ್

31 Jan 2026 11:54 am
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಾವನನ್ನು ಜೀವಂತ ಸುಟ್ಟ ಸೊಸೆಯ ಪ್ರಿಯಕರ, ಬೆಂಕಿಯಲ್ಲಿ ಒದ್ದಾಡಿದ ರೈತ

ಕಡಲೂರು ಜಿಲ್ಲೆಯ ಕಡಂಪುಲಿಯೂರಿನಲ್ಲಿ ನಡೆದ ಭೀಕರ ಘಟನೆಯಲ್ಲಿ ರೈತ ರಾಜೇಂದ್ರನ್ ಅವರನ್ನು ಪೆಟ್ರೋಲ್ ಸುರಿದು ಜೀವಂತ ದಹಿಸಲಾಗಿದೆ. ಕೌಟುಂಬಿಕ ಕಲಹ ಅಥವಾ ಅನೈತಿಕ ಸಂಬಂಧ ಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದ

31 Jan 2026 11:54 am
ಶಬರಿಮಲೆ ಚಿನ್ನ ಕಳವು ಪ್ರಕರಣ; ‘ಕಾಂತಾರ’ ನಟನ ವಿಚಾರಣೆ

ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ 'ಕಾಂತಾರ' ನಟ ಜಯರಾಮ್ ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸಿದೆ. ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾ

31 Jan 2026 11:50 am
Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ

Bullion Market 2026 January 31st: ಚಿನ್ನ, ಬೆಳ್ಳಿ ಬೆಲೆಗಳು ಶನಿವಾರ ಗಣನೀಯವಾಗಿ ಇಳಿಕೆಗೊಂಡಿವೆ. ಚಿನ್ನದ ಬೆಲೆ 920 ರೂ ಇಳಿದರೆ, ಬೆಳ್ಳಿ ಬೆಲೆ 45 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 15,640 ರೂನಿಂದ 14,720 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲ

31 Jan 2026 11:45 am
ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ

ಮೈಸೂರಿನಲ್ಲಿ ಫಿನಾಯಿಲ್ ಫ್ಯಾಕ್ಟರಿ ಸೋಗಿನಲ್ಲಿದ್ದ ಹೈಟೆಕ್ ಡ್ರಗ್ಸ್ ಲ್ಯಾಬ್ ಭೇದಿಸಿರುವುದಾಗಿ ದೆಹಲಿಯ ಎನ್​ಸಿಬಿ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗ

31 Jan 2026 11:39 am
Shani Transit 2026: ಮಾರ್ಚ್ 13ರಂದು ಮೀನ ರಾಶಿಗೆ ಶನಿ ಪ್ರವೇಶ; ಈಮೂರು ರಾಶಿಗೆ ಅದೃಷ್ಟವೋ ಅದೃಷ್ಟ

ಕರ್ಮಫಲದಾತ ಶನಿ ಮಾರ್ಚ್ 13ರಂದು ಮೀನ ರಾಶಿಗೆ ಪ್ರವೇಶಿಸುತ್ತಾನೆ. 30 ವರ್ಷಗಳ ನಂತರ ಸಂಭವಿಸುವ ಈ ಅಪರೂಪದ ಗೋಚಾರದಿಂದ ಧನು, ಕುಂಭ, ಮೀನ ರಾಶಿಗಳಿಗೆ ವಿಶೇಷ ಲಾಭ ಸಿಗಲಿದೆ. ಉದ್ಯೋಗ, ಹಣಕಾಸು, ಆಸ್ತಿ, ಶಿಕ್ಷಣ ಮತ್ತು ವೈವಾಹಿಕ ಜೀವನದ

31 Jan 2026 11:27 am
ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ; ಕೋರ್ಟ್ ನಿರ್ಬಂಧ ಮೀರಿ ಮಠದ ನಿವೇಶನ ಮಾರಾಟ

ಚಿತ್ರದುರ್ಗದ ಹೊಸದುರ್ಗದಲ್ಲಿ ಮುರುಘಾ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳ ಅಕ್ರಮ ಮಾರಾಟದ ಆರೋಪದಡಿ ಮುರುಘಾಶ್ರೀ ವಿರುದ್ಧ ದಾವೆ ಹೂಡಲಾಗಿದೆ. ಕೋರ್ಟ್ ನಿರ್ಬಂಧ ಉಲ್ಲಂಘಿಸಿ ಆಸ್ತಿ ಮಾರಾಟ ಮಾಡಿರುವ ಬಗ್ಗೆ ಮಠದ ಆಡಳಿತ ಸಮಿ

31 Jan 2026 11:27 am
ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ

ಮೈಸೂರಿನಲ್ಲಿ ಡ್ರಗ್ಸ್ ತಯಾರಿಕೆ ಘಟಕ ಪತ್ತೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡ್ರಗ್ಸ್ ದಂಧೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ರ

31 Jan 2026 11:00 am
ಐಸಿಸಿ ಸಾಕ್ಸ್​ ನಿಯಮ: ಬಣ್ಣ ಬದಲಿಸಿದ್ರೆ ಬ್ಯಾನ್ ಆಗ್ಬಹುದು..!

ಇಂಗ್ಲೆಂಡ್ ಪ್ರವಾಸದ ಸಂದರ್ಭದಲ್ಲಿ, ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಸಾಕ್ಸ್ ಬದಲಿಸಿ ವಿವಾದಕ್ಕೀಡಾಗಿದ್ದರು. ಲೀಡ್ಸ್ ಟೆಸ್ಟ್‌ನ ಎರಡನೇ ದಿನದಂದು ಗಿಲ್ ಕಪ್ಪು ಸಾಕ್ಸ್ ಧರಿಸಿ ಬ್ಯಾಟಿಂಗ್ ಮಾಡಿದ್ದರು. ಈ ಫೋಟೋಗಳು ಸೋಷಿಯ

31 Jan 2026 10:54 am
ರಾಯ್ ನಿಧನದಿಂದ ಶಾಕ್ ಆದ ಹರ್ಷಿಕಾ; ಮನೆ ಹೇಗಿತ್ತು ಎಂದು ವಿವರಿಸಿದ ನಟಿ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಕನ್ನಡ ಚಿತ್ರರಂಗ ಹಾಗೂ ರಿಯಲ್ ಎಸ್ಟೇಟ್ ವಲಯದಲ್ಲಿ ಆಘಾತ ಮೂಡಿಸಿದೆ. ಐಷಾರಾಮಿ ಜೀವನ ನಡೆಸಿದ ಸಿಜೆ ರಾಯ್, ಐಟಿ ದಾಳಿ ಬಳಿಕ ಈ ನಿರ್ಧಾರಕ್ಕೆ ಬಂದಿದ್ದು ಅಚ್ಚರಿ ಮೂಡಿಸಿದೆ. ನಟಿ ಹರ್ಷಿಕಾ ಪೂಣಚ

31 Jan 2026 10:48 am
ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ?

CJ Roy Death:ಕಾನ್‌ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ. ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಐಟಿ ದಾಳಿಯ ನಂತರ ತಮ್ಮ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂ

31 Jan 2026 10:41 am
ಕಾನ್ಫಿಡೆಂಟ್ ಗ್ರೂಪ್‌ನ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ಟಿಎ ಜೋಸೆಫ್ ದೂರು: ಕಂಪ್ಲೇಂಟ್​ನಲ್ಲಿದೆ ಅಚ್ಚರಿಯ ಅಂಶ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಐಟಿ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯ್ ಸಹೋದರ ಬಾಬು, ಐಟಿ ಅಧಿಕಾರಿಗಳಿಂದ ಕಿರುಕುಳವಾಗಿತ್ತು ಎಂದು ಆರೋಪಿಸಿದ್ದಾರೆ. ಆದರೆ, ಎಂಡಿ ಟಿಎ ಜೋಸೆಫ್ ದೂರಿನಲ್ಲಿ ಐಟಿ ಅ

31 Jan 2026 10:23 am
“ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ?

ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಎನ್‌ಸಿಪಿ ಬಣಗಳ ವಿಲೀನ ಅಂತಿಮ ಹಂತದಲ್ಲಿದ್ದು, ಶರದ್ ಪವಾರ್, ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ

31 Jan 2026 10:20 am
Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ನಮಸ್ಕಾರವು ಕೇವಲ ಯಾಂತ್ರಿಕ ಕ್ರಿಯೆಯಲ್ಲ, ಶ್ರದ್ಧೆ, ಭಕ್ತಿ ಮತ್ತು ವಿನಯಗಳಿಂದ ಮಾಡಿದಾಗ ಫಲ ನೀಡುತ್ತದೆ. ದೇವರಿಗೆ, ಗುರುಗಳಿಗೆ, ಪೋಷಕರಿಗೆ ಹಾಗೂ ಮಹನೀಯರಿಗೆ ನಮಸ್ಕರಿಸುವಾಗ ಅನುಸರಿಸಬೇಕಾದ ನಿರ್ದಿಷ್ಟ ವಿಧಾನಗಳ ಕುರಿತು

31 Jan 2026 10:17 am
International Zebra Day 2026: ಜೀಬ್ರಾ ದಿನವನ್ನು ಆಚರಿಸುವುದೇಕೆ? ಇದರ ಹಿಂದಿನ ಕಾರಣವನ್ನು ತಿಳಿಯಿರಿ

ಜೀಬ್ರಾಗಳು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಗುಡ್ಡಗಾಡು ಪ್ರದೇಶಗಳಲ್ಲಿ ಕಂಡುಬರುವ ಪ್ರಾಣಿಗಳಾಗಿದ್ದು,

31 Jan 2026 10:14 am
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್

Daali Dhananjay: ನಟ ಧನಂಜಯ್ ತಂದೆ ಆಗುತ್ತಿದ್ದಾರೆ. ಪತ್ನಿ ಜೊತೆ ಅವರು ಹೊಸ ಹಂತಕ್ಕೆ ಹೋಗಲು ರೆಡಿ ಆಗಿದ್ದಾರೆ. ಈಗ ಧನಂಜಯ್ ಅವರು ಇನ್​​ಸ್ಟಾಗ್ರಾಮ್ ಬಗ್ಗೆ ಮಾತನಾಡಿದ್ದಾರೆ.ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಈಗ ಧನಂಜಯ್ ಅವರು ಒಂದ

31 Jan 2026 10:11 am
16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಮಹತ್ವದ ಕ್ರಮಕ್ಕೆ ಕರ್ನಾಟಕ ಸರ್ಕಾರ ಚಿಂತನೆ!

ಅಪ್ರಾಪ್ತರಲ್ಲಿ ಸೋಶಿಯಲ್ ಮೀಡಿಯಾ ದುರ್ಬಳಕೆ ಹಾಗೂ ವ್ಯಸನ ತಡೆಯುವುದಕ್ಕಾಗಿ 16 ವರ್ಷದ ಒಳಗಿನವರಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸುವ ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಚಿಂತನೆ ನಡೆಸುತ್ತಿರುವುದು ತಿಳಿದುಬಂದಿದೆ. ಈ

31 Jan 2026 9:46 am
Karnataka Air Quality: ಗಾಳಿಯ ಗುಣಮಟ್ಟದಲ್ಲಿ ಬೆಂಗಳೂರು ಉತ್ತಮ, ಮಂಗಳೂರು, ಉಡುಪಿ ಕಳಪೆ

ಜನವರಿ 31 ರಂದು ಕರ್ನಾಟಕದಾದ್ಯಂತ AQI ಸಾಧಾರಣವಾಗಿದ್ದರೂ, ಬೆಂಗಳೂರಿನಲ್ಲಿ ಸುಧಾರಣೆ ಕಂಡುಬಂದಿದೆ. ವೈಟ್‌ಫೀಲ್ಡ್, ಪೀಣ್ಯ ಕಳಪೆ ಮಟ್ಟದಲ್ಲಿದ್ದರೆ, ಜಯನಗರದಲ್ಲಿ ಗಾಳಿ ಉತ್ತಮವಾಗಿದೆ. ಮಂಗಳೂರು, ಉಡುಪಿಯಲ್ಲಿ AQI 'ಕಳಪೆ' ಹಂತದಲ್

31 Jan 2026 9:31 am
ಮುಂಬೈ ಇಂಡಿಯನ್ಸ್ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಅಗ್ರಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಲ

31 Jan 2026 9:12 am
ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ

ಸ್ಟಾರ್ ನಟರನ್ನು ಭೇಟಿ ಮಾಡುವುದು ಅಭಿಮಾನಿಗಳಿಗೆ ಕಷ್ಟ. ಹೀಗಾಗಿ, ಅವರಂತೆ ಕಾಣುವ ಜೂನಿಯರ್ ಕಲಾವಿದರಿಗೆ ಈಗ ಭಾರಿ ಬೇಡಿಕೆ. ಇತ್ತೀಚೆಗೆ, ಜೂನಿಯರ್ ಮಹೇಶ್ ಬಾಬು ಅವರನ್ನು ನಿಜವಾದ ಸ್ಟಾರ್ ಎಂದೇ ಭಾವಿಸಿ ಅಭಿಮಾನಿಯೊಬ್ಬರು ಅಪ

31 Jan 2026 8:55 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ

Karnataka Weather: ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿಮೋಡ ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲ

31 Jan 2026 8:32 am
RCB ಪರ ಹೊಸ ಇತಿಹಾಸ ನಿರ್ಮಿಸಿದ ನಾಡಿನ್ ಡಿ ಕ್ಲರ್ಕ್

Nadine de Klerk Record: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೌತ್ ಆಫ್ರಿಕಾ ಆಲ್​ರೌಂಡರ್ ನಾಡಿನ್ ಡಿ ಕ್ಲರ್ಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ದಾಖಲೆ ಬರೆದಿದ್ದಾರೆ. ಅದು ಕೂ

31 Jan 2026 8:32 am
‘ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’; ಧನಂಜಯ್

ಡಾಲಿ ಧನಂಜಯ್ ಅವರು ನಾನ್ ವಿಜ್ ತಿಂದ ವಿಷಯ ಸಾಕಷ್ಟು ಚರ್ಚೆ ಆಗಿದೆ. ಈಗ ಅವರು ಒಂದು ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಆಹಾರ ನನ್ನ ಆಯ್ಕೆ ಎಂದು ಅವರು ನೇರ ಮಾತುಗಳಲ್ಲಿ ಹೇಳಿದ್ದಾರೆ. ಹೀಗಿರುವಾಗಲೇ ಅವರು ಲಿಂಗಾಯತರು ಹಾಗೂ ಬ

31 Jan 2026 8:27 am
‘ನಾನು ಸಾಯೋವರೆಗೂ ಚಿರಋಣಿ’; ಧನ್ಯವಾದ ಹೇಳಿದ ಆ್ಯಂಕರ್ ಅನುಶ್ರೀ

ಆ್ಯಂಕರ್ ಅನುಶ್ರೀ ತಮ್ಮ ವೃತ್ತಿ ಜೀವನದಲ್ಲಿ 20 ವರ್ಷಗಳನ್ನು ಪೂರೈಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಜೀ ಕನ್ನಡ ವಾಹಿನಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟಿಯಾಗುವ ಪ್ರಯತ್ನ ವಿಫಲವಾದಾಗ, ಜೀ ಕನ್ನಡ ಹೊಸ ಬದುಕು ನೀಡಿತು ಎಂದು

31 Jan 2026 8:10 am
ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು!

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅಸ್ಸಾಂ ಮೂಲದ ನಾಲ್ವರು ಯುವ ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಲೇಬರ್ ಶೆ

31 Jan 2026 8:03 am
ಸೌತ್ ಆಫ್ರಿಕಾ ತಂಡದ ವಿಶ್ವ ದಾಖಲೆಯ ಚೇಸಿಂಗ್

South Africa vs West Indies, 2nd T20I: ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 221 ರನ್ ಕಲೆಹಾಕಿದ್ದರು. ಈ ಗುರಿಯನ್ನು 17.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಸೌತ್ ಆಫ್ರಿಕಾ ತಂಡ 7

31 Jan 2026 7:59 am
‘ಆ ಡ್ರೆಸ್ ಹಾಕಿ ಬಾ, ನಿನ್ನ ದೇಹ ನೋಡಬೇಕು’; ನಿರ್ಮಾಪಕನ ಮಾತಿಗೆ ನಟಿ ಶಾಕ್

ನಟನೆಗೆ ಆದ್ಯತೆ ನೀಡುವ ನಟಿ ಐಶ್ವರ್ಯಾ ರಾಜೇಶ್, ನಿರ್ಮಾಪಕರೊಬ್ಬರಿಂದ ಕಾಸ್ಟಿಂಗ್ ಕೌಚ್ ಅನುಭವ ಹಂಚಿಕೊಂಡಿದ್ದಾರೆ. 'ನೈಟ್ ಡ್ರೆಸ್ ಹಾಕಿದರೆ ನಿಮ್ಮ ದೇಹ ನೋಡಬಹುದು' ಎಂದ ಮಾತು ನೋವುಂಟು ಮಾಡಿದೆ ಎಂದರು. ಸೌಂದರ್ಯಕ್ಕಿಂತ ಪ್

31 Jan 2026 7:55 am
Daily Devotional: ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?

ಉದಾಹರಣೆಗೆ, ಮೇಷ ಲಗ್ನದಲ್ಲಿ ಜನಿಸಿದವರಿಗೆ ಪಂಚಮ ಸ್ಥಾನವು ಸಿಂಹ ರಾಶಿಯಾಗಿರುತ್ತದೆ. ಸಿಂಹ ರಾಶಿಯ ಅಧಿಪತಿ ಸೂರ್ಯ ದೇವ. ಆದ್ದರಿಂದ, ಮೇಷ ಲಗ್ನದವರು ನಿತ್ಯ ಸೂರ್ಯ ದೇವನನ್ನು ಆರಾಧಿಸುವುದರಿಂದ ಶುಭವಾಗುತ್ತದೆ. ಅದೇ ರೀತಿ, ವೃ

31 Jan 2026 7:34 am
ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಬೆಂಗಳೂರಿನಲ್ಲಿ ಸಂಚಲನ ಮೂಡಿಸಿದೆ. ಪದೇ ಪದೇ ಐಟಿ ದಾಳಿಗಳು ಸಾವಿಗೆ ಕಾರಣ ಎಂದು ಶಂಕಿಸಲಾಗಿದ್ದು, ಹಲವು ಅನುಮಾನಗಳು ಮೂಡಿವೆ. ಚಿತ್ರರಂಗದೊಂದಿಗೆ ರಾಯ್ ಆಳವಾದ ನಂಟು ಹ

31 Jan 2026 7:34 am
Horoscope Today 31 January: ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!

ಈ ದಿನ ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ ನಿರೀಕ್ಷಿಸಲಾಗಿದೆ. ವೃಷಭ ರಾಶಿಯವರಿಗೆ ಖರ್ಚು ಹೆಚ್ಚಾದರೂ ಸಂಕಲ್ಪಗಳು ಈಡೇರುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭ

31 Jan 2026 7:30 am
ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಶೋಕನಗರ ಪೊಲೀಸರು ತೀವ್ರಗೊಳಿಸಿದ್ದಾರೆ. ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳು ಮೂಡಿವೆ. ಸರಕಾರವು ಪ್ರಕರಣವನ

31 Jan 2026 7:25 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 31 ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್

31 Jan 2026 7:12 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 31ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 31ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ

31 Jan 2026 7:11 am
ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ!

CJ Roy Death: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಐಟಿ ದಾಳಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಅನೇಕ ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ಕಿರುಕುಳವೇ ಸ

31 Jan 2026 7:06 am
ನಾನ್ ವೆಜ್ ತಿಂದ ವಿಷಯ ವೈರಲ್; ಡಾಲಿ ಧನಂಜಯ್ ದೂರಿದ್ದು ಯಾರನ್ನ?

ನಟ ಡಾಲಿ ಧನಂಜಯ್ ಅವರ ಮಾಂಸಾಹಾರ ಸೇವನೆ ವಿಷಯ ವೈರಲ್ ಆಗಿ ಲಿಂಗಾಯತ ಸಮುದಾಯದ ಹೆಸರಿನಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಧನಂಜಯ್, ಆಹಾರ ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆ ಎಂದು ಹೇಳಿದ್ದಾರೆ. ಸಮಾ

31 Jan 2026 7:00 am
Horoscope Today 31 January: ಇಂದು ಈ ರಾಶಿಯವರಿಗೆ ಹೋದ ಕೆಲಸಕ್ಕೆಲ್ಲ ಭಂಗ ಬರಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಶನಿವಾರ ಪುಣ್ಯಸ್ಥಳ ಭೇಟಿ, ನಿಧಾನ ಕಾರ್ಯ, ಸಂಗಾತಿಗೆ ಸಮಾಧಾನ, ಇಷ್ಟವಿಲ್ಲದ ಕೆಲಸ, ಅಧಿಕಾರ ಚಲಾವಣೆ ಇವೆಲ್ಲ ಇಂದಿನ ವಿಶೇಷ.

31 Jan 2026 12:08 am
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?

ನಟ ಡಾಲಿ ಧನಂಜಯ ಅವರು ಮಾಂಸಾಹಾರ ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ

30 Jan 2026 11:14 pm
WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್

WPL 19th Match: ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮುಂಬೈ ಇಂಡಿಯನ್ಸ್‌ ತಂಡವನ್ನು 11 ರನ್‌ಗಳಿಂದ ಸೋಲಿಸಿ ಪ್ಲೇಆಫ್‌ಗೆ ಅರ್ಹತೆ ಗಳಿಸಿತು. ಇದು WPL ಇತಿಹಾಸದಲ್ಲಿ ಗುಜರಾತ್‌ಗೆ ಮುಂಬೈ ವಿರುದ್ಧದ ಮೊದಲ ಗೆಲ

30 Jan 2026 11:00 pm
ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್‌ ಬಲಿಯಾದ ಹಿಂದೂ ಯುವತಿ ರೀಟಾ

ಪ್ರೀತಿಗೆ ಜಾತಿ, ಧರ್ಮ ಇಲ್ಲ ಅನ್ನೊ ಮಾತಿದೆ. ಹೀಗೆ ಪ್ರೀತಿಸಿದ ಯುವಕನಿಗಾಗಿ ಧರ್ಮ ಬಿಟ್ಟು ಬಂದ ಯುವತಿ ಇಂದು ಎರಡು ಮಕ್ಕಳ ಜೊತೆ ನ್ಯಾಯಕ್ಕಾಗಿ ಅಲೆಯುವಂತಾಗಿದೆ. ಹೌದು..ಪ್ರೀತಿ ಹೆಸರಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿದ್

30 Jan 2026 10:54 pm
ಆಲ್ಕೋಹಾಲ್ ಖರೀದಿಸಲು ಹಣ ನೀಡದ ಅಮ್ಮನನ್ನು ಕೊಂದ ಮಗ

ಆಲ್ಕೋಹಾಲ್ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕುಡಿತದ ದಾಸಕ್ಕೆ ತುತ್ತಾಗಿದ್ದ ವ್ಯಕ್ತಿ ತನ್ನ ವೃದ್ಧ ತಾಯಿಯನ್ನು ಕೊಂದಿದ್ದಾನೆ. ಆತ

30 Jan 2026 10:35 pm
ಹಸುಗೂಸು ಬಿಟ್ಟು ದೊಡ್ಡ ಮಗಳ ಮದ್ವೆಗೆ ಹೋದ ತಾಯಿ: ಕೂಸು ದುರಂತ ಸಾವು!

ತುಮಕೂರಿನಲ್ಲಿ ಕರುಳು ಹಿಂಡುವ ಘಟನೆ ನಡೆದಿದೆ. ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ತಾಯಿ ನವಜಾತ ಶಿಶುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು. ಆರೋಗ್ಯ ಸಮಸ್ಯೆ ಉಂಟಾಗಿ ಮಗು ಮೃತಪಟ್ಟಿದೆ. ಈ ಘಟನೆ ಸಂಬಂಧ ತಾಯಿ, ತಂದೆ ಸ

30 Jan 2026 10:13 pm
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ

ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ, ಅನೇಕ ಹಿಪೊಪೊಟಮಸ್​​ಗಳು ಕೊಳದಲ್ಲಿ ಸ್ನಾನ ಮಾಡುತ್ತಿವೆ. ಅವುಗಳ ನಡುವೆ ಆನೆಯೊಂದು ನಿಂತಿದೆ. ಸಾಮಾನ್ಯವಾಗಿ, ಯಾವುದೇ ಪ್ರಾಣಿಯು ಈ ರೀತಿ ಹಿಪ್ಪ

30 Jan 2026 10:13 pm
ರಾಯ್ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ: ಕುರಿಗಾಯಿಗೆ ಈ ಕೋಟ್ಯಾಧಿಪತಿ ಹೇಗೆ ಪರಿಚಯ?

ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಕಾನ್ಫಿಡೆಂಟ್ ಗ್ರೂಪ್‌ ಚೇರ್ಮನ್ ಸಿ.ಜೆ. ರಾಯ್ ಅವರು ಪಿಸ್ತೂಲ್​​ನಿಂದ ಗನ್‌ನಿಂದ ಶೂಟ್‌ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಐಟಿ ದಾಳಿಗೆ ಬೇಸತ್ತು ಬೆಂಗಳೂರಿನ ರಿಚ್ಮಂಡ್

30 Jan 2026 9:58 pm
ಕೊಲ್ಕತ್ತಾ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಪುಷ್ಪಾಂಜಲಿ ಡೆಕೋರೇಟರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದು ವಾವ್ ಮೊಮೊ! ನಿರ್ವಹಿಸುತ್ತಿದ್ದ ಪಕ್ಕದ ಗೋದಾಮಿಗೆ ಬೇಗನೆ ಹರಡಿ, ಎರಡೂ ಕಟ್ಟಡಗಳನ್ನು ಆವರಿಸಿತು. ಈ ಬೆಂಕಿ ಅವಘಡದಲ್ಲಿ ಇದುವರೆಗೆ 25

30 Jan 2026 9:29 pm
ಅರ್ಧಶತಕ ಬಾರಿಸಿ ಕ್ಲೀನ್ ಬೌಲ್ಡ್ ಆದ ರಾಹುಲ್; ವಿಡಿಯೋ

Ranji Trophy: ರಣಜಿ ಟ್ರೋಫಿಯಲ್ಲಿ ಪಂಜಾಬ್ ನೀಡಿದ 309 ರನ್‌ಗಳ ಗುರಿ ಬೆನ್ನಟ್ಟಿದ ಕರ್ನಾಟಕ, ದಿನದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿದೆ. ಕೆಎಲ್ ರಾಹುಲ್ (59) ಹಾಗೂ ಮಯಾಂಕ್ ಅಗರ್ವಾಲ್ (46) ಶತಕದ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾ

30 Jan 2026 9:23 pm
ಜನ ಉದಾರವಾಗಿ ಶಾಲೆಗೆ ನೀಡಿದ್ದ ಜಾಗದಲ್ಲಿ ಶಾದಿ ಮಹಲ್: ಊರಿನಲ್ಲಿ ನೆಮ್ಮದಿ ಕೆಡಿಸಿದ ಕಟ್ಟಡ

ಮಡಿಕೇರಿಯ ನಾಪೋಕ್ಲುವಿನಲ್ಲಿ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಕಾಮಗಾರಿ ವಿವಾದಕ್ಕೆ ಕಾರಣವಾಗಿದೆ. ಕೆಪಿಎಸ್ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಅತಿಕ್ರಮಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ, ಜಿಲ್ಲಾಧಿಕಾರಿಗೆ ದೂ

30 Jan 2026 9:06 pm
ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ

‘ಕಲರ್ಸ್‌ ಕನ್ನಡ’ ವಾಹಿನಿಯಲ್ಲಿ ಜನವರಿ 31ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್’ ಶೋ ಪ್ರಸಾರ ಆಗಲಿದೆ. ಕುಟುಂಬದ ಹಿರಿಯರಿಂದ ಮನೆಯ ಪುಟಾಣಿ ಮಕ್ಕಳಿಗಳ ತನಕ ಎಲ್ಲರಿಗೂ ಈ ಶೋ ಇಷ್ಟ ಆಗಲಿದೆ ಎಂ

30 Jan 2026 8:45 pm
ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ

ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದರು. ನಿನ್ನೆ ಅವರ ಅಂತ್ಯಕ್ರಿಯೆ ನೆರವೇರಿತ್ತು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವ

30 Jan 2026 8:41 pm
ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ?

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣ ಸದ್ಯ ಸಂಚಲನ ಸೃಷ್ಟಿಸಿದೆ. ವ್ಯಕ್ತಿಯೋರ್ವ ತಂದೆ, ತಾಯಿ ಮತ್ತು ಸಹೋದರಿಯನ್ನು ಕೊಲೆ ಮಾಡಿ ಬಾಡಿಗೆ ಮನೆಯಲ್ಲೇ ಹೂತುಹಾಕಿದ್ದ. ಜನವರಿ 27ರಂದು ಘಟನೆ ನಡೆದ

30 Jan 2026 8:31 pm
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು

B Jayashree land issue: ಹಿರಿಯ ನಟಿ, ರಂಗಕರ್ಮಿ, ಮಾಜಿ ರಾಜ್ಯಸಭಾ ಸದಸ್ಯೆಯೂ ಆಗಿರುವ ಬಿ ಜಯಶ್ರೀ ಅವರು ಸರ್ಕಾರಿ ಅಧಿಕಾರಿಗಳು, ವಿಶೇಷವಾಗಿ ಗುಬ್ಬಿ ಭೂಮಾಪನಾ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ತಾವು ದಾನ ಕೊಟ್ಟ ಭೂಮ

30 Jan 2026 8:30 pm
ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ, ಕಮಿಷನರ್ ಹೇಳಿದ್ದಿಷ್ಟು

ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್‌ ಗ್ರೂಪ್‌ ಕಚೇರಿಯಲ್ಲಿ ಪಿಸ್ತೂಲ್​​ನಿಂದ

30 Jan 2026 8:19 pm
IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11

India vs New Zealand 5th T20: ಭಾರತ-ನ್ಯೂಜಿಲೆಂಡ್ ಐದನೇ ಟಿ20 ಪಂದ್ಯವು ತಿರುವನಂತಪುರಂನಲ್ಲಿ ನಡೆಯಲಿದೆ. 3-1 ಮುನ್ನಡೆ ಸಾಧಿಸಿರುವ ಭಾರತ ತಂಡ ವಿಶ್ವಕಪ್‌ಗೆ ಮುನ್ನ ಸರಣಿ ಗೆಲುವಿನೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಲು ನೋಡುತ್ತಿದೆ. ಇಶಾನ್ ಕಿಶ

30 Jan 2026 8:19 pm
ಮುದ್ದಿನ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ!

ಹೈದರಾಬಾದ್​​ನ ದಂಪತಿ ತಮ್ಮ ಮುದ್ದಿನ ಸಾಕುನಾಯಿಯನ್ನು ವಿಮಾನದಲ್ಲಿ ಕರೆದುಕೊಂಡು ಹೋಗಲು ಬರೋಬ್ಬರಿ 15 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಈ ದಂಪತಿಗೆ ತಮ್ಮ ಸಾಕು ನಾಯಿಯ ಮೇಲೆ ವಿಪರೀತ ಪ್ರೀತಿ ಇತ್ತು. ಹೀಗಾಗಿ, ತಮ್ಮ ಜೊತೆ ಅ

30 Jan 2026 8:14 pm
ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು

ಗುಜರಾತ್ ರಾಜ್ಯದ ರಾಜ್​ಕೋಟ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಇಂದು ಬೆಳಗ್ಗೆ ಕುಟುಂಬಸ್ಥರು ಹೋಗುತ್ತಿದ್ದ ಕಾರೊಂದು ಅಚಾನಕ್ಕಾಗಿ ಸೇತುವೆಯಿಂದ ಕೆಳಗೆ ಉರುಳಿದೆ. ಇದರಿಂದಾಗಿ 3 ಜನರು ಮೃತಪಟ್ಟಿದ್ದಾರೆ. ಕಾರು ಕೆಳಗೆ ಬಿ

30 Jan 2026 7:54 pm
ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್​ ಅವರಿಗಿದ್ದ ಬಂಧ ಎಂಥದ್ದು?

Confident group JC Roy: ಕಾನ್ಫಿಡೆಂಟ್ ಗ್ರೂಪ್​​ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗ

30 Jan 2026 7:29 pm
ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಡುತ್ತಿದ್ದಂತೆ ಎನ್​ಸಿಪಿ ಅಧ್ಯಕ್ಷ ಯಾರಾಗುತ್ತಾರೆ, ಉಪಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಬಗ್ಗೆ ತೀವ್ರ ಚರ್ಚೆಗಳು ಶುರುವಾಗಿವೆ. ಇದರ ನಡುವೆ

30 Jan 2026 7:21 pm
WPL 2026: ಮುಂಬೈ ವಿರುದ್ಧ ಟಾಸ್ ಗೆದ್ದು ಅಚ್ಚರಿಯ ನಿರ್ಧಾರ ತೆಗೆದುಕೊಂಡ ಗುಜರಾತ್

WPL 2026: ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಎಲಿಮಿನೇಟರ್ ಸ್ಥಾನಕ್ಕಾಗಿ ಕಾದಾಡುತ್ತಿವೆ. ಗುಜರಾತ್ ಗೆದ್ದರೆ ಸ್ಥಾನ ಭದ್ರ, ಮುಂಬೈಗೆ ಇದು ಮಾಡು ಇಲ್ಲವೇ ಮಡಿ ಪಂದ್

30 Jan 2026 7:17 pm
ಸಾವಿರಾರು ಕೋಟಿ ಒಡೆಯ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ?

ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಅವರು ಸಾಕಷ್

30 Jan 2026 7:12 pm
ಪತಂಜಲಿ ಬ್ಯುಸಿನೆಸ್​ನ ಭಾಗವಾಗಬೇಕಾ? ಪತಂಜಲಿ ಸ್ಟೋರ್ ತೆರೆಯಿರಿ; ಇಲ್ಲಿದೆ ಅರ್ಜಿ ಸಲ್ಲಿಕೆ, ಬಂಡವಾಳ ಇತ್ಯಾದಿ ಮಾಹಿತಿ

How to open Patanjali Stores, here is the step-by-step guide: ನೀವು ಕೂಡ ಪತಂಜಲಿ ಸ್ಟೋರ್ ತೆರೆಯಲು ಆಸಕ್ತರಿದ್ದರೆ ಈ ಸುದ್ದಿ ನಿಮಗಾಗಿ. ಪತಂಜಲಿ ಸ್ಟೋರ್ ಹೇಗೆ ತೆರೆಯಬಹುದು, ಎಷ್ಟು ಜಾಗಬೇಕು, ಎಷ್ಟು ಬಂಡವಾಳ ಬೇಕು, ಅರ್ಜಿ ಸಲ್ಲಿಕೆ ಹೇಗೆ ಇತ್ಯಾದಿ ಮಾಹಿತಿ ಈ ಲ

30 Jan 2026 7:01 pm
ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು

USA T20 WC 2026 Squad: 2026ರ ಟಿ20 ವಿಶ್ವಕಪ್‌ಗಾಗಿ ಯುಎಸ್ಎ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಒಟ್ಟಾಗಿ ಆಡಲಿದ್ದಾರೆ ಎಂಬುದು ವಿಶೇಷ. ಮೊನಾಂಕ್ ಪಟೇಲ್ ನಾಯಕತ್ವದಲ್ಲಿ ತಂಡವು

30 Jan 2026 6:47 pm
ಬೆಂಗಳೂರು ಚಲನಚಿತ್ರೋತ್ಸವ: ಜನವರಿ 31ರಂದು ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದೆ. ‘ಸ್ತ್ರೀ ಎಂದರೇ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಈ ಬಾರಿ ಹಲವು ಸಿನಿಮಾಗಳು ಪ್ರದರ್ಶನ ಆಗುತ್ತಿವೆ. ದೇಶ-ವಿದೇಶದ 225ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನಗೊಳ್ಳ

30 Jan 2026 6:34 pm
Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ

Expectations of Real Estate from Union Budget 2026: ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಉತ್ತೇಜನ ನೀಡುವಂತಹ ಕ್ರಮಗಳನ್ನು ಸರ್ಕಾರ ಕಳೆದ ಕೆಲ ವರ್ಷಗಳಿಂದ ತೆಗೆದುಕೊಂಡು ಬಂದಿದೆ. ಸರ್ಕಾರದ ಈ ನೀತಿ ಹೀಗೆ ಮುಂದುವರಿಯಲಿ ಎಂದು ಈ ಸೆಕ್ಟರ್ ಅಪೇಕ್ಷಿಸುತ್ತಿದೆ.

30 Jan 2026 6:30 pm
ತೆರೆಗೆ ಬರುತ್ತಿದೆ ಮೈಕಲ್ ಜಾಕ್ಸನ್ ಜೀವನ: ಬಿಡುಗಡೆ ಯಾವಾಗ?

Michael Jackson: ಖ್ಯಾತ ಪಾಪ್ ತಾರೆ ಮೈಕಲ್ ಜಾಕ್ಸನ್ ಇಂದಿಗೂ ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ಭಾರತದ ಪ್ರಭುದೇವ ಸೇರಿದಂತೆ ಕೋಟ್ಯಂತರ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಪಾಪ್ ರಾಜನೆಂಬ ಹೆಸರನ್ನು ಪಡೆದಿದ್ದ ಮ

30 Jan 2026 6:10 pm
ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ

ಮೊದಲ ಪಿಕಲ್ ಬಾಲ್ ಲೀಗ್​​ನಲ್ಲಿ ಗೆದ್ದು ‘ಬೆಂಗಳೂರು ಜವಾನ್ಸ್’ ತಂಡವು ಚಾಂಪಿಯನ್ ಆಗಿತ್ತು. ಈಗ ಮತ್ತೆ ಆ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ. ಅಟ್ಲಿ ಮತ್ತು ಪ್ರಿಯಾ ಅಟ್ಲಿ ಅವರ ಒಡೆತನದ ಈ ತಂಡವು ಇತ್ತೀಚೆಗೆ ನಡೆದ ಮ

30 Jan 2026 5:56 pm
ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ

Confident Group Chairman CJ Roy Suicide: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ತಮ್ಮ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ಇಲಾಖೆ ಅಧಿಕಾರಿಗಳಿ

30 Jan 2026 5:42 pm
SA vs WI: ಬೃಹತ್ ಮೊತ್ತ ಬೆನ್ನಟ್ಟಿ ವಿಶ್ವ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ

South Africa Creates History: ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಎರಡನೇ ಪಂದ್ಯದಲ್ಲಿ ಕ್ವಿಂಟನ್ ಡಿ ಕಾಕ್ ತಮ್ಮ ವೃತ್ತಿಜೀವನದ ಅತಿ ವೇಗದ ಶತಕ ಬಾರಿಸಿ ದಾಖಲೆ ನಿರ್ಮಿಸಿದರು. ರಯಾನ

30 Jan 2026 5:42 pm
ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಕರ್ನಾಟಕದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ

30 Jan 2026 5:38 pm
Union Budget 2026 Live: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ

ಕೇಂದ್ರ ಬಜೆಟ್ 2026 ನೇರ ಪ್ರಸಾರ ಲೈವ್: ಕಳೆದ ಬಾರಿಯ ಬಜೆಟ್​ನಲ್ಲಿ (2025-26) ಸರ್ಕಾರವು ಆದಾಯ ತೆರಿಗೆಯನ್ನು ಸಾಕಷ್ಟು ಇಳಿಕೆ ಮಾಡಿ ಮಧ್ಯಮ ವರ್ಗದವರಿಂದ ದೊಡ್ಡ ಹೊರೆ ಇಳಿಸಿತ್ತು. ನಂತರ ಜಿಎಸ್​ಟಿ ದರಗಳನ್ನೂ ಕಡಿಮೆ ಮಾಡಿತ್ತು. ಈ ಹಿ

30 Jan 2026 5:33 pm