SENSEX
NIFTY
GOLD
USD/INR

Weather

30    C
...
ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​​ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸ

22 Feb 2026 2:11 pm
T20 World Cup 2026: ಹೀಗಾದರೆ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ..!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು

22 Feb 2026 2:10 pm
ರವಿ ಬಸ್ರೂರು ಮಾತ್ರವಲ್ಲ: ಟಾಕ್ಸಿಕ್ ಚಿತ್ರಕ್ಕೆ 5 ಸಂಗೀತ ನಿರ್ದೇಶಕರು; ಜೀ ಮ್ಯೂಸಿಕ್ ತೆಕ್ಕೆಗೆ ಆಡಿಯೋ ಹಕ್ಕು

ಟೀಸರ್ ಮೂಲಕ ಸಖತ್ ಸದ್ದು ಮಾಡಿರುವ ‘ಟಾಕ್ಸಿಕ್’ ಚಿತ್ರತಂಡ ಹಾಡುಗಳಿಂದಲೂ ನಿರೀಕ್ಷೆ ಹೆಚ್ಚಿಸಲಿದೆ. ಈ ಸಿನಿಮಾಗೆ ರವಿ ಬಸ್ರೂರು ಸೇರಿ ಐವರು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ. ‘ಜೀ ಮ್ಯೂಸಿಕ್’ ಮೂಲಕ ಹ

22 Feb 2026 2:06 pm
Lunar Eclipse 2026: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಆದ್ದರಿಂದ ಚಂದ್ರಗ್ರಹಣ ಯಾವಾಗ? ಈ ಗ್ರಹಣವು ಭಾರತದಲ್ಲಿ

22 Feb 2026 1:25 pm
ನಾ ಬದಲಾಗಲ್ಲ…ಅಭಿಷೇಕ್ ಶರ್ಮಾ ತಿರುಗೇಟು

Abhishek Sharma: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಇನ್ನೂ ಸಹ ರನ್ ಖಾತೆ ತೆರೆದಿಲ್ಲ. ಕಳೆದ ಮೂರು ಪಂದ್ಯಗಳಲ್ಲೂ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ. ಇದಾಗ್ಯೂ ಅವರು ಸೌತ್ ಆಫ್ರಿಕಾ ವಿರುದ್ಧದ ಸೂಪರ್-8 ಪಂದ್ಯದಲ್

22 Feb 2026 1:19 pm
ಕಾರಿಗೆ ಟಚ್​​ ಆಗಿದ್ದಕ್ಕೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ

ಬೆಂಗಳೂರಿನ ಆನೇಕಲ್‌ನಲ್ಲಿರುವ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ರಸ್ತೆ ರಂಪಾಟ ನಡೆದಿದೆ. ರೋಗಿಯನ್ನು ಕರೆತರಲು ಹೋಗುತ್ತಿದ್ದ ಆ್ಯಂಬುಲೆನ್ಸ್​​ನ ಕಾರು ಚಾಲಕ ಅಡ್ಡಗಟ್ಟಿ, ವಾಹನ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಸುಮಾರು ಹದಿ

22 Feb 2026 1:09 pm
ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು

Lashkar-Linked Terror Module Busted, 8 Arrested For Plotting Attack In India: ಕೋಲ್ಕತಾ ಮತ್ತು ತಮಿಳುನಾಡಿನಲ್ಲಿ ಒಟ್ಟು ಎಂಟು ಮಂದಿ ಶಂಕಿ ಉಗ್ರರನ್ನು ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ಆರು ಮಂದಿ ಬಂಧಿತರಾಗಿದ್ದು, ಅವರು ತಿರುಪ್ಪೂರ್​ನ ಗಾರ್ಮೆಂಟ್ಸ್ ಫ್ಯಾಕ್ಟರಿಗ

22 Feb 2026 1:00 pm
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ: ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದಾರೆ. ಹಾಲಿ ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ ಅವರು, ಹಂತ ಹಂತವಾಗಿ ನೇಮಕಾತಿ ಮಾಡುವುದಾಗಿ ಭ

22 Feb 2026 12:43 pm
Love Tragedy: ಕ್ಷುಲ್ಲಕ ಕಾರಣಕ್ಕೆ ಜಗಳ; ಪ್ರೇಯಸಿ ಸಾವನ್ನಪ್ಪಿದ ಬೆನ್ನಲ್ಲೇ ವಿಷ ಕುಡಿದು ನೇಣಿಗೆ ಶರಣಾದ ಟೆಕ್ಕಿ

ಹೈದರಾಬಾದ್‌ನ ಸಾಫ್ಟ್‌ವೇರ್ ಇಂಜಿನಿಯರ್ ಶ್ಯಾಮ್ ಕುಮಾರ್ ಮತ್ತು ಆತನ ಪ್ರೇಯಸಿ ಪಾವನಿ ಆತ್ಮಹತ್ಯೆ ಪ್ರಕರಣ ತೀವ್ರ ಸಂಚಲನ ಮೂಡಿಸಿದೆ. ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಇದರಿಂದ ಮನನೊಂದಿದ್ದ ಪಾವನಿ ಆತ್

22 Feb 2026 12:36 pm
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ

ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್‌ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳು ನಿ

22 Feb 2026 12:32 pm
Mann Ki Baat: AI ಇಂಪ್ಯಾಕ್ಟ್ ಸಮಿಟ್, ಡಿಜಿಟಲ್​​ ವಂಚನೆ ಸೇರಿ ಹಲವು ಅಂಶ ಉಲ್ಲೇಖಿಸಿದ ನಮೋ

ಮನ್ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ AI ತಂತ್ರಜ್ಞಾನದ ಪ್ರಭಾವ, ವಿಶೇಷವಾಗಿ ಪಶುಸಂಗೋಪನೆಯಲ್ಲಿ ಅದರ ಪಾತ್ರವನ್ನು ವಿವರಿಸಿದ್ದಾರೆ. ಶೂನ್ಯ ದೋಷದ ಉತ್ಪಾದನೆ ಮತ್ತು ಜಾಗತಿಕ ಗುಣಮಟ್ಟದ ಮಹತ್ವವನ್ನು ಉಲ್ಲೇಖಿಸಿ

22 Feb 2026 12:19 pm
Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2026 February 22nd: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಏರಿದರೆ, ಬೆಳ್ಳಿ ಬೆಲೆ 5ರಿಂದ 20 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,315 ರೂನಿಂದ 14,600 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,928 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂ

22 Feb 2026 12:18 pm
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸು, ಆಸ್ತಿ ಮತ್ತು ಪ್ರೇಮ ಸಂಬಂಧಿತ ಕಾರಣಗಳಿಂದ ಈ ಹತ್ಯೆ ನ

22 Feb 2026 12:09 pm
2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ರವಿ ಬಸ್ರೂರು: ತೆಲುಗು ವೇದಿಕೆಯಲ್ಲಿ ಎಮೋಷನಲ್ ಮಾತು

ವಿಶ್ವಕ್ ಸೇನ್ ನಟನೆಯ ತೆಲುಗಿನ ‘ಲಕ್ಟ್’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. 18ನೇ ವಯಸ್ಸಿನಲ್ಲಿ 2 ಬಾರಿ ಆತ್ಮಹತ್ಯೆ ಮಾಡ

22 Feb 2026 11:51 am
‘ಪವರ್’​ ಇಲ್ಲ…ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್

Babar Azam: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಬಾಬರ್ ಆಝಂ ಮೂರು ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 66 ರನ್​ ಮಾತ್ರ. ಈ 66 ರನ್​ಗಳಿಸಲು ಬರೋಬ್ಬರಿ 57 ಎಸೆತಗಳನ್ನು ಎದುರಿಸಿದ್ದಾರೆ. ಅಂದರೆ ಕೇವಲ 11

22 Feb 2026 11:33 am
ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​? ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧದ ಬಗ್ಗೆ ಸುಳಿವು ನೀಡಿದ್ದಾರೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಇದಲ್ಲದೆ ವಿಶ್ವ

22 Feb 2026 11:25 am
Clapping: ಚಪ್ಪಾಳೆ ತಟ್ಟುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವ

ಹಿಂದೂ ಸಂಸ್ಕೃತಿಯಲ್ಲಿ ಚಪ್ಪಾಳೆ ತಟ್ಟುವುದಕ್ಕೆ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವಿದೆ. ಇದು ಕೇವಲ ಸದ್ದು ಮಾಡುವ ಕ್ರಿಯೆಯಲ್ಲ. ಭಜನೆ, ದೇವರ ಆರಾಧನೆಗಳಲ್ಲಿ ಚಪ್ಪಾಳೆ ಏಕಾಗ್ರತೆ, ಧನಾತ್ಮಕ ಶಕ್ತಿ, ರೋಗನಿರೋಧಕ ಶಕ್ತಿ

22 Feb 2026 11:16 am
VIDEO: ಬ್ಯಾಟರ್​ ಸಿಕ್ಸ್ ಬಾರಿಸದೇ ಸಿಕ್ಸರ್..!

ಬ್ಯಾಟ್‌ಗೆ ತಗುಲಿದ ವೇಗಕ್ಕೆ ಚೆಂಡು ನೇರವಾಗಿ ವಿಕೆಟ್ ಕೀಪರ್ ತಲೆಯ ಮೇಲಿಂದ ಹಾರಿ ಬೌಂಡರಿ ಗೆರೆ ದಾಟಿ ಸಿಕ್ಸರ್ ಆಯಿತು.ಕ್ರಿಕೆಟ್ ಲೋಕದಲ್ಲಿ ಶಾರ್ಟ್ ಬಾಲ್ ಅನ್ನು ಲೀವ್ ಮಾಡುವಾಗ ಸಿಕ್ಸರ್ ಹೋಗುವುದು ಅತ್ಯಂತ ವಿರಳ. ಹೀಗಾಗ

22 Feb 2026 11:01 am
ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆರ್ಥಿಕ ಸಂಕಷ್ಟಕ್ಕೆ ನಾಮಾವಶೇಷವಾಯ್ತಾ ಕುಟುಂಬ?

ಉತ್ತರ ಪ್ರದೇಶದ ಕಾಸಗಂಜ್‌ನಲ್ಲಿ ಒಂದೇ ಕುಟುಂಬದ ಐವರು ಸದಸ್ಯರ ಮೃತದೇಹ ಪತ್ತೆಯಾಗಿದೆ. ವೆಲ್ಡರ್ ಸತ್ಯವೀರ್, ಅವರ ಪತ್ನಿ ಮತ್ತು ಮೂವರು ಮಕ್ಕಳು ಸಾವನ್ನಪ್ಪಿದ್ದು, ಸತ್ಯವೀರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ

22 Feb 2026 10:55 am
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಒಂಟಿ ಸಲಗ

ಚಿಕ್ಕಮಗಳೂರು ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಮಹಿಳೆ ಬೋರಮ್ಮ ಬಲಿಯಾಗಿದ್ದಾರೆ. ಇದು ಏಳು ದಿನಗಳಲ್ಲಿ ಸಂಭವಿಸಿದ ಎರಡನೇ ಸಾವಾಗಿದೆ. ಆತಂಕಕಾರಿ ಘಟನೆ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆಯು ಯಶಸ್ವಿಯಾಗಿ ಆ

22 Feb 2026 10:46 am
‘ಉಂಡಾಡಿ ಗುಂಡ’ ನಾಟಕಕ್ಕೆ 80 ವರ್ಷ: ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಪ್ರದರ್ಶನ

‘ಉಂಡಾಡಿ ಗುಂಡ’ ನಾಟಕದ ಮೂಲಕ ಪರ್ವತವಾಣಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ಈ ನಾಟಕಕ್ಕೆ 80 ವರ್ಷ ತುಂಬಿದೆ. ಹಲವು ಕಡೆಗಳಲ್ಲಿ ಪ್ರದರ್ಶನ ಮಾಡಲು ಸಿದ್ಧತೆ ನಡೆದಿದೆ. ಸಿಹಿ ಕಹಿ ಚಂದ್ರು ಅವರು ಈ ನಾಟಕದಲ್ಲಿ ಅಭಿನಯಿಸಲಿದ್ದಾ

22 Feb 2026 10:42 am
Daily Devotional: ಕೋಪದಲ್ಲಿರುವಾಗ ಮನುಷ್ಯ ತೆಗೆದುಕೊಳ್ಳಬಾರದ ಮೂರು ನಿರ್ಧಾರಗಳಿವು

ಕೋಪವು ವ್ಯಕ್ತಿಯ ಪ್ರಥಮ ಶತ್ರುವಾಗಿದ್ದು, ಅನೇಕ ದುರಂತಗಳಿಗೆ ಕಾರಣವಾಗುತ್ತದೆ. ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ಗುರೂಜಿ ತಿಳಿಸಿರುವಂತೆ, ಕೋಪದಲ್ಲಿರುವಾಗ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಕೋಪವ

22 Feb 2026 10:33 am
ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, ಮೂವರು ಗಂಭೀರ

ಒಡಿಶಾದ ಝಾರ್ಸುಗುಡಾ ಬಳಿ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸ

22 Feb 2026 10:22 am
World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು

ಪ್ರತಿವರ್ಷ ಫೆಬ್ರವರಿ 22 ರಂದು ವಿಶ್ವ ಚಿಂತನಾ ದಿನವನ್ನು ಆಚರಿಸಲಾಗುತ್ತದೆ. ಜಾಗತಿಕ ಸಹೋದರತ್ವ, ಮಹಿಳಾ ಸಬಲೀಕರಣ, ಸೌಹಾರ್ದತೆ ಮತ್ತು ಏಕತೆಯ ಮಹತ್ವವನ್ನು ಉತ್ತೇಜಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಈ ದಿನವನ್ನು ಆಚರಿಸುತ್ತದ

22 Feb 2026 10:16 am
70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ..

70ನೇ ಫಿಲ್ಮ್​ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯ

22 Feb 2026 9:56 am
ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಮೃತರ ಸಂಬಂಧಿ ಹೇಳಿದ್ದೇನು?

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಳಿಯನ ಕೊಲೆ ಬಳಿಕ ರಾಜಗಿರಿಯಲ್ಲಿ ಮೃತರಾದ ನಾಗಪ್ರಸಾದ್ ಮತ್ತು ಕುಟುಂಬ, ಆತ್ಮಹತ್ಯೆಗೂ ಮುನ್ನ ತಮ್ಮ ಅಂತ್ಯಕ್ರಿಯೆಗೆಂದೇ

22 Feb 2026 9:49 am
ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್​ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲ

22 Feb 2026 9:31 am
ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ

ಚಿತ್ರದುರ್ಗ, ದೇವನಹಳ್ಳಿ ಮತ್ತು ಮಂಡ್ಯದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ಮೂವರು ದಾರುಣವಾಗಿ ಮೃತಪಟ್ಟಿದ್ದು, ಮಾಜಿ ಶಾಸಕ ಸುರೇಶ್​​ ಗೌಡ ಸೇರಿದಂತೆ 5 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು

22 Feb 2026 9:07 am
ಒಂದು ಪಾಯಿಂಟ್ ಸಿಕ್ಕಿರುವುದೇ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲೇ ದುರ್ಬಲ ತಂಡಗಳ ವಿರುದ್ಧ ಕಷ್ಟಪಟ್ಟು ಗೆದ್ದಿರುವ ಪಾಕಿಸ್ತಾನ್ ತಂಡ ಇದೀಗ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯುತ್ತಿದೆ. ಆದರೆ ದ್ವಿತೀಯ ಸುತ್ತಿನ ಮೊದಲ ಪಂದ್ಯವೇ ರದ್ದಾಗಿರು

22 Feb 2026 8:44 am
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ

‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್

22 Feb 2026 8:38 am
ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್

Australia Women vs India Women: ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 20 ಓವರ್​ಗಳಲ್ಲಿ 176 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 20 ಓವರ್​​ಗಳಲ

22 Feb 2026 8:10 am
ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿ

22 Feb 2026 8:06 am
ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ

5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಕರೆತರುವಾಗ ಲಕ್ಷ್ಮೇಶ್ವರದಲ್ಲಿ ಬೆಂಬಲಿಗರು ವಾಹನಕ್ಕೆ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸ

22 Feb 2026 8:03 am
ಕರ್ನಾಟಕ ಹವಾಮಾನ ವರದಿ: ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂ

22 Feb 2026 7:55 am
60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿ ಬಂದಿದ್ದು ವಾಷಿಂಗ್​ ಪೌಡರ್​!

ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರು ಅಮೆಜಾನ್‌ನಲ್ಲಿ 60,990 ರೂ. ಬೆಲೆಯ ಕ್ಯಾಮರಾ ಆರ್ಡರ್ ಮಾಡಿದ್ದರು. ಆದರೆ ಡೆಲಿವರಿ ಆಗಿದ್ದು ಮಾತ್ರ ವಾಷಿಂಗ್ ಪೌಡರ್ ಪ್ಯಾಕೇಟ್‌ಗಳು. ಆನ್‌ಲೈನ್ ವಂಚನೆಯಿಂದ ಶಾಕ್ ಆಗಿರುವ ಉದ್ಯಮಿ ಈ ಬಗ್ಗೆ ಅ

22 Feb 2026 7:41 am
Daily Devotional: ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!

ತಿಲಕವನ್ನು ಹಣೆಗೆ ಧರಿಸುವುದರಿಂದ ಆಜ್ಞಾ ಚಕ್ರ ಜಾಗೃತಗೊಳ್ಳುತ್ತದೆ. ಇದು ದೈವಿಕ ಶಕ್ತಿಯ ಸಂಕೇತವಾಗಿದ್ದು, ಸಾತ್ವಿಕ ಗುಣಗಳನ್ನು ಹೆಚ್ಚಿಸುತ್ತದೆ. ಹೋಮದ ಭಸ್ಮದಲ್ಲಿರುವ ತುಪ್ಪ, ಗಿಡಮೂಲಿಕೆಗಳು ಮತ್ತು ಸವಿತ್ತುಗಳು ಔಷಧೀ

22 Feb 2026 7:21 am
‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ

ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಬೆದರಿಕೆ ಸಂದೇಶ ಬಂದಿದೆ. ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕಲಾಗಿದೆ. ಹಾಗಾಗಿ ರಣವೀರ್ ಸಿಂಗ್ ಅವರಿಗೆ ಮುಂಬೈ ಪೊಲ

22 Feb 2026 7:20 am
Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!

ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಫಲ, ಆದಾಯ ವೃದ್ಧಿ ಮತ್ತು ಆಸ್ತಿ ಕಲಹ ನಿವಾರಣೆಯಾಗಲಿದೆ. ವೃಷಭ ರಾಶಿಯವರಿಗೆ ಆತ್

22 Feb 2026 7:15 am
ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು

Daily Horoscope 22 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪಂಚಮೀ ತಿಥಿ ಭಾನುವಾರ ಒತ್ತಾಯದ ಕಾರ್ಯದಲ್ಲಿ ಅನಾಸಕ್ತಿ, ಸ್ಥಿರಾಸ್ತಿಯ ಖರೀದಿ, ಸ್ಥಾನ ಬದಲಾವಣೆ, ಅಲ್ಪ ಆದಾಯ, ಕಷ್ಟಕ್ಕೆ ಸ್ಪಂದನೆ

22 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 22ರ ದಿನಭವಿಷ್ಯ

Daily Numerology February 22: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

22 Feb 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ

Daily Numerology February 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

22 Feb 2026 12:20 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 22ರ ದಿನಭವಿಷ್ಯ

Daily Numerology February 22: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ

22 Feb 2026 12:10 am
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ!

ಚಿಕ್ಕಮಗಳೂರಿನಲ್ಲಿ ಚಾಲಕ ಮನು, ಪತ್ನಿಯ ಅಕ್ರಮ ಸಂಬಂಧ ಮತ್ತು ಸುಳ್ಳು ಹಲ್ಲೆ ದೂರಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು, ಭದ್ರಾವತಿಯಲ್ಲಿ ಪೊಲೀಸ್ ಕಿರುಕುಳದಿಂದ ವಿಧವೆ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ ನಡ

21 Feb 2026 11:08 pm
ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದಲ್ಲಿ 4 ವರ್ಷದ ಮಗುವಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿದ 25 ವರ್ಷದ ಯುವಕ ಆ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರು ಘಟ

21 Feb 2026 11:07 pm
IND vs SA: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಭಾರತ- ಆಫ್ರಿಕಾ ಪಂದ್ಯಕ್ಕೂ ಮಳೆ ಅಡ್ಡಿ?

India vs South Africa T20 World Cup Super 8: 2026ರ ಟಿ20 ವಿಶ್ವಕಪ್ ಸೂಪರ್ 8 ಸುತ್ತಿನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮಹತ್ವದ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಮಳೆ ಆತಂಕದ ನಡುವೆ, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹವಾಮಾನ ಸ್ಪಷ್ಟವಾಗಿರಲಿ

21 Feb 2026 11:04 pm
ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ

ನಟ ದರ್ಶನ್ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ವದಂತಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. 'ಹಯಗ್ರೀವ' ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದರ್ಶನ್ ಜೈಲಿನಲ್ಲಿ ತುಂಬಾ ಚೆನ್ನಾಗಿದ್ದಾರೆ ಮತ

21 Feb 2026 10:48 pm
BMRCL ಜೊತೆಗೆ ಪ್ರೆಸ್ಟೀಜ್ ಗ್ರೂಪ್ 90 ಕೋಟಿ ಒಪ್ಪಂದ: ಬೆಳ್ಳಂದೂರು ಮೆಟ್ರೋ ಇನ್ಮುಂದೆ ‘ಪ್ರೆಸ್ಟೀಜ್ ಬೆಳ್ಳಂದೂರು ಸ್ಟೇಷನ್’

ಬಿಎಂಆರ್‌ಸಿಎಲ್ ಮತ್ತು ಪ್ರೆಸ್ಟೀಜ್ ಗ್ರೂಪ್, ಬೆಳ್ಳಂದೂರು ಮೆಟ್ರೋ ನಿಲ್ದಾಣದ ನಾಮಕರಣ ಹಕ್ಕುಗಳಿಗಾಗಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ. ನೀಲಿ ಮಾರ್ಗದಲ್ಲಿರುವ ಈ ನಿಲ್ದಾಣವು 30 ವರ್ಷಗಳ ಕಾಲ 'ಪ್ರೆಸ್ಟೀಜ್ ಬೆಳ್ಳಂದೂರು

21 Feb 2026 10:37 pm
ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಪಕ್ಷೀಯವಾಗಿ ಸುಂಕವನ್ನು ವಿಧಿಸುವಂತಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಈ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌

21 Feb 2026 10:28 pm
IND vs SA: ಭಾರತ- ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ?

India vs South Africa, 2026 T20 World Cup Super 8: 2026ರ ಟಿ20 ವಿಶ್ವಕಪ್ ಸೂಪರ್ 8 ಸುತ್ತಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಫೆಬ್ರವರಿ 22 ರಂದು ಅಹಮದಾಬಾದ್‌ನಲ್ಲಿ ಜಿದ್ದಾಜಿದ್ದಿನ ಪಂದ್ಯ ನಡೆಯಲಿದೆ. ಉಭಯ ತಂಡಗಳು ಈವರೆಗೂ ಅಜೇಯ ಓಟವನ್ನು ಮುಂದು

21 Feb 2026 10:25 pm
Weekly Love Horoscope: ಫೆ.22ರಿಂದ 28ರವರೆಗೆ ಈ ರಾಶಿಯವರಿಗೆ ದಾಂಪತ್ಯ –ಸ್ನೇಹದಲ್ಲಿ ಏರಿಳಿತ

ಫೆಬ್ರವರಿ 22-28ರ ಈ ವಾರವು ನಿಮ್ಮ ಭಾವನಾತ್ಮಕ ಸಂಬಂಧಗಳ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ಮಾತು ಮತ್ತು ವರ್ತನೆಯಲ್ಲಿ ಎಚ್ಚರವಿರಲಿ. ಪ್ರತಿಯೊಂದು ರಾಶಿ ಚಿಹ್ನೆಗೂ ಪ್ರೇಮ, ದಾಂಪತ್ಯ ಮತ್ತು ಸ್ನೇಹದಲ್ಲಿನ ಏರಿಳಿತಗಳ ಕುರಿತು ವಿಶ

21 Feb 2026 10:18 pm
ಅಪರೂಪದ ಖನಿಜ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಬ್ರೆಜಿಲ್; 20 ಬಿಲಿಯನ್ ಡಾಲರ್ ವ್ಯಾಪಾರದ ಗುರಿ

ಭಾರತ ಸರ್ಕಾರವು ಚೀನಾದ ಮೇಲಿನ ಅವಲಂಬನೆಯನ್ನು ತಡೆಯಲು ಹೊಸ ಪೂರೈಕೆದಾರರನ್ನು ಹುಡುಕುತ್ತಿರುವುದರಿಂದ, ನಿರ್ಣಾಯಕ ಖನಿಜಗಳು ಮತ್ತು ಅಪರೂಪದ ಭೂಮಿಯ ಮೇಲಿನ ಸಹಕಾರವನ್ನು ಹೆಚ್ಚಿಸಲು ಬ್ರೆಜಿಲ್ ಮತ್ತು ಭಾರತ ಮಹತ್ವದ ಒಪ್ಪಂ

21 Feb 2026 10:08 pm
ಕಲ್ಲು ತೂರಾಟ ಕೇಸ್​: ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಜೊ

21 Feb 2026 9:56 pm
‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್​​ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ

ಸಂಗೀತ ನಿರ್ದೇಶಕ ರವಿ ಬಸ್ರೂರು 'ಕೆಜಿಎಫ್' ಯಶಸ್ಸಿನ ನಂತರ ಕನ್ನಡ ಹಾಗೂ ಪರಭಾಷೆಯಲ್ಲಿ ಭಾರಿ ಬೇಡಿಕೆ ಗಳಿಸಿದ್ದಾರೆ. ತೆಲುಗು ನಟ ವಿಶ್ವಕ್ ಸೇನ್ ತಮ್ಮ '#ಕಲ್ಟ್' ಚಿತ್ರದ ಸಂಗೀತಕ್ಕೆ ಮೆಚ್ಚುಗೆ ಸೂಚಿಸಿ, ರವಿಗೆ 35 ಲಕ್ಷ ಮೌಲ್ಯದ

21 Feb 2026 9:54 pm
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ

ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ವಶಕ್ಕೆ ಪಡೆದಿದ್ದನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದು, ಶಾಸಕ ಲಮಾಣಿ ಮತ್ತು ಪಿ. ರಾಜೀವ್ ಅವರು ಲಂಬಾಣಿ ಹಾಗೂ ದ

21 Feb 2026 9:53 pm
ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್

ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ರಾಜಕೀಯ ತಿರುವು ಸಿಕ್ಕಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದನ್ನು ವ್ಯವಸ್ಥಿತ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಬಂಜಾರ ಸಮಾ

21 Feb 2026 9:14 pm
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ

ರಾಷ್ಟ್ರಪತಿ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಗೌರವ ನೀಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಸಹ ಭೇಟಿಯ

21 Feb 2026 9:11 pm
ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್​​: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ?

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಕಾಮಗಾರಿಗಳಿಗೆ 12% ಕಮಿಷನ್ ಬೇಡಿಕೆಯಿಟ್ಟು, 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಶಾಸಕ ವಿರ

21 Feb 2026 9:10 pm
ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್; ವಿಡಿಯೋ ವೈರಲ್

Shikhar Dhawan Weds Sophie Shine: ಶಿಖರ್ ಧವನ್ ವೈಯಕ್ತಿಕ ಜೀವನದ 'ಎರಡನೇ ಇನ್ನಿಂಗ್ಸ್' ಆರಂಭಿಸಿದ್ದಾರೆ. ಫೆಬ್ರವರಿ 21 ರಂದು ಐರಿಶ್ ಮೂಲದ ಸೋಫಿ ಶೈನ್ ಅವರನ್ನು ಧವನ್ ವಿವಾಹವಾಗಿದ್ದಾರೆ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ

21 Feb 2026 9:03 pm
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ

‘ಕವಿರತ್ನ ಕಾಳಿದಾಸ’ ಸಿನಿಮಾದಲ್ಲಿ ರಾಜ್​​ಕುಮಾರ್ ನಟನೆ ನೋಡಿ ಮೆಚ್ಚಿಕೊಳ್ಳದೇ ಇರುವವರಿಲ್ಲ ಎಂದರೂ ತಪ್ಪಾಗಲಾರದು. ಈಗ ಈ ಸಿನಿಮಾನ ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋ ಗಮನ ಸೆಳೆಯುತ್ತಾ ಇದೆ. ಈ ವಿಡಿಯೋದಲ್ಲಿ ಮೆಚ್ಚುಗೆ

21 Feb 2026 8:53 pm
T20 World Cup 2026: ಗೆಲುವಿನ ಖಾತೆ ತೆರೆಯದ ತಂಡಗಳಿಗೂ ಕೋಟಿ ಬಹುಮಾನ

T20 World Cup 2026:2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ, ಓಮನ್, ನಮೀಬಿಯಾ ಮತ್ತು ಕೆನಡಾ ತಂಡಗಳು ಒಂದೂ ಗೆಲುವು ಸಾಧಿಸದೆ ಹೊರಬಿದ್ದಿವೆ. ಆದರೂ, ಐಸಿಸಿ ಈ ಮೂರೂ ತಂಡಗಳಿಗೆ ತಲಾ ಕನಿಷ್ಠ 2 ಕೋಟಿ ರೂ. ಬಹುಮಾನ ನೀಡಲಿದೆ. ಈ ಹಣವು ಆಯಾ ರಾಷ್ಟ್ರಗಳ

21 Feb 2026 8:38 pm
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯ

21 Feb 2026 8:36 pm
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಜನಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಹೇಳಿದ ಜೋಶಿ, ಸಂಪೂರ್ಣ ಮಾಹಿತಿ ಇಲ್ಲ ಎ

21 Feb 2026 8:12 pm
T20 World Cup 2026: ಸೊನ್ನೆ ಸುತ್ತದ ಏಕೈಕ ತಂಡ ದಕ್ಷಿಣ ಆಫ್ರಿಕಾ

T20 World Cup 2026: 2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ ದಕ್ಷಿಣ ಆಫ್ರಿಕಾ ಅಪರೂಪದ ದಾಖಲೆ ಬರೆದಿದೆ. ಈ ಆವೃತ್ತಿಯಲ್ಲಿ ತಂಡದ ಯಾವೊಬ್ಬ ಬ್ಯಾಟ್ಸ್‌ಮನ್‌ ಕೂಡ ಶೂನ್ಯಕ್ಕೆ ಔಟಾಗಿಲ್ಲ. ಆದರೆ, ಭಾರತ ಮತ್ತು ಇಟಲಿ ತಂಡದ ಆಟಗಾರರು ತಲಾ 8 ಬಾರಿ

21 Feb 2026 7:54 pm
ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹವಾಗುತ್ತಿದ್ದಾರೆ. ರಶ್ಮಿಕಾ ಈ ವಿಷಯವನ್ನು ಖಚಿತಪಡಿಸಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. 'ಗೀತ ಗೋವಿಂದಂ' ಸಿನಿಮಾ ಮೂಲಕ

21 Feb 2026 7:45 pm
ಎಐ ಶೃಂಗಸಭೆಯ ಪ್ರತಿಭಟನೆಗೆ ಆಕ್ರೋಶ; ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು

ದೆಹಲಿಯ AI ಶೃಂಗಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. 2014ರ RSS ಮಾನನಷ್ಟ ಮೊಕದ್ದಮೆ ಪ್

21 Feb 2026 7:44 pm
ಜೈಲಿಂದ ಹೊರ ಬರುವ ಆಸೆಯಲ್ಲಿದ್ದ ಕಮಲಾಕರ ಭಟ್​​ಗೆ ನಿರಾಸೆ: ಇನ್ನೊಂದು ಕೇಸ್ ದಾಖಲು

ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜ್ಯೋತಿಷಿ ಕಮಲಾಕರ್‌ ಭಟ್,​ ಇನ್ನೇನು ಜೈಲಿನಿಂದ ಹೊರ ಬರುತ್ತೇನೆ ಎಂಬ ಆಸೆ ಇದೀಗ ಮಣ್ಣುಪಾಲಾಗಿದೆ. ಏಕೆಂದರೆ ಕಮಲಾಕರ್‌ ಭಟ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಅ

21 Feb 2026 7:25 pm
ನನಗೆ ಚಿಂತೆ ಶುರುವಾಗಿದೆ; ಸೂಪರ್ 8 ಸುತ್ತಿಗೂ ಮುನ್ನ ಅಭಿಷೇಕ್ ಬಗ್ಗೆ ಸೂರ್ಯನ ಸ್ಫೋಟಕ ಹೇಳಿಕೆ

T20 World Cup 2026: ಟಿ20 ವಿಶ್ವಕಪ್ 2026ರಲ್ಲಿ ಅಭಿಷೇಕ್ ಶರ್ಮಾ ಸತತ ಮೂರು ಸೊನ್ನೆಗಳಿಗೆ ಔಟಾಗಿ ತಂಡಕ್ಕೆ ತಲೆನೋವಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಆಡುತ್ತಿರುವ ಅಭಿಷೇಕ್‌ಗೆ ನಾಯಕ ಸೂರ್ಯಕುಮಾರ್ ಬೆಂಬಲವಾಗಿ ನಿಂತಿದ್ದಾರೆ. 'ಅಭ

21 Feb 2026 7:23 pm
Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ

ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಅನುಸರಿಸಿದರೆ ಗಂಡ ಹೆಂಡತಿ ಸುಖವಾಗಿ ಸಂಸಾರ ಸಾಗಿಸಬಹುದು. ಅದೇ ರೀತಿ ಕೆಲವೊಂದ

21 Feb 2026 6:59 pm
ಬೆಂಗಳೂರಿನ ಮಹಿಳೆಯರೇ ಎಚ್ಚರ: ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ!

ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರಗಳ್ಳತನ ಹೆಚ್ಚಾಗಿದೆ. ಬೈಕ್‌ನಲ್ಲಿ ಬಂದ ಹೆಲ್ಮೆಟ್‌ಧಾರಿ ಖದೀಮರು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದಾರೆ. ಬಾಗಲಗುಂ

21 Feb 2026 6:58 pm
ಆಹಾ, ಎಷ್ಟು ಚೆಂದ; ಗುಲಾಬಿ ಹೂವಿನಂತೆ ಕಂಗೊಳಿಸಿದ ವೈಷ್ಣವಿ

ಧಾರಾವಾಹಿಗಳ ಮೂಲಕ ಗಮನ ಸೆಳೆದವರು ವೈಷ್ಣವಿ ಗೌಡ. ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದರು. ಈಗ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಅವರ ಫೋಟೋಸ್ ಗಮನ ಸೆಳೆದಿದೆ. ಕೆಂಪು ಬಣ್ಣದ ಡ್ರೆಸ್

21 Feb 2026 6:56 pm
ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ?

ಸಿಎಂ ಸಿದ್ದರಾಮಯ್ಯರ ಸರಣಿ ಟ್ವೀಟ್‌ಗಳು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿವೆ. ರಣರಂಗದಿಂದ ಓಡುವ ಹೇಡಿ ನಾನಲ್ಲ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವೆ ಎಂದಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಜೀವನದ ಕಷ್ಟಗಳ ಬಗ್ಗೆ ಪ

21 Feb 2026 6:26 pm
ಕೆಮ್ಮಿನ ಶಬ್ದದಿಂದಲೇ ಕಾಯಿಲೆ ಪತ್ತೆ ಹಚ್ಚುತ್ತೆ ಈ ಎಐ ಟೂಲ್! ಏಮ್ಸ್ ನಿಂದಲೂ ಸಿಕ್ಕಿದೆ ಗ್ರೀನ್ ಸಿಗ್ನಲ್!

ಜನರ ಆರೋಗ್ಯ ಕಾಪಾಡಲು ಎಐ ಅಥವಾ ಕೃತಕ ಬುದ್ಧಿಮತ್ತೆಯನ್ನು ಬಳಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೆಮ್ಮಿನಿಂದಲೇ ಉಸಿರಾಟಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.

21 Feb 2026 6:25 pm
Video: ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?

ಡಾ.ಗುರುರಾಜ ಕರ್ಜಗಿ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆಗೆ ಒತ್ತು ನೀಡುತ್ತಾರೆ. ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ ಕಾಪಾಡಿಕೊಳ್ಳುವುದು, ಮರೆವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಮತ್ತು ಇತರರೊಂದಿಗೆ ಹೋಲಿಕೆ ಮಾಡಿ

21 Feb 2026 6:18 pm
ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಾಂಗಿಯಾಗಿ ಸುಂಕ ವಿಧಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಕಾನೂನುಬಾಹಿರ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಟ್ರಂಪ

21 Feb 2026 6:04 pm
IND vs AUS: ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

India Women Dominate Australia T20s: ಭಾರತ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಪ್ರವಾಸಕ್ಕೆ ಭರ್ಜರಿ ಆರಂಭ ನೀಡಿದೆ. ಹರ್ಮನ್​ಪ್ರೀತ್ ಕೌರ್ ನಾಯಕತ್ವದ ತಂಡ ಮೂರನೇ ನಿರ್ಣಾಯಕ ಪಂದ್ಯದಲ್ಲಿ ಸ್ಮೃ

21 Feb 2026 5:52 pm
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ

ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಆಕ್ರೋಶಗೊಂಡ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ವಿನೋದ್ ಮತ್ತು ಕಾವ್ಯಾ ಮದುವೆಯಾಗಿದ್ದಕ್ಕೆ ತೀವ್ರ ಕೋಪಗೊಂಡ ಕಾವ್ಯಾ ತಂದೆ ಚನ್ನೇಗ

21 Feb 2026 5:51 pm
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ಕುರಿ ಕಾಯೋನು ಸಿಎಂ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಸಮಾಜದ ಹೆಸರು ದುರುಪಯೋಗಪಡಿಸಿಕೊಳ್ಳುತ್ತಿದ್

21 Feb 2026 5:39 pm
‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ

ಜಾಗತಿಕ ತಾರೆ ಪ್ರಿಯಾಂಕಾ ಚೋಪ್ರಾ ಬಾಲಿವುಡ್‌ನಿಂದ ಹಾಲಿವುಡ್‌ಗೆ ತಮ್ಮ ಪಯಣದ ಬಗ್ಗೆ ಆಘಾತಕಾರಿ ಸತ್ಯವನ್ನು ಹೊರಹಾಕಿದ್ದಾರೆ. ಬಾಲಿವುಡ್ ಬಿಡಲು ನನಗೆ ಇಷ್ಟವಿರಲಿಲ್ಲ, ಆದರೆ ಉತ್ತಮ ಅವಕಾಶಗಳಿಗಾಗಿ ನನ್ನನ್ನು ಹೊರಹೋಗಲು ಒ

21 Feb 2026 5:39 pm
ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕರೊಂದಿಗೆ ಅವರ ಇಬ್ಬರು ಪಿಎಗಳನ್ನೂ ಲೋಕಾಯುಕ್

21 Feb 2026 5:14 pm
ದೆಹಲಿ, ಉತ್ತರ ಪ್ರದೇಶದ ದೇವಾಲಯಗಳ ಮೇಲೆ ದಾಳಿಗೆ ಎಲ್‌ಇಟಿ, ಜೈಶ್ ಸಂಚು; ಗುಪ್ತಚರ ಮಾಹಿತಿ

2025ರ ದೆಹಲಿಯ ಕೆಂಪು ಕೋಟೆ ಸ್ಫೋಟದ ನಂತರ, ದೇವಾಲಯಗಳು ಮತ್ತು ಜನದಟ್ಟಣೆಯ ಮಾರುಕಟ್ಟೆಗಳನ್ನು ಗುರಿಯಾಗಿಸಿಕೊಂಡು ಎಲ್‌ಇಟಿ ಐಇಡಿ ಸ್ಫೋಟದ ಬೆದರಿಕೆ ಹಾಕಿದೆ. ಹೀಗಾಗಿ, ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಾಕಿಸ್ತಾನ ಬೆಂ

21 Feb 2026 4:57 pm
ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ

ಮಾಲಿನ್ಯದಿಂದ ಆರೋಗ್ಯ ಹಾಳಾಗುತ್ತದೆ ಎಂಬುದು ತಿಳಿದ ವಿಚಾರ. ಇದರ ಪರಿಣಾಮ ಹೆಚ್ಚಾಗಿ ಶ್ವಾಸಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನಾವೆಲ್ಲಾ ಅಂದುಕೊಂಡಿದ್ದೇವೆ ಆದರೆ ಇತ್ತೀಚಿಗೆ ನಡೆದ ಸಂಶೋಧನೆ ಮೆದುಳಿನ ಮೇಲೂ ಪರಿಣಾಮ

21 Feb 2026 4:41 pm
ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ!

UGCET-2026: KEA CET 2026 ಅರ್ಜಿ ಸಲ್ಲಿಕೆ ಅವಧಿಯನ್ನು ಫೆಬ್ರವರಿ 27 ರವರೆಗೆ ವಿಸ್ತರಿಸಲಾಗಿದೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅಭ್ಯರ್ಥಿಗಳಿಗೆ ಇದು ಕೊನೆಯ ಅವಕಾಶವಾಗಿದೆ. ಶುಲ್ಕ ಪಾವತಿಸಲು ಮಾರ್ಚ್ 3 ಕೊನೆಯ ದಿನ. ತಾಂತ್ರಿಕ ತೊ

21 Feb 2026 4:34 pm
ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ 1.60 ಕೋಟಿ ರೂ. ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ, ಸಿಸಿಬಿ ವಿಚಾರಣೆ ಬಳಿಕ ಯುಟರ್ನ್ ಹೊಡೆದಿದ್ದಾರೆ. ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಎಂದಿದ್ದಾರೆ. ಮುಡಾ

21 Feb 2026 4:31 pm
IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ

Smriti Mandhana T20 Record: ಭಾರತ-ಆಸ್ಟ್ರೇಲಿಯಾ ಮಹಿಳಾ ಟಿ20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಬ್ಬರದ 82 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ 80+ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಹಾಗೂ 500ಕ್ಕೂ ಹೆಚ್ಚ

21 Feb 2026 4:29 pm
Weekly Career Horoscope: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಫೆಬ್ರವರಿ 22-28 ರ ಈ ವಾರವು ವೃತ್ತಿಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಗ್ರಹಗತಿಗಳ ಪ್ರಭಾವದಿಂದ ಸಂಪತ್ತು, ಬಡ್ತಿ, ಮತ್ತು ಹೊಸ ಜವಾಬ್ದಾರಿಗಳು ಅನೇಕರಿಗೆ ಸಿಗಲಿವೆ. ಕೆಲವರಿಗೆ ಹೊಸ ಉದ್ಯೋಗಾವಕಾಶಗಳು ಗೋಚರಿಸಿದರೆ,

21 Feb 2026 4:28 pm
ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ?

ಒಂದಷ್ಟು ಕಾರ್‌ಗಳ ಹಿಂಬದಿಯಲ್ಲಿ, ಬೈಕ್‌ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್‌ ರೈಡ್‌ ಹೋಗುವಂತಹ ಬೈಕರ್ಸ್‌ ತಮ್ಮ ಬೈಕ್‌ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್‌

21 Feb 2026 4:20 pm
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ಜೈಲಿನಲ್ಲಿ ಇದ್ದರೂ ಅಭಿಮಾನಿಗಳು ಸಂತೋಷದಿಂದ ಅವರ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ಮಧ್ಯೆ ದರ್ಶನ್ ಅವರು ಬರ್ತ್​​ಡೇನ ಅರ

21 Feb 2026 4:15 pm
ದೇಶವೇ ನಾಚಿಕೆ ಪಡುವಂತಾಗಿದೆ; ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರ ಟೀಕೆ

ದೆಹಲಿಯಲ್ಲಿ ಆಯೋಜಿಸಲಾಗಿದ್ದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ 'ಶರ್ಟ್‌ಲೆಸ್' ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಕಾರ್ಯರ್ತರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮುಂದುವರ

21 Feb 2026 4:08 pm
ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಅಮೂಲ್ಯ ಇಂಟರ್ನ್‌ಶಿಪ್ ಅವಕಾಶವನ್ನು ತಂದಿದೆ. ವಿಜ್ಞಾನ, ತಂತ್ರಜ್ಞಾನದಲ್ಲಿ ವ್ಯಾಸಂಗ ಮಾಡುತ್ತಿರುವ B.Tech, M.Tech, PhD ವಿದ್ಯಾರ್ಥಿಗಳು ಮಾರ್ಚ್ 16 ರೊಳಗೆ ಅರ್ಜಿ ಸಲ

21 Feb 2026 3:44 pm
‘ಹೌಸ್ ಆಫ್ ಡ್ರಾಗನ್’ ಸೀಸನ್ 3 ಟೀಸರ್ ರಿಲೀಸ್: ಈ ಬಾರಿ ಇನ್ನೂ ರೋಚಕ

House of the Dragon: ಹಾಲಿವುಡ್‌ನ ದೈತ್ಯ ವೆಬ್ ಸರಣಿ ‘ಹೌಸ್ ಆಫ್ ದಿ ಡ್ರ್ಯಾಗನ್’ ಈಗ ತನ್ನ ಮೂರನೇ ಸೀಸನ್‌ನೊಂದಿಗೆ ಮರಳಲು ಸಜ್ಜಾಗಿದೆ. ಈ ಸರಣಿಯ ಬಗ್ಗೆ ಹೆಚ್ಚು ಗೊತ್ತಿಲ್ಲದವರಿಗಾಗಿ ಹೇಳಬೇಕೆಂದರೆ, ಇದು ಜಗತ್ತಿನ ನಂಬರ್ 1 ವೆಬ್ ಸರಣಿಯ

21 Feb 2026 3:41 pm