SENSEX
NIFTY
GOLD
USD/INR

Weather

21    C
... ...View News by News Source
ನನ್ನನ್ನು ಮುಟ್ಟಿದರೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಸೂರಜ್ ಪಟೇಲ್ ಪೂರ್ವಾನುಮತಿ ಇಲ್ಲದೆ ಪೊಲೀಸ್ ಠಾಣೆಗೆ ಬಂದು ಆ ಸಮಯದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಸುಹೈಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಬೇಕೆಂದು ಹೇಳಿದರು. ಆಗ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ತನಿಖಾಧಿಕಾರಿ ಅಥವ

12 Jan 2026 8:30 pm
ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ

ಧಾರವಾಡದ ಕಮಲಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಅಪಹರಣಕ್ಕೊಳಗಾಗಿದ್ದ ಮಕ್ಕಳಿಬ್ಬರು ದಾಂಡೇಲಿ ಬಳಿ ಪತ್ತೆ ಆಗಿದ್ದಾರೆ. ಪರಿಚಿತ ವ್ಯಕ್ತಿ ಮಕ್ಕಳನ್ನು ಬೈಕ್‌ನಲ್ಲಿ ಅಪಹರಿಸಿದ್ದ. ಆದರೆ ದಾಂಡೇಲಿಗೆ ತೆರಳುವಾಗ ಸಂಭವಿಸ

12 Jan 2026 8:21 pm
WPL 2026: ಆರ್​ಸಿಬಿ ಸೇರಿದಂತೆ ಈ 3 ಪಂದ್ಯಗಳಿಗೆ ಸ್ಟೇಡಿಯಂಗೆ ವೀಕ್ಷಕರ ಪ್ರವೇಶ ನಿಷೇಧ

WPL 2026: ಮಹಿಳಾ ಪ್ರೀಮಿಯರ್ ಲೀಗ್ 2026 ಅದ್ಧೂರಿಯಾಗಿ ಆರಂಭಗೊಂಡಿದ್ದರೂ, ಮುಂಬೈನಲ್ಲಿ ನಡೆಯಲಿರುವ ಸ್ಥಳೀಯ ಚುನಾವಣೆಗಳ ಭದ್ರತಾ ದೃಷ್ಟಿಯಿಂದ ಜನವರಿ 14, 15, 16 ರಂದು ಕೆಲವು WPL ಪಂದ್ಯಗಳನ್ನು ಖಾಲಿ ಕ್ರೀಡಾಂಗಣದಲ್ಲಿ ನಡೆಸಲು ಬಿಸಿಸಿಐ ನ

12 Jan 2026 8:16 pm
ಸರ್ಕಾರಿ ಆಸ್ಪತ್ರೆಗೆ ಹೆಂಡತಿಯನ್ನು ನೋಡಲು ಬಂದಿದ್ದ ರೌಡಿಯ ಕೊಲೆ

ಚೆನ್ನೈನ ಸರ್ಕಾರಿ ಆಸ್ಪತ್ರೆಯೊಳಗೆ ರೌಡಿಯನ್ನು ಕಡಿದು ಕೊಂದ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ. ಹೆರಿಗೆಗಾಗಿ ದಾಖಲಾಗಿದ್ದ ತನ್ನ ಪತ್ನಿಯನ್ನು ಭೇಟಿ ಮಾಡಲು ಹೋಗಿದ್ದಾಗ ಈ ಕೊಲೆ ನಡೆದಿದೆ. ಈ ಘಟನೆಯನ್ನು ಕಂಡವರು ಆಘಾತಕ್ಕ

12 Jan 2026 8:14 pm
ನೀವು ಕೆಲಸ ಮಾಡುವಾಗ ಕುಳಿತುಕೊಳ್ಳುವಂತಹ ಭಂಗಿಯಿಂದಲೂ ಬರಬಹುದು ಬೆನ್ನು ನೋವು ಎಚ್ಚರಿಕೆ ನೀಡಿದ ಡಾ ಅಜಯ್‌ ಹೆಗ್ಡೆ

ಇತ್ತೀಚಿನ ದಿನಗಳಲ್ಲಿ ಕುತ್ತಿಗೆ, ಬೆನ್ನು ನೋವಿನಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಕುಳಿತುಕೊಳ್ಳುವ ಭಂಗಿ ಸರಿಯಾಗಿ ಇಲ್ಲದಿರುವುದು. ಹಾಗಾಗಿ ಈ ರೀತಿಯಾದಾಗ ಯಾವ ರೀ

12 Jan 2026 8:10 pm
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ SP

ಕೆಎಸ್​​ಆರ್​​ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮ

12 Jan 2026 7:45 pm
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ..

ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನ ಫಿನಾಲೆ ಬರಲಿದೆ. ಯಾರು ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಾಗಿದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಟಾಸ್ಕ್ ಇಲ್ಲ. ಆದರೆ ಕೆಲವು ಚಟುವಟಿಕ

12 Jan 2026 7:32 pm
ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ

ಜೈಲಿನಲ್ಲಿರುವ ಮಗನ ಭೇಟಿಗೆ ಬಂದಿದ್ದ ತಾಯಿ ತಮ್ಮ ಖಾಸಗಿ ಭಾಗದಲ್ಲಿ ಮೊಬೈಲ್ ಇಟ್ಟಿಕೊಂಡು ಬಂದು ಸಿಕ್ಕಿಬಿದ್ದಿರುವಂತಹ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಸದ್ಯ ಜೈಲಿನೊಳಗೆ ಮೊಬೈಲ್​ ಕೊಂಡೊಯ್ತಿದ

12 Jan 2026 7:27 pm
IND vs NZ: ತಂಡಕ್ಕೆ ಆಯ್ಕೆಯಾದರೂ ಆಯುಷ್ ಬದೋನಿಗೆ ಆಡುವ ಅವಕಾಶವಿಲ್ಲ

India vs New Zealand ODI: ವಡೋದರಾ ಏಕದಿನ ಗೆಲುವಿನ ನಡುವೆ, ವಾಷಿಂಗ್ಟನ್ ಸುಂದರ್ ಗಾಯದಿಂದ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಆಯುಷ್ ಬದೋನಿ ತಂಡ ಸೇರಿದ್ದಾರೆ. ಆದರೆ ಅವರಿಗೆ ಎರಡನೇ ಏಕದಿನದಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆಗಳ

12 Jan 2026 7:20 pm
RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ

Mumbai Indians vs Delhi Capital Live Score in Kannada: ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ

12 Jan 2026 7:06 pm
ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ರಾಜ್ಯದಲ್ಲಿ ಚರ್ಚೆಗಳಿರುವಾಗ, ಕೋಡಿ ಮಠದ ಶ್ರೀಗಳು ಮಹತ್ವದ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಯುಗಾದಿ ಮುಗಿಯುವವರೆಗೂ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದಿದ್ದಾರೆ. ಡಿ.ಕೆ.

12 Jan 2026 6:50 pm
ಜರ್ಮನಿ ಅಧ್ಯಕ್ಷ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿಯಿಂದ ಸಿಇಒಗಳ ಸಭೆ

German Chancellor Merz and PM Modi participate in India German CEOs forum: ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಜರ್ಮನಿ ಸಿಇಒ ಫೋರಂ ಸಭೆಯಲ್ಲಿ ಜರ್ಮನ್ ಚಾನ್ಸಲರ್ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಎರಡೂ ದೇಶಗಳ ಹಲವ

12 Jan 2026 6:27 pm
Bagalkote: ‘ಸುಗ್ಗಿಹುಗ್ಗಿ’ಹೆಸರಲ್ಲಿ ಸಂಕ್ರಾಂತಿ ಸಂಭ್ರಮ; ಇಲ್ಲಿವೆ ಅಂದದ ಚಿತ್ರಗಳು

ಬಾಗಲಕೋಟೆಯ ಗದ್ದನಕೇರಿ ಕ್ರಾಸ್‌ನಲ್ಲಿ ನಡೆದ ಸುಗ್ಗಿ ಹುಗ್ಗಿ ಸಂಕ್ರಾಂತಿ ಆಚರಣೆ ಕಣ್ಮನ ಸೆಳೆಯಿತು. ಇಳಕಲ್ ಸೀರೆ ತೊಟ್ಟ ನೀರೆಯರು ಜನಪದ ನೃತ್ಯ, ಎತ್ತಿನಬಂಡಿ ಸವಾರಿ, ಉತ್ತರ ಕರ್ನಾಟಕದ ಭೋಜನದೊಂದಿಗೆ ರೈತರಿಗೆ ಧನ್ಯವಾದ ಸಲ

12 Jan 2026 6:17 pm
ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ?

ನೆಲಮಂಗಲದ ಕುದುರಗೆರೆ ಗ್ರಾಮದಲ್ಲಿ 55 ವರ್ಷದ ವೃದ್ಧೆಯನ್ನು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಮೊಮ್ಮಗನ ಎದುರೇ ಅಜ್ಜಿಯ ಹತ್ಯೆ ನಡೆದಿದ್ದು, ಪ್ರಕರಣ ಕುರಿತು ಮಾದನಾಯ

12 Jan 2026 6:17 pm
ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ

ಸುದೀಪ್ ನೀಡಿದ ‘ಕಿಚ್ಚನ ಚಪ್ಪಾಳೆ’ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ‘ಕಿಚ್ಚನ ಚಪ್ಪಾಳೆ’ ನೀಡಿದ್ದು ಸರಿ ಅಲ್ಲ ಎಂದು ಅನೇಕರು ಕಮೆಂಟ್ ಮಾಡಿದ್ದಾರ

12 Jan 2026 6:00 pm
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ ಕಾರ್ಮಿಕರು

ಹುಬ್ಬಳ್ಳಿ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವ್ಯಕ್ತಿಯೋರ್ವನ ಕೊಲೆಯಾಗಿದೆ. ಮೂಲತ ವಿಜಯಪುರ ಜಿಲ್ಲೆಯ ಅರಕೇರಾ ತಾಂಡಾ ನಿವಾಸಿಯಾಗಿದ್ದ ಆರವತ್ತು ವರ್ಷದ ವಿಠ್ಠಲ್ ರಾಠೋಡ್ ಕೊಲೆಯಾದ ವ್ಯಕ್ತಿ. ಈ

12 Jan 2026 5:59 pm
VHT 2026: ಮತ್ತೆ ಅಬ್ಬರಿಸಿದ ಪಡಿಕ್ಕಲ್; ಮುಂಬೈ ಮಣಿಸಿ ಸೆಮಿಫೈನಲ್​ಗೆ ಎಂಟ್ರಿಕೊಟ್ಟ ಕರ್ನಾಟಕ

Vijay Hazare Trophy Quarter Final: ಮುಂಬೈ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ವಿಜೆಡಿ ನಿಯಮದಡಿಯಲ್ಲಿ 55 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ. ಬೆಂಗಳೂರಿನ ಬಿಸಿಸಿಐ ಸೆಂ

12 Jan 2026 5:48 pm
ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಆತಂಕ ಬೇಡ, ತಕ್ಷಣ ಹೀಗೆ ಮಾಡಿ ಸಾಕು

ಆಹಾರ ಸೇವನೆ ಮಾಡುವಾಗ ಗಂಟಲಿನಲ್ಲಿ ಆ ಆಹಾರ ಸಿಕ್ಕಿಹಾಕಿಕೊಳ್ಳುವಂತೆ ಕೆಲವೊಂದು ಬಾರಿ ಮೀನಿನ ಮುಳ್ಳು ಸಹ ಗಂಟಲಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ. ಎಷ್ಟೇ ಜಾಗರೂಕತೆಯಿಂದ ಮೀನು ಸೇವನೆ ಮಾಡಿದ್ರೂ ಕೆಲವೊಮ್ಮ ಮುಳ್ಳು ಗಂಟಲ

12 Jan 2026 5:47 pm
ನವೆಂಬರ್​ನಲ್ಲಿ 0.7 ಪ್ರತಿಶತ ಇದ್ದ ಹಣದುಬ್ಬರ ಡಿಸೆಂಬರ್​ನಲ್ಲಿ ಶೇ. 1.3ಕ್ಕೆ ಏರಿಕೆ

Retail Inflation in India rises to 1.33pc in 2025 December: ಡಿಸೆಂಬರ್ ತಿಂಗಳಲ್ಲಿ ರೀಟೇಲ್ ಹಣದುಬ್ಬರ ಶೇ. 1.33ಕ್ಕೆ ಏರಿದೆ. ನವೆಂಬರ್​ನಲ್ಲಿ ಇದು ಶೇ. 0.71 ಇತ್ತು. ಅದಕ್ಕೆ ಹೋಲಿಸಿದರೆ ಡಿಸೆಂಬರ್​ನಲ್ಲಿ ಹಣದುಬ್ಬರ ಬಹುತೇಕ ದ್ವಿಗುಣಗೊಂಡಿದೆ. ಸತತ 11ನೇ ತಿಂಗಳು ಭ

12 Jan 2026 5:43 pm
ಮುಂದಿನ ವರ್ಷ ದೆಹಲಿಗೆ ಟ್ರಂಪ್ ಭೇಟಿ ಸಾಧ್ಯತೆ, ಭಾರತ ನಮ್ಮ ಅತ್ಯಗತ್ಯ ಪಾಲುದಾರ; ಅಮೆರಿಕದ ರಾಯಭಾರಿ ಹೇಳಿದ್ದೇನು?

ಅಮೆರಿಕ ಮತ್ತು ಭಾರತ ಬಹಳ ಆತ್ಮೀಯ ದೇಶಗಳಾಗಿದ್ದವು. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವಿನ ಬಾಂಧವ್ಯ, ಸ್ನೇಹವನ್ನು ನೋಡಿ ಕರುಬಿದ ದೇಶಗಳೆಷ್ಟೋ. ಆದರೆ, ಇದ್ದಕ್ಕಿದ್ದಂತೆ ಅವರಿಬ್ಬರ ನಡುವೆ ಒಂದು ಸಣ್ಣ ಕಂದಕ ಸೃಷ್ಟ

12 Jan 2026 5:37 pm
ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು

ತುಮಕೂರಿನ ಹುಳಿಯಾರು ಸಮೀಪದ ಕೆಂಕೆರೆ ಗ್ರಾಮದಲ್ಲಿ ನಡೆದ ಅದೊಂದು ಬರ್ಬರ ಕೊಲೆಗೆ ಇಡೀ ಊರೇ ಬೆಚ್ಚಿಬಿದ್ದಿದೆ. ದುಷ್ಕರ್ಮಿಗಳ ಏಕಾಏಕಿ ದಾಳಿಗೆ ಮಗಳ ಮುಂದೆಯೇ ತಂದೆಯ ಹತ್ಯೆ ಮಾಡಲಾಗಿದೆ. ಸದ್ಯ ಹುಳಿಯಾರು ಪೊಲೀಸ್​ ಠಾಣೆಯಲ್ಲ

12 Jan 2026 5:24 pm
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ

ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ

12 Jan 2026 5:05 pm
ಸತತವಾಗಿ ಕುಸಿಯುತ್ತಿದ್ದ ಷೇರುಪೇಟೆ ದಿಢೀರನೇ ಚೇತರಿಕೆ; ಮಾರುಕಟ್ಟೆ ತಿರುಗಿ ನಿಲ್ಲಲು ಏನು ಕಾರಣ?

Indian stock market rises on Monday: ಸತತ ಐದು ದಿನ ಕುಸಿತ ಕಂಡಿದ್ದ ಭಾರತದ ಷೇರುಮಾರುಕಟ್ಟೆ ಆ ಸರಮಾಲೆಯನ್ನು ಕಳಚಿಕೊಂಡಿದೆ. ಜನವರಿ 12, ಸೋಮವಾರವಾದ ಇಂದು ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಕ್ರಮವಾಗಿ ಶೇ. 0.36 ಮತ್ತು ಶೇ. 0.42 ಗಳಿಸಿವೆ. ದಿನದ ಮ

12 Jan 2026 4:55 pm
ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ

ಗುರುವಿನ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರರ ಅಪರೂಪದ ಸಂಯೋಗದ ಪ್ರಭಾವವನ್ನು ಈ ಲೇಖನ ವಿವರಿಸುತ್ತದೆ. ಪರಸ್ಪರ ಮಿತ್ರ-ಶತ್ರುಗಳಾದ ಈ ಗ್ರಹಗಳು ವಿಭಿನ್ನ ಫಲಗಳನ್ನು ನೀಡುತ್ತವೆ. ಗುರುವಿನ ದೃಷ್ಟಿ ರಾಜಕೀಯ, ಸರ್ಕಾರಿ ಲಾಭಗಳನ್ನ

12 Jan 2026 4:49 pm
ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ವಾರ್​​: ಗೆಲ್ಲೋದ್ಯಾರು?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಹೊಸ ಪೈಪೋಟಿ ಶುರುವಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಇಬ್ಬರ ಆಪ್ತರ ನಡುವೆ ಜಟಾಪಟಿ ಏರ್ಪಟ್ಟಿದ್ದು, ಕೆ.ಎನ್. ರಾಜಣ್ಣ ಮತ್ತ

12 Jan 2026 4:45 pm
ಕಿಚ್ಚನ ಚಪ್ಪಾಳೆ: ಸುದೀಪ್ ಇನ್​ಸ್ಟಾಗ್ರಾಮ್ ಪೋಸ್ಟ್ ತುಂಬ ಅಸಮಾಧಾನದ ಕಮೆಂಟ್ಸ್

ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ ನೀಡಿದ್ದರಿಂದ ಬಹಳ ಅಸಮಾಧಾನ ವ್ಯಕ್ತವಾಗಿದೆ. ಖಾರವಾದ ಕಮೆಂಟ್​​ಗಳ ಮೂಲಕ ಬಿಗ್ ಬಾಸ್ ಶೋ ವೀಕ್ಷಕರು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗಿಲ್ಲಿ ಅವರಿಗೆ ಇ

12 Jan 2026 4:44 pm
“ನನಗೆ ಕೆಲಸ ತೊರೆಯುವುದು ಬಿಟ್ಟರೆ ಬೇರೆ ದಾರಿಯೇ ಇರಲಿಲ್ಲ”: ಇದು ನನ್ನ ಜೀವನದ ಕಹಿ ಕ್ಷಣ ಎಂದ ಬೆಂಗಳೂರಿನ ಯುವಕ

ಗೂಗಲ್ ಇಂಜಿನಿಯರ್ ಅರ್ಪಿತ್ ಭಯಾನಿ ಅವರು ತಮ್ಮ ಬಾಹ್ಯ ಕೆಲಸಗಳಿಂದ ಉಂಟಾದ ಸಂಘರ್ಷದಿಂದಾಗಿ ಗೂಗಲ್ ತೊರೆದಿದ್ದಾರೆ. ಇದು ಕಹಿ ನಿರ್ಧಾರ ಎಂದು ಹೇಳಿಕೊಂಡಿದ್ದಾರೆ. ಐಟಿ ಕಂಪನಿಗಳಲ್ಲಿನ ಆಂತರಿಕ ಸಮಸ್ಯೆಗಳು ಮತ್ತು ಕೆಲಸ ಜೀವನ

12 Jan 2026 4:36 pm
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ

ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿ

12 Jan 2026 4:31 pm
ಗಣರಾಜ್ಯೋತ್ಸವ ಅಂಗವಾಗಿ ಜ 14ರಿಂದ ಲಾಲ್​​ಬಾಗ್​ನಲ್ಲಿ ಫ್ಲವರ್ ಶೋ: ಈ ಬಾರಿ ಥೀಮ್ ಯಾವುದು? ಟಿಕೆಟ್​ ದರವೆಷ್ಟು?

ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನ 2026: ಗಣರಾಜ್ಯೋತ್ಸವ ಅಂಗವಾಗಿ ಈ ಬಾರಿ 13 ದಿನಗಳ ಕಾಲ ಲಾಲ್​​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ಹಾಗಾದರೆ ಫ್ಲವರ್ ಶೋನ ಥೀಮ್, ಯಾವಾಗ ಆರಂಭ ಮತ್ತು ಟ

12 Jan 2026 4:16 pm
T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ

Bangladesh T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಪಂದ್ಯಗಳ ವೇಳಾಪಟ್ಟಿ ಬದಲಾವಣೆಯಾಗುವ ಸಾಧ್ಯತೆಯಿದೆ. ಮುಸ್ತಾಫಿಜುರ್ ರೆಹಮಾನ್ ವಿಚಾರದ ನಂತರ ಬಾಂಗ್ಲಾ ಕ್ರಿಕೆಟ್ ಮಂಡಳಿ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿ

12 Jan 2026 4:10 pm
ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ

IRCTC rules change for Aadhaar authenticated users: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರಿಗೆ ಟಿಕೆಟ್ ಬುಕಿಂಗ್​ನನಲ್ಲಿ ಹೆಚ್ಚಿನ ಆದ್ಯತೆ ಸಿಗುತ್ತದೆ. ಅಡ್ವಾನ್ಸ್ ರಿಸರ್ವೇಶನ್ ಪೀರಿಯಡ್ ಆರಂಭವಾದ ಮೊದಲ ದಿನ ಸಂಪೂರ್ಣವಾಗಿ ಆಧಾರ್ ದೃಢೀಕೃತ ಬಳಕ

12 Jan 2026 3:46 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು? ಪತ್ತೆ ಹಚ್ಚಿದವರಿಗೆ ಎಷ್ಟು ಪಾಲು?

ಲಕ್ಕುಂಡಿಯಲ್ಲಿ ಸಿಕ್ಕ ಗುಪ್ತನಿಧಿಯನ್ನು ಕುಟುಂಬ ಜಿಲ್ಲಾಡಳಿತಕ್ಕೆ ಒಪ್ಪಿಸಿದೆ. ಮನೆಯ ಪಾಯಾ ಅಗೆಯುವಾಗ ಚಿನ್ನ ಸಿಕ್ಕಿದ್ದು, ಕೂಡಲೇ ಕುಟುಂಬಸ್ಥರು ಅದನ್ನು ಸರ್ಕಾರಕ್ಕೆ ಒಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರ

12 Jan 2026 3:45 pm
Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ಕೂಡ ಒಂದು. ವರ್ಷದ ಮೊದಲ ಹಬ್ಬ ಇದಾಗಿದ್ದು, ಈ ಸುಗ್ಗಿ ಹಬ್ಬದಲ್ಲಿ ಎಳ್ಳು ಬೆಲ್ಲ ಸೇವಿಸುವ ಸಂಪ್ರದಾಯವಿದೆ. ಜೊತೆಗೆ ವಿವಿಧ ಸಾಂಪ್ರದಾಯಿಕ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದ

12 Jan 2026 3:44 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಜನ ನಾಯಗನ್’ ಸಿನಿಮಾ ವಿವಾದ

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಬಂಡವಾಳ ಹೂಡಿದೆ. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಈ ಸಿನಿಮಾದ ಬಿಡುಗಡೆ ತೊಂದರೆ ಆಗಿದೆ. ಇದರಿಂದ ನಿರ್ಮಾಪಕರಿಗೆ ನಷ್ಟ ಆಗಿದೆ. ಈಗ ನಿ

12 Jan 2026 3:33 pm
ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಹಿಮಾಚಲ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 8 ವರ್ಷದ ಮಗು ಸಾವನ್ನಪ್ಪಿದೆ. ಇನ್ನೂ ಹಲವರು ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಭಾನುವಾರ ತಡರಾತ್ರಿ ಸಂಭವಿಸಿದ ಭಾರ

12 Jan 2026 3:33 pm
ಈ ಹೂವು ಇಲ್ಲದೆ ಜಾತ್ರೆಯೇ ಇಲ್ಲ: ಮಾರಣಕಟ್ಟೆ ಬ್ರಹ್ಮಲಿಂಗೇಶ್ವರನಿಗೆ ಈ ಹೂ ಸಮರ್ಪಣೆ ಮಾಡಿದ್ರೆ ಕಷ್ಟ ದೂರ

ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಜಾತ್ರೆಯಲ್ಲಿ ಸೇವಂತಿಗೆ ಹೂವಿಗೆ ವಿಶೇಷ ಸ್ಥಾನ. ಬ್ರಹ್ಮಲಿಂಗೇಶ್ವರನಿಗೆ ಅತ್ಯಂತ ಪ್ರಿಯವಾದ ಹೂವೆಂದು ನಂಬಲಾಗಿದ್ದು, ಭಕ್ತರು ಹರಕೆಯಾಗಿ ಸಮರ್ಪಿಸುತ್ತಾರೆ. ಹೆಮ್ಮಾಡಿ ಭಾಗದಲ್ಲಿ ಭತ್ತದ

12 Jan 2026 3:16 pm
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಈ ವಿವಾದದ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಈಗ ಕೇಸ್ ದಾಖಲಾಗಿದೆ. ಇದಕ್ಕೆ ಕಾರಣ ಸುದೀಪ್ ಬಳಿಕೆ ಮಾಡಿದ ಪದ. ಆ ಬಗ್ಗೆ ಇಲ್ಲಿದೆ ವಿವರ. ಇದರಿಂದ ಶೋ ಮತ್ತೆ ಸಂಕಷ್

12 Jan 2026 3:15 pm
ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ: ಖಾಲಿ ಕೈಯಲ್ಲಿ ಹಿಂದಿರುಗಿದ ಕಳ್ಳರು

ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆದಿದೆ. ಕಳ್ಳರು ಶೌಚಾಲಯದ ಗೋಡೆ ಕೊರೆದು ಒಳನುಗ್ಗಿ ಸ್ಟ್ರಾಂಗ್ ರೂಂ ಒಡೆಯಲು ಪ್ರಯತ್ನಿಸಿದ್ದಾರೆ. ಆದರ

12 Jan 2026 3:13 pm
ಬಿ-ಖಾತಾದಿಂದ ಎ-ಖಾತಾಗೆ ಕನ್ವರ್ಟ್​ ಆಗಲು ನಿಯಮವನ್ನು ಕಠಿಣಗೊಳಿಸಿದ ಜಿಬಿಎ; ಯಾವೆಲ್ಲಾ ದಾಖಲೆಗಳು ಬೇಕು?

ಬೆಂಗಳೂರಿನಲ್ಲಿ ಬಿ-ಖಾತಾ ಆಸ್ತಿಗಳನ್ನು ಎ-ಖಾತಾಗೆ ಪರಿವರ್ತಿಸಲು ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಪಾರದರ್ಶಕತೆ ಹೆಚ್ಚಿಸಲು, ಇ-ಖಾತಾ ಹೊಂದಿರುವುದು ಕಡ್ಡಾಯ. ನಂತರವೇ ಎ-ಖಾತಾಗೆ ಅರ್ಜಿ ಸಲ್ಲಿಸಬಹುದು. ಅನುಮೋದಿತ ಅಪಾರ್ಟ್‌

12 Jan 2026 3:01 pm
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಕೈ ಶಾಸಕಿ

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮ

12 Jan 2026 2:57 pm
Hubli: ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​!

ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಎಂಜಿನಿಯರ್ ಓರ್ವರು ಅನೈತಿಕ ಸಂಬಂಧದ ಕಾರಣಕ್ಕೆ ಹತ್ಯೆಯಾಗಿದ್ದಾರೆ. ಮಹಿಳೆಯ ಕುಟುಂಬಸ್ಥರ ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿಗಳು

12 Jan 2026 2:46 pm
Video: ನನ್ನನ್ನು ಬಲಶಾಲಿಯನ್ನಾಗಿಸಿದ ಬೆಂಗಳೂರಿಗೆ ಧನ್ಯವಾದ ತಿಳಿಸಿದ ಯುವತಿ

ಕೆಲವರು ಓದು ಮುಗಿಯುತ್ತಿದ್ದಂತೆ ಉದ್ಯೋಗಕ್ಕಾಗಿ ಬೆಂಗಳೂರಿನತ್ತ ಹೆಜ್ಜೆ ಹಾಕುತ್ತಾರೆ. ಇಲ್ಲಿ ಒಂದೊಳ್ಳೆ ಕೆಲಸ ಗಿಟ್ಟಿಸಿಕೊಂಡು ಸೆಟಲ್ ಆಗಬೇಕೆನ್ನುವ ಕನಸು ಅನೇಕರದ್ದು. ಆದರೆ, ಒಂದು ಕಾಲದಲ್ಲಿ ಬೆಂಗಳೂರಲ್ಲಿ ಇರಲು ಇಷ್ಟ

12 Jan 2026 2:45 pm
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

‘ಟಾಕ್ಸಿಕ್’ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಆಗಿದ್ದು, ಸಿನಿಮಾದ ದೃಶ್ಯ. ಈ ಮಧ್ಯೆ ಟಾಕ್ಸಿಕ್ ಚಿತ್ರದ ಆ ದೃಶ್ಯಕ್ಕೆ ಕತ್ತರಿ ಬೀಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು, ಹಸಿಬಿಸಿ

12 Jan 2026 2:39 pm
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಸಾಧನೆ: ಬೆಂಗಳೂರು-ಕಡಪ-ವಿಜಯವಾಡ ಆರ್ಥಿಕ ಕಾರಿಡಾರ್ ನಿರ್ಮಾಣದಲ್ಲಿ 4 ಗಿನ್ನಿಸ್ ದಾಖಲೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು-ಕಡಪ-ವಿಜಯವಾಡ ಆರ್ಥಿಕ ಕಾರಿಡಾರ್ ನಿರ್ಮಾಣದಲ್ಲಿ ನಾಲ್ಕು ಗಿನ್ನಿಸ್ ವಿಶ್ವ ದಾಖಲೆಗಳನ್ನು ಸೃಷ್ಟಿಸಿದೆ. ಕ್ಷಿಪ್ರ ರಸ್ತೆ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿ, ಭಾರ

12 Jan 2026 2:32 pm
‘ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ’: ರಾಜ್ಯ ಪುರಾತತ್ವ ಇಲಾಖೆ

ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಒಆಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ

12 Jan 2026 2:22 pm
ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ

India vs New Zealand ODI Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರಾದಲ್ಲಿ ನಡೆದ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇನ್ನು ಈ ಸರಣಿಯ ದ್ವಿತೀಯ ಪಂದ್ಯವು ರ

12 Jan 2026 2:17 pm
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ ‘ರಾಷ್ಟ್ರಭಾಷೆ’ಯ ಚರ್ಚೆ!

India vs New Zealand, 1st ODI: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 50 ಓವರ್​ಗಳಲ್ಲಿ 300 ರನ್ ಬಾರಿಸಿದರೆ, ಟೀಮ್ ಇಂಡಿಯಾ 49 ಓವರ್​ಗಳಲ್

12 Jan 2026 2:05 pm
ಮೊಬೈಲ್, ಇಂಟರ್ನೆಟ್ ಬಳಸೋದೆ ಇಲ್ವಂತೆ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಭದ್ರತಾ ಕಾರಣಗಳಿಗಾಗಿ ಮೊಬೈಲ್, ಇಂಟರ್‌ನೆಟ್ ಬಳಸುವುದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಸೂಕ್ಷ್ಮ ಕಾರ್ಯಾಚರಣೆಗಳಲ್ಲಿ ಮಾಹಿತಿ ಸೋರಿಕೆ ತಡೆಗಟ್ಟಲು ಇದು ಅವರ ಉದ್

12 Jan 2026 1:57 pm
ಉದ್ಯೋಗ ಸಂಬಂಧ ವಿವಾದಿತ ಜಾಹೀರಾತು: ಕನ್ನಡಿಗರ ಕ್ಷಮೆ ಕೇಳಿದ ಬೆಂಗಳೂರಿನ ಖಾಸಗಿ ಕಂಪನಿ

ಜೆ.ಪಿ. ನಗರದ 'ಸ್ಕಿಲ್ಸ್ ಸೋನಿಕ್ಸ್' ಕಂಪನಿ ಉದ್ಯೋಗ ಪ್ರಕಟಣೆಯಲ್ಲಿ ಕನ್ನಡ ಗೊತ್ತಿಲ್ಲದವರಿಗೆ ಆದ್ಯತೆ ಎಂದು ನಮೂದಿಸಿರೋದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡಿಗರ ಭಾರಿ ವಿರೋಧದ ಬಳಿಕ ಕಂಪನಿಯೀಗ ಕ್ಷಮೆಯಾಚಿಸಿದೆ.

12 Jan 2026 1:56 pm
ಪಿಎಸ್​ಎಲ್​ವಿ ರಾಕೆಟ್ ವೈಫಲ್ಯ; ನಾಶಗೊಂಡ ಸೆಟಿಲೈಟ್​ಗಳ ನಷ್ಟ ಯಾರು ಭರಿಸೋದು?

PSLV rocket mission failure, who bears the loss for lost satellites: ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್ ಉಡಾವಣೆ ವೇಳೆ ವೈಫಲ್ಯ ಕಂಡಿದೆ. ಅದರಲ್ಲಿದ್ದ ಇಒಎಸ್-ಎನ್1, ಕೆಐಡಿ ಕ್ಯಾಪ್ಸೂಲ್ ಸೇರಿದಂತೆ 16 ಸೆಟಿಲೈಟ್​ಗಳು ನಾಶಗೊಳ್ಳಲಿವೆ. ವಿವಿಧ ದೇಶಗಳಿಂದ ತಯಾರಿಸಿದ

12 Jan 2026 1:37 pm
ಕಿಂಗ್ ಕೊಹ್ಲಿಯ ದಾಖಲೆ ಮೇಲೆ ಕಣ್ಣಿಟ್ಟ ವೈಭವ್ ಸೂರ್ಯವಂಶಿ

ICC Under 19 World Cup 2026: ಐಸಿಸಿ ಅಂಡರ್-19 ಏಕದಿನ ವಿಶ್ವಕಪ್ ಗುರುವಾರದಿಂದ (ಜ.15) ಶುರುವಾಗಲಿದೆ. ಝಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಅಂಡರ್-19 ತಂಡ ಹಾಗೂ ಯುಎಸ್​ಎ ಅಂಡರ್-19 ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯ

12 Jan 2026 1:32 pm
ದಶಕದ ಹಿಂದಿನ ದಾಖಲೆ ಉಡೀಸ್; ಒಮ್ಮೆಲೆ ನಾಲ್ಕು ಸಿನಿಮಾ ಹಿಂದಿಕ್ಕಿದ ‘ಧುರಂಧರ್’

‘ಧುರಂಧರ್’ ಸಿನಿಮಾ ರಿಲೀಸ್ ಆಗಿ ಆರು ವಾರ ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಇದು ಉತ್ತರ ಅಮೇರಿಕಾದಲ್ಲಿ 10 ವರ್ಷಗಳ ಬಾಹುಬಲಿ 2 ದಾಖಲೆಯನ್ನು ಮುರಿದಿದೆ. ಅಲ್ಲದೆ, ದೊಡ್ಡ ಚಿತ್ರಗಳ ಗಳಿಕೆಯನ್ನೂ ಮೀರಿಸಿ, ಭಾರತ

12 Jan 2026 1:31 pm
ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಿ: ಸುಪ್ರೀಂಕೋರ್ಟ್ ನಿರ್ದೇಶನ

ಜಿಬಿಎ ಚುನಾವಣೆಯಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಡಿ ಇರುವ 5 ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

12 Jan 2026 1:17 pm
ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದಲ್ಲೂ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಏಕಾಏಕಿ ಸಿಎಂ ಪರ ಯತ್ನಾಳ್ ಬ್ಯಾಟಿಂಗ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನವನ್ನು ಬೆಂಬಲಿಸಿದರು. ಉತ್ತರ ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ತಮ್ಮ ಸಾಮರ್ಥ್ಯವನ್ನು ತೋರಿಸಲಿ ಎಂದು ಸವಾಲು ಹಾಕಿದರು. ವಿಜಯಪುರದಲ್ಲಿ ಡಿಕೆ ಶಿವ

12 Jan 2026 1:13 pm
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​​ ಖರ್ಗೆ ಭೇಟಿಯಾಗಿದ್ದೇಕೆ ಡಿ.ಕೆ. ಶಿವಕುಮಾರ್​?

ಡಿಸಿಎಂ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವನಗರದಲ್ಲಿ ಭೇಟಿಯಾಗಿದ್ದಾರೆ. ಸುರ್ಜೇವಾಲಾ ಅವರ ಆಗಮನದ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ನಾಯಕತ್ವ ಬದಲಾವಣೆ ಕುರಿ

12 Jan 2026 12:48 pm
Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ

ಇಂದಿನ ಕಾಲಘಟ್ಟದಲ್ಲಿ ಸಣ್ಣ ಸಣ್ಣ ವಿಷಯಕ್ಕೂ ದೂರಾಗುವ ಯುವ ಜೋಡಿಗಳ ನಡುವೆ ವೃದ್ಧ ದಂಪತಿಗಳ ದಾಂಪತ್ಯ ಜೀವನ ಎಲ್ಲರಿಗೂ ಮಾದರಿ. ಇದೀಗ ವೃದ್ಧ ದಂಪತಿಯ ಶುದ್ಧ ಪ್ರೀತಿಯನ್ನು ಸಾರುವ ವಿಡಿಯೋ ವೈರಲ್ ಆಗಿದೆ. ವೃದ್ಧ ವ್ಯಕ್ತಿಯೊಬ

12 Jan 2026 12:46 pm
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ: ಡಾ.ಶೆಲ್ವಪಿಳೈ ಅಯ್ಯಂಗಾರ್

ಖಾಸಗಿ ಸ್ಥಳದಲ್ಲಿ ದೊರೆತ ನಿಧಿ 100 ವರ್ಷಕ್ಕಿಂತ ಹಳೆಯದಾಗಿದ್ದರೆ ಅದು ಪಾರಂಪರಿಕ ಮೌಲ್ಯವನ್ನು ಹೊಂದಿರುತ್ತದೆ. ಇಂತಹ ನಿಧಿ ಭಾರತ ಸರ್ಕಾರಕ್ಕೆ ಸೇರಿದ್ದು, ಅದನ್ನು ಪತ್ತೆ ಮಾಡಿದವರಿಗೆ ಮೌಲ್ಯದ ಆಧಾರದ ಮೇಲೆ ಬಹುಮಾನ ನೀಡಲಾಗ

12 Jan 2026 12:40 pm
ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ

Indian Stock Market crash, 3pc down in 6 trading sessions: ಭಾರತೀಯ ಷೇರುಪೇಟೆ ಕಳೆದ ಆರು ಸೆಷನ್​ಗಳಿಂದ ನಿರಂತರವಾಗಿ ಹಿನ್ನಡೆ ಕಾಣುತ್ತಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 3ರಷ್ಟು ಅಂಕಗಳನ್ನು ಕಳೆದುಕೊಂಡಿವೆ. ಹೂಡಿಕೆದಾರರು ವಾರದಲ್ಲಿ ಅನುಭವಿಸಿರುವ ನ

12 Jan 2026 12:37 pm
ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಮಂಗಳೂರಿನ ಕಾವೂರಿನಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 'ಬಾಂಗ್ಲಾದೇಶದ ಪ್ರಜೆ' ಎಂದು ಆರೋಪಿಸಿ, ದಾಖಲೆ ಕೇಳಿ ತಕ್ಷಣ ನೀಡದ ಕಾರಣ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಆತನ ತಲೆಗೆ ಗಂಭೀರ ಗಾ

12 Jan 2026 12:28 pm
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?, ಗ್ರಾಮಸ್ಥರಲ್ಲಿ ಗೊಂದಲ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ಕುರಿತು ತೀವ್ರ ಗೊಂದಲ ಉಂಟಾಗಿದೆ. ಪುರಾತತ್ವ ಇಲಾಖೆ ಇದು ನಿಧಿಯಲ್ಲ ಎಂದ ಬೆನ್ನಲ್ಲೇ, ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರು ತಮ್ಮ ಪೂರ್ವಜರ ಆಸ್ತಿಯನ್ನು ಮರಳಿ ಕೊಡ

12 Jan 2026 12:22 pm
ಬಿಗ್ ಬಾಸ್: ಮಂಗಳವಾರ ಸಂಜೆವರೆಗೆ ಮಾತ್ರ ವೋಟ್ ಹಾಕಲು ಅವಕಾಶ

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈಗ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಧನುಶ್, ಧ್ರುವಂತ್, ರಘು ಹಾಗೂ ಅಶ್ವಿನಿ ಗೌಡ ಇದ್ದಾರೆ. ಇವರ ಪೈಕಿ ಧನುಶ್ ನೇರವಾಗಿ ಟಾಪ್ 6ಕ್ಕೆ ಏರಿದ್ದಾರೆ. ಉಳಿದಿರೋದು ಆರು ಮಂದಿ ಮಾತ್ರ. ಅವ

12 Jan 2026 12:03 pm
ಟೀಮ್ ಇಂಡಿಯಾದಿಂದ ಮತ್ತೋರ್ವ ಆಟಗಾರ ಔಟ್..!

India vs New Zealand ODI Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರಾದಲ್ಲಿ ನಡೆದ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇನ್ನು ಈ ಸರಣಿಯ ದ್ವಿತೀಯ ಪಂದ್ಯವು ರ

12 Jan 2026 11:59 am
PSLV-C62: 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್‌ಎಲ್‌ವಿ ಸಿ-62 ರಾಕೆ

12 Jan 2026 11:51 am
ಬಳ್ಳಾರಿ ಗಲಭೆ: ರೆಡ್ಡಿ ಬೆನ್ನಿಗೆ ನಿಂತ ಬಿಜೆಪಿ ಹೈಕಮಾಂಡ್, ದೆಹಲಿಯಿಂದ ಬಂತು ಮಹತ್ವದ ಸೂಚನೆ

ಬಳ್ಳಾರಿ ಗಲಭೆ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಜನಾರ್ದನ ರೆಡ್ಡಿಗೆ ಕರೆ ಮಾಡಿ ಬೆಂಬಲ ಸೂಚಿಸಿದ್ದಾರೆ. ರೆಡ್ಡಿ ಜತೆ ಮಾತನಾಡಿರುವ ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್ ನಬಿನ್, ಈ ವಿಚಾರ ರಾಷ್ಟ್ರಮಟ್ಟದಲ್ಲೂ ಚರ್ಚೆಯಾಗ

12 Jan 2026 11:49 am
ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್

ಬೆಂಗಳೂರಿನ ಈಜಿಪುರ ಫ್ಲೈಓವರ್ 8 ವರ್ಷಗಳಿಂದ ವಿಳಂಬಗೊಂಡಿದ್ದು, ಇದರ ಬಗ್ಗೆ ಮಹಿಳೆಯೊಬ್ಬರು ಮಾಡಿರುವ ಎಕ್ಸ್ ಪೋಸ್ಟ್ ವೈರಲ್ ಆಗಿದೆ. ಅಪೂರ್ಣ ಫ್ಲೈಓವರ್‌ನ ಕಸ್ಟಮ್ ಮ್ಯಾಗ್ನೆಟ್ ಖರೀದಿಸಿ, ಅದರ ಫೋಟೋವನ್ನು ಸೋಶಿಯಲ್ ಮೀಡಿಯಾ

12 Jan 2026 11:47 am
ಬೆಂಗಳೂರು: ಧರ್ಮಸ್ಥಳ ಸಂಘಕ್ಕೆ ಕಟ್ಟಲು ಇಟ್ಟಿದ್ದ 200 ರೂ. ಹಣವನ್ನು ತೆಗೆದ ಗಂಡ, ಬೇಸರದಿಂದ ಪತ್ನಿ ಆತ್ಮಹತ್ಯೆ

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಶಾಕಿಂಗ್​​ ಘಟನೆ: 200 ರೂ. ಜಗಳಕ್ಕೆ ಮಹಿಳೆಯ ಆತ್ಮಹತ್ಯೆ. ಆರ್ಥಿಕ ಒತ್ತಡದಿಂದ ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಸುಮಾ ಎಂಬುವವರು ತಮ್ಮ ಇಬ್ಬರು ಮಕ್ಕಳನ್ನು ಅಗಲಿ ಪ್ರಾಣ ಕಳೆದುಕೊಂಡಿದ್ದಾರ

12 Jan 2026 11:43 am
Gold Rate Today Bangalore: 13,000 ರೂ ದಾಟಿದ 22 ಕ್ಯಾರಟ್ ಚಿನ್ನದ ಬೆಲೆ

Bullion Market 2026 January 12th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಸೋಮವಾರ ಹೆಚ್ಚಿವೆ. ಚಿನ್ನದ ಬೆಲೆ 155 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಜಾಸ್ತಿಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,875 ರೂನಿಂದ 13,030 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,215 ರೂಗೆ ಏ

12 Jan 2026 11:34 am
Video: ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದಿನಲ್ಲಿರುವ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್​ ಅವರೊಂದಿಗೆ ಗಾಳಿಪಟ ಹಾರಿಸಿದರು. ಆಶ್ರಮಕ್ಕೆ

12 Jan 2026 11:18 am
ಲಕ್ಕುಂಡಿಯಲ್ಲಿ ಎಲ್ಲೇ ಆಗೆದರೂ ಸಿಗುತ್ತಂತೆ ಬಂಗಾರ! ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಈರಪ್ಪ ಕಣವಿ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮಳೆ ಬಂದಾಗಲೆಲ್ಲ ಚಿನ್ನ ಸಿಗುತ್ತಿತ್ತು, ಆದರೆ ನಿಧಿಗೆ ಆಸೆಪಟ್ಟವರು ರಕ್ತಕಾರಿ ಸಾವನ್ನಪ್ಪಿದ್ದಾರೆ ಎಂದು ಗ್ರಾಮದ ಹಿರಿಯರೊಬ್ಬರು ಹೇಳಿದ್ದಾರೆ. ಈರಪ್ಪ ಕಣವಿ ಅವರು ಚಿಕ್ಕವರಿದ್ದಾ

12 Jan 2026 11:02 am
‘ಹಲವು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ’; ವಿಜಯ್ ದೇವರಕೊಂಡ ಬೇಸರ

ಸಿನಿಮಾ ರಂಗಕ್ಕೆ ನಕಲಿ ವಿಮರ್ಶೆಗಳು ದೊಡ್ಡ ಸವಾಲಾಗಿವೆ. ಕಥೆ, ನಿರ್ದೇಶನ ಚೆನ್ನಾಗಿದ್ದರೂ ಇವು ಚಿತ್ರದ ಯಶಸ್ಸಿಗೆ ಅಡ್ಡಿಯಾಗುತ್ತವೆ. ವಿಜಯ್ ದೇವರಕೊಂಡ ಈ ಬಗ್ಗೆ ಧ್ವನಿ ಎತ್ತಿದ್ದಾರೆ, ತಮ್ಮ ಹಿಂದಿನ ಕಹಿ ಅನುಭವಗಳನ್ನು ನೆ

12 Jan 2026 10:54 am
ನಟಿಯರಾಯ್ತು ಈಗ ರಾಜಕಾರಣಿಗಳ ಸರದಿ; ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ! ಆರೋಪಿ ಅರೆಸ್ಟ್

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕಿಯ ಬಟ್ಟೆ ವಿಚಾರವಾಗಿ ನಿರಂತರವಾಗಿ ಅವಮಾನಕಾರಿ ಕಾಮೆಂಟ್‌ಗಳು ಬರ

12 Jan 2026 10:48 am
ಕೊಪ್ಪಳ: ಬಸ್ಸಿಗಾಗಿ ನೂಕುನುಗ್ಗಲು, ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಶಕ್ತಿ ಯೋಜನೆಯ ಪರಿಣಾಮದಿಂದ ಗವಿ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿದ್ದಾರೆ. ಕೊಪ್ಪಳ ಬಸ್ ನಿಲ್ದಾಣದಲ್ಲಿ ಮಹಿಳೆಯರ ದಟ್ಟಣೆ ಕಂಡುಬಂದಿದ್ದು, ಬಸ್‌ಗಳ ಕೊರತೆಯಿಂದ ಪರದಾಟ, ನೂಕಾಟ ಮತ್ತು ತಳ್ಳಾಟ ನಡೆಯಿತು.

12 Jan 2026 10:48 am
Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು7 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ

ವಾಸ್ತವಕ್ಕಿಂತ ಭಿನ್ನವಾಗಿರುವ, ಕಣ್ಣಿಗೆ ಭ್ರಮೆಯನ್ನುಂಟುಮಾಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದು ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲದೆ ನಮ್ಮ ಬುದ್ಧಿವ

12 Jan 2026 10:34 am
Video: ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಇರಾನ್‌ನಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕ್ರಮ ಕೈಗೊಳ್ಳುವಂತೆ ನ

12 Jan 2026 10:19 am
“ಸರಿಯಾಗಿರೋ ಬಟ್ಟೆ ಧರಿಸಿ”ಎಂದ ಮಹಿಳಾ ಪೊಲೀಸ್​​​ಗೆ ರಕ್ತ ಬರುವಂತೆ ಹೊಡೆದ ಬೆಂಗಳೂರಿನ ಯುವತಿ

ಬೆಂಗಳೂರಿನಲ್ಲಿ ಬಟ್ಟೆಯ ಬಗ್ಗೆ ನೀಡಿದ ಸಲಹೆಗಾಗಿ ಗೃಹರಕ್ಷಕ ದಳದ ಲಕ್ಷ್ಮಿ ನರಸಮ್ಮ ಅವರ ಮೇಲೆ ಯುವತಿ ದಾಮಿನಿ ಹಲ್ಲೆ ಮಾಡಿದ್ದಾಳೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಹಲ್ಲೆಗೈದ ದಾಮಿನಿಯನ

12 Jan 2026 10:08 am
‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಟೀಸರ್ ಕುರಿತು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದಕ್ಕೆ ಯಶ್, 'ಧನ್ಯವಾದಗಳು ಸರ್, ನೀವು ನನ್ನ ಹಿರಿಯರು' ಎಂದು ವಿನಮ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಭಿನ

12 Jan 2026 10:03 am
Indias Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು

ಭಾರತ ಇಂದು ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದು, ಈ ಸ್ಪರ್ಧೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ಚೀನಾಕ್ಕೆ ಸಮನಾಗಿ ನಿಲ್ಲುವ ಸಾಧ್ಯತೆ ಇದೆ. ಏಕೆಂದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಪಿಎಸ್‌ಎಲ್‌ವಿ-ಸಿ62 ರ

12 Jan 2026 9:59 am
ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ

Mohammad Nabi - Hassan Eisakhil: ಒಂದೇ ಪಂದ್ಯದಲ್ಲಿ ತಂದೆ-ಮಗ ಜೊತೆಯಾಗಿ ಕಣಕ್ಕಿಳಿದರೆ ಹೇಗಿರುತ್ತೆ. ಅದು ಸಹ ಒಂದೇ ತಂಡದ ಪರ. ಇಂತಹದೊಂದು ಅಪರೂಪದದ ಸನ್ನಿವೇಶಕ್ಕೆ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ 41 ವರ್ಷದ ಮೊ

12 Jan 2026 9:54 am
ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್

ಇರಾನ್ ಮತ್ತು ಗ್ರೀನ್‌ಲ್ಯಾಂಡ್‌ಗೆ ಬೆದರಿಕೆಗಳ ನಡುವೆ ಡೊನಾಲ್ಡ್ ಟ್ರಂಪ್ ಪೋಸ್ಟ್​ ಹೊಸ ಸಂಚಲನ ಮೂಡಿಸಿದೆ. ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷರೆಂದು ಘೋಷಿಸಿಕೊಂಡಿದ್ದಾರೆ.ಅದರ ಫೋಟೋವನ್ನು ಅವರು ಟ್ರೂತ

12 Jan 2026 9:16 am
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

Gilli Nata Bigg Boss Eviction Speech: ಗಿಲ್ಲಿ ನಟ ಕಪ್ ಗೆಲ್ಲುವ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಗಿಲ್ಲಿ ನಟ ಅವರು ಎಲಿಮಿನೇಟ್ ಆಗಿದ್ದರೆ ಹೇಗೆ ಭಾಷಣ ಕೊಡುತ್ತಿದ್ದರು? ಈ ಬಗ್ಗೆ ಸ್ಪೀಚ್ ಕೊಟ್ಟಿದ್ದಾರೆ. ‘ಸೋಲಬಹುದು, ಸತ್ತಿಲ್ಲ’ ಎಂಬ ಸುದೀಪ್ ಮಾತ

12 Jan 2026 9:04 am
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!

Womens Premier League Records: 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೀಪ್ತಿ ಶರ್ಮಾ 28 ರನ್ ನೀಡುವ ಮೂಲಕ ಈ ಹೀನಾಯ ದಾಖಲೆ ಬರೆದಿದ್ದರು. ಇದೀಗ 32 ರನ್​ ಚಚ್ಚಿಸಿಕೊಳ್ಳುವ ಮೂಲಕ ಸ್ನೇಹ್ ರಾಣಾ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡ

12 Jan 2026 8:58 am
ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ

ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವುದ ದೊರೆತಿದ್ದು, ಅತ್ಯಾಚಾರದ ಗಂಭೀರ ಅನುಮಾನ ವ್ಯಕ್ತವಾಗಿದೆ. ಆರೋಪಿ ಕರ್ನಲ್ ಕುರೈ ಹತ್ಯೆಗೂ ಮುನ್ನ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂದು ರಾಮಮೂರ್ತಿನಗರ ಪೊಲೀಸರು

12 Jan 2026 8:52 am
ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್

Bigg Boss Kannada: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಂಪೂರ್ಣ ಬದಲಾಗಿದ್ದಾರೆ. ಮೊದಲ ಇದ್ದ ಧ್ರುವಂತ್​​ಗೂ ಈಗಿನ ಧ್ರುವಂತ್​ಗೂ ಸಾಕಷ್ಟು ವ್ಯತ್ಯಾಸ ಇದೆ. ಮಲ್ಲಮ್ಮ ದೊಡ್ಮನೆಗೆ ಮರಳಿದ್ದು, ಇದು ಅವರಿಗೆ ಸಾಕಷ್ಟು ಬೇಸರ

12 Jan 2026 8:44 am
Bengaluru Air Quality: ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಇದೆ ಉಡುಪಿಯಲ್ಲಿ!

ಇಷ್ಟು ದಿನ ಅತ್ಯಂತ ಕಳಪೆಯಿದ್ದ ಬೆಂಗಳೂರಿನ ಗಾಳಿಯ ಗುಣಮಟ್ಟ ಇಂದು ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳು ಬೆಂಗಳೂರಿನ ಹಲವು ಪ್ರದೇಶಗಳ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿತ್ತು. ಇದೀಗ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆ

12 Jan 2026 8:42 am
Virat Kohli: ಎಷ್ಟಿದೆ ಅಂತ ಗೊತ್ತಿಲ್ಲ, ಎಲ್ಲವನ್ನೂ ಅಮ್ಮನಿಗೆ ಕಳಿಸ್ತೀನಿ..!

India vs New Zealand, 1st ODI: ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 300 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (93) ಅರ್ಧಶತಕ ಬಾರಿಸಿ

12 Jan 2026 8:33 am
ಮಂಡ್ಯ: ಶೋಕಿಗಾಗಿ ಕಳ್ಳತನವನ್ನೇ ವೃತ್ತಿ ಮಾಡಿಕೊಂಡ ಖತರ್ನಾಕ್ ಕಳ್ಳರು ಅಂದರ್!

ಮಂಡ್ಯದ ಕಿರುಗಾವಲು ಪೊಲೀಸರು ಕುಖ್ಯಾತ ಸರಗಳ್ಳರು ಹಾಗೂ ಮನೆಗಳ್ಳರನ್ನು ಬಂಧಿಸಿದ್ದಾರೆ. ಕೂಲಿಕಾರರೆಂದು ನಟಿಸಿ, ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇವರು, 30ಕ್ಕೂ ಹೆಚ್ಚು ಕಳ್ಳತನದ ಪ್ರಕರಣದಡ

12 Jan 2026 8:25 am
‘ನನಗೆ ಧುರಂಧರ್ 2, ಟಾಕ್ಸಿಕ್ ಬಗ್ಗೆ ಭಯವಿಲ್ಲ’; ನೇರವಾಗಿ ಹೇಳಿದ ನಿರ್ಮಾಪಕ

ಕಳೆದ ವರ್ಷದ ಬ್ಲಾಕ್‌ಬಸ್ಟರ್ 'ಧುರಂಧರ್' 1000 ಕೋಟಿ ರೂಪಾಯಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಇನ್ನೂ ಪ್ರಬಲ್ಯ ಸಾಧಿಸುತ್ತಿದೆ. ಇದರ ಸೀಕ್ವೆಲ್ 'ಧುರಂಧರ್ 2' ಮಾರ್ಚ್ 19ರಂದು ಬಿಡುಗಡೆಯಾಗಲಿದ್ದು, ಅದೇ ದಿನ ಯಶ್ ಅಭಿನಯದ 'ಟಾಕ್ಸಿಕ್' ಸ

12 Jan 2026 8:16 am
Video: ಫುಡ್ ಡೆಲಿವರಿ ಮಾಡ್ತಿದ್ದಂತೆ ಹೊರಟೇ ಬಿಡ್ತು ರೈಲು, ಕೂಡಲೇ ಕೆಳಗೆ ಹಾರಿದ ಡೆಲಿವರಿ ಏಜೆಂಟ್

ರೈಲಿನಲ್ಲಿರುವ ಪ್ರಯಾಣಿಕರಿಗೆ ಫುಡ್ ಡೆಲಿವರಿ ಮಾಡಲು ಬಂದು ಏಜೆಂಟ್ ಫಜೀತಿಗೆ ಸಿಲುಕಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಹಾರ ಕೊಟ್ಟು ಹಿಂದಿರುಗುವಷ್ಟರಲ್ಲಿ ರೈಲು ಹೊರಟೇ ಬಿಟ್ಟಿತ್ತು, ಬೇರೆ ದಾರಿ ತೋಷದೆ ಡೆಲಿವರ

12 Jan 2026 8:11 am
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

Delhi Capitals Women vs Gujarat Giants Women: 20ನೇ ಓವರ್​ನ ಮೊದಲ ಎಸೆತದಲ್ಲಿ ಸೋಫಿ ಡಿವೈನ್ ನೀಡಿದ್ದು ಕೇವಲ 1 ರನ್ ಮಾತ್ರ. ಇನ್ನು ಎರಡನೇ ಎಸೆತದಲ್ಲಿ ಜೆಮಿಮಾ ರೊಡ್ರಿಗಸ್ ವಿಕೆಟ್ ಕಬಳಿಸಿದರು. ಮೂರನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. ನಾಲ್ಕನೇ ಎಸೆತದಲ್

12 Jan 2026 8:03 am
National Youth Day 2026: ಸ್ವಾಮಿ ವಿವೇಕಾನಂದರ ಜನ್ಮ ಜಯಂತಿಯಂದೇ ಯುವ ದಿನವನ್ನು ಆಚರಿಸುವುದೇಕೆ ಗೊತ್ತಾ?

ರಾಷ್ಟ್ರ ನಿರ್ಮಾಣ, ಒಂದು ದೇಶದ ಅಭಿವೃದ್ಧಿ ಮತ್ತು ಪ್ರಗತಿಯು ಆ ದೇಶದ ಯುವಕ ಕೊಡುಗೆಯನ್ನು ಅವಲಂಬಿಸಿರುತ್ತದೆ. ಒಂದು ದೇಶವು ಅಭಿವೃದ್ಧಿಯತ್ತ ಸಾಗುವಲ್ಲಿ ಆ ದೇಶದ ಯುವ ಶಕ್ತಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಂತಹ ಯ

12 Jan 2026 8:00 am