ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನಿ ಪ್ರಜೆ ಆಸಿಫ್ ರಾಜಾ ಮರ್ಚೆಂಟ್ ದೋಷಿ ಎಂದು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಹತ್ಯೆಯಾದ ಇರಾನ್
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹವಾಗಿದ್ದು, ಇವರ ಪ್ರೀತಿಗೆ ಕನ್ನಡದ ನಟಿಯೊಬ್ಬರು ನಿಮಿತ್ತರಾಗಿದ್ದಾರೆ. 'ಗೀತ ಗೋವಿಂದಂ' ಸಿನಿಮಾ ರಶ್ಮಿಕಾ-ವಿಜಯ್ ಕೆಮಿಸ್ಟ್ರಿಗೆ ಕಾರಣವಾಯಿತು. ಆದರೆ, ಈ ಚಿತ್ರದ ಆಫರ್ ಮೊದಲ
ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಕಂಡಿದೆ. ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳವಾಗಿದ್ದು, ಮೈಸೂರು ಹೋಟೆಲ್ ಮಾಲೀಕರಲ್ಲಿ ಆತಂಕ ಮನೆ ಮಾಡಿದೆ. ಪೂರೈಕೆ ವ್ಯತ್ಯಯವೂ ಉ
ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ ಕೊಟ್ಟಿದ್ದಲ್ಲದೆ, ಕುರಿಗಳ ಕತ್ತು ಕುಯ್ದಾಗ ಬರುವ ರಕ್ತವನ್ನು ಅರ್ಚಕ ಹೀರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಧನ್ವೀರ್ ಹಾಗೂ ಸಂಜನಾ ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ಬಗ್ಗೆ ಟಿವಿ9 ಎಕ್ಸ್ಪೋಸದಲ್ಲಿ ಸಂಜನಾ ಹಾಗೂ ಧನ್ವೀರ್ ಮಾತನಾಡಿದರು. ಅವರು ಚಿತ್ರವನ್ನು ಕೊಂಡಾಡಿದ್ದಾರೆ. ಎಕ್ಸ
ಶಾರುಖ್ ಖಾನ್ 'ಜೈಲರ್ 2' ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ರಜನಿಕಾಂತ್ ಅವರ ಋಣ ತೀರಿಸಿದ್ದಾರೆ. ಶಾರುಖ್ ಅವರ 'ರಾ ಒನ್' ಚಿತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದರು. ಮೋಹನ್ ಲಾಲ್ ಸ್ಟೈಲಿಸ್ಟ್ ಜಿಶಾದ್ ಈ ಮಾಹಿತ
ರಷ್ಯಾದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ ಮನವಿ ಮಾಡಿದ್ದೇವೆ ಎಂದಿರುವ ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್, ಅದರ ಹಿಂದಿರುವ ಕಾರಣವನ್ನೂ ಬಹಿರಂಗಪಡಿಸಿದ್ದಾರೆ. ಇರಾನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆ ಮೇಲಿನ ಒತ್ತಡ ಕಡ
'ಅಮೃತಧಾರೆ' ಧಾರಾವಾಹಿಯಲ್ಲಿ ಕೌಟುಂಬಿಕ ಮೋಸದ ನಂತರ ಗೌತಮ್ ಮಹತ್ವದ ನಿರ್ಧಾರ ಮಾಡಿದ್ದಾನೆ. ಈವರೆಗೂ ಉದ್ಯಮ ಆರಂಭಿಸದ ಗೌತಮ್, ಇದೀಗ ಬ್ರೋಕರ್ ಆ್ಯಪ್ ಸ್ಟಾರ್ಟ್ಅಪ್ ಶುರು ಮಾಡಿದ್ದಾನೆ. ದೀವಾನ್ ಗ್ರೂಪ್ ಎದುರಾಳಿ ಜೊತೆ ಕೈಜೋ
ಪ್ರಸಿದ್ಧ ಟಾಲಿವುಡ್ ನಿರ್ಮಾಪಕ ಅಲ್ಲು ಅರವಿಂದ್ ಅವರ ಕಿರಿಯ ಪುತ್ರ, ನಾಯಕ ಅಲ್ಲು ಸಿರೀಶ್ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದ್ದಾರೆ. ಶುಕ್ರವಾರ (ಮಾರ್ಚ್ 06) ತಮ್ಮ ಗೆಳತಿ ನಯನಿಕಾ ಅವರನ್ನು ವಿವಾಹವಾದರು. ಅವರ
ಶ್ರೀ ಕೃಷ್ಣನಿಗೆ 16 ಸಾವಿರ ಪತ್ನಿಯರು ಎಂಬುದು ವಾಡಿಕೆಯ ಮಾತು. ಆದರೆ ಧರ್ಮಶಾಸ್ತ್ರಗಳ ಪ್ರಕಾರ, ನರಕಾಸುರನು ಬಂಧಿಸಿದ್ದ 16 ಸಾವಿರ ಮಹಿಳೆಯರನ್ನು ಶ್ರೀ ಕೃಷ್ಣನು ರಕ್ಷಿಸಿದನು. ಸಮಾಜದಲ್ಲಿ ಅವರ ಗೌರವ ಕಾಪಾಡಲು ಕೃಷ್ಣನು ತನ್ನ ಹ
LPG Cylinder prices increase: ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಈಗ ನೇರವಾಗಿಯೇ ಭಾರತದ ಮೇಲೆ ತಟ್ಟತೊಡಗಿದೆ. ತೈಲ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ಇತರ ಕಾರಣಗಳಿಂದ ದರ ಏರಿಕೆಯಾಗಿದೆ. ಗೃಹಬಳಕೆಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆ
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಪಾತ್ರಕ್ಕಾಗಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್ 2’ ನಂತರ ಉದ್ದ ಕೂದಲು, ಗಡ್ಡ ಬಿಟ್ಟಿದ್ದ ಯಶ್, ಈಗ ಶಾರ್ಟ್ ಹೇರ್ ಹಾಗೂ ಸಣ್ಣ ಗಡ್ಡದಲ್ಲಿ ಪ್ರೇಕ್ಷಕರ
Daily Horoscope Mach 07: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ ಶನಿವಾರ ಅನ್ಯಾಯದಲ್ಲಿ ಅಸಹಿಷ್ಣುತೆ, ಉನ್ನತ ಸ್ಥಾನಕ್ಕೆ ಪ್ರಯತ್ನ, ತಾಳ್ಮೆ ಕಡಿಮೆ, ಮೆಚ್ಚುಗೆ, ಮನಶ್ಚಾಂಚಲ್ಯ, ರೋಗ ಭ
Daily Numerology March 07: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 07: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 07: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ನ ಯುದ್ಧನೌಕೆ ಐರಿಸ್ ದೇನಾ ಮೇಲೆ ಅಮೆರಿಕ ದಾಳಿ ನಡೆಸುವ ಕೆಲವು ದಿನಗಳ ಮೊದಲು ಇರಾನ್ ಭಾರತವನ್ನು ಸಂಪರ್ಕಿಸಿತ್ತು. ತಾಂತ್ರಿಕ ಸಮಸ್ಯೆಗಳಿಂದಾಗಿ ಕೊಚ್ಚಿಯಲ್ಲಿ ಮತ್ತೊಂದು ನೌಕಾ ಹಡಗು ಐರಿಸ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಮಿಮರು ಕಲ್ಲು ತೂರಾಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದು ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದರಿಂದ ಬಾಗಲಕೋಟೆಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಕಿಡಿ ಹಾರುವ ಮುನ್ನವ
India vs New Zealand T20 World Cup 2026 Final: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ 8 ರಂದು ಸಂಜೆ 7 ಗಂಟೆಗೆ ಈ ಐತಿಹಾಸಿಕ ಕದನ ನಡೆಯಲಿದೆ. ಇದು ಉಭಯ ತಂಡಗಳ
ಹಾಸನ ತಾಲೂಕಿನ ರಾಯಪುರದಲ್ಲಿ ಬಾರ್ ಎದುರು ನಿಲ್ಲಿಸಿದ್ದ ಕಾರಿನಲ್ಲಿ ದೊರೆಸ್ವಾಮಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿ, ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವಿಕೋಪ
ವಿಜಯಪುರದ ವಿಶೇಷ ನ್ಯಾಯಾಲಯವು ಐದು ವರ್ಷದ ಮಗಳ ಅತ್ಯಾಚಾರ ಪ್ರಕರಣದಲ್ಲಿ ತಂದೆಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಈ ಪ್ರಕರಣದಲ್ಲಿ ಆರೋಪಿ ತಂದೆ ತಪ್ಪಿತಸ್ಥರೆಂದು ಸ
ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ (Su-30MKI) ಯುದ್ಧವಿಮಾನ ನಾಪತ್ತೆಯಾಗಿತ್ತು. ರಡಾರ್ನಿಂದ ಕಣ್ಮರೆಯಾಗಿದ್ದ ಆ ವಿಮಾನ ಅಪಘಾತಕ್ಕೀಡಾಗಿದೆ. ಈ ವೇಳೆ ಅದರಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್ಗಳು ಮೃತಪಟ್ಟಿದ್ದಾರೆ. ಅವರ
ಮನೆಯಲ್ಲಿ ಮುದ್ದಾಗಿ ಸಾಕಿರುವ ನಾಯಿಗಳನ್ನು ಪ್ರತಿನಿತ್ಯ ವಾಕಿಂಗ್ ಕರೆದುಕೊಂಡು ಹೋಗುವುದು, ಅವುಗಳಿಗೆ ಊಟೋಪಚಾರ, ಕಾಳಜಿವಹಿಸುತ್ತಾರೆ. ಅದರಲ್ಲೂ ಮಕ್ಕಳಗಿಂತೂ ಹೆಚ್ಚಾಗಿ ಶ್ವಾನಗಲಿಗೆ ಹೆಚ್ಚನ ಸಮಯ ಕೊಡುತ್ತರೆ. ಆದ್ರೆ ನಾ
T20 World Cup 2026 Final: ಮಾರ್ಚ್ 8, 2026 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಸೆಣಸಲಿವೆ. ಅರಿಜಿತ್ ಸಿಂಗ್, ರಿಕಿ ಮಾರ್ಟಿನ್ ಅವರಿಂದ ಮನರಂಜನೆ ಇರಲಿದೆ.
ಬೀದರ್ನಲ್ಲಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ 252 ಕೋಟಿ ರೂ ಬಾಕಿ ಹಣಕ್ಕಾಗಿ ಪರದಾಡುತ್ತಿದ್ದಾರೆ. ಕಷ್ಟಪಟ್ಟು ಬೆಳೆದ ಕಬ್ಬಿನ ಹಣ ಸಿಗದೆ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಜಿಲ್ಲಾಧಿಕಾರಿ ಕಾರ್ಖಾನೆಗಳಿಗೆ
ಸಿಎಂ ಸಿದ್ದರಾಮಮಯ್ಯ 2026ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಸಲ ಕೂಡ 1 ಕೋಟಿ 32 ಸಾವಿರ ರೂ. ಸಾಲ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ಸಾಲ 8 ಕೋಟಿ 24 ಸಾವಿರಕ್ಕೆ ತಲುಪಿದೆ. ಹೀಗಾಗಿ ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯರದ್ದು ಸ
ಭಾರತೀಯ ಚಿತ್ರರಂಗದ ಅತಿ ಶ್ರೀಮಂತ ನಟಿಯರ ಪಟ್ಟಿಯಲ್ಲಿ ನಯನತಾರಾ ಅವರ ಹೆಸರು ಕೂಡ ಇದೆ. ದಿನದಿಂದ ದಿನಕ್ಕೆ ಅವರ ಶ್ರೀಮಂತಿಕೆ ಹೆಚ್ಚುತ್ತಲೇ ಇದೆ. ಈಗ ಅವರು ಹೊಸ ಮನೆ ಖರೀದಿಸಿದ್ದಾರೆ. ಚೆನ್ನೈನ ಪ್ರತಿಷ್ಠಿತ ಪೋಯಿಸ್ ಗಾರ್ಡನ್
ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ವೀಡಿಯೊಗಳು ವೈರಲ್ ಆಗುತ್ತಿವೆ. ವಿಶೇಷವಾಗಿ, ಹಸುಗಳ ಮೇಲಿನ ಕ್ರೌರ್ಯವನ್ನು ಚಿತ್ರಿಸುವ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅನೇಕ ಜನರು ಹಸುಗಳನ್ನು ಉಳಿಸ
'ಇರಾನ್ ನಮ್ಮೆದುರು ಬೇಷರತ್ತಾಗಿ ಶರಣಾಗುವುದನ್ನು ಹೊರತುಪಡಿಸಿ ಆ ದೇಶದೊಂದಿಗೆ ಯಾವುದೇ ಒಪ್ಪಂದವಿಲ್ಲ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಟ್ರೂತ್ ಸೋಷಿಯಲ್ನಲ್ಲಿನ ಪೋಸ್
ಬಾದ್ಶಾ ಅಲಿಯಾಸ್ ಆದಿತ್ಯ ಪ್ರತೀಕ್ ಸಿಂಗ್ ಸಿಸೋಡಿಯಾ ಈಗ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅವರ ಹೊಸ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂದು ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಸೆನ್ಸಾರ್ ಮಂಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರ ಗಾತ್ರ 4 ಲಕ್ಷದ 48 ಸಾವಿರದ 4 ಕೋಟಿ ರೂಪಾಯಿ. ಬಜೆಟ್ 9.4% ಬೆಳವಣಿಗೆ ಕಂಡಿದೆ. ಕೇಂದ್ರ ಸರ್ಕಾರದ ಜಿಎಸ್ಟಿ ತರ್ಕಬದ್ಧಗೊಳಿಸುವಿಕೆಯಿಂದ ರಾಜ
ಚಿಕ್ಕ ಮಕ್ಕಳನ್ನು ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ವ್ಯಸನಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚೆನ್ನಿಗರಾಯಪುರ ಗ್ರಾಮದಲ್ಲಿ 250 ಕೋಟಿ ರೂ. ಬೆಲೆಬಾಳುವ 81 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. 44 ವರ್ಷಗಳ ಹಿಂದೆ ಕೃಷಿಗೆ ಯೋಗ್ಯವಲ್ಲ ಎಂದು ತಿರಸ್ಕರಿಸಿದ
India-NZ T20 World Cup 2026 Final:2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಹಮದಾಬಾದ್ನಲ್ಲಿ ಮುಖಾಮುಖಿಯಾಗಲಿವೆ. ಇದು ಉಭಯ ತಂಡಗಳ ಮೊದಲ ಟಿ20 ವಿಶ್ವಕಪ್ ಫೈನಲ್ ಪಂದ್ಯವಾಗಿದೆ. ಭಾರತ ಹಾಲಿ ಚಾಂಪಿಯನ್ ಆಗಿದ್ದರೆ, ನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ಅತ್ಯಂತ ರೋಚಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ವಾಕಿಂಗ್ ಹೋಗಿದ್ದ ವೇಳೆ ಸುಮಾರು 25 ಅಡಿ ಆಳದ ಗುಂಡಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 56 ವರ್ಷದ ಮಹಿಳೆಯನ್ನು ಪ
ಯುದ್ಧದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ‘ಟಾಕ್ಸಿಕ್’ ಬಿಡುಗಡೆಯನ್ನು ಮುಂದೂಡಲಾಗಿದೆ. ಆದರೆ ‘ಧುರಂಧರ್ 2’ ಸಿನಿಮಾಗೆ ಮಧ್ಯಪ್ರಾಚ್ಯ ರಾಷ್ಟ್ರಗಳ ಸದ್ಯದ ಪರಿಸ್ಥಿತಿಯಿಂದ ಯಾವುದೇ ತೊಂದರೆ ಇಲ್ಲ. ಯಾಕೆಂದರೆ ಗಲ್ಫ
ತನ್ನ ಮನೆಯ ಮುಂದೆ ನಿಂತಿದ್ದ ಆಟೋದ ಕೆಳಗೆ ಹೋಗಿದ್ದ ಪುಟ್ಟ ನಾಯಿಮರಿಗಳನ್ನು ಎತ್ತಿ ಆಕೆ ಕಾಂಪೌಂಡ್ ಗೋಡೆಗೆ ಬಡಿದಿದ್ದಾಳೆ. ಇದರಿಂದ ಚೀರಾಡುತ್ತಾ ಆ ನಾಯಿಮರಿಗಳು ಕೆಳಗೆ ಬಿದ್ದಿವೆ. ಇನ್ನೆರಡು ನಾಯಿಗಳನ್ನು ಕುತ್ತಿಗೆಗೆ ಹ
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮುಕ್ಕುಂದ ಬಳಿ ಕುರಿ ಶೆಡ್ಗೆ ತಡರಾತ್ರಿ ಬೆಂಕಿ ತಗುಲಿ ದಾರುಣ ಘಟನೆ ಸಂಭವಿಸಿದೆ. ಸುಮಾರು 700 ಕುರಿಗಳು ಬೆಂಕಿಗಾಹುತಿಯಾಗಿವೆ. ಮಾಲೀಕರು ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ
Munawar Zama’s Motivational Lecture at United College of Physiotherapy, Kalburgi: ಕಲಬುರಗಿಯ ಯುನೈಟೆಡ್ ಕಾಲೇಜ್ ಆಫ್ ಫಿಸಿಯೊಥೆರಪಿಯಲ್ಲಿ ಖ್ಯಾತ ಮೋಟಿವೇಶನಲ್ ಸ್ಪೀಕರ್ ಮುನಾವರ್ ಜಮಾ ಅವರು ವಿದ್ಯಾರ್ಥಿಗಳಿಗೆ ಮಹತ್ವದ ಉಪನ್ಯಾಸ ನೀಡಿದರು. ಡಾ. ಅಬ್ದುಲ್ ಹಕೀಮ್ ಆಯೋಜಿಸ
Amitabh Bachchan: ಅಮಿತಾಬ್ ಬಚ್ಚನ್ ಅದ್ಭುತ ನಟ ಆಗಿರುವ ಜೊತೆಗೆ ಒಳ್ಳೆಯ ಹೂಡಿಕೆದಾರ ಸಹ ಹೌದು. ಅದರಲ್ಲೂ ರಿಯಲ್ ಎಸ್ಟೇಟ್, ಅಮಿತಾಬ್ ಬಚ್ಚನ್ ಅವರ ಬಹಳ ಮೆಚ್ಚಿನ ಹೂಡಿಕೆ. ಅಮಿತಾಬ್ ಬಚ್ಚನ್ ಅವರು ಮುಂಬೈ, ಪುಣೆ, ಅಹಮದಾಬಾದ್ ಸೇರಿದಂತೆ ಭಾ
ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾದ ಟಿಕೆಟ್ ಬುಕಿಂಗ್ ಮಾ.7ರಿಂದ ಶುರುವಾಗುವ ಸಾಧ್ಯತೆ ಇದೆ. ಟ್ರೇಲರ್ ಬಿಡುಗಡೆ ಬೆನ್ನಲ್ಲೇ ಭಾರತದಲ್ಲಿ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆರಂಭಿಸಲು ನಿರ್ಧರಿಸಲಾಗಿದೆ. ಬಾಕ್ಸ್ ಆಫೀಸ್ ತಜ್ಞರ
ನೇಪಾಳದಲ್ಲಿ ಜನರಲ್ ಝಡ್ ಪ್ರತಿಭಟನೆಗಳ ನಂತರ ನಡೆದ ಮೊದಲ ಚುನಾವಣೆಯಲ್ಲಿ ಬಾಲೆನ್ ಶಾ ನೇತೃತ್ವದ ಆರ್ಎಸ್ಪಿ ಭರ್ಜರಿ ಜಯ ಸಾಧಿಸುವ ನಿರೀಕ್ಷೆಯಿದೆ. ಬಾಲೆನ್ ಶಾ 2/3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ, ಪ್ರತಿಸ್ಪರ
Karnataka Budget and Debt: ಬಜೆಟ್ ಮಂಡನೆ ಬಳಿಕ ತಮ್ಮ ಗೃಹ ಕಚೇರಿಯಾದ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಸಾಲ, ಜಿಎಸ್ಟಿ ಇತ್ಯಾದಿ ವಿಚಾರ ಪ್ರಸ್ತಾಪಿಸಿದರು. ಕೇಂದ್ರದ ಸಾಲ ಮಿತಿಮೀರಿ ಹೋದರೆ, ರಾಜ್ಯದ ಸಾಲ
Hritik Roshan: ಶಾರುಖ್ ಖಾನ್, ಸಲ್ಮಾನ್ ಖಾನ್, ಆಮಿರ್ ಖಾನ್, ಟೈಗರ್ ಶ್ರಾಫ್ ಇನ್ನೂ ಹಲವರು ದಕ್ಷಿಣದ ನಿರ್ದೇಶಕರುಗಳನ್ನೇ ಬಯಸಿ ಅವರೊಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಶಾರುಖ್ ಖಾನ್ ಅಂತೂ ದೊಡ್ಡ ಯಶಸ್ಸನ್ನೂ ಗಳಿಸಿದ್ದಾರೆ. ಆದರೆ ಸ
T20 World Cup Final: 2026ರ ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ತಂಡ ಫೈನಲ್ ಪ್ರವೇಶಿಸಿದ ನಂತರ, ಕ್ರಿಕೆಟ್ ಅಭಿಮಾನಿಗಳು ಅಹಮದಾಬಾದ್ಗೆ ಧಾವಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಹೋಟೆ
ಕುವೈತ್ ವಾಯುನೆಲೆಗಳ ಮೇಲಿನ ದಾಳಿಗೆ ಇರಾನ್ ಶಹೀದ್-136 ಡ್ರೋನ್ಗಳ ಜೊತೆಗೆ ಅಡ್ವಾನ್ಸ್ಡ್ ಅರಾಶ್-2 ಡ್ರೋನ್ಗಳನ್ನು ಬಳಸಿದೆ. ಅರಾಶ್-2 150 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು. ಕಿಯಾನ್-2 ಡ್ರೋನ್ನ ನವೀಕರಿಸಿದ ಆವೃತ್ತಿಯಾ
ಸಿಎಂ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡನೆಗೆ 3 ಗಂಟೆ 5 ನಿಮಿಷ ತೆಗೆದುಕೊಂಡಿದ್ದಾರೆ. ಇನ್ನು ಸಿದ್ದರಾಮಯ್ಯನವರು 17ನೇ ಬಜೆಟ್
Siddaramaiah's record budget aims to develop Mysore as another IT hub of Karnataka: ಬೆಂಗಳೂರಿನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು, ಮೂಲಭೂತ ಸೌಕರ್ಯಗಳ ಮೇಲಿನ ಒತ್ತಡ ತಗ್ಗಿಸಲು ಸರ್ಕಾರ ಉಪಾಯ ಹುಡುಕಿದೆ. ಮೈಸೂರನ್ನು ಎರಡನೇ ಐಟಿ ಹಬ್ ಆಗಿ ಅಭಿವೃದ್ಧಿಪಡಿಸಲು ಹೊರಟಿದೆ. ಈ ಬ
The Kerala story 2 movie: ‘ದಿ ಕೇರಳ ಸ್ಟೋರಿ 2’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂ
ಶಾಪಿಂಗ್ ಮಾಲ್ನ ಕಾರಿಡಾರ್ನಲ್ಲಿ ಮೋಜು ಮಾಡುತ್ತಿದ್ದ ಇಬ್ಬರು ಸ್ನೇಹಿತರು ದುರಂತಕ್ಕೆ ಬಲಿಯಾಗಿದ್ದಾರೆ. ಒಬ್ಬರು ಇನ್ನೊಬ್ಬರ ಹೆಗಲ ಮೇಲೆ ಕುಳಿತು ಆಡುವಾಗ, ರೇಲಿಂಗ್ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಹಿ
ಸಿಎಂ ಸಿದ್ದರಾಮಯ್ಯ 17ನೇ ಬಜೆಟ್ನಲ್ಲಿ ಅಬಕಾರಿ ಇಲಾಖೆಗೆ 45 ಸಾವಿರ ಕೋಟಿ ರೂ. ಸಂಗ್ರಹದ ಗುರಿ ನೀಡಲಾಗಿದೆ. ಮದ್ಯದ ದರ ಹೆಚ್ಚಳದ ಸುಳಿವು ಕೂಡ ದೊರಕಿದೆ. ಸದ್ಯ ರಾಜ್ಯ ಸರ್ಕಾರದ ಹೊಸ ಅಬಕಾರಿ ನೀತಿಗೆ ವ್ಯಾಪಾರಿಗಳ ವಿರೋಧ ವ್ಯಕ್ತವ
ದೆಹಲಿಯ ಮಾಲ್ವಿಯಾ ನಗರದಲ್ಲಿನ ಮನೆಯೊಳಗೆ ಅಕ್ಕ-ತಂಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅವರ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾದಲ್ಲಿನ ವರದಿಯ ಪ್ರಕಾ
ಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈ ಮತ್ತು ಮುಖದ ಮೇಲಿನ ಮಚ್ಚೆಗಳು ವ್ಯಕ್ತಿಯ ಅದೃಷ್ಟ, ಸಂಪತ್ತು, ಮತ್ತು ಯಶಸ್ಸಿನ ಪಥವನ್ನು ನಿರ್ಧರಿಸುತ್ತವೆ. ವಿಶೇಷವಾಗಿ ಅಂಗೈಯಲ್ಲಿರುವ ಮಚ್ಚೆಗಳು ಅಪಾರ ಅದೃಷ್ಟದ ಸಂಕೇತವಾಗಿವೆ. ಅಂಗೈ
ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ (Karnataka Budget 2026) ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸ
ಅಮೆರಿಕ, ಇರಾನ್, ಇಸ್ರೇಲ್ ಯುದ್ಧದ ಕುರಿತು ಜಗತ್ತು ಚಿಂತಿಸುತ್ತಿದ್ದರೆ, ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್ಗೆ ಬೇರೆಯೇ ಚಿಂತೆ. ಯುದ್ಧಕ್ಕೆ ಯಾರೂ ಕರೆಯುತ್ತಿಲ್ಲವಲ್ಲ ಎಂದು ಬೇಸರಗೊಂಡಿರುವ ಕಿಮ್ ಬಗ್ಗೆ ವೈರಲ್ ಮೀಮ್ಸ್ಗಳ
India vs New Zealand T20 WC 2026 Final: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಮಳೆ ಅಥವಾ ಇನ್ನಿತರ ಕಾರಣಗಳಿಂದ ಪಂದ್ಯ ರದ್ದಾದರೆ, ವಿಜೇತರು ಯಾರು ಎಂಬ ಪ್ರಶ್ನೆ ಮೂಡಿದೆ. ಐಸಿಸಿ ನಿಯಮಗಳ ಪ್ರಕಾರ ಮೀಸಲು
ಬಿಹಾರದಲ್ಲಿ ಏ. 10ರ ಬಳಿಕ ಬಿಜೆಪಿಯ ಮುಖ್ಯಮಂತ್ರಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳುವ ನಿರ್ಧಾರ ತೆಗೆದುಕೊಂಡ ನಂತರ ಬಿಹಾರದ ರಾಜಕೀಯಲ್ಲಿ ಪರಿವರ್ತನೆಯಾಗಲಿದೆ. ಬಿಹಾರದ ಮ
Adani Total Gas keeps unchanged the prices of CNG and PNG: ಫ್ರಾನ್ಸ್ನ ಟೋಟಲ್ ಎನರ್ಜೀಸ್ ಮತ್ತು ಅದಾನಿ ಗ್ರೂಪ್ನ ಜಂಟಿ ಬ್ಯುಸಿನೆಸ್ ಆದ ಅದಾನಿ ಟೋಟಲ್ ಎನರ್ಜಿ ಲಿಮಿಟೆಡ್ ಕಂಪನಿ ತನ್ನ ವಿವಿಧ ಗ್ಯಾಸ್ಗಳ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಸಿಎನ್ಜಿ ಮತ್ತು
ಮೂರು ಲಕ್ಷ ರೂ ಹಣದಾಸೆಗೆ ಓರ್ವ ಸ್ನೇಹಿತ ಏಳು ವರ್ಷದ ಗೆಳೆತನಕ್ಕೆ ಕೊಳ್ಳಿ ಇಟ್ಟ ಘಟನೆಯೊಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಚಿನ್ನ ಖರೀದಿಸುವ ನೆಪದಲ್ಲಿ ಕಾಡಿಗೆ ಕರೆತಂದು ಕೊಲೆಗೈಯಲಾಗಿದೆ. ಕೊಲೆ ಬಳ
T20 Worl Cup 2026 Final Prize Money: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮಾರ್ಚ್ 8ರಂದು ಅಹಮದಾಬಾದ್ನಲ್ಲಿ ಸೆಣಸಲಿವೆ. ಸತತ ಎರಡನೇ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಲು ಭಾರತ ಸಜ್ಜಾಗಿದ್ದರೆ, ನ್ಯೂಜಿಲೆಂಡ್ ಚೊಚ್ಚ
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇ
ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಮರಣಗಳಿಗೆ ಕೋವಿಡ್-19 ಲಸಿಕೆ ಕಾರಣವಾಗಿರಬಹುದೇ? ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿವ
ಖ್ಯಾತ ದಳಪತಿ ವಿಜಯ್ ಅವರು ಯಾವುದೇ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ
ಸಿದ್ದರಾಮಯ್ಯ ಬಜೆಟ್ 2026-27 ಹೈಲೈಟ್ಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06) ಕರ್ನಾಟಕದ 2026, 27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದ್ದಾರೆ: ಒಟ್ಟು 4 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ನಲ್ಲಿ ವಲಯವಾರು ವಿಂಗಡಣ
Budget size comparison of Karnataka and other major Indian states: ಕರ್ನಾಟಕದ ಬಜೆಟ್ ಗಾತ್ರ 2026-27ನೇ ಸಾಲಿನಲ್ಲಿ 4.48 ಲಕ್ಷ ಕೋಟಿ ರೂ ಇದೆ. ಕಳೆದ ವರ್ಷದಲ್ಲಿ ಇದರ ಬಜೆಟ್ ಗಾತ್ರ 4.09 ಲಕ್ಷ ಕೋಟಿ ರೂ ಇತ್ತು. ಈ ಬಾರಿ ಶೇ. 10ರಷ್ಟು ಬಜೆಟ್ ಗಾತ್ರ ಹೆಚ್ಚಿದೆ. ಭಾರತದಲ್ಲಿ ಅತಿದೊಡ
ಕೇಂದ್ರ ಲೋಕಸೇವಾ ಆಯೋಗವು (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಿಸಿದೆ. ಅನುಜ್ ಅಗ್ನಿಹೋತ್ರಿ ಪ್ರಥಮ ಸ್ಥಾನ ಪಡೆದರೆ, ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡನೇ ಮತ್ತು ಮೂರನೇ ರ
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿದ್ದಾರೆ. ಆಂಧ್ರಪ್ರದೇಶದ ಸರ್ಕಾರ ಇಂದು ಆಂಧ್ರದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕ
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಈ ಹಿಂದೆಯೇ ಚಿಂತನೆ ನಡೆಸಿತ್ತು. ಅದರಂತೆ ಇದೀಗ ಸಿಎಂ ಸಿದ್ದರಾಮಯ್ಯ ತಮ್ಮ ಐತಿಹಾಸಿಕ 17ನೇ ಬಜೆಟ್ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ
ಕರ್ನಾಟಕ ಬಜೆಟ್ 2026-27 ರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರಿ
ಕೋತಿಮರಿಯೊಂದು ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ದೊಡ್ಡ ಕೋತಿ ಆ ಮರಿಯನ್ನು ಗಿರಗಿರನೆ ತಿರುಗಿಸಿ ಬಿಸಾಡುತ್ತದೆ, ಹಿಂಸೆ ನೀಡುತ್ತದೆ. ಇದರಿಂದ ನೋವಾಗಿ ಓಡಿದ ಮರಿಕೋತಿ ಕಲ್ಲುಬಂಡೆಯ ಹಿಂದಿದ್ದ ಕೋತಿಯ ಗೊಂಬೆಯನ್ನು ಗಟ್ಟಿಯಾ
Karnataka Budget 2026-27: ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದಾರೆ. ಹಲವು ಕ್ಷೇತ್ರಗಳಿಗೆ ಸಾಕಷ್ಟು ಅನುದಾನಗಳನ್ನು ನೀಡಲಾಗಿದೆ. ಕನ್ನಡ ಚಿತ್ರರಂಗ ಈ ಬಾರಿಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳ
ಕರ್ನಾಟಕ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರಿಗೆ 1500 ಕೋಟಿ ರೂ. ಅನುದಾನ, 2500 ಹುದ್ದೆಗಳ ಭರ್ತಿ, ಹೊಸ ವಿದ್ಯಾರ್ಥಿ ನಿಲಯಗಳು, ಸ್ವಯಂ ಉದ್ಯೋಗ ಯೋಜನೆಗಳು
ರಾಜ್ಯದ ಮುಖ್ಯಮಂತ್ರಿಗಳು ದಾಖಲೆಯ 17ನೇ ಬಜೆಟ್ನಲ್ಲಿ ಪೊಲೀಸ್ ಇಲಾಖೆಗೆ ಭಾರಿ ಅನುದಾನ ಘೋಷಿಸಿದ್ದಾರೆ. 12 ಹೊಸ ಪೊಲೀಸ್ ಠಾಣೆಗಳು, 8,000 ಹುದ್ದೆಗಳ ನೇಮಕಾತಿ, ಮತ್ತು ಸಿಬ್ಬಂದಿ ವಸತಿಗೃಹಗಳಿಗೆ 250 ಕೋಟಿ ರೂ. ಮೀಸಲಿಡಲಾಗಿದೆ. ಸಂವಹನ
ಕರ್ನಾಟಕ ಬಜೆಟ್ 2026 ರಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕರಿಸಲು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. 65 ಕೋಟಿ ರೂಪಾಯಿ ವೆಚ್ಚದಲ್ಲಿ ಕಾವೇರಿ ತಂತ್ರಾಂಶವನ್ನು ನವೀಕರಿಸಿ, ಕಾಗದರಹಿತ ಮತ್ತು ಎಐ ಆಧಾರಿತ ನೊಂದಣಿ ವ್ಯವಸ
Karnataka budget 2026, steps to boost science and technology sector: ಬೆಂಗಳೂರಿನಲ್ಲಿ ಸೈನ್ಸ್ ಸಿಟಿ ಸ್ಥಾಪನೆ, ಹಲವು ರಾಜ್ಯಗಳಲ್ಲಿ ಹೊಸ ತಾರಾಲಯಗಳ ಸ್ಥಾಪನೆ ಸೇರಿದಂತೆ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಪುಷ್ಟಿ ಕೊಡಲು ಬಜೆಟ್ನಲ್ಲಿ ಹಲವು ಕ್ರಮಗಳನ್ನು ಕೈಗೊ
ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ಮೂಕ ಪ್ರಾಣಿಗಳ ಭಾವನೆ ಮಿಡಿಯುವ, ಸಹಾಯ ಮಾಡುವವರನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಮನೆಯ ಹತ್ತಿರ ಬಾಯಾರಿದ ಕಾಡು ಕೋಣವೊಂದು ಬಂದಿದ್ದು ನೀರು ಕೊಟ್
T20 World Cup 2026: ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಬರೋಬ್ಬರಿ 253 ರನ್ ಬಾರಿಸಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 253 ರನ್ ಕಲೆಹಾಕಿದರೆ, ಇಂಗ್
Dhurandhar 2 movie: 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಹಲವು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದು ಹೊಸ ದಾಖಲೆಗಳನ್ನು ನಿರ್ಮಿಸಿತ್ತು. ಇದೀಗ ಮಾರ್ಚ್ 19ರಂದು ‘ಧುರಂಧರ್ 2’ ಸಿನಿಮಾ ಬಿಡುಗಡೆ
Karnataka government decides to revive student union elections: ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿವಿಗಳಲ್ಲಿ ಕಾಲೇಜು ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ಸ್ವತಃ ವಿದ್ಯಾರ್
2026ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಆದ್ಯತೆ ನೀಡಿದ್ದಾರೆ. ಶಿಕ್ಷಣ, ಉದ್ಯೋಗ, ಆರ್ಥಿಕ ಸಬಲೀಕರಣ ಹಾಗೂ ವಸತಿ ಸೌಲಭ್ಯಗಳ ವಿಸ್ತರಣೆ ಸೇರಿ
ಮನ್ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯ
ಕರ್ನಾಟಕ ಬಜೆಟ್ 2026ರಲ್ಲಿ ಅನ್ನಭಾಗ್ಯ ಯೋಜನೆಯಡಿ ಹೊಸ ಇಂದಿರಾ ಆಹಾರ ಕಿಟ್ ವಿತರಿಸುವ ಮಹತ್ವದ ಘೋಷಣೆ ಮಾಡಲಾಗಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲು, ಫಲಾನುಭವಿಗಳಿಗೆ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡ
ದಳಪತಿ ವಿಜಯ್ ಹಾಗೂ ತ್ರಿಷಾ ನಡುವೆ ಅಫೇರ್ ಕುರಿತು ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ವಿಜಯ್ ಪತ್ನಿ ಸಂಗೀತಾ ಅವರ ಆರೋಪದ ಬೆನ್ನಲ್ಲೇ, ವಿಜಯ್-ತ್ರಿಷಾ ಒಟ್ಟಿಗೆ ಕಾಣಿಸಿಕೊಂಡು ವದಂತಿಗಳನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ರಾಜ
ಕರ್ನಾಟಕ ಬಜೆಟ್ 2026ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಆದ್ಯತೆ ನೀಡಲಾಗಿದ್ದು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳ ನಿರ್ಮಾಣ ಘೋಷಿಸಲಾಗಿದೆ. ಸೇಲಂನಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ಕೇಂದ್ರ ಸ್ಥಾಪನೆ, ವಕ್ಫ್ ಸಂ
Axar patel catches: ಚೆಂಡು ಇನ್ನೇನು ಬೌಂಡರಿ ಗೆರೆ ದಾಟಲಿದೆ ಅನ್ನುವಷ್ಟರಲ್ಲಿ ಮಿಂಚಿನ ವೇಗದಲ್ಲಿ ಓಡಿ ಬಂದ ಅಕ್ಷರ್ ಪಟೇಲ್ ಅತ್ಯದ್ಭುತವಾಗಿ ಚೆಂಡನ್ನು ಹಿಡಿದರು. ಆದರೆ ನಿಯಂತ್ರಣ ತಪ್ಪಿ ಬೌಂಡರಿ ಗೆರೆ ದಾಟುವ ಮುನ್ನ ಚೆಂಡನ್ನು ಶಿವಂ
2026ನೇ ಸಾಲಿನ ಕರ್ನಾಟಕ ಬಜೆಟ್ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ. 2,500 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ ಜಾರಿಯಾಗಲಿದ್ದು, 40 ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳು ಮಾದ
Dhurandhar 2 Trailer: ರಣ್ವೀರ್ ಸಿಂಗ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಧುರಂಧರ್ 2’ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮಾರ್ಚ್ 03ಕ್ಕೆ ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ ಎನ್ನ
ಮುಖ್ಯಮಂತ್ರಿ ಸಿದ್ದರಾಮಯ್ಯನವರ 2026-27ನೇ ಸಾಲಿನ ಬಜೆಟ್ನಲ್ಲಿ ಅಡಿಕೆ ಬೆಳೆಗಾರರಿಗೆ ಮಹತ್ವದ ನೆರವು ಘೋಷಿಸಲಾಗಿದೆ. ಎಲೆ ಚುಕ್ಕಿ, ಹಳದಿ ಎಲೆ ರೋಗಗಳ ನಿಯಂತ್ರಣಕ್ಕಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂ. ಅನುದಾನ ಮೀಸಲಿಡಲಾ

23 C