T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಈವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಆ ಬಳಿಕ ಝಿಂಬಾಬ್ವೆ ಹಾಗೂ ಶ್ರೀಲಂಕಾ ವಿರುದ್ಧ ಸೋಲನುಭವಿಸಿದೆ. ಇನ
ಬಳ್ಳಾರಿಯಲ್ಲಿ ಯುವಕ ಹಾಗೂ ಮಂಗಳಮುಖಿ ನಡುವಣ ಲವ್ ಕಹಾನಿ ಈಗ ದುರಂತಮಯವಾಗಿದೆ. ಪರಸ್ಪರ ಪ್ರೀತಿಸಿ ಒಟ್ಟಿಗೆ ವಾಸ ಮಾಡುತ್ತಿದ್ದರು ಎನ್ನಲಾದ ಇಬ್ಬರು ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯ ಬಳ್ಳಾರ
ಬೆಂಗಳೂರಿನ ಗೋವಿಂದರಾಜನಗರದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಚಾಲಕನೊಂದಿಗೆ ಮಾತನಾಡಿದ್ದಕ್ಕೆ ಅನುಮಾನದಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಆರ
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಒಂದು ತಿಂಗಳಿರುವಾಗಲೂ ಪ್ರಚಾರವಿಲ್ಲ. ಈ ಮಧ್ಯೆ, 1940-70ರ ಗೋವಾ ಕ್ರೈಮ್ ಕಥೆಯ ಕುರಿತು ಕಥೆ ಸೋರಿಕೆಯಾಗಿದೆ. ಮಾರ್ಚ್ 19ರಂದು ಬಿಡುಗಡೆಯಾಗುವ ಈ ಚಿತ್ರಕ್ಕೆ 'ಧುರಂಧರ್ 2' ಸ್ಪರ್ಧೆಯೊಡ್ಡ
ಎಸ್ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್ನ 13ನೇ ಬ್ಯಾಚ್ ನೋಂದಣಿ ತೆರೆದಿದೆ. ಇದು ಗ್ರಾಮೀಣ ಭಾರತದಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ವಿದ್ಯಾವಂತ ಯುವಕರಿಗೆ ಉತ್ತಮ ಅವಕಾಶ. ಆಯ್ಕೆಯಾದ ಅಭ್ಯರ್ಥಿಗಳು ಎನ
Karnataka Anthropic vs US Anthropic: ಐಟಿ ಸೆಕ್ಟರ್ ಉದ್ಯೋಗಿಗಳನ್ನು ಇನ್ನಿಲ್ಲವಾಗಿಸಲು ಹೊರಟಿರುವ ಅಮೆರಿಕದ ಎಐ ಕಂಪನಿಯಾದ ಆಂಥ್ರೋಪಿಕ್ ವಿರುದ್ಧ ಟ್ರೇಡ್ಮಾರ್ಕ್ ನಿಯಮ ಉಲ್ಲಂಘನೆಯ ಆರೋಪ ಬಂದಿದೆ. ಕರ್ನಾಟಕದ ಆಂಥ್ರೋಪಿಕ್ ಸಾಫ್ಟ್ವೇರ್ ಪ್ರೈ
ಇಂದೋರ್ನಲ್ಲಿ ನಡೆದ ಭೀಕರ ಕೊಲೆಯಲ್ಲಿ ಪಿಯೂಷ್ ಧಮ್ನೋಟಿಯಾ ತನ್ನ ಪ್ರೇಯಸಿಯನ್ನು ಕೊಂದು, ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಾಧ್ಯಮದವರ ಮುಂದೆ ಯಾವುದೇ ಪಶ್ಚಾತ್ತಾಪವಿಲ್ಲದೆ ನಕ್ಕಿದ್ದಾನೆ. ಮದುವೆಗೆ ಒತ್ತಾಯಿಸ
ಬೆಂಗಳೂರಿನಲ್ಲಿ ಉಚಿತ ಸಿನಿಮಾ ಡೌನ್ಲೋಡ್ ಮಾಡುವ ಆಸೆ ವ್ಯಕ್ತಿಯೊಬ್ಬರಿಗೆ 56,000 ನಷ್ಟ ತಂದಿದೆ. ಬಾರ್ಡರ್-2 ಚಿತ್ರದ ಲಿಂಕ್ ಡೌನ್ಲೋಡ್ ಮಾಡುವಾಗ ಸೈಬರ್ ವಂಚಕರು ಮಾಹಿತಿ ಕದ್ದು ಖಾತೆಯಿಂದ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು
ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಹಾಗೂ ಆಟೋ ನಡುವೆ ಅಪಘಾತ(Accident) ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪು
ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದ ಪ್ರಮುಖಘಟ್ಟಗಳಲ್ಲಿ ಒಂದು. ಈ ಸಮಯದಲ್ಲಿ ಅನಿರೀಕ್ಷಿತ ಘಟನೆಗಳು ಈ ಕ್ಷಣವನ್ನು ಇನ್ನಷ್ಟು ಸುಂದರವಾಗಿಸುತ್ತದೆ. ಹೌದು, ಬೆಂಗಳುರಿನ ನವವಿವಾಹಿತ ಜೋಡಿಗೆ ಶಾಲಾ ಮಕ್ಕಳು ಶುಭಾಶಯ ಕೋರಿ
Great India AI growth story on display at Bharat Mandapam: ದೆಹಲಿಯ ಭಾರತ್ ಮಂಟಪಂನಲ್ಲಿ ಫೆಬ್ರುವರಿ 16ರಿಂದ 20ರವರೆಗೆ ನಡೆಯುತ್ತಿರುವ ಎಐ ಸಮಿಟ್ನಲ್ಲಿ ಭಾರತೀಯರ ನೂರಾರು ಎಐ ಆವಿಷ್ಕಾರಗಳು ಅನಾವರಣಗೊಂಡಿವೆ. ಸರ್ವಮ್ ಎಐ, ಭಾರತ್ ಜೆನ್ ಎಐ, ಸ್ಕೈ ಏರ್, ಸೋವರಿನ್
ಕಾಡು ಪ್ರಾಣಿಗಳ ಹಾವಳಿಗೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳ ರೈತರು ಹೈರಾಣಾಗುತ್ತಿದ್ದಾರೆ. ಕಾಡಾನೆಗಳ ಹಾವಳಿಯಂತೂ ಮಿತಿ ಮೀರಿದ್ದು, ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ಹೊಲ
Big bash league 2026 (BBL 16): ಬಿಬಿಎಲ್ನ ಕೆಲವು ಫ್ರಾಂಚೈಸಿಗಳನ್ನು (ತಂಡಗಳನ್ನು) ಖಾಸಗೀಕರಣಗೊಳಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಯೋಜಿಸಿದೆ. ಭಾರತದಲ್ಲಿ ಪಂದ್ಯ ಆಯೋಜಿಸುವ ಮೂಲಕ ಐಪಿಎಲ್ ತಂಡಗಳ ಮಾಲೀಕರು ಅಥವಾ ಭಾರತೀಯ ಉದ್ಯಮಿಗಳನ್ನು ಈ ಲೀ
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವಿನ ಸಂಘರ್ಷ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ. ತೆಲಂಗಾಣ ಸಚಿವೆ ಕೊಂಡ ಸುರೇಖಾ, 'ರಾಜಕೀಯದಲ್ಲಿ ಹೆಬ್ಬೆಟ್ಟು ಗುರುತಿನವರೂ ಸಿಎಂ ಆಗಬಹುದು, ಆದರೆ ಅಧಿಕಾರಿಗಳು ನಮ್ಮ ಕೆಳಗೆ ಕೆಲಸ ಮಾ
Salman Khan: ಸಲ್ಮಾನ್ ಖಾನ್ ಅವರ ಹೆಸರು ಹಲವಾರು ನಟಿಯರೊಟ್ಟಿಗೆ ಕೇಳಿ ಬಂದಿದೆ. ಐಶ್ವರ್ಯಾ ರೈ, ಕತ್ರಿನಾ ಕೈಫ್, ಸೋಮಿ ಅಲಿ, ಸಂಗೀತಾ ಬಿಜಲಾನಿ ಒಬ್ಬಿಬ್ಬರಲ್ಲ. ಆದರೆ ಯಾರನ್ನೂ ಅವರು ಮದುವೆ ಆಗಿಲ್ಲ. ಈಗಲೂ ಸಹ ಸಲ್ಮಾನ್ ಖಾನ್ ಸಿಂಗಲ್. ಆದ
ಸೌದಿ ಅರೇಬಿಯಾದಲ್ಲಿ ಪವಿತ್ರ ರಂಜಾನ್ ಉಪವಾಸ ಆರಂಭವಾಗಿದೆ. ಇಸ್ಲಾಂ ಧರ್ಮದಲ್ಲಿ ಇದು ಅತ್ಯಂತ ಮಹತ್ವದ ಮಾಸ. ಸೂರ್ಯೋದಯಕ್ಕೂ ಮುನ್ನ ಸೆಹ್ರಿ ಸೇವಿಸಿ, ಸೂರ್ಯಾಸ್ತದ ನಂತರ ಇಫ್ತಾರ್ ಮೂಲಕ ಉಪವಾಸ ಮುರಿಯಲಾಗುತ್ತದೆ. ಉಪವಾಸ ಕೇವ
ಬೆಂಗಳೂರಿನ ಚಂದ್ರಾಲೇಔಟ್ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್ ಒಂದು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಭಸ್ಮವಾಗಿದೆ ಮತ್ತು ಅಕ್ಕಪಕ್ಕದ ವಾಹನಗಳಿಗ
ಬೆಂಗಳೂರಿನಲ್ಲಿ ಆನ್ಲೈನ್ ಬಾಡಿಗೆ ಮನೆ ಹುಡುಕುವವರನ್ನೇ ಗುರಿಯಾಗಿಸಿಕೊಂಡು ಸೈಬರ್ ವಂಚಕರು ಹೊಸ ಜಾಲ ಸೃಷ್ಟಿಸಿದ್ದಾರೆ. ಐಷಾರಾಮಿ ಫ್ಲಾಟ್ಗಳ AI ಫೋಟೋಗಳನ್ನು ಬಳಸಿ ಜಾಹೀರಾತು ನೀಡುವ ಇವರು, 'ವಿಜಿಟರ್ ಪಾಸ್' ಅಥವಾ 'ಅಡ್ವಾನ
ಹಾಸನದ ಹೊಳೆನರಸೀಪುರದಲ್ಲಿ ಬಡ ಮಹಿಳೆಯರನ್ನು ಬಳಸಿಕೊಂಡು ನಕಲಿ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಬೆದರಿಕೆ ಒಡ್ಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಅರೆಕಾಲಿಕ ಉಪ
ಹೆಣ್ಣುಮಕ್ಕಳ ಪೈಜಾಮ ದಾರ ಸಡಿಲಿಸುವುದು ಅತ್ಯಾಚಾರ ಯತ್ನ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲಹಾಬಾದ್ ಹೈಕೋರ್ಟ್ನ ಹಿಂದಿನ ತೀರ್ಪನ್ನು ರದ್ದುಗೊಳಿಸಿದ್ದು, ಈ ಕೃತ್ಯವನ್ನು POCSO ಕಾಯಿದೆಯಡಿ ಅತ್ಯಾಚಾರಕ್ಕ
ಮಂಡ್ಯದ ಕ್ಯಾತನಹಳ್ಳಿಯಲ್ಲಿ ಚಿನ್ನದಂಗಡಿ ಮಾಲೀಕನೋರ್ವ ಸಾಲಗಾರರು ಮತ್ತು ಚಿನ್ನ ಅಡವಿಟ್ಟವರಿಂದ ತಪ್ಪಿಸಿಕೊಳ್ಳಲು ತನ್ನ ಮೇಲೆ ಆ್ಯಸಿಡ್ ದಾಳಿ ಹಾಗೂ ಅಂಗಡಿ ದರೋಡೆಯ ನಾಟಕವಾಡಿ ಸಿಕ್ಕಿಬಿದ್ದಿದ್ದಾನೆ. ಪೊಲೀಸರ ತನಿಖೆಯಿಂ
ಬ್ರೆಜಿಲ್ನಲ್ಲಿ ಮೊಬೈಲ್ ಕಳ್ಳತನಕ್ಕಿಳಿದಿದ್ದ ಸ್ಕೂಬಿ ಡೂ ಪಾತ್ರಧಾರಿಗಳ ವೇಷದಲ್ಲಿದ್ದ ಕಳ್ಳರನ್ನು, ಸ್ಕ್ವಿಡ್ ಗೇಮ್ ವೇಷದಲ್ಲಿದ್ದ ಪೊಲೀಸ್ ಅಧಿಕಾರಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಕಳ್ಳರು ಹಬ್ಬಗಳ ಜನಸಂದಣಿಯನ್ನು
Rajpal Yadav: ರಾಜ್ಪಾಲ್ ಯಾದವ್ 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು ಈಗಾಗಲೇ ಅವರು ಜೈಲು ಪಾಲಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಸೋನು ಸೂದ್ ಸೇರಿದಂತೆ ಇನ್ನೂ ಕೆಲವರು ರಾಜ್
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶ ಮತ್ತು ಪ್ರತಿಕ್ರಿಯೆ ಪಡೆಯುವಿಕೆಗೆ ನಿರ್ಬಂಧ ಹೇರಿ ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ನಿಗದಿತ ಸ್ಥಳದಲ್ಲಿ ಮಾತ್ರ ಮಾಹಿತಿ ಸಂಗ್ರ
ಕಾಂಗ್ರೆಸ್ ಶಾಸಕರೊಬ್ಬರು ಆಸ್ಟ್ರೇಲಿಯಾಗೆ ವೈಯಕ್ತಿಕ ಪ್ರವಾಸ ಕೈಗೊಂಡಿದ್ದಾರೆ. ಇದು ಕೃಷಿ ಮತ್ತು ಪಶುಸಂಗೋಪನೆ ಅಧ್ಯಯನಕ್ಕಾಗಿಯೇ ಹೊರತು ವಿಲಾಸಿ ಜೀವನಕ್ಕಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಜೆಟ್ ಅಧಿವೇಶನದ ನಡುವ
ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26
Ranji Trophy Elite 2025-26: ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿ ಆಡಲು ಶುರುವಾಗಿ 55 ವರ್ಷಗಳಾಗಿವೆ. ಈ ಐವತ್ತೈದು ವರ್ಷಗಳಲ್ಲಿ ಒಮ್ಮೆಯೂ ಫೈನಲ್ಗೆ ಪ್ರವೇಶಿಸಿರಲಿಲ್ಲ. ಆದರೆ ಈ ಬಾರಿ ಕಾಶ್ಮೀರಿ ಪಡೆ ಹೊಸ ಇತಿಹಾಸ ರಚಿಸಿದ್ದಾರೆ. ಅದು ಸಹ ಬಲಿ
ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಬುಧ ದುರ್ಬಲನಾಗಿದ್ದರೆ ಬುಧ ದೋಷ ಉಂಟಾಗುತ್ತದೆ. ಇದು ಸಂವಹನ ಸಮಸ್ಯೆ, ವ್ಯಾಪಾರ ನಷ್ಟ, ನೆನಪಿನ ಶಕ್ತಿ ಕುಂಠಿತ, ಮತ್ತು ಚರ್ಮದ ಕಾಯಿಲೆಗಳಿಗೆ ಕಾರಣವಾಗಬಹುದು. ಗಣೇಶ ಪೂಜೆ, ಹಸಿರು ಬಟ್ಟೆ ದಾನ,
ಸಲ್ಮಾನ್ ಖಾನ್ ತಂದೆ, ಹಿರಿಯ ಕಥೆ ಬರಹಗಾರ ಸಲೀಂ ಖಾನ್ ರಕ್ತದೊತ್ತಡ ಏರಿಕೆಯಿಂದಾಗಿ ಮೆದುಳಿನ ಆಂತರಿಕ ರಕ್ತಸ್ರಾವದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,
ನಗರ ಸಂಚಾರಿ ಪೊಲೀಸರು ದೋಷಪೂರಿತ ಬೈಕ್ ಸೈಲೆನ್ಸರ್ಗಳ ವಿರುದ್ಧ ವಿನೂತನ ರೀತಿಯಲ್ಲಿ ಸಮರ ಸಾರಿದ್ದಾರೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಮತ್ತು ಅತಿಯಾದ ಶಬ್ದ ಮಾಲಿನ್ಯಕ್ಕೆ ಕಾರಣವಾಗಿದ್ದ ಇಂತಹ ಸೈಲೆನ್ಸ
ಮನುಷ್ಯರೇ ಆಗಿರಲಿ, ಪ್ರಾಣಿಗಳೇ ಆಗಿರಲಿ, ತಾಯಿ ಪ್ರೀತಿಯೇ ಹಾಗೆ ಪರಿಶುದ್ಧವಾದದ್ದು. ಆ ಪ್ರೀತಿಯೂ ಯಾವತ್ತೂ ಬದಲಾಗಲ್ಲ. ಈ ಪ್ರಾಣಿಗಳು ತಮ್ಮ ಕಂದಮ್ಮವನ್ನು ಮುದ್ದಿಸುವ ಕಾಳಜಿವಹಿಸುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರ
Nepal Team: 2014 ರಲ್ಲಿ ಗೆದ್ದು ಬರೋಬ್ಬರಿ 12 ವರ್ಷಗಳ ಬಳಿಕ, ಅಂದರೆ 4,352 ದಿನಗಳ ನಂತರ ನೇಪಾಳ ತಂಡವು ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ದೀರ್ಘಾವಧಿಯ ಕಾಯುವಿಕೆಯ ಬಳಿಕ ಗೆಲುವು ದಾಖಲಿಸಿದ ತಂಡವೆಂಬ ದಾಖಲೆಯನ್ನು
ಗೀತಾ ಭಾರತಿ ಭಟ್ ಅವರು ಇತ್ತೀಚೆಗೆ ರಾಜಾರಾಮ್ ಭಟ್ ಅವರನ್ನು ವಿವಾಹ ಆಗಿದ್ದಾರೆ. ಮದುವೆ ಬಳಿಕವೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಅವರು ವಿವಿಧ ರೀತಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋ
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಆಸ್ತಿ ಕಲಹಕ್ಕೆ ಕೆಎಸ್ಆರ್ಟಿಸಿ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಎರಡು ಎಕರೆ ಭೂಮಿ ವಿವಾದದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ಮುಗಿಸಿ ಬಂದಿದ್ದ ವೀರಪ್ಪನನ್ನು ಕುಟುಂ
ಹಿಂದೂ ನಂಬಿಕೆಗಳ ಪ್ರಕಾರ, ಅಳಿಲು ಎಂದರೆ ನಮ್ಮ ಮನಸ್ಸಿಗೆ ತಕ್ಷಣವೇ ಬರುವುದು ಶ್ರೀರಾಮಚಂದ್ರನ ಒಡನಾಡಿ ಎಂಬ ಭಾವನೆ. ಆದರೆ ಅಳಿಲು ಮನೆ, ಕಚೇರಿಯ ಒಳಗೆ, ದೇವಸ್ಥಾನದ ಒಳಗೆ, ಅಥವಾ ಯಾವುದೇ ಕಟ್ಟಡದ ಒಳಗೆ ಬಂದರೆ ಅದು ಶುಭವೋ ಅಶುಭವೋ
ಬೆಂಗಳೂರಿನಂತಹ ನಗರಗಳಲ್ಲಿ ಹೆಚ್ಚುತ್ತಿರುವ ಒಂಟಿತನ, ಕೆಲಸದ ಒತ್ತಡ ಮತ್ತು ಟ್ರಾಫಿಕ್ ಸಮಸ್ಯೆಗಳ ನಡುವೆ 'ಕಡಲ್ ಥೆರಪಿ' ಅಥವಾ ವೃತ್ತಿಪರ ಆಲಿಂಗನ ಚಿಕಿತ್ಸೆ ಜನಪ್ರಿಯವಾಗುತ್ತಿದೆ. ಇದು ಲೈಂಗಿಕೇತರ ಸ್ಪರ್ಶ ಚಿಕಿತ್ಸೆಯಾಗಿ
T20 World Cup 2026: ಪಾಕಿಸ್ತಾನ್ ತಂಡವು ಈ ಬಾರಿಯ ವಿಶ್ವಕಪ್ನಲ್ಲಿ ಈವರೆಗೆ 2 ಜಯ ಸಾಧಿಸಿದೆ. ಮೊದಲ ಮ್ಯಾಚ್ನಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆದ್ದಿದ್ದ ಪಾಕ್ ಪಡೆ ದ್ವಿತೀಯ ಪಂದ್ಯದಲ್ಲಿ ಯುಎಸ್ಎ ತಂಡವನ್ನು ಬಗ್ಗು ಬಡಿದಿದ್ದ
ಪಂಜಾಬ್ನ ಅಮೃತಸರದಲ್ಲಿ ರಸ್ತೆಬದಿಯ ಅಂಗಡಿಯೊಂದರಲ್ಲಿ ಪಾನಿ ಪುರಿ ಮಸಾಲೆ ಪಾತ್ರೆಯಲ್ಲಿ ಇಲಿಯೊಂದು ಈಜಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರು ಪಾನಿಪುರಿ ತಿನ್ನಲೆಂದು ಅಂಗಡಿಯಲ್ಲಿ ನಿಂತಿರುತ್ತಾರೆ ಆಗ ಮಸಾಲೆ ಪಾತ್ರೆಯಲ್
ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತು ಬಿಕ್ಕಟ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿಂದಿನ ಒಪ್ಪಂದದ ಬಗ್ಗೆ ಪದೇ ಪದೇ ಪ್ರಸ್ತಾಪಿಸಿ, ಸೂಕ್ತ ಸಮಯದಲ್ಲಿ ಸಿಎ
ಯುವಕನೊಬ್ಬ ಬೈಕ್ನಲ್ಲಿ ಹೋಗುತ್ತಾ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ರೀಲ್ಸ್ಗಾಗಿ ಅಪಾಯಕಾರಿ ಸಾಹಸ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರ
ಪಾಕಿಸ್ತಾನದಲ್ಲಿರುವವರಿಗೆ ಬಾರತೀಯ ನೌಕಾಪಡೆಗೆ ಸಂಬಂಧಿಸಿದ ಗೋಪ್ಯ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಉಡುಪಿಯಲ್ಲಿ ಮತ್ತೊಬ್ಬನ ಬಂಧನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತ ಆಲಿಫ
Yuvraj Samra Records: ಟಿ20 ವಿಶ್ವಕಪ್ನ 31ನೇ ಪಂದ್ಯದಲ್ಲಿ ಕೆನಡಾ ತಂಡದ ಯುವ ದಾಂಡಿಗ ಯುವರಾಜ್ ಸಮ್ರಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯುವರಾಜ್ 65 ಎಸೆತಗಳಲ್ಲಿ 6 ಸಿಕ್ಸ್ ಹಾಗು 11 ಫೋರ್ಗಳೊಂದಿಗೆ 110 ರ
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ ಹವಾ ಮುಂದುವರಿದಿದೆ. ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈಗ ಅವರ ಕಡೆಯಿಂದ ದೊಡ್ಡ ಅಪ್ಡೇಟ್: ಗಿಲ್ಲಿ ನಟ ಚೊಚ್ಚಲ ಸಿನಿಮಾ ನಿರ್ದೇಶನಕ್ಕೆ ಸ
ಬೆಂಗಳೂರಿನೊಂದಿಗೆ ಮಂಗಳೂರಿನ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು
T20 World Cup 2026: ಟಿ20 ವಿಶ್ವಕಪ್ನ 35ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಸಿಂಹಳೀಸ್ ಸ್ಫೋರ್ಟ್ಸ್ ಮೈದಾನದಲ್ಲಿ ನಡೆಯಲಿರುವ ಈ ಮ್ಯಾಚ್ ಪಾಕಿಸ್ತಾನ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.
ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹೆಚ್ಚುವರಿ ನೀರು ಹರಿಯುವುದನ್ನು ತಡೆಯಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪಂಜಾಬ್-ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿರುವ ಶಹಪುರ್ ಕಂಡಿ ಅಣೆಕಟ್ಟು ನಿರ್ಮಾಣ ಪೂರ್ಣಗೊಳ್ಳುವ ಹಂತದಲ್
ನಟಿ ಮೃಣಾಲ್ ಠಾಕೂರ್ ಧನುಷ್ ಜೊತೆಗಿನ ಮದುವೆ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮದುವೆಯ ಸುದ್ದಿಯನ್ನು ಅಲ್ಲಗಳೆದರೂ, ಈ ವದಂತಿಗಳು ತಮಗೆ ಕೋಟಿಗಟ್ಟಲೆ ಮೌಲ್ಯದ ಉಚಿತ ಪ್ರಚಾರ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರ
ಫೆಬ್ರವರಿ 19 ರಂದು ಕೆಎಸ್ಆರ್ಟಿಸಿ ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆಯಿಂದ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ವೇತನ ಪರಿಷ್ಕರಣೆ, ಹಿಂಬಾಕಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ನೌಕರರ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇನ್ನ
ಆದಿತ್ಯ ಧರ್ ನಿರ್ದೇಶನದ 'ಧುರಂಧರ್ 2' ಚಿತ್ರದ ಚಿತ್ರೀಕರಣದ ವೇಳೆ ನಿಯಮ ಉಲ್ಲಂಘನೆಯ ಆರೋಪ ಎದುರಾಗಿದೆ. ನಿರ್ಮಾಪಕ ಬಿ62 ಸ್ಟುಡಿಯೋಸ್ ವಿರುದ್ಧ ಮುಂಬೈ ಮಹಾನಗರ ಪಾಲಿಕೆ (BMC) ಹಲವು ಆರೋಪಗಳನ್ನು ಮಾಡಿದೆ. ಅನುಮತಿಯಿಲ್ಲದೆ ಶೂಟಿಂಗ
ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ
T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಈವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಆ ಬಳಿಕ ಝಿಂಬಾಬ್ವೆ ಹಾಗೂ ಶ್ರೀಲಂಕಾ ವಿರುದ್ಧ ಸೋಲನುಭವಿಸಿದೆ. ಈ ಸ
ಬೆಂಗಳೂರು ನಗರದಿಂದ ಕಸ ಕೊಂಡೊಯ್ಯುವ ಲಾರಿಗಳಿಗೆ ಗ್ರಾಮಸ್ಥರ ದಿಗ್ಬಂಧನದಿಂದ ಕಸ ಸಂಗ್ರಹಣೆ ವ್ಯತ್ಯಯದ ಭೀತಿ ಹೆಚ್ಚಿದೆ. ಡಂಪಿಂಗ್ ಯಾರ್ಡ್ಗಳಿಗೆ ಸಾಗಾಟ ಸದ್ಯ ಸ್ಥಗಿತವಾಗಿದ್ದು, ಇಂದು ನಗರದಲ್ಲಿ ತ್ಯಾಜ್ಯ ನಿರ್ವಹಣೆ ಮೇಲ
ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಸಿನಿಮಾ ನಿರೀಕ್ಷಿತ ದಿನಾಂಕಕ್ಕೆ ತೆರೆ ಕಾಣುವುದು ಕಷ್ಟಕರವಾಗಿದೆ. ಜೂನ್ನಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರ ಇದೀಗ ದೀಪಾವಳಿ ಅಥವಾ ಕ್ರಿಸ್ಮಸ್ಗೆ ಮುಂದೂಡಿಕ
ಹರಿಯಾಣದಲ್ಲಿ ಪ್ರೇಮಿಗಳ ದಿನದಂದು ಚಾರ್ಟರ್ಡ್ ಅಕೌಂಟೆಂಟ್ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಊಟಕ್ಕೆ ಆಹ್ವಾನಿಸಿ ಕತ್ತು ಕೊಯ್ದಿದ್ದು, ದರೋಡೆಯ ನಾಟಕವಾಡಿ ಪೊಲೀಸರನ್ನು ದಾರಿ ತಪ್ಪಿಸಲು ಯತ್ನಿಸಿದ್ದ. ಪತ್ನಿಯ ನ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 18, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್
ಬಾಲಿವುಡ್ನಲ್ಲಿ ಪಿಆರ್ ತಂತ್ರಗಳು ವಿಫಲವಾಗುತ್ತಿವೆ ಎನ್ನುವುದಕ್ಕೆ 'ಓ ರೋಮಿಯೋ' ಸಿನಿಮಾ ಇತ್ತೀಚಿನ ಉದಾಹರಣೆ. ಆರಂಭದಲ್ಲಿ ನಕಲಿ ವಿಮರ್ಶೆಗಳಿಂದ ದೊಡ್ಡ ಗಳಿಕೆ ಕಂಡರೂ, ಪ್ರೇಕ್ಷಕರು ಸಿನಿಮಾದ ಹಿಂಸೆ ಮತ್ತು ಕಳಪೆ ಗುಣಮಟ್
ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ತಿಕ್ಕಾಟ ಮುಂದುವರೆದಿದೆ. ಈ ನಡುವೆ ಸಿದ್ದರಾಮಯ್ಯ ಆಪ್ತ ಬಣದ 11 ಮಂದಿ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಿದ್ದು, ಡಿಕೆ ಶಿವಕುಮಾರ್ ಬಣದಲ್ಲಿ ಅಸಮಾಧಾನ ಮೂಡಿಸಿದೆ. ಸರ್ಕಾರಿ ಪ್ರಾಯೋಜಿತವಲ
ಖಗೋಳ ಶಾಸ್ತ್ರದ ಪ್ರಕಾರ, ಗ್ರಹಗಳು ನಿರ್ದಿಷ್ಟ ಸ್ಥಾನಗಳಲ್ಲಿ ಒಂದಾದಾಗ ಶಶ, ಗಜಕೇಸರಿ, ಶಶಿಮಂಗಳ ಸೇರಿದಂತೆ ಏಳು ಪ್ರಬಲ ಯೋಗಗಳು ಸೃಷ್ಟಿಯಾಗುತ್ತವೆ. ಕುಂಭ ಹಾಗೂ ಮಕರದಲ್ಲಿ ಉಂಟಾದ ಈ ಗ್ರಹ ಸಂಯೋಗಗಳು ಪ್ರತಿ ರಾಶಿಯವರ ಜೀವನದಲ
Daily Horoscope 18 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಪಾಲ್ಗುಣ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ ಬುಧವಾರ ಸಾಮಾಜಿಕ ಕಾರ್ಯ, ಅಸಮಾಧಾನ, ಗೆಲವು, ಆರೋಪ, ಅಧಿಕ ಮಾತು, ಜವಾಬ್ದಾರಿಯಲ್ಲಿ ಪ್ರಗತಿ ಇವೆಲ್ಲ ಇಂದಿನ ವಿಶೇಷ.
Daily Numerology February 18: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 18: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
ಸಲೀಂ ಖಾನ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ರ ಸಲ್ಮಾನ್ ಖಾನ್ ಅವರು ಕೂಡಲೇ ಎಲ್ಲ ಕೆಲಸಗಳನ್ನು ಬಿಟ್ಟು ಆಸ್ಪತ್ರೆಗೆ ಬಂದಿದ್ದಾರೆ. ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡುತ
ಮಾರ್ಚ್ ತಿಂಗಳಲ್ಲಿ ಸಿಂಹ ರಾಶಿಯವರಿಗೆ ಗ್ರಹಗಳ ಸಂಯೋಗವು ಮಿಶ್ರ ಫಲಗಳನ್ನು ತರಲಿದೆ. ವೃತ್ತಿ ಕ್ಷೇತ್ರದಲ್ಲಿ ಪ್ರಗತಿ, ಆತ್ಮವಿಶ್ವಾಸ ವೃದ್ಧಿಯಾದರೂ, ಆರ್ಥಿಕವಾಗಿ ಅನಿರೀಕ್ಷಿತ ಖರ್ಚುಗಳಿರಬಹುದು. ಆರೋಗ್ಯದಲ್ಲಿ ಸಣ್ಣಪುಟ
ಕೋಲಾರದ ವೇಮಗಲ್ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾ
ಮಳೆಗಾಲದಲ್ಲಿ ಮನೆ ಕುಸಿದು ಬಿದ್ದ ನಂತರ, ದೈವದ ಇಚ್ಛೆಯಂತೆ ಪಿಲಿಚಂಡಿ ದೈವಸ್ಥಾನದ ಪುನರ್ಪ್ರತಿಷ್ಠಾಪನೆ ನಡೆಯಿತು. ಕುಡುಪೂರು ತಂತ್ರಿಗಳ ನೇತೃತ್ವದಲ್ಲಿ, ಗ್ರಾಮಸ್ಥರು ಮತ್ತು ಉದ್ಯಮದವರ ಸಹಯೋಗದಲ್ಲಿ 2018ರಲ್ಲಿ ಟ್ರಸ್ಟ್
ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ಭೂಸ್ವಾಧಿನ ಅಧಿಕಾರಿಯೊಬ್ಬರು ಲ
ಹಾವೇರಿಯಲ್ಲಿ ಫೆಬ್ರವರಿ 14 ರಂದು ನಡೆದ 'ಸಾಧನಾ ಸಮಾವೇಶ' ಮತ್ತು 'ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ' ಯಶಸ್ಸು ಕಂಡಿತು. ರಾಜ್ಯ ಸರ್ಕಾರದ 1000 ದಿನಗಳ ಆಡಳಿತದ ಸವಿನೆನಪಿಗಾಗಿ ಆಯೋಜಿಸಲಾದ ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್
ಹಾಸನದ ಎಸ್ಪಿ ಕಚೇರಿಗೆ ಭೇಟಿ ನೀಡಿ ದೂರು ನೀಡಿದ ಬಳಿಕ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿವೇಶನದ ಗಲಾಟೆಗೆ ಸಂಬಂಧಿಸಿದಂತೆ ಅವರು ದೂರು ನೀಡಿದ್ದಾರೆ. ಪುಷ್ಪಾ ಅರುಣ್ ಕುಮಾರ
ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ‘ಮತ್ತೆ ಮಳೆ ಹೊಯ್ಯುತ್ತಿದೆ’ ಚಿತ್ರದಲ್ಲಿ ತೋರಿಸಲಾಗುತ್ತಿದೆ. ಅದಕ್ಕೆ ತಕ್ಕಂತೆ ಎರಡು ಜೋಡಿಯ ಪ್ರೇಮಕಥೆ ಈ ಸಿನಿಮಾದಲ್ಲಿ ಇರಲಿದೆ ಎಂದು ಚಿತ್ರತಂಡ ತಿಳಿಸಿದೆ. ಶೃಂಗೇರಿ, ಹೊರನಾಡ
ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ನಿವೇಶನಕ್ಕೆ ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ ದರ ರಿಯಾಯಿತಿಗೆ ನೆರವು ನೀಡಿದ
ಧಾರವಾಡದ ಗುಳೇದಕೊಪ್ಪ ಗ್ರಾಮದಲ್ಲಿ ಫೆ. 12-16ರಂದು ಅದ್ಧೂರಿ ಜಾತ್ರೆ ಮತ್ತು ಐತಿಹಾಸಿಕ ನೂತನ ಶಿವರಥೋತ್ಸವ ವಿಜೃಂಭಣೆಯಿಂದ ಜರುಗಿತು. ದಶಕಗಳ ಬಳಿಕ ಮೊದಲ ಬಾರಿಗೆ ನೆರವೇರಿದ ಈ ರಥೋತ್ಸವಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ
ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಸಾವಿರ ದಿನ ಪೂರೈಸಿದೆ. ಈ ಹಿನ್ನೆಲೆ ಸರ್ಕಾರ ಹಾವೇರಿಯಲ್ಲಿ ಶಕ್ತಿ ಪ್ರದರ್ಶನ ಮಾಡಿತು. ಹಾವೇರಿ ಪಟ್ಟಣದ ಹೊರವಲಯದಲ್ಲಿ ಕಂದಾಯ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸಹಯೋಗದಲ್ಲಿ ಭೂ ಗ್ಯಾ
ಸುಮಾರು ವರ್ಷಗಳಿಂದ ಪುರುಷರ ದೇಹದಲ್ಲಿ ವೈ ಕ್ರೋಮೋಸೋಮ್ ಕ್ಷೀಣಿಸುತ್ತಿದೆ ಎಂಬುದು ತಿಳಿದ ವಿಚಾರ. ಆದರೆ ಈ ಬಗ್ಗೆ ಯಾರೂ ಕೂಡ ಹೆಚ್ಚಾಗಿ ಯೋಚಿಸಿರಲಿಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ನಡೆದ ಅಧ್ಯಯನಗಳು ಇದಕ್ಕೆ ಬೇರೆ ರೀತಿಯ
ಕಾನ್ಪುರದಲ್ಲಿ ಸಾಕು ನಾಯಿಗೆ ಸರಪಳಿ ಹಾಕಿ ಹಿಡಿದುಕೊಂಡು ಮಾಲೀಕ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಾ ಇದ್ದರು. ಈ ವೇಳೆ ಅವರು ರಸ್ತೆಬದಿಯಲ್ಲಿ ನಡೆಯುತ್ತಿದ್ದಾಗ, ಕಾರು ಆ ನಾಯಿಯ ಮೇಲೆ ಹತ್ತಿಕೊಂಡು ಹೋಗಿದೆ. ಇದರಿಂದ ಆ ನಾಯಿಗೆ
ಅಲ್ಲು ಅರ್ಜುನ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಮಹಿಳೆ ಈಗ ಕ್ಷಮೆ ಕೇಳಿದ್ದಾರೆ. ತಾವು ನೀಡಿದ್ದ ಹೇಳಿಕೆಗಳಿಗೆ ಯಾವುದೇ ಆಧಾರ ಇಲ್ಲ ಎಂದು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲು ಅರ್ಜುನ್ ಭೇಟಿ ಮಾಡುವವರಿಗೆ 42 ನಿಮಯಗ
ಬಸವನಗುಡಿ ಖಾಸಗಿ ಶಾಲೆಯೊಂದರಲ್ಲಿ ಪ್ರಾಂಶುಪಾಲರು (ಉಮ್ಮಿಯ ಕುಲಸುಂ) ಮತ್ತು ಶಿಕ್ಷಕಿ (ರೇಷ್ಮಾ) ನಡುವೆ ಗಂಭೀರ ಕಿತ್ತಾಟ ನಡೆದಿದೆ. ಶಿಕ್ಷಕಿಗೆ ಸಿಕ್ಕ ಬಡ್ತಿ ಮತ್ತು ಪ್ರಶಂಸೆ ಪ್ರಾಂಶುಪಾಲರ ಅಸಮಾಧಾನಕ್ಕೆ ಕಾರಣವಾಗಿತ್ತು.
Reliance Jio presents various AI models from Jio Stacks to Jio AI Home at India AI Summit: ಎಐ ಕ್ಷೇತ್ರದಲ್ಲಿ ರಿಲಾಯನ್ಸ್ ಸಂಸ್ಥೆ ಗಮನಾರ್ಹ ಬೆಳವಣಿಗೆ ತೋರುತ್ತಿದೆ. ಜಿಯೋ ಸ್ಟ್ಯಾಕ್ಸ್ ಎನ್ನುವ ಎಐ ಫೌಂಡೇಶನಲ್ ಲೇಯರ್ ರೂಪಿಸಿದೆ. ಜಿಯೋ ಆರೋಗ್ಯ ಎಐ, ಜಿಯೋ ಸಂಸ್ಕೃತಿ ಎಐ, ಜಿಯೋ
ಇತ್ತೀಚಿನ ದಿನಗಳಲ್ಲಿ, ಮೂಳೆಗಳು ದುರ್ಬಲಗೊಳ್ಳುವ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ವಿಟಮಿನ್ ಡಿ ಕೊರತೆ. ಆದರೆ ಇದಕ್ಕೆ ಕಾರಣ ವಿಟಮಿನ್ ಡಿ ಮಾತ್ರವಲ್ಲ, ಇದರ ಜೊತೆಗೆ, ದೇಹದಲ್ಲಿ ಕ್ಯಾಲ್ಸಿಯಂ
ಪ್ರಧಾನಿ ನರೇಂದ್ರ ಮೋದಿ ಇಂದು ಮುಂಬೈನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. 114 ರಫೇಲ್ ಮತ್ತು ಹ್ಯಾಮರ್ ಕ್ಷಿಪಣಿಗಳ ಖ
ಹಾಸನದಲ್ಲಿನ ನಿವೇಶನದ ವಿವಾದಕ್ಕೆ ಸಂಬಂಧಪಟ್ಟಂತೆ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಎಸ್ಪಿ ಕಚೇರಿ ಹೊರಗೆ ಅವರು ಕಾದು ಕುಳಿತಿದ್ದಾರೆ. ಸೈಟ್ ಗಲಾಟೆಯಲ್ಲಿ ಸರಿಯಾಗಿ ತನಿಖೆ ಆ
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರಿಗೆ ಮತ್ತೆ ಹಿನ್ನಡೆಯಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತ
ಪ್ರೇಮಿಗಳ ದಿನದಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ (KIA) 60 ದಶಲಕ್ಷಕ್ಕೂ ಹೆಚ್ಚು ಗುಲಾಬಿ ಹೂವುಗಳನ್ನು ಜಾಗತಿಕವಾಗಿ ರಫ್ತು ಮಾಡಿ ದಾಖಲೆ ನಿರ್ಮಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಫ್ತು ಶೇ. 38ರಷ್ಟು ಹೆಚ್ಚಾಗಿದೆ. ಕ
Bigg Boss Kannada 12: ರಾಜ್ಯದಾದ್ಯಂತ ಸಂಚರಿಸುತ್ತಿರುವ ಗಿಲ್ಲಿ ವಿವಿಧ ಕಾರ್ಯಕ್ರಮಗಳು, ಉತ್ಸವಗಳಿಗೆ ಅತಿಥಿಯಾಗಿ ಹಾಜರಾಗುತ್ತಿದ್ದಾರೆ. ಇತ್ತೀಚೆಗಷ್ಟೆ ಗಿಲ್ಲಿ ಶಾಲಾ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಸಹ ಹೋಗಿದ್ದರು. ಈ ವೇಳೆ ವೇದ
ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿರುವ ಘಟನೆ ಬೆಂಗಳೂರು- ಮೈಸೂರು ಮಾರ್ಗದ ಬಿಡದಿ ಸಮೀಪ ನಡೆದಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಈ ಭಾಗದಿಂದ ಸಂಚರಿಸಬೇಕಿದ್ದ ಟ್ರೇನ್ಗಳಲ್ಲ
‘ತ್ರಿಕಾರಂ’ ಟೈಟಲ್ ಗಮನ ಸೆಳೆದಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಇದು ಸ್ಮಶಾನ ಅಲ್ಲ’ ಎಂಬ ಟ್ಯಾಗ್ ಲೈನ್ ಇದೆ. ಹರ್ಷವರ್ಧನ್ ಮತ್ತು ನಿಶ್ಚಿತಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ಎರಡು ಶೇಡ್ ಇರುವ ಪಾತ್ರ ಮಾಡಿದ್ದಾರೆ. ಇತ್ತೀಚಿಗೆ
Jr NTR new movie: ಜೂ ಎನ್ಟಿಆರ್ ಈಗ ಪ್ಯಾನ್ ಇಂಡಿಯಾ ನಟ. ಮೊದಲಿನಿಂದಲೂ ಅವರಿಗೆ ಮಾಸ್ ಇಮೇಜಿದೆ. ಈಗಲೂ ಸಹ ಅವರು ಮಾಸ್, ಕಮರ್ಶಿಯನ್ ಸಿನಿಮಾಗಳಲ್ಲಿಯೇ ನಟಿಸುತ್ತಾರೆ, ಯಾವುದೇ ಹೆಚ್ಚಿನ ಪ್ರಯೋಗಕ್ಕೆ ಒಡ್ಡಿಕೊಳ್ಳುವುದಿಲ್ಲ. ಆದರೆ ಅವ
ವಯಸ್ಸಾದಂತೆ ಚರ್ಮದ ನೈಸರ್ಗಿಕ ಹೊಳಪು ಕೂಡ ಕಡಿಮೆಯಾಗುತ್ತಾ ಹೋಗುತ್ತದೆ. ಹಾಗಾಗಿ ತ್ವಚೆಯ ಹೊಳಪನ್ನು ಕಾಪಾಡಿಕೊಳ್ಳಲು ಹಲವರು ದುಬಾರಿ ಸ್ಕಿನ್ಕೇರ್, ಮೇಕಪ್ ಉತ್ಪನ್ನಗಳ ಮೊರೆ ಹೋಗ್ತಾರೆ. ಆದ್ರೆ ಇದ್ಯಾವುದ ಅವಶ್ಯಕತೆಯೇ
Ashwini Vaishnaw at India AI Impact Summit: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎ ವೈಷ್ಣವ್, ಭಾರತದಲ್ಲಿ ಎಐ ಪ್ರಗತಿಯ ಹಾದಿಯನ್ನು ಬಿಚ್ಚಿಟ್ಟಿದ್ದಾರೆ. ಮುಂಬರುವ ವರ
ಧಾರವಾಡದ ಕಲಘಟಗಿಯಲ್ಲಿ ಗ್ರಾಮದೇವಿ ಜಾತ್ರೆ ವಿಶಿಷ್ಟ ಆಚರಣೆಗೆ ಸಾಕ್ಷಿಯಾಗಿದೆ. ದೇವಿಯ ಜಾತ್ರೆಗಾಗಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಸರ್ವಧರ್ಮದ ಜನರು ಐದು ದಿನಗಳ ಕಾಲ ಮನೆಗಳನ್ನು ಖಾಲಿ ಮಾಡಿ ಹೊರ ಹೋಗುತ್ತಾರ

27 C