ಚಲಿಸುತ್ತಿದ್ದ ಟಿಪ್ಪರ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂ
ಅಮಿತಾಭ್ ಪುತ್ರನೆಂಬ ಹಣೆಪಟ್ಟಿ ಅಭಿಷೇಕ್ ಬಚ್ಚನ್ ವೃತ್ತಿಜೀವನಕ್ಕೆ ಅಡ್ಡಿಯಾಗಿದೆ. ತನ್ನ ಸಿನಿಮಾಗಳ ಬಗ್ಗೆ ಮಗಳು ಆರಾಧ್ಯಳ ಅಭಿಪ್ರಾಯ ಕೇಳಲು ತನಗೆ ಧೈರ್ಯವಿಲ್ಲ ಎಂದು ಅಭಿಷೇಕ್ ಹೇಳಿದ್ದಾರೆ. ಇಂದಿನ ಮಕ್ಕಳು ಆತ್ಮವಿಶ್ವಾ
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರಿ ನೀಡಲಾಗಿದ್ದು, ನೇಮಕಾತಿ ಪತ್ರ ವಿತರಿಸಲಾಗಿದೆ. 2021ರ ಕೋವಿಡ್ ಎರಡನೇ ಅಲೆಯ ಸಂದರ್ಭ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದು
ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷ ಸೇರುವ ವದಂತಿಗಳನ್ನು ತಳ್ಳಿಹಾಕಿದ್ದು, ಕಾಂಗ್ರೆಸ್ ಪಕ್ಷಕ್ಕೆ ತನ್ನ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. 2017ರಲ್ಲಿ ಕಾಂಗ್ರೆಸ್ಗೆ ಬಂದ ನಂತರ, ಪಕ್ಷ ತಮಗೆ ಎರಡು ಬಾರಿ ಸಚಿವ ಸ್ಥ
IPL 2026 MI vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 199 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹಾರ್ದಿಕ್ ಪ
Novak Djokovic - Virat Kohli: ಒಲಿಂಪಿಕ್ ಪದಕ ವಿಜೇತ ಮತ್ತು 24 ಗ್ರಾಂಡ್ ಸ್ಲಾಮ್ ಚಾಂಪಿಯನ್ ನೊವಾಕ್ ಜೋಕೊವಿಚ್ ಹಾಗೂ ಕ್ರಿಕೆಟ್ ಅಂಗಳದ ಕಿಂಗ್ ವಿರಾಟ್ ಕೊಹ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ? ಇಂತಹದೊಂದು ಹಂಬಲವನ್ನು ಸರ್ಬ
Alia Bhatt fashion: ಆಲಿಯಾ ಭಟ್ ಭಾರತದ ಸ್ಟಾರ್ ನಟಿ. ಇದೀಗ ಅವರು ಪಾಕಿಸ್ತಾನದ ಬಟ್ಟೆ ಬ್ರ್ಯಾಂಡಿನ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ! ವಜಾಯೆಶಾ ಹೆಸರಿನ ಬ್ರ್ಯಾಂಡಿನ ಬಟ್ಟೆಗಳನ್ನು ಧರಿಸಿ ಆಲಿಯಾ ಭಟ್ ಫೋಸು ನೀಡಿದ್ದಾರೆ. ಪಾಕಿಸ
ಮುದ್ದು ಮಕ್ಕಳು ಏನು ಮಾಡಿದ್ರು ಚಂದ. ಪುಟಾಣಿ ಮಕ್ಕಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದಂತೆ ಅಲ್ಲೇ ಇದ್ದ ಪುಟ್ಟ ಬಾಲಕನು ನಾಚಿ ನೀರಾಗಿದ್ದ
John Ternus to replace Tim Cook as Apple CEO: 2011ರಿಂದ ಸಿಇಒ ಆಗಿ ಆ್ಯಪಲ್ ಕಂಪನಿಯನ್ನು ಮುನ್ನಡೆಸಿದ್ದ ಟಿಮ್ ಕುಕ್ ಇದೀಗ ತಮ್ಮ ಆ ಉನ್ನತ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ತಂತ್ರಜ್ಞಾನ ಪರಿಣಿತರೆನಿಸಿದ ಜಾನ್ ಟೆರ್ನಸ್ ಅವರು ನೂತನ ಸಿಇಒ ಆಗಿ ಜವಾಬ
ಜೋಧ್ಪುರದ ಮಂಡೋರ್ ಪಾರ್ಕ್ನಲ್ಲಿ ಜೇನು ನೊಣಗಳು ದಾಳಿ ನಡೆಸಿದ್ದು, ಜನರು ದಿಕ್ಕಾಪಾಲಾಗಿ ಓಡಿರುವ ವಿಡಿಯೋ ವೈರಲ್ ಆಗಿದೆ. ಜೋಧ್ಪುರ ಎಂದಿನಂತೆ ಪ್ರವಾಸಿಗರಿಂದ ಕಳೆಗಟ್ಟಿತ್ತು. ಮಂಡೋರ್ ಉದ್ಯಾನದ ಮುಖ್ಯ ದ್ವಾರದ ಬಳಿ ಪ್
ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ವೃದ್ಧಾಶ್ರಮದಲ್ಲಿದ್ದ ತಾಯಿ ಮೃತಪಟ್ಟ ನಂತರ ಆಕೆಯ ಅಂತ್ಯಕ್ರಿಯೆ ನಡೆಸಲೂ ಗಂಡು ಮಕ್ಕಳು ನಿರಾಕರಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಜನ್ಮ ನೀಡಿದಾ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ಹೊಸದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಐದಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 40ಕ್ಕೂ ಹೆಚ್ಚ
ಬೆಂಗಳೂರಿನ ಹದಗೆಟ್ಟ ರಸ್ತೆಗಳು ಮತ್ತು ಮೂಲಸೌಕರ್ಯ ಕುರಿತು ಮೋಹನ್ದಾಸ್ ಪೈ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುಂಡಿ ಬಿದ್ದ ರಸ್ತೆಗಳು, ಗುಣಮಟ್ಟದ ಕಾಮಗಾರಿ ಕೊರತೆ, ಹಾಗೂ ಭ್ರಷ್ಟಾಚಾರದಿಂದಾ
India vs Afghanistan: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯವಾಡಲಿದ್ದು, ಇದಾದ ಬಳಿಕ
ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರ 2027ರ ಜೂನ್ 11ರಂದು ತೆರೆಗೆ ಬರಲಿದೆ. ಇದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಹಲವು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಈ ಸಿನಿಮಾ ಶೂಟಿಂಗ್ ವಿವಿಧ ಹಂತಗಳಲ್ಲಿ ನ
Dhurandhar 2 movie: ಕೆಲವರು ‘ಧುರಂಧರ್ 2’ ಸಿನಿಮಾವನ್ನು ಟೀಕೆ ಸಹ ಮಾಡುತ್ತಿದ್ದು, ಇದೊಂದು ಪ್ರಾಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ಜೊತೆಗೆ ಸಿನಿಮಾ ಪ್ರದರ್ಶನ ನಿಲ್ಲಿಸುವ ಪ್ರಯತ್ನಗಳು ಸಹ ಅಲ್ಲಲ್ಲಿ ನಡೆಯುತ್ತಿವೆ. ಇತ್ತೀಚೆಗೆ ತಮಿ
ಪದೇಪದೇ ಸ್ಲೀಪರ್ ಕೋಚ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ದೇವನಹಳ್ಳಿ ಆರ್ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಂಟು ಖಾಸಗಿ ಸ್ಲೀಪರ್ ಕೋಚ್ ಬಸ್ಗಳ ಪಾರ್ಟಿಶನ್ ಡೋರ್ಗಳನ್ನು ತೆರವುಗೊಳಿಸ
ಖ್ಯಾತ ಕನ್ನಡಕ ಬ್ರ್ಯಾಂಡ್ 'ಲೆನ್ಸ್ಕಾರ್ಟ್' (Lenskart) ಈಗ ವಿವಾದದ ಸುಳಿಯಲ್ಲಿದೆ. ಕೆಲಸದ ಸ್ಥಳದಲ್ಲಿ ಉದ್ಯೋಗಿಗಳು ಬೊಟ್ಟು, ತಿಲಕವಿಡುವುದಕ್ಕೆ ನಿಷೇಧ ಹೇರಿದೆ, ಆದ್ರೆ ಹಿಜಾಬ್ ಧರಿಸುವುದಕ್ಕೆ ಅನುಮತಿ ನೀಡಿದ ಎನ್ನುವ ಆರೋಪದ ಹ
IPL 2026 MI vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 199 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹಾರ್ದಿಕ್ ಪ
ನಿಮ್ಮ ಮನೆಯ ಈಶಾನ್ಯ ಮೂಲೆಯಲ್ಲಿನ ವಾಸ್ತು ದೋಷವು ಆರ್ಥಿಕ ಸಮಸ್ಯೆ, ಅನಾರೋಗ್ಯ ಅಥವಾ ಮನೆಯಲ್ಲಿ ಜಗಳಗಳಿಗೆ ಕಾರಣವಾಗಬಹುದು. ಈ 'ದೈವಿಕ ಮೂಲೆ'ಯನ್ನು ಸರಿಯಾಗಿ ಕಾಪಾಡಿಕೊಳ್ಳುವ ಮೂಲಕ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ, ಸಕಾರ
ಎಸ್ಎಸ್ಎಲ್ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್
ಬೆಂಗಳೂರಿನ ಯುವತಿಯೊಬ್ಬಳು ಮರ್ಯಾದಾ ಹತ್ಯೆ ಭೀತಿಯಿಂದ ತಂದೆಯ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ತಂದೆಯ ಒಪ್ಪಿಗೆಯಿಲ್ಲದೆ ನಿಶ್ಚಯಿಸಿದ ಮದುವೆಯನ್ನು ವಿರೋಧಿಸಿದ್ದಕ್ಕೆ ಮರ್ಯಾದಾ ಹತ್ಯೆಯ ಭೀತಿ ಎದುರಾಗಿದೆ ಎ
ರಾಕೇಶ್ ಪೂಜಾರಿ ಅವರು ನಿಧನ ಹೊಂದಿದರು. ಅವರಿಗೆ ಹೃದಯಾಘಾತ ಆಯಿತು. ಅವರ ನಿಧನದ ಬಳಿಕ ಅವರು ನಟಿಸಿದ ಅನೇಕ ಸಿನಿಮಾಗಳು ರಿಲೀಸ್ ಆಗಿವೆ. ಈ ವಾರ ತೆರೆಗೆ ಬರುತ್ತಿರುವ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ಕೂಡ ಒಂದು ಈ ಚಿತ್ರಕ್ಕ
ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಇಡಿ ತನಿಖೆ ಮುಂದುವರಿದಿದೆ. ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ಮತ್ತು ಶ್ರೀಕಿ ನಡುವಿನ 4.65 ಕೋಟಿ ರೂಪಾಯಿಗಳ ಹಣಕಾಸು ವ್ಯವಹಾರ ಇಡಿ ತನಿಖೆಯ ಪ್ರ
Mrunal-Dhanush: ಮೃಣಾಲ್ ಠಾಕೂರ್ ಮತ್ತು ಧನುಶ್ ಅವರು ಪರಸ್ಪರ ಪ್ರೀತಿಯಲ್ಲಿದ್ದು, ಶೀಘ್ರವೇ ಮದುವೆ ಸಹ ಆಗಲಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡಿತ್ತು. ನಟಿ ಮೃಣಾಲ್ ಠಾಕೂರ್ ‘ಡಕಾಯತ್’ ಸಿನಿಮಾದ ಚಿತ್ರೀಕರಣದ ಸಂದರ್ಭದ
IPL 2026 Josh Inglis: ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಜೋಸ್ ಇಂಗ್ಲಿಸ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ ಆಡಿರುವುದು ಕೇವಲ 11 ಪಂದ್ಯಗಳನ್ನು ಮಾತ್ರ. ಅದು ಕೂಡ ಪಂಜಾಬ್ ಕಿಂಗ್ಸ್ ಪರ. ಕಳೆದ ಸೀಸನ್ನಲ್ಲಿ ಪಂಜಾಬ್ ಪರ 11 ಮ್ಯಾಚ್ಗ
ದಾವಣಗೆರೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಅಕಾಲಿಕ ಮಳೆ ಸುರಿದಿದೆ. ಚನ್ನಗಿರಿ ತಾಲ್ಲೂಕಿನ ಮಾವಿನಹೊಳೆ, ರಾಜಗೊಂಡನಹಳ್ಳಿ, ದಂಡಿಗೇನಹಳ್ಳಿ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ವರುಣ ತಂಪೆರೆದಿದ್ದಾನೆ. ಸುಡುವ ಬಿಸಿಲಿನ ಬೇಗೆಯ
ಹಿಂದೂ ಸಂಪ್ರದಾಯದಲ್ಲಿ ಚೆಂಡು ಹೂವು ಸಮೃದ್ಧಿ, ಜ್ಞಾನ ಮತ್ತು ಧನಾತ್ಮಕ ಶಕ್ತಿಯ ಸಂಕೇತವಾಗಿದೆ. ಲಕ್ಷ್ಮಿ-ವಿಷ್ಣುವಿಗೆ ಪ್ರಿಯವಾದ ಈ ಹೂವು 'ಗುರು' ಗ್ರಹವನ್ನು ಪ್ರತಿನಿಧಿಸುತ್ತದೆ. ವಾಸ್ತು ಪ್ರಕಾರ, ಇದನ್ನು ಈಶಾನ್ಯ ದಿಕ್ಕಿ
ಯಾದಗಿರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಅಕ್ರಮವಾಗಿ ಕೋಚಿಂಗ್ ಸೆಂಟರ್ ನಡೆಸಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳಿಗೆ ಹಣ ನೀಡಿ ಹಾಸ್ಟೆಲ್ ಕಟ್ಟಡವನ್ನು
ಮಾಡೆಲ್ ಹರ್ಷ ರಿಚಾರಿಯಾ ಲೌಖಿಕ ಪ್ರಪಂಚ ತ್ಯಜಿಸಿ ಸನ್ಯಾಸಿಯಾದರು. ಮಹಾಕುಂಭದ ನಂತರ ಉಜ್ಜಯಿನಿಯಲ್ಲಿ ತಮ್ಮದೇ ಪಿಂಡ ಬಿಟ್ಟು ಸನ್ಯಾಸ ದೀಕ್ಷೆ ಪಡೆದರು. ಇನ್ನು ಮುಂದೆ ಸ್ವಾಮಿ ಹರ್ಷಾನಂದ ಗಿರಿ ಎಂದು ಕರೆಯಲ್ಪಡುವ ಹರ್ಷ, ಆಧ್ಯ
IPL 2026 Records: ಮುಂಬೈ ಇಂಡಿಯನ್ಸ್ ಪರ ಮೊದಲ ಸೆಂಚುರಿ ಬಾರಿಸಿದ ಬ್ಯಾಟರ್ ಸನತ್ ಜಯಸೂರ್ಯ. 2008 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಜಯಸೂರ್ಯ ಹೊಸ ದಾಖಲೆಗೆ ನಾಂದಿಯಾಡಿದ್ದರು. ಇದೀಗ ಈ ದಾಖಲೆಯನ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಬೆಂಬಲಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಏಪ್ರಿಲ್ 25ರಂದು ಧಾರವಾಡದಲ್ಲಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದ
ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡರಿಂದ ವಿಚ್ಛೇದನ ಪಡೆದ ನಂತರ, ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿದ, ಅವರು 2027ರ ವೇಳೆಗೆ ವಿವಾಹವಾಗುವುದಾಗಿ ತಿಳಿಸಿದ್ದಾರೆ. ಸದ್ಯ ಹ
ಕೋಲಾರ ಕೆಜಿಎಫ್ನ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಸ್ಟ್ರೆಚರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಎಲ್ಲರೂ ಉಬ್ಬೇರಿಸುವಂತೆ ಮಾಡಿದ್ದಳು. ಆದರೆ ಇತ್ತೀಚೆಗೆ ಆಕೆಯ ಚಿಕಿತ್ಸಾ ವೆಚ್ಚಕ್ಕೆ ತಂದೆ ಹರಸಾಹಸ ಪ
ದೇಶದ ಆಡಳಿತದ ಬೆನ್ನೆಲುಬಾಗಿರುವ ನಾಗರಿಕ ಸೇವಕರು ಮತ್ತು ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳನ್ನು ಗೌರವಿಸಲು, ಭಾರತ ಸರ್ಕಾರವು ಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವಾ ದಿನವನ್ನು ಆಚರಿಸುತ್ತದ
Vegetable Price Hike: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ತರಕಾರಿ ದರಗಳು ಭಾರಿ ಏರಿಕೆ ಕಂಡಿವೆ. ಬೀನ್ಸ್ ಕೆಜಿಗೆ 100 ರೂಪಾಯಿ ತಲುಪಿದ್ದರೆ, ಕ್ಯಾರೆಟ್ ಮತ್ತು ಟೊಮೆಟೊ ದರಗಳು ಬಹುತೇಕ ದುಪ್ಪಟ್ಟಾಗಿವೆ. ಬಿಸಿಲಿನ ಬೇಗೆಯಿಂದ ಇಳುವರಿ ಕ
ಪಹಲ್ಗಾಮ್ನಲ್ಲಿ ಅಮಾಯಕರ ಹತ್ಯೆ ದೇಶವನ್ನು ತಲ್ಲಣಗೊಳಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯು 'ಆಪರೇಷನ್ ಮಹಾದೇವ್' ಕೈಗೊಂಡಿತು. 93 ದಿನಗಳ ಈ ಭೀಕರ ಬೇಟೆಯಲ್ಲಿ, ಸೇನೆಯು ಹೈಟೆಕ್ ತಂತ್ರಜ್ಞಾನ ಮತ್ತು ಅಪ್ರತಿಮ
ಸರಿಯಾಗಿ ಒಂದು ವರ್ಷದ ಹಿಂದೆ ಬೈಸರನ್ ಹುಲ್ಲುಗಾವಲು ಪ್ರವಾಸಿಗರ ರಕ್ತದಿಂದ ಕೆಂಪಾಗಿತ್ತು. ಆ ದುರಂತದ ನಂತರ ಪ್ರವಾಸಿಗರಲ್ಲಿ ಮೂಡಿದ್ದ ಆತಂಕವನ್ನು ಹೋಗಲಾಡಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ಕೇವಲ ಭದ್ರತಾ ಪಡ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಸು ಕಳ್ಳತನದ ಪ್ರಕರಣ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಆಗ್ಸ್ಟೈನ್ ಮತ್ತು ಪ್ರಸಾದ್ ಎಂಬ ಹಸು ಸಾಕಾಣಿಕಾರರ ಮನೆ ಪಾರ್ಕಿಂಗ್ ಪ್ರದೇಶದಿಂದ ಮೂರು ಹಸುಗಳು ಹಾಗೂ ಒಂದು ಕರು ಕಳ್ಳತನವಾಗಿವೆ. ಜರ್ಸಿ ಮ
ಒಂದು ವರ್ಷದ ಹಿಂದೆ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತುತ್ತಾಗಿತ್ತು. ಆದರೆ, ಅಂದಿನಿಂದ ಈ ಪ್ರದೇಶ ಅದ್ಭುತವಾಗಿ ಚೇತರಿಸಿಕೊಂಡಿದೆ. ಸುಧಾರಿತ ಭದ್ರತಾ ವ್ಯವಸ್ಥೆಗಳು, ಸ್ಥಳೀಯರ ಸಹಕಾರ ಮತ್ತು ಹೊಸ ಪ್ರವಾಸೋದ್ಯಮ ನೀತಿಗಳಿಂದ ಪಹ
ಟಿಸಿಎಸ್ ಐಟಿ ಸಂಸ್ಥೆಯಲ್ಲಿ ನವವಿವಾಹಿತೆಯೊಬ್ಬರಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮತ್ತು ಬಲವಂತದ ಮತಾಂತರಕ್ಕೆ ಪ್ರಯತ್ನ ನಡೆದಿದೆ. ಸಹೋದ್ಯೋಗಿಗಳಿಂದ ಸೀರೆ ಎಳೆಯುವುದು, ಮೈ ಮುಟ್ಟುವಂತಹ ಘಟನೆಗಳು ನಡೆದಿವೆ. ಈ ಪ್ರಕರ
ಶ್ರೀಲಂಕಾ ನಾಯಕ ದಸುನ್ ಶನಕಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಒಂದು ವರ್ಷದ ಬ್ಯಾನ್ ವಿಧಿಸಿದೆ. ಪಾಕಿಸ್ತಾನ ಸೂಪರ್ ಲೀಗ್ (PSL) ತೊರೆದು ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ ರಾಜಸ್ಥಾನ್ ರಾಯಲ್ಸ್ ತಂಡ ಸೇರಿದ್ದೇ ಇದಕ್ಕೆ ಕಾರಣ. ಐಪ
ನೆಲಮಂಗಲದ ವೀವರ್ಸ್ ಕಾಲೋನಿಯಲ್ಲಿ ಚಂದು ಎಂಬುವವರು ಸಾಲ ಮಾಡಿ ಖರೀದಿಸಿದ್ದ ಹೊಸ ಕೆಟಿಎಂ ಬೈಕ್ ಅನ್ನು ಕಳ್ಳರು ರಾತ್ರೋರಾತ್ರಿ ಕದ್ದಿದ್ದಾರೆ. ಬೈಕ್ ಖರೀದಿಸಿದ ಮೊದಲ ದಿನವೇ ಈ ಕೃತ್ಯ ನಡೆದಿದ್ದು, ಕಳ್ಳತನದ ದೃಶ್ಯ ಸಿಸಿಟಿವಿ
Hubballi Road Romeos; ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಬೈಕ್ನಲ್ಲಿ ಬಂದ ಮೂವರು ಪುಂಡರು ಯುವತಿಯರ ಜತೆ ಅಸಭ್ಯವಾಗಿ ವರ್ತಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದಲ್ಲಿ ರೋಡ್ ರೋಮಿಯೋಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್
ನಟಿ ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ ಬಳಿಕ ಸಾಕಷ್ಟು ಸಿನಿಮಾ ಆಫರ್ ಪಡೆದರು. ಈಗ ಅವರು ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ‘ಶೇರ್’ ಸಿನಿಮಾದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಸುದ್ದಿಗೋಷ್ಠಿ
ನಟಿ ರಾಶಿ ಖನ್ನಾ ಅವರಿಗೆ ಚಿತ್ರೀಕರಣದ ವೇಳೆ ಕಹಿ ಅನುಭವವಾಗಿದೆ. ಅವರ ಕ್ಯಾರವಾನ್ನಿಂದ 50 ಸಾವಿರ ರೂಪಾಯಿ ಕಳ್ಳತನವಾಗಿದೆ. ಆರಂಭದಲ್ಲಿ ಕಳ್ಳ ಯಾರು ಎಂಬುದು ತಿಳಿದಿರಲಿಲ್ಲ. ನಂತರ ಹುಡುಕಲಾಗಿದ್ದು, ಕದ್ದಿದ್ದು ಯಾರು ಎಂದು ಪ
ನಟ ಡಾ. ವಿಷ್ಣುವರ್ಧನ್ ಅವರು ಉತ್ತಮ ಆರೋಗ್ಯಕ್ಕೆ ನೀಡಿದ್ದ ಟಿಪ್ಸ್ ವೈರಲ್ ಆಗಿವೆ. ಅವರ ಪ್ರಕಾರ, ಹೊರಗಿನಂತೆ ಒಳಗೂ ಆರೋಗ್ಯ ಕಾಪಾಡುವುದು ಮುಖ್ಯ. ಪ್ರಕೃತಿಯ ಬಗ್ಗೆ ಕಾಳಜಿ, ಉತ್ತಮ ಆಹಾರ, ಸಕಾರಾತ್ಮಕ ಮಾತುಗಳು, ಆಯುರ್ವೇದ, ಧ್ಯ
ಜರ್ಮನಿಯ ಮೋರ್ಸ್ ನಗರದ ಡ್ಯೂಸ್ಬರ್ಗ್ನಲ್ಲಿರುವ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗುರುದ್ವಾರವು ಭಕ್ತರ ಪ್ರಾರ್ಥನೆಯಿಂದ ಸದಾ ಶಾಂತವಾಗಿರುತ್ತದೆ. ಆದರೆ ಸೋಮವಾರ
Karnataka Rains: ಕರ್ನಾಟಕದ ಚಿಕ್ಕಮಗಳೂರು, ಹಾಸನ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಅಬ್ಬರಿಸಿದೆ. ಹಾಸನದಲ್ಲಿ ಸಿಡಿಲು ಬಡಿದು ವೃದ್ಧೆ ಮೃತಪಟ್ಟರೆ, ಮಲೆನಾಡಿನಲ್ಲಿ ಬಿರುಗಾಳಿಗೆ ಮರಗಳು ಬಿದ್ದು ಮನೆಗಳು ಜಖಂಗೊಂಡಿವೆ. ರಾಣೆ
ನೀತಾ ಅಂಬಾನಿ ಆಲಿಯಾ ಭಟ್ಗೆ ಅವಮಾನ ಮಾಡಿದ್ದಾರೆ ಎಂಬ ವೈರಲ್ ವಿಡಿಯೋ ವಾಸ್ತವಕ್ಕೆ ದೂರ. ಇದು ಎಡಿಟ್ ಮಾಡಿದ ವಿಡಿಯೋ. ಮೂಲ ಸಂಭಾಷಣೆಯಲ್ಲಿ ಆಲಿಯಾ ನೀತಾ ಅವರನ್ನು 'ಭಾಭಿ' ಎಂದು ಕರೆದರೆ, ನೀತಾ ಪ್ರೀತಿಯಿಂದ 'ಹೆಲೋ ಆಲಿಯಾ' ಎಂದಿದ
ಮಣಿಪುರದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದೆ, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ. ಸೋಮವಾರ ಮತ್ತು ಮಂಗಳವಾರದ ಅವಧಿಯಲ್ಲಿ ಭೂಮಿಯ ಅಂತರಾಳದಲ್ಲಿ ಉಂಟಾದ ಚಲನವಲನಗಳು ಏಷ್ಯಾದ ಎರಡು ಪ್ರಮುಖ ಭಾಗಗಳಲ್ಲಿ ಆತಂಕ ಮೂ
Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಹೀಟ್ವೇವ್ ಅಲರ್ಟ್ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿ
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಿದ್ದು, ಶಾಂತಿ ಮಾತುಕತೆಗಳು ವಿಫಲವಾಗಿವೆ. ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದು, ಪರಮಾಣು ಕಾರ್ಯಕ್ರಮ ನಿಷ್ಕ್ರಿಯಗೊಳಿಸುವಂತೆ ಒತ್ತಾಯಿಸಿದ್ದಾರೆ. ಇ
ಬಿಟ್ಕಾಯಿನ್ ಹಗರಣದ ತನಿಖೆ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಮತ್ತು ನಲಪಾಡ್ ನಿವಾಸಗಳಲ್ಲಿ ಇಡಿ ಅಧಿಕಾರಿಗಳು 15 ಗಂಟೆಗಳ ಕಾಲ ಶೋಧ ನಡೆಸಿದ್ದಾರೆ. ಹ್ಯಾಕರ್ ಶ್ರೀಕಿ ಜೊತೆಗಿನ ಅಕ್ರಮ ಹಣಕಾಸು ನಂಟು ಮತ್ತ
ಹಾಸ್ಯ ನಟ ಪ್ರಶಾಂತ್ ಗೌಡ ಅವರ ನಿಶ್ಚಿತಾರ್ಥ ಇತ್ತೀಚೆಗೆ ನೆರವೇರಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ಸುಂದರ ಫೋಟೋಗಳು ವೈರಲ್ ಆಗಿವೆ. ಹಾಗಾದರೆ, ಪ್ರಶಾಂತ್ ಗೌಡ ಅವರನ್ನು ವಿವಾಹ ಆಗುತ್ತಿರುವ ಹುಡುಗಿ ಯಾರು? ಅವರ ಹಿನ್ನೆಲ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 21, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉ
21 ಏಪ್ರಿಲ್ 2026 ರ ಇಂದಿನ ರಾಶಿ ಭವಿಷ್ಯ ತಿಳಿಯಿರಿ. ಈ ಮಂಗಳವಾರ ಮೇಷದಿಂದ ಮೀನದವರೆಗಿನ ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ ದೈನಂದಿನ ಭವಿಷ್ಯವನ್ನು ವಿವರವಾಗಿ ನೀಡಲಾಗಿದೆ. ಅಹಂಕಾರ ಮತ್ತು ತಪ್ಪು ನಿರ್ಧಾರಗಳಿಂದ ಪಶ್ಚಾತ್ತಾಪ ತಪ್
IPL 2026 MI vs GT: ಐಪಿಎಲ್ 2026 ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ 99 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ತಿಲಕ್ ವರ್ಮಾ ಅವರ ಸ್ಫೋಟಕ ಶತಕದಿಂದ 199 ರನ್ ಗಳಿಸಿದ ಮುಂಬೈ, ಗುಜರಾತ್ ಅನ್ನು 100 ರನ್ಗಳಿಗೆ ಆಲೌ
ರಾಜಸ್ಥಾನದಲ್ಲಿ ಒಂದು ಹಸು ಇದ್ದಕ್ಕಿದ್ದಂತೆ ಹೆದ್ದಾರಿಗೆ ಹಾರಿತು. ಇದು ದೊಡ್ಡ ಅಪಘಾತಕ್ಕೆ ಕಾರಣವಾಯಿತು. ಮಾರುತಿ ಸುಜುಕಿ ಬ್ರೆಝಾ ವೇಗವನ್ನು ಕಡಿಮೆ ಮಾಡಿತು, ಆದರೆ ಹಿಂದಿನಿಂದ ಬಂದ ಹುಂಡೈ ವೆರ್ನಾ ಕಾರು ನಿಯಂತ್ರಣ ಕಳೆದು
ಬೆಂಗಳೂರಿನ ಈಗಾಗಲೇ ವಿಪರೀತ ಬಿಸಿಲು ಸುಡುತಿದೆ. ಜನರು ಮನೆಯಿಂದ ಹೊರಗೆ ಕಾಲಿಡಲು ಆಗುತ್ತಿಲ್ಲ, ಅಷ್ಟು ತಾಪಮಾನ ಹೆಚ್ಚಾಗುತ್ತಿದೆ. ಇದರಿಂದ ಸಿಲಿಕಾನ್ ಸಿಟಿ ಜನರು ಬೈಕ್ ಮತ್ತು ನಾನ್ ಎಸಿ ಕಾರುಗಳನ್ನು ಬಿಟ್ಟು ಬಿಎಂಟಿಸಿಯ
ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಹೀರೋ ಆಗಿ ನಟಿಸಿರುವ ‘ಎಲ್ರ ಕಾಲೆಳೆಯುತ್ತ ಕಾಲ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಬೇಕಿತ್ತು. ಆದ
ಉತ್ತರ ಪ್ರದೇಶದ ಲಕ್ನೋದಲ್ಲಿ ಮಗಳ ಪ್ರೇಮ ಪ್ರಕರಣದಿಂದ ಕೋಪಗೊಂಡ ತಂದೆ ಕ್ರೂರವಾದ ನಿರ್ಧಾರ ತೆಗೆದುಕೊಂಡಿದ್ದಾನೆ. ತನ್ನ ಅಪ್ರಾಪ್ತ ಮಗಳ ಕತ್ತು ಹಿಸುಕಿ ಕೊಂದು, ಗುರುತು ಸಿಗಬಾರದೆಂದು ಆಕೆಯ ಮುಖಕ್ಕೆ ಆ್ಯಸಿಡ್ ಹಾಕಿ ಸುಟ್ಟ
Jasprit Bumrah Ends IPL 2026 Wicket Drought: 2026ರ ಐಪಿಎಲ್ನಲ್ಲಿ ಜಸ್ಪ್ರೀತ್ ಬುಮ್ರಾ ವಿಕೆಟ್ ಬರ ಎದುರಿಸುತ್ತಿದ್ದರು. ಅಹಮದಾಬಾದ್ನಲ್ಲಿ ಗುಜರಾತ್ ವಿರುದ್ಧದ ಪಂದ್ಯದಲ್ಲಿ, ಬುಮ್ರಾ ತಮ್ಮ ಮೊದಲ ಓವರ್ನ ಮೊದಲ ಎಸೆತದಲ್ಲೇ ಸಾಯಿ ಸುದರ್ಶನ್ ಅವರನ್
Tilak Varma's Explosive Century: ತಿಲಕ್ ವರ್ಮಾ ಗುಜರಾತ್ ಟೈಟಾನ್ಸ್ ವಿರುದ್ಧ 45 ಎಸೆತಗಳಲ್ಲಿ ಭರ್ಜರಿ 101 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಐಪಿಎಲ್ ಇತಿಹಾಸದಲ್ಲಿ ಮುಂಬೈ ಪರ ಅತಿ ವೇಗದ ಶತಕ ಬಾರಿಸಿದ
ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು....ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ
ಎರಡನೇ ಮದುವೆಗೆ ಮುಂದಾಗಿದ್ದ ವೈದ್ಯನ ಕೊಲೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿರಸಿಯ ನ್ಯೂ ಕೆಹೆಚ್ಬ
Tilak Varma's Maiden IPL Century: ಐಪಿಎಲ್ 2026 ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಎದುರು 200 ರನ್ಗಳ ಗುರಿ ನೀಡಿದೆ. ಆರಂಭಿಕ ಆಘಾತದ ಹೊರತಾಗಿಯೂ, ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ ಅವರ ಅಜೇಯ 101 ರನ್ಗಳ ಸ್ಫೋಟಕ ಶತಕದ ನೆರವ
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಐಷಾರಾಮಿ ಕಾರು ಖರೀದಿಸಿಕೊಟ್ಟಿದೆ. ಕಳೆದ ವರ್ಷವೇ ಈ ಪ್ರಕ್ರಿಯೆ ನಡೆದಿದ್ದು, ಇತ್ತೀಚೆಗೆ ಮಂಡಿಸಲಾದ ಪೂರಕ ಅಂದಾಜುಗಳ ಮೂರನೇ ಹಾಗೂ ಅಂತಿಮ ಕಂತಿನಲ
ಗೆಳೆಯನೊಂದಿಗೆ ಹೋದವನು ಹೆಣವಾದ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ಮದ್ಯ ಕುಡಿಸಿ, ರಾಡಿನಿಂದ ತಲೆಗೆ ಹೊಡೆದು ಹತ್ಯೆಗೈದು ಬಳಿಕ ಆರೋಪಿ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗ
ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ರಾಜ್ಯದ ಜನರು ಬಿಸಿಲಿನ ಝಳಕ್ಕೆ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಿನಲ್ಲೂ ಅದೇ ಪರಿಸ್ಥಿತಿ. ಇದೀಗ ಬೆಂಗಳೂರಿನ ಮಹಿಳೆಯೊಬ್ಬರು ನಗರದಲ್ಲಿ ಬಿಸಿಲು ಎಷ್ಟಿದೆ ಎಂದು ವಿವರಿ
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರನ್ನು ವಿಚಾರಣೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಅರವಿಂದ್ ಕೇಜ್ರಿವಾಲ
IPL 2026 Match 30: ಐಪಿಎಲ್ 2026 ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ ಕಳಪೆ ಆರಂಭ ಪಡೆಯಿತು. ರಬಾಡ ಮಾರಕ ದಾಳಿಗೆ ಸಿಲುಕಿ ಪವರ್ಪ್ಲೇನಲ್ಲೇ 3 ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡಿತು. ಚೊಚ್ಚಲ ಪಂದ್ಯವಾಡ
ಟಿವಿಕೆ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ವಿಜಯ್ ಅವರ ಚುನಾವಣಾ ಅಫಿಡವಿಟ್ಗಳಲ್ಲಿ 100 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ಹೊಂದಾಣಿಕೆಯಾಗಿಲ್ಲ. ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ಅವರ ಚುನಾವಣಾ ಅಫಿಡವಿಟ್ಗಳಲ್ಲಿ 100 ಕೋಟಿ ರೂ.ಗಳಿ
ದಿನದಿಂದ ದಿನಕ್ಕೆ ಶಾಖದ ತೀವ್ರತೆ ವೇಗವಾಗಿ ಹೆಚ್ಚುತ್ತಿದೆ, ಹೀಟ್ ಸ್ಟ್ರೋಕ್ ಎಂಬ ಗಂಭೀರ ಆರೋಗ್ಯ ಸಮಸ್ಯೆಯ ಅಪಾಯವೂ ಹೆಚ್ಚುತ್ತಿದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ಪರಿಗಣಿಸುವುದು ತಪ್ಪು. ಮುನ್ನೆಚ್ಚರಿಕೆಗಳನ್ನು
ನಟ ದಳಪತಿ ವಿಜಯ್ ಅವರ ಸಂಸಾರದಲ್ಲಿ ಬಿರುಕು ಮೂಡಿ ಬಹಳ ಸಮಯ ಆಗಿದೆ. ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಎರಡನೇ ಬಾರಿ ಮುಂದೂಡಿಕೆ ಆಗಿದೆ. ವಿಜಯ್ ಅವರಿಗೆ ನಟಿಯೊಂದಿಗೆ ಅಕ್ರಮ ಸಂಬಂಧ
ರಾಯಚೂರಿನಲ್ಲಿ ಹೆಚ್ಚಿದ ಬಿಸಿಗಾಳಿ ಮತ್ತು 42 ಡಿಗ್ರಿ ಸೆಲ್ಸಿಯಸ್ ತಾಪಮಾನ ಹಿನ್ನೆಲೆ ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಿದೆ. ಜಿಲ್ಲಾಡಳಿತವು ಹೈ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚಿಸಿದೆ. ರಿಮ್ಸ್ ಆಸ್ಪತ
WhatsApp Plus Features: ಮೆಟಾ-ಮಾಲೀಕತ್ವದ, ವಿಶ್ವದ ಅತ್ಯಂತ ಜನಪ್ರಿಯ ತ್ವರಿತ ಸಂದೇಶ ಅಪ್ಲಿಕೇಶನ್ಗಳಲ್ಲಿ ಒಂದಾದ ವಾಟ್ಸ್ಆ್ಯಪ್ ಅಂತಿಮವಾಗಿ ಪ್ರೀಮಿಯಂ ಆಗುತ್ತಿದೆ. ಕಂಪನಿಯು ವಾಟ್ಸ್ಆ್ಯಪ್ ಪ್ಲಸ್ ಎಂಬ ಹೊಸ ಪಾವತಿಸಿದ ಚಂದಾದಾರಿಕೆ ಯೋ
ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲ
PM Modi's Jhalmuri video sees 100 million views in just 24 hours: ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಬದಿಯ ಅಂಗಡಿಯೊಂದರಲ್ಲಿ 'ಝಲ್ಮುರಿ' (ಮಂಡಕ್ಕಿ ಮಸಾಲ) ಸವಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃ
Gujarat Titans vs Mumbai Indians in Kannada Playing XI: ಮುಂಬೈ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮುಂಬೈ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿ
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಪತ್ರ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ
Gujarat Titans vs Mumbai Indians, IPL 2026 Live Score Updates: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಶ್ರೀಮಂತಿಕೆ, ಯಶಸ್ಸು ಮಾತ್ರವಲ್ಲದೆ ವೈಯಕ್ತಿಕ ಜೀವನಕ್ಕೆ ಬೇಕಾದ ಸಾಕಷ್ಟು ವಿಚಾರಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಮಹಿಳೆಯರಿಗೆ ಸಂಬಂಧಪಟ್ಟ ಒಂದಷ್ಟು ವಿಚಾರ
ಹಲವು ಬಾರಿ ದೇಹದಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡುಬರದೆಯೇ ಕಾಯಿಲೆಗಳಿಗೆ ತುತ್ತಾಗುತ್ತೇವೆ. ಏಕೆಂದರೆ ಕೆಲವು ರೋಗಗಳು ಲಕ್ಷಣಗಳಿಲ್ಲದೆಯೂ ಕಂಡುಬರುತ್ತದೆ. ಆದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕ
ನಾಸಿಕ್ ಟಿಸಿಎಸ್ ಪ್ರಕರಣದ ಆರೋಪಿ ನಿದಾ ಖಾನ್ಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಏಪ್ರಿಲ್ 27ಕ್ಕೆ ಮುಂದಿನ ನ್ಯಾಯಾಲಯದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಟಿಸಿಎಸ್ ನಾಸಿಕ್ ಪ್ರಕರಣದಲ್ಲಿ ನಿದಾ ಖಾನ್ಗ
ರಾಜ್ವೀರ್, ಸುಚೇಂದ್ರ ಪಸ್ರಾದ್, ಜಹಾಂಗೀರ್, ಚೈತ್ರಾ ರಾಮ್, ಗಿರೀಶ್, ವಿನೋದ್ ಪವಿತ್ರಾ, ಮಧು ಭೈರಪ್ಪ, ಶ್ರಾವ್ಯ ಮುಂತಾದವರು ‘ತಿಕ್ಲು ರಾಮ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೀರ್ಷಿಕೆ ಕಾರಣದಿಂದ ಈ ಸಿನಿಮಾ ಈಗ ವಿವಾದಕ್ಕ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಮುಸ್ಲಿಮರು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಅಬ್ದುಲ್ ಬಬ್ಬಾರ್ ಸೇರಿದಂತೆ ಕೆಲ ಮುಸ್ಲಿಂ ನಾಯಕರ ಮೇಲೆ ಕಾಂಗ್ರೆಸ್ ಕ್ರಮಕೈಗೊಳ್
Steps and calculation to build Rs 10 crore corpus: ನೀವು ನಿವೃತ್ತರಾಗುವಷ್ಟರಲ್ಲಿ 10 ಕೋಟಿ ರೂ ಕಾರ್ಪಸ್ ನಿರ್ಮಿಸಿಕೊಳ್ಳಬೇಕಾ? ಆ ಬೃಹತ್ ಮೊತ್ತದ ಗುರಿಯನ್ನು ಮುಟ್ಟಲು ಎಷ್ಟು ಹೂಡಿಕೆ ಮತ್ತು ಎಷ್ಟು ಸಮಯ ಬೇಕಾಗಬಹುದು? ವಾರ್ಷಿಕ ಶೇ 12 ಸಿಎಜಿಆರ್ನಲ್ಲಿ ಬ
ಕಲಬುರಗಿ ಜಿಲ್ಲೆಯಲ್ಲಿ ಹಾಡಹಗಲೇ ಗುಂಡಿನ ಸದ್ದು ಕೇಳಿಬಂದಿದೆ. ವಾಡಿ ಪಟ್ಟಣದಲ್ಲಿ ದುಷ್ಕರ್ಮಿಗಳು ಭೀಕರ ರಕ್ತಪಾತ ನಡೆಸಿದ್ದು, ಓರ್ವ ಮುಖಂಡನನ್ನು ಕೊಲೆ ಮಾಡಿದ್ದಾರೆ. ಮೊದಲು ಗುಂಡು ಹಾರಿಸಿ ನಂತರ ಮಚ್ಚಿನಿಂದ ಕೊಚ್ಚಿ ಬರ್
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹ್ಯಾಕರ್ ಶ್ರೀಕಿ ಜೊತೆಗಿನ ಅಕ್ರಮ ಹಣಕಾಸು ನಂಟು ಆರೋಪ ಮತ್ತು ಬಿಟ್

36 C