SENSEX
NIFTY
GOLD
USD/INR

Weather

32    C
...
ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು?

ಕೊಡಗು ಹೋಂಸ್ಟೇನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವೈಫೈ ಕಡಿತಗೊಳಿಸಿ ಪ್ರಕರಣ ಮುಚ್ಚಿಹಾಕಲು ಯತ್ನಿಸಲಾಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಅಮೆರಿಕ ರ

22 Apr 2026 11:52 am
Video: ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ ಒದ್ದು ಪರಾರಿಯಾದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿಯಲ್ಲಿ ವ್ಯಕ್ತಿಯೊಬ್ಬ ಹೊಂಚು ಹಾಕಿ ಕುಳಿತು ಬುರ್ಖಾ ಧರಿಸಿರುವ ಮಹಿಳೆಯನ್ನು ಎಳೆದೊಯ್ದು, ಕೈ ಟ್ವಿಸ್ಟ್​ ಮಾಡಿರುವ ಘಟನೆ ನಡೆದಿದೆ. ಆ ಆರೋಪಿಯನ್ನು ಮಂಜೀತ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಎಳ

22 Apr 2026 11:42 am
ಸಹೋದರ ಹಾರ್ದಿಕ್ ಜೊತೆಗಿನ ಕಿರಿಕ್ ಬಗ್ಗೆ ಕೊನೆಗೂ ಮೌನ ಮುರಿದ ಕೃನಾಲ್ ಪಾಂಡ್ಯ

ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳು ಹರಡಿವೆ. ಈ ಬಗ್ಗೆ ಕೃನಾಲ್ ಪಾಂಡ್ಯ ಕೊನೆಗೂ ಮೌನ ಮುರಿದಿದ್ದು, ಆರ್‌ಸಿಬಿ ಇನ್‌ಸೈಡರ್ ಮಿಸ್ಟರ್ ನ್ಯಾಗ್ಸ್ ಜೊತೆ ಮಾತನಾಡಿದ್ದಾರೆ. ತಮ್

22 Apr 2026 11:35 am
ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ

ಮಂಗಳೂರಿನಲ್ಲಿ ಭಾರೀ ಮಳೆಗೆ ಕುದ್ರೋಳಿಯ ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ಬೃಹತ್ ಅಶ್ವತ್ಥ ಮರ ಬಿದ್ದಿದೆ. ಮಂಗಳವಾರ ರಾತ್ರಿ ಮಲಗುವ ಜಾಗ ಬದಲಿಸಿದ್ದರಿಂದ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ ವೃದ್ಧರು ಪ್ರಾಣಾಪಾಯದಿಂದ ಪಾರ

22 Apr 2026 11:32 am
Karnataka CET 2026: ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ

2026ರ ಕರ್ನಾಟಕ CET ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, KEA ವತಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುತ್ತಿದೆ. ಈ ವರ್ಷ ದಾಖಲೆಯ ಸಂಖ್ಯೆಯ 3.3 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್

22 Apr 2026 11:29 am
Gold Rates: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ

Bullion Market 2026 April 22nd: ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್​ಗೆ 50 ರೂ ಕಡಿಮೆ ಆಗಿದೆ. ಮೂರು ದಿನದಲ್ಲಿ 100 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,235 ರೂನಿಂದ 14,185 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,529 ರೂ ಆಗಿದೆ. ಬೆಳ್ಳಿ ಬೆಲೆ ಬೆ

22 Apr 2026 11:27 am
ಕುಂಭಮೇಳದ ಮೋನಾಲಿಸಾ ಗರ್ಭಿಣಿ: ಪೊಲೀಸರಿಗೆ ಮಾಹಿತಿ ನೀಡಿದ ಪತಿ ಫರ್ಮಾನ್

Monalisa Bhosle: ಇತ್ತೀಚೆಗಷ್ಟೆ ಮೊನಲಿಸಾ, ಫರ್ಮಾನ್ ಎಂಬಾತನನ್ನು ಕೇರಳದಲ್ಲಿ ವಿವಾಹವಾದರು. ಕೇರಳದ ಕೆಲವು ರಾಜಕೀಯ ಮುಖಂಡರು ಮುಂದೆ ನಿಂತು ಇವರ ಮದುವೆ ಮಾಡಿಸಿದ್ದರು. ಆದರೆ ಇದನ್ನು ಲವ್ ಜಿಹಾದ್ ಎಂದು ಮೊನಲಿಸಾ ಕುಟುಂಬದವರು ಆರೋಪಿ

22 Apr 2026 11:20 am
Tulasi: ರಾಮ ತುಳಸಿ ಮತ್ತು ಕೃಷ್ಣ ತುಳಸಿ ನಡುವಿನ ವ್ಯತ್ಯಾಸವೇನು? ಗುರುತಿಸುವುದು ಹೇಗೆ ?

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಪವಿತ್ರ ಆಧ್ಯಾತ್ಮಿಕ ಮತ್ತು ಔಷಧೀಯ ಸಸ್ಯ. ರಾಮ ತುಳಸಿ ಸೌಮ್ಯ ಗುಣಗಳಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿದರೆ, ಕೃಷ್ಣ ತುಳಸಿ ತನ್ನ ತೀಕ್ಷ್ಣ ಔಷಧೀಯ ಗುಣಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ

22 Apr 2026 10:56 am
‘ಪಂಚಾಯತ್’ನಟನ ಮೇಲೆ ಜಾತಿ ತಾರತಮ್ಯ; ಕರ್ನಾಟಕದ ದೇವಸ್ಥಾನದಲ್ಲಿ ಪ್ರವೇಶ ನಿರಾಕರಣೆ

ಜನಪ್ರಿಯ 'ಪಂಚಾಯತ್' ನಟ ವಿನೋದ್ ಸೂರ್ಯವಂಶಿ, ಕರ್ನಾಟಕದ ತಮ್ಮ ಹಳ್ಳಿಯಲ್ಲಿ ಅನುಭವಿಸಿದ ಆಘಾತಕಾರಿ ಜಾತಿ ತಾರತಮ್ಯವನ್ನು ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ಇಂದಿಗೂ ದೇವಸ್ಥಾನ ಪ್ರವೇಶ, ಮನೆಗಳಿಗೆ ಪ್ರವೇಶ ನಿಷಿದ್ಧ. ದಲ

22 Apr 2026 10:46 am
‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು

ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಪತ್ನಿ ರಕ್ಷಿತಾ, ವಿವಾಹವಾದ ಎರಡೇ ವರ್ಷಕ್ಕೆ ಸಾಗರ್ ಸ್ನೇಹಿತ ಇಂದ್ರ ಎಂಬಾತನ ಜತೆ ಓಡಿಹೋಗಿ ಮದುವೆಯಾಗಿದ್ದಾರೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ರಕ್ಷ

22 Apr 2026 10:37 am
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಒಂದು ವರ್ಷ. ವೈರಲ್ ವಿಡಿಯೋದಲ್ಲಿ, ದಾಳಿ ವೇಳೆ ಆಪರೇಟರ್ 'ಅಲ್ಲಾ ಹು ಅಕ್ಬರ್' ಎಂದು ಜಪಿಸುತ್ತಾ, ಪ್ರವಾಸಿಗರನ್ನು ಗುಂಡಿನ ದಾಳಿ ನಡೆಯುತ್ತಿದ್ದ ದಿಕ್ಕ

22 Apr 2026 10:37 am
ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಕೊಡಗಿನ ಕುಟ್ಟದಲ್ಲಿ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಹಾಗೂ ಹೋಂಸ್ಟೇ ಮಾಲೀಕನ

22 Apr 2026 10:26 am
World Earth Day 2026: ನಮ್ಮ ಬದುಕಿಗೆ ಇರುವುದೊಂದೇ ಪೃಥ್ವಿ; ಭೂಮಿ ತಾಯಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಭೂಮಿ ಸಕಲ ಜೀವರಾಶಿಗಳ ಆಶ್ರಯ ತಾಣ. ಭೂಮಿಯೊಂದೇ ಪ್ರತಿ ಜೀವಿಯ ಬದುಕಿಗೆ ನೆಲೆ. ಭೂಮಿ ಸುರಕ್ಷಿತವಾಗಿದ್ದರೆ ಮಾತ್ರ ಸಕಲ ಜೀವಗಳ ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಮನುಷ್ಯನ ಸ್ವಾರ್ಥ ಚಟುವಟಿಕೆಗಳ ಕಾರಣ ಭೂಮಿಯ ಆರೋಗ್ಯ ದಿ

22 Apr 2026 10:18 am
ಆಮಿರ್ ಮಾತಿಗೆ ಮಣಿದ ರಣವೀರ್ ಸಿಂಗ್; 10 ಕೋಟಿ ಮರಳಿಸಿದ ‘ಧುರಂಧರ್’ ನಟ

ರಣವೀರ್ ಸಿಂಗ್ ‘ಡಾನ್ 3’ ಚಿತ್ರದಿಂದ ಹಿಂದೆ ಸರಿದಿದ್ದು, ಆಮಿರ್ ಖಾನ್ ಮಧ್ಯಸ್ಥಿಕೆಯಿಂದ 10 ಕೋಟಿ ರೂ. ಅಡ್ವಾನ್ಸ್ ಹಣವನ್ನು ನಿರ್ಮಾಪಕರಿಗೆ ವಾಪಸ್ ನೀಡಲು ಒಪ್ಪಿದ್ದಾರೆ. ಕಥೆಯ ವಿಷಯದಲ್ಲಿ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆ

22 Apr 2026 10:14 am
ಬೇಲೂರಿನಲ್ಲಿ ಪ್ರಕೃತಿ ವಿಸ್ಮಯ: ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ! ವರ್ಷಕ್ಕೊಮ್ಮೆ ನಡೆಯುವ ಅಪರೂಪದ ವಿದ್ಯಮಾನಕ್ಕೆ ಭಕ್ತರು ಫಿದಾ

ಹಾಸನದ ಬೇಲೂರಿನ ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ 'ಕಿರಣಾಭಿಷೇಕ' ನಡೆಯಿತು. ಹೊಯ್ಸಳ ವಾಸ್ತುಶಿಲ್ಪದ ವೈಭವಕ್ಕೆ ಸಾಕ್ಷಿಯಾದ ಈ ದೇಗುಲದಲ್ಲಿ ಪ್ರತಿ ವರ್ಷ ಏಪ್ರಿಲ್ 21 ಅಥವಾ 22 ರಂದು ಸೂರ್ಯ

22 Apr 2026 10:08 am
‘ನನ್ನ ಮೇಲೆ ಸುಳ್ಳು ಪೋಕ್ಸೋ ಕೇಸ್ ಹಾಕಿದ್ದಾರೆ, ಅದಿಕ್ಕೆ ಹೀಗೆ ಮಾಡಿದೆ’: 9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ!

ದೇವನಹಳ್ಳಿಯಲ್ಲಿ ಯುವಕ ಆನಂದ್ 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ ಆತ, ತನಗೆ ನ್ಯಾಯ ಬೇಕೆಂದು ಆಗ್ರಹಿಸಿ ಈ ಕೆಲಸಕ್ಕೆ ಮುಂದಾಗ

22 Apr 2026 9:59 am
Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ

ಮತ್ತೊಬ್ಬರ ಯಶಸ್ಸು ಅಥವಾ ಏಳಿಗೆಯ ಬಗ್ಗೆ ಅಸೂಯೆ ಪಡುವುದು ನಮ್ಮ ದೇಹದ ಧನಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮತ್ತು ಸಮಯವನ್ನು ವ್ಯರ್ಥ ಮಾಡುತ್ತದೆ. ಇಂತಹ ಮನೋಭಾವ ನಮ್ಮ ಪ್ರಗತಿಗೆ ಮಾರಕ. ದುರ್ಯೋಧನನ ಉದಾಹರಣೆ ತೋರಿಸುವ

22 Apr 2026 9:49 am
ಮುಂದಿನ 7 ದಿನ ಕರ್ನಾಟಕ ಕೂಲ್​ ಕೂಲ್: ಈ ಜಿಲ್ಲೆಗಳಿಗೆ ಬರಲಿದ್ದಾನೆ ವರುಣ; ಬಿಸಿಲ ಧಗೆಯಿಂದ ಸಿಗಲಿದೆ ಮುಕ್ತಿ!

ರಾಜ್ಯದಲ್ಲಿ ಬಿಸಿಲ ಧಗೆ ಮುಂದುವರಿದಿದ್ದು, ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ರಾಯಚೂರಿನಲ್ಲಿ 40C ತಾಪಮಾನ ಮುಟ್ಟುವ ನಿರೀಕ್ಷೆಯಿದೆ. ಬೆಂ

22 Apr 2026 9:39 am
ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ

ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಎಂಬುವವರ ಪತ್ನಿ, ಪತಿಯ ಸ್ನೇಹಿತ ಇಂದ್ರನ ಎಂಬಾತನ ಜೊತೆ ಪರಾರಿಯಾದ ವಿಲಕ್ಷಣ ವಿದ್ಯಮಾನ ನಡೆದಿದೆ. ಮನೆಯಿಂದ ಹಣ ಮತ್ತು ಒಡವೆಗಳನ್ನು ಹೊತ್ತೊಯ್ದಿರುವ ಈಕೆ, ದೇವಸ್ಥಾನದಲ್ಲಿ ಮದುವೆಯಾಗಿ ಆ ಫೋಟ

22 Apr 2026 9:38 am
Video: ಸರ್ಕಸ್​ನಲ್ಲಿ ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ

ಸರ್ಕಸ್​​ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾ

22 Apr 2026 9:28 am
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ

ಅಭಿಷೇಕ್ ಶರ್ಮ ಅವರು ಅದ್ಭುತ ಶತಕ ಸಿಡಿಸಿದ್ದಾರೆ. ದೆಹಲಿ ವಿರುದ್ಧದ ಪಂದ್ಯದಲ್ಲಿ ಅವರು ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಟಿ20ಯಲ್ಲಿ ಅವರ ಬ್ಯಾಟ್​​ನಿಂದ ಬಂದ 9ನೇ ಶತಕ ಇದಾಗಿದೆ. ಈಗ ಅಭಿಷೇಕ್ ತಂದೆಯ ಸೆಲೆಬ್ರೇಷನ್ ವಿಡಿಯೋ

22 Apr 2026 9:03 am
‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’: ಪ್ರಿಯಕರನ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿದ ಯುವತಿ ಬಿಚ್ಚಿಟ್ಟಳು ಹಲವು ರಹಸ್ಯ!

ಬೆಂಗಳೂರಿನ ಬ್ಯಾಡರಹಳ್ಳಿಯ ಕಿರಣ್ ಕೊಲೆ ಪ್ರಕರಣದ ಆರೋಪಿ ಪ್ರೇಮಾ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಮದುವೆಗೆ ನಿರಾಕರಿಸಿ ಅಂತರ ಕಾಯ್ದುಕೊಂಡಿದ್ದಕ್ಕೆ ಪ್ರಿಯಕರನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಸೀಮೆಎಣ್

22 Apr 2026 8:56 am
ಭೂಗತ ಲೋಕದ ನಂಟಿನಿಂದ ಭಯಬಿದ್ದಿದ್ದ ‘ಗಲಾಟೆ ಅಳಿಯಂದ್ರು’ ನಟಿ; ಬಾಲಿವುಡ್ ಶಾಶ್ವತಾಗಿ ತೊರೆದರು

'ಗಲಾಟೆ ಅಳಿಯಂದ್ರು' ನಟಿ ಸಾಕ್ಷಿ ಶಿವಾನಂದ್ ಬಾಲಿವುಡ್ ಭೂಗತ ಜಗತ್ತಿನ ನಂಟಿಗೆ ಹೆದರಿ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ ಕಥೆ ಇಲ್ಲಿದೆ. 90ರ ದಶಕದಲ್ಲಿ ಭೂಗತ ಜಗತ್ತಿನಿಂದ ಬೆದರಿಕೆ ಕರೆಗಳು ಬಂದಾಗ, ಅವರು ಬಾಲಿವುಡ್ ತೊರೆ

22 Apr 2026 8:23 am
ಪಹಲ್ಗಾಮ್ ದಾಳಿಗೆ ವರ್ಷ: ಭಯೋತ್ಪಾದನೆಗೆ ಭಾರತ ತಲೆಬಾಗದು, ಹುತಾತ್ಮರಿಗೆ ಪ್ರಧಾನಿ ಮೋದಿ ಭಾವಪೂರ್ಣ ಶ್ರದ್ಧಾಂಜಲಿ

ಕಳೆದ ವರ್ಷ ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಮೊದಲ ವಾರ್ಷಿಕೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಬಲಿಯಾದ ಮುಗ್ಧ ಜೀವಗಳನ್ನು ಸ್ಮರಿಸಿದ್ದಾರೆ. ಸಂತ್ರಸ್ತ ಕುಟುಂಬಗಳ ನೋವಿನಲ್ಲಿ ಇಡೀ

22 Apr 2026 8:21 am
Bengaluru Air Quality: ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ

22 Apr 2026 8:16 am
ಬದಲಾಗ್ತಾಳಾ ಜಯದೇವ್ ತಾಯಿ ಶಕುಂತಲ? ಸಹಾಯಕ್ಕೆ ಬಂದ ಗೌತಮ್

'ಅಮೃತಧಾರೆ' ಧಾರಾವಾಹಿಯಲ್ಲಿ ನಾಟಕೀಯ ತಿರುವು ಎದುರಾಗಿದೆ. ಜಯದೇವ್ ತನ್ನ ತಾಯಿ ಶಕುಂತಲಾಳನ್ನು ಮನೆಯಿಂದ ಹೊರಹಾಕಿದ್ದಾನೆ. ಆಕೆಯ ಸಹಾಯಕ್ಕೆ ಗೌತಮ್ ಧಾವಿಸಿದ್ದಾನೆ. ಈ ಘಟನೆಯು ಶಕುಂತಲಾಳ ಮನಃಪರಿವರ್ತನೆಗೆ ಕಾರಣವಾಗಬಹುದೇ?

22 Apr 2026 8:09 am
Pahalgam Attack: ಹಸಿರು ಕಣಿವೆಯಲ್ಲಿ ಹರಿಯಿತು ಅಮಾಯಕರ ರಕ್ತ: ವರ್ಷ ಕಳೆದರೂ ಚೇತರಿಸಿಕೊಳ್ಳದ ಪಹಲ್ಗಾಮ್ ಸಂತ್ರಸ್ತ ಕುಟುಂಬಗಳು

ಒಂದು ವರ್ಷದ ಹಿಂದೆ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿ ಅಮಾಯಕ ಪ್ರವಾಸಿಗರ ಪ್ರಾಣ ತೆಗೆದು, ಹಲವು ಕುಟುಂಬಗಳನ್ನು ಛಿದ್ರಗೊಳಿಸಿತು. ಘಟನೆಯ ವರ್ಷಾಚರಣೆ ಕಳೆದರೂ, ಸಂತ್ರಸ್ತರ ನೋವು, PTSD ಕಾಡುತ್ತ

22 Apr 2026 7:56 am
ಗೋವಿನ ಚರ್ಮದ ಬ್ಯಾಗ್ ಹಿಡಿದು ಬಂದ್ರಾ ಕಂಗನಾ? ಶುರುವಾಗಿದೆ ಚರ್ಚೆ

ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಗೋವಿನ ಚರ್ಮದ ಹರ್ಮೆಸ್ ಬ್ಯಾಗ್ ಹಿಡಿದು ಸದ್ದು ಮಾಡಿದ್ದಾರೆ. ಬರೋಬ್ಬರಿ 5 ಲಕ್ಷ ರೂಪಾಯಿ ಬೆಲೆಯ ಈ ಬ್ಯಾಗ್‌ನ ಮೂಲ ವಸ್ತುವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದ

22 Apr 2026 7:55 am
ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!

Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸ

22 Apr 2026 7:43 am
ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ?

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣದಲ್ಲಿ ಸದ್ಯ ಬಂಧಿತಳಾಗಿರುವ ಆತನ ಪ್ರಿಯತಮೆ ಪ್ರೇಮಾ ಪೊಲೀಸರ ಮುಂದೆ ಹಲವು ಸ್ಫೋಟಕ ವಿಚಾರಗಳನ್ನು ತಿಳಿಸಿದ್ದಾಳೆ. ಪ್ರಿಯಕರನನ್ನು ಕೊಂದ ನಂತರ ತಾನೂ ವಿಷ ಸೇವಿಸಿ

22 Apr 2026 7:42 am
ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ!

El Nino Threat: ಒಂದೆಡೆ ಕರ್ನಾಟಕದಾದ್ಯಂತ ತಾಪಮಾನ ದಿನೇದಿನೆ ಏರುತ್ತಿದೆ. ಉಷ್ಣ ಅಲೆಗೆ ಜನ ತತ್ತರಿಸಿದ್ದಾರೆ. ಇಂಥ ಸಂದರ್ಭದಲ್ಲೇ ಈ ವರ್ಷ ಬರಗಾಲದ ಭೀತಿ ಎದುರಾಗಿದೆ. ಹವಾಮಾನ ತಜ್ಞರು ಎಲ್ ನಿನೋ ಹವಾಮಾನ ವೈಪರೀತ್ಯದ ಸುಳಿವು ನೀಡಿದ್

22 Apr 2026 7:16 am
ವೇದಿಕೆಯ ಮೇಲೆ ಗಳಗಳನೆ ಅತ್ತ ಜೆನಿಲಿಯಾ ಡಿಸೋಜಾ; ಕಾರಣ ಏನು?

ನಟಿ ಜೆನಿಲಿಯಾ ಡಿಸೋಜಾ ‘ರಾಜ ಶಿವಾಜಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ. ಪತಿ ರಿತೇಶ್ ದೇಶ್‌ಮುಖ್ ತಮ್ಮ ಕನಸಿನ ಯೋಜನೆಯ ಬಗ್ಗೆ ಮಾತನಾಡುತ್ತಾ ಭಾವುಕರಾದಾಗ, ಜೆನಿಲಿಯಾ ಕೂಡಾ ಕ

22 Apr 2026 7:13 am
Daily Devotional: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?

ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪುಟ್ಟ ಮಕ್ಕಳು, ಒಂದು ವರ್ಷದಿಂದ ಹನ್ನೆರಡು ವರ್ಷದವರೆಗೆ, ಕೆಲವೊಮ್ಮ

22 Apr 2026 6:53 am
Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ

22 Apr 2026 6:50 am
ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಕಸ ಹಾಕಲೆಂದು ಹೊರಬಂದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಏರಿಯಾದ ಕಟಿಂಗ್ ಶಾಪ್ ಮಾಲೀಕ ಪ್ರಭು ಜೊತೆ ಈಕೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ದೂರು ನೀಡಿದ್ದು, ಅನೈತಿಕ ಸಂಬಂಧದ ಶಂಕೆ ಮ

22 Apr 2026 6:35 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ

Horoscope Today 22 April : ಏಪ್ರಿಲ್ 22ರ ಇಂದಿನ ದೈನಿಕ ರಾಶಿ ಭವಿಷ್ಯದಲ್ಲಿ ನಿಮ್ಮ ಭವಿಷ್ಯವನ್ನು ಅರಿಯಿರಿ. ಈ ದಿನ ಹಣಕಾಸು, ಪ್ರೇಮ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಯಾವ ರಾಶಿಯವರಿಗೆ ಶುಭ, ಯಾರಿಗೆ ಅನನುಕೂಲ ಎಂದು ತಿಳಿಯಿರಿ. ಗ್ರಹಗಳ ಸ

22 Apr 2026 2:18 am
ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕ ಎಂದು ಕರೆದಿದ್ದನ್ನು ವಿರೋಧಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಕ್ಷಮೆಯಾಚಿ

21 Apr 2026 11:15 pm
ಈ ರಾಶಿಯವರಿಗೆ ಇರುವಷ್ಟು ತಾಪತ್ರೆ ಯಾವ ರಾಶಿಗೂ ಇಲ್ಲ: ಅದರೂ ಇದರ ನಡುವೆ ಒಂದು ಯೋಗವಿದೆ

ಮಿಥುನ ರಾಶಿಯವರಿಗೆ ಈ ತಿಂಗಳು ಗ್ರಹಗಳ ಸಂಚಾರದಿಂದ ಮಿಶ್ರ ಫಲಗಳಿವೆ. ಬುಧನ ಚಲನೆ ಮತ್ತು ಶುಭ ಗ್ರಹಗಳ ದೃಷ್ಟಿಯಿಂದ ವೃತ್ತಿ, ಆರ್ಥಿಕ ಮತ್ತು ಸಾಮಾಜಿಕವಾಗಿ ಉತ್ತಮ ಪ್ರಗತಿ ನಿರೀಕ್ಷಿಸಬಹುದು. ಆದರೆ, ಆರೋಗ್ಯ, ಸಂವಹನ ಮತ್ತು ಪ್

21 Apr 2026 10:55 pm
ಅಡುಗೆಮನೆಯ ಮಸಾಲೆಯಲ್ಲಿ ವಿಷ; ಮಾಜಿ ಪತ್ನಿಯ ಇಡೀ ಕುಟುಂಬವನ್ನೇ ಕೊಲ್ಲಲು ನಡೆದಿತ್ತು ಸಂಚು!

ಹೈದರಾಬಾದ್‌ನಲ್ಲಿ ನಾವು ಯಾರೂ ಊಹಿಸದ ರೀತಿಯಲ್ಲಿ ಕೊಲೆಯ ಸಂಚು ರೂಪಿಸಿದ್ದ ವ್ಯಕ್ತಿಯೊಬ್ಬನ ಮುಖವಾಡ ಕಳಚಿ ಬಿದ್ದಿದೆ. ತನ್ನ ಮಾಜಿ ಪತ್ನಿಯ ಕುಟುಂಬವನ್ನು ಕೊಲ್ಲಲು ಯುಕೆ ಮೂಲದ ಫಾರ್ಮಾಸಿಸ್ಟ್ ಒಬ್ಬ ಹೇಗೆ ಸಂಚು ರೂಪಿಸಿದ ಎ

21 Apr 2026 10:46 pm
ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಕರೆದು ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಪ್ರೇಯಸಿಯೊಬ್ಬರು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಕರೆಯಿಸಿಕೊಂಡು ಪ್ರಿಯಕರನಿಗೆ (Lover) ಬೆಂಕಿ ಹಚ್ಚಿಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಅಂಜನಾನಗರದಲ್ಲಿ ನಡೆದಿದೆ. ವೆಸ್ಟರ್ನ್ ಸ್ಟೈಲ್ ನಲ್ಲ

21 Apr 2026 10:22 pm
ಮಾಸಿಕ 20,500 ರೂ ಆದಾಯ ತರಬಲ್ಲ ಪೋಸ್ಟ್ ಆಫೀಸ್​ನ ಎಸ್​ಸಿಎಸ್​ಎಸ್ ಸ್ಕೀಮ್

Senior Citizen Saving Scheme details: ಸರ್ಕಾರಿ ಬೆಂಬಲಿತ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಉಳಿತಾ ಯೋಜನೆಯೂ ಒಂದು. ಇದರಲ್ಲಿ ಮಾಡುವ ಹೂಡಿಕೆಗೆ ವಾರ್ಷಿಕ ಶೇ. 8.2 ಬಡ್ಡಿ ಸಿಗುತ್ತದೆ. ತಿಂಗಳಿಗೆ 20,500 ರೂವರೆಗೆ ಆದಾಯ ಗಳಿಸುವ ಅವಕಾಶ ನೀಡುತ್

21 Apr 2026 10:14 pm
ಇದು “ತೆರಿಗೆ ಅಥವಾ ಸುಲಿಗೆ?”: ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಬೆಂಗಳೂರಿನ ಖಾಸಗಿ ರಸ್ತೆಯೊಂದರಲ್ಲಿ ಸೈಕಲ್ ಸವಾರನಿಂದ 25 ರೂ. ಟೋಲ್ ವಸೂಲಿ ಮಾಡಿದ ವಿಡಿಯೋ ವೈರಲ್ ಆಗಿದೆ. ಸೈಕಲ್‌ಗಳಿಗೆ ಟೋಲ್ ಮುಕ್ತ ಸಂಚಾರ ಸಾಮಾನ್ಯವಾಗಿದ್ದರೂ, ಈ ಘಟನೆ ತೆರಿಗೆಯೋ ಸುಲಿಗೆಯೋ ಎಂಬ ಚರ್ಚೆ ಹುಟ್ಟುಹಾಕಿದೆ. ಇ

21 Apr 2026 10:11 pm
IPL 2026: ಮುಂಬೈ ವಿರುದ್ಧ ಹೀನಾಯವಾಗಿ ಸೋತು ಬೆಂಗಳೂರಿಗೆ ಬಂದ ಗುಜರಾತ್

IPL 2026 RCB vs GT: ಐಪಿಎಲ್ 2026 ರ 34ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಏಪ್ರಿಲ್ 24 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30 ಕ್ಕೆ ಈ ಪಂದ್ಯ ನಡೆಯಲಿದೆ. ಸ್ಟಾರ್ ಸ್

21 Apr 2026 10:01 pm
110 ಕೆಜಿ ತೂಕವಿದ್ದರೂ ನೀರಿನಲ್ಲಿ ಮುಳುಗಲ್ಲ ಈ ವ್ಯಕ್ತಿ! ಬಲರಾಮ್ ಅವರ ‘ತೇಲುವ ವಿದ್ಯೆ’ಕಂಡು ಮಲೆನಾಡಿಗರು ಫಿದಾ

ಶಿವಮೊಗ್ಗದ 110 ಕೆಜಿ ತೂಕದ ಬಲರಾಮ್, ನೀರಿನಲ್ಲಿ 30 ನಿಮಿಷಗಳ ಕಾಲ ಸುಲಭವಾಗಿ ತೇಲುವ ಅದ್ಭುತ ಸಾಮರ್ಥ್ಯ ಹೊಂದಿದ್ದಾರೆ. ಈಜು ಗುರು ಬಾಬು ಅವರ ತರಬೇತಿಯಿಂದ ಉಸಿರಾಟ ನಿಯಂತ್ರಿಸಿ, ದೇಹವನ್ನು ಹಗುರವಾಗಿಸುವ ತಂತ್ರ ಕಲಿತಿದ್ದಾರೆ.

21 Apr 2026 9:51 pm
ಮಾವು ತಿಂದರೆ ಶುಗರ್ ಹೆಚ್ಚಾಗುತ್ತಾ? ಮಧುಮೇಹಿಗಳು ಈ ಹಣ್ಣನ್ನು ಯಾವಾಗ ಸೇವನೆ ಮಾಡಬೇಕು?

ಬೇಸಿಗೆ ಆರಂಭವಾದಾಗ ಮಾವಿನ ಹಣ್ಣಿನ ಸೀಸನ್ ಕೂಡ ಆರಂಭವಾಗುತ್ತದೆ. ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ಮಾವು ಕೂಡ ಒಂದು. ಆದರೆ ಮಧುಮೇಹಿಗಳು ಮಾತ್ರ ಈ ಹಣ್ಣನ್ನು ಸೇವನೆ ಮಾಡುವುದಕ್ಕೆ ಹಿಂದೇಟು ಹಾಕುತ್ತಾರೆ. ಏಕೆ

21 Apr 2026 9:50 pm
ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ

ಸಂಜಯ್ ದತ್ ನಟನೆಯ ‘ಆಖ್ರಿ ಸವಾಲ್’ ಸಿನಿಮಾ ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಶ್ರವಣ ದೋಷ ಇರುವ ಪ್​ರೇಕ್ಷಕರಿಗೂ ಸಿನಿಮಾವನ್ನು ತಲುಪಿಸಬೇಕು ಎಂಬ ಉದ್​ದೇಶದಿಂದ ಹೊಸ ಪ್ರಯತ್ನ ಮಾಡಲಾಗಿದೆ. ಈ ಸಿನಿಮಾದಲ್ಲಿ ರಾಷ್ಟ್ರೀಯ

21 Apr 2026 9:44 pm
ನಾಯಕರೊಂದಿಗೆ ಹಾಸಿಗೆ ಹಂಚಿಕೊಳ್ಳದೆ ಮಹಿಳೆಯರು ರಾಜಕೀಯಕ್ಕೆ ಬರುವುದು ಅಸಾಧ್ಯ; ನಾಲಿಗೆ ಹರಿಬಿಟ್ಟ ಪಪ್ಪು ಯಾದವ್

ಶೇ. 90ರಷ್ಟು ಮಹಿಳಾ ರಾಜಕಾರಣಿಗಳು ಹಿರಿಯ ನಾಯಕರ ಬೆಡ್ ರೂಂನೊಳಗೆ ಹೋಗಿ ರಾಜಿ ಮಾಡಿಕೊಂಡಿರುತ್ತಾರೆ ಎಂಬ ಬಿಹಾರದ ಪೂರ್ನಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅವರ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ರಾಜಕೀಯದಲ್ಲಿ ಮಹಿಳೆಯರ ಬಗ

21 Apr 2026 9:13 pm
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳ ಭರ್ಜರಿ ದಾಳಿ!

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಎನ್.ಕೆ.ಎನ್ ಇಟ್ಟಿಗೆ ಕಾರ್ಖಾನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ 10 ಜೀತ ಕಾರ್ಮಿಕರನ್ನು ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟವರಲ್ಲಿ ಇಬ್ಬರು ಬಾಲ ಕಾರ್ಮಿಕರು ಸೇರಿದ್ದಾರೆ. ಕೋಲಾರ ಉಪವಿಭಾ

21 Apr 2026 9:03 pm
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್: ಮತ್ತೋರ್ವನಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್​​ಐಎ ಕೋರ್ಟ್

shivamogga Trial blast case: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೊಹಮ್ಮದ್ ಜಬಿಯುಲ್ಲಾ, ನದೀಂ ಫೈಜಲ್ ಅಪರಾಧಿಗಳೆಂದು ಸಾಬೀತಾಗಿದ್ದು. ಇಬ್ಬರಿಗೂ 6 ವರ್ಷ ಶಿಕ್ಷೆ ವಿಧಿಸಿ ಎನ್​​​ಐಎ ಆದೇಶ ಹೊರಡಿಸಿತ್ತು. ಇದ

21 Apr 2026 8:59 pm
SRH vs DC: 6,6,6,6,6,6,6,6,6..! ಡೆಲ್ಲಿ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್ ಶರ್ಮಾ

Abhishek Sharma's Blazing 47-Ball Century: ಐಪಿಎಲ್ 2026 ರ 31ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಬೌಲಿಂಗ್ ಸ್ನೇಹಿ ಪಿಚ್‌ನಲ್ಲಿ,

21 Apr 2026 8:47 pm
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?

ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬಗ್

21 Apr 2026 8:40 pm
ಮೌತ್‌ವಾಶ್ ಬಳಕೆ ಹೆಚ್ಚಾದರೆ ಹೈ ಬಿಪಿ ಬರುತ್ತಾ? ಸಂಶೋಧನೆಯಲ್ಲಿ ಹೊಸ ವಿಷಯ ಬಹಿರಂಗ

ನೀವು ಮೌತ್‌ವಾಶ್ ಬಳಸುತ್ತಿದ್ದೀರಾ? ಹಾಗಿದ್ದರೆ ನೀವು ಈ ವಿಷಯಗಳನ್ನು ತಪ್ಪದೆ ತಿಳಿದುಕೊಳ್ಳಲೇಬೇಕು. ಏಕೆಂದರೆ ಹೊಸ ಸಂಶೋಧನೆಯೆಂದು ಮೌತ್‌ವಾಶ್ ಬಳಸುವುದರಿಂದ ಅಧಿಕ ರಕ್ತದೊತ್ತಡದ ಅಪಾಯ ಹೆಚ್ಚಾಗುತ್ತದೆ ಎಂದು ಹೇಳಿಕೊಂ

21 Apr 2026 8:29 pm
SRH vs DC: ಡೆಲ್ಲಿ ವಿರುದ್ಧ ಅಬ್ಬರಿಸಿದ ಅಭಿಷೇಕ್; ಸ್ಫೋಟಕ ಅರ್ಧಶತಕ

Abhishek Sharma's Blazing Fifty: ಐಪಿಎಲ್ 2026 ರ 31ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಹೈದರಾಬಾದ್‌ನಲ್ಲಿ ಮುಖಾಮುಖಿಯಾಗಿವೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ಆರಂಭಿಕ ಅಭಿಷೇಕ್ ಶರ್ಮಾ 25 ಎಸೆತಗಳಲ್ಲಿ ಅರ್ಧಶ

21 Apr 2026 8:22 pm
ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು!

ಇಂದೋರ್‌ನಲ್ಲಿ ಸೋಮವಾರ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಆ ಮನೆಯಲ್ಲಿದ್ದ 220 ಗ್ರಾಂ ಚಿನ್ನ ದೋಚಿದ ಆರೋಪದ ಮೇಲೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಕಳ್ಳರಂತೆ ಮನೆಗೆ ನುಗ್ಗಿ ಲಕ್ಷಾಂತರ ಮೌ

21 Apr 2026 8:20 pm
Chanakya Niti: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ಜೀವನದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ, ಒಬ್ಬ ವ್ಯಕ್ತಿಯನ್ನು ಯಶಸ್ಸಿನಿಂದ ದೂರವಿಡುವ ಮತ್ತು ಆತನ ವಿನಾಶಕ್ಕೆ ಕಾರಣವಾಗುವ ಹಲವಾರು ತಪ್ಪುಗಳನ್ನು ಪಟ್ಟಿ ಮಾಡಿದ್ದಾರೆ. ನೀವು ಯಶಸ್ವಿ ಜೀವನವನ್ನು ನಡೆಸಲು ಬಯಸಿದರೆ, ಆ ತಪ್ಪುಗ

21 Apr 2026 7:46 pm
Video: ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡ ಬೆಂಗಳೂರಿನ ಯುವತಿ

ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಸೆಖೆ ತಡೆಯಲು ಆಗುತ್ತಿಲ್ಲ. ಮನೆಯೊಳಗೆ ಇರೋದಕ್ಕೂ ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಬೆಂಗಳೂರಿನ ಯುವತಿಯೂ ಸುಡು ಬಿಸಿಲಿನಿಂದ ಪಾರಾಗಲು ಒಂದೊಳ್ಳೆ ಉಪಾಯ ಮಾಡಿದ್ದಾಳೆ. ಅಷ್ಟಕ್

21 Apr 2026 7:35 pm
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿ

21 Apr 2026 7:29 pm
ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯೊಬ್ಬ ಭಯೋತ್ಪಾದಕ. ಅವರೊಂದಿಗೆ ಎಐಎಡಿಎಂಕೆ ಯಾಕೆ ಕೈ ಜೋಡ

21 Apr 2026 7:22 pm
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ

ಬೆಂಗಳೂರಿನ ಮರಠಹಳ್ಳಿ, ಸುಂಕದಕಟ್ಟೆ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು

21 Apr 2026 7:21 pm
SRH vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳಲ್ಲೂ ಬದಲಾವಣೆ

Sunrisers Hyderabad vs Delhi Capitals in Kannada Playing XI: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂ

21 Apr 2026 7:19 pm
‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು?

ಕಿರುತೆರೆಯಲ್ಲಿ ಸೂಪರ್ ಹಿಟ್ ಆಗಿದ್ದ ಶಕ್ತಿಮಾನ್ ಕಥೆಯನ್ನೇ ಇಟ್ಟುಕೊಂಡು ಸಿನಿಮಾ ಮಾಡಲು ತಯಾರಿ ನಡೆದಿದೆ. ಆದರೆ ಶಕ್ತಿಮಾನ್ ಪಾತ್ರವನ್ನು ಯಾರು ಮಾಡುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ರಣವೀರ್ ಸಿಂಗ್ ಅವರಿಗೆ ಶಕ್ತ

21 Apr 2026 7:13 pm
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು –ಇಲ್ಲಿದೆ ಸಂಪೂರ್ಣ ವಿವರ

8th Pay Commission: ಕೇಂದ್ರ ಸರ್ಕಾರಿ ನೌಕರರ ಪ್ರತಿನಿಧಿಯಾಗಿ ಎನ್​ಸಿಜೆಸಿಎಂ 8ನೇ ವೇತನ ಆಯೋಗದ ಮುಂದೆ ಮೆಮೋರಂಡಂ ಸಲ್ಲಿಸಿದೆ. NCJCM ಮೂಲಕ ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಗಳಲ್ಲಿ ಕನಿಷ್ಠ ವೇತನವನ್ನು ₹18,000 ರಿಂದ ₹69,000 ಕ್ಕೆ ಏರಿಸುವುದು,

21 Apr 2026 7:09 pm
ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ

ICC T20 Rankings: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ಮಹಿಳಾ ತಂಡದ ಕಳಪೆ ಪ್ರದರ್ಶನ ಐಸಿಸಿ ಟಿ20 ಶ್ರೇಯಾಂಕದ ಮೇಲೆ ಪರಿಣಾಮ ಬೀರಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ ಎರಡು ಪಂದ್ಯಗಳನ್ನು ಸೋತಿದೆ. ಸ್ಮೃತಿ ಮಂಧಾನ ಮೂರನೇ ಸ್ಥಾ

21 Apr 2026 7:07 pm
SRH vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

Sunrisers Hyderabad vs Delhi Capitals, IPL 2026 Live Score Updates: ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವ

21 Apr 2026 7:01 pm
‘ಜೈಲರ್ 2’ ಸಿನಿಮಾ ಮುಗಿಸಿದ ರಜನೀಕಾಂತ್, ಮುಂದೇನು?

Rajinikanth movie: ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ ಸೂಪರ್ ಸ್ಟಾರ್ ರಜನೀಕಾಂತ್. 2023 ರಲ್ಲಿ ಬಿಡುಗಡೆ ಆಗಿದ್ದ ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಹಾಡುಗಳು ಸಹ ಬ್ಲಾಕ್ ಬ

21 Apr 2026 6:56 pm
CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶಸೇವೆಯ ಕನಸು ಕಾಣುವವರಿಗೆ CRPF 9175 ಕಾನ್ಸ್‌ಟೇಬಲ್ (ತಾಂತ್ರಿಕ/ಟ್ರೇಡ್ಸ್‌ಮನ್) ಹುದ್ದೆಗಳಿಗೆ ಬೃಹತ್ ನೇಮಕಾತಿ ಕೈಗೊಂಡಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು rect.crpf.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. 10ನೇ ತರಗತಿ, ITI,

21 Apr 2026 6:36 pm
ಪಹಲ್ಗಾಮ್ ಕರಾಳ ನೆನಪಿಗೆ 1 ವರ್ಷ: ದಾಳಿಯಲ್ಲಿ ಪ್ರಾಣಬಿಟ್ಟ ಬೆಂಗಳೂರಿನ ಭರತ್ ತಂದೆಯ ನೋವಿನ ಮಾತು

ಪುಲ್ವಾಮ ಮಾತ್ರವಲ್ಲ ಪಹಲ್ಗಾಮ್ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಮಿನಿ ಸ್ವಿಟ್ಜರ್​ಲ್ಯಾಂಡ್​ ಎಂದೇ ಕರೆಯುವ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್​​​ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವ

21 Apr 2026 6:35 pm
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

Mrunal Thakur video: ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣ

21 Apr 2026 6:35 pm
ಕೇರಳದ ತ್ರಿಶೂರ್‌ನಲ್ಲಿ ಪಟಾಕಿಗಳ ಸ್ಫೋಟ; 10 ಜನ ಸಾವು, ಹಲವರಿಗೆ ಗಾಯ

ಕೇರಳದ ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊ

21 Apr 2026 6:29 pm
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

AR Rahman music: ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್​​ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯ

21 Apr 2026 6:25 pm
ಆಟೋ, ಕ್ಯಾಬ್​​ ಚಾಲಕರಿಗೆ ಕನ್ನಡ ಕಡ್ಡಾಯ ಪ್ರಸ್ತಾಪಕ್ಕೆ ಭಾರಿ ವಿರೋಧ; ಕಾರಣ ಇಲ್ಲಿದೆ

ಕರ್ನಾಟಕದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯ ಮಾಡುವ ಪ್ರಸ್ತಾಪಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೆಪಿಸಿಸಿ ಈ ನಿಯಮ ಜಾರಿಗೆ ತರಲು ಸಿಎಂಗೆ ಪತ್ರ ಬರೆದಿತ್ತು. ಆದರೆ, ಚಾಲಕ ಸಂಘಗಳು ಬೆಂಗಳೂರಿನ ಬಹುಸಾಂಸ್ಕೃತಿ

21 Apr 2026 6:15 pm
Swapna Shastra: ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿನಲ್ಲಿ ನವಿಲು ಕಂಡರೆ ಏನರ್ಥ?

ಸ್ವಪ್ನ ಶಾಸ್ತ್ರದ ಪ್ರಕಾರ, ನವಿಲಿನ ಕನಸುಗಳು ಜೀವನದಲ್ಲಿ ದೊಡ್ಡ ಬದಲಾವಣೆಗಳನ್ನು ಸೂಚಿಸುತ್ತವೆ. ಜೋಡಿ ನವಿಲುಗಳು ಮದುವೆ, ಬಿಳಿ ನವಿಲು ಸಂಪತ್ತು, ಮತ್ತು ನವಿಲು ಗರಿ ಅಡೆತಡೆ ನಿವಾರಣೆಯ ಶುಭ ಸೂಚನೆಗಳು. ಆದರೆ, ಸತ್ತ ನವಿಲು ಆ

21 Apr 2026 6:07 pm
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ! ಇಡಿ ದಾಳಿ ವೇಳೆ ಸಿಕ್ಕಿತು ಮಹತ್ವದ ದಾಖಲೆ

ಎನ್.ಎ. ಹ್ಯಾರಿಸ್ ನಿವಾಸದಲ್ಲಿ 21 ಗಂಟೆಗಳ ಕಾಲ ನಡೆದ ಇ.ಡಿ. ದಾಳಿಯಲ್ಲಿ 37 ಲಕ್ಷ ನಗದು, ಬ್ಯಾಂಕ್, ಆಸ್ತಿ ಮತ್ತು ಹೂಡಿಕೆ ದಾಖಲೆಗಳು ಪತ್ತೆಯಾಗಿವೆ. ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಸಂಬಂಧಿತ ಮಾಹಿತಿಗಾಗಿ ತನಿಖಾಧಿ

21 Apr 2026 6:02 pm
ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಯಡಿಯೂರಪ್ಪ, ಪ್ರಧಾನಿ ನರೇಂದ

21 Apr 2026 5:56 pm
‘ಧುರಂಧರ್’ ತಯಾರಾಗಿದ್ದು ಹೇಗೆ ಗೊತ್ತಾ? ಚಿತ್ರಮಂದಿರದಲ್ಲೇ ನೋಡಿ ಮೇಕಿಂಗ್ ವಿಡಿಯೋ

ಬ್ಲಾಕ್ ಬಸ್ಟರ್ ‘ಧುರಂಧರ್’ ಸಿನಿಮಾದ ತೆರೆ ಹಿಂದಿನ ವಿಷಯಗಳನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಅಂಥವರಿಗೆ ಸಿಹಿ ಸುದ್ದಿ ಇಲ್ಲಿದೆ. ಈ ಚಿತ್ರದ ಮೇಕಿಂಗ್ ವಿಡಿಯೋವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ

21 Apr 2026 5:54 pm
ಯಾರ ಬದಲಿಗೆ ಆಯ್ಕೆಯಾಗಲಿದ್ದಾರೆ ವೈಭವ್ ಸೂರ್ಯವಂಶಿ?

Vaibhav Sooryavanshi: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಆದರೆ ಅಭಿಷೇಕ್​​ಗೆ ಹೋಲಿಸಿದರೆ ವೈಭವ್ ಅವರ 220+ ಸ್ಟ್ರೈಕ್ ರೇಟ್ ಮತ್ತ

21 Apr 2026 5:53 pm
ಬರಲಿದೆ ಆಲ್ಕೋಹಾಲ್ ಆಧಾರಿತ ಸುಂಕ; ಇಲ್ಲಿವೆ ಕರ್ನಾಟಕದ ಪ್ರಸ್ತಾಪಿತ ಹೊಸ ಮದ್ಯ ನೀತಿ ಮುಖ್ಯಾಂಶಗಳು

Karnataka's proposed new liquor rules: ಕರ್ನಾಟಕ ಬಜೆಟ್ 2026-27ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುವಂತೆ, ದಶಕಗಳ ಹಳೆಯದಾದ ಅಬಕಾರಿ ನಿಯಮಗಳನ್ನು ಆಧುನೀಕರಿಸಲಾಗುತ್ತಿದೆ. ಇದರ ಮುಖ್ಯ ಉದ್ದೇಶವೆಂದರೆ ಪಾರದರ್ಶಕತೆ ತರುವುದು ಮತ್ತು

21 Apr 2026 5:48 pm
ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ: ಮೂರೇ ದಿನದಲ್ಲಿ 10 ಮಂದಿ ಕಾವೇರಿ ಪಾಲು!

ಮೈಸೂರಿನ ತಲಕಾಡಿನಲ್ಲಿ ಕಾವೇರಿ ನದಿಗೆ ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ. ಕಳೆದ ಮೂರೇ ದಿನಗಳಲ್ಲಿ ಕಾವೇರಿ ನದಿಯಲ್ಲಿ 10 ಮಂದಿ ಜೀವ ಕಳೆದುಕೊಂಡಿದ್ದಾರೆ. ಪ್ರವಾಸ

21 Apr 2026 5:41 pm
ಸುಡು ಬಿಸಿಲಿಗೆ ಬಸವಳಿದ ಮೂಕ ಜೀವಿಗಳಿಗೆ ಈ ರೀತಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ

ಉರಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂತಹ ಸುಡು ಬೇಸಿಗೆಯಲ್ಲಿ ದಾಹ ನೀಗಿಸಲು ಮನುಷ್ಯರಾದ ನಾವು ನೀರು, ಮಜ್ಜಿಗೆ, ಎಳನೀರು, ಹಣ್ಣು ಸೇರಿದಂತೆ ಉತ್ತಮ ಆಹಾರಗಳನ್ನು ಸೇವಿಸುತ್ತೇವೆ. ಸೂರ್ಯನ ಪ್ರಕರ ಶಾಖದಿಂದ ರ

21 Apr 2026 5:15 pm
ಎಸ್.ಕೆ. ಉಮೇಶ್ ಬರೆದ ‘ಐ ವಿಟ್ನೆಸ್’ ಕೃತಿ ಆಧಾರಿತ ಸಿನಿಮಾ ‘ಚಾರ್ಜ್‌ಶೀಟ್ 03-08’

‘ಚಾರ್ಜ್‌ಶೀಟ್ 03-08’ ಸಿನಿಮಾಗೆ ವೆಂಕಟ್ ಭಾರದ್ವಾಜ್ ಅವರು ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಬಾಕಿ ಇದೆ. ಲಕ್ಷ್ಮಣ್ ಮತ್ತು ದಿನೇಶ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾ

21 Apr 2026 5:08 pm
ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವ ಅಭ್ಯಾಸ ನಿಮಗಿದ್ಯಾ? ಇದು ವೆರಿಕೋಸ್ ವೇನ್ಸ್‌ಗೆ ಕಾರಣವಾಗುತ್ತಾ?

ಹಿಂದಿನ ಕಾಲದಲ್ಲಿ ದೊಡ್ಡವರ ಮುಂದೆ ಯಾರೂ ಕೂಡ ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುತ್ತಿರಲಿಲ್ಲ. ಆದರೆ ಈಗ ಹಾಗಲ್ಲ, ಕುಳಿತುಕೊಳ್ಳಲು ಅದೊಂದು ಕಂಫರ್ಟ್ ಪೊಸಿಷನ್ ಆಗಿಬಿಟ್ಟಿದೆ. ಆದರೆ ಈ ರೀತಿ ಕುಳಿತುಕೊಳ್ಳುವವರಿಗೆ ಅನೇಕ

21 Apr 2026 5:06 pm
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂ

21 Apr 2026 5:01 pm
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ಓರ್ವ ಭಯೋತ್ಪಾದಕ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ

21 Apr 2026 4:45 pm
ಬೆಂಗಳೂರು ಟೆಕ್ಕಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ರಾದ್ದಾಂತ; ಬ್ಲ್ಯಾಕ್​ಮೈಲ್, ಆತ್ಮಹತ್ಯೆ ಬೆದರಿಕೆ, ಅಶ್ಲೀಲ ಚಿತ್ರಗಳ ಕರ್ಮಕಾಂಡ

Bangalore Techie's Corporate Card Scam: ಬೆಂಗಳೂರಿನ ಐಟಿ ಉದ್ಯೋಗಿಯೊಬ್ಬರು ₹27 ಲಕ್ಷ ಮೌಲ್ಯದ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ದುರ್ಬಳಕೆ ಮಾಡಿದ್ದಾರೆ. ಹಣ ವಾಪಸ್ ಕೇಳಿದಾಗ ಹಿರಿಯ ಅಧಿಕಾರಿಗಳಿಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಬ್ಲ್ಯಾಕ್‌ಮೇಲ

21 Apr 2026 4:45 pm
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ: ಮನವೊಲಿಕೆಗೂ ಬಗ್ಗದೆ ಮೊಂಡಾಟ

ಪೋಕ್ಸೋ ಪ್ರಕರಣದ ಆರೋಪಿ ಆನಂದ್ ಎಂಬಾತ, ತನಗೆ ನ್ಯಾಯ ಬೇಕೆಂದು ಅಪಾರ್ಟ್ಮೆಂಟ್ ಮೇಲೇರಿ ಹೈಡ್ರಾಮಾ ಮಾಡಿರುವ ಘಟನೆ ದೇವನಹಳ್ಳಿ ಬೈಪಾಸ್​​ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಸ್ಥಳಕ್ಕೆ ಡಿಸಿ ಬರಬೇಕೆಂದು ಪಟ್ಟು ಹಿಡಿದಿ

21 Apr 2026 4:36 pm
Video: ಮಿನಿ ವ್ಯಾನ್ ಪುಡಿಪುಡಿ, ಬೈಕ್ ಸವಾರನ ಮೇಲೆ ಹರಿದ ವಾಹನ; ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಮಿನಿ ವ್ಯಾನ್‌ಗೆ ಅತಿ ವೇಗದ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಲಾರಿ ರಭಸಕ್ಕೆ ಮಿನಿ ವ್ಯಾನ್ ಪುಡಿಪುಡಿಯಾಗಿದ್ದು, ನಿಯಂತ್ರಣ ತಪ್ಪಿ ಬೈಕ್ ಸವಾರನಿಗೂ ಡಿಕ್ಕಿ ಹೊಡೆದ

21 Apr 2026 4:34 pm
ಟೀಮ್ ಇಂಡಿಯಾಗೆ 4 ಆಟಗಾರರ ಎಂಟ್ರಿ?

India vs Afghanistan: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯವಾಡಲಿದ್ದು, ಇದಾದ ಬಳಿಕ

21 Apr 2026 4:30 pm
ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿ

21 Apr 2026 4:28 pm
IPL 2026: ಐಪಿಎಲ್‌ನಲ್ಲಿ ಇದುವರೆಗೆ ಯಾರು ಮಾಡಿರದ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ

Virat Kohli IPL record: ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 9000 ರನ್ ಪೂರೈಸುವ ಮೂಲಕ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕೇವಲ 92 ರನ್ ಗಳಿಸಿದರೆ ಈ ಮಹತ್ತರ ಮೈಲಿಗ

21 Apr 2026 4:24 pm
ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ! ಯುವತಿಗೂ ಬೆಂಕಿ ಹಚ್ಚಲು ಯತ್ನ

ಬೆಂಗಳೂರಿನ ಬ್ಯಾಡರಹಳ್ಳಿ ಅಂಜನಾಪುರದಲ್ಲಿ ಏಪ್ರಿಲ್ 21ರಂದು ಪ್ರೇಮ ದುರಂತವೊಂದು ನಡೆದಿದೆ. ಪ್ರಿಯಕರ ಕಿರಣ್ ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲದೆ, ಯುವತಿಗೂ ಬೆಂಕಿ ಹ

21 Apr 2026 4:16 pm