Brisbane Heat Women vs Perth Scorchers Women: ಬೆತ್ ಮೂನಿಯ ಈ ಭರ್ಜರಿ ಶತಕದ ನೆರವಿನೊಂದಿಗೆ ಪರ್ತ್ ಸ್ಕಾಚರ್ಸ್ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 172 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡವು 19.1 ಓವರ್ಗಳಲ್
ಗಿಲ್ಲಿ ಹಾಗೂ ಕಾವ್ಯಾ ನಡುವೆ ವೈಮನಸ್ಸು ಮೂಡಿದೆ. ಈ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಮತ್ತೆ ಮತ್ತೆ ಇದೇ ವಿಚಾರ ಚರ್ಚೆ ಆಗುತ್ತಿದೆ. ಕಾವ್ಯಾ ಅವರ ಹುಸಿಗೋಪ, ಗಿಲ್ಲಿಯ ಮುಗ್ಧತೆ ಗಮನ ಸೆಳೆಯುವ ರೀತಿಯಲ್ಲಿ ಇತ್ತು. ಆ ಸಂದರ್ಭದ ಬಗ್ಗ
ಕೇಂದ್ರ ಸರ್ಕಾರ ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳ ಮೇಲೆ ಜಿಎಸ್ಟಿ ದರ ಕಡಿಮೆ ಮಾಡಿದ್ದೇ ತಡ ಜನರು ನಾ ಮುಂದು ತಾ ಮುಂದು ಎಂದು ಹೊಸ ವಾಹನಗಳನ್ನು ಖರೀದಿಸಲು ಮುಂದಾಗಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ಬೆಂಗಳೂರಿನ ಟ್
‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಜಿಮ್ ಟ್ರೇನರ್ ಅಗಿರುವ ಅರುಣ್ ಜೊತೆ ಅವರು ಸಪ್ತಪದಿ ತುಳಿದರು. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡು ಗಮನ ಸೆಳೆದಿದ್
ದೆಹಲಿಯ ಕೆಂಪು ಕೋಟೆ ಬಳಿ ನಡೆದ ನಿಗೂಢ ಸ್ಫೋಟ(Blast)ದ ವಿಚಾರವಾಗಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಸ್ಫೋಟಗೊಂಡ ಕಾರಿನಲ್ಲಿದ್ದ ಡಾ. ಉಮರ್ ಹಾಗೂ ಇತ್ತೀಚೆಗೆ ಪೊಲೀಸರು ಬಂಧಿಸಿರುವ ಉಗ್ರನಿಗೆ ಟರ್ಕಿಶ್ ಹ್ಯಾಂಡ್ಲರ್ ಯ
Pakistan vs Sri Lanka: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ. ಈ ದಾಳಿಯ ಬೆನ್ನಲ್ಲೇ ಶ್ರೀಲಂಕಾ ಆಟಗಾರರ
ಕ್ಯಾನ್ಸರ್ ಎಂಬ ಕೇಳಿದರೆ ಸಾಕು, ಒಂದು ರೀತಿಯಲ್ಲಿ ಎಲ್ಲರೂ ಬೆಚ್ಚಿ ಬೀಳುತ್ತೇವೆ. ವಯಸ್ಕರು, ವೃದ್ದರು, ಪುಟ್ಟಪುಟ್ಟ ಮಕ್ಕಳು ಎಂಬ ಭೇದಭಾವವಿಲ್ಲದೇ ಪ್ರತಿವರ್ಷವು ಸಾವಿರಾರು ಮಂದಿ ಕ್ಯಾನ್ಸರ್ಗೆ ತುತ್ತಾಗುತ್ತಿದ್ದು, ಅದ
Nitish Kumar Reddy: ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಾಯಗೊಂಡಿದ್ದರು. ಈ ಗಾಯದಿಂದ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ಗೆ ಪ
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಬಾಂಬ್ ಸ್ಫೋಟದ ತನಿಖೆ ಮುಂದುವರೆದಿದೆ. ಈಗ ಮತ್ತೊಂದು ಪ್ರಮುಖ ಸಂಗತಿ ಬೆಳಕಿಗೆ ಬಂದಿದೆ. ಕೆಂಪು ಕೋಟೆ ಬಳಿ ಸ್ಫೋಟಗೊಂಡ ಐ20 ಕಾರನ್ನು ಡಾ. ಉಮರ್ ಚಾಲನೆ ಮಾಡುತ್ತಿದ್ದ ಎಂದು ಮೂಲಗಳು ಸೂಚಿಸು
Rajkumar: 60 ಹಾಗೂ 70ರ ದಶಕದಲ್ಲಿ ಕಲ್ಯಾಣ್ ಕುಮಾರ್ ಹಾಗೂ ರಾಜ್ಕುಮಾರ್ ಅವರು ಚಿತ್ರರಂಗ ಡಾಮಿನೇಟ್ ಮಾಡಿದ್ದರು. ಕಲ್ಯಾಣ್ ಅವರು ನಟನೆ ಜೊತೆಗೆ ಸಿನಿಮಾ ನಿರ್ದೇಶನ, ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಅವರು 1999ರಲ್ಲಿ ನಿಧನ ಹೊಂದಿದಾ
ಬಿಗ್ ಬಾಸ್ ಕನ್ನಡ 12ರಲ್ಲಿ ರಕ್ಷಿತಾ ಶೆಟ್ಟಿ ನಾಮಿನೇಷನ್ ಪ್ರಕ್ರಿಯೆಯಲ್ಲಿ ಗಿಲ್ಲಿಯ ಸಲಹೆಗೆ ಮಣಿದರೇ ಎಂಬ ಪ್ರಶ್ನೆ ಮೂಡಿದೆ. ಟಾಸ್ಕ್ ಗೆದ್ದ ನಂತರ ರಕ್ಷಿತಾ, ಗಿಲ್ಲಿಯ ಸೂಚನೆಯಂತೆ ಸುಧಿಯನ್ನು ಸೇವ್ ಮಾಡಿ ರಘುವನ್ನು ನಾಮಿನ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಯುವ ನ
ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಸಾಮಾನ್ಯವಿದೆ. ನವೆಂಬರ್ 17ರ
ಪತ್ನಿಯರು ಸುಖಮಯ ದಾಂಪತ್ಯ ಜೀವನಕ್ಕಾಗಿ ಪತಿಗೆ ಹೇಳಬಾರದ ಐದು ವಿಷಯಗಳನ್ನು ಚಾಣಕ್ಯರು ವಿವರಿಸಿದ್ದಾರೆ. ತವರು ಮನೆಯ ವಿವರಗಳು, ಅತಿಯಾದ ಸುಳ್ಳು, ಗಂಡನನ್ನು ಬೇರೆಯವರೊಂದಿಗೆ ಹೋಲಿಸುವುದು, ತಮ್ಮ ಉಳಿತಾಯದ ಬಗ್ಗೆ ಹೇಳುವುದು
ನವೆಂಬರ್ 13, 2025ರ ದೈನಂದಿನ ಜಾತಕದ ಪ್ರಕಾರ, ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವೃಶ್ಚಿಕ ರಾಶಿಯವರಿಗೆ ಪ್ರಮುಖ ಮಾಹಿತಿ ನೀಡಿದ್ದಾರೆ. ಇಂಜಿನಿಯರ್ಗಳಿಗೆ ಉತ್ತಮ ದಿನವಾಗಿದ್ದು, ಕುಟುಂಬದಲ್ಲಿ ಸಣ್ಣ ಭಿನ್ನಾಭಿಪ್ರಾಯ
ನಟಿ ರಶ್ಮಿಕಾ ಮಂದಣ್ಣ ಅವರ 'ದಿ ಗರ್ಲ್ಫ್ರೆಂಡ್' ಸಕ್ಸಸ್ ಮೀಟ್ನಲ್ಲಿ ವಿಜಯ್ ದೇವರಕೊಂಡ ಎಲ್ಲರೆದುರೇ ಅವರ ಕೈಗೆ ಮುತ್ತಿಟ್ಟ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದಾಗಿ ವಿಜಯ್-ರಶ್ಮಿಕಾ ನಿಶ್ಚಿತಾರ್ಥದ ಸುದ್ದಿಗಳಿಗೆ ಮತ್ತಷ್
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಈ ಲೇಖನದಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಕೂಡ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 13ರ ಗುರು
ದಿನ ಭವಿಷ್ಯ, 13 ನವೆಂಬರ್ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ ಗುರುವಾರವಾರದಂದು ಅಶಿಸ್ತು, ಸ್ನೇಹಿತರ ಕೊಡುಗೆ, ರೋಗ ಭೀತಿ, ಹೊಂದಾಣಿಕೆ, ಸ್ತ್ರೀ ವಿರೋಧ, ಶತ್ರುವಿನ
ರಕ್ಷಿತಾ ಶೆಟ್ಟಿ ಜೊತೆ ಸ್ನೇಹ ಮಾಡಿದವರೆಲ್ಲ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರೆ ಎಂಬ ಮಾತಿದೆ. ಮಲ್ಲಮ್ಮ, ಚಂದ್ರಪ್ರಭ ಈಗಾಗಲೇ ಔಟ್ ಆಗಿದ್ದಾರೆ. ಮುಂದಿನ ಸರದಿಯಲ್ಲಿ ರಘು ಇದ್ದಾರಾ ಎಂಬ ಪ್ರಶ್ನೆ ಮೂಡಿದೆ. ರಘು ಜೊತೆ ಕ್
ದೇವಾಲಯದೊಳಗೆ ವೃದ್ಧನೊಬ್ಬ ಕುಸಿದು ಬಿದ್ದ ಘಟನೆಯ ವಿಡಿಯೋ ವೈರಲ್ ಆಗಿದೆ. ಯಾವುದೇ ನೋವಿಲ್ಲದೆ, ಒದ್ದಾಟವಿಲ್ಲದೆ ಮೌನವಾಗಿಯೇ ವೃದ್ಧ ಇಹಲೋಕ ತ್ಯಜಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆ ವೃದ್ಧ ಬಹಳ ಅದ
Hardik Pandya Injury Update: ಏಷ್ಯಾಕಪ್ನಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಈಗ ಚೇತರಿಸಿಕೊಳ್ಳುತ್ತಿರುವ ಪಾಂಡ್ಯ, ಬೆಂಗಳೂರಿನ ಎನ್ಸಿಎನಲ್ಲಿ ತೀವ್ರ ತರಬೇತಿಯಲ್ಲಿದ್ದಾರೆ. ಫಿಟ್ನೆಸ್ ಪರೀಕ್
‘ಎಸ್ಎಸ್ಎಂಬಿ 29’ ಸಿನಿಮಾದಿಂದ ಪ್ರಿಯಾಂಕಾ ಚೋಪ್ರಾ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ. ಮಂದಾಕಿನಿ ಎಂಬ ಪಾತ್ರವನ್ನು ಅವರು ಮಾಡುತ್ತಿದ್ದಾರೆ. ಎಸ್ಎಸ್
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸೋಮವಾರ 12 ಜೀವಗಳನ್ನು ಬಲಿ ಪಡೆದ ಕೆಂಪು ಕೋಟೆ ಸ್ಫೋಟವನ್ನು ಭಯೋತ್ಪಾದನಾ ಘಟನೆ ಎಂದು ಬಣ್ಣಿಸಿದೆ ಮತ್ತು ದಾಳಿಯಲ್ಲಿ ಜೀವಹಾನಿಗೆ ತೀವ್ರ ದುಃಖ ವ
ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿ ಕಾರು ಮತ್ತು ಆಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿರುವಂತಹ ಘಟನೆ ನ.08ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು, ಆಟೋ ಪಲ್ಟಿಯಾಗಿ ಅದರಿಂದ ಮಗು ರಸ್ತ
ವಿಶ್ವದ ಅತಿದೊಡ್ಡ ವಜ್ರ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾದ ಬೋಟ್ಸ್ವಾನ ರಾಷ್ಟ್ರೀಯ ಅಸೆಂಬ್ಲಿಯ ಸಂಸದರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾರತವು ತನ್ನ ಅಭಿವೃದ್ಧಿ ಅನುಭವವನ್ನು ಹಂಚಿಕೊಳ್ಳ
‘ಮಾರ್ನಮಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ರಿತ್ವಿಕ್ ಅವರು ನಟಿಸಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್ನಲ್ಲಿ ಕಿಚ್ಚ ಸುದೀಪ್ ಅವರ ಧ್ವನಿ ಗಮನ ಸೆಳೆದಿದೆ. ಟ್ರೇಲರ್ ರಿಲೀಸ್ ಕಾರ್ಯಕ್ರಮ
India vs South Africa Test: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯದಿಂದ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಕೋಚ್ ಡೋಸ್ಚೇಟ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಉತ್ತಮ ಆಟದ ಸಮ
ಬೃಹತ್ ಬೆಂಗಳೂರು ಪ್ರಾಧಿಕಾರವು ಆಸ್ತಿ ಮಾಲೀಕರಿಗೆ ಇ-ಖಾತಾ ನೋಂದಣಿ ಸಮಸ್ಯೆಗಳನ್ನು ನಿವಾರಿಸಲು ಫೇಸ್ಲೆಸ್, ಕಾಂಟ್ಯಾಕ್ಟ್ ಲೆಸ್, ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಹಾಗೂ ಭ್ರಷ್ಟಾಚಾರಕ
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟವು ಭೀಕರವಾದ ಭಯೋತ್ಪಾದಕ ದಾಳಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಪರಾಧಿಗಳನ್ನು ಆದಷ್ಟು ಬೇಗ ಹಿಡಿಯಲು ತನಿಖೆ ತ್ವರಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ.
PM Kisan Samman Nidhi Yojana: ಪಿಎಂ ಕಿಸಾನ್ ಯೋಜನೆಯಲ್ಲಿ ಈ ಬಾರಿ 21ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕಳೆದ ಬಾರಿ ಹಲವು ರೈತರಿಗೆ 20ನೇ ಕಂತಿನ ಹಣ ಸಿಕ್ಕಿರಲಿಲ್ಲ. ಕೆವೈಸಿ ದಾಖಲೆಗಳು ಸರಿ ಇಲ್ಲದೇ ಇರುವುದು
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೊರಗಜ್ಜ’ ಸಿನಿಮಾದ ಪ್ರಚಾರ ಕಾರ್ಯವನ್ನು ಈಗಾಗಲೇ ಮಾಡಲಾಗುತ್ತಿದೆ. ಇತ್ತೀಚೆಗೆ ಅದ್ದೂರಿಯಾಗಿ ಹಾಗೂ ವಿಭಿನ್ನವಾಗಿ ಈ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಮಂಗಳೂರಿನಲ್ಲಿ ನಡೆದ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರು ನವೆಂಬರ್ನಲ್ಲಿ ಕೆಳಗಿಳಿಯಲಿದ್ದಾರೆ ಎಂಬ ಮಾತನ್ನು ತಳ್ಳಿಹಾಕಿದ್ದಾರೆ. ಇದು ಕಾಂಗ್ರೆಸ್ನ ಭ್ರಮೆ ಎಂದು ಹೇಳಿರುವ ಬೊಮ್
ಸನ್ರೂಫ್ ಇರುವ ಕಾರಿನಲ್ಲಿ ಮಕ್ಕಳಿಗೆ ಗಾಳಿಯಲ್ಲಿ ಕೈಬೀಸುತ್ತಾ ಹೋಗುವುದೆಂದರೆ ಮಜಾ. ಈ ರೀತಿ ಸನ್ರೂಫ್ ಒಳಗಿಂದ ಹೊರಗೆ ತೂರಿಕೊಂಡು ನಿಂತಿದ್ದ ಬೆಂಗಳೂರಿನ ಬಾಲಕನೊಬ್ಬನ ತಲೆಗೆ ಕಬ್ಬಿಣದ ರಾಡ್ ಬಡಿದು ಆತನ ತಲೆಯೇ ಒಡೆದುಹ
ಮನೆ ಸುತ್ತಲಿನ ಪರಿಸರ ಸುಂದರವಾಗಿರಲು, ಪರಿಸರವನ್ನು ತಾಜಾವಾಗಿಡಲು ಮನೆಯಲ್ಲಿ ಬಗೆಬಗೆಯ ಗಿಡಗಳನ್ನು ನೆಡುತ್ತಾರೆ. ಹಚ್ಚ ಹಸಿರಾಗಿರುವ ಈ ಸಸ್ಯಗಳು ಸಕಾರಾತ್ಮಕ ಶಕ್ತಿಯನ್ನು ಹರಡುತ್ತವೆ. ಆದ್ರೆ ಕೆಲವು ಗಿಡಗಳನ್ನು ನೆಟ್ಟರೆ
Baba Ramdev recommends 3 yogasanas for strengthening the body: ಯೋಗಾಭ್ಯಾಸ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡಕ್ಕೂ ಪ್ರಯೋಜನಕಾರಿ. ಬಾಬಾ ರಾಮ್ದೇವ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅವರು ದೇಹವನ್ನು ಚೈ
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿರುವ ಬೆನ್ನಲ್ಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರದ ನೀತಿಗಳು ರೈತ ಸ್ನೇ
ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, 5 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ ಕಾರು ಸ್ಫೋ
Rashmika Mandanna: ದೆಹಲಿಯಲ್ಲಿ ಇಂದಿನಿಂದ (ನವೆಂಬರ್ 12) ‘ಕಾಕ್ಟೇಲ್ 2’ ಚಿತ್ರದ ಶೂಟಿಂಗ್ ಆರಂಭ ಆಗಬೇಕಿತ್ತು. ರಶ್ಮಿಕಾ ಹೈದರಾಬಾದ್ನಿಂದ ಮುಂಬೈಗೆ ಹಾರಲು ರೆಡಿ ಆಗಿದ್ದರು. ಆದರೆ, ದೆಹಲಿಯಲ್ಲಿ ಉಸಿರಾಡುವ ಗಾಳಿಯ ಗುಣಮಟ್ಟ ತುಂಬಾನೇ ಹ
ಗದಗ ಜಿಲ್ಲೆಯ ಕಣಗಿನಾಳ-ಹರ್ಲಾಪೂರ ಗ್ರಾಮಗಳ ಮಧ್ಯೆದರಲ್ಲಿರುವ ಕೃಷಿ ಹೊಂಡದಲ್ಲಿ ಕೈ-ಕಾಲು ಕಟ್ಟಿ, ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದು ಕೊಲೆಯೆಂದು ಶಂಕಿಸಲಾಗಿದೆ. ಎಸ್.ಪಿ. ರೋಹನ್ ಜಗದೀಶ್ ಸ್ಥಳ ಪರಿಶೀ
ಗೋವಾದಲ್ಲಿ ನವೆಂಬರ್ 9 ರಂದು ನಡೆದ ಐರನ್ ಮ್ಯಾನ್ 70.3 ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಈ ಕಠಿಣ ರೇಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಸಖತ್
ಒಗಟಿನ ಚಿತ್ರ ಬಿಡಿಸುವುದು ಸುಲಭವೆಂದು ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಈ ಚಿತ್ರಗಳು ಮೆದುಳಿಗೆ ಕೆಲಸ ನೀಡುತ್ತವೆ. ಇದೀಗ ಅಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದ್ದು, ದಟ್ಟವಾದ ಕಾಡಿನಲ್ಲಿ ಅಡಗಿರುವ ಜಿಂಕೆಯನ್ನು ಹನ್ನೊ
ಅಮರಾವತಿಯ ಮದುವೆಯಲ್ಲಿ ವರನನ್ನು ಇರಿದು, ಬೈಕ್ನಲ್ಲಿ ಪರಾರಿಯಾಗಿದ್ದ ಇಬ್ಬರು ಪುರುಷರನ್ನು ಡ್ರೋನ್ ಕ್ಯಾಮೆರಾದ ಮೂಲಕ 2 ಕಿ.ಮೀ ದೂರದವರೆಗೆ ಫಾಲೋ ಮಾಡಲಾಗಿದೆ. 22 ವರ್ಷದ ಸುಜಲ್ ರಾಮ್ ಸಮುದ್ರ ಅವರ ವಿವಾಹ ಸಮಾರಂಭದ ಸಂದರ್ಭದಲ
India vs South Africa Test: ಆರು ವರ್ಷಗಳ ನಂತರ ಈಡನ್ ಗಾರ್ಡನ್ಸ್ ಕ್ರೀಡಾಂಗಣಕ್ಕೆ ಟೆಸ್ಟ್ ಕ್ರಿಕೆಟ್ ಮರಳುತ್ತಿದೆ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನವೆಂಬರ್ 14 ರಂದು ಪಂದ್ಯ ಆರಂಭವಾಗಲಿದೆ. ದಕ್ಷಿಣ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರ
ದೆಹಲಿ ಕಾರು ಬಾಂಬ್ ದಾಳಿಯ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ. ಈ ವೇಳೆ ಬಾಂಬ್ ಸ್ಫೋಟಕ್ಕೆ ಕಾರಣವಾದ ಐ20 ಮಾತ್ರವಲ್ಲದೆ ಇನ್ನೊಂದು ಕಾರಿನ ಬಗ್ಗೆ ಕೂಡ ಇದೀಗ ತನಿಖಾಧಿಕಾರಿಗಳು ಗಮನಹರಿಸಿದ್ದಾರೆ. ಅದೇ ವ್ಯಕ್ತಿಯ ಮಾಲೀಕತ್ವದ
Akkineni Nagarjuna: ಹಿರಿಯ ನಟ, ಉದ್ಯಮಿ ಅಕ್ಕಿನೇನಿ ನಾಗಾರ್ಜುನ ಅವರಿಗೆ ತೆಲಂಗಾಣ ಸಚಿವೆ ಕೊಂಡ ಸುರೇಖ ಅವರು ಕ್ಷಮೆ ಯಾಚಿಸಿದ್ದಾರೆ. ಮಧ್ಯರಾತ್ರಿ ಟ್ವೀಟ್ ಮಾಡಿರುವ ಕೊಂಡ ಸುರೇಖ, ಈ ಹಿಂದೆ ನಾಗಾರ್ಜುನ ಅವರ ಬಗ್ಗೆ ಅವರ ಕುಟುಂಬದ ಬಗ್ಗೆ ನ
Latest ICC ODI Rankings: ಐಸಿಸಿ ಹೊಸ ಏಕದಿನ ಶ್ರೇಯಾಂಕ ಬಿಡುಗಡೆಯಾಗಿದೆ. ರೋಹಿತ್ ಶರ್ಮಾ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ಗಮನಾರ್ಹವಾಗಿ, ಒಂದೂ ಪಂದ್ಯವಾಡದಿದ್ದರೂ ವಿರಾಟ್ ಕೊಹ್ಲಿ ಐದನೇ ಸ್ಥಾನಕ್ಕೆ ಏರಿದ್ದರೆ, ಕಳಪೆ ಫಾರ್ಮ್ನಿಂದ ಬಾ
ಮನುಷ್ಯನು ಸ್ವಾರ್ಥಿ. ಹೀಗಾಗಿ ತನ್ನ ಸ್ವಾರ್ಥಕ್ಕಾಗಿ ಪ್ರಾಣಿ ಪಕ್ಷಿಗಳನ್ನು ಪಂಜರದಲ್ಲಿ ಕೂಡಿ ಹಾಕುತ್ತಾನೆ. ಆದರೆ ಇಲ್ಲೊಬ್ಬ ವ್ಯಕ್ತಿಯೂ ಪಂಜರದಲ್ಲಿದ್ದ ಪಕ್ಷಿಯನ್ನು ಖರೀದಿಸಿ, ಅವುಗಳನ್ನು ಸ್ವತಂತ್ರವಾಗಿ ಹಾರಲು ಬಿಟ್
Inflation rate falls to 0.25% on October: 2025ರ ಅಕ್ಟೋಬರ್ ತಿಂಗಳಲ್ಲಿ ಶೇ. 0.25 ಹಣದುಬ್ಬರ ದಾಖಲಾಗಿದೆ. ಸಿಪಿಐ ಸರಣಿಯಲ್ಲೇ ಇದು ಕನಿಷ್ಠ ಹಣದುಬ್ಬರ ದರ ಎನಿಸಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹಣದುಬ್ಬರ ಶೇ. 1.44 ಇತ್ತು. ಈ ತಿಂಗಳು ಹಣದುಬ್ಬರ ಕುಸಿತಕ್ಕೆ ಪ್ರಮ
ಬೆಂಗಳೂರಿನಲ್ಲಿ ದಂಪತಿ ಮತ್ತು ಆಟೋ ಚಾಲಕನ ನಡುವೆ ಡ್ರಾಪ್ ಪಾಯಿಂಟ್ ವಿಚಾರವಾಗಿ ವಾಗ್ವಾದ ನಡೆದಿದೆ. ದಂಪತಿ ಚಾಲಕನನ್ನು ನಿಂದಿಸಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದಂಪತ
ತುಮಕೂರು ಜಿಲ್ಲೆಯ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಭಿಮಾನಿಗಳು ಚಂಡಿಕಾ ಹೋಮ ನಡೆಸಿದರು. ತಮ್ಮ ನಾಯಕರು ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಸಿಎಂ ಬದಲಾವಣೆ ಚರ್ಚೆಗಳ ನಡುವೆ ಈ ಹೋಮ ರಾ
Ravindra Jadeja's Condition: ಐಪಿಎಲ್ 2026 ಮಿನಿ ಹರಾಜುಗೂ ಮುನ್ನ, ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಸಂಜು ಸ್ಯಾಮ್ಸನ್ ಹಾಗೂ ರವೀಂದ್ರ ಜಡೇಜಾ ವಿನಿಮಯ ವರದಿಯಾಗಿದೆ. ರಾಜಸ್ಥಾನ್ ಸೇರಲು ಜಡೇಜಾ ನಾಯಕತ್ವದ ಷರತ್ತು ವಿಧ
ಚಳಿಗಾಲದಲ್ಲಿ ದೇಹವನ್ನು ರೋಗಗಳಿಂದ ರಕ್ಷಿಸಿಕೊಳ್ಳುವುದು ಸುಲಭವಲ್ಲ. ಈ ಸಮಯದಲ್ಲಿ ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಇದರಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಲು
Darshan Thoogudeepa: ದರ್ಶನ್ ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾದ ಬಿಡುಗಡೆಗೆ ಚಿತ್ರತಂಡ ಸಿದ್ಧವಾಗಿದೆ. ‘ಡೆವಿಲ್’ ಸಿನಿಮಾವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾಗಿದೆ. ಸಿನಿಮಾದ ಹಾಡೊ
ಪ್ರೀತಿಸಿ ಮದುವೆಯಾದ ನವಜೋಡಿಗೆ ಪೋಷಕರೇ ಶಾಕ್ ನೀಡಿದ್ದಾರೆ. ಸಂಬಂಧದಲ್ಲಿ ಅಣ್ಣ-ತಂಗಿ ಆಗುತ್ತಾರೆಂದು ವರಸೆ ತೆಗೆದಿದ್ದಾರೆ. ಪೋಷಕರ ಮಾತಿಗೆ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಯುವತಿ ಚಿಂತಾಮಣಿ ಸರ್
ವಾಯುಪಡೆಯಲ್ಲಿ 340 AF CAT ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫ್ಲೈಯಿಂಗ್ ಮತ್ತು ಗ್ರೌಂಡ್ ಡ್ಯೂಟಿ ಹುದ್ದೆಗಳಿಗೆ ನವೆಂಬರ್ 10 ರಿಂದ ಡಿಸೆಂಬರ್ 9 ರವರೆಗೆ ಅರ್ಜಿ ಸಲ್ಲಿಸಬಹುದು. ಪದವಿ, ಎಂಜಿನಿಯರಿಂಗ್ ಅರ್ಹತೆ ಹೊಂದಿದ 20-26 ವರ್
ರಾಷ್ಟ್ರೀಯ ಭದ್ರತಾ ಕಟ್ಟೆಚ್ಚರದ ನಡುವೆಯೂ, ಹಾಸನ ಜಿಲ್ಲೆಯ ವಿಶ್ವ ಪರಂಪರಾ ತಾಣ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯದಲ್ಲಿ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ. ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಈ ಸ್ಥಳದಲ್ಲ
ODI Super League Set for 2028 Return: ಏಕದಿನ ಕ್ರಿಕೆಟ್ಗೆ ಮರುಜೀವ ನೀಡಲು ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. 2023ರ ವಿಶ್ವಕಪ್ ನಂತರ ಸ್ಥಗಿತಗೊಂಡಿದ್ದ ಏಕದಿನ ಸೂಪರ್ ಲೀಗ್ ಅನ್ನು 2028ರಿಂದ ಪುನರಾರಂಭಿಸಲು ಸಿದ್ಧತೆ ನಡೆಸಿದೆ. T20 ಅಬ್ಬರದ ನಡುವೆ 50
ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ಹಾಂಗ್ಕಿ ಸೇತುವೆಯ ಒಂದು ಭಾಗವು ಕುಸಿತು ಬಿದ್ದಿದೆ. ಸೇತುವೆ ಕುಸಿಯುತ್ತಿರುವ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೇತುವೆ ಕುಸಿತಕ್ಕೂ ಮುನ್ನ ಸಂಚಾರ
ಸೃಜನ್ ಲೋಕೇಶ್ ಅವರು ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ‘ಜಿಎಸ್ಟಿ’ ಬಿಡುಗಡೆಗೆ ಸಜ್ಜಾಗಿದೆ. ಉಪೇಂದ್ರ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಚಿತ್ರತಂಡ ಸುದ್ದಿಗೋಷ್ಠಿ ಮಾಡಿದೆ. ಇದು ಹಾರರ್ ಸಿನಿ
ಚೀನಾದ ಉದ್ಯಮಿಯೊಬ್ಬರ ವಿಚ್ಛೇದನ ಪ್ರಕರಣ 15 ವರ್ಷಗಳ ನಂತರ ಸುಖಾಂತ್ಯ ಕಂಡಿದೆ. ಬೀಜಿಂಗ್ ಕೋರ್ಟ್, ಉದ್ಯಮಿ ಝಾವೋ ಬಿಂಗ್ಕ್ಸಿಯಾನ್ ಅವರು ತಮ್ಮ ಮಾಜಿ ಪತ್ನಿ ಲು ಜುವಾನ್ ಅವರಿಗೆ 664 ಕೋಟಿ ರೂ. ಜೀವನಾಂಶ ನೀಡುವಂತೆ ಆದೇಶಿಸಿದೆ. ಹೂ
Social Media AI Policy: ಡೀಪ್ಫೇಕ್ ಕಂಟೆಂಟ್ಗಳು ಅಮಾಯಕ ಜನರನ್ನು ವಂಚಿಸುವ ಕೆಲಸ ಮಾಡುತ್ತಿವೆ. ಬಹಳ ಜನರು ಇಂಥ ವಂಚಕರ ಜಾಲಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕು ಸರ್ಕಾರ ಕರಡು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ
ಬೆಂಗಳೂರು ಸಂಚಾರಿ ಪೊಲೀಸರು 'ಒಂದು ದಿನ ಪೊಲೀಸ್' ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. 18 ವರ್ಷ ಮೇಲ್ಪಟ್ಟವರು ಸಂಚಾರಿ ಪೊಲೀಸರಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಅವರ ಕಷ್ಟಗಳನ್ನು ಅರ್ಥಮಾಡಿಕೊಳ್ಳಬಹುದು. ಬಿಸಿಲ
Bigg Boss Kannada 12: ಗಿಲ್ಲಿ, ಬಿಗ್ಬಾಸ್ ಮನೆಯಲ್ಲಿ ಒಳ್ಳೆಯ ಮನರಂಜನೆ ನೀಡುತ್ತಿದ್ದಾರೆ. ಆದರೆ ಟಾಸ್ಕ್ಗಳ ವಿಚಾರಕ್ಕೆ ಬಂದರೆ ಯಾಕೋ ಸಾಮರ್ಥ್ಯ ತೋರುತ್ತಿಲ್ಲ. ಇದೀಗ ಗಿಲ್ಲಿ ಮತ್ತೊಂದು ಟಾಸ್ಕ್ ಅನ್ನು ಸೋತಿದ್ದಾರೆ. ಮಾತ್ರವಲ್ಲದ
India U19 Tri-Series: ಭಾರತ ಅಂಡರ್-19 'ಎ' ಮತ್ತು 'ಬಿ' ತಂಡಗಳು ನವೆಂಬರ್ 17 ರಿಂದ ಬೆಂಗಳೂರಿನಲ್ಲಿ ಅಫ್ಘಾನಿಸ್ತಾನ ಅಂಡರ್-19 ತಂಡದೊಂದಿಗೆ ತ್ರಿಕೋನ ಕ್ರಿಕೆಟ್ ಸರಣಿಯನ್ನು ಆಡಲಿವೆ. ಡಬಲ್ ರೌಂಡ್-ರಾಬಿನ್ ಸ್ವರೂಪದಲ್ಲಿ ನಡೆಯುವ ಈ ಸರಣಿಯಲ್ಲಿ ಅ
ದೆಹಲಿಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಚನ್ನಬಸಪ್ಪ ಈ ಘಟನೆಯಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು
ಜಿರಳೆ, ಹಲ್ಲಿಗಳ ಕಾಟದಂತೆ ಹೆಚ್ಚಿನ ಮನೆಗಳಲ್ಲಿ ಇರುವೆಗಳ ಹಾವಳಿ ಕೂಡಾ ಹೆಚ್ಚಿರುತ್ತವೆ. ಅಡುಗೆ ಕೋಣೆ ಮಾತ್ರವಲ್ಲದೆ ಸ್ನಾನಗೃಹ, ಮಲಗುವ ಕೋಣೆಯಲ್ಲೂ ಸಹ ಇವುಗಳು ಓಡಾಡುತ್ತಿರುತ್ತವೆ. ಇವುಗಳ ಕಾಟದಿಂದ ನೀವು ಸಹ ಬೇಸತ್ತಿದ್ದ
NEEPCO ಕಾರ್ಯನಿರ್ವಾಹಕ ತರಬೇತಿ ಹುದ್ದೆಗಳಿಗೆ ನೇಮಕಾತಿ ಕರೆ ನೀಡಿದೆ. ಲಿಖಿತ ಪರೀಕ್ಷೆ ಇಲ್ಲದೆ, ಗೇಟ್ (GATE) ಅಂಕಗಳ ಆಧಾರದ ಮೇಲೆ 30 ಇಂಜಿನಿಯರಿಂಗ್ (ವಿದ್ಯುತ್, ಸಿವಿಲ್, ಐಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರಿಗೆ
ಗಾಯಕಿ ಪಲಕ್ ಮುಚ್ಚಲ್ ಅವರ ಕಂಠ ಎಷ್ಟು ಸುಮಧುರ ಆಗಿದೆಯೋ ಅವರ ಹೃದಯವಂತಿಕೆ ಕೂಡ ಅಷ್ಟೇ ವಿಶಾಲ. ಬಾಲ್ಯದಿಂದಲೂ ಜನಪರ ಕಾರ್ಯ ಮಾಡುತ್ತ ಬಂದಿರುವ ಅವರ ಹೆಸರು ಈಗ ಗಿನ್ನೆಸ್ ಹಾಗೂ ಲಿಮ್ಕಾ ಪುಟ ಸೇರಿದೆ. ತಮ್ಮ ಖರ್ಚಿನಿಂದ ಶಸ್ತ್ರ
ಜೀ ಕನ್ನಡದಲ್ಲಿ ಹೊಸ ಹೊಸ ಧಾರಾವಾಹಿಗಳೂ ಬರುತ್ತಿವೆ. ಈಗ ಹೊಸ ಧಾರಾವಾಹಿ ಒಂದು ಬರ್ತಿದೆ. ಈ ಧಾರಾವಾಹಿ ಹೆಸರು ಆದಿಲಕ್ಷ್ಮೀ ಪುರಾಣ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಧಾರಾವಾಹಿಯ ಪ್ರೋಮೋವನ್ನು ಜೀ ಕನ್ನ
ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ದೆಹಲಿಗೆ ಹೋಗುತ್ತಿದ್ದು, ಇದು ಸಚಿವ ಸಂಪುಟ ವಿಸ್ತರಣೆ ಚರ್ಚೆಗಲ್ಲ. ಬದಲಾಗಿ ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಎಂದು ಸ್
ದೆಹಲಿ ಸ್ಫೋಟದ ನಂತರ ಬಂಧಿತ ಡಾ. ಶಾಹೀನ್ ಶಾಹಿದ್, ಉನ್ನತ ವಿದ್ಯಾವಂತೆ. ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದ ಇವರು, ನಿಷೇಧಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮಹಿಳಾ ವಿಭಾಗಕ್ಕೆ ಸೇರಿಕೊಂಡರು. ಮಸೂದ್ ಅಜರ್ ಸಹೋದರ
India vs South Africa ODI: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ,. ಮೂರು ಪಂದ್ಯಗಳ ಈ ಸರಣಿಯ ಬಳಿಕ ಟೀಮ್ ಇಂಡಿಯಾ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಟೂರ್ನಿಯಲ್ಲಿ ಕಾಣಿಸಿ
ಬೆಂಗಳೂರಿನ ನೆಲಮಂಗಲ ಫ್ಲೈಓವರ್ನಲ್ಲಿ ಮತ್ತೆ ಪಂಕ್ಚರ್ ಮಾಫಿಯಾ ಹಾವಳಿ ಹೆಚ್ಚಾಗಿದೆ. ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಹರಡಿ ವಾಹನಗಳ ಟೈರ್ಗಳಿಗೆ ಹಾನಿ ಮಾಡಲಾಗುತ್ತಿದೆ. ಇದು ವಾಹನ ಸವಾರರಿಗೆ ಆರ್ಥಿಕ ನಷ್ಟದ ಜೊತೆಗೆ ಜ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ರೌಡಿಗಳು, ಉಗ್ರಗಾಮಿಗಳು ಖುಲ್ಲಂಖುಲ್ಲಾ ಮೊಬೈಲ್ ಬಳಕೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಆದರೆ ಮಂಗಳೂರಿನ ಕಾರಾಗೃಹದ ಕತೆ ಬೇರೆಯೇ ಆಗಿದೆ. ಇಲ್ಲಿ ಜೈಲಿನ ಹೊರ
ಧರ್ಮಸ್ಥಳ ತಲೆಬುರುಡೆ ಪ್ರಕರಣ ಸಂಬಂಧ ಎಫ್ಐಆರ್ 39/2025ರ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದೆ. ಹೀಗಾಗಿ ಎಸ್ಐಟಿ ವಿಚಾರಣೆ ಮುಂದುವರಿಯಲಿದ್ದು,ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಮ
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡವು ಮುಂದಿನ ಸೀಸನ್ನಲ್ಲಿ ಹೊಸ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರ
Pune Woman lost Rs 99 lakh to scammers: ದುಷ್ಕರ್ಮಿಗಳ ನಕಲಿ ದಾಖಲೆಗಳ ಸುಳಿಗೆ ಸಿಲುಕಿದ ಪುಣೆಯ ಮಹಿಳೆಯೊಬ್ಬರು 99 ಲಕ್ಷ ರೂ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. 62 ವರ್ಷದ ನಿವೃತ್ತ ಐಎಎಸ್ ಅಧಿಕಾರಿಯಾದ ಈ ಮಹಿಳೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ಯಾರೂ ತನ್ನ ಹೆಂಡತಿಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರದಿದ್ದಾಗ, ಪತಿ ಹಾಸ್ಯಮಯವಾಗಿ ಕುಟುಂಬ ಸದಸ್ಯರನ್ನು ಪ್ರಶ್ನಿಸಿದ್ದಾರೆ. ಅವರ ಮಗ ಈ ಪೋಸ್ಟ್ ಅನ್ನು ರೆಡ್ಡಿಟ್ನಲ್ಲಿ ಹಂಚಿಕೊಂಡಿದ
Shiva Rajkumar-Ramya: ರಮ್ಯಾ, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಅವರುಗಳ ಜೊತೆಗೆ ದುಬೈನಲ್ಲಿ ಸುತ್ತಾಡಿದ್ದಾರೆ. ಚಿತ್ರಗಳನ್ನು ಸಹ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ದುಬೈ ಕನ್ನಡಿಗರ ಕೂಟ ಆಯೋಜಿಸಿದ್ದ ಕನ್ನಡ ರಾಜ್
ಗಡ್ಡಪ್ಪ ಚನ್ನೇ ಗೌಡ ನಿಧನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು
ಬಡತನ ಅಥವಾ ನಿರುದ್ಯೋಗವಲ್ಲ, ಬದಲಿಗೆ ಧರ್ಮಾಂಧತೆ ಮತ್ತು ದೇಶ ವಿರೋಧಿ ಮನಸ್ಥಿತಿಯೇ ದೆಹಲಿಯಲ್ಲಿ ನಡೆದಂತಹ ಘಟನೆಗಳಿಗೆ ಕಾರಣ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ವಿದ್ಯಾವಂತರು ಸಹ ಭಯೋತ್ಪಾದನೆಯಲ್ಲಿ ತೊಡಗಿಕ
ಮುಸ್ಲಿಂ ಬಹುಸಂಖ್ಯಾತ ಧೌಜ್ ಪ್ರದೇಶದಲ್ಲಿ 76 ಎಕರೆಗಳಲ್ಲಿ ಸ್ಥಾಪಿಸಲಾದ ಅಲ್-ಫಲಾಹ್ ವಿಶ್ವವಿದ್ಯಾಲಯವು ಇದ್ದಕ್ಕಿದ್ದಂತೆ ಸುದ್ದಿಯಾಗಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಮೂವರು ವೈದ್ಯರು ಭಾಗಿಯಾದ ಬಳಿಕ ಮಂಗಳವಾರ ಏಳು ವೈ
ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಪಾಕಿಸ್ತಾನ ಮತ್ತು ಚೀನಾ ಪ್ರಜೆಗಳ ಸ್ಥಿರ ಆಸ್ತಿಗಳು ಪತ್ತೆಯಾಗಿವೆ. ಎನಿಮಿ ಪ್ರಾಪರ್ಟೀಸ್ ಕಾಯ್ದೆ ಅಡಿ ಇವುಗಳನ್ನು ಗುರುತಿಸಲಾಗಿದ್ದು, ರಾಜಭವನ ರಸ್ತೆ ಸೇರಿ ನಾಲ್ಕು ಪ್ರಮುಖ
ಬಾಡಿಗೆದಾರರು(Tenants) ಎಂದಿಗೂ ಆ ಮನೆಯ ಮಾಲೀಕನಾಗಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದೆ. ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ತೀರ್ಪನ್ನು ನ್ಯಾಯಾಲಯ ನೀಡಿದೆ. ಅವರು 5 ವರ್ಷಗಳಿಂದ ಇಲ್ಲವೇ 50 ವ
KSCA elections 2025: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಚುನಾವಣೆಯು ನವೆಂಬರ್ 30 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಹಾಗೂ ದಿ ಪ್ರಿಂಟರ್ಸ
Kaantha movie: ದುಲ್ಕರ್ ಸಲ್ಮಾನ್ ನಟಿಸಿ, ರಾಣಾ ದಗ್ಗುಬಾಟಿ ನಿರ್ಮಾಣ ಮಾಡಿರುವ ‘ಕಾಂತಾ’ ಸಿನಿಮಾ ನವೆಂಬರ್ 14 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಆದರೆ ಇದೀಗ ಸಿನಿಮಾದ ವಿರುದ್ಧ ಚೆನ್ನೈನಲ್ಲಿ ದೂರು
ರಕ್ಷಿತಾ ಶೆಟ್ಟಿ ಕನ್ನಡ ಮಾತನಾಡಲು ಕಷ್ಟಪಡುತ್ತಿರುವ ಬಗ್ಗೆ ದೊಡ್ಮನೆ ಧ್ರುವಂತ್ ಟೀಕಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಮುಂಬೈನಲ್ಲಿ ಬೆಳೆದ ಕಾರಣ ರಕ್ಷಿತಾಗೆ ಕನ್ನಡ ಕಷ್ಟವಾದರೂ, ಅವರ ಪ್ರಯತ್ನವನ್ನು ಮೆಚ್ಚದೆ ಧ್ರುವಂ
Indian Child Ticket Policy: ಟ್ರೈನುಗಳಲ್ಲಿ 5 ವರ್ಷದೊಳಗಿನ ವಯಸ್ಸಿನ ಮಕ್ಕಳಿಗೆ ಉಚಿತ ಪ್ರಯಾಣದ ಸೌಲಭ್ಯ ಇದೆ. 5ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಅರ್ಧ ಟಿಕೆಟ್ ಮಾತ್ರ ಇದೆ. 12 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಪೂರ್ಣ ದರದ ಟಿಕೆಟ್ ನೀಡಲಾಗುತ್ತ
ತುಳಸಿದಾಸರು ರಚಿಸಿದ ಹನುಮಾನ್ ಚಾಲೀಸಾ ಪಠಿಸುವುದು ಭಕ್ತರಿಗೆ ಅತ್ಯಂತ ಫಲಪ್ರದ. ಬಜರಂಗಬಲಿಯ ಆಶೀರ್ವಾದ ಪಡೆಯಲು ಮಂಗಳವಾರ ಮತ್ತು ಶನಿವಾರ ಪಠಿಸುವುದು ಶ್ರೇಷ್ಠ. ಸರಿಯಾದ ವಿಧಾನ, ನಿಯಮಗಳನ್ನು ಪಾಲಿಸಿ ಪ್ರಾಮಾಣಿಕ ಹೃದಯದಿಂ
Best Smartphones Under Rs. 20,000 in November 2025: ಇಂದು ಸ್ಮಾರ್ಟ್ಫೋನ್ ನಮ್ಮ ಅತ್ಯಗತ್ಯ ವಸ್ತುವಾಗಿಬಿಟ್ಟಿದೆ. ಹಿಂದಿನ ಕಾಲದಲ್ಲಿ ಕರೆ ಮಾಡಲು ಮಾತ್ರ ಬಳಸುತ್ತಿದ್ದ ಫೋನ್ ಈಗ ಅಂಗೈಯಲ್ಲಿ ಎಲ್ಲವನ್ನೂ ಸ್ಮಾರ್ಟ್ಫೋನ್ ರೂಪದಲ್ಲಿ ತಂದಿದೆ. ನೀವು ಕೂಡ

22 C