ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ ಭಾನುವಾರ ಪರೋಕ್ಷ ವಿರೋಧ, ಭೂವಿಕ್ರಯ, ಸುರಕ್ಷತೆ, ಭಾವದಲ್ಲಿ ಅಂತರ, ಪ್ರಯಾಣದಲ್ಲಿ ಧನಸಹಾಯ, ಹೋಲಿಕೆಯಿಂದ ಬೇಸರ ಇವೆಲ್ಲ ಇಂದಿನ ಭ
ವಾರದ ಪ್ರೇಮ -ಪ್ರೀತಿ: ರಾಶಿ ಚಕ್ರದ ಮೂಲಕ ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರ ಅಂದರೆ ಅಕ್ಟೋಬರ್ 19 ರಿಂದ ಅಕ್ಟೋಬರ್ 25 ವರೆಗೆ ಯಾವ ರಾಶಿಯವರಿಗೆ ಪ್ರೇಮ - ಪ್ರೀತಿ ಲಾಭ ಹಾಗೂ ನಷ್ಟಗಳು ಇದೆ ಎಂಬುದನ್ನು ಹೇಳಲಾಗಿದೆ. ಪ್ರೀತಿಯಲ್ಲಿ ಬ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಅಕ್ಟೋಬರ್ 19ರ ಭಾನುವಾರದ ದಿನ
ಕಿಚ್ಚ ಸುದೀಪ್ ಅವರು ಪ್ರತಿ ವಾರ ಚಪ್ಪಾಳೆ ಕೊಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಇದಕ್ಕೆ ಸಾಕಷ್ಟು ಶ್ರಮ ಹಾಕಲೇಬೇಕು. ಆದರೆ, ಇದು ಅಷ್ಟು ಸುಲಭವಾಗಿ ಸಿಗೋದೆ ಇಲ್ಲ. ಈಗ ಗಿಲ್ಲಿ
Bigg boss Kannada season 12: ಬಿಗ್ಬಾಸ್ ಕನ್ನಡ ಸೀಸನ್ 12 ರಲ್ಲಿ ಈ ವಾರ ಮೊದಲ ಫಿನಾಲೆ ಇದೆ. ಶನಿವಾರದ ಎಪಿಸೋಡ್ನಲ್ಲಿ ಬಿಗ್ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಆಗಿದೆ. ಈ ವಾರ ಒಟ್ಟಿಗೆ ಮನೆಯಿಂದ ಹೊರಗೆ ಹೋದ ಸ್ಪರ್ಧಿಗಳು ಯಾರ್ಯಾರು? ಇಲ್
Team Indias probable palying 11: 2025 ಚಾಂಪಿಯನ್ಸ್ ಟ್ರೋಫಿ ನಂತರ ಟೀಂ ಇಂಡಿಯಾ ಏಕದಿನಕ್ಕೆ ಮರಳಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯಕ್ಕೆ ಶುಭ್ಮನ್ ಗಿಲ್ ನಾಯಕ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 7 ತಿಂಗಳ ನಂತರ ಆಡಲಿದ್ದಾರೆ. ಕೆಎಲ್
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಜಾನ್ವಿ ಮತ್ತು ಅಶ್ವಿನಿ ಆಪ್ತರಾಗಿದ್ದು ಮನೆಯ ಇತರೆ ಸ್ಪರ್ಧಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ. ತಮ್ಮನ್ನು ತಾವು ಮೆಚ್ಯೂರ್ಡ್, ಗಟ್ಟಿ ಸ್ಪರ್ಧಿಗಳು ಎಂದುಕೊಂಡಿದ್ದಾರೆ. ಆದರೆ ಶನಿವಾರದ
ದೀಪಾವಳಿ ಬೆಳಕಿನ ಹಬ್ಬ. ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯ. ಆದರೆ, ದೀಪಾವಳಿ ಹಬ್ಬವನ್ನು ಆಚರಿಸುವಾಗ ಮುನ್ನೆಚ್ಚರಿಕೆ ವಹಿಸುವುದು ಕೂಡ ಅಷ್ಟೇ ಮುಖ್ಯ. ದೀಪಾವಳಿ ಹಬ್ಬ ಆಚರಿಸುವಾಗ ಪಟಾಕಿ ಸ
ಆರ್ ಎಸ್ಎಸ್ ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ. ಮೊನ್ನೆ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ಸಕ್ಷ
‘ಬಿಗ್ ಬಾಸ್’ ಮನೆಯಲ್ಲಿ ಜಂಟಿ ಹಾಗೂ ಒಂಟಿ ಎಂದು ಎರಡು ಕೆಟಗರಿ ಮಾಡಲಾಗಿತ್ತು ಎಂಬುದು ಗೊತ್ತೇ ಇದೆ. ಅಶ್ವಿನಿ ಗೌಡ ಹಾಗೂ ಜಾನ್ವಿ ಅವರು ಒಂಟಿ ವರ್ಗದಲ್ಲಿ ಇದ್ದರು. ಆದರೆ, ಅವರು ನಡೆದುಕೊಂಡಿದ್ದು ಮಾತ್ರ ಜಂಟಿ ರೀತಿ ಆಗಿತ್ತು. ಇ
Perth ODI weather forecast: ಅಕ್ಟೋಬರ್ 19 ರಂದು ಆರಂಭವಾಗುವ ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ಮೊದಲ ಪಂದ್ಯ ಪರ್ತ್ನಲ್ಲಿ ನಡೆಯಲಿದೆ. ಶುಭ್ಮನ್ ಗಿಲ್ ನಾಯಕರಾಗಿ ಪದಾರ್ಪಣೆ ಮಾಡುತ್ತಿದ್ದು, ರೋಹಿತ್-ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಪಂದ್ಯ
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸರ್ಕಾರ ದೆಹಲಿಯಲ್ಲಿ ದೀಪೋತ್ಸವ ಆಯೋಜಿಸಿದೆ. ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನೇತೃತ್ವದಲ್ಲಿ ದೆಹಲಿಯು 1.5 ಲಕ್ಷಕ್ಕೂ ಹೆಚ್ಚು 'ದೀಪ'ಗಳೊಂದಿಗೆ ಕರ್ತವ್ಯ ಪಥವನ್ನು ಬೆಳಗಿಸಿತು. ದೆಹಲ
ಕರ್ನಾಟಕದಲ್ಲಿ RSS ಹಾಗೂ ಕಾಂಗ್ರೆಸ್ ಜಟಾಪಟಿ ಮುಗಿಯುತ್ತಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ, ಸಂಘ ಪರಿವಾರದ ವಿರುದ್ಧ ತನ್ನ ಬತ್ತಳಿಕೆಯಿಂದ ಒಂದೊಂದೇ ಬಾಣ ಬಿಡುತ್ತಿದೆ. ಈ ಸಂಬಂಧ ಆರೋಪ ಪ
Narendra Modi: ಸ್ಥಳೀಯ ವ್ಯಾಪಾರಿಗಳಿಗೆ ಆರ್ಥಿಕ ಬಲವರ್ಧನೆ, ಸ್ವಾವಲಂಬಿ ಉದ್ಯಮ, ಸ್ವದೇಶಿ ವ್ಯಾಪಾರದಿಂದ ಆರ್ಥಿಕ ಪ್ರಬಲತೆ ಸಾಧಿಸುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ‘ವೋಕಲ್ ಫಾರ್ ಲೋಕಲ್’ಗೆ ಕರೆ ನೀಡಿದ್ದು, ಕೆಲವಾರು
Pragathi Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ರಿಷಬ್ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ಅವರ ಪತ್ನಿ ಪ್ರಗತಿ ಶೆಟ್ಟಿ ಸಹ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ಇದೀಗ ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿ
Ranji Trophy First Round: 2025-26 ರ ರಣಜಿ ಟ್ರೋಫಿಯ ಮೊದಲ ಸುತ್ತಿನಲ್ಲಿ 38 ತಂಡಗಳ ನಡುವೆ 19 ಪಂದ್ಯಗಳು ನಡೆದವು. ಇದರಲ್ಲಿ ಮೂರನೇ ದಿನದಂದು 3 ತಂಡಗಳು, ಹಾಗೂ ನಾಲ್ಕನೇ ದಿನದಂದು 4 ತಂಡಗಳು ಗೆಲುವು ಸಾಧಿಸಿದವು. ಎಂಟು ಪಂದ್ಯಗಳು ಡ್ರಾದಲ್ಲಿ ಕೊನೆಗೊಂ
ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಸಿಎಂ ಸಿದ್ದರಾಯ್ಯಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ RSS ಸುತ್ತ ವ್ಯೂಹ ರಚಿಸುತ್ತಿದೆ. ಇದರ ಮೊದಲ ಭಾಗವೇ
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತಕ್ಕೆ ಪರಮಾಣು ಮತ್ತು ಆರ್ಥಿಕ ಬೆದರಿಕೆಗಳನ್ನು ಹಾಕಿದ್ದಾರೆ. ವಿಪರ್ಯಾಸವೆಂದರೆ ಪಾಕಿಸ್ತಾನದಲ್ಲಿ ಅಫ್ಘಾನ್ ದಾಳಿ ನಡೆಸುತ್ತಿದೆ. ಆದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳುವ
India vs Australia 2025: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2025 ಕ್ರಿಕೆಟ್ ಸರಣಿಯ ಸಂಪೂರ್ಣ ವಿವರ ಇಲ್ಲಿದೆ. ಅಕ್ಟೋಬರ್ 19 ರಿಂದ ಪ್ರಾರಂಭವಾಗುವ ಏಕದಿನ ಮತ್ತು ಟಿ20 ಸರಣಿಗಳ ವೇಳಾಪಟ್ಟಿ, ಪಂದ್ಯಗಳ ಸ್ಥಳ, ಸಮಯ ಹಾಗೂ ನೇರ ಪ್ರಸಾರ ಮಾಹಿತಿಯನ್ನು
ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ ಸ್ವಪಕ್ಷಕ್ಕೆ ಇರಿಸು ಮುರಿಸು ಉಂಟುಮಾಡಿದ್ದು, ಈ ಸಂಬಂಧ ರಾಹುಲ್ ಗಾಂಧಿ ಸೂಚನೆ ಮೇರೆಗೆ ಸಚಿವ ಸ್ಥಾನದಿಂದ ರಾ
ದೀಪಾವಳಿಗೂ ಮುನ್ನ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಿಎಸ್ಟಿ ದರ ಕಡಿತವು ಕಾರುಗಳು ಮತ್ತ
ಕಸ ಬಿಸಾಡುವುದಕ್ಕೆ ಸರಿಯಾದ ವ್ಯವಸ್ಥೆಗಳು ಇದ್ದರೂ ಸಹ ಒಂದಷ್ಟು ಸಿಕ್ಕ ಸಿಕ್ಕ ಖಾಲಿ ಜಾಗದಲ್ಲಿ, ಪಕ್ಕದ ಮನೆಯವರ ಬಳಿ ಕಸ ಎಸೆದು ಹೋಗ್ತಾರೆ. ಹೀಗೆ ನಿಮ್ಮ ಖಾಲಿ ಜಾಗದಲ್ಲೂ ಜನ ಕಸ ಎಸೆದು ಹೋಗ್ತಾರಾ? ಇವರುಗಳ ಈ ಕಾಟದಿಂದ ಬೇಸತ್ತ
Rohit Sharma: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ಕಳೆದುಕೊಂಡಿದ್ದರೂ, ಸಾಮಾನ್ಯ ಆಟಗಾರನಾಗಿ ಮಹತ್ತರ ದಾಖಲೆಗಳನ್ನು ನಿರ್ಮಿಸುವ ಅವಕಾಶ ಹೊಂದಿದ್ದಾರೆ. 2027ರ ವಿಶ್ವಕಪ್ ಆಡುವ ಇರಾದೆಯಲ್ಲಿರುವ ರೋಹ
ಈಶಾನ್ಯ ರೈಲ್ವೆ (NER) 1104 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಹಾಗೂ ITI ಪಾಸಾದ 15-24 ವರ್ಷದ ಅಭ್ಯರ್ಥಿಗಳು ನವೆಂಬರ್ 15 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದ
.ಶ್ರೀನಿವಾಸಪುರದ ಬಾಲಕಿಯ ಕಾಲೇಜಿನಿಂದ ಆರಂಭವಾದ ಪಥಸಂಚಲನ ಟಿಪ್ಪು ಸರ್ಕಲ್ ಗೆ ಬರುತ್ತಿದ್ದಂತೆಯೇ ಕೆಲ ಅನ್ಯಕೋಮಿನ ಜನ ಅಲ್ಲಾಹು ಅಕ್ಬರ್ ಎಂದು ಪ್ರತಿ ಘೋಷಣೆ ಕೂಗಿದ್ದಾರೆ. ಅಲ್ಲದೇ ಆಝಾನ್ ಕೂಗುವ ವೇಳೆಯಲ್ಲಿ ಪಥ ಸಂಚಲನ ಬಂ
Bigg Boss Kannada: ಬಿಗ್ಬಾಸ್ 12ರ ಮೊದಲ ಫಿನಾಲೆ ಇಂದು (ಅಕ್ಟೋಬರ್ 18) ನಡೆಯಲಿಕ್ಕಿದೆ. ಇಂದಿನ ಮೊದಲ ಫಿನಾಲೆಯಲ್ಲಿ ಯಾರು ಗೆಲ್ಲಲಿದ್ದಾರೆ? ಯಾರು ಸೋತು ಮನೆಗೆ ಹೋಗಲಿದ್ದಾರೆ ನೋಡಬೇಕಿದೆ. ಫೀನಾಲೆ ನಡೆವ ಮುಂಚೆ ಸುದೀಪ್ ಅವರು ಈ ವಾರದ ಪಂಚಾ
ಬಾಂಗ್ಲಾದೇಶದ ಢಾಕಾದಲ್ಲಿರುವ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಇಂದು (ಅಕ್ಟೋಬರ್ 18) ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿ
Vetrimaran: ಆಸ್ಕರ್ಗೆ ಕಳಿಸಲ್ಪಟ್ಟಿದ್ದ ‘ವಿಸಾರನೈ’, ಹಲವು ರಾಷ್ಟ್ರಪ್ರಶಸ್ತಿಗಳನ್ನು, ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದ ‘ಆಡುಕುಲಂ’, ‘ಅಸುರನ್’, ‘ವಡ ಚೆನ್ನೈ’, ‘ವಿಡುದಲೈ’ ಇನ್ನೂ ಕೆಲವು ಅತ್ಯುತ್ತಮ ಸಿನಿಮಾಗ
Puneeth Rajkumar application: ಪುನೀತ್ ರಾಜ್ಕುಮಾರ್ ಅಗಲಿ ವರ್ಷಗಳು ಆಗಿವೆ. ಆದರೆ ಇಂದಿಗೂ ಅಭಿಮಾನಿಗಳು ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಅಶ್ವಿನಿ ಪುನೀತ್ರಾಜ್ಕುಮಾರ್ ಅವರು ಪುನೀತ್ ರಾಜ್ಕುಮಾರ್ ನೆನಪಲ್ಲಿ ಹ
ಮರಿ ಆನೆಗಳ ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಈ ದೃಶ್ಯಗಳು ಸಹಜವಾಗಿಯೇ ಮನಸ್ಸಿಗೆ ಖುಷಿ ಕೊಡುತ್ತವೆ. ಇನ್ನು ಈ ಮರಿಯಾನೆಗಳ ತುಂಟಾಟಗಳು, ಎಡವಟ್ಟುಗಳ ವಿಡಿಯೋವನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಮರಿಯಾನೆಯೂ ರಸ್ತ
ಉಡುಪಿಯ ಬೆಳ್ಮಣ್ನಲ್ಲಿ ಅಭಿಷೇಕ್ ಎಂಬ ಯುವಕ ಹನಿಟ್ರ್ಯಾಪ್ಗೆ ಬಲಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರ ಸೂಸೈಡ್ ನೋಟ್ ಆಧರಿಸಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬ್ಲಾಕ್ಮೇಲ್ ಮತ್ತು ಹಣ ವಸೂಲಿಯ ಆರೋಪ
ಪಂಜಾಬ್ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಗರೀಬ್ ರಥ ಎಕ್ಸ್ಪ್ರೆಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಅವಘಡದಿಂದ ರೈಲಿನಲ್ಲಿ ಭಯಭೀತ ವಾತಾವರಣ ನಿರ್ಮಾಣವಾಯಿತು. ಆದರೆ, ಎಲ್ಲಾ ಪ್ರಯಾಣಿಕರನ್ನ
Virat Kohli, Rohit Sharma Perth record: ಟೀಂ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬಹಳ ದಿನಗಳ ನಂತರ ಮತ್ತೆ ನೀಲಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 7 ತಿಂಗಳ ಬಳಿಕ ಪರ್ತ್ ಅಂಗಳದಲ್ಲಿ ಆಡಲಿರುವ ಈ ಅನುಭವಿ ಜೋಡಿಯ ಪ್
ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ (RSS) ಚಟುವಟಿಕೆಗಳಿಗೆ ಮೂಗುದಾರ ಹಾಕಲೆಂದೇ ಸಿದ್ದರಾಮಯ್ಯ ಸರ್ಕಾರ ಮೊನ್ನೇ ನ
ಅಫ್ಘಾನಿಸ್ತಾನ ಭಾರತದ ಆಜ್ಞೆಯ ಮೇರೆಗೆ ವರ್ತಿಸುತ್ತಿದೆ. ಟಿಟಿಪಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಪಾಕಿಸ್ತಾನದಲ್ಲಿ ವಾಸಿಸುವ ಎಲ್ಲಾ ಆಫ್ಘನ್ಗಳು ತಮ್ಮ ಮನೆಗಳಿಗೆ ಮರಳಬೇಕು ಎಂದು ಪಾ
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) 2623 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು, 10ನೇ ತರಗತಿ ಮತ್ತು ಐಟಿಐ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಪ್ರಕ್ರಿಯೆ ನವೆಂಬರ್ 6ಕ
Movies on OTT this week: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಈ ವಾರ ಪರಭಾಷೆಯ ಕೆಲವು ಸಿನಿಮಾಗಳು ಸಹ ಬಿಡುಗಡೆ ಆಗಿವೆ. ದೀಪಾವಳಿ ಪ್ರಯುಕ್ತ ಚಿತ್ರಮಂದಿರಗಳಲ್ಲಿ ಕೆಲವಾರು ಸಿನಿಮಾಗಳು ಬಿಡುಗಡೆ ಆಗಿವೆ.
ಬೆಳಕಿನ ಹಬ್ಬ ದೀಪಾವಳಿ ಲಕ್ಷ್ಮೀ ದೇವಿಯನ್ನು ಸ್ವಾಗತಿಸುವ ಪವಿತ್ರ ಹಬ್ಬವಾಗಿದೆ. ಈ ಹಬ್ಬದ ಸಂದರ್ಭದಲ್ಲಿ ಭಕ್ತರು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು, ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು, ಚಿನ್ನ ಬೆಳ್ಳಿಯಂತಹ ವಸ್ತು
ತನ್ನ ರಾಜಕೀಯ ಸಂಕಥನದ ಭಾಗವಾಗಿ ಉಳ್ಳವರನ್ನು ಟೀಕಿಸುವುದು, ಅವರನ್ನು ಬಫೂನ್ ತರ ಬಿಂಬಿಸುವುದನ್ನು ಕಾಂಗ್ರೆಸ್ ಪಕ್ಷ ಇತ್ತೀಚೆಗೆ ರೂಢಿ ಮಾಡಿಕೊಂಡಿದೆ. ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ನೋಡಿದರೆ, ಇದು ಅತ್ಯಂತ ದುರದೃಷ್
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಯುವಕನೊಬ್ಬನ ಆತ್ಮಹತ್ಯೆ ಹಲವು ಸಂಶಯಗಳಿಗೆ ಎಡೆ ಮಾಡಿದೆ. ಈತ ಹನಿಟ್ರ್ಯಾಪ್ ಗೆ ಬಲಿಯಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸಾವಿಗೂ ಮುನ್ನ ಈತ ಬ
ಈಗಿನ ಕಾಲದಲ್ಲಿ ಕೆಲಸ ಸಿಗೋದು ಎಷ್ಟು ಕಷ್ಟವೋ ಸಂದರ್ಶನದಲ್ಲಿ ಪಾಸ್ ಆಗೋದು ಇನ್ನೂ ಕಷ್ಟ. ಇನ್ನು ಇಂಟರ್ವ್ಯೂ ನಲ್ಲಿ ಪಾಸ್ ಆಗಿ ಕೆಲಸ ಸಿಕ್ಕರೆ ಅದಕ್ಕಿಂತ ಸಂತೋಷ ಬೇರೇನಿಲ್ಲ. ಇಂಟರ್ವ್ಯೂ ನಲ್ಲಿ ಚೆನ್ನಾಗಿ ಪರ್ಫಾರ್ಮೆನ್ಸ್
ಉತ್ತರ ಪ್ರದೇಶದ ಮಥುರಾದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯದ ಭಂಡಾರವನ್ನು ಧಂತೇರಸ್ ದಿನವಾದ ಇಂದು ತೆರೆಯಲಾಯಿತು. 54 ವರ್ಷಗಳ ನಂತರ ದೇವಾಲಯದ ಭಂಡಾರವನ್ನು ತೆರೆಯುತ್ತಿರುವುದು ಇದೇ ಮೊದಲು. ಇದರ ಸಂಪೂರ್ಣ ಪ್ರಕ್ರಿಯೆ
India vs Australia ODI History: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 152 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ 84 ಗೆದ್ದು ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯಾದಲ್ಲಿ ಭಾರತದ ದಾಖಲೆ ಕಳಪೆಯಾಗಿದೆ (14 ಗೆಲುವು, 38 ಸೋಲು). ಇತ್ತೀಚೆಗೆ ಭಾರತ ಚಾಂಪಿಯನ್ಸ್ ಟ
Mohammed Shami Ranji Trophy: ರಣಜಿ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಅದ್ಭುತ ಕಮ್ಬ್ಯಾಕ್ ಮಾಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಬಂಗಾಳ ಪರ ಆಡಿ, 7 ವಿಕೆಟ್ಗಳನ್ನು ಕಬಳಿಸಿ ತಮ್ಮ ಫಿಟ್ನೆಸ್ ಸಾಬೀತುಪಡಿಸಿದರು. 40 ಓವರ್ಗಳ ಬೌಲಿಂಗ್ ಮೂಲಕ ತಾ
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಕಳೆದ ಎಂಟು ದಿನಗಳಿಂದ ಹುಡುಗಿ ಜೊತೆ ಲಾಡ್ಜ್ ಮಾಡಿಕೊಂಡಿದ್ದ. ಆದರೆ ಅದೇನಾಯ್ತೋ ಏನೋ ಒಂಭತ್ತನೇ
ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ಯುವತಿ ಸನಾ, ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಕೆಯ ಕಾಲೇಜಿನಲ್ಲಿ ಓದುತ್ತಿದ್ದ ರಿಫಾಸ್ ಎಂಬ ಯು
ದೆಹಲಿಯಲ್ಲಿ ಸಂಸದರಿಗೆ ಮಂಜೂರು ಮಾಡಲಾದ ಅಪಾರ್ಟ್ಮೆಂಟ್ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಸ್ಥಳದಲ್ಲಿ ಹಲವಾರು ಅಗ್ನಿಶಾಮಕ ದಳದ ವಾಹನಗಳು ಬೀಡುಬಿಟ್ಟಿವೆ.ದೆಹಲಿಯ ಕಾವೇರಿ ಅಪಾರ್ಟ್ಮೆಂಟ್ನಲ್ಲಿ ಭಾರಿ ಬೆಂಕಿ ಅ
ಇತ್ತೀಚಿನ ದಿನಗಳಲ್ಲಿ ಪರ್ಸನಾಲಿಟಿ ಟೆಸ್ಟ್ಗಳು ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿವೆ. ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳು ಮೂಲಕ ನೀವು ಸಹ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡಿರುತ್ತೀರಿ
ಮಧ್ಯಾಹ್ನ ಊಟವಾದ ಮೇಲೆ ಅನೇಕರಿಗೆ ನಿದ್ರೆ ಬರುತ್ತದೆ, ಕೆಲವರು ಸ್ವಲ್ಪ ಹೊತ್ತು ನಿದ್ರೆ ಮಾಡಿದರೆ ಇನ್ನು ಕೆಲವರು ಗಂಟೆಗಟ್ಟಲೆ ನಿದ್ರಿಸುತ್ತಾರೆ. ಸಾಮಾನ್ಯವಾಗಿ ಮಧ್ಯಾಹ್ನ 2- 3 ಗಂಟೆಗಳ ಕಾಲ ನಿದ್ರಿಸುವುದು ಬಹಳ ಸಾಮಾನ್ಯ. ಅ
ಆಳಂದ ಕ್ಷೇತ್ರದಲ್ಲಿ ಮತಕಳ್ಳತನದ ಆರೋಪ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ SIT ದಾಳಿ ಮಾಡಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಭಾಷ್ ಗುತ್ತೇದಾರ್,
Darshan Thoogudeepa: ನಟ ದರ್ಶನ್ ತೂಗುದೀಪ ಜೈಲಿನಲ್ಲಿ ತಮಗೆ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ. ಜೈಲಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಹಲವಾರು ದೂರುಗಳನ್ನು ನ್ಯಾಯಾಲಯದ ಮುಂದೆ ಹೇಳಿದ್ದರು. ಇದೀಗ ಕಾನ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್ಗೆ ಹಸಿರು ನಿಶಾನೆ ತೋರಿಸಿದ್ದಾರೆ, ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಮತ್ತು 'ಆಪರೇಷನ್ ಸಿಂಧೂರ್' ಯಶಸ್ಸ
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ (Aland Vote Theft Case) ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ನಿನ್ನೆ(ಅಕ್ಟೋಬರ್ 18) ಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ (s
Rinku Singh: ಭಾರತ ಟಿ20 ತಂಡ ಫಿನಿಶರ್ ರಿಂಕು ಸಿಂಗ್ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಉತ್ತರ ಪ್ರದೇಶ್ ಪರ ಕಣಕ್ಕಿಳಿಯುತ್ತಿದ್ದಾರೆ. ಮೊದಲ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ರಿಂಕು ಸಿಂಗ್ ಭರ್ಜರಿ ಶ
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಕ ದೊಡ್ಡ ಯಶಸ್ಸು ಕಂಡಿರೋದು ಗೊತ್ತೇ ಇದೆ. ಈ ಸಿನಿಮಾ ಸೂಪರ್ ಹಿಟ್ ಆಯಿತು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಚಿತ್ರ ಗಮನ ಸೆಳೆದಿದೆ. ಉತ್ತರ ಪ್ರದೇಶದಲ್ಲಿ ರಿಷಬ್ ಶೆಟ್
ಆರ್ಎಸ್ಎಸ್ ವಿರುದ್ಧ ಸಮರ ಸಾರಿರುವ ಸರ್ಕಾರ ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ಮೇಲೆ ಸಮರಕ್ಕೆ ಮುಂದಾಗಿದೆ. ಅದರಂತೆ ಶುಕ್ರವಾರ ರಾಯಚೂರು ಪಿಡಿಓ ಪ್ರವೀಣ್ ಕುಮಾರ್ರನ್ನು ಆರ್ಎಸ
Zaira Wasim Marriage: 'ದಂಗಲ್' ಖ್ಯಾತಿಯ ನಟಿ ಝೈರಾ ವಾಸಿಮ್ 24ನೇ ವಯಸ್ಸಿಗೆ ವಿವಾಹವಾಗಿದ್ದಾರೆ. ಧಾರ್ಮಿಕ ಕಾರಣಗಳಿಂದ ಚಿತ್ರರಂಗದಿಂದ ದೂರ ಸರಿದಿದ್ದ ಅವರು, ತಮ್ಮ ನಿಖಾ ಸಮಾರಂಭದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರ
ಈ ದೀಪಾವಳಿಗೆ ನಿಮ್ಮ ಮನೆಯಲ್ಲಿ ಸಮೃದ್ಧಿ ಮತ್ತು ಸಂಪತ್ತನ್ನು ತರಲು ಕೆಲವು ವಿಶೇಷ ಸಸ್ಯಗಳನ್ನು ನೆಡಲು ಯೋಚಿಸುತ್ತಿದ್ದೀರಾ? ವಾಸ್ತು ಮತ್ತು ಜ್ಯೋತಿಷ್ಯದ ಪ್ರಕಾರ, ತುಳಸಿ, ಕ್ರಾಸ್ಸುಲಾ, ಶಂಖಪುಷ್ಪಿ ಮತ್ತು ಮನಿ ಪ್ಲಾಂಟ್ನ
ಮೈಸೂರಿನ ಎಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರವಿ, ತಮ್ಮ ಎಡಗೈ ಸಮುದಾಯದ ಮಕ್ಕಳಿಲ್ಲದ ಶಾಲೆಗೆ ಶಿಕ್ಷಕನಾಗಿರಲು ಸಾಧ್ಯವಿಲ್ಲ, ರಾಜಿನಾಮೆ ಕೊಡುತ್ತೇನೆಂದು ಸಂದೇಶದಲ್ಲಿ ತಿಳಿಸಿದ್ದರು. ಅಷ
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ-ಜಾನ್ವಿ vs ರಕ್ಷಿತಾ ಶೆಟ್ಟಿ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ರಕ್ಷಿತಾ ಅವರನ್ನು ತುಳಿಯುವ ಪ್ರಯತ್ನ ಇಲ್ಲಿ ನಡೆದಿದೆ. ಇದಕ್ಕೆ ಸುದೀಪ್ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಅವರ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧಗಳನ್ನು ನಿಲ್ಲಿಸಲು ತಾನು ಇಷ್ಟಪಡುತ್ತೇನೆ ಮತ್ತು ಅದಕ್ಕೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ ಸಂಘರ್ಷಗಳನ್ನು ನಿಲ್ಲಿಸಿದ್ದೇನೆಂದು ಹ
India vs Australia Schedule 2025: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ವೈಟ್ ಬಾಲ್ ಸರಣಿ ಆಡಲು ಸಜ್ಜಾಗಿದೆ. ಭಾನುವಾರದಿಂದ (ಅ.19) ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎಂಟು ಮ್ಯಾಚ್ಗಳ ಸರಣಿ ಶುರುವಾಗಲಿದ್ದು,
ಕಣ್ಣು ಹಾಗೂ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ. ಹೀಗಾಗಿ ಇಂತಹ ಒಗಟಿನ ಚಿತ್ರದತ್ತ ಕಣ್ಣು ಹಾಯಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಸಾಕಷ್ಟು ಚಿತ್ರ ವ
ರಿಷಬ್ ಶೆಟ್ಟಿ ಅವರು ಹಿಂದಿಯ 'ಕೌನ್ ಬನೇಗಾ ಕರೋಡ್ಪತಿ' ಶೋನಲ್ಲಿ 12.5 ಲಕ್ಷ ರೂಪಾಯಿ ಗೆದ್ದಿದ್ದಾರೆ. ಈ ಹಣವನ್ನು 'ರಿಷಬ್ ಫೌಂಡೇಷನ್' ಮೂಲಕ ಸರ್ಕಾರಿ ಶಾಲೆಗಳು ಮತ್ತು ದೈವಾರಾಧಕರ ಏಳ್ಗೆಗೆ ಬಳಸುವುದಾಗಿ ಘೋಷಿಸಿದ್ದಾರೆ. ಅವರ ಈ ನ
IPL 2026: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ನ ಆದಾಯದಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಕಳೆದ ಕೆಲ ವರ್ಷಗಳಿಂದ ಏರಿಕೆಯಲ್ಲಿ ಐಪಿಎಲ್ ಇಕೊಸಿಸ್ಟಂ ಆದಾಯವು ಕಳೆದ ಎರಡು ವರ್ಷಗಳಿಂದ ಇಳಿಮುಖದತ್ತ ಸಾಗತ್ತ
ಬೆಂಗಳೂರು ಕೆ.ಆರ್.ಪುರಂ ವ್ಯಾಪ್ತಿಯ ಟಿ.ಸಿ.ಪಾಳ್ಯದ ವೆಂಗಯ್ಯ ಇಕೋ ಪಾರ್ಕ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡಿಗೆ ಕಾರ್ಯಕ್ರಮ ಮಾಡಿದರು. ಬಳಿಕ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಈ ವೇಳೆ ಸಾಕಷ್ಟು ಸಾರ್ವಜನಿಕರು ತಮ್ಮ ತ
ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ನಿವೃತ್ತ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಮತ್ತು ಗೋಡೆಗಳು ಕುಸಿದಿವೆ. ಗಾಯಗೊಂಡ ಯೋಧರನ್ನು ವಿಕ
ಧನ ತ್ರಯೋದಶಿ ದೀಪಾವಳಿಯ ಮೊದಲ ದಿನ, ಚಿನ್ನ-ಬೆಳ್ಳಿ ಖರೀದಿಗೆ ಶುಭ. ಈ ದಿನ ಲಕ್ಷ್ಮಿ, ಕುಬೇರ, ಧನ್ವಂತರಿ ಪೂಜಿಸುವುದರಿಂದ ಸಂಪತ್ತು, ಸಮೃದ್ಧಿ ಹೆಚ್ಚುತ್ತದೆ ಮತ್ತು ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಲಕ್ಷ್ಮಿ ದೇವಿಗೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಕುಲದ ವಿರುದ್ಧ ಮಾತನಾಡಿದ ಕಾರಣ ದಲಿತ ಸಮುದಾಯದ ಮುಖಂಡರು 7 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರಕ್ಕೊಳಗಾದ ಕುಟ
ಕರಾವಳಿಯಲ್ಲಿ 'ಕಾಂತಾರ' ಚಿತ್ರದ ನಂತರ ದೈವ ಅನುಕರಣೆಯಿಂದ ಮೂಡಿದ ವಿವಾದಕ್ಕೆ ತೆರೆ ಬಿದ್ದಿದೆ. ಪಿಲಿಚಂಡಿ ದೈವವು ಕಾಂತಾರ ಸಿನಿಮಾ ಬಗ್ಗೆ ಏನನ್ನೂ ಹೇಳಿಲ್ಲ ಎಂದು ದೈವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ದೈವದ ನುಡಿಗಳನ
ವಿಷಕಾರಿ ಹಾವು ಕಚ್ಚಿ ಮೃತ ಪಟ್ಟ ಘಟನೆಗಳ ಬಗ್ಗೆ ನೀವು ಆಗಾಗ್ಗೆ ಕೇಳಿರುತ್ತೀರಿ. ಆದ್ರೆ ಕೆಲವರ ಅದೃಷ್ಟ ಚೆನ್ನಾಗಿದ್ದು ಅಪಾಯದಿಂದ ಪಾರಾದವರು ಇದ್ದಾರೆ. ಇಂತಹದ್ದೇ ಘಟನೆಯೊಂದು ನಡೆದಿದ್ದು, ರಸ್ತೆಯಲ್ಲಿ ನಿಲ್ಲಿಸಿದ್ದ ಸೈಕ
ಪ್ರಧಾನಿ ನರೇಂದ್ರ ಮೋದಿ ನಕ್ಸಲಿಸಂ ವಿರುದ್ಧ ಗುಡುಗಿದ್ದಾರೆ. ನಕ್ಸಲಿಸಂ'ಕೆಂಪು ಭಯೋತ್ಪಾದನೆ' ಎಂದು ಕರೆದಿದ್ದಾರೆ. ಮಾವೋವಾದಿ ಉಗ್ರವಾದವು ಯುವಕರಿಗೆ ಮಾಡಿದ ಅನ್ಯಾಯವಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು
ಧನ ತ್ರಯೋದಶಿ ದೀಪಾವಳಿ ಆಚರಣೆಯ ಪ್ರಥಮ ದಿನವಾಗಿದ್ದು, ಸಮೃದ್ಧಿ ಮತ್ತು ಅದೃಷ್ಟಕ್ಕಾಗಿ ಲಕ್ಷ್ಮಿ ಕುಬೇರ ಪೂಜೆಯನ್ನು ನಡೆಸಲಾಗುತ್ತದೆ. ಧನ್ವಂತರಿಯ ಜಯಂತಿ ದಿನವೂ ಹೌದು. ಈ ದಿನ ಹೊಸ ವಸ್ತುಗಳನ್ನು, ವಿಶೇಷವಾಗಿ ಚಿನ್ನ ಅಥವಾ ಬ
ಮೈಸೂರಿನ ಕೆಆರ್. ನಗರದ ಕಾಂಗ್ರೆಸ್ ಮುಖಂಡನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಮಹಿಳೆಯ ತಂದೆ ಸೈಬರ್ ಕ್ರೈಂನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ವಿಡಿಯೋ ಹರಿಬಿಟ್ಟಿದ್ದು, ಕೊಲೆ ಬೆದರಿಕ
ಆಚಾರ್ಯ ಚಾಣಕ್ಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ಶಿಕ್ಷಣವಿಲ್ಲದೆ, ಒಬ್ಬ ವ್ಯಕ್ತಿಯು ಎಂದಿಗೂ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ, ಪ್ರತಿಯೊಬ್ಬರೂ ಸರಿಯಾದ ಜ್ಞಾನವನ್ನು ಪಡೆಯಬೇಕು, ವಿದ್ಯೆ ಕಲಿಯಬೇಕ
India vs Australia Schedule 2025: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ವೈಟ್ ಬಾಲ್ ಸರಣಿ ಆಡಲು ಸಜ್ಜಾಗಿದೆ. ಭಾನುವಾರದಿಂದ (ಅ.19) ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎಂಟು ಮ್ಯಾಚ್ಗಳ ಸರಣಿ ಶುರುವಾಗಲಿದ್ದು,
ಭಾರತವು ಕಳೆದ 11 ವರ್ಷಗಳಲ್ಲಿ ಆರ್ಥಿಕವಾಗಿ ಭಾರಿ ಬೆಳವಣಿಗೆ ಸಾಧಿಸಿದೆ, ದುರ್ಬಲ ರಾಷ್ಟ್ರಗಳ ಪಟ್ಟಿಯಿಂದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿದೆ. ಕಡಿಮೆ ಹಣದುಬ್ಬರ ಮತ್ತು ಉತ್ತಮ ಬೆಳವಣಿಗೆ ದೇಶವಾಗಿದೆ. ಇನ್ನು ಭಯೋತ್ಪಾದಕ
Afghanistan vs Pakistan: ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ್ ಡುರಾಂಡ್ ಲೈನ್ ಬಾರ್ಡ
Test Twenty Format: ಶೀಘ್ರದಲ್ಲೇ ಕ್ರಿಕೆಟ್ ಅಂಗಳಕ್ಕೆ ಹೊಸ ಲೀಗ್ ಎಂಟ್ರಿ ಕೊಡಲಿದೆ. ಅದು ಸಹ ಟಿ20 ಮಾದರಿಯ ಟೆಸ್ಟ್ ಕ್ರಿಕೆಟ್. ಅಂದರೆ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ಟಿ20 ಟೂರ್ನಿ ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿದೆ. ಜನವರಿಯಲ್ಲಿ ಶ
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಬಸ್ ಕಂಡಕ್ಟರ್ ಕಾಶಮ್ಮ ನೆಲ್ಲಿಗಣಿಯನ್ನು ಆಕೆಯ ಗಂಡನಾದ ಪೊಲೀಸ್ ಪೇದೆ ಸಂತೋಷ್ ಕಾಂಬಳೆ ಹತ್ಯೆ ಮಾಡಿದ ದಾರುಣ ಘಟನೆ. ಪ್ರೇಮವಿವಾಹದ ಬಳಿಕ ಸಂಶಯ, ಕಿರುಕುಳ, ವಿಚ್ಛೇದನದ ನಂತರವೂ ಗಲಾ
ರಿಷಬ್ ಶೆಟ್ಟಿ ಅವರು ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಅವರು ‘ರಿಷಬ್ ಫೌಂಡೇಶನ್’ ಪರವಾಗಿ ಆಡಿದ್ದಾರೆ. ಈ ಹಣವನ್ನು ಸರ್ಕಾರಿ ಶಾಲೆ ಹಾಗೂ ದೈವ ನರ್ತಕರಿಗೆ ಸ
ಜಾತಿ ಗಣತಿ ಶುರುವಾಗಿ 27 ದಿನಗಳೇ ಕಳೆದರೂ ಸಮೀಕ್ಷೆ ಸಂಘರ್ಷ ನಿಲ್ತಿಲ್ಲ. ಕೆಲವರು ಸಮೀಕ್ಷೆಗೆ ಸ್ಪಂದಿಸಿದರೆ, ಇನ್ನೂ ಕೆಲವರು ನಿರಾಕರಿಸ್ತಿದ್ದಾರೆ. ಇತ್ತೀಚೆಗೆ ಸುಧಾಮೂರ್ತಿ ದಂಪತಿ ಸಮೀಕ್ಷೆಗೆ ನಿರಾಕರಿಸಿದ್ದರು. ಸದ್ಯ ಈ ವ
Pakistan vs Afghanistan: ಪಾಕಿಸ್ತಾನ್ ಸೇನೆ ನಡೆಸಿದ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ. ಈ ದಾಳಿಗೆ ಅಫ್ಘಾನಿಸ್ತಾನ್ ಆಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದೊಂದು ಹೇಡಿಗಳ ಕೃತ್ಯ ಎಂ
ಸಲ್ಮಾನ್ ಖಾನ್ ‘ಬಿಗ್ ಬಾಸ್ ಹಿಂದಿ 19’ರಲ್ಲಿ ತಾನ್ಯಾ ಮಿತ್ತಲ್ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಾನ್ಯಾ ಎಂದಿಗೂ ಕೆಟ್ಟ ಪದ ಬಳಸದಿರುವುದಕ್ಕೆ ಶ್ಲಾಘಿಸಿದ್ದಾರೆ. ಆದರೆ, ತಾನ್ಯಾ ವಿರುದ್ಧ ವಂಚನೆ ಆರೋಪವಿದ್ದು, ಕೇಸ್ ದಾಖಲಾ
ಬಿಗ್ ಬಾಸ್ ಕನ್ನಡ 12ರಲ್ಲಿ ರಕ್ಷಿತಾ ಶೆಟ್ಟಿಗೆ ಅಶ್ವಿನಿ ಗೌಡ ಮತ್ತು ಜಾನ್ವಿ ನೀಡುತ್ತಿರುವ ಕಿರುಕುಳ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸೀಸನ್ 10ರ ವಿನಯ್ ಗೌಡ ಘಟನೆ ಮರುಕಳಿಸುವ ಸಾಧ್ಯತೆಯಿದ್ದು, ಸುದೀಪ್ ಅವರು ಅಶ್ವಿನಿ-ಜಾನ
Saurashtra vs Karnataka: ರಣಜಿ ಟೂರ್ನಿಯ ಬಿ ಗ್ರೂಪ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೂರು ದಿನದಾಟಗಳು ಮುಗಿದಿದ್ದು, ಕೊನೆಯ ದಿನ
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಾಜಿನಗರ ಮೊದಲನೇ ಬ್ಲಾಕ್ನ ಸಿಗ್ನಲ್ ಬಳಿ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಬಿಎಂಟಿಸಿ ಚಾಲಕರ ಬೇಜವಾಬ್ದಾರಿತನದ
Karnataka Weather Today: ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 20 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದ ಕೆಲವು ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅಶ್ವಿನಿ ಮತ್ತು ಜಾನ್ವಿ ವಿರುದ್ಧ ಸಮರ ಸಾರಿದ್ದಾರೆ. ರಕ್ಷಿತಾಗೆ ಕಿರುಕುಳ ನೀಡಿದ ವಿಚಾರಕ್ಕೆ, ಗಿಲ್ಲಿ ನಟ ಹಾಡಿನ ಮೂಲಕ ಹಾಗೂ ಖಡಕ್ ಮಾತುಗಳಿಂದ ಇಬ್ಬರಿಗೂ ತಕ್ಕ ಪಾಠ ಕಲಿಸಿದ್ದಾರೆ. ಸುದ್ದ
ಬೆಂಗಳೂರು, ಅಕ್ಟೋಬರ್ 18: ಅನಾದಿ ಕಾಲದಿಂದಲೂ ಮನೆಯಲ್ಲಿ ಸಣ್ಣ ಪುಟ್ಟ ಪ್ರಾಣಿಗಳನ್ನು ಕಂಡಾಗ ಶುಭ ಆಥವಾ ಅಶುಭ ಎಂದು ಗ್ರಹಿಸುತ್ತೇವೆ. ಅಂಥದ್ದರಲ್ಲಿಯೇ ಒಂದು ಪ್ರಾಣಿ ಜರಿ ಅಥವಾ ಶತಪದಿ. ಈ ಶತಪದಿಯನ್ನು ನಾವು ಲಕ್ಷ್ಮೀ ಚೇಳು ಎಂತ