SENSEX
NIFTY
GOLD
USD/INR

Weather

31    C
...
ಬೆಂಗಳೂರು ಜೀವನ ಇಷ್ಟೊಂದು ದುಬಾರಿನಾ?; ತಿಂಗಳ ಖರ್ಚು 70 ಸಾವಿರ ರೂ., ಪಟ್ಟಿ ಬಿಚ್ಚಿಟ್ಟ ಯುವಕ

ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ಎಷ್ಟು ದುಬಾರಿ ಎಂಬುದಕ್ಕೆ ವ್ಯಕ್ತಿಯೊಬ್ಬರ ಬಜೆಟ್ ವೈರಲ್ ಆಗಿದೆ. ಅಭಿಷೇಕ್ ಸಿಂಗ್ ಎಂಬುವವರು ತಿಂಗಳಿಗೆ 70,000 ರೂ. ಖರ್ಚು ಮಾಡಿ ಆರಾಮದಾಯಕ ಜೀವನ ನಡೆಸುತ್ತಿರುವುದಾಗಿ X ನಲ್ಲಿ ಹಂಚಿಕೊಂಡಿದ

23 Feb 2026 2:54 pm
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ

23 Feb 2026 2:33 pm
Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆ ಗ್ಯಾಂಗ್‌ರೇಪ್ ನಡೆದಿದೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ನಿಖಿಲ್ ಮತ್ತು ಡಿಕ್ಸನ್ ಸಾಂಡ್ರಾ ಎಂಬ

23 Feb 2026 2:33 pm
ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿವೆ 31 ಜೀವಗಳು! ಬೆಂಗಳೂರಿನಲ್ಲೇ ಅತಿಹೆಚ್ಚು ಸಾವು!

ಕರ್ನಾಟಕದಲ್ಲಿ ಪ್ರತಿದಿನ 31 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, 86 ಮಂದಿ ಗಾಯಗೊಳ್ಳುತ್ತಿದ್ದಾರೆ. 2025ರಲ್ಲಿ 10 ಸಾವಿರಕ್ಕೂ ಅಧಿಕ ಸಾವುಗಳು ಸಂಭವಿಸಿದ್ದು, ಬೆಂಗಳೂರು, ಬೆಳಗಾವಿ, ತುಮಕೂರು ಜಿಲ್ಲೆಗಳಲ್ಲಿ ಅತಿ

23 Feb 2026 2:22 pm
Video: ಪುಟ್ಟ ಕಂದಮ್ಮನನ್ನು ಹುಲ್ಲಿನ ಹೊರೆಯಲ್ಲಿ ಕಟ್ಟಿ ತಲೆ ಮೇಲೆ ಹೊತ್ತು ಸಾಗಿದ ಹೆತ್ತಮ್ಮ

ಹಳ್ಳಿಯಲ್ಲಿ ಬೆಳೆಯುವ ಮಕ್ಕಳಿಗೆ ಕೇಳಿದ್ದೆಲ್ಲವು ಸಿಗುವುದಿಲ್ಲ. ಆದರೆ ನಗರ ಪ್ರದೇಶದ ಮಕ್ಕಳಿಗೆ ಏನು ಕೊರತೆಯಾಗದಂತೆ ಹೆತ್ತವರು ನೋಡಿಕೊಳ್ಳುತ್ತಾರೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಹೌದು, ಮೇವಿನ ಹ

23 Feb 2026 2:20 pm
ಆನ್​ಲೈನ್ ಗೇಮ್ ಚಟಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಕೊಂದು ಚಿನ್ನಾಭರಣ ದೋಚಿದ್ದ ಯುವಕ ಅಂದರ್

ಆನ್‌ಲೈನ್ ಗೇಮ್ ಚಟಕ್ಕೆ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ದಾವಣಗೆರೆಯ ನ್ಯಾಮತಿ ತಾಲೂಕಿನಲ್ಲಿ ವೃದ್ಧೆ ಕಮಲಮ್ಮ ಎಂಬವರನ್ನು ಹತ್ಯೆ ಮಾಡಿ, 8.44 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಸದ್ಯ ಪೊಲೀಸ

23 Feb 2026 2:18 pm
Video: ತನಗೆ ಕಾಟ ಕೊಟ್ಟ ಕೋತಿಗೆ ಪಂಚ್ ಕೊಡ್ತಾ ಈ ಕೋತಿ ಮರಿ ‘ಪಂಚ್’?

ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್​ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊ

23 Feb 2026 2:01 pm
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ

ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುರೇಶ್ ಮತ್ತು ಆದಿತ್ ಮಧುಕಿರಣ್ ಮೇಲೆ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಫೆಬ್ರವರಿ 18ರಂದು ಈ ಘಟನೆ ನಡೆದಿದ್ದು, ಮೂಗು ಮತ್ತು ಕಪ

23 Feb 2026 1:46 pm
‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು?

ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಸೆಣಸಲಿವೆ. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ‘ಧುರಂಧರ್ 2’ ಗಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್‌ಗಳು ಸಿಗುವ ಸಾಧ್ಯತೆಯಿದೆ. ಯಶ್ ಕಥೆ

23 Feb 2026 1:41 pm
ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

IDFC First Bank's Rs 590 fraud case: company shares hit 20pc lower circuit: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಷೇರುಗಳು ಸೋಮವಾರ ಶೇ. 20ರಷ್ಟು ಬೆಲೆ ಕಳೆದುಕೊಂಡಿವೆ. ಹೂಡಿಕೆದಾರರು ಷೇರುಗಳನ್ನು ಮಾರಲು ಮುಗಿಬೀಳುತ್ತಿದ್ದಾರೆ. ಬ್ಯಾಂಕ್​ನ ಚಂಡೀಗಡ ಬ್ರ್ಯಾಂಚ್​ನಲ್ಲಿ ಒ

23 Feb 2026 1:25 pm
ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್!

T20 World Cup 2026: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಮ್ಯಾಚ್​ಗಳಲ್ಲಿ ಭಾರತ ತಂಡ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವುದು ಸೌತ್ ಆಫ್ರಿಕಾ ವಿರುದ್ಧ ಮಾತ್ರ. ಈ ಸೋಲಿನ ಹೊರತಾಗಿಯೂ ಭಾರತ

23 Feb 2026 1:14 pm
ಪ್ರಯಾಣಿಕರಿಗೆ ನಿರಾಸೆ ಮಾಡುತ್ತಾ ಬೆಂಗಳೂರು –ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್? ಪ್ರಯಾಣದ ಸಮಯದ ಬಗ್ಗೆ ಚರ್ಚೆ

ನೈಋತ್ಯ ರೈಲ್ವೆಯ ಬೆಂಗಳೂರು-ಗೋವಾ ವಂದೇ ಭಾರತ್ ರೈಲು 13 ಗಂಟೆ ಪ್ರಯಾಣಿಸುವ ಅಂದಾಜು ಸಮಯದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಇದು ಪ್ರೀಮಿಯಂ ರೈಲಿಗೆ ದೀರ್ಘ ಸಮಯ. ಪ್ರಯಾಣಿಕರಿಗೆ ಅನುಕೂಲವಾಗಲು ಪ್ರಯಾಣದ ಸಮಯವನ್ನು 11 ಗಂಟೆಯ

23 Feb 2026 1:05 pm
Video: ರಸ್ತೆ ಬದಿ ತಾವು ಕಸ ಎಸೆದ್ರೆ ದಂಡ ಬೀಳುತ್ತೆ ಎಂದು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ

ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್​ಬಿನ್ ಒಳಗೆ ಕಸ ಹಾಕುವು

23 Feb 2026 1:03 pm
ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವು: ಮುಡಾ ಮಾಜಿ ಆಯುಕ್ತರಿಂದಲೇ ಮನಿ ಟ್ರ್ಯಾಪ್ ಶಂಕೆ!

ಹೋರಾಟಗಾರ ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್‌ಗೆ ಸ್ಪೋಟಕ ತಿರುವು ಸಿಕ್ಕಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ಮಾಡಿದ್ದಾರಾ ಎಂಬ ಸಂಶಯ ಸಿಸ

23 Feb 2026 12:50 pm
ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರ ಕೇರಳದಲ್ಲಿ ಭರ್ಜರಿ ಪ್ರದರ್ಶನಕ್ಕೆ ಸಜ್ಜಾಗಿದೆ. 'ಎ4 ಎಂಟರ್‌ಟೈನ್‌ಮೆಂಟ್ಸ್' ದೊಡ್ಡ ಮೊತ್ತಕ್ಕೆ ಹಂಚಿಕೆ ಹಕ್ಕುಗಳನ್ನು ಪಡೆದುಕೊಂಡಿದ್ದು, ರಾಜ್ಯಾದ್ಯಂತ 350ಕ್ಕೂ ಹೆಚ್ಚು ಸ್ಕ

23 Feb 2026 12:25 pm
ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ

India US interim trade deal talks, Indian delegation's US visit postponed: ಭಾರತದ ವ್ಯಾಪಾರ ಮಾತುಕತೆ ನಿಯೋಗದ ಅಮೆರಿಕ ಭೇಟಿಯನ್ನು ಮುಂದೂಡಲಾಗಿದೆ. ಮಧ್ಯಂತರ ವ್ಯಾಪಾರ ಒಪ್ಪಂದ ಅಂತಿಮಗೊಳಿಸಲು ಮಾತುಕತೆಗೆಂದು ಅಮೆರಿಕಕ್ಕೆ ಈ ತಂಡ ಹೋಗಬೇಕಿತ್ತು. ಫೆ. 23ರಿಂದ 25ರವರೆಗೆ

23 Feb 2026 12:16 pm
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!

ಬೆಂಗಳೂರು, ಫೆಬ್ರವರಿ 23: ಮಹಾಲಕ್ಷ್ಮಿ ಲೇಔಟ್‌ನಲ್ಲಿ ಶಾಲಾ ಬಸ್ ಅಪಘಾತ ನಡೆದಿದೆ. ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದ್ದರಿಂದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಸ್ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್

23 Feb 2026 12:15 pm
ಪೊಲೀಸರ ಲಾಠಿಚಾರ್ಚ್​​ ಖಂಡಿಸಿ ಕಾಫಿನಾಡು ಕೊತ ಕೊತ: ಹಲವೆಡೆ ಬಂದ್​, ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಸಾವಿನ ನಂತರ ನಡೆದ ಪೊಲೀಸ್ ಲಾಠಿಚಾರ್ಜ್‌ ಖಂಡಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಮತ್ತು ಕಡಬಗೆರೆ ತಾಲೂಕುಗಳಲ್ಲಿ ಬಂದ್‌ಗ

23 Feb 2026 12:12 pm
ಎಐ ಸಮ್ಮಿಟ್​ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ

ದೆಹಲಿಯಲ್ಲಿ ನಡೆದ ಎಐ ಶೃಂಗಸಭೆ ವೇಳೆ ಯುವ ಕಾಂಗ್ರೆಸ್ ನಾಯಕರ ಶರ್ಟ್ ಬಿಚ್ಚಿದ ಪ್ರತಿಭಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಅಖಿಲೇಶ್ ಯಾದವ್ ಬಳಿಕ ಇದೀಗ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಕೂಡ ಆ ಬಗ್ಗೆ ಪ್ರತಿಕ

23 Feb 2026 12:04 pm
ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ 30 ಸೆಕೆಂಡಲ್ಲಿ 27 ಸಲ ಚೂರಿಯಿಂದ ಬಾಲಕನಿಗೆ ಚುಚ್ಚಿದ ಅಪ್ರಾಪ್ತರು

ಭೋಪಾಲ್‌ನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕಪಾಳಮೋಕ್ಷ ಮಾಡಿದಕ್ಕೆ ಅಪ್ರಾಪ್ತ ಬಾಲಕರಿಬ್ಬರು ಇನ್ನೊಬ್ಬ ಬಾಲಕನಿಗೆ 30 ಸೆಕೆಂಡ್‌ಗಳಲ್ಲಿ 27 ಬಾರಿ ಚೂರಿ ಇರಿದಿದ್ದಾನೆ. ಸ್ನೂಕರ್ ಕ್ಲಬ್‌ನಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್

23 Feb 2026 11:58 am
ಇಬ್ಬರಲ್ಲಿ ಒಬ್ಬರು…ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

India vs South Africa: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ

23 Feb 2026 11:54 am
Video: ಮದುವೆ ಹಾಲ್​​​ನ ಶೌಚಾಲಯದ ಬಾಗಿಲಿನಲ್ಲಿ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ

ಹರಿಯಾಣದ ಫರಿದಾಬಾದ್‌ನಲ್ಲಿರುವ 'ಮಿಲನ್ ಬ್ಯಾಂಕ್ವೆಟ್ ಹಾಲ್'ನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಶೌಚಾಲಯದ ಬಾಗಿಲುಗಳ ಮೇಲೆ ಬಳಸಿದ್ದಕ್ಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್

23 Feb 2026 11:49 am
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ರಾಜಾತಿಥ್ಯ: ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಫೋನ್‌ಗಳು, ಸಿಮ್‌ಗಳು, ಅಡುಗೆ ಸಾಮಗ್ರಿಗಳು, ಮತ್ತು ಇತರೆ ಐಷಾರಾಮಿ ವಸ್ತುಗಳನ್ನು ವಶ

23 Feb 2026 11:37 am
ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ 6 ಹೆಬ್ಬಾವು ಪತ್ತೆ! ಬೆಚ್ಚಿಬಿದ್ದ ಗ್ರಾಮಸ್ಥರು

ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ ಏಕಾಏಕಿ 6 ಹೆಬ್ಬಾವುಗಳು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಯಿತು. ಸದ್ಯ ಅವುಗಳನ್ನು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಗ್ರ

23 Feb 2026 11:23 am
Nepal Bus Accident: ನೇಪಾಳದ ತ್ರಿಶೂಲಿ ನದಿಗೆ ಉರುಳಿದ ಬಸ್ 18 ಮಂದಿ ಸಾವು

ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿದ್ದ ಬಸ್ ತ್ರಿಶೂಲಿ ನದಿಗೆ ಉರುಳಿದೆ. ರಕ್ಷಣಾ ಕಾರ್ಯಾ

23 Feb 2026 11:23 am
ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?

ಬೆಂಗಳೂರಿನಲ್ಲಿ ಆಘಾತಕಾರಿ ಸೈಬರ್ ವಂಚನೆ ನಡೆದಿದೆ. ಸ್ನೇಹಿತನನ್ನು ನಂಬಿದ ವಿದ್ಯಾರ್ಥಿಯೊಬ್ಬ ತನ್ನ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಂಡಿದ್ದ. ಸ್ನೇಹಿತ ಆಯುಷ್ ಈ ಖಾತೆಯನ್ನು ದುರ್ಬಳಕೆ ಮಾಡಿಕೊಂಡು 7 ಕೋಟಿ ರೂಪಾಯಿ ವಹ

23 Feb 2026 11:20 am
ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ

ಯಶ್ ಅವರ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಲುಕ್ ಎಐ ಸೃಷ್ಟಿ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಸೆಲೆಬ್ರಿಟಿ ಹೇರ್‌ಸ್ಟೈಲಿಸ್ಟ್ ಅಲೆಕ್ಸ್ ವಿಜಯ್ ಕಾಂತ್ ಹಂಚಿಕೊಂಡ ವಿಡಿಯೋದಲ್ಲಿ, ಯಶ್ ಅವರ ನಿಜವಾದ ಮೇಕೋವರ್ ಪ್ರಕ್ರಿಯೆಯನ

23 Feb 2026 11:12 am
Video: ಭಾರತದ ಅಸುರಕ್ಷಿತ ರಸ್ತೆಗಳಲ್ಲಿ ಓಡಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ ವ್ಯಕ್ತಿ

ಭಾರತೀಯ ರಸ್ತೆಗಳು ಓವರ್‌ಲೋಡ್ ವಾಹನಗಳಿಂದ ತುಂಬಿವೆ. ಕಳಪೆ ಬೆಳಕಿನಲ್ಲಿ ಸಂಚರಿಸುವುದು ಕಷ್ಟಕರ ಎಂದು ಭಾರತೀಯ ರಸ್ತೆ ಸುರಕ್ಷತೆಯ ಬಗ್ಗೆ ಎಂಟು ವರ್ಷಗಳ ಬಳಿಕ ವಿದೇಶಕ್ಕೆ ಭಾರತಕ್ಕೆ ಮರಳಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

23 Feb 2026 11:03 am
Tejas Aircraft Crash: ತೇಜಸ್ ವಿಮಾನ ಇದ್ದಕ್ಕಿದ್ದಂತೆ ಪತನವಾಗಿದ್ಹೇಗೆ? 3 ವರ್ಷಗಳಲ್ಲಿ 3 ಪ್ರಮುಖ ಅಪಘಾತಗಳ ಬಗ್ಗೆ ಇಲ್ಲಿದೆ ಮಾಹಿತಿ

ಭಾರತೀಯ ವಾಯುಪಡೆಯ ತೇಜಸ್ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ ಇತ್ತೀಚೆಗೆ ಅಪಘಾತಕ್ಕೀಡಾಗಿದ್ದು, ಪೈಲಟ್ ಸುರಕ್ಷಿತವಾಗಿ ಹೊರಜಿಗಿದಿದ್ದಾರೆ. ಈ ಘಟನೆಯು ತೇಜಸ್‌ನ ಸುರಕ್ಷತೆ ಮತ್ತು ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆಗಳನ್ನು

23 Feb 2026 10:55 am
“ಬೆಂಗಳೂರನ್ನು ಮತ್ತೆ ಶ್ರೇಷ್ಠ ನಗರವನ್ನಾಗಿಸೋಣ”: ಈ ಬದಲಾವಣೆಯಾದರೆ ಸಿಲಿಕಾನ್ ಸಿಟಿ ವಿಶ್ವ ದರ್ಜೆಯ ನಗರ ಆಗುವುದು ಖಂಡಿತ

ಸಿಲಿಕಾನ್ ಸಿಟಿ ಬೆಂಗಳೂರಿನ ಹವಾಮಾನದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಚರ್ಚೆಗೆ ಕಾರಣವಾಗಿದೆ. ವಿಶ್ವದರ್ಜೆಯ ವಾತಾವರಣವನ್ನು ಹೊಂದಿರುವ ಬೆಂಗಳೂರು ಮಾಲಿನ್ಯ, ಕಳಪೆ ರಸ್ತೆಗಳು ಮತ್ತು

23 Feb 2026 10:54 am
ಯುವ ಉದ್ಯಮಿ ಜೊತೆ ಮಲೈಕಾ ಡೇಟಿಂಗ್; ಇಬ್ಬರ ಮಧ್ಯೆ ಇದೆ 19 ವರ್ಷಗಳ ಅಂತರ

ಮಲೈಕಾ ಅರೋರಾ ಅವರ ಹೊಸ ಸಂಬಂಧದ ಬಗ್ಗೆ ಚರ್ಚೆ ಜೋರಾಗಿದೆ. 19 ವರ್ಷ ಚಿಕ್ಕವರಾದ ಉದ್ಯಮಿ ಹರ್ಷ್ ಮೆಹ್ತಾ ಜೊತೆ ಮಲೈಕಾ ಪ್ರೇಮಿಗಳ ದಿನದಂದು ಇಟಲಿಯಲ್ಲಿ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ. ಅರ್ಜುನ್ ಕಪೂರ್ ಜೊತೆಗಿನ ಸಂ

23 Feb 2026 10:30 am
Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ನೀಡಿದ 188 ರನ್​ಗಳ ಗುರಿಯನ್ನು ಬೆನ್ನತ್ತಲು ವಿಫಲವಾದ ಟೀಮ್ ಇಂಡಿಯಾ ಬರೋಬ್ಬರಿ 76 ರನ್​ಗಳಿಂದ ಸೋಲೊಪ್ಪಿಕೊಂ

23 Feb 2026 10:30 am
ಮಂಡ್ಯ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮುಸ್ಲಿಂ ದಂಪತಿ!

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಅಪ್ತಾಬ್ ಮತ್ತು ಆರೀಫಾ ಎಂಬ ಮುಸ್ಲಿಂ ದಂಪತಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹೆಣ್ಣು ಮತ್ತು ಎರಡು ಗಂಡು ಮಕ್ಕಳಿಗೆ ಆರೀಫಾ

23 Feb 2026 10:26 am
Bengaluru Air Quality: ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ!

ಬೆಂಗಳೂರಿನೊಂದಿಗೆ ಬೆಳಗಾವಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು

23 Feb 2026 10:15 am
ಚಾಮುಂಡಿ ಬೆಟ್ಟದ ಮೂಲ ದೇವರು ಯಾರು? ಮಹಾಬಲೇಶ್ವರ ದೇವಾಲಯದ ನಿಗೂಢ ಸತ್ಯ ಇಲ್ಲಿದೆ ನೋಡಿ

ಮೈಸೂರಿನ ಚಾಮುಂಡಿ ಬೆಟ್ಟವು ಹಿಂದೆ 'ಮಹಾಬಲಾದ್ರಿ' ಅಥವಾ 'ಮಹಾಬಲ ಬೆಟ್ಟ' ಎಂದು ಕರೆಯಲ್ಪಡುತ್ತಿತ್ತು. ಇದರ ಮೂಲ ದೇವರು ಚಾಮುಂಡೇಶ್ವರಿ ಅಲ್ಲ, ಬದಲಿಗೆ ಮಹಾಬಲೇಶ್ವರ (ಶಿವ) ಎಂದು ಕ್ರಿ.ಶ. ೯೫೦ರ ಶಾಸನಗಳು ದೃಢಪಡಿಸುತ್ತವೆ. ಯದುವಂ

23 Feb 2026 9:59 am
ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಗಮನ ಸೆಳೆದವರು ಮಾಳು ನಿಪ್ಪನಾಳ್. ಕೊನೆಯವರೆಗೂ ಅವರು ಸ್ಪರ್ಧೆ ನೀಡುತ್ತಾ ಬಂದರು. ಈಗ ಯುವ ರಾಜನ ಗೆಟಪ್​ ಅಲ್ಲಿ ಅವರು ಗಮನ ಸೆಳೆಯುತ್ತಿದ್ದಾರೆ. ಈ ಗೆಟಪ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಈ

23 Feb 2026 9:51 am
ಮಹಾರಾಷ್ಟ್ರದ ಅಮರಾವತಿಯಲ್ಲಿ ಕಣಿವೆಗೆ ಉರುಳಿದ ಪಿಕ್​​ಅಪ್ ವ್ಯಾನ್, ಐವರು ಸಾವು, 7 ಮಂದಿಗೆ ಗಂಭೀರ ಗಾಯ

ಹಾರಾಷ್ಟ್ರದ ಅಮರಾವತಿ ಜಿಲ್ಲೆಯ ರಾಣಿಗಾಂವ್ ಘಾಟ್ ರಸ್ತೆಯಲ್ಲಿ ಸೋಮವಾರ ಪಿಕಪ್ ವ್ಯಾನ್ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಧರಣಿ ತಾಲೂಕಿನ ರಾಣಿಗಾ

23 Feb 2026 9:42 am
ಚಿಕ್ಕಮಗಳೂರು: ಪ್ರತಿಭಟಿಸಿದ 29ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್, ಲಾಠಿಚಾರ್ಜ್ ಖಂಡಿಸಿ 3 ತಾಲೂಕು ಬಂದ್​ಗೆ ಕರೆ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬೋರಮ್ಮ ಬಲಿಯಾದ ನಂತರ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿದೆ. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆದು ಪೊಲೀಸರಿಗೂ ಗಾಯಗಳಾಗಿವೆ. ಬಾಳೆಹೊನ್ನೂರು ಠಾಣೆಯಲ್ಲಿ 29ಕ್ಕೂ ಹೆಚ್ಚು

23 Feb 2026 9:42 am
ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಸಂಗೀತ ಹಕ್ಕುಗಳು 'ಧುರಂಧರ್ 2' ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟವಾಗಿವೆ. ಜೀ ಮ್ಯೂಸಿಕ್ 42 ಕೋಟಿ ರೂ.ಗಳಿಗೆ ‘ಟಾಕ್ಸಿಕ್’ ಹಕ್ಕುಗಳನ್ನು ಖರೀದಿಸಿದೆ. ರವಿ ಬಸ್ರೂರು ಸೇರಿ ಐವರು ಸಂಗೀ

23 Feb 2026 9:25 am
Mukul Roy Death: ಪಶ್ಚಿಮ ಬಂಗಾಳ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್ ನಿಧನ

ಬಂಗಾಳ ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ (71) ಕೋಲ್ಕತ್ತದಲ್ಲಿ ನಿಧನರಾಗಿದ್ದಾರೆ. ಮಮತಾ ಬ್ಯಾನರ್ಜಿಯ ಆಪ್ತ ಸಹಾಯಕನಾಗಿ, ನಂತರ ಬಿಜೆಪಿಗೆ ಸೇರಿ ಮಹತ್ವದ ಪಾತ್ರ ವಹಿಸಿ, ಮತ್ತೆ ಟಿಎಂಸಿಗ

23 Feb 2026 9:08 am
ಓಡ್ತಿರೋದು ನೋಡಿ…ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ

Washington Sundar and David Miller Fight: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ 111 ರನ್​ಗಳ

23 Feb 2026 8:56 am
ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಲೆಡ್ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದ್ದು, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB ಸಮಿತಿಯ FSSAI-ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ, 72 ಮಾದರಿಗಳಲ್ಲಿ 19 ಸೀಸದ ಅಂಶದ ಮಿತಿ ಮೀರಿವೆ

23 Feb 2026 8:43 am
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಬಾಗಲಕೋಟೆಯಲ್ಲಿ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಇಂದಿಗೂ ಹಿಂದು ಕಾರ್ಯಕರ್ತರ ಕಿಚ್ಚು ಆರುತ್ತಿಲ

23 Feb 2026 8:42 am
Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್

ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹ

23 Feb 2026 8:40 am
ಪವರ್​ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು!

India vs South Africa: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ

23 Feb 2026 8:31 am
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮುಹೂರ್ತ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ರಾಮ ಹಾಗ

23 Feb 2026 8:30 am
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ

ವಿಶ್ವದ ಮೋಸ್ಟ್ ವಾಂಟೆಡ್ ಮಾದಕವಸ್ತು ಕಳ್ಳಸಾಗಣೆದಾರರಲ್ಲಿ ಎಲ್ ಮೆಂಚೊ ಕೂಡ ಒಬ್ಬ. ಆತನ ನಿಜವಾದ ಹೆಸರು ನೆಮೆಸಿಯೊ ರುಬೆನ್ ಒಸೆಗುರಾ ಸೆರ್ವಾಂಟೆಸ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಒಸೆಗುರಾ ಸಾವು ಮೆಕ್ಸಿ

23 Feb 2026 8:12 am
ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!

ಬಿಎಂಟಿಸಿ ಬಸ್ ಎಂಬುದು ಬೆಂಗಳೂರಿಗರ ಅಚ್ಚುಮೆಚ್ಚಿನ ಸಂಚಾರ ಜೀವನಾಡಿ. ನಗರದ 40 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತದೆ. ಆದರೆ ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡಲು ಸಜ್ಜಾಗಿದ್ದು, ಇದರಿಂದ ಗ್ರಾಮಾಂತರ ಭಾಗದ ಪ

23 Feb 2026 8:05 am
ಗೆದ್ದರೆ ಮಾತ್ರ ಸಾಕಾಗಲ್ಲ…ಹೀಗಿದೆ ಟೀಮ್ ಇಂಡಿಯಾದ ‘ಸೆಮಿಫೈನಲ್’ಲೆಕ್ಕಾಚಾರ

T20 World Cup 2026: ಟಿ20 ವಿಶ್ವಕಪ್​ನ ಮೊದಲ 4 ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾ್ಗೂ ವೆಸ್ಟ್ ಇಂಡೀಸ್ ವಿರುದ

23 Feb 2026 8:03 am
ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್

Karnataka Weather: ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂ

23 Feb 2026 7:56 am
ಕರ್ಣ ರಕ್ಷಣೆಗೆ ನಿಂತ ಸ್ತ್ರೀ ಶಕ್ತಿ; ಭಲೇ ಭಲೇ ಎಂದ ವೀಕ್ಷಕರು

ಜೀ ಕನ್ನಡದ 'ಕರ್ಣ' ಧಾರಾವಾಹಿಯಲ್ಲಿ ಅತ್ತೆಯ ಸಂಚಿನಿಂದ ಕರ್ಣ ಬಂಧಿತನಾಗಿದ್ದಾನೆ. ಆತನ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ಬಳಸಿ ಹಲವರು ಮೃತಪಟ್ಟಿದ್ದಾರೆ. ಈಗ ಕರ್ಣನನ್ನು ಬಿಡಿಸಲು ಜೀ ಕನ್ನಡದ 'ಸ್ತ್ರೀ ಶಕ್ತಿ' ಒಂದಾಗಿದೆ. ದ

23 Feb 2026 7:55 am
Video: ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ

ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿ 45 ರಲ್ಲಿರುವ ಶಹಪುರ ಸೇತುವೆಯ ದೊಡ್ಡ ಭಾಗ ಭಾನುವಾರ ಕುಸಿದಿದೆ. ಅದೃಷ್ಟವಶಾತ್, ಸೇತುವೆ ಕುಸಿದಾಗ ಸ್ಥಳದಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಮೇಲ್ಸೇತುವೆ ಕುಸಿದ ಸ್ಥಳದ ಬಳಿ ರೈಲ್ವೆ ಕ್ರಾ

23 Feb 2026 7:41 am
ಮದುವೆಗೆ ಎರಡು ವಾರ ಇರುವಾಗಲೇ ಅಲ್ಲು ಮನೆಯಲ್ಲಿ ಸಂಭ್ರಮ ಆರಂಭ; ಅದ್ದೂರಿ ಪಾರ್ಟಿ

ಅಲ್ಲು ಸಿರಿಶ್ ಮತ್ತು ನಯನಿಕಾ ಮಾರ್ಚ್ 6ರಂದು ವಿವಾಹವಾಗುತ್ತಿದ್ದಾರೆ. ಇವರ ಮದುವೆ ಸಂಭ್ರಮ ಜೋರಾಗಿದೆ. ಅಲ್ಲು ಅರ್ಜುನ್ ಮತ್ತು ಸ್ನೇಹಾ ರೆಡ್ಡಿ ಇವರಿಗಾಗಿ ಅದ್ದೂರಿ ಪ್ರೀ-ವೆಡ್ಡಿಂಗ್ ಪಾರ್ಟಿ ಆಯೋಜಿಸಿದ್ದರು. ರಾಮ್ ಚರಣ್, ಶ

23 Feb 2026 7:35 am
ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ

India vs South Africa: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ

23 Feb 2026 7:33 am
ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಗನ್ ಇಟ್ಟು ನವ ವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

ಒಡಿಶಾದ ಬೋಲಂಗೀರ್‌ನಲ್ಲಿ ಮದುವೆ ಮುಗಿಸಿ ಪತಿಯೊಂದಿಗೆ ಹಿಂದಿರುಗುತ್ತಿದ್ದ ನವ ವಧುವನ್ನು ಮಾಜಿ ಪ್ರೇಮಿಯೊಬ್ಬ ಬಂದೂಕು ತೋರಿಸಿ ಅಪಹರಿಸಿದ್ದಾನೆ. ತರ್ಭಾ ರಸ್ತೆಯಲ್ಲಿ ವಾಹನ ಅಡ್ಡಗಟ್ಟಿ, ವರನ ಹಣೆಗೆ ಗನ್ ಇಟ್ಟು ಬೆದರಿಸಿ,

23 Feb 2026 7:23 am
Daily Devotional: ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?

ಪರ್ಸ್‌ನ ಮಹತ್ವವನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಹರಿದಿರುವ ಅಥವಾ ತೂತಾಗಿರುವ ಪರ್ಸ್ ಅನ್ನು ಎಂದಿಗೂ ಬಳಸಬಾರದು. ಇದು ಧನಾಕರ್ಷಣೆಯನ್ನು ಕುಗ್ಗಿಸುತ್ತದೆ. ಅಲ್ಲದೆ, ಪರ್ಸ್‌ನಲ್ಲಿ ಔಷಧಗಳು, ಹೋಟೆಲ್ ಬಿಲ್‌ಗಳು, ಸಾಲ

23 Feb 2026 7:20 am
Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಇಂದಿನ ಪ್ರಮುಖ ಗ್ರಹಗಳ ಸಂಚಾರವೆಂದರೆ ಕುಜ ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿರುವುದು. ಇದು ಏಪ್ರಿಲ್ 2ರ ತನಕ ಕುಂಭ ರಾಶಿಯಲ್ಲಿರುತ್ತದೆ. ಈ ಕುಜ ಗ್ರಹದ ಪ್ರಭಾವವು ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮ ಬೀರಲಿ

23 Feb 2026 7:15 am
ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್

ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲ ಪ್ರಯಾಣಿಕರು ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಈ ಹಿನ್ನೆಲೆ ಪ್ರಯಾಣಿಕರು ನಮ್ಮ ಮೆಟ್ರೋ ಸ್ಟೇಷನ್​ಗಳಲ್ಲಿ ಪಿಎಸ್​​ಡಿ ಡೋರ್ ಅಳವಡಿಸುವಂತೆ ಆಗ್ರಹಿ

23 Feb 2026 7:13 am
‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು 

ರಾಮ್ ಗೋಪಾಲ್ ವರ್ಮಾ 'ಟಾಕ್ಸಿಕ್' ಚಿತ್ರದ ಬಗ್ಗೆ ನೆಗೆಟಿವ್ ಹೇಳಿಕೆ ನೀಡಿ 'ಧುರಂಧರ್ 2' ಅನ್ನು ಹೊಗಳಿ ವಿವಾದ ಸೃಷ್ಟಿಸಿದ್ದಾರೆ. ಈ ಹೇಳಿಕೆಗಳ ನಂತರ ಆರ್​​ಜಿವಿ ಸ್ಪಷ್ಟನೆ ನೀಡಿದರೂ, ಅವರ ದ್ವಂದ್ವ ನಿಲುವು ಮತ್ತು 'ಟಾಕ್ಸಿಕ್' ವ

23 Feb 2026 7:02 am
ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ದಲಿತ ಸಿಎಂ ಕಾಂಗ್ರೆಸ್‌ನಿಂದ ಮಾತ್ರ’ ಎಂಬ ಸಂದೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ವಿಪಕ್ಷಗಳ ಟೀಕೆ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಹೇಳಿಕೆ ಎಂಬ ವಾದಗಳ ನಡುವೆ, ಸಿದ್ದ

23 Feb 2026 6:43 am
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ

Daily Horoscope 23 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಸೋಮವಾರ ಕಾನೂನು ಸಮರ, ಹೂಡಿಕೆಗೆ ತಜ್ಞರ ಸಲಹೆ, ಅಜ್ಞಾತಸ್ಥಳದಲ್ಲಿ ವಾಸ, ಮಾನವೀಯತೆ, ಜವಾಬ್ದಾರಿಯಲ್ಲಿ ಹಿಡಿತ ಇದೆಲ್ಲ

23 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ

Daily Numerology February 23: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

23 Feb 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

Daily Numerology February 23: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

23 Feb 2026 12:10 am
IND vs SA: ದಕ್ಷಿಣ ಆಫ್ರಿಕಾ ವಿರುದ್ಧ 76 ರನ್​ಗಳಿಂದ ಸೋತ ಟೀಂ ಇಂಡಿಯಾ

T20 World Cup 2026: 2026ರ ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ಭಾರತದ ಅಜೇಯ ಓಟಕ್ಕೆ ದಕ್ಷಿಣ ಆಫ್ರಿಕಾ ಬ್ರೇಕ್ ಹಾಕಿದೆ. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ 76 ರನ್‌ಗಳಿಂದ ಸೋಲು ಕಂಡಿದೆ. ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿ

22 Feb 2026 11:02 pm
ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ

Rashmika Mandanna and Vijay Deverakonda: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಮದುವೆ ಆಗುತ್ತಿದ್ದು, ಇತ್ತೀಚೆಗಷ್ಟೆ ಇವರ ಮದುವೆ ರಿಸೆಪ್ಷನ್​​ನ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ವೈರಲ್ ಆಗಿತ್ತು. ಇಷ್ಟೆಲ್ಲ ಆದರೂ ಸಹ ಈ ಜೋಡಿ ತಮ್ಮ ಮದುವೆ ಬಗ್ಗೆ ಈ ವರ

22 Feb 2026 10:47 pm
IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

Jasprit Bumrah Shatters T20 World Cup Records:ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 15 ರನ್‌ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಈ ಪ್ರದರ್ಶನದೊಂದಿಗೆ, ಅವರು ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬ

22 Feb 2026 10:40 pm
IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

Abhishek Sharma's T20 World Cup 2026 Form: 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೂಪರ್ 8 ಹಂತಕ್ಕೇರಿದರೂ, ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್ ಸವಾಲಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾದ ಅವರು, ಸೂಪರ್ 8ರಲ್ಲಿ ದಕ್ಷಿಣ ಆಫ್ರಿಕಾ ವಿರು

22 Feb 2026 10:20 pm
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕತ್ವದಲ್ಲೇ ಪ್ರತಿ ದಿನ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಮಲ್

22 Feb 2026 10:03 pm
‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಹೊಸ ದಿನಾಂಕ ಲಾಕ್?

Thalapathy Vijay: ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೇ ಇರುವ ಕಾರಣ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್​’ಗೆ ಪ್ರಮಾಣ ಪತ್ರ ನಿರಾಕರಿಸಿರುವ ಹಿಂದೆ ರಾಜಕೀಯ ಕ

22 Feb 2026 10:01 pm
T20 World Cup: 0,0,0,0.. 5 ಪಂದ್ಯಗಳಲ್ಲಿ 4 ಸೊನ್ನೆ ಸುತ್ತಿದ ಭಾರತದ ಆರಂಭಿಕರು

India's T20 World Cup 2026 Opener Crisis: 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗುಂಪು ಹಂತದಲ್ಲಿ ಅಜೇಯವಾಗಿ ಸೂಪರ್ 8 ತಲುಪಿದ್ದರೂ, ಆರಂಭಿಕರ ವೈಫಲ್ಯದ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಲೀಗ್ ಹಂತದಲ್ಲಿ ಅಭಿಷೇಕ್ ಶರ್ಮಾ ಪದೇ ಪದೇ ಶೂನ್ಯಕ್ಕೆ ಔಟಾದ

22 Feb 2026 9:34 pm
ಕಾಡಾನೆಗೆ ಮತ್ತೊಂದು ಬಲಿ ಬೆನ್ನಲ್ಲೇ ರಣರಂಗವಾದ ಚಿಕ್ಕಮಗಳೂರು: ಕಲ್ಲು ತೂರಾಟ-ಲಾಠಿ ಚಾರ್ಜ್‌, ಶೃಂಗೇರಿ ಬಂದ್​​ಗೆ ಕರೆ

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಮಹಿಳೆ ಬಲಿ ಆಗ್ತಿದ್ದಂತೆ ಬೆಂಕಿಯೇ ಹೊತ್ತಿಕೊಂಡಿದೆ. ಜನರ ಆಕ್ರೋಶದ ಆಕ್ರೋಶದ ಕಟ್ಟೆ ಒಡೆದಿದೆ. ಹೀಗಿರುವಾಗಲೇ ಅಲ್ಲಿ ಲಘು ಲಾಠಿ ಪ್ರಹಾರ ಆಗ್ತಿದ್ದಂತೆ ರಣಾಂಗಣವೇ ಸೃಷ್ಟಿಯಾಗಿತ್ತು. ಸದ್

22 Feb 2026 9:12 pm
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

Hardik Pandya: ಟಿ20 ವಿಶ್ವಕಪ್​ ಆಡುತ್ತಿರುವ ಹಾರ್ದಿಕ್ ಪಾಂಡ್ಯ ತಮ್ಮ ವಿಚ್ಛೇದಿತ ಮಡದಿ ನತಾಶಾ ಸ್ಟಾಂಕೋವಿಕ್ ಹಾಗೂ ಮಗ ಅಗಸ್ತ್ಯಗೆ ₹4 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. 2024 ರಲ

22 Feb 2026 9:01 pm
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ

Pragathi Shetty-Rishab Shetty: ‘ಜೈ ಹನುಮಾನ್’ ಸಿನಿಮಾ ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್ ಶೆ

22 Feb 2026 8:43 pm
ಪತಂಜಲಿ ಇಮ್ಯುನೊಚಾರ್ಜ್ ಎಂದರೇನು? ಅದು ಹೇಗೆ ಕೆಲಸ ಮಾಡುತ್ತದೆ?

Patanjali Immunocharge benefits: ಇಂದು ಅನೇಕ ಜನರು ದುರ್ಬಲ ರೋಗನಿರೋಧಕ ಶಕ್ತಿಯಿಂದ ಬಳಲುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಸ್ವಾಮಿ ರಾಮದೇವ್ ಪರಿಚಯಿಸಿದ ಪತಂಜಲಿ ಇಮ್ಯುನೊಚಾರ್ಜ್ ಅನ್ನು ಪ್ರಯೋಜನಕಾರಿ ಆಯ್ಕೆಯೆಂದು ಪರಿಗಣಿಸಲಾಗಿದೆ.

22 Feb 2026 8:36 pm
T20 World Cup: 40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ; ಹೇಳಿದ್ದೇನು?

Mann Ki Baat: ಪ್ರಧಾನಿ ಮೋದಿ ತಮ್ಮ 'ಮನ್ ಕಿ ಬಾತ್'ನ 131ನೇ ಸಂಚಿಕೆಯಲ್ಲಿ, T20 ವಿಶ್ವಕಪ್‌ನಲ್ಲಿ ಭಾರತೀಯ ಮೂಲದ 40 ಆಟಗಾರರನ್ನು ಶ್ಲಾಘಿಸಿದರು. ಕೆನಡಾ, ಯುಎಸ್‌ಎ ಮತ್ತು ಓಮನ್ ತಂಡಗಳಲ್ಲಿನ ದಿಲ್‌ಪ್ರೀತ್ ಬಾಜ್ವಾ, ಮೋನಾಂಕ್ ಪಟೇಲ್, ಸೌರಭ್

22 Feb 2026 8:28 pm
‘ಧುರಂಧರ್ 2 vs ಟಾಕ್ಸಿಕ್’ ಒಬ್ಬರ ಹೊಟ್ಟೆ ಇನ್ನೊಬ್ಬರು ಹೊಡೆದಂತೆ: ನಿರ್ದೇಶಕ ಬೇಸರ

Dhurandhar 2 vs Toxic movie: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಮತ್ತು ಬಾಲಿವುಡ್‌ನ ಬಹುತಾರಾಗಣದ ‘ಧುರಂಧರ್ 2’ ಚಿತ್ರಗಳು ಒಂದೇ ದಿನ ತೆರೆಗೆ ಬರಲು ಸಜ್ಜಾಗಿವೆ. ಈ ಬಗ್ಗೆ ‘ಧುರಂಧರ್ 2’ ಚಿತ್ರದ ನಿರ್ದೇಶಕರು ತಮ್ಮ ಕಳ

22 Feb 2026 8:26 pm
ಮನ್ ಕಿ ಬಾತ್​ನಲ್ಲಿ ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಡಾಕ್ಟರ್ ಹೇಳಿದ್ದಿಷ್ಟು

ಪ್ರಧಾನಿ ಮೋದಿಯವರ ಮನ್ ಕಿ ಬಾತ್ ನಂತರ ಅಂಗಾಂಗ ದಾನದ ಮಹತ್ವವನ್ನು ಡಾ. ಸೋನಲ್ ಅಸ್ಥಾನಾ ಒತ್ತಿ ಹೇಳಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ 5 ಲಕ್ಷ ಜನರು ಅಂಗಾಂಗ ವೈಫಲ್ಯದಿಂದ ಸಾಯುತ್ತಾರೆ. 1% ಕ್ಕಿಂತ ಕಡಿಮೆ ಜನರು ಮಾತ್ರ ದಾನ ಮಾಡು

22 Feb 2026 8:11 pm
ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್‌ ಸಂಸ್ಥೆ ಸದ್ಯದಲ್ಲಿಯೇ ಗುಡ್‌ ನ್ಯೂಸ್‌ ನೀಡಲಿದೆ. ಹೌದು... ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಇಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್

22 Feb 2026 7:56 pm
ಕಾಶ್ಮೀರದಲ್ಲಿ 20 ಬಾರಿ ಸಾವಿನಿಂದ ಪಾರಾಗಿದ್ದ ಜೈಷೆ ಉಗ್ರ ಸೇರಿ ಮೂವರನ್ನು ಕೊಂದ ಭದ್ರತಾ ಪಡೆಗಳು

Security forces kill 3 terrorists in an encounter at Kishtwar in Jammu and Kashmir: ಕಾಶ್ಮೀರದ ಕಿಶ್ತವಾರ್​ನಲ್ಲಿ ನಡೆದ ಭದ್ರತಾ ಪಡೆಗಳ ಎನ್​ಕೌಂಟರ್​​ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಎರಡು ವರ್ಷಗಳಿಂದ ತಪ್ಪಿಸಿಕೊಳ್ಳುತ್ತಿದ್ದು, 20ಕ್ಕೂ ಹೆಚ್ಚು ಬಾರಿ ಸಾವ

22 Feb 2026 7:42 pm
ಪ್ರಧಾನಿ ಮೋದಿ ಮನ್​ ಕಿ ಬಾತ್​​ ಪ್ರೇರಣೆ: ಸಿರಿಧಾನ್ಯದ ಹೋಟೆಲ್ ತೆರೆದ ಚಾಮರಾಜನಗರದ ಗೃಹಿಣಿ

ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಿತರಾದ ಚಾಮರಾಜನಗರದ ಗೃಹಿಣಿ ಸಿರಿಧಾನ್ಯದ ಹೋಟೆಲ್ ಆರಂಭಿಸಿ ಯಶಸ್ವಿಯಾಗಿದ್ದಾರೆ. ಆರೋಗ್ಯಕರ ಆಹಾರ ಒದಗಿಸುವುದರ ಜೊತೆಗೆ ಸ್ವಾವಲಂಬನೆ ಸಾಧಿಸಿ, ಇತರ ಮಹಿಳೆಯರಿಗೂ ಉ

22 Feb 2026 7:38 pm
ಓರಗಿತ್ತಿಯಿಂದ ಹಲ್ಲೆ: ವಿಡಿಯೋ ಬಿಡುಗಡೆ ಮಾಡಿದ ನಟಿ ಕಾವ್ಯಾ

Kavya Gowda: ನಟಿ ಕಾವ್ಯಾ ಗೌಡ ಅವರ ಕುಟುಂಬದ ಜಗಳ ಬೀದಿ ರಂಪವಾಗಿ ಬದಲಾಗಿದೆ. ಕಾವ್ಯಾ ಮತ್ತು ಅವರ ಓರಗಿತ್ತಿ ಪ್ರೇಮ ಹಾಗೂ ಕಾವ್ಯಾರ ಪತಿ ಹಾಗೂ ಪ್ರೇಮಾರ ಪತಿಯ ನಡುವೆ ಜಗಳ, ಕಾದಾಟಗಳು ನಡೆದಿದ್ದವು. ಕೆಲ ದಿನಗಳ ಹಿಂದೆ ಕಾವ್ಯಾ ಹಾಗೂ ಅವ

22 Feb 2026 7:34 pm
ENG vs SL: ಸೂಪರ್ 8 ಸುತ್ತಿನಲ್ಲಿ ಇಂಗ್ಲೆಂಡ್ ವಿರುದ್ಧ ಎರಡಂಕಿ ಮೊತ್ತಕ್ಕೆ ಶ್ರೀಲಂಕಾ ಆಲೌಟ್

T20 World Cup Super 8: 2026ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ 51 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. 147 ರನ್‌ಗಳ ಗುರಿ ಬೆನ್ನತ್ತಿದ ಲಂಕಾ ಕೇವಲ 95 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಸತತ 12ನೇ ಟಿ20 ಪಂ

22 Feb 2026 7:27 pm
ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ದಶಕಗಳ ಕನಸು ನನಸು

ಬಹು ವರ್ಷಗಳ ಬೇಡಿಕೆಯಾಗಿರುವ ಉತ್ತರ ಕನ್ನಡ ಭಾಗದ ಜನರಿಗೆ ಕೊನೆಗೂ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಭಾಗ್ಯ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಸಿರು ನ

22 Feb 2026 7:15 pm
ಭಾರತೀಯರು ಬೇರೆಯವರಿಗೆ ಸೇವೆ ಸಲ್ಲಿಸಿದ್ದೇ ಆಯ್ತು, ಸ್ವಂತದ್ದೇನೂ ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ

Sam Pitroda says Indian talent is used for serving others: ಭಾರತ ಸಾಕಷ್ಟು ಕಚ್ಚಾ ಪ್ರತಿಭೆಗಳನ್ನು ಸೃಷ್ಟಿಸಿದೆ. ಈ ಪ್ರತಿಭೆಗಳು ದೊಡ್ಡ ಕಂಪನಿಗಳಿಗೆ ಸೇವೆ ಸಲ್ಲಿಸುವುದಕ್ಕೆ ಬಳಕೆ ಆಗುತ್ತಿದೆ ಅಷ್ಟೇ ಎಂದು ಕಾಂಗ್ರೆಸ್ ಅಂತಾರಾಷ್ಟ್ರೀಯ ವಿಭಾಗದ ಮುಖ್ಯಸ್

22 Feb 2026 6:52 pm
IND vs SA: ಸೂಪರ್ 8 ಪಂದ್ಯದಿಂದ ಉಪನಾಯಕನನ್ನೇ ಹೊರಗಿಟ್ಟ ಸೂರ್ಯ

T20 World Cup Super 8, India vs South Africa: 2026ರ ಟಿ20 ವಿಶ್ವಕಪ್ ಸೂಪರ್ 8ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಅಹಮದಾಬಾದ್‌ನಲ್ಲಿ ಮುಖಾಮುಖಿಯಾಗಿವೆ. ಲೀಗ್ ಹಂತದಲ್ಲಿ ಅಜೇಯರಾಗಿರುವ ಎರಡೂ ತಂಡಗಳ ನಡುವಿನ ಈ ಪಂದ್ಯದಲ್ಲಿ ಒಂದು ತಂಡದ ಗೆಲುವಿ

22 Feb 2026 6:51 pm
ಬೆಂಗಳೂರಿನಲ್ಲಿ ಕ್ರೂರ ಸ್ವಭಾವದ ನಾಯಿಗಳ ಸೆರೆಗೆ ಮುಂದಾದ ಜಿಬಿಎ: ಶೆಲ್ಟರ್ ನಿರ್ಮಾಣಕ್ಕೆ ಜಾಗ ಹುಡುಕಾಟ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕ್ರೂರ ಬೀದಿ ನಾಯಿಗಳ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮುಂದಾಗಿದೆ. 2,500ಕ್ಕೂ ಹೆಚ್ಚು ಕ್ರೂರ ಸ್ವಭಾವದ ನಾಯಿಗಳನ್ನು ಗುರುತಿಸಿರುವ ಜಿಬಿಎ ಶೆಲ್ಟರ್​​​ ನಿರ್ಮಿಸಲು ಜಾಗ ಹುಡುಕಾಟ ನಡೆಸಿದ

22 Feb 2026 6:43 pm
IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

India vs South Africa, T20 world Cup 2026 Live Score Updates: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಮ್ಮ ಮೊದಲ ಸೂಪರ್ 8 ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿವೆ. ಗುಂಪು ಹಂತದಲ್ಲಿ ಎರಡೂ ತಂಡಗಳು ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದ

22 Feb 2026 6:34 pm
ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು?

Karnataka weather foreast: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದೆ. ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ನೆತ್ತಿ ಸುಡಲಾರಂಭಿಸಿದೆ. ಬಿಸಿಲನ್ನು ತಡೆದುಕೊಂಡು ಇರುವ ಜನರಿಗ

22 Feb 2026 6:28 pm
HPCL Recruitment 2026: HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ; ತರಬೇತಿಯ ಜೊತೆಗೆ ಆಕರ್ಷಕ ವೇತನ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು BE/B.Tech ಪದವೀಧರರಿಗೆ ಸುವರ್ಣಾವಕಾಶ. ಆಯ್ಕೆ ಪ್ರಕ್ರಿಯೆಯು ಅಂಕಗಳ ಆಧಾರದ ಮೇಲೆ ನಡೆಯುತ

22 Feb 2026 6:14 pm
ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?

ಬೆಂಗಳೂರಿನಲ್ಲಿ ಬೇಸಿಗೆ ಆರಂಭದಲ್ಲೇ ಕಲ್ಲಂಗಡಿ, ಐಸ್ ಕ್ರೀಂ ಹಾಗೂ ಜ್ಯೂಸ್‌ಗಳ ಸುರಕ್ಷತೆ ಬಗ್ಗೆ ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳ (ಎರಿಥ್ರೋಸಿನ್, ನೈಟ್

22 Feb 2026 6:06 pm