SENSEX
NIFTY
GOLD
USD/INR

Weather

21    C
... ...View News by News Source
Horoscope Today 19 October : ಇಂದು ಈ ರಾಶಿಯವರ ಮನೋವಾಂಛೆಯನ್ನು ಅನ್ಯರು ಪೂರೈಸುವರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ ಭಾನುವಾರ ಪರೋಕ್ಷ ವಿರೋಧ, ಭೂವಿಕ್ರಯ, ಸುರಕ್ಷತೆ, ಭಾವದಲ್ಲಿ ಅಂತರ, ಪ್ರಯಾಣದಲ್ಲಿ ಧನಸಹಾಯ, ಹೋಲಿಕೆಯಿಂದ ಬೇಸರ ಇವೆಲ್ಲ ಇಂದಿನ ಭ

19 Oct 2025 1:59 am
Weekly Love Horoscope: ಅರಿತು ಮುನ್ನಡೆದರೆ ಶಾಶ್ವತ ಪ್ರೀತಿಯನ್ನು ಪಡೆಯಬಹುದು: ಇಲ್ಲಿದೆ ಈ ವಾರದ ಪ್ರೇಮ –ಪ್ರೀತಿ ಭವಿಷ್ಯ

ವಾರದ ಪ್ರೇಮ -ಪ್ರೀತಿ: ರಾಶಿ ಚಕ್ರದ ಮೂಲಕ ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರ ಅಂದರೆ ಅಕ್ಟೋಬರ್ 19 ರಿಂದ ಅಕ್ಟೋಬರ್ 25 ವರೆಗೆ ಯಾವ ರಾಶಿಯವರಿಗೆ ಪ್ರೇಮ - ಪ್ರೀತಿ ಲಾಭ ಹಾಗೂ ನಷ್ಟಗಳು ಇದೆ ಎಂಬುದನ್ನು ಹೇಳಲಾಗಿದೆ. ಪ್ರೀತಿಯಲ್ಲಿ ಬ

19 Oct 2025 1:30 am
Numerology Horoscope 19th October:: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಅಕ್ಟೋಬರ್ 19ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಅಕ್ಟೋಬರ್ 19ರ ಭಾನುವಾರದ ದಿನ

19 Oct 2025 1:19 am
ರಕ್ಷಿತಾ ಪರ ನಿಂತ ಗಿಲ್ಲಿಗೆ ಕಿಚ್ಚನ ಚಪ್ಪಾಳೆ; ಇದು ನನ್ನದು ಮಾತ್ರವಲ್ಲ, ಕರ್ನಾಟಕದ ಚಪ್ಪಾಳೆ ಎಂದ ಸುದೀಪ್

ಕಿಚ್ಚ ಸುದೀಪ್ ಅವರು ಪ್ರತಿ ವಾರ ಚಪ್ಪಾಳೆ ಕೊಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಇದಕ್ಕೆ ಸಾಕಷ್ಟು ಶ್ರಮ ಹಾಕಲೇಬೇಕು. ಆದರೆ, ಇದು ಅಷ್ಟು ಸುಲಭವಾಗಿ ಸಿಗೋದೆ ಇಲ್ಲ. ಈಗ ಗಿಲ್ಲಿ

18 Oct 2025 11:08 pm
ಬಿಗ್​​ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್, ಹೊರ ಹೋದವರ್ಯಾರು?

Bigg boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ರಲ್ಲಿ ಈ ವಾರ ಮೊದಲ ಫಿನಾಲೆ ಇದೆ. ಶನಿವಾರದ ಎಪಿಸೋಡ್​​ನಲ್ಲಿ ಬಿಗ್​​ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಆಗಿದೆ. ಈ ವಾರ ಒಟ್ಟಿಗೆ ಮನೆಯಿಂದ ಹೊರಗೆ ಹೋದ ಸ್ಪರ್ಧಿಗಳು ಯಾರ್ಯಾರು? ಇಲ್

18 Oct 2025 11:07 pm
IND vs AUS: ಮೊದಲ ಏಕದಿನ ಪಂದ್ಯಕ್ಕೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11?

Team Indias probable palying 11: 2025 ಚಾಂಪಿಯನ್ಸ್ ಟ್ರೋಫಿ ನಂತರ ಟೀಂ ಇಂಡಿಯಾ ಏಕದಿನಕ್ಕೆ ಮರಳಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯಕ್ಕೆ ಶುಭ್​ಮನ್ ಗಿಲ್ ನಾಯಕ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 7 ತಿಂಗಳ ನಂತರ ಆಡಲಿದ್ದಾರೆ. ಕೆಎಲ್

18 Oct 2025 10:46 pm
ಎಲ್ಲರೆದುರೇ ಸುಳ್ಳು ಹೇಳಿದ ಜಾನ್ವಿಗೆ ಬುದ್ಧಿ ಕಲಿಸಿದ ಸುದೀಪ್

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಜಾನ್ವಿ ಮತ್ತು ಅಶ್ವಿನಿ ಆಪ್ತರಾಗಿದ್ದು ಮನೆಯ ಇತರೆ ಸ್ಪರ್ಧಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ. ತಮ್ಮನ್ನು ತಾವು ಮೆಚ್ಯೂರ್ಡ್, ಗಟ್ಟಿ ಸ್ಪರ್ಧಿಗಳು ಎಂದುಕೊಂಡಿದ್ದಾರೆ. ಆದರೆ ಶನಿವಾರದ

18 Oct 2025 10:43 pm
Deepavali: ಸಂಭ್ರಮದ ಜೊತೆ ಮುನ್ನೆಚ್ಚರಿಕೆಯೂ ಇರಲಿ; ಸುರಕ್ಷಿತ ದೀಪಾವಳಿ ನಿಮ್ಮದಾಗಲಿ!

ದೀಪಾವಳಿ ಬೆಳಕಿನ ಹಬ್ಬ. ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯ. ಆದರೆ, ದೀಪಾವಳಿ ಹಬ್ಬವನ್ನು ಆಚರಿಸುವಾಗ ಮುನ್ನೆಚ್ಚರಿಕೆ ವಹಿಸುವುದು ಕೂಡ ಅಷ್ಟೇ ಮುಖ್ಯ. ದೀಪಾವಳಿ ಹಬ್ಬ ಆಚರಿಸುವಾಗ ಪಟಾಕಿ ಸ

18 Oct 2025 9:56 pm
ಸರ್ಕಾರದಿಂದ ಹೊರಬಿತ್ತು ಅಧಿಕೃತ ಆದೇಶ: RSS ಸೇರಿ ಇತರೆ ಸಂಘಟನೆಗಳಿಗೆ ಬಿತ್ತು ಮೂಗುದಾರ

ಆರ್​ ಎಸ್​​ಎಸ್​ ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ. ಮೊನ್ನೆ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ಸಕ್ಷ

18 Oct 2025 9:50 pm
ಅಶ್ವಿನಿಗೆ ಬಕೆಟ್ ಹಿಡಿದು ಓಡಾಡುತ್ತಿರುವ ಜಾನ್ವಿಗೆ ಸುದೀಪ್ ಸಖತ್ ಕ್ಲಾಸ್  

‘ಬಿಗ್ ಬಾಸ್’ ಮನೆಯಲ್ಲಿ ಜಂಟಿ ಹಾಗೂ ಒಂಟಿ ಎಂದು ಎರಡು ಕೆಟಗರಿ ಮಾಡಲಾಗಿತ್ತು ಎಂಬುದು ಗೊತ್ತೇ ಇದೆ. ಅಶ್ವಿನಿ ಗೌಡ ಹಾಗೂ ಜಾನ್ವಿ ಅವರು ಒಂಟಿ ವರ್ಗದಲ್ಲಿ ಇದ್ದರು. ಆದರೆ, ಅವರು ನಡೆದುಕೊಂಡಿದ್ದು ಮಾತ್ರ ಜಂಟಿ ರೀತಿ ಆಗಿತ್ತು. ಇ

18 Oct 2025 9:43 pm
IND vs AUS: ಭಾರತ- ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯುವುದು ಅನುಮಾನ

Perth ODI weather forecast: ಅಕ್ಟೋಬರ್ 19 ರಂದು ಆರಂಭವಾಗುವ ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ಮೊದಲ ಪಂದ್ಯ ಪರ್ತ್‌ನಲ್ಲಿ ನಡೆಯಲಿದೆ. ಶುಭ್​ಮನ್ ಗಿಲ್ ನಾಯಕರಾಗಿ ಪದಾರ್ಪಣೆ ಮಾಡುತ್ತಿದ್ದು, ರೋಹಿತ್-ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಪಂದ್ಯ

18 Oct 2025 9:43 pm
ದೀಪಾವಳಿ ದೀಪೋತ್ಸವ; ದೆಹಲಿಯ ಕರ್ತವ್ಯ ಪಥದಲ್ಲಿ ಬೆಳಗಿದ ಒಂದೂವರೆ ಲಕ್ಷ ಹಣತೆಗಳು

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸರ್ಕಾರ ದೆಹಲಿಯಲ್ಲಿ ದೀಪೋತ್ಸವ ಆಯೋಜಿಸಿದೆ. ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನೇತೃತ್ವದಲ್ಲಿ ದೆಹಲಿಯು 1.5 ಲಕ್ಷಕ್ಕೂ ಹೆಚ್ಚು 'ದೀಪ'ಗಳೊಂದಿಗೆ ಕರ್ತವ್ಯ ಪಥವನ್ನು ಬೆಳಗಿಸಿತು. ದೆಹಲ

18 Oct 2025 9:25 pm
RSS ಬಿಸಿಬಿಸಿ ಚರ್ಚೆಗೆ ತುಪ್ಪ ಸುರಿದು ವಿವಾದದ ಕಿಡಿ ಹೊತ್ತಿಸಿದ ಸಚಿವ ಶಿವರಾಜ್ ತಂಗಡಗಿ

ಕರ್ನಾಟಕದಲ್ಲಿ RSS ಹಾಗೂ ಕಾಂಗ್ರೆಸ್ ಜಟಾಪಟಿ ಮುಗಿಯುತ್ತಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ, ಸಂಘ ಪರಿವಾರದ ವಿರುದ್ಧ ತನ್ನ ಬತ್ತಳಿಕೆಯಿಂದ ಒಂದೊಂದೇ ಬಾಣ ಬಿಡುತ್ತಿದೆ. ಈ ಸಂಬಂಧ ಆರೋಪ ಪ

18 Oct 2025 9:05 pm
ಮೋದಿಯ ‘ವೋಕಲ್ ಫಾರ್ ಲೋಕಲ್’ ಕರೆಗೆ ಸಿನಿಮಾ ಸೆಲೆಬ್ರಿಟಿಗಳ ಬೆಂಬಲ

Narendra Modi: ಸ್ಥಳೀಯ ವ್ಯಾಪಾರಿಗಳಿಗೆ ಆರ್ಥಿಕ ಬಲವರ್ಧನೆ, ಸ್ವಾವಲಂಬಿ ಉದ್ಯಮ, ಸ್ವದೇಶಿ ವ್ಯಾಪಾರದಿಂದ ಆರ್ಥಿಕ ಪ್ರಬಲತೆ ಸಾಧಿಸುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ‘ವೋಕಲ್ ಫಾರ್ ಲೋಕಲ್’ಗೆ ಕರೆ ನೀಡಿದ್ದು, ಕೆಲವಾರು

18 Oct 2025 9:00 pm
‘ಕಾಂತಾರ’, ರಿಷಬ್ ಶೆಟ್ಟಿ ಹಾಗೂ ಇನ್ನಿತರೆ: ಪ್ರಗತಿ ಶೆಟ್ಟಿ ಮಾತು

Pragathi Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ರಿಷಬ್ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ಅವರ ಪತ್ನಿ ಪ್ರಗತಿ ಶೆಟ್ಟಿ ಸಹ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ಇದೀಗ ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿ

18 Oct 2025 8:28 pm
ರಣಜಿ ಟ್ರೋಫಿ ಮೊದಲ ಸುತ್ತು ಮುಕ್ತಾಯ: 10 ತಂಡಗಳಿಗೆ ಜಯ, ಎಂಟು ಪಂದ್ಯಗಳು ಡ್ರಾ, 1 ಪಂದ್ಯ ರದ್ದು

Ranji Trophy First Round: 2025-26 ರ ರಣಜಿ ಟ್ರೋಫಿಯ ಮೊದಲ ಸುತ್ತಿನಲ್ಲಿ 38 ತಂಡಗಳ ನಡುವೆ 19 ಪಂದ್ಯಗಳು ನಡೆದವು. ಇದರಲ್ಲಿ ಮೂರನೇ ದಿನದಂದು 3 ತಂಡಗಳು, ಹಾಗೂ ನಾಲ್ಕನೇ ದಿನದಂದು 4 ತಂಡಗಳು ಗೆಲುವು ಸಾಧಿಸಿದವು. ಎಂಟು ಪಂದ್ಯಗಳು ಡ್ರಾದಲ್ಲಿ ಕೊನೆಗೊಂ

18 Oct 2025 8:27 pm
ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ 11 ಅಂಶಗಳ ವಿವರಣೆ ಕೇಳಿದ ತಹಶೀಲ್ದಾರ್

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್​ ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಸಿಎಂ ಸಿದ್ದರಾಯ್ಯಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ RSS ಸುತ್ತ ವ್ಯೂಹ ರಚಿಸುತ್ತಿದೆ. ಇದರ ಮೊದಲ ಭಾಗವೇ

18 Oct 2025 8:26 pm
ಭಾರತಕ್ಕೆ ಮತ್ತೊಮ್ಮೆ ಪರಮಾಣು ಬೆದರಿಕೆ ಹಾಕಿದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್

ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತಕ್ಕೆ ಪರಮಾಣು ಮತ್ತು ಆರ್ಥಿಕ ಬೆದರಿಕೆಗಳನ್ನು ಹಾಕಿದ್ದಾರೆ. ವಿಪರ್ಯಾಸವೆಂದರೆ ಪಾಕಿಸ್ತಾನದಲ್ಲಿ ಅಫ್ಘಾನ್ ದಾಳಿ ನಡೆಸುತ್ತಿದೆ. ಆದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳುವ

18 Oct 2025 8:06 pm
IND vs AUS: ರೋಹಿತ್, ಕೊಹ್ಲಿಯ ಕೊನೆಯ ಆಸ್ಟ್ರೇಲಿಯಾ ಪ್ರವಾಸ; ಮೊದಲ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

India vs Australia 2025: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2025 ಕ್ರಿಕೆಟ್ ಸರಣಿಯ ಸಂಪೂರ್ಣ ವಿವರ ಇಲ್ಲಿದೆ. ಅಕ್ಟೋಬರ್ 19 ರಿಂದ ಪ್ರಾರಂಭವಾಗುವ ಏಕದಿನ ಮತ್ತು ಟಿ20 ಸರಣಿಗಳ ವೇಳಾಪಟ್ಟಿ, ಪಂದ್ಯಗಳ ಸ್ಥಳ, ಸಮಯ ಹಾಗೂ ನೇರ ಪ್ರಸಾರ ಮಾಹಿತಿಯನ್ನು

18 Oct 2025 7:36 pm
ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುವರೆ? ತಮ್ಮದೇ ಸರ್ಕಾರದ ನಡೆಗೆ ರಾಜಣ್ಣ ಬೇಸರ

ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ ಸ್ವಪಕ್ಷಕ್ಕೆ ಇರಿಸು ಮುರಿಸು ಉಂಟುಮಾಡಿದ್ದು, ಈ ಸಂಬಂಧ ರಾಹುಲ್ ಗಾಂಧಿ ಸೂಚನೆ ಮೇರೆಗೆ ಸಚಿವ ಸ್ಥಾನದಿಂದ ರಾ

18 Oct 2025 7:31 pm
ಜಿಎಸ್‌ಟಿ ಕಡಿತದ ಪ್ರಯೋಜನ ಜನಸಾಮಾನ್ಯರನ್ನು ತಲುಪುತ್ತಿವೆ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ದೀಪಾವಳಿಗೂ ಮುನ್ನ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಿಎಸ್‌ಟಿ ದರ ಕಡಿತವು ಕಾರುಗಳು ಮತ್ತ

18 Oct 2025 7:20 pm
ನೆರೆಹೊರೆಯವರು ನಿಮ್ಮ ಜಾಗದಲ್ಲಿ ಕಸ ಎಸೆದರೆ ಕಾನೂನು ರೀತಿಯಲ್ಲಿ ಹೇಗೆ ಕ್ರಮ ಕೈಗೊಳ್ಳಬಹುದು?

ಕಸ ಬಿಸಾಡುವುದಕ್ಕೆ ಸರಿಯಾದ ವ್ಯವಸ್ಥೆಗಳು ಇದ್ದರೂ ಸಹ ಒಂದಷ್ಟು ಸಿಕ್ಕ ಸಿಕ್ಕ ಖಾಲಿ ಜಾಗದಲ್ಲಿ, ಪಕ್ಕದ ಮನೆಯವರ ಬಳಿ ಕಸ ಎಸೆದು ಹೋಗ್ತಾರೆ. ಹೀಗೆ ನಿಮ್ಮ ಖಾಲಿ ಜಾಗದಲ್ಲೂ ಜನ ಕಸ ಎಸೆದು ಹೋಗ್ತಾರಾ? ಇವರುಗಳ ಈ ಕಾಟದಿಂದ ಬೇಸತ್ತ

18 Oct 2025 7:03 pm
IND vs AUS: ಆಸ್ಟ್ರೇಲಿಯಾದಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ 8 ದಾಖಲೆಗಳ ಮೇಲೆ ಕಣ್ಣಿಟ್ಟ ರೋಹಿತ್

Rohit Sharma: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ಕಳೆದುಕೊಂಡಿದ್ದರೂ, ಸಾಮಾನ್ಯ ಆಟಗಾರನಾಗಿ ಮಹತ್ತರ ದಾಖಲೆಗಳನ್ನು ನಿರ್ಮಿಸುವ ಅವಕಾಶ ಹೊಂದಿದ್ದಾರೆ. 2027ರ ವಿಶ್ವಕಪ್ ಆಡುವ ಇರಾದೆಯಲ್ಲಿರುವ ರೋಹ

18 Oct 2025 6:40 pm
Railway recruitment 2025: ಲಿಖಿತ ಪರೀಕ್ಷೆಯಿಲ್ಲದೇ ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ

ಈಶಾನ್ಯ ರೈಲ್ವೆ (NER) 1104 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಹಾಗೂ ITI ಪಾಸಾದ 15-24 ವರ್ಷದ ಅಭ್ಯರ್ಥಿಗಳು ನವೆಂಬರ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದ

18 Oct 2025 6:37 pm
RSS ಪಂಥಸಂಚಲನದ ವೇಳೆ ಅಲ್ಲಾಹು ಅಕ್ಬರ್ ಘೋಷಣೆ: ಮುಂದೇನಾಯ್ತು?

.ಶ್ರೀನಿವಾಸಪುರದ ಬಾಲಕಿಯ ಕಾಲೇಜಿನಿಂದ ಆರಂಭವಾದ ಪಥಸಂಚಲನ ಟಿಪ್ಪು ಸರ್ಕಲ್ ಗೆ ಬರುತ್ತಿದ್ದಂತೆಯೇ ಕೆಲ ಅನ್ಯಕೋಮಿನ ಜನ ಅಲ್ಲಾಹು ಅಕ್ಬರ್ ಎಂದು ಪ್ರತಿ ಘೋಷಣೆ‌ ಕೂಗಿದ್ದಾರೆ. ಅಲ್ಲದೇ ಆಝಾನ್ ಕೂಗುವ ವೇಳೆಯಲ್ಲಿ ಪಥ ಸಂಚಲನ ಬಂ

18 Oct 2025 6:19 pm
ಯಾರ ಅಪ್ಪನ ಆಸ್ತಿನೂ ಅಲ್ಲ: ಜಾನ್ವಿ, ಅಶ್ವಿನಿಗೆ ಸುದೀಪ್ ಕ್ಲಾಸ್

Bigg Boss Kannada: ಬಿಗ್​​ಬಾಸ್ 12ರ ಮೊದಲ ಫಿನಾಲೆ ಇಂದು (ಅಕ್ಟೋಬರ್ 18) ನಡೆಯಲಿಕ್ಕಿದೆ. ಇಂದಿನ ಮೊದಲ ಫಿನಾಲೆಯಲ್ಲಿ ಯಾರು ಗೆಲ್ಲಲಿದ್ದಾರೆ? ಯಾರು ಸೋತು ಮನೆಗೆ ಹೋಗಲಿದ್ದಾರೆ ನೋಡಬೇಕಿದೆ. ಫೀನಾಲೆ ನಡೆವ ಮುಂಚೆ ಸುದೀಪ್ ಅವರು ಈ ವಾರದ ಪಂಚಾ

18 Oct 2025 6:07 pm
ಢಾಕಾದ ವಿಮಾನ ನಿಲ್ದಾಣದಲ್ಲಿ ಬೆಂಕಿ ಅವಘಡ; ಎಲ್ಲಾ ವಿಮಾನ ಕಾರ್ಯಾಚರಣೆ ಸ್ಥಗಿತ

ಬಾಂಗ್ಲಾದೇಶದ ಢಾಕಾದಲ್ಲಿರುವ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಇಂದು (ಅಕ್ಟೋಬರ್ 18) ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿ

18 Oct 2025 6:05 pm
ಉತ್ತರ ಚೆನ್ನೈನಿಂದ ಮತ್ತೊಂದು ರಕ್ತ ಸಿಕ್ತ ಕತೆ ಹೊತ್ತು ತಂದ ವೆಟ್ರಿಮಾರನ್

Vetrimaran: ಆಸ್ಕರ್​​ಗೆ ಕಳಿಸಲ್ಪಟ್ಟಿದ್ದ ‘ವಿಸಾರನೈ’, ಹಲವು ರಾಷ್ಟ್ರಪ್ರಶಸ್ತಿಗಳನ್ನು, ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದ ‘ಆಡುಕುಲಂ’, ‘ಅಸುರನ್’, ‘ವಡ ಚೆನ್ನೈ’, ‘ವಿಡುದಲೈ’ ಇನ್ನೂ ಕೆಲವು ಅತ್ಯುತ್ತಮ ಸಿನಿಮಾಗ

18 Oct 2025 5:57 pm
ಅಪ್ಪು ಅಪ್ಲಿಕೇಶನ್ ಪ್ರೋಮೊಗೆ ಸುದೀಪ್ ದನಿ: ಅಪ್ಲಿಕೇಶನ್ ವಿಶೇಷತೆ ಏನು?

Puneeth Rajkumar application: ಪುನೀತ್ ರಾಜ್​​ಕುಮಾರ್ ಅಗಲಿ ವರ್ಷಗಳು ಆಗಿವೆ. ಆದರೆ ಇಂದಿಗೂ ಅಭಿಮಾನಿಗಳು ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಅಶ್ವಿನಿ ಪುನೀತ್​​ರಾಜ್​​ಕುಮಾರ್ ಅವರು ಪುನೀತ್ ರಾಜ್​​ಕುಮಾರ್ ನೆನಪಲ್ಲಿ ಹ

18 Oct 2025 5:49 pm
Video: ಜೋಪಾನವಾಗಿ ಕಂದಮ್ಮನನ್ನು ರಸ್ತೆ ಹತ್ತಿಸಿದ ತಾಯಾನೆ, ಮುದ್ದಾದ ದೃಶ್ಯ ವೈರಲ್

ಮರಿ ಆನೆಗಳ ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಈ ದೃಶ್ಯಗಳು ಸಹಜವಾಗಿಯೇ ಮನಸ್ಸಿಗೆ ಖುಷಿ ಕೊಡುತ್ತವೆ. ಇನ್ನು ಈ ಮರಿಯಾನೆಗಳ ತುಂಟಾಟಗಳು, ಎಡವಟ್ಟುಗಳ ವಿಡಿಯೋವನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಮರಿಯಾನೆಯೂ ರಸ್ತ

18 Oct 2025 5:48 pm
ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ

ಉಡುಪಿಯ ಬೆಳ್ಮಣ್‌ನಲ್ಲಿ ಅಭಿಷೇಕ್ ಎಂಬ ಯುವಕ ಹನಿಟ್ರ್ಯಾಪ್‌ಗೆ ಬಲಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರ ಸೂಸೈಡ್ ನೋಟ್ ಆಧರಿಸಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬ್ಲಾಕ್‌ಮೇಲ್ ಮತ್ತು ಹಣ ವಸೂಲಿಯ ಆರೋಪ

18 Oct 2025 5:32 pm
ಪಂಜಾಬ್‌ನ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ದುರಂತ

ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಅವಘಡದಿಂದ ರೈಲಿನಲ್ಲಿ ಭಯಭೀತ ವಾತಾವರಣ ನಿರ್ಮಾಣವಾಯಿತು. ಆದರೆ, ಎಲ್ಲಾ ಪ್ರಯಾಣಿಕರನ್ನ

18 Oct 2025 5:29 pm
IND vs AUS: ಪರ್ತ್​ ಮೈದಾನದಲ್ಲಿ ರೋಹಿತ್, ಕೊಹ್ಲಿ ದಾಖಲೆ ಹೇಗಿದೆ?

Virat Kohli, Rohit Sharma Perth record: ಟೀಂ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬಹಳ ದಿನಗಳ ನಂತರ ಮತ್ತೆ ನೀಲಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 7 ತಿಂಗಳ ಬಳಿಕ ಪರ್ತ್‌ ಅಂಗಳದಲ್ಲಿ ಆಡಲಿರುವ ಈ ಅನುಭವಿ ಜೋಡಿಯ ಪ್

18 Oct 2025 5:20 pm
ನಿರ್ಬಂಧದ ನಡುವೆಯೂ ಸರ್ಕಾರಿ ಮೈದಾನದಲ್ಲಿ ಮೊಳಗಿತು RSS ಗೀತೆ, ಪಥಸಂಚಲನ,

ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ (RSS) ಚಟುವಟಿಕೆಗಳಿಗೆ ಮೂಗುದಾರ ಹಾಕಲೆಂದೇ ಸಿದ್ದರಾಮಯ್ಯ ಸರ್ಕಾರ ಮೊನ್ನೇ ನ

18 Oct 2025 5:16 pm
ಕಾಬೂಲ್ ಭಾರತದ ಕೈಗೊಂಬೆಯಾಗುತ್ತಿದೆ; ಎಲ್ಲ ಅಫ್ಘಾನಿಗಳಿಗೆ ವಾಪಾಸ್ ತೆರಳಲು ಪಾಕಿಸ್ತಾನ ಸಚಿವ ಖವಾಜಾ ಆಸಿಫ್ ಸೂಚನೆ

ಅಫ್ಘಾನಿಸ್ತಾನ ಭಾರತದ ಆಜ್ಞೆಯ ಮೇರೆಗೆ ವರ್ತಿಸುತ್ತಿದೆ. ಟಿಟಿಪಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಪಾಕಿಸ್ತಾನದಲ್ಲಿ ವಾಸಿಸುವ ಎಲ್ಲಾ ಆಫ್ಘನ್‌ಗಳು ತಮ್ಮ ಮನೆಗಳಿಗೆ ಮರಳಬೇಕು ಎಂದು ಪಾ

18 Oct 2025 5:09 pm
ONGC Recruitment 2025: 10th ಪಾಸಾದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗವಕಾಶ; 2623 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) 2623 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು, 10ನೇ ತರಗತಿ ಮತ್ತು ಐಟಿಐ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಪ್ರಕ್ರಿಯೆ ನವೆಂಬರ್ 6ಕ

18 Oct 2025 5:06 pm
ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

Movies on OTT this week: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಈ ವಾರ ಪರಭಾಷೆಯ ಕೆಲವು ಸಿನಿಮಾಗಳು ಸಹ ಬಿಡುಗಡೆ ಆಗಿವೆ. ದೀಪಾವಳಿ ಪ್ರಯುಕ್ತ ಚಿತ್ರಮಂದಿರಗಳಲ್ಲಿ ಕೆಲವಾರು ಸಿನಿಮಾಗಳು ಬಿಡುಗಡೆ ಆಗಿವೆ.

18 Oct 2025 5:04 pm
Deepavali 2025: ದೀಪಾವಳಿ ಶಾಪಿಂಗ್‌ ಮಾಡುವಾಗ ನೀವು ಯಾವ ವಸ್ತುಗಳನ್ನು ಖರೀದಿ ಮಾಡೋದು ಬೆಸ್ಟ್‌ ಗೊತ್ತಾ?

ಬೆಳಕಿನ ಹಬ್ಬ ದೀಪಾವಳಿ ಲಕ್ಷ್ಮೀ ದೇವಿಯನ್ನು ಸ್ವಾಗತಿಸುವ ಪವಿತ್ರ ಹಬ್ಬವಾಗಿದೆ. ಈ ಹಬ್ಬದ ಸಂದರ್ಭದಲ್ಲಿ ಭಕ್ತರು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು, ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು, ಚಿನ್ನ ಬೆಳ್ಳಿಯಂತಹ ವಸ್ತು

18 Oct 2025 4:57 pm
ಮೂರ್ತಿ ದಂಪತಿ ಟೀಕೆ: ನ್ಯಾಯಾಂಗ ನಿಂದನೆ ಮಾಡಿದ ಆಯೋಗ ಮತ್ತು ಸಿಎಂ ಸಿದ್ದರಾಮಯ್ಯ

ತನ್ನ ರಾಜಕೀಯ ಸಂಕಥನದ ಭಾಗವಾಗಿ ಉಳ್ಳವರನ್ನು ಟೀಕಿಸುವುದು, ಅವರನ್ನು ಬಫೂನ್​ ತರ ಬಿಂಬಿಸುವುದನ್ನು ಕಾಂಗ್ರೆಸ್​ ಪಕ್ಷ ಇತ್ತೀಚೆಗೆ ರೂಢಿ ಮಾಡಿಕೊಂಡಿದೆ. ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ನೋಡಿದರೆ, ಇದು ಅತ್ಯಂತ ದುರದೃಷ್

18 Oct 2025 4:30 pm
ಕಾರ್ಕಳ ಯುವಕನ ಸಾವಿನ ಹಿಂದೆ ಹನಿಟ್ರ್ಯಾಪ್ ಜಾಲ? ಡೆತ್ ನೋಟ್​​ನಿಂದ ಸ್ಪೋಟಕ ಅಂಶ ಬಯಲು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಯುವಕನೊಬ್ಬನ ಆತ್ಮಹತ್ಯೆ ಹಲವು ಸಂಶಯಗಳಿಗೆ ಎಡೆ ಮಾಡಿದೆ. ಈತ ಹನಿಟ್ರ್ಯಾಪ್​​ ಗೆ ಬಲಿಯಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸಾವಿಗೂ ಮುನ್ನ ಈತ ಬ

18 Oct 2025 4:27 pm
Viral: ಹೈಲಿ ಕ್ವಾಲಿಫೈಡ್‌ ಎಂದು ಇಂಟರ್ವ್ಯೂನಲ್ಲಿ ಯುವತಿಯನ್ನು ರಿಜೆಕ್ಟ್ ಮಾಡಿದ ಕಂಪನಿ, ಮುಂದೇನಾಯ್ತು ಗೊತ್ತಾ?

ಈಗಿನ ಕಾಲದಲ್ಲಿ ಕೆಲಸ ಸಿಗೋದು ಎಷ್ಟು ಕಷ್ಟವೋ ಸಂದರ್ಶನದಲ್ಲಿ ಪಾಸ್ ಆಗೋದು ಇನ್ನೂ ಕಷ್ಟ. ಇನ್ನು ಇಂಟರ್ವ್ಯೂ ನಲ್ಲಿ ಪಾಸ್ ಆಗಿ ಕೆಲಸ ಸಿಕ್ಕರೆ ಅದಕ್ಕಿಂತ ಸಂತೋಷ ಬೇರೇನಿಲ್ಲ. ಇಂಟರ್ವ್ಯೂ ನಲ್ಲಿ ಚೆನ್ನಾಗಿ ಪರ್ಫಾರ್ಮೆನ್ಸ್

18 Oct 2025 4:22 pm
54 ವರ್ಷಗಳ ನಂತರ ಮತ್ತೆ ತೆರೆಯಿತು ಮಥುರಾದ ಬಂಕೆ ಬಿಹಾರಿ ದೇವಾಲಯದ ಖಜಾನೆ

ಉತ್ತರ ಪ್ರದೇಶದ ಮಥುರಾದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯದ ಭಂಡಾರವನ್ನು ಧಂತೇರಸ್ ದಿನವಾದ ಇಂದು ತೆರೆಯಲಾಯಿತು. 54 ವರ್ಷಗಳ ನಂತರ ದೇವಾಲಯದ ಭಂಡಾರವನ್ನು ತೆರೆಯುತ್ತಿರುವುದು ಇದೇ ಮೊದಲು. ಇದರ ಸಂಪೂರ್ಣ ಪ್ರಕ್ರಿಯೆ

18 Oct 2025 4:10 pm
IND vs AUS: ಆಸ್ಟ್ರೇಲಿಯಾ ನೆಲದಲ್ಲಿ ಭಯಾನಕವಾಗಿದೆ ಭಾರತದ ಏಕದಿನ ದಾಖಲೆ

India vs Australia ODI History: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 152 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ 84 ಗೆದ್ದು ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯಾದಲ್ಲಿ ಭಾರತದ ದಾಖಲೆ ಕಳಪೆಯಾಗಿದೆ (14 ಗೆಲುವು, 38 ಸೋಲು). ಇತ್ತೀಚೆಗೆ ಭಾರತ ಚಾಂಪಿಯನ್ಸ್ ಟ

18 Oct 2025 4:04 pm
Ranji Trophy: ಫಿಟ್ನೆಸ್ ವಿವಾದದ ನಡುವೆ 7 ವಿಕೆಟ್ ಕಬಳಿಸಿ ಮಿಂಚಿದ ಮೊಹಮ್ಮದ್ ಶಮಿ

Mohammed Shami Ranji Trophy: ರಣಜಿ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಅದ್ಭುತ ಕಮ್‌ಬ್ಯಾಕ್ ಮಾಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಬಂಗಾಳ ಪರ ಆಡಿ, 7 ವಿಕೆಟ್‌ಗಳನ್ನು ಕಬಳಿಸಿ ತಮ್ಮ ಫಿಟ್‌ನೆಸ್ ಸಾಬೀತುಪಡಿಸಿದರು. 40 ಓವರ್‌ಗಳ ಬೌಲಿಂಗ್ ಮೂಲಕ ತಾ

18 Oct 2025 3:47 pm
ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಯುವಕ 9ನೇ ದಿನಕ್ಕೆ ಮೃತ್ಯು

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಲಾಡ್ಜ್​ ವೊಂದರಲ್ಲಿ ಕಳೆದ ಎಂಟು ದಿನಗಳಿಂದ ಹುಡುಗಿ ಜೊತೆ ಲಾಡ್ಜ್​ ಮಾಡಿಕೊಂಡಿದ್ದ. ಆದರೆ ಅದೇನಾಯ್ತೋ ಏನೋ ಒಂಭತ್ತನೇ

18 Oct 2025 3:38 pm
ಬೆಂಗಳೂರಿನ ಬಿಬಿಎ ವಿದ್ಯಾರ್ಥಿನಿ ಸನಾ ಆತ್ಮಹತ್ಯೆ: ಯುವಕನ ಕಿರುಕುಳಕ್ಕೆ ಪ್ರಾಣಬಿಟ್ಲಾ ಯುವತಿ?

ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ಯುವತಿ ಸನಾ, ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಕೆಯ ಕಾಲೇಜಿನಲ್ಲಿ ಓದುತ್ತಿದ್ದ ರಿಫಾಸ್ ಎಂಬ ಯು

18 Oct 2025 3:38 pm
ದೆಹಲಿಯ ಸಂಸತ್ ಬಳಿಯ ಸಂಸದರ ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ

ದೆಹಲಿಯಲ್ಲಿ ಸಂಸದರಿಗೆ ಮಂಜೂರು ಮಾಡಲಾದ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಸ್ಥಳದಲ್ಲಿ ಹಲವಾರು ಅಗ್ನಿಶಾಮಕ ದಳದ ವಾಹನಗಳು ಬೀಡುಬಿಟ್ಟಿವೆ.ದೆಹಲಿಯ ಕಾವೇರಿ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಬೆಂಕಿ ಅ

18 Oct 2025 3:23 pm
Personality test: ನೀವು ಕೈ ಮುಷ್ಟಿ ಹಿಡಿಯುವ ಶೈಲಿಯಿಂದ ನೀವೆಂಥಾ ವ್ಯಕ್ತಿ ಎಂಬುದನ್ನು ಹೇಳಿಬಿಡ್ಬೋದು

ಇತ್ತೀಚಿನ ದಿನಗಳಲ್ಲಿ ಪರ್ಸನಾಲಿಟಿ ಟೆಸ್ಟ್‌ಗಳು ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿವೆ. ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳು ಮೂಲಕ ನೀವು ಸಹ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡಿರುತ್ತೀರಿ

18 Oct 2025 3:18 pm
ಮಧ್ಯಾಹ್ನ ನಿದ್ರೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ? ಈ ಬಗ್ಗೆ ತಜ್ಞರ ಅಭಿಪ್ರಾಯವೇನು ತಿಳಿದುಕೊಳ್ಳಿ

ಮಧ್ಯಾಹ್ನ ಊಟವಾದ ಮೇಲೆ ಅನೇಕರಿಗೆ ನಿದ್ರೆ ಬರುತ್ತದೆ, ಕೆಲವರು ಸ್ವಲ್ಪ ಹೊತ್ತು ನಿದ್ರೆ ಮಾಡಿದರೆ ಇನ್ನು ಕೆಲವರು ಗಂಟೆಗಟ್ಟಲೆ ನಿದ್ರಿಸುತ್ತಾರೆ. ಸಾಮಾನ್ಯವಾಗಿ ಮಧ್ಯಾಹ್ನ 2- 3 ಗಂಟೆಗಳ ಕಾಲ ನಿದ್ರಿಸುವುದು ಬಹಳ ಸಾಮಾನ್ಯ. ಅ

18 Oct 2025 3:00 pm
ಸಚಿವರಾಗಲು ಪಾಟೀಲ್ ಈ ಪ್ಲ್ಯಾನ್: ಮತಗಳ್ಳತನ ಬಗ್ಗೆ ಬಿಜೆಪಿ ಮಾಜಿ ಶಾಸಕ ಸ್ಫೋಟಕ ಹೇಳಿಕೆ

ಆಳಂದ ಕ್ಷೇತ್ರದಲ್ಲಿ ಮತಕಳ್ಳತನದ ಆರೋಪ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್​​ ಮನೆ ಮೇಲೆ SIT ದಾಳಿ ಮಾಡಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಭಾಷ್ ಗುತ್ತೇದಾರ್,

18 Oct 2025 2:54 pm
ಜೈಲು ವ್ಯವಸ್ಥೆ ಬಗ್ಗೆ ಸುಳ್ಳು ಹೇಳಿದರಾ ದರ್ಶನ್? ವರದಿ ಹೇಳುತ್ತಿರುವುದೇನು?

Darshan Thoogudeepa: ನಟ ದರ್ಶನ್ ತೂಗುದೀಪ ಜೈಲಿನಲ್ಲಿ ತಮಗೆ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ. ಜೈಲಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಹಲವಾರು ದೂರುಗಳನ್ನು ನ್ಯಾಯಾಲಯದ ಮುಂದೆ ಹೇಳಿದ್ದರು. ಇದೀಗ ಕಾನ

18 Oct 2025 2:51 pm
ಪಾಕಿಸ್ತಾನದ ಪ್ರತಿಯೊಂದು ಇಂಚಿಂಚೂ ಬ್ರಹ್ಮೋಸ್ ವ್ಯಾಪ್ತಿಯಲ್ಲಿದೆ: ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಿಸಿದ್ದಾರೆ, ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಮತ್ತು 'ಆಪರೇಷನ್ ಸಿಂಧೂರ್' ಯಶಸ್ಸ

18 Oct 2025 2:48 pm
ಆಳಂದ ಮತಗಳ್ಳತನ: ಬಿಜೆಪಿ ಮಾಜಿ ಶಾಸಕ ಮಾಲೀಕತ್ವದ ಬಾರ್​​ ನಲ್ಲಿ ಮತದಾರರ ಪಟ್ಟಿ ಪತ್ತೆ

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ (Aland Vote Theft Case) ಸಂಬಂಧಿಸಿದಂತೆ ಎಸ್​​ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ನಿನ್ನೆ(ಅಕ್ಟೋಬರ್ 18) ಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ (s

18 Oct 2025 2:44 pm
ಭರ್ಜರಿ ಸೆಂಚುರಿ: ಟೆಸ್ಟ್​​ನಲ್ಲೂ ರಿಂಕು ಸಿಂಗ್ ಕಮಾಲ್

Rinku Singh: ಭಾರತ ಟಿ20 ತಂಡ ಫಿನಿಶರ್ ರಿಂಕು ಸಿಂಗ್ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಉತ್ತರ ಪ್ರದೇಶ್ ಪರ ಕಣಕ್ಕಿಳಿಯುತ್ತಿದ್ದಾರೆ. ಮೊದಲ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ರಿಂಕು ಸಿಂಗ್ ಭರ್ಜರಿ ಶ

18 Oct 2025 2:31 pm
ಕಾಶಿಯಲ್ಲಿ ಭಕ್ತಿಯಿಂದ ಗಂಗಾ ಆರತಿ ಕಣ್ತುಂಬಿಕೊಂಡ ರಿಷಬ್; ಉತ್ತರದಲ್ಲಿ ಶೆಟ್ರ ಹವಾ ನೋಡಿ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಕ ದೊಡ್ಡ ಯಶಸ್ಸು ಕಂಡಿರೋದು ಗೊತ್ತೇ ಇದೆ. ಈ ಸಿನಿಮಾ ಸೂಪರ್ ಹಿಟ್ ಆಯಿತು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಚಿತ್ರ ಗಮನ ಸೆಳೆದಿದೆ. ಉತ್ತರ ಪ್ರದೇಶದಲ್ಲಿ ರಿಷಬ್ ಶೆಟ್

18 Oct 2025 2:10 pm
ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್​​ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ

ಆರ್‌ಎಸ್‌ಎಸ್ ವಿರುದ್ಧ ಸಮರ ಸಾರಿರುವ ಸರ್ಕಾರ ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ಮೇಲೆ ಸಮರಕ್ಕೆ ಮುಂದಾಗಿದೆ. ಅದರಂತೆ ಶುಕ್ರವಾರ ರಾಯಚೂರು ಪಿಡಿಓ ಪ್ರವೀಣ್ ಕುಮಾರ್​​ರ​ನ್ನು ಆರ್‌ಎಸ

18 Oct 2025 1:50 pm
‘ನಿಖಾ ಕಬೂಲ್ ಹೇ’; 24ನೇ ವಯಸ್ಸಿಗೆ ಮದುವೆ ಆದ ‘ದಂಗಲ್’ ನಟಿ ಝೈರಾ ವಾಸಿಮ್

Zaira Wasim Marriage: 'ದಂಗಲ್' ಖ್ಯಾತಿಯ ನಟಿ ಝೈರಾ ವಾಸಿಮ್ 24ನೇ ವಯಸ್ಸಿಗೆ ವಿವಾಹವಾಗಿದ್ದಾರೆ. ಧಾರ್ಮಿಕ ಕಾರಣಗಳಿಂದ ಚಿತ್ರರಂಗದಿಂದ ದೂರ ಸರಿದಿದ್ದ ಅವರು, ತಮ್ಮ ನಿಖಾ ಸಮಾರಂಭದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರ

18 Oct 2025 1:49 pm
Deepavali 2025: ಆರ್ಥಿಕ ಸಮೃದ್ಧಿಗಾಗಿ ದೀಪಾವಳಿಯಂದು ಮನೆಯಲ್ಲಿ ಈ ಸಸ್ಯಗಳನ್ನು ನೆಡಿ

ಈ ದೀಪಾವಳಿಗೆ ನಿಮ್ಮ ಮನೆಯಲ್ಲಿ ಸಮೃದ್ಧಿ ಮತ್ತು ಸಂಪತ್ತನ್ನು ತರಲು ಕೆಲವು ವಿಶೇಷ ಸಸ್ಯಗಳನ್ನು ನೆಡಲು ಯೋಚಿಸುತ್ತಿದ್ದೀರಾ? ವಾಸ್ತು ಮತ್ತು ಜ್ಯೋತಿಷ್ಯದ ಪ್ರಕಾರ, ತುಳಸಿ, ಕ್ರಾಸ್ಸುಲಾ, ಶಂಖಪುಷ್ಪಿ ಮತ್ತು ಮನಿ ಪ್ಲಾಂಟ್‌ನ

18 Oct 2025 1:16 pm
ಮೈಸೂರು: ಜಾತಿ ವಿಚಾರವಾಗಿ ಸರ್ಕಾರಿ ಶಾಲಾ ಶಿಕ್ಷಕನ ಸಂದೇಶ ವೈರಲ್​​; ದೈಹಿಕ ಶಿಕ್ಷಕ ಅಮಾನತು

ಮೈಸೂರಿನ ಎಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರವಿ, ತಮ್ಮ ಎಡಗೈ ಸಮುದಾಯದ ಮಕ್ಕಳಿಲ್ಲದ ಶಾಲೆಗೆ ಶಿಕ್ಷಕನಾಗಿರಲು ಸಾಧ್ಯವಿಲ್ಲ, ರಾಜಿನಾಮೆ ಕೊಡುತ್ತೇನೆಂದು ಸಂದೇಶದಲ್ಲಿ ತಿಳಿಸಿದ್ದರು. ಅಷ

18 Oct 2025 1:11 pm
‘ತಪ್ಪಾಗಿ ಆಡಿದ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ’; ರಕ್ಷಿತಾ ಪರ ನಿಂತ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ-ಜಾನ್ವಿ vs ರಕ್ಷಿತಾ ಶೆಟ್ಟಿ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ರಕ್ಷಿತಾ ಅವರನ್ನು ತುಳಿಯುವ ಪ್ರಯತ್ನ ಇಲ್ಲಿ ನಡೆದಿದೆ. ಇದಕ್ಕೆ ಸುದೀಪ್ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಅವರ

18 Oct 2025 1:10 pm
ಡೊನಾಲ್ಡ್ ಟ್ರಂಪ್​​ಗೆ ನೊಬೆಲ್​​​​ ಪ್ರಶಸ್ತಿ ಗ್ಯಾರಂಟಿ, ಪಾಕ್-ಅಫ್ಘಾನ್ ನಡುವೆ ಮಧ್ಯಸ್ಥಿಕೆಗೆ ಮುಂದಾದ ಅಮೆರಿಕ ಅಧ್ಯಕ್ಷ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧಗಳನ್ನು ನಿಲ್ಲಿಸಲು ತಾನು ಇಷ್ಟಪಡುತ್ತೇನೆ ಮತ್ತು ಅದಕ್ಕೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ ಸಂಘರ್ಷಗಳನ್ನು ನಿಲ್ಲಿಸಿದ್ದೇನೆಂದು ಹ

18 Oct 2025 1:10 pm
IND vs AUS: ಕಾಂಗರೂ ಬೇಟೆಗೆ ಟೀಮ್ ಇಂಡಿಯಾ ಕಠಿಣ ತಾಲೀಮು

India vs Australia Schedule 2025: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ವೈಟ್ ಬಾಲ್​ ಸರಣಿ ಆಡಲು ಸಜ್ಜಾಗಿದೆ. ಭಾನುವಾರದಿಂದ (ಅ.19) ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎಂಟು ಮ್ಯಾಚ್​ಗಳ ಸರಣಿ ಶುರುವಾಗಲಿದ್ದು,

18 Oct 2025 12:58 pm
Optical Illusion: ಮಹಿಳೆಯ ಮುಖದ ನಡುವೆ ಅಡಗಿರುವ ಪುರುಷನನ್ನು ಗುರುತಿಸಿ

ಕಣ್ಣು ಹಾಗೂ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ. ಹೀಗಾಗಿ ಇಂತಹ ಒಗಟಿನ ಚಿತ್ರದತ್ತ ಕಣ್ಣು ಹಾಯಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಸಾಕಷ್ಟು ಚಿತ್ರ ವ

18 Oct 2025 12:02 pm
‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

ರಿಷಬ್ ಶೆಟ್ಟಿ ಅವರು ಹಿಂದಿಯ 'ಕೌನ್ ಬನೇಗಾ ಕರೋಡ್ಪತಿ' ಶೋನಲ್ಲಿ 12.5 ಲಕ್ಷ ರೂಪಾಯಿ ಗೆದ್ದಿದ್ದಾರೆ. ಈ ಹಣವನ್ನು 'ರಿಷಬ್ ಫೌಂಡೇಷನ್' ಮೂಲಕ ಸರ್ಕಾರಿ ಶಾಲೆಗಳು ಮತ್ತು ದೈವಾರಾಧಕರ ಏಳ್ಗೆಗೆ ಬಳಸುವುದಾಗಿ ಘೋಷಿಸಿದ್ದಾರೆ. ಅವರ ಈ ನ

18 Oct 2025 12:01 pm
RCB ಮೌಲ್ಯ ಹೆಚ್ಚಳ: ಐಪಿಎಲ್ ಆದಾಯದಲ್ಲಿ ಭಾರೀ ಕುಸಿತ..!

IPL 2026: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್​ನ ಆದಾಯದಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಕಳೆದ ಕೆಲ ವರ್ಷಗಳಿಂದ ಏರಿಕೆಯಲ್ಲಿ ಐಪಿಎಲ್ ಇಕೊಸಿಸ್ಟಂ ಆದಾಯವು ಕಳೆದ ಎರಡು ವರ್ಷಗಳಿಂದ ಇಳಿಮುಖದತ್ತ ಸಾಗತ್ತ

18 Oct 2025 12:00 pm
ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ವ್ಯಕ್ತಿ ದೂರು: ಅಧಿಕಾರಿಗಳ ಸಸ್ಪೆಂಡ್​ಗೆ ಡಿಕೆ ಶಿವಕುಮಾರ್​ ಸೂಚನೆ

ಬೆಂಗಳೂರು ಕೆ.ಆರ್.ಪುರಂ ವ್ಯಾಪ್ತಿಯ ಟಿ.ಸಿ.ಪಾಳ್ಯದ ವೆಂಗಯ್ಯ ಇಕೋ ಪಾರ್ಕ್​ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ನಡಿಗೆ ಕಾರ್ಯಕ್ರಮ ಮಾಡಿದರು. ಬಳಿಕ​ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಈ ವೇಳೆ ಸಾಕಷ್ಟು ಸಾರ್ವಜನಿಕರು ತಮ್ಮ ತ

18 Oct 2025 11:53 am
ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ನಿವೃತ್ತ ಯೋಧನಿಗೆ ಗಂಭೀರ ಗಾಯ, ಮನೆಯ ಮೇಲ್ಛಾವಣಿ , ಗೋಡೆ ಕುಸಿತ

ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ನಿವೃತ್ತ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಮತ್ತು ಗೋಡೆಗಳು ಕುಸಿದಿವೆ. ಗಾಯಗೊಂಡ ಯೋಧರನ್ನು ವಿಕ

18 Oct 2025 11:51 am
Dhana Trayodashi: ಧನ ತ್ರಯೋದಶಿಯಂದು ಲಕ್ಷ್ಮಿ, ಕುಬೇರ, ಧನ್ವಂತರಿಗೆ ಈ ಹೂವು ಅರ್ಪಿಸಿ

ಧನ ತ್ರಯೋದಶಿ ದೀಪಾವಳಿಯ ಮೊದಲ ದಿನ, ಚಿನ್ನ-ಬೆಳ್ಳಿ ಖರೀದಿಗೆ ಶುಭ. ಈ ದಿನ ಲಕ್ಷ್ಮಿ, ಕುಬೇರ, ಧನ್ವಂತರಿ ಪೂಜಿಸುವುದರಿಂದ ಸಂಪತ್ತು, ಸಮೃದ್ಧಿ ಹೆಚ್ಚುತ್ತದೆ ಮತ್ತು ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಲಕ್ಷ್ಮಿ ದೇವಿಗೆ

18 Oct 2025 11:29 am
ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕಾರ; ಕಾನೂನು ಸಮರಕ್ಕೆ ಮುಂದಾದ 7 ಕುಟುಂಬಗಳು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಕುಲದ ವಿರುದ್ಧ ಮಾತನಾಡಿದ ಕಾರಣ ದಲಿತ ಸಮುದಾಯದ ಮುಖಂಡರು 7 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರಕ್ಕೊಳಗಾದ ಕುಟ

18 Oct 2025 11:05 am
‘ಕಾಂತಾರ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ’; ವಿವಾದಕ್ಕೆ ಆಡಳಿತ ಮಂಡಳಿ ಸ್ಪಷ್ಟನೆ

ಕರಾವಳಿಯಲ್ಲಿ 'ಕಾಂತಾರ' ಚಿತ್ರದ ನಂತರ ದೈವ ಅನುಕರಣೆಯಿಂದ ಮೂಡಿದ ವಿವಾದಕ್ಕೆ ತೆರೆ ಬಿದ್ದಿದೆ. ಪಿಲಿಚಂಡಿ ದೈವವು ಕಾಂತಾರ ಸಿನಿಮಾ ಬಗ್ಗೆ ಏನನ್ನೂ ಹೇಳಿಲ್ಲ ಎಂದು ದೈವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ದೈವದ ನುಡಿಗಳನ

18 Oct 2025 11:05 am
Video: ಸೈಕಲ್ ಏರಿದ ಮಹಿಳೆಗೆ ಕಚ್ಚಿದ ಮಿಡಿ ನಾಗರಹಾವು, ಮುಂದೇನಾಯ್ತು ನೋಡಿ

ವಿಷಕಾರಿ ಹಾವು ಕಚ್ಚಿ ಮೃತ ಪಟ್ಟ ಘಟನೆಗಳ ಬಗ್ಗೆ ನೀವು ಆಗಾಗ್ಗೆ ಕೇಳಿರುತ್ತೀರಿ. ಆದ್ರೆ ಕೆಲವರ ಅದೃಷ್ಟ ಚೆನ್ನಾಗಿದ್ದು ಅಪಾಯದಿಂದ ಪಾರಾದವರು ಇದ್ದಾರೆ. ಇಂತಹದ್ದೇ ಘಟನೆಯೊಂದು ನಡೆದಿದ್ದು, ರಸ್ತೆಯಲ್ಲಿ ನಿಲ್ಲಿಸಿದ್ದ ಸೈಕ

18 Oct 2025 10:53 am
ಮಾವೋವಾದಿ ನಿರ್ಮೂಲನೆ ಮಾಡುತ್ತೇವೆ, 75 ಗಂಟೆಗಳಲ್ಲಿ 308ಕ್ಕೂ ಹೆಚ್ಚು ನಕ್ಸಲರ ಶರಣಾಗತಿ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನಕ್ಸಲಿಸಂ ವಿರುದ್ಧ ಗುಡುಗಿದ್ದಾರೆ. ನಕ್ಸಲಿಸಂ'ಕೆಂಪು ಭಯೋತ್ಪಾದನೆ' ಎಂದು ಕರೆದಿದ್ದಾರೆ. ಮಾವೋವಾದಿ ಉಗ್ರವಾದವು ಯುವಕರಿಗೆ ಮಾಡಿದ ಅನ್ಯಾಯವಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು

18 Oct 2025 10:46 am
Dhanteras 2025: ಧನ ತ್ರಯೋದಶಿ ಆಚರಣೆಯ ಪ್ರಾಮುಖ್ಯತೆ, ಪೂಜಾ ವಿಧಾನ ಮತ್ತು ಶುಭ ಮುಹೂರ್ತ ತಿಳಿಯಿರಿ

ಧನ ತ್ರಯೋದಶಿ ದೀಪಾವಳಿ ಆಚರಣೆಯ ಪ್ರಥಮ ದಿನವಾಗಿದ್ದು, ಸಮೃದ್ಧಿ ಮತ್ತು ಅದೃಷ್ಟಕ್ಕಾಗಿ ಲಕ್ಷ್ಮಿ ಕುಬೇರ ಪೂಜೆಯನ್ನು ನಡೆಸಲಾಗುತ್ತದೆ. ಧನ್ವಂತರಿಯ ಜಯಂತಿ ದಿನವೂ ಹೌದು. ಈ ದಿನ ಹೊಸ ವಸ್ತುಗಳನ್ನು, ವಿಶೇಷವಾಗಿ ಚಿನ್ನ ಅಥವಾ ಬ

18 Oct 2025 10:32 am
ಮೈಸೂರು: ಮಗಳ ಅಶ್ಲೀಲ ವಿಡಿಯೋ ವೈರಲ್; ಕಾಂಗ್ರೆಸ್ ಮುಖಂಡನ ವಿರುದ್ಧ ತಂದೆ ದೂರು, ಎಫ್​ಐಆರ್​ ದಾಖಲು

ಮೈಸೂರಿನ ಕೆಆರ್. ನಗರದ ಕಾಂಗ್ರೆಸ್ ಮುಖಂಡನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಮಹಿಳೆಯ ತಂದೆ ಸೈಬರ್ ಕ್ರೈಂನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ವಿಡಿಯೋ ಹರಿಬಿಟ್ಟಿದ್ದು, ಕೊಲೆ ಬೆದರಿಕ

18 Oct 2025 10:22 am
Chanakya Niti: ವಿದ್ಯಾರ್ಥಿಗಳು ಈ ಅಭ್ಯಾಸಗಳನ್ನು ತ್ಯಜಿಸಲೇಬೇಕು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ಶಿಕ್ಷಣವಿಲ್ಲದೆ, ಒಬ್ಬ ವ್ಯಕ್ತಿಯು ಎಂದಿಗೂ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ, ಪ್ರತಿಯೊಬ್ಬರೂ ಸರಿಯಾದ ಜ್ಞಾನವನ್ನು ಪಡೆಯಬೇಕು, ವಿದ್ಯೆ ಕಲಿಯಬೇಕ

18 Oct 2025 10:09 am
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

India vs Australia Schedule 2025: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ವೈಟ್ ಬಾಲ್​ ಸರಣಿ ಆಡಲು ಸಜ್ಜಾಗಿದೆ. ಭಾನುವಾರದಿಂದ (ಅ.19) ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎಂಟು ಮ್ಯಾಚ್​ಗಳ ಸರಣಿ ಶುರುವಾಗಲಿದ್ದು,

18 Oct 2025 10:05 am
11 ವರ್ಷದಲ್ಲಿ ಭಯೋತ್ಪಾದನೆಗೆ ಭಾರತದ ಪ್ರತ್ಯುತ್ತರ, ಆರ್ಥಿಕತೆಯಲ್ಲೂ ನಮ್ಮದೇ ಮೇಲುಗೈ: ಪ್ರಧಾನಿ ಮೋದಿ

ಭಾರತವು ಕಳೆದ 11 ವರ್ಷಗಳಲ್ಲಿ ಆರ್ಥಿಕವಾಗಿ ಭಾರಿ ಬೆಳವಣಿಗೆ ಸಾಧಿಸಿದೆ, ದುರ್ಬಲ ರಾಷ್ಟ್ರಗಳ ಪಟ್ಟಿಯಿಂದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿದೆ. ಕಡಿಮೆ ಹಣದುಬ್ಬರ ಮತ್ತು ಉತ್ತಮ ಬೆಳವಣಿಗೆ ದೇಶವಾಗಿದೆ. ಇನ್ನು ಭಯೋತ್ಪಾದಕ

18 Oct 2025 9:55 am
ಮೂವರು ಆಟಗಾರರ ಹತ್ಯೆ …ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್

Afghanistan vs Pakistan: ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ್ ಡುರಾಂಡ್ ಲೈನ್ ಬಾರ್ಡ

18 Oct 2025 9:33 am
Test 20: ಹೇಗಿರಲಿದೆ ಟೆಸ್ಟ್ 20 ಟೂರ್ನಿ?

Test Twenty Format: ಶೀಘ್ರದಲ್ಲೇ ಕ್ರಿಕೆಟ್ ಅಂಗಳಕ್ಕೆ ಹೊಸ ಲೀಗ್​ ಎಂಟ್ರಿ ಕೊಡಲಿದೆ. ಅದು ಸಹ ಟಿ20 ಮಾದರಿಯ ಟೆಸ್ಟ್ ಕ್ರಿಕೆಟ್. ಅಂದರೆ ಟೆಸ್ಟ್ ಕ್ರಿಕೆಟ್​ ಮಾದರಿಯಲ್ಲಿ ಟಿ20 ಟೂರ್ನಿ ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿದೆ. ಜನವರಿಯಲ್ಲಿ ಶ

18 Oct 2025 8:56 am
ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಬಸ್ ಕಂಡಕ್ಟರ್ ಕಾಶಮ್ಮ ನೆಲ್ಲಿಗಣಿಯನ್ನು ಆಕೆಯ ಗಂಡನಾದ ಪೊಲೀಸ್ ಪೇದೆ ಸಂತೋಷ್ ಕಾಂಬಳೆ ಹತ್ಯೆ ಮಾಡಿದ ದಾರುಣ ಘಟನೆ. ಪ್ರೇಮವಿವಾಹದ ಬಳಿಕ ಸಂಶಯ, ಕಿರುಕುಳ, ವಿಚ್ಛೇದನದ ನಂತರವೂ ಗಲಾ

18 Oct 2025 8:37 am
ಕೌನ್ ಬನೇಗಾ ಕರೋಡ್ಪತಿಯಲ್ಲಿ ರಿಷಬ್ ಶೆಟ್ಟಿ ಗೆದ್ದ ಹಣ ಎಷ್ಟು? ಸಿಕ್ಕ ಉಡುಗೊರೆಗಳೇನು?

ರಿಷಬ್ ಶೆಟ್ಟಿ ಅವರು ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಅವರು ‘ರಿಷಬ್ ಫೌಂಡೇಶನ್‌’ ಪರವಾಗಿ ಆಡಿದ್ದಾರೆ. ಈ ಹಣವನ್ನು ಸರ್ಕಾರಿ ಶಾಲೆ ಹಾಗೂ ದೈವ ನರ್ತಕರಿಗೆ ಸ

18 Oct 2025 8:26 am
ಸುಧಾಮೂರ್ತಿ ದಂಪತಿ ಸಮೀಕ್ಷೆ ನಿರಾಕರಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ: ಹೇಳಿದ್ದಿಷ್ಟು

ಜಾತಿ ಗಣತಿ ಶುರುವಾಗಿ 27 ದಿನಗಳೇ ಕಳೆದರೂ ಸಮೀಕ್ಷೆ ಸಂಘರ್ಷ ನಿಲ್ತಿಲ್ಲ. ಕೆಲವರು ಸಮೀಕ್ಷೆಗೆ ಸ್ಪಂದಿಸಿದರೆ, ಇನ್ನೂ ಕೆಲವರು ನಿರಾಕರಿಸ್ತಿದ್ದಾರೆ. ಇತ್ತೀಚೆಗೆ ಸುಧಾಮೂರ್ತಿ ದಂಪತಿ ಸಮೀಕ್ಷೆಗೆ ನಿರಾಕರಿಸಿದ್ದರು. ಸದ್ಯ ಈ ವ

18 Oct 2025 8:12 am
ಪಾಕಿಸ್ತಾನ್ ದಾಳಿಗೆ ಮೂವರು ಅಫ್ಘಾನಿಸ್ತಾನ್ ಕ್ರಿಕೆಟಿಗರು ಮೃತ್ಯು..!

Pakistan vs Afghanistan: ಪಾಕಿಸ್ತಾನ್ ಸೇನೆ ನಡೆಸಿದ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ. ಈ ದಾಳಿಗೆ ಅಫ್ಘಾನಿಸ್ತಾನ್ ಆಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದೊಂದು ಹೇಡಿಗಳ ಕೃತ್ಯ ಎಂ

18 Oct 2025 7:53 am
‘ತಾನ್ಯಾ ಮಿತ್ತಲ್ ಬಾಯಿಂದ ಕೆಟ್ಟ ಶಬ್ದ ಬಂದಿಲ್ಲ, ರಾಮ, ರಾಮ ಮಾತ್ರ ಹೇಳ್ತಾರೆ’; ಸಲ್ಲು ಪ್ರಶಂಸೆ

ಸಲ್ಮಾನ್ ಖಾನ್ ‘ಬಿಗ್ ಬಾಸ್ ಹಿಂದಿ 19’ರಲ್ಲಿ ತಾನ್ಯಾ ಮಿತ್ತಲ್ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಾನ್ಯಾ ಎಂದಿಗೂ ಕೆಟ್ಟ ಪದ ಬಳಸದಿರುವುದಕ್ಕೆ ಶ್ಲಾಘಿಸಿದ್ದಾರೆ. ಆದರೆ, ತಾನ್ಯಾ ವಿರುದ್ಧ ವಂಚನೆ ಆರೋಪವಿದ್ದು, ಕೇಸ್ ದಾಖಲಾ

18 Oct 2025 7:48 am
ಜಾನ್ವಿ-ಅಶ್ವಿನಿ ವಿರುದ್ಧ ಸುದೀಪ್ ರೌದ್ರಾವತಾರ? ಮರುಕಳಿಸುತ್ತಾ ಸೀಸನ್ 10ರ ಘಟನೆ?

ಬಿಗ್ ಬಾಸ್ ಕನ್ನಡ 12ರಲ್ಲಿ ರಕ್ಷಿತಾ ಶೆಟ್ಟಿಗೆ ಅಶ್ವಿನಿ ಗೌಡ ಮತ್ತು ಜಾನ್ವಿ ನೀಡುತ್ತಿರುವ ಕಿರುಕುಳ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸೀಸನ್ 10ರ ವಿನಯ್ ಗೌಡ ಘಟನೆ ಮರುಕಳಿಸುವ ಸಾಧ್ಯತೆಯಿದ್ದು, ಸುದೀಪ್ ಅವರು ಅಶ್ವಿನಿ-ಜಾನ

18 Oct 2025 7:40 am
ಕರ್ನಾಟಕ ತಂಡಕ್ಕೆ 4 ರನ್​ಗಳ ಹಿನ್ನಡೆ

Saurashtra vs Karnataka: ರಣಜಿ ಟೂರ್ನಿಯ ಬಿ ಗ್ರೂಪ್​ ಪಂದ್ಯದಲ್ಲಿ ಕರ್ನಾಟಕ ಹಾಗೂ ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೂರು ದಿನದಾಟಗಳು ಮುಗಿದಿದ್ದು, ಕೊನೆಯ ದಿನ

18 Oct 2025 7:36 am
ಬೆಂಗಳೂರು: ಮತ್ತೆ ಕುಖ್ಯಾತಿಗೆ ಒಳಗಾದ ಬಿಎಂಟಿಸಿ ಸಂಸ್ಥೆ; ಬಸ್ ಹರಿದು ಬಾಲಕಿ ದಾರುಣ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಾಜಿನಗರ ಮೊದಲನೇ ಬ್ಲಾಕ್​ನ ಸಿಗ್ನಲ್ ಬಳಿ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಬಿಎಂಟಿಸಿ ಚಾಲಕರ ಬೇಜವಾಬ್ದಾರಿತನದ

18 Oct 2025 7:32 am
Weather Today: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಕರಾವಳಿಯಲ್ಲಿ ವರುಣಾರ್ಭಟ

Karnataka Weather Today: ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 20 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಭಾಗದ ಕೆಲವು ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ

18 Oct 2025 7:21 am
ಚಪ್ಪಲಿನ ಶಾಲಲ್ಲಿ ಸುತ್ತಿ ಹೊಡೆದ ಗಿಲ್ಲಿ ನಟ; ಅಶ್ವಿನಿ-ಜಾನ್ವಿ ಗಪ್ ಚುಪ್

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅಶ್ವಿನಿ ಮತ್ತು ಜಾನ್ವಿ ವಿರುದ್ಧ ಸಮರ ಸಾರಿದ್ದಾರೆ. ರಕ್ಷಿತಾಗೆ ಕಿರುಕುಳ ನೀಡಿದ ವಿಚಾರಕ್ಕೆ, ಗಿಲ್ಲಿ ನಟ ಹಾಡಿನ ಮೂಲಕ ಹಾಗೂ ಖಡಕ್ ಮಾತುಗಳಿಂದ ಇಬ್ಬರಿಗೂ ತಕ್ಕ ಪಾಠ ಕಲಿಸಿದ್ದಾರೆ. ಸುದ್ದ

18 Oct 2025 7:02 am
Daily Devotional: ಮನೆಯಲ್ಲಿ ಜರಿ ಕಂಡರೆ ಏನು ಮಾಡಬೇಕು ಗೊತ್ತಾ

ಬೆಂಗಳೂರು, ಅಕ್ಟೋಬರ್ 18: ಅನಾದಿ ಕಾಲದಿಂದಲೂ ಮನೆಯಲ್ಲಿ ಸಣ್ಣ ಪುಟ್ಟ ಪ್ರಾಣಿಗಳನ್ನು ಕಂಡಾಗ ಶುಭ ಆಥವಾ ಅಶುಭ ಎಂದು ಗ್ರಹಿಸುತ್ತೇವೆ. ಅಂಥದ್ದರಲ್ಲಿಯೇ ಒಂದು ಪ್ರಾಣಿ ಜರಿ ಅಥವಾ ಶತಪದಿ. ಈ ಶತಪದಿಯನ್ನು ನಾವು ಲಕ್ಷ್ಮೀ ಚೇಳು ಎಂತ

18 Oct 2025 6:57 am