ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲುವಿನ ನಂತರ, ಎನ್ಡಿಎ ಹೊಸ ಸರ್ಕಾರ ರಚಿಸಲಿದೆ. ಇಂದು ಪಾಟ್ನಾದ ಗಾಂಧಿ ಮೈದಾನದಲ್
Karnataka Weather Today: ರಾಜ್ಯದಲ್ಲಿ ಇಂದು (ನವೆಂಬರ್ 20) ಚಳಿ ಹಾಗೂ ಒಣ ಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದು, ಬಳ್ಳಾರಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಬೆಂಗಳ
ಬಿಗ್ ಬಾಸ್ ಕನ್ನಡ ಮನೆಯಲ್ಲಿ ಅಶ್ವಿನಿ ಗೌಡ ಮತ್ತು ಜಾನ್ವಿ ಪದೇ ಪದೇ ನಿಯಮ ಉಲ್ಲಂಘಿಸಿದ್ದಾರೆ. ಪಿಸುದನಿಯಲ್ಲಿ ಮಾತನಾಡಿ ಬಿಗ್ ಬಾಸ್ ಅಸಮಾಧಾನಕ್ಕೆ ಕಾರಣರಾಗಿದ್ದಾರೆ. ಸುದೀಪ್ ಎಚ್ಚರಿಕೆ ಮತ್ತು ನೇರ ನಾಮಿನೇಷನ್ ನಂತರವೂ ಬು
ದೈನಂದಿನ ಪೂಜೆಗೆ ಬೆಳಗ್ಗೆ ಅಥವಾ ಸಂಜೆ ಯಾವುದು ಉತ್ತಮ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಬ್ರಾಹ್ಮೀ ಮುಹೂರ್ತ ಮತ್ತು ಗೋದೋಳಿ ಮುಹೂರ್ತ ಎರಡಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಕೇವಲ ಸಮಯಕ್ಕಿಂತಲೂ ನಿರ್ಮಲ ಮನಸ್ಸು, ದೃಢ ಭಕ್ತಿ ಮ
2025ರ ನವೆಂಬರ್ 20ರ ದಿನ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ನೀಡಿದ್ದಾರೆ. ಈ ದಿನದ ಅಮಾವಾಸ್ಯಾ ತಿಥಿ, ನಕ್ಷತ್ರ, ಯೋಗ, ಕರಣ, ರಾಹುಕಾಲ ಮತ್ತು ಸಂಕಲ್ಪ ಕಾಲದಂತಹ ಪ್ರಮುಖ ಪಂಚಾಂಗ ವಿವರಗಳನ್ನು ನೀಡಲಾಗಿದೆ. ಕಾರ್ತಿಕ ಮಾಸದ ಅಂತ್ಯ ಮತ್
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 20ರ ಗುರುವಾರದ ದಿನ ಭ
Bigg Boss Kannada: ಬಿಗ್ಬಾಸ್ ಮನೆಯಲ್ಲಿ ಇತ್ತೀಚೆಗೆ ಧ್ರುವಂತ್ ತುಸು ಸದ್ದು ಮಾಡಲು ಆರಂಭಿಸಿದ್ದಾರೆ. ಮೊದಲೆಲ್ಲ ಮಲ್ಲಮ್ಮನ ಜೊತೆ ಸೇರಿ ಅವರೊಟ್ಟಿಗೆ ಭಾವನಾತ್ಮಕವಾಗಿ ವರ್ತಿಸುತ್ತಾ ಮೆಲೊಡ್ರಾಮಾ ಸೃಷ್ಟಿಸುತ್ತಿದ್ದ ಧ್ರುವಂತ್ ಇ
Baba Ramdev suggests few yogasanas to control thyroid problems: ಥೈರಾಯ್ಡ್ ಒಂದು ಹಾರ್ಮೋನುಗಳ ಸಮಸ್ಯೆಯಾಗಿದ್ದು ಅದು ದೇಹದ ಮೆಟಬಾಲಿಸಂ ಮತ್ತು ಎನರ್ಜಿ ಮಟ್ಟಗಳ ಮೇಲೆ ಪರಿಣಾಮ ಬೀರುತ್ತದೆ. ಬಾಬಾ ರಾಮದೇವ್ ಸೂಚಿಸುವ ಕೆಲ ಯೋಗಾಸನಗಳು ಮತ್ತು ಪ್ರಾಣಾಯಾಮಗಳು ಥೈರ
Bigg Boss Kannada: ಬಿಗ್ಬಾಸ್ ಮನೆಯಲ್ಲಿ ಈಗಿರುವ ಸ್ಪರ್ಧಿಗಳ ಪೈಕಿ ಹೆಚ್ಚು ಎಂಟರ್ಟೈನ್ ಮಾಡುತ್ತಿರುವುದು ಗಿಲ್ಲಿ. ಆರಂಭದಲ್ಲಿ ತಮ್ಮ ಶುದ್ಧ ಹಾಸ್ಯದಿಂದ ರಂಜಿಸಿದ ಗಿಲ್ಲಿ, ಇತ್ತೀಚೆಗೆ ಹಾಸ್ಯದ ಹೆಸರಲ್ಲಿ ಸಹ ಸ್ಪರ್ಧೀಗಳ ಹೀಗ
ಕಾಡಾನೆ ಆಹಾರ ಅರಸಿ ಬಂದು ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವವಸಮುದ್ರ ಬಳಿಯ ನಾಲೆಗೆ ಬಿದ್ದಿದೆ. ಖಾಸಗಿ ಪವರ್ ಸ್ಟೇಷನ್ಗೆ ನೀರು ಸರಬರಾಜು ಮಾಡುವ ನಾಲೆಯಲ್ಲೇ 3 ದಿನದಿಂದ ಸಿಲುಕಿತ್ತು. ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ
ಇಂದು (ಬುಧವಾರ) ಮಟ ಮಟ ಮಧ್ಯಾಹ್ನ ಬೆಂಗಳುರಿನ ಡೈರಿ ಸರ್ಕಲ್ನಲ್ಲಿ ದೊಡ್ಡ ದರೋಡೆವೊಂದು ನಡೆದಿದೆ. ಇದರಿಂದ ಬೆಂಗಳೂರು ಒಂದು ಕ್ಷಣ ಬೆಚ್ಚಿಬಿದ್ದಿದೆ. ಟ್ರಾಫಿಕ್ನಲ್ಲಿದ್ದ ಜನ ಇಲ್ಲಿ ಏನಾಗ್ತಿದೆ ಅಂತಾ ನೋಡ್ತಿದ್ದಾರೆ. ಶ್
ಶಬರಿಮಲೆಯಲ್ಲಿ ಈ ವರ್ಷದ ಮಂಡಲ ಪೂಜೆ, ಮಕರವಿಳಕ್ಕು ಉತ್ಸವ ಶುರುವಾಗಿದೆ. ಜ್ಯೋತಿ ಮಾಸಾಚರಣೆಗಾಗಿ ಗರ್ಭಗುಡಿ ಬಾಗಿಲು ತೆರೆದ ಎರಡೇ ದಿನಗಳಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ಅವ್ಯವಸ್ಥೆಯ ಆಗರವೇ ಸೃಷ್ಟಿಯಾಗ
ಬೆಂಗಳೂರಿನ ಡೈರಿ ಸರ್ಕಲ್ ಬಳಿ ಎಟಿಎಂ ವಾಹನದಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಜೊತೆ ಸಭೆ ಮಾಡಿದ
Tollywood news: ಸಾಯಿ ತೇಜ್ ಅವರು ಕಳೆದ 11 ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು 28ನೇ ವಯಸ್ಸಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈಗ ಅವರಿಗೆ 39 ವರ್ಷ. ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆದರೆ, ವಿವಾಹ ಸುದ್ದಿ ಬಂದಾಗ
ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ಸ್ಟೇಷನ್ ಹೊರಗೆ ನಡೆದ ಕಾರು ಬಾಂಬ್ ದಾಳಿಯ ಹಿಂದೆ ಉಗ್ರರ ಕೈವಾಡವಿದೆ ಎಂದು ಭಾರತದ ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿತ್ತು. ಇದೀಗ ಖುದ್ದು ಪಾಕಿಸ್ತಾನವೇ ಈ ಬಗ್ಗೆ ದೊಡ್ಡ ಸತ್ಯ ಹೊರಹಾಕಿದ
ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಎಸ್ಐಟಿ ತನಿಖೆಯಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡಲು ಈ ಬುರುಡೆ ಗ್ಯಾಂಗ್
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರಿಂದ ಕೆಲ ವಾರದ ಹಿಂದಷ್ಟೆ ಎಲಿಮಿನೇಟ್ ಆದ ಮಲ್ಲಮ್ಮ ಇದೀಗ ಸೆಲೆಬ್ರಿಟಿ ಆಗಿ ಬದಲಾಗಿದ್ದಾರೆ. ವಯಸ್ಸಿನ ಮಿತಿಯನ್ನು ನಿರ್ಲಕ್ಷಿಸಿ ಚೆನ್ನಾಗಿ ಆಡಿದ್ದ ಮಲ್ಲಮ್ಮ ಹಲವರ ಮನಗೆದ್ದಿದ್ದರು.
ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ನಾಗಯಲಂಕಾದಲ್ಲಿರುವ ಶ್ರೀ ರಾಮಪಾದ ಕ್ಷೇತ್ರದಲ್ಲಿ ಒಂದು ಪವಾಡ ನಡೆದಿದೆ. ಶಿವನ ದೇವಾಲಯದ ಹಿಂದೆ ಹರಿಯುವ ಕೃಷ್ಣಾ ನದಿಯಲ್ಲಿ ನೂರಾರು ಹಾವುಗಳು ಕಾಣಿಸಿಕೊಂಡಿದ್ದು ಭಕ್ತರನ್ನು ಅಚ್ಚರಿಗೊಳ
New modalities for PM Fasal Bima Yojana: ಮುಂಬರುವ ಬೇಸಿಗೆ ಹಂಗಾಮಿನಿಂದ ಪಿಎಂ ಫಸಲ್ ಬಿಮಾ ಯೋಜನೆಯ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತಿದೆ. ಬೆಳೆ ಹಾನಿಗೆ ಕಾರಣವಾಗುವ ಸ್ಥಳೀಕೃತ ಅಪಾಯಗಳ ಪಟ್ಟಿಗೆ ಕಾಡುಪ್ರಾಣಿಗಳ ದಾಳಿಯನ್ನೂ ಸೇರಿಸಲ
ಬೆಂಗಳೂರಿನ ಡೇರಿ ಸರ್ಕಲ್ ಬಳಿ ಬುಧವಾರ ಮಧ್ಯಾಹ್ನ ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿರುವ ಘಟನೆ ನಡೆದಿದೆ. ಎಟಿಎಂಗಳಿಗೆ ಹಣ ಹಾಕಲು ಹೋಗುತ್ತಿದ್ದ ಸಿಎಂಎಸ್ ವಾಹನವನ್ನು ಹೈಜಾಕ್ ಮಾಡಿ ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನ
ಬಾಂಗ್ಲಾದೇಶದ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮಾನವೀಯತೆಯ ದೃಷ್ಟಿಯಿಂದ ಭಾರತದಲ್ಲಿ ಆಶ್ರಯ ನೀಡಲಾಗಿತ್ತು. ಆದರೆ, ಅದೇ ನಿರ್ಧಾರದಿಂದ ಮೋದಿ ಸರ್ಕಾರಕ್ಕೆ ಬಾಂಗ್ಲಾದೇಶದಿಂದ ಒಂದಾದ ಮೇಲೊಂದರಂತೆ ಸಂಕಷ್ಟಗಳು ಎ
Comedy Kiladigalu Nayana: ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನಪ್ರಿಯತೆ ಪಡೆದ ನಟಿ ನಯನಾ ವಿರುದ್ಧ ಕಲಬುರ್ಗಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾ
Tech companies planning to build AI data centers outside earth: ಡಾಟಾ ಸೆಂಟರ್ಗಳಂತಹ ಎಐ ಇನ್ಫ್ರಾಸ್ಟ್ರಕ್ಚರ್ಗಳನ್ನು ನಿರ್ಮಿಸಲು ಅಗಾಧ ವಿದ್ಯುತ್ ಮತ್ತು ನೀರು ಬೇಕು. ಭೂಮಿಯಲ್ಲಿರುವ ಸಂಪನ್ಮೂಲ ಸಾಕಾಗಲ್ಲ. ಈ ಕಾರಣಕ್ಕೆ ಬಾಹ್ಯಾಕಾಶದಲ್ಲಿ ಡಾಟಾ ಸೆಂಟರ್
ಇಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಾವಯವ ಕೃಷಿ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಅವರು ಪ್ರದರ್ಶನಕ್ಕೆ ಭೇಟಿ ನೀಡಿ ಹಲವಾರು ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅನುಭವಗಳು ಮತ್ತು ಅಭಿಪ್ರ
Mango Pachcha movie: ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಸಂಚಿತ್ ಅವರ ಮೊದಲ ಸಿನಿಮಾ ‘ಮ್ಯಾಂಗೊ ಪಚ್ಚ’. ಸಿನಿಮಾದ ಹೆಸರಿನಂತೆ ಕತೆಯೂ ಭಿನ್ನವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇದೀಗ ಚಿತ್ರತಂಡ ಸ
ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11ಲಕ್ಷ ರೂ. ರಾಬರಿ ಪ್ರಕರಣದಲ್ಲಿ ಇದೀಗ ಹಲವು ಅನುಮಾನಗಳು ವ್ಯಕ್ತವಾಗಿದೆ. ಡೈರಿ ಸರ್ಕಲ್ ಬಳಿ ಬರೋಬ್ಬರಿ 7 ಕೋಟಿ 11ಲಕ್ಷ ರಾಬರಿ ಪ್ರಕರಣದಲ್ಲಿ ಹಣ ತುಂಬಿಕೊಂಡಿದ್ದ ಸಿಎಂಎಸ್ ಚಾಲಕನ ಮೇಲೆ
Andhra CM Chandrababu Naidu announces escrow system for investors: ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಉದ್ಯಮ ಸಂಸ್ಥೆಯ ಹೆಸರಿನಲ್ಲಿ ಎಸ್ಕ್ರೋ ಅಕೌಂಟ್ ತೆರೆಯಲಾಗುತ್ತದೆ. ಸರ್ಕಾರದಿಂದ ಆ ಸಂಸ್ಥೆಗೆ ಬರಬೇಕಾದ ಯಾವುದೇ ಹಣವು ನೇರವಾಗಿ ಆ ಅಕೌಂಟ್ಗೆ ಹೋಗ
ಹಳ್ಳಿ ಜನರಿಗೆ ಕೃಷಿಯೇ ಜೀವಾಳ. ಕೃಷಿ ಕಾಯಕವನ್ನು ಖುಷಿಯಿಂದಲೇ ಮಾಡುತ್ತಾ ಆನಂದಿಸುವ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಕೃಷಿ ಕೆಲಸದಲ್ಲಿ ನಿರತರಾಗಿರುವ ಮಹಿಳೆಯೂ ಕಾಯಕದ ನಡುವೆ ಡ್ಯಾನ್ಸ್ ಮಾಡಿದ್ದಾರೆ. ಈ ಕೃಷಿ ಬದುಕನ
ICC ODI Batting Rankings: ಐಸಿಸಿ ಪ್ರಕಟಿಸಿರುವ ಏಕದಿನ ಬ್ಯಾಟರ್ಗಳ ನೂತನ ಪಟ್ಟಿಯಲ್ಲಿ ಟಾಪ್-5 ನಲ್ಲಿ ಟೀಮ್ ಇಂಡಿಯಾದ ಮೂವರು ಬ್ಯಾಟರ್ಗಳು ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಅಗಸ್ಥಾನದಲ್ಲಿ ಕಾಣಿಸಿಕೊಂಡಿರುವುದು ನ್ಯೂಝಿಲೆಂಡ್ನ ಡೇರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಸುಮಾರು 7 ಕೋಟಿ 11 ಲಕ್ಷ ರೂಪಾಯಿ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ. ಅಶೋಕ್ ಪಿಲ್ಲರ್ ಬಳಿ ಹಣ ಇದ್ದ ಸಿಎ
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್ ನೀಡಿದ್ದಾರೆ. ಬಾಕಿ ಉಳಿದುಕೊಂಡಿರುವ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಹಣ ದರೋಡೆ ನಡೆದಿದ್ದು, ಈ ದರೋಡೆಯಿಂದ ನಗರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಸುಮಾರು 7 ಕೋಟಿ 11 ಲಕ
ತಮಿಳುನಾಡಿನ ಕೊಯಮತ್ತೂರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮೋದಿ ನೈಸರ್ಗಿಕ ಕೃಷಿ ಪ್ರದರ್ಶನವನ್ನು ಉದ್ಘಾಟಿಸಿದರು ಮತ್ತು ದಕ್ಷಿಣ ಭಾರತ ರಾಷ್ಟ್ರೀಯ ಕೃಷ
ಪ್ರಧಾನಿ ಮೋದಿ ಇಂದು ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಇದು 9 ಕೋಟಿ ರೈತರಿಗೆ ₹18,000 ಕೋಟಿಗೂ ಹೆಚ್ಚು ಹಣ ಸಂದಾಯವಾಗಿದೆ. ಈ ಯೋಜನೆಯಡಿ ವಾರ್ಷಿಕ ₹6,000 ಸಹಾಯಧನ ಸಿಗುತ್ತದೆ. ಅರ್ಹ ರೈತರು pmkisan.gov.in ಮೂಲಕ ಆನ್ಲೈನ್ನ
ಎಲ್ಲಾ ಹಣ್ಣು ಮತ್ತು ತರಕಾರಿಗಳು ಕೂಡ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದು ತಿಳಿದಿರುವ ವಿಚಾರ. ಇಂತಹ ತರಕಾರಿಗಳಲ್ಲಿ ಕುಂಬಳಕಾಯಿಯೂ ಒಂದು. ಇದೊಂದು ರೀತಿಯ ಆರೋಗ್ಯದ ಉಗ್ರಾಣವಿದ್ದಂತೆ. ಅದಕ್ಕಾಗಿಯೇ ಈ ತರಕಾರಿಯನ್ನು ಆಯುರ್
Rashmika Mandanna: ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಶೀಘ್ರ ವಿವಾಹ ಆಗಲಿದ್ದಾರೆ. ಆದರೆ ಈ ಖುಷಿಯ ಸಂದರ್ಭದಲ್ಲಿ ಸುಖಾ-ಸುಮ್ಮನೆ ತಮ್ಮ ಮಾಜಿ ಪ್ರೇಮಿಯ ಬಗ್ಗೆ ದೂರುಗಳನ್ನು ಹೇಳಿಕೊಂಡು ಓಡಾಡುತ್ತಿರುವ ರಶ್ಮಿಕಾ, ಮಾಜಿ ಪ್ರೇಮಿ ಒ
Priyank Panchal: ಪ್ರಿಯಾಂಕ್ ಪಾಂಚಾಲ್ 2021 ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅವರಿಗೆ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಅಲ್ಲದೆ ಗುಜರಾತ್ ಪರ 127 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಪ್ರಿಯಾಂಕ್ 29 ಶತಕಗಳೊಂದಿಗ
ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾದ 25 ವರ್ಷದ ಮೈಥಿಲಿ ಠಾಕೂರ್ ದೇಶದ ಅತಿ ಕಿರಿಯ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈಥಿಲಿ ಠಾಕೂರ್ ಅವರು ಬಿಹಾರದ ಅಲಿನಗರ ವಿಧಾನಸಭಾ
ಇತ್ತೀಚೆಗಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಟ್ರೆಂಡ್ ಆಗಿದೆ. ಆದರೆ ಇಲ್ಲೊಬ್ಬ ಉದ್ಯೋಗಿ ಟ್ಯಾಟೂ ಹಾಕಿಸಿಕೊಂಡದ್ದಕ್ಕೆ ಬಾಸ್ ಕೈಯಲ್ಲಿ ಉಗಿಸಿಕೊಂಡಿದ್ದಾರೆ. ಹೌದು, ಇದು ಕೆಲಸದ ಸ್ಥಳಗಳಲ್ಲಿ ವಿಷಕಾರಿ ವಾತಾವರಣ ಹ
ಶ್ರೀಲಂಕಾದಲ್ಲಿ ವಿದೇಶಿ ಮಹಿಳೆಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ವಿಡಿಯೋ ವೈರಲ್ ಆಗಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ನ್ಯೂಜಿಲೆಂಡ್ ಮಹಿಳೆ ಜತೆಗೆ ವ್ಯಕ್ತಿಯೊಬ್ಬ ಅನುಚಿತವಾಗಿ ನಡೆದುಕೊಂಡಿದ್ದಾನೆ. ಪ್ಯಾಂಟ್ ಜ
ಬ್ಯಾಂಕ್ ಆಫ್ ಬರೋಡಾ 82 ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೆಂಬರ್ 19 ರಿಂದ ಡಿಸೆಂಬರ್ 9 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ
ಆಧ್ಯಾತ್ಮಿಕ ನಾಯಕ ಸತ್ಯಸಾಯಿ ಬಾಬಾ ಅವರನ್ನು ಸಾರ್ವತ್ರಿಕ ಪ್ರೀತಿಯ ಸಾಕಾರ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಆಧ್ಯಾತ್ಮಿಕ ನಾಯಕರ ಪ್ರೀತಿ ಮತ್ತು ಸೇವೆಯ ಸಂದೇಶವು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತ
ಇತ್ತೀಚೆಗೆಷ್ಟೇ ಬೀದರ್ ನಲ್ಲಿ ಎಟಿಎಂ ವಾಹನ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಕೋಟ್ಯಾಂತರ ರೂಪಾಯಿ ಇದ್ದ ಹಣದ ಟ್ರಂಕ್ ದೋಚಿರುವ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಹೃದಯಭಾಗದಲ್ಲೇ ಅತಿದೊಡ್ಡ ದರೋಡೆ ನಡೆದಿದೆ. ಗ್ಯಾಂಗ್ವೊ
ಭಾರತೀಯ ಹವಾಮಾನ ಇಲಾಖೆಯು (IMD) ಮಿಷನ್ ಮೌಸಮ್ ಯೋಜನೆಯಡಿ 134 ಯೋಜನಾ ವಿಜ್ಞಾನಿ, ವೈಜ್ಞಾನಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. MSc, BE/BTech ಪದವೀಧರರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ಅಭ
ಪುಟ್ಟಪರ್ಥಿಯಲ್ಲಿ ನಡೆದ ಸತ್ಯ ಸಾಯಿ ಬಾಬಾ ಜನ್ಮದಿನಾಚರಣೆಯಲ್ಲಿ ಐಶ್ವರ್ಯಾ ರೈ ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಈ ವಿಡಿಯೋ ಸಖತ್ ವೈರಲ್ ಆಗಿದೆ. ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾ
Australia vs England: ಟೆಸ್ಟ್ ಕ್ರಿಕೆಟ್ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಈ ಸರಣಿಯ ಮೊದಲ ಪಂದ್ಯವು ನವೆಂಬರ್ 21 ರಿಂದ ಶುರುವಾಗಲಿದ್ದು, ಈ ಪಂದ್ಯಕ
Upendra as Andhra King: ಕನ್ನಡದಲ್ಲಿ ಇರುವಂತೆ ಉಪೇಂದ್ರ ಅವರಿಗೆ ತೆಲುಗು ರಾಜ್ಯಗಳಲ್ಲಿಯೂ ಅಭಿಮಾನಿಗಳಿದ್ದಾರೆ. ಈ ವರೆಗೆ ಹಲವು ತೆಲುಗು ಸಿನಿಮಾಗಳಲ್ಲಿ ಉಪ್ಪಿ ನಟಿಸಿದ್ದಾರೆ ಮಾತ್ರವಲ್ಲದೆ ಅವರ ಹಲವು ಸಿನಿಮಾಗಳಿಗೆ ತೆಲುಗಿಗೆ ಡಬ್ ಆಗ
ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯ್(Anmol Bishnoi)ನನ್ನು ಅಮೆರಿಕ ಗಡಿಪಾರು ಮಾಡಿದ್ದು, ದೆಹಲಿಯಲ್ಲಿ ಎನ್ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಅನ್ಮೋಲ್ ಬ
900 ವರ್ಷಗಳಷ್ಟು ಹಳೆಯದಾದ ಹೊಯ್ಸಳೇಶ್ವರ ಹಾಗೂ ಚೆನ್ನಕೇಶವ ದೇವಾಲಯದಲ್ಲಿ ಕೆತ್ತಲಾದ ಶಿಲ್ಪಗಳು ಒಂದೊಂದು ಕಥೆಯನ್ನು ಹೇಳುತ್ತವೆ. ಹೌದು, ಹೊಯ್ಸಳ ದೇವಸ್ಥಾನವು ಶೈವ ಸ್ಮಾರಕವಾಗಿದ್ದರೂ ವೈಷ್ಣವ, ಹಿಂದೂ ಧರ್ಮದ ಸಂಪ್ರದಾಯ ಹಾಗ
ಶಬರಿಮಲೆ ಅಯ್ಯಪ್ಪ ಸನ್ನಿಧಿಗೆ ಭಕ್ತಸಾಗರವೇ ಹರಿದುಬರ್ತಿದ್ದು , ದರ್ಶನಕ್ಕೆ 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೂಲಸೌಕರ್ಯಗಳ ಕೊರತೆ, ಜನಸಂದಣಿ ಹೆಚ್ಚಳದಿಂದ ಭಕ್ತರು ತೀವ್ರ ತೊಂದರೆ ಅನ
ನೀವು ಡ್ರ್ಯಾಗನ್ ಫ್ರೂಟ್ ಅನ್ನು ನೋಡಿರಬೇಕು. ಇತ್ತೀಚಿನ ದಿನಗಳಲ್ಲಿ ಇದು ಎಲ್ಲೆಡೆ ಹೇರಳವಾಗಿ ಲಭ್ಯವಿದ್ದು ಇದರ ರುಚಿ ಕೂಡ ಚೆನ್ನಾಗಿದೆ. ಈ ಹಣ್ಣು ಪೋಷಕಾಂಶಗಳಿಂದ ತುಂಬಿರುವ ಉಷ್ಣವಲಯದ ಹಣ್ಣು. ಇದನ್ನು ಪಿಟಾಯಾ ಅಥವಾ ಪಿಟಾ
Abu Dhabi T10: 142 ರನ್ಗಳ ಕಠಿಣ ಗುರಿ ಬೆನ್ನತ್ತಿದ ಯುಎಇ ಬುಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 48 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್
ಮಹಾರಾಷ್ಟ್ರದ ಶಿಕ್ರಾಪುರ ಗ್ರಾಮದಲ್ಲಿ ನಾಲ್ಕು ಕಾಲಿನ ವಿಚಿತ್ರ ಕೋಳಿ ಪತ್ತೆಯಾಗಿದೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾವಿರಾರು ಜನರು ಇದನ್ನು ನೋಡಲು ಬರುತ್ತಿದ್ದಾರೆ. ಇದು ಪಾಲಿಮೆಲಿಯಾ ಎಂಬ ಅಪರೂಪ
ರಚಿತಾ ರಾಮ್ ಅವರು ಧ್ರುವ ಜೊತೆ ‘ಕ್ರಿಮಿನಲ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರದ ಮೊದಲ ಶಾಟ್ ನ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಆ ಶಾಟ್ ಹೇಗಿತ್ತು? ಎಂಬ ವಿಡಿಯೋ ಇಲ್ಲಿದ
ಪತ್ರಕರ್ತರಿಗೆ ಭಾರತೀಯ ರೈಲ್ವೇಯಲ್ಲಿ ನೀಡುತ್ತಿದ್ದ ಶೇ. 50ರಷ್ಟು ಪ್ರಯಾಣ ರಿಯಾಯಿತಿಯನ್ನು ಮರು ಜಾರಿಗೊಳಿಸುವಂತೆ ರೈಲ್ವೇ ಸಚಿವರಿಗೆ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಕೆ. ಆಗ್ರಹಿಸಿದ್ದಾರೆ. ಕೋವಿಡ್-19 ಕಾರಣದಿಂದ ಹಿಂಪಡ
ಕೇಂದ್ರ ಚುನಾವಣಾ ಆಯೋಗ(Election Commission Of India)ವನ್ನು ಬೆಂಬಲಿಸಿ ನ್ಯಾಯಮೂರ್ತಿಗಳು, ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಳಂಕ ಹೊರಿಸಲು ಯತ್ನಿಸುತ್ತಿರುವ ಕಾಂಗ್ರ
ಮನೆಯಲ್ಲಿ ಹನುಮಂತನ ಚಿತ್ರ ಇಡುವುದು ವಾಸ್ತು ಪ್ರಕಾರ ಶುಭ. ವಿಶೇಷವಾಗಿ ಸಂಜೀವಿನಿ ಪರ್ವತ ಹೊತ್ತ ಹನುಮಂತನ ಚಿತ್ರವು ಮಂಗಳ, ಶನಿ, ಪಿತೃ ದೋಷ ನಿವಾರಿಸಿ, ರೋಗ, ಭಯಗಳನ್ನು ದೂರ ಮಾಡುತ್ತದೆ. ಈಶಾನ್ಯ ದಿಕ್ಕಿನಲ್ಲಿ ಈ ಚಿತ್ರ ಇಡುವು
Mushfiqur Rahim Test Records: ಬಾಂಗ್ಲಾದೇಶ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 108 ಆಟಗಾರರು ಕಣಕ್ಕಿಳಿದಿದ್ದಾರೆ. ಇವರಲ್ಲಿ 107 ಆಟಗಾರರಿಗೆ ಸಾಧ್ಯವಾಗದೇ ಇರುವುದನ್ನು ಮುಶ್ಫಿಕುರ್ ರಹೀಮ್ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಬರೋಬ್ಬರಿ 20 ವ
New Aadhaar card will have display of only person's photo and QR code: ಆಧಾರ್ ಕಾರ್ಡ್ ಹಾಗೂ ಅದರಲ್ಲಿರುವ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಪ್ಪಿಸಲು ಯುಐಡಿಎಐ ಹೊಸ ಯೋಜನೆ ಹಾಕಿದೆ. ವ್ಯಕ್ತಿಯ ಆಧಾರ್ ನಂಬರ್, ಹೆಸರು, ವಿಳಾಸ ಮಾಹಿತಿ ಕಾಣದ, ಹಾಗೂ ಫೋ
Darshan Case: ನಟ ದರ್ಶನ್ ಜೈಲಿನಲ್ಲಿ ಚಳಿಯಿಂದಾಗಿ ಕಷ್ಟಪಡುತ್ತಿದ್ದು, ಕಂಬಳಿ ನೀಡುವಂತೆ ಕೋರ್ಟ್ನಲ್ಲಿ ಮನವಿ ಮಾಡಿದ್ದಾರೆ. ನಿದ್ರಿಸಲು ಸಹ ಆಗುತ್ತಿಲ್ಲ ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ಜಡ್ಜ್, ಜೈಲ
ಉಡುಪಿಯ ಕಾರ್ಕಳ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಒತ್ತಾಯಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕ
ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಹೊಸದಾಗಿ ಆಯ್ಕೆಯಾದ 85ಶಾಸಕರು ಮತ್ತೊಮ್ಮೆ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ
Most commonly used passwords 2025: ಯಾವುದೇ ಪಾಸ್ವರ್ಡ್ ಕನಿಷ್ಠ 12 ಅಕ್ಷರಗಳಷ್ಟು ಉದ್ದವಾಗಿರಬೇಕೆಂದು ಸೈಬರ್ ತಜ್ಞರು ಶಿಫಾರಸು ಮಾಡುತ್ತಾರೆ. ಇದು ಭೇದಿಸಲು ಹೆಚ್ಚು ಕಷ್ಟಕರವಾಗಿಸುತ್ತದೆ. ಆದಾಗ್ಯೂ, 65.8% ಪಾಸ್ವರ್ಡ್ಗಳು 12 ಅಕ್ಷರಗಳಿಗಿಂತ ಚ
ಚೀನಾದ ಯುವಕನೊಬ್ಬ 8 ಪ್ಯಾಕ್ ಆಬ್ಸ್ ಪಡೆಯಲು ಹೈಲುರಾನಿಕ್ ಆಸಿಡ್ ಇಂಜೆಕ್ಷನ್ಗಳಿಗಾಗಿ 5 ಕೋಟಿ ರೂ. ಖರ್ಚು ಮಾಡಿದ್ದಾನೆ. ಜಿಮ್ ಇಲ್ಲದೆ ಕೃತಕ ಸ್ನಾಯುಗಳನ್ನು ಬೆಳೆಸಿಕೊಳ್ಳಲು ಇದನ್ನು ಬಳಸಿದ್ದಾನೆ. ಆದರೆ, ವೈದ್ಯರ ಪ್ರಕಾರ ಇ
ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈಯಲ್ಲಿ 'A' ಆಕಾರದ ರೇಖೆ ಅಪರೂಪದ ದೈವಿಕ ಅನುಗ್ರಹದ ಸಂಕೇತವಾಗಿದೆ. ಇದು ಅತೀವ ಅದೃಷ್ಟ, ಯಶಸ್ಸು, ಸಮೃದ್ಧಿ ಮತ್ತು ಆತ್ಮವಿಶ್ವಾಸವನ್ನು ಸೂಚಿಸುತ್ತದೆ. ಈ ಗುರುತು ಇರುವವರು ಬುದ್ಧಿವಂತ
India vs South Africa Test: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ರೋಚಕ ಜಯ ಸಾಧಿಸಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದ ಕೊನೆಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾಗೆ 124 ರನ್ಗಳ ಗು
YUVA AI for ALL: ಭಾರತ ಸರ್ಕಾರವು ಭಾರತೀಯ ಯುವಕರಿಗಾಗಿ ಯುವ ಎಐ ಫಾರ್ ಆಲ್ ಎನ್ನುವ ಎಐ ಬಗೆಗಿನ ಕೋರ್ಸ್ ಆರಂಭಿಸಿದೆ. ಕೃತಕ ಬುದ್ಧಿಮತ್ತೆಯ ಹೆಚ್ಚುತ್ತಿರುವ ಕ್ರೇಜ್ ಹಾಗೂ ಅಗತ್ಯಗಳನ್ನು ಗುರುತಿಸಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ
ಯಕ್ಷಗಾನ ಕಲಾವಿದರ ಬಗ್ಗೆ ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ. ನನ್ನ ಉದ್ದೇಶ ಕಲಾವಿದರ ಬದುಕು ಉಜ್ವಲಗೊಳಿಸುವುದು. ಹೀಗಾಗಿ ನನ
ನಟಿ ರಚಿತಾ ರಾಮ್ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮಾಸ್ಕ್ ಧರಿಸಿ ಭೇಟಿ ನೀಡಿದರು. ಅಭಿಮಾನಿಗಳಿಂದ ಗುರುತಿಸಲ್ಪಡದೆ ಸಾರ್ವಜನಿಕರಂತೆ ಸುತ್ತಾಡಿ ಖುಷಿ ಪಟ್ಟರು. 18 ವರ್ಷಗಳ ನಂತರ ಪರಿಷೆಗೆ ಬಂದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.
Bullion Market 2025 November 19th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿವೆ. ಚಿನ್ನದ ಬೆಲೆ 110 ರೂ ಏರಿದರೆ, ಬೆಳ್ಳಿ ಬೆಲೆ 3 ರೂ ಹೆಚ್ಚಳ ಕಂಡಿದೆ. ಆಭರಣ ಚಿನ್ನದ ಬೆಲೆ 11,335 ರೂನಿಂದ 11,445 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,486 ರೂಗೆ ಏರಿದೆ. ಬೆಳ
IPL 2026 Sanju Samson: ಜೈಲರ್ ಮೂವಿ ಬಿಜಿಎಂ, ಕಟೌಟ್ನೊಂದಿಗೆ ರಾರಾಜಿಸಿರುವ ಈ ವಿಡಿಯೋ ತುಣುಕಿನಲ್ಲಿ ಸಂಜು ಸ್ಯಾಮ್ಸನ್ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಸಹ ಬಳಸಲಾಗಿದೆ. ಇದೀಗ ಸಂಜು ಸ್ಯಾಮ್ಸನ್ ಅವರ ಸಿಎ
ಜ್ಯೋತಿಷ್ಯದ ಪ್ರಕಾರ, ಕನ್ನಡಿಗಳು ಕೇವಲ ಮುಖವನ್ನು ತೋರಿಸುವುದಿಲ್ಲ, ನಿಮ್ಮ ಅದೃಷ್ಟವನ್ನೂ ಪ್ರಭಾವಿಸುತ್ತವೆ. ಈಶಾನ್ಯ ದಿಕ್ಕಿನಲ್ಲಿ ಗುರು ಗ್ರಹ ನೆಲೆಸಿರುವುದರಿಂದ, ಸರಿಯಾದ ಕನ್ನಡಿ ನಿಯೋಜನೆ ಜ್ಞಾನ, ಸಂಪತ್ತು ಹೆಚ್ಚಿಸ
ಬೆಂಗಳೂರಿನ ಹೈಸೆಕ್ಯೂರಿಟಿ ಪ್ರದೇಶವಾದ ವಿಧಾನಸೌಧದ ಮುಂಭಾಗವೇ ದರೋಡೆ ಮತ್ತು ಹಲ್ಲೆ ಪ್ರಕರಣಗಳು ನಡೆದಿವೆ. ಮೆಟ್ರೋ ನಿಲ್ದಾಣದ ಬಳಿ ವಿದ್ಯಾರ್ಥಿಯೊಬ್ಬರ ಹಣ ಮತ್ತು ಮೊಬೈಲ್ ಕಳುವಾಗಿದ್ದರೆ, ಮತ್ತೊಂದು ಪ್ರಕರಣದಲ್ಲಿ 40-50 ನ
ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟದ ಗುಣಮಟ್ಟದ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿ ಆಘಾತಕಾರಿ ಅಂಶಗಳನ್ನು ಹೊರಹಾಕಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರವು ಸರ್ಕಾ
Best selling phone: ವಿಶ್ವದಲ್ಲಿ ಪ್ರತಿದಿನ ಹೊಸ ಹೊಸ ಫೋನ್ಗಳು ಬಿಡುಗಡೆಯಾಗುತ್ತವೆ, ಆದರೆ ಇದರಲ್ಲಿ ಕೆಲವು ಮಾತ್ರ ಹಿಟ್ ಆಗುತ್ತದೆ. ಕೆಲವು ಫೋನ್ಗಳು ಎಷ್ಟು ಜನಪ್ರಿಯವಾಗುತ್ತವೆಯೆಂದರೆ ಅವು ವರ್ಷಗಳ ಕಾಲ ನೆನಪಿನಲ್ಲಿ ಉಳಿಯುತ್ತವ
ಪ್ರಧಾನಿ ನರೇಂದ್ರ ಮೋದಿ ಬುಧವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಈ ನಡುವೆ ಡಿಎಂಕೆ ನಾಯಕನ ವಿವಾದಾತ್ಮನಕ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಡಿಎಂಕೆ ನಾಯಕ ಈ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್
ಒಂದೇ ಮನೆಗೆ ಜೆಸ್ಕಾಂ ಎರಡೆರಡು ವಿದ್ಯುತ್ ಬಿಲ್ ನೀಡಿರುವ ಆರೋಪ ರಾಯಚೂರಿನ ಕಡಂಗದೊಡ್ಡಿ ಗ್ರಾಮದಲ್ಲಿ ಕೇಳಿಬಂದಿದೆ. ಭಾಗ್ಯಮ್ಮ ಎಂಬ ಮಹಿಳೆಯ ಮನೆಗೆ ಎರಡು ಬಿದ್ಯುತ್ ಬಿಲ್ಗಳು ಬಂದಿದ್ದು, ಆ ಪೈಕಿ ಒಂದು ಮಾತ್ರ ನಮ್ಮ ಮನ
ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮತ್ತೆ ಬೀಗ ಜಡಿದಿದೆ. 30 ಕೋಟಿಗೂ ಅಧಿಕ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಹಲವಾರು ಬಾರ
Pakistan vs Zimbabwe: ಝಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆಲುವು ದಾಖಲಿಸಿದೆ. ರಾವಲ್ಪಿಂಡಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ 20 ಓವರ್ಗಳಲ್ಲಿ 147 ರನ್ ಕಲೆಹಾಕಿದ್ದರು. ಈ ಗುರ
ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್(Nitish Kumar) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್ಡಿಎ ಮೈ
Rachita Ram New Movie ರಚಿತಾ ರಾಮ್ ಹಾಗೂ ಧ್ರುವ ಸರ್ಜಾ ಅವರು ಎಂಟು ವರ್ಷಗಳ ಬಳಿಕ ಮತ್ತೆ ಒಂದಾಗಿದ್ದಾರೆ. ಇವರು ‘ಕ್ರಿಮಿನಲ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಆ ಸಿನಿಮಾ ಬಗ್ಗೆ ಇಲ್ಲಿದ
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರ
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು ಬಾಕಿ ಉಳಿದಿದ್ದವು. ಎಂಟು ತಿಂಗಳ ಗರ್ಭಿಣಿಯ
ಭಗವಂತನ ಆರಾಧನೆಯ ವಿಷಯದಲ್ಲಿ ದೀಪಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತದೆ. ಪ್ರತಿಯೊಂದು ಎಣ್ಣೆಗೂ ತನ್ನದೇ ಆದ ಮಹತ್ವವಿದೆ. ತೆಂಗಿನೆಣ್ಣೆ ಮಾನಸಿಕ ನೆಮ್ಮದಿ, ಎಳ್ಳೆಣ್ಣೆ ಶನಿ ದೋಷ ನಿವಾರಣೆ, ತುಪ್ಪ ಸಮಸ್ತ ಇಷ್ಟಾರ್ಥ ಸಿದ
ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಎಂದು ತಿಳಿಯಬೇಕೇ, ಹಾಗಾದ್ರೆ ಒಗಟಿನ ಚಿತ್ರವನ್ನು ಬಿಡಿಸುವತ್ತ ಗಮನ ಹರಿಸಿ. ಇದೀಗ ಆಪ್ಟಿಕಲ್ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದೆ. ಇದರಲ್ಲಿ ಅಡಗಿರುವ ಹಾವನ್ನು 5 ಸೆಕೆಂಡ
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಏಕದಿನ ಸಿರೀಸ್ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯು ನವೆಂಬರ್ 30 ರಿಂದ ಆರಂಭವಾಗಲಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯಾರು ಮು
Asia Cup Rising Stars 2025: ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 135 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ಎ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಪ್ರಿಯಾಂಶ್ ಆರ್
ಭಾರತದೊಳಗೆ ದೊಡ್ಡ ರಾಸಾಯನಿಕ ದಾಳಿ ನಡೆಸಲು ಮುಂದಾಗಿ ಜೈಲು ಪಾಲಾಗಿದ್ದ ಅಹ್ಮದ್ ಮೇಲೆ ಸಹ ಕೈದಿಗಳು ಸಬರಮತಿ ಜೈಲಿನಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮೂಲಗಳು ಹೇಳುವಂತೆ ಹೊಡೆತ ಎಷ್ಟು ತೀವ್ರವಾಗಿತ್ತೆಂದರೆ, ಕರ್
ಪ್ರತಿ ವರ್ಷ ನವೆಂಬರ್ 19 ರಂದು ಅಂತಾರಾಷ್ಟ್ರೀಯ ಪುರುಷರ ದಿನವನ್ನು ಆಚರಿಸಲಾಗುತ್ತದೆ. ಪುರುಷರ ಸಕಾರಾತ್ಮಕ ಕೊಡುಗೆಗಳು ಮತ್ತು ಕುಟುಂಬ ಹಾಗೂ ಸಮಾಜಕ್ಕಾಗಿ ಅವರ ತ್ಯಾಗಗಳನ್ನು ಶ್ಲಾಘಿಸಲು, ಅವರ ಯೋಗಕ್ಷೇಮ ಮತ್ತು ಸಮಾಜದಲ್ಲಿ
ಹಾವೇರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಶೌಚಾಲಯಕ್ಕೆ ತೆರಳುವಾಗ ಮಹಿಳೆಗೆ ಹೆರಿಗೆಯಾದ ಪರಿಣಾಮ ಪೆಟ್ಟಾಗಿ ಮಗು ಪ್ರಾಣಕಳೆದುಕೊಂಡಿದೆ ಎನ್

19 C