SENSEX
NIFTY
GOLD
USD/INR

Weather

29    C
...
ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು: ಸರ್ಕಾರದ ಶವಯಾತ್ರೆ, ಜನಪ್ರತಿನಿಧಿಗಳಿಗೆ ತರಾಟೆ

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಗವಿಮಠ

24 Feb 2026 1:20 pm
NCERT: ಎಂಟನೇ ತರಗತಿಯ ಹೊಸ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಉಲ್ಲೇಖ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ವಿದ್ಯಾರ್ಥಿಗಳು ಈಗ ನ್ಯಾಯಾಂಗದ ಕಾರ್ಯನಿರ್ವಹಣೆಯ ಬಗ್ಗೆ ಮಾತ್ರವಲ್ಲದೆ ನ್ಯ

24 Feb 2026 1:12 pm
Video: ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ಪುಟಾಣಿ

ಪುಟಾಣಿಗಳೇ ಹಾಗೆನೇ ಬಿಡಿ, ಪುಸ್ತಕ ಕಂಡರೆ ಓಡಿ ಹೋಗ್ತಾರೆ. ಹೀಗಾಗಿ ಮಕ್ಕಳ ಜೊತೆಗೆ ಕುಳಿತು ಹೋಮ್ ವರ್ಕ್ ಮಾಡಿಸುವುದೆಂದರೆ ಹೆತ್ತವರಿಗೆ ತಲೆ ನೋವು. ಆದರೆ ಪುಟ್ಟ ಹುಡುಗಿಯೂ ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು

24 Feb 2026 1:10 pm
Exam Tips: ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ? ಶಿಕ್ಷಣ ತಜ್ಞರ ಸಲಹೆ ಇಲ್ಲಿದೆ

ಡಾ.ಗುರುರಾಜ ಕರ್ಜಗಿ ಅವರು ಪರೀಕ್ಷೆಗಳಲ್ಲಿ ಸಮಯ ನಿರ್ವಹಣೆ ಮತ್ತು ಗೊಂದಲ ನಿವಾರಣೆಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಒಂದು ವಿಷಯದ ಮೇಲೆ ಆಳವಾದ ಗಮನ ಹರಿಸುವುದು, ಪ್ರಶ್ನೆಗಳಿಗೆ ಅಂಕಗಳಿಗನುಗುಣವಾಗಿ ಸಂಕ್ಷಿಪ್ತವಾಗಿ

24 Feb 2026 1:03 pm
ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಲ್ಲಿರುವ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ?

Inactive EPF account and refund: ಮೂರು ವರ್ಷಗಳಿಂದ ಪ್ರೀಮಿಯಮ್ ಕೊಡುಗೆ ಇಲ್ಲದ ಇಪಿಎಫ್ ಅಕೌಂಟ್​ಗಳು ಇನಾಪರೇಟಿವ್ ಎಂದು ವರ್ಗೀಕರಣಗೊಳ್ಳುತ್ತವೆ. ಇಂಥ ಅಕೌಂಟ್​ಗಳಲ್ಲಿರುವ ಹಣ ಒಂದು ಸಾವಿರ ರೂಗಿಂತ ಕಡಿಮೆ ಇದ್ದಲ್ಲಿ ಅವನ್ನು ನೇರವಾಗಿ ರೀಫಂ

24 Feb 2026 12:56 pm
Ranji Trophy final: ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?

Ranji Trophy Final 2026: ರಣಜಿ ಟ್ರೋಫಿ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮುಂಬೈ ತಂಡ. ಮುಂಬೈ 42 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಕರ್ನಾಟಕ. ಕರುನಾಡ

24 Feb 2026 12:53 pm
ಯಶ್ ‘ಟಾಕ್ಸಿಕ್’ ಕಲೆಕ್ಷನ್ ಪ್ಲ್ಯಾನ್ ಹೇಗಿದೆ? ವಾರಕ್ಕೆ ಎಷ್ಟಾಗುತ್ತದೆ ಗಳಿಕೆ?

Toxic movie: ‘ಟಾಕ್ಸಿಕ್’ ಸಿನಿಮಾದ ಪ್ರಚಾರಕ್ಕಾಗಿ ಯಶ್ ಇನ್ನೂ ಹೊರಬಂದಿಲ್ಲ ಆದರೂ ಸಹ ಈಗಾಗಲೇ ‘ಟಾಕ್ಸಿಕ್’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಪ್ರಚಾರವನ್ನು ಇನ್ನೂ ಆರಂಭಿಸದಿದ್ದರೂ ಸಹ ಸಿನಿಮಾದ ಯಶಸ್ಸಿಗೆ ದೊ

24 Feb 2026 12:47 pm
ಕೇರಳದ ಹೆಸರು ಬದಲಾಗುತ್ತೆ, ಇನ್ಮುಂದೆ ಯಾವ ಹೆಸರಿನಿಂದ ಕರೀಬೇಕು ಗೊತ್ತಾ?

ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ದಕ್ಷಿಣ ರಾಜ್ಯವಾದ ಕೇರಳದ ಹೆಸರನ್ನು ಬದಲಾಯಿಸುವ ಸಾಧ್ಯತೆ ಹೆಚ್ಚಿದೆ. ಈ ಕುರಿತ ಪ್ರಸ್ತಾವನೆಯು ಕೇಂದ್ರ ಸಚಿವ ಸಂಪುಟದ ಮುಂದೆ ಬಾಕಿ ಇದೆ. ರಾಜ್ಯ

24 Feb 2026 12:41 pm
ಅರೆಬೆತ್ತಲೆ ಪ್ರತಿಭಟನೆಗೆ ಖರ್ಗೆ ಸಮರ್ಥನೆ: ದೇಶದ ಹಿತಕ್ಕಾಗಿ ಪ್ರೊಟೆಸ್ಟ್​​​​ ಎಂದ AICC ಅಧ್ಯಕ್ಷ

AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ನ ಅರೆಬೆತ್ತಲೆ ಪ್ರತಿಭಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಸಹಜ, ದೇಶದ ಹಿತಕ್ಕಾಗಿ ಇದು ಅಗತ್ಯ ಎಂದಿದ್ದಾರ

24 Feb 2026 12:40 pm
ದಾವಣಗೆರೆ: ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

ದಾವಣಗೆರೆಯ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತನನ್ನು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ ಎಂದು ಗುರುತಿಸಲಾಗಿದೆ. ರಾಜ್ಯದ ಯುವ ಜನರಲ್ಲಿ ಹಾರ್ಟ

24 Feb 2026 12:38 pm
‘ಗತ ವೈಭವ’ ನಾಯಕ ದುಶ್ಯಂತ್-ರಚನಾ ಮೆಹಂದಿ ಶಾಸ್ತ್ರದ ಫೋಟೋಗಳು

ಇತ್ತೀಚೆಗೆ ರಿಲೀಸ್ ಆದ ‘ಗತ ವೈಭವ’ ಸಿನಿಮಾ ಗಮನ ಸೆಳೆಯಿತು. ಸುನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಕಥಾ ನಾಯಕ ದುಶ್ಯಂತ್ ಅವರು ಗಮನ ಸೆಳೆದಿದ್ದರು. ಈಗ ಅವರು ವಿವಾಹ ಆಗಲು ರೆಡಿ ಆಗಿದ್ದಾರೆ. ಅವರು ರಚನಾ ಅ

24 Feb 2026 12:21 pm
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮ

24 Feb 2026 12:06 pm
ಷೇರುಪೇಟೆ ಕುಸಿತ; ಹೂಡಿಕೆದಾರರಿಗೆ 4 ಲಕ್ಷ ಕೋಟಿ ನಷ್ಟ; ಮಾರುಕಟ್ಟೆ ಕುಸಿಯಲು ಏನು ಕಾರಣ?

Reasons for stock market crash today: ಇಂದು ಮಂಗಳವಾರ (ಫೆ. 24) ಭಾರತದ ಷೇರು ಮಾರುಕಟ್ಟೆ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಶೇ. 1ರಷ್ಟು ಕುಸಿತ ಕಂಡಿವೆ. ಬೆಳಗಿನ ವಹಿವಾಟಿನ ಅರ್ಧಗಂಟೆಯಲ್ಲಿ ಹೂಡಿಕೆದಾರರಿಗೆ 4 ಟ್ರಿಲಿಯನ್ ರೂಗಳಷ್ಟು ನಷ್ಟ

24 Feb 2026 12:05 pm
ಪಾಕಿಸ್ತಾನ್ ಗೆದ್ದರೆ ಸೆಮಿಫೈನಲ್ ಪಂದ್ಯ ಶಿಫ್ಟ್!

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ಮೂರು ಕ್ರೀಡಾಂಗಣಗಳನ್ನು ಫೈನಲ್ ಮಾಡಲಾಗಿದೆ. ಇಲ್ಲಿ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದರೆ ಮೊದಲ ಸೆಮಿಫೈನಲ್ ಮ್ಯಾಚ್ ಭಾರತದಲ್ಲೇ ನಡೆಯಲಿದೆ. ಇನ್ನು ಪಾಕಿಸ್ತಾನ್ ತಂ

24 Feb 2026 12:04 pm
ಬಡತನವನ್ನೇ ಮೆಟ್ಟಿ ನಿಂತು ಮಹತ್ತರ ಸಾಧನೆ: ಛಲಬಿಡದೆ ಓದಿ ಜಡ್ಜ್ ಆದ ಆಟೋ ಚಾಲಕನ ಮಗಳು!

ಬಡತನದ ಸವಾಲುಗಳನ್ನೆಲ್ಲ ಮೆಟ್ಟಿನಿಂತು, ಆನೇಕಲ್‌ನ ಆಟೋ ಚಾಲಕ ಲಕ್ಷ್ಮಣ್ ಎಂಬವರ ಮಗಳು ನಾಗಿಣಿ ಎಲ್ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ. ತಂದೆ-ತಾಯಿಯ ಕಷ್ಟಕ್ಕೆ ಬೆಲೆ ಕೊಟ್ಟು, ಹೂವಿನ ವ್ಯಾಪಾರದಲ್ಲಿ ತೊಡಗಿಸಿಕ

24 Feb 2026 11:50 am
ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​

ಉದ್ಯೋಗಾಕಾಂಕ್ಷಿಗಳ ಕಿಚ್ಚು ಧಾರವಾಡದಲ್ಲಿ ಮತ್ತೆ ಸ್ಫೋಟಗೊಂಡಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೃಹತ್​​ ಪ್ರತಿಭಟನೆ ನಡೆದಿದೆ. ಪ್ರೊಟೆಸ್ಟ್​​ಗೆ ಪೊಲೀಸರು ಅನುಮತಿ ನಿರಾಕರಿಸಿದರೂ ಕ್ಯಾರೇ ಮಾಡದ ಯುವಕರು, ಬೀ

24 Feb 2026 11:39 am
Astrological Remedie: ಸಾಲವಾಗಿ ನೀಡಿದ ಹಣ ವಾಪಸ್ ಸಿಗುತ್ತಿಲ್ಲವೇ? ಈ ಜ್ಯೋತಿಷ್ಯ ಸಲಹೆ ಅನುಸರಿಸಿ

ನೀವು ಸಾಲವಾಗಿ ನೀಡಿದ ಹಣ ಮರಳಿ ಸಿಗದೆ ಚಿಂತೆಯಲ್ಲಿದ್ದೀರಾ? ಮಾನಸಿಕ ಒತ್ತಡ ಕಡಿಮೆ ಮಾಡಲು ಜ್ಯೋತಿಷ್ಯ ಪರಿಹಾರಗಳನ್ನು ಅನುಸರಿಸಬಹುದು. ಬುಧವಾರ ಗಣೇಶ ಪೂಜೆ, ಶನಿವಾರ ಶನಿ ಪರಿಹಾರಗಳು, ಅರಿಶಿನ-ಕುಂಕುಮ ಉಪಾಯ ಹಾಗೂ ಲಕ್ಷ್ಮೀ ಆ

24 Feb 2026 11:32 am
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!

ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ

24 Feb 2026 11:29 am
ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು!

T20 World Cup 2026: ಟಿ20 ವಿಶ್ವಕಪ್​ನ ಮೊದಲ 4 ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಗೆದ

24 Feb 2026 11:28 am
ಎಂಜಿನ್​​ನಲ್ಲಿ ದೋಷ, 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​​ಜೆಟ್ ವಿಮಾನ ದೆಹಲಿಗೆ ವಾಪಸ್

ದೆಹಲಿಯಿಂದ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ SG121 ಎಂಜಿನ್ ದೋಷದಿಂದ ದೆಹಲಿಗೆ ವಾಪಸ್ಸಾಗಿದೆ. ಸುಮಾರು 150 ಪ್ರಯಾಣಿಕರು ವಿಮಾನದಲ್ಲಿದ್ದರು, ಎಲ್ಲರೂ ಸುರಕ್ಷಿತರಾಗಿದ್ದಾರೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್

24 Feb 2026 11:24 am
ಆಲಿಯಾ ಭಟ್ ಮೇಲೆ ನಂಬಿಕೆ 215 ಕೋಟಿ ಆಫರ್ ತಿರಸ್ಕರಿಸಿದ ವೈಆರ್​ಎಫ್

Yash Raj Films: ಭಾರಿ ಬಜೆಟ್​ನ ಆಕ್ಷನ್ ಸಿನಿಮಾಗಳು, ಸ್ಪೈ ಸಿನಿಮಾಗಳ ಮೇಲೆ ಬಂಡವಾಳ ಹೂಡುತ್ತಾ ಬಂದಿರುವ ಯಶ್ ರಾಜ್ ಫಿಲಮ್ಸ್, ಇದೀಗ ಮಹಿಳಾ ಪ್ರಧಾನ ಸ್ಪೈ ಥ್ರಿಲ್ಲರ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾಕ್ಕೆ ಆಲಿಯಾ ಭ

24 Feb 2026 11:19 am
ವಿಜಯ್ ಪಾಲಕರು ರಶ್ಮಿಕಾ ಮಂದಣ್ಣಗೆ ಹಾಕಿದ ಷರತ್ತು ಏನು?

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ವಿವಾಹ ಸಮೀಪಿಸುತ್ತಿದ್ದು, ಈ ಕುರಿತು ವರದಿಯಾಗಿದೆ. ವಿಜಯ್ ಪೋಷಕರು ರಶ್ಮಿಕಾಗೆ ಷರತ್ತು ಹಾಕಿದ್ದಾರೆಂಬ ಸುದ್ದಿ ಹರಡಿದೆ. ಆದರೆ, ಅವರ ನಿಜವಾದ ನಿರೀಕ್ಷೆಯೆಂದರೆ ಸೊಸೆ ವಿಜಯ್

24 Feb 2026 11:15 am
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ

ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಭಾಗವಹ

24 Feb 2026 11:13 am
Gold Rate Today: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ

Bullion Market 2026 February 24th: ಇಂದು ಮಂಗಳವಾರ ಚಿನ್ನದ ಬೆಲೆ 40 ಏರಿದರೆ, ಬೆಳ್ಳಿ ಬೆಲೆ 15 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,790 ರೂನಿಂದ 14,830 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 16,178 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲ

24 Feb 2026 11:07 am
Wallet Vastu: ಪರ್ಸ್​​ನಲ್ಲಿ ಯಾವ ವಸ್ತು ಇಡಲೇಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ

ದೈನಂದಿನ ಜೀವನದಲ್ಲಿ ಪರ್ಸ್ ಅತ್ಯಗತ್ಯ. ಇದು ಕೇವಲ ಹಣವನ್ನು ಇಡುವ ಸಾಧನವಷ್ಟೇ ಅಲ್ಲ, ಪ್ರಾಚೀನ ಸನಾತನ ಸಂಸ್ಕೃತಿಯಲ್ಲಿ ಸಮೃದ್ಧಿ ಮತ್ತು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಡಾ. ಬಸವರಾಜ್ ಗುರೂಜಿ ಪ್ರಕಾರ, ಪರ್ಸ್

24 Feb 2026 10:57 am
Video: ಪತ್ನಿಯ ಕಿವಿಯೋಲೆ ಆಟೋದಲ್ಲಿ ನೇತು ಹಾಕಿ ಪ್ರೀತಿ ವ್ಯಕ್ತಪಡಿಸಿದ ಆಟೋ ಡ್ರೈವರ್

ಹೆಚ್ಚಿನವರು ತಮ್ಮ ಸಂಗಾತಿ ಅಥವಾ ಪ್ರೇಮಿಗೆ ಸರ್ಪ್ರೈಸ್ ಗಿಫ್ಟ್‌ ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಇನ್ನು ಕೆಲವರು ತಮ್ಮ ಸಂಗಾತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಂಡಿರುವುದನ್ನು ನೀವು ನೋಡಿರ

24 Feb 2026 10:53 am
Sepsis: ನಾಯಿ ನಿಮ್ಮನ್ನು ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಪ್ರಾಣವೂ ಹೋಗಬಹುದು ಎಚ್ಚರ!

ನಾಯಿ ನಿಮ್ಮನ್ನು ನೆಕ್ಕುವುದರಿಂದ 'ಕ್ಯಾಪ್ಲೋಸೈಟೋಫಗಾ ಕ್ಯಾನಿಮೊರ್ಸಸ್' ಬ್ಯಾಕ್ಟೀರಿಯಾದಿಂದ ಮಾರಣಾಂತಿಕ ಸೆಪ್ಸಿಸ್ ಸೋಂಕು ಉಂಟಾಗಬಹುದು. ಇದು ಅಂಗಾಂಗ ವೈಫಲ್ಯ, ಅಂಗಾಂಗ ಕತ್ತರಿಸುವಿಕೆ ಮತ್ತು ಪ್ರಾಣಾಪಾಯಕ್ಕೂ ಕಾರಣವಾ

24 Feb 2026 10:50 am
‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ?

ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾಗಿ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಯಶ್ ದ್ವಿಪಾತ್ರದಲ್ಲಿ ನಟಿಸಿದ್ದು, ಟೀಸರ್‌ನಲ್ಲಿ ಕಾಣಿಸುವ ಜೋಕರ್ ಯಶ್ ಅವರೇ ಎಂಬ ಚರ್ಚೆ ಶುರುವಾಗಿದೆ. 70-80ರ ದಶಕದ ಸರ್ಕಸ್ ಕಥಾಹಂದ

24 Feb 2026 10:48 am
ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ?

ಮಂಡ್ಯದ ಕೆ.ಆರ್.ಪೇಟೆ ಬೊಮ್ಮಲಾಪುರದಲ್ಲಿ ಪ್ರೀತಿ ವಿವಾಹಕ್ಕೆ ನೆರವಾದ ವ್ಯಕ್ತಿಯ ಕಾಲನ್ನು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಸಂತ್ರಸ್ತ ಪ್ರಕಾಶ್‌ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಈ ಕೃತ್ಯ ನಡೆದಿದೆ

24 Feb 2026 10:43 am
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!

ಬೆಂಗಳೂರಿನ ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ ವಿಫಲವಾಗಿದೆ. ಕಿಟಕಿ ಗ್ರಿಲ್ ಮುರಿದು ಒಳನುಗ್ಗಿದ ಆರೋಪಿ ಸಿಸಿಟಿವಿ ವೈರ್ ಕತ್ತರಿಸಿದಾಗ ಅಲಾರಾಂ ಮೊಳಗಿದೆ. ಇದು ಕಳ್ಳನನ್ನು ಓಡಿಸಿದೆ. ಇದೇ ರೀತಿ ಹನುಸೂ

24 Feb 2026 10:25 am
ಭೋಜ್​ಶಾಲಾದಲ್ಲಿರುವ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಬಳಸಿಕೊಂಡು ನಿರ್ಮಿಸಲಾಗಿದೆ: ಎಎಸ್​ಐ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜ್​ಶಾಲಾ ಸಂಕೀರ್ಣದ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ASI ವರದಿ ದೃಢಪಡಿಸಿದೆ. ವೈಜ್ಞಾನಿಕ ತನಿಖೆ, ಉತ್ಖನನದಲ್ಲಿ ಗಣೇಶ ಸೇರಿ 94 ಶಿಲ್ಪಗಳು ಪತ

24 Feb 2026 9:58 am
ತುಮಕೂರು: ದರೋಡೆಕೋರರ ಸಿನಿಮೀಯವಾಗಿ ಕಾರಲ್ಲಿ ಚೇಸ್ ಮಾಡಿದ ಸ್ಥಳೀಯರು, ರೋಚಕ ಕಾರ್ಯಾಚರಣೆ ಹೇಗಿತ್ತು ಗೊತ್ತೇ?

ತುಮಕೂರಿನ ಜಗದಂಬಾ ಜ್ಯುವೆಲ್ಲರಿ ಶಾಪ್​ನಲ್ಲಿ ಸೋಮವಾರ ನಡೆದ ದರೋಡೆ ಭೇದಿಸಿ ತಕ್ಷಣವೇ ದರೋಡೆಕೋರರನ್ನು ಹಿಡಿಯುವಲ್ಲಿ ಸ್ಥಳೀಯರು ಸಿನಿಮೀಯ ಸಾಹಸ ಮೆರೆದಿದ್ದಾರೆ. ದರೋಡೆಕೋರರನ್ನು ಸಿನಿಮಾ ರೀತಿಯಲ್ಲಿ ಕಾರಿನಲ್ಲಿ ಬೆನ್ನ

24 Feb 2026 9:57 am
ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

Ranji Trophy Final 2026, Karnataka vs Jammu and Kashmir: ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಈವರೆಗೆ 8 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 9ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಅತ್ತ ಜಮ್ಮು-ಕಾಶ್ಮೀರ ತಂಡವು ರ

24 Feb 2026 9:51 am
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ದೊಡ್ಡ ಎಡವಟ್ಟು?

ರೇಣುಕಾಸ್ವಾಮಿ ಕೊಲೆ ಕೇಸ್​​ ಅಲ್ಲಿ ದೊಡ್ಡ ಎಡವಟ್ಟು ನಡೆದಿದೆ. ಈ ಎಡವಟ್ಟಿನಿಂದ ಕೇಸ್​​ಗೆ ದೊಡ್ಡ ಟ್ವಿಸ್ಟ್ ಎದುರಾಗುವ ಸೂಚನೆ ಸಿಕ್ಕಿದೆ. ಈ ಲೂಪ್​ ಹೋಲ್​ ಕೇಸ್ ವಿಷಯ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ. ಅಷ್ಟಕ್ಕೂ ಏ

24 Feb 2026 9:50 am
ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿ ಭಾರಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ

ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಯಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಐವರು ಮಕ್ಕಳು ಸೇರಿ ಆರು ಮಂದಿ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೃತರಲ್ಲಿ ಆರು ತಿಂಗಳಿಗಿಂತ ಕಡಿಮ

24 Feb 2026 9:29 am
ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸುಮಾರು 3.1 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾ

24 Feb 2026 9:10 am
ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

ಝಿಂಬಾಬ್ವೆ ತಂಡದ ಯುವ ದಾಂಡಿಗ ಬ್ರಿಯಾನ್ ಬೆನ್ನೆಟ್ ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು

24 Feb 2026 9:09 am
ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ

ಸಮಂತಾ ರುತ್ ಪ್ರಭು ತಮ್ಮ ಎರಡನೇ ಮದುವೆ ಮತ್ತು ಹಿಂದಿನ ವಿಚ್ಛೇದನ ಕುರಿತು ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ ನಿಧಿಮೋರು ಜೊತೆಗಿನ ತಮ್ಮ ಸಂಬಂಧ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರವೇ ಆರಂಭವಾಯಿ

24 Feb 2026 9:06 am
+5.350, +3.800: ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ

T20 World Cup 2026: ಟಿ20 ವಿಶ್ವಕಪ್​ನ ಮೊದಲ 4 ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾ್ಗೂ ವೆಸ್ಟ್ ಇಂಡೀಸ್ ವಿರುದ್ಧ ಗೆ

24 Feb 2026 8:35 am
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ

ನಟಿ ಕೃತಿ ಸನೋನ್ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಕಬಿರ್ ಬಹಿಯಾ ಜೊತೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ಇವರ ಇತ್ತೀಚೆಗೆ ಫೋಟೋಗಳು ವೈರಲ್ ಆಗಿವೆ. ಇವರು ಲಂಡನ್​ ಅಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ವಿಡಿಯೋಗೆ ಫ್ಯ

24 Feb 2026 8:29 am
ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು

Shivamogga SSLC Student Murder: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಸ್ಪೇಶಲ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯನ್ನು ಅದೇ ಬಡಾವಣೆಯ 9ನೇ ತರಗತಿ ಫೇಲ್ ಆಗಿರುವ ಬಾಲಕರು ಹಲ್ಲೆ ಮಾಡಿ ಕೊಲೆ

24 Feb 2026 8:26 am
Viral Video: ರೈಲಿನಲ್ಲಿ ಚಿಪ್ಸ್​ ಚೆಲ್ಲಿದ ಮಗ, ಆತನ ಕೈಯಿಂದಲೇ ಸ್ವಚ್ಛಗೊಳಿಸಿದ ತಂದೆ

ಮಗಾ ನೀನು ಹೀಗೆ ರೈಲಿನಲ್ಲಿ ಚೆಲ್ಲಿದ್ರೆ ಯಾರು ಕ್ಲೀನ್ ಮಾಡ್ಬೇಕು, ನಾವು ಗಲೀಜು ಮಾಡಿದ್ದನ್ನು ನಾವೇ ಸ್ವಚ್ಛಗೊಳಿಸಬೇಕಲ್ವಾ ಎಂದು ಟ್ರಾವೆಲ್ ಬ್ಲಾಗರ್ ಸಮಲ್ ಎಂಬುವವರು ಮಗನಿಗೆ ಬುದ್ಧಿವಾದ ಹೇಳಿ, ಆತ ರೈಲಿನಲ್ಲಿ ಚೆಲ್ಲಿದ

24 Feb 2026 8:21 am
117 ವಿಲ್ಲಾ; ರಶ್ಮಿಕಾ ಮದುವೆ ಆಗ್ತಿರೋ ಜಾಗದ ವಿವರ ಹೇಗಿದೆ ನೋಡಿ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26, 2026 ರಂದು ಉದಯಪುರದಲ್ಲಿ ಖಾಸಗಿಯಾಗಿ ನಡೆಯಲಿದೆ. ಐಷಾರಾಮಿ ಐಟಿಸಿ ಮೆಮೆಂಟೋಸ್ ರೆಸಾರ್ಟ್‌ನಲ್ಲಿ 100 ಆಪ್ತ ಅತಿಥಿಗಳೊಂದಿಗೆ ವಿವಾಹವು ಮೂರು ದಿನಗಳ ಕಾಲ ಜರುಗ

24 Feb 2026 8:14 am
ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು, ಸಿಡಿಲು ಅಬ್ಬರಿಸಲಿದ್ದು 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾ

24 Feb 2026 8:06 am
ಬರೋಬ್ಬರಿ 17 ಸಿಕ್ಸ್​…ಶಿಮ್ರಾನ್ ಸಿಡಿಲಬ್ಬರ

Zimbabwe vs West Indies: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಝಿಂಬಾ

24 Feb 2026 8:03 am
2017 To 2026: ಆ ಒಂದು ಘಟನೆಯಿಂದ ಗಟ್ಟಿ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಬಂಧ

The Wedding of VIROSH: ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಪ್ರೇಮಕಥೆ ಈಗ ಹೊಸ ತಿರುವು ಪಡೆದಿದೆ. ಸ್ನೇಹದಿಂದ ಶುರುವಾಗಿ ಪ್ರೀತಿಯಾಗಿ ಅರಳಿದ ಅವರ ಸಂಬಂಧ, ಹಲವು ವರ್ಷಗಳ ಗೌಪ್ಯತೆಯ ನಂತರ 'ವೀರೋಷ್' ಹೆಸರಿನೊಂದಿಗೆ ಮದುವೆಗೆ

24 Feb 2026 7:53 am
Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲ

24 Feb 2026 7:36 am
ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ

Namma Metro ticket price: ಮೆಟ್ರೋ ಪ್ರಯಾಣ ದರ ಏರಿಕೆಗೆ ಇತ್ತೀಚೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ. ದರ ಏರಿಕೆ ಆಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಮೆಟ್ರೋ ಟಿ

24 Feb 2026 7:35 am
‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಇದರ ವಿತರಣಾ ಹಕ್ಕುಗಳು ದೇಶ-ವಿದೇಶಗಳಲ್ಲಿ ದೊಡ್ಡ ದೊಡ್ಡ ಸಂಸ್ಥೆಗಳಿಗೆ ಮಾರಾಟವಾಗಿವೆ. ಕೆವಿಎನ್ ಪ್ರೊಡಕ್ಷನ್ಸ್ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ, ದ

24 Feb 2026 7:33 am
Horoscope Today 24 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 24, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ

24 Feb 2026 7:32 am
ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್

Highest team scores in T20 World Cups: 2007ರ ಟಿ20 ವಿಶ್ವಕಪ್​ನಲ್ಲಿ ಕೀನ್ಯಾ ವಿರುದ್ಧ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 260 ರನ್ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ವೆಸ್ಟ್ ಇಂಡೀಸ್ ತಂಡವು ಈ ದಾಖಲೆಯ ಸನಿಹಕ್ಕೆ ಬಂದರೂ ಕೊನೆಯ ಓವರ್​ನಲ್ಲಿ 2 ಡ

24 Feb 2026 7:31 am
ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ

Jharkhand Air Ambulance Crash: ಏರ್ ಅಂಬ್ಯುಲೆನ್ಸ್​ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂ

24 Feb 2026 7:10 am
ಮೈಸೂರಿನಲ್ಲಿ ಮುಂದುವರಿದ ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ

ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ತೀವ್ರಗೊಂಡಿದ್ದು, 10.3 ಲಕ್ಷ ರೂ. ಮೌಲ್ಯದ 103 ಗ್ರಾಂ MDMA ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ಸಾಗಾಟ ಹಾಗೂ ಮಾರಾಟ ಮಾಡುವವರ ವಿರುದ್ಧ ಪೊಲೀಸರು ವ್ಯಾಪ

24 Feb 2026 7:03 am
The Wedding of VIROSH: ವಿವಾಹಕ್ಕೂ ಮೊದಲು ಸಖತ್ ಎಂಜಾಯ್​​ ಮಾಡಿದ ವಿಜಯ್-ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹ ಅಧಿಕೃತಗೊಂಡಿದ್ದು, ಸ್ವತಃ ರಶ್ಮಿಕಾ ಈ ವಿಷಯ ಖಚಿತಪಡಿಸಿದ್ದಾರೆ. 'ವಿರೋಶ್' ಜೋಡಿ ಉದಯಪುರದಲ್ಲಿ ಪ್ರೀ-ವೆಡ್ಡಿಂಗ್ ಆಚರಣೆಗಳಲ್ಲಿ ತೊಡಗಿಕೊಂಡಿದೆ. ಕುಟುಂಬದೊಂದಿಗೆ ವಾ

24 Feb 2026 7:01 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ

ತ್ರಿಪುರಸುಂದರಿ ದೇವಿಗೆ ಅಷ್ಟೋತ್ತರ ಮಾಡಿಸಿದಲ್ಲಿ ಹಲವು ರೀತಿಯ ಶುಭ ಬೆಳವಣಿಗೆಗಳು ಆಗಲಿವೆ. ಅದು ಸಾಧ್ಯವಾಗದಿದ್ದಲ್ಲಿ ತ್ರಿಪುರಸುಂದರಿ ದೇವಿ ಸ್ತೋತ್ರದ ಶ್ರವಣವನ್ನಾದರೂ ಮಾಡಿಕೊಳ್ಳಿ.

24 Feb 2026 3:17 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ

ನರಸಿಂಹ ದೇವರಿಗೆ ಅಭಿಷೇಕ ಅಥವಾ ಬೇರೆ ಯಾವುದಾದರೂ ಸೇವೆ ಮಾಡಿಸಲು ಸಾಧ್ಯವಿದ್ದಲ್ಲಿ ಮಾಡಿಸಿಕೊಳ್ಳಿ. ಪದೇಪದೇ ಅನಾರೋಗ್ಯ ಕಾಡುತ್ತಿರುವುದು, ಶತ್ರುಗಳ ಕಾಟ ಇತ್ಯಾದಿ ಸಮಸ್ಯೆಗಳು ದೂರವಾಗಲಿದೆ. ಮಾನಸಿಕ ಸ್ಥೈರ್ಯ ಹೆಚ್ಚಾಗುತ

24 Feb 2026 2:13 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 24ರ ದಿನಭವಿಷ್ಯ

ಸ್ಫಟಿಕದ ಮಾಲೆ ಧಾರಣೆ ಮಾಡುವುದರಿಂದ ಮಾನಸಿಕ- ದೈಹಿಕ ಒತ್ತಡಗಳು ದೂರವಾಗಲಿವೆ. ಕೆಲಸ- ಕಾರ್ಯಗಳಲ್ಲಿ ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಅದರಿಂದಲೂ ಹೊರಗೆ ಬರುವುದಕ್ಕೆ ಅನುಗ್ರಹ ಆಗಲಿದೆ. ಒಂದು ವೇಳೆ ಆರ್ಥಿಕವಾಗಿಯೂ ಒತ್ತಡ ಇ

24 Feb 2026 1:20 am
Horoscope Today 24 February: ಇಂದು ಈ ರಾಶಿಯವರನ್ನು ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿ ತಪ್ಪಿಸಬಹುದು

ಫೆಬ್ರವರಿ 24ರ ಇಂದಿನ ರಾಶಿ ಭವಿಷ್ಯದ ಸಂಪೂರ್ಣ ವಿವರ ಇಲ್ಲಿದೆ. ಎಲ್ಲಾ 12 ರಾಶಿಗಳಿಗೂ ಪ್ರೀತಿ, ವೃತ್ತಿ, ಹಣಕಾಸು ಮತ್ತು ಆರೋಗ್ಯದ ಕುರಿತು ವಿಶೇಷ ಒಳನೋಟಗಳನ್ನು ನೀಡಲಾಗಿದೆ. ನಿಮ್ಮ ದಿನವನ್ನು ಹೇಗೆ ಉತ್ತಮಗೊಳಿಸಬೇಕು, ಯಾವ ವಿಷ

24 Feb 2026 1:05 am
Viral Video: ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?

ವೈರಲ್ ಆಗಿರುವ ವಿಡಿಯೋದ ಪ್ರಕಾರ, 8ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಮಹಿಳೆಯ ಸೀರೆ 7ನೇ ಮಹಡಿಯ ಬಾಲ್ಕನಿಗೆ ಹಾರಿಹೋಗಿದೆ. ಅದನ್ನು ಮರಳಿ ಪಡೆಯಲು, ಅವರು ತಮ್ಮ ಮಗನನ್ನು ಮತ್ತೊಂದು ಸೀರೆಯ ಸಹಾಯದಿಂದ ನೇತು ಹಾಕಿದರು. ಅವರು ತಮ್ಮ ಮ

23 Feb 2026 11:18 pm
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಫುಲ್ ಖುಷ್

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದಾನ ಮಾಡಲಾಗಿದೆ. ಈ ಬಗ್ಗೆ ಪುತ್ರ ಯುವ ರಾಜ್​ಕುಮಾರ್ ಮಾತನಾಡಿದ್ದಾರೆ. ‘ರಾಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್

23 Feb 2026 10:58 pm
ಒಡಿಶಾದ ನವವಧು ಕಿಡ್ನಾಪ್​ ಪ್ರಕರಣಕ್ಕೆ ಹೊಸ ತಿರುವು; ಪ್ರಿಯಕರನ ಜೊತೆ ಸೇರಿ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

ಇಂದು ಒಡಿಶಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿತ್ತು. ಮದುವೆಯಾಗಿ ಗಂಡನ ಮನೆಗೆ ಹೋಗುತ್ತಿದ್ದ ನವವಧು ಇದ್ದ ಕಾರಿಗೆ ಅಡ್ಡಹಾಕಿದ್ದ ಅಪರಿಚಿತರು ಆಕೆಯನ್ನು ಅಪಹರಣ ಮಾಡಿದ್ದರು. ಈ ಬಗ್ಗೆ ಪೊಲೀಸ್ ಕೇಸ್ ಕೂಡ ದಾಖಲಾಗಿತ್ತು. ಇದೀ

23 Feb 2026 10:58 pm
ತುಮಕೂರು ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ

ತುಮಕೂರು ಜಿಲ್ಲೆಯ ಬೆಂಚೆ ಗೇಟ್‌ನ ಜಗದಂಬಾ ಜ್ಯುವೆಲರಿ ಶಾಪ್‌ನಲ್ಲಿ ನಡೆದ ಸಿನಿಮೀಯ ದರೋಡೆಯ ಸುಳಿವನ್ನು ಪೊಲೀಸರು ಭೇದಿಸಿದ್ದಾರೆ. ಮೆಣಸಿನಕಾಯಿ ಪುಡಿ ಎರಚಿ ಚಿನ್ನಾಭರಣ ದೋಚಿದ್ದ ನಾಲ್ವರು ಆರೋಪಿಗಳನ್ನು, ಸಾರ್ವಜನಿಕರ ಹಾ

23 Feb 2026 10:36 pm
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ರಫೀಕುಲ್ ಇಸ್ಲಾಂ ಪ್ರತಿಕ್ರಿಯೆ

ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್‌ನ ಅಧ್ಯಕ್ಷರಾಗಿ

23 Feb 2026 9:53 pm
ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ತಿಳಿಸಿದ ವಿನಯ್ ಕುಮಾರ್

ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕ

23 Feb 2026 9:53 pm
ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್

ಕನ್ನಡ ಚಿತ್ರರಂಗದ ಹಿರಿಯ ನಟ ರಾಘವೇಂದ್ರ ರಾಜ್​​ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ‘ಇದನ್ನು ರಾಘವೇಂದ್ರ ಸ್ವಾಮ

23 Feb 2026 9:44 pm
ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ

ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ತಮ್ಮ ಇಂಡೋ-ಪೆಸಿಫಿಕ್ ಪ್ರವಾಸದ ಭಾಗವಾಗಿ ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಈ ಪ್ರವಾಸವು ಆಸ್ಟ್ರೇಲಿಯಾ ಮತ್ತು ಜ

23 Feb 2026 9:28 pm
ಹೈಬಿಪಿ, ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತದೆಯೇ? ನೀವು ತಿಳಿಯಬೇಕಾದ ವಿಷಯಗಳಿವು!

ಇತ್ತೀಚಿನ ದಿನಗಳಲ್ಲಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದನ್ನು ಕಾಣಬಹುದು. ಹಾಗಾಗಿ ಈ ರೋಗಗಳನ್ನು ಹಗುರವಾಗಿ ಪರಿಗಣಿಸುವುದು ಅಪಾಯಕಾರಿಯಾಗಿದ್ದು ಮುಂದೊಂದು ದಿನ ಅದು ಕಿಡ್ನಿಯನ

23 Feb 2026 9:08 pm
ಸರ್ಕಾರದ ವಿರುದ್ಧ ಸಿಡಿದ ಡಾಕ್ಟರ್ಸ್: ಆಸ್ಪತ್ರೆಗೆ ಹೋಗುವ ಮುನ್ನ ಈ ಸುದ್ದಿ ನೋಡಿ

ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Str

23 Feb 2026 9:02 pm
ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; ಐವರು ಸಾವು, 16 ಜನರಿಗೆ ಗಾಯ

ಲಕ್ನೋದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ. ಪಂಜಾಬ್‌ನ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ಪ್ರಯಾಣಿಸುತ್ತಿದ್ದ ಡಬಲ್ ಡೆಕ

23 Feb 2026 9:00 pm
Sarala Subbarao Review: ಜೆನ್ ಜೀ ಕಾಲಕ್ಕೆ ರೆಟ್ರೋ ಪ್ರೀತಿ ಪರಿಚಯಿಸುವ ‘ಸರಳ ಸುಬ್ಬರಾವ್’

ಅಜಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು ಮುಂತಾದವರು ‘ಸರಳ ಸುಬ್ಬರಾವ್’ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. 1971ರ ಕಾಲಘಟ್ಟದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ ನಿರ್ದೇಶಕ ಮಂಜು ಸ್ವರಾಜ್. ನಟ ಅಜಯ್ ರಾವ

23 Feb 2026 8:56 pm
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದ

23 Feb 2026 8:47 pm
ಡಿಸೆಂಬರ್ ತ್ರೈಮಾಸಿಕ ವರದಿ ಬಿಡುಗಡೆ ನಂತರ ಪತಂಜಲಿ ಷೇರುಗಳಿಗೆ ಬೇಡಿಕೆ; ಹೂಡಿಕೆದಾರರಿಗೆ ಭರ್ಜರಿ ಲಾಭ

Patajali Foods investors gain a lot after company's December end quarterly report release: ಪತಂಜಲಿ ಷೇರುಗಳ ಈ ಏರಿಕೆಯು ಅದರ ಮೌಲ್ಯಮಾಪನದಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಕಂಪನಿಯ ಮೌಲ್ಯಮಾಪನವು ಸುಮಾರು ₹1,500 ಕೋಟಿಗಳಷ್ಟು ಹೆಚ್ಚಾಗಿದೆ. ಬಿಎಸ್‌ಇ ದತ್ತಾಂಶದ ಪ್ರಕಾರ, ಫೆಬ್ರವ

23 Feb 2026 8:40 pm
ವೃದ್ಧೆ ಅನುಮಾಸ್ಪದ ಸಾವು: ಇನ್ನೇನು ಅಂತ್ಯಕ್ರಿಯೆ ಮಾಡ್ಬೇಕು ಎನ್ನುವಷ್ಟರಲ್ಲೇ ಸಾವಿನ ರಹಸ್ಯ ಬಯಲು

ಆ ತಾಯಿಗೆ ನಾಲ್ವರು ಹೆಣ್ಣು ಮಕ್ಕಳು. ಅವರವರ ಪತಿ ಮನೆಯಲ್ಲಿದ್ದರು. ಹೀಗಾಗಿ 64 ವರ್ಷ ವರ್ಷದ ವೃದ್ಧೆ ತನ್ನ ಸ್ವಗ್ರಾಮದಲ್ಲಿ ಒಬ್ಬಳೇ ವಾಸವಿದ್ದಳು. ಆದ್ರ, ಬೆಳಿಗ್ಗೆ ಹೊರಗೆ ಬರಲಿಲ್ಲ. ಮೇಲಾಗಿ ಮನೆಯ ಬಾಗಿಲು ಸಹ ಓಪನ್ ಇತ್ತು. ಆದರ

23 Feb 2026 8:26 pm
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ

ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭ

23 Feb 2026 8:11 pm
ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು?

ಹುಬ್ಬಳ್ಳಿಯಲ್ಲಿ ನಡೆಯಲಿರುವ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯವು ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳಿಗೆ ಬಹಳ ಮುಖ್ಯ ಪಂದ್ಯವಾಗಿದೆ. ಕರ್ನಾಟಕ 11 ವರ್ಷಗಳ ನಂತರ ಫೈನಲ್ ತಲುಪಿದರೆ, ಜಮ್ಮು ಕಾಶ್ಮೀರ ಮೊದಲ ಬಾರಿಗೆ ಫೈನಲ್

23 Feb 2026 7:56 pm
ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು

ಸಮಾಜ ಎಷ್ಟೇ ಬದಲಾಗಿದ್ದರೂ ಜಾತಿ ಪದ್ಧತಿ ಮಾತ್ರ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ತೆಲಂಗಾಣದ ಜಾತ್ರೆಯೊಂದರಲ್ಲಿ ಜಾತಿಯ ಕಾರಣದಿಂದ ಮಹಿಳೆಯರ ಕೂದಲನ್ನು ಎಳೆದು, ಕೋಲಿನಿಂದ ಹೊಡೆದು ಹಿಂಸೆ ನೀಡಲಾಗಿದೆ. ಈ ಸಂಘರ್ಷ

23 Feb 2026 7:55 pm
Chanakya Niti: ಪ್ರತಿಯೊಬ್ಬರೂ ಈ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರ ಒಬ್ಬ ವ್ಯಕ್ತಿ ಸಾಧನೆಯ ಹಾದಿಯನ್ನು ಏರಲು, ಶ್ರೀಮಂತಿಕೆಯನ್ನು ಗಳಿಸಲು ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿರುವಂತೆ, ಒಂದಷ್ಟು ವಿಚಾರಗಳ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗ

23 Feb 2026 7:48 pm
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್

ಖ್ಯಾತ ನಟಿ ಕೃತಿ ಸನನ್ ಅವರು ಪ್ರೀತಿ ಪ್ರೇಮದ ಕಾರಣದಿಂದ ಈಗ ಸುದ್ದಿ ಆಗುತ್ತಿದ್ದಾರೆ. ಕಬೀರ್ ಬಹಿಯಾ ಜೊತೆ ಕೃತಿ ಸನನ್ ಅವರು ಕೈ ಕೈ ಹಿಡಿದು ಓಡಾಡುತ್ತಿರುವುದು ಕಾಣಿಸಿದೆ. ಆದರೆ ಈ ರಿಲೇಷನ್​ಶಿಪ್ ಬಗ್ಗೆ ಕೃತಿ ಸನನ್ ಅವರು ಇನ

23 Feb 2026 7:38 pm
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್​ ವಿವಾದಾತ್ಮಕ ಹೇಳಿಕೆ ವೈರಲ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾದಗಿರಿಯಲ್ಲಿ ಗಾಂಧಿ ಭಾರತದ ರಾಷ್ಟ್ರಪಿತರಲ್ಲ, ಪಾಕಿಸ್ತಾನದವರು ಎಂದಿದ್ದಾರೆ. ನೆಹರೂ ಮೊದಲ ಪ್ರಧಾನಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಮೊದಲ PM ಆಗಿದ್ದರು ಎಂದು ವಾದಿಸಿದ್ದಾರೆ. ಶಾಸಕ ಬಸ

23 Feb 2026 7:01 pm
ಮದುಮಗಳ ಮುದ್ದಿನ ನಾಯಿಗೆ ಹೊಡೆದ ವರನ ಸಂಬಂಧಿಕರು; ಮದುವೆಯೇ ಕ್ಯಾನ್ಸಲ್!

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮದುವೆಯೊಂದು ಸಾಕುನಾಯಿಯ ಕಾರಣದಿಂದ ನಿಂತುಹೋಗಿದೆ. ಖಾಗಾ ತಹಸಿಲ್‌ನಲ್ಲಿ 25 ವರ್ಷದ ಆಭರಣ ವ್ಯಾಪಾರಿ ಸುಮಿತ್ ಕೇಸರ್ವಾನಿ ಮತ್ತು 19 ವರ್ಷದ ತನು ಕೇಸರ್ವಾನಿ ಅವರ ಮದುವ

23 Feb 2026 6:56 pm
ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ

ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮೀರಿದ ಔಷಧಿಗಳನ್ನು ವಿತರಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದರೆ ಚಿಕಿತ್ಸೆಗೆ ಬಂದ ರೋಗಿಗಳನ್ನು ವೈದ್ಯರು ಹೊರಹಾಕಿ, ಗೂಂಡಾಗಳಂತೆ ವರ್ತ

23 Feb 2026 6:55 pm
The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು?

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಹೊಸ ಜೀವನ ಆರಂಭಿಸುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ಈ ಜೋಡಿ ಈಗ ಹಸೆಮಣೆ ಏರಲು ಸಜ್ಜಾಗಿದೆ. ವಯಸ್ಸಿನ ಅಂತರ ಇದ್ದರೂ ಕೂಡ ಅವರ ಪ್ರೀತಿಗೆ ಅದು ಅಡ್ಡಿ ಆ

23 Feb 2026 6:44 pm
ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಹಿಂದೂ ಸಂಘಟನೆಗಳ ತಂತ್ರಕ್ಕೆ ಪೊಲೀಸ್ ಪ್ರತಿತಂತ್ರ

ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಕಾವು ಶರಣರ ನಾಡಲ್ಲಿ ಇನ್ನೂ ಆರಿಲ್ಲ. ಬಾಗಲಕೋಟೆ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ಈ ಮಧ್ಯೆ ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಮುಂದಾಗಿವೆ. ಆದರೆ ಯಾವುದೇ ಪ್ರತಿಭಟನೆಗೆ ಅ

23 Feb 2026 6:35 pm
ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಏನಾಗುತ್ತೆ ಗೊತ್ತಾ?

ಚಳಿಗಾಲವಿರಲಿ, ಬೇಸಿಗೆಯಿರಲಿ, ಮಳೆಗಾಲವಿರಲಿ ಕೆಲವರಂತೂ ದೇಹ ತುಂಬಾನೇ ರಿಲ್ಯಾಕ್ಸ್‌ ಆಗುತ್ತೆ ಅನ್ನೋ ಕಾರಣಕ್ಕೆ ಪ್ರತಿನಿತ್ಯ ಅತಿಯಾದ ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಹೀಗೆ ಸುಡು ಬಿಸಿ ನೀರಿನಲ್ಲಿ ಸ್ನಾನ ಮಾಡುವು

23 Feb 2026 6:17 pm
ಅಕ್ರಮವಾಗಿ ಜಾನುವಾರುಗಳ ಸಾಗಾಟ: ಸಿನೆಮಾ ಮಾದರಿ ದಾಳಿ ನಡೆಸಿದ ಮಂಗಳೂರಿನ ಕದ್ರಿ ಪೊಲೀಸರು

ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ, ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 34 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸ

23 Feb 2026 6:08 pm
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ

ತರಕಾರಿಗಳು ಆರೋಗ್ಯಕ್ಕೆ ಪ್ರಯೋಜನದ ಜೊತೆಗೆ ಕೆಲವು ಅಡ್ಡ ಪರಿಣಾಮವನ್ನೂ ಉಂಟು ಮಾಡುತ್ತವೆ. ಹೌದು... ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದ್ದು, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB

23 Feb 2026 5:58 pm
ಮಣಿರತ್ನಂ ಹೊಸ ಚಿತ್ರದಲ್ಲಿ ಸಾಯಿ ಪಲ್ಲವಿ, ವಿಜಯ್ ಸೇತುಪತಿ ಜೋಡಿ

ಮಣಿರತ್ನಂ ನಿರ್ದೇಶನದ ಸಿನಿಮಾ ಎಂದರೆ ಸಹಜವಾಗಿಯೇ ಪ್ರೇಕ್ಷಕರಲ್ಲಿ ಕೌತುಕ ಮೂಡುತ್ತದೆ. ಅವರ ಹೊಸ ಸಿನಿಮಾದಲ್ಲಿ ವಿಜಯ್ ಸೇತುಪತಿ ಮತ್ತು ಸಾಯಿ ಪಲ್ಲವಿ ಅವರು ಜೋಡಿ ಆಗಲಿದ್ದಾರೆ. ಈ ಮೊದಲು ಧನುಷ್ ಅವರಿಗೆ ಈ ಕಥೆ ಹೇಳಲಾಗಿತ್ತ

23 Feb 2026 5:56 pm
ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ..

ಮಾರ್ಚ್ 2026 ತುಲಾ ರಾಶಿಯವರಿಗೆ ಅದೃಷ್ಟದ ತಿಂಗಳು. ಗುರು, ಶನಿ, ಶುಕ್ರ ದಶೆಗಳ ಪ್ರಭಾವದಿಂದ ಆರ್ಥಿಕ ಲಾಭ, ಉನ್ನತ ಶಿಕ್ಷಣ, ವಿದೇಶ ಪ್ರಯಾಣ, ಸಾಲ ಮುಕ್ತಿ ಮತ್ತು ಕಾನೂನು ಜಯ ಪ್ರಾಪ್ತಿಯಾಗಲಿದೆ. ನೂತನ ವಾಹನ, ಆಭರಣ ಖರೀದಿ ಹಾಗೂ ಕುಟು

23 Feb 2026 5:47 pm
ಮಹಿಳೆಯರೇ… 35 ಆಯ್ತಾ? ಹಾಗಿದ್ರೆ ನಿಮ್ಮ ಊಟದ ಪ್ಲೇಟ್ ನಲ್ಲಿ ಇವು ಇರಲೇಬಾರದು!

35ರ ನಂತರ ಮಹಿಳೆಯರ ದೇಹದಲ್ಲಿ ಅನೇಕ ರೀತಿಯ ಬದಲಾವಣೆಗಳಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಪ್ರತಿನಿತ್ಯ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದ

23 Feb 2026 5:45 pm
ಐಡಿಯಾ ಯಾರದು ಅನ್ನೋದು ಮುಖ್ಯ ಅಲ್ಲ, ಅದನ್ನು ಜಾರಿಗೆ ತರೋನೇ ಜಾಣ: ಚ್ಯಾಟ್​ಜಿಪಿಟಿ ರೂವಾರಿ ಸ್ಯಾಮ್ ಆಲ್ಟ್​ಮ್ಯಾನ್ ಸಲಹೆ ಕೇಳಿ

Sam Altman says on new ideas and secrecy:ನಿಮ್ಮಲ್ಲಿ ಹೊಸ ಐಡಿಯಾ ಇದೆ ಎಂದು ಯಾರೂ ಬಹಳ ದಿನ ಕೊಂಡಾಡುವುದಿಲ್ಲ. ಐಡಿಯಾವನ್ನು ಸರಿಯಾಗಿ ಎಕ್ಸಿಕ್ಯೂಟ್ ಮಾಡುವವನೇ ಯಶಸ್ಸು ಗಳಿಸೋದು. ಹಾಗಂತ ಓಪನ್​ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ಹೇಳುತ್ತಾರೆ. ಹೊಸ

23 Feb 2026 5:38 pm