SENSEX
NIFTY
GOLD
USD/INR

Weather

23    C
...
ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..!

T20 World Cup 2026: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್​ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್​ಗಳ ಜಯ ಸಾಧಿಸಿದ

2 Mar 2026 9:21 am
ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ: ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ

ದಾವಣಗೆರೆಯ ದುಗ್ಗಮ್ಮ ಜಾತ್ರೆ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನ ಮಿರ್ಜಾ ಪೈಲ್ವಾನ್ ಪ್ರೇಕ್ಷಕರ ಮನ ಗೆದ್ದರು. ತಮ್ಮ ದೇಶದ ಯುದ್ಧದ ನಡುವೆಯೂ, ದಾವಣಗೆರೆಯ ಮಣ್ಣಿನ ಅಖಾಡದಲ್ಲಿ ಮಹಾರಾಷ್ಟ್ರದ ರವಿರಾಜ್ ವಿ

2 Mar 2026 9:11 am
‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್

ದಿ ಕೇರಳ ಸ್ಟೋರಿ 2 ಸಿನಿಮಾ ವಿವಾದಗಳ ನಡುವೆಯೂ ತೆರೆಕಂಡಿದೆ. ಲವ್ ಜಿಹಾದ್ ಕಥಾಹಂದರದಿಂದಾಗಿ ಕೋರ್ಟ್ ತಡೆಯನ್ನು ಎದುರಿಸಿತ್ತು. ಮೊದಲ ದಿನ ಕೇವಲ 75 ಲಕ್ಷ ರೂ. ಗಳಿಕೆ ಮಾಡಿದರೂ, ಶನಿವಾರ ಮತ್ತು ಭಾನುವಾರ ಭರ್ಜರಿ ಕಲೆಕ್ಷನ್ ಮಾಡಿ

2 Mar 2026 9:05 am
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ

ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದ್ದು, ಅದೃಷ್ಟವಶಾತ್ ಸಂಭಾವ್ಯ ಭಾರಿ ದುರಂತ ಒಂದು ತಪ್ಪಿದೆ. ಆದರೆ ಬಿಎಂಟಿಸಿ ವಸ್ತುಗಳು ಎ

2 Mar 2026 9:05 am
ನಾಕೌಟ್​ನಲ್ಲಿ ನಾಲ್ಕು ತಂಡಗಳು: ಇಲ್ಲಿದೆ ವೇಳಾಪಟ್ಟಿ

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದೆ. ಅದರಂತೆ ಸೆಮಿಫೈನಲ್ ಸುತ್ತಿನಲ್ಲಿ ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆ

2 Mar 2026 8:54 am
ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ

ಬೆಂಗಳೂರಿನ, ಏರ್ಪೋರ್ಟ್ ಮಾದರಿಯ ಮೊದಲ ರೈಲು ನಿಲ್ದಾಣ ಬೈಯಪ್ಪನಹಳ್ಳಿ ಬಳಿಯ ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ನಲ್ಲಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆ, ನೂರಾರು ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಸಿದ್ದತೆ ಮ

2 Mar 2026 8:50 am
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅಧಿಕೃತವಾಗಿ ಪತಿ-ಪತ್ನಿ ಆಗಿದ್ದಾರೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಮಧ್ಯೆ ಅವರು ಮತ್ತೊಂದು ಮದುವೆಗೆ ಹಾಜರಿ ಹಾಕಿದ್ದರು. ಹಾಗಾದರೆ ಯಾವುದು ಆ ಮದುವೆ? ಆ ಬಗ್ಗೆ ಇಲ್ಲಿದ

2 Mar 2026 8:30 am
200 ರನ್​ ಕಷ್ಟವೇನಲ್ಲ…ಒಳ್ಳೆಯವರಿಗೆ ಒಳ್ಳೆದೇ ಆಗುತ್ತೆ…!

T20 World Cup 2026 IND vs WI: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್​ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್​ಗಳ ಜಯ ಸಾಧಿ

2 Mar 2026 8:17 am
ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ?

‘ಟಾಕ್ಸಿಕ್’ ಸಿನಿಮಾ ಯಶ್ ನಾಯಕತ್ವದಲ್ಲಿ ಭಾರಿ ನಿರೀಕ್ಷೆ ಸೃಷ್ಟಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ 500 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಸೇರಿದಂತೆ ಐದು ನಾಯಕಿಯರಿದ್ದಾರೆ. ಕಿ

2 Mar 2026 8:10 am
82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು?

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್ ಹಂಚಿಕೆ ವಿವಾದದ ಕುರಿತು ಭಾರತೀಯ ರೈಲ್ವೆ ತನ್ನ ನಿಯಮಗಳನ್ನು ಸ್ಪಷ್ಟಪಡಿಸಿದೆ. ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಖಾಲಿ ಇದ್ದರೆ ಕೆಳ ಬರ್ತ್ ಸ್ವಯಂ ಚಾಲಿತವಾಗಿ ಲಭಿಸ

2 Mar 2026 8:05 am
ಯುದ್ಧ ಭೀತಿ: ಇದು ಅಲ್ಲಾಹ್​ನ ಕೋಪ ಎಂದ ಕಿರುತೆರೆ ನಟ

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀತಿ ಹೆಚ್ಚಿದೆ. ಈ ಮಧ್ಯೆ ನಟ ಅಜಾಜ್ ಖಾನ್, ಇದು ಮುಸ್ಲಿಮರ ಮೇಲಿನ ಅಲ್ಲಾಹನ ಕೋಪ ಎಂದು ಹೇಳಿದ್ದಾರೆ. ರಂಜಾನ್ ತಿಂಗಳಲ್ಲಿ ನಡೆದ ಈ ದಾಳಿಗಳು ಅರಬ್ ಜನರ ಮೌನ ಮುರಿಯಲು ಇರಾನ್ ಕಾರ

2 Mar 2026 7:56 am
ಚಾಮರಾಜನಗರ: ಮುಳ್ಳುಹಂದಿಯ ಡೆಡ್ಲಿ ಅಟ್ಯಾಕ್​ಗೆ ಚಿರತೆ ಸಾವು!

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ರಂಗನಬೆಟ್ಟದಲ್ಲಿ ಮುಳ್ಳುಹಂದಿ ಬೇಟೆಯಾಡಲು ಹೋದ ಚಿರತೆಯೊಂದು ಪ್ರಾಣ ಕಳೆದುಕೊಂಡಿದೆ. ತನ್ನ ರಕ್ಷಣೆಗಾಗಿ ಮುಳ್ಳುಹಂದಿ ಮಾಡಿದ ಪ್ರತಿ ದಾಳಿಯಿಂದ ಅದರ ಮುಳ್ಳುಗಳು ಚಿರತೆಯ ಎದೆಗೆ ಬಲವ

2 Mar 2026 7:53 am
ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕ: ಸುಪ್ರೀಂ ಕೋರ್ಟ್ ಅದೇಶ ಮೀರಿ ಹೆಚ್ಚುವರಿ ಗಣಿಗಾರಿಕೆಗೆ ನಡೆಯುತ್ತಿದೆಯಾ ಸಿದ್ಧತೆ?

ಗಣಿನಾಡು ಬಳ್ಳಾರಿಯ ಸಂಡೂರಿನಲ್ಲಿ ಮತ್ತೆ ಗಣಿ ವಿಸ್ತರಣೆ ಆತಂಕ ಶುರುವಾಗಿದೆ. ಗಣಿ ವಿಸ್ತರಣೆಗೆ ಸರ್ಕಾರ ಸದ್ದಿಲ್ಲದೆ ಸಿದ್ದತೆ ನಡಸಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಹಾಗೂ ಪರಿಸರವಾದಿಗಳಿಗೆ ಆತಂಕ ಶುರುವ

2 Mar 2026 7:51 am
Sanju Samson: ಶತಕ ಮಿಸ್…ವಿರಾಟ್ ಕೊಹ್ಲಿ ದಾಖಲೆ ಉಡೀಸ್

Sanju Samson Records: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆರ್ಭಟಿಸಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್ ಕಲೆಹಾಕಿತು. ಈ ಗುರಿಯ

2 Mar 2026 7:41 am
Bangalore Air Pollution: ಬೆಂಗಳೂರಿನ ಗಾಳಿಯಮಟ್ಟ ಕಳಪೆ, ಉಸಿರಾಟದ ತೊಂದರೆ ಕಾಡುವುದು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಆತಂಕಕಾರಿಯಾಗಿ ಹೆಚ್ಚಿದ್ದು, AQI 'ಅನಾರೋಗ್ಯಕರ' ಮಟ್ಟ ತಲುಪಿದೆ. ಒಣ ಹವೆ ಮತ್ತು ವಾಹನ ದಟ್ಟಣೆ ಇದಕ್ಕೆ ಪ್ರಮುಖ ಕಾರಣ. PM 2.5 ಕಣಗಳು ಅಪಾಯಕಾರಿ ಪ್ರಮಾಣದಲ್ಲಿವೆ. ಕರಾವಳಿ ಮತ್ತು ಮ

2 Mar 2026 7:30 am
ಇರಾನ್​ನ ಐಆರ್​ಜಿಸಿ ಪ್ರಧಾನ ಕಚೇರಿ ನಾಶ, ಹಾವಿನ ತಲೆಯನ್ನೇ ಕತ್ತರಿಸಿದ್ದೇವೆ ಎಂದ ಅಮೆರಿಕ

ಅಮೆರಿಕದ ದಾಳಿಯಿಂದ ಇರಾನ್‌ನ ಐಆರ್‌ಜಿಸಿ ಪ್ರಧಾನ ಕಚೇರಿ ನಾಶವಾಗಿದೆ. ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. 'ಹಾವಿನ ತಲೆ ಕತ್ತರಿಸಿದ್ದೇವೆ' ಎಂದು ಅಮೆರಿಕ ಹೇಳಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಇರಾನ

2 Mar 2026 7:24 am
ರಾಜ್ಯದಲ್ಲಿ ಹೆಚ್ಚುತ್ತಿದೆ ಬೇಸಿಗೆ: ಮುಂದಿನ 7 ದಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚು

ರಾಜ್ಯದಲ್ಲಿ ಬೇಸಿಗೆಯ ಬಿಸಿ ದಿನದಿಂದ ದಿನಕ್ಕೆ ಏರುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗಿದ್ದು, ಗರಿಷ್ಠ ತಾಪಮಾನ 34C ತಲುಪಲಿದೆ. ಕಲಬುರಗಿ, ವಿಜಯಪುರದಲ್ಲಿ ಬಿಸಿಲಿನ ಬೇಗೆ ಹೆಚ್ಚು. UV ಇ

2 Mar 2026 7:09 am
ರಕ್ಷಿತ್ ವಿಷಯದಲ್ಲಿ ರಶ್ಮಿಕಾ ವಿವಾಹ ಟ್ರೋಲ್​ ಮಾಡಿದವರಿಗೆ ಖಡಕ್ ತಿರುಗೇಟು ಕೊಟ್ಟ ಕನ್ನಡತಿ

ರಶ್ಮಿಕಾ ಮಂದಣ್ಣ ಮತ್ತು ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ ಮುರಿದು ಬಿದ್ದ ದಶಕದ ನಂತರವೂ ರಶ್ಮಿಕಾ ಟ್ರೋಲ್‌ಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ವಿಜಯ್ ದೇವರಕೊಂಡ ಅವರೊಂದಿಗಿನ ವಿವಾಹದ ನಂತರ ಟೀಕೆ ಹೆಚ್ಚಾಗಿದೆ. 'ರಶ

2 Mar 2026 7:02 am
ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಇದರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ ಮೇಲೂ ತಟ್ಟಿದೆ. ಇಲ್ಲಿ ವಿಮಾನಗಳ ಹಾರಾಟ ರದ್ದಾಗಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಆರು ಹಾಗೂ ಆಗ

2 Mar 2026 6:54 am
Daily Devotional: ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?

ಮಂತ್ರಗಳು ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ, ದೈವಿಕ ಸಂಬಂಧವನ್ನು ಬಲಪಡಿಸುತ್ತವೆ. ಆದರೆ ಅವುಗಳ ಪರಿಣಾಮವು ಶುಭ ಅಥವಾ ಅಶುಭವಾಗಿರಬಹುದು. ಸರಿಯಾದ ಉದ್ದೇಶ, ಸಮಯ, ಮತ್ತು ಗುರುಗಳ ಮಾರ್ಗದರ್ಶನದಿಂದ ಜಪಿಸಿ

2 Mar 2026 6:40 am
Iran Israel War: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹುಗೆ ಪಿಎಂ ಮೋದಿ ಕರೆ: ಯುದ್ಧ ನಿಲ್ಲಿಸಲು ಆಗ್ರಹ

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ. ಇದೇ ವೇಳೆ ತಕ್ಷಣ ಯುದ್ಧ ನಿಲ್ಲಿಸುವ ಅಗತ್

2 Mar 2026 6:33 am
Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 2, 2026ರ ಸೋಮವಾರದ ದ್ವಾದಶ ರಾಶಿಗಳ ದಿನಭವಿಷ್ಯ ನೀಡಿದ್ದಾರೆ. ಶುಕ್ರ ಗ್ರಹದ ಕುಂಭ ರಾಶಿಯಿಂದ ಮೀನ ರಾಶಿಗೆ ಉಚ್ಚ ಸ್ಥಾನದಲ್ಲಿ ಸಂಚಾರ, ಚತುರ್ದಶಿ ಮುಕ್ತಾಯಗೊಂಡು ಹುಣ್ಣಿಮೆ ಪ

2 Mar 2026 6:24 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ

Daily Numerology March 02: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 2ರ ಸೋವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ

2 Mar 2026 12:40 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 2ರ ದಿನಭವಿಷ್ಯ

Daily Numerology March 02: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

2 Mar 2026 12:25 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ

Daily Numerology March 02: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

2 Mar 2026 12:16 am
IND vs ENG: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ; ಮರುಕಳಿಸುತ್ತಾ ಇತಿಹಾಸ?

T20 World Cup 2026 Semifinal: ಹಾಲಿ ಚಾಂಪಿಯನ್ ಟೀಂ ಇಂಡಿಯಾ ಟಿ20 ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಿದ್ದು, ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಸೂಪರ್ 8 ರಲ್ಲಿ ವೆಸ್ಟ್ ಇಂಡೀಸ್ ಮಣಿಸಿದ ಭಾರತ, ಸತತ ಮೂರನೇ ಬಾರಿ ಸೆಮಿಫೈನಲ್​ಗೇರಿದೆ.

1 Mar 2026 11:36 pm
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ಚಪ್ಪಲಿ ಎಸೆತದ‌ ಕಿಚ್ಚು ಇಂದಿಗೂ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಎಸೆತದಿಂದ ಕೇಸರಿ‌ಕಲಿಗಳ ಕೋಪ ಇಂದಿಗೂ ಆರಿಲ್ಲ.ಇದರ ಮಧ್ಯೆ ನಗರದಲ್ಲಿ ಇಂದು ಬೃಹತ್ ವಿರಾಟ್ ಹಿಂದ

1 Mar 2026 10:50 pm
IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ

India vs West Indies Super 8: ಕೋಲ್ಕತ್ತಾದ ಈಡನ್​ಗಾರ್ಡನ್ಸ್‌ನಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ಸೂಪರ್ 8 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅಮೋಘ ಇನ್ನಿಂಗ್ಸ್ ಆಡಿದರು. 195 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಸಂಜು ಏಕಾಂಗಿ ಹೋರಾಟದಿಂದ ಗ

1 Mar 2026 10:47 pm
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

Ram Charan: ರಾಮ್ ಚರಣ್, ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ನಟ ರಾಮ್ ಚರಣ್ ಅವರು ಇದೀಗ ಸಿನಿಮಾದ ಡಬ್ಬಿಂಗ್ ಕಾ

1 Mar 2026 10:45 pm
IPSಗೆ ಸೇರಿದ ವಿಲ್ಲಾದಲ್ಲಿ ಅತ್ಯಾಚಾರ: ಬೆಂಗಳೂರು ಕಾರ್ಪೊರೇಟರ್ ಮಗ ಅರೆಸ್ಟ್, ಒಬ್ಬೊಬ್ಬರದ್ದು ಒಂದೊಂದು ಪಾತ್ರ

ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್​ಗೆ ಸಹಕರಿಸಿದ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮತ್ತೆ ಮೂವರನ್ನು ಖಾಕಿ ಪಡೆ ಬಂಧಿಸಿದೆ. ನಿಖಿಲ್ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸ

1 Mar 2026 10:42 pm
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

Sanjana Anand: ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮ

1 Mar 2026 10:11 pm
ಪೊಲೀಸರ ವರ್ಗಾವಣೆ ಲಂಚಾವತಾರ: ಡಿಜಿಗೆ ಲೋಕಾಯುಕ್ತ ಇನ್ಸ್​​ಪೆಕ್ಟರ್​ ಮಹತ್ವದ ಪತ್ರ

ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ಭ್ರಷ್ಟಾಚಾರವು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಲಕ್ಷಾಂತರ ಲಂಚದ ಆರೋಪಗಳ ನಡುವೆ, ಲೋಕಾಯುಕ್ತ ಇನ್ಸ್‌ಪೆಕ್ಟರ್ ಒಬ್ಬರು ಡಿಜಿಗೆ ಪತ್ರ ಬರೆದು ಡಿಜಿಟಲ್ ಕೌನ್ಸೆಲಿಂಗ್ ಮೂಲಕ ಪಾರದರ್ಶಕ ವರ್

1 Mar 2026 9:59 pm
IND vs WI: 2 ಕ್ಯಾಚ್ ಡ್ರಾಪ್, 10 ರನ್​ಗೆ ಔಟ್; ಅಪ್ರಯೋಜಕ ಅಭಿಷೇಕ್ ಶರ್ಮಾ

Abhishek Sharma's T20 World Cup Nightmare: ಟಿ20 ವಿಶ್ವಕಪ್‌ನಲ್ಲಿ ಅಭಿಷೇಕ್ ಶರ್ಮಾ ಫಾರ್ಮ್ ಕಳೆದುಕೊಂಡಿದ್ದಾರೆ. ವಿಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಎರಡು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿ, ಬ್ಯಾಟಿಂಗ್‌ನಲ್ಲೂ ಕೇವಲ 10 ರನ್ ಗಳಿಸಿದರು. ಅ

1 Mar 2026 9:49 pm
ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ

Ramayana movie: ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲ

1 Mar 2026 9:49 pm
IND vs WI: ಅತಿ ಹೆಚ್ಚು ಸಿಕ್ಸರ್; ವಿಶ್ವದಾಖಲೆ ಬರೆದ ಶಿಮ್ರಾನ್ ಹೆಟ್ಮೈಯರ್

T20 World Cup 2026: 2026ರ ಟಿ20 ವಿಶ್ವಕಪ್​ನಲ್ಲಿ ಶಿಮ್ರಾನ್ ಹೆಟ್ಮೈಯರ್ ಸಿಕ್ಸರ್‌ಗಳ ವಿಶ್ವದಾಖಲೆ ನಿರ್ಮಿಸಿದ್ದಾರೆ. ಭಾರತ ವಿರುದ್ಧದ ಸೂಪರ್ 8 ಪಂದ್ಯದಲ್ಲಿ, ಅವರು ಒಂದು ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು 19 ಸಿಕ್ಸರ್‌ಗಳನ್ನು

1 Mar 2026 9:25 pm
ಪತಿಯ ಜೊತೆ ‘ಪುಷ್ಪ’ ಮನೆಗೆ ಹೋದ ‘ಶ್ರೀವಲ್ಲಿ’, ಸಿಎಂ ಮನೆಗೂ ಭೇಟಿ

Vijay Deverakonda and Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಶೀಘ್ರವೇ ಅವರ ಆರತಕ್ಷತೆ ಸಹ ನಡೆಯಲಿದೆ. ಆರತಕ್ಷತೆ ಕಾರ್ಯಕ್ರಮಕ್ಕೆ ಚಿತ್ರ

1 Mar 2026 9:25 pm
US-Israel Strikes On Iran: ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು

ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಹ ಸಾವನ್ನಿದ್ದಾರೆ ಎಂದು ತಿಳಿದುಬಂದಿದೆ. 2005ರಿಂದ 2013ರವರೆಗೆ ಇರಾನ್ ಅಧ್ಯಕ್ಷರಾಗಿದ್ದರು. ಟೆಹರಾನ್‌ ಹೊರವಲಯದ ನರ್ಮಕ್​ ಬಳಿ ಇರುವ ಮಹಮೂದ್ ಅಹ್ಮದಿನೆಜಾದ್ ಅವರ ನಿವಾಸದ ಮೇಲೆ

1 Mar 2026 9:15 pm
ಮಾರ್ಚ್ 2ಕ್ಕೆ ‘ಟಾಕ್ಸಿಕ್’ ಮಾರ್ಚ್ 3ಕ್ಕೆ ‘ಧುರಂಧರ್’, ಮಾರ್ಚ್ 8ಕ್ಕೆ ಮತ್ತೆ ‘ಟಾಕ್ಸಿಕ್’

Dhurandhar 2 vs Toxic: ‘ಟಾಕ್ಸಿಕ್’ ಸಿನಿಮಾಕ್ಕೆ ಎದುರಾಳಿಯಾಗಿ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬರುತ್ತಿದೆ. ಎರಡೂ ಸಿನಿಮಾಗಳ ನಡುವೆ ಭಾರಿ ಪೈಪೋಟಿ ಏರ್ಪಡುವುದು ಖಾತ್ರಿ ಆಗಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಭಾರಿ ದೊಡ್ಡ

1 Mar 2026 8:52 pm
ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ?

ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾನೆ. ಇದರಿಂದ ಕೆರಳಿದ ಇರಾನ್ ಇದಕ್ಕೆ ಪ್ರತೀಕಾರ ತೀರಿಸಿಯೇ ತೀರುತ್ತೇವೆ ಎಂದು ಸಂದೇಶ ರವಾನಿಸಿದ್ದು, ವಿವಿ

1 Mar 2026 8:23 pm
SA vs ZIM: ಸತತ 7ನೇ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾಗೆ ಸೆಮಿಫೈನಲ್ ಎದುರಾಳಿ ಯಾರು?

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಅಜೇಯ ಓಟ ಮುಂದುವರೆದಿದೆ. ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆಯನ್ನು ಸೋಲಿಸಿ ಸತತ 7ನೇ ಗೆಲುವು ದಾಖಲಿಸಿದೆ. ಗ್ರೂಪ್ ಹಂತ ಹಾಗೂ ಸೂಪರ್ 8 ರ ಎಲ್ಲಾ ಪಂದ್ಯಗಳನ್ನು ಗೆದ್

1 Mar 2026 7:51 pm
ವಸತಿ ಶಾಲೆ ಮಾಲೀಕನಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಗಂಡನ ಕೃತ್ಯ ಮುಚ್ಚಿಡಲು ನಿತ್ಯ ಪಪ್ಪಾಯ ತಿನ್ನಿಸುತ್ತಿದ್ದ ಹೆಂಡ್ತಿ

ಮಕ್ಕಳು ಓದಿ ದೊಡ್ಡ ನೌಕರಿ ಪಡೆಯಲೆಂದು ತಮಗೆ ಎಷ್ಟೇ ಕಷ್ಟವಾದರೂ ಸಹ ಪೋಷಕರು ಲಕ್ಷ ಲಕ್ಷ ಪೀಸ್ ಕಟ್ಟಿ ಶಾಲೆ ಕಳುಹಿಸುತ್ತಾರೆ. ಆದ್ರೆ ಪೋಷಕರ ಸ್ಥಾನದಲ್ಲಿ ನಿಲ್ಲಬೇಕಾದ ವಸತಿ ಶಾಲೆ ಮಾಲೀಕ, ಮಕ್ಕಳ ಮೇಲೆ ತನ್ನ ಕಾಮದ ತೀಟೆ ತೀರಿ

1 Mar 2026 7:43 pm
ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು

ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಘಟನೆಯೊಂದು ನಿನ್ನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಬಿಎಜೆಎಸ್​​ಎಸ್​ ಕಾಲೇಜು ಆವರಣದಲ್ಲಿರುವ ಪಿಯುಸಿ ಡಿಬಿಎಸ್ ಮೆಡಿಕಲ್ ನೀಟ್ ಅ

1 Mar 2026 7:38 pm
‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ

Sonal Chauhan Appeal to PM Modi: ಕನ್ನಡದ ‘ಶಿವಲಿಂಗ’ ಸೇರಿದಂತೆ ಹಿಂದಿ, ತೆಲುಗು ಸಿನಿಮಾಗಳಲ್ಲಿಯೂ ಸಹ ನಟಿಸಿರುವ ನಟಿ ಸೋನಲ್ ಚೌಹಾಣ್ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದು, ಯುದ್ಧ ಭೀತಿಯಿಂದ ತತ್ತರಿಸಿದ್ದಾರೆ. ಭಾರತಕ್ಕೆ ಬರಲಾರದೆ ಚಿಂತಿತ

1 Mar 2026 7:15 pm
IND vs WI: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ರಿಂಕು, ಕುಲ್ದೀಪ್​ಗೆ ಇಲ್ಲ ಅವಕಾಶ

India vs West Indies Super 8: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ಸೂಪರ್ 8 ಪಂದ್ಯ ಎರಡೂ ತಂಡಗಳಿಗೆ ಸೆಮಿಫೈನಲ್ ಸ್ಥಾನಕ್ಕೆ ನಿರ್ಣಾಯಕವಾಗಿದೆ. ಇದು ನಾಕೌಟ್ ಪಂದ್ಯವಾಗಿದ್ದು, ಸೋತ ತಂಡ ಟಿ20 ವ

1 Mar 2026 6:52 pm
ಚಿತ್ರದುರ್ಗ ಜಿಲ್ಲಾಡಳಿತ ಭವನ ವಿವಾದ: ಉದ್ಘಾಟನೆ ಸಮಯದಲ್ಲೇ ಅವೈಜ್ಞಾನಿಕ ಕಟ್ಟಡವೆಂದು ರಿಜೆಕ್ಟ್

ಚಿತ್ರದುರ್ಗದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣದ ಕುರಿತು ವಿವಾದವೊಂದು ಸೃಷ್ಟಿಯಾಗಿದೆ. ಕಣಿವೆ ಪ್ರದೇಶದಲ್ಲಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಭವನ ಅವೈಜ್ಞಾನಿಕವೆಂದು ಜಿಲ್ಲಾಡಳಿತವೇ ತಿರಸ್ಕರಿಸಿದೆ. ಆ ಮೂಲಕ ಸರ್ಕಾರದ

1 Mar 2026 6:43 pm
Video: ಮೈಸೂರಿನ ಬೀದಿಯಲ್ಲಿ ಬಿರಿಯಾನಿ ಸವಿದು ಸ್ಥಳೀಯರ ಆತಿಥ್ಯಕ್ಕೆ ಮನಸೋತ ವಿದೇಶಿಗ

ಭಾರತೀಯರು ವಿಶಾಲ ಮನಸ್ಸಿನವರು. ಯಾರೇ ಬಂದರೂ ಅವರನ್ನು ಪ್ರೀತಿಯಿಂದ ಮಾತನಾಡಿಸಿ ಸತ್ಕರಿಸುವ ಗುಣ ಭಾರತೀಯರದ್ದು. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ದೃಶ್ಯ. ಮೈಸೂರಿನ ಬೀದಿಯಲ್ಲಿ ಸ್ಥಳೀಯರು ವಿದೇಶಿಯರೊಬ್ಬರಿಗೆ ಉಚಿತ ಬಿರಿ

1 Mar 2026 6:42 pm
ಪಾಕಿಸ್ತಾನ ಆಯ್ತು, ಇರಾನ್ ದೇಶಕ್ಕೂ ಕೈಕೊಟ್ಟಿತಾ ಚೀನಾದ ಏರ್ ಡಿಫೆನ್ಸ್ ಸಿಸ್ಟಂ?

China's air defence system HQ-9B in Iran allegedly failed to stop US air strikes: ಆಪರೇಷನ್ ಸಿಂದೂರ್​ನಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಕೋಟೆಯಾಗಿದ್ದ ಎಚ್​ಕ್ಯೂ-9ಬಿ ಏರ್ ಡಿಫೆನ್ಸ್ ಸಿಸ್ಟಂ ಭಾರತದ ದಾಳಿ ತಡೆಯಲು ವಿಫಲವಾಗಿತ್ತು. ಈಗ ಇರಾನ್ ದೇಶದಲ್ಲೂ ಅದು ವಿಫಲವಾಗಿದೆ.

1 Mar 2026 6:32 pm
185 ರನ್‌ಗಳಿಂದ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ; ಹೀಲಿಗೆ ಸ್ಮರಣೀಯ ವಿದಾಯ

India vs Australia ODI series: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಮಹಿಳಾ ತಂಡ 3-0 ಅಂತರದಿಂದ ಹೀನಾಯವಾಗಿ ಸೋತಿದೆ. ವಿಶ್ವ ಚಾಂಪಿಯನ್ ತಂಡವು ಆಸ್ಟ್ರೇಲಿಯಾದ ಕ್ಲೀನ್ ಸ್ವೀಪ್‌ಗೆ ಬಲಿಯಾಯಿತು. ನಾಯಕಿ ಅಲಿಸಾ ಹೀಲಿ ತಮ್ಮ ವಿದಾಯ

1 Mar 2026 6:04 pm
ನಿಲ್ಲದ ಮಾನವ-ಆನೆ ಸಂಘರ್ಷ: ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ, ಭುಗಿಲೆದ್ದ ಆಕ್ರೋಶ

ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ದಾರುಣ‌ವಾಗಿ ಸಾವನ್ನಪ್ಪಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ತಂದೆ-ತಾಯಿ‌ ಜತೆ ಬೈಕ್‌ನಲ್ಲಿ ಬರುವಾಗ ಆನೆ ದಾಳಿ ಮಾಡಿದ್

1 Mar 2026 6:02 pm
ಫಾರೂಕ್ ಸನದಿ ಕೊಲೆ ರಹಸ್ಯ ಬಯಲು: ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ

ಯುವಕನ ಕತ್ತು ಕೊಯ್ದು ಭೀಕರ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಜಮೀನೊಂದರಲ್ಲಿ ನಡೆದಿದ್ದು, ಈ ಘಟನೆ ಗ್ರಾಮಸ್ಥರನ್ನು ಬಿಚ್ಚಿಬೀಳಿಸಿದೆ. ಹೊಸ ಬಾಳಿಗೆ ಕಾಲುಡುತ್ತಿದ್ದ ಫಾರೂಕ್ ಸನದಿ ಎನ್ನುವ ಯುವಕನ

1 Mar 2026 5:59 pm
ನಿರ್ಮಾಣ ಸಂಸ್ಥೆಗೆ ದಾಖಲೆಯ 10 ಲಕ್ಷ ಕೋಟಿ ಆಫರ್, ಓಕೆ ಆಗುತ್ತಾ ಡೀಲ್?

Hollywood Production house: ಹಾಲಿವುಡ್‌ನ ಅತಿದೊಡ್ಡ ವ್ಯವಹಾರವೊಂದು ನಡೆಯುತ್ತಿದೆ. ಹಾಲಿವುಡ್​ನ ಅತ್ಯಂತ ಯಶಸ್ವಿ, ಜನಪ್ರಿಯ ಮತ್ತು ಹಳೆಯ ನಿರ್ಮಾಣ ಸಂಸ್ಥೆಯಾದ ವಾರ್ನರ್ಸ್ ಬ್ರದರ್ಸ್​​ ನ ಮಾರಾಟ ಆಗಲಿಕ್ಕಿದೆ. ನೆಟ್​​ಫ್ಲಿಕ್ಸ್​ ಸೇರಿದ

1 Mar 2026 5:58 pm
ಹಾರ್ಮುಜ್ ಜಲಸಂಧಿಯಲ್ಲಿ ಆಯಿಲ್ ಟ್ಯಾಂಕರ್ ಮೇಲೆ ಇರಾನ್ ದಾಳಿ; ತೈಲ ಹಡಗಿನಲ್ಲಿದ್ದರು 15 ಮಂದಿ ಭಾರತೀಯರು

Oil tanker with 15 Indian crew members attacked at Strait of Hormuz: ಇರಾನ್ ದಾಳಿಯ ಅಪಾಯ ಇದ್ದಾಗ್ಯೂ ಹಾರ್ಮುಜ್ ಜಲಸಂಧಿಯಲ್ಲಿ ಸಾಗಿ ಹೋಗುತ್ತಿದ್ದ ತೈಲ ಟ್ಯಾಂಕರ್ ಮೇಲೆ ದಾಳಿಯಾಗಿದೆ. ಪಲಾವ್ ದೇಶಕ್ಕೆ ಸೇರಿದ ಈ ಆಯಿಲ್ ಟ್ಯಾಂಕರ್​ನಲ್ಲಿ 20 ಮಂದಿ ಸಿಬ್ಬಂದಿ ಇದ್ದ

1 Mar 2026 5:41 pm
CBSE Exams Postponed: ಇರಾನ್-ಇಸ್ರೇಲ್ ಸಂಘರ್ಷ; ಈ ರಾಷ್ಟ್ರಗಳಲ್ಲಿ CBSE 10, 12 ನೇ ತರಗತಿ ಪರೀಕ್ಷೆ ಮುಂದೂಡಿಕೆ

ಇರಾನ್-ಇಸ್ರೇಲ್ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯದ ಏಳು ದೇಶಗಳಲ್ಲಿ CBSE 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮಾರ್ಚ್ 2 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿ

1 Mar 2026 5:28 pm
ಸೆಮಿಫೈನಲ್​ ರೇಸ್​ನಿಂದ ಹೊರಬಿದ್ದ ಪಾಕಿಸ್ತಾನಕ್ಕೆ ಸಿಗಲಿದೆ ದೊಡ್ಡ ಮೊತ್ತದ ಬಹುಮಾನ

T20 World Cup 2026: 2026ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ಸೂಪರ್ 8 ಸುತ್ತಿನಲ್ಲೇ ನಿರ್ಗಮಿಸಿದೆ. ಕೇವಲ ಒಂದು ಪಂದ್ಯ ಗೆದ್ದು ಗ್ರೂಪ್ 2ರಲ್ಲಿ ಮೂರನೇ ಸ್ಥಾನ ಪಡೆದರೂ, ಐಸಿಸಿಯಿಂದ ಕೋಟ್ಯಂತರ ರೂಪಾಯಿಗಳ ಬಹುಮಾನ ಪಾಕಿಸ್ತಾನಕ್ಕೆ ಸಿಗಲಿದ

1 Mar 2026 4:56 pm
DHFWS Recruitment 2026: ರಾಯಚೂರು DHFWSನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ಹುದ್ದೆಗಳಿಗೆ 10ನೇ, 12ನೇ ತರಗತಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಅರ್ಹ ಮಹಿಳಾ ಅಭ್ಯರ್ಥಿಗಳು

1 Mar 2026 4:50 pm
ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ?

Reason why US-Israel picked Saturday Morning to attack and Kill Iran Supremo Ayatollah Ali Khamenei: ಶನಿವಾರ ಬೆಳಗ್ಗೆ ಇಸ್ರೇಲ್-ಅಮೆರಿಕ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್ ಮುಖ್ಯಸ್ಥ ಆಯತೊಲ್ಲಾ ಖಮೇನಿ ಮೃತರಾಗಿದ್ದಾರೆ. ಅವರ ಜೊತೆ ಕೆಲ ಕುಟುಂಬ ಸದಸ್ಯರು, ಟಾಪ್ ಕಮಾಂಡರ್​ಗಳೂ ಬಲಿಯ

1 Mar 2026 4:38 pm
ಮಧ್ಯಪ್ರಾಚ್ಯದಲ್ಲಿ ಯುದ್ಧ: ಹೊರದೇಶಗಳಲ್ಲಿ ಸಿಲುಕಿರುವ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ

ಇರಾನ್​-ಇಸ್ರೇಲ್​ ಯುದ್ಧದ ಕಾರಣ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ ಹಲವೆಡೆ ಕನ್ನಡಿಗರು ಸೇರಿದಂತೆ ಭಾರತೀಯರು ಸಿಲುಕಿಕೊಂಡಿದ್ದಾರೆ. ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಕೋಲಾರ ಜಿ

1 Mar 2026 4:31 pm
ಜಾಗತಿಕ ಫ್ಯಾಷನ್ ವೇದಿಕೆಯಲ್ಲಿ ಮಿಂಚಿದ ಶ್ರೀಲೀಲಾ: ವಿದೇಶಿ ಬ್ರ್ಯಾಂಡಿಗೆ ರಾಯಭಾರಿ

Sreeleela fashion: ನಟಿ ಶ್ರೀಲೀಲಾ, ಸ್ಯಾಂಡಲ್​​ವುಡ್, ಟಾಲಿವುಡ್ ಬಳಿಕ ಈಗ ಬಾಲಿವುಡ್ ಮತ್ತು ಕಾಲಿವುಡ್​​ಗಳಲ್ಲಿ ಸಖತ್ ಹೆಸರು ಮಾಡುತ್ತಿದ್ದಾರೆ. ಸಿನಿಮಾಗಳ ಜೊತೆಗೆ ಜಾಹೀರಾತುಗಲ್ಲಿಯೂ ಬ್ಯುಸಿ ಆಗಿದ್ದ ಈ ಚೆಲುವೆ ಇದೀಗ ಫ್ಯಾಷನ್ ಲೋ

1 Mar 2026 4:26 pm
Chanakya Niti: ಶ್ರೀಮಂತಿಕೆಯನ್ನು ಗಳಿಸಬೇಕೆಂದರೆ ಮೊದಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಬಡತನವನ್ನು ನಿವಾರಿಸಿ ಶ್ರೀಮಂತರಾಗುವ ಮಾರ್ಗಗಳನ್ನು ವಿವರಿಸಿದ್ದಾರೆ. ಚಾಣಕ್ಯರ ಪ್ರಕಾರ, ನೀವು ಬಡತನದ ಬಲೆಯಿಂದ ಪಾರಾಗಲು ಮತ್ತು ಸಂಪತ್ತಿನ ಏಣಿಯನ್ನು ಏರಲು ಬಯಸಿದರೆ, ನೀವು

1 Mar 2026 4:21 pm
ಭೀಕರ ಅಪಘಾತ : ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

15 ದಿನ ಹಿಂದೆ ಅಷ್ಟೇ ಮದುವೆಯಾಗಿದ್ದು, ಹೊಸ ಸಂಸಾರ ಪ್ರಾರಂಭಿಸುವ ಮುನ್ನ ದೇವರ ಆಶೀರ್ವಾದಕ್ಕೆ ತೆರಳಿದ್ದರು. ತಮ್ಮ ಹೊಸ ಜೀವನ ಚೆನ್ನಾಗಿರಲಿ ಎಂದು ನವದಂಪತಿ ದೇವರ ಹತ್ತಿರ ಬೇಡಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಆದ್ರೆ, ವ

1 Mar 2026 4:18 pm
ಇರಾನ್-ಇಸ್ರೇಲ್ ಯುದ್ಧ: ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು

Iran-Israel Conflict: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಕ್ರಿಕೆಟ್ ಪಂದ್ಯ ರದ್ದುಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರ

1 Mar 2026 4:15 pm
ಬದುಕು ನಿರ್ವಹಿಸುವಷ್ಟು ಮಾಸಿಕ ಆದಾಯ ಸೃಷ್ಟಿಸುವುದು ಹೇಗೆ? ಬೆಲೆ ಏರಿಕೆ ಇತ್ಯಾದಿ ಅಂಶಗಳನ್ನೂ ಮರೆಯದಿರಿ; ಇಲ್ಲಿದೆ ಟಿಪ್ಸ್

Regular income creation: ನಿಮಗೆ ಇವತ್ತಿನ ಸಂದರ್ಭದಲ್ಲಿ ತಿಂಗಳಿಗೆ 50,000 ರೂ ಆದಾಯದಲ್ಲಿ ಬದುಕು ನಡೆಸಬಲ್ಲಿರಿ ಎಂದಾದರೆ, ಮುಂದಿನ 40 ವರ್ಷಕ್ಕೆ ನಿರಂತರ ಮಾಸಿಕ ಆದಾಯ ಸೃಷ್ಟಿಸಿಕೊಳ್ಳುವ ಟಿಪ್ಸ್ ಇಲ್ಲಿದೆ. ಈ ಆದಾಯ ಬರಲು ಎಷ್ಟು ಕಾರ್ಪಸ್ ಇರಬೇ

1 Mar 2026 3:55 pm
Holi 2026: ಭಾರತದಂತೆಯೇ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ದೇಶಗಳಿವು

Holi In Abroad: ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಹೋಳಿ ಕೂಡ ಒಂದು. ಬಣ್ಣಗಳ ಈ ಹಬ್ಬವನ್ನು ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಹೋಳಿ ಹುಣ್ಣಿಮೆಯ ದಿನ ಜನ ಬಣ್ಣಗಳ ಓಕುಳಿಯಾಟ ಆಡುವ ಮೂಲಕ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್

1 Mar 2026 3:29 pm
Indian Railways Quota: ಭಾರತೀಯ ರೈಲ್ವೆ ನೇಮಕಾತಿಯಲ್ಲಿ ಅಗ್ನಿವೀರ್ ಮತ್ತು ಮಾಜಿ ಸೈನಿಕರಿಗೆ ವಿಶೇಷ ಮೀಸಲಾತಿ ಘೋಷಣೆ

ಭಾರತೀಯ ರೈಲ್ವೆಯು ಅಗ್ನಿವೀರರು ಮತ್ತು ಮಾಜಿ ಸೈನಿಕರಿಗೆ ರೈಲ್ವೆ ನೇಮಕಾತಿಯಲ್ಲಿ ವಿಶೇಷ ಮೀಸಲಾತಿ ಘೋಷಿಸಿದೆ. ಭಾರತೀಯ ಸೇನೆಯೊಂದಿಗೆ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಇದು ದೇಶ ಸೇವೆಯ ನಂತರ ನಾಗರಿಕ ಉದ್ಯೋಗ ಭದ್ರತ

1 Mar 2026 3:24 pm
ಇರಾನ್ ಸಹಾಯದಿಂದ ಚಿಕ್ಕಬಳ್ಳಾಪುರದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆಗೆ ಭೇಟಿ ನೀಡಿದ್ದ ಖಮೇನಿ

ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶ

1 Mar 2026 3:23 pm
ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ

ಇರಾನ್​-ಇಸ್ರೇಲ್​ ಯುದ್ಧದ ಎಫೆಕ್ಟ್​ ಭಾರತೀಯರಿಗೂ ತಟ್ಟಿದೆ. ವಿಮಾನಗಳ ಹಾರಾಟ ರದ್ದು ಹಿನ್ನೆಲೆ ವಿದೇಶಗಳಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಸದ್ಯ ಸಹಾಯಕ್ಕಾಗಿ ಅಂಗಲಾಚುತ್ತಿರುವ ದುಬೈನಲ್ಲಿ ಸಿಲುಕಿರುವ ಕನ್ನಡಿಗ

1 Mar 2026 3:19 pm
ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಪ್ರಧಾನಿ ಮೋದಿ ಘರ್ಜನೆ, ಕಾಂಗ್ರೆಸ್-ಡಿಎಂಕೆ ಮೇಲೆ ಭ್ರಷ್ಟಾಚಾರ ಆರೋಪ

ಪ್ರಧಾನಿ ಮೋದಿ ಪುದುಚೇರಿಗೆ ಭೇಟಿ ನೀಡಿ 2700 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದರು. ತಮ್ಮ ಭಾಷಣದಲ್ಲಿ, ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ, ಅಪರಾಧಗಳನ್ನು ಅವರು ತೀವ್ರವಾಗಿ ಟೀಕಿ

1 Mar 2026 3:17 pm
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರ

1 Mar 2026 3:02 pm
ವಿಚ್ಛೇದನಕ್ಕೆ ಅರ್ಜಿ: ವಿಜಯ್ ಪತ್ನಿ ಇಟ್ಟಿರುವ ಬೇಡಿಕೆಗಳೇನು?

Thalapathy Vijay: ವಿಜಯ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದು, ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಇದೇ ಸಮಯದಲ್ಲಿ ವಿಜಯ್ ಅವರ ಪತ್ನಿ ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ವಿಜಯ್​​ಗೆ ರಾಜಕೀಯವಾಗಿ ಸಣ್ಣ ಹಿನ್ನಡೆ ಮೂಡಿಸಿದೆ. ವಿಚ

1 Mar 2026 2:54 pm
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್

ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್​ನಲ್ಲಿ ನಟ ವಿನಯ್ ರಾಜ್​ಕುಮಾರ್ ಅವರು ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ

1 Mar 2026 2:46 pm
ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದುಬೈ ಮತ್ತು ಇರಾನ್‌ನಲ್ಲಿ ಇಸ್ರೇಲ್-ಅಮೆರಿಕ ದಾಳಿಗಳಿಂದ ಸಿಕ್ಕಾಕಿಕೊಂಡಿರುವ ಕನ್ನಡಿಗರು ಸೇರಿದಂತೆ ಭಾರತೀಯರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಕ

1 Mar 2026 2:23 pm
ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..!

Iran Strikes: ಫೆಬ್ರವರಿ 28, 2026 ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಕ್ಷಿಪಣಿ ದಾಳಿಗಳನ್ನು ನಡೆಸಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಮೃತಪಟ್ಟಿದ್ದಾರೆ . ಇದಕ್ಕೆ ಪ್ರತಿ

1 Mar 2026 2:17 pm
Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯ

1 Mar 2026 2:02 pm
ಇರಾನ್-ಅಮೆರಿಕ ಯುದ್ಧ; ಚಿನ್ನದ ಬೆಲೆ ಎಷ್ಟು ಏರಬಹುದು? ನಿಫ್ಟಿ, ಸೆನ್ಸೆಕ್ಸ್ ಕುಸಿತ ಕಾಣುತ್ವಾ?

Iran US Israel war aggression, know how it affects gold, silver, stock markets this week: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಭೀಕರ ಯುದ್ಧ ನಡೆಯುತ್ತಿರುವುದರ ಪರಿಣಾಮ ವಿವಿಧ ಮಾರುಕಟ್ಟೆಗಳು ತಲ್ಲಣಗೊಳ್ಳಲಿವೆ. ಚಿನ್ನ, ಬೆಳ್ಳಿ ಬೆಲೆಗಳು ಈ ವಾರ ಭರ್ಜರಿ ಏರಿಕೆ ಕಾಣಬಹುದು. ಸೆನ್ಸೆ

1 Mar 2026 2:02 pm
Optical Illusion: ಈ ಉದ್ಯಾನವನದಲ್ಲಿ ಅಡಗಿರುವ ಜೇನು ನೊಣವನ್ನು ಗುರುತಿಸಬಲ್ಲಿರಾ

ಟ್ರಿಕ್ಕಿ ಒಗಟುಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ದೃಷ್ಟಿ ಹಾಗೂ ಮೆದುಳಿಗೆ ಕೆಲಸ ನೀಡುತ್ತವೆ. ಸೋಷಿಯಲ್‌ ಮೀಡಿಯಾದಲ್ಲಿ ಇಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುವುದ

1 Mar 2026 1:51 pm
Lunar Eclipse: ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!

ಚಂದ್ರಗ್ರಹಣ: ಮಾರ್ಚ್ 3ರಂದು ಸಂಭವಿಸುವ ವರ್ಷದ ಮೊದಲ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಮಂತ್ರಾಲಯದ ರಾಯರ ಮಠದಲ್ಲಿ ಭಕ್ತರಿಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗ್ರಹಣದ ಅವಧಿಯಲ್ಲೂ ಭಕ್ತರಿಗೆ ರಾಯರ ದರ್ಶನಕ್ಕೆ ಮುಕ್ತ ಅವಕ

1 Mar 2026 1:45 pm
ನಟ ದುಷ್ಯಂತ್ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಶುಭ ಕೋರಿದ ಸಿದ್ದರಾಮಯ್ಯ

ಕನ್ನಡದ ನಟ ದುಷ್ಯಂತ್ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ರಚನಾ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದ್ದು, ಅನೇಕರು ಬಂದು ನವದಂಪತಿಗೆ ಶುಭ ಹಾರೈಸಿದ್ದಾ

1 Mar 2026 1:25 pm
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ

Alyssa Healy Records: ಹೋಬರ್ಟ್​ನ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕಗಳಾಗಿ ಕಣಕ್ಕ

1 Mar 2026 1:14 pm
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು

ದರ್ಶನ್ ಆಪ್ತ, ನಟ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ ಬಿಡುಗಡೆ ವೇಳೆ ತೊಂದರೆ ಆಯಿತು. ಫೆಬ್ರವರಿ 27ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಸಂಜೆ ತನಕ ರಿಲೀಸ್ ಆಗಲೇ ಇಲ್ಲ. ಸಂಜೆ ಬಳಿಕ ಬಿಡುಗಡೆಗೆ ಅವಕಾಶ ಸಿಕ್ಕಿತು. ಆ ಬಗ್ಗೆ ಧನ್ವೀರ

1 Mar 2026 12:59 pm
Lunar Eclipse: ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?

ಹೋಳಿ ಹುಣ್ಣಿಮೆಯಂದು ಸಂಭವಿಸುವ ವರ್ಷದ ಮೊದಲ ಚಂದ್ರಗ್ರಹಣದ ಬಗ್ಗೆ ಗವಿಗಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ವಿವರಣೆ ನೀಡಿದ್ದಾರೆ. ಗ್ರಹಣವು ರಾಶಿಗಳ ಮೇಲೆ ಪರಿಣಾಮ ಬೀರಲಿದ್ದು, ದೋಷ ನಿವಾರಣೆಗೆ

1 Mar 2026 12:57 pm
ಕಮರ್ಷಿಯಲ್ ಗ್ಯಾಸ್ ಬೆಲೆ ಸತತ ಮೂರನೇ ತಿಂಗಳು ಏರಿಕೆ; ಬೆಂಗಳೂರು ಮೊದಲಾದೆಡೆ ಹೊಸ ಎಲ್​ಪಿಜಿ ದರಗಳಿವು

LPG price updates on 2026, March 1st: 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆ 28 ರೂನಿಂದ 31 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ 1,842 ರೂ ದಾಟಿದೆ. 47.5 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆಯೂ ಏರಿಕೆ ಆಗಿದೆ. ಕಳೆದ ಆರು ತಿಂಗಳಲ್ಲಿ ನಾಲ್

1 Mar 2026 12:55 pm
ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು!

ರಾಯಚೂರು ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಎಸ್‌ಸಿ ವಿದ್ಯಾರ್ಥಿ ಬಸವರಾಜ್ ಸಾವನ್ನಪ್ಪಿದ್ದಾರೆ. ಆಟೋದಿಂದ ಬಿದ್ದ ಕೂಡಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡುಬಡವರಾಗಿದ್ದ ಬಸವರಾಜ್ ಕೇಟರಿಂಗ

1 Mar 2026 12:40 pm
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!

ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬದವರು ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಒಲವು ತೋರಿಸಿದ್ದು, ಮಹೀಂದ್ರಾ ಕಂಪನಿಯ 3 ಕಾರುಗಳು ಅವರ ಬೆಂಗಳೂರಿನ ನಿವಾಸಕ್ಕೆ ಬಂದಿವೆ. ಇವುಗಳನ್ನು ಪರಿಶೀಲಿ ನಂತರ ಡಿಸಿಎಂ ಅಂತಿಮ ನಿರ್ಧಾರ ಕೈಗೊಳ

1 Mar 2026 12:38 pm
Iran-America Conflict: ನಿಜವಾಗಿಯೂ ಅಮೆರಿಕ ಹೇಳಿದ್ದಕ್ಕೆ ಇರಾನ್ ಒಪ್ಪುತ್ತಿರಲಿಲ್ಲವೇ? ಅದಕ್ಕೆ ಈ ಯುದ್ಧ ಪ್ರಾರಂಭವಾಯಿತೇ?

ಓಮಾನ್ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಅಣು ಕಾರ್ಯಕ್ರಮದ ಬಗ್ಗೆ ರಹಸ್ಯ ಮಾತುಕತೆಗಳು ನಡೆದಿದ್ದವು. ಇರಾನ್ ಯುರೇನಿಯಂ ಸಂಗ್ರಹ ಕಡಿಮೆ ಮಾಡಲು ಒಪ್ಪಿತ್ತು. 14 ಪುಟಗಳ ಕರಡು ಒಪ್ಪಂದ ಅಂತಿಮಗೊಂಡರೂ, ಡೊನಾಲ್ಡ್ ಟ

1 Mar 2026 12:24 pm
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸುವುದ

1 Mar 2026 12:17 pm
ಮಗನಿಗೂ ಬೇಡವಾದ ದಳಪತಿ ವಿಜಯ್? ಡಿವೋರ್ಸ್ ಸುದ್ದಿ ಬೆನ್ನಲ್ಲೇ ಅನ್​ಫಾಲೋ

ದಳಪತಿ ವಿಜಯ್ ಅವರು ಖ್ಯಾತ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಇದೆ. ಆ ಕಾರಣದಿಂದ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವುದು ಖಚಿತವಾಗಿದೆ. ಈ ಘಟನೆಯ ಬೆನ್ನಲ್ಲೇ ಮಗ ಜೇಸನ

1 Mar 2026 12:09 pm
ಟಾಸ್ ಗೆದ್ದಿದ್ರೆ ಕಥೆನೇ ಬೇರೆ ಇರುತ್ತಿತ್ತು..!

T20 World Cup 2026: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಪಾಕ್ ಪಡೆ ಟಿ20 ವಿಶ್ವಕಪ್​ನ ಸೆಮಿಫೈನಲ್​ಗೇರಿಲ್ಲ. ಅತ್ತ ಉತ್ತಮ ನೆಟ್ ರನ್ ರೇಟ್ ಹೊಂದಿದ್ದ ನ್ಯೂಝಿಲೆಂಡ್ ತಂಡವು

1 Mar 2026 12:04 pm
Lunar Eclipse 2026: ಮಾ.03ರ ಚಂದ್ರಗ್ರಹಣ; ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಚಂದ್ರಗ್ರಹಣದ ಕುರಿತು ಮಾತನಾಡಿದ್ದಾರೆ. ಹೋಳಿ ಹುಣ್ಣಿಮೆಯಂದು ಸಂಭವಿಸುವ ಈ ಗ್ರಹಣದ ಪ್ರಕೃತಿ ಮತ್ತು ಪ್ರಸ್ತುತ ವಿದ್ಯಮಾನಗಳ ಮೇಲಿನ ಪರಿಣಾಮಗಳನ

1 Mar 2026 11:55 am
Maharashtra Blast: ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು

ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಘಟನೆ ಸಂಭವಿಸಿದೆ. ಸ್ಫೋಟಕಗಳನ

1 Mar 2026 11:49 am
Lunar Eclipse 2026: ಗ್ರಹಣ ಕಾಲದಲ್ಲಿ ಅನುಸರಿಸಬೇಕಾದ ನಿಯಮ ಮತ್ತು ಪರಿಹಾರ ಕ್ರಮಗಳ ಮಾಹಿತಿ ಇಲ್ಲಿದೆ

ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಕುರಿತು ಗವಿ ಗಂಗಾಧರೇಶ್ವರ ದೇವಸ್ಥಾನದ ಅರ್ಚಕರು ವಿವರಿಸಿದ್ದಾರೆ. ಇತ್ತೀಚೆಗೆ ಸೂರ್ಯಗ್ರಹಣ ಸಂಭವಿಸಿದ ಹದಿನೈದು ದಿನಗಳ ನಂತರ, ಈ ಪೌರ್ಣಮಿಯಂದು ಬರುವ ಚಂದ್ರಗ್ರಹಣವು ವಿಶೇ

1 Mar 2026 11:35 am