Ranji Trophy Final: ಹುಬ್ಬಳ್ಳಿಯ ಕೆಎಸ್ಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಫೈನಲ್ಗೇರಿದ್ದ ಜಮ್ಮು ಮತ್ತು ಕಾಶ್ಮೀರ, ಬಲಿಷ್ಠ ಕರ್ನಾಟಕವನ್ನು ಏಕಪಕ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ, ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಸಿಕ್ಕಿದೆ. ಇವರ ಹೊಸ ಚಿತ್ರ 'ರಣಬಾಲಿ'ಯ ಮೊದಲ ಪೋಸ್ಟರ್ ಅನ್ನು ಹಾಡಿನ ಮೂಲಕ ಅನಾವರಣಗೊಳಿ
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ಟೀಮ್ಗಳಲ್ಲಿ ಈಗಾಗಲೇ 15 ತಂಡಗಳು ಹೊರಬಿದ್ದಿವೆ. ಇನ್ನು 2 ತಂಡಗಳು ಸೆಮಿಫೈನಲ್ಗೇರಿದರೆ, ಭಾರತ, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಪಾ
ಹಾವೇರಿಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿದೆ. 30 ಸಾವಿರ ರೂಪಾಯಿ ಶುಲ್ಕ ಬಾಕಿ ಇರುವ ಕಾರಣ ಕಾಲೇಜು ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದ್ದು, ಇದರಿಂದ ವ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಡ್ಲುಗುರ್ಕಿ ಗ್ರಾಮದಲ್ಲಿ ವ್ಯಕ್ತಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಸೃಷ್ಟಿಸಿದೆ. ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ
ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಚಂದ್ರಗ್ರಹಣವು ಮಕರ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ. ವಾಹನ, ಮಾತು ಮತ್ತು ಹಣಕಾಸು ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಆತುರ ಬೇಡ. ಮಾನಸಿಕ ಅಡೆತಡೆಗಳು, ಕಾರ್ಯಗಳಲ್ಲಿ ವಿಳಂಬ ಸ
ನಟ ದರ್ಶನ್ ಅವರು ಸದ್ಯ ಜೈಲಿನಲ್ಲ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಆರೋಪ ಕೇಳಿ ಬಂದಿದೆ. ಅದರಲ್ಲಿ ಪೊಲೀಸರು ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದು ಕೂಡ ಒಂದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹ
ನಟ ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನಕ್ಕಾಗಿ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 26 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ಇದು ಅಭಿಮಾನಿಗಳಿಗೆ ಆಘಾತ ತಂದಿದೆ. ರಾಜಕೀಯ ಪ್ರವೇಶದ ಸಿದ್ಧತೆಯ ನಡ
Pakistan Vs Sri Lanka: ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್ಗೇರಲಿದೆ. ಅಂದರೆ ಇಲ್ಲಿ ನೆಟ್ ರನ್ ರೇ
ಬೆಳಗಾವಿ ರಾಯಬಾಗದ ಅಲಖನೂರಿನಲ್ಲಿ ಇಕ್ವಿಟಾಸ್ ಫೈನಾನ್ಸ್ ಕಂಪನಿ ಸಾಲ ಮರುಪಾವತಿ ಸಮಸ್ಯೆಗೆ ಮನೆ ಸೀಜ್ ಮಾಡಿದೆ. ತಂದೆಯ ಚಿಕಿತ್ಸೆಗಾಗಿ ಪಡೆದ ಸಾಲವನ್ನು ತೀರಿಸಿಲ್ಲವೆಂದು ಕಂಪನಿಯು ಮನೆಗೆ ಬೀಗ ಹಾಕಿದ್ದು, ಮೂರು ತಿಂಗಳ ಹಸು
ಕರ್ನಾಟಕ ಸರ್ಕಾರವು ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಸುದ್ದಿ ಟೀಕೆಗಳಿಗೆ ಕಾರಣವಾದರೂ, ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ ದಂಪತಿ ಹಂಚಿಕೊಂಡ ಇನ್ಸ್ಟಾಗ್ರಾಮ್ ಫೋಟೋಗಳು ಹೊಸ ದಾಖಲೆ ಬರೆದವು. 24 ಗಂಟೆಯಲ್ಲಿ 40.7 ಮಿಲಿಯ
ಬೊಲಿವಿಯನ್ನಲ್ಲಿ ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಸೇನಾ ವಿಮಾನ ಪತನಗೊಂಡು 15 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ. ತಾಂತ್ರಿಕ ದೋಷದಿಂದಾಗಿ ಹೆದ್ದಾರಿಗೆ ವಿಮಾನ ಅಪ್ಪಳಿಸಿದೆ. 15 ಮಂದಿ ಸಾವನ್ನಪ್ಪಿದ್ದು, 30
ಟಿವಿ9 ವರದಿಯ ಪ್ರಭಾವದಿಂದ ಕೊಪ್ಪಳ ಜಿಲ್ಲಾಡಳಿತವು ಅಕ್ರಮ ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೊಪ್ಪಳ ತಾಲೂಕಿನಲ್ಲಿ 49 ಮತ್ತು ಗಂಗಾವತಿಯಲ್ಲಿ 87 ಅನಧಿಕೃತ ರೆಸಾರ್ಟ್ ಹಾಗೂ ಹೋಮ್ ಸ್ಟೇಗಳ ವಿದ್ಯುತ್ ಸಂಪರ್ಕ ಕಡಿತಗೊ
ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದ
ಚಿಕ್ಕಮಗಳೂರಿನ ಗೋಣಿಬೀಡು ಸಮೀಪದ ಕಾಫಿ ತೋಟದಲ್ಲಿ ಕಾಡಾನೆ ಭೀಮ ಕಳೆದ ನಾಲ್ಕು ದಿನಗಳಿಂದ ಬೀಡುಬಿಟ್ಟಿದೆ. ಹಾಸನದ ಬೇಲೂರಿನಿಂದ ಬಂದ 30 ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಭೀಮ ಜನವಸತಿ ಪ್ರದೇಶಕ್ಕೆ ನುಗ್ಗಿದೆ. ಅರಣ್ಯ ಇಲಾಖೆ
Ranji Final, Karnataka vs Jammu and Kashmir: ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಣ ರಣಜಿ ಟ್ರೋಫಿಯ ಫೈನಲ್ ಪಂದ್ಯವು ಡ್ರಾನಲ್ಲಿ ಕೊನೆಗೊಳ್ಳುವುದು ಖಚಿತವಾಗಿದೆ. ಈ ಖಚಿತತೆಯೊಂದಿಗೆ 9ನೇ ಬಾರಿ ರಣಜಿ ಟ್ರೋಫಿ ಎತ್ತಿ ಹಿಡಿಯುವ ಕರ್ನಾಟಕ ತಂಡದ ಕನಸು ಕ
ಹೊಸೂರಿನಲ್ಲಿ ಕುಡಿದ ನಶೆಯಲ್ಲಿದ್ದ ಪ್ರಭಾವಿ ಮುಖಂಡರ ಮಕ್ಕಳು ವ್ಯಕ್ತಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವ್ಯಕ್ತಿಯ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ನಡೆದ ವಾಗ್ವ
ಮಾರ್ಚ್ 3 ರಂದು ಸಂಭವಿಸುವ ಈ ವರ್ಷದ ಮೊದಲ ಚಂದ್ರಗ್ರಹಣವು ಭಾರತದಲ್ಲಿ ಗೋಚರಿಸಲಿದೆ. ಡಾ. ಬಸವರಾಜ ಗುರೂಜಿ ಪ್ರಕಾರ, ಈ ಗ್ರಹಣವು ತುಲಾ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಆರ್ಥಿಕ ಲಾಭ, ಆರೋಗ್ಯ ಸುಧಾರಣೆ, ಮತ್ತು ವ್ಯಾಪಾರದಲ
ಅಮೃತಹಳ್ಳಿ ವಿಲ್ಲಾದಲ್ಲಿ ನಡೆದ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸಂಗತಿಗಳು ಹೊರಬರುತ್ತಿವೆ. ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ವಿಲ್ಲಾದಲ್ಲೇ ಈ ಕೃತ್ಯ ನಡೆದಿದ್ದರೂ ಕಟ್ಟಡ
Pakistan vs Sri Lanka: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿದಿರುವ ಝಿಂಬಾಬ್ವೆ ಹಾಗೂ ಶ್ರೀಲಂಕಾ ತಂಡಗಳು ಈಗಾಗಲೇ ಹೊರಬಿದ್ದಿವೆ. ಇದೀಗ ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ನಡುವೆ ಸೆಮಿಫೈನಲ್ ರೇಸ್ ಏ
ನೀನಾಸಂ ಸತೀಶ್ ಅವರ ಬದುಕಿನ ಯಶೋಗಾಥೆ ನಿಜಕ್ಕೂ ಸ್ಪೂರ್ತಿದಾಯಕ. ಮದ್ದೂರಿನ ಸಣ್ಣ ರೈತ ಕುಟುಂಬದಿಂದ ಬಂದ ಶಿವಕುಮಾರ್, ಗೋಪಾಲ್ ಥಿಯೇಟರ್ನಲ್ಲಿ ಕಸ ಗುಡಿಸಿ, ಟೀ ಮಾರಿ, ಟಾರ್ಚ್ ಬಿಟ್ಟು, ಬಳಿಕ ನೀನಾಸಂ ಸೇರಿ ಇಂದು ಕನ್ನಡ ಚಿತ್ರ
ಸನಾತನ ಹಿಂದೂ ಸಂಸ್ಕೃತಿಯಲ್ಲಿ ಹಿರಿಯರು ಬಲಗೈಯಿಂದ ಆಶೀರ್ವಾದ ಮಾಡುವ ಪದ್ಧತಿ ಇದೆ. ದೇಹದ ಬಲಭಾಗವು ಸೂರ್ಯ ಭಾಗಕ್ಕೆ ಸಂಬಂಧಿಸಿದ್ದು, ಇದು ಪಿಂಗಳ ನಾಡಿಯನ್ನು ನಿಯಂತ್ರಿಸುತ್ತದೆ. ಬಲಗೈ ಆಶೀರ್ವಾದವು ಸಕಾರಾತ್ಮಕ ಶಕ್ತಿ, ಸೌರ
Ranji Trophy Final 2026: ರಣಜಿ ಟ್ರೋಫಿ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮುಂಬೈ ತಂಡ. ಮುಂಬೈ 42 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಕರ್ನಾಟಕ. ಕರುನಾಡ
ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ವಸತಿ ಶಾಲೆಯ ಮಾಲೀಕ ಮತ್ತು ಆತನ ಪತ್ನಿ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಎಸಗಿದ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಾಲೀಕ ಬಾಲಕಿಯರಿಗೆ ಕಿರು
ಎಫ್ಡಿ ಮೇಲೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿ ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರು ಎಫ್ಡ
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಯಾದಗಿರಿಯಲ್ಲಿ ಪಿಯು ಮಂಡಳಿ ಹಾಗೂ ಕಾಲೇಜಿನ ಎಡವಟ್ಟಿನಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಹಾಲ್ ಟಿಕೆಟ್ನಲ್ಲಿ ಪರೀಕ್ಷಾ ಕೇಂದ್ರದ ವಿಳಾಸ ತಪ್ಪಾಗ
India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ನಿರ್ಣಾಯಕ ಪಂದ್ಯವು ನಾಳೆ (ಮಾರ್ಚ್ 1) ನಡೆಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್
ದಳಪತಿ ವಿಜಯ್ ಮತ್ತು ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಂಗೀತಾ ಅವರು ವಿಜಯ್ಗೆ ಬೇರೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಕಾರಣಕ್ಕೆ ತ್ರಿಶಾ ಹೆಸರು ಹೆಚ್ಚು ಚರ್ಚೆಯಾಗುತ್ತಿದೆ. 1999ರಲ್ಲ
T20 World Cup 2026: ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ಗೇರಬೇಕಿದ್ದರೆ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡದ ನೆಟ್ ರನ್ ರೇಟ್ ಅನ್ನು ಟಾರ್ಗೆಟ್ ಮಾಡಬೇಕು. ಅಂದರೆ ಮೂರು ಅಂಕ
ನಟಿ ದೀಪಿಕಾ ಪಡುಕೋಣೆ ಮಾತೃತ್ವದ ಕಾರಣ ವೃತ್ತಿಜೀವನದಲ್ಲಿ ಸವಾಲು ಎದುರಿಸುತ್ತಿದ್ದಾರೆ. ಮಗುವಿನ ಆರೈಕೆಗಾಗಿ ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡುವ ಷರತ್ತಿನಿಂದ 'ಕಲ್ಕಿ 2898 ಎಡಿ 2', 'ಸ್ಪಿರಿಟ್' ಹಾಗೂ ಹಾಲಿವುಡ್ನ 'ವೈಟ್ ಲೋಟಸ್
ಬೆಂಗಳೂರಿನೊಂದಿಗೆ ಬೆಳಗಾವಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು
ನೆಲಮಂಗಲದ ಬಾಗಲಗುಂಟೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕೈಕಾಲು ಕಟ್ಟಿ, ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಮೃತದೇಹ ಗುರುತು ಪತ್ತೆಯಾಗಿಲ್ಲ. ಮೋಹನ್ ಕೃಷ್ಣ
ಮಾರ್ಚ್ 19ರಂದು ರಣವೀರ್ ಸಿಂಗ್ ಅವರ 'ಧುರಂಧರ್ 2' ಮತ್ತು ಯಶ್ ಅವರ 'ಟಾಕ್ಸಿಕ್' ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಭಾರೀ ಹಣಾಹಣಿಗೆ ಸಜ್ಜಾಗಿವೆ. ದೊಡ್ಡ ಬಜೆಟ್ನಲ್ಲಿ ನಿರ್ಮಾಣವಾಗಿರುವ ಈ ಚಿತ್ರಗಳಲ್ಲಿ ಯಶ್ ಅವರ 'ಟಾಕ್ಸಿಕ್' ಸುಮ
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ಟೀಮ್ಗಳಲ್ಲಿ ಈಗಾಗಲೇ 15 ತಂಡಗಳು ಹೊರಬಿದ್ದಿವೆ. ಇನ್ನು 2 ತಂಡಗಳು ಸೆಮಿಫೈನಲ್ಗೇರಿದರೆ, ಭಾರತ, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಪಾ
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಅದ್ದೂರಿ ರಾಜ ವೈಭವದ ವಿವಾಹ ಉದಯಪುರದಲ್ಲಿ ನೆರವೇರಿದೆ. ಇಬ್ಬರೂ ರಾಜ-ಯುವರಾಣಿಯಂತೆ ಮಿಂಚಿದ್ದು, ಅವರು ಧರಿಸಿದ್ದ ಚಿನ್ನಾಭರಣಗಳು ಎಲ್ಲರ ಗಮನ ಸೆಳೆದಿವೆ. ರಶ್ಮಿಕಾ-ವಿಜಯ್
Karnataka Weather: ರಾಜ್ಯದ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇ
ಕುರುಕ್ಷೇತ್ರ ಯುದ್ಧ, ರಾಮಾಯಣದಂತಹ ಮಹಾಕಾವ್ಯಗಳಲ್ಲಿ ಈ ಪದಗಳು ಪ್ರಮುಖ ಪಾತ್ರ ವಹಿಸುತ್ತವೆ. ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ನಿ
ಜೀ ಕನ್ನಡದ 'ಅಮೃತಧಾರೆ' ಖ್ಯಾತಿಯ ರಾಣವ್ ಗೌಡ ಮತ್ತು ಕಲರ್ಸ್ ಕನ್ನಡದ 'ಭಾರ್ಗವಿ ಎಲ್ಎಲ್ ಬಿ' ನಟಿ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 'ಅಮೃತಧಾರೆ' ಧಾರಾವಾಹಿಯ ಸೆಟ್ನಲ್ಲಿ ಇವರಿಬ್ಬರ ಪ್ರೀತಿ ಚಿಗುರಿತ್ತು. ರಾಣವ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್
ಬಾಗಲಗುಂಟೆಯ ಎಂಇಐ ಲೇಔಟ್ನಲ್ಲಿ ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಬೇಕಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜ್ಯೋತಿಷಿಯೊಬ್ಬರು ಅಲ್ಪಾಯುಷಿ ಎಂದು ಹೇಳಿದ್ದರಿಂದ ಹೆದರಿ ಈ ನಿರ್ಧಾರ
Daily Horoscope 28 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಶನಿವಾರ ಸಂಗಾತಿಯಿಂದ ಅಪಮಾನ, ಅನಪೇಕ್ಷಿತ ಬಯಕೆ, ಯೋಜನೆಯ ದೂರದೃಷ್ಟಿ, ಮಾನಸಿಕ ಪೀಡೆ, ಹಸ್ತಾಂತರ ಇವೆಲ್ಲ ಇಂದಿನ ವಿಶ
Daily Numerology February 28: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 28ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 28: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 28ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 28: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 28ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
ಮೂವರು ಮಹಿಳೆಯರು ಒಳ ಉಡುಪುಗಳನ್ನು ಕದ್ದಿದ್ದಾರೆ ಎಂಬ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ನೆಟ್ಟಿಗರು ಇದನ್ನು 'ನಾಚಿಕೆಗೇಡು' ಎಂದು ಕರೆದಿದ್ದಾರೆ. ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒ
ಸತೀಶ್ ನೀನಾಸಂ, ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದ ಹೆಸರಿನ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ಸತೀಶ್
ಬಾಗಲಕೋಟೆ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರ ಬಂಧನಕ್ಕೆ ಬಂದ ಪೊಲೀಸರ ಕ್ರಮಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಯುವಕನ ಬಂಧನಕ್ಕೆ ಮುಂದಾದಾಗ ಸಾರ್ವಜನಿಕ
T20 World Cup 2026: ಇಂಗ್ಲೆಂಡ್ ತಂಡ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಅಜೇಯವಾಗಿ ಸೆಮಿಫೈನಲ್ಗೆ ಪ್ರವೇಶಿಸಿದೆ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಕೊನೆಯ ಓವರ್ಗಳಲ್ಲಿ ಹಿಡಿತ ಕಳೆದುಕೊಂಡಿತು
ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಇತ್ತೀಚಿನ ಶರ್ಟ್ಲೆಸ್ ಪ್ರತಿಭಟನೆ ಕಾಂಗ್ರೆಸ್ನ ಸೈದ್ಧಾಂತಿಕ ದಿವಾಳಿತನವನ್ನು ಬಹಿರಂಗಪ
ಕಟ್ಟಿಕೊಂಡ ಗಂಡನನ್ನ ತರೆದು ಎರಡು ಮಕ್ಕಳೊಂದಿಗೆ ಪ್ರತ್ಯೇಕ ಜೀವನ ನಡೆಸುತ್ತಿದ್ದ ಮಹಿಳೆಯೋರ್ವಳಿಗೆ ಪ್ರಿಯಕನ ನಂಟೇ ಆಕೆಯ ಜೀವಕ್ಕೆ ಮುಳುವಾಗಿದೆ. ಪತಿ ತೊರೆದು ಇಬ್ಬರು ಮಕ್ಕಳೊಂದಿಗೆ ಬೇರೊಬ್ಬನ ಜೊತೆ ವಾಸವಾಗಿದ್ದ ಮಹಿಳೆ
ಅದ್ಯಾರೋ ನೀಡಿದ ಒಂದೊಂದು ಸಲಹೆ ಇದೀಗ ಧಾರವಾಡದ ಯುವಕನೋರ್ವನ ಇಡೀ ಬದುಕೇ ಬದಲಾಯಿಸಿದೆ. ತನ್ನ ಆರೋಗ್ಯ ಸುಧಾರಣೆಗಾಗಿ ಆರಂಭಿಸಿದ ಯೋಗಾಭ್ಯಾಸ ಇಂದು ಅದೇ ಆತನ ಪಾಲಿಗೆ ವೃತ್ತಿ ಆಗಿದೆ. ವಿದೇಶದಲ್ಲಿ ನೂರಾರು ಜನರಿಗೆ ಶಿಕ್ಷಕರಾಗ
India vs West Indies T20 World Cup 2026 Live Match Score: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಹಂತದ ನಿರ್ಣಾಯಕ ಪಂದ್ಯ ನಡೆಯಲಿದೆ. ಇದು ಸೆಮಿಫೈನಲ್ಗೆ ಅರ್ಹತೆ ಪಡೆಯಲು ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ದ
ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ರಾಜ್ಯದ 3 ನಗರಗಳ ಹೆಸರುಗಳನ್ನು ಬದಲಾಯಿಸುವುದಾಗಿ ಘೋಷಿಸಿದ್ದಾರೆ. ಪ್ರಸಿದ್ಧ ನಗರಗಳು ಮತ್ತು ಪಟ್ಟಣಗಳನ್ನು ಒಳಗೊಂಡಿರುವುದರಿಂದ ಈ ಘೋಷಣ
ಅಧಿಕ ರಕ್ತದೊತ್ತಡವು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ತಿಳಿದ ವಿಚಾರ. ಆದರೆ ಹೊಸ ಅಧ್ಯಯನವು ಕಡಿಮೆ ರಕ್ತದೊತ್ತಡವು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಕೂಡ ಹೃದಯಕ್ಕೆ ಹಾನಿ ಮಾಡುತ್ತ
ರಾಜಸ್ಥಾನದ ಬಲೋತ್ರಾ ಬಳಿ ಬಸ್ ಅಪಘಾತಕ್ಕೀಡಾಗಿ 6 ಜನರು ಸಾವನ್ನಪ್ಪಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್ಗೆ ಮುಖಾಮುಖಿ ಡ
Ranji Trophy 2025-26 Final: 2025-26ರ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಕರ್ನಾಟಕದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಮೊದಲ ಬಾರಿಗೆ ಫೈನಲ್ಗೆ ತಲುಪಿದ J&K ಇತಿಹಾಸ ಸೃಷ್ಟಿಸುವ ಹಾದಿಯಲ್ಲಿದ್ದು, ಆಕಿಬ್ ನಬಿ ಅವರ ಅದ್ಭುತ 5 ವಿಕೆಟ್
ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ
ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಲಾದ 376 ಕೊಠಡಿಯ ವಜ್ರಮಲೆ ವಾಸ್ತವ್ಯ ಭವನವನ್ನು ಸಿಎಂ ಉದ್ಘಾಟಿಸಿದ್ದರೂ, ಭಕ್ತರ ಬಳಕೆಗೆ ಸಜ್ಜಾಗಿಲ್ಲ. ಹಬ್ಬ ಹರಿದಿನಗಳಲ್ಲಿ ವಸತಿ ಕೊರತೆಯಿಂದ ಭಕ್ತರು ತೀವ್ರ ತೊಂದರೆಗೊಳ
ವಿನೋದ್ ವಿ. ಧೋಂಡಲೆ ನಿರ್ದೇಶನದಲ್ಲಿ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಮೂಡಿಬಂದಿದೆ. ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸುವ ಮೂಲಕ ಮೆರುಗು ಹೆಚ್ಚಿಸಿದ್ದಾರೆ. ಆದರೆ ಸಿನಿಮಾದ ಆಶಯವನ್ನು ಮಾಸ್, ಮಸಾಲೆ ಅಂಶಗಳು ಓ
ಟಿವಿ9 ನೆಟ್ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಜೊತೆಗಿನ ಡ್ಯುಯೊಲಾಗ್ ಸೀಸನ್ 4 ನಾಳೆ ಶುರುವಾಗಲಿದೆ. ಕ್ರೀಡಾ ದಂತಕಥೆಗಳಿಂದ ಹಿಡಿದು ಪ್ರಸಿದ್ಧ ನಟರವರೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ದಂತಕಥೆಗಳು ಈ ಹೊಸ ಸರ
IPL 2026 Schedule Update: 2026ರ ಐಪಿಎಲ್ ವೇಳಾಪಟ್ಟಿ ಪ್ರಕಟಣೆಯಲ್ಲಿ ವಿಳಂಬವಾಗಿದ್ದು, ಮಾರ್ಚ್ 26ರ ಬದಲಿಗೆ ಮಾರ್ಚ್ 28ರಂದು ಟೂರ್ನಿ ಆರಂಭವಾಗಲಿದೆ. ನಾಲ್ಕು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಈ ವಿಳಂಬಕ್ಕೆ ಪ್ರಮುಖ ಕಾರಣ. ಬಿ
ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದಲ್ಲಿ ಹಿಂದೂ ಸಂಗಮ ಯಾತ್ರೆ ಸಿದ್ಧತೆ ವೇಳೆ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ಹಲ್ಲೆಯಾಗಿದೆ. ಸುಹೈಲ್, ಸಿದ್ಧಿಕ್ ಎಂಬ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯ
Patanjali EarGrit eardrops and EarGrit Gold tablets: ಕಿವಿ ಸಮಸ್ಯೆಗಳು ನೋವಿನಿಂದ ಹಿಡಿದು ಸೋಂಕಿನವರೆಗೆ ವಿವಿಧ ಅಂಶಗಳಿಂದ ಉಂಟಾಗಬಹುದು. ಆಯುರ್ವೇದದಲ್ಲಿ ಇದಕ್ಕೆ ಚಿಕಿತ್ಸೆಗಳಿವೆ. ಆಯುರ್ವೇದೀಯ ವಿಧಾನದಲ್ಲಿ ತಯಾರಿಸಲಾದ ಇಯರ್ ಡ್ರಾಪ್ಸ್ ಮತ್ತು ಟ್ಯ
ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿರುವ ಅರವಿಂದ್ ಕೇಜ್ರಿವಾಲ್, ‘ನಕಲಿ ಅಬಕಾರಿ ಪ್ರಕರಣ ನನ್ನ ಖ್ಯಾತಿಯನ್ನು ಟಾರ್ಗೆ
Ranji Trophy 2025-26 Final: 2025-26ರ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಕರ್ನಾಟಕದ ವಿರುದ್ಧ ಪ್ರಬಲ ಪ್ರದರ್ಶನ ನೀಡಿದೆ. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ, ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರ
ಪ್ರೇಯಸಿಯಿಂದ ಜಿಮ್ ಟ್ರೈನರ್ಗೆ ಚಾಕು ಇರಿದಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಇಬ್ಬರು ಒಂದು ವರ್ಷ ಪರಸ್ಪರ ಪ್ರೀತಿಸಿ ಇದೀಗ ಮದುವೆ ನಿರಾಕರಿಸಿದ ಹಿನ್ನೆಲೆ ಪ್ರೇಯಸಿ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ಕಾಸ್ಟ್ಯೂಮ್ ಮತ್ತು ಆಭರಣಗಳು ಸಖತ್ ಹೈಲೈಟ್ ಆಗಿವೆ. ಭಾರಿ ಬೆಲೆಬಾಳುವ ಆಭರಣಗಳನ್ನು ಧರಿಸಿ ಅವರು ಹಸೆಮಣೆ ಏ
ಏರ್ ವಿಮಾನದಲ್ಲಿ ಬೆಂಗಳೂರಿನಿಂದ ನೇಪಾಳದ (Nepal) ಕಠ್ಮಂಡು (Kathmandu) ಹೊರಟಿದ್ದ ಕನ್ನಡಿಗರು (Kolar) ಪರದಾಡಿರುವ ಘಟನೆ ನಡೆದಿದೆ. ಕಠ್ಮಂಡುನಲ್ಲಿ ವಿಮಾನ ಲ್ಯಾಂಡಿಂಗ್ಗೆ ಅನುಮತಿ ಸಿಗದ ಕಾರಣ ಎರಡು ದಿನ ವಿಮಾನದಲ್ಲೇ ಉಳಿಯುವಂತಾಗಿದೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಮದ್ಯ ಹಗರಣದಲ್ಲಿ ಖುಲಾಸೆಗೊಳಿಸಲಾಗಿದೆ. ದೆಹಲಿಯ ಕೆಳ ನ್ಯಾಯಾಲಯವು ಒಟ್ಟು 23 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಕೇಜ್
ಮಂಗಳೂರು ಪೊಲೀಸರು ಹೈದರಾಬಾದ್ನಲ್ಲಿ ಸೈಬರ್ ವಂಚಕರ ದೊಡ್ಡ ಜಾಲವನ್ನು ಭೇದಿಸಿದ್ದಾರೆ. ವಿದೇಶಿಗರ ಸಹಭಾಗಿತ್ವದಲ್ಲಿ ಬ್ಯಾಂಕ್ ಖಾತೆದಾರರಿಗೆ ಆಮಿಷವೊಡ್ಡಿ OTP ಮೂಲಕ ಹಣ ದೋಚುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆ
ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದ
ಕಾನೂನು ಹೋರಾಟದಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರತಂಡಕ್ಕೆ ಈಗ ರಿಲೀಫ್ ಸಿಕ್ಕಿದೆ. ಈ ಮೊದಲಿನ ಆದೇಶಕ್ಕೆ ತಡೆ ನೀಡಿ, ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಲವ್ ಜಿಹಾದ್ ಕುರಿತ ವಿವಾದಿತ ಕಥಾವಸ್ತು ‘ದಿ ಕೇರಳ
Australia Dominates India Women in ODI Series: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಮಹಿಳಾ ತಂಡ 2-0 ಅಂತರದಿಂದ ಕಳೆದುಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡುವ ತಪ್ಪು ನಿರ್ಧಾರ ಹಾಗೂ ಬ್ಯಾಟಿಂಗ್ ವೈಫಲ್ಯ ತಂಡದ ಸೋಲಿಗೆ ಪ್ರಮುಖ ಕಾರಣ. ಜ
ಅಲ್ಝೈಮರ್ ರೋಗವನ್ನು ಪತ್ತೆಹಚ್ಚಲು ಮಹತ್ವದ ಪ್ರಗತಿ ಸಾಧಿಸಿರುವುದಾಗಿ ಇತ್ತೀಚಿನ ಕ್ಲಿನಿಕಲ್ ಅಧ್ಯಯನವೊಂದು ತಿಳಿಸಿದೆ. ಹೌದು, ಸರಳ ರಕ್ತ ಪರೀಕ್ಷೆಯೊಂದನ್ನು ಬಳಸಿಕೊಂಡು, ಅಲ್ಝೈಮರ್ ರೋಗವನ್ನು ನಿರ್ಣಯಿಸುವುದು ಇದರ ವಿಶ
ವರದಕ್ಷಿಣೆ ಆಸೆಗೆ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಶಿಕ್ಷಕ ಮೋಸ ಮಾಡಲು ಮುಂದಾಗಿದ್ದ. ಇದನ್ನ ತಿಳಿದ ಯುವತಿ ದೂರು ನೀಡಿದ್ದರು. ವಿಚಾರಣೆ ಬಳಿಕ ಮದುವೆ ಆಗಲು ಒಪ್ಪಿದ ಹಿನ್ನಲೆ ಪೊಲೀಸರ ಸಮ್ಮುಖದಲ್ಲೇ ಮದುವೆ ಮಾ
ವರನ ಮೇಲೆ ರೇಪ್ ಕೇಸ್ ಇದ್ದು, ಆತ ಕುಡುಕ ಎಂದು ಮದುವೆ ಮಂಟಪದ ವರೆಗೆ ಬಂದ ವಧು ವಿವಾಹ ನಿರಾಕರಿಸಿ ತೆರಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಈಡಿಗರ ಸಮುದಾಯ ಭವನದಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ಶ
Arshdeep Singh T20 World Cup record: ಭಾರತವು 2026ರ ಟಿ20 ವಿಶ್ವಕಪ್ನ ಸೂಪರ್ 8ರಲ್ಲಿ ಜಿಂಬಾಬ್ವೆ ವಿರುದ್ಧ 72 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದು ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ಟಿ20 ವಿಶ್ವಕ
ಭಾರತದ GDP Q3 ಬೆಳವಣಿಗೆಯ ಡೇಟಾ ಹೊರಬಿದ್ದಿದೆ. ಇಂದು ಬಿಡುಗಡೆಯಾದ ಅಧಿಕೃತ ದತ್ತಾಂಶದ ಪ್ರಕಾರ, 2025ರ ಡಿಸೆಂಬರ್ 31ಕ್ಕೆ ಕೊನೆಗೊಂಡ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP) ಶೇ. 7.8ರಷ್ಟು ಬೆಳವಣಿಗೆ ಕಂಡಿದೆ. ಈ ಅಂಕ
ಕೇಂದ್ರ ಸಚಿವ ಶಿವ್ರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್ನಲ್ಲಿ ಅಪಘಾತಕ್ಕೀಡಾದ ಯುವಕನಿಗೆ ಮಾನವೀಯವಾಗಿ ಸ್ಪಂದಿಸಿದ್ದಾರೆ. ತಮ್ಮ ಬೆಂಗಾವಲು ಪಡೆಯನ್ನು ತಡೆದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಜೀವ ಉ
ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ
ಬೆಂಗಳೂರಿನಲ್ಲಿ ಕಾಲೇಜು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಡ್ರಗ್ಸ್ ಮತ್ತು ಬ್ಲಾಕ್ಮೇಲ್ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ನಿಖಿಲ್ ಮತ್ತು ಡಿಕ್ಸನ್ ಪ್ರಮುಖ ಆರೋಪಿಗಳಾಗಿದ್ದು, ಇನ್ಸ್ಟಾಗ್ರಾಮ್ ಮೂಲಕ ಯುವತಿ
ಮಾರ್ಚ್ 3ರಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಪೌರಾಣಿಕ ಕಥೆಗಳ ಪ್ರಕಾರ, ರಾಹು ಮತ್ತು ಕೇತುಗಳು ಚಂದ್ರನನ್ನು ಬಾಧಿಸುವ ಈ ಕಾಲದಲ್ಲಿ ವಾತಾವರಣದಲ್ಲಿ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತವೆ. ಈ ಸೂಕ್ಷ್ಮ ಸಮಯದಲ್ಲಿ
ಹಬ್ಬ ಹರಿದಿನಗಳೆಂದರೆ ಸಂಭ್ರಮವೋ ಸಂಭ್ರಮ. ಹಿಂದೂ ಧರ್ಮದಲ್ಲಿ ವರ್ಷದ ಪ್ರತಿ ದಿನವು ಒಂದೊಂದು ವಿಶೇಷತೆಯನ್ನು ಹೊಂದಿದೆ. ಹೀಗಾಗಿ ವರ್ಷ ಪೂರ್ತೀ ವ್ರತಾಚರಣೆ ಅಥವಾ ಹಬ್ಬಗಳಿಗೇನು ಕೊರತೆಯಿಲ್ಲ. ಈ ವರ್ಷದ ಮೂರನೇ ತಿಂಗಳಾದ ಮಾರ್
ಅಧಿಕಾರಿಗಳ ವರ್ಗಾವಣೆಯಲ್ಲೇ ರಾಜ್ಯ ಸರ್ಕಾರ ಹಣ ಮಾಡುತ್ತಿದೆ ಎಂದುವಿರೋಧ ಪಕ್ಷಗಳು ಆರೋಪ ಮಾಡಿಕೊಂಡುತ್ತಿವೆ. ಈ ನಡುವೆ ಒಂದು ವರ್ಷ ಎರಡು ತಿಂಗಳಿಗೆ ಜಿಲ್ಲಾಧಿಕಾರಿಯನ್ನ ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಕ್ಕೆ ಸ
ಬೀದರ್ನ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಉಡುಪಿಯ ಖುಷಿ 16 ಚಿನ್ನದ ಪದಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಮೀನು ವ್ಯಾಪಾರಿಯ ಮಗಳಾದ ಖುಷಿ ಪಶುವೈದ್ಯಕೀಯದಲ್ಲಿ ಸಾಧನೆ ಮಾಡಿದ್ದಾರೆ. ತುಮಕೂರಿನ
ಸಿದ್ದಿ ಜನಾಂಗದ ಸಂಸ್ಕೃತಿ, ಆಚಾರ, ವಿಚಾರಗಳ ಕುರಿತು ‘ದೇವಸಸ್ಯ’ ಸಿನಿಮಾ ಮಾಡಲಾಗುತ್ತಿದೆ. ಕಾರ್ತಿಕ್ ಭಟ್ ನಿರ್ದೇಶನದ ಈ ಚಿತ್ರದಲ್ಲಿ ಸಿದ್ದಿ ಯುವಕ ಸೆಲ್ವಿನ್ ದೇಸಾಯಿ ಪ್ರಮುಖ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಶೂಟಿಂಗ್
2026ರ ಹೋಳಿ ಹಬ್ಬವನ್ನು ಮಾರ್ಚ್ 4ರಂದು ಆಚರಿಸಲಾಗುತ್ತಿದ್ದು, ಇದು ಸಂಸ್ಕೃತಿ, ಭಕ್ತಿ ಮತ್ತು ವಸಂತದ ಆಗಮನದ ಸಂಕೇತವಾಗಿದೆ. ಮಾರ್ಚ್ 3ರಂದು ಹೋಳಿಕಾ ದಹನದಿಂದ ಆರಂಭವಾಗುವ ಈ ಹಬ್ಬವು ಸತ್ಯದ ಗೆಲುವನ್ನು ಸಾರುತ್ತದೆ. ನೈಸರ್ಗಿಕ ಬಣ
ಬೆಂಗಳೂರಿನಲ್ಲಿ ಜೀವನ ವೆಚ್ಚ ಗಗನಕ್ಕೇರುತ್ತಿದೆ. ಚಾರ್ಟರ್ಡ್ ಅಕೌಂಟೆಂಟ್ ಮೀನಲ್ ಗೋಯಲ್ ಹಂಚಿಕೊಂಡಿರುವ, ಇಬ್ಬರು ಇರುವ ಕುಟುಂಬದ 82,000 ರೂ. ಮಾಸಿಕ ಖರ್ಚಿನ ಪಟ್ಟಿ ವೈರಲ್ ಆಗಿದೆ. ಮನೆ ಬಾಡಿಗೆ, ಆಹಾರ, ಮನರಂಜನೆ ಸೇರಿ ಈ ವೆಚ್ಚ ವಿ
ಬೆಂಗಳೂರಿನ ಪರಂಪರೆಯ ಪ್ರತೀಕವಾಗಿ ಆಚರಿಸುವ ವಿಶ್ವವಿಖ್ಯಾತ ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ ಆಗಿದೆ. ಆ ಮೂಲಕ ಬೆಂಗಳೂರು ಕರಗ ಕಣ್ತುಂಬಿಕೊಳ್ಳಲು ಸಿಲಿಕಾನ್ ಸಿಟಿ ಜನರು ಕಾತರರಾಗಿದ್ದಾರೆ. ಒಟ್ಟು 11 ದಿನಗಳ ಕಾಲ ಬೆಂ

29 C