SENSEX
NIFTY
GOLD
USD/INR

Weather

36    C
...
ಕಾರಿನಲ್ಲೇ ಪ್ರಿಯಕರನಿಂದ ತಾಳಿಕಟ್ಟಿಸಿಕೊಂಡ ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ಬಿಟ್ಟ ಮಹಿಳೆ ಹೇಳಿದ್ದೇನು?

ಹಾಸನದ ಮಹಿಳೆಯೊಬ್ಬರು ಪತಿ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕನೊಂದಿಗೆ ಪರಾರಿಯಾಗಿದ್ದು, ಆತನ ಕಾರಿನಲ್ಲೇ ತಾಳಿಕಟ್ಟಿಸಿಕೊಂಡಿದ್ದಾಳೆ. ಬಳಿಕ ಮತ್ತೆ ಒಂದಾಗೋಣ ಎಂದು ಹೆಂಡ್ತಿಯೇ ಗಂಡನಿಗೆ ಕೇಳಿಕೊಂಡಿದ್ದಳು. ಇದೀಗ

13 Apr 2026 4:21 pm
ಮುಜರಾಯಿ ಇಲಾಖೆಗೆ ಲಕ್ಷ ಲಕ್ಷ ಆದಾಯ ತಂದ ದೇಗುಲ, ಸಮುದಾಯ ಭವನಗಳಲ್ಲಿನ ಶೂಟಿಂಗ್​​!

ಕರ್ನಾಟಕದ ಮುಜರಾಯಿ ಇಲಾಖೆಯ ದೇವಾಲಯಗಳು ಮತ್ತು ಸಮುದಾಯ ಭವನಗಳು ಚಿತ್ರೀಕರಣಕ್ಕೆ ಪ್ರಮುಖ ತಾಣಗಳಾಗಿವೆ. ಕಳೆದ ಮೂರು ವರ್ಷಗಳಲ್ಲಿ ಚಲನಚಿತ್ರ ಮತ್ತು ಧಾರಾವಾಹಿ ಚಿತ್ರೀಕರಣದಿಂದ ಇಲಾಖೆಯು ₹71 ಲಕ್ಷ ಆದಾಯ ಗಳಿಸಿದೆ. ಈ ಆದಾಯವ

13 Apr 2026 4:15 pm
‘ಜನ ನಾಯಗನ್’ ಲೀಕ್ ಬೆನ್ನಲ್ಲೇ ಕಠಿಣ ಕ್ರಮ: ಸೈಬರ್ ಕ್ರೈಂ ಪೊಲೀಸರಿಂದ 6 ಜನರ ಬಂಧನ

ರಿಲೀಸ್ ಆಗುವುದಕ್ಕೂ ಮೊದಲೇ ‘ಜನ ನಾಯಗನ್’ ಸಿನಿಮಾ ಲೀಕ್ ಆಗಿದ್ದು ಅನೇಕರು ಡೌನ್​ಲೋಡ್ ಮಾಡುತ್ತಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪೈರಸಿ ಕೃತ್ಯದಲ್ಲಿ ಯಾರೂ ಕೂಡ ಭಾಗಿಯಾಗಬಾರದ

13 Apr 2026 4:13 pm
IPL 2026: ಮುಂಬೈಗೆ ಮಣ್ಣು ಮುಕ್ಕಿಸಿರುವ ಆರ್​ಸಿಬಿಗೆ ಮುಂದಿನ ಎದುರಾಳಿ ಯಾರು? ಪಂದ್ಯ ಯಾವಾಗ?

IPL 2026: ಐಪಿಎಲ್ 2026 ರ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ತವರು ನೆಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ. ಏಪ್ರಿಲ್ 15 ರಂದು ಸಂಜೆ 7:30ಕ್ಕೆ ಪಂದ್ಯ ಆರಂಭ

13 Apr 2026 4:12 pm
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆಗೊಂಡಿದ್ದು, ಧರ್ಮದರ್ಶಿ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈ ಕ್ರಮದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾ

13 Apr 2026 3:52 pm
ಹಣ್ಣು ತರಕಾರಿಗಳಲ್ಲಿ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದು ಹಾಕಲು ಈ ಸರಳ ವಿಧಾನ ಅನುಸರಿಸಿ

ಇಂದಿನ ಈ ಆಧುನಿಕ ಯುಗದ ಕೃಷಿಯಲ್ಲಿ ತರಹೇವಾರಿ ಕೀಟನಾಶಕ, ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಇದರಿಂದಾಗಿ ನಾವು ತಿನ್ನುವ ಹಣ್ಣು, ತರಕಾರಿಗಳ ಜೊತೆಗೆ ಅದರಲ್ಲಿರುವ ರಾಸಾಯನಿಕಗಳು ಕೂಡ ನಮ್ಮ ಹೊಟ್ಟೆ ತಲುಪುತ್ತವೆ. ಈ ರಾಸಾಯನಿ

13 Apr 2026 3:35 pm
ಕೇವಲ 2,000 ರೂ ಹೂಡಿಕೆಯಲ್ಲಿ ಕೋಟಿ ರೂ ಗಳಿಸಬೇಕಾ? ಎಸ್​ಐಪಿ ಜೊತೆ ಸ್ಟೆಪಪ್ ತಂತ್ರ ಅನುಸರಿಸಿ

SIP with step-up: ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್ ಬಹಳ ಉಪಯುಕ್ತವಾದ ಹೂಡಿಕೆ ಯೋಜನೆ. ಅಲ್ಪ ಹೂಡಿಕೆಯಾದರೂ ನಿಯಮಿತವಾಗಿ ಮಾಡಿದರೆ ದೊಡ್ಡ ಮೊತ್ತ ನಿರ್ಮಾಣವಾಗುತ್ತದೆ ಎನ್ನುವುದಕ್ಕೆ ಎಸ್​ಐಪಿ ಒಳ್ಳೆಯ ನಿದರ್ಶನ. ಕೇವಲ 2,000

13 Apr 2026 3:23 pm
ಆಶಾ ಭೋಸ್ಲೆ ಬದಲು ಬೇರೆ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಅಥಿಯಾ ಶೆಟ್ಟಿ; ಸಖತ್ ಟ್ರೋಲ್

ಗಾಯಕಿ ಆಶಾ ಭೋಸ್ಲೆ ಅವರು ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಏಪ್ರಿಲ್ 12ರಂದು ನಿಧನರಾದರು. ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಈ ನಡುವೆ ಸುನೀಲ್ ಶೆಟ್ಟಿ ಮಗಳು ಅಥಿಯ

13 Apr 2026 3:22 pm
ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣಿಸಿದ್ದು, ನಗರದಾದ್ಯಂತ ರಾಶಿ ರಾಶಿ ಕಸ ಬಿದ್ದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಸ ಸಂಗ್ರಹ ಮತ್ತು ವಿಲೇವಾರಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜನರು ದೂರುತ್ತಿದ್ದಾರೆ. ಇನ

13 Apr 2026 3:15 pm
ಅಮ್ಮನಿಗೆ ಆಸರೆ ಆಗಿದ್ದ ಮಗಳು ವಿಧಿಯಾಟಕ್ಕೆ ಬಲಿ: ಪ್ರವಾಸಕ್ಕೆ ಹೋಗಿದ್ದಾಗ ಸುಳ್ಯದ ಯುವ ಇಂಜಿನಿಯರ್ ದುರಂತ ಅಂತ್ಯ

ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ, ವಾರಾಂತ್ಯದ ಪ್ರವಾಸಕ್ಕೆ ಸಹೋದ್ಯೋಗಿಗಳೊಂದಿ

13 Apr 2026 3:14 pm
ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ: ದಿಲ್ಲಿಗೆ ಹೋದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ

ನಾಯಕತ್ವ ಗೊಂದಲ, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು (ಏಪ್ರಿಲ್ 12) ದೆಹಲಿ ಫ್ಲೈಟ್ ಹತ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 25ಕ್ಕೂ ಶಾಸಕರು ಮಂತ್

13 Apr 2026 3:07 pm
‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಪ್ರಶಾಂತ್ ನೀಲ್ ಅವರ 'ಡ್ರ್ಯಾಗನ್' ಚಿತ್ರಕ್ಕಾಗಿ ಭಾರಿ ದೇಹದಾರ್ಢ್ಯ ರೂಪಿಸಿಕೊಂಡಿದ್ದಾರೆ. ತೂಕ ಇಳಿಸಿಕೊಂಡು ಈಗ ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡಿದ್ದಾರೆ. 'ಇದು ನಿರ್ಮಿಸಿದ್ದು, ಖರೀದಿಸಿದ

13 Apr 2026 2:51 pm
ಯಮ ಪಾಶದಂತೆ ಹಾರಿ ಬಂದ ಓಮ್ನಿ: ಪಾದಚಾರಿಗಳ ಮೇಲೆ ಎರಗಿದ ಭಯಾನಕ ದೃಶ್ಯ

ಬೆಳ್ತಂಗಡಿಯ ಕೊಡಬೈಲಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದ ಓಮ್ನಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆ ಬದಿಯ ಪಾದಚಾರಿಗಳ ಮೇಲೆ ಉರುಳಿದೆ. ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಮಕ್ಕಳು ಸೇರಿ ಇತರರು ಅ

13 Apr 2026 2:43 pm
ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಇತ್ತೀಚಿಗೆ ಲವ್​ ಕೇಸ್​​ಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಅದರಂತೆ ಹಾಸನದಲ್ಲಿ 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ ತನ್ನ ಗಂಡನನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿದ್ದು, ಕಾರಿನಲ್ಲೇ ಪ್ರಿಯ

13 Apr 2026 2:33 pm
NEET UG 2026: ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್ ಬಿಡುಗಡೆ; ಡೌನ್​ಲೋಡ್ ಮಾಡುವುದು ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್ ಯುಜಿ ಅಡ್ವಾನ್ಸ್ ಸಿಟಿ ಇಂಟಿಮೇಶನ್ ಸ್ಲಿಪ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷಾ ನಗರವನ್ನು ಮುಂಚಿತವಾಗಿ ತಿಳಿದುಕೊಳ್ಳಲು ಇದು ಸಹಕಾರಿಯಾಗಿದೆ. ಇದು ಅಡ್ಮಿಟ್ ಕಾರ್ಡ್ ಅ

13 Apr 2026 2:23 pm
ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಮುಂದಿನ ಪಂದ್ಯದಲ್ಲಿ ಆರ್​ಸ

13 Apr 2026 2:23 pm
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026 RCB vs RR: ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ ಚೇಸ್ ಮಾಡಿ 6

13 Apr 2026 2:07 pm
ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯದಿಂದ ನಡುಗಿಹೋಗಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾ

13 Apr 2026 2:06 pm
ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ

ಅಸ್ತಿತ್ವಕ್ಕೇ ಬರುವ ಮುನ್ನ ವರ್ಷಗಳ ಮೊದಲೇ ‘ಲೇಕ್‌ವ್ಯೂ ಟೂರಿಸಂ ಕಾರ್ಪೊರೇಷನ್’ ಸಂಸ್ಥೆಗೆ ಹೆಬ್ಬಾಳದಲ್ಲಿ 53 ಎಕರೆ ಭೂಮಿ ಹಂಚಿಕೆ ಮಾಡಿದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ನಡೆಯನ್ನು ‘ಸಂವಿಧಾನಕ್ಕೆ ಮ

13 Apr 2026 2:02 pm
RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ಪಡೆ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಸತತವಾ

13 Apr 2026 1:53 pm
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅನಿರೀಕ್ಷಿತ ತಿರುವು ದೊರೆತಿದೆ. ದೂರುದಾರೆ ಮಹಿಳೆಯು ವೀಡಿಯೊ ಬಿಡುಗಡೆ ಮಾಡಿ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ತಿಳ

13 Apr 2026 1:45 pm
ನೋಯ್ಡಾ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರಿಂದ ಪ್ರತಿಭಟನೆ, ಗಲಾಟೆ; ಪ್ರತಿಭಟನಾಕಾರರ ಬೇಡಿಕೆಗಳೇನು?

Noida garment workers protests turn violent: ದೆಹಲಿ ಸಮೀಪದ, ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ನೋಯ್ಡಾದ ಫೇಸ್-2ನ ಹೊಸೇರಿ ಕಾಂಪ್ಲೆಕ್ಸ್​ನಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರ ಪ್ರತಿಭಟನೆ ಮುಂದುವರಿದಿದೆ. ಕಲ್ಲುತೂರಾಟ, ಗಲಾಟೆ ಇತ್ಯಾದಿ ಹಿಂ

13 Apr 2026 1:29 pm
ಕೊಹ್ಲಿ ರೋಸ್ಟ್ ಮಾಡೋಕೆ ಹೇಗೆ ಸಾಧ್ಯ? ಅಸಲಿ ಕಥೆ ಹೇಳಿದ ದಾನಿಶ್ ಸೇಠ್

ನಟ, ಕಾಮಿಡಿಯನ್ ದಾನಿಶ್ ಸೇಠ್ ತಮ್ಮ 'ಮಿಸ್ಟರ್ ನಾಗ್ಸ್' ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಆರ್‌ಸಿಬಿ ಇನ್ಸೈಡರ್ ಆಗಿ ವಿಡಿಯೋಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ, ಸ್ಕ್ರಿಪ್ಟ್ ಸವಾಲು ಮತ್ತು ಮನರಂಜನೆಯೇ ತಮ್ಮ ಮುಖ್ಯ ಉದ್ದೇಶ

13 Apr 2026 1:18 pm
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ

ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ

13 Apr 2026 1:03 pm
ಮುಂಬೈ ಇಂಡಿಯನ್ಸ್​ಗೆ ನ್ಯಾಯ…ಡೆಲ್ಲಿ ಕ್ಯಾಪಿಟಲ್ಸ್​ಗೆ ಅನ್ಯಾಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಸೋಷಿಯಲ್ ಮೀಡಿಯಾ ಚರ್ಚೆಗೆ ಕಾರಣವಾಗಿದೆ. ಇಂತಹದೊಂದು ಚರ್ಚೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅನ

13 Apr 2026 12:56 pm
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ: 55% ಬಂದರೂ ಮಗನನ್ನು ಅಪ್ಪಿ ಮುದ್ದಾಡಿದ ತಾಯಿ!

ಪರೀಕ್ಷೆಯಲ್ಲಿ 55% ಅಂಕ ಗಳಿಸಿದ ಮಗನನ್ನು ಆನಂದದಿಂದ ಅಪ್ಪಿದ ತಾಯಿಯ ವಿಡಿಯೋ ವೈರಲ್ ಆಗಿದೆ. ಅಂಕಗಳಿಗಾಗಿ ಮಕ್ಕಳನ್ನು ಹಂಗಿಸುವ ಪೋಷಕರ ನಡುವೆ, ಈ ತಾಯಿ ತನ್ನ ಮಗ ಪಾಸಾಗಿದ್ದಕ್ಕೆ ತೋರಿದ ಅಪಾರ ಪ್ರೀತಿ ಕೋಟ್ಯಂತರ ಜನರ ಮನ ಗೆದ್ದ

13 Apr 2026 12:53 pm
Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್​​ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎ

13 Apr 2026 12:49 pm
ಹಣಕ್ಕಾಗಿ ಸೀನಿಯರ್​​ ವಿದ್ಯಾರ್ಥಿಗಳಿಂದ ಜೂನಿಯರ್​​ನ​​ ಕಿಡ್ನ್ಯಾಪ್​​: 50 ಸಾವಿರಕ್ಕೆ ಡಿಮ್ಯಾಂಡ್​​; ನಾಲ್ವರು ಅರೆಸ್ಟ್​

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 50,000 ಹಣಕ್ಕಾಗಿ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಯನ್ನು ಅಪಹರಿಸಿದ್ದರು. ಮಡಿವಾಳ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ, ಐದು ಗಂಟೆಗಳೊಳಗೇ ಅಪಹೃತ ವಿದ್ಯಾರ್ಥಿಯ

13 Apr 2026 12:49 pm
ಗಂಡ ಹೆಂಡತಿ ಜಗಳಕ್ಕೆ ಅತ್ತೆ ಬಲಿ! ತವರಿನಿಂದ ಪತ್ನಿ ಕರೆದೊಯ್ಯುವಾಗ ಅಡ್ಡ ಬಂದಿದ್ದಕ್ಕೆ ಭೀಕರವಾಗಿ ಕೊಂದ ವ್ಯಕ್ತಿ

ಬೆಂಗಳೂರಿನಲ್ಲಿ ನಡೆದ ಕೌಟುಂಬಿಕ ಕಲಹವು ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ತವರೂರಿನಿಂದ ಬಲವಂತವಾಗಿ ಕರೆದೊಯ್ಯಲು ಬಂದಿದ್ದ ಪತಿ, ಮಧ್ಯಪ್ರವೇಶಿಸಿದ ಆಕೆಯ ಚಿಕ್ಕಮ್ಮನ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಬ

13 Apr 2026 12:41 pm
ಹಾಸನ: ಪತಿ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

ಹಾಸನದ ಮುಕಂದೂರು ಗ್ರಾಮದ ಹರ್ಷಿತಾ ಎಂಬಾಕೆ ಎಂಟು ವರ್ಷದ ದಾಂಪತ್ಯ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕರ ಸಚಿನ್ ಜೊತೆ ಕಾರಿನಲ್ಲಿ ಮದುವೆಯಾಗಿದ್ದಾರೆ. ಆಸ್ಪತ್ರೆಗೆ ಹೋಗುವ ನೆಪದಲ್ಲಿ ಸಾಂತ್ವನ ಕೇಂದ್ರದಿಂದ ಹೊರಬಂ

13 Apr 2026 12:41 pm
ಕುಂದಾಪುರದ ಸರ್ಕಾರಿ ಶಾಲೆಗೆ ಬಂದ ಎಐ ರೋಬೋಟ್​​ ಟೀಚರ್​: ಕಾರ್ಯನಿರ್ವಹಣೆ ಹೇಗೆ?

ಉಡುಪಿಯ ಕುಂದಾಪುರದ ವಂಡ್ಸೆ ಸರ್ಕಾರಿ ಶಾಲೆಗೆ IRIS ಎಂಬ AI ರೋಬೋಟ್ ಶಿಕ್ಷಕಿಯನ್ನು ಪರಿಚಯಿಸಲಾಗಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಇದು ಮೊದಲ ಪ್ರಯೋಗ. ಶಿಕ್ಷಕರಿಗೆ ಸಹಾಯಕವಾಗಿ, 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸಂವಾದಾತ್ಮಕ

13 Apr 2026 12:10 pm
ಬಿಎಂಟಿಸಿಯ ಈ ಬಸ್ಸಿನಲ್ಲಿ ಕೇವಲ 6 ರೂ.ಗೆ ಮೆಟ್ರೋ ನಿಲ್ದಾಣಕ್ಕೆ ಹೋಗಬಹುದು!: ಎಲ್ಲಿಂದ ಎಲ್ಲಿಗೆ? ಇಲ್ಲಿದೆ ಮಾಹಿತಿ

ಬಿಎಂಟಿಸಿ ಬೆಂಗಳೂರಿನ ಹಳದಿ ಮಾರ್ಗ ಮೆಟ್ರೋ ನಿಲ್ದಾಣಗಳಿಗೆ ಹೊಸ ಫೀಡರ್ ಬಸ್ ಸೇವೆಗಳನ್ನು (MF-22E, MF-22EA) ಆರಂಭಿಸಿದೆ. ಕೇವಲ 6 ರೂ. ಶುಲ್ಕದಿಂದ ಪ್ರಾರಂಭವಾಗುವ ಈ ಬಸ್ಸುಗಳು ಹರಲೂರು, ಕಸವನಹಳ್ಳಿ ಪ್ರದೇಶಗಳ ನಿವಾಸಿಗಳಿಗೆ ಮೆಟ್ರೋ ತ

13 Apr 2026 12:10 pm
ನವ ಭಾರತದ ನಾಯಕತ್ವ ಈಗ ಮಹಿಳೆಯರ ಕೈಗೆ: ಸರ್ವಪಕ್ಷಗಳ ಸಹಕಾರದೊಂದಿಗೆ ಇತಿಹಾಸ ಬರೆಯಲು ದೇಶ ಸಿದ್ಧ: ಪ್ರಧಾನಿ ಮೋದಿ ಜೈಕಾರ

Nari Shakti Vandana Sammelan: ಪ್ರಧಾನಿ ಮೋದಿ ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿ, ಮಹಿಳಾ ಸಬಲೀಕರಣ ಮತ್ತು ನಾಯಕತ್ವಕ್ಕೆ ಸರ್ವಪಕ್ಷಗಳ ಬೆಂಬಲವಿದೆ ಎಂದರು. ನಾರಿ ಶಕ್ತಿ ವಂದನ ಕಾಯ್ದೆಯು 21ನೇ ಶತಮಾನದ ಪ್ರಮುಖ ಹೆಜ್ಜೆಯಾಗಿದ್ದು, ಸಂಸ

13 Apr 2026 12:09 pm
ಶಿವಣ್ಣ ಬಳಿಕ ‘ಪೆದ್ದಿ’ ಸೆಟ್ ಸೇರಿದ ಮತ್ತೋರ್ವ ಕನ್ನಡದ ಖ್ಯಾತ ಕಲಾವಿದ

ರಾಮ್ ಚರಣ್ ನಟನೆಯ 'ಪೆದ್ದಿ' ಸ್ಪೋರ್ಟ್ಸ್ ಡ್ರಾಮಾ ಶೂಟ್ ಭರದಿಂದ ಸಾಗಿದೆ. ಕನ್ನಡದ ಸ್ಟಾರ್ ಶಿವರಾಜ್‌ಕುಮಾರ್ ಜೊತೆ ಕನ್ನಡದ ಸ್ಟಾರ್ ಕಲಾವಿದ ಸೇರ್ಪಡೆಗೊಂಡಿದ್ದಾರೆ. ಎಆರ್ ರೆಹಮಾನ್ ಸಂಗೀತವಿರುವ ಈ ಚಿತ್ರ ಹಳ್ಳಿ ಹಿನ್ನೆಲೆ

13 Apr 2026 12:04 pm
IPL 2026: ಗೆದ್ದರೂ ಅಗ್ರಸ್ಥಾನಕ್ಕೇರದ RCB

IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್​ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಹೊರತಾಗಿಯೂ ಐಪಿಎಲ್ ಪಾಯ

13 Apr 2026 11:51 am
ಚಿಕ್ಕಮಗಳೂರು: ಎನ್​ಆರ್ ಪುರದಲ್ಲಿ ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹಂದೂರಿನಲ್ಲಿ 34 ಕೋಟಿ ರೂ. ವೆಚ್ಚದಲ್ಲ ತಮ್ಮದೇ ಹೆಸರಿನಲ್ಲಿ (ಸಿದ್ದರಾಮಯ್ಯ ಸೇತುವೆ) ನಿರ್ಮಾಣವಾದ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಅಲ್ಲದೆ, ತಾಲೂಕಿ

13 Apr 2026 11:51 am
ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಬಳಿ ಎದುರಿದ್ದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದ

13 Apr 2026 11:30 am
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು!

ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ

13 Apr 2026 11:25 am
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾ

13 Apr 2026 11:10 am
ಇದು ನಿಜವಾದ ‘ಸ್ಪಷ್ಟತೆ’…ಗೆಲುವಿನ ಬಳಿಕ ರಜತ್ ಪಾಟಿದಾರ್ ಹೇಳಿದ್ದೇನು?

IPL 2026. RCB vs MI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 222 ರನ್​ಗಳಿಸಿ, 18 ರನ್​ಗಳಿ

13 Apr 2026 11:05 am
ಎರಡು ಬೆಕ್ಕುಗಳ ಮಿಲನ, ನಾಲ್ಕು ಮರಿ ಜನನ: ಮಾಲೀಕರ ಕಿತ್ತಾಟ ಜೋರಾದ ಬೆನ್ನಲ್ಲೇ ಪೊಲೀಸ್ ಎಂಟ್ರಿ!

ಬೆಂಗಳೂರಿನ ಶೇಷಾದ್ರಿಪುರದಲ್ಲಿ ಬೆಕ್ಕಿನ ಮರಿಗಳ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಮತ್ತೊಂದು ಮನೆಯ ಗಂಡು ಬೆಕ್ಕಿನ ಸಂಪರ್ಕದಿಂದ ಮರಿಗಳು ಜನಿಸಿದ್ದು, ಇದರಿಂದ ವಿವ

13 Apr 2026 11:05 am
ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ಬಿಯರ್ ಲೋಡ್ ಹೊತ್ತ ಲಾರಿ ಪಲ್ಟಿಯಾಗಿದೆ. ಹಾಸನದಿಂದ ಚಿಕ್ಕೋಡಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದಿದ್ದು, ಸಾವಿರಾರು ಬಿಯರ್ ಟಿನ್‌ಗಳು ಹಾನಿಗೊಳ

13 Apr 2026 10:56 am
ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಮಧ್ಯಪ್ರದೇಶದ ಮೊರೆನಾದಲ್ಲಿ ಆಘಾತಕಾರಿ ಘಟನೆ: ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಹೆತ್ತವರಿಗೆ ಚಪಾತಿಯಲ್ಲಿ ಇಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ್ದಾಳೆ. ಪೋಷಕರ ಆರೋಗ್ಯ ಚಿಂತಾಜನಕವಾಗಿ

13 Apr 2026 10:48 am
‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟಿ ಲಾರಾ ದತ್ತಾ ಅವರು 'ಅಂದಾಜ್' ಚಿತ್ರದ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದಾಗ, ಅಕ್ಷಯ್ ಕುಮಾರ್ ಅವರಿಗೆ ಮತ್ತು ಪ್ರಿಯಾಂಕಾ ಚೋಪ್ರಾ ಅವರಿಗೆ ಹೇಗೆ ಮಾರ್ಗದರ್ಶನ ನೀಡಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅಕ್ಷಯ್ ನಮ್ಮ ಅ

13 Apr 2026 10:46 am
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ

IPL 2026. RCB vs MI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 20ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯ

13 Apr 2026 10:36 am
ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಉಲ್ಲು ನಟಿ ತಾನಿಯಾ ಅವರಿಗೆ ನೀವು ತುಂಬಾ ಕ್ಯೂಟ್ ಎಂದು ಕಳುಹಿಸಿದ ಸಂದೇಶ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ತಾನಿಯಾ ಈ ವಿಷಯವನ್ನು ಬಹಿರಂಗಪಡಿಸಿದ್ದು, ಕ್ರೀಡಾ ಮತ್ತ

13 Apr 2026 10:35 am
ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

Global crude oil prices again cross 100 USD per barrel: ಜಾಗತಿಕ ಕಚ್ಛಾ ತೈಲ ಬೆಲೆಗಳು ಬ್ಯಾರಲ್​ಗೆ ಮತ್ತೊಮ್ಮೆ 100 ಡಾಲರ್ ಗಡಿ ದಾಟಿದೆ. ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ಸ್​ನಲ್ಲಿ ಬೆಲೆ 104.25 ಡಾಲರ್ ಇದೆ. ಬ್ರೆಟ್ ಕ್ರೂಡ್​ನಲ್ಲಿ ಬೆಲೆ 101 ಡಾಲರ್ ಇದೆ. ಇರಾನ್ ಮತ್

13 Apr 2026 10:31 am
ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

IPL 2026. RCB vs MI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 20ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯ

13 Apr 2026 10:05 am
ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಬೆಂಗಳೂರಿನಲ್ಲಿ ಸಾಕು ನಾಯಿ ಸ್ಕೂಬಿ ಮೇಲೆ ನೆರೆಮನೆಯವನ ಕ್ರೂರ ಹಲ್ಲೆ ನಡೆದಿದೆ. ತನ್ನ ಮೇಲೆ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ನಾಯಿಗೆ ಮನಸೋಇಚ್ಛೆ ಥಳಿಸಿದ್ದಾನೆ. ಈ ಘಟನೆ ಸಿಸಿಟಿವಿಯ

13 Apr 2026 10:05 am
‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

ಸಮಯ್ ರೈನಾ ತಮ್ಮ 'ಸ್ಟಿಲ್ ಅಲೈವ್' ಶೋನಲ್ಲಿ ರಣವೀರ್ ಅಲಹಾಬಾದಿಯಾ ಬಗ್ಗೆ ಟೀಕೆ ಮಾಡಿದ ನಂತರ ವಿವಾದ ಭುಗಿಲೆದ್ದಿದೆ. 'ಇಂಡಿಯಾಸ್ ಗಾಟ್ ಲೇಟೆಂಟ್' ಘಟನೆಯಲ್ಲಿ ರಣವೀರ್ ಕೆಟ್ಟ ಪದಗಳನ್ನು ಬಳಸಿದ್ದರು ಎಂದು ಸಮಯ್ ಹೇಳಿದ್ದರು. ಇದ

13 Apr 2026 9:59 am
ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

ಮೀರತ್‌ನಲ್ಲಿ ತಂದೆಯೊಬ್ಬರು ತಮ್ಮ ಮಗಳ ಅಸ್ಥಿಪಂಜರವಾಗಿ ಮಾರ್ಪಟ್ಟ ದೇಹದೊಂದಿಗೆ ನಾಲ್ಕು ತಿಂಗಳು ವಾಸಿಸಿದ್ದು ಆಘಾತಕಾರಿ. ದೇಹದ ವಾಸನೆ ಮರೆಮಾಚಲು ಪರ್ಫ್ಯೂಮ್ ಸಿಂಪಡಿಸುತ್ತಿದ್ದ ಈ ವಿಚಿತ್ರ ಪ್ರಕರಣವು ಇಡೀ ರಾಜ್ಯವನ್ನ

13 Apr 2026 9:56 am
ಅನಿಲ್‌ನನ್ನು ‘ಅಕ್ಷತಾ’ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್​​ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಮೈಸೂರಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಬಸ್ ನಿಲ್ದಾಣದಿಂದ ಯುವಕನೋರ್ವನನ್ನು ಅಪಹರಿಸಿ, ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, 'ಅಕ್ಷತಾ' ಎಂದು ಹೆಸರಿಟ್ಟು ಭಿಕ್ಷಾಟನೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿರುವ ಆರೋ

13 Apr 2026 9:43 am
ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ಡೊನಾಲ್ಡ್ ಟ್ರಂಪ್, ಇರಾನ್ ಮಾತುಕತೆಗೆ ಬರಲಿ-ಬಿಡಲಿ ತಮಗೆ ಚಿಂತೆಯಿಲ್ಲ, ಅಮೆರಿಕ ಗೆಲ್ಲುತ್ತದೆ ಎಂದಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾಕ್‌ನಲ್ಲಿ ನಡೆದ ಶಾಂತಿ

13 Apr 2026 9:36 am
Hardik Pandya: ನನಗೆ ಧೈರ್ಯ ಸಿಕ್ಕಿದೆ, ತಂಡದಲ್ಲಿ ಬದಲಾವಣೆ ಮಾಡ್ತೀನಿ ಅಷ್ಟೇ!

IPL 2026. RCB vs MI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 222 ರನ್​ಗಳಿಸಿ, 18 ರನ್​ಗಳಿ

13 Apr 2026 9:13 am
ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಾವಿನ ನಡುವಿನ ವಿಚಿತ್ರ ಕಾಕತಾಳೀಯ

Asha Bhosle: ಮಹಾನ್ ಗಾಯಕಿ ಆಶಾ ಭೋಸ್ಲೆ ಅವರು 92ನೇ ವಯಸ್ಸಿನಲ್ಲಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರ ನಿಧನವು ಚಿತ್ರೋದ್ಯಮ ಮತ್ತು ಅಭಿಮಾನಿಗಳಲ್ಲಿ ದುಃಖವನ್ನುಂಟುಮಾಡಿದೆ. ಗಮನಾರ್ಹ ಸಂಗತಿಯೆಂದರೆ, ಆಶಾ ಭೋಸ್ಲೆ ಅವರ ಸಹೋದರಿ ಲತ

13 Apr 2026 8:47 am
ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಆರೋಪಿ ಮುಸ್ತಾಫಾಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್

ಕೊಪ್ಪಳದ ಲವ್ ಜಿಹಾದ್ ಆರೋಪಿ ಮುಸ್ತಾಫಾ ಖಾದ್ರಿಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ನಂಟು ಇರುವುದು ಬಯಲಾಗಿದೆ. ಮುಂಬೈ ಮತ್ತು ಗೋವಾ ಬುಕ್ಕಿಗಳಿಂದ ಸಿಗುತ್ತಿದ್ದ ಹಣದ ನೆರವಿನಿಂದಲೇ ಈತ ಐಷಾರಾಮಿ ಜೀವನ ನಡೆಸುತ್ತಿದ್ದ ಎನ್ನಲಾ

13 Apr 2026 8:43 am
ನಿಧಿ ಮದುವೆ ಆಗಲು ‘ಕರ್ಣ’ ಧಾರವಾಹಿಗೆ ಎಂಟ್ರಿ ಕೊಟ್ಟ ಗಗನ್ ಚಿನ್ನಪ್ಪ

ಗಗನ್ ಚಿನ್ನಪ್ಪ ಅವರ ‘ಕರ್ಣ’ ಧಾರಾವಾಹಿ ಪ್ರವೇಶದಿಂದ ಹೊಸ ತಿರುವುಗಳು ಬಂದಿವೆ. ರಮೇಶ್ ಕುತಂತ್ರದಿಂದ ನಿಧಿಯನ್ನು ಗಗನ್‌ಗೆ ಮದುವೆ ಮಾಡಲು ಯತ್ನಿಸುತ್ತಿದ್ದಾನೆ. ಕರ್ಣ ನಿಧಿಯನ್ನು ಪ್ರೀತಿಸುತ್ತಿದ್ದರೂ, ಅನಿವಾರ್ಯವಾಗಿ ನ

13 Apr 2026 8:32 am
‘ನಾವು ಇರೋದು ಬೆಂಗಳೂರಲ್ಲೋ, ಕಸದೂರಲ್ಲೋ’: ಜಿಬಿಎ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ಕಸ ಎತ್ತಿಸಿದ ಗುರಪ್ಪನಪಾಳ್ಯ ಜನ!

ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ಕಸದ ಸಮಸ್ಯೆ ತೀವ್ರವಾಗಿದ್ದು, ತಿಂಗಳುಗಟ್ಟಲೆ ಕಸ ತೆರವಾಗದೆ ಸ್ಥಳೀಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಬೇಸತ್ತ ನಿವಾಸಿಗಳು ಸ್ವತಃ ಜೆಸಿಬಿ ಬಳಸಿ ಕಸ ತ

13 Apr 2026 8:30 am
ಅರಬ್ಬಿ ಸಮುದ್ರದಲ್ಲಿ ಪಾಕ್ ಕರಾವಳಿ ರಕ್ಷಣಾ ಪಡೆ ಮೇಲೆ ಬಲೂಚ್ ಬಂಡುಕೋರರ ದಾಳಿ, ಮೂರು ಮಂದಿ ಸಾವು

ಅರಬ್ಬಿ ಸಮುದ್ರದಲ್ಲಿ ಪಾಕ್ ಕರಾವಳಿ ರಕ್ಷಣಾ ಪಡೆ ಮೇಲೆ ಬಲೂಚ್ ಬಂಡುಕೋರರು ದಾಳಿ ನಡೆಸಿದ್ದು, ಮೂವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಇದು BLA ಹೊಸ ಸಾಗರ ಕಾರ್ಯತಂತ್ರದ ಭಾಗವಾಗಿದ್ದು, ಗ್ವಾದರ್ ಬಂದರು ಭದ್ರತೆಗೂ ಅಪಾಯ ಎ

13 Apr 2026 8:22 am
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋಗೆ ಫಿನಾಲೆ ಪೂರ್ಣಗೊಂಡಿದೆ. ಈ ಶೋನಲ್ಲಿ ಪೂಜಾ ಹಾಗೂ ಅನೂಪ್​ ಸೇರಿದಂತೆ ಅನೇಕ ಜೋಡಿಗಳು ಇದ್ದವು. ಈ ಪೈಕಿ ಸಿದ್ದೇಗೌಡ್ರು (ಧನಂಜಯ್) ಮತ್ತು ದೀಶಲ್ ಗೆಲುವಿನ ನಗೆ ಬೀರಿದ್ದಾರೆ. ಆ ಸಂದರ್ಭದ ವಿಡ

13 Apr 2026 8:10 am
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!

RCB vs MI: ಕುತೂಹಲಕಾರಿ ವಿಷಯ ಎಂದರೆ, ಚೆಂಡು ಬದಲಾವಣೆಯ ಬಳಿಕ, ಅಂದರೆ ಕೊನೆಯ 2 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿರುವುದು ಕೇವಲ 23 ರನ್​ಗಳು ಮಾತ್ರ. ಈ ಮೂಲಕ ಆರ್​ಸಿಬಿ 20 ತಂಡವು 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು

13 Apr 2026 7:58 am
ಸೇನೆಯ ಒಂದು ಸಣ್ಣ ತಪ್ಪು, ನೂರಾರು ಜೀವಗಳು ಬಲಿ: ಉಗ್ರರ ಬದಲು ಸಾಮಾನ್ಯ ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ

ನೈಜೀರಿಯಾದಲ್ಲಿ ಉಗ್ರರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ

13 Apr 2026 7:56 am
Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ವಾಯು ಗುಣಮಟ್ಟ ಉತ್ತಮ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಹಲವೆಡೆ AQI ಅಪಾಯಕಾರಿ ಮಟ್ಟದಲ್ಲಿದ್ದ

13 Apr 2026 7:48 am
ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದು ಟ್ರೋಲ್ ಆದ ಕರೀನಾ ಕಪೂರ್

ವಾಂಖೆಡೆಯಲ್ಲಿ ನಡೆದ ಮುಂಬೈ vs ಆರ್​​ಸಿಬಿ ಪಂದ್ಯ ವೀಕ್ಷಣೆಗೆ ಬಂದಿದ್ದ ನಟಿ ಕರೀನಾ ಕಪೂರ್ ಟ್ರೋಲ್ ಆಗಿದ್ದಾರೆ. ಪಂದ್ಯದ ವೇಳೆ ಅವರು ಮೊಬೈಲ್‌ನಲ್ಲಿ ಮುಳುಗಿದ್ದನ್ನು ಮತ್ತು ಮಕ್ಕಳತ್ತ ಗಮನ ನೀಡದಿದ್ದನ್ನು ಫ್ಯಾನ್ಸ್ ಪ್ರಶ

13 Apr 2026 7:46 am
ಹಾಪುರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಆರು ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತ(Accident)ಗಳು ಹಲವು ಕುಟುಂಬಗಳಲ್ಲಿ ಕತ್ತಲನ್ನು ತುಂಬಿವೆ. ಮದುವೆಯ ಸಂಭ್ರಮ ಮುಗಿಸಿ ಬರುತ್ತಿದ್ದವರು ಸಾವಿನ ಮನೆ ಸೇರಿದ್ದರೆ, ಇನ್ನೊಂದೆಡೆ ಸರಣಿ

13 Apr 2026 7:36 am
ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ RCB

IPL 2026 RCB vs MI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿ

13 Apr 2026 7:31 am
ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!

ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಅಭಾವ ಉಂಟಾಗಿದ್ದು, ಬೆಂಗಳೂರು ಸೇರಿ ಕರ್ನಾಟಕದ ಹೋಟೆಲ್‌ಗಳಲ್ಲಿ ಅಡುಗೆ ತಯಾರಿಕೆಗೆ ಸೌದೆ ಒಲೆ ಬಳಸಲಾಗುತ್ತಿದೆ. ಇದರಿಂದಾಗಿ ಸರ್ವೀಸ್ ಸಮಯದಲ್ಲಿ ವಿಳಂಬವಾಗುತ್ತಿದ್ದು, ಗ್

13 Apr 2026 7:28 am
ಒಂದು ಫೋನ್ ಕಾಲ್, ಶಾಂತಿ ಮಾತುಕತೆ ಫೇಲ್: ಪಾಕ್ ಸಂಧಾನದ ನಡುವೆ ನೆತನ್ಯಾಹು ಕರೆ, ಅಮೆರಿಕ-ಇರಾನ್ ಒಪ್ಪಂದಕ್ಕೆ ಬಿತ್ತು ಬ್ರೇಕ್

ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಕರೆ ನಂತರ ವಿಫಲವಾಗಿದೆ. ಈ ಒಂದು ದೂರವಾಣಿ ಕರೆಯಿಂದ ಇರಾನ್-ಅಮೆರಿಕ ಸಂಧಾನದಲ್ಲಿ ಮಹತ್ವದ ತಿರುವು ಉಂಟಾಗಿ, ಅಮೆರಿಕ ತನ್ನ ನಿಲುವನ್ನು ಗಟ್ಟಿಗ

13 Apr 2026 7:14 am
Daily Devotional: ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಊಟದ ಬಳಿಕ ತಟ್ಟೆ ತೆಗೆಯುವುದರಹಿಂದೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಊಟದ ನಂತರ ಸ್ವತಃ ತಮ್ಮ ತಟ್ಟೆಯನ್ನು ತೆಗೆಯುವುದು ಹಿಂದಿನಿಂದಲೂ ರೂ

13 Apr 2026 7:14 am
Horoscope Today:ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 13, ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್

13 Apr 2026 7:12 am
ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ, ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

Karnataka Weather Today: ಕರ್ನಾಟಕದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರಿಲ್ 13 ಮತ್ತು 14 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ಮೈಸೂರು ಭ

13 Apr 2026 6:49 am
ಕಾಂಗ್ರೆಸ್‌ನಲ್ಲಿ ದಾವಣಗೆರೆ ಉಪಕದನ ಕಿಚ್ಚು: ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಆಪ್ತರಿಂದಲೂ ಸಾಮೂಹಿಕ ರಾಜೀನಾಮೆ!

ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಮುನಿಸು ಕಾಂಗ್ರೆಸ್‌ನಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆಯೇ ಅವರ 10ಕ್ಕೂ ಹೆಚ್ಚು ಆಪ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾ

13 Apr 2026 6:31 am
ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆಯಾಬಹುದು

Daily Horoscope, 13 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಸೋಮವಾರದಂದು ವಿದೇಶ ಗಮನದ ಆಸೆ, ಯೋಜನೆಯಲ್ಲಿ ಆದಾಯ ನಿರೀಕ್ಷೆ, ಅಧಿಕಾರಕ್ಕೆ ಪ್ರಯತ್ನ, ಪುಣ್ಯಕಾರ್ಯ, ಒಳ್ಳೆಯ ಕಾರ್ಯ

13 Apr 2026 12:22 am
MI vs RCB: ವಾಂಖೆಡೆಯಲ್ಲಿ ಮುಂಬೈಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

IPL 2026 RCB vs MI: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ IPL 2026 ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿ ಗೆಲುವಿನ ಲಯಕ್ಕೆ ಮರಳಿದೆ. ಮೂವರ ಅರ್ಧಶತಕದ ನೆರವಿನಿಂದ 241 ರನ್ ಗಳಿಸಿದ್ದ

12 Apr 2026 11:51 pm
MI vs RCB: ಒಂದೇ ಒಂದು ವಿಕೆಟ್ ಇಲ್ಲದೆ 5ನೇ ಪಂದ್ಯ ಮುಗಿಸಿದ ಜಸ್ಪ್ರೀತ್ ಬುಮ್ರಾ

Jasprit Bumrah's Shocking IPL 2026: ಸಾಮಾನ್ಯವಾಗಿ ಅತ್ಯಂತ ಅಪಾಯಕಾರಿ ಬೌಲರ್ ಎನಿಸಿರುವ ಜಸ್ಪ್ರೀತ್ ಬುಮ್ರಾಗೆ ಐಪಿಎಲ್ 2026 ರಲ್ಲಿ ವಿಕೆಟ್ ಬರ ಎದುರಾಗಿದೆ. ಈ ಆವೃತ್ತಿಯ 4 ಪಂದ್ಯಗಳಲ್ಲಿ ಒಂದೂ ವಿಕೆಟ್ ಪಡೆಯದ ಬುಮ್ರಾ, ಕಳೆದ ಆವೃತ್ತಿಯ ಸೇರಿ ಸತತ 5

12 Apr 2026 11:27 pm
ಬೆಂಗಳೂರಿನ ಕಸ ನಿರ್ವಹಣೆಗೆ ಬಂತು ಟೆಕ್ನಾಲಜಿ, ಏನಿದು ‘ನಮ್ಮ ಕಸ’ ತಂತ್ರಜ್ಞಾನ?

ಸಿಲಿಕಾನ್ ಸಿಟಿಯ ರಸ್ತೆಬದಿಯ ಕಸದ ರಾಶಿ ಕಂಡು ಮೂಗು ಮುಚ್ಚಿಕೊಂಡು ಹೋಗುವ ಕಾಲ ಮುಗಿಯಿತು. ಇದೀಗ ಸ್ಮಾರ್ಟ್‌ಫೋನ್ ಮೂಲಕವೇ ಅದನ್ನು ಜನಪ್ರತಿನಿಧಿಗಳ ಗಮನಕ್ಕೆ ತರಬಹುದು. ಅದಕ್ಕಾಗಿ ಬೆಂಗಳೂರಿನ ವ್ಯಕ್ತಿಯೊಬ್ಬರು 'ನಮ್ಮ ಕಸ'

12 Apr 2026 11:05 pm
ಮತ್ತೊಬ್ಬನ ಜತೆ ಲವ್ವಿಡವ್ವಿ: ಪ್ರೀತಿಸಿ ಮದ್ವೆಯಾಗಿದ್ದ ಗಂಡನ ಕತೆ ಮುಗಿಸಿ ನೌಟಂಕಿ

ಅವರಿಬ್ರು ಪ್ರೀತಿಸಿ ಮದುವೆ ಆಗಿದ್ರು. 14 ವರ್ಷದ ಅವರ ಸುಖ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಹೀಗಿರುವಾಗ್ಲೇ ಆ ಸಂಸಾರಕ್ಕೆ ಅದೊಬ್ಬ ಎಂಟ್ರಿ ಆಗಿದ್ದ. ನೋಡ ನೋಡ್ತಿದ್ದಂತೆ ಆ ಸಂಸಾರವನ್ನೇ ಆ ಪಾಪಿ ಛಿದ್ರ ಮಾಡಿದ್ದಾನೆ. ಪ್

12 Apr 2026 10:59 pm
ಬೈ ಎಲೆಕ್ಷನ್: ಬಾಗಲ’ಕೋಟೆ’ಯಾರಿಗೆ? ಹೇಗಿದೆ ಕಾಂಗ್ರೆಸ್-ಬಿಜೆಪಿ ನಾಯಕರ ಗೆಲುವಿನ ಲೆಕ್ಕಾಚಾರ?

ಬಾಗಲಕೋಟೆ ಉಪಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಇವಿಎಮ್‌ನಲ್ಲಿ ಭದ್ರವಾಗಿದೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳು ಜೋರಾಗಿವೆ. ಹಾಗಾದ್ರೆ, ಯಾವ ಭಾಗದಲ್ಲಿ ‌ಎಷ್ಟು ಮತದಾನ‌ವಾಗಿದ

12 Apr 2026 10:36 pm
MI vs RCB: ಸಾವಿರ ರನ್​​ಗಳ ಸರದಾರ ಕಿಂಗ್ ಕೊಹ್ಲಿ

Virat Kohli's Milestone: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸಿ ತಂಡಕ್ಕೆ ನೆರವಾದರು. ಈ ಇನ್ನಿಂಗ್ಸ್ ಮೂಲಕ ಅವರು ಮುಂಬೈ ವಿರುದ್ಧ 1000 ರನ್‌ಗಳ ಗಡಿ ದಾಟಿ ಹೊಸ ದಾಖಲೆ ಸೃಷ್ಟಿಸಿದರು. ಆದರೂ, 38 ಎಸೆತಗಳಲ್ಲ

12 Apr 2026 10:29 pm
ಅಲ್ಲು ಅರವಿಂದ್ ಆಶೀರ್ವಾದಕ್ಕೆ ನಾಚಿ ನೀರಾದ ಮೃಣಾಲ್ ಠಾಕೂರ್

Mrunal Thakur: ಮರಾಠಿ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸುವ ಮೃಣಾಲ್ ಠಾಕೂರ್, ತೆಲುಗು ಪ್ರೇಕ್ಷಕರೊಟ್ಟಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ. ತೆಲುಗಿನಲ್ಲಿ ಕೆಲ ಅದ್ಭುತವಾದ ಪಾತ್ರಗಳು ಅವರಿಗೆ ಸಿಕ್ಕಿದ್ದು, ಹಾಗೆಯೇ ಅದ್ಭುತ

12 Apr 2026 10:22 pm
ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ ಮಹತ್ವದ ತಿರುವು ಪಡೆದಿದೆ. ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ ತಮ್ಮ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ 8-10 ಅಪರಿಚಿತರ ವಿರುದ್ಧ ಪೊಲೀಸ ಠಾಣೆಗೆ ದೂರು ನೀಡಿದ್ದಾಳೆ. ಇನ್ನೊಂದೆಡೆ ವಿ

12 Apr 2026 9:51 pm
ಪ್ರೆಸಿಡೆನ್ಸಿ ವಿವಿ ಇನ್ವೆನ್ಸಿಯಾ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಮೆರುಗು, ಹುಚ್ಚೆದ್ದು ಕುಣಿದ ವಿದ್ಯಾರ್ಥಿಗಳು

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್

12 Apr 2026 9:46 pm
ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

West Asia conflict: ಅಮೆರಿಕ, ಇರಾನ್ ಸಂಧಾನ ಮುರಿದುಬಿದ್ದ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಬಿಕ್ಕಟ್ಟಿನ ತಲೆನೋವು ಸೃಷ್ಟಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಮುಕ್ತಗೊಳಿಸಲು ಇರಾನ್ ನಿರಾಕರಿಸಿದೆ. ಇದಕ್ಕ

12 Apr 2026 9:31 pm
ಮೊನಲಿಸಾ ಮದುವೆಗೆ ಹೊಸ ಟ್ವಿಸ್ಟ್: ಮೊನಲಿಸಾ ನಾಪತ್ತೆ!

Kumbhamela Monalisa: ಕುಂಭಮೇಳ ಮೊನಲಿಸಾ ಮದುವೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಸಾಗುತ್ತಿದೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂ

12 Apr 2026 9:25 pm
MI vs RCB: ವಾಂಖೆಡೆಯಲ್ಲಿ ರಾರಾಜಿಸಿದ ರಜತ್..! ವೇಗದ ಅರ್ಧಶತಕ ಜಸ್ಟ್ ಮಿಸ್

Rajat Patidar's Explosive 16-Ball Fifty: ಮುಂಬೈ ಇಂಡಿಯನ್ಸ್‌ ವಿರುದ್ಧದ ಐಪಿಎಲ್ 2026 ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ವಾಂಖೆಡೆ ಮೈದಾನದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 11 ಎಸೆತಗಳಲ್ಲಿ 44 ರನ್ ಬಾರಿಸಿ, ಐಪಿಎಲ್ ಇತಿಹಾ

12 Apr 2026 9:09 pm
ತೀವ್ರಗೊಂಡ ಸಚಿವ ಸಂಪುಟ ಪುನಾರಚನೆ ಕೂಗು: ದಿಲ್ಲಿ ಯಾತ್ರೆ ಕೈಗೊಂಡಿರುವ ಶಾಸಕರು ಯಾರ್ಯಾರು?

ನಾಯಕತ್ವ ಗೊಂದಲ, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು (ಏಪ್ರಿಲ್ 12) ದೆಹಲಿ ಫ್ಲೈಟ್ ಹತ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿ

12 Apr 2026 9:03 pm
ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಕೋರ್ಟ್: ಏನದು?

ಚಾಮರಾಜನಗರ ನ್ಯಾಯಾಲಯವು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿನೂತನ ಶಿಕ್ಷೆ ನೀಡಿದೆ. ಸೈಬರ್ ಕ್ರೈಂ ಠಾಣೆಯಲ್ಲಿ ಮ್ಯೂಲ್ ಖಾತೆ ಪರಿಶೀಲನೆ ವೇಳೆ ಅಸಭ್ಯವಾಗಿ ನಡೆದುಕೊಂಡಿದ್ದ ಯುವಕನಿಗೆ ಎರಡು ದಿನಗಳ ಕಾಲ ಠ

12 Apr 2026 8:50 pm
MI vs RCB: ಮುಂಬೈ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸಾಲ್ಟ್

Phil Salt Smashes Blistering Half-Century: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಮುಂಬೈ ಇಂಡಿಯನ್ಸ್ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಬಾರಿಸಿದರು. ಈ

12 Apr 2026 8:23 pm
ಟಿವಿ9 ಎಜುಕೇಶನ್ ಎಕ್ಸ್ಪೋ: ಪ್ರಥಮ್ ಮೆಚ್ಚುಗೆ ಮಾತು

Tv9 Education expo 2026: ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥ

12 Apr 2026 8:17 pm
ದೂರು ನೀಡಿದವರ ವಿರುದ್ಧವೇ ಪ್ರತಿದೂರು ನೀಡಿದ ಗಾಯಕಿ ಮಂಗ್ಲಿ

Singer Mangli: ವಕೀಲ ಸುಬ್ಬಾರಾವ್ ಎಂಬುವವರು ಈ ದೂರನ್ನು ನೀಡಿದ್ದು, ಮಂಗ್ಲಿ ಮತ್ತು ಅವರ ಸಹೋದರ ಶಿವ ಸೇರಿದಂತೆ ಇತರರು ಹಲವರಿಂದ ಹಣ ಪಡೆದು ಹೂಡಿಕೆದಾರರಿಗೆ ವಂಚಿಸಿದ್ದಾರೆ, ಹಣ ಮರಳಿ ಕೇಳಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ

12 Apr 2026 8:06 pm