ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್ನ ಯುವಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಇದು ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಕಾಯ್ದೆ 2008 ಮತ್ತು ಕಂಪನಿಗಳ ಕಾಯ್ದೆ 2013 ಕ್ಕೆ ಪ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೆಂಪೇಗೌಡ ಲೇಔಟ್ನಲ್ಲಿನ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್ಬ್ರಿಡ್ಜ್ (RUB) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬಾಕ್ಸ್ ಪುಶಿಂಗ್ ತಂತ್ರಜ್ಞಾನ ಬಳಸಿ, ಮೂರು ತಿಂಗಳಲ್ಲೇ ಈ ಮಹತ್ವಾ
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ ನಿವಾಸಿಗಳು ವಿಶಿಷ್ಟ ಪರಿಹಾರ ಕಂಡುಕೊಂಡಿದ್ದಾರೆ. ನಿವಾಸಿಗಳು ಸಹಬಾಳ್ವೆ ಹಾಗೂ ಶಾಂತಿಗಾಗಿ ಕಾಲಭೈರವ ಮತ್ತು ದತ
ಲವ್ ಮಾಕ್ಟೇಲ್ 3 ಸಿನಿಮಾ ಧುರಂಧರ್ 2 ಚಿತ್ರದ ಪೈಪೋಟಿ ನಡುವೆಯೂ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಈ ಚಿತ್ರ, ಕೌಟುಂಬಿಕ ಪ್ರೇಕ್ಷಕರನ್ನು ಆಕರ್ಷಿಸಿದೆ. ಕಡಿಮೆ ಬಜೆ
ಇರಾನ್-ಇಸ್ರೇಲ್ ಯುದ್ಧದ ಬಿಸಿ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ವಲಯಕ್ಕೂ ತಟ್ಟಿದೆ. ಕಚ್ಚಾ ವಸ್ತು ಮತ್ತು LPG ಕೊರತೆಯಿಂದ ಶ್ರೀ ಲಕ್ಷ್ಮಿ ಪ್ರೊಪೈಲ್ ಆಟೋಮೊಬೈಲ್ ಇಂಡಸ್ಟ್ರಿ ತಾತ್ಕಾಲಿಕವಾಗಿ ಮುಚ್ಚಿದೆ. ಇದು ರಕ್ಷಣಾ ಮತ್ತು ರೈ
ಉತ್ತರ ಪ್ರದೇಶದ ಪ್ರತಾಪ್ಗಢದಲ್ಲಿ ಮಾಜಿ ಗ್ರಾಮ ಮುಖ್ಯಸ್ಥರಾದ ಗುಲ್ಶನ್ ಅವರನ್ನು ಅವರ ಪ್ರೇಯಸಿ ಸುಮನ್ ಮತ್ತು ಆಕೆಯ ಸಹಚರರು ಹತ್ಯೆ ಮಾಡಿದ್ದಾರೆ. 18 ಮಕ್ಕಳ ತಂದೆಯಾಗಿದ್ದ ಗುಲ್ಶನ್ ಶವವನ್ನು ಕಾಲುವೆಯಲ್ಲಿ ಚೀಲದಲ್ಲಿ ಪತ್
ಧುರಂಧರ್ 2 ಚಿತ್ರ ಭರ್ಜರಿ ಯಶಸ್ಸು ಗಳಿಸಿದ್ದು, ಕೇವಲ 4 ದಿನಗಳಲ್ಲಿ 450 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಇದರೊಂದಿಗೆ ನಿರ್ದೇಶಕ ಆದಿತ್ಯ ಧರ್ ಸ್ಟಾರ್ ನಿರ್ದೇಶಕರ ಪಟ್ಟಿಗೆ ಸೇರಿದ್ದಾರೆ. ಅವರ ಮುಂದಿನ ಯೋಜನೆ ಬಗ್ಗೆ ಚರ್
ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರದಲ್ಲಿ ಡ್ಯಾನಿಶ್ ಇಕ್ಬಾಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂನ 'ಬಡೆ ಸಹಾಬ್' ಪಾತ್ರವನ್ನು ನಿರ್ವಹಿಸಿದ್ದಾರೆ. ಪಾತ್ರದ ಬಗ್ಗೆ ತೀವ್ರ ಗೌಪ್ಯತೆ ಕಾಯ್ದುಕೊಳ್ಳಲಾಗಿದ್ದು, ತಾನು ದಾವ
ಇರಾನ್ ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ಹಡಗುಗಳಿಗೆ 18 ಕೋಟಿ ರೂ. ಟೋಲ್ ವಿಧಿಸಲು ಹೊರಟಿದೆ. ಇದು ಜಾಗತಿಕ ತೈಲ, ಅನಿಲ ಮತ್ತು ವ್ಯಾಪಾರ ಪೂರೈಕೆ ಸರಪಳಿಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ವಿಶ್ವದ ತೈಲ ಸಾಗಣೆಯ 20% ಹಾದುಹೋಗುವ ಈ ಜ
Karnataka Weather: ಬೆಂಗಳೂರು ಸೇರಿದಂತೆ ಹಲವೆಡೆ ನಿನ್ನೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಆದರೆ ಇಂದು ರಾಜ್ಯದೆಲ್ಲೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಇನ್ನೂ ಕೆಲ ದಿನ ಇದ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಕಣ ರಂಗೇರಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ
ನಟಿ ಮತ್ತು ನಿರೂಪಕಿ ಅನುಪಮಾ ಗೌಡ ಅವರ ನಿಶ್ಚಿತಾರ್ಥದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಗೆಳೆಯ ರಾಘವ್ ಜೊತೆಗಿನ ಫೋಟೋ ನೋಡಿ ಎಂಗೇಜ್ಮೆಂಟ್ ಎಂದು ಸುದ್ದಿ ಹಬ್ಬಿಸಿದ್ದವರ ಬಗ್ಗೆ ವ್ಯಂಗ್ಯವಾಡಿದ್
ಇರಾನ್ ಯುದ್ಧದ ಬಗ್ಗೆ ಅಮೆರಿಕದ ಮಾಜಿ ಸಿಐಎ ಮುಖ್ಯಸ್ಥ ಲಿಯಾನ್ ಪನೆಟ್ಟಾ ಟ್ರಂಪ್ರನ್ನು ತೀವ್ರವಾಗಿ ಟೀಕಿಸಿದ್ದಾರೆ. ಯುದ್ಧದ ಪ್ರಸ್ತುತ ಪರಿಸ್ಥಿತಿಗೆ ಟ್ರಂಪ್ ಅವರೇ ನೇರ ಹೊಣೆ ಎಂದಿದ್ದಾರೆ. ಇರಾನ್ ಹಾರ್ಮುಜ್ ಜಲಸಂಧಿಯನ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ,
ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಎಂಬಲ್ಲಿ ಸೋಮಾರ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್ಗೆ ಡಿಕ್ಕಿ ಹೊಡೆದ ಪರಿಣಾಮ ನಾ
Daily Horoscope Mach 22: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಸೋಮವಾರದಂದು ಒಳ್ಳೆಯದರ ಕಡೆ ಮನಸ್ಸು ಹರಿಯಲಿ, ಇನ್ನೊಬ್ಬರ ಸಂಪತ್ತಿನ ಮೇಲೆ ಕೆಟ್ಟ ಕಣ್ಣು, ನಿಮ್ಮ ಪ್ರಭಾವದ ಬಳಕೆ, ವೈಯಕ್
Daily Horoscope Mach 23: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 23: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Ustaad Bhagat Singh vs Dhurandhar 2: ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್ನಲ್ಲಿ ಏದುಸಿರು ಬಿಡುತ್ತಿದೆ. ಆದರೆ ಸ
RCB Away Match Record: ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025ರಲ್ಲಿ ಐಪಿಎಲ್ ಚಾಂಪಿಯನ್ ಆದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಜತ್ ಪಾಟಿದಾರ್ ನಾಯಕತ್ವದಲ್ಲಿ ಪ್ರಶಸ್ತಿ ರಕ್ಷಣೆಗೆ ಸಜ್ಜಾಗಿದೆ. ಕಳೆದ ಆವೃತ್ತಿಯಲ್ಲಿ ತವರಿನ ಹೊರಗೆ ಆಡಿದ ಎಲ್
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22) ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್
ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟದಿಂದ ಸಂಭವಿಸಿದ ಅಪಘಾತದಲ್ಲಿ ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾನೆ. ಅಪ್ರಾಪ್ತ ಚಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಮಕ್ಕಳಿಗೆ ವಾಹನ ನೀಡುವ ಪಾಲಕರು ಕೂಡ ಭಾರಿ ಬ
Dhurandhar 2 Hyderabad: ‘ಧುರಂಧರ್ 2’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಕೆಲವೆಡೆ ಸಿನಿಮಾದ ಪ್ರದರ್ಶನದ ವೇಳೆ ಕೆಲವೆಡೆ ಕಿರಿಕ್ ಸಹ ಆಗಿದೆ. ಕೆನಡಾದಲ್ಲಿ ಸಿನಿಮಾ ಪ್ರದರ್ಶನದ ವೇಳೆ ನಡೆದ ಗಲಾಟೆಯಲ್ಲಿ ಸಿನಿಮಾ ಪರದೆಯನ್ನೇ ಹರಿದ ಘಟ
IPL: ಐಪಿಎಲ್ ಇತಿಹಾಸದಲ್ಲಿ 18 ಆವೃತ್ತಿಗಳಾಗಿವೆ. ಈ ಲೀಗ್ನಲ್ಲಿ ಭಾಗವಹಿಸುವ 10 ತಂಡಗಳ ಪೈಕಿ ಲಕ್ನೋ ಸೂಪರ್ ಜೈಂಟ್ಸ್ ಫೈನಲ್ ತಲುಪದ ಏಕೈಕ ತಂಡವಾಗಿದೆ. 2022 ಮತ್ತು 2023ರಲ್ಲಿ ಪ್ಲೇಆಫ್ ತಲುಪಿದರೂ ಫೈನಲ್ಗೆ ಅರ್ಹತೆ ಗಳಿಸಲಿಲ್ಲ. 2024 ಮತ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರುಪಾಲಾಗಿದ್ದಾರೆ. ತಂದೆ ಕಣ್ಣೆದುರೇ ಪುತ್ರರು ಸಾವನ್ನಪ್ಪಿರುವಂತಹ ದುರ್ಘಟನೆ ನಡೆದಿದೆ. ಮಕ್ಕಳನ್ನ ಕಳ
ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅಂಡ್ ಟೀಂ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಚಿನ್ನದ ಸ್ಮಗ್ಲಿಂಗ್ ದಂಧೆ ಬಗ್ಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೇವಲ ಒಂದು ವರ್ಷದಲ್ಲಿ ಬರೋಬ್ಬರಿ 102 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್
Hera Peri movie: ಕ್ಲಲ್ಟ್ ಕಾಮಿಡಿ ಸಿನಿಮಾ ‘ಹೇರಾಫೇರಿ’ಯ ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು. ಅಕ್ಷಯ್ ಕುಮಾರ್ ಸಂಧಾನದ
ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್
“ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” ಟಿವಿ9 ನೆಟ್ವರ್ಕ್ನ ಪ್ರತಿಷ್ಠಿತ ಕಾರ್ಯಕ್ರಮದ ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆ ಭಾರತ ಮತ್ತು ಜಗತ್ತು ಎಂಬ ಥೀಮ್ ಹೊಂದಿದ
ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಶಸ್ಸು, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂದು ಹೇಳಿರುವಂತೆ ಜೀವನದಲ್ಲಿ ಮುಂದೆ ಸಾಗಲು ಬ
IPL 2026: ಐಪಿಎಲ್ 2026 ರ ಸೀಸನ್ ಅತಿ ವಿಶಿಷ್ಟ ದಾಖಲೆ ಸೃಷ್ಟಿಸಿದೆ. 18 ಆವೃತ್ತಿಗಳಲ್ಲಿ ಮೊದಲ ಬಾರಿಗೆ ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರೇ ಮುನ್ನಡೆಸುತ್ತಿದ್ದಾರೆ. ವಿದೇಶಿ ನಾಯಕರ ಯುಗ ಕೊನೆಗೊಂಡು, ದೇಶೀಯ ಪ್ರತಿಭೆಗಳಿಗೆ ಮಣೆ ಹಾ
How much safe is the investments in Bank, shares and mutual funds: ಭಾರತದಲ್ಲಿ ಅನೇಕ ರೀತಿಯ ಹೂಡಿಕೆಗಳಿಗೆ ಅವಕಾಶ ಇದೆ. ಆದರೆ, ಆರ್ಬಿಐ, ಸೆಬಿ ಇತ್ಯಾದಿ ನಿಯಂತ್ರಕರಿಂದ ಮಾನ್ಯವಾಗಿರುವ ಸಂಸ್ಥೆಗಳ ಹೂಡಿಕೆ ಸ್ಕೀಮ್ಗಳಲ್ಲಿ ಹಣ ತಕ್ಕಮಟ್ಟಿಗೆ ಸುರಕ್ಷಿತವಾಗಿರು
ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ ಸಂಬಂಧ ಭಾವಿ ಪತಿಯ ಕ್ರೂರತೆ ಬಯಲಾಗಿದೆ. ಯುವತಿ ಮೇಲೆ ಅನುಮಾನಗೊಂಡು ಆಕೆಯ ಎದೆ ಭಾಗ ಮತ್ತು ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು, ಕುತ್ತಿಗೆ ಕೊಯ್ದು ಆರ
Kalki 2898 AD part 2: ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಈಗ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರುಗಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅದರಲ್ಲಿ ಅಮಿತಾಬ್ ಬಚ್
Dhurandhar 2 movie shooting: ‘ಧುರಂಧರ್ 2’ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ.
ವಿಜಯಪುರ ತಾಲೂಕಿನ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರೆಗೆ ಇಂದು ಅದ್ಧೂರಿ ತೆರೆಬಿದ್ದಿದೆ. ಇದೇ ಜಾತ್ರೆಯಲ್ಲಿ ಕೊನೆಯ ದಿನದಂದು ಮಠದ ಪೀಠಾಧಿಪತಿ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಈ ಭ
ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್ ಎಚ್ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭ
ಮನೆ ಮಾಲೀಕರ ದುರಾಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದ ಬಾಡಿಗೆ ಮನೆ ಸಿಗೋದು ಕಷ್ಟನೇ. ಹೀಗಾಗಿ ಹೇಳಿದ್ದಷ್ಟು ಬಾಡಿಗೆ ಕೊಟ್ಟು ಕೆಲವರು ಬಾಡಿಗೆ ಮನೆಯಲ್ಲಿ ಉಳಿಯುತ್ತಾರೆ. ಆದರೆ
Anushka Sharma-Allu Arjun: ಅಟ್ಲಿ, ಅಲ್ಲು ಅರ್ಜುನ್ಗಾಗಿ ಭಾರಿ ಬಜೆಟ್ನ ಹಾಲಿವುಡ್ ಮಾದರಿಯ ಫ್ಯಾಂಟಸಿ ಮಾದರಿಯ ಕತೆ ಹೆಣೆದಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾವನ್ನು ಯಶಸ್ಸು ಮಾಡುವ ಹಠಕ್ಕೆ ಬಿದ್ದಿರುವ ಅಟ್ಲಿ, ದೊ
PM Modi conducts high level meeting to review energy situation in India: ಭಾರತದಲ್ಲಿ ಪೆಟ್ರೋಲ್ ಮತ್ತು ಗ್ಯಾಸ್ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಇಂಧನಗಳ ದಾಸ್ತಾನು ಎಷ್ಟು, ಆಮದು
ಕಾರವಾರದಲ್ಲಿ ತೀವ್ರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದ್ದು, ಪ್ರವಾಸಿಗರ ಸ್ವರ್ಗ ಎಂದೇ ಕರೆಯುವ ಉತ್ತರ ಕನ್ನಡದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಹೋಟೆಲ್ ಮತ್ತು ರೆಸಾರ್ಟ್ಗಳಿಗೆ ಕರಾವಳಿ ಖಾದ್ಯಗ
India Cricket Schedule Post-IPL 2026: ಬಿಸಿಸಿಐ 2026ರ ಐಪಿಎಲ್ ನಂತರದ ಟೀಂ ಇಂಡಿಯಾ ವೇಳಾಪಟ್ಟಿ ಪ್ರಕಟಿಸಿದೆ. ಅಫ್ಘಾನಿಸ್ತಾನ, ಐರ್ಲೆಂಡ್ (ಜೂನ್ 26, 28, ಬೆಲ್ಫಾಸ್ಟ್), ಇಂಗ್ಲೆಂಡ್ ಸರಣಿಗಳು ನಿಗದಿಯಾಗಿವೆ. ರೋಹಿತ್, ವಿರಾಟ್ ಐರ್ಲೆಂಡ್ ಟಿ20 ಸರಣಿಯಲ್ಲಿ
Iran battling severe inflation and financial crisis: ಇರಾನ್ ಇದೀಗ 10 ಮಿಲಿಯನ್ ರಿಯಾಲ್ ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಬಿಡುಗಡೆ ಮಾಡಿದೆ. 10 ಮಿಲಿಯನ್ ಇರಾನೀ ರಿಯಾಲ್ ನೋಟಿನ ಮೌಲ್ಯ 7 ಡಾಲರ್ ಮಾತ್ರ. ಇರಾನ್ನಲ್ಲಿ ಹಣದುಬ್ಬರ ಶೇ. 50ಕ್ಕಿಂತಲೂ ಹೆಚ್ಚಿರುವು
Virat Kohli Debunks Chartered Flight Rumor: ಐಪಿಎಲ್ 2026 ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ವದಂತಿಯೊಂದು ಹಬ್ಬಿತ್ತು. ಐಪಿಎಲ್ ಪಂದ್ಯಗಳ ನಡುವೆ ಲಂಡನ್ಗೆ ಚಾರ್ಟರ್ಡ್ ವಿಮಾನದ ಬೇಡಿಕೆ ಇಟ್ಟಿದ್ದಾರೆ ಎಂಬ ವದಂತ
ಕರ್ನಾಟಕ ಆಯುಷ್ ಇಲಾಖೆಯು ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿ.ಕಾಂ/ಬಿಬಿಎ ಪದವೀಧರರಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದವರಿಗೆ 25,000 ಮಾಸಿಕ ಗೌರವ ಧನ ಸಿಗಲಿ
Dhurandhar 2 in Pakistan: ಭಾರತದ ಸೈನಿಕನೋರ್ವ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ಮಟ್ಟ ಹಾಕುವ ಕತೆಯನ್ನು ‘ಧುರಂಧರ್ 2’ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ನಿಜ ವ್ಯಕ್ತಿಗಳ ಕತೆಗಳನ್ನು ತೋರಿಸಲಾಗಿದೆ. ಅದರಲ್ಲೂ ಪ
ಯುಗಾದಿ, ರಂಜಾನ್ ಹಬ್ಬಗಳ ಹಿನ್ನೆಲೆ ಡಾ. ಶೋಭಾರಾಣಿ ಅವರ ಭಾವಚಿತ್ರವಿರುವ ಫ್ಲೆಕ್ಸ್ ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಸಹ ಲೇಡಿ ಸಿಂಗ ಹವಾ ಫುಲ್ ಇದೆ. ಅಭಿಮಾನಿಗಳು ಶೋಭಾರಾಣ
ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್ನಿಂದಲೇ ಹತ್ಯೆಗೈದಿರುವಂತಹ ಭಯಾನಕ ಘಟನೆಯೊಂದು ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ದುಷ್ಟರು ಕ
Swastik Chikara: ಐಪಿಎಲ್ ಮಿನಿ ಹರಾಜಿನಲ್ಲಿ ಯಾವುದೇ ತಂಡಕ್ಕೂ ಬೇಡವಾಗಿದ್ದ ಯುವ ಬ್ಯಾಟ್ಸ್ಮನ್ ಸ್ವಸ್ತಿಕ್ ಚಿಕಾರ, ಅಯೋಧ್ಯ ಪ್ರೀಮಿಯರ್ ಲೀಗ್ನಲ್ಲಿ ಮಿಂಚಿದ್ದಾರೆ. ಗೋಮತಿ ಥಂಡರ್ ಪರ ಆಡಿದ ಚಿಕಾರ, ಹಿಂಡನ್ ಟೈಟಾನ್ಸ್ ವಿರುದ್ಧ 69 ಎ
ಕರ್ನಾಟಕ ಹೈಕೋರ್ಟ್ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಆಯ್ಕೆಯಾದವರಿಗೆ 44,900 ರಿಂದ 1,42,400 ರೂ. ವರೆಗೆ ವೇತನ
ಬಹುತೇಕ ಎಲ್ಲರೂ ಸಹ ತಾವು ಮಾರುಕಟ್ಟೆಯಿಂದ ತಂದಂತಹ ಎಲ್ಲಾ ತರಕಾರಿಗಳನ್ನು ಒಟ್ಟಿಗೆ ಸಂಗ್ರಹಿಸಿಡುತ್ತಾರೆ, ಅದೇ ರೀತಿ ಎಲ್ಲಾ ಹಣ್ಣುಗಳನ್ನು ಸಹ ಒಟ್ಟಿಗೆ ಸ್ಟೋರ್ ಮಾಡುತ್ತಾರೆ. ಹೀಗೆ ಕೆಲವೊಂದಿಷ್ಟು ಹಣ್ಣು ತರಕಾರಿಗಳನ್ನ
ಗುರುಗ್ರಾಮದಲ್ಲಿ ಪ್ರೇಮ ವಿವಾಹವಾದ ನಾಲ್ಕೇ ತಿಂಗಳಲ್ಲಿ ಪತ್ನಿಯನ್ನು ವರದಕ್ಷಿಣೆಗಾಗಿ ಪತಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಸಹೋದ್ಯೋಗಿಗಳಾಗಿದ್ದ ಕಾಜಲ್ ಮತ್ತು ಅರುಣ್ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ ಅರ
ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ (Davangere) ದಕ್ಷಿಣ ಕ್ಷೇತ್ರದಿಂದ ಸಮ
ATM rules changes from April 1st: ಎಚ್ಡಿಎಫ್ಸಿ ಬ್ಯಾಂಕ್ ತನ್ನ ಎಟಿಎಂ ವಿತ್ಡ್ರಾಯಲ್ ಮಿತಿಯ ವ್ಯಾಪ್ತಿಗೆ ಯುಪಿಐ ಕ್ಯಾಷ್ ವಿತ್ಡ್ರಾಯಲ್ ಟ್ರಾನ್ಸಾಕ್ಷನ್ ಅನ್ನು ಸೇರಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಎಟಿಎಂ ಟ್ರಾನ್ಸಾಕ್ಷನ್
ಯಾದಗಿರಿ ಜಿಲ್ಲೆಯಲ್ಲಿ ದಲಿತರ ಮೇಲೆ ಹಲ್ಲೆ ಸೇರಿದಂತೆ ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದೆ. ಸಮಾಜದ ಮುಖಂಡರಿಗೆ ಪ್ರಶ್ನೆ ಮಾಡಿದಕ್ಕೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿತ್ತು. ಇದೀಗ
Vijay Sethupathi-Rishab Shetty: ವಿಜಯ್ ಸೇತುಪತಿ ತಮಿಳಿನ ಸ್ಟಾರ್ ನಟ, ತಮಿಳು ಮಾತ್ರವೇ ಅಲ್ಲದೆ ತೆಲುಗು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಪೋಷಕ ನಟ, ನಾಯಕ ನಟ, ವಿಲನ್ ಅವರು ಮಾಡದ ಪಾತ್ರಗಳಿಲ್ಲ. ಭಾರತದ ಅತ್ಯುತ್ತಮ ನಟರಲ್ಲಿ ವಿಜಯ್ ಸೇತು
PSL 2026: ಮಾರ್ಚ್ 26 ರಿಂದ ಆರಂಭವಾಗುವ ಪಾಕಿಸ್ತಾನ ಸೂಪರ್ ಲೀಗ್ಗೆ ದೊಡ್ಡ ಹಿನ್ನಡೆಯುಂಟಾಗಿದೆ. ಐಪಿಎಲ್ ಆರಂಭಕ್ಕೂ ಮುನ್ನವೇ 8 ವಿದೇಶಿ ಆಟಗಾರರು ಲೀಗ್ನಿಂದ ಹೊರಗುಳಿದಿದ್ದಾರೆ. ಐಪಿಎಲ್ ಆಹ್ವಾನಗಳು ಮತ್ತು ವೈಯಕ್ತಿಕ ಕಾರಣಗಳು
ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಹೊಸ ದಾಖಲೆ ನಿರ್ಮಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಅಧಿಕಾರಾವಧಿಯನ್ನು ಮೀರಿಸಿದ
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಭಾನುವಾರ ಮುಂಜಾನೆ ಆಟೋ ಚಾಲಕ ಕಿರಣ್ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಆರೋಪಿಗಳ ಪ
ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ವೈ
ದಿವಂಗತ ಹೆಚ್.ವೈ. ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಮೇಟಿ ಬಾಗಲಕೋಟೆ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿಗಳ ಮಧ್ಯಸ್ಥಿಕೆ ಹಾಗೂ ಕುಟುಂಬದ ಒಮ್ಮತದಿಂದ ಇದ
ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾ ನೋಡಿದ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೇಣು ದೇಸಾಯಿ ಅವರಿಗೆ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಆದರೆ ಕೆಲವರ
ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹ
ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ತಮ್ಮ ರೆಸಾರ್ಟ್ ಯೋಜನೆಗೆ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ರಾಜಕೀಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬಡಾನಿಡಿಯೂರಿನಲ್ಲಿ ರೆಸಾರ್ಟ್ ಅನುಮತಿ ಎರಡು ವರ್ಷ
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತ ಶಿಕ್ಷಕಿಗೆ ಜೀವಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, 2018-2023ರ ಅವಧಿಯಲ್ಲಿ ಅ
Govt raises Commercial LPG allocation for states to 50pc: ರಾಜ್ಯಗಳಿಗೆ ಕೇಂದ್ರವು ಎಲ್ಪಿಜಿ ಕಮರ್ಷಿಯಲ್ ಸಿಲಿಂಡರ್ಗಳ ಪೂರೈಕೆಯನ್ನು ಹೆಚ್ಚಿಸಿದೆ. ಕಮರ್ಷಿಯಲ್ ಗ್ಯಾಸ್ ಅಲೋಕೇಶನ್ ಅನ್ನು ಶೇ. 30ರಿಂದ ಶೇ. 50ಕ್ಕೆ ಹೆಚ್ಚಿಸಿದೆ. ವಾಣಿಜ್ಯ ಎಲ್ಪಿಜಿ ಅವಶ್ಯಕ
ಇತ್ತೀಚೆಗೆ ಬಿಡುಗಡೆ ಆಗಿರುವ ‘ಧುರಂಧರ್: ದ ರಿವೇಂಜ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಹೋಗಿ ಈ ಸಿನಿಮಾವನ್ನು ನೋಡಿ ವಿಮರ್ಶೆ ತಿಳಿಸುತ್ತಿದ್ದಾರೆ. ಹಿರಿಯ ನಟ ಅನುಪ
ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ನಡೆದ ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಡ್ರಿಫ್ಟಿಂಗ್ ಮಾಡಲಾಗಿದೆಯೇ ಎಂಬ ಅನುಮಾನಗಳಿದ್ದು, ಕಬ್ಬನ
ನಾಯಕರ ನಡುವಿನ ತೀವ್ರ ಜಿದ್ದಾ ಜಿದ್ದಿನ ಸ್ಪರ್ಧೆಯ ನಡುವೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅದಾಗ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಹಾಸ್ಟೆಲ್ ವಾರ್ಡನ್ ಕೋಲಿನಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ 29 ರವರೆಗಿನ ವಾರಭವಿಷ್ಯವನ್ನು ನೀಡಿದ್ದಾರೆ. ಈ ಅವಧಿಯ ಗ್ರಹಗಳ ಗೋಚಾರ, ಪ್ರಮುಖ ತಿಥಿಗಳು ಮತ್ತು ಹಬ್ಬ ಹರಿದಿನಗಳೊಂದಿಗೆ, ಮೇಷದಿಂದ ಧನುಸ್ಸು ರಾಶಿಯವರೆಗಿನ ದ್ವಾದ
Airfare can go higher from April: ಮಧ್ಯಪ್ರಾಚ್ಯದಲ್ಲಿ ಸಂಭವಿಸುತ್ತಿರುವ ಯುದ್ಧದ ಪರಿಣಾಮ ಭಾರತದ ಏವಿಯೇಶನ್ ಸೆಕ್ಟರ್ ಮೇಲೆ ಆಗುತ್ತಿದೆ. ಏಪ್ರಿಲ್ ತಿಂಗಳಿಂದ ವಿಮಾನ ಪ್ರಯಾಣ ಟಿಕೆಟ್ ದರಗಳು ಹೆಚ್ಚಲಿವೆ. ಎಟಿಎಫ್ ಇಂಧನ ಅಥವಾ ಜೆಟ್ ಫುಯಲ್ಗಳ
ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸ
ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಆ ಊರಿನಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ ಆ ನಿರ್ಧಾರವನ್ನು ಒಪ್ಪಿಕೊಳ್ಳಲು ಸಮಯ ಬೇಕಾಗುತ್ತದೆ. ಆದರೆ, ಅನಿವಾರ್ಯ ಕಾರಣಕ್ಕೆ ಸ್ಥಳಾಂತರಗೊಳ್ಳಲೇ ಬೇಕು. ಮುಂದೊಂದು ದಿನ ತಮ್ಮ ಈ ನಿರ್ಧ
‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ಅವರು ಐಟಂ ಸಾಂಗ್ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಮ್ ಚರಣ್, ಅಲ್ಲು ಅರ್ಜುನ್ ಮುಂತಾದ ಸ್ಟಾರ್ ನಟರ ಸಿನಿಮಾಗಳಲ್ಲಿ ಡ್ಯಾನ್ಸ್ ಮಾಡಲು ಮೃಣಾಲ್ ಒಪ್ಪಿದ್ದಾರೆ. ತಮ್ಮ ಗ್ಲಾಮರ್
ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆ
Bullion Market 2026 March 22nd: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,380 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 14,597 ರೂಗೆ ಬಂದಿದೆ. ಬೆಳ್ಳಿ ಬೆಲೆ ಬೆಂಗ
ಮಾರ್ಚ್ 2026 ರ ನಾಲ್ಕನೇ ವಾರದ ವಾರ ಭವಿಷ್ಯ ಇಲ್ಲಿದೆ. ಸೂರ್ಯ ಮತ್ತು ಶನಿ ಸಂಯೋಗವು ಗ್ರಹಗತಿಗಳ ಬದಲಾವಣೆಗೆ ಕಾರಣವಾಗಲಿದ್ದು, ತಂದೆ-ಮಕ್ಕಳು ಹಾಗೂ ಉದ್ಯೋಗ ಸಂಬಂಧಗಳಲ್ಲಿ ಸವಾಲುಗಳಿರುತ್ತವೆ. ಪ್ರತಿಯೊಂದು ರಾಶಿ ಚಿಹ್ನೆಗೂ ವೃತ
ಗದಗ ಜಿಲ್ಲೆಯ ಹೂ ಬೆಳೆಗಾರರು ಅಕಾಲಿಕ ಮಳೆಯಿಂದ ಭಾರೀ ನಷ್ಟ ಅನುಭವಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಆದಾಯ ನಿರೀಕ್ಷಿಸಿದ್ದ ರೈತರಿಗೆ ಮಳೆಯಿಂದ ದೊಡ್ಡ ಹೊಡೆತ ಬಿದ್ದಿದೆ. ಚಂಡು ಹೂ, ಸೇವಂತಿಗೆ, ಮಲ್ಲಿಗೆ ಬೆಲೆ
ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಸಲುವಾಗಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ಪುನೀತ್ ಕೆರಹಳ್ಳಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸ
ಭೂಮಿಯ ಮೇಲಿರುವ ಜೀವ ಸಂಕುಲಗಳಿಗೆ ಗಾಳಿ ಎಷ್ಟು ಮುಖ್ಯವೋ ನೀರು ಕೂಡ ಅಷ್ಟೇ ಮುಖ್ಯ. ನೀರಿಲ್ಲದೆ ಬದುಕನ್ನು ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಆದರೆ ಇಂದು ಸಿಹಿ ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ, ಬತ್ತಿ ಹೋಗುತ್ತಿವೆ.
ಕಾಡಾನೆಗಳ ಉಪಟಳಕ್ಕೆ ಚನ್ನಪಟ್ಟಣ ತಾಲೂಕಿನ ಜನ ಬೇಸತ್ತಿರುವ ನಡುವೆಯೇ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳು ಕಾಣಿಸಿಕೊಂಡಿವೆ. ಇತ್ತೀಚೆಗೆ ಒಂದು ಆನೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದ ಕಾರಣ
ಸಾಮಾನ್ಯವಾಗಿ ರಸ್ತೆಗಳಲ್ಲಿ, ಬಸ್ಸುಗಳು, ಆಟೋಗಳು, ರೈಲ್ವೆ ನಿಲ್ದಾಣ ಎಲ್ಲೇ ಆಗಿರಲಿ ಬಿಟ್ಟ ವಸ್ತುಗಳು ಸಿಗುವುದು ಕಷ್ಟವೇ. ಆದರೆ ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಯುವತಿಯೊಬ್ಬಳು ಪರ್ಸ್ ಮರೆತು ಹೋಗಿದ್ದಳು. ಇಬ್ಬರ
‘ಧುರಂಧರ್ 2’ ಸಿನಿಮಾದಲ್ಲಿ ಎಸ್ಪಿ ಚೌಧರಿ ಅಸ್ಲಂ ಎಂಬ ಪಾತ್ರವನ್ನು ಸಂಜತ್ ದತ್ ಮಾಡಿದ್ದಾರೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳಲ್ಲಿ ಈ ಪಾತ್ರ ಮುಂದುವರಿದಿದ್ದು, ಜನರಿಗೆ ಇಷ್ಟ ಆಗಿದೆ. ಈ ಪಾತ್ರಕ್ಕಾಗಿ ಸಂಜಯ್ ದತ
ಹೊನ್ನಾಕಟ್ಟಿ ಚೆಕ್ ಪೋಸ್ಟ್ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ
ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಹಲವಾರು ಸಂಕಷ್ಟಗಳಿಂದ ಮುಕ್ತಿ ಪಡೆಯಲು ಸಹಾಯಕವಾಗಿದೆ. ಭಯ, ಆತಂಕ, ಒಂಟಿತನ, ರಾಜಕೀಯ ಅಪವಾದ, ಉದ್ಯೋಗದಲ್ಲಿನ ಅವಮಾನ, ಜ್ಞಾಪಕಶಕ್ತಿ ಕೊರತೆ, ಹಾಗೂ ಬಾಣಂತಿಯರ ಆರೋಗ್ಯ ಸಮಸ

24 C