SENSEX
NIFTY
GOLD
USD/INR

Weather

24    C
... ...View News by News Source
ಪಾಕಿಸ್ತಾನದ್ದು ಬರೀ ನಾಟಕ ಅಷ್ಟೇ: ಮೊಹಮ್ಮದ್ ಕೈಫ್

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಯಿಂದ ಈಗಾಗಲೇ ಬಾಂಗ್ಲಾದೇಶ್ ತಂಡ ಹೊರಬಿದ್ದಿದ್ದು, ಅವರ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕ

29 Jan 2026 10:53 am
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಕನ್ನಡದ ಮಹಿಳಾ ನಿರ್ದೇಶಕಿ

‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆ ನಡೆದಿದೆ. ಈಗ ಮಹಿಳಾ ನಿರ್ದೇಶಕಿ ಅವರೊಬ್ಬರು ಯಶ್ ಬೆಂಬಲಕ್ಕೆ ನಿಂತಿದ್ದಾರೆ. ಸಿನಿಮಾದಲ್ಲಿ ಅಗತ್ಯವಿರೋದನ್ನು ಮಾ

29 Jan 2026 10:44 am
Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚ

29 Jan 2026 10:42 am
Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಿಷ್ಠಾವಂತ ಪ್ರಾಣಿ ಶ್ವಾನವನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಹರಿದಾಡುತ್ತಲೇ ಇರುತ್ತವೆ. ಇಂತಹ ಚಿತ್ರಗಳು ನಿಮ್ಮ ಬುದ್ಧಿವಂತಿಕೆ ಹಾಗೂ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವಂತಿರುತ್ತ

29 Jan 2026 10:41 am
Indian Press Day 2026: ಡಿಜಿಟಲ್‌ ಯುಗದಲ್ಲೂ ಕಡಿಮೆಯಾಗಿಲ್ಲ ಪತ್ರಿಕೆಗಳ ಮಹತ್ವ

ಸಮಾಜದಲ್ಲಿ ಪತ್ರಿಕೆಗಳ ಪಾತ್ರ ತುಂಬಾ ದೊಡ್ಡದು. ಪತ್ರಿಕೆಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಹಾಗೂ ಜಗತ್ತಿನಲ್ಲಿ ನಡೆಯುವ ವಿದ್ಯಾಮಾನಗಳ ಕುರಿತು ಜನತೆಗೆ ವಿಶ್ವಾಸಾರ್ಹ ಸುದ್ದಿಯನ್ನು ನೀಡುವ ಕಾರ್ಯವನ್ನು ಮಾಡುತ್ತಿದೆ. ಪತ

29 Jan 2026 10:32 am
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್? ಕರ್ನಾಟಕದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್ ಪಾಟೀಲ್

ಕರ್ನಾಟಕ-ಗೋವಾ ಗಡಿಯಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣದಲ್ಲಿ, 20 ದಿನಗಳಾದರೂ ಸುಳಿವು ಸಿಗದ ಕಾರಣ ದೂರುದಾರ ಸಂದೀಪ್ ಪಾಟೀಲ್ ಮಹಾರಾಷ್ಟ್ರ ಎಸ್ಐಟಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ನಾಶಿಕ್‌ನಲ್ಲಿ ದೂರು ನೀಡಿದ್ದರೂ ಯ

29 Jan 2026 10:23 am
ಶುಕ್ರನ ಸಂಚಾರ: ಅಬ್ಬಾಬ್ಬ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ

ಮಕರ ರಾಶಿಯ ಶ್ರವಣ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಕೆಲ ದಿನಗಳ ಕಾಲ ಇರಲಿದೆ. ಇದು ಭಾವನಾತ್ಮಕ ಬದಲಾವಣೆಗಳನ್ನು ತರುತ್ತದೆ. ವೃಷಭ, ಕನ್ಯಾ, ಮಕರ, ಮೀನ ರಾಶಿಯವರಿಗೆ ಶುಭ ಫಲವಿದ್ದು, ಅದೃಷ್ಟ ಒಲಿಯಲಿದೆ. ಮಿಥುನ, ತುಲಾ, ಧನು ರಾಶಿಯ

29 Jan 2026 9:58 am
ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 215 ರನ್​ಗಳನ್ನು ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿ 50 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ

29 Jan 2026 9:58 am
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ, ಸುಪ್ರೀಂ ಹೇಳಿದ್ದೇನು?

ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾ ಪಡೆಯಲು ಬೌದ್ಧ ಧರ್ಮಕ್ಕೆ ಮತಾಂತರಗೊಂಡ ವಿದ್ಯಾರ್ಥಿಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೊನೆಯ ಕ್ಷಣದಲ್ಲಿ ಮತಾಂತರಗೊಳ್ಳುವು

29 Jan 2026 9:39 am
ರಾಜಕಾರಣಿಗಳ ಮಗಳಂದಿರ ಜತೆ ಯುವಕನ ಕಾಮಕೇಳಿ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಸವದ್ ಬಂಧನ

ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದು, ಭಾರಿ ಸಂಚಲನ ಮೂಡಿಸಿವೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದ

29 Jan 2026 9:37 am
ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

India vs New Zealand: ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 215 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿ 50

29 Jan 2026 9:11 am
‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು

FIR on Ranveer Singh: ರಣವೀರ್ ಸಿಂಗ್ ದೈವ ಅನುಕರಿಸಿ ವಿವಾದಕ್ಕೆ ಸಿಲುಕಿದ್ದರು. ಗೋವಾದಲ್ಲಿ ದೈವವನ್ನು ಅನುಕರಿಸಿದ ವಿಡಿಯೋ ವೈರಲ್ ಆಗಿತ್ತು. ಭಕ್ತರ ಭಾವನೆಗೆ ಧಕ್ಕೆ ತಂದಿದೆ ಎಂದು ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದ

29 Jan 2026 9:08 am
ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ

ಟ್ರಾಫಿಕ್ ಫೈನ್ ಪಾವತಿ ಮಾಡಲು ಹೋಗಿ ಬೆಂಗಳೂರಿನ ಟೆಕ್ಕಿಯೊಬ್ಬರು ಫ್ರಾಡ್ ಲಿಂಕ್ ಕ್ಲಿಕ್ ಮಾಡಿ ಬರೋಬ್ಬರಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಟ್ರಾಫಿಕ್ ಚಲನ್ ಹೆಸರಿನಲ್ಲಿ ಯಾವುದೇ ಲಿಂಕ್​​ಗಳನ್ನು ಪೊಲೀಸರು ಕಳುಹಿಸುವುದ

29 Jan 2026 9:07 am
Video: ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್​​ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ಒದ್ದಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತಂಕಕಾರ

29 Jan 2026 8:54 am
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?

Mayur Patel Car Accident Video: ಮಯೂರ್ ಪಟೇಲ್ ಅವರು ಕಾರು ಅಪಘಾತ ಮಾಡಿದ್ದಾರೆ. ದೊಮ್ಮಲೂರು ಸಮೀಪದ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ. ಮಯೂರ್ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್

29 Jan 2026 8:40 am
ನಾವು ಉದ್ದೇಶಪೂರ್ವಕವಾಗಿಯೇ ಹೀಗೆ ಆಡಿದ್ದೇವೆ: ಸೂರ್ಯಕುಮಾರ್ ಅಚ್ಚರಿ ಹೇಳಿಕೆ

India vs New Zealand: ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 215 ರನ್​ಗಳು. ಈ ಗುರಿಯನ್ನು

29 Jan 2026 8:24 am
ಪತಿಯ ಆ ಕೆಟ್ಟ ಅಭ್ಯಾಸದ ಬಗ್ಗೆ ಜ್ಯೋತಿಕಾಗೆ ಇದೆ ಸಿಟ್ಟು

ಸೂರ್ಯ ಮತ್ತು ಜ್ಯೋತಿಕಾ ದಂಪತಿಯ 20 ವರ್ಷಗಳ ಯಶಸ್ವಿ ದಾಂಪತ್ಯ, ವಿಚ್ಛೇದನದ ವದಂತಿಗಳನ್ನು ಮೀರಿ ಬೆಳೆದಿದೆ. ಈಗ ಜ್ಯೋತಿಕಾ ತಮ್ಮ ಪತಿ ಸೂರ್ಯನ ಒಂದು ಅಭ್ಯಾಸದ ಬಗ್ಗೆ ನೀಡಿದ ದೂರು ವೈರಲ್ ಆಗಿದೆ. ಅವರ ಕುಟುಂಬ ಜೀವನ, ಪರಸ್ಪರ ಪ್ರ

29 Jan 2026 8:17 am
ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ

ಮಲಗಿದ್ದ ಬಾಲಕಿಯನ್ನು ಸಂಬಂಧಿಯೊಬ್ಬ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಪೊಲೀಸರ ಪ್ರಕಾರ, ಈ ಘಟನೆ ರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಜನವರಿ 25 ರ ರ

29 Jan 2026 8:05 am
ಶ್ರುತಿ ಹಾಸನ್ ಸಿಗರೇಟ್ ಹೊಡೆಯುತ್ತಿರುವ ಫೋಟೋ ವೈರಲ್

ಸರಣಿ ಬ್ಲಾಕ್‌ಬಸ್ಟರ್‌ಗಳ ಮೂಲಕ ಗಮನ ಸೆಳೆದ ಶ್ರುತಿ ಹಾಸನ್, 'ಆಕಾಶಮ್ಲೋ ಓಕಾ ತಾರಾ' ಚಿತ್ರದ ತಮ್ಮ ವೈರಲ್ ಸಿಗರೇಟ್ ಧಮ್ ಹೊಡೆಯುವ ಫೋಟೋದ ಕುರಿತು ಸುದ್ದಿಯಲ್ಲಿದ್ದಾರೆ. ಇದು ಅವರ ಸಿನಿಮಾದ ಪಾತ್ರಕ್ಕಾಗಿ ಹೊರತು ಸಾರ್ವಜನಿಕವ

29 Jan 2026 7:59 am
ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಟಾಪ್-3 ನಲ್ಲಿ ಕಾಣಿಸಿಕೊಳ್ಳುವ ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಇಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸು

29 Jan 2026 7:55 am
ಬೆಂಗಳೂರು: 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್, ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ

ಯುವ ಸಮುದಾಯಕ್ಕೆ ಮಾರಕವಾಗಿರುವ ಮಾದಕ ವಸ್ತುವಿನ ಹಾವಳಿ ಬೆಂಗಳೂರಿನಲ್ಲಿ ಅವ್ಯಾಹತವಾಗಿದೆ. ಹಿಂದೆಲ್ಲ ಕೇವಲ ಹೊಸ ವರ್ಷ ಸಂಭ್ರಮಾಚರಣೆ ಸಂದರ್ಭ ಮಾತ್ರ ಪತ್ತೆಯಾಗುತ್ತಿದ್ದ ಕೋಟಿ ಕೋಟಿ ರೂ. ಮೌಲ್ಯದ ಡ್ರಗ್ ಸಾಮಾನ್ಯ ದಿನಗಳಲ

29 Jan 2026 7:54 am
ರಾತ್ರಿ ವೇಳೆ ಭಯಾನಕ ಶಬ್ದ, ಬೆಳಿಗ್ಗೆ ಎದ್ದು ನೋಡಿದ್ರೆ ಕಾರು, ಬೈಕ್​​​​ ಜಖಂ, ಭಯದ ವಾತವಾರಣದಲ್ಲಿ ಸ್ಥಳೀಯರು

ಬೆಂಗಳೂರಿನ ಬನ್ನೇರುಘಟ್ಟದ ಸಾಯಿ ಸಮೃದ್ಧಿ ಬಡಾವಣೆಯಲ್ಲಿ ಮುಂಜಾನೆ ಒಂಟಿ ಸಲಗವೊಂದು ವಾಹನಗಳಿಗೆ ಹಾನಿ ಮಾಡಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯದಲ್ಲಿ ಆನೆ ಕಾರು, ಬೈಕ್‌ಗೆ ಹಾನಿ ಮಾಡಿರ

29 Jan 2026 7:53 am
ಅಪ್ಪ ನಾನು ಅಜಿತ್ ಪವಾರ್ ಜತೆ ವಿಮಾನದಲ್ಲಿ ಹೋಗ್ತಿದ್ದೀನಿ, ತಂದೆ ಜತೆ ವಿಮಾನ ಸಿಬ್ಬಂದಿಯ ಕೊನೆಯ ಮಾತು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿದ್ದ ಐವರಲ್ಲಿ ವಿಮಾನ ಸೇವಕಿ ಪಿಂಕಿ ಮಾಲಿ ಕೂಡ ಒಬ್ಬರು. ಸಾವಿಗೂ ಮು

29 Jan 2026 7:33 am
Bengaluru Air Quality: ಮಂಗಳೂರಿನಲ್ಲಿ ಗಾಳಿಯ ಮಟ್ಟ ಬೆಂಗಳೂರಿಗಿಂತ ಕಳಪೆಯಾಗಿದೆ, ಎಚ್ಚರಿಕೆ ವಹಿಸುವಂತೆ ತಜ್ಞರ ಸೂಚನೆ

ಜನವರಿ 29, 2026 ರಂದು ಕರ್ನಾಟಕದ ವಾಯು ಗುಣಮಟ್ಟ 'ಸಾಧಾರಣ'ದಿಂದ 'ಕಳಪೆ' ಹಂತದಲ್ಲಿದೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ PM2.5 ಹೆಚ್ಚಳದಿಂದ 'ಅನಾರೋಗ್ಯಕರ' ಮಟ್ಟ ತಲುಪಿದೆ. ಬೆಳಗಾವಿ, ಕಲಬುರಗಿಯಲ್ಲಿ ಉತ್ತಮವಾಗಿದೆ. ಮಕ್ಕಳು, ವೃದ್ಧರು

29 Jan 2026 7:14 am
ಬಯಲಾಯ್ತು ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್ ​ನೆಸ್

India vs New Zealand: ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 215 ರನ್​ಗಳು. ಈ ಗುರಿಯನ್ನು

29 Jan 2026 7:09 am
ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ

Mayur Patel Car Accident: ನಟ ಮಯೂರ್ ಪಟೇಲ್ ಬೆಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸಿ ತಡರಾತ್ರಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ. ತಮ್ಮ ಫಾರ್ಚುನರ್ ಕಾರಿನಲ್ಲಿ ವೇಗವಾಗಿ ಬಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂ

29 Jan 2026 6:58 am
ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

Karnataka Weather: ಕರ್ನಾಟಕದಲ್ಲಿ ಇಂದು ಒಣ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಚಳಿ ಇರಲಿದ್ದು, ಮಧ್ಯಾಹ್ನ ಬಿಸಿಲು ಹೆಚ್ಚಲಿದೆ. ಉತ್ತರ ಕರ್ನಾಟಕದಲ್ಲಿ 35C ವರೆಗೆ ತಾಪಮಾನ ಏರಬಹುದು, ಮಳೆಯ ಮುನ್ಸೂಚನೆ ಇಲ್ಲ. ಕರ

29 Jan 2026 6:54 am
ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ

ಪಿತೃ ಕಾರ್ಯಗಳನ್ನು ನಿರ್ವಹಿಸುವ ವಿಧಾನಗಳಲ್ಲಿ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಒಂದು ವಿಶೇಷ ಮಾರ್ಗವಾಗಿದೆ. ಪದ್ಮ ಪುರಾಣದ ಪ್ರಕಾರ, ಈ ಗಿಡಗಳಿಗೆ ನೀರು ಬಿದ್ದಾಗ ಪ್ರತಿ ಎಲೆಯಿಂದ ಬೀಳುವ ಹನಿಗಳು ಪಿತೃಗಳಿಗೆ ತ

29 Jan 2026 6:25 am
ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ, ಇಂದು “ಓಂ ಗುಣಾಕರಾಯ ನಮಃ”ಮಂತ್ರ ಜಪ ಮಾಡಿ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 29 ಜನವರಿ 2026 ರ ದೈನಂದಿನ ರಾಶಿ ಭವಿಷ್ಯವನ್ನು ನೀಡಿದ್ದಾರೆ. ಮೃಗಶಿರಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ಮೇಷ, ವೃಷಭ ಮತ್ತು ಮಿಥುನ ರಾಶಿಗಳ ಮೇಲೆ ಗ್ರಹಗಳ ಶುಭಫಲಗಳ ವಿವರ, ಉದ್ಯ

29 Jan 2026 6:13 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 29ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 29ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್

29 Jan 2026 12:38 am
Horoscope Today 29 January: ಇಂದು ಈ ರಾಶಿಯವರಿಗೆ ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಏಕಾದಶೀ ತಿಥಿ ಗುರುವಾರ ಅಪಖ್ಯಾತಿ, ಶ್ರಮ ಕಡಿಮೆ, ನಿಶ್ಚಿತತೆ, ಸಾಮರಸ್ಯ, ದೈವಭಕ್ತಿ, ಸಮ್ಮಾನ, ಹೂಡಿಕೆ ಇವೆಲ್ಲ ಇಂದಿನ ವಿಶೇಷ.

29 Jan 2026 12:14 am
ಎಲೆಕ್ಟ್ರಿಕ್ ಕಾರು ಬ್ಯಾಟರಿ ದೀರ್ಘ ಬಾಳಿಕೆ ಬರಬೇಕಾ? ಇಲ್ಲಿದೆ ಏಳು ಟಿಪ್ಸ್

Electric Vehicle Maintenance: Extend Battery Life & Save Money on Your EV: ಆಧುನಿಕ ಎಲೆಕ್ಟ್ರಿಕ್ ವಾಹನದಿಂದ ಗರಿಷ್ಠ ಲಾಭ ಪಡೆಯಲು ಪರಿಣಾಮಕಾರಿ ಬ್ಯಾಟರಿ ನಿರ್ವಹಣೆ ಮತ್ತು ವೆಚ್ಚ ನಿಯಂತ್ರಣ ಕಲಿಯಿರಿ. ಸರಿಯಾದ ಚಾರ್ಜಿಂಗ್, ವ್ಯಾಪಕ ವಿಮೆ, ಮತ್ತು ಸೂಕ್ತ ವಾಹನ ಆರೈಕೆ

28 Jan 2026 10:51 pm
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್

‘ಯಾವುದೇ ನಷ್ಟ ಆದರೂ ನಿರ್ಮಾಪಕರನ್ನು ಕೈ ಹಿಡಿಯುವ ಸಪೋರ್ಟ್ ಸಿಗುತ್ತಿಲ್ಲ. ನಷ್ಟ ಆದರೆ ಚಿತ್ರರಂಗದವರೆಲ್ಲ ಸೇರಿ ಗೆಲ್ಲಿಸುವ ಪ್ರಯತ್ನ ಆಗಬೇಕು. ಸರ್ಕಾರದಿಂದ ಸಬ್ಸಿಡಿ ಸಿಗುತ್ತಿಲ್ಲ. ಸಬ್ಸಿಡಿ ಜಾಸ್ತಿ ಆಗಬೇಕು. ಸರಿಯಾದ ಸ

28 Jan 2026 10:49 pm
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು

ಕಾಶ್ಮೀರದಲ್ಲಿ ರಸ್ತೆಗಳಲ್ಲಿ ಹಿಮಪಾತ ಉಂಟಾಗಿದೆ. ಜೆಸಿಬಿ ಮುಂತಾದ ಯಂತ್ರೋಪಕರಣಗಳ ಮೂಲಕ ಅದನ್ನು ತೆಗೆದುಹಾಕುವ ಕೆಲಸ ಭರದಿಂದ ಸಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರ ಹಿಮಪಾತವಾಗುತ್ತಿದೆ. ರಸ್ತೆಗಳು ಬಿಳಿ ಹಿ

28 Jan 2026 10:38 pm
IND vs NZ: ಕಿವೀಸ್ ವಿರುದ್ಧ 50 ರನ್​ಗಳಿಂದ ಸೋತ ಟೀಂ ಇಂಡಿಯಾ

India vs New Zealand 4th T20: ವಿಶಾಖಪಟ್ಟಣದಲ್ಲಿ ನಡೆದ ಭಾರತ-ನ್ಯೂಜಿಲೆಂಡ್ 4ನೇ ಟಿ20 ಪಂದ್ಯದಲ್ಲಿ ಕಿವೀಸ್ 50 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 215 ರನ್ ಗಳಿಸಿದ ನ್ಯೂಜಿಲೆಂಡ್, ಭಾರತವನ್ನು 165 ರನ್‌ಗಳಿಗೆ ಕಟ್ಟಿಹಾಕಿತು. ಟೀಂ ಇಂಡಿಯಾ ಪರ ಶಿವಂ

28 Jan 2026 10:36 pm
ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತನ ಮೇಲೆ ಹಲ್ಲೆ

ಮಾಜಿ ಸಚಿವ, ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ ನಡೆದಿರುವ ವಿಡಿಯೋವೊಂದು ವೈರಲ್ ಆಗಿದೆ. ವಿಧವೆ ಮಹಿಳೆಯೊಂದಿಗೆ ಖಾಸ

28 Jan 2026 10:29 pm
ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್

ಹರ್ಷವರ್ಧನ್, ನಿಶ್ವಿತಾ ಶೆಟ್ಟಿ ಮುಂತಾದವರು ನಟಿಸಿರುವ ‘ತ್ರಿಕಾರಂ’ ಟೈಟಲ್ ಸಾಂಗ್ ರಿಲೀಸ್ ಆಗಿದೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆಯನ್ನು ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಹಾಡಿನ ಜೊತೆಗೆ ಮೇ

28 Jan 2026 10:29 pm
6,6,6,6,6,6,6.. 23 ಎಸೆತಗಳಲ್ಲಿ 65 ರನ್ ಚಚ್ಚಿದ ಶಿವಂ ದುಬೆ

Shivam Dube's Explosive 15-Ball Fifty vs NZ T20: ವಿಶಾಖಪಟ್ಟಣದಲ್ಲಿ ನ್ಯೂಜಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ, ಸಂಕಷ್ಟದಲ್ಲಿದ್ದ ಟೀಂ ಇಂಡಿಯಾ ಪರ ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ

28 Jan 2026 10:27 pm
ಭಾರತಕ್ಕೆ ಬರುತ್ತಿದೆ ಬಾಂಗ್ಲಾದೇಶ ತಂಡ

Asian Shooting Championship: 2026ರ ಟಿ20 ವಿಶ್ವಕಪ್‌ಗೆ ಭಾರತಕ್ಕೆ ಕ್ರಿಕೆಟ್ ತಂಡ ಕಳುಹಿಸಲು ನಿರಾಕರಿಸಿದ್ದ ಬಾಂಗ್ಲಾದೇಶ, ಇದೀಗ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ಗಾಗಿ ತಮ್ಮ ಶೂಟಿಂಗ್ ತಂಡವನ್ನು ಭಾರತಕ್ಕೆ ಕಳುಹಿಸಲು ಅನುಮೋದಿಸಿದೆ. ಇಂಡೋ

28 Jan 2026 10:01 pm
ಮಾಜಿ ಸಂಸದರೊಬ್ಬರದ್ದು ಎನ್ನಲಾದ ಆಡಿಯೋ ವೈರಲ್​​: ರಾಜಕೀಯ ರಹಸ್ಯಗಳು ಬಯಲು

ಮಾಜಿ ಸಂಸದರೊಬ್ಬರು ಮಾತಾಡಿದ್ದಾರೆ ಎನ್ನಲಾದ ಸ್ಫೋಟಕ ಆಡಿಯೋ ಒಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತನೊಂದಿಗೆ ಮಾತನಾಡುತ್ತಾ, ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ಕೇಂದ

28 Jan 2026 9:56 pm
ಪತನವಾಗುವ ಮುನ್ನ ಪಲ್ಟಿಯಾಗಿ ಬಿತ್ತು ವಿಮಾನ; ಅಜಿತ್ ಪವಾರ್ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್

ಎನ್​ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿ ಅವರು ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರಿದ್ದ ವಿಮಾನ ಪತನವಾಗುವ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್ ಆಗಿದೆ. ಈ ಹ

28 Jan 2026 9:46 pm
ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಹಳೇ ಪ್ರೇಯಿಸಿ ಜತೆ ಪತಿ ಆತ್ಮಹತ್ಯೆ

ಆತನಿಗೆ ಈಗಾಗಲೇ ಮದುವೆಯಾಗಿದ್ದ. ಪತ್ನಿ ಹೆರಿಗೆಗೆಂದು ಹೆಂಡತಿ ತವರು ಮನೆಗೆ ಹೋಗಿದ್ದು, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ. ಆದರೂ ಹಳೇ ಪ್ರೇಯಸಿಯನ್ನು ಮಾತ್ರ ಮರೆತಿರಲಿಲ್ಲ. ಆಕೆಯೊಂದಿಗೆ ಟಚ್​​ನಲ್ಲಿದ್ದ. ಆದ್ರೆ, ಅದೇನಾಯ

28 Jan 2026 9:38 pm
IND vs NZ: ಭಾರತದ ವಿರುದ್ಧ ವೇಗದ ಅರ್ಧಶತಕ ಬಾರಿಸಿದ ಟಿಮ್ ಸೀಫರ್ಟ್

Visakhapatnam T20: ವಿಶಾಖಪಟ್ಟಣದಲ್ಲಿ ನಡೆದ 4ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್, ಭಾರತಕ್ಕೆ 216 ರನ್‌ಗಳ ಗುರಿ ನೀಡಿದೆ. ಟಿಮ್ ಸೀಫರ್ಟ್ 62 ರನ್‌ಗಳ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 25 ಎಸೆತಗಳಲ್ಲಿ ಭಾರತದ ವಿರುದ್ಧ ಅತಿ ವೇಗದ ಅರ್ಧಶತಕ

28 Jan 2026 9:27 pm
ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ

ಎನ್​ಸಿಪಿಯಲ್ಲಿ ಅಜಿತ್ ಪವಾರ್ ಹಾಗೂ ಅವರ ಚಿಕ್ಕಪ್ಪ ಶರದ್ ಪವಾರ್ ನಡುವೆ ಭಿನ್ನಾಭಿಪ್ರಾಯಗಳು ಏರ್ಪಟ್ಟು 2 ಬಣಗಳಾಗಿದ್ದವು. ಇಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದೀಗ ಶರದ್ ಪವ

28 Jan 2026 9:08 pm
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್

ನಟ ವಿಜಯ್ ಕುಮಾರ್ ಅವರು ‘ಲ್ಯಾಂಡ್​ಲಾರ್ಡ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶೋಷಿತರ ಕಷ್ಟಗಳ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗಿದೆ. ರಾಜಕೀಯಕ್ಕೆ ಬರುವ ಉದ್ದೇಶದಿಂದ ವಿಜಯ್ ಈ ರೀತಿಯ ಚಿತ್ರ ಮಾಡಿದ್ದಾರಾ ಎಂಬ ಪ್ರಶ್ನೆ

28 Jan 2026 8:47 pm
Patanjali Online: ಈ ಪತಂಜಲಿ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದಲ್ಲಿ ಉತ್ಪನ್ನಗಳನ್ನು ಖರೀದಿಸುವ ಅವಕಾಶ

Patanjali Ayurveda's online platforms give good discounts and cashback offers: ಪತಂಜಲಿ ಆಯುರ್ವೇದ ಸಂಸ್ಥೆ ತನ್ನ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಮೂಲಕ ಹೋಮ್ ಡೆಲಿವರಿ ನೀಡುತ್ತದೆ. ಅಂದರೆ, ನೀವು ಈಗ ನಿಮ್ಮ ಮನೆಯಲ್ಲೇ ಕೂತು ಪತಂಜಲಿ ಉತ್ಪನ್ನಗಳನ್ನು ಆರ್ಡರ್ ಮಾಡಬ

28 Jan 2026 8:39 pm
ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಇಂದು ಬೆಳಗ್ಗೆ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಹಾರಾಷ

28 Jan 2026 8:24 pm
ರಾಯಚೂರು: ಗರ್ಭಿಣಿ ಅಂತಾ ನೋಡದೆ ಸೊಸೆಯ ಕತ್ತು ಸೀಳಿ ಕೊಂದ ಮಾವ

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅಣಗಿ ಗ್ರಾಮದಲ್ಲಿ ನಡೆದ ಭೀಕರ ಘಟನೆಯಲ್ಲಿ ನಾಲ್ಕು ತಿಂಗಳ ಗರ್ಭಿಣಿಯನ್ನು ಆಕೆಯ ಮಾವನೇ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ಮಾಡಿ ಪರಾರಿಯಾಗಿದ್ದ ಮಾವನ

28 Jan 2026 8:23 pm
ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್​​ ನಿಧನ; ಇದುವರೆಗೂ ಏನೇನಾಯ್ತು?

Ajit Pawar Aircraft Crash: ಮಹಾರಾಷ್ಟ್ರದ ಬಾರಾಮತಿಗೆ ತೆರಳುವಾಗ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಇದರಿಂದ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್

28 Jan 2026 7:59 pm
T20 World Cup 2026: ‘ಭಾರತದ ಬ್ಯಾಟಿಂಗ್‌ ನೋಡಿ ಹೆದರಿದ್ದೀರಿ’; ಪಾಕ್ ತಂಡದ ಮಾನ ಹರಾಜು

T20 World Cup 2026: 2026ರ ಟಿ20 ವಿಶ್ವಕಪ್ ವಿವಾದಕ್ಕೆ ಸಿಲುಕಿದೆ. ಬಾಂಗ್ಲಾದೇಶ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನವೂ ಬಹಿಷ್ಕಾರದ ಬೆದರಿಕೆ ಹಾಕಿದೆ. ಇದಕ್ಕೆ ಮಾಜಿ ಕ್ರಿಕೆಟಿಗ ಶ್ರೀಕಾಂತ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಭಾರತದ ಸ್ಫೋಟ

28 Jan 2026 7:51 pm
‘ಕಟ್ಲೆ’ ಸಿನಿಮಾ ಮೂಲಕ ಹೀರೋ ಆದ ಕೆಂಪೇಗೌಡ; ಟ್ರೇಲರ್ ರಿಲೀಸ್

75ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಕೆಂಪೇಗೌಡ ಅವರು ಈಗ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಅವರು ನಟಿಸಿರುವ ‘ಕಟ್ಲೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 6ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಟೆನ್ನಿಸ್‌ ಕೃಷ್ಣ, ತಬಲ ನ

28 Jan 2026 7:50 pm
ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿದರೆ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ

ತ್ವಚೆಯು ಕಾಂತಿಯುತವಾಗಿ, ಸುಂದರವಾಗಿ ಆರೋಗ್ಯಕರವಾಗಿ ಕಾಣಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಇದಕ್ಕಾಗಿ ಹೆಚ್ಚಿನವರು ದುಬಾರಿ ಸೀರಮ್‌ಗಳು, ಕ್ರೀಮ್‌ಗಳು, ಫೇಶಿಯಲ್‌ಗಳು ಮತ್ತು ಸೌಂದರ್ಯ ಚಿಕಿತ್ಸೆಗಳ ಮೊರೆ ಹೋಗುತ್ತ

28 Jan 2026 7:49 pm
ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ‘ಲ್ಯಾಂಡ್​ಲಾರ್ಡ್’ ವಿಜಯ್ ಜಾಥಾ

ಇತ್ತೀಚೆಗೆ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆದಿರುವ ‘ಲ್ಯಾಂಡ್​ಲಾರ್ಡ್’ ಚಿತ್ರಕ್ಕೆ ಈಗ ವಿದ್ಯಾರ್ಥಿಗಳ ಬೆಂಬಲ ಸಿಕ್ಕಿದೆ. ಈ ಸಿನಿಮಾದ ನಾಯಕ ನಟ ದುನಿಯಾ ವಿಜಯ್ ಅವರು ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ಜಾಥಾ ಮಾಡಿದ್

28 Jan 2026 7:23 pm
ಫೆಬ್ರವರಿಯಲ್ಲಿ ನಡೆಯಲಿದೆ ಅಪರೂಪದ ಗ್ರಹ ಯೋಗ: ಈ ರಾಶಿಗೆ ಅದೃಷ್ಟವೋ ಅದೃಷ್ಟ

ಫೆಬ್ರವರಿ 2026ರಲ್ಲಿ ಅಪರೂಪದ ಪಂಚ ಗ್ರಹ ಯೋಗವು 12 ರಾಶಿಗಳ ಮೇಲೆ ಮಹತ್ತರ ಪ್ರಭಾವ ಬೀರಲಿದೆ. ಈ ವಿಶೇಷ ಖಗೋಳ ಘಟನೆಯು ಆರ್ಥಿಕ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಬದಲಾವಣೆಗಳನ್ನು ತರುತ್ತದೆ. ಗುರುವಿನ ಪ್ರಭಾವ ಪ್ರಮುಖವಾಗಿದ

28 Jan 2026 7:15 pm
ಇಶಾ ಫೌಂಡೇಶನ್​ ಸ್ಮಶಾನ ನಿರ್ಮಿಸುವುದರ ವಿರುದ್ಧ ಹೈಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ಇಶಾ ಫೌಂಡೇಶನ್ ಸ್ಮಶಾನ ನಿರ್ಮಾಣದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಆದರೆ, ಇಕ್ಕರೈ ಬೊಲುವಾಂಪಟ್ಟಿ ಗ್ರಾಮ ಪಂಚಾಯತ್‌ನ ಆದೇಶಗಳ ವಿರುದ್ಧ ಸಲ್ಲಿಸಲಾದ 3 ರಿಟ್ ಅರ್ಜಿಗಳ ವಿಚಾರಣೆಯನ್ನು

28 Jan 2026 7:09 pm
ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಶಾಸಕರಿಗೆ ನಿಗಮ ಮಂಡಳಿ ನೀಡಿ ಸಮಾಧಾನಪಡಿಸಲಾಗಿತ್ತು. 25 ಶಾಸಕರನ್ನು ಎರಡುವರೆ ವರ್ಷ ಅವಧಿಗೆ ವಿವಿಧ ನಿಗಮಗಳ ಅಧ್ಯಕ್ಷ

28 Jan 2026 7:03 pm
ಅಲ್ಲು ಅರ್ಜುನ್, ದೀಪಿಕಾ ಸಿನಿಮಾ ಬಗ್ಗೆ ಅಟ್ಲಿ ಕೊಟ್ಟರು ಅಪ್​​ಡೇಟ್

Deepika Padukone-Allu Arjun: ಪಿಕಲ್​​ಬಾಲ್​​​ ಟೂರ್ನಿಯಲ್ಲಿ ಬೆಂಗಳೂರು ತಂಡವನ್ನು ಖರೀದಿ ಮಾಡಿರುವ ಅಟ್ಲಿ, ತಮ್ಮ ತಂಡದ ಇವೆಂಟ್​​ಗೆಂದು ಬಂದಾಗ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ‘ಅಲ್ಲು ಅರ್ಜುನ್ ಅವರ ಹೊಸ ಸಿನಿಮಾಕ್ಕಾಗಿ ನಿದ್ದೆ ಇಲ

28 Jan 2026 6:56 pm
ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ

ಇತ್ತೀಚೆಗೆ ಮಹಾರಾಷ್ಟ್ರ ಮತ್ತು ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಮಾಡಿದ್ದರು. ಇದೀಗ ಅದರ ಬೆನ್ನಲ್ಲೇ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ

28 Jan 2026 6:56 pm
ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಗುರಿ; ಬಜೆಟ್​ನಲ್ಲಿ ಈ ಉದ್ದಿಮೆಗಳಿಗೆ ಸಿಗಲಿದೆ ಪುಷ್ಟಿ

Union Budget 2026, labour intensive sector to get boost: ಫೆಬ್ರುವರಿ 1ರಂದು ಮಂಡನೆಯಾಗುವ ಕೇಂದ್ರ ಮುಂಗಡ ಪತ್ರದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ಕೊಡುವ ನಿರೀಕ್ಷೆ ಇದೆ. ಎಂಎಸ್​ಎಂಇಗಳಿಂದ ಅತಿಹೆಚ್ಚು ಉದ್ಯೋಗಸೃಷ್ಟಿಯಾಗಬಹುದಾದ್ದರಿಂದ ಸಣ್ಣ ಮತ್ತು ಮಧ್ಯ

28 Jan 2026 6:46 pm
ಅಜಿತ್ ಪವಾರ್​​​ ಸಾವಿಗೆ ಈ ಯೋಗ ಕಾರಣ?: ಯಾವ ಕಾರಣಕ್ಕೂ ಈ ಸಮಯದಲ್ಲಿ ವಿಮಾನ ಪ್ರಯಾಣ ಮಾಡಬೇಡಿ

ಬಾರಾಮತಿಯಲ್ಲಿ ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾಗಿ ಐವರು ಮೃತಪಟ್ಟಿದ್ದಾರೆ. ಈ ದುರಂತದ ನಂತರ, ಜ್ಯೋತಿಷ್ಯರೊಬ್ಬರ ವಿಮಾನ ಪ್ರಯಾಣದ ಎಚ್ಚರಿಕೆಯ ವಿಡಿಯೋ ವೈರಲ್ ಆಗಿದೆ. ಅಪಘಾತಕ್ಕೆ ತಾಂತ್ರಿಕ ದೋಷ ಮತ್ತು ಹವಾಮಾನ ವೈಪರೀತ

28 Jan 2026 6:42 pm
IND vs NZ: ಕಿವೀಸ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 1 ಬದಲಾವಣೆ

India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿರುವ ಭಾರತ ಈಗಾಗಲೇ ಸರಣಿ ಗೆದ್ದಿದೆ. ಟಾಸ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಇಬ್ಬನಿ

28 Jan 2026 6:40 pm
‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ

ಇತ್ತೀಚೆಗೆ ಬಿಡುಗಡೆ ಆದ ‘ಬಾರ್ಡರ್ 2’ ಸಿನಿಮಾ ಸೂಪರ್ ಹಿಟ್ ಆಗಿದೆ. ಸಖತ್ ಕಲೆಕ್ಷನ್ ಆಗುತ್ತಿದೆ. ಈ ಸಿನಿಮಾದ ಗೆಲುವಿನ ಖುಷಿಯಲ್ಲಿ ಇರುವ ನಿರ್ಮಾಪಕರು ‘ಬಾರ್ಡರ್ 3’ ಮಾಡಲು ನಿರ್ಧರಿಸಿದ್ದಾರೆ. ನಿರ್ಮಾಪಕ ಭೂಷಣ್ ಕುಮಾರ್ ಅವ

28 Jan 2026 6:24 pm
Important Days in February 2026: ಫೆಬ್ರವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ ಇಲ್ಲಿದೆ

ವರ್ಷದ ಎರಡನೇ ತಿಂಗಳಾದ ಫೆಬ್ರವರಿಯಲ್ಲಿ ಅಧಿಕ ವರ್ಷದಲ್ಲಿ 29 ದಿನಗಳು ಹಾಗೂ ಸಾಮಾನ್ಯ ವರ್ಷಗಳಲ್ಲಿ 28 ದಿನಗಳನ್ನು ಹೊಂದಿರುವ ವಿಶೇಷ ತಿಂಗಳು. ಈ ತಿಂಗಳಲ್ಲಿಯೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದಷ್ಟು ರಾಷ್ಟ್ರೀಯ ಮ

28 Jan 2026 5:57 pm
ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು

ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್​.ಕೆ ಪಾಟೀಲ್​​​ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ

28 Jan 2026 5:55 pm
T20 World Cup 2026: ಟಿ20 ವಿಶ್ವಕಪ್​ಗೆ ಕೊನೆಗೂ ಅರ್ಹತೆ ಪಡೆದ ಬಾಂಗ್ಲಾದೇಶ

T20 World Cup 2026: ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡವು 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿದೆ. ಥೈಲ್ಯಾಂಡ್ ವಿರುದ್ಧದ ಸೂಪರ್-ಸಿಕ್ಸ್ ಪಂದ್ಯದಲ್ಲಿ 39 ರನ್‌ಗಳ ಜಯ ಸಾಧಿಸುವ ಮೂಲಕ, ಬಾಂಗ್ಲಾದೇಶ ಒಂದೂ ಪಂದ್ಯ ಸೋ

28 Jan 2026 5:44 pm
ಮೊದಲ ಕಾರು ಖರೀದಿಸಿ ಭಾವುಕರಾದ ನಟಿ ಶ್ರುತಿ, ಬೆಲೆ ಎಷ್ಟು?

Actress Shruti Prakash: ಬೆಳಗಾವಿ ಮೂಲದ ಶ್ರುತಿ ಪ್ರಕಾಶ್, ಹಿಂದಿ, ಕನ್ನಡ ಟಿವಿ ಲೋಕದಲ್ಲಿ ಜನಪ್ರಿಯರಾಗಿದ್ದಾರೆ. ಇದೀಗ ಶ್ರುತಿ ಪ್ರಕಾಶ್ ಅವರು ಸ್ಕೋಡಾದ ಹೊಸ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲ

28 Jan 2026 5:32 pm
U19 World Cup 2026: ಭಾರತದ ಕೈಯಲ್ಲಿದೆ ಪಾಕಿಸ್ತಾನದ ಸೆಮಿಫೈನಲ್ ಭವಿಷ್ಯ

U19 World Cup 2026: ಅಂಡರ್ 19 ವಿಶ್ವಕಪ್​ನಲ್ಲಿ ಪಾಕಿಸ್ತಾನದ ಸೆಮಿಫೈನಲ್ ಕನಸು ನುಚ್ಚುನೂರಾಗುವ ಆತಂಕದಲ್ಲಿದೆ. ಫೆಬ್ರವರಿ 1 ರಂದು ಭಾರತದ ವಿರುದ್ಧ ನಡೆಯಲಿರುವ ನಿರ್ಣಾಯಕ ಪಂದ್ಯದ ಫಲಿತಾಂಶದ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ. ಪಾಕ

28 Jan 2026 5:25 pm
ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು?

ತರಕಾರಿಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ಅವು ಜೀವಸತ್ವ, ಖನಿಜ ಮತ್ತು ನಾರಿನ ಶಕ್ತಿ ಕೇಂದ್ರಗಳಾಗಿವೆ. ಇಂತಹ ತರಕಾರಿಗಳಲ್ಲಿ ಹೂಕೋಸು, ಎಲೆಕೋಸು ಮತ್ತು ಬ್ರೊಕೊಲಿ ಕೂಡ ಸೇರಿಕೊಳ್ಳುತ್ತದೆ. ಇದು ಒಂದೇ ಕುಟುಂಬಕ್ಕೆ ಸೇರಿದ್ದ

28 Jan 2026 5:18 pm
ಮುಡಾ ಕೇಸ್: ಸಿದ್ದರಾಮಯ್ಯ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಬಿಗ್ ರಿಲೀಫ್ ಸಿಕ್ಕಂ

28 Jan 2026 5:18 pm
ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು!

ಇಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಭೀಕರ ವಿಮಾನ ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಈ ವಿಮಾನ ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಸೇರಿದಂತ

28 Jan 2026 5:14 pm
ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ನಿಷೇಧಿಸಲಾಗಿದೆ. ಆದರೆ ಕರ್ತವ್ಯ ಸಮಯದ ಹೊರಗೆ ಒಂದು ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಯಲ್ಲಿ ಮಾತ್ರ OPD ಸೇವೆಗೆ ಅವಕಾಶ ಕಲ್ಪಿಸಿ ಸರ್ಕಾ

28 Jan 2026 4:49 pm
‘ಧುರಂಧರ್ 2’ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಲ್ಲ ಅರ್ಜುನ್ ರಾಮ್​ಪಾಲ್

ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ನಿರ್ದೇಶಕ ಆದಿತ್ಯ ಧಾರ್ ಈಗಲೂ ಶೂಟಿಂಗ್ ಮಾಡುತ್ತಿದ್ದಾರೆ ಎಂದು ಗಾಸಿಪ್ ಕೇಳಿಬಂದಿದೆ. ಆದರೆ ಆ ಬಗ್ಗೆ ಚಿತ್ರತಂಡದ ಮೂಲಗಳ

28 Jan 2026 4:48 pm
February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ

ಹಿಂದೂ ಧರ್ಮದಲ್ಲಿ ಪ್ರತಿ ತಿಂಗಳು ಕೂಡಾ ಒಂದಲ್ಲಾ ಒಂದು ವ್ರತಾಚರಣೆ, ಹಬ್ಬಗಳು ಇದ್ದೇ ಇರುತ್ತವೆ. ಹೀಗಾಗಿ ವರ್ಷಪೂರ್ತಿ ಹಲವಾರು ಹಬ್ಬ ಹರಿದಿನಗಳನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೀಗ ನೀವು ಈ ವರ್ಷದ ಎರಡನೇ ತಿಂಗಳಾದ

28 Jan 2026 4:43 pm
EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಎಕ್ಸಿಮ್ ಬ್ಯಾಂಕ್ 2026ನೇ ಸಾಲಿಗೆ 40 ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜನವರಿ 17ರಿಂದ ಫೆಬ್ರವರಿ 1ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಕಾಶವಿದೆ. ಪದವಿ ಹಾಗೂ MBA/PGDBA/CA ಹೊಂದಿರುವವರು ಅರ್ಜಿ ಸಲ್ಲಿ

28 Jan 2026 4:39 pm
ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ?

Budget 2026 income tax expectations: ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಹಲವು ನಿರೀಕ್ಷೆಗಳಿವೆ. ಆದಾಯ ತೆರಿಗೆಯಲ್ಲಿ ಕಳೆದ ಬಜೆಟ್​ನಲ್ಲಿ ಗಣನೀಯ ಇಳಿಕೆ ಮಾಡಲಾಗಿದೆ. ಈ ಬಾರಿ ಮತ್ತಷ್ಟು ಟ್ಯಾಕ್ಸ್ ಇಳಿಸುವ ನಿರೀಕ್ಷೆ ಇಲ್ಲ. ಆದರೆ, ಹಳ

28 Jan 2026 4:37 pm
ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್

ICC T20 Ranking: ನ್ಯೂಜಿಲೆಂಡ್ ವಿರುದ್ಧದ ಭರ್ಜರಿ ಪ್ರದರ್ಶನದ ನಂತರ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ಶ್ರೇಯಾಂಕದಲ್ಲಿ 7ನೇ ಸ್ಥಾನಕ್ಕೆ ಏರಿ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದ ಸೂರ್ಯ, ಐವರು

28 Jan 2026 4:32 pm
ಪ್ರಭಾಸ್ ಸಿನಿಮಾನಲ್ಲಿ ನಟಿಸಲಿರುವ ಸಾಯಿ ಪಲ್ಲವಿ ಆದರೆ ಜೋಡಿ ಆಗಿ ಅಲ್ಲ

Sai Pallavi-Prabhas:ದಕ್ಷಿಣದ ಕೆಲ ದೊಡ್ಡ ಸ್ಟಾರ್ ನಟರುಗಳಿಗೆ ಇರುವಂತೆಯೇ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ತಮ್ಮ ಅದ್ಭುತ ನಟನೆ, ಅಂದ ಮತ್ತು ನೃತ್ಯ ಪ್ರತಿಭೆಯಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ

28 Jan 2026 4:30 pm
ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ

ಗೊಂದಲದ ಗೂಡಾಗಿದ್ದ ಹಾಗೂ ಭಾರಿ ಕುತೂಹಲ ಕೆರಳಿಸಿದ್ದ 20234 ಬೆಂಗಳೂರಿನ ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಗೆಲುವು ಸಾಧಿಸ

28 Jan 2026 4:17 pm
ಕೊಳೆಯಾದ ದಿಂಬುಗಳನ್ನು ತೊಳೆಯದೆ ಕ್ಷಣಾರ್ಧದಲ್ಲಿ ಸ್ವಚ್ಛಗೊಳಿಸಲು ಈ ಸರಳ ಸಲಹೆ ಪಾಲಿಸಿ

ದಿಂಬು ಒಳ್ಳೆಯ ನಿದ್ರೆ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಆದ್ರೆ ಆ ದಿಂಬನ್ನು ಕ್ಲೀನ್‌ ಮಾಡುವುದರ ಕಡೆ ಹೆಚ್ಚಿನವರು ಗಮನವೇ ಹರಿಸುವುದಿಲ್ಲ. ಹೀಗೆ ದಿಂಬನ್ನು ಆಗಾಗ್ಗೆ ಸ್ವಚ್ಛಗೊಳಿಸದಿದ್ದರೆ ಕೊಳೆ, ಬ್ಯಾಕ್ಟೀರಿಯ

28 Jan 2026 3:49 pm
ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪುಣೆಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದ ಬಳಿ ಈ ದುರಂತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಕೇವಲ 20 ದಿನಗಳ ಹಿಂದೆ

28 Jan 2026 3:47 pm
ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ

ಅಮೃತಹಳ್ಳಿ ಪೊಲೀಸರು ಭರ್ಜರಿ ಕಾರ್ಯಚರಣೆ ಮಾಡುವ ಮೂಲಕ ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕೇರಳ ಮೂಲದ ಏಳ್ವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಡ್ರಗ

28 Jan 2026 3:45 pm
ದಿ 1979 ಅನ್​ಟೋಲ್ಡ್ ಸ್ಟೋರಿ: ಬಂಗಾಳದ ಕಥೆಯ ಸಿನಿಮಾಗೆ ಕೋಲಾರದಲ್ಲಿ ಶೂಟಿಂಗ್

ಕನ್ನಡದ ‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿ ಹೊಸ ಕಲಾವಿದರು ನಟಿಸಿದ್ದಾರೆ. ಶೀಘ್ರದಲ್ಲೇ ಬಿಡುಗಡೆ ಆಗಲಿರುವ ಈ ಸಿನಿಮಾಗೆ ಪುಷ್ಪ ರಾಜ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಅಜ್ಜು, ಪ್ರಾನ್ವಿ ಗೌಡ, ಸುಜಿತ್, ಅಮೃತ ಗೌಡ

28 Jan 2026 3:38 pm
ತಮಾಷೆಗಾಗಿ ಸೂಪರ್ ಮಾರ್ಕೆಟ್​​ನಲ್ಲಿ ಕೂಲ್​ ಡ್ರಿಂಕ್ಸ್​​ಗೆ ಮೂತ್ರ ಹಾಕಿ ಮಾರಾಟ!

ತಾನು ಸೂಪರ್‌ ಮಾರ್ಕೆಟ್‌ನಲ್ಲಿ ಮೂತ್ರ ಮಿಶ್ರಿತ ತಂಪು ಪಾನೀಯಗಳನ್ನು ಇರಿಸಿದ್ದಾಗಿ 63 ವರ್ಷದ ವ್ಯಕ್ತಿ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಫ್ರಾಂಕ್ಲಿನ್ ಲೋ ಕಿಂಗೈ ಎಂಬ ವ್ಯಕ್ತಿ ಕೋಕಾ-ಕೋಲಾ ಪ್ಲಸ್

28 Jan 2026 3:37 pm
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ

ಕಲಬುರಗಿಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಅಣ್ಣನ ಅಗಲಿಕೆ ದುಃಖ ತಾಳಲಾರದೆ ತಮ್ಮ ಮೃತಪಟ್ಟ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಅಣ್ಣನ ಮರಣದ ಮರುದಿನವೇ ತಮ್ಮನೂ ಸಾವನ್ನಪ್ಪಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಸೃಷ

28 Jan 2026 3:32 pm
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಟೋಲ್ ಗೇಟ್‌ನಲ್ಲಿ ನಡೆದ ಮಾಜಿ ಸೈನಿಕನಿಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವಮಾನಕ್ಕೊಳಗಾದ ಯೋಧ ಕಾಸರಗೋಡಿನ ಶ್ಯಾಮರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಟೋಲ್ ಸಿಬ

28 Jan 2026 3:30 pm
Income Tax Dept Recruitment 2026: ಆದಾಯ ತೆರಿಗೆ ಇಲಾಖೆಯಲ್ಲಿ ಕ್ರೀಡಾ ಕೋಟಾದಡಿ ಉದ್ಯೋಗವಕಾಶ; 97 ಹುದ್ದೆಗೆ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆಯ ಕ್ರೀಡಾ ಕೋಟಾ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸ್ಟೆನೋಗ್ರಾಫರ್, ತೆರಿಗೆ ಸಹಾಯಕ, ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ಒಟ್ಟು 97 ಹುದ್ದೆಗಳಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 10ನೇ ತ

28 Jan 2026 3:27 pm
ಮಕ್ಕಳ ಕಿವಿಗೆ ಎಣ್ಣೆ ಹಾಕುವ ಅಭ್ಯಾಸ ನಿಮಗಿದ್ಯಾ, ಇದರಿಂದ ಪ್ರಯೋಜನ ಸಿಗುತ್ತಾ? ಸ್ಟೋರಿಯಲ್ಲಿದೆ ಮಾಹಿತಿ

ಮನೆಗಳಲ್ಲಿ ಮಕ್ಕಳನ್ನು ಕೆಲವು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಅನೇಕ ರೀತಿಯ ಮನೆಮದ್ದುಗಳನ್ನು ಉಪಯೋಗ ಮಾಡುತ್ತಾರೆ. ಇವುಗಳಲ್ಲಿ ಕೆಲವು ಪರಿಣಾಮಕಾರಿಯಾಗಿದ್ದರೂ ಕೂಡ ಇನ್ನು ಕೆಲವು ಮಕ್ಕಳ ಆರೋಗ್ಯವನ್ನೇ ಹಾಳು ಮಾಡಬಹುದ

28 Jan 2026 3:12 pm
‘ರಾಜಾಸಾಬ್’ ಸೋಲಿನ ಬಳಿಕ ಬಜೆಟ್ ಉಳಿಸಲು ಹೊಸ ಪ್ಲ್ಯಾನ್ ರೂಪಿಸಿದ ಪ್ರಭಾಸ್

ನಟ ಪ್ರಭಾಸ್ ಅವರ 'ರಾಜಾಸಾಬ್' ಸಿನಿಮಾ ದೊಡ್ಡ ನಷ್ಟ ಅನುಭವಿಸಿದ ಬಳಿಕ, ಮುಂದಿನ 'ಸ್ಪಿರಿಟ್' ಚಿತ್ರದ ಬಜೆಟ್ ಉಳಿಸಲು ಹೊಸ ತಂತ್ರ ರೂಪಿಸಲಾಗಿದೆ. ಪ್ರಭಾಸ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗ 95 ದಿನಗಳಲ್ಲಿ ಚಿತ್ರೀಕರಣ ಪೂರ್

28 Jan 2026 3:01 pm
Viral: ತನ್ನ ಅಜ್ಜಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಹೇಳಿಕೊಟ್ಟ ಮೊಮ್ಮಗಳು

ಕಲಿಕೆ ಎನ್ನುವುದು ನಿರಂತರ, ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಇಳಿ ವಯಸ್ಸಿನಲ್ಲಿ ಹೊಸ ಹೊಸ ವಿಷಯಗಳತ್ತ ಆಸಕ್ತಿ ತೋರುತ್ತಾರೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ಪೋಟೋ. 77 ವರ್ಷದ ವೃದ್ಧ ಮಹಿಳೆಗೆ ಮೊಮ್ಮಗಳು ವಿಡಿಯೋ ಗೇಮ್‌ ಆಡುವ

28 Jan 2026 2:54 pm
Neelam Stone: ನೀಲಿ ನೀಲಮಣಿಯನ್ನು ಧರಿಸುವ ಮುನ್ನ ಈ ವಿಷ್ಯ ತಿಳಿದುಕೊಳ್ಳಿ

ನೀಲಿ ನೀಲಮಣಿ (Blue Sapphire/Neelam ವೈದಿಕ ಜ್ಯೋತಿಷ್ಯದಲ್ಲಿ ಶನಿಯ ಅತ್ಯಂತ ಶಕ್ತಿಶಾಲಿ ರತ್ನ. ಇದು ಶಿಸ್ತು, ಕರ್ಮ ಮತ್ತು ನ್ಯಾಯವನ್ನು ಪ್ರತಿನಿಧಿಸುತ್ತದೆ. ನೀಲಮಣಿ ವೇಗವಾಗಿ ಫಲಿತಾಂಶ ನೀಡುತ್ತದೆ, ಆದರೆ ಜಾತಕ ಪರಿಶೀಲನೆ ಇಲ್ಲದೆ ಧರಿ

28 Jan 2026 2:51 pm