SENSEX
NIFTY
GOLD
USD/INR

Weather

20    C
... ...View News by News Source
‘ಕಾಂತಾರ: ಚಾಪ್ಟರ್ 1’ ರಾಜ್ಯವಾರು ಗಳಿಕೆ: ಎಲ್ಲಿ ಹೆಚ್ಚು-ಎಲ್ಲಿ ಕಡಿಮೆ?

Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ತಿಂಗಳ ಮೇಲಾಗಿದ್ದು ಸಿನಿಮಾ ದಾಖಲೆ ಮೊತ್ತದ ಗಳಿಕೆಯನ್ನು ಬಾಕ್ಸ್ ಆಫೀಸ್​​ನಲ್ಲಿ ಮಾಡಿದೆ. ಅಂದಹಾಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ರಾಜ್ಯವಾರು ಕಲೆಕ್ಷನ್ ಎಷ್ಟಾಗಿದ

6 Nov 2025 7:25 am
ಸಂಧಾನ ವಿಫಲ: 8 ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ, ಸರ್ಕಾರಕ್ಕೆ ಸಂಜೆ 7 ಗಂಟೆಯ ಡೆಡ್‌ಲೈನ್‌

ಅಲ್ಲೇ ಊಟ, ಅಲ್ಲೇ ನಿದ್ದೆ, ಅಲ್ಲೇ ಹೋರಾಟ. ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರು ಬೆಲೆ ನಿಗದಿ ವಿಚಾರವಾಗಿ ಪಟ್ಟು ಹಿಡಿದಿದ್ದಾರೆ. ರೈತರ ಹೋರಾಟ ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ. ಇದರ ನಡುವೆ ಸರ್ಕಾರಕ

6 Nov 2025 7:24 am
Bihar Assembly Election 2025: ಬಿಹಾರ ಚುನಾವಣೆ, 18 ಜಿಲ್ಲೆಗಳ 121 ಸ್ಥಾನಗಳಿಗೆ ಇಂದು ಮೊದಲ ಹಂತದ ಮತದಾನ

Bihar Phase 1 Voting:ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 121 ಸ್ಥಾನಗಳಿಗೆ ಮತದಾನಕ್ಕಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಎಲ್ಲಾ ಬೂತ್‌ಗಳಲ್ಲಿ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ಚುನಾವಣಾ ಕೆಲಸಕ್ಕಾಗಿ ಸು

6 Nov 2025 7:13 am
ಭಾರತ ಟೆಸ್ಟ್ ತಂಡದಿಂದ ಇಬ್ಬರು ಕನ್ನಡಿಗರು ಔಟ್…ಮತ್ತಿಬ್ಬರು ಆಯ್ಕೆ

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 14 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಬಳಿಕ ಟೀಮ್ ಇಂಡಿಯಾ ಮೂರು ಮ್ಯಾಚ್​​ಗಳ ಏಕದಿನ ಸರಣಿ ಆಡಲಿದೆ. ಆ ಬಳಿಕ ಉಭಯ ತಂಡಗಳ ನಡುವೆ ಐದು ಪಂದ್ಯಗ

6 Nov 2025 7:07 am
ಹೆಬ್ಬೆರಳಿನ ಮೂಲಕ ತರ್ಪಣ ಬಿಡುವುದು ಯಾಕೆ? ಇಲ್ಲಿದೆ ಅಧ್ಯಾತ್ಮಿಕ ಮಹತ್ವದ ವಿವರಣೆ

ಹೆಬ್ಬೆರಳಿನ ಮೂಲಕ ತರ್ಪಣ ಬಿಡುವುದು ಹಿಂದೂ ಆಚರಣೆಗಳಲ್ಲಿ ಬಹಳ ಮಹತ್ವ ಹೊಂದಿದೆ. ಇದು ಕೇವಲ ಒಂದು ಕ್ರಿಯೆಯಲ್ಲ, ಬದಲಿಗೆ ಪೂರ್ವಿಕರಿಗೆ ಸಲ್ಲಿಸುವ ಗೌರವ ಮತ್ತು ದೇಹದ ಪ್ರತಿನಿಧಿಯಾಗಿದೆ. ಹೆಬ್ಬೆರಳು ಶುಕ್ರ ಗ್ರಹವನ್ನು ಹಾಗ

6 Nov 2025 7:01 am
ರವಿ ತುಲಾ ರಾಶಿಯಲ್ಲಿ, ಚಂದ್ರ ಮೇಷ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಹೇಗಿದೆ ನೋಡಿ

ನವೆಂಬರ್ 06, 2025 ರ ದೈನಂದಿನ ರಾಶಿ ಫಲಾಫಲಗಳನ್ನು ಡಾ. ಬಸವರಾಜ ಗುರೂಜಿ ಇಲ್ಲಿ ನೀಡಿದ್ದಾರೆ. ಪ್ರತಿ ರಾಶಿಯವರು ಆರ್ಥಿಕ ಲಾಭ, ವೃತ್ತಿ ಪ್ರಗತಿ, ಆರೋಗ್ಯ ಮತ್ತು ಪ್ರಯಾಣ ಯೋಗದ ಕುರಿತು ಮಾಹಿತಿ ಪಡೆಯಬಹುದು. ಜೊತೆಗೆ, ಅದೃಷ್ಟದ ಸಂಖ್ಯ

6 Nov 2025 6:52 am
Weekly Love Horoscope: ಈ ರಾಶಿಯವರು ಇಷ್ಟಪಟ್ಟವರನ್ನು ಇನ್ಯಾರೂ ಗೆಲ್ಲುವರು, ಇಲ್ಲಿದೆ ಈ ವಾರದ ಪ್ರೀತಿ-ಪ್ರೇಮದ ಭವಿಷ್ಯ

ವಾರದ ಪ್ರೇಮ -ಪ್ರೀತಿ: ರಾಶಿ ಚಕ್ರದ ಮೂಲಕ ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರ ಅಂದರೆ ನವೆಂಬರ್ 09 ರಿಂದ ನವೆಂಬರ್ 15 ವರೆಗೆ ಯಾವ ರಾಶಿಯವರಿಗೆ ಪ್ರೇಮ-ಪ್ರೀತಿ ಲಾಭ ಹಾಗೂ ನಷ್ಟಗಳು ಇದೆ ಎಂಬುದನ್ನು ಹೇಳಲಾಗಿದೆ. ಯಾವ ರಾಶಿಯವರು ಈ ವಾ

6 Nov 2025 2:05 am
Numerology Horoscope 6th November: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 6ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 6ರ ಗುರುವಾರದ ದಿನ ಭ

6 Nov 2025 1:01 am
ಅಹಮದಾಬಾದ್‌ನಲ್ಲಿ ದೃಶ್ಯ ಸಿನಿಮಾ ಶೈಲಿಯ ಕೊಲೆ; ಅಡುಗೆಮನೆ ಅಡಿಯಲ್ಲಿತ್ತು ಗಂಡನ ಶವ!

ಗುಜರಾತಿನ ಅಹಮದಾಬಾದ್​​ನಲ್ಲಿ ದೃಶ್ಯ ಸಿನಿಮಾ ರೀತಿಯ ಘಟನೆಯೊಂದು ನಡೆದಿದೆ. ಗಂಡನನ್ನು ಕೊಂದ ಹೆಂಡತಿಯ ಪ್ಲಾನ್ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. ಮಹಿಳೆಯೊಬ್ಬಳು ತನ್ನ ಗಂಡನನ್ನು ಕೊಂದು, ಆತನ ಶವವನ್ನು ಅಡುಗೆಮನೆಯಲ್ಲಿ ಹ

5 Nov 2025 10:57 pm
IPL 2026: ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಸ್​ಕೆ ಸಿಇಒ

MS Dhoni Confirmed for IPL 2026: ಹೇಂದ್ರ ಸಿಂಗ್ ಧೋನಿ ಐಪಿಎಲ್ 2026 ರಲ್ಲಿ ಆಡುವುದು ಖಚಿತವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ CEO ಕಾಸಿ ವಿಶ್ವನಾಥನ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಅಭಿಮಾನಿಗಳಲ್ಲಿನ ನಿವೃತ್ತಿ ಆತಂಕ ದೂರ ಮಾಡಿದ್ದಾರೆ. ಧೋನಿ ಸ್ವತಃ

5 Nov 2025 10:35 pm
Bihar Assembly Elections: ಚುನಾವಣಾ ಅಖಾಡಕ್ಕೆ ಬಿಹಾರ ಸಜ್ಜು; ನಾಳೆ ಮೊದಲ ಹಂತದ ಮತದಾನ

ನಾಳೆ (ನವೆಂಬರ್ 6) ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿರುಸಿನ ಪ್ರಚಾರದ ಹೋರಾಟದ ನಂತರ ಬಿಹಾರ ಮೊದಲ ಹಂತದ ಮತದಾನಕ್ಕೆ ಸಿದ್ಧವಾಗಿದೆ. ನವೆಂಬರ್ 11ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಎನ್​ಡಿಎಯ ಬಿ

5 Nov 2025 10:18 pm
ನಮ್ಮ ಮೆಟ್ರೋ ಪ್ರಯಾಣಕರಿಗೆ ಮತ್ತೆ ಟಿಕೆಟ್ ದರ ಏರಿಕೆಯ ಶಾಕ್! ಈ ಬಾರಿ ಎಷ್ಟು?

ಈ ಹಿಂದೆ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಸಂಬಂಧ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈಗಾಗಲೇ ನಮ್ಮ ಮೆಟ್ರೋ ಅಧಿಕಾರಿಗಳು ದರ ಏರಿಕೆ ಸಮಿತಿ ಮುಂದೆ ತಪ್ಪು ಲೆಕ್ಕ ನೀಡಿ ಒನ್ ಟು ಡಬಲ್ ಟಿಕೆಟ್ ದರ ಏರಿಕೆ ಮಾಡಿದ್ದಾರೆ ಎನ್ನುವ ಆ

5 Nov 2025 10:15 pm
WPL Retention 2026: ಆರ್​ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ; 5 ತಂಡಗಳಲ್ಲಿ ಉಳಿದುಕೊಂಡವರ ಪಟ್ಟಿ ಇಲ್ಲಿದೆ

WPL Retained Players List 2026: ಮಹಿಳಾ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜು ನವೆಂಬರ್ 27ರಂದು ನಡೆಯುವ ಸಾಧ್ಯತೆ ಇದೆ. ಅದಕ್ಕೂ ಮುನ್ನ, ತಂಡಗಳು ತಮ್ಮ ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಅಂತಿಮಗೊಳಿಸಿವೆ. ಮುಂಬೈ ಇಂಡಿಯ

5 Nov 2025 10:05 pm
ನಡುರಸ್ತೆಯಲ್ಲೇ ಮೆಕ್ಸಿಕೋ ಅಧ್ಯಕ್ಷೆಗೆ ಮುತ್ತು ಕೊಡಲು ಪ್ರಯತ್ನಿಸಿದ ವ್ಯಕ್ತಿ!

ಮೆಕ್ಸಿಕೋ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ರಸ್ತೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದಾಗ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಅವರನ್ನು ಮುಟ್ಟಲು ಮತ್ತು ಮುತ್ತಿಡಲು ಪ್ರಯತ್ನಿಸಿದ್ದಾರೆ. ತಕ್ಷಣ ಅಧಿಕಾರಿಯೊಬ್ಬರು ಮ

5 Nov 2025 9:31 pm
ಬೆಂಗಳೂರಿನಲ್ಲಿ ಇದೇ ತಿಂಗಳಲ್ಲಿ ಎರಡೆರಡು ಕಡಲೆಕಾಯಿ ಪರಿಷೆ: ಎಲ್ಲೆಲ್ಲಿ? ಯಾವಾಗ? ಏನು ವಿಶೇಷ?

ಅಭಿವೃದ್ಧಿ ಹಾಗೂ ನಗರೀಕರಣದಲ್ಲಿ ಮುಳುಗಿಹೋಗಿರುವ ಬೆಂಗಳೂರಿನಲ್ಲಿ ಗ್ರಾಮೀಣ ಸೊಗಡಿನ ಆಚರಣೆಗಳೆಂದರೆ ಬಹಳ ವಿಶೇಷ. ಅದೇ ರೀತಿಯ ಮಹತ್ವದ ಆಚರಣೆಗೆ ಬೆಂಗಳೂರು ಸಾಕ್ಷಿಯಾಗಲಿದೆ. ಇದೇ ನವೆಂಬರ್​ ತಿಂಗಳಲ್ಲಿ ಒಂದು ವಾರದ ಗ್ಯಾಪ

5 Nov 2025 9:22 pm
6 ಓವರ್​ಗಳ ಟೂರ್ನಿಗೆ 7 ಸದಸ್ಯರ ಟೀಂ ಇಂಡಿಯಾ ಪ್ರಕಟ

India Squad for Hong Kong Sixes 2025: 2025 ರ ಹಾಂಗ್ ಕಾಂಗ್ ಸಿಕ್ಸಸ್ ಲೀಗ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ದಿನೇಶ್ ಕಾರ್ತಿಕ್ ನಾಯಕತ್ವದಲ್ಲಿ ಏಳು ಆಟಗಾರರ ತಂಡ ಕಣಕ್ಕಿಳಿಯಲಿದ್ದು, ನಾಲ್ವರು ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷ. ರಾ

5 Nov 2025 9:00 pm
ಸಚಿವ ಹೆಚ್‌.ಕೆ.ಪಾಟೀಲ್ ಸಂಧಾನ ಸಭೆ ವಿಫಲ: ಸರ್ಕಾರಕ್ಕೆ ಡೆಡ್​​ಲೈನ್​ ಕೊಟ್ಟ ಕಬ್ಬು ಬೆಳೆಗಾರರು

ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಆಗ್ರಹಿಸಿ ರೈತರು 7 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ವಿಪಕ್ಷಗಳೂ ಕೈ ಜೋಡಿಸಿವೆ. ಹೀಗಾಗಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕಾನೂ

5 Nov 2025 8:47 pm
1 ಲಕ್ಷ ಜನರಿಂದ 25 ಲಕ್ಷ ದೀಪ; ವಾರಾಣಸಿಯ ಗಂಗಾ ಘಾಟ್​​ನಲ್ಲಿ ಅದ್ದೂರಿ ದೇವ ದೀಪಾವಳಿ

ವಾರಾಣಸಿಯಲ್ಲಿ ದೇವ ದೀಪಾವಳಿ ಆಚರಿಸಲಾಯಿತು. ಈ ವೇಳೆ 2.5 ಮಿಲಿಯನ್ ದೀಪಗಳನ್ನು ಬೆಳಗಿಸಲಾಯಿತು. 40 ದೇಶಗಳ ಪ್ರವಾಸಿಗರು ಸೇರಿದಂತೆ 1 ಲಕ್ಷ ಜನರು ಆರತಿಯಲ್ಲಿ ಭಾಗವಹಿಸಿದ್ದರು. ವಾರಾಣಸಿಯ ಗಂಗಾ ಘಾಟ್‌ಗಳಲ್ಲಿ ದೇವ ದೀಪಾವಳಿ ಆಚರ

5 Nov 2025 8:16 pm
ಇನ್ನು 8 ತಿಂಗಳಲ್ಲಿ ಸೆನ್ಸೆಕ್ಸ್ 1,00,000 ಅಂಕಗಳ ಗಡಿಯಾಚೆ? ಮಾರ್ಗನ್ ಸ್ಟಾನ್ಲೀ ಭವಿಷ್ಯ ಇದು

Sensex may reach 1,00,000 points by 2026 June, says Morgan Stanley: ಕಳೆದ 13 ತಿಂಗಳಲ್ಲಿ ಹಿನ್ನಡೆ ಕಂಡಿರುವ ಬಿಎಸ್​ಇ ಸೆನ್ಸೆಕ್ಸ್ ಮುಂದಿನ ದಿನಗಳಲ್ಲಿ ಏರಿಕೆ ಆಗುವ ನಿರೀಕ್ಷೆ ಇದೆ. ಭಾರತದ ಷೇರುಪೇಟೆಯ ಪ್ರೈಸ್ ಕರೆಕ್ಷನ್ ಮುಗಿದಿದೆ. ಮುಂದೆ ಬುಲ್ ರನ್ ಆಗಬಹುದು ಎ

5 Nov 2025 7:48 pm
ಪ್ರೌಢಾವಸ್ಥೆಗೆ ಬಂದ ಮಕ್ಕಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿರುವುದನ್ನು ಕಂಡುಹಿಡಿಯುವುದು ಹೇಗೆ? ಪ್ರತಿ ಪೋಷಕರು ತಿಳಿಯಬೇಕಾದ ವಿಷಯವಿದು

ಪೋಷಕರಾದವರು ಸತತವಾಗಿ ಮಕ್ಕಳ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಶ್ರಮಿಸುವುದು ಸಹಜ. ಆದರೆ ತಿಳಿದಿರದ ಆರೋಗ್ಯ ಸಂಬಂಧಿ ತೊಂದರೆಗಳು ಇರುತ್ತವೆ, ಅವು ನಿಧಾನವಾಗಿ ಬೆಳಕಿಗೆ ಬರುವುದರೊಳಗೆ ಮಕ್ಕಳ ಆರೋಗ್ಯ ಪೋಷಕರ ಕೈ ಮ

5 Nov 2025 7:45 pm
ಗುರುನಾನಕ್ ಜಯಂತಿ ಪ್ರಯುಕ್ತ ಗೋಲ್ಡನ್ ಟೆಂಪಲ್​ ಮೇಲಿನ ಆಗಸದಲ್ಲಿ ಪಟಾಕಿಗಳ ಚಿತ್ತಾರ

15ನೇ ಶತಮಾನದಲ್ಲಿ ಸಿಖ್ ಧರ್ಮವನ್ನು ಸ್ಥಾಪಿಸಿದ ಗುರುನಾನಕ್ ದೇವ್ ಅವರ ಜನ್ಮ ದಿನಾಚರಣೆಯನ್ನು ಗುರುನಾನಕ್ ಜಯಂತಿಯಾಗಿ ಆಚರಿಸಲಾಗುತ್ತದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಗು

5 Nov 2025 7:43 pm
ಬೆಳಗ್ಗೆ ಊರಿಗೆ ಬರ್ತೆನೆಂದು ತಾಯಿಗೆ ಮಾತು ಕೊಟ್ಟಿದ್ದ ಮಗಳು ಹಾಸ್ಟೆಲ್​​ನಲ್ಲಿ ನಿಗೂಢ ಸಾವು

ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್​​ ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ನೇಣುಬಿಗಿದ ಸ್ಥಿತಿ ಯಲ್ಲಿ ಯುವತಿ ಶವ ಪತ್ತೆಯಾಗಿದ್ದರೂ ಸಹ ಸಾವಿನ ಸುತ್ತ ನೂರೆಂಟು ಅನುಮಾನ ಹುಟ್ಟಿಕೊಂಡಿವೆ. ರಾತ್ರಿ

5 Nov 2025 7:40 pm
ಸೇನೆಗೆ ಯಾವುದೇ ಧರ್ಮ, ಜಾತಿ ಇಲ್ಲ; ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ರಾಜನಾಥ್ ಸಿಂಗ್ ತಿರುಗೇಟು

ಭಾರತೀಯ ಸೇನೆ ಮತ್ತು ಜಾತಿಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟೀಕಿಸಿದ್ದಾರೆ. ಭಾರತದ ಸಶಸ್ತ್ರ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಅವರು ಒತ್ತಾಯಿಸಿದ

5 Nov 2025 7:19 pm
ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ: ಎಜಿ ಕಚೇರಿಯಲ್ಲಿ ನಡೆದ 2ನೇ ಶಾಂತಿ ಸಭೆಯ ತೀರ್ಮಾನವೇನು?

ಚಿತ್ತಾಪುರದಲ್ಲಿ RSS ಪಥಸಂಚಲನ ವಿಚಾರ ಸಂಬಂಧ ಹೈಕೋರ್ಟ್​ ಆದೇಶದ ಮೇರೆಗೆ ಶಾಂತಿ ಸಭೆ ಅಡ್ವೊಕೇಟ್ ಜನರಲ್ (ಎಜಿ) ಕಚೇರಿಯಲ್ಲಿ ನಡೆಯಿತು. ಈ ವೇಳೆ ಅಜರ್ಜದಾರರು ಪ್ರಸ್ತಾವನೆ ಸಲ್ಲಿಸಿದ್ದು, ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತ

5 Nov 2025 7:17 pm
ಪ್ರಧಾನಿ ಮೋದಿಯವರನ್ನು ಭೇಟಿಯಾದ ವಿಶ್ವ ವಿಜೇತ ಭಾರತ ಮಹಿಳಾ ತಂಡ

World Cup Champions Meet PM Modi: ಭಾರತ ಮಹಿಳಾ ಕ್ರಿಕೆಟ್ ತಂಡವು ನವೆಂಬರ್ 2 ರಂದು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ, ಐತಿಹಾಸಿಕ ಮೊದಲ ವಿಶ್ವಕಪ್ ಗೆದ್ದು ಚಾಂಪಿಯನ್ ಪಟ್ಟಕ್ಕೇರಿತು. ಈ ಅಪ್ರತಿಮ ಸಾಧನೆಗೆ ದೇಶದಾದ್ಯಂತ ಅಪಾರ ಮೆಚ್ಚುಗೆ ವ್ಯಕ

5 Nov 2025 7:08 pm
‘ದಿ ರಾಜಾಸಾಬ್’ ಬಗ್ಗೆ ಹರಿದಾಡಿದ ವದಂತಿಗೆ ಸಿಕ್ತು ಸ್ಪಷ್ಟನೆ

The Raaja Saab: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಈಗಾಗಲೇ ಹಲವು ಬಾರಿ ಬಿಡುಗಡೆ ಮುಂದೂಡಿದೆ. ಇವೇ ವರ್ಷ ಬಿಡುಗಡೆ ಆಗಬೇಕಿದ್ದ ಸಿನಿಮಾ ಈಗ ಮುಂದಿನ ವರ್ಷ ಬಿಡುಗಡೆ ಎನ್ನಲಾಗುತ್ತಿದೆ. ಇದರ ನಡುವೆ ಸಿನಿಮಾ ಬಿಡುಗಡೆ ಬಗ್ಗೆ ಮತ್ತ

5 Nov 2025 7:00 pm
ಈ ಊಬರ್ ಡ್ರೈವರ್ ವಯಸ್ಸು 86, ಆಗರ್ಭ ಶ್ರೀಮಂತ, ದೊಡ್ಡ ಉದ್ಯಮಿ; ಆದರೆ ಡ್ರೈವಿಂಗ್ ಕೆಲಸ ಯಾಕೆ ಗೊತ್ತಾ?

86 year old man runs big business at day, drives Uber cab at night: ಗುಜರಾತ್ ಮೂಲದ ಉದ್ಯಮಿಯೊಬ್ಬರು ತಮ್ಮ ಫಿಜಿ ಪ್ರವಾಸದ ವೇಳೆ ಎದುರಾದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ತಾನು ಪ್ರಯಾಣಿಸುತ್ತಿದ್ದ ಊಬರ್ ಕ್ಯಾಬ್​ನ ಚಾಲಕನ ಕಥೆ ಕೇಳಿ ತಾನು ಮೂಕವಿಸ್ಮಿತಗೊಂ

5 Nov 2025 6:56 pm
Personality Test: ನಿಮ್ಮ ಕಿವಿಗಳ ಆಕಾರ ಹೇಗಿದೆ? ಇದುವೇ ತಿಳಿಸುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಪಾದದ ಆಕಾರ ಹೇಗಿದೆ, ಮೂಗಿನ ಆಕಾರ ಹೇಗಿದೆ, ಕೈ ಬೆರಳುಗಳು ಹೇಗಿವೆ ಎಂಬುದರ ಮೂಲಕ ನೀವು ಸಹ ನಿಮ್ಮ ವ್ಯಕ್ತಿತ್ವ, ಭಾವನೆಗಳಿಗೆ ಸಂಬಂಧಿಸಿದ ಒಂದಷ್ಟು ನಿಗೂಢ ವಿಷಯಗಳನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಅದೇ ರೀತಿ ಇಂದಿನ ಈ ಪರ್ಸ

5 Nov 2025 6:50 pm
IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ; ಕನ್ನಡಿಗನಿಗಿಲ್ಲ ಸ್ಥಾನ

India Test squad: ದಕ್ಷಿಣ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಶುಭ್​ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದು, ಗಾಯದಿಂದ ಸಂಪೂರ್ಣ ಗುಣಮುಖರಾಗಿರುವ ರಿ

5 Nov 2025 6:46 pm
ನಾಯಿ ಕೊಂದವಳಿಗೆ ಶಾಕ್​ ಮೇಲೆ ಶಾಕ್​: ಆರೋಪಿ ಪುಷ್ಪಲತಾ ಮೇಲೆ ಮತ್ತೊಂದು ಕೇಸ್​

ಲಿಫ್ಟ್​ನಲ್ಲಿ ನಾಯಿಯನ್ನು ಬಡಿದು ಕೊಂದಿದ್ದ ಆರೋಪಿ ಪುಷ್ಪಲತಾಗೆ ಶಾಕ್​ ಮೇಲೆ ಶಾಕ್​ ಎದುರಾಗಿದೆ. ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆಕೆಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮನೆಯಲ್ಲಿದ್ದ ಚಿನ್ನದ ಆಭ

5 Nov 2025 6:40 pm
ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತು ಆಮಿಷ: ನೂರಾರು ಮಂದಿಗೆ ಮಕ್ಮಲ್​ ಟೋಪಿ; ಕೋಟಿ ರೂ. ವಂಚನೆ

ಉತ್ತರ ಕನ್ನಡದ ಭಟ್ಕಳದಲ್ಲಿ ಗ್ಲೋಬಲ್ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಭಾರಿ ವಂಚನೆ ಬೆಳಕಿಗೆ ಬಂದಿದೆ. ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತುಗಳ ಆಮಿಷವೊಡ್ಡಿ ನೂರಾರು ಗ್ರಾಹಕರಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ

5 Nov 2025 6:15 pm
Video: ಕಲಿಯುಗದ ಶ್ರವಣ ಕುಮಾರ; ತಾಯಿಯನ್ನು ಹೆಗಲ ಮೇಲೆ ಹೊತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿ

ತಾಯಿಯ ಪ್ರೀತಿ, ಕಾಳಜಿಗೆ ಹೇಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಹೇಗೋ, ಮಕ್ಕಳು ಕೂಡ ತಮ್ಮ ವಯಸ್ಸಾದ ತಂದೆ ತಾಯಿಯನ್ನು ಕಾಳಜಿಯಿಂದ ನೋಡಿಕೊಳ್ಳುವ ಕೆಲ ದೃಶ್ಯಗಳು ಹೃದಯಕ್ಕೆ ಹತ್ತಿರವಾಗುತ್ತವೆ. ವ್ಯಕ್ತಿಯೋರ್ವ ವಯಸ್ಸಾದ ತಾಯಿಯನ

5 Nov 2025 6:12 pm
ನೀವು ಸಿಖ್ಖರಲ್ಲ; ಗುರುನಾನಕ್ ಜಯಂತಿಗೆ ಭಾರತದ 14 ಹಿಂದೂಗಳಿಗೆ ಪ್ರವೇಶ ನಿರಾಕರಿಸಿದ ಪಾಕಿಸ್ತಾನ

ಗುರುನಾನಕ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ 14 ಹಿಂದೂ ಯಾತ್ರಿಕರಿಗೆ ಅವರು ಸಿಖ್ ಧರ್ಮದವರಲ್ಲ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಗುರುನಾನಕ್ ಜಯಂತಿಗೆ ಪಾಕಿಸ್ತಾನಕ್ಕೆ ಭ

5 Nov 2025 5:58 pm
Chanakya Niti: ನಿಮ್ಮ ಈ ಅಭ್ಯಾಸಗಳೇ ಮನೆಯಲ್ಲಿ ದಾರಿದ್ರ್ಯ ನೆಲೆಸಲು ಕಾರಣ ಎನ್ನುತ್ತಾರೆ ಚಾಣಕ್ಯ

ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಕಠಿಣ ಶ್ರಮವನ್ನು ಪಡುವುದರ ಜೊತೆಗೆ ಒಳ್ಳೆಯ ಅಭ್ಯಾಸಗಳನ್ನು ಕೂಡ ಬೆಳೆಸಿಕೊಳ್ಳಬೇಕು. ಏಕೆಂದರೆ ನಮ್ಮ ಅಭ್ಯಾಸಗಳು ಕೂಡ ನಮ್ಮ ಯಶಸ್ಸಿನಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಅದಕ

5 Nov 2025 5:51 pm
ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ತನ್ನ ಪತ್ನಿಗೆ ಕೊಟ್ಟ 12 ಕೋಟಿ ರೂ ಬೆಲೆಯ ಫ್ಯಾಂಟಂ ಕಾರು

Nita Ambani's Rolls Royce Phantom VIII car becomes talk of the town: ಅಂಬಾನಿ ಫ್ಯಾಮಿಲಿ ಹೊಂದಿರುವ ನೂರಕ್ಕೂ ಹೆಚ್ಚು ಕಾರುಗಳ ಕಲೆಕ್ಷನ್​ನಲ್ಲಿ ರೋಲ್ಸ್ ರಾಯ್ಸ್ ಕಾರು ಹೊಸ ಸೇರ್ಪಡೆಯಾಗಿದೆ. ಮುಕೇಶ್ ಅಂಬಾನಿ 2024ರಲ್ಲಿ ತಮ್ಮ ಪತ್ನಿ ನೀತಾಗೆ ರೋಲ್ಸ್ ರಾಯಲ್ಸ್ ಫ್ಯ

5 Nov 2025 5:34 pm
ವಿಜಯ್ ದೇವರಕೊಂಡ ಸಿನಿಮಾ ಜೊತೆ ರಶ್ಮಿಕಾ ಸಿನಿಮಾ ಹೋಲಿಸುತ್ತಿರುವುದು ಏಕೆ?

Rashmika Mandanna: ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್​​ಫ್ರೆಂಡ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್, ಟೀಸರ್, ಹಾಡುಗಳನ್ನು ನೋಡಿದ ಜನ ‘ದಿ ಗರ್ಲ್​​ಫ್ರೆಂಡ್’ ಸಿನಿಮಾವನ್ನು ವಿಜಯ್ ದೇವಕರೊಂಡ ನಟನೆಯ

5 Nov 2025 5:32 pm
ಬೆಂಗಳೂರಲ್ಲಿ ತುಳು, ಕನ್ನಡ ಭಾಷೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಲಿರುವ ಸುನೀಲ್ ಶೆಟ್ಟಿ

ರೂಪೇಶ್ ಶೆಟ್ಟಿ ನಟನೆಯ ಕನ್ನಡ-ತುಳು ಭಾಷೆಯ ‘ಜೈ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ 7ರಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಟ್ರೇಲರ್ ಬಿಡುಗಡೆ ಮಾಡಲು ಬೆಂಗಳೂರಿಗೆ ಆಗಮಿಸಲಿದ್ದಾರೆ. ‘ಜೈ’

5 Nov 2025 5:30 pm
ಇಟಲಿ ಮಹಿಳೆ ಕೂಡ ಭಾರತದಲ್ಲಿ ಮತ ಚಲಾಯಿಸಿದ್ದರು, ನಿಮಗೆ ನೆನಪಿಲ್ಲವೇ?; ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ಲೇವಡಿ

ಹರಿಯಾಣದಲ್ಲಿ 'ಮತ ಚೋರಿ' ನಡೆದಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಆರೋಪಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು ರಾಹುಲ್ ಗಾಂಧಿಯನ್ನು ತೀವ್ರವಾಗಿ ಟೀಕ

5 Nov 2025 5:26 pm
WhatsApp: ವಾಟ್ಸ್ಆ್ಯಪ್​ನಲ್ಲಿ ನಂಬರ್ ಇಲ್ಲದೆಯೇ ಕಾಲ್ ಮಾಡಬಹುದು: ಅರೇ.. ಇದು ಹೇಗೆ ಗೊತ್ತೇ?

WhatsApp username feature: ವಾಟ್ಸ್ಆ್ಯಪ್​ನಲ್ಲಿ ಯಾರನ್ನಾದರೂ ಹುಡುಕಲು, ಸಂದೇಶ ಕಳುಹಿಸಲು ಅಥವಾ ಕರೆ ಮಾಡಲು ಮೊಬೈಲ್ ಸಂಖ್ಯೆ ಅಗತ್ಯವಿದೆ. ಬಳಕೆದಾರರ ಹೆಸರು ವೈಶಿಷ್ಟ್ಯದ ಪರಿಚಯದೊಂದಿಗೆ, ನೀವು ವಾಟ್ಸ್ಆ್ಯಪ್ನಲ್ಲಿ ಯಾರನ್ನಾದರೂ ಅವರ ಬಳ

5 Nov 2025 5:10 pm
ತಂದೆ-ತಾಯಿ ಸಮಾಧಿ ಪಕ್ಕವೇ ಶಾಸಕ ಹೆಚ್​.ವೈ. ಮೇಟಿ ಅಂತ್ಯಕ್ರಿಯೆ

ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ನಡೆಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್​.ವೈ.ಮೇಟಿ ಅವರನ್ನ ಕುರುಬ ಸಮುದಾಯದ ಸಂಪ್ರದಾಯದಂತೆ ಮಣ್ಣು ಮಾಡಲಾಗಿದ್ದು, ಸಿಎಂ ಸಿದ್

5 Nov 2025 5:09 pm
ಹೊಸಬರ ‘ಪ್ರೇಮಂ ಮಧುರಂ’ ಸಿನಿಮಾ ಟ್ರೇಲರ್ ಬಿಡುಗಡೆ

‘ಪ್ರೇಮಂ ಮಧುರಂ’ ಚಿತ್ರದಲ್ಲಿ ಗಾಂಧಿ ಎ.ಬಿ., ಐಶ್ವರ್ಯಾ ದಿನೇಶ್, ಅನುಷಾ ಜೈನ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಹೊಸ ಕಲಾವಿದರಿಗೆ ಅವಕಾಶ ನೀಡಬೇಕು ಎಂಬ ಸಲುವಾಗಿ ಅರಗೊಂಡ ಶೇಖರ್‌ ರೆಡ್ಡಿ ಅವರು ಈ ಸಿನಿಮಾ ನಿರ್ಮಿಸಿದ್ದಾರೆ.

5 Nov 2025 4:59 pm
ಬೆಳೆಹಾನಿಗೆ ಬಾರದ ಪರಿಹಾರ: ನಾಡಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ರೈತನ ಯತ್ನ

ಗದಗದಲ್ಲಿ ಬೆಳೆಹಾನಿ ಪರಿಹಾರ ಸಿಗದೆ ಮನನೊಂದ ರೈತನೊಬ್ಬ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಳೆ ಮತ್ತು ಪ್ರವಾಹದಿಂದ ಬೆಳೆ ನಾಶವಾಗಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಬಗ್ಗೆ ಮಾಹಿತಿ ದಾಖ

5 Nov 2025 4:51 pm
ಒಮ್ಮೆ ಉಡುಗೊರೆಯಾಗಿ ನೀಡಿದ ಆಸ್ತಿಯನ್ನು ಮರಳಿ ಪಡೆಯಬಹುದೇ? ಕಾನೂನು ಇದರ ಬಗ್ಗೆ ಏನು ಹೇಳುತ್ತದೆ?

ಪ್ರೀತಿ, ಮೆಚ್ಚುಗೆ ಕಾಳಜಿಯನ್ನು ವ್ಯಕ್ತಪಡಿಸಲು, ಸಂಬಂಧಗಳನ್ನು ಬಲಪಡಿಸಲು ಪ್ರತಿಯೊಬ್ಬರೂ ಸಹ ಉಡುಗೊರೆಗಳನ್ನು ನೀಡುತ್ತಾರೆ. ಅದರಲ್ಲಿ ಕೆಲವರು ತಮ್ಮ ನೆಚ್ಚಿನ ವ್ಯಕ್ತಿಗೆ ಮನೆ, ಜಾಗವನ್ನು ಗಿಫ್ಟ್‌ ಆಗಿ ನೀಡುತ್ತಾರೆ. ಹೀ

5 Nov 2025 4:47 pm
ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ; ರಾಹುಲ್ ಗಾಂಧಿ ಹೊಸ ಬಾಂಬ್

ಎಲ್ಲಾ ಎಕ್ಸಿಟ್ ಪೋಲ್ ಸಮೀಕ್ಷೆಗಳು ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿದ್ದವು. ಆದರೆ ಫಲಿತಾಂಶಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಹರಿಯಾಣದಲ್ಲಿ ಭಾರೀ ಮತಗಳ್ಳತನವಾಗಿದೆ ಎಂ

5 Nov 2025 4:41 pm
6,084 ದಿನಗಳ ಕಾಯುವಿಕೆ ಅಂತ್ಯ; ಹರ್ಮನ್ ತೋಳಿನ ಮೇಲೆ ಮೂಡಿದ ವಿಶ್ವಕಪ್ ಟ್ರೋಫಿ ಟ್ಯಾಟೂ

Harmanpreet Kaur: ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಐಸಿಸಿ ವಿಶ್ವಕಪ್ ಗೆದ್ದಿದೆ. ಹರ್ಮನ್‌ಪ್ರೀತ್ ಕೌರ್ ತಮ್ಮ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಸ್ಮರಣೀಯ ಗೆಲುವನ್ನು ಶಾಶ್ವತವಾಗಿಸ

5 Nov 2025 4:32 pm
‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಲ್ಲಿ ಬಿಗ್ ಬಾಸ್ ಮೋಕ್ಷಿತಾ, ಭರತ್ ಕುಮಾರ್, ರಿಯಾ

‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾಗೆ ಸುನಾದ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ 6 ಹಾಡುಗಳು ಇರಲಿವೆ. ಭರತ್ ಕುಮಾರ್, ಮೋಕ್ಷಿತಾ ಪೈ, ರಿಯಾ ಸಚ್​ದೇವ್ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರ

5 Nov 2025 4:31 pm
1 ವರ್ಷದೊಳಗಿನ ಮಕ್ಕಳಿಗೆ ಎಳನೀರನ್ನು ನೀಡಬಹುದೇ? ಆರೋಗ್ಯ ತಜ್ಞರ ಅಭಿಪ್ರಾಯವೇನು ತಿಳಿದುಕೊಳ್ಳಿ

ಎಳನೀರು ನೀರು ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದು ತಿಳಿದಂತಹ ವಿಚಾರ. ಇದರಲ್ಲಿ ಅಮೃತದ ಗುಣವಿದ್ದು ಅನೇಕ ರೀತಿಯ ಕಾಯಿಲೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಅದಕ್ಕಾಗಿಯೇ ಇದನ್ನು ನಿಯಮಿತವಾಗಿ ಸೇವನೆ ಮಾಡಿ ಎಂದು ಹೇಳಲಾ

5 Nov 2025 4:15 pm
2026ರ ಜನವರಿ 1ರಿಂದ ನಿಷ್ಕ್ರಿಯಗೊಳ್ಳಲಿವೆ ಈ ಪ್ಯಾನ್ ಕಾರ್ಡ್​ಗಳು; ಕಾರಣವೇನು, ಪರಿಹಾರವೇನು ಇತ್ಯಾದಿ ವಿವರ ಇಲ್ಲಿದೆ

PAN not linked with Aadhaar will become inoperative from Jan 1st: ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ. ಇದೀಗ ಡಿಸೆಂಬರ್ 31ಕ್ಕೆ ಡೆಡ್​ಲೈನ್ ಕೊಟ್ಟಿದೆ. 2025ರ ಡಿಸೆಂಬರ್ 31ರೊಳಗೆ ಆಧಾರ್​ಗೆ ಲಿಂಕ್ ಆಗದಿರುವ ಪ್ಯಾನ್

5 Nov 2025 4:15 pm
ಪರೀಕ್ಷಾ ಸಂಚಾರದ ವೇಳೆ ಹಳಿಯಿಂದ ವಾಲಿದ ಮುಂಬೈ ಮೋನೋರೈಲ್

ಮುಂಬೈನಲ್ಲಿ ಇಂದು ಬೆಳಿಗ್ಗೆ ವಡಾಲಾ ಡಿಪೋದಲ್ಲಿ ಪರೀಕ್ಷಾರ್ಥ ಸಂಚಾರದ ಸಮಯದಲ್ಲಿ ಮೋನೋರೈಲ್ ರೈಲು ಹಳಿಯಿಂದ ವಾಲಿದೆ. ಅದೃಷ್ಟವಶಾತ್ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇರಲಿಲ್ಲ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ಇಬ್

5 Nov 2025 4:03 pm
ಕುಡಿದು ಬರ್ತಿದ್ದ ಡ್ರೈವರ್​ಗಳಿಗೆ ಲಂಚ ಪಡೆದು ಡ್ಯೂಟಿ: ಅಧಿಕಾರಿಗಳಿಗೆ ಶಾಕ್​ಕೊಟ್ಟ BMTC

ಬಿಎಂಟಿಸಿ ಕನ್ನಹಳ್ಳಿ ಡಿಪೋದಲ್ಲಿ ಕುಡಿದು ಕೆಲಸಕ್ಕೆ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಲಂಚ ಪಡೆದು ಡ್ಯೂಟಿ ನೀಡಿದ ಪ್ರಕರಣ ಸಂಬಂಧ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಿಎಂಟಿಸಿ ಅಧಿಕಾರಿಗಳ ಈ ನಡೆ ಪ್ರಯಾಣಿ

5 Nov 2025 4:02 pm
SSLC, 2nd PUC Exam 2026 TimeTable: ಎಸ್​ಎಸ್​ಎಲ್​​ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ

5 Nov 2025 3:52 pm
ಪರಸ್ಪರ ನಂಬಿಕೆ ಉಳಿಸಿಕೊಳ್ತಾರಾ ಗಿಲ್ಲಿ ಮತ್ತು ಕಾವ್ಯಾ: ವಿಡಿಯೋ

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಗಿಲ್ಲಿ ಮತ್ತು ಕಾವ್ಯಾ ಪರಸ್ಪರ ಒಳ್ಳೆಯ ಗೆಳೆಯರಾಗಿದ್ದಾರೆ. ಪರಸ್ಪರ ಕಾಲೆಳೆದುಕೊಳ್ಳುವುದು, ಆಗಾಗ್ಗೆ ಜಗಳ ಮಾಡುವುದು ನಡೆದೇ ಇರುತ್ತದೆ. ಆದರೆ ಇದೀಗ ಈ ಇಬ್ಬರೂ ಸಹ ಕಠಿಣವಾದ ಪರಿಸ್ಥಿತಿಯ

5 Nov 2025 3:51 pm
PU ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಮಕ್ಕಳ ದಿನಾಚರಣೆಯಂದೇ ಬಂಪರ್ ಗಿಫ್ಟ್

ಕರ್ನಾಟಕ ಸರ್ಕಾರ ಯೋಜನೆಯೊಂದನ್ನು ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಗ್ರಾಮೀಣ ಭಾಗದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥ

5 Nov 2025 3:42 pm
Hyundai Venue: 65 ಕ್ಕೂ ಹೆಚ್ಚು ವೈಶಿಷ್ಟ್ಯಗಳೊಂದಿಗೆ ಹೊಸ ಹುಂಡೈ ವೆನ್ಯೂ ಬಿಡುಗಡೆ: ಬೆಲೆ ಕೇವಲ 7.89 ಲಕ್ಷ

ಹುಂಡೈ ಮೋಟಾರ್ ಇಂಡಿಯಾ ತನ್ನ ಎರಡನೇ ತಲೆಮಾರಿನ ವೆನ್ಯೂ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ರೂ. 7.90 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. 65 ಕ್ಕೂ ಹೆಚ್ಚು ವೈಶಿಷ್ಟ್ಯಗಳೊಂದಿಗೆ ಬಂದಿರುವ ಈ ಎಸ್ಯುವಿಯ

5 Nov 2025 3:41 pm
IND vs PAK: 16 ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಾಲ್ಕು ಬಾರಿ ಮುಖಾಮುಖಿ

India vs Pakistan Cricket: 2025ರ ನವೆಂಬರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು 4 ಬಾರಿ ಮುಖಾಮುಖಿಯಾಗಲಿವೆ. ಹಾಂಗ್ ಕಾಂಗ್ ಸಿಕ್ಸಸ್ ಮತ್ತು ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ ಈ ರೋಚಕ ಹಣಾಹಣಿ ನಡೆಯಲಿದೆ. ಐಸಿಸಿ ಈವೆಂಟ್‌ಗ

5 Nov 2025 3:25 pm
ಬಿಲಾಸ್ಪುರದ ರೈಲು ಅಪಘಾತದಲ್ಲಿ 11 ಜನ ಸಾವು; ಈ ದುರಂತಕ್ಕೆ ಕಾರಣವೇನು?

ಛತ್ತೀಸ್‌ಗಢದ ಬಿಲಾಸ್ಪುರದಲ್ಲಿ ರೈಲು ಅಪಘಾತ ಉಂಟಾಗಿದೆ. ಬಿಲಾಸ್ಪುರದಲ್ಲಿ ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲುಗಳು ಡಿಕ್ಕಿಯಾಗಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 20 ಜನರಿಗೆ ಗಾಯಗಳಾಗಿವೆ. ಛತ್ತೀಸ್‌ಗಢದ ಮುಖ್ಯಮಂತ್ರಿ

5 Nov 2025 3:22 pm
Moto G67 Power 5G: ಮೋಟೋದಿಂದ ಬರೋಬ್ಬರಿ 7,000mAh ಸಿಲಿಕಾನ್-ಕಾರ್ಬನ್ ಬ್ಯಾಟರಿಯ ಹೊಸ ಬಜೆಟ್ ಸ್ಮಾರ್ಟ್​ಫೋನ್ ಬಿಡುಗಡೆ

ಮೋಟೋ G67 ಪವರ್ 5G 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 7,000mAh ಸಿಲಿಕಾನ್-ಕಾರ್ಬನ್ ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. 130 ಗಂಟೆಗಳ ಸಂಗೀತ ಪ್ಲೇಬ್ಯಾಕ್, 33 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 28 ಗಂಟೆಗಳ ವೆಬ್ ಬ್ರೌಸಿಂಗ್ ಮತ್ತ

5 Nov 2025 3:22 pm
‘ಟಾಕ್ಸಿಕ್’ಗೆ ಹೆದರಲ್ಲ, ಸಿನಿಮಾ ರಿಲೀಸ್ ಮಾಡಿಯೇ ಸಿದ್ಧ: ಹಠಕ್ಕೆ ಬಿದ್ದ ನಟ

Yash's toxic movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ದೊಡ್ಡ ಸಿನಿಮಾಗಳು ‘ಟಾಕ್ಸಿಕ್’ ಜೊತೆಗೆ ಬಾಕ್ಸ್ ಆಫೀಸ್ ಕ್ಲ್ಯಾಷ್ ತಪ್ಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳುತ್ತಿದ್ದಾ

5 Nov 2025 3:21 pm
ಮಂಡ್ಯದಲ್ಲಿ ರೈತ ಮಂಜೇಗೌಡ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್​: ಮಹತ್ವದ ದಾಖಲೆ ಬಹಿರಂಗ​

ತಮ್ಮಿಂದ ಸರ್ಕಾರ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲವೆಂದು ಆರೋಪಿಸಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣದ ವಿಚಾರವಾಗಿ ಮಹತ್ವದ ದಾಖಲೆ ಬಹಿರಂಗಗೊಂಡಿದೆ. ಆ ಮೂಲಕ ಮೃತ ರೈತ ಮಾಡಿದ್ದ ಆರೋಪ ಹಾಗಿದ್ದರೆ ಸುಳ್ಳಾ ಎಂಬ

5 Nov 2025 3:19 pm
Video: ಇದು ಸನಾತನ ಧರ್ಮದ ಸೌಂದರ್ಯ; ಮನೆಯ ಪುಟ್ಟ ಲಕ್ಷ್ಮಿಯ ಪಾದ ತೊಳೆದು ಸಂಭ್ರಮಿಸಿದ ಮನೆ ಮಂದಿ

ಹೆಣ್ಣು ಮಗು ಜನಿಸಿದರೆ ಮನೆಗೆ ಲಕ್ಷ್ಮೀ ಬಂದಂತೆ ಎಂದೇಳುತ್ತಾರೆ. ಹೀಗಾಗಿ ಮನೆಯಲ್ಲಿ ಹೆಣ್ಣು ಮಗು ಹುಟ್ಟಿದರೆ ಸಂಭ್ರಮಿಸುವ ಕುಟುಂಬವನ್ನು ನೀವು ನೋಡಿರುತ್ತೀರಿ. ಈ ವಿಡಿಯೋದಲ್ಲಿ ಮನೆಯ ಸದಸ್ಯರೆಲ್ಲರೂ ಪುಟ್ಟ ಹುಡುಗಿಯ ಪಾ

5 Nov 2025 3:04 pm
ವಿಜಯಪುರ, ಬಾಗಲಕೋಟೆ ಆಯ್ತು ಈಗ ಕನ್ನೇರಿ ಶ್ರೀಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೂ ನಿರ್ಬಂಧ

ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗಾಯತ ಮಠಧೀಶರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ರಾಷ್ಟ್ರವ್ಯಾಪಿ ಸುದ್ಧಿಯಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ವಿಜಯಪುರ ಮತ್ತು ಬಾಗಲಕೋಟ

5 Nov 2025 2:53 pm
ಆಂಧ್ರದ ಕಾಲೇಜಿನಲ್ಲಿ 4 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಆತ್ಮಹತ್ಯೆಗೆ ಯತ್ನ

ಕಳೆದ 4 ದಿನಗಳಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಲೇಜಿನಲ್ಲಿ ನಡೆದಿದೆ. ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್

5 Nov 2025 2:53 pm
ರಾತ್ರಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಮುಟ್ಟಿ ವಾಸನೆ ನೋಡಿ ಖುಷಿಪಡೋ ಯುವಕ! ಸಿಸಿಟಿವಿ ವಿಡಿಯೋ ವೈರಲ್

ಯುವಕನೊಬ್ಬ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ನುಗ್ಗಿ ಬಾಲಕಿಯರ ಬಟ್ಟೆ ಮುಟ್ಟಿ, ವಾಸನೆ ನೋಡಿ ಖುಷಿಪಟ್ಟ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಅಂಬೇಡ್ಕರ್ ಬಾಲಕಿಯರ ವಸ

5 Nov 2025 2:43 pm
ಟ್ಯಾರಿಫ್ ಎಂದರೆ ಭಯೋತ್ಪಾದನೆ; 3ನೇ ವಿಶ್ವಮಹಾಯುದ್ಧ ಇದು: ಟ್ರಂಪ್ ನೀತಿ ಖಂಡಿಸಿದ ಬಾಬಾ ರಾಮದೇವ್

Baba Ramdev criticizes US tariff policy: ಅಮೆರಿಕದ ಟ್ಯಾರಿಫ್ ನೀತಿಯನ್ನು ಕಟ್ಟರ್ ಭಯೋತ್ಪಾದನೆಗೆ ಹೋಲಿಕೆ ಮಾಡಿರುವ ಬಾಬಾ ರಾಮದೇವ್, ಸ್ವದೇಶೀ ತತ್ವದ ಮೂಲಕ ಉತ್ತರ ಕೊಡಬೇಕೆಂದು ಕರೆ ನೀಡಿದ್ದಾರೆ. ಟ್ಯಾರಿಫ್ ನೀತಿಯ ಮೂಲಕ ಅಮೆರಿಕವು ಆರ್ಥಿಕ ಯುದ್

5 Nov 2025 2:22 pm
ಬೀದಿನಾಯಿ ನಿಯಂತ್ರಣಕ್ಕೆ ಏನೆಲ್ಲ ಕ್ರಮ?: ಸುಪ್ರೀಂಗೆ ವರದಿ ಸಲ್ಲಿಸಿದ ಕರ್ನಾಟಕ

ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದ್ದು, ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಿತ್ತು. ಈ ಹಿನ್ನಲೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದ್ದು,

5 Nov 2025 2:15 pm
ಸ್ವರ್ಗಸ್ಥ ಅಮ್ಮನ ಆಸೆ ತೀರಿಸಿದ ಮಗ; ಊರಿನ ಎಲ್ಲ ರೈತರ ಸಾಲ ತೀರಿಸಿದ ಉದ್ಯಮಿ

Gujarati man pays off entire debt of his village: ಅಮ್ಮನ ಪುಣ್ಯತಿಥಿಯಂದು ಮಗ ತನ್ನ ಊರಿನ ಎಲ್ಲಾ ರೈತರ ಬ್ಯಾಂಕ್ ಸಾಲವನ್ನು ಪೂರ್ಣವಾಗಿ ತೀರಿಸಿರುವ ಘಟನೆ ನಡೆದಿದೆ. ಗುಜರಾತ್​ನ ಅಮ್ರೇಲಿ ಜಿಲ್ಲೆಯ ಸವರಕುಂಡ್ಲ ತಾಲೂಕಿನ ಜೀರಾ ಗ್ರಾಮದ ಬಾಬುಭಾಯ್ ಜೀರಾ

5 Nov 2025 2:12 pm
Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 155 ರೂ ಕುಸಿತ; ಇಲ್ಲಿದೆ ದರಪಟ್ಟಿ

Bullion Market 2025 November 5th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಇಳಿಕೆಯ ಹಾದಿಯಲ್ಲಿವೆ. ಈ ಅಮೂಲ್ಯ ಲೋಹಗಳ ಬೆಲೆ ಬುಧವಾರ ತಗ್ಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 90 ರೂ ತಗ್ಗಿ 11,135 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 12,148 ರೂಗೆ ಇಳಿದಿದೆ.

5 Nov 2025 2:02 pm
ಮೂರು ಡೀಲ್​​ಗಳು ರಿಜೆಕ್ಟ್​: ತಲೆ ಕೆಳಗಾದ ಕೆಕೆಆರ್-ಕೆಎಲ್ ರಾಹುಲ್ ಲೆಕ್ಕಾಚಾರ

IPL 2026 Trade Window: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ರ ಹರಾಜಿಗೂ ಮುನ್ನವೇ ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗುತ್ತಿದೆ. ಈ ಮೂಲಕ ಮಿನಿ ಹರಾಜಿಗೂ ಮುನ್ನ ತಮ್ಮ ತಂಡಗಳನ್ನು ಬಲಿಷ್ಠಗ

5 Nov 2025 1:57 pm
Nandini Ghee Price: ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್

ನಂದಿನಿ ತುಪ್ಪದ ದರ ಏರಿಕೆ: ಕರ್ನಾಟಕ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ದಿಢೀರ್ ಆಗಿ ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಜಿಎಸ್‌ಟಿ ಪರಿಷ್ಕರಣೆ ನಂತರ ದರದಲ್ಲಿ ತುಸು ಇಳಿಕೆ

5 Nov 2025 1:45 pm
Viral: ಸತತ ಒಂದು ವರ್ಷಗಳಿಂದ ಚಿಲ್ಲರೆ ಹಣ ಕೂಡಿಟ್ಟು ಹೆಂಡ್ತಿಗೆ ಗೋಲ್ಡ್ ಚೈನ್ ಗಿಫ್ಟ್ ನೀಡಿದ ವ್ಯಕ್ತಿ

ಚಿನ್ನದ ಬೆಲೆ ಗಗನಕ್ಕೆ ಏರುತ್ತಿದ್ದು, ಹೀಗಾಗಿ ಮಧ್ಯಮ ಹಾಗೂ ಬಡವರ್ಗದ ಜನರಿಗೆ ಚಿನ್ನ ಕೈಗೆಟುಕದಂತಾಗಿದೆ. ಹೀಗಾಗಿರುವ ವ್ಯಕ್ತಿಯೊಬ್ಬ ತನ್ನ ಮಡದಿಗೆ ಚಿನ್ನದ ಸರ ಕೊಡಿಸಿ ಆಕೆಯನ್ನು ಖುಷಿ ಪಡಿಸಿದ್ದಾನೆ. ಆದರೆ ಪತ್ನಿಗೆ ಒಡವ

5 Nov 2025 1:27 pm
ಕೈ-ಕೈ ಮಿಲಾಸಿಯಿಸಿದ ಬಿಗ್​​ಬಾಸ್ ಸ್ಪರ್ಧಿಗಳು, ಭಾರಿ ಹೊಡೆದಾಟ

Bigg Boss: ಬಿಗ್​​ಬಾಸ್ ಮನೆಯಲ್ಲಿ ಜಗಳಗಳು ನಡೆಯುವುದು ತೀರಾ ಸಾಮಾನ್ಯ. ಆದರೆ ನಿಯಮದ ಪ್ರಕಾರ ಯಾವ ಸ್ಪರ್ಧಿಯೂ ಸಹ ಮತ್ತೊಬ್ಬ ಸ್ಪರ್ಧಿಯ ಮೇಲೆ ಕೈ ಮಾಡುವಂತಿಲ್ಲ. ಆಗೊಮ್ಮೆ ಕೈ ಮಾಡಿದರೆ ಮನೆಯಿಂದ ಎಲಿಮಿನೇಟ್ ಮಾಡಲಾಗುತ್ತದೆ. ಆದರೆ

5 Nov 2025 1:06 pm
ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು

ಮಂಡ್ಯ ಜಿಲ್ಲೆಯ ರೈತ ಮಂಜೇಗೌಡ, 2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಸ್ಪಂದನೆ ಸಿಗದೆ, ಲಂಚದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮೃತಪಟ್ಟಿದ್ದಾರೆ. ಸರ್ಕಾರ

5 Nov 2025 12:57 pm
ಬ್ರೆಜಿಲ್ ಮಾಡೆಲ್​ ಫೋಟೊ ಬಳಸಿ ಹರ್ಯಾಣದಲ್ಲಿ 22 ಹೆಸರುಗಳಲ್ಲಿ ನಡೆದಿತ್ತು ಮತದಾನ: ರಾಹುಲ್ ಗಾಂಧಿ

ಕರ್ನಾಟಕದ ಆಳಂದ, ಮಹಾದೇವಪುರದಂತೆ ಹರಿಯಾಣದಲ್ಲಿ ಕೂಡ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಒಂದೇ ವ್ಯಕ್ತಿ ಹಲವು ಕಡೆ ಮತದಾನ ಮಾಡಿರುವ ನಿ

5 Nov 2025 12:52 pm
ಅಶ್ವಿನಿ, ಜಾನ್ವಿ, ರಿಷಾ, ಸುಧಿ, ಬಳಿಕ ಧ್ರುವಂತ್ ಬಾಯಿಗೆ ಆಹಾರವಾದ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಪದೇ ಪದೇ ಟಾರ್ಗೆಟ್ ಆಗುತ್ತಿದ್ದಾರೆ. ಅವರ ಕನ್ನಡ ಭಾಷಾ ಶೈಲಿಯ ಬಗ್ಗೆ ಧ್ರುವಂತ್ ಅನುಮಾನ ವ್ಯಕ್ತಪಡಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಹಿಂದೆ ರಕ್ಷಿತಾ ಅವರನ್ನು ಬೆಂಬಲಿಸಿದ್

5 Nov 2025 12:35 pm
ಕೊಡು ನನ್ ಮಾಮೂಲಿ 1000 ರೂ: ರಾಮನಗರ ಆರ್​ಟಿಒ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ, ವಿಡಿಯೋ ವೈರಲ್

ರಾಮನಗರದ RTO ಕಚೇರಿಯಲ್ಲಿ ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅನುಮೋದನೆಗೆ ಅಧಿಕಾರಿ ಕೃಷ್ಣೇಗೌಡರು ಲಂಚ ಕೇಳಿದ್ದಾರೆಂಬ ಆರೋಪ ಕೇಳಿಬಂದಿದೆ. ಹಣದ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆಗಿದ್ದು, ಪ್ರಾದೇಶಿಕ ಸಾರಿಗೆ ಅಧಿ

5 Nov 2025 12:32 pm
ನಿರ್ಮಾಪಕನಾಗಿ ಬಾಲಿವುಡ್​​ಗೆ ಹೊರಟ ‘ಬಲ್ಲಾಳದೇವ’

Rana Daggubati Production house: ರಾಣಾ ದಗ್ಗುಬಾಟಿ ದಕ್ಷಿಣ ಭಾರತದ ಬಲು ಜನಪ್ರಿಯ ನಟ. ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಆಗಿರುವ ರಾಣಾ ದಗ್ಗುಬಾಟಿ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ರಾಣಾ ದಗ್ಗುಬಾಟಿ ಅವರು ಸ

5 Nov 2025 12:24 pm
RCB ತಂಡಕ್ಕೆ ಹೊಸ ಕೋಚ್ ನೇಮಕ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ಗಾಗಿ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಗರಿಷ್ಠ ಐವರನ್ನು ಉಳಿಸಿ, ಉಳಿದ ಆಟಗಾರ್ತಿಯರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಈ ಹರಾಜಿಗೂ ಮು

5 Nov 2025 12:24 pm
7 ವರ್ಷದಲ್ಲಿ 40ಕ್ಕೂ ಹೆಚ್ಚು ಮಂದಿ ಜಲ ಸಮಾಧಿ: ವಿಸಿ ನಾಲೆಗೆ ತಡೆಗೋಡೆ ಯಾವಾಗ?

ತಡೆಗೋಡೆ ಇಲ್ಲದ ಕಾರಣಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ನಾಲೆ ಸಾವಿನ ಕೂಪವಾಗಿ ಮಾರ್ಪಟ್ಟಿದೆ. ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ಅವಘಡಗಳು ನಡೆದಾಗೆಲ

5 Nov 2025 12:21 pm
EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ: ಆರೋಪಿಗಳಿಗೆ ಖಾಕಿ ಶಾಕ್​

EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ ಆರೋಪ ಪ್ರಕರಣ ಸಂಬಂಧ ಆರೋಪಿಗಳಿಗೆ ಪೊಲೀಸರು ಶಾಕ್​ ಕೊಟ್ಟಿದ್ದಾರೆ. ನ್ಯಾಯಾಲಯದಿಂದ ಸರ್ಚ್​ ವಾರೆಂಟ್​ ಪಡೆದು ಕಬ್ಬನ್​ಪಾರ್ಕ್​ ಠಾಣೆ ಪೊಲೀಸರು ಆರೋಪ

5 Nov 2025 11:50 am
ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು

ಮಂಗಳೂರಿನಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿ ತನ್ನ ಆರು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು.ಕೌಟುಂಬಿಕ ಕಲಹದ ಕಾರಣ ತನ್ನ ಆರು ವರ್ಷದ ಮಗಳೊಂದಿಗೆ ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿದ್ದು, ವೈರ

5 Nov 2025 11:50 am
Turn The Volume Up: ನ್ಯೂಯಾರ್ಕ್​ನ ಮೇಯರ್ ಆಗುತ್ತಿದ್ದಂತೆ ಟ್ರಂಪ್​ಗೆ ಎಚ್ಚರಿಕೆ ಕೊಟ್ಟ ಜೊಹ್ರಾನ್ ಮಮ್ದಾನಿ

ಮಂಗಳವಾರ ನಡೆದ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಾಜಕೀಯ ಪ್ರತಿಸ್ಪರ್ಧಿ ಜೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಸಾಧಿಸಿದರು. ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಮತ್ತು

5 Nov 2025 11:45 am
ಕೇವಲ 1 ಕೋಟಿ ಗಳಿಕೆ; ತೀವ್ರ ಮಟ್ಟದಲ್ಲಿ ಕುಸಿದ ‘ಬಾಹುಬಲಿ: ದಿ ಎಪಿಕ್’ ಕಲೆಕ್ಷನ್

ಎಸ್.ಎಸ್. ರಾಜಮೌಳಿ ನಿರ್ದೇಶನದ 'ಬಾಹುಬಲಿ: ದಿ ಎಪಿಕ್' ಮರು-ಬಿಡುಗಡೆ ಆರಂಭದಲ್ಲಿ ಉತ್ತಮ ಗಳಿಕೆ ಕಂಡರೂ, ಈಗ ತೀವ್ರ ಕುಸಿತ ಕಂಡಿದೆ. ಇತ್ತೀಚೆಗೆ ಕೇವಲ 13 ಲಕ್ಷ ರೂ. ಗಳಿಸಿದ್ದು, ರಾತ್ರಿ ವೇಳೆಗೆ 1 ಕೋಟಿ ರೂ. ಒಳಗೆ ಕಲೆಕ್ಷನ್ ಮಾಡುವ ಸ

5 Nov 2025 11:40 am
Viral: ಮಗನ ಯೂಟ್ಯೂಬ್ ಚಾನೆಲ್‌ ಪ್ರಚಾರಕ್ಕೆ ತನ್ನ ಟ್ಯಾಕ್ಸಿಯಲ್ಲಿ ಕ್ಯೂ ಆರ್ ಕೋಡ್ ಅಳವಡಿಸಿಕೊಂಡ ತಂದೆ

ಹೆತ್ತವರಿಗೆ ಮಕ್ಕಳೇ ಪ್ರಪಂಚ. ಹೀಗಾಗಿ ಮಕ್ಕಳ ಸಂತೋಷಕ್ಕಾಗಿ ತಂದೆ ತಾಯಿ ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾರೆ. ಮುಂಬೈನಲ್ಲಿ ಟ್ಯಾಕ್ಸಿ ಓಡಿಸಿ ಜೀವನ ನಡೆಸುತ್ತಿರುವ ವ್ಯಕ್ತಿಯೊಬ್ಬರು ತನ್ನ ಮಗನ ಯೂಟ್ಯೂಬ್ ಚಾನೆಲ್‌ಗೆ

5 Nov 2025 11:34 am
38 ರ ಮಹಿಳೆಯ ಕಾಮದಾಹಕ್ಕೆ 19 ವರ್ಷದ ಯುವಕ ಬಲಿ: ಕಾಟ ತಾಳಲಾರದೆ ಆತ್ಮಹತ್ಯೆಗೆ ಶರಣು

ತನಗಿಂತ ಅರ್ಧಷ್ಟು ಕಡಿಮೆ ವಯಸ್ಸಿನ ಯುವಕನ ಜತೆ ಮಹಿಳೆ ಹೊಂದಿದ್ದ ಅಕ್ರಮ ಸಂಬಂಧ ದುರಂತಕ್ಕೆ ಕಾರಣವಾಗಿದೆ. 38 ವರ್ಷದ ಮಹಿಳೆಯ ಅಕ್ರಮ ಸಂಬಂಧದ ಒತ್ತಾಯದಿಂದ ಬೇಸತ್ತ 19ರ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನ ಆತ್ಮಹತ್ಯೆ

5 Nov 2025 11:31 am
ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ ಸನ್​ರೈಸರ್ಸ್​

The Hundred 2025: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಇದು 100 ಎಸೆತಗಳ ಪಂದ್ಯ ಎಂಬುದು ವಿಶೇಷ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್​ನಲ್ಲಿ 5 ಎಸೆತಗಳು ಇರಲಿವೆ.

5 Nov 2025 11:25 am
ಮಿರ್ಜಾಪುರದಲ್ಲಿ ರೈಲ್ವೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ, ನಾಲ್ವರು ಸಾವು

ರೈಲ್ವೆ ಹಳಿದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ

5 Nov 2025 11:14 am
Mera Booth Sabse Majboot: ಬಿಜೆಪಿ ಮಹಿಳಾ ಮುಖಂಡರೊಂದಿಗೆ ಪ್ರಧಾನಿ ಮೋದಿ ಸಂವಾದ

ಮೇರಾ ಬೂತ್ ಸಬ್ಸೆ ಮಜಬೂತ್’ ಕಾರ್ಯಕ್ರಮದ ಭಾಗವಾಗಿ ಬಿಹಾರ ಬಿಜೆಪಿಯ ಮಹಿಳಾ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಪ್ರಧಾನಿ ಮೋದಿ, ನಾನು ಈ ಚುನಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿದ್

5 Nov 2025 10:55 am
ಹೊಸ ಅವತಾರದಲ್ಲಿ ‘ಬಾಹುಬಲಿ’: ಈಗ ದೇವರು v/s ಮನುಷ್ಯ

Bahubali The Eternal war: ‘ಬಾಹುಬಲಿ’ ಸಿನಿಮಾ ಬ್ಲಾಕ್ ಬಸ್ಟರ್ ಸಿನಿಮಾ, ಅದ್ಭುತ ಕತೆ, ಪಾತ್ರಗಳನ್ನು ಹೊಂದಿದ್ದ ಈ ಸಿನಿಮಾ ಈಗ ಅನಿಮೇಟೆಡ್ ಅವತಾರದಲ್ಲಿ ಬರುತ್ತಿದೆ. ಕಟ್ಟಪ್ಪನಿಂದ ಕೊಲೆಯಾದ ಅಮರೇಂದ್ರ ಬಾಹುಬಲಿ ಸತ್ತ ಬಳಿಕ ಪಾತಾಳ ಲೋಕಕ್

5 Nov 2025 10:40 am
ಮೈಸೂರಿನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಯದುವೀರ್ ವಿರೋಧ; ಬದಲಿ ಕ್ರಮಕ್ಕಾಗಿ ಸಿಎಂಗೆ ಪತ್ರ

ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣವನ್ನು ಸಂಸದ ಯದುವೀರ್ ವಿರೋಧಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಮೈಸೂರಿನ ಪರಂಪರೆ ಮತ್ತು ಸಾಂಸ್ಕೃತಿಕ ಗುರುತನ್ನು ಕಾಪಾಡಲು ಅವರು ಮನವಿ ಮಾಡಿದ್ದಾರೆ. ಫ್ಲೈಓವರ್‌ಗಳ

5 Nov 2025 10:34 am
ಪಾಪ ಜೂನಿಯರ್​ ಎನ್​​ಟಿಆರ್​ಗೆ ಏನಾಯ್ತು? ಲುಕ್ ನೋಡಿ ಫ್ಯಾನ್ಸ್​ಗೆ ಆತಂಕ

ಜೂನಿಯರ್ ಎನ್‌ಟಿಆರ್ ಅವರ ಹೊಸ ತೆಳ್ಳನೆಯ ಲುಕ್ ವೈರಲ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಚಿತ್ರಕ್ಕಾಗಿ ಅವರು ತೂಕ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬದಲಾವಣೆ ಅಭಿಮಾನಿಗಳಲ್ಲಿ ಆತಂಕ ಮೂ

5 Nov 2025 10:31 am