Toxic Trailer Release Date: ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದ ಟೀಸರ್ ಬಳಿಕ ಈಗ ಟ್ರೇಲರ್ ಬಗ್ಗೆ ಕುತೂಹಲ ಹೆಚ್ಚಿದೆ. ಮಾರ್ಚ್ 19ರಂದು ಸಿನಿಮಾ ತೆರೆಕಾಣಲಿದೆ. ಬಾಲಿವುಡ್ ಚಿತ್ರದ ಸ್ಪರ್ಧೆಯ ನಡುವೆಯೂ ಯಶ್ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಟ್ರ
PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ನೀಡಲಾಗುತ್ತಿರುವ ಕಂತಿನ ಹಣ ಎರಡು ಪಟ್ಟು ಹೆಚ್ಚಿಸಬಹುದು ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ. ಸದ್ಯ ಈ ಸ್ಕೀಮ್ ಅಡಿ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,
ವಿಧಾನಸಭೆ ವಿಶೇಷ ಅಧಿವೇಶನ ಸಂದರ್ಭದಲ್ಲಿ ನಡೆದ ಹೈಡ್ರಾಮಾದ ವೇಳೆ ಬಿಜೆಪಿ ನಾಯಕರು ತಮ್ಮ ಬಟ್ಟೆ ಹರಿದಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಆದರೆ, ವಿಧಾನಸಭೆ ಕಲಾಪದ ನೇರ ಪ್ರಸಾರದ ವಿ
ಬೆಂಗಳೂರಿನಲ್ಲಿ ಸ್ವಂತ ಮನೆ ಬಿಡಿ ಬಾಡಿಗೆ ಮನೆಯಲ್ಲಿ ಇರೋದು ಹೇಳಿದ್ದಷ್ಟು ಸುಲಭ. ಇಲ್ಲಿ ಬಾಡಿಗೆ ಮನೆಯ ದರಗಳು ಕೈಗೆಟುಕದ್ದಂತಾಗಿದೆ. ಸಾಫ್ಟ್ವೇರ್ ಇಂಜಿನಿಯರ್ರೊಬ್ಬರಿಗೆ ಬಾಡಿಗೆ ಮನೆ ವಿಚಾರದಲ್ಲಿ ಕಹಿ ಅನುಭವವಾಗಿದ
ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಹೆಸರನ್ನೇ ರಾಜ್ಯ ಸರ್ಕಾರ ಬದಲಿಸಿದೆ ಎಂಬ ವಿಚಾರವೀಗ ಬಹಿರಂಗಗೊಂಡಿದೆ. ಈ ನಡುವೆ ರಾಜ್ಯಪಾಲರು ಪೂರ್ತಿ ಭಾಷಣ ಓದದಿರುವುದು ಕಾಂಗ್ರೆಸ್ ಆಕ್ರೋಶಕ್ಕೆ ಗುರಿಯಾದರೆ, ರಾಜ್ಯಪಾ
ಒಬ್ಬ ಪ್ರಯಾಣಿಕರು BMTC ಬಸ್ನಲ್ಲಿ ₹6 ರೂಪಾಯಿ ಟಿಕೆಟ್ಗೆ PhonePe ಮೂಲಕ ತಪ್ಪಾಗಿ ₹60,000 ಪಾವತಿಸಿದ್ದಾರೆ. ಕೆಲಸದ ಒತ್ತಡ ಅಥವಾ ಅಜಾಗರೂಕತೆಯಿಂದ ಇಂತಹ ತಪ್ಪುಗಳು ಆಗಬಹುದು. ಕಂಡಕ್ಟರ್ ಮತ್ತು ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಹಣ ಮರು
Babar Azam: ಆಸ್ಟ್ರೇಲಿಯಾದ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್ನಲ್ಲಿ ಕಣಕ್ಕಿಳಿದಿದ್ದ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಟೂರ್ನಿ ಮುಗಿಯುವ ಮುನ್ನವೇ ತವರಿಗೆ ಮರಳಿದ್ದಾರೆ. ಅದು ಕೂಡ ಸಿಡ್ನಿ ಸಿಕ್ಸರ್ಸ್ ತಂಡವು ನಾಕೌ
ವಿಧಾನಸಭೆಯಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಡ್ಡಿಪಡಿಸಿದ್ದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೊಂದು ‘ಕರಾಳ ದಿನ’ ಎಂದು ಬಣ್ಣಿಸಿದ ಅವರು, ರಾಜ್ಯಪಾಲರಿಗೆ ಅಗೌರವ ತೋರಿದ್ದು
Reasons why Deepinder Goyal resigns as CEO of Eternal: ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ ಅವರು ಎಟರ್ನಲ್ನ ಗ್ರೂಪ್ ಸಿಇಒ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್ ಸಿಇಒ ಆಲ್ಬಿಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್ನ ಚುಕ್ಕಾಣಿ ಹಿಡಿದಿದ
ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರ ನೀಡಿದ ಭಾಷಣವನ್ನು ಓದದೆ ಕೇವಲ ಶುಭಾಶಯ ಕೋರಿ ತೆರಳಿದರು. ಈ ಅನಿರೀಕ್ಷಿತ ನಡೆಗೆ ಸದನದಲ್ಲಿ ತೀವ್ರ ಹೈಡ್ರಾಮಾ ಸೃಷ್ಟಿಯಾಯಿತು. ಕಾಂಗ್ರೆಸ್ ಶ
ಹಾಸಿಗೆ ಮೇಲೆ ಕುಳಿತು ಅನ್ನ, ನೀರು ಅಥವಾ ಹಣ್ಣು ಸೇವಿಸುವುದು ಸನಾತನ ಸಂಪ್ರದಾಯದಲ್ಲಿ ನಿಷಿದ್ಧ. ಇದು ದುರಾದೃಷ್ಟ, ಮಹಾಲಕ್ಷ್ಮಿಯ ಕೋಪ, ನವಗ್ರಹಗಳ ಕೆಟ್ಟ ಪ್ರಭಾವ, ಕಷ್ಟಗಳು, ವ್ಯಾಪಾರ-ವಿದ್ಯೆಯಲ್ಲಿ ನಷ್ಟ ಮತ್ತು ಮನೆಯಲ್ಲಿ ಕ
ಗಿಲ್ಲಿ ನಟ ಅವರು ಬಿಗ್ ಬಾಸ್ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ವಿನ್ನರ್ ಅಷ್ಟೇ ಅಲ್ಲ, ದೊಡ್ಡ ಗ್ಯಾಪ್ನಲ್ಲಿ ಗೆಲುವು ಕಂಡಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ವಾ
ಅಹಮದಾಬಾದ್ನಲ್ಲಿ ಕಾಂಗ್ರೆಸ್ ನಾಯಕ ಶಕ್ತಿಸಿನ್ಹ ಗೋಹಿಲ್ ಸೋದರಳಿಯ ಯಶ್ರಾಜ್ ಗೋಹಿಲ್ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ತ
ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ನಿರಾಕರಿಸಿದ ಪ್ರಸಂಗ ನಡೆದಿದೆ. ಕೇವಲ ಎರಡು ಸಾಲು ಓದಿ ಗವರ್ನರ್ ನಿರ್ಗಮಿಸಿದ್ದರಿಂದ ಸದನದಲ್ಲಿ ಹೈಡ್ರ
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಜನವರಿ 12ರಂದು ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷ ಬಿತ್ತುವ ಮಾತುಗಳನ್ನಾಡಿದ ಕಾ
ಬಾಲಿವುಡ್ ನಟ ಆಮಿರ್ ಖಾನ್ ತಮ್ಮ ಗೆಳತಿ ಗೌರಿ ಸ್ಪ್ರಾಟ್ ಜೊತೆಗಿನ ಸಂಬಂಧವನ್ನು ಬಹಿರಂಗಪಡಿಸಿದ್ದಾರೆ. ಇಬ್ಬರೂ ಲಿವ್-ಇನ್ ಸಂಬಂಧದಲ್ಲಿದ್ದು, ಆಮಿರ್ ಗೌರಿಯನ್ನು ತಮ್ಮ 'ಹೃದಯದಲ್ಲಿ' ಮದುವೆಯಾಗಿದ್ದೇನೆ ಎಂದಿದ್ದಾರೆ. 25 ವರ್ಷ
ಕರ್ನಾಟಕ ರಾಜ್ಯಪಾಲ VS ಕಾಂಗ್ರೆಸ್ ಸರ್ಕಾರ: ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ಗುರುವಾರ ಬೆಳಗ್ಗೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಭಾರಿ ಕುತೂಹಲಗಳ ನಡುವೆ ವಿಧಾನಸಭೆಗೆ ಬಂದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸರ್ಕಾರ ಕ
ಅಮೆರಿಕ ಗ್ರೀನ್ಲ್ಯಾಂಡ್ ಅನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಆದರೂ, ಮಾತುಕತೆ ಮೂಲಕ ಅದರ ಸ್ವಾಧೀನಕ್ಕೆ ಒಲವು ತೋರಿದ್ದಾರೆ. ಯುರೋಪಿಯನ್ ರಾಷ್ಟ್ರಗಳು ಗ್ರೀನ್ಲ್ಯಾಂಡ್ ಅನ್ನು ಅಮೆರ
ಜನವರಿ 25-31, 2026ರ ವಾರವು ಅಧಿಕಾರಿಗಳ ಆಳ್ವಿಕೆಯಲ್ಲಿರಲಿದ್ದು, ಕೆಲವರಿಗೆ ಶ್ರಮ ಹೆಚ್ಚಾದರೂ ದೈವದ ರಕ್ಷಣೆ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಐಟಿ ಮತ್ತು ತಾಂತ್ರಿಕ ವೃತ್ತಿಪರರಿಗೆ ಪ್ರಗತಿ ನಿರೀಕ್ಷಿಸಬಹುದು. ಸ್ವ
Bullion Market 2026 January 22nd: ಚಿನ್ನ, ಬೆಳ್ಳಿ ಬೆಲೆಗಳು ಗುರುವಾರ ತುಸು ಇಳಿದಿವೆ. ಚಿನ್ನದ ಬೆಲೆ ಗ್ರಾಮ್ಗೆ 45 ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 14,190 ರೂನಿಂದ 14,145 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,431 ರೂಗೆ ತಗ್ಗಿದೆ. ಬೆಳ್ಳಿ ಬೆಲೆ ಬೆ
ಕರ್ನಾಟಕ ವಿಧಾನಮಂಡಲ ವಿಶೇಷ ಅಧಿವೇಶನವು ಜ.31ರವರೆಗೆ ನಡೆಯಲಿದ್ದು, ನರೇಗಾ ಹೆಸರು ಬದಲಾವಣೆಯ ಆಕ್ಷೇಪವೇ ಕೇಂದ್ರಬಿಂದು. ಆರಂಭದಲ್ಲಿ ರಾಜ್ಯಪಾಲರು ಬರಲು ನಿರಾಕರಿಸಿದರೂ, ಇದೀಗ ಸದನಕ್ಕೆ ಆಗಮಿಸಿ ಭಾಷಣ ಮಾಡಿದ್ದಾರೆ. ಸರ್ಕಾರದ
ಡೊನಾಲ್ಡ್ ಟ್ರಂಪ್ ದಾವೋಸ್ನಲ್ಲಿ ತಮ್ಮನ್ನು ಸರ್ವಾಧಿಕಾರಿ ಎಂದು ಕರೆದುಕೊಂಡಿದ್ದು ಅಚ್ಚರಿ ಮೂಡಿಸಿದೆ. ಕೆಲವೊಮ್ಮೆ ಸರ್ವಾಧಿಕಾರಿಯಾಗುವುದು ಅವಶ್ಯಕ ಎಂದು ಹೇಳಿದ ಟ್ರಂಪ್, ತಮ್ಮ ಆಡಳಿತ ವಿಧಾನ ಸಿದ್ಧಾಂತಕ್ಕಿಂತ ಸಾಮಾನ
Hobart Hurricanes vs Melbourne Stars: ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್ಗಳಲ್ಲಿ ಕಲೆಹಾಕಿದ್ದು 93 ರನ್ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್ನಲ್ಲಿ ಬ್ಯೂ ವೆಬ್ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರ
ಫೇಸ್ಬುಕ್, ಇನ್ಸ್ಟಾಗ್ರಾಂಗಳಲ್ಲಿ ಭರ್ಜರಿ ಆಫರ್ಗಳ ಲಿಂಕ್ ಬಂತೆಂದು ಆರ್ಡರ್ ಮಾಡುವ ಮುನ್ನ ಇರಲಿ ಎಚ್ಚರ. ರಾಯಚೂರಿನಲ್ಲಿ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಇಂಥ ಲಿಂಕ್ ಮೂಲಕ ವಾಚ್ಗೆ ಆರ್ಡರ್ ಮಾಡಿದ್ದು, ಕೊರಿಯರ್ ಮೂಲಕ ಆ
ಬಿಗ್ ಬಾಸ್ ಕನ್ನಡ 12ರ ವಿನ್ನರ್ ಗಿಲ್ಲಿ ನಟರಾಜ್ ಅವರು ವಿಜಯದ ನಂತರದ ಭಾವನಾತ್ಮಕ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಾಸ್ತವಕ್ಕೆ ಮರಳಲು ಕಷ್ಟಪಡುತ್ತಿರುವ ಗಿಲ್ಲಿ, ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರ
ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಟ್ರಿಕ್ಕಿ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಮಲಗಿರುವ ಬೆಕ್ಕನ್ನು ಇಂತಿಷ್ಟು ಸಮಯದೊಳಗೆ ಪತ್ತೆ ಹಚ್ಚುವ ಸವಾಲು ನೀಡಲಾಗಿದೆ.
ದೆಹಲಿಯ ಮಂಗೋಲ್ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷ
ಹಿಂದೂ ಸಂಪ್ರದಾಯದಲ್ಲಿ, ಮರಣದ ಮನೆಯಲ್ಲಿ ಬಿಳಿ ವಸ್ತ್ರ ಧರಿಸುವುದು ಶಾಂತಿ, ಶುದ್ಧತೆ ಮತ್ತು ಮೌನದ ಸಂಕೇತ. ಇದು ಮೃತರ ಆತ್ಮಕ್ಕೆ ಶಾಂತಿ ಹಾಗೂ ಮೋಕ್ಷ ಒದಗಿಸಲು ಸಹಕಾರಿ. ಬಿಳಿಯ ಬಣ್ಣವು ಶೋಕದಲ್ಲಿ ಕುಟುಂಬದವರಿಗೆ ಸಮಾಧಾನವನ್
ಮಾಜಿ ಸಚಿವ ರಮಾನಾಥ ರೈ ಅವರು ದೇವಸ್ಥಾನಗಳಲ್ಲಿ ಕೇಸರಿ ಸೇರಿದಂತೆ ಯಾವುದೇ ರಾಜಕೀಯ ಧ್ವಜ ಹಾರಿಸಬಾರದು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಡುಪಿ ಡಿಸಿ ಕೇಸರಿ ಧ್ವಜ ಹಾರಿಸಿದ್ದನ್ನು ಖಂಡಿಸಿ, ಎಲ್
India vs New Zealand 1st: ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್ಗಳಲ್ಲಿ 190
ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಲ್ಲದೆ, ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಚಿಕ್ಕಮಗಳೂರಿನ ಸ್ಪೂರ್ತಿ ಎಂಬಾಕೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು
ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಮುಜೀಬ್ ಉರ್ ರೆಹಮಾನ್ ಕೇವಲ 21 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 18.5 ಓವರ್ಗಳಲ್ಲಿ 150 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 39 ರನ್ಗಳ ಭರ್
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂ
ಸಾಮಾನ್ಯವಾಗಿ ಪೊಲೀಸರು ತಡವಾಗಿ ಬರುತ್ತಾರೆ ಎಂಬ ಮಾತಿಗೆ ಬೆಂಗಳೂರಿನಲ್ಲಿ ಉತ್ತರ ಸಿಕ್ಕಿದೆ. 112ಕ್ಕೆ ಬಂದ ಕರೆಗೆ ಸ್ಪಂದಿಸಿದ ಕೋಣನಕುಂಟೆ ಪೊಲೀಸರು, ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಜೀವವನ್ನು ಸಮಯಪ್ರಜ್ಞೆಯಿಂದ ರಕ್ಷ
ಓಲಾ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ
Jana Nayagan Relese Date: ದಳಪತಿ ವಿಜಯ್ ಅವರ 'ಜನ ನಾಯಗನ್' ಚಿತ್ರದ ಬಿಡುಗಡೆಗೆ ತೀವ್ರ ಸಂಕಷ್ಟ ಎದುರಾಗಿದೆ. ಸೆನ್ಸಾರ್ ಮಂಡಳಿ ಮಾಡಿದ ಸಮಸ್ಯೆ ಇದಕ್ಕೆ ಕಾರಣ. ಈ ಬೆನ್ನಲ್ಲೇ ಚಿತ್ರಕ್ಕೆ ಒಟಿಟಿ ಪ್ಲಾಟ್ಫಾರ್ಮ್ನಿಂದ (ಅಮೇಜಾನ್ ಪ್ರೈಮ್) ಒತ್
ಬಿಗ್ ಬಾಸ್ಗೆ ತೆರಳುವ ಮೂಲಕ ಒಂದಷ್ಟು ಜನರಿಗೆ ಉಗ್ರಂ ಮಂಜು ಇಷ್ಟ ಆಗಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾರೆ. ಸಂಧ್ಯಾ ಜೊತೆ ಅವರು ಹಸಮಣೆ ಏರುತ್ತಿದ್ದಾರೆ. ಈ ಮಧ್ಯೆ ಅವರು ಮದುವೆ ವಿಷಯದಲ್ಲಿ ಒಂದು ದೊಡ್ಡ ನಿರ್ಧಾರ ತೆಗೆ
IPL 2026 RCB: ಐಪಿಎಲ್ 2025ರ ಬಳಿಕ ನಡೆದ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದಾಗಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆ
ಕರ್ನಾಟಕದಲ್ಲಿ ಮಾತ್ರವಲ್ಲದೆ, ದಕ್ಷಿಣ ಭಾರತದ ಇತರ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿಯೂ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಭಾಷಣ ವಿಚಾರವಾಗಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಥಾವರ್ಚಂದ್ ಗೆಹ್ಲೋಟ್, ಆರ
ಆಸ್ಕರ್ ಮಟ್ಟವನ್ನು ತಲುಪಿದರೂ, ರಾಮ್ ಚರಣ್ ತಮ್ಮನ್ನು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಟ ಎಂದು ಪರಿಗಣಿಸುತ್ತಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರನಾಗಿರುವುದು ಅನುಕೂಲವೇ ಹೊರತು ಒತ್ತಡವಲ್ಲ ಎನ್ನುತ್ತಾರೆ. ಕು
India vs New Zealand 1st: ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್ಗಳಲ್ಲಿ 190
ಚಳಿಗಾಲದ ಮಂಜು ಮತ್ತು ಕಡಿಮೆ ಗಾಳಿಯ ವೇಗದಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ವಾಹನ ದಟ್ಟಣೆ, ನಿರ್ಮಾಣ ಕಾಮಗಾರಿಗಳು ಮಾಲಿನ್ಯಕ್ಕೆ ಕಾರಣ. ಸಿಲ್ಕ್ ಬೋರ್ಡ್, ವೈಟ್ಫೀಲ್ಡ್ನಲ್ಲಿ ಅಪಾಯ
ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಬಾಲಿವುಡ್ನಲ್ಲಿ 8 ವರ್ಷಗಳಿಂದ ಕೆಲಸ ಸಿಗುತ್ತಿಲ್ಲ, ಉದ್ಯಮ ಕೋಮುವಾದಿಯಾಗಿದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಗಾಯಕ ಅನುಪ್ ಜಲೋಟಾ, ಧರ್ಮದ ಕಾರಣದಿಂದಲೇ ಕೆಲಸ ಸಿಗುತ್ತಿಲ್ಲ
ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ಮದುವೆಯಾಗಲಿರುವ ಪ್ರಿಯಾ ಸರೋಜ್ ವೇದಿಕೆ ಕಾರ್ಯಕ್ರಮವೊಂದರಲ್ಲಿ ಇರಿಸುಮುರಿಸು ಅನುಭವಿಸಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿ ಖಾಲಿ ಇದ್ದ ಖುರ್
ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ಇರುವ ಕೇಂದ್ರದ ವಿರುದ್ಧದ 11 ಪ್ಯಾರಾಗಳನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಆದರೆ, ಸರ್ಕಾರ ಪ
Abhishek Sharma's World Record: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 238 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತರಾಗಿದ್
ಪತ್ನಿ ತನ್ನ ಒಪ್ಪಿಗೆ ಇಲ್ಲದೆ ಡಿಶ್ವಾಶರ್ ಖರೀದಿಸಿದ್ದಕ್ಕೆ ಚೀನಾದ ಪತಿಯೊಬ್ಬ ಮನೆ ಧ್ವಂಸಗೊಳಿಸಿದ್ದಾನೆ. ಮನೆ ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು ಪತ್ನಿ ಈ ಯಂತ್ರ ತಂದಿದ್ದರೂ, ಆರ್ಥಿಕ ಸಂಕಷ್ಟದಲ್ಲಿರುವ ಪತಿ ಕೋಪಗೊಂಡ
ಕರ್ನಾಟಕ ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಸರ್ಕಾರದ ಭಾಷಣ ಓದಲು ನಿರಾಕರಿಸಿದ್ದು, 11 ಪ್ಯಾರಾಗಳ ತಿದ್ದುಪಡಿಗೆ ಸೂಚಿಸಿದ್ದಾರೆ. ಸರ್ಕಾರ ಈ ಸಲಹೆಯನ್ನು ತಿರಸ್ಕರಿಸಿ, ರಾಜ್ಯಪಾಲರು ಮೂಲ ಭಾಷಣವನ್ನೇ ಓದುವಂತೆ ಒತ್ತಾಯಿಸಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12 ವಿಜೇತ ಗಿಲ್ಲಿ 'ಬಡವ ಕಾರ್ಡ್' ಬಳಸಿ ಗೆದ್ದಿದ್ದಾರೆ ಎಂಬ ಆರೋಪಕ್ಕೆ ಸಹ ಸ್ಪರ್ಧಿ ಅಭಿಷೇಕ್ ತೀಕ್ಷ್ಣ ಉತ್ತರ ನೀಡಿದ್ದಾರೆ. ಗಿಲ್ಲಿ ತಮ್ಮ ಪ್ರತಿಭೆ ಮತ್ತು ಮನರಂಜನೆಯಿಂದ ಇಡೀ ಕರ್ನಾಟಕವನ್ನು ನಗಿಸಿ
Karnataka Weather: ಕರ್ನಾಟಕದಲ್ಲಿ ಇಂದು (ಜನವರಿ 22) ಒಣ ಮತ್ತು ಶೀತ ಹವಾಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಆಹ್ಲಾದಕರ ಹವಾಮಾನವಿದ್ದು, ಬೆಳಿಗ್ಗೆ ಮಂಜು ಇರಲಿದೆ. ಉತ್ತರ ಕರ್ನಾಟಕದಲ್ಲಿ ತೀವ್ರ ಚಳಿ ಮುಂದುವರಿದಿದ್ದು, ಕರಾವಳಿ ಭಾಗದ
ಹಿಂದೂ ಸಂಪ್ರದಾಯದಲ್ಲಿ, ಮರಣದ ಮನೆಯಲ್ಲಿ ಬಿಳಿ ವಸ್ತ್ರ ಧರಿಸುವುದು ಶಾಂತಿ, ಶುದ್ಧತೆ ಮತ್ತು ಮೌನದ ಸಂಕೇತ. ಇದು ಮೃತರ ಆತ್ಮಕ್ಕೆ ಶಾಂತಿ ಹಾಗೂ ಮೋಕ್ಷ ಒದಗಿಸಲು ಸಹಕಾರಿ. ಬಿಳಿಯ ಬಣ್ಣವು ಶೋಕದಲ್ಲಿ ಕುಟುಂಬದವರಿಗೆ ಸಮಾಧಾನವನ್
ಭದ್ರತಾ ತಪಾಸಣೆಯ ಹೆಸರಿನಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿಯೇ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಆರೋಪಿ ಅಪಾನ್ ಅಹ್ಮದ್ ಎಂಬಾ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 22ರ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನದ ಪಂಚಾಂಗ ವಿವರಗಳು, ಗ್ರಹಗಳ ಸಂಚಾರ, ವಿನಾಯಕಿ ಚತುರ್ಥಿಯ ಮಹತ್ವ ಮತ್ತು ಪ್ರತಿಯೊಂದು ರಾಶಿಯವರಿ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಗುರುವಾರ ತಪ್ಪಿನ ಅರಿವು, ಕಾರ್ಯದಲ್ಲಿ ಅಲ್ಪ ವಿಶ್ರಾಂತಿ, ಮನಸ್ಸು ಭಾರ, ಜಾಣತನ, ಗೊಂದಲ, ಪಕ್ಷಪಾತ ಇವೆಲ್ಲ ಇಂದಿನ ವಿಶೇಷ.
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ
Global South Leadership: India's New Data-Driven Index Reimagines Evaluation: ಭಾರತ ಇದೇ ಶನಿವಾರ (ಜ. 21) ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಎನ್ನುವ ವಿನೂತನ ಪರಿಕಲ್ಪನೆ ಮತ್ತು ಮಾನದಂಡಗಳಿರುವ ಗ್ಲೋಬಲ್ ಇಂಡೆಕ್ಸ್ ಬಿಡುಗಡೆ ಮಾಡಿದೆ. 164 ದೇಶಗಳ ಜವಾಬ್ದಾರಿಯುತ ಧೋರಣೆಗ
ಇದು ಸಿಲಿಕಾನ್ ಬೆಂಗಳೂರಿನ ಟ್ರಾಫಿಕ್ ಸಾಗರವನ್ನು ದಾಟಿಕೊಂಡು ಹೋಗುವ ಮಾರ್ಗ. ಈ ರಸ್ತೆ ಯಾವಾಗಾದರೂ ಟ್ರಾಫಿಕ್ ದಟ್ಟಣೆಯಿಂದ ಕೂಡಿರುತ್ತೆ. ಇದರಿಂದ ಈ ಭಾಗದಲ್ಲಿ ಓಡಾಡುವವರು ಬೇಸತ್ತಿದ್ದಾರೆ. ಇಂತಹ ಟ್ರಾಫಿಕ್ ಏರಿಯಾದಲ್ಲಿ
India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 239 ರನ್ ಗಳಿಸಿತು. ಗುರಿ ಬ
Ranveer Singh next movie: ರಣ್ವೀರ್ ಸಿಂಗ್ ನಟಿಸಿರುವ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಗಳಿಕೆಯಲ್ಲಿ ಹೊಸ ದಾಖಲೆಗಳನ್ನೇ ಬರೆಯುತ್ತಿದೆ. ‘ಧುರಂಧರ್ 2’ ಸಿನಿಮಾದ ಚಿತ್ರೀಕರಣ ಶೀಘ್ರವೇ ಶರು ಸಹ ಆಗಲಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ನಡೆಸಿ ಸಿದ್ದರಾಮಯ್ಯನವರಿಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿದೆ. ಹೈಕಮಾಂಡ್ ಸಿಎಂ ಬದಲಾವಣೆ ಮಾಡಬಾರದೆಂದು ಅಹಿಂದ ನಾಯಕರು ಎಚ್ಚರಿಸಿದ್ದಾರೆ. ಡಿ.
India vs New Zealand T20 Series Trophy: ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಟ್ರೋಫಿ ವಿಶೇಷವಾಗಿದೆ. ಇದನ್ನು ಮರ ಮತ್ತು ಚರ್ಮದಿಂದ, ಅದರಲ್ಲೂ ಮುಖ್ಯವಾಗಿ ಬಳಸಲಾಗದ ಕ್ರಿಕೆಟ್ ಬ್ಯಾಟ್ಗಳು ಹಾಗೂ ಚರ್ಮದ ಚೆಂಡುಗಳನ್ನು ಮರುಬಳಕೆ ಮಾಡಿ ತಯಾರಿಸಲ
How to calculate gratuity: ಒಂದು ಉದ್ಯೋಗಿಗೆ ಪಿಎಫ್, ಎನ್ಪಿಎಸ್, ಇಪಿಎಸ್ ಇತ್ಯಾದಿ ಸೌಲಭ್ಯಗಳನ್ನು ಭಾರತೀಯ ಕಂಪನಿಗಳು ಕೊಡುತ್ತವೆ. ಗ್ರಾಚ್ಯುಟಿ ಸೌಲಭ್ಯವೂ ಸಿಗುತ್ತದೆ. ನಿವೃತ್ತರಾದಾಗ ಅಥವಾ ಕೆಲಸ ಬಿಟ್ಟಾರೆ ಉದ್ಯೋಗಿಗೆ ಗ್ರಾಚ್ಯುಟಿ ಕ
Rinku Singh's Explosive 44: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ರಿಂಕು ಸಿಂಗ್ ಕೊನೆಯ ಓವರ್ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು 239 ರನ್ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಕೇವ
Ugram Manju marriage: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.ಉಗ್ರಂ ಮಂಜು ಅವರ ಮನೆಯಲ್ಲ
Suryakumar Yadav's Historic 100th T20I: ಭಾರತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಒಂದು ವರ್ಷದಿಂದ ಫಾರ್ಮ್ ಕೊರತೆ ಎದುರಿಸುತ್ತಿದ್ದರೂ, 100ನೇ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ. ಅವರು ಕೇವಲ 1174 ದಿನಗಳಲ್ಲಿ ಈ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್ಪೋರ್ಟ್ ಸಂಸ್ಥೆ ಪ್ರಯಾಣಿಕರ ಸುರಕ್ಷತೆ ಕುರಿತು ಎಲ್ಲಾ ಸ್ಲೀಪರ್ ಕೋಚ್ ಹಾಗೂ ಅಖಿಲ ಭಾರತ ಪ್ರವಾಸಿ ಬಸ್ಸುಗಳಲ್ಲಿ ಪ್ರಯಾಣಿಕರ ಸು
ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಗಳಲ್ಲಿನ ರೋಗಿಗಳ ಒತ್ತಡ ನಿವಾರಣೆಗೆ ಮಲ್ಲೇಶ್ವರಂನ ಕೆ ಸಿ ಜನರಲ್ ಆಸ್ಪತ್ರೆ ಉನ್ನತೀಕರಣಗೊಳ್ಳುತ್ತಿದೆ. ಮುಂದಿನ ತಿಂಗಳಿಂದ 50 ಹಾಸಿಗೆಗಳ ಹೈಟೆಕ್ ಟ್ರಾಮಾ ಎಮರ್ಜೆನ್ಸಿ ಕೇರ್,
ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್
Allu Arjun tweet: ಕುಟುಂಬದೊಟ್ಟಿಗೆ ಜಪಾನ್ ಪ್ರವಾಸದಲ್ಲಿರುವ ನಟ ಅಲ್ಲು ಅರ್ಜುನ್ ಇತ್ತೀಚೆಗಷ್ಟೆ ವಾಪಸ್ಸಾಗಿದ್ದಾರೆ. ವಾಪಸ್ಸಾಗುತ್ತಿದ್ದಂತೆ ಮಾಡಿರುವ ಟ್ವೀಟ್ನಲ್ಲಿ ಕನ್ನಡ ವಾಕ್ಯವೊಂದನ್ನು ಬಳಸಿದ್ದಾರೆ. ‘ತುಂಬಾ ಚೆನ್ನಾಗಿ
ಕಲಬುರಗಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಒಂಟೆ, ಕುದುರೆ, ಪುರುಷ ಮತ್ತು ಮಹಿ
ಕೂದಲು ಉದುರುವ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಜನ ನಾನಾ ರೀತಿಯ ಪ್ರಾಡಕ್ಟ್ ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲಿಯೂ ಪುರುಷರಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇದೆ. ಕೂದಲು ಉದುರುವುದ
Babar Azam's BBL Struggles: ಬಿಗ್ ಬ್ಯಾಷ್ ಲೀಗ್ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಬಾಬರ್ ಆಝಂ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. 11 ಪಂದ್ಯಗಳಲ್ಲಿ ಕೇವಲ 202 ರನ್ ಗಳಿಸಿದ್ದು, ಏಳು ಬಾರಿ ಒಂದೇ ಅಂಕಿಯ ಸ್ಕೋರ್ಗೆ ಔಟಾಗಿದ್ದಾರೆ. ಇದರಿಂದ ಕೆರಳಿದ
ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 21) ಜ.31ರವರೆಗೆ ಸೆಷನ್ ನಡ
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ಅಕ್ರಮ ರೆಸಾರ್ಟ್ ನಿರ್ಮಿಸುತ್ತಿದ್ದಾರೆ. ಇದು ಹುಲಿ ಸಂರಕ್ಷಿತ ಬಫರ್ ಝೋನ್ ಆಗಿದ್ದು, ಅರಣ್ಯ ಇಲಾಖೆ ನಿಯಮಗಳನ್ನು ಮತ್ತು ವನ
T20 World Cup 2026: ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಬಾಂಗ್ಲಾ ಮಂಡಳಿ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ತಂ
ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ವಿಷಯದ ಬಗ್ಗೆ ಭಯ ಇದ್ದೇ ಇರುತ್ತದೆ. ಅದರಲ್ಲಿ ಈ ಕೆಲವು ವಿಷಯಗಳಿಗೆ ಭಯಪಟ್ಟರೆ ಜೀವನದಲ್ಲಿ ಎಂದಿಗೂ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗ
Bigg Boss Kannada 12: ಬಿಗ್ಬಾಸ್ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಇಂದು ಹುಟ್ಟೂರಿಗೆ ಹೋಗಿದ್ದಾರೆ. ಉಡುಪಿಯಲ್ಲಿ ರಕ್ಷಿತಾರನ್ನು ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ರಕ್ಷಿತಾ ಶೆಟ್ಟಿಯನ್ನು ಅ
ಯುವತಿ ಜೀವನದ ಬಗ್ಗೆ ಹತ್ತಾರು ಕನಸು ಕಂಡಿದ್ದಳು. ಆಕೆಗೆ ಮದುವೆ ಮಾಡಬೇಕು ಮಗಳು ಚೆನ್ನಾಗಿ ಇರಲಿ ಅಂತ ಹೆತ್ತವರು ಕೂಡಾ ಅಂದುಕೊಂಡಿದ್ದರು. ಯುವತಿ ಇಷ್ಟಪಟ್ಟ ಹುಡುಗನ ಜೊತೆ ನಿಶ್ಚಿತಾರ್ಥ ಮಾತುಕತೆ ಕೂಡಾ ಆಗಿತ್ತು. ಆದ್ರೆ ನಿನ
ಕರ್ನಾಟಕದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರೋದು, ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯ ಮುನ್ಸೂಚನೆ ನೀಡಿದೆ. ಸಂವಿಧಾನದ ಆರ್ಟಿಕಲ್ 176(1)ರ ಪ್ರಕಾರ ರಾಜ್ಯಪಾಲರ ಭಾಷಣ ಕಡ್ಡಾಯ. ಸರ್ಕಾರ ಸಿದ
ಹೆರಿಗೆಯ ನಂತರ, ಮಹಿಳೆಯರ ದೇಹದಲ್ಲಿ ಊಹಿಸಲೂ ಸಾಧ್ಯವಾಗದ ಬದಲಾವಣೆಗಳು ಕಂಡುಬರುತ್ತದೆ. ಈ ಸಮಯದಲ್ಲಿ, ಮುಟ್ಟಿನ ಚಕ್ರವು ನಿಲ್ಲುವುದು ಅಥವಾ ತಡವಾಗಿ ಪ್ರಾರಂಭವಾಗುವುದು ಸಾಮಾನ್ಯ. ಆದರೆ ಹೆರಿಗೆಯ ನಂತರ ಮುಟ್ಟು ಯಾವಾಗ ಪ್ರಾರ
IND vs NZ 1st T20: ನಾಗ್ಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ T20 ಪಂದ್ಯ ಶುರುವಾಗಿದೆ. ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು 2026ರ T20 ವಿಶ್ವಕಪ್ಗೆ ಸಿದ್ಧತೆ ನಡೆಸಲು ಟೀಂ ಇಂಡಿಯಾ ಸಜ್ಜಾಗಿದೆ. ಮಿಚೆಲ್ ಸ್ಯಾಂ
Rupee fell to new low of 91.70 against Dollar: ಡಾಲರ್ ಎದುರು ರುಪಾಯಿ ಮೌಲ್ಯ ಬುಧವಾರ ಒಂದು ಹಂತದಲ್ಲಿ 91.74ಕ್ಕೆ ಕುಸಿದಿತ್ತು. ದಿನಾಂತ್ಯದಲ್ಲಿ 91.70 ರುಪಾಯಿ ಬೆಲೆಗೆ ನಿಂತಿದೆ. ಸತತ ಐದು ಸೆಷನ್ಗಳಿಂದ ಡಾಲರ್ ಎದುರು ರುಪಾಯಿ ಹಿನ್ನಡೆ ಅನುಭವಿಸಿದೆ. ವಿದೇ
2025ರ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ 'ಮಿಲೆಟ್ಸ್ ಟು ಮೈಕ್ರೋಚಿಪ್' ಪರಿಕಲ್ಪನೆಯೊಂದಿಗೆ ಮಿಂಚಲಿದೆ. ರಾಜ್ಯದ ಕೃಷಿ ವೈವಿಧ್ಯತೆ (ಸಿರಿಧಾನ್ಯಗಳು) ಮತ್ತು ಮಾಹಿತಿ ತಂತ್ರಜ್ಞಾನದ ಪ್ರಗತಿಯನ್ನು ಇದು ಪ್ರ
ಆಯುರ್ವೇದದಲ್ಲಿ, ನೆಲನೆಲ್ಲಿಯನ್ನು ಅದ್ಭುತ ಔಷಧ ಎಂದು ಉಲ್ಲೇಖಿಸಲಾಗಿದೆ. ಆಯುರ್ವೇದ ತಜ್ಞರು ಹೇಳುವ ಪ್ರಕಾರ ಇದು ಮೊಡವೆ, ಹುಣ್ಣು ಮತ್ತು ಚರ್ಮ ರೋಗಗಳ ಜೊತೆಗೆ ಮಲಬದ್ಧತೆ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಪರಿಣಾಮಕಾರಿ ಮಾರ್
ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ ನಡೆದ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಶಬ್ಬೀರ್ ತನ್ನ ಹಾವಳಿ ಹಾಗೂ ಹಫ್ತಾ ವಸೂಲಿಯಿಂದ ಸ್ಥಳೀಯರಿಗೆ ಕಿರಿಕಿರಿ ಉಂಟುಮಾಡುತ್ತಿದ
ದೋಷರಹಿತ, ಸಾಫ್ಟ್ ಮತ್ತು ಕಾಂತಿಯುತ ತ್ವಚೆ ನಮ್ಮದಾಗಬೇಕೆಂಬುದು ಪ್ರತಿಯೊಬ್ಬ ಮಹಿಳೆಯ ಕನಸು. ಈ ರೀತಿ ಕೊರಿಯನ್ ಗ್ಲಾಸ್ ಸ್ಕಿನ್ ಪಡೆಯಲು ಅನೇಕರು ದುಬಾರಿ ಕ್ರೀಮ್ಗಳನ್ನು ಬಳಸುತ್ತಾರೆ. ಇದರಿಂದ ಯಾವುದೇ ರಿಸಲ್ಟ್ ಸಿಗು
Five layers of India AI Stack: ಡಾವೊಸ್ ಸಮಿಟ್ನಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತದ ಎಐ ಬೆಳವಣಿಗೆಯಲ್ಲಿ ಐದು ಎಳೆಗಳನ್ನು ವಿವರಿಸಿದ್ದಾರೆ. ಅಪ್ಲಿಕೇಶನ್ ಲೇಯರ್, ಮಾಡಲ್ ಲೇಯರ್, ಚಿಪ್ ಲೇಯರ್, ಡಾಟಾ ಸೆಂಟರ್ ಲೇಯರ್, ಎನರ್ಜಿ ಲೇಯರ್ ಈ ಐ
Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸ
IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ವರ್ಷದಿಂದ ಪಂದ್ಯಗಳಿಲ್ಲ. ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕ್ರಿಕೆಟ್ ಮರಳಿ ತರಲು ಯತ್ನಿಸುತ್ತಿದ್ದಾರೆ. ಸರ್ಕಾರ ಬೆಂಬಲವಿದೆ, ಆದರೆ ಆರ್ಸಿಬಿ ಬೆಂಗಳೂರಿನಲ್ಲಿ ಪಂದ್

25 C