ಧ್ರುವ ಸರ್ಜಾ ಅವರ 7ನೇ ಸಿನಿಮಾ 'ಕ್ರಿಮಿನಲ್' ಟೈಟಲ್ ಅನಾವರಣಗೊಂಡಿದೆ. ರಚಿತಾ ರಾಮ್ ನಾಯಕಿಯಾಗಿ ಧ್ರುವ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆ ಆಧರಿಸಿದೆ ಅನ್ನ
ವಿವಾಹದ ನಂತರ ನವವಧು-ವರರಿಗೆ ಅರುಂಧತಿ ನಕ್ಷತ್ರವನ್ನು ತೋರಿಸುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿದೆ. ಬ್ರಹ್ಮದೇವರ ಪುತ್ರಿ ಸಂಧ್ಯಾದೇವಿ ವಸಿಷ್ಠರ ಪತ್ನಿ ಅರುಂಧತಿಯಾಗಿ ಪರಿವರ್ತನೆಯಾದ ಕಥೆಯು ಈ ಆಚರಣೆಯ ಹಿಂದಿದೆ. ಇದು ದಂ
ಇಂದು ಪ್ಯಾಲೇಸ್ ಗ್ರೌಂಡ್ಸ್ನಲ್ಲಿ ನಡೆಯುವ KSPCB ಗೋಲ್ಡನ್ ಜೂಬಿಲಿ ಕಾರ್ಯಕ್ರಮದಿಂದ ಬೆಂಗಳೂರಿನಲ್ಲಿ ಭಾರಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 80,000 ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸದಾಶಿವನ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ನವೆಂಬರ್ 19ರಂದು ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸ್ವಾತಿ ನಕ್ಷತ್ರ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚರಿಸುತ್ತಿರುವ ಈ ದಿನ, ಪ್ರತಿ
PM Narendra Modi to release PM Kisan scheme 21st installment: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ನ. 19, ಬುಧವಾರ ಬಿಡುಗಡೆ ಮಾಡುತ್ತಿದ್ದಾರೆ. ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಭೇಟಿ ನೀಡುತ್ತಿರುವ ನರೇಂ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 19ರ ಬುಧವಾರದ ದಿನ ಭವ
ಬಿಹಾರದಲ್ಲಿ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 20ರಂದು ನಿತೀಶ್ ಕುಮಾರ್ ಎನ್ಡಿಎ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. 10ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದ
ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಆಟದಲ್ಲಿ ಒಟ್ಟು 10 ಜನರು ನಾಮಿನೇಟ್ ಆಗಿದ್ದಾರೆ. ಕ್ಯಾಪ್ಟನ್ ರಘು ಅವರು ತಮ್ಮ ಅಧಿಕಾರ ಬಳಸಿ ರಕ್ಷಿತಾ ಶೆಟ್ಟಿ ಅವರನ್ನು ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಮೂಲ ನಿಯಮ ಉಲ್ಲಂಘಿಸಿ ಅಶ್ವಿನಿ
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 'ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ' ವಿಚಾರಗೋಷ್ಠಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟಿಸಿತ್ತು. ವಿರೋಧದ ನಡುವೆಯೂ ವಿಚಾರಗೋಷ್ಠಿ ನಡೆಯಿತು. ಕರ್ನಾಟಕ ಉ
ಸುಪ್ರೀಂ ಕೋರ್ಟ್ನಲ್ಲಿ ಮೇಕೆದಾಟು ಯೋಜನೆಗೆ ಮುನ್ನಡೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಕೆದಾ
ಸರ್ವಧರ್ಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ನಾವೆಲ್ಲಾ ಧರ್ಮದ ಹಾದಿಯಲ್ಲಿ ಮುನ್ನಡೆಯಬೇಕು. ನಮ್ಮ ನಂಬಿಕೆ ಏನೇ ಇದ್ದರೂ ಮೌಲ್ಯಗಳಲ್ಲಿ ನಾವೆಲ್ಲ ಒಂದೇ. ಎಲ್ಲಾ ಧರ್ಮಗಳು ಮನುಕುಲದ ಒಳಿತನ್ನೇ ಬಯಸುತ್ತದೆ.
ಮಂಡ್ಯ ಜಿಲ್ಲೆಯ ಯಾಲದಹಳ್ಳಿ ಕೊಪ್ಪಲು ಗ್ರಾಮದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಕೇರಳದ ಎರುಮೇಲಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್ನಲ್ಲಿದ್ದ 33 ಅಯ್ಯಪ್ಪ ಮಾಲಾಧಾರಿಗಳು ಅದೃಷ್ಟವಶಾತ್
‘ಜಿಎಸ್ಟಿ’ ಸಿನಿಮಾದ ‘ಚಮೇಲಿ ಚಲ್ ಚಲ್’ ಹಾಡಿನಲ್ಲಿ ಸಂಹಿತಾ ವಿನ್ಯಾ ಡ್ಯಾನ್ಸ್ ಮಾಡಿದ್ದಾರೆ. ಸೃಜನ್ ಲೋಕೇಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದು, ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಚಂದನ್ ಶೆಟ್ಟಿ ಅವರು ಸಂಗೀತ ನೀಡಿದ
ಉತ್ತರ ಕನ್ನಡ ಅಥವಾ ಸಹ್ಯಾದ್ರಿ ಪರಿಚಯ ಮಾಡಿಸ್ತಾ ತಮ್ಮ ಧ್ವನಿಯ ಮೂಲಕ ಪ್ರಾಮಾಣಿಕ ಸೇವೆ ಸಲ್ಲಿಸುತ್ತಾ ಶ್ರದ್ಧೆ ಮತ್ತು ಉತ್ಸಾಹದ ಚಿಲುಮೆಯಾಗಿ ನಂದಾದೀಪದಂತೆ ಬೆಳಗುತ್ತಿದ್ದೀರಿ. ಸುದ್ದಿ ಸಮಾಚಾರಗಳೆಂಬ ಸದಾ ಸುತ್ತಿ ಸುಳಿ
ಕಾಂಗ್ರೆಸ್ನ ನಿಜವಾದ ಮುಖ ಮತ್ತೊಮ್ಮೆ ಬಯಲಾಗಿದೆ. 12 ಅಮಾಯಕರನ್ನು ಕೊಂದ ಭಯೋತ್ಪಾದಕನನ್ನು ಕಾಂಗ್ರೆಸ್ ಸಂಸದರೊಬ್ಬರು 'ದಾರಿ ತಪ್ಪಿದ ಯುವಕ' ಎಂದು ಕರೆಯುತ್ತಿದ್ದಾರೆ. ಅದಕ್ಕಾಗಿಯೇ ದೇಶವು ಕಾಂಗ್ರೆಸ್ ಅನ್ನು ಎಂದಿಗೂ ನಂಬಲ
ದೆಹಲಿಯಲ್ಲಿ 2 ದಿನಗಳಿಂದ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ರೌಂಡ್ಸ್ ಹಾಕಿದ್ದರು. ಈ ಬೆನ್ನಲ್ಲೇ ಮಲ್ಲಿಕಾರ
ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಜೈ’ ಸಿನಿಮಾ ಕನ್ನಡ ಹಾಗೂ ತುಳು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ ಜತೆ ರಾಜ್ ದೀಪಕ್ ಶೆಟ್ಟಿ ನಟಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ
ನೀವು ಮುಗ್ಧ ಜನರನ್ನು ಕೊಲ್ಲುತ್ತಿದ್ದೀರಿ, ಇಸ್ಲಾಂ ಈ ರೀತಿಯ ಹಿಂಸೆಯನ್ನು ಎಂದೂ ಕಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆ ರಾಜಕೀಯ ಸಂಚಲನವನ್ನು ಹುಟ್ಟುಹಾಕಿದೆ. ದೆಹಲಿಯ ದಾಳಿಗೂ ಮುನ್ನ ಆತ್ಮಹತ್ಯಾ ಬಾಂಬರ್ ಉ
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹೋರಾಟದ ಬೆನ್ನಲ್ಲೇ ಇದೀಗ ಭತ್ತ, ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಾರರು ಸೂಕ್ತ ಬೆಂಬಲ ಬೆಲೆ ಮತ್ತು ಖರೀದಿ ಕೇಂದ್ರಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು, ದಾವಣಗೆರೆ, ಗದಗ ಸೇ
ಪೌರಕಾರ್ಮಿಕನಾಗಿ ಕೆಲಸ ಮಾಡುವ ಪ್ರತಾಪ್ ಅವರು ‘ಇವನೇ ಶ್ರೀನಿವಾಸ’ ಸಿನಿಮಾಗೆ ಹೀರೋ ಆಗಿದ್ದಾರೆ. ಈ ಸಿನಿಮಾ ಈಗ ಬಿಡುಗಡೆಗೆ ಸಿದ್ದವಾಗಿದೆ. ಜನವರಿ ವೇಳೆಗೆ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಶಿವರಾಜ್ಕ
Kannada serial: ‘ಅಣ್ಣಯ್ಯ’ ಹಾಗೂ ‘ಕರ್ಣ’ ಧಾರಾವಾಹಿಯ ಮಹಾಸಂಗಮ ನಡೆದಿದೆ. ಸೋಮವಾರದಿಂದ (ನವೆಂಬರ್ 17) ಒಂದು ವಾರಗಳ ಕಾಲ ಈ ಮಹಾ ಸಂಗಮ ನಡೆಯಲಿದೆ. ಈ ಮಹಾ ಸಂಗಮದಲ್ಲಿ ಮಹಾ ತಿರುವುಗಳನ್ನು ನೀವು ನಿರೀಕ್ಷಿಸಬಹುದು. ನಿತ್ಯಾ ಪ್ರೆಗ್ನೆನ್ಸಿ
Reasons why Gold, silver rates falling from past few days: ಚಿನ್ನದ ಬೆಲೆ ಸತತ ನಾಲ್ಕು ದಿನ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಸತತವಾಗಿ ಕಡಿಮೆ ಆಗಿದೆ. ಗೋಲ್ಡ್ ಮತ್ತು ಸಿಲ್ವರ್ ಕಾಂಟ್ರ್ಯಾಕ್ಟ್ಗಳೂ ಕೂಡ ತಗ್ಗಿವೆ. ಬೆಲೆ ನಿರಂತರ ಕುಸಿಯಲು ಏನು ಕಾರಣ? ತಜ್ಞರ ಪ್
Rajinikanth movie: ರಜನೀಕಾಂತ್ ಜೊತೆಗೆ ನಟಿಸಲು, ರಜನೀಕಾಂತ್ ಜೊತೆಗೆ ತೆರೆಯ ಮೇಲೆ ಕಾಣಿಸಿಕೊಳ್ಳಲು ದೊಡ್ಡ-ದೊಡ್ಡ ಸ್ಟಾರ್ ನಟರೇ ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ರಜನೀಕಾಂತ್ ಜೊತೆಗೆ ಅವರ ಸರಿ ಸಮನಾಗಿ ನಟಿಸುವ ಅವಕಾಶ ಬಂದರೂ ಸಹ ತೆ
ಶೌಚಾಲಯವನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡರೂ ಸಾಲದು. ಪ್ರತಿನಿತ್ಯ ಸ್ವಚ್ಛಗೊಳಿಸಿದರೂ ಸಹ ಟಾಯ್ಲೆಟ್ ಕಮೋಡ್ಗಳ ಕಲೆಗಳು ಹಾಗೆಯೇ ಉಳಿದು ಬಿಡುತ್ತದೆ. ಇದನ್ನು ಹೋಗಲಾಡಿಸಲು ಅನೇಕರು ದುಬಾರಿ ಕ್ಲೀನಿಂಗ್ ಪ್ರಾಡಕ್ಟ್ಗ
ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡುಯೂರಪ್ಪನವರಿಗೆ ಹೊಸ ಸಂಕಷ್ಟ ಎದುರಾಗಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಹೈಕೋರ್ಟ್ನ ತಡೆಯಾಜ್ಞೆ ತೆರವಾದ ಹಿನ್ನೆಲೆ
Bigg Boss House: ಬಿಗ್ಬಾಸ್ ಮನೆಯಲ್ಲಿ ಏನೇನೋ ನಡೆಯುತ್ತವೆ. ವಿಪರೀತ ಜಗಳ, ಪ್ರೀತಿ, ಹಾಸ್ಯ, ತಮಾಷೆ, ಡ್ರಾಮಾ, ಹಾಡು, ಥರ-ಥರದ ಟಾಸ್ಕ್ಗಳು ಇನ್ನೂ ಏನೇನೋ ನಡೆಯುತ್ತವೆ. ಆದರೆ ಬಿಗ್ಬಾಸ್ ಮನೆಯಲ್ಲಿ ಮದುವೆ ಶಾಸ್ತ್ರ ನಡೆದಿದ್ದು ಎಂದ
South Indian Bank offers HER account for women: ಕೇರಳ ಮೂಲದ ಖಾಸಗಿ ವಲಯದ ಸೌತ್ ಇಂಡಿಯನ್ ಬ್ಯಾಂಕ್ ಇದೀಗ ಮಹಿಳೆಯರಿಗೆಂದು ಹರ್ ಅಕೌಂಟ್ ತೆರೆದಿದೆ. ಅನ್ಲಿಮಿಟೆಡ್ ಎಟಿಎಂ ವಿತ್ಡ್ರಾಯಲ್ನಿಂದ ಹಿಡಿದು ಏರ್ ಇನ್ಷೂರೆನ್ಸ್, ಪರ್ಸನಲ್ ಇನ್ಷೂರೆನ್ಸ್ ಮತ
ಮೂತ್ರ ಅಸಂಯಮ ಅಥವಾ ಮೂತ್ರ ಸೋರಿಕೆ ಪ್ರಸವಾನಂತರದ ಸ್ಥಿತಿಯಾಗಿದ್ದು, ಹೆರಿಗೆಯಾದ ಕೆಲವು ವಾರಗಳಲ್ಲಿ ಅನೇಕ ಮಹಿಳೆಯರಲ್ಲಿ ಕಂಡುಬರುತ್ತದೆ. ಆದರೆ ಕೆಲವು ಮಹಿಳೆಯರು ಮಾತ್ರ ಈ ಸಮಸ್ಯೆಯನ್ನು ದೀರ್ಘಕಾಲದ ವರೆಗೆ ಅನುಭವಿಸಬಹುದ
ಓರ್ವ ಮಹಿಳಾ ಟೆಕ್ಕಿ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಚಲಾಯಿಸಿದ್ದು, ಇದನ್ನ ಕಂಡ ಯುವಕರು ಯಾಕಮ್ಮ ಹಂಗೆ ಓಡಿಸ್ತೀಯಾ, ಸರಿಯಾಗಿ ಓಡಿಸೋಕೆ ಆಗಲ್ವಾ ಅಂತ ಪ್ರಶ್ನಿಸಿದ್ದಾರೆ. ಬುದ್ದಿವಾದ ಹೇಳಿದ ಬೈಕ್ ಸವಾರರಿಗೆ ಆ ಮಹಿಳ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿ ಗಿಲ್ಲಿ ನಟ ವಿರುದ್ಧ ಹೆಚ್.ಸಿ. ಕುಶಲಾ ಅವರು ದೂರು ನೀಡಿದ್ದಾರೆ. ಕುಶಲಾ ನೀಡಿದ ದೂರನ್ನು ಆಧರಿಸಿ ಮಹಿಳಾ ಆಯೋಗವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಪರಿಶೀಲನೆ ನಡೆಸಿ, ಸೂ
ಅಕ್ಟೋಬರ್ನಲ್ಲಿ ಹೆಚ್ಚಿನ ಹ್ಯಾಚ್ಬ್ಯಾಕ್ಗಳು ವರ್ಷದಿಂದ ವರ್ಷಕ್ಕೆ ಮಾರಾಟದ ಬೆಳವಣಿಗೆ ಕಂಡವು. ಮಾರುತಿ ಸುಜುಕಿ ವ್ಯಾಗನ್ಆರ್ ಕಾರು ಬಲೆನೊ ಮತ್ತು ಸ್ವಿಫ್ಟ್ಗಿಂತ ಭರ್ಜರಿ ಸೇಲ್ ಕಂಡಿದೆ, ಜೊತೆಗೆ ಟಾಟಾ ಟಿಯಾಗೊ, ಟೊಯ
ತಿರುಮಲ ತಿರುಪತಿ ದೇವಸ್ಥಾನಗಳು ವೈಕುಂಠ ಏಕಾದಶಿ 2026ರ ದರ್ಶನದ ವೇಳಾಪಟ್ಟಿಯನ್ನು ದೃಢಪಡಿಸಿದ್ದು, ವರ್ಷಾಂತ್ಯದ ಭಾರೀ ಜನದಟ್ಟಣೆಯನ್ನು ನಿರ್ವಹಿಸಲು ಸ್ಪಷ್ಟ ವ್ಯವಸ್ಥೆಗಳನ್ನು ಮಾಡಿದೆ. ಮೊದಲ 3 ದಿನಗಳಲ್ಲಿ ಆನ್ಲೈನ್ ಇ-ಡಿಪ
ರಷ್ಯಾ ಸರ್ಕಾರವು 2026-27ರ ಶೈಕ್ಷಣಿಕ ವರ್ಷಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ 300 ವಿದ್ಯಾರ್ಥಿವೇತನಗಳನ್ನು ಘೋಷಿಸಿದೆ. ಪಿಯುಸಿ ನಂತರ ವಿದೇಶದಲ್ಲಿ ಪದವಿ, ಸ್ನಾತಕೋತ್ತರ ಮತ್ತು ಪಿಎಚ್ಡಿ ಪಡೆಯುವವರಿಗೆ ಇದು ಉತ್ತಮ ಅವಕಾಶ. ವೈದ್
ನಿಮ್ಮ ಮೆದುಳು ಚುರುಕಾಗಬೇಕಾದರೆ ನೀವು ಆಫ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸಲೇಬೇಕು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಇಂತಹ ಟ್ರಿಕ್ಕಿ ಒಗಟಿನ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಇದೀಗ ಇಂತಹದ್ದೇ
Darshan Thoogudeepa: ನಟ ದರ್ಶನ್ ಪುತ್ರ ವಿನೀಶ್ ಇಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಕುಂಬಳಗೋಡುವಿನ ಬಿಜಿಎಸ್ ಕ್ರಿಕೆಟ್ ಗ್ರೌಂಡ್ ನಲ್ಲಿ ಶಿವಣ್ಣ ನಟನೆಯ ‘ಡ್ಯಾಡ್’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ಸಂದರ್ಭದಲ್
ಮೈಸೂರು ಬೆಂಗಳೂರಿನಂತೆ ಬದಲಾಗುತ್ತಿದೆಯೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ನೆಟ್ಟಿಗರು ಮೈಸೂರಿನ ಮೂಲ ಸಂಸ್ಕೃತಿ, ಭಾಷೆ ನಶಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಹೊರ ರಾಜ್ಯದ ವಲಸಿಗರ ಹ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು 15 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ 7 ಆಟಗಾರರನ್ನು ರಿಲೀಸ್ ಮಾಡಿರುವ ಎಸ್ಆರ್ಹೆಚ್ ಮ
ಲಿಪ್ಸ್ಟಿಕ್ ಇಲ್ಲದೆ ಮಹಿಳೆಯರ ಮೇಕಪ್ ಪರಿಪೂರ್ಣ ಆಗೋದೇ ಇಲ್ಲ. ಇದು ನಿಮ್ಮ ಇಡೀ ನೋಟವನ್ನು ಬದಲಾಯಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಆದರೆ ಪ್ರತಿನಿತ್ಯ ರಾಸಾಯನಿಕಯುಕ್ತ ಲಿಪ್ಸ್ಟಿಕ್ಗಳನ್ನು ತುಟಿಗೆ
ಭಾರತೀಯ ಸೇನೆಯು ಪ್ರಾದೇಶಿಕ ಸೇನೆಗೆ ಮೊದಲ ಬಾರಿಗೆ ಮಹಿಳೆಯರನ್ನು ನೇಮಿಸಿಕೊಳ್ಳಲು ಸಿದ್ಧವಾಗಿದೆ. ಇದು ಮಹಿಳೆಯರ ಸಬಲೀಕರಣಕ್ಕೆ ಪ್ರಮುಖ ಹೆಜ್ಜೆಯಾಗಿದ್ದು, ಪೈಲಟ್ ಯೋಜನೆಯಾಗಿ ಆಯ್ದ ಬೆಟಾಲಿಯನ್ಗಳಲ್ಲಿ ಪ್ರಾರಂಭವಾಗಲಿದ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ರಷ್ಯಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗಸಭೆಯಲ್ಲಿ ಭಯೋತ್ಪಾದನೆಯ ಬಗ್ಗೆ ದೃಢವಾದ ಸಂದೇಶವನ್ನು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯವು ಅದರ ಎಲ್ಲಾ ರೂಪಗಳು
2026 ರ ಟಿ20 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯವಹಿಸಲಿರು ನಗರಗಳಲ್ಲಿ ಚೆನ್ನೈ ಕೂಡ ಒಂದು. ಹೀಗಾಗಿಯೇ ಕಳೆದ ಕೆಲ ತಿಂಗಳಿಂದ ಚೆಪಾಕ್ ಸ್ಟೇಡಿಯಂನಲ್ಲಿ ನವೀಕರಣದ ಕಾರ್ಯಗಳು ನಡೆಯುತ್ತಿದೆ. ಇದೀಗ ಈ ಸಿದ್ಧತೆಯು ಅಂತಿಮ ಹಂತಕ್ಕೆ ಬಂದಿದ
ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಬೆಂಗಳೂರು ಸಂಚಾರ ಪೊಲೀಸರ ಆಹ್ವಾನದ ಮೇರೆಗೆ ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಈ ಅನುಭವದಿಂದ ಸಂಚಾರ ನಿಯಂತ್ರಣದ ಸವಾಲುಗಳನ್ನು ಅರಿತರು. ನಾಗರಿಕರು ನಿಯಮಗಳನ್
BSNL Student Special Plan: ಸರ್ಕಾರಿ ದೂರಸಂಪರ್ಕ ಕಂಪನಿ ಬಿಎಸ್ಎನ್ಎಲ್ ಮಕ್ಕಳ ದಿನಾಚರಣೆಯಂದು ವಿದ್ಯಾರ್ಥಿಗಳಿಗಾಗಿ ವಿಶೇಷ ಮೊಬೈಲ್ ಯೋಜನೆಯನ್ನು ಪರಿಚಯಿಸಿದೆ. ದಿನಕ್ಕೆ ಸರಿಸುಮಾರು ರೂ. 8.96 ಅಥವಾ ರೂ. 251 ಗೆ, ಬಳಕೆದಾರರು ಕರೆ, ಡೇಟಾ ಮತ್ತು SMS
Jr NTR and Prashanth Neel: ಜೂ ಎನ್ಟಿಆರ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೊಸ ಅಪ್ಡೇಟ್ ಇತ್ತೀಚೆಗೆ ಹೊರಬಿದ್ದಿರಲಿಲ್ಲ. ಈ ಸಿನಿಮಾಕ್ಕೆ ರವಿ ಬಸ್ರೂರು ಅವರು ಸಂಗೀತ ನೀಡುತ್ತಿದ್ದಾರೆ. ಜೂ ಎನ್
ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಬಹಳ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಜನರು ಕೂದಲು ಉದುರುವಿಕೆಯನ್ನು ಅನುಭವಿಸುತ್ತಿದ್ದಾರೆ. ಜನರು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಲು ವಿವಿಧ ಶಾಂಪ
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 12 ಆರಂಭವಾದಾಗಿನಿಂದಲೂ ಗಿಲ್ಲಿ ಮತ್ತು ಅಶ್ವಿನಿ ನಡುವೆ ಹೊಂದಾಣಿಕೆಯೇ ಇಲ್ಲ. ಗಿಲ್ಲಿಯ ಮಾತಿಗೆ ಅಶ್ವಿನಿ ಎದುರಾಡುವುದು, ಅಶ್ವಿನಿ ಮಾತಿಗೆ ಗಿಲ್ಲಿ ಎದುರಾಡುವುದು ಬಿಗ್ಬಾಸ್ ಮನೆಯಲ್ಲಿ
India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22
ಕೃಷ್ಣ ಅಜಯ್ ರಾವ್ ನಟನೆಯ ‘ರಾಧೇಯ’ ಸಿನಿಮಾದಲ್ಲಿ ಸೋನಲ್ ಮಾಂತೆರೋ ಅವರು ಕ್ರೈಮ್ ರಿಪೋರ್ಟರ್ ಪಾತ್ರ ಮಾಡಿದ್ದಾರೆ. ವಿಯಾನ್ (ಸ್ಯಾಂಡಿ) ಅವರು ಸಂಗೀತ ನೀಡಿದ್ದಾರೆ. ರಮ್ಮಿ ಅವರ ಛಾಯಾಗ್ರಹಣ, ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ
ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಮೂರು ದಿನಗಳ ಸುದೀರ್ಘ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡವು ಎರಡು ಅರಿವಳಿಕೆ ಚುಚ್ಚು
ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು ಅನುಭವಿಸುವ ಒತ್ತಡ ಹೇಳಲಾಗದು. ಕುಂತರೂ ತಪ್ಪು, ನಿಂತರೂ ತಪ್ಪು ಎನ್ನುವಂತಾಗುತ್ತದೆ ಈ ಉದ್ಯೋಗಿಗಳ ಪರಿಸ್ಥಿತಿ. ಇಲ್ಲೊಬ್ಬ ಉದ್ಯೋಗಿಯದ್ದು ಇದೇ ಪರಿಸ್ಥಿತಿ. ಆಫೀಸಿಗೆ ಇಪ್ಪತ್ತು ನಿಮಿಷ ತಡ
ಕ್ಯಾಪ್ಸಿಕಂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಇವುಗಳ ನಿಯಮಿತ ಸೇವನೆಯಿಂದ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲಿಯೂ ಈ ತರಕಾರಿಯನ್ನು ಚಳಿಗಾಲದಲ್ಲಿ ಕಡ್ಡಾಯವಾಗಿ ಸೇವನೆ ಮಾಡಬೇಕು. ಏಕೆಂದರೆ ಇದರಲ್ಲ
Oppo Find X9 and Oppo Find X9 Pro Launched: ಪ್ರಸಿದ್ಧ ಒಪ್ಪೋ ಕಂಪನಿಯ ಎರಡು ಹೊಸ ಸ್ಮಾರ್ಟ್ಫೋನ್ ಒಪ್ಪೋ ಫೈಂಡ್ X9 ಮತ್ತು ಫೈಂಡ್ X9 ಪ್ರೊ ಭಾರತದಲ್ಲಿ ಅನಾವರಣಗೊಂಡಿದೆ. ಇದು 3nm ಮೀಡಿಯಾ ಟೆಕ್ ಡೈಮೆನ್ಸಿಟಿ 9500 ಚಿಪ್ಸೆಟ್ ಹೊಂದಿದ್ದು, 16GB ವರೆಗಿನ LPDDR5X RAM ಮತ್
ಬೆಂಗಳೂರು ಸಂಚಾರ ಪೊಲೀಸರ ವಿನೂತನ ಆಹ್ವಾನಕ್ಕೆ ಸ್ಪಂದಿಸಿದ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರೊಂದಿಗೆ ಚರ್ಚಿಸಿ, ಪೊಲೀಸ
ಬೆಂಗಳೂರು ಮೆಟ್ರೋ ಐದನೇ ಬಾರಿಗೆ ಜೀವಂತ ಮಾನವ ಹೃದಯವನ್ನು ಕೇವಲ 7 ನಿಮಿಷಗಳಲ್ಲಿ ಆರು ಜನರ ವೈದ್ಯಕೀಯ ತಂಡವು ಯಶಸ್ವಿಯಾಗಿ ಸಾಗಿಸಿದೆ. ನಗರದ ಟ್ರಾಫಿಕ್ ಸಮಸ್ಯೆ ನಡುವೆ, ಅಸ್ಟರ್ ಆರ್.ವಿ. ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ
ಮಾರ್ಗಶಿರ ಅಮಾವಾಸ್ಯೆಯು ತುಳಸಿ ಪೂಜೆಗೆ ಅತ್ಯಂತ ಶುಭ ದಿನವಾಗಿದೆ. ಈ ದಿನ ತುಳಸಿ ಮಾತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ, ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ. ವಿಷ್ಣು ಮತ್ತು ತುಳಸಿ ಪೂಜೆಯು ಮನಸ್ಸಿಗ
ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್ಟಿಆರ್ ಸಿನಿಮಾ ನಿಂತಿದೆ ಎಂಬ ವದಂತಿಗಳಿಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ತೆರೆ ಎಳೆದಿದ್ದಾರೆ. ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ ಎಂದು ಖಚಿತಪಡಿಸಿದ್ದಾರೆ. ಕೆಜಿಎಫ್ಗಿಂತ ಭಿನ್ನ
ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಸೇಮ್ ಟು ಸೇಮ್ ‘ದೃಶ್ಯ’ ಸಿನಿಮಾ ಸ್ಟೈಲ್ನಲ್ಲಿಇಂಜಿನಿಯರ್ನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ನೀಡಿದ ದೂರು ಬೆನ್ನತ್ತಿದ್ದ ಪೊಲೀಸರಿ
ಆಪ್ಟಿಕಲ್ ಇಲ್ಯೂಷನ್ ಪರ್ಸನಾಲಿಟಿ ಟೆಸ್ಟ್, ದೇಹಕಾರ ಸೇರಿದಂತೆ ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳಿವೆ. ಇವುಗಳ ಮುಖಾಂತರ ಒಬ್ಬ ವ್ಯಕ್ತಿಯ ರಹಸ್ಯ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಕ್ಕಮಟ್ಟಿಗೆ ತಿಳಿಯಬಹುದಾಗಿದ
Affordable AI ready KEO computer, among attractions in Bengaluru Tech Summit 2025: ಕಂಪ್ಯೂಟರ್ ಕ್ಷೇತ್ರದಲ್ಲಿ ಸಂಚಲನ ಮೂಡಿಸಬಲ್ಲ ಎಐ ಶಕ್ತ ಕಿಯೋ ಎನ್ನುವ ಮೈಕ್ರೋಪಿಸಿಯನ್ನು ಕರ್ನಾಟಕ ಸರ್ಕಾರ ಅಭಿವೃದ್ದಿಪಡಿಸಿದೆ. ಅಗ್ಗದ ಬೆಲೆಗೆ ಸಿಗುವ ಈ ಕಿಯೋ ಕಂಪ್ಯೂಟರ್ ಬೆಂಗಳೂರ
ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆ ಫಲಿಸದೆ ಪ್ರಶಾಂತ್ ಕಿಶೋರ್(Prashant Kishor) ನೇತೃತ್ವದ ಜನ್ ಸುರಾಜ್ ಪಕ್ಷ ಹೀನಾಯ ಸೋಲು ಕಂಡಿತ್ತು. ಬೇರೆಲ್ಲಾ ಪಕ್ಷಗಳಿಗೆ ಚುನಾವಣಾ ತಂತ್ರಗಾರಿಕೆ ಹೇಳಿಕೊಟ
ಮುಂಬೈನ 'ಗೋಲ್ಡ್ ಮ್ಯಾನ್' ರೋಹಿತ್ ಪಿಸಲ್ ಅವರು ತಯಾರಿಸಿದ 10 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಗಳಿಂದ ಕೂಡಿದ ಸೇಬು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 18 ಕ್ಯಾರೆಟ್ ಚಿನ್ನ ಹಾಗೂ 1396 ವಜ್ರಗಳಿಂದ ಅಲಂಕೃತವಾದ ಈ ಸೇಬು ಇಂಡ
India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22
ಪುಟ್ಟ ಮಕ್ಕಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋ ನೋಡಿದ್ರೆ ನಗು ತಡೆಯಲು ಆಗಲ್ಲ. ಇದೀಗ ಮೂವರು ಪುಟ್ಟ ಹುಡುಗಿಯರು ನಡುರಸ್ತೆಯಲ್ಲೇ ಜಗಳಕ್ಕೆ ಇಳಿದಿದ್ದಾರೆ. ಆಟದ ವಿಚಾರವಾಗಿ ಶುರುವ
ಕೇಂದ್ರ ಚುನಾವಣಾ ಆಯೋಗ ಕೇರಳದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿ ತೀವ್ರ ವಿಶೇಷ ಪರಿಷ್ಕರಣೆ(SIR)ಮುಂದೂಡುವಂತೆ ಒತ್ತಾಯಿಸಿ, ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಕೇರಳದಲ್ಲಿ ಸ್ಥಳೀಯ ಸಂಸ್ಥೆಚುನಾವಣೆಗಳು ಸನ್ನಿ
ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಪಾದಯಾತ್ರೆ ಮೂಲಕ ಆಗಮಿಸಿದೆ. ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ
ಬಿಗ್ ಬಾಸ್ ಮನೆಯಲ್ಲಿ 'ಅಣ್ಣ' ಪದದ ದುರುಪಯೋಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಶಿಕಾ ಸೂರಜ್ ಅವರನ್ನು 'ಅಣ್ಣ' ಎನ್ನುವುದು ಮತ್ತು ಕಾವ್ಯಾ ಗಿಲ್ಲಿಯನ್ನು ಅಣಕಿಸಲು ಈ ಪದ ಬಳಸುತ್ತಿರುವುದು ಈ ಪವಿತ್ರ ಸಂಬಂಧದ ಮಹತ್ವವನ್ನು ಕಡ
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಮ್ಮ ತಂಡಗಳ ಮುಖ್ಯ ತರಬೇತುದಾರರನ್ನು ನೇಮಕ ಮಾಡಿಕೊಂಡ
Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ನಾಗಾರ್ಜುನ ಹಾಗೂ ಇನ್ನೂ ಕೆಲವರು ಸೈಬರಾದಾಬ್ ಪೊಲೀಸ್ ಆಯುಕ್ತ, ಕನ್ನಡಿಗ ಸಜ್ಜನರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಆಯುಕ್ತರಿಗೆ ಚಿರಂಜೀವಿ ಹಾಗೂ ನಾಗಾರ್
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆಗೆ ಚಿಂತನೆ ನಡೆಸಿರೋದಾಗಿ ತಿಳಿಸಿದ್ದಾರೆ. ಜಾಗತಿಕ ಹೂಡಿಕೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಬೆಂಗಳೂರು ಟೆಕ
CM Siddaramaiah inaugurates Bengaluru Tech Summit 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳವಾರ 28ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್ ಅನ್ನು ಉದ್ಘಾಟಿಸಿದ್ದಾರೆ. ತುಮಕೂರು ರಸ್ತೆಯ ಬಿಇಐಸಿಯಲ್ಲಿ ಈ ಸಮಿಟ್ ನ. 20ರವರೆಗೂ 3 ದಿನ ಕಾಲ ನಡೆಯಲಿದೆ. ಸಿದ್ದರಾ
ಬೆಂಗಳೂರಿನ ದೇವನಹಳ್ಳಿ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಕಳೆದ 18 ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗ
ಕೆ.ಆರ್. ನಗರ ಶಾಸಕ ರವಿಶಂಕರ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ಕುಡ್ಲೂರು ಪಂಚಾಯತಿ ಕಾರ್ಯಕ್ರಮದಲ್ಲಿ ಪ್ರಶ್ನಿಸಿದ್ದ ವ್ಯಕ್ತಿ ನಿರಾಕರಿಸಿದ್ದಾರೆ. ಶಾಸಕರು ಕೇವಲ ಗೊಂದಲ ಕಡಿಮೆ ಮಾಡಲು ತಮ್ಮನ್ನು ಪಕ್ಕಕ್ಕ
ದೆಹಲಿಯ ಹಲವು ನ್ಯಾಯಾಲಯಗಳು ಹಾಗೂ ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವ
NR Narayana Murthy defends his 70 hour work week idea: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ
ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿನ ಮೂಲಕ ಅನೇಕರ ಮೋಡಿ ಮಾಡಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಅವರ ಪತಿ ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣದ ಎಂಎಲ್ಎ. ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರ
Amit Shukla: ರಣಜಿ ಟೂರ್ನಿಯಲ್ಲಿ 22 ವರ್ಷದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಹೊಸ ಇತಿಹಾಸವನ್ನು ರಚಿಸಿದ್ದಾರೆ. ಅದು ಸಹ 4 ಓವರ್ಗಳಲ್ಲೇ 5 ವಿಕೆಟ್ ಕಬಳಿಸುವ ಮೂಲಕ. ಆದರೆ ಈ ನಾಲ್ಕು ಓವರ್ಗಳು ಕೂಡ ಮೇಡನ್ ಆಗಿತ್ತು ಎಂಬುದು ವಿಶೇಷ. ಅಂದರ
Karnataka Government Holidays List 2026: 2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಗೊಂಡಿದೆ. ಈ ರಜಾ ಪಟ್ಟಿಯು ಭಾನುವಾರಗಳಂದು ಬರುವ ಮಹಾ ಶಿವರಾತ್ರಿ, ಕನ್ನಡ ರಾಜ್ಯೋತ್ಸವ, ನರಕ ಚತುರ್ದಶಿ ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ಸಹಜವಾಗಿಯೇ ಗಮನ ಸೆಳೆಯುತ್ತವೆ. ಇದಕ್ಕೆ ಕಾರಣ ನಮ್ಮ ಸುತ್ತಮುತ್ತಲಿನ ವ್ಯಕ್ತಿಗಳು ದೈಹಿಕ ನ್ಯೂನತೆ ನಡುವೆ ಬದುಕನ್ನು ಪ್ರೀತಿಸುವ ಹಾಗೂ ಕಲೆಯನ್ನು ಆರಾಧಿಸುವ ರೀತಿ ನೋಡಿದ
Prashanth Neel: ಪ್ರಶಾಂತ್ ನೀಲ್ ಅವರ ಸಿನಿಮಾಗಳ ಪ್ರತಿ ಪ್ರೇಮ್ನಲ್ಲೂ ಕಪ್ಪು ಅಥವಾ ತಿಳು ಕಪ್ಪು ಬಣ್ಣಗಳೇ ತುಂಬಿರುತ್ತವೆ. ಪ್ರಶಾಂತ್ ನೀಲ್ ಅವರು ತಮ್ಮ ಸಿನಿಮಾಗಳಲ್ಲಿ ಅತಿಯಾಗಿ ಕಪ್ಪು ಬಣ್ಣ ಬಳಸುತ್ತಾರೆ. ಇದೇ ಕಾರಣಕ್ಕೆ ಪ್ರತಿ
ನಿರ್ದೇಶಕ ಎಸ್.ಎಸ್. ರಾಜಮೌಳಿ 'ವಾರಣಾಸಿ' ಚಿತ್ರದ ಕಾರ್ಯಕ್ರಮದಲ್ಲಿ ತಾಂತ್ರಿಕ ದೋಷದಿಂದ ಹನುಮಂತ ದೇವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ವಾನರ ಸೇನಾ ದ
ಇಂದು ಬೆಳಗಿನ ಜಾವ ಆಂಧ್ರಪ್ರದೇಶದಲ್ಲಿ ನಡೆದ ಎನ್ಕೌಂಟರ್(Encounter)ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ.ಹಿಡ್ಮಾ ಆಂಧ್ರ
ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕೌಟುಂಬಿಕ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ತಮ್ಮ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮತ್ತು ಅತ್ತೆ ಕಿರುಕುಳ ನೀಡಿರುವುದಾಗಿ ಡೆತ್ ನೋಟ್ ಬರೆದಿದ್ದರ ಜೊತೆಗೆ ಮಗುವಿ
Bullion Market 2025 November 18th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಕಡಿಮೆಗೊಂಡಿವೆ. ಬೆಳ್ಳಿ ಬೆಲೆ ಗ್ರಾಮ್ಗೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,455 ರೂನಿಂದ 11,335 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,366 ರೂಗೆ ಇಳಿದಿದೆ.
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್ಪ್ರೆಸ್ ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಂ
Australia vs England: ಟೆಸ್ಟ್ ಕ್ರಿಕೆಟ್ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಈ ಸರಣಿಯ ಮೊದಲ ಪಂದ್ಯವು ನವೆಂಬರ್ 21 ರಿಂದ ಶುರುವಾಗಲಿದ್ದು, ಈ ಪಂದ್ಯಕ
ನಮ್ಮ ರಾಷ್ಟ್ರೀಯ ಪ್ರಾಣಿ ಯಾವುದೆಂದು ಸಣ್ಣ ಮಕ್ಕಳನ್ನು ಕೇಳಿದ್ರು ಕೂಡ ಹೇಳುವ ಉತ್ತರ ಹುಲಿ. ಹೌದು, ಭಾರತದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯೂ ಹಳದಿ ಹಾಗೂ ಕಿತ್ತಳೆ ಚರ್ಮದ ಮೇಲೆ ಕಪ್ಪು ಪಟ್ಟೆಗಳನ್ನು ಹೊಂದಿದ್ದು ತನ್ನ ಶ
ದೆಹಲಿಯಲ್ಲಿ ಆತ್ಮಾಹುತಿ ದಾಳಿ ನಡೆಸಿದ ಭಯೋತ್ಪಾದಕ ಮೊಹಮ್ಮದ್ ಉಮರ್ ನಬಿಯ ಹಳೆಯ ವಿಡಿಯೋವೊಂದು ಈಗ ಬೆಳಕಿಗೆ ಬಂದಿದೆ. ಈ ವಿಡಿಯೋದಲ್ಲಿ ಉಮರ್ ನಬಿ ಇಂಗ್ಲಿಷ್ನಲ್ಲಿ ಮಾತನಾಡುತ್ತಾ ಆತ್ಮಹತ್ಯಾ ಬಾಂಬ್ ದಾಳಿಯನ್ನು ಸಮರ್ಥಿಸಿ
ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಈಗ 8ನೇ ತರಗತಿಯಲ್ಲಿ ಓದುತ್ತಿದ್ದಾರೆ. ಅವರು ಮುಂಬೈನ ಪ್ರತಿಷ್ಠಿತ ಧೀರೂಭಾಯಿ ಅಂಬಾನಿ ಅಂತರರಾಷ್ಟ್ರೀಯ ಶಾಲೆಯ ವಿದ್ಯಾರ್ಥಿನಿ. ಈ ಶಾಲೆಯಲ್ಲಿ ಓದಲು ಬಚ್
ವಿಭೂತಿ ಮತ್ತು ನಾಮಗಳನ್ನು ಹಣೆಯ ಮೇಲೆ ಮೂರು ರೇಖೆಗಳಲ್ಲಿ ಏಕೆ ಧರಿಸುತ್ತಾರೆ ಎಂಬುದರ ಕುರಿತು ಡಾ. ಬಸವರಾಜ್ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ. ತ್ರಿಮೂರ್ತಿಗಳು, ತ್ರಿಶಕ್ತಿಗಳು ಹಾಗೂ ಸೃಷ್ಟಿ, ಸ್ಥಿತಿ, ಲಯಗಳಿಗೆ ಸಂಬಂಧಿ
ಕಂಪನಿಯೊಂದು ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಸಮಯದಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯಲು ಅವಕಾಶ ಕಲ್ಪಿಸಿರುವ ಪೋಸ್ಟ್ ವೈರಲ್ ಆಗಿದೆ. ಇದು ಕೇವಲ ರಜೆಯಾಗಿರದೇ, ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಒತ್ತು ನೀಡುತ್ತದೆ. ಲ

19 C