SENSEX
NIFTY
GOLD
USD/INR

Weather

30    C
...
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ

ಧರ್ಮ ಕೀರ್ತಿರಾಜ್ ಹಾಗೂ ಅನುಷಾ ರೈ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಸಿನಿಮಾಗಳಲ್ಲಿ ಸಹ ಜೋಡಿಯಾಗಿ ನಟಿಸಿ ಗಮನ ಸೆಳೆದರು. ರಿಯಲ್ ಲೈಫ್​ನಲ್ಲೂ ಅವರು ಜೋಡಿಯಾಗಲಿ ಎಂಬ ಬಯಕೆ ಅಭಿಮಾನಿಗಳ

14 Apr 2026 9:55 pm
ಸುಡು ಬಿಸಿಲಿಗೆ ಬೆಂದ ಕರ್ನಾಟಕ: ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ

ರಾಜ್ಯಾದ್ಯಂತ ಉರಿಯುತ್ತಿರುವ ಬೇಸಿಗೆಯ ಬಿಸಿಲು ಜನಜೀವನವನ್ನು ಕಂಗೆಡಿಸಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿದೆ. ಇನ್ನು ವಿಶ

14 Apr 2026 9:37 pm
ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು

‘ಧುರಂಧರ್ 2’ ಸಿನಿಮಾದ ಎದುರು ‘ಲವ್ ಮಾಕ್ಟೇಲ್ 3’ ಚಿತ್ರ ರಿಲೀಸ್ ಆಗುತ್ತದೆ ಎಂದಾಗ ಕೆಲವರು ನೆಗೆಟಿವ್ ಆಗಿ ಮಾತನಾಡಿದ್ದರು. ಆದರೆ ಅಂಥವರಿಗೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾ ಸೂಕ್ತ ಉತ್ತರ ನೀಡಿದೆ. ಯಶಸ್ವಿಯಾಗಿ 25 ದಿನಗಳನ್ನು

14 Apr 2026 9:34 pm
ಬೆಂಗಳೂರು ವಿವಿಯಲ್ಲಿ ಏರ್ ಆಂಬ್ಯುಲೆನ್ಸ್ ಹೆಲಿಪ್ಯಾಡ್​​ ನಿರ್ಮಾಣಕ್ಕೆ ಪರ ವಿರೋಧ: ಏನಿದು ವಿವಾದ?

ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ಏರ್ ಆಂಬುಲೆನ್ಸ್ ಹೆಲಿಪ್ಯಾಡ್ ನಿರ್ಮಾಣಕ್ಕೆ MLC ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ. ವಿವಿ ಜಾಗವನ್ನು ಶೈಕ್ಷಣಿಕ ಉದ್ದೇಶಗಳಿಗೆ ಮಾತ್

14 Apr 2026 9:28 pm
RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ

Virat Kohli Injury Update: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಫಿಟ್​ನೆಸ್ ಸಮಸ್ಯೆಯಿಂದ ಬಳಲಿದ್ದರು. ಹೀಗಾಗಿ ಅವರು ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. ಇದೇ ಕಾರಣದಿಂದಾಗಿ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್

14 Apr 2026 9:19 pm
ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

ಅಮೆರಿಕ- ಇರಾನ್ ನಡುವಿನ ಕದನವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂ

14 Apr 2026 9:15 pm
ಪ್ರತ್ಯೇಕ ಘಟನೆ: ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಸಾವು

ತುಮಕೂರು ಜಿಲ್ಲೆಯ ದ್ವಾರಾಳು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟೈರ್ ಬ್ಲಾಸ್ ಆಗಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, 33 ಜನರಿಗೆ ಗಾಯಗಳಾಗಿವೆ. ಮತ್ತೊಂದು ಪ್ರಕರಣದಲ್ಲಿ ಚಾಮರಾ

14 Apr 2026 8:52 pm
ನಿತ್ಯವೂ ಒಂದು ಬಾಳೆಹಣ್ಣು ಸೇವನೆ ಮಾಡಿದರೆ ಏನಾಗುತ್ತದೆ ಗೊತ್ತಾ?

ವರ್ಷದ ಎಲ್ಲಾ ಸೀಸನ್‌ಗಳಲ್ಲೂ ಲಭ್ಯವಿರುವಂತಹ ಬಾಳೆ ಹಣ್ಣು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬ

14 Apr 2026 8:49 pm
ಎಐ ಬಳಕೆಯಿಂದ ಟ್ರೋಲ್ ಆದ ವರುಣ್ ಧವನ್ ಹೊಸ ಸಿನಿಮಾ ಟೀಸರ್

ಅತಿಯಾಗಿ ಎಐ ಬಳಸುವ ಚಿತ್ರತಂಡಗಳು ಪ್ರೇಕ್ಷಕರ ಟೀಕೆಗೆ ಗುರಿ ಆಗುತ್ತಿವೆ. ಅದಕ್ಕೆ ಹೊಸ ಉದಾಹರಣೆ ವರುಣ್ ಧವನ್ ನಟನೆಯ ಈ ಸಿನಿಮಾ. ಹೌದು, ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾದ ಟೀಸರ್​ನಲ್ಲಿ ಎಐ ಬಳಸಿದ್ದಕ್ಕೆ ಜನರು ಟ್ರೋಲ

14 Apr 2026 8:36 pm
ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ; 9 ಕಾರ್ಮಿಕರು ಸಾವು, 15 ಜನರಿಗೆ ಗಾಯ

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಿಂಘಿತರೈನಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ ಉಂಟಾಗಿದೆ. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ, 15 ಜನರಿಗೆ ಗಾಯಗಳಾಗಿವೆ. ಇದು ಸುತ್ತಮುತ್ತಲಿನ ಪ್ರದೇಶದಲ್ಲಿ

14 Apr 2026 8:16 pm
ನಾಮಿನಿ ಹೆಸರಿಸದೆಯೇ ಹೂಡಿಕೆದಾರ ಮೃತಪಟ್ಟರೆ ಮ್ಯೂಚುವಲ್ ಫಂಡ್ ಹೂಡಿಕೆಗೆ ಏನಾಗುತ್ತದೆ?

Mutual Funds and Equities and nominee rules: ಮ್ಯೂಚುವಲ್ ಫಂಡ್ ಮತ್ತು ಈಕ್ವಿಟಿ ಆಸ್ತಿಗಳಿಗೆ ನಾಮಿನಿ ಹೆಸರಿಸಬೇಕು, ಅಥವಾ ನಾಮಿನಿ ಬೇಡ ಎಂದಾದರೂ ಆಯ್ಕೆ ಮಾಡಿಕೊಳ್ಳಬೇಕು. ನಾಮಿನಿ ಹೆಸರಿಸದ ಆಸ್ತಿಗಳಿದ್ದರೆ, ವ್ಯಕ್ತಿಯ ವಾರಸುದಾರರು ಅದಕ್ಕೆ ಕ್ಲೇಮ

14 Apr 2026 8:02 pm
ಶಿವಮೊಗ್ಗದಲ್ಲಿ ವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೇಲೆ ನೀರಾನೆ ಹಂಸಿನಿ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೇ ನೀರಾನೆ ಹಂಸಿನಿ ಗರ್ಭದಲ್ಲೇ ಮರಿ ಸಾವನ್ನಪ್ಪಿತ್ತು.

14 Apr 2026 7:58 pm
ಬೂದಿ ಮುಚ್ಚಿದ ಕೆಂಡವಾದ ರಾಯರ ಜಪದ ಕಟ್ಟೆ ವಿವಾದ: ಅರ್ಚಕರ ಕುಟುಂಬದಿಂದ ಕಾನೂನು ಹೋರಾಟದ ಚಿಂತನೆ

ರಾಯಚೂರಿನ ಬಿಚ್ಚಾಲಿ ಗ್ರಾಮದಲ್ಲಿರುವ ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪದ ಭೂ ವಿವಾದ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ವ್ಯಾಪಕ ವಿರೋಧ, ಹೈಡ್ರಾಮಾ ಮಧ್ಯೆ ಜಿಲ್ಲಾಡಳಿತ ವಿವಾದಿತ ಜಮೀನು ಸರ್ವೆ ಕಾರ್ಯ ಮಾಡಿ ಮುಗಿಸಿದೆ. ಸರ್

14 Apr 2026 7:45 pm
ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ

ಲೋಕಸಭೆಯ ಬಲವು 543ರಿಂದ 850ಕ್ಕೆ ಏರಲಿದ್ದು, ಮಹಿಳಾ ಮೀಸಲಾತಿಗೆ ವೇದಿಕೆ ಸಿದ್ಧವಾಗಲಿದೆ. ಕೇಂದ್ರ ಸರ್ಕಾರವು ಲೋಕಸಭೆಯ ಬಲವನ್ನು 543ರಿಂದ 850 ಸ್ಥಾನಗಳಿಗೆ ವಿಸ್ತರಿಸಲು ಪ್ರಸ್ತಾಪಿಸಿದೆ. ಇದು ಹೊಸ ಸೀಮಾ ನಿರ್ಣಯದ ಜೊತೆಗೆ ದೀರ್ಘಕಾ

14 Apr 2026 7:36 pm
ಮಗಳು ಖಂಡಿತಾ 10ನೇ ತರಗತಿ ಫೇಲ್ ಆಗುತ್ತಾಳೆ ಎಂದುಕೊಂಡಿದ್ದ ಆಮಿರ್ ಖಾನ್; ಆದರೆ ಆಗಿದ್ದೇನು?

ನಟ ಆಮಿರ್ ಖಾನ್ ಅವರ ಪುತ್ರಿ ಇರಾ ಖಾನ್ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿಲ್ಲ. ಅವರ ಶಿಕ್ಷಣದ ಬಗ್ಗೆ ಈ ಹಿಂದೆ ಆಮಿರ್ ಖಾನ್ ತಮಾಷೆಯಾಗಿ ಮಾತನಾಡಿದ್ದರು. ಇರಾ ಖಾನ್ 10ನೇ ತರಗತಿ ಪರೀಕ್ಷೆ ಬರೆದಿದ್ದಾಗ ಅವರು ಪಾಸ್ ಆಗುತ್ತಾರೆ

14 Apr 2026 7:34 pm
CSK vs KKR Playing XI: ಕಿಂಗ್ಸ್ vs ರೈಡರ್ಸ್​: ಹೀಗಿದೆ ಪ್ಲೇಯಿಂಗ್ 11

IPL Chennai Super Kings vs Kolkata Knight Riders in KannadaPlaying XI: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಸಿಎಸ್​ಕೆ ಗೆದ್ದಿರುವುದು ಕೇವಲ ಒಂದು ಪಂದ್ಯದಲ್ಲಿ ಮಾತ್ರ. ಅತ್

14 Apr 2026 7:09 pm
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನ

14 Apr 2026 7:05 pm
ಬಾಗಲಕೋಟೆ ಉಪಚುನಾವಣೆ ಪ್ರಚಾರದ ವೇಳೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರಿಗೆ ಸಂಕಷ್ಟ

ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ರಾಜಕಾರಣಿಗಳ ವಿವಾದಾತ್ಮಕ ಮಾತುಗಳು ಆಕ್ರೋಶಕ್ಕೆ ಕಾರಣವಾಗಿವೆ. ಮಾಜಿ ಸಚಿವ ಸಿಸಿ ಪಾಟೀಲ್ ಕುರುಬ ಸಮಾಜದ ಬಗ್ಗೆ ಬಳಸಿದ ಅದೊಂದು ಪದ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಪ್ರತಾಪ ಸಿಂಹ ಅವರ

14 Apr 2026 7:00 pm
ಅಯ್ಯಪ್ಪ ಮಾಲೆ ಧಾರಣೆ ಮಾಡುವುದೇಕೆ: ರಾಮ್ ಚರಣ್ ಕೊಟ್ಟರು ಉತ್ತರ

Ram Charan: ನಟ ರಾಮ್ ಚರಣ್ ಅವರು ಹಲವು ದಿನಗಳ ಕಾಲ ಮಾಲೆ ಧರಿಸಿ, ನೇಮ-ನಿಷ್ಠೆಯಿಂದ ವೃತ ಪಾಲಿಸುತ್ತಾರೆ. ವರ್ಷದಲ್ಲಿ ಸುಮಾರು 80ಕ್ಕೂ ಹೆಚ್ಚು ದಿನಗಳು ಅವರು ವೃತದಲ್ಲಿ ಕಳೆಯುತ್ತಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಮ್ ಚರಣ್ ಅವರಿಗ

14 Apr 2026 7:00 pm
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?

ಬಿಹಾರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ಸಾಮ್ರಾಟ್ ಚೌಧರಿ ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರನ್ನು ಗುರುತಿಸಿದ್ದಾರೆ. ಎನ್‌ಡಿಎ ನಡೆದ ಶಾಸಕ

14 Apr 2026 7:00 pm
ಎನ್​ವಿಡಿಯಾದ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಕೊಡಗೆ; ಒಂದು ಕೋಟಿ ರೂವರೆಗೆ ಸ್ಟಾಕ್ ಗ್ರಾಂಟ್

Nvidia's Rs 1 Cr Stock Grant for Indian Employees: ಎನ್ವಿಡಿಯಾ ಕಂಪನಿಯು ತನ್ನ ಭಾರತೀಯ ಉದ್ಯೋಗಿಗಳಿಗೆ ₹5 ಲಕ್ಷದಿಂದ ₹1 ಕೋಟಿ ಮೌಲ್ಯದ ಒನ್-ಟೈಮ್ 'ಸ್ಪೆಷಲ್ ಸ್ಟಾಕ್ ಗ್ರಾಂಟ್' ಘೋಷಿಸಿದೆ. ಸುಮಾರು 10,000 ಉದ್ಯೋಗಿಗಳಿಗೆ ಅನುಕೂಲವಾಗುವ ಈ 'ಜೆನ್ಸನ್ ಸ್ಪೆಷಲ್ ಗ

14 Apr 2026 6:32 pm
Chanakya Niti: ಈ ನಾಲ್ಕು ತಪ್ಪು ನಿರ್ಧಾರಗಳು ಜೀವವನ್ನು ಹಾಳು ಮಾಡಬಹುದು ಎನ್ನುತ್ತಾರೆ ಚಾಣಕ್ಯ

ಸರಿಯಾದ ಸಮಯದಲ್ಲಿ, ಸರಿಯಾದ ಆಲೋಚನೆ ಮತ್ತು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವ ನಿರ್ಧಾರಗಳು ಮಾತ್ರ ವ್ಯಕ್ತಿಯನ್ನು ಸರಿಯಾದ ಹಾದಿಯಲ್ಲಿ ಕೊಂಡೊಯ್ಯಬಹುದು ಮತ್ತು ಆತನ ಜೀವನವನ್ನು ಸುಧಾರಿಸಬಹುದು. ಹಾಗಾಗಿ ಪ್ರತಿಯೊಂದು

14 Apr 2026 6:25 pm
CSK vs KKR IPL 2026 Live Score: ಸೂಪರ್ ಕಿಂಗ್ಸ್​ಗೆ ನೈಟ್ ರೈಡರ್ಸ್ ಸವಾಲು

CSK vs KKR, IPL 2026 Live Score Updates: ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್​ಕೆ ತಂಡ 20 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೇ ವೇಳೆ ಕೆಕೆಆರ್ ತ

14 Apr 2026 5:59 pm
ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ

ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ 6 ಸುತ್ತು ಗುಂಡು ಹಾರಿಸಿ, ಅಷ್ಟೇ ಅಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಆ ಮೂಲಕ ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಸದ್ಯ

14 Apr 2026 5:55 pm
TTD New Darshan Rules: ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ಯಾ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ

ಬೇಸಿಗೆ ರಜೆಯಲ್ಲಿ ತಿರುಮಲ ಭಕ್ತರ ದಟ್ಟಣೆ ಹೆಚ್ಚಿದ ಹಿನ್ನೆಲೆಯಲ್ಲಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು TTD ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ SSD ಟೋಕನ್‌ಗಳು ಮತ್ತು VIP ದರ್ಶನಗಳನ್ನು ರದ್ದುಗೊಳಿಸಿ, ಭಕ್ತರು 8-12 ಗಂಟೆಗ

14 Apr 2026 5:51 pm
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು

calendar movie: ‘ಕ್ಯಾಲೆಂಡರ್’ ಹೆಸರಿನ ಕನ್ನಡ ಸಿನಿಮಾ ಬರುತ್ತಿದೆ. ಸಿನಿಮಾದ ಹೆಸರಿನಂತೆಯೇ ಸಿನಿಮಾದ ಕತೆಯೂ ಸಹ ಬಹಳ ಭಿನ್ನವಾಗಿದೆ. ಸಿನಿಮಾನಲ್ಲಿ ಸುಷ್ಮಿತಾ ಮತ್ತು ನಿವಿಷ್ಕಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಟಿವಿ9 ಜೊತೆಗ

14 Apr 2026 5:47 pm
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ

ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್‌ ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ

14 Apr 2026 5:36 pm
RCB vs LSG ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್?

Virat Kohli Injury Update: ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಜ್ವರದಿಂದ ಬಳಲುತ್ತಿದ್ದರು. ಇದಾಗ್ಯೂ ಅವರು ವಾಂಖೆಡೆ ಮೈದಾನದಲ್ಲಿ ಕಣಕ್ಕಿಳಿದಿದ್ದರು. ಆದರೆ ಬ್ಯಾಟಿಂಗ್​ ಮಾಡುವಾಗ ಅವರು ಹಿಮ್ಮಡಿ ನೋವಿನ ಸ

14 Apr 2026 5:18 pm
ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ

ಅದು ಸರ್ಕಾರಿ ಜಿಲ್ಲಾಸ್ಪತ್ರೆ ಅಲ್ಲಿಗೆ ನಿತ್ಯ ಸಾವಿರಾರು ಜನ ರೋಗಿಗಳು ಬಂದು ತಮ್ಮ ಆರೋಗ್ಯ ಹಾಗೂ ರಕ್ತ ಸೇರಿದಂತೆ ವಿವಿದ ಪರೀಕ್ಷೆ ಮಾಡಿಕೊಂಡು ಹೋಗುತ್ತಾರೆ,. ಆದರೆ ಅದೇ ಮನುಷ್ಯರ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಸಹ ಪರೀ

14 Apr 2026 5:16 pm
ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ

ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ತಮ್ಮ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಜಾನ್ ಸೀನಾ, ಬ್ರೆಟ್ ಲೀ ಮುಂತಾದ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಕ

14 Apr 2026 5:13 pm
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ

ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಡೆಹ್ರಾಡೂನ್​ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿ

14 Apr 2026 5:06 pm
Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಅತಿವೇಗದ ಯಮಹಾ R15 ಚಲಾಯಿಸುತ್ತಿದ್ದ 19 ವರ್ಷದ ಇಕ್ರಾ ಸ್ಥಳದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ಹಾಶಿಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಶಿಮ್ ಬೈಕ್ ಚಾ

14 Apr 2026 4:53 pm
ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ

ತಮಾಷೆಗಾಗಿ ಆಡುವ ಮಾತುಗಳನ್ನು ಕೆಲವರ ಮನಸ್ಸಿನ ಮೇಲೆ ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಇದೊಂದು ಘಟನೆ ಉದಾಹರಣೆ ಎನ್ನಬಹುದು. ಮಗ ನೋಡಲು ನಿನ್ನಂತೆ ಇಲ್ಲ ಎಂದು ಜನ ಛೇಡಿಸಿದ್ದು, ಇದನ್ನೇ ನಂಬಿದ ತಂದೆಯೊಬ್ಬ ಹೆತ್ತ ಮ

14 Apr 2026 4:49 pm
IPL vs PSL: KKR ಆಟಗಾರ 2 ವರ್ಷ ಬ್ಯಾನ್..!

PSL vs IPL: ಕ್ರಿಕೆಟ್ ಲೋಕದ ಎರಡು ಲೀಗ್‌ಗಳ ನಡುವಿನ ಸಂಘರ್ಷ ಈಗ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಅವರ ವೃತ್ತಿಜೀವನದ ಮೇಲೆ ಪರಿಣಾಮ ಬೀರಿದೆ.ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಧಿಕ್ಕರಿಸಿ, ಐಪಿಎಲ್‌ನಲ್ಲಿ ಕೋ

14 Apr 2026 4:42 pm
ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು?

Ali Bhatt Movie: ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿ ಆಲಿಯಾ ಭಟ್ ನಟಿಸಿದ್ದರು. ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನ

14 Apr 2026 4:41 pm
ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್

Premature redemption offer for 2019-20 SGB Series-V bonds: ಆರ್​ಬಿಐನಿಂದ ವಿತರಿಸಲಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್ ಹೂಡಿಕೆದಾರರಿಗೆ ಭರ್ಜರಿ ಲಾಭ ತರುತ್ತಿತ್ತು. 2019ರ ಏಪ್ರಿಲ್ 15ರಂದು ಬಿಡುಗಡೆ ಮಾಡಿದ್ದ ಗೋಲ್ಡ್ ಬಾಂಡ್ 2027ಕ್ಕೆ ಮೆಚ್ಯೂರ್ ಆಗು

14 Apr 2026 4:40 pm
Vastu Secrets: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಮನೆಯ ಪೂಜಾ ಸ್ಥಳದಲ್ಲಿ ದೀಪ ಬೆಳಗಿಸಲು ಬಳಸುವ ಹತ್ತಿ ಬತ್ತಿಯ ಆಕಾರ ವಾಸ್ತುವಿನ ಮೇಲೆ ಪರಿಣಾಮ ಬೀರುತ್ತದೆ. ಉದ್ದನೆಯ ಬತ್ತಿಯು ಸಂಪತ್ತು, ಸಮೃದ್ಧಿ ತಂದರೆ, ದುಂಡು ಬತ್ತಿಯು ಮನಸ್ಸಿನ ಶಾಂತಿ ನೀಡುತ್ತದೆ. ದೀಪ ಬೆಳಗಿಸುವ ದಿಕ್

14 Apr 2026 4:28 pm
ಬಿಹಾರದಲ್ಲಿ ಬಿಜೆಪಿ ಯುಗ ಆರಂಭ; ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

Bihar New CM: ಇಂದು ಪಾಟ್ನಾದಲ್ಲಿ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್‌ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಸಾಮ್ರಾಟ್‌ ಚೌಧರಿ ಆಯ್ಕೆಯಾ

14 Apr 2026 4:26 pm
ವಿದ್ಯಾ ಬಾಲನ್ ಕಂಡರೆ ಬೆಚ್ಚಿ ಬೀಳುತ್ತಿದ್ದ ಅಕ್ಷಯ್ ಕುಮಾರ್ ಮಗ; ಕಾರಣ ಏನು?

ಸತತ ಆರು ವರ್ಷಗಳ ಕಾಲ ವಿದ್ಯಾ ಬಾಲನ್ ಅವರನ್ನು ಕಂಡರೆ ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ಹೆದರುತ್ತಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಅಕ್ಷಯ್ ಕುಮಾರ್ ಅವರು ಈಗ ವಿವರಿಸಿದ್ದಾರೆ. ‘ಭೂಲ್ ಭುಲಯ್ಯ’ ಸಿನಿಮಾ ನೋಡಿದ ಬಳ

14 Apr 2026 4:03 pm
ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಹೊಸ ಸರ್ಕಾರಕ್ಕೆ ಪೂರ್ಣ ಬೆಂಬಲದ ಪ್ರತಿಜ್ಞೆ

ಪಾಟ್ನಾದಲ್ಲಿ ಇಂದು ನಡೆದ ಕೊನೆಯ ಸಚಿವ ಸಂಪುಟ ಸಭೆಯ ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದರು. ನಿತೀಶ್ ಕುಮಾರ್ ರಾಜೀನಾಮೆಯಿಂದಾಗಿ ಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯವಾಗಿದ

14 Apr 2026 4:03 pm
ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್

2.84 ಲಕ್ಷ ಸರಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಿದ್ದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಈ ಹಿಂದಿನ ಅಹಿತಕರ ಘಟನೆಗಳು ಮತ್ತು ಸಾರ್ವಜನಿಕರಿಗೆ ತೊಂದರೆ ಕಾರಣವಾಗಿ ಅನುಮತಿ ನಿರಾಕರಿಸಲ

14 Apr 2026 4:02 pm
ಸಿಹಿತಿಂಡಿಗಳ ಮಹಾರಾಜ ಸ್ವಾದಿಷ್ಟಮಯ “ಮೈಸೂರು ಪಾಕ್‌”

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುವಂತೆ ಸಿಹಿತಿಂಡಿಗಳ ರಾಜನೆಂದು ವಿಶ್ವಪ್ರಸಿದ್ಧ ಮೈಸೂರ್‌ ಪಾಕನ್ನು ಕರೆಯುತ್ತಾರೆ. ಮೈಸೂರ್‌ ಪಾಕ್‌ ಸಿಹಿತಿಂಡಿಗಳ ಮಹಾರಾಜ ಎಂಬುದು ಬಹುಶಃ ಹೆಚ್ಚಿನ ಜನರಿಗೆ ತಿಳಿದಿರಲಿಕ್ಕಿ

14 Apr 2026 3:55 pm
Wisden 2026: ಪ್ರತಿಷ್ಠಿತ ‘ವಿಸ್ಡನ್’ಪಟ್ಟಿಯಲ್ಲಿ ಭಾರತೀಯರ ಪಾರುಪತ್ಯ

ವಿಸ್ಡನ್ (Wisden) ಎಂಬುದು ಕ್ರಿಕೆಟ್ ಲೋಕದ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಪ್ರಕಟಣೆಯಾಗಿದೆ. ಇದನ್ನು 'ಕ್ರಿಕೆಟ್‌ನ ಬೈಬಲ್' ಎಂದೇ ಕರೆಯಲಾಗುತ್ತದೆ. 864ರಲ್ಲಿ ಇಂಗ್ಲೆಂಡ್‌ನ ಕ್ರಿಕೆಟಿಗ ಜಾನ್ ವಿಸ್ಡನ್ ಎಂಬುವವರು ಇದನ

14 Apr 2026 3:52 pm
SSC Recruitment 2026: 3,000ರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪರೀಕ್ಷಾ ಮಾದರಿಯಲ್ಲಿ ಮಹತ್ವದ ಬದಲಾವಣೆ!

ಸಿಬ್ಬಂದಿ ಆಯ್ಕೆ ಆಯೋಗ (SSC) ಸೆಲೆಕ್ಷನ್ ಪೋಸ್ಟ್ ಹಂತ-14 ರಡಿ 3,003 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿಯಿಂದ ಪದವೀಧರರಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಹೊಸ ಪರೀಕ್ಷಾ ಮಾದರಿಯಲ್ಲಿ 'ವಿಭಾಗೀಯ ಸಮಯ'

14 Apr 2026 3:51 pm
ಉಚಿತ ಎಲ್‌ಪಿಜಿ, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ

ಬಿಜೆಪಿ ಇಂದು (ಮಂಗಳವಾರ) ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಹಿಳೆಯರಿಗೆ ರೂ.2,000, ವಾರ್ಷಿಕವಾಗಿ 3 ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವುದಾಗಿ ಬಿಜೆಪಿಯ ತಮಿಳುನಾಡಿನಲ್ಲಿ ಭ

14 Apr 2026 3:33 pm
ಪತ್ನಿ ಫೋಟೋ ನೋಡಿ ಮೌನ ತಾಳಿದ ದಳಪತಿ ವಿಜಯ್; ವಿಡಿಯೋ ವೈರಲ್

ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ನಡುವೆ ಬಿರುಕು ಮೂಡಿದೆ. ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಿದ್ದರೂ ಕೂಡ ವಿಜಯ್ ಅವರು ಪತ್ನಿಯ ಫೋಟೋ ನೋಡಿ ಪ್ರತಿಕ್ರಿಯಿಸಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ

14 Apr 2026 3:31 pm
ಒತ್ತಡದ ನಡುವೆಯೂ ಏರದ ಪೆಟ್ರೋಲ್ ಬೆಲೆ; ಪೆಟ್ರೋಲಿಯಂ ಕಂಪನಿಗಳಿಗೆ ಒಂದು ಲೀಟರ್ ಪೆಟ್ರೋಲ್​ಗೆ ಆಗುತ್ತಿರುವ ನಷ್ಟವೆಷ್ಟು ಗೊತ್ತಾ?

Losses for oil marketing companies on petrol and diesel: ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದರೂ ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆಗಳು ಏರುತ್ತಿಲ್ಲ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ನಷ್ಟದ ಹೊರೆ ಹೆಚ್ಚಾಗುತ್ತಿದೆ. ಒಂದು ಲೀಟರ್ ಪೆಟ್ರೋಲ್ ಮಾರ

14 Apr 2026 3:12 pm
ಪಟಾಕಿ ಕಿಚನ್ ಆರಂಭಿಸಿದ ರಕ್ಷಿತಾ ಶೆಟ್ಟಿ; ಏನಿದರ ವಿಶೇಷ?

ರಕ್ಷಿತಾ ಶೆಟ್ಟಿ ಅವರು 'ಪಟಾಕಿ ಕಿಚನ್' ಪ್ರಾರಂಭಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ರಕ್ಷಿತಾ, ಯೂಟ್ಯೂಬರ್ ಆಗಿ ಜನಪ್ರಿಯರಾಗಿದ್ದರು. ಹಳ್ಳಿಯಲ್ಲಿ ಆರಂಭವಾಗಿರುವ ಈ ಕಿಚನ್‌ಗೆ ಬಿಗ್ ಬಾಸ್ ಗೆಳೆಯ ರಘು ಚಾಲನೆ ನೀಡಿದ್ದಾರೆ. ಮೊದ

14 Apr 2026 3:02 pm
ದೆಹಲಿ-ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯ ಈಗ ಕೇವಲ ಎರಡೂವರೆ ಗಂಟೆ, ಆರ್ಥಿಕ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ

ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್‌ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾ

14 Apr 2026 2:58 pm
ಟಿಮ್ ಡೇವಿಡ್ ಯಾಕೆ 5.35 ಲಕ್ಷ ರೂ. ದಂಡ ಕಟ್ಟಬೇಕು?

Tim David: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಅದು ಸಹ ಪಂದ್ಯದ ನಡುವೆ ಚೆಂಡು ಪರಿಶೀಲಿಸುವ ಮೂಲಕ. ಅಂದರೆ ಅಂಪೈರ್ ಚೆಂಡು ಬದಲಿಸಿದಾಗ ಟಿಮ್ ಡೇವಿಡ್ ಚೆಂಡಿನ ಆಕಾ

14 Apr 2026 2:53 pm
AFMC Admission 2026: ವೈದ್ಯಕೀಯ ಶಿಕ್ಷಣದ ಜೊತೆಗೆ ದೇಶ ಸೇವೆಗೆ ಇಲ್ಲಿದೆ ಸುವರ್ಣ ಅವಕಾಶ

ಪುಣೆಯ AFMC, ವೈದ್ಯಕೀಯ (MBBS) ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುವವರಿಗೆ ಅತ್ಯುತ್ತಮ ವೇದಿಕೆ. ಮೇ 1, 1948 ರಂದು ಸ್ಥಾಪಿತವಾದ ಈ ಪ್ರತಿಷ್ಠಿತ ಸಂಸ್ಥೆ, ವಿಶ್ವದರ್ಜೆಯ ತರಬೇತಿ ಹಾಗೂ ಪದವಿ ನ

14 Apr 2026 2:45 pm
Video: ಜರ್ಮನ್‌ನಲ್ಲಿ ಡ್ರೀಮ್‌ ಜಾಬ್‌ ಗಿಟ್ಟಿಸಿಕೊಂಡ ಭಾರತೀಯ ಮಹಿಳೆ ಹೇಳಿದ್ದೇನು ನೋಡಿ

ಈಗಿನ ಕಾಲದಲ್ಲಿ ಕೆಲಸ ಗಿಟ್ಟಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಕೌಶಲ್ಯಗಳಿದ್ದರೆ ಮಾತ್ರ ಕನಸಿನ ಉದ್ಯೋಗ ಸಿಗಲು ಸಾಧ್ಯ. ಇಲ್ಲೊಬ್ಬರು ಭಾರತೀಯ ಮಹಿಳೆ ಜರ್ಮನ್ ಭಾಷೆ ತಿಳಿಯದೇನೆ ಪ್ರಾಡಕ್ಟ್ ಮ್ಯಾನೇಜರ್ ಉದ್ಯೋಗ ಹೇಗೆ ಪಡೆದು

14 Apr 2026 2:41 pm
ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಎರಡೂ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ

ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರತಿಕ್ರಿಯಿಸಿದ್ದು, ವಚನಾನ

14 Apr 2026 2:37 pm
ಬೌಲಿಂಗ್ ನೀಡುವುದು ಅಪಾಯಕಾರಿ…ಜಡೇಜಾಗೆ ಓವರ್​ ನೀಡದ ಪರಾಗ್..!

IPL 202 SRH vs RR: ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 216 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 19 ಓವರ್​ಗಳಲ್ಲಿ 1

14 Apr 2026 2:24 pm
ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ, ಮಗು ಎರಡು ತುಂಡಾಯ್ತು, ತಲೆ ಗರ್ಭದಲ್ಲೇ ಉಳೀತು

ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದ ಅಮಾನವೀಯ ಘಟನೆಯಲ್ಲಿ, ಆಂಬ್ಯುಲೆನ್ಸ್‌ನಲ್ಲಿ ಹೆರಿಗೆ ಮಾಡಿಸುವ ಯತ್ನ ವಿಫಲವಾಗಿ ಶಿಶುವಿನ ತಲೆ ದೇಹದಿಂದ ಬೇರ್ಪಟ್ಟಿದೆ. ಆಶಾ ಕಾರ್ಯಕರ್ತೆಯ ನಿರ್ಲಕ್ಷ್ಯದಿಂದ ಏಳು ತಿಂಗಳ ಗರ್ಭಿಣಿ ಪ್ರ

14 Apr 2026 2:14 pm
ವೇಗವಾಗಿ ಹೋಗುತ್ತಿದ್ದ ಕ್ಯಾಂಟರ್ ಟೈರ್ ಸ್ಫೋಟ! ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ

ತುಮಕೂರು, ಏಪ್ರಿಲ್ 14ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ದ್ವಾರಾಳು ಸೇತುವೆ ಬಳಿ ವೇಗದ ಕ್ಯಾಂಟರ್ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿತು. ಹಿಂಬಾಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಮುಂಭಾಗ ಜಖಂ

14 Apr 2026 2:05 pm
ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನು ವಿವಾದಕ್ಕೆ ಯುವಕನೊಬ್ಬನ ಭೀಕರ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರವಾಗಿ ಕೊಲೆಯಾದವನ ಸಹೋದರ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ್ದಾನೆ. ಈ

14 Apr 2026 1:51 pm
ದಾವಣಗೆರೆ ದಂಗಲ್​, ಕಾಂಗ್ರೆಸ್ ಕಂಗಾಲು: ‘ಕೈ’ಕೊಡ್ತಾ ಉಪಚುನಾವಣೆ ರಿಸಲ್ಟ್?

ದಾವಣಗೆರೆ ದಕ್ಷಿಣದ ಉಪಚುನಾವಣೆಯ ಬೇಗುದಿ ಈಗ ಕಾಂಗ್ರೆಸ್​ನಲ್ಲಿ ಕಿಚ್ಚು ಹಚ್ಚಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ನಸೀರ್​ ಅಹ್ಮದ್​ರನ್ನು ಸ

14 Apr 2026 1:23 pm
ಬ್ಯಾಟರಿ ಸ್ವಾವಲಂಬನೆಗೆ 3.5 ಲಕ್ಷ ಕೋಟಿ ರೂ ಯೋಜನೆ; ಬ್ಯಾಟರಿ ತಯಾರಕರ ಪಟ್ಟಿ ರೂಪಿಸಲು ಸರ್ಕಾರ ಸಜ್ಜು

India's ALBM: ಭಾರತ ಸರ್ಕಾರವು 'ಅಧಿಕೃತ ಬ್ಯಾಟರಿ ತಯಾರಕರ ಪಟ್ಟಿ' (ALBM) ಪರಿಚಯಿಸಲು ಸಿದ್ಧವಾಗಿದೆ. ಇದು ದೇಶೀಯ ಬ್ಯಾಟರಿ ಉತ್ಪಾದನೆಯನ್ನು ಉತ್ತೇಜಿಸಿ, ವಿದೇಶಿ ಆಮದಿನ ಮೇಲಿನ ಅವಲಂಬನೆಯನ್ನು ತಗ್ಗಿಸುವ ಗುರಿ ಹೊಂದಿದೆ. 'ಇಂಡಿಯಾ ಬ್ಯಾ

14 Apr 2026 1:06 pm
ಇಲಿಯಾನಾ ದಕ್ಷಿಣ ಭಾರತ ಚಿತ್ರರಂಗದಿಂದ ಬ್ಯಾನ್ ಆಗಿದ್ದೇಕೆ? ರಹಸ್ಯ ಬಿಚ್ಚಿಟ್ಟ ನಿರ್ಮಾಪಕ

Ileana D'Cruz: ಇಲಿಯಾನಾ ಡಿಕ್ರೂಜ್ ಅವರ ಸಪೂರ ದೇಹ, ಕೋಲು ಮುಖ, ಒಳ್ಳೆಯ ನಟನೆ ಅವರಿಗೆ ಸಾಕಷ್ಟು ಅಭಿಮಾನಿಗಳು ಮತ್ತು ಅವಕಾಶಗಳನ್ನು ತಂದುಕೊಟ್ಟಿತ್ತು. ಒಟ್ಟೊಟ್ಟಿಗೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದ ಇಲಿಯಾನಾ ಡಿ ಕ್ರೂಜ್, ಇದ್ದ

14 Apr 2026 12:55 pm
ರಜನೀಕಾಂತ್ ಸಿನಿಮಾ: ಮೂರನೇ ಬಾರಿ ನಿರ್ದೇಶಕ ಬದಲು

Rajinikanth next movie: ರಜನೀಕಾಂತ್ ಪ್ರಸ್ತುತ ‘ಜೈಲರ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಕಮಲ್ ಹಾಸನ್ ಜೊತೆಗೆ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಅವರ 173ನೇ ಸಿನಿಮಾ ಸೆಟ್ಟೇರಲಿಕ್ಕಿದೆ. ಈಗ ಸಮಸ್ಯೆ ಆಗಿ

14 Apr 2026 12:28 pm
ಮೋಹನ್​​ಲಾಲ್​ ಚಿತ್ರಕ್ಕೆ ಶಾಕ್; ಕೇವಲ 3.5 ಲಕ್ಷ ಗಳಿಸಿದ ಸಿನಿಮಾ

ಮೋಹನ್​ಲಾಲ್ ಅವರ 'ದೃಶ್ಯಂ 2' ಸಿನಿಮಾ ಥಿಯೇಟರ್​ಗಳಲ್ಲಿ ಕೇವಲ 3.5 ಲಕ್ಷ ಗಳಿಸಿ ಆಘಾತ ನೀಡಿದೆ. ಒಟಿಟಿಯಲ್ಲಿ ಈಗಾಗಲೇ ಲಭ್ಯವಿದ್ದದ್ದು, ಕೇರಳ ಚುನಾವಣೆ ಮತ್ತು ಪ್ರೇಕ್ಷಕರ ಕೊರತೆ ಇದಕ್ಕೆ ಪ್ರಮುಖ ಕಾರಣ. 'ದೃಶ್ಯಂ 3' ಬಗ್ಗೆ ಭಾರಿ ನ

14 Apr 2026 12:14 pm
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ದಾವಣಗೆರೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ,

14 Apr 2026 11:54 am
Video: ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಸೌಜನ್ಯದ ನಗು: ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ

ಧಾನಿ ನರೇಂದ್ರ ಮೋದಿ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಣ್ಣ ಮಾತುಕತೆ ನಡೆಸಿದರು. ಭಾರತದ ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿಗಳು ಸಾಮಾನ್ಯ. ಆದರೆ, ಕಳೆದ ಎರಡು ದಿನ

14 Apr 2026 11:54 am
Vishu Festival: ಕರಾವಳಿಯ ಸೌರ ಯುಗಾದಿಯ ಮಹತ್ವ ಮತ್ತು ಆಚರಣೆಯ ವೈಶಿಷ್ಟ್ಯಗಳು

ವಿಷು ಹಬ್ಬವು ಭಾರತೀಯ ಸಂಸ್ಕೃತಿಯಲ್ಲಿ ಹೊಸ ವರ್ಷದ ಆರಂಭವನ್ನು ಸೂಚಿಸುವ ಪ್ರಮುಖ ಆಚರಣೆ. ಕರ್ನಾಟಕದ ಕರಾವಳಿ ಮತ್ತು ಕೇರಳದಲ್ಲಿ ಸಡಗರದಿಂದ ಆಚರಿಸಲಾಗುವ ಈ ಹಬ್ಬ ಸೂರ್ಯ ಮೇಷ ರಾಶಿ ಪ್ರವೇಶಿಸುವ ಸುಸಂದರ್ಭ. 'ವಿಷು ಕಣಿ' ನೋಡುವ

14 Apr 2026 11:51 am
Gold Rates: ಚಿನ್ನದ ಬೆಲೆ 135 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2026 April 14th: ನಿನ್ನೆ ಗ್ರಾಮ್​ಗೆ 35 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 135 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,975 ರೂನಿಂದ 14,110 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,393 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರ

14 Apr 2026 11:42 am
ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ

ಆದಿಚುಂಚನಗಿರಿಯಲ್ಲಿ 80 ಕೋಟಿ ರೂ. ವೆಚ್ಚದಲ್ಲಿ 10 ವರ್ಷಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ಕ್ಕೆ ಉದ್ಘಾಟಿಸಲಿದ್ದಾರೆ. ಬಾಲ ಗಂಗಾಧರನಾಥ ಸ್ವಾಮೀಜಿಯವರ

14 Apr 2026 11:29 am
ಸುರಕ್ಷತೆಗೆ ಮೊದಲ ಆದ್ಯತೆ: ಮುಂಬೈ ಹಳಿಗಳ ಮೇಲೆ ಓಡಲಿದೆ ಮೊದಲ ‘ಕ್ಲೋಸ್ಡ್ ಡೋರ್’ನಾನ್-ಎಸಿ ರೈಲು

ಮುಂಬೈನ ರೈಲು(Train) ಹಳಿಗಳ ಮೇಲೆ ಪ್ರತಿದಿನ ಲಕ್ಷಾಂತರ ಕನಸುಗಳು ಪ್ರಯಾಣಿಸುತ್ತವೆ. ಆದರೆ, ಆ ಕನಸುಗಳ ಜೊತೆಗೇ ಸಾವು ಕೂಡ ತೆರೆದ ಬಾಗಿಲುಗಳ ರೂಪದಲ್ಲಿ ಹೊಂಚು ಹಾಕುತ್ತಿರುತ್ತದೆ. 2025ರ ಜೂನ್‌ನಲ್ಲಿ ನಡೆದ 'ಮುಂಬ್ರಾ ರೈಲು ಅಪಘಾತ' ಇ

14 Apr 2026 11:28 am
49 ಲಕ್ಷ ರೂ. ಟಿಕೆಟ್ ಇದ್ದರೂ ವಿಮಾನವೇರಲು ಬಿಡಲಿಲ್ಲ! ಕೋರ್ಟ್ ಮೆಟ್ಟಿಲೇರಿತು ಬೆಂಗಳೂರು ವಿಮಾನ ನಿಲ್ದಾಣದ ಅಪರೂಪದ ಪ್ರಕರಣ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 49 ಲಕ್ಷ ರೂ. ಬೆಲೆಯ ಟಿಕೆಟ್ ಇದ್ದರೂ ಕೆಎಲ್‌ಎಂ ಏರ್‌ಲೈನ್ಸ್ ಸಿಬ್ಬಂದಿ ವೀಸಾ ನೆಪದಲ್ಲಿ ಬೋರ್ಡಿಂಗ್ ನಿರಾಕರಿಸಿದ ಕಾರಣ, ಏರ್‌ಲೈನ್ಸ್‌ನ ಸಿಇಒ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆ

14 Apr 2026 11:15 am
‘ತ್ರಿಷಾ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆ, ಇನ್ನೇನು ಸ್ಫೋಟ ಗೊಳ್ಳುತ್ತೆ’

ನಟಿ ತ್ರಿಷಾ ಮನೆಗೆ ಬಂದ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಚೆನ್ನೈನ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪರಿಶೀಲನೆ ನಡೆಸ

14 Apr 2026 11:14 am
ಕಿಸಾನ್ ವಿಕಾಸ್ ಪತ್ರ; ಹಣ ಡಬಲ್ ಮಾಡುವ ಪೋಸ್ಟ್ ಆಫೀಸ್ ಸ್ಕೀಮ್

Post office scheme Kisan Vikas Patra: ಹೆಚ್ಚು ಬಡ್ಡಿ ನೀಡುವ ಅಂಚೆ ಕಚೇರಿ ಯೋಜನೆಗಳಲ್ಲಿ ಒಂದಾಗಿರುವ ಕಿಸಾನ್ ವಿಕಾಸ್ ಪತ್ರದಲ್ಲಿ ಮಾಡಲಾಗುವ ಹೂಡಿಕೆಯು ಮೆಚ್ಯೂರಿಟಿ ವೇಳೆ ಎರಡು ಪಟ್ಟು ಹೆಚ್ಚುತ್ತದೆ. ಕೆವಿಪಿಯಲ್ಲಿನ ಹೂಡಿಕೆ 115 ತಿಂಗಳಿಗೆ (9 ವರ

14 Apr 2026 10:58 am
ನಿಮಗಿದು ಗೊತ್ತೇ? ಕೇವಲ ನಾಯಿ ಮಾತ್ರವಲ್ಲ ಈ 5 ಪ್ರಾಣಿಗಳು ಕೂಡ ನಾಯಿಯಂತೆ ಬೊಗಳುತ್ತಂತೆ!

ಸಾಮಾನ್ಯವಾಗಿ ಬೊಗಳುವ ಶಬ್ದ ಕೇಳಿದಾಕ್ಷಣ ಯಾರೋ ಬಂದಿರಬಹುದು ಅಥವಾ ಯಾವುದೋ ಪ್ರಾಣಿಯನ್ನು ನೋಡಿ ನಾಯಿ(Dog) ಬೊಗಳುತ್ತಿರಬಹುದು ಎಂದುಕೊಳ್ಳುತ್ತೇವೆ. ಆದರೆ ಬೊಗಳಿದಾಕ್ಷಣ ಅವು ಕೇವಲ ನಾಯಿಯಲ್ಲ ಈ ಪ್ರಾಣಿಗಳೂ ಆಗಿರಬಹುದು ಎಂಬ

14 Apr 2026 10:54 am
ಮೊದಲ ಹಾಲಿವುಡ್ ಸಂದರ್ಶನದಲ್ಲಿ ಯಶ್ ಹೇಳಿದ್ದೇನು?

Yash movie: ಯಶ್ ನಟನೆಯ ‘ರಾಮಾಯಣ’ ಸಿನಿಮಾ ಸಹ ಜಾಗತಿಕವಾಗಿ ಗಮನ ಸೆಳೆಯುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ನಟ ಯಶ್ ಲಾಸ್ ಏಂಜಲ್ಸ್ ನಲ್ಲಿ ನಡೆದ ‘ಸಿನಿಮಾಕಾನ್ 2026’ ಈ ವೇಳೆ ಅವರು ತಮ್ಮ ಮೊದಲ ಹಾಲಿವುಡ್ ಸಂದರ್ಶನ ನ

14 Apr 2026 10:53 am
CBSE Class 10 Results 2026: ಇಂದೇ ಪ್ರಕಟವಾಗಲಿದೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ; ವೀಕ್ಷಿಸಲು ಈ ಲಿಂಕ್​ ಬಳಸಿ

ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಏಪ್ರಿಲ್ 14 ಅಥವಾ 15ರಂದು ಪ್ರಕಟವಾಗುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು cbse.gov.in ಮತ್ತು results.cbse.nic.in ವೆಬ್‌ಸೈಟ್‌ಗಳಲ್ಲಿ ತಮ್ಮ ರೋಲ್ ನಂಬರ್ ನಮೂದಿಸಿ ಅಂಕಪಟ್ಟಿ ವೀಕ್ಷಿಸಬಹುದು. ಡಿಜಿಲಾಕರ್ ಮೂಲಕ

14 Apr 2026 10:41 am
ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ

ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮಿಂಚುತ್ತಿರುವ 15ರ ವೈಭವ್ ಸೂರ್ಯವಂಶಿ, ಐದು ಪಂದ್ಯಗಳಲ್ಲಿ 200 ರನ್ ಗಳಿಸಿ, 263 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಕೇವಲ 15ನೇ ವಯಸ್ಸಿಗೆ ಟೀಂ ಇಂಡಿಯಾ ಪ್ರವೇಶಿಸುವ ಸಾಧ್ಯತೆಗಳಿದ್ದು, ಐರ್ಲೆ

14 Apr 2026 10:41 am
ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ

ನೆಲಮಂಗಲದಲ್ಲಿ ಅಂತರ-ಜಾತಿ ಪ್ರೇಮ ವಿವಾಹವಾದ ದಂಪತಿಗೆ ಪತಿಯ ಪೋಷಕರಿಂದ ಜಾತಿ ನಿಂದನೆ, ಕಿರುಕುಳ ಹಾಗೂ ಕೊಲೆ ಬೆದರಿಕೆ ಎದುರಾಗಿದೆ. 6 ತಿಂಗಳ ಗರ್ಭಿಣಿಯಾದ ಸೊಸೆಗೆ ಜೀವಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮಗ ಅಭಿಷೇಕ್ ತನ್ನ ಪತ

14 Apr 2026 10:34 am
ಬಾಗಲಕೋಟೆ: ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್

ಬಾಗಲಕೋಟೆಯ ಹಳೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ಬಸ್ಸಿನಲ್ಲಿದ್ದ ಪ್

14 Apr 2026 10:22 am
Spiritual Tips: ಮನೆಯಲ್ಲಿ ಊಟದ ನಂತರ ನಮ್ಮ ತಟ್ಟೆಯನ್ನು ನಾವೇ ತೊಳೆಯಬೇಕು ಯಾಕೆ ಗೊತ್ತಾ?

ಮನೆಯಲ್ಲಿ ಊಟದ ನಂತರ ತಟ್ಟೆಯನ್ನು ನಾವೇ ತೆಗೆಯುವುದು ಕೇವಲ ಸಂಪ್ರದಾಯವಲ್ಲ. ಇದು ಕೃತಜ್ಞತೆ, ಶಿಸ್ತು ಮತ್ತು ನಮ್ರತೆಯನ್ನು ಸೂಚಿಸುತ್ತದೆ. ಈ ಅಭ್ಯಾಸವು ಆಹಾರದ ಕೊರತೆಯನ್ನು ನಿವಾರಿಸಿ ಆರ್ಥಿಕ ಸಮೃದ್ಧಿಗೆ ಕಾರಣವಾಗುತ್ತದ

14 Apr 2026 10:05 am
‘ಟಾಕ್ಸಿಕ್​’ ಚಿತ್ರಕ್ಕಾಗಿ ಫುಲ್ ಎಗ್ಸೈಟ್ ಆದ ತಾರಾ ಸುತಾರಿಯಾ

ಬಾಲಿವುಡ್ ನಟಿ ತಾರಾ ಸುತಾರಿಯಾ ಅವರು ತುಂಬಾನೇ ಗಮನ ಸೆಳೆದವರು. ಅವರು ಟಾಕ್ಸಿಕ್ ಚಿತ್ರದಲ್ಲಿ ನಟಿಸಿದ್ದಾರೆ. ಅವರು ಈಗ ಸಂದರ್ಶನ ಒಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ಟಾಕ್ಸಿಕ್ ಚಿತ್ರದ ಬಗ್ಗೆ ಭರ್ಜಿಯಾಗಿ ಎಗ್ಸ

14 Apr 2026 10:03 am
“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್

ಕೊಪ್ಪಳದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಡಿಯೋ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಮತ್ತು ಮದುವೆಯಾಗಲು ಪೀಡಿಸುತ್ತಿರುವುದು ವಿಡಿಯೋದಲ

14 Apr 2026 9:54 am
ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಕೈದಿಗಳನ್ನು ಚದುರಿಸಲು ಜೈಲು ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗ

14 Apr 2026 9:47 am
ಪ್ರಧಾನಿ ಮೋದಿಗಾಗಿ ಸಿದ್ಧವಾದ ನಾಲ್ವಡಿ ಒಡೆಯರ್ ಮಾದರಿ ಪೇಟದ ವಿಶೇಷಗಳೇನು ಗೊತ್ತಾ? ಇಲ್ಲಿದೆ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಭೇಟಿಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿಯ ವಿಶೇಷ ಮೈಸೂರು ಪೇಟ ಸಿದ್ಧವಾಗಿದೆ. ಮೈಸೂರಿನ ಕಲಾವಿದ ನಂದನ್ ಸಿಂಗ್ ಈ ರಾಜಲಾಂಛನ ಗಂಡಭೇರುಂಡ ವಿನ್ಯಾಸದ ಪೇಟವನ್ನು ತಯಾರಿಸಿದ್ದಾರೆ. ಆದ

14 Apr 2026 9:17 am
ನೀನೆಂಥಾ ಕಳ್ಳ ಮಾರಾಯಾ: ಕದಿಯಲು ಹೋಗಿ ಶೆಟರ್​ನಲ್ಲಿ ತಲೆ ಸಿಕ್ಕಿಸಿಕೊಂಡ ಕಳ್ಳ

ಕಳ್ಳನೊಬ್ಬ ಕಳ್ಳತನ ಮಾಡಿ ಓಡಿ ಹೋಗುವಾಗ ಶೆಟರ್ ಹಾಗೂ ಗೋಡೆಯ ಮಧ್ಯದಲ್ಲಿ ತಲೆ ಸಿಕ್ಕಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಇಂದಿರಾಪುರಂ ಪ್ರದೇಶದ ಅಭಯ್ ಖಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದ

14 Apr 2026 9:15 am
ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ

ಕೊಪ್ಪಳ ಲವ್ ಜಿಹಾದ್ ಆರೋಪಿ ಮುಸ್ತಫಾ ಖಾದ್ರಿ ಮೊಬೈಲ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳಿದ್ದರೂ ಪೊಲೀಸರು ಆತನನ್ನು ಬಂಧಿಸಲು ಹಿಂಜರಿಯುತ್ತಿದ್ದಾರೆ. ಗಾಂಜಾ ಸೇವನೆಯ ವಿಡಿಯೋಗಳು ವೈರಲ್ ಆಗಿದ್ದರೂ ನೋಟಿಸ್‌ಗೆ ಸೀಮಿತ.

14 Apr 2026 9:14 am
ಬೆಂಗಳೂರಲ್ಲಿ ಮಾಲಿನ್ಯದ ಭೀತಿ, ಕರಾವಳಿಯಲ್ಲಿ ಶುದ್ಧ ಗಾಳಿ! ಅಸ್ತಮಾ ರೋಗಿಗಳಿಗೆ ಎಚ್ಚರ

ಕರ್ನಾಟಕದ ಗಾಳಿಯ ಗುಣಮಟ್ಟ 'ತೃಪ್ತಿಕರ'ದಿಂದ 'ಸಾಧಾರಣ' ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ ವಾಹನ ದಟ್ಟಣೆ ಮತ್ತು ಬಿಸಿಲಿನಿಂದ ಧೂಳಿನ ಪ್ರಮಾಣ ಏರಿದ್ದು, ಉಸಿರಾಟದ ಸಮಸ್ಯೆ ಇರುವವರು ಜಾಗ್ರತೆ ವಹಿಸಬೇಕು. ಕರಾವಳಿ ಭಾಗದಲ್ಲಿ ಶುದ

14 Apr 2026 8:50 am
‘ಮೊದಲ ಬಾಲ್​​ನಲ್ಲೇ ಸೂರ್ಯವಂಶಿ ವಿಕೆಟ್​​ನ ತೆಗೆಯಬೇಕು ಅಂದುಕೊಂಡಿದ್ದೆ’; ಪ್ರಫುಲ್ ಹಿಂಗೆ

ಸನ್​​ ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದೆ ಪ್ರಫುಲ್ ಹಿಂಗೆ ಅವರು ದಾಖಲೆ ಬರೆದಿದ್ದಾರೆ. ಮೊದಲ ಪಂದ್ಯದಲ್ಲೇ ಅವರು ನಾಲ್ಕು ವಿಕೆಟ್ ಕಿತ್ತು ಗಮನ ಸೆಳೆದಿದ್ದಾರೆ. ಅವರು ನಾಗಪುರದವರು. ಅವರು ಪ್ಲ್ಯಾನ್ ಯಾವ ರೀತಿಯಲ್ಲಿ ಇತ್ತ

14 Apr 2026 8:50 am
ತಾನೇ ಈ ಮಗುವಿನ ತಂದೆ ಹೌದೋ ಅಲ್ಲವೋ ಎಂಬ ಅನುಮಾನ, 6 ವರ್ಷದ ಮಗನನ್ನು ಕೊಂದು ಶವವ ನದಿಗೆಸೆದ ತಂದೆ

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ತಂದೆಯೊಬ್ಬರು ತಮ್ಮ 6 ವರ್ಷದ ಮಗನನ್ನು ಕೊಲೆ ಮಾಡಿದ್ದಾರೆ. ಮಗು ತನ್ನ ಹೋಲಿಕೆ ಇಲ್ಲವೆಂಬ ಡಿಎನ್‌ಎ ಅನುಮಾನದಿಂದ, ಮಲ್ಲಿಕಾರ್ಜುನ ಆರೇಕರಿ ಎಂಬಾತ ಮಗನನ್ನು ಕೃಷ್ಣಾ ನದಿಗೆ ಎಸೆದಿದ್ದಾನ

14 Apr 2026 8:49 am
ಮಂಡ್ಯಕ್ಕೆ ಬುಧವಾರ ಮೋದಿ ಭೇಟಿ: ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ, ಪ್ರಧಾನಿಗಾಗಿ ಸಿದ್ಧವಾಗಿದೆ ಮೈಸೂರು ಪೇಟ!

PM Modi Mandya Visit: ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮೋದಿಯವರಿಗಾಗಿ ಮೈಸೂರು ಶೈಲಿಯ ವಿಶೇಷ ಗಂಡಭೇರುಂಡ ಲಾಂ

14 Apr 2026 8:26 am
ದೊಡ್ಡ ಬಜೆಟ್ ಆದರೂ ನಿರ್ಮಾಪಕರಿಗೆ ಕೆಲವೇ ದಿನಗಳಲ್ಲಿ ಲಾಭ ತಂದ ಅಡಿವಿ ಶೇಷ್

ಅಡಿವಿ ಶೇಷ್ ಅಭಿನಯದ 'ಡಕಾಯತ್' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಕೇವಲ ನಾಲ್ಕು ದಿನಗಳಲ್ಲಿ 40 ಕೋಟಿ ರೂ. ಗಳಿಸಿ ಅನಿರೀಕ್ಷಿತ ಗೆಲುವು ಕಂಡಿದೆ. ರಿಲೀಸ್‌ಗೂ ಮುನ್ನವೇ ಡಿಜಿಟಲ್, ಸ್ಯಾಟಲೈಟ್ ಹಕ್ಕುಗಳಿ

14 Apr 2026 8:26 am
‘ನನಗೆ ಒಂಟಿಯಾಗಿರೋದೇ ಇಷ್ಟ’; ಬ್ಯಾಚುಲರ್​ ಆಗೇ ಇರೋ ಸೂಚನೆ ಕೊಟ್ಟ ತೆಲುಗು ನಟ

Ram Pothineni: ಟಾಲಿವುಡ್ ನಟ ರಾಮ್ ಪೋಥಿನೇನಿ ಏಕಾಂತಕ್ಕೆ ಒಗ್ಗಿಕೊಂಡಿದ್ದು, ಅದರಿಂದ ಮಾನಸಿಕ ಶಾಂತಿ ಸಿಗುತ್ತದೆ ಎಂದು ಹೇಳಿದ್ದಾರೆ. ಸಂಬಂಧಗಳ ಬಗ್ಗೆ ವದಂತಿಗಳಿದ್ದರೂ, ಅವರು ಒಬ್ಬಂಟಿಯಾಗಿ ಹೆಚ್ಚು ಸಂತೋಷವಾಗಿರುವುದಾಗಿ ತಿಳಿಸಿ

14 Apr 2026 8:07 am